SENSEX
NIFTY
GOLD
USD/INR

Weather

23    C
... ...View News by News Source
ವಿವಾದಿತ ವಕ್ಫ್ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ಹೊಸದಿಲ್ಲಿ: ಮುಸ್ಲಿಂ ಸಂಘಟನೆಗಳಿಂದ ತೀವ್ರ ಟೀಕೆಗೆ ಗುರಿಯಾಗಿರುವ ಹಾಗೂ ವಿರೋಧ ಪಕ್ಷಗಳಿಂದಲೂ ವಿರೋಧಕ್ಕೆ ಒಳಗಾಗಿರುವ ವಿವಾದಿತ ವಕ್ಫ್ ತಿದ್ದುಪಡಿ ಮಸೂದೆ ಬುಧವಾರ  ತಡರಾತ್ರಿ ಲೋಕಸಭೆಯಲ್ಲಿ ಅಂಗೀಕಾರಗೊಂಡಿತು. ಮಧ್ಯರ

3 Apr 2025 1:04 am
'ಸತ್ಯವತಿ ವಿಜಯರಾಘವ ಚಾರಿಟೇಬಲ್ ಟ್ರಸ್ಟ್ ಧರ್ಮದರ್ಶಿಗಳ' ದತ್ತಿ ಪ್ರಶಸ್ತಿ; ಗುರುದೇವ ನಾರಾಯಣ ಕುಮಾರ, ರಝಿಯಾ ಆಯ್ಕೆ

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್‌ನ ಪ್ರಶಸ್ತಿಗಳಲ್ಲೊಂದಾದ 'ಸತ್ಯವತಿ ವಿಜಯರಾಘವ ಚಾರಿಟೇಬಲ್ ಟ್ರಸ್ಟ್ ಧರ್ಮದರ್ಶಿಗಳ ದತ್ತಿ ಪ್ರಶಸ್ತಿಗೆ ಕನ್ನಡ ಹೋರಾಟಗಾರ ಗುರುದೇವ ನಾರಾಯಣ ಕುಮಾರ ಮತ್ತು ಲೇಖಕಿ ಡಿ.ಬಿ.ರಝಿಯಾ ಅವರನ್

3 Apr 2025 12:22 am
ಊಬರ್, ರ‍್ಯಾಪಿಡೋ ಬೈಕ್‌ಗಳ ಸ್ಥಗಿತಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಮುಂದಿನ 6 ವಾರಗಳ ಕಾಲಾವಧಿಗೆ ಊಬರ್, ರ‍್ಯಾಪಿಡೋ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಸ್ಥಗಿತಕ್ಕೆ ಹೈಕೋರ್ಟ್ ಆದೇಶಿಸಿದೆ. ರಾಜ್ಯ ಸರಕಾರ ಬೈಕ್ ಟ್ಯಾಕ್ಸಿಗಳಿಗೆ ನಿಯಮ ರೂಪಿಸಿಲ್ಲ. ನಿಯಮಗಳಿಲ್ಲದೇ ಬೈಕ

3 Apr 2025 12:12 am
ಕರ್ನಾಟಕ ಭವನ ರಾಯಭಾರಿ ಕಚೇರಿಯಾಗಿ ಕೆಲಸ ಮಾಡಲಿ: ಸಿಎಂ ಸಿದ್ದರಾಮಯ್ಯ

ಹೊಸದಿಲ್ಲಿ: ಕೇಂದ್ರ ಮತ್ತು ರಾಜ್ಯ ಸರಕಾರಗಳೆರಡೂ ಸೇರಿ ದೇಶ ಮತ್ತು ರಾಜ್ಯಗಳನ್ನು ಅಭಿವೃದ್ಧಿಪಡಿಸಬೇಕೆಂಬುದನ್ನು ಸಂವಿಧಾನ ಸ್ಪಷ್ಟಪಡಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬುಧವಾರ ದಿಲ್ಲಿಯಲ್ಲಿ ನ

3 Apr 2025 12:08 am
ಕಲಬುರಗಿ | ಪತ್ನಿ, ಇಬ್ಬರು ಮಕ್ಕಳನ್ನು ಕೊಲೆಗೈದು ಪತಿ ಆತ್ಮಹತ್ಯೆ

ಕಲಬುರಗಿ : ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಗಾಬರೆ ಲೇಔಟ್ ನ ಅಪಾರ್ಟ್‌ಮೆಂಟ್ ವೊಂದರಲ್ಲಿ ನಡೆದಿದೆ. ಸಂತೋಷ್ ಕೊರಳಿ(45), ಶೃತಿ ( 35), ಮಕ್

2 Apr 2025 11:53 pm
ಶೇ.33ರಷ್ಟು ಮಹಿಳಾ ಮೀಸಲಾತಿ ಜಾರಿ ಯಾವಾಗ? : ಸೌಮ್ಯಾ ರೆಡ್ಡಿ

ಬೆಂಗಳೂರು : ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ಬಿಲ್ ಸಂಸತ್ತಿನಲ್ಲಿ ಅಂಗೀಕಾರವಾಗಿ ಒಂದೂವರೆ ವರ್ಷವಾಗಿದೆ. ಇನ್ನೂ ಯಾವಾಗ ಜಾರಿಗೆ ತರುತ್ತಾರೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಪ್ರಶ್

2 Apr 2025 11:32 pm
ಎಸೆಸ್ಸೆಲ್ಸಿ ಪರೀಕ್ಷೆಗೆ ಅವಕಾಶ ನಿರಾಕರಣೆ ಪ್ರಕರಣ: ಇಬ್ಬರು ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರು

ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಈ ಸಾಲಿನ ಎಸೆಸ್ಸೆಲ್ಸಿ ಪರೀಕ್ಷೆಯಿಂದ 2 ಹೆಣ್ಣುಮಕ್ಕಳಿಗೆ ಕಲಿಕೆಯಲ್ಲಿ ಹಿಂದುಳಿದಿದ್ದಾರೆಂಬ ಕಾರಣಕ್ಕೆ ಪರೀಕ್ಷೆ ಬರೆಯಲು ಅವಕಾಶ ನಿರ

2 Apr 2025 11:29 pm
ಬಿ.ಟಿ. ಲಲಿತಾ ನಾಯಕ್ ಗೆ ʻಶ್ರೀ ಸಂತ ಸೇವಾಲಾಲ್ ಪ್ರಶಸ್ತಿʼ ಪ್ರದಾನ

ಬೆಂಗಳೂರು: ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ವತಿಯಿಂದ ಸ್ಥಾಪಿಸಿದ ಪ್ರಥಮ ವರ್ಷದ ʻಶ್ರೀ ಸಂತ ಸೇವಾಲಾಲ್ ಪ್ರಶಸ್ತಿʼಯನ್ನು ಬಂಜಾರ ಸಮುದಾಯದ ಹಿರಿಯ ಸಾಹಿತಿ, ಹೋರಾಟಗಾರ್ತಿ ಹಾಗೂ ಮಾಜಿ ಸಚಿವೆ ಡಾ.ಬಿ.ಟಿ.ಲಲಿತಾನಾಯಕ್ ಅವ

2 Apr 2025 11:27 pm
ಕೊಂಬಿಲ ಉಗ್ಗಪ್ಪ ಶೆಟ್ಟಿ

ವಿಟ್ಲ: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಹಾಲಿ ನಿರ್ದೇಶಕ, ಅನಂತಾಡಿ ಗ್ರಾಮದ ಕೊಂಬಿಲ ಉಗ್ಗಪ್ಪ ಶೆಟ್ಟಿ(73) ಅವರು ಅಸೌಖ್ಯದಿಂದ ಎ.2ರಂದು ನಿಧನ ಹೊಂದಿದರು. ಅವರು ಪ

2 Apr 2025 11:26 pm
ಕದನ ವಿರಾಮ ಒಪ್ಪಂದ ಪಾಲನೆಗೆ ಪಾಕ್‌ಗೆ ಭಾರತದ ಸೂಚನೆ

ಹೊಸದಿಲ್ಲಿ: ಮಂಗಳವಾರ ಪೂಂಛ್ ಜಿಲ್ಲೆಯ ಎಲ್‌ಒಸಿಯಲ್ಲಿ ಪಾಕ್ ಸೈನಿಕರಿಂದ ಗುಂಡು ಹಾರಾಟದ ಹಿನ್ನೆಲೆಯಲ್ಲಿ ಭಾರತೀಯ ಸೇನೆಯು ಗಡಿಯಲ್ಲಿ ಶಾಂತಿಯನ್ನು ಕಾಯ್ದುಕೊಳ್ಳಲು 2021ರಲ್ಲಿ ಮಾಡಿಕೊಳ್ಳಲಾದ ಮಿಲಿಟರಿ ಕಾರ್ಯಾಚರಣೆಗಳ ಮಹ

2 Apr 2025 11:24 pm
ಕಾವೂರು ರಿಕ್ಷಾ ಚಾಲಕನ ಅಸಹಜ ಸಾವಿನ ಸಿಒಡಿ ತನಿಖೆಗೆ ಆಗ್ರಹ

ಮಂಗಳೂರು, ಎ.2: ಕಾವೂರಿನಲ್ಲಿ ಮಾ.14ರಂದು ರಿಕ್ಷಾ ಚಾಲಕ ರಾಧಾಕೃಷ್ಣ (ಬಾಬಾ) ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣವನ್ನು ಸಿಒಡಿ ತನಿಖೆಗೆ ಒಳಪಡಿಸುವಂತೆ ರಾಧಾಕೃಷ್ಣ ಅವರ ಸೋದರಿಯರಾದ ರಾಧಾದಾಸ್ ಮತ್ತು ಜಯಂತಿ ಸರಕಾರವನ್

2 Apr 2025 11:24 pm
ಚಿಕ್ಕಮಗಳೂರು | ಸರಕಾರಿ ಶಾಲೆಯಲ್ಲಿ ನೀರಿನ ಸಮಸ್ಯೆ; ಸ್ವಂತ ಖರ್ಚಿನಲ್ಲಿ ಕೊಳವೆಬಾವಿ ಕೊರೆಸಿದ ಶಿಕ್ಷಕಿಯರು

ಚಿಕ್ಕಮಗಳೂರು : ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದ ಸರಕಾರಿ ಶಾಲೆಯೊಂದಕ್ಕೆ ಅದೇ ಶಾಲೆಯ ಇಬ್ಬರು ಶಿಕ್ಷಕಿಯರು ತಮ್ಮ ಸ್ವಂತ ದುಡಿಮೆಯ 2.50 ಲಕ್ಷ ರೂ. ಖರ್ಚು ಮಾಡಿ ಕೊಳವೆಬಾವಿ ಕೊರೆಯಿಸಿರುವ ಘಟನೆ ತಾಲೂಕಿನ ಮಾಚಗೊಂಡನಹ

2 Apr 2025 11:23 pm
ಬೀದ‌ರ್ | ನ್ಯಾಯಾಧೀಶರ ಮನೆಯಲ್ಲಿಯೇ ಕಳ್ಳತನ : ಪ್ರಕರಣ ದಾಖಲು

ಬೀದ‌ರ್ : ನ್ಯಾಯಾಧೀಶರ ಮನೆಯಲ್ಲಿಯೇ ಕಳ್ಳತನ ಮಾಡಿ ಸುಮಾರು 7 ಲಕ್ಷ ರೂ.ಗಿಂತಲೂ ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ನಗರದ ಜನವಾಡ ರಸ್ತೆಯಲ್ಲಿರುವ ನ್ಯಾಯಾಧೀಶರ ವಸತಿ ಗೃಹದಲ್ಲಿ ನಡೆದಿದೆ. ನಗರದ ಜನವ

2 Apr 2025 11:23 pm
ಕಲಬುರಗಿ | ಅಸ್ಪೃಶ್ಯತೆ ಅಳಿಸಲು ಸಾಮಾಜಿಕ ಜಾಗೃತಿ ಮುಖ್ಯ : ಯಲ್ಲಪ್ಪ ನಾಯ್ಕೋಡಿ

ಕಲಬುರಗಿ : ಶತಮಾನಗಳಿಂದ ಸಮಾಜದಲ್ಲಿ ಬೇರೂರಿದ ಅಸ್ಪೃಶ್ಯತೆ ಮಾನವ ಸಮುದಾಯಕ್ಕೆ ಅಂಟಿದ ಕಳಂಕ. ಇದನ್ನು ಕಿತ್ತು ಹಾಕಲು ಜನರಿಗೆ ಶಿಕ್ಷಣದ ಅರಿವು ಮತ್ತು ಸಾಮಾಜಿಕ ಜಾಗೃತಿ ಮುಖ್ಯ ಎಂದು ಮಹಾನಗರ ಸಭೆಯ ಮಹಾಪೌರ ಯಲ್ಲಪ್ಪ ನಾಯ್ಕೋ

2 Apr 2025 11:16 pm
ಸಿಂಧನಕೇರಾ ಗ್ರಾಮ ಪಂಚಾಯತ್ ಪಿಡಿಓ ಕಿರುಕುಳ ಆರೋಪ; ಸಿಬ್ಬಂದಿ ಮೃತ್ಯು : ಪ್ರಕರಣ ದಾಖಲು

ಬೀದರ್ : ಹುಮನಾಬಾದ್ ತಾಲ್ಲೂಕಿನ ಸಿಂಧನಕೇರಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಗಂಧಾ ರಾಧೂ ಅವರು ನೀಡಿದ ಕಿರಕುಳದಿಂದ ಪಂಚಾಯತ್‌ ನ ಕಂಪ್ಯೂಟರ್ ಆಪರೇಟರ್ ಸಿಬ್ಬಂದಿ ಮೃತಪಟ್ಟ ಆರೋಪದ ಮೇರೆಗೆ ಪಿಡಿಓ ವಿರುದ್ಧ ಪ್ರಕರಣ

2 Apr 2025 11:11 pm
IPL 2025 |ಆರ್‌ಸಿಬಿಗೆ ಸೋಲುಣಿಸಿದ ಗುಜರಾತ್ ಟೈಟಾನ್ಸ್

ಬೆಂಗಳೂರು: ಜೋಸ್ ಬಟ್ಲರ್(ಔಟಾಗದೆ 73 ರನ್, 39 ಎಸೆತ, 5 ಬೌಂಡರಿ, 6 ಸಿಕ್ಸರ್) ಹಾಗೂ ಸಾಯಿ ಸುದರ್ಶನ್(49 ರನ್, 36 ಎಸೆತ,7 ಬೌಂಡರಿ,1 ಸಿಕ್ಸರ್) ಅಮೋಘ ಬ್ಯಾಟಿಂಗ್ ಹಾಗೂ ಮುಹಮ್ಮದ್ ಸಿರಾಜ್(3-19) ಬೌಲಿಂಗ್ ಸಾಹಸದಿಂದ ಐಪಿಎಲ್‌ನ 14ನೇ ಪಂದ್ಯದಲ್ಲಿ

2 Apr 2025 11:01 pm
2025ರ ಋತುವಿನ ಭಾರತದ ತವರು ಪಂದ್ಯಗಳ ವೇಳಾಪಟ್ಟಿ ಬಿಡುಗಡೆ

ಮುಂಬೈ: 2025ರ ಋತುವಿನಲ್ಲಿ ಸ್ವದೇಶದಲ್ಲಿ ನಡೆಯಲಿರುವ ಅಂತರ್‌ರಾಷ್ಟ್ರೀಯ ಪಂದ್ಯಗಳ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಬುಧವಾರ ಬಿಡುಗಡೆಗೊಳಿಸಿದೆ. ಈ ಅವಧಿಯಲ್ಲಿ ಟೀಮ್ ಇಂಡಿಯಾವು ವಿದೇಶಿ ತಂ

2 Apr 2025 10:39 pm
ವಿಶ್ವಕಪ್ ಸ್ಟೇಜ್ 1: ಭಾರತೀಯ ಬಿಲ್ಗಾರಿಕೆ ತಂಡಕ್ಕೆ ಅಮೆರಿಕ ವೀಸಾ ಪಡೆಯುವುದೇ ಸಮಸ್ಯೆ

ಚೆನ್ನೈ,: ಅಮೆರಿಕದ ವೀಸಾ ಪಡೆಯುವ ಸಂದರ್ಶನಕ್ಕೆ ಸಮಯವನ್ನು ಪಡೆಯಲು ತಮಗೆ ಸಾಧ್ಯವಾಗಿಲ್ಲ ಎಂದು ಭಾರತೀಯ ಬಿಲ್ಗಾರಿಕೆ ತಂಡ ಬುಧವಾರ ಘೋಷಿಸಿದೆ. ಹಾಗಾಗಿ, ಎಪ್ರಿಲ್ 8ರಿಂದ 13ರವರೆಗೆ ಫ್ಲೋರಿಡದಲ್ಲಿ ನಡೆಯಲಿರುವ ವಿಶ್ವಕಪ್ ಸ್ಟೇ

2 Apr 2025 10:33 pm
ಕಲಬುರಗಿ | ಹೊಸ ಸಂಶೋಧನೆಯು ಉದ್ಯೋಗಗಳನ್ನು ಸೃಷ್ಟಿಸಬೇಕು : ಡಾ.ಅನಿಲಕುಮಾರ ಬಿಡವೆ

ಕಲಬುರಗಿ : ಇಂದು ವಿದ್ಯುತ್ ಚಾಲಿತ ವಾಹನಗಳು ಜನರನ್ನು ಆಕರ್ಷಿಸುತ್ತಿವೆ. ಯಾವುದೇ ಹೊಸ ಸಂಶೋಧನೆಯು ಸಾಮಾಜಿಕ ಸಮಸ್ಯೆಯನ್ನು ಸೃಷ್ಟಿಸಬಾರದು. ಅದು ಹೊಸ ಉದ್ಯೋಗಗಳನ್ನು ಸೃಷ್ಟಿಸಬೇಕು. ಇವಿ ತಂತ್ರಜ್ಞಾನವು ಭವಿಷ್ಯದ ಅದ್ಭುತವ

2 Apr 2025 10:31 pm
ಕಲಬುರಗಿ | ಬೀದಿ ವ್ಯಾಪಾರಿಗಳ ಸಂಘಕ್ಕೆ ನೀಡಿದ ಲೈಸೆನ್ಸ್ ನವೀಕರಣಕ್ಕೆ ಒತ್ತಾಯಿಸಿ ಪಾಲಿಕೆಗೆ ಮನವಿ

ಕಲಬುರಗಿ : ವ್ಯಾಪಾರ ವಲಯಗಳು ಗುರುತಿಸಲಾದ ಸ್ಥಳಗಳಲ್ಲಿ ವಲಯಗಳನ್ನು ಕಟ್ಟಿ ವ್ಯಾಪಾರಸ್ಥರಿಗೆ ಅನುಕೂಲ ಮಾಡಿಕೊಡುವಂತೆ ಮತ್ತು ಸಂಘಕ್ಕೆ ನೀಡಿದ ಲೈಸೆನ್ಸ್ ನವೀಕರಣಕ್ಕೆ ಒತ್ತಾಯಿಸಿ ಅಖಿಲ ಕರ್ನಾಟಕ ರಾಜ್ಯ ಬೀದಿ ವ್ಯಾಪಾರಿಗ

2 Apr 2025 10:28 pm
ಅಮೃತ್ ಯೋಜನೆ ಕಾಮಗಾರಿಗಳಿಂದ ಗೊಂದಲ ನಿವಾರಣೆಗೆ ಟಾಸ್ಕ್ ಫೋರ್ಸ್ ರಚಿಸಿ: ಸ್ಪೀಕರ್ ಯು.ಟಿ.ಖಾದರ್ ಸೂಚನೆ

ಉಳ್ಳಾಲ: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅಮೃತ್ 2.0 ಪೈಪ್ ಲೈನ್ ಕಾಮಗಾರಿ ಯಿಂದಾಗಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಸರಿದೂಗಿಸಲು, ನೀರಾವರಿ ಇಲಾಖೆ ಹಾಗೂ ಪಟ್ಟಣ ಪಂಚಾಯತ್ ಅಧಿಕಾರಿಗಳು ಟಾಸ್ಕ್ ಫೋ

2 Apr 2025 10:25 pm
ಆರ್‌ಬಿಐ ನೂತನ ಉಪಗವರ್ನರ್ ಆಗಿ ಪೂನಂ ಗುಪ್ತಾ ನೇಮಕ

ಹೊಸದಿಲ್ಲಿ,ಎ.2: ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ)ನ ನೂತನ ಉಪ ಗವರ್ನರ್ ಆಗಿ ಪೂನಂ ಗುಪ್ತಾ ಅವರ ನೇಮಕಕ್ಕೆ ಕೇಂದ್ರ ಸರಕಾರವು ಬುಧವಾರ ಅನುಮೋದನೆ ನೀಡಿದೆ. ಪ್ರಸಕ್ತ ಪೂನಂ ಅವರು ಅನ್ವಯಿಕ ಆರ್ಥಿಕ ಸಂಶೋಧನಾ ರಾಷ್ಟ್ರೀಯ ಮಂಡಳ

2 Apr 2025 10:21 pm
ಬಾಹ್ಯಾಕಾಶದಿಂದ ಭೂಮಿಯ ಧ್ರುವಗಳ ನೋಟ ಬಿಡುಗಡೆಗೊಳಿಸಿದ ಸ್ಪೇಸ್‍ಎಕ್ಸ್

ನ್ಯೂಯಾರ್ಕ್: ಎಲಾನ್ ಮಸ್ಕ್ ಅವರ ಸ್ಪೇಸ್‍ಎಕ್ಸ್ `ಫ್ರಾಮ್2' ಯೋಜನೆಯ ಅಂಗವಾಗಿ ನಾಲ್ಕು ಖಾಸಗಿ ಗಗನಯಾತ್ರಿಗಳ ತಂಡವನ್ನು ಭೂಮಿಯ ಧ್ರುವದಿಂದ ಧ್ರುವಕ್ಕೆ ಪರಿಭ್ರಮಿಸಲು ಕಳುಹಿಸಿದ ನಂತರ, ಭೂಮಿಯ ಧ್ರುವೀಯ ಪ್ರದೇಶಗಳ ನೋಟವನ್ನು

2 Apr 2025 10:02 pm
ಕಲಬುರಗಿ | ವಕ್ಫ್ ತಿದ್ದುಪಡಿ ಮಸೂದೆ ಪ್ರತಿ ಹರಿದು ಪ್ರತಿಭಟನೆ

ಕಲಬುರಗಿ : ಸಂಸತ್ತಿನಲ್ಲಿ ಮಂಡಿಸಲಾದ ವಕ್ಫ್ ತಿದ್ದುಪಡಿ ಮಸೂದೆಯು ಸಂವಿಧಾನ ವಿರೋಧಿಯಾಗಿದ್ದು, ಸಮುದಾಯದ ಹಕ್ಕುಗಳಿಗೆ ಧಕ್ಕೆ ತರುವಂತಿದೆ ಎಂದು ಆರೋಪಿಸಿ, ಎಸ್‌ಡಿಪಿಐ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದ

2 Apr 2025 9:59 pm
ʼರಾಜಪ್ರಭುತ್ವ ಬೆಂಬಲಿಸುವ' ಭಾರತೀಯ ಮಾಧ್ಯಮ ನಿಷೇಧಿಸಲು ನೇಪಾಳಿ ಕಾಂಗ್ರೆಸ್ ಒತ್ತಾಯ

ಕಠ್ಮಂಡು: ರಾಜಪ್ರಭುತ್ವ ಪರ ಪ್ರತಿಪಾದಿಸುವ, ದೇಶ ಮತ್ತು ಅದರ ಜನರ ಭಾವನೆಗಳು ಮತ್ತು ಹಿತಾಸಕ್ತಿಗಳಿಗೆ ವಿರುದ್ಧವಾದ ಸುದ್ದಿಗಳನ್ನು ಪ್ರಸಾರ ಮಾಡುವ ಮೂಲಕ ಸಾರ್ವಜನಿಕರನ್ನು ದಾರಿ ತಪ್ಪಿಸುವ ಭಾರತೀಯ ಮಾಧ್ಯಮಗಳನ್ನು ನೇಪಾಳ

2 Apr 2025 9:56 pm
ಗಾಝಾದಲ್ಲಿ ಮಿಲಿಟರಿ ಕಾರ್ಯಾಚರಣೆ ವಿಸ್ತರಿಸಿದ ಇಸ್ರೇಲ್: 15 ಮಂದಿ ಸಾವು

ಜೆರುಸಲೇಂ: ಗಾಝಾದಲ್ಲಿ ಮಿಲಿಟರಿ ಕಾರ್ಯಾಚರಣೆಯನ್ನು ವಿಸ್ತರಿಸಲಾಗುವುದು. ಗಾಝಾದ ದೊಡ್ಡ ಪ್ರದೇಶಗಳನ್ನು ವಶಪಡಿಸಿಕೊಂಡು ಇಸ್ರೇಲ್‍ನ ಭದ್ರತಾ ವಲಯಕ್ಕೆ ಸೇರಿಸಲಾಗುವುದು ಎಂದು ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಬ

2 Apr 2025 9:53 pm
ಇಸ್ಲಾಂ ಧರ್ಮಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳ ನಿರ್ವಹಣೆಗೆ ಮುಸ್ಲಿಮೇತರರ ನೇಮಕ ಇಲ್ಲ: ಅಮಿತ್ ಶಾ

ಹೊಸದಿಲ್ಲಿ: ಇಸ್ಲಾಂ ಧರ್ಮಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳ ನಿರ್ವಹಣೆಗೆ ಮುಸ್ಲಿಮೇತರನ್ನು ನೇಮಿಸುವಂತಹ ಯಾವುದೇ ಕಾನೂನುಗಳನ್ನು ವಕ್ಫ್ ತಿದ್ದುಪಡಿ ವಿಧೇಯಕ 2025ರಲ್ಲಿ ಅಳವಡಿಸಲಾಗಿಲ್ಲವೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ

2 Apr 2025 9:48 pm
ರಶ್ಯದ ಹಿತಾಸಕ್ತಿ ರಕ್ಷಣೆಗೆ ನಿರಂತರ ಬೆಂಬಲ: ಚೀನಾ ಘೋಷಣೆ

ಮಾಸ್ಕೋ: ಉಕ್ರೇನ್‍ನಲ್ಲಿನ ಯುದ್ಧವನ್ನು ಕೊನೆಗೊಳಿಸುವಲ್ಲಿ ರಚನಾತ್ಮಕ ಪಾತ್ರ ನಿರ್ವಹಿಸಲು ಚೀನಾ ಸಿದ್ಧವಿದೆ. ಜೊತೆಗೆ, ತನ್ನ ಹಿತಾಸಕ್ತಿಗಳನ್ನು ರಕ್ಷಿಸುವಲ್ಲಿ ರಶ್ಯಕ್ಕೆ ಅಚಲ ಬೆಂಬಲ ಮುಂದುವರಿಸುತ್ತದೆ ಎಂದು ಚೀನಾದ ವ

2 Apr 2025 9:41 pm
ಬೆಂಗಳೂರು | ಪೊಲೀಸರಿಂದ ಹಲ್ಲೆ, ಕಿರುಕುಳ ಆರೋಪ: ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಬೆಂಗಳೂರು: ಚನ್ನರಾಯಪಟ್ಟಣ ಠಾಣೆ ಪೊಲೀಸರು ಹೊಡೆದು, ಕಿರುಕುಳ ನೀಡಿದ್ದು, ತನಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿವಿಧಾನಸೌಧ ಮುಂದೆ ವಿಷ ಸೇವಿಸಲು ಯತ್ನಿಸಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹಾಸನ ಜಿಲ್ಲೆ

2 Apr 2025 9:37 pm
IPL 2025 | ಗುಜರಾತ್ ಗೆ 170 ರನ್ ಗಳ ಗುರಿ ನೀಡಿದ ಆರ್‌ಸಿಬಿ

ಬೆಂಗಳೂರು : ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ತಂಡಕ್ಕೆ 170 ರನ್ ಗಳ ಗುರಿ ನೀಡಿದೆ. ಟಾಸ್ ಗೆದ್ದ ಗುಜರಾತ್ ಫೀಲ

2 Apr 2025 9:17 pm
ವಿದ್ಯಾರ್ಥಿ ನ್ಯಾಯ ಯಾತ್ರೆ - ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಎನ್‌ಎಸ್‌ಯುಐ ಹೋರಾಟ

ಮಂಗಳೂರು, ಎ.2: ರಾಜ್ಯದಲ್ಲಿ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಎನ್‌ಎಸ್‌ಯುಐ ನೇತೃತ್ವದಲ್ಲಿ ಕೈಗೊಳ್ಳಲಾದ ವಿದ್ಯಾರ್ಥಿ ನ್ಯಾಯ ಯಾತ್ರೆಗೆ ರಾಜ್ಯಾದ್ಯಂತ ಉತ್ತಮ ಸ್ಪಂದನೆ ದೊರಕಿದೆ ಎಂದು ಎನ್‌ಎಸ್‌ಯುಐ ರಾಜ್ಯ ಪ್ರಧಾನ ಕಾರ್ಯ

2 Apr 2025 9:17 pm
ಮಂಗಳೂರು: ದರಗಳ ಏರಿಕೆಗೆ ಸಿಪಿಎಂ ಖಂಡನೆ

ಮಂಗಳೂರು, ಎ.2: ರಾಜ್ಯದ ಜನರು ಯುಗಾದಿ ಹಬ್ಬದ ಮುನ್ನವೇ ಹಾಲಿನ ಬೆಲೆ, ವಿದ್ಯುತ್ ದರ ಮತ್ತು ಕಸ ಸಂಗ್ರಹಣೆ ದರ ಏರಿಕೆಯ್ ಕಹಿಗಳನ್ನು ಅನುಭವಿಸುತ್ತಿರುವಾಗಲೇ ರಾಜ್ಯದ ಕಾಂಗ್ರೆಸ್ ಸರಕಾರ ಡೀಸೆಲ್ ಮತ್ತು ಬಿಜೆಪಿ ನೇತೃತ್ವದ ಕೇಂದ

2 Apr 2025 9:14 pm
ಮಂಗಳೂರು: ಕಳ್ಳಭಟ್ಟಿ ಸಾರಾಯಿ ಅಡ್ಡೆಗೆ ಅಬಕಾರಿ ದಾಳಿ

ಮಂಗಳೂರು, ಎ.2: ನಗರ ಹೊರ ವಲಯದ ಆಡಂಕುದ್ರು ಸರಕಾರಿ ಶಾಲಾ ಹಿಂಭಾಗದಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಸಿ ಮಾರಾಟ ಮಾಡುತ್ತಿರುವುದನ್ನು ಅಬಕಾರಿ ಅಧಿಕಾರಿಗಳು ಪತ್ತೆ ಹಚ್ಚಿ 5 ಲೀ. ಕಳ್ಳಭಟ್ಟಿ ಸಹಿತ ಆರೋಪಿಯನ್ನು ಬಂಧಿಸಿದ್ದಾರೆ. ಉ

2 Apr 2025 9:11 pm
ಗುಂಡೇಟು ಪ್ರಕರಣ: ಇಸಾಕ್ ಪೊಲೀಸ್ ಕಸ್ಟಡಿ ಅವಧಿ ವಿಸ್ತರಣೆ

ಉಡುಪಿ, ಎ.2: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗುಂಡೇಟು ಪ್ರಕರಣದ ಆರೋಪಿ, ಗರುಡ ಗ್ಯಾಂಗ್ ಸದಸ್ಯ ಇಸಾಕ್‌ನ ಪೊಲೀಸ್ ಕಸ್ಟಡಿ ಅವಧಿಯನ್ನು ಉಡುಪಿ ನ್ಯಾಯಾಲಯವು ಎ.4ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ಉಡುಪಿ ಜಿಲ್ಲಾ

2 Apr 2025 9:05 pm
ಯಾದಗಿರಿ | ಬೋನ್ಹಾಳ ಗ್ರಾಮದ ದಲಿತರ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸಲು ಆಗ್ರಹಿಸಿ ಪ್ರತಿಭಟನೆ

ಸುರಪುರ : ತಾಲೂಕಿನ ಬೋನ್ಹಾಳ ಗ್ರಾಮದ ದಲಿತ ಸಮುದಾಯದ ಮಹಿಳೆ ಶಾಂತಾ ಪರಮಣ್ಣ ದೊಡ್ಮನಿ ಸೇರಿದಂತೆ ಅವರ ಕುಟುಂಬ ಸದಸ್ಯರ ಮೇಲೆ ಹಲ್ಲೆ ಮಾಡಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಹಾಗೂ ಅವರನ್ನು ಬಂಧಿಸುವಂತೆ ಆಗ್ರಹಿಸಿ ಸ

2 Apr 2025 9:00 pm
ಯಾದಗಿರಿ | ಎರಡು ವಾರದಲ್ಲಿ ನೀರಿನ ನಳದ ಬಿಲ್ ಸರಿಪಡಿಸದಿದ್ದಲ್ಲಿ ನಗರಸಭೆಗೆ ಮುತ್ತಿಗೆ : ಮಾಜಿ ಸಚಿವ ರಾಜುಗೌಡ

ಸುರಪುರ : ನಿಮ್ಮಿಷ್ಟದಂತೆ ಕುಡಿಯುವ ನೀರಿನ ಬಿಲ್ ನೀಡುವ ಮೂಲಕ ಬಡ ಜನರಿಗೆ ತುಂಬಾ ತೊಂದರೆ ಮಾಡುತ್ತಿದ್ದೀರಿ ಕೂಡಲೇ ಅದನ್ನು ಸರಿಪಡಿಸಿ ಸರಿಯಾದ ಬಿಲ್ ನೀಡಬೇಕು, ಎರಡು ವಾರದಲ್ಲಿ ಸರಿಪಡಿಸದಿದ್ದಲ್ಲಿ ಮಹಿಳೆಯರು ಪೊರಕೆ ಹಿಡಿ

2 Apr 2025 8:55 pm
ಪ್ರಚೋದನಕಾರಿ ಭಾಷಣ| ಪ್ರಮೋದ್ ಮಧ್ವರಾಜ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ

ಉಡುಪಿ, ಎ.2: ಮಲ್ಪೆ ಬಂದರಿನಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮಾ.22ರಂದು ಮಲ್ಪೆಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಾತ್ಮಕ ಭಾಷಣ ಮಾಡಿದ ಆರೋಪದಲ್ಲಿ ಮಾಜಿ ಸಚಿವ ಪ್ರಮೋದ

2 Apr 2025 8:55 pm
ಕಲಬುರಗಿ | ಗಂಡೋರಿ ನಾಲದಲ್ಲಿ ಇಬ್ಬರ ನಾಪತ್ತೆ ಪ್ರಕರಣ; ಎರಡು ದಿನಗಳ ಬಳಿಕ ಮೃತದೇಹ ಪತ್ತೆ

ಕಲಬುರಗಿ : ಕಮಲಾಪುರ ತಾಲೂಕಿನ ಗಂಡೋರಿನಾಲ ಜಲಾಶಯದಲ್ಲಿ ಸ್ನಾನಕ್ಕಿಳಿದ ಇಬ್ಬರು ನೀರಲ್ಲಿ ಮುಳುಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬುಧವಾರ ಇಬ್ಬರ ಮೃತದೇಹ ಪತ್ತೆಯಾಗಿದೆ. ಕಲಬುರಗಿ ನಗರದ ಟಿಪ್ಪು ಚೌಕ್ ನಿವಾಸಿ ಆಸಿ

2 Apr 2025 8:46 pm
ರೋಹಿತ್ ಬಳಿ ಬ್ಯಾಟ್ ಕೇಳಿದ ರಿಂಕು ಸಿಂಗ್ ಕಾಲೆಳೆದ ತಿಲಕ್ ವರ್ಮಾ; ವಿಡಿಯೋ ವೈರಲ್

ರಿಂಕು ಸಿಂಗ್ | PC : PTI  ಹೊಸದಿಲ್ಲಿ: ಮುಂಬೈ ಇಂಡಿಯನ್ಸ್ ವಿರುದ್ಧ ಸೋಮವಾರ ಕೋಲ್ಕತಾ ನೈಟ್ ರೈಡರ್ಸ್‌ನ ಪಂದ್ಯದ ನಂತರ ಕೆಕೆಆರ್ ಬ್ಯಾಟರ್ ರಿಂಕು ಸಿಂಗ್ ಅವರು ಒಂದು ತಮಾಷೆಯ ಕ್ಷಣಕ್ಕೆ ಸಾಕ್ಷಿಯಾದರು. ರಿಂಕು ಸಿಂಗ್ ಅವರು ರೋಹಿತ

2 Apr 2025 8:45 pm
ಐಸಿಸಿ ಟಿ-20 ರ‍್ಯಾಂಕಿಂಗ್‌: ಆಲ್‌ರೌಂಡರ್ ಪಟ್ಟಿಯಲ್ಲಿ ಹಾರ್ದಿಕ್‌ಗೆ ಅಗ್ರ ಸ್ಥಾನ

ಹಾರ್ದಿಕ್ ಪಾಂಡ್ಯ | PC : PTI  ಹೊಸದಿಲ್ಲಿ: ಭಾರತದ ಹಾರ್ದಿಕ್ ಪಾಂಡ್ಯ ಬುಧವಾರ ಐಸಿಸಿ ಬಿಡುಗಡೆ ಮಾಡಿರುವ ರ‍್ಯಾಂಕಿಂಗ್‌ ನಲ್ಲಿ ಟಿ-20 ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡಿದ್ದಾರೆ. ಆದರೆ, ಸ್ಪಿನ್ನರ್ ವರುಣ

2 Apr 2025 8:40 pm
ಚಿಕ್ಕಬಳ್ಳಾಪುರ | ಜಲಾಶಯದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಮೃತ್ಯು

ಚಿಕ್ಕಬಳ್ಳಾಪುರ : ಇಲ್ಲಿನ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಬುಧವಾರ ಸಂಭವಿಸಿದೆ. ರಮಝಾನ್‌ ರಜೆಯ ಹಿನ್ನೆಲೆಯಲ್ಲಿ ಪ್ರವಾಸಕ್ಕೆಂದು ತಾಲೂಕಿನ ಶ್ರೀನಿವಾಸ ಸಾಗರಕ್ಕೆ ಬಂದಿ

2 Apr 2025 8:39 pm
ಕಲಬುರಗಿ | ಮೇ 1ರಂದು ಕಾರ್ಮಿಕರಿಗೆ ಅಧಿಕೃತ ರಜೆ ಘೋಷಣೆಗೆ ಮನವಿ

ಕಲಬುರಗಿ : ಮೇ 1 ರಂದು ಕಾರ್ಮಿಕ ದಿನಾಚರಣೆ ನಿಮಿತ್ತ ಸರಕಾರದ ವತಿಯಿಂದ ಅಧಿಕೃತ ರಜೆ ಘೋಷಣೆ ಮಾಡಬೇಕೆಂದು ನವ ಕಲ್ಯಾಣ ಕರ್ನಾಟಕ ಕಟ್ಟಡ ಕಾರ್ಮಿಕ ಸಂಘದ ವತಿಯಿಂದ ಕಲಬುರಗಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ

2 Apr 2025 8:36 pm
ಮುಂಬೈ ಕ್ರಿಕೆಟ್ ತಂಡ ತೊರೆದು ಗೋವಾ ಸೇರಲು ನಿರ್ಧರಿಸಿದ ಯಶಸ್ವಿ ಜೈಸ್ವಾಲ್

ಯಶಸ್ವಿ ಜೈಸ್ವಾಲ್ | PC : PTI  ಮುಂಬೈ: ಭಾರತದ ಅಗ್ರ ಕ್ರಮಾಂಕದ ಬ್ಯಾಟರ್ ಯಶಸ್ವಿ ಜೈಸ್ವಾಲ್ ಮುಂಬರುವ ದೇಶಿ ಋತುವಿಗಿಂತ ಮೊದಲು ಮುಂಬೈ ಕ್ರಿಕೆಟ್ ತಂಡವನ್ನು ತೊರೆದು ಗೋವಾ ತಂಡವನ್ನು ಸೇರಲು ನಿರ್ಧರಿಸಿದ್ದಾರೆ. ಟೀಮ್ ಇಂಡಿಯಾ ಆ

2 Apr 2025 8:36 pm
ಕಲಬುರಗಿ | ಜಿಲ್ಲಾ ಮಟ್ಟದ ಪ್ರಥಮ ರಂಗ ಸಾಹಿತ್ಯ ಸಮ್ಮೇಳನದ ಬೃಹತ್ ವೇದಿಕೆ ಸಿದ್ಧ

ಕಲಬುರಗಿ : ಸಮಾಜದ ಪರಿವರ್ತನೆಗೆ ಪ್ರಬಲ ಮಾಧ್ಯಮವಾಗಿರುವ ರಂಗಭೂಮಿ ಕ್ಷೇತ್ರವನ್ನು ಮತ್ತಷ್ಟು ಶ್ರೀಮಂತಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇದೇ ಮೊದಲ ಬಾರಿಗೆ ಎ.3ರ ಗುರುವಾರದಂದು ನಗರದ ಕನ್ನ

2 Apr 2025 8:34 pm
ಇಂದ್ರಾಳಿ ಮೇಲ್ಸೇತುವೆ ಗಡುವು ಎಪ್ರಿಲ್ ಕೊನೆವರೆಗೆ ವಿಸ್ತರಣೆ

ಉಡುಪಿ, ಎ.2: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಲು ಇನ್ನೂ 20ರಿಂದ 25 ದಿನಗಳ ಕಾಲಾವಕಾಶ ಬೇಕಾಗಿದ್ದು, ಎಪ್ರಿಲ್ ಕೊನೆಯೊಳಗೆ ಪೂರ್ಣಗೊಳಿಸುವ ವಿಶ್ವಾಸ ವನ್ನು ಸಂಬಂಧಿತ ಇಲಾಖೆಗಳ ಅಧಿಕಾರಿಗಳು ವ್ಯಕ

2 Apr 2025 8:28 pm
2,500 ಕೆಜಿ ಮಾದಕ ದ್ರವ್ಯ ವಶಪಡಿಸಿಕೊಂಡ ನೌಕಾಪಡೆ

ಮುಂಬೈ: ಪಶ್ಚಿಮ ಹಿಂದೂ ಮಹಾ ಸಾಗರದಲ್ಲಿ ಶಂಕಿತ ಹಡಗುಗಳನ್ನು ತಡೆದು 2,500 ಕಿಲೋಗ್ರಾಮ್‌ಗೂ ಅಧಿಕ ಮಾದಕ ದ್ರವ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭಾರತೀಯ ನೌಕಾಪಡೆಯ ಪಶ್ಚಿಮ ನೌಕಾ ಕಮಾಂಡ್ ಬುಧವಾರ ತಿಳಿಸಿದೆ. ಮಾರ್ಚ್ 31ರಂದು

2 Apr 2025 8:17 pm
ಪರಿಹಾರ ಮಂಜೂರಾತಿಗೆ ವಿಳಂಬ ಸಲ್ಲದು: ಸ್ಪೀಕರ್ ಯು.ಟಿ ಖಾದರ್

ಕೊಣಾಜೆ: ಸರಕಾರಿ ಯೋಜನೆಗಳ ಫಲಾನುಭವಿಗಳಿಗೆ ಅಥವಾ ಪ್ರಾಕೃತಿಕ ದುರಂತಗಳ ಸಂತ್ರಸ್ತರಿಗೆ ಸೌಲಭ್ಯವನ್ನು ಮಂಜೂರು ಮಾಡಲು ದಾಖಲೆಗಳ ಕೊರತೆ ನೆಪದಲ್ಲಿ ವಿಳಂಬಿಸುವುದನ್ನು ಸಹಿಸಲಾಗದು ಎಂದು ಸ್ಪೀಕರ್ ಯು.ಟಿ ಖಾದರ್ ಹೇಳಿದರು. ಅ

2 Apr 2025 8:17 pm
ತನಿಖೆಗೆ ಹಾಜರಾಗಲು ಮುಂಬೈ ಪೊಲೀಸರಿಂದ ಸಮನ್ಸ್ ಪಡೆದ ಪ್ರೇಕ್ಷಕನಿಂದ ಕ್ಷಮೆ ಕೋರಿದ ಕುನಾಲ್ ಕಾಮ್ರಾ

ಮುಂಬೈ: ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕುನಾಲ್ ಕಾಮ್ರಾ, ತನ್ನ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ಮುಂಬೈ ಪೊಲೀಸರಿಂದ ಸಮನ್ಸ್ ಪಡೆದಿರುವ ಬ್ಯಾಂಕ್ ಉದ್ಯೋಗಿಯೊಬ್ಬರಿಂದ ಬುಧವ

2 Apr 2025 8:14 pm
ಎ.4: ’ಮಹಾಪರ್ವ’ ಬಿಡುಗಡೆ

ಮಂಗಳೂರು: ವೃತ್ತಿಯಲ್ಲಿ ನ್ಯಾಯವಾದಿಯಾಗಿ ’ದೇವಕಿತನಯ’ ಎಂಬ ಹೆಸರಿನಿಂದ ಹರಿದಾಸರಾಗಿ ಖ್ಯಾತರಾದ ಮಹಾಬಲ ಶೆಟ್ಟಿ ಕೂಡ್ಲುಗೆ 80 ವರ್ಷ ತುಂಬಿದ ಹಿನ್ನಲೆಯಲ್ಲಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಸಂಪಾದಕತ್ವದಲ್ಲಿ ಪ್ರಕಟಗೊಂಡ

2 Apr 2025 8:12 pm
ಎ.5-6: ತಿರುವೈಲು ಸರಕಾರಿ ಶಾಲೆಯ 100ರ ಸಂಭ್ರಮ

ಮಂಗಳೂರು, ಎ.2: ವಾಮಂಜೂರು ತಿರುವೈಲಿನ ಸರಕಾರಿ ಮಾದರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ‘ಶತಮಾನೋತ್ಸವ ಸಂಭ್ರಮ’ ಹಾಗೂ ಶತಮಾನೋತ್ಸವ ಕಟ್ಟಡ ಉದ್ಘಾಟನಾ ಕಾರ್ಯಕ್ರಮವು ಎ.5 ಮತ್ತು 6ರಂದು ಶಾಲಾ ಆವರಣದಲ್ಲಿ ನಡ

2 Apr 2025 8:10 pm
ಎ.6, 7: ಉಚಿತ ಶ್ರವಣ ತಪಾಸಣಾ ಶಿಬಿರ

ಮಂಗಳೂರು, ಎ.2: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಟೀಮ್ ಈಶ್ವರ್ ಮಲ್ಪೆ ಸಹಯೋಗ ದೊಂದಿಗೆ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ಪತ್ರಕರ್ತರು, ಕುಟುಂಬದ ಸದಸ್ಯರಿಗೆ ಹಾಗೂ ಸಾರ್ವಜನಿಕರಿಗೆ ಉಚಿತ ಕಿವ

2 Apr 2025 8:09 pm
ಬಿಜೆಪಿಯಿಂದ ಸಂವಿಧಾನದ ಮೇಲೆ ‘4ಡಿ’ ದಾಳಿ: ಕಾಂಗ್ರೆಸ್ ಸಂಸದ ಗೌರವ್ ಗೊಗೋಯಿ ವಾಗ್ದಾಳಿ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಬುಧವಾರ ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸಿದ ಬಳಿಕ, ಕಾಂಗ್ರೆಸ್ ಸಂಸದ ಗೌರವ್ ಗೊಗೋಯಿ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ

2 Apr 2025 8:08 pm
ಎಸೆಸ್ಸೆಲ್ಸಿ ಪರೀಕ್ಷೆ: 271 ವಿದ್ಯಾರ್ಥಿಗಳು ಗೈರು

ಮಂಗಳೂರು,ಎ.2:ದ.ಕ. ಜಿಲ್ಲೆಯಲ್ಲಿ ಬುಧವಾರ ನಡೆದ ಎಸೆಸ್ಸೆಲ್ಸಿ ವಿಜ್ಞಾನ ಪರೀಕ್ಷೆಗೆ 28,836 ವಿದ್ಯಾರ್ಥಿಗಳು ಹಾಜರಾಗಿದ್ದರೆ, 271 ವಿದ್ಯಾರ್ಥಿಗಳು ಗೈರಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿ

2 Apr 2025 8:07 pm
ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ ಅಪಘಾತಕ್ಕೆ ಮತ್ತೊಬ್ಬ ಶಾಲಾ ವಿದ್ಯಾರ್ಥಿ ಬಲಿ

ಉಡುಪಿ, ಎ.2: ಇಲ್ಲಿನ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಿನ್ನೆ ನಡೆದ ರಸ್ತೆ ಅಪಘಾತದಲ್ಲಿ 11 ವರ್ಷ ಪ್ರಾಯದ ಪುಟ್ಟ ಶಾಲಾ ವಿದ್ಯಾರ್ಥಿ ಬಲಿಯಾದ ಘಟನೆಯಿಂದ ಸಿಡಿದೆದ್ದ ಬ್ರಹ್ಮಾವರದ ಸಾರ್ವಜನಿಕರು, ವಿವಿಧ ಸಂಘಟನೆಗಳು ಹಾಗೂ ಶಾಲಾ-ಕ

2 Apr 2025 8:05 pm
ವಿಧಾನಪರಿಷತ್ ಖಾಲಿ ಸ್ಥಾನ ತುಂಬುವ ಬಗ್ಗೆ ಚರ್ಚೆ: ಡಿ.ಕೆ.ಶಿವಕುಮಾರ್

ಹುಬ್ಬಳ್ಳಿ : ವಿಧಾನಪರಿಷತ್ತಿನಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳನ್ನು ತುಂಬುವ ಬಗ್ಗೆ ಹೈಕಮಾಂಡ್ ನಾಯಕರ ಬಳಿ ಚರ್ಚೆ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಬುಧವಾರ ಹುಬ್ಬಳ್ಳಿ ವಿಮಾನ ನಿಲ

2 Apr 2025 8:05 pm
ಕಲಬುರಗಿ | ಕಾರಿಗೆ ಲಾರಿ ಢಿಕ್ಕಿ; ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

ಕಲಬುರಗಿ : ರಸ್ತೆ ದಾಟುತ್ತಿದ್ದ ಮಹಿಳೆಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರಿಗೆ ಲಾರಿ ಢಿಕ್ಕಿ ಹೊಡೆದಿರುವ ಘಟನೆ ನಗರದ ರಿಂಗ್ ರಸ್ತೆಯ ಹುಸೇನಿ ಗಾರ್ಡನ್ ಬಳಿ ಬುಧವಾರ ನಡೆದಿದೆ. ಲಾರಿಯ ಢಿಕ್ಕಿಯ ರಭಸಕ್ಕೆ ಕಾರು

2 Apr 2025 7:54 pm
ಮಂಗಳೂರು: ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

ಮಂಗಳೂರು, ಎ.2: ಮಸೀದಿ, ಮದ್ರಸ, ಖಬರಸ್ತಾನ ದೋಚಲು ಬಿಡದಿರೋಣ ಎಂಬ ಘೋಷಣೆ ಯೊಂದಿಗೆ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಎಸ್‌ಡಿಪಿಐ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಬುಧವಾರ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು. ಕೇಂದ್

2 Apr 2025 7:54 pm
ಕಲಬುರಗಿ - ಬೆಂಗಳೂರು ನಡುವೆ ಬೇಸಿಗೆ ವಿಶೇಷ ರೈಲುಗಳ ಸಂಚಾರ

ಕಲಬುರಗಿ : ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ಹಾಗೂ ಬೇಡಿಕೆ ಮೇರೆಗೆ ಬೇಸಿಗೆ ರಜೆಯಲ್ಲಿ ಕೇಂದ್ರ ರೈಲ್ವೆಯ ಸೋಲಾಪುರ ವಿಭಾಗದ 2 ರ ವತಿಯಿಂದ ಕಲಬುರಗಿ ಹಾಗೂ ಬೆಂಗಳೂರು ನಡುವೆ 60 ಬೇಸಿಗೆ ವಿಶೇಷ ರೈಲುಗಳು ಸಂಚರಿಸಲಿವೆ

2 Apr 2025 7:44 pm
ಯಾದಗಿರಿ | ಕೃಷ್ಣಾ ಅಚ್ಚುಕಟ್ಟು ಪ್ರದೇಶದ ರೈತರ ಹೊಲಗಳಿಗೆ ನೀರು ಬೀಡುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಯಾದಗಿರಿ : ಕೃಷ್ಣಾ ಅಚ್ಚುಕಟ್ಟು ಪ್ರದೇಶ ರೈತರ ಹೊಲಗಳಿಗೆ ಏ.15 ರ ವರೆಗೆ ನಾರಾಯಣಪುರ ಜಲಾಶಯದಿಂದ ನೀರು ಹರಿಸಬೇಕೆಂದು ಆಗ್ರಹಿಸಿ ಸಂಘಟನೆಗಳ ಒಕ್ಕೂಟದಿಂದ ಬುಧವಾರ ಕರೆ ನೀಡಿದ್ದ ಯಾದಗಿರಿ ಬಂದ್ ಶಾಂತಿಯುತವಾಗಿ ನಡೆಯಿತು. ರಾಜ್

2 Apr 2025 7:40 pm
ಜಯನ್ ಮಲ್ಪೆಗೆ ಡಾ.ಬಾಬು ಜಗಜೀವನ ರಾಂ ಪ್ರಶಸ್ತಿ

ಉಡುಪಿ, ಎ.2: ದಲಿತ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ ಅವರನ್ನು ರಾಜ್ಯ ಸರಕಾರ 2025ನೇ ಸಾಲಿನ ಡಾ.ಬಾಬು ಜಗಜೀವನ ರಾಂ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಕಳೆದ ನಾಲ್ಕು ದಶಕಗಳಿಗಿಂತ ಹೆಚ್ಚು ಕಾಲ ಕರಾವಳಿಯ ಹಾಗೂ ಬಯಲು ಸೀಮೆಯ ಉದ್ದಕ್ಕೂ ದ

2 Apr 2025 7:34 pm
ಆರೋಗ್ಯ ಕವಚದ ಸಿಬ್ಬಂದಿಗಳ ಇಎಂಟಿ ದಿನಾಚರಣೆ

ಉಡುಪಿ, ಎ.2: ಜಿಲ್ಲೆಯ 108 ಆಂಬುಲೆನ್ಸ್ ಆರೋಗ್ಯ ಕವಚದ ಸಿಬ್ಬಂದಿಗಳ ಇಎಂಟಿ(ಏಮರ್ಜನ್ಸಿ ಮೆಡಿಕಲ್ ಟೆಕ್ನಿಶಿಯನ್) ದಿನಾಚರಣೆ ಯನ್ನು ಕೋಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬುಧವಾರ ಆಯೋಜಿಸಲಾಗಿತ್ತು. ಕೇಂದ್ರದ ಆಡಳಿತಾಧಿಕಾರಿ ಮತ್

2 Apr 2025 7:32 pm
ಎ.27ಕ್ಕೆ ಬಡ ಕುಟುಂಬಗಳಿಗೆ 42,345 ಮನೆ ಹಂಚಿಕೆ: ಝಮೀರ್ ಅಹ್ಮದ್ ಖಾನ್

ಬೆಂಗಳೂರು : ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಬಡ ಕುಟುಂಬಗಳಿಗೆ ‘ಸರ್ವರಿಗೂ ಸೂರು' ಯೋಜನೆಯಡಿ ನಿರ್ಮಿಸಲಾಗುತ್ತಿರುವ 1.82 ಲಕ್ಷ ಮನೆಗಳ ಪೈಕಿ ಎರಡನೇ ಹಂತದಲ್ಲಿ 42,345 ಮನೆಗಳನ್ನು ಎ.27ರಂದು ಹಂಚಿಕೆ ಮಾಡಲಾಗುವುದು ಎಂದು ವಸತಿ

2 Apr 2025 7:28 pm
ಎಸೆಸೆಲ್ಸಿ | ವಿಜ್ಞಾನ ಪರೀಕ್ಷೆಗೆ 20 ಸಾವಿರ ಮಂದಿ ಗೈರು

ಬೆಂಗಳೂರು : ರಾಜ್ಯಾದ್ಯಂತ ಎಸೆಸೆಲ್ಸಿ ಪರೀಕ್ಷೆಗಳು ನಡೆಯುತ್ತಿದ್ದು, ಬುಧವಾರ ನಡೆದ ವಿಜ್ಞಾನ ಪರೀಕ್ಷೆಯಲ್ಲಿ 20,513 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಶೇ.97ರಷ್ಟು ವಿದ್ಯಾರ್ಥಿಗಳು ವಿಜ್ಞಾನ ಪರೀಕ್ಷೆಯನ್ನು ಬರೆದಿದ್ದಾರೆ. ಪ

2 Apr 2025 7:23 pm
ಯಾದಗಿರಿ | ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ʼಮಾದಿಗʼ ಎಂದು ಬರೆಸಲು ಗಣೇಶ್ ದುಪ್ಪಲಿ ಮನವಿ

ಯಾದಗಿರಿ: ಮಾದಿಗ ಸಮುದಾಯದ ಮನೆ ಮನೆಗೆ ಜಾತಿ ಸಮೀಕ್ಷೆ ಅಧಿಕಾರಿಗಳು ಭೇಟಿ ನೀಡಿದಾಗ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಮಾದಿಗ ಎಂದು ಬರೆಯಿಸಬೇಕೆಂದು ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ (ಎಂ.ಆರ್.ಪಿ.ಎಸ್.) ರಾಜ್ಯ ಉಪಾಧ್

2 Apr 2025 7:13 pm
IPL 2025 | ಆರ್‌ಸಿಬಿ ವಿರುದ್ಧ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಗುಜರಾತ್

ಬೆಂಗಳೂರು : ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ

2 Apr 2025 7:11 pm
ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಅಹೋರಾತ್ರಿ ಹೋರಾಟ

ಬೆಂಗಳೂರು : ರಾಜ್ಯದಲ್ಲಿ ನೀರು, ವಿದ್ಯುತ್, ಹಾಲು, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಬುಧವಾರ ಬಿಜೆಪಿ ನಾಯಕರು ಸರಕಾರದ ವಿರುದ್ಧ ಅಹೋರಾತ್ರಿ

2 Apr 2025 7:09 pm
ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಹೊಸದಿಲ್ಲಿ : ರಾಜ್ಯದಲ್ಲಿ ಬಾಕಿ ಉಳಿದಿರುವ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರ ರಸ್ತೆ, ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಜೊತೆ ಚರ್ಚೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ಸಾಮಾಜಿ

2 Apr 2025 7:02 pm
ಬೆಂಗಳೂರು | ರಾಸಾಯನಿಕ ಔಷಧ ಕುಡಿದು ಬಾಲಕಿ ಮೃತ್ಯು

ಬೆಂಗಳೂರು: ಜ್ಯೂಸ್ ಬಾಟಲಿಯಲ್ಲಿ ತುಂಬಿಟ್ಟ ರಾಸಾಯನಿಕ ಔಷಧ ಕುಡಿದು ಬಾಲಕಿ ಸಾವನ್ನಪ್ಪಿದ ಘಟನೆ ಇಲ್ಲಿನ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಿಧಿ ಕೃಷ್ಣ (14) ಸಾವನ್ನಪ್ಪಿದ ಬಾಲಕಿ ಎಂದು ಪೊಲೀಸರು ಗುರು

2 Apr 2025 6:57 pm
ರಾಯಚೂರು, ಕೊಪ್ಪಳ ಸೇರಿ ವಿವಿಧ ಭಾಗಗಳಿಗೆ ಎ.10ರವರೆಗೆ ಕಾಲುವೆಗೆ ನೀರು: ಶಿವರಾಜ್ ತಂಗಡಗಿ

ಬೆಂಗಳೂರು,  : ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ರೈತರ ಬೆಳೆಗಳಿಗೆ ಯಾವುದೇ ಸಮಸ್ಯೆಯಾಗದಂತೆ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಎ.9 ಅಥವಾ 10ರವರೆಗೆ ಕಾಲುವೆಗೆ ಮೂರು ಸಾವಿರ ಕ್ಯೂಸೆಕ್ ನಂತೆ ನೀರು ಹ

2 Apr 2025 6:46 pm
ದಲಿತ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಯ ಶೀಘ್ರ ಬಂಧನಕ್ಕೆ ಒತ್ತಾಯ

ಮಂಗಳೂರು: ಬಂಟ್ವಾಳ ತಾಲೂಕಿನ ವಿಟ್ಲ ಮಾಣಿಲ ಗ್ರಾಮದ ಮುರುವದಲ್ಲಿ ದಲಿತ ವಿದ್ಯಾರ್ಥಿನಿ ಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಮಹೇಶ್ ಭಟ್ ಎಂಬಾತನನ್ನು ಬಂಧಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸ್ವಾಭಿಮಾನಿ ಪ್ರ

2 Apr 2025 6:38 pm
ಬ್ರೀಮ್ಸ್ ಆಸ್ಪತ್ರೆಯಲ್ಲಿ ವಿಶೇಷ ಆಟಿಸಂ ಚಿಕಿತ್ಸಾ ವಿಭಾಗ ಸ್ಥಾಪಿಸಲು ಸಚಿವ ಈಶ್ವರ್ ಖಂಡ್ರೆ ಸೂಚನೆ

ಬೀದರ್ : ಜಿಲ್ಲೆಯಲ್ಲಿ ಆಟಿಸಂ ಪೀಡಿತ ಮಕ್ಕಳಿಗೆ ಉತ್ತಮ ಆರೋಗ್ಯ ಸೇವೆ ಹಾಗೂ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಬ್ರೀಮ್ಸ್ ಆಸ್ಪತ್ರೆಯಲ್ಲಿ ವಿಶೇಷ ಆಟಿಸಂ ಚಿಕಿತ್ಸಾ ವಿಭಾಗ ಸ್ಥಾಪಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪ

2 Apr 2025 6:36 pm
ಕೊಂಕಣಿಯಲ್ಲಿ ಪಿಎಚ್‌ಡಿ ಪದವಿ ಪಡೆದ ಪ್ರೇಮ್ ಮೊರಾಸ್‌ಗೆ ಸನ್ಮಾನ

ಮಂಗಳೂರು,ಎ .2: ಕೊಂಕಣಿ ಭಾಷೆಯನ್ನು ಹಿಂದೂ, ಮುಸ್ಲಿಂ, ಕ್ರೈಸ್ತ ಸಮುದಾಯದವರು ಮಾತನಾಡು ವುದರಿಂದ ಅದೊಂದು ವಿಶೇಷ ಮಾನ್ಯತೆ ಪಡೆದ ಭಾಷೆಯಾಗಿದೆ ಎಂದು ಕೊಂಕಣಿ ಭಾಷಾ ಮಂಡಳ ಕರ್ನಾಟಕದ ಕಾರ‌್ಯಕಾರಿ ಸದಸ್ಯ ಪ್ರಶಾಂತ್ ಶೇಟ್ ಹೇಳಿದ

2 Apr 2025 6:35 pm
ರಾಜ್ಯ ಮಹಿಳಾ ನಿಲಯದಲ್ಲಿ ಮಹಿಳಾ ದಿನಾಚರಣೆ

ಉಡುಪಿ, ಎ.2: ನಿಟ್ಟೂರಿನಲ್ಲಿರುವ ರಾಜ್ಯ ಮಹಿಳಾ ನಿಲಯದಲ್ಲಿ ಇತ್ತೀಚೆಗೆ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಅಧ್ಯಕ್ಷತೆಯನ್ನು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ ವಹಿಸಿದ್ದ

2 Apr 2025 6:34 pm
ಉಡುಪಿ: ನಗರಸಭೆಯಲ್ಲಿ ಮಹಿಳಾ ದಿನಾಚರಣೆ

ಉಡುಪಿ, ಎ.2: ಉಡುಪಿ ನಗರಸಭೆಯ ವತಿಯಿಂದ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಮಹಿಳಾ ದಿನಾಚರಣೆಯನ್ನು ಇತ್ತೀಚೆಗೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಆಯೋಗದ ಮಾಜಿ ಸದಸ್ಯೆಶಾಮಲಾ ಕುಂದರ್ ಮಾತನಾಡಿ, ಮಹಿಳೆಯರು ವಿವಿಧ ಕ

2 Apr 2025 6:33 pm
ರಾಯಚೂರು | ಕಾರು-ಬೈಕ್ ಢಿಕ್ಕಿ; ಸವಾರ ಗಂಭೀರ ಗಾಯ

ರಾಯಚೂರು : ಜಿಲ್ಲೆಯ ದೇವದುರ್ಗ ತಾಲೂಕಿನ ಮಿಯಾಪುರ ಕ್ರಾಸ್ ಬಳಿ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ ಅವರ ಪುತ್ರಿ ಬೈಕ್ ಸವಾರನಿಗೆ ಕಾರಿನಲ್ಲಿ ಢಿಕ್ಕಿ ಹೊಡೆದ ಘಟನೆ ನಡೆದಿದೆ. ಅತಿವೇಗದಿಂದ ಕಾರು ಚಾಲನೆ ಮಾಡುತ್ತಿದ್ದ ಶಾಸಕಿಯ ಪು

2 Apr 2025 6:32 pm
ಬೆಂಗಳೂರಿನಲ್ಲಿ ಅಭಯಹಸ್ತದ 250ನೇ ರಕ್ತದಾನ ಶಿಬಿರ

ಉಡುಪಿ, ಎ.2: ಕೊರೋನಾ ಸಂದರ್ಭದಲ್ಲಿ ರಕ್ತಕ್ಕೆ ಅಭಾವ ಕಾಣಿಸಿಕೊಂಡ ಸಂದರ್ಭದಲ್ಲಿ ಹುಟ್ಟಿಕೊಂಡ ಸಂಸ್ಥೆ ಉಡುಪಿಯ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ತನ್ನ ‘ಅಭಯಹಸ್ತ’ ಸಂಸ್ಥೆಯ ಮೂಲಕ ವಿವಿಧ ಜಿಲ್ಲೆಗಳಲ್ಲಿ ರಕ್ತದಾನ ಶಿಬಿರವನ್ನ

2 Apr 2025 6:30 pm
ಯಾದಗಿರಿ | ಗುರುಮಠಕಲ್ ತಾಪಂ ನವೀಕೃತ ಕಟ್ಟಡಕ್ಕೆ ಶಾಸಕ ಕಂದಕೂರ ಪೂಜೆ

ಯಾದಗಿರಿ : ಗುರುಮಠಲ್ ತಾಲೂಕಿನಲ್ಲಿ ತಾಪಂ ಕಚೇರಿಗೆ ಸರಿಯಾದ ಕೊಠಡಿ ಇಲ್ಲದೆ, ಇಕ್ಕಟ್ಟಿನ ಪರಿಸ್ಥಿತಿಯಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕಾಗಿತ್ತು, ಅದನ್ನು ಗಮನಿಸಿ, ಸೂಕ್ತ ಕಟ್ಟಡಕ್ಕಾಗಿ ಈ ಕಟ್ಟಡವನ್ನು ಆಯ್ಕೆ ಮಾ

2 Apr 2025 6:26 pm
ವಕ್ಫ್ ಮಸೂದೆಗೆ ʼಉಮೀದ್ʼ ಎಂದು ಮರು ನಾಮಕರಣ: ಕಿರಣ್ ರಿಜಿಜು

ಹೊಸದಿಲ್ಲಿ: ಜಂಟಿ ಸದನ ಸಮಿತಿಯಿಂದ ಪ್ರಸ್ತಾಪಿತಗೊಂಡಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆಯ ಪರಿಗಣನೆಗಾಗಿ ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಇಂದು ಸದನದಲ್ಲಿ

2 Apr 2025 6:22 pm
ರಾಯಚೂರು | ಜಿಲ್ಲಾಡಳಿತದಿಂದ ದೇವರ ದಾಸಿಮಯ್ಯ ಜಯಂತಿ ಆಚರಣೆ

ರಾಯಚೂರು : ದೇವರ ದಾಸಿಮಯ್ಯನವರ ವಚನಗಳ ಮೌಲ್ಯವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರ ಜೊತೆಗೆ ಮಕ್ಕಳಿಗೆ ಶಿಕ್ಷಣವನ್ನು ಒದಗಿಸುವ ಮೂಲಕ ಸಮಾಜ ಅಭಿವೃದ್ಧಿಗೆ ಕಾರಣರಾಗಬೇಕೆಂದು ರಾಯಚೂರು ಗ್ರೇಡ್-2 ತಹಶೀಲ್ದಾರ್ ಭೀಮರಾಯ ಅವ

2 Apr 2025 6:15 pm
ಎ.3: ಉಳ್ಳಾಲ ಕೇಂದ್ರ ಜುಮಾ ಮಸೀದಿಯಲ್ಲಿ ಮಾಸಿಕ ದ್ಸಿಕ್ರ್ ಮಜ್ಲಿಸ್

ಉಳ್ಳಾಲ: ಇಲ್ಲಿನ ಕೇಂದ್ರ ಜುಮಾ ಮಸೀದಿಯಲ್ಲಿ ಪ್ರತಿ ತಿಂಗಳು ನಡೆಯುವ ಮಾಸಿಕ ದ್ಸಿಕ್ರ್ ಹಲ್ಕಾ ಕಾರ್ಯಕ್ರಮವು ಎ.3ರಂದು ಮಗ್ರಿಬ್ ನಮಾಝ್ ಬಳಿಕ ಕೂರತ್ ತಂಙಳ್(ನ.ಮ) ಸುಪುತ್ರ ಸಯ್ಯಿದ್ ಅಬ್ದುರ್ರಹ್ಮಾನ್ ಮಸ್ಊದ್ ಅಲ್ ಬುಖಾರಿ ಮು

2 Apr 2025 6:14 pm
ಅರ್ಥಶಾಸ್ತ್ರದ ಬಗ್ಗೆ ಗೊತ್ತಿರುವ ಯಾರೂ ಬೆಲೆ ಏರಿಕೆ ವಿರೋಧಿಸಲ್ಲ: ಆರ್.ವಿ.ದೇಶಪಾಂಡೆ

ಬೆಂಗಳೂರು : ರಾಜ್ಯದಲ್ಲಿ ಬೆಲೆ ಏರಿಕೆಗೆ ಕೇಂದ್ರ ಸರಕಾರದ ನೀತಿಗಳೇ ಪ್ರಮುಖ ಕಾರಣವಾಗಿದೆ. ಅರ್ಥಶಾಸ್ತ್ರದ ಬಗ್ಗೆ ಗೊತ್ತಿರುವ ಯಾರೂ ಬೆಲೆ ಏರಿಕೆ ವಿರೋಧಿಸಿ ಮಾತನಾಡುವುದಿಲ್ಲ ಎಂದು ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ತಿಳಿಸಿದ

2 Apr 2025 6:10 pm
ಮುಡಾ ಪ್ರಕರಣ : ಈಡಿ ತನಿಖೆಗೆ ಹೈಕೋರ್ಟ್​ ಅನುಮತಿ

ಬೆಂಗಳೂರು : ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಈಡಿ) ತನಿಖೆಗೆ ಹೈಕೋರ್ಟ್​ ವಿಭಾಗೀಯ ಪೀಠ ಗ್ರೀನ್ ಸಿಗ್ನಲ್ ನೀಡಿದೆ. ಮುಡಾದ ಮಾಜಿ ಆಯುಕ್ತ ಡಿ.ಬಿ. ನಟೇಶ್‌ ಅವರ ಹೇಳಿಕೆ ಆಧರಿಸಿ ಇತರೆ ಆರೋಪಿಗಳ ವಿರುದ್ಧದ ತನಿಖೆಗೆ ಈಡಿ

2 Apr 2025 6:00 pm
ಕಲಬುರಗಿ | ಸದೃಢ ದೇಹದಲ್ಲಿ ಸದೃಢ ಮನಸ್ಸು ಅಡಗಿದೆ: ಪ್ರೊ.ಗೂರು ಶ್ರೀರಾಮುಲು

ಕಲಬುರಗಿ : ಪಠ್ಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ತಮ್ಮ ಉತ್ತಮ ಮತ್ತು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಪ್ರಭಾರ ಕುಲಪತಿ ಪ್ರೊ.ಗೂರು ಶ್ರೀರಾಮುಲು ಹೇಳಿದರು. ಗುಲ್ಬರ್ಗಾ ವಿಶ್ವವಿದ್ಯಾಲ

2 Apr 2025 5:56 pm
ಕಲಬುರಗಿ | ಬಿಸಿಲಿನ ತಾಪ ಹೆಚ್ಚಳ : ಸರಕಾರಿ ಕಚೇರಿ ಸಮಯದಲ್ಲಿ ಬದಲಾವಣೆ

ಕಲಬುರಗಿ : ಬಿಸಿಲಿನ ತಾಪ ಹೆಚ್ಚುತ್ತಿರುವ ಹಿನ್ನೆಲೆ ಕಲಬುರಗಿ ವಿಭಾಗದ 7 ಜಿಲ್ಲೆ ಮತ್ತು ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಸರಕಾರಿ ಕಚೇರಿ ಸಮಯವನ್ನು ಬೆಳಿಗ್ಗೆ 8 ರ

2 Apr 2025 5:53 pm
ದೇವರ ದಾಸಿಮಯ್ಯನವರು ವಚನಗಳ ಮೂಲಕ ಮೌಢ್ಯವನ್ನು ಖಂಡಿಸಿದ್ದಾರೆ : ಸಚಿವ ಈಶ್ವರ್ ಖಂಡ್ರೆ

ಬೀದರ್ : ದೇವರ ದಾಸಿಮಯ್ಯನವರು 12ನೇ ಶತಮಾನದಲ್ಲಿ ವಚನಗಳು ಹೇಳಿದರೂ ಕೂಡ ಇಂದಿಗೂ ಅವು ಪ್ರಸ್ತುತವಾಗಿವೆ. ಅವರು ವಚನಗಳ ಮೂಲಕ ಮೌಢ್ಯವನ್ನು ಖಂಡಿಸಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ

2 Apr 2025 5:50 pm
ಮಾನಸಿಕ ಖಿನ್ನತೆಯಿಂದ ಹೊರಬರಲು ಕ್ರೀಡೆ ಪ್ರಮುಖ ಪಾತ್ರ: ಪ್ರಭಾಕರ ಪೂಜಾರಿ

ಉಡುಪಿ, ಎ.2: ಕ್ರೀಡೆ ನಮಗೆ ದೈಹಿಕ ವ್ಯಾಯಾಮದ ಜೊತೆಗೆ ಮಾನಸಿಕ ಆರೋಗ್ಯವನ್ನು ನೀಡುತ್ತದೆ. ಮಾನಸಿಕ ಖಿನ್ನತೆ, ಒತ್ತಡ ಮತ್ತು ಆಲಸ್ಯದಿಂದ ಹೊರಬರಲು ಕ್ರೀಡೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ ಎಂದು ಉಡುಪಿ ನಗರಸಭೆ ಅಧ್ಯಕ್ಷ ಪ್ರ

2 Apr 2025 5:46 pm
ಕುಂದಾಪುರ ವಕೀಲರ ಸಂಘಕ್ಕೆ ಹಲವು ವರ್ಷಗಳ ಇತಿಹಾಸ: ನ್ಯಾ.ವೆಂಕಟೇಶ್ ನಾಯ್ಕ್

ಕುಂದಾಪುರ, ಎ.2: ಕುಂದಾಪುರ ನ್ಯಾಯಾಲಯದ ಆವರಣದಲ್ಲಿ ಇತ್ತೀಚೆಗೆ ನಡೆದ ಕುಂದಾಪುರ ವಕೀಲರ ಸಂಘದ ವಾರ್ಷಿಕೋತ್ಸವವನ್ನು ಹೈಕೋರ್ಟ್ ನ್ಯಾಯಮೂರ್ತಿ ವೆಂಕಟೇಶ್ ನಾಯ್ಕ್ ಟಿ. ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕುಂದಾಪುರ ವಕೀಲ

2 Apr 2025 5:45 pm
ಸಿದ್ದಾಪುರ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರ ನೇಮಕಕ್ಕೆ ಆಗ್ರಹಿಸಿ ಮನವಿ

ಕುಂದಾಪುರ, ಎ.2: ಸಿದ್ದಾಪುರ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯರನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿ ಸ್ಥಳೀಯ ಸಿದ್ದಾಪುರ ನಾಗರಿಕರು, ತಾಲೂಕು ಆರೋಗ್ಯ ಅಧಿಕಾರಿ ಡಾ.ಪ್ರೇಮಾನಂದ ಅವರಿಗೆ ಬುಧವಾರ ಮನವಿ ಸಲ್ಲಿಸಿದರು. ಹಲವು ದ

2 Apr 2025 5:44 pm
ಪೊಲೀಸ್ ಕತರ್ವ್ಯದಲ್ಲಿ ಪ್ರಾಮಾಣಿಕತೆ, ಮಾನವೀಯತೆ ಅಗತ್ಯ: ರವಿ ನಾಯ್ಕ

ಉಡುಪಿ, ಎ.2: ನಿವೃತ್ತ ಪೊಲೀಸರಿಗೆ ಪೊಲೀಸ್ ಕ್ಯಾಂಟಿನ್‌ನಲ್ಲಿ ಔಷಧ ಕೊಡುವ ವ್ಯವಸ್ಥೆ ಜಾರಿಗೆ ತರ ಬೇಕು. ಪೊಲೀಸರು ತಮ್ಮ ಕರ್ತವ್ಯದಲ್ಲಿ ಪ್ರಾಮಾಣಿಕತೆ ಮತ್ತು ಮಾನವೀಯತೆ ಮೆರೆಯಬೇಕು ಎಂದು ಉಡುಪಿ ಜಿಲ್ಲಾ ನಿವೃತ್ತ ಡಿ.ಎಸ್.ಪಿ.

2 Apr 2025 5:42 pm