ಬೆಂಗಳೂರು,ಡಿ.19-ನಗರದ ಚಿನ್ನಸ್ವಾಮಿ ಕ್ರೆಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳನ್ನು ಪುನರಾರಂಭಿಸಲು ಅಂತಿಮವಾಗಿ ಗ್ರೀನ್ ಸಿಗ್ನಲ್ ದೊರೆತಿದೆ. ಆರ್ಸಿಬಿ ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದ ಘಟನೆಯ ನಂ
ಬೆಳಗಾವಿ,ಡಿ.19- ರಾಜಕೀಯವಾಗಿ ತಮಗೆ ಯಾವತ್ತೂ ನಿಶ್ಶಕ್ತಿ ಇಲ್ಲ, ಅಂತಹ ಸಂದರ್ಭವೂ ಬರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೃಢವಾಗಿ ಹೇಳಿದ್ದಾರೆ. ಅದಕ್ಕೆ ಪೂರಕವಾಗಿ ವಿರೋಧ ಪಕ್ಷಗಳು ಹಾಗಿದ್ದರೆ ಐದು ವರ್ಷ ಅಧಿಕಾರ ಪ
ಬೆಳಗಾವಿ,ಡಿ.19- ಕಾಂಗ್ರೆಸ್ಸಿನಲ್ಲಿ ಅಧಿಕಾರ ಹಂಚಿಕೆಗೆ ಸಂಬಂಧಪಟ್ಟಂತೆ ಗೊಂದಲಗಳ ನಡುವೆ ಇಂದು ಮುಂಜಾನೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಕ್ತಿ ದೇವತೆ ಅಂದ್ಲೆ ಜಗದೀಶ್ವರಿ ದ
ಬೆಂಗಳೂರು : ಇಂದು ಮಧ್ಯಾಹ್ನ ಬೆಳಗಾವಿಯಿಂದ ಬೆಂಗಳೂರಿಗೆ ಬರುತ್ತಿರುವಾಗ ಇಂಧನ ಸಚಿವ ಕೆಜೆ ಜಾರ್ಜ್ ಸಿದ್ದ ಹೆಲಿಕ್ಯಾಪ್ಟರ್ ತಾಂತ್ರಿಕ ದೋಷದಿಂದ ತುರ್ತು ಭೂಸ್ಪರ್ಶ ಮಾಡಿದೆ.ಬೆಂಗಳೂರಿಗೆ ಬರುವಾಗ ಪೈಲೆಟ್ ಹೆಲಿಕ್ಯಾಪ್ಟರ್
ನವದೆಹಲಿ, ಡಿ. 19 (ಪಿಟಿಐ)- ಪಂಜಾಬ್ನಿಂದ ಬಿಹಾರದವರೆಗೆ ವ್ಯಾಪಿಸಿರುವ ದಟ್ಟವಾದ ಮಂಜಿನ ಪದರವು ಇಂದು ಬೆಳಿಗ್ಗೆ ಇಂಡೋ-ಗಂಗಾ ಬಯಲು ಪ್ರದೇಶಗಳಲ್ಲಿ ಗೋಚರತೆಯನ್ನು ಕಡಿಮೆ ಮಾಡಿದೆ. ಹೀಗಾಗಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ದೆಹಲಿ
ಬೆಳಗಾವಿ,ಡಿ.19- ದಲಿತರ ಉದ್ಧಾರ ಮಾಡದೇ ವಂಚನೆಗೆ ಕಾರಣರಾದ ಸಚಿವ ಮಹದೇವಪ್ಪ ಅವರು ತಕ್ಷಣ ರಾಜೀನಾಮೆ ಕೊಡಬೇಕೆಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಒತ್ತಾಯಿಸಿದ್ದಾರೆ. ಮಾಧ್ಯಮಗೋಷ್ಠಿಯಲ್ಲಿ ಮಾತನ
ನವದೆಹಲಿ, ಡಿ.19- ಸಂಸತ್ತಿನ ಚಳಿಗಾಲದ ಅಧಿವೇಶನದ ಮುಕ್ತಾಯಗೊಂಡಿದೆ. ರಾಜ್ಯಸಭೆಯಲ್ಲಿ ಸಭಾಪತಿ ಹಾಗು ಉಪರಾಷ್ಟ್ರಪತಿ ಸಿ ಪಿ ರಾಧಾಕೃಷ್ಣನ್ ಅವರು 15 ದಿನಗಳ ಅಧಿವೇಶನದಲ್ಲಿ ನಡೆದ ಚರ್ಚೆ,ಕಾಯ್ದೆಗಳ ಬಗ್ಗೆ ಪ್ರಸ್ತಾಪಿಸಿ ಗ್ರಾಮ
ಬೆಳಗಾವಿ,ಡಿ.19- ಎರಡೂವರೆ ವರ್ಷಗಳಿಗೆ ಮಾತ್ರ ಮುಖ್ಯಮಂತ್ರಿ ಹುದ್ದೆ ಎಂದು ತೀರ್ಮಾನ ವಾಗಿಲ್ಲ. ಕಾಂಗ್ರೆಸ್ ಪಕ್ಷದ ವರಿಷ್ಠರು ತೀರ್ಮಾನ ಮಾಡಿದರೆ ಮುಂದೆಯೂ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ಹೈಕಮಾಂಡ್ ನನ್ನ ಪರವಾಗಿದ
ಡಾಕಾ, ಡಿ.19- ಜುಲೈ ದಂಗೆಯ ಪ್ರಮುಖ ನಾಯಕ ಷರೀಫ್ ಉಸಾನ್ ಹಾದಿ ಅವರ ಮರಣದ ನಂತರ ಬಾಂಗ್ಲಾದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಇಲ್ಲಿನ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ದೇವದೂಷಣೆಯ ಆರೋಪದ ಮೇಲೆ ಹಿಂದೂ ವ್ಯಕ್ತಿಯೊಬ್ಬನನ
ನವದೆಹಲಿ, ಡಿ.19- ಮನರೆಗಾ ಯೋಜನೆಯನ್ನು ಕೊನೆಗೊಳಿಸಿದರೆ ಜನರು ನಿಮ ನಾಯಕರನ್ನು ರಸ್ತೆಗಳಲ್ಲಿ ಅಲೆದಾಡಲು ಬಿಡುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಎಂಜಿಎನ
ಅಲಹಾಬಾದ್, ಡಿ.19- ಎರಡನೇ ಪತ್ನಿಯನ್ನು ಪೋಷಿಸಲು ಪತಿಯ ಆರ್ಥಿಕ ಸಾಮರ್ಥ್ಯವು ಮೊದಲ ಪತ್ನಿಯ ಜೀವನಾಂಶ ಕೋರಿಕೆಯನ್ನು ನಿರಾಕರಿಸಲು ಆಧಾರವಾಗಲು ಸಾಧ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿ
ಚಿಕ್ಕಬಳ್ಳಾಪುರ,ಡಿ.19- ಮನೆ ಮಾರಾಟದಿಂದ ಬಂದ 55 ಲಕ್ಷ ಹಣವನ್ನು ಬ್ಯಾಗ್ನಲ್ಲಿಟ್ಟುಕೊಂಡು ಉದ್ಯಮಿ ಬಸ್ನಲ್ಲಿ ಹೈದರಾಬಾದ್ಗೆ ಪ್ರಯಾಣ ಮಾಡುತ್ತಿದ್ದಾಗ ಹಣದ ಬ್ಯಾಗನ್ನು ಅಪಹರಿಸಿ ಪರಾರಿಯಾಗಿರುವ ಆರೋಪಿಗಳಿಗಾಗಿ ಪೆರೇಸಂ
ಬೆಳಗಾವಿ,ಡಿ.19- ಮಾನಸಿಕ ಆರೋಗ್ಯ ಸಂಸ್ಥೆಗಳನ್ನು ಖಾಸಗಿ ವೈದ್ಯಕೀಯ ಸಂಸ್ಥೆಯ ಪರಿಭಾಷೆಯೊಳಗೆ ಸೇರಿಸಲು ಹಾಗೂ ಇತರೆ ವೈದ್ಯಕೀಯ ಸಂಸ್ಥೆಗಳ ನೊಂದಣಿಯನ್ನು ಸರಳಗೊಳಿಸುವ ಉದ್ದೇಶದಿಂದ ರೂಪಿಸಲಾದ 2025 ನೇ ಸಾಲಿನ ಕರ್ನಾಟಕ ಖಾಸಗಿ ವೈ
ಬೆಳಗಾವಿ,ಡಿ.19- ತಲಾ ಆದಾಯದಲ್ಲಿ ದೇಶದಲ್ಲಿಯೇ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಗೆ ತಿಳಿಸಿದರು.ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ನಡೆದ ಚರ್ಚೆಗೆ ಉತ್ತರ ನೀಡಿದ ಅವರು, ರಾಜ್ಯದ
ಬೆಂಗಳೂರು, ಡಿ.19- ರಾಜ್ಯಾದ್ಯಂತ ಜೈಲುಗಳಲ್ಲಿ ಅಕ್ರಮ ಚಟುವಟಿಕೆ ವಿರುದ್ಧ ಶೋಧ ಕಾರ್ಯಾಚರಣೆ ತೀವ್ರಗೊಳಿಸಲಾಗಿದ್ದು, ಹಲವಾರು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಜಿಪಿ (ಕಾರಾಗೃಹ) ಅಲೋಕ್ ಕುಮಾರ್ ತಿಳಿಸಿದ್ದಾರ
ಪಾಲ್ಘರ್, ಡಿ.19- ಕಳೆದ 16 ವರ್ಷಗಳ ಹಿಂದೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಹತ್ಯೆಯಲ್ಲಿ ಭಾಗಿಯಾಗಿದ್ದ ದಂಪತಿಯನ್ನು ಮಧ್ಯಪ್ರದೇಶದ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತ
ಥಾಣೆ, ಡಿ.19-ಮಹಾರಾಷ್ಟ್ರದ ಥಾಣೆ ನಗರದ ಕ್ಲಬ್ವೊಂದರ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಯುತ್ತಿದ್ದ ಮದುವೆ ಔತಣಕೂಟದ ವೇಳೆ ಬೆಂಕಿ ಅವಘಡದ ಸಂಭವಿಸಿದ್ದು ಸುಮಾರು 1 ಸಾವಿರಕ್ಕೂ ಹೆಚ್ಚು ಅತಿಥಿಗಳು ಅಪಾಯದಿಂದ ಪಾರಾಗಿದ್ದಾರೆ. ನ
ಢಾಕಾ, ಡಿ. 19 (ಪಿಟಿಐ) ಕಳೆದ ವಾರ ಗುಂಡೇಟಿಗೆ ಒಳಗಾಗಿದ್ದ ಜುಲೈ ದಂಗೆಯ ಪ್ರಮುಖ ನಾಯಕ ಶರೀಫ್ ಉಸಾನ್ ಹಾದಿ, ಆರು ದಿನಗಳ ಕಾಲ ಜೀವನ್ಮರಣ ಹೋರಾಟದ ನಂತರ ತಡರಾತ್ರಿ ಸಿಂಗಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನಿಧನ
ನಿತ್ಯ ನೀತಿ : ಎಲ್ಲರೂ ಶ್ರೀಮಂತಿಕೆಯ ಬದುಕನ್ನು ಇಷ್ಟಪಡುತ್ತಾರೆ, ಆದರೆ `ನೆಮ್ಮದಿಯ ಬದುಕು’ ಅದಕ್ಕಿಂತ ಶ್ರೀಮಂತವಾದುದೆಂದು ಎಷ್ಟೋ ಜನರಿಗೆ ಗೊತ್ತೇ ಇರುವುದಿಲ್ಲ. ಪಂಚಾಂಗ : ಶುಕ್ರವಾರ, 19-12-2025ವಿಶ್ವಾವಸುನಾಮ ಸಂವತ್ಸರ /
ಬೆಳಗಾವಿ,ಡಿ.18- ವಿಧಾನಸಭೆಯಲ್ಲಿ ಅಂಗೀಕೃತವಾಗಿದ್ದ 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ವಿಧಾನಪರಿಷತ್ನಲ್ಲಿ ಚರ್ಚೆಯ ನಂತರ ಅಂಗೀಕರಿಸಲಾಯಿತು. ಉಪಮುಖ್ಯಮಂತ್ರಿಯೂ ಆಗಿರುವ ಬೆಂಗಳೂರು ಜಿಲ್ಲಾ ಉಸ್ತು
ಬೆಳಗಾವಿ,ಡಿ.18- ಕಳ್ಳತನ, ದರೋಡೆ, ಕೊಲೆ, ಸುಲಿಗೆ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಪೊಲೀಸರು ಶಾಮೀಲಾಗಿರುವುದು ಕಂಡುಬಂದರೆ ಅಂಥವರನ್ನು ಮುಲಾಜಿಲ್ಲದೆ ಸೇವೆಯಿಂದ ವಜಾಗೊಳಿಸುವ ಕಾನೂನು ಜಾರಿ ಮಾಡಿದ್ದೇವೆ ಎಂದು ಗೃ
ಬೆಳಗಾವಿ,ಡಿ.18- ಇತ್ತೀಚೆಗೆ ರಾಜ್ಯದ ವಿವಿಧ ಕಡೆ ಜೈಲುಗಳಲ್ಲಿ ಆರೋಪಿಗಳು ಹಾಗು ಅಪರಾಧಿಗಳು ಐಷರಾಮಿ ಜೀವನ ನಡೆಸುತ್ತಿರುವ ಕುರಿತು ಹೊರಬಂದ ವಿಡಿಯೋಗಳು ಹಿಂದಿನ ಸರ್ಕಾರದಲ್ಲಿ ನಡೆದ ಘಟನೆಗಳು ಎಂದು ಗೃಹಸಚಿವ ಪರಮೇಶ್ವರ್ ಹ
ಜೌನ್ಪುರ,ಡಿ.18- ಪೋಷಕರ ಹಠಮಾರಿತ ನದಿಂದ ಬೇಸತ್ತ ವಿದ್ಯಾವಂತ ಮಗನೊಬ್ಬ ತಂದೆ-ತಾಯಿಯನ್ನು ಭೀಕರವಾಗಿ ಕೊಲೆ ಮಾಡಿ ಶವಗಳನ್ನು ಗರಗಸದಿಂದ ತುಂಡರಿಸಿ ನದಿಗೆ ಎಸೆದಿರುವ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.ಜನ ನ
ಬೆಳಗಾವಿ,ಡಿ.18- ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸಲು ಯಾವುದೇ ಹಣಕಾಸಿನ ಸಮಸ್ಯೆ ಎದುರಾಗಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ವಿಧಾನಪರಿಷತ್ನಲ್ಲಿ ಸ್ಪಷ್ಟಪಡಿಸಿದರು.
ಬೆಳಗಾವಿ,ಡಿ.18- ಪ್ರಸಕ್ತ ವರ್ಷ ರಾಜ್ಯದಲ್ಲಿ 100 ವಿದ್ಯುತ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ವಿಧಾನಸಭೆಗೆ ತಿಳಿಸಿದರು.ಪ್ರಶ್ನೋತ್ತರ ವೇಳೆಯಲ್ಲಿ ದೊಡ್ಡನಗೌಡ ಹನುಮಗೌಡ ಪಾಟೀಲ ಅವರ ಪ್ರ
ಬೆಳಗಾವಿ, ಡಿ.18- ಕಂದಾಯ ಸಚಿವರಿಂದ ಕೆರೆ ಸೇರಿದಂತೆ ಸರ್ಕಾರದ ಭೂಮಿ ಒತ್ತುವರಿಯಾಗಿದೆ ಎಂಬ ಆರೋಪ ಕುರಿತು ಸ್ಪಷ್ಟನೆ ನೀಡಬೇಕೆಂದು ವಿರೋಧ ಪಕ್ಷಗಳು ವಿಧಾನಸಭೆಯಲ್ಲಿಂದು ಆಗ್ರಹಿಸಿದ್ದರಿಂದ ಸಣ್ಣ ಪ್ರಮಾಣದ ವಾಗ್ವಾದ ನಡೆಯಿತು
ಬೆಳಗಾವಿ,ಡಿ.18- ಬಿಪಿಎಲ್ ಕಾರ್ಡ್ ಪಡೆಯಲು ಅರ್ಹತಾ ಮಾನದಂಡದ ಪ್ರಕಾರ ನಿಗದಿಯಾಗಿರುವ 1.20 ಲಕ್ಷ ರೂಪಾಯಿಗಳ ಆದಾಯದ ಮಿತಿಯನ್ನು ಹೆಚ್ಚಳ ಮಾಡುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚೆ
ಬೆಳಗಾವಿ, ಡಿ.18- ಅಧಿಕಾರ ಹಂಚಿಕೆ ಸಂಬಂಧ ಕಾಂಗ್ರೆಸ್ ಪಾಳೆಯದಲ್ಲಿ ಮುಸುಕಿನ ಗುದ್ದಾಟ ನಡೆಯುತ್ತಿರುವಾಗಲೇ, ಭೋಜನಕೂಟ ಮತ್ತು ಪ್ರತ್ಯೇಕ ಸಭೆಗಳ ಭರಾಟೆ ಜೋರಾಗಿದೆ. ಬೆಳಗಾವಿ ಅಧಿವೇಶನಕ್ಕೆ ಆಗಮಿಸಿದವರಿಗೆ ಮುಖ್ಯಮಂತ್ರಿ
ನವದೆಹಲಿ,ಡಿ.18- ಉಸಿರು ಗಟ್ಟಿಸುತ್ತಿರುವ ಮಾಲಿನ್ಯದಿಂದ ರಾಷ್ಟ್ರ ರಾಜಧಾನಿಯನ್ನು ಉಳಿಸುವ ಉದ್ದೇಶದಿಂದ ಇಂದಿನಿಂದ ಹಳೆಯ ವಾಹನಗಳು ದೆಹಲಿ ಪ್ರವೇಶಿಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಪ್ರತಿ ಚಳಿಗಾಲದಂತೆ ಈ ಬಾರಿಯೂ ವಿಷಗ
ಬೆಳಗಾವಿ, ಡಿ.18- ತಾಜ್ಯ ನೀರನ್ನು ಸಂಸ್ಕರಿಸದೆ ನದಿಗಳಿಗೆ ಹರಿಸುವ 11 ಸ್ಥಳೀಯ ಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ವಿಧಾನಸಭೆಯ ಪ್ರಶ್
ಮೈಸೂರು,ಡಿ.18- ಎರಡು ದಿನಗಳ ಹಿಂದೆ ಮೈಸೂರಿನ ಅಶೋಕಪುರಂ ರೈಲ್ವೆ ವರ್ಕ್ಶಾಪ್ ಬಳಿ ಇರುವ ಮರದ ಕೊಂಬೆ ಮೇಲೊಂದು ಚಿರತೆ ಕುಳಿತಿರುವ ಫೋಟೋ ಹರಿದಾಡಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.ಮುನ್ನೆಚ್ಚರಿಕೆ ಕ್ರಮವಾಗಿ ಮೈಸೂರಿನ ಜಯನಗರ,
ಬೆಳಗಾವಿ,ಡಿ.18- ತನ್ನ ಆಂತರಿಕ ಕಚ್ಚಾಟದಿಂದಲೇ ಪ್ರತಿ ಅಧಿವೇಶನದಲ್ಲೂ ಆಡಳಿತ ಪಕ್ಷದ ಮುಂದೆ ಬೆತ್ತಲಾಗುತ್ತಿದ್ದ ವಿರೋಧಪಕ್ಷ ಬಿಜೆಪಿ ಇದೇ ಮೊದಲ ಬಾರಿಗೆ ಒಗ್ಗಟ್ಟು ಪ್ರದರ್ಶಿಸಿದ ಪರಿಣಾಮ ಸರ್ಕಾರದ ಕಿವಿಹಿಂಡುವಲ್ಲಿ ಯಶಸ್ವ
ಮುಂಬೈ, ಡಿ. 18: ಕಾಮುಕನೊಬ್ಬ ತಂಪು ಪಾನೀಯಗಳಲ್ಲಿ ನಿದ್ರೆ ಮಾತ್ರೆ ಬೆರೆಸಿ ಹಲವಾರು ಅಪ್ರಾಪ್ತ ಬಾಲಕಿಯರ ಅತ್ಯಾಚಾರ ನಡೆಸಿರುವ ಘಟನೆ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ನಡೆದಿದೆ. ಈ ಘಟನೆ ಇಡಿ ನಗರವನ್ನು ಬೆಚ್ಚಿ ಬೀಳಿಸಿದೆ.ಇತ್ತ
ಪುಣೆ, ಡಿಸೆಂಬರ್ 18 (ಪಿಟಿಐ) ಮಹಾರಾಷ್ಟ್ರದ ಕೊಲ್ಹಾಪುರದ ಸಯೀ ಜಾಧವ್ ಅವರು ಡೆಹ್ರಾಡೂನ್ನ ಭಾರತೀಯ ಮಿಲಿಟರಿ ಅಕಾಡೆಮಿಯಲ್ಲಿ (ಐಎಂಎ) ಪೂರ್ವ-ಕಮಿಷನಿಂಗ್ ತರಬೇತಿಯನ್ನು ಪೂರ್ಣಗೊಳಿಸಿದ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕ
ಕೋಲ್ಕತ್ತಾ, ಡಿ. 18 (ಪಿಟಿಐ) ಪಶ್ಚಿಮ ಬಂಗಾಳದ ಚುನಾವಣಾ ನೋಂದಣಿ ಅಧಿಕಾರಿಗಳು (ಇಆರ್ಒ) ಇಂದಿನಿಂದ ವಿಚಾರಣೆಗೆ ನೋಟಿಸ್ಗಳನ್ನು ನೀಡಲು ಪ್ರಾರಂಭಿಸಲಿದ್ದಾರೆ, ಇದು ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನ ಮುಂದಿನ ಹಂತವನ್
ನವದೆಹಲಿ, ಡಿ. 18 (ಪಿಟಿಐ) ಗುಜರಾತ್ನಲ್ಲಿ ವಿಶ್ವದ ಅತಿ ಎತ್ತರದ ಏಕತಾ ಪ್ರತಿಮೆ ವಿನ್ಯಾಸಕ್ಕೆ ಹೆಸರುವಾಸಿಯಾದ ಪ್ರಸಿದ್ಧ ಶಿಲ್ಪಿ ರಾಮ್ ಸುತಾರ್ ತಡರಾತ್ರಿ ತಮ್ಮ ನೋಯ್ಡಾ ನಿವಾಸದಲ್ಲಿ ನಿಧನರಾಗಿದ್ದಾರೆ. 100 ವರ್ಷ ವಯಸ್ಸಾಗ
ಕಾರವಾರ, ಡಿ. 18 (ಪಿಟಿಐ) ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ, ಸೀಗಲ್ ಪಕ್ಷಿಗೆ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು ಜೋಡಿಸಲ್ಪಟ್ಟಿರುವುದು ಕಂಡುಬಂದ ನಂತರ ಭ
ಬೆಳಗಾವಿ,ಡಿ.18- ಮುಂದಿನ ವರ್ಷ ರಾಷ್ಟ್ರೀಯ ಜನಗಣತಿ ಆರಂಭವಾಗಲಿದ್ದು, ಸರ್ಕಾರಿ ಶಾಲಾ ಶಿಕ್ಷಕರನ್ನು ಗಣತಿ ಕಾರ್ಯಕ್ಕೆ ಕಳುಹಿಸಲು ವೈಯಕ್ತಿಕವಾಗಿ ಇಷ್ಟ ಇಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ವಿಧಾ
ನಿತ್ಯ ನೀತಿ : ಬಂಗಾರದ ಪೆನ್ನು ನಿಮಗೆ ಪಿತ್ರಾರ್ಜಿತ ಆಸ್ತಿಯಾಗಿ ಸಿಗಬಹುದು, ಆದರೆ ಏನು ಬರೆಯಬೇಕೆಂಬ ಜ್ಞಾನವನ್ನು ನೀವೇ ಸಂಪಾದಿಸಬೇಕು. ಪಂಚಾಂಗ : ಗುರುವಾರ, 18-12-2025ವಿಶ್ವಾವಸುನಾಮ ಸಂವತ್ಸರ / ಆಯನ:ದಕ್ಷಿಣಾಯನ / ಋತು: ಸೌರ ಹೇಮಂತ /
ಬೆಂಗಳೂರು,ಡಿ.17- ಕಾರಾಗೃಹಗಳಲ್ಲಿನ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದೆ ಹೋಗಿ ಎಐ ತಂತ್ರಜ್ಞಾನ ಬಳಕೆ ಮಾಡಲು ಕಾರಾಗೃಹಗಳ ಡಿಜಿಪಿ ಅಲೋಕ್ಕುಮಾರ್ ಅವರು ಚಿಂತನೆ ಮಾಡುತ್ತಿದ್ದಾರೆ. ಜೈಲುಗಳಲ್ಲಿ ಮ
ನವದೆಹಲಿ,ಡಿ.17- ರಾಷ್ಟ್ರ ರಾಜಧಾನಿ ದೆಹಲಿಯ ಡಿಸೆಂಬರ್ ಮಾಹೆಯೊಂದರಲ್ಲೇ ಅಪರಾಧ ಪ್ರಕರಣಗಳು ವೇಗವಾಗಿ ಹೆಚ್ಚಾಗಿದೆ. ಡಿಸೆಂಬರ್ನ ಮೊದಲ 15 ದಿನಗಳಲ್ಲಿ ರಾಜಧಾನಿಯಾದ್ಯಂತ ಕನಿಷ್ಠ 14 ಜನರು ಹತ್ಯೆಗೀಡಾಗಿದ್ದಾರೆ, ಈ ಹತ್ಯೆಗಳಲ
ಬೆಳಗಾವಿ,ಡಿ.17- ರಾಜ್ಯದಲ್ಲಿ ನಕಲಿ ಪಾನ್ಕಾರ್ಡ್ ಬಳಸಿಕೊಂಡು ಬೇರೆಯವರು ಹೇಗೆ ಜನರ ಆಸ್ತಿಯನ್ನು ಲಪಟಾಯಿಸುತ್ತಾರೆ ಎಂಬುದರ ಬಗ್ಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ವಿಧಾನಪರಿಷತ್ನಲ್ಲಿ ಎಳೆಎಳೆಯಾಗಿ ವಿವರಿಸಿದರು. ಪ್ರಶ್ನ
ಬೆಳಗಾವಿ,ಡಿ.17- ಪ್ರಶ್ನೋತ್ತರ ಸಂದರ್ಭದಲ್ಲಿ ಆಡಳಿತ ಪಕ್ಷದ ಸಾಲಿನಲ್ಲಿ ಇಬ್ಬರೇ ಇಬ್ಬರು ಸದಸ್ಯರು ಆಸೀನರಾಗಿದ್ದರಿಂದ ಕೆರಳಿ ಕೆಂಡವಾದ ಪ್ರತಿಪಕ್ಷಗಳ ಸದಸ್ಯರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ಸದನವನ್ನು ಕೆಲ
ಬೆಳಗಾವಿ, ಡಿ.17- ರಾಜ್ಯ ಸರ್ಕಾರದ ಮಹತ್ವಕಾಂಷೆಯ ಗೃಹಲಕ್ಷ್ಮಿ ಯೋಜನೆ ಮಾಸಿಕ ಕಂತುಗಳ ಪಾವತಿಯ ವಿಚಾರವಾಗಿ ತಪ್ಪು ಮಾಹಿತಿ ನೀಡಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕಾರ್ ವಿಧಾನಸಭೆಯಲ್ಲಿ ಪೇಚಿಗೆ ಸ
ಬೆಳಗಾವಿ,ಡಿ.17- ಅಲೆಮಾರಿ ಸಮುದಾಯದವರಿಗೆ ವಿಶೇಷ ಪ್ರಕರಣದಡಿ ಸರ್ಕಾರದ ವತಿಯಿಂದ ಮನೆಗಳನ್ನು ನೀಡುವ ಬಗ್ಗೆ ಪರಿಶೀಲನೆ ಮಾಡಲಿದ್ದೇವೆ ಎಂದು ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ. ಸದಸ್ಯ ಡಿ.ಟಿ.ಶ್ರೀನಿವಾಸ್ ಅವರ
ಮುಂಬೈ, ಡಿ.17- ಖ್ಯಾತ ಬಾಲಿವುಡ್ ನಟಿ ಹಾಗೂ ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ ಹಾಗೂ ಅವರ ಪತಿ ರಾಜ್ ಕುಂದ್ರಾ ಅವರ ವಿರುದ್ದ 60 ಕೋಟಿ ರೂ.ಗಳ ವಂಚನೆ ಪ್ರಕರಣ ದಾಖಲಾಗಿದೆ. ಸಾಲ ಮತ್ತು ಹೂಡಿಕೆ ಒಪ್ಪಂದದಲ್ಲಿ ದಂಪತಿಗಳಿಂದ ವಂಚಿತನಾಗ
ಬೆಂಗಳೂರು, ಡಿ. 17- ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಅನಧಿಕೃತ ಕಟ್ಟಡಗಳಿಗೆ ನೋಟೀಸ್ ನೀಡುವುದು, ತೆರವುಗೊಳಿಸುವುದು ಮತ್ತು ಆರ್ಟಿಐ ಅರ್ಜಿಗಳಿಗೆ ಉತ್ತರಿಸುವ ಕಾರ್ಯಗಳನ್ನು ನಕ್ಷೆ ಮಂಜೂರಾತಿ ನೀಡುವ ಪ್ರಾಧ
ಬೆಳಗಾವಿ, ಡಿ17- ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬಡವರಿಗೆ, ನಿರುದ್ಯೋಗಿಗಳಿಗೆ ಅನುಕೂಲವಾಗುವ ಯಾವ ಕೆಲಸಗಳನ್ನೂ ಮಾಡುವುದಿಲ್ಲ. ದೇಶದಲ್ಲಿ ಹಣದುಬ್ಬರ ಮತ್ತು ಬೆಲೆ ಏರಿಕೆ ಹೆಚ್ಚಾಗಿದೆ. ಅದನ್ನು ಕಡಿಮೆ ಮಾಡುವ ಪ್ರಯತ್ನ ಮ
ಪ್ರಯಾಗ್ರಾಜ್(ಉತ್ತರಪ್ರದೇಶ),ಡಿ.17- ಮೊದಲ ಮದುವೆ ಬಗೆಹರಿಯದಿದ್ದರೆ, ಮಹಿಳೆ ತಾನು ವಾಸಿಸುತ್ತಿದ್ದ ಸಂಗಾತಿಯಿಂದ ಕ್ರಿಮಿನಲ್ ಪೊಸೀಜರ್ ಕೋಡ್ನ ಸೆಕ್ಷನ್ 125ರಡಿ ಜೀವನಾಂಶ ಪಡೆಯಲು ಸಾಧ್ಯವಿಲ್ಲ ಎಂದು ಅಲಹಾಬಾದ್ ಹೈಕೋರ
ಬೆಳಗಾವಿ,ಡಿ.17-ರಾಜ್ಯ ಬೌದ್ಧ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬೌದ್ಧ ಭಿಕ್ಕುಗಳಿಗೆ ಮುಜರಾಯಿ ಇಲಾಖೆ ವತಿಯಿಂದ ತತಕ್ಷಣದಿಂದಲೇ ಅನ್ವಯವಾಗುವಂತೆ ಅಲ್ಪಸಂಖ್ಯಾತ ಇಲಾಖೆ ವತಿಯಿಂದ ತಿಂಗಳ ವೇತನವನ್ನು ನೀಡಲಾಗುವುದ
ಬೆಳಗಾವಿ,ಡಿ.17- ರಾಜ್ಯದಲ್ಲಿ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ 32 ಸಾರ್ವಜನಿಕ ವಿಶ್ವವಿದ್ಯಾಲಯಗಳು ಕಾರ್ಯ ನಿರ್ವಹಿಸುತ್ತಿದ್ದು, 2997 ಬೋಧಕ ಹಾಗೂ 6295 ಬೋಧಕೇತರ ಹುದ್ದೆಗಳು ಖಾಲಿ ಇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಪಿ ಸ
ಲಕ್ನೋ, ಡಿ. 17: ಬುರ್ಕಾ ಧರಿಸದೆ ಮನೆಯಿಂದ ಹೊರ ಹೋಗಿದ್ದ ಪತ್ನಿ ಹಾಗೂ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ವ್ಯಕ್ತಿಯೊಬ್ಬ ಕೊಂದು ಹಾಕಿ ಶವಗಳನ್ನು ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ತ
ಅಡಿಸ್ಅಬಾಬಾ, ಡಿ.17- ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಪ್ರಧಾನಿ ಅಬಿಯ್ ಅಹ್ಮದ್ ಅಲಿ ಪ್ರದಾನ ಮಾಡಿದ
ನವದೆಹಲಿ, ಡಿ.17- ಕಳೆದ 2014 ರಿಂದ ಇಲ್ಲಿಯವರೆಗೆ 23 ಸಾವಿರಕ್ಕೂ ಹೆಚ್ಚು ಒಳನುಸುಳುಕೋರರನ್ನು ಬಂಧಿಸಲಾಗಿದೆ. ಆದರೆ, ಭಾರತ-ಚೀನಾ ಗಡಿಯಲ್ಲಿ ಯಾವುದೇ ಒಳನುಸುಳುವಿಕೆ ಪ್ರಕರಣಗಳು ವರದಿಯಾಗಿಲ್ಲ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿ
ಪುಣೆ, ಡಿ. 17- ಆಪರೇಷನ್ ಸಿಂಧೂರ್ನ ಮೊದಲ ದಿನದಂದು ಭಾರತ ಸೋಲನುಭವಿಸಿತು ಮತ್ತು ನಾಲ್ಕು ದಿನಗಳ ಸಂಘರ್ಷದಲ್ಲಿ ಭಾರತೀಯ ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರ
ಮೈಸೂರು, ಡಿ.17- ಆರ್ಸಿಬಿ ಅಭಿಮಾನಿಗಳಿಗೆ ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಗುಡ್ನ್ಯೂಸ್ ನೀಡಿದ್ದು, ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ. ಈ ಕುರಿತು ಮಾತನಾಡ
ನಿತ್ಯ ನೀತಿ : ದುಡ್ಡಿದ್ದವರ ಬಳಗವನ್ನು ಸೇರುವುದಕ್ಕಿಂತ..!! ದುಡಿಯುತ್ತಿರುವವರ ಬಳಗ ಸೇರಿಕೊ..!! ಏಕೆಂದರೆ..!! ಅವರ ಬಳಿ ಅನುಭವ ಇರುತ್ತದೆಯೇ ಹೊರತು ಅಹಂಕಾರವಲ್ಲ..!! ಪಂಚಾಂಗ : ಬುಧವಾರ, 17-12-2025ವಿಶ್ವಾವಸುನಾಮ ಸಂವತ್ಸರ / ಆಯನ:ದಕ್ಷಿಣಾ
ನವದೆಹಲಿ, ಡಿ. 16 – ಇಬ್ಬರು ಸಹೋದರರ ಮೇಲೆ ಬರೊಬ್ಬರಿ 48 ಸುತ್ತು ಗುಂಡು ಹಾರಿಸಿ ಹತ್ಯೆ ಮಾಡಿರುವ ಭೀಕರ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯನ್ನು ಬೆಚ್ಚಿ ಬೀಳಿಸಿದೆ. ಈಶಾನ್ಯ ದೆಹಲಿಯ ಜಾಫ್ರಾಬಾದ್ ಪ್ರದೇಶದಲ್ಲಿ ಬೈಕ್ನಲ್ಲಿ ಬಂ
ಬೆಂಗಳೂರು,ಡಿ.16- ಕೌಟುಂಬಿಕ ಕಲಹದಿಂದ ದೂರವಾಗಿದ್ದ ಮಗಳಿಗಾಗಿ ತನ್ನ ಹೆಂಡತಿಯನ್ನೇ ಗಂಡ ಕಿಡ್ನ್ಯಾಪ್ ಮಾಡಿಸಿದ್ದಾರೆ. ನಟಿ ಚೈತ್ರಾ ಎಂಬುವವರು ಸಿನಿಮಾರಂಗದಲ್ಲಿ ಆಕ್ಟೀವ್ ಆಗಿದ್ದಾರೆ. ಪತಿ ಹರ್ಷವರ್ಧನ್ ಎಂಟರ್ಪ್ರೈಸ
ಬೆಂಗಳೂರು, ಡಿ. 16 (ಪಿಟಿಐ)– ಕಳೆದ 2023-24ರ ಆರ್ಥಿಕ ವರ್ಷದಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 2,809 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ರಾಜ್ಯವು ದೇಶದಲ್ಲಿ ಇಂತಹ ಆತ್ಮಹತ್ಯೆಗಳಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ಸಚಿವ ಎನ್
ನವದೆಹಲಿ, ಡಿ.16- ಶ್ರೀಗಂಧ ಬೆಳೆಗಾರರ ಹಿತದೃಷ್ಟಿಯಿಂದ ಪ್ರತ್ಯೇಕ ಶ್ರೀಗಂಧ ಮಂಡಳಿ ಸ್ಥಾಪನೆಗೆ ಲೋಕಸಭೆ ಅಧಿವೇಶನದಲ್ಲಿ ಒತ್ತಾಯಿಸಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಾ.ಸಿ.ಎನ್. ಮಂಜುನಾಥ್ ಅವರು, ಕೇಂದ್ರ
ಬೆಂಗಳೂರು,ಡಿ.16- ಇಂದು ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಪೊಲೀಸರು ನಾಲ್ವರು ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಹಾಗೂ ಅವರ ಒಡೆತನದ ವಾಣಿಜ್ಯ ಕೇಂದ್ರಗಳ ಮೇಲೆ ದಾಳಿ ನಡೆಸಿ ಕೋಟ್ಯಂತರ ರೂ. ಬೆಲೆ ಬಾಳುವ ಅಕ್ರಮ ಸಂಪತ್ತನ್ನು ಬಯಲಿಗೆ
ಬೆಂಗಳೂರು,ಡಿ.16- ಬೈಕ್ ಚಾಲನೆ ಮಾಡಿಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಹೃದಯಾಘಾತವಾಗಿ ನಡುರಸ್ತೆಯಲ್ಲೇ ಪ್ರಾಣ ಬಿಟ್ಟಿರುವ ಹೃದಯ ವಿದ್ರಾವಕ ಘಟನೆ ನಗರದಲ್ಲಿ ನಡೆದಿದೆ. ರಸ್ತೆಯಲ್ಲೇ ನಿತ್ರಾಣಗೊಂಡು ಬಿದ್ದಿದ್ದ
ನವದೆಹಲಿ, ಡಿ. 16 (ಪಿಟಿಐ) -ನ್ಯಾಷನಲ್ ಹೆರಾಲ್್ಡ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರಿಗೆ ತಾತ್ಕಾಲಿಕ ರಿಲೀಫ್ ದೊರೆತಿದೆ.ಸೋನಿಯಾ, ರಾಹುಲ್ ಮತ್ತು ಇತರ ಐವರ ವಿರುದ್ಧ ಜಾರಿ ನಿರ್ದೇ
ಬೆಳಗಾವಿ, ಡಿ.16- ರಾಜ್ಯದ ಜನ ಐದು ವರ್ಷ ಅಧಿಕಾರ ನಡೆಸಲು ನಮಗೆ ಆಶೀರ್ವಾದ ಮಾಡಿ ದ್ದಾರೆ. ಈಗಲೂ ಮುಖ್ಯಮಂತ್ರಿ, ಮುಂದೆಯೂ ನಾನೇ ಮುಖ್ಯಮಂತ್ರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆ ಯಲ್ಲಿಂದು ತಿಳಿಸಿದರು. ಪ್ರಶ್ನೊತ್ತ
ಅಬುಧಾಬಿ,ಡಿ.16- ಹತ್ತೊಂಭತ್ತನೇ ಆವೃತ್ತಿಯ ಐಪಿಎಲ್ ನ ಮಿನಿ ಹರಾಜಿನಲ್ಲಿ ಆಸ್ಟ್ರೇಲಿಯಾದ ಸ್ಟಾರ್ ಆಲ್ ರೌಂಡರ್, ಆರ್ ಸಿಬಿ ಮಾಜಿ ಆಟಗಾರ ಕ್ಯಾಮರೂನ್ ಗ್ರೀನ್ ನಿಂದ ಬಿಸಿಸಿಐಗೆ 7.20 ಕೋಟಿ ಲಾಭವಾಗಿದೆ. ಮಿನಿ ಹರಾಜಿಗೂ ಮ
ತುಮಕೂರು,ಡಿ.16- ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ತವರು ಜಿಲ್ಲೆ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯನ್ನು ಸ್ಫೋಟಿಸುವಾಗಿ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ತುಮಕೂರು ಜಿಲ್ಲಾಧ
ಮುಂಬೈ, ಡಿ. 16 (ಪಿಟಿಐ) ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಗೆ ದಿನಾಂಕ ನಿಗದಿಯಾಗಿದೆ.ಇದೇ ಮಾರ್ಚ್ 26 ರಿಂದ ಮೇ 31 ರವರೆಗೆ ಹೊಡಿ ಬಡಿ ಖ್ಯಾತಿಯ ಟಿ20 ಐಪಿಎಲ್ ಟೂರ್ನಿ ನಡೆಯಲಿದೆ. ಆದರೆ ಆರ್ಸಿಬಿಯ ತವರು ಬೆಂಗಳೂರಿ
ಕೋಲ್ಕತ್ತಾ, ಡಿ.16 (ಪಿಟಿಐ) ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿರುವ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯ ಪ್ರಕಟಣೆಗೆ ಕೆಲವೇ ಗಂಟೆಗಳ ಮೊದಲು, ಚುನಾವಣಾ ಆಯೋಗವು ಇಂದು ಬೆಳಿಗ್ಗೆ ತನ್ನ ವೆಬ್ಸೈಟ್ನ
ಮಥುರಾ,ಡಿ.16– ಇಲ್ಲಿನ ಯಮುನಾ ಎಕ್ಸ್ ಪ್ರೆಸ್ವೇಯಲ್ಲಿ ಇಂದು ಮುಂಜಾನೆ ವಾಹನಗಳ ಸರಣಿ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, 24 ಕ್ಕಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮುಂಚಾನೆ 4.30 ರ ಸುಮಾರಿಗೆ ದಟ್ಟವಾದ ಮಂಜಿನಲ್ಲಿ ಕನಿ
ಬೆಂಗಳೂರು,ಡಿ.16- ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬಕ್ಕೆ ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಶುಭಾಶಯ ಕೋರಿದ್ದಾರೆ.ನನ್ನ ಹುಟ್ಟು ಹಬ್ಬದ ಸಂದರ್ಬದಲ್ಲಿ ಮೋದಿ ಅವರ ಶುಭ
ಬೆಂಗಳೂರು,ಡಿ.16- ರಸ್ತೆ, ಚರಂಡಿ ಬೇಡ ಅಂದವರಿಗೆ ತುಮಕೂರಿಗೆ ಮಾತ್ರ ಮೆಟ್ರೋ ಯಾಕೆ ಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ ಪ್ರಶ್ನೆ ಮಾಡಿದ್ದಾರೆ. ತಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು,
ನಿತ್ಯ ನೀತಿ : ಕಷ್ಟಗಳನ್ನು ವೌನವಾಗಿ ದಾಟಬೇಕು, ಪರಿಶ್ರಮ ಸದ್ದಿಲ್ಲದೆ ಸಾಗಬೇಕು. ಸಿಗುವ ಯಶಸ್ಸಿನ ಶಬ್ದ ಜಗತ್ತಿಗೆ ಕೇಳುವಷ್ಟು ಜೋರಾಗಿರಬೇಕು. ಪಂಚಾಂಗ : ಮಂಗಳವಾರ, 16-12-2025ವಿಶ್ವಾವಸುನಾಮ ಸಂವತ್ಸರ / ಆಯನ:ದಕ್ಷಿಣಾಯನ / ಋತು: ಸೌರ
ಬೆಂಗಳೂರು,ಡಿ.15- ಕಾರಾಗೃಹ ದೊಳಗೆ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ನಡೆಯಬಾರದೆಂದು ಕಾರಾಗೃಹ ಅಧಿಕಾರಿಗಳಿಗೆ ಡಿಜಿಪಿ ಅಲೋಕ್ಕುಮಾರ್ತಾಕೀತು ಮಾಡಿದ್ದಾರೆ. ಕಾರಾಗೃಹ ಇಲಾಖೆಯ ನೂತನ ಡಿಜಿಪಿ ಯಾಗಿ ಅಧಿಕಾರ ವಹಿಸ
ಮಡಿಕೇರಿ,ಡಿ.15-ಪ್ರವಾಸಿ ಖಾಸಗಿ ಬಸ್ನ ಟೈರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ ಸಂಪೂರ್ಣ ಹೊತ್ತಿ ಉರಿದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕೇರಳ ನೋಂದಣಿಯ ಪ್ರವಾಸಿ ಖಾಸಗಿ ಬಸ್ ಇ
ಮುಜಫರ್ಪುರ್, ಡಿ. 15 (ಪಿಟಿಐ)- ಬಿಹಾರದ ಮುಜಫರ್ಪುರ ಜಿಲ್ಲೆಯಲ್ಲಿ ಒಬ್ಬ ವ್ಯಕ್ತಿ ಮತ್ತು ಆತನ ಮೂವರು ಹೆಣ್ಣುಮಕ್ಕಳ ಶವಗಳು ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.ಮೃತರನ
ಬೆಂಗಳೂರು,ಡಿ.15-ಸ್ನೇಹಿತರ ಜೊತೆ ಸೇರಿ ಹೋಟೇಲ್ವೊಂದರಲ್ಲಿ ಪಾರ್ಟಿ ಮಾಡುವಾಗ ಪೊಲೀಸರು ಬಂದಿದ್ದರಿಂದ ಹೆದರಿ ತಪ್ಪಿಸಿಕೊಳ್ಳುವ ಆತುರದಲ್ಲಿ ಬಾಲ್ಕನಿಗೆ ಹೋಗಿ ಕೆಳಗೆ ಇಳಿಯುತ್ತಿದ್ದಾಗ ಆಯತಪ್ಪಿ ಬಿದ್ದು ಯುವತಿ ಗಂಭೀರ ಗ
ಬೆಂಗಳೂರು,ಡಿ.15-ಒಂಟಿಯಾಗಿ ಓಡಾಡುವ ಮಹಿಳೆಯರನ್ನು ಹಿಂಬಾಲಿಸಿಕೊಂಡು ಹೋಗಿ ಅಡ್ಡಗಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದ ವಿಕೃತ ಕಾಮಿಯೊಬ್ಬನನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೆರೋಹಳ್ಳಿಯ ಮಾದೇಶ್ವರನ
ದಾವಣಗೆರೆ,ಡಿ.15- ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರ ಅಂತ್ಯಸಂಸ್ಕಾರ ಇಂದು ಸಂಜೆ ಸಕಲ ಸರ್ಕಾರಿ ಗೌರವದೊಂದಿಗೆ ಕಲ್ಲೇಶ್ವರ ರೈಸ್ ಮಿಲ್ನ ಆವರಣದಲ್ಲಿ ನಡೆಯಲಿದೆ. ವೀರಶೈವ ಲಿಂಗಾಯತ ಸಂಪ್ರದಾಯದಂತೆ ಪತ್ನ
ಬೆಂಗಳೂರು, ಡಿ.15-ನಗರದ ಅಂಗಡಿ ಮುಂಗಟ್ಟುಗಳಲ್ಲಿ ಮಾರಾಟ ಮಾಡುತ್ತಿರುವ ಮೊಟ್ಟೆಗಳನ್ನು ಸಂಗ್ರಹಿಸಿ ಲ್ಯಾಬ್ ಟೆಸ್ಟ್ಗೆ ಕಳುಹಿಸಿಕೊಡಲಾಗುತ್ತಿದೆ.ಮೊಟ್ಟೆಗಳಲ್ಲಿ ಕ್ಯಾನ್ಸರ್ಕಾರಕ ಅಂಶ ಪತ್ತೆಯಾಗಿದೆ ಎಂಬ ಚರ್ಚೆ ಬೆನ್ನ
ಬೆಳಗಾವಿ,ಡಿ.15– ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ, ಮಾಜಿ ಸಚಿವರು ಹಾಗೂ ವಿಧಾನಸಭೆ ಸದಸ್ಯರಾದ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ವಿಧಾನಸಭೆಯಲ್ಲಿಂದು ಭಾವಪೂರ್ಣ ಸಂತಾಪ ಸೂಚಿಸಲಾಯಿತು.ಇಂದು ಬೆಳಿಗ್ಗೆ ಸದನ ಸಮಾವೇಶ
ಬೆಳಗಾವಿ,ಡಿ.15- ವಯೋಸಹಜ ಕಾಯಿಲೆಯಿಂದ ಮಾಜಿ ಸಚಿವ, ಶಾಸಕ ಹಾಗೂ ಅಖಿಲ ಭಾರತ ವೀರಶೈವ- ಲಿಂಗಾಯಿತ ಮಹಾಸಭಾದ ಅಧ್ಯಕ್ಷರಾಗಿದ್ದ ಶ್ಯಾಮನೂರು ಶಿವಶಂಕರಪ್ಪ ಅವರು ನಿಧನರಾದ ಹಿನ್ನಲೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಅರಣ್ಯ
ಬೆಳಗಾವಿ,ಡಿ.15- ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಹಾಗೂ ಉತ್ತರ ಪ್ರದೇಶದ ರಾಜ್ಯಧ್ಯಕ್ಷ ಸ್ಥಾನಕ್ಕೆ ಹೆಸರುಗಳನ್ನು ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಚುರುಕುಗೊಳಿಸಿರುವ ಬಿ
ಬೆಳಗಾವಿ,ಡಿ.15- ಸಾಮಾನ್ಯ ಕುಟುಂಬದಿಂದ ಬಂದು ರಾಜಕೀಯ, ಶಿಕ್ಷಣ, ಉದ್ಯಮ ಮತ್ತು ಸಮಾಜಸೇವೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಶಾಮನೂರು ಶಿವಶಂಕರಪ್ಪ ಅವರು, ಶಿಕ್ಷಣ ಸಂಸ್ಥೆ ಸೇರಿದಂತೆ ಹಲವಾರು ಉದ್ಯಮಗಳನ್ನು ಕಟ್ಟಿದ್ದಾರೆ. ಕ
ಬೆಳಗಾವಿ,ಡಿ.15- ದಾವಣಗೆರೆ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ದೇಶದಲ್ಲೇ ಏಕೈಕ ಹಿರಿಯ ಶಾಸಕ, ಅಲ್ಲದೇ ರಾಜ್ಯ ರಾಜಕಾರಣದಲ್ಲಿ ಅನುಭವಿ ಹಾಗೂ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರು ಅನ್ನೋದು ಹೆಮ್ಮ
ನಿತ್ಯ ನೀತಿ : ಬದುಕಿನಲ್ಲಿ ವೈವಿಧ್ಯತೆ ಹೆಚ್ಚು. ಏಕೆಂದರೆ ಶಾಲೆ ಒಂದು ಪಾಠವನ್ನು ಎಲ್ಲರಿಗೂ ಒಂದೇ ರೀತಿ ಕಲಿಸುತ್ತದೆ. ಬದುಕು ಹಾಗಲ್ಲ.. ಒಂದು ಪಾಠವನ್ನು ಪ್ರತಿಯೊಬ್ಬರಿಗೂ ಒಂದೊಂದು ರೀತಿಯಲ್ಲಿ ಕಲಿಸುತ್ತದೆ ಪಂಚಾಂಗ : ಸೋಮವ
ಸಿಡ್ನಿ(ಆಸ್ಟ್ರೇಲಿಯಾ): ಸಿಡ್ನಿಯ ಜನಪ್ರಿಯ ಪ್ರವಾಸಿ ತಾಣ ಬಂಡಿ ಬೀಚ್ನಲ್ಲಿ ಇಬ್ಬರು ಬಂದೂಕುಧಾರಿಗಳು ಜನರ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದು, 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಭಾನುವಾರ ಸಂಜೆ 6.30 (ಸ್ಥಳೀಯ ಕಾಲಮಾನ)ರ ಸ
ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಸಂಘಟನೆಗೆ ಸಂಬಂಧಿಸಿದ ಮಹತ್ವದ ನಿರ್ಧಾರವಾಗಿ, ಬಿಹಾರ ಸಚಿವ ನಿತಿನ್ ನಬೀನ್ ಅವರನ್ನು ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಿದೆ. ಈ ಮೂಲಕ ಇಷ್ಟು ದಿನ ಬಿಜೆಪಿ ರಾಷ್ಟ
ದಾವಣಗೆರೆ: ಕಾಂಗ್ರೆಸ್ನ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ನಿಧನರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದ್
ಪಣಜಿ, ಡಿ. 14 (ಪಿಟಿಐ)- ಕ್ರಿಸ್ಮಸ್ ಮತ್ತು ಹೊಸ ವರ್ಷದ ಋತುವಿಗೆ ಮುಂಚಿತವಾಗಿ ಗೋವಾದ ರಾತ್ರಿಜೀವನದ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ, ನೈಟ್ಕ್ಲಬ್ನಲ್ಲಿ ಸಂಭವಿಸಿದ ಭೀಕರ ಬೆಂಕಿಯಲ್ಲಿ 25 ಜನರು ಸಾವನ್ನಪ್ಪಿದ ನಂತ

21 C