SENSEX
NIFTY
GOLD
USD/INR

Weather

23    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-07-2025)

ನಿತ್ಯ ನೀತಿ : ನಿನ್ನೆ ನಾನು ಚತುರನಾಗಿದ್ದೆ. ಅದಕ್ಕೆ ಜಗತ್ತನ್ನೇ ಬದಲಾಯಿಸಲು ಹೊರಟಿದ್ದೆ. ಆದರೆ, ಇಂದು ಬುದ್ಧಿವಂತನಾಗಿದ್ದೇನೆ. ಅದಕ್ಕೆ ನನ್ನನ್ನು ನಾನೇ ಬದಲಾಯಿಸಿಕೊಳ್ಳುತ್ತಿದ್ದೇನೆ. ಪಂಚಾಂಗ : ಶನಿವಾರ, 12-07-2025ವಿಶ್ವಾವಸ

12 Jul 2025 6:02 am
ದಾವಣಗೆರೆ : ಸಾಲ ತೀರಿಸಲಾಗದೆ ರೈಲಿಗೆ ತಲೆಕೊಟ್ಟ ತಾಯಿ -ಮಗಳು

ದಾವಣಗೆರೆ,ಜು.11-ಮಾಡಿದ್ದ ಸಾಲ ತೀರಿಸಲಾಗದೆ ತಾಯಿ ಹಾಗೂ ಅಂಗವಿಕಲೆ ಮಗಳು ರೈಲಿಗೆ ತಲೆಕೊಟ್ಟು ಆತಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ನಗರದ ತುಂಗಭದ್ರ ನದಿ ಸೇತುವೆ ಬಳಿ ನಡೆದಿದೆ. ಗಂಗನರಸಿ ಗ್ರಾಮದ ಸುವರ್

11 Jul 2025 5:32 pm
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ನಾಯಕನ ಹತ್ಯೆ

ಕೋಲ್ಕತ್ತಾ, ಜು.11 (ಪಿಟಿಐ) ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ 38 ವರ್ಷದ ತೃಣಮೂಲ ಕಾಂಗ್ರೆಸ್‌‍ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.ತಡರಾತ್ರಿ ಭಂಗಾರ್‌ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಟಿಎಂಸಿಯ ಕ್ಯಾನ

11 Jul 2025 5:29 pm
ಸಿಎಂ-ಡಿಸಿಎಂ ಕುರ್ಚಿ ಕಿತ್ತಾಟದಲ್ಲಿ ಬಡವಾದ ಕಾರ್ಯಕರ್ತರು

ಬೆಂಗಳೂರು,ಜು.11- ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನಡುವಿನ ಜಿದ್ದಾಜಿದ್ದಿನ ಪೈಪೋಟಿಯಿಂದಾಗಿ ಕಾಂಗ್ರೆಸ್‌‍ ಸರ್ಕಾರ ಆಡಳಿತದಲ್ಲಿದ್ದರೂ ನಿಗದಿತ ಅವಧಿಗೆ ನೇಮಕಾತಿಯಾಗದೆ ಕಾರ್ಯಕರ್ತರು ಹಾಗೂ ಮುಖಂಡರು ಅಧಿಕಾರ ವಂಚಿತ

11 Jul 2025 4:03 pm
ಸಂಚಾರ ನಿಯಮ ಉಲ್ಲಂಘಿಸಿದ 10 ಶಾಲಾ ವಾಹನಗಳ ಜಪ್ತಿ

ಬೆಂಗಳೂರು, ಜು.11-ಉತ್ತರ ವಿಭಾಗದ ಸಂಚಾರ ಪೊಲೀಸರು ಆರ್‌ಟಿಓ ಅಧಿಕಾರಿಗಳ ಸಹಯೋಗದೊಂದಿಗೆ ಕಾರ್ಯಾಚರಣೆ ನಡೆಸಿ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡಿದ 10 ಶಾಲಾ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಇಂದು ಬೆಳಗ್ಗೆ 6 ಗಂಟೆಯಿಂದ 9 ಗಂಟ

11 Jul 2025 4:00 pm
ಮನಗೂಳಿ ಕೆನರಾ ಬ್ಯಾಂಕ್‌ ಕಳ್ಳತನ ಪ್ರಕರಣ : 15 ಮಂದಿ ಸೆರೆ, 39.26 ರೂ.ಕೋಟಿ ಮೌಲ್ಯದ ನಗದು, ಆಭರಣ ಜಪ್ತಿ

ಬೆಂಗಳೂರು,ಜು.11-ಕೆನರಾ ಬ್ಯಾಂಕ್‌ನಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸಿರುವ ವಿಜಯಪುರದ ಮನಗೂಳಿ ಪೊಲೀಸ್‌‍ ಠಾಣೆಯ 8 ವಿಶೇಷ ತಂಡಗಳು 15 ಮಂದಿ ಡಕಾಯಿತರನ್ನು ಬಂಧಿಸಿ 1.16 ಕೋಟಿ ನಗದು,39 ಕೆಜಿ ಬಂಗಾರದ ಗಟ್ಟಿ ಸೇರಿದಂತೆ 39.26

11 Jul 2025 3:58 pm
ಪೊಲೀಸರು ಇಲಾಖೆ ಕೆಲಸವನ್ನು ಮಾತ್ರಮಾಡಿ ಪೊಲೀಸ್‌‍ : ಆಯುಕ್ತರ ತಾಕೀತು

ಬೆಂಗಳೂರು, ಜು. 11– ಪೊಲೀಸರು ಇಲಾಖೆಯ ಕೆಲಸವನ್ನು ಮಾತ್ರ ಮಾಡಬೇಕು ಎಂದು ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ಕುಮಾರ್‌ ಸಿಂಗ್‌ ತಾಕೀತು ಮಾಡಿದರು. ನಗರದ ಆಡುಗೋಡಿಯ ಸಿಎಆರ್‌ ಕವಾಯತು ಮೈದಾನದಲ್ಲಿಂದು ಹಮಿಕೊಂಡಿದ್ದ ಮಾಸಿಕ ಕವಾಯ

11 Jul 2025 3:52 pm
ಗೋವುಗಳ ಮೇಲಿನ ನಿರಂತರ ದಾಳಿ ಜಿಹಾದಿ ಶಕ್ತಿಗಳ ಷಡ್ಯಂತ್ರ : ಆರ್‌.ಅಶೋಕ್‌

ಬೆಂಗಳೂರು,ಜು.11- ಗೋವುಗಳ ಮೇಲೆ ಪದೇ ಪದೇ ನಡೆಯುತ್ತಿರುವ ದಾಳಿಗಳನ್ನು ಗಮನಿಸಿದರೆ ಇದರ ಹಿಂದೆ ದೊಡ್ಡ ಜಾಲವೇ ಅಡಗಿದಂತಿದೆ. ಮತಾಂಧ ಶಕ್ತಿಗಳು, ಮೂಲಭೂತವಾದಿ ಶಕ್ತಿಗಳ ದೊಡ್ಡ ಜಿಹಾದಿ ಷಡ್ಯಂತ್ರವೇ ಇದ್ದಂತಿದೆ ಎಂದು ವಿಧಾನಸಭೆ

11 Jul 2025 3:49 pm
5 ವರ್ಷ ಸಿಎಂ ಕುರ್ಚಿ ಸ್ವಂತ ಎಂದು ಘೋಷಿಸಿಕೊಂಡ ಸಿದ್ದರಾಮಯ್ಯ, ಡಿಕೆಶಿ ಮುಂದಿನ ನಡೆ ಏನು..?

ಬೆಂಗಳೂರು,ಜು.11– ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಹೆಚ್ಚಿನ ಶಾಸಕರ ಬೆಂಬಲ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರು ವುದಕ್ಕೆ ಮಾರ್ಮಿಕವಾಗಿ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್‌ ತಮ ನಿಗೂಢ ನಡೆ ಯನ

11 Jul 2025 3:45 pm
ರಾಜ್ಯದ ನಾಲ್ಕು ಭಾಗಗಳಲ್ಲಿ ಹೆಚ್ಚಳ ಡಿಫೆನ್ಸ್ ಪಾರ್ಕ್‌ ಸ್ಥಾಪನೆಗೆ ಕೇಂದ್ರಕ್ಕೆ ಮನವಿ : ಎಂ.ಬಿ.ಪಾಟೀಲ್‌

ಬೆಂಗಳೂರು,ಜು.11- ಭೌಗೋಳಿಕ ರಾಜಕೀಯ ಸಂಘರ್ಷದ ಹಿನ್ನೆಲೆಯಲ್ಲಿ ರಕ್ಷಣಾ ಸಾಮಗ್ರಿಗಳ ಉತ್ಪಾದನೆಗೆ ಬೇಡಿಕೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ನಾಲ್ಕು ಭಾಗಗಳಲ್ಲಿ ಡಿಫೆನ್ಸ್ ಪಾರ್ಕ್‌ ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಮ

11 Jul 2025 3:38 pm
ನಿಗಮ ಮಂಡಳಿ ನೇಮಕಾತಿ ಕುರಿತು ವರಿಷ್ಠರ ಜೊತೆ ಚರ್ಚಿಸಿದ್ದೇವೆ : ಸಿಎಂ

ನವದೆಹಲಿ,ಜು.11– ಬಾಕಿ ಇರುವ ನಿಗಮ ಮಂಡಳಿಗಳಿಗೆ ಕಾರ್ಯಕರ್ತರನ್ನು ಅಧ್ಯಕ್ಷರನ್ನಾಗಿ ನೇಮಿಸುವ ಸಂಬಂಧಪಟ್ಟಂತೆ ಹೈಕಮಾಂಡ್‌ ನಾಯಕರ ಜೊತೆ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಸುದ್

11 Jul 2025 3:36 pm
ಬೂದಿ ಮುಚ್ಚಿದ ಕೆಂಡದಂತಿದೆ ಮುಖ್ಯಮಂತ್ರಿ ಕುರ್ಚಿ ಕದನ

ಬೆಂಗಳೂರು,ಜು.11- ಕಾಂಗ್ರೆಸ್‌‍ ಹೈಕಮಾಂಡ್‌ ಸಿದ್ದರಾಮಯ್ಯನವರಿಗೆ ಹೆಚ್ಚು ಮಣೆ ಹಾಕುತ್ತಿರುವು ದರಿಂದ ನಿರಾಶರಾಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಯಾವುದೇ ಸದ್ದು ಮಾಡದೇ ದೆಹಲಿಯಿಂದ ಬೆಂಗಳೂರಿಗೆ ಹಿಂತಿರುಗಿದ್ದಾರೆ. ಮೂರ

11 Jul 2025 3:34 pm
ಮಾಜಿ ಸಭಾಪತಿ ಎನ್‌.ತಿಪ್ಪಣ್ಣ ನಿಧನ

ಬೆಂಗಳೂರು,ಜು.11- ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವಿಧಾನಪರಿಷತ್‌ ಮಾಜಿ ಸಭಾಪತಿ, ಹಿರಿಯ ಮುತ್ಸದ್ಧಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ ಎನ್‌.ತಿಪ್ಪಣ್ಣ (98) ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಇಂದು ಬೆ

11 Jul 2025 3:32 pm
KMF ಅಧ್ಯಕ್ಷ ಸ್ಥಾನಕ್ಕೆ ಫೈಟ್ : ಡಿ.ಕೆ.ಸುರೇಶ್‌ಗೆ ಪೈಪೋಟಿ ನೀಡಲು ಮುಂದಾದ ಹಾಲಿ ಅಧ್ಯಕ್ಷ ಭೀಮಾನಾಯಕ್‌

ಬಳ್ಳಾರಿ,ಜು.11- ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ನಾನೂ ಕೂಡ ಆಕಾಂಕ್ಷಿ ಎಂದು ಹೇಳುವ ಮೂಲಕ ಹಾಲಿ ಅಧ್ಯಕ್ಷ ಭೀಮಾನಾಯಕ್‌, ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರಿಗೆ ಪೈಪೋಟಿ ನೀಡಲಾರಂಭಿಸಿದ್ದಾರೆ. ಈಗಾಗಲೇ ಒಂದು ಅವಧಿಗೆ ಕೆಎಂಎಫ್‌ ಅಧ

11 Jul 2025 1:40 pm
75ಕ್ಕೆ ನಿವೃತ್ತಿ : ನಾನಾ ವ್ಯಾಖ್ಯಾನಗಳಿಗೆ ಕಾರಣವಾದ ಮೋಹನ್‌ ಭಾಗವತ್‌ ಹೇಳಿಕೆ

ನವದೆಹಲಿ,ಜು.11– 75 ವರ್ಷ ದಾಟಿದ ನಂತರ ರಾಜಕೀಯ ನಾಯಕರು ಸಕ್ರಿಯ ರಾಜಕಾರಣದಿಂದ ನಿವೃತ್ತರಾಗಬೇಕೆಂದು ಆರ್‌ಎಸ್‌‍ಎಸ್‌‍ ಸರಸಂಚಾಲಕ ಮೋಹನ್‌ ಭಾಗವತ್‌ ನೀಡಿರುವ ಹೇಳಿಕೆ ವಿವಾದದ ಬಿರುಗಾಳಿಯನ್ನೇ ಎಬ್ಬಿಸಿದೆ. ಪ್ರಧಾನಿ ನರೇಂ

11 Jul 2025 1:32 pm
ಈ ಅವಧಿಗೆ 2ನೇ ಮುಖ್ಯಮಂತ್ರಿ ಇಲ್ಲ : ಪರಂ

ಮೈಸೂರು,ಜು.11- ಮುಂದಿನ ಐದು ವರ್ಷಗಳ ಕಾಲ ತಾವೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ. ಅಲ್ಲಿಗೆ ಎರಡನೇ ಮುಖ್ಯಮಂತ್ರಿ ಈ ಅವಧಿಗೆ ಇಲ್ಲ ಎಂಬುದು ಸ್ಪಷ್ಟವಾದಂತಾಯಿತು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ

11 Jul 2025 1:30 pm
ಶಾಸಕರ ಅಭಿಪ್ರಾಯ ಪಡೆಯದೇ ಸಿಎಂ ಬದಲಾವಣೆ ಹೇಗೆ ಸಾಧ್ಯ..? : ಪ್ರಿಯಾಂಕ್‌ ಖರ್ಗೆ

ಬೆಂಗಳೂರು,ಜು.11- ನಾಯಕತ್ವ ಬದಲಾವಣೆ ಕುರಿತಂತೆ ಅಭಿಪ್ರಾಯ ಪಡೆಯದ ಮೇಲೆ ಮುಖ್ಯಮಂತ್ರಿ ಬದಲಾವಣೆ ಹೇಗಾಗುತ್ತದೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮ

11 Jul 2025 1:27 pm
ಜಪಾನ್‌ ಮಿಲಿಟರಿ ವಿಮಾನಗಳ ಸಮೀಪ ಚೀನಾ ಫೈಟರ್‌ ಜೆಟ್‌ ಹಾರಾಟ

ಟೋಕಿಯೊ, ಜು.11- ಚೀನಾ ತನ್ನ ಫೈಟರ್‌ ಜೆಟ್‌ಗಳನ್ನು ಜಪಾನಿನ ಗುಪ್ತಚರ ಸಂಗ್ರಹಣಾ ವಿಮಾನಗಳ ಹತ್ತಿರ ಅಸಹಜವಾಗಿ ಹಾರಿಸುವುದನ್ನು ನಿಲ್ಲಿಸುವಂತೆ ಎಚ್ಚರಿಕೆ ನೀಡಿದೆ.ಇದು ಪದೇ ಪದೇ ನಡೆಯುತ್ತಿದೆ ಇದನ್ನು ನಿಲ್ಲಿಸದಿದ್ದರೆ ಘರ್

11 Jul 2025 12:08 pm
ಪಾಕಿಸ್ತಾನದ ಬಲೂಚಿಸ್ತಾನದಲ್ಲಿ 9 ಪ್ರಯಾಣಿಕರ ಹತ್ಯೆ

ಬಲೂಚಿಸ್ತಾನ,ಜು.11-ಪಾಕಿಸ್ತಾನದ ಹಿಂಸಾಪೀಡಿತ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಬಸ್‌‍ನಿಂದ ಪ್ರಯಾಣಿಕರ ಇಳಿಸಿದ ನಂತರ ದಂಗೆಕೋರರು 9 ಜನರನ್ನು ಗುಂಡು ಹಾರಿಸಿ ಕೊಂದಿದ್ದಾರೆ. ಪಂಜಾಬ್‌ ಪ್ರಾಂತ್ಯದ ಝೋಬ್‌ ಪ್ರದೇಶದ ರಾಷ್ಟ್ರೀ

11 Jul 2025 12:05 pm
75ವರ್ಷ ಕುರಿತ ಆರ್‌ಎಸ್‌‍ಎಸ್‌‍ ಹೇಳಿಕೆ : ಮೋದಿ ಕಾಲೆಳೆದ ಕಾಂಗ್ರೆಸ್‌‍

ನವದೆಹಲಿ, ಜು. 11 (ಪಿಟಿಐ) ಆರ್‌ಎಸ್‌‍ಎಸ್‌‍ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು 75 ವರ್ಷ ತುಂಬಿದವರು ಪಕ್ಷದಿಂದ ಕೆಳಗಿಳಿಯುವ ಬಗ್ಗೆ ನೀಡಿರುವ ಹೇಳಿಕೆಗೆ ಕಾಂಗ್ರೆಸ್‌‍ ಪಕ್ಷ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದು, ವ

11 Jul 2025 12:03 pm
ಅಮರನಾಥನ ದರ್ಶನಕ್ಕೆ ತೆರಳಿದ 6400 ಭಕ್ತರು

ಜಮ್ಮು, ಜು. 11 (ಪಿಟಿಐ) ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿರುವ 3,880 ಮೀಟರ್‌ ಎತ್ತರದ ಅಮರನಾಥ ಗುಹಾ ದೇವಾಲಯದ ಅವಳಿ ಮೂಲ ಶಿಬಿರಗಳಿಗೆ ಇಂದು 6,400 ಕ್ಕೂ ಹೆಚ್ಚು ಯಾತ್ರಿಕರು ತೆರಳಿದ್ದಾರೆ. ಜುಲೈ 3 ರಂದು ಅನಂತನಾಗ್‌ ಜಿಲ್ಲೆಯ ಪಹಲ್ಗಾಮ

11 Jul 2025 12:00 pm
ಜು.14ರಂದು ಬಾಹ್ಯಾಕಾಶದಿಂದ ಭೂಮಿಗೆ ಬರಲಿದ್ದಾರೆ ಶುಕ್ಲಾ

ವಾಷಿಂಗ್ಟನ್‌, ಜು.11 – ಭಾರತೀಯ ಗಗನಯಾತ್ರಿ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಅವರನ್ನು ಒಳಗೊಂಡ ಆಕ್ಸಿಯಮ್‌ -4 ಮಿಷನ್‌ ಜುಲೈ 14 ರಂದು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಹಿಂತಿರುಗಲಿದೆ ಎಂದು ಕಂಪನಿಯು ಸಾಮಾ

11 Jul 2025 11:59 am
ಜೈಲಿನ ರುಚಿ : ಇಂದೋರ್ ಜೈಲಿನಲ್ಲಿ ಕೈದಿಗಳು ತಯಾರಿಸಿದ ಮಸಾಲೆಗಳ ಮಾರಾಟ

ಇಂದೋರ್, ಜು.11– ಇಲ್ಲಿನ ಕೇಂದ್ರ ಕಾರಾಗೃಹದ ಕೈದಿಗಳು ಶೀಘ್ರದಲ್ಲೇ ಜೈಲಿನ ಸ್ವಂತ ಅಡುಗೆಮನೆಯ ಜೊತೆಗೆ ಹೊರ ಪ್ರಪಂಚಕ್ಕೂ ಲಭ್ಯವಾಗುವಂತೆ ಮಸಾಲೆಗಳನ್ನು ತಯಾರಿಸಲಿದ್ದಾರೆ. ಮಧ್ಯಪ್ರದೇಶದ ಜೈಲು ಮತ್ತು ತಿದ್ದುಪಡಿ ಸೇವೆಗಳ ಇಲ

11 Jul 2025 11:10 am
ಗಜಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸಿದ ಚಾಮುಂಡೇಶ್ವರಿ ತಾಯಿ, ಗಣ್ಯರಿಂದ ದರ್ಶನ

ಮೈಸೂರು,ಜು.11- .11- ಆಷಾಢ ಮಾಸದ ಮೂರನೇ ಶುಕ್ರವಾರದ ಅಂಗವಾಗಿ ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಇಂದು ಗಜಲಕ್ಷ್ಮಿ ಮತ್ತು ನಾಗಲಕ್ಷ್ಮಿ ಅಲಂಕಾರ ಮಾಡಲಾಗಿದ್ದು, ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ ಅಪಾರ ಭಕ್ತರು ದ

11 Jul 2025 11:05 am
ಮೈಸೂರು : ಆಟೋದಲ್ಲಿ ಹೋಗುತ್ತಿದ್ದವರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ದುಷ್ಕರ್ಮಿಗಳು

ಮೈಸೂರು,ಜು.11- ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರು ಮತ್ತು ವ್ಯಕ್ತಿಯ ಮೇಲೆ ದುಷ್ಕರ್ಮಿಗಳ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ರಾಮಾನುಜ ರಸ್ತೆಯ 12ನೇ ಕ್ರಾಸ್ ಬಳಿ ನಡೆದಿದೆ. ಹಲ್ಲೆಗೊಳಗಾದವರನ್ನು ರಾಜನ

11 Jul 2025 10:59 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-07-2025)

ನಿತ್ಯ ನೀತಿ : ಸುಳ್ಳು, ಮೋಸ, ವಂಚನೆ ದೇವರ ಬಳಿ ಸಾಲ ಮಾಡಿದಂತೆ. ಒಂದಲ್ಲ ಒಂದು ದಿನ ಬಡ್ಡಿ ಸಮೇತ ಕಟ್ಟಲೇಬೇಕು. ಸತ್ಯ, ಧರ್ಮ, ನ್ಯಾಯ, ನೀತಿ ದೇವರ ಉಳಿತಾಯ ಖಾತೆಗೆಜಮಾ ಮಾಡಿದಂತೆ. ಕಷ್ಟ ಕಾಲದಲ್ಲಿ ಸಹಾಯಕ್ಕೆ ಬರುತ್ತವೆ. ಪಂಚಾಂಗ : ಶು

11 Jul 2025 6:02 am
ಸಿದ್ದರಾಮಯ್ಯನವರೇ ಸಿಎಂ ಆಗಿ ಸಿದ್ದು ಮುಂದುವರೆಯುತ್ತಾರೆ : ಪುತ್ರ ಯತೀಂದ್ರ

ಬೆಂಗಳೂರು,ಜು.10- ಕಾಂಗ್ರೆಸ್‌‍ ಸರ್ಕಾರ ಅಸ್ತಿತ್ವಕ್ಕೆ ಬಂದ ದಿನದಿಂದಲೂ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ನಡೆಯುತ್ತಲೇ ಇವೆ, ಅದರಿಂದ ಯಾವುದೇ ಬದಲಾವಣೆಯಾಗಿಲ್ಲ, ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯುವ

10 Jul 2025 4:03 pm
ಪಾಲಿಕೆಗಳ ನೌಕರರ ಕಷ್ಟಗಳನ್ನೂ ಕೇಳಿಸಿಕೊಳ್ಳಿ : ರಾಜ್ಯ ಸರ್ಕಾರಕ್ಕೆ HDK ಆಗ್ರಹ

ಬೆಂಗಳೂರು, ಜು. 10-ಕೇವಲ ಶಾಸಕರ ದುಃಖ ದುಮ್ಮಾನ ಕೇಳಿದರೆ ಸಾಲದು. ಅನಿರ್ದಿಷ್ಟ ಮುಷ್ಕರ ನಡೆಸುತ್ತಿರುವ ಪಾಲಿಕೆಗಳ ನೌಕರರ ಕಷ್ಟಕಾರ್ಪಣ್ಯ ಆಲಿಸುವ ಹೃದಯವಂತಿಕೆಯನ್ನು ರಾಜ್ಯ ಸರ್ಕಾರ ತೋರಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕ

10 Jul 2025 4:01 pm
ಬೆಂಗಳೂರಿನ ಬೀದಿ ನಾಯಿಗಳಿಗೆ ನಿತ್ಯ ಬಾಡೂಟದ ಭಾಗ್ಯ

ಬೆಂಗಳೂರು, ಜು.10- ನಗರದ ಬೀದಿ ನಾಯಿಗಳಿಗೂ ಬಾಡೂಟದ ಗ್ಯಾರಂಟಿ ಸಿಕ್ಕಿದೆ. ರಾಜ್ಯದ ಜನರಿಗೆ ಪಂಚ ಗ್ಯಾರಂಟಿ ನೀಡಿರುವ ಸರ್ಕಾರ ಇದೀಗ ಜನರ ತೆರಿಗೆ ಹಣದಲ್ಲಿ ಬೀದಿ ನಾಯಿಗಳಿಗೆ ಭರ್ಜರಿ ಬಾಡೂಟ ಹಾಕಿಸಲು ಮುಂದಾಗಿದೆ. ದೇಶದಲ್ಲೇ ಮೊದ

10 Jul 2025 3:57 pm
ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರ ಮೊಬೈಲ್‌ ಕಳವು ಮಾಡುತ್ತಿದ್ದ ಚೋರನ ಬಂಧನ

ಬೆಂಗಳೂರು,ಜು.10– ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರ ಮೊಬೈಲ್‌ ಕಳವು ಮಾಡುತ್ತಿದ್ದ ಕುಖ್ಯಾತ ಆರೋಪಿಯೊಬ್ಬನನ್ನು ಬೆಂಗಳೂರು ನಗರ ರೈಲ್ವೆ ಠಾಣೆ ಪೊಲೀಸರು ಬಂಧಿಸಿ 28.32 ಲಕ್ಷ ರೂ. ಮೌಲ್ಯದ ಬೆಲೆ ಬಾಳುವ 49 ಮೊಬೈಲ್‌ಗಳನ್ನು ವಶಪಡ

10 Jul 2025 3:55 pm
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕ್ರಮ ಸರಿಯಾಗಿಯೇ ಇದೆ : ಸುಪ್ರೀಂ

ನವದೆಹಲಿ,ಜು.10- ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ತೆಗೆದುಕೊಂಡಿರುವ ಕ್ರಮ ಸರಿಯಾಗಿಯೇ ಇದೆ ಎಂದು ಸುಪ್ರೀಂಕೋರ್ಟ್‌ ಅಭಿಪ್ರಾಯಪಟ್ಟಿದೆ. ಚುನಾವಣಾ ಆಯೋಗ ತೆಗೆದುಕೊಂಡಿರುವ

10 Jul 2025 3:50 pm
ಬೆಂಗಳೂರು : ಬೈಕ್‌ ಅಪಘಾತದಲ್ಲಿ ಬಿ.ಟೆಕ್‌ ವಿದ್ಯಾರ್ಥಿ ಸಾವು

ಬೆಂಗಳೂರು,ಜು.10- ಮುಂಜಾನೆ ಟೀ ಕುಡಿಯಲು ಬೈಕ್‌ನಲ್ಲಿ ಹೋಗಿ ವಾಪಸ್‌‍ ಬರುವಾಗ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಿ.ಟೆಕ್‌ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಚಿಕ್ಕಬಾಣಾವರ ಸಂಚಾರಿ ಪೊಲೀಸ್‌‍ ಠಾಣೆ ವ್ಯಾಪ್ತಿಯ ಸಪ್ತಗಿರಿ ಕ

10 Jul 2025 3:47 pm
ನಡೆದು ಹೋಗುತ್ತಿದ್ದ ಮಹಿಳೆಯನ್ನು ಅಸಭ್ಯವಾಗಿ ಫೋಟೋ ತೆಗೆದು ಪೋಸ್ಟ್‌ ಮಾಡುತ್ತಿದ್ದ ಯುವಕ ಅರೆಸ್ಟ್‌

ಬೆಂಗಳೂರು,ಜು.10- ರಾಜಧಾನಿ ಬೆಂಗಳೂರಿನ ಚರ್ಚ್‌ ಸ್ಟ್ರೀಟ್‌ ಮತ್ತು ಇತರ ಪ್ರತಿಷ್ಠಿತ ಭಾಗಗಳಲ್ಲಿ ಮಹಿಳೆಯರು ನಡೆದುಕೊಂಡು ಹೋಗುವಾಗ ಅವರ ಒಪ್ಪಿಗೆಯಿಲ್ಲದೆ ಅಸಭ್ಯವಾಗಿ ಕಾಣುವಂತೆ ಫೋಟೋ, ವಿಡಿಯೋಗಳನ್ನು ರೆಕಾರ್ಡ್‌ ಮಾಡಿ ಸ

10 Jul 2025 3:43 pm
ಮತ್ತೊಂದು ಡ್ರಾಮಾ ಕಂಪನಿ ತೆರೆಯಲು ಇಷ್ಟವಿಲ್ಲ : ನಾಯಕತ್ವ ಬದಲಾವಣೆ ಕುರಿತು ಪರಮೇಶ್ವರ್‌ ಪ್ರತಿಕ್ರಿಯೆ

ಬೆಂಗಳೂರು,ಜು.10– ನಾಯಕತ್ವ ಬದಲಾವಣೆ ಎಂಬುದು ಕೇವಲ ರಾಜಕೀಯ ಪ್ರಹಸನವಷ್ಟೇ. ನನಗೆ ಆ ರೀತಿಯ ಮತ್ತೊಂದು ಡ್ರಾಮಾ ಕಂಪನಿ ತೆರೆಯಲು ಇಷ್ಟವಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊ

10 Jul 2025 3:39 pm
ಮುಂದಿನ ಬಾರಿಯೂ ನಾನೇ ಸಿಎಂ : ಕುರ್ಚಿ ಚದುರಂಗದಾಟದಲ್ಲಿ ಚಕ್ ಮೇಟ್ ಕೊಟ್ಟ ಸಿದ್ದರಾಮಯ್ಯ

ನವದೆಹಲಿ,ಜು.10- ಮುಂದಿನ ಅವಧಿಗೂ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಖಡಾಖಂಡಿತವಾಗಿ ಹೇಳಿರುವ ಸಿದ್ದರಾಮಯ್ಯನವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಹೆಚ್ಚಿನ ಕಾಂಗ್ರೆ

10 Jul 2025 3:34 pm
ತುರ್ತು ಪರಿಸ್ಥಿತಿಯ ಕರಾಳ ದಿನ ನೆನಪಿಸಿದ ಶಶಿ ತರೂರ್‌

ತಿರುವನಂತಪುರಂ, ಜು. 10- ಕಾಂಗ್ರೆಸ್‌‍ ಹಿರಿಯ ನಾಯಕ ಶಶಿ ತರೂರ್‌ ಅವರು ತುರ್ತು ಪರಿಸ್ಥಿತಿಯನ್ನು ಭಾರತದ ಇತಿಹಾಸದಲ್ಲಿ ಕೇವಲ ಒಂದು ಕರಾಳ ಅಧ್ಯಾಯವೆಂದು ನೆನಪಿಸಿಕೊಳ್ಳಬಾರದು, ಆದರೆ ಅದರ ಪಾಠಗಳನ್ನು ಸಂಪೂರ್ಣವಾಗಿ ಅರ್ಥಮಾಡ

10 Jul 2025 12:53 pm
ದೇಶಕ್ಕೆ ಮೋದಿ-ರಾಜ್ಯಕ್ಕೆ ಕುಮಾರಣ್ಣ ಎಂಬ ಭಾವನೆ ಜನರಲ್ಲಿದೆ : ನಿಖಿಲ್‌ ಕುಮಾರಸ್ವಾಮಿ

ಚಿಕ್ಕಬಳ್ಳಾಪುರ, ಜು.10– ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು, ರಾಜ್ಯಕ್ಕೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಎಂಬ ಭಾವನೆ ಕೇವಲ ಜೆಡಿಎಸ್‌‍ ಕಾರ್ಯಕರ್ತರಲ್ಲಿ ಮಾತ್ರವಲ್ಲ, ರಾಜ್ಯದ ಜನರಲ್ಲೂ ಇದೆ ಎಂದು ಜೆಡಿಎಸ

10 Jul 2025 12:51 pm
ವಡೋದರಾ ಸೇತುವೆ ಕುಸಿತ : ಮತ್ತೊಂದು ಮೃತದೇಹ ಪತ್ತೆ, ಮೃತರ ಸಂಖ್ಯೆ 14ಕ್ಕೆ ಏರಿಕೆ

ಆಹಮದಬಾದ್‌,ಜು.10- ವಡೋದರಾ ಸೇತುವೆ ಕುಸಿತದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ಸಾವಿನ ಸಂಖ್ಯೆ 14 ಕ್ಕೆ ಏರಿದೆ. ಎರಡನೇ ದಿನದಿಂದ ಶೋಧ ಮತ್ತು ರಕ್ಷಣಾ ಕಾರ್ಯಗಳು ಆರಂಭಗೊಂಡಿದ್ದು, ಆರು ಜನರು ಇನ್ನೂ ನಾಪತ್ತೆಯಾಗಿದ

10 Jul 2025 12:50 pm
ವಿಜಯ್‌ದೇವರಕೊಂಡ, ಪ್ರಣೀತಾ, ಪ್ರಕಾಶ್‌ರಾಜ್‌ ಸೇರಿದಂತೆ 29 ಸೆಲೆಬ್ರಿಟಿಗಳ ವಿರುದ್ಧ ಎಫ್‌ಐಆರ್‌

ನವದೆಹಲಿ, ಜು.10- ಆನ್‌ಲೈನ್‌‍ ಬೆಟ್ಟಿಂಗ್‌ ವೇದಿಕೆಗಳಲ್ಲಿ ಬೆಟ್ಟಿಂಗ್‌ ಪರ ಪ್ರಚಾರ ಮಾಡಿದ ಆರೋಪದ ಮೇಲೆ ತೆಲುಗಿನ ಖ್ಯಾತ ಚಿತ್ರನಟರಾದ ವಿಜಯ್‌ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್‌ ರಾಜ್‌ ಸೇರಿದಂತೆ ಸುಮಾರು 29 ಸೆಲೆಬ್ರ

10 Jul 2025 12:45 pm
ನಿವೃತ್ತಿ ನಂತರ ವೇದಗಳು, ಉಪನಿಷದ್ ಓದುತ್ತಾ ಸಾವಯವ ಕೃಷಿ ಮಾಡ್ತಾರಂತೆ ಅಮಿತ್ ಶಾ

ನವದೆಹಲಿ, ಜು. 10- ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್‌ ಮತ್ತು ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಕೇಂದ್ರ ಸಚಿವ ಅಮಿತ್‌ ಶಾ ಹೇಳಿದ್ದಾರೆ. ರಾಜಸ್ಥಾನದಲ್ಲಿ ಸಹಕಾರ್‌ ಸಂವಾದ್‌ ಕಾರ್ಯಕ್ರಮದಲ್ಲಿ ಮಾತನಾಡಿದ

10 Jul 2025 12:42 pm
ಮಹಿಳೆಯ ವೋಟರ್‌ ಐಡಿಯಲ್ಲಿ ನಿತೀಶ್‌ ಕುಮಾರ್‌ ಭಾವಚಿತ್ರ

ಪಾಟ್ನಾ, ಜು. 10: ಬಿಹಾರದ ಮಾಧೇಪುರದಲ್ಲಿ ಮಹಿಳೆಯೊಬ್ಬರ ಮತದಾರರ ಗುರುತಿನ ಚೀಟಿಯಲ್ಲಿ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರ ಚಿತ್ರ ಮುದ್ರಿಸಲಾಗಿದೆ.ನನ್ನ ವೋಟರ್‌ ಐಡಿಯಲ್ಲಿ ಸಿಎಂ ಅವರ ಭಾವಚಿತ್ರ ಬಂದಿರುವುದು ವ್ಯವಸ್ಥೆಯ

10 Jul 2025 12:40 pm
ಅಮರನಾಥನ ದರ್ಶನಕ್ಕೆ ಹೊರಟ 7300 ಭಕ್ತರು

ಜಮ್ಮು, ಜು. 10 (ಪಿಟಿಐ) ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿರುವ ವಾರ್ಷಿಕ ಅಮರನಾಥ ಯಾತ್ರೆಯಲ್ಲಿ ಭಾಗವಹಿಸಲು ಇಂದು ಬೆಳಿಗ್ಗೆ 7,300 ಕ್ಕೂ ಹೆಚ್ಚು ಯಾತ್ರಿಕರ ಹೊಸ ತಂಡ ಇಲ್ಲಿನ ಭಗವತಿ ನಗರ ಮೂಲ ಶಿಬಿರದಿಂದ ಹೊರಟಿದೆ ಎಂದು ಅಧಿಕಾರಿಗ

10 Jul 2025 12:38 pm
ಬಾಗೇಪಲ್ಲಿ ಶಾಸಕ ಎಸ್‌‍.ಎನ್‌.ಸುಬ್ಬಾರೆಡ್ಡಿ ಮನೆ ಮೇಲೆ ಇಡಿ ದಾಳಿ

ಬೆಂಗಳೂರು, ಜು. 10 (ಪಿಟಿಐ) ಬಹಿರಂಗಪಡಿಸದ ವಿದೇಶಿ ಆಸ್ತಿಗಳನ್ನು ಹೊಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಾಗೇಪಲ್ಲಿ ಶಾಸಕ ಎಸ್‌‍.ಎನ್‌.ಸುಬ್ಬಾರೆಡ್ಡಿ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ದಿಢೀರ್‌ ದಾಳಿ ನಡೆಸ

10 Jul 2025 12:36 pm
ಈಗಲಾದರೂ ಮಣಿಪುರಕ್ಕೆ ಭೇಟಿ ನೀಡಿ : ಮೋದಿ ಕಾಲೆಳೆದ ಕಾಂಗ್ರೆಸ್‌‍

ನವದೆಹಲಿ, ಜು. 10 (ಪಿಟಿಐ) ಐದು ರಾಷ್ಟ್ರಗಳ ಭೇಟಿಯಿಂದ ಹಿಂದಿರುಗಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್‌‍ ಟೀಕಿಸಿದೆ. ಈಗ ಅವರು ಹಿಂತಿರುಗಿರುವುದರಿಂದ ಮಣಿಪುರಕ್ಕೆ ಭೇಟಿ ನೀಡಲು, ಪಹಲ್ಗಾಮ್‌ ಭಯೋತ್ಪಾದಕರನ್

10 Jul 2025 12:33 pm
ಲೈಬೀರಿಯನ್‌ ಹಡಗಿನ ಮೇಲೆ ಹೌತಿ ಬಂಡುಕೋರರ ದಾಳಿ, ಭಾರತೀಯ ಸೇರಿ 6 ಮಂದಿ ರಕ್ಷಣೆ, ಮೂವರ ಸಾವು

ದುಬೈ, ಜು, 10 (ಎಪಿ) ಲೈಬೀರಿಯನ್‌ ಧ್ವಜ ಹೊಂದಿದ್ದ ಎಟರ್ನಿಟಿ ಸಿ ಸರಕು ಹಡಗಿನ ಮೇಳೆ ಯೆಮೆನ್‌ ಹೌತಿ ಬಂಡುಕೋರರು ದಾಳಿ ಮಾಡಿದ್ದಾರೆ. ಈ ದಾಳಿಗೆ ಹಡಗಿನಲ್ಲಿದ್ದ 25 ಜನರಲ್ಲಿ ಕೇವಲ 6 ಜನರನ್ನು ಮಾತ್ರ ರಕ್ಷಿಸಲಾಗಿದೆ. ವಾರ್ಷಿಕವಾಗಿ 1

10 Jul 2025 12:31 pm
ದೆಹಲಿ, ಹರಿಯಾಣ, ಯುಪಿಯಲ್ಲಿ 4.4 ತೀವ್ರತೆಯ ಭೂಕಂಪ

ದೆಹಲಿ, ಜು. 10: ರಾಷ್ಟ್ರ ರಾಜಧಾನಿ ದೆಹಲಿ, ಹರ್ಯಾಣ ಹಾಗೂ ಉತ್ತರ ಪ್ರದೇಶದಲ್ಲಿ ಇಂದು ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆ ದಾಖಲಾಗಿದೆ. ಸುಮಾರು 10 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ ಅನುಭವವಾಯಿತು ಎಂದು ಜನರು ಹೇಳ

10 Jul 2025 11:23 am
ಗೋಬರ್ ಗ್ಯಾಸ್ ಬಾವಿಗೆ ಬಿದ್ದಿದ್ದ ಹುಲಿಯನ್ನು ರಕ್ಷಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

ಮೈಸೂರು, ಜು. 10- ಗೋಬರ್ ಗ್ಯಾಸ್ ಬಾವಿಗೆ ಬಿದ್ದಿದ್ದ ಹುಲಿಯನ್ನು ರಕ್ಷಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.ಜಿಲ್ಲೆಯ ಸರಗೂರು ವ್ಯಾಪ್ತಿಯ ಬಿಡಗಲು ಗ್ರಾಮದಲ್ಲಿ ಹುಲಿಯನ್ನು ರಕ್ಷಣೆ ಮಾಡಲಾಗಿದೆ. ಗ್ರಾ

10 Jul 2025 11:04 am
ಆಸ್ತಿಗಾಗಿ ತಂದೆ ಹಾಗೂ ಅಣ್ಣನನ್ನೇ ಬರ್ಬರವಾಗಿ ಕೊಂದ ತಮ್ಮ

ಹಾಸನ,ಜು.10- ಆಸ್ತಿ ವಿಚಾರವಾಗಿ ಜನ್ಮ ಕೊಟ್ಟ ತಂದೆ ಹಾಗೂ ಅಣ್ಣನನ್ನು ತಮ್ಮನೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹೊಳೆನರಸೀಪುರ ತಾಲ್ಲೂಕಿನ ಗಂಗೂರು ಗ್ರಾಮದಲ್ಲಿ ನಡೆದಿದೆ.ದೇವೇಗೌಡ (70), ಮಂಜುನಾಥ (50) ಕೊಲೆಯಾದ ದುರ್ದೈವಿಗಳು. ಒಂ

10 Jul 2025 10:58 am
ಕೃಷಿ ಉಪಕರಣಾ ತಯಾರಿಕಾ ಸಂಸ್ಥೆಯಾದ TAFE ಹಾಗೂ AGCO ನಡುವಿನ ಸಮರ ಅಂತ್ಯ

ಬೆಂಗಳೂರು: ವಿಶ್ವದ ಅತಿ ದೊಡ್ಡ ಟ್ರಾಕ್ಟರ್‌ ಮತ್ತು ಕೃಷಿ ಉಪಕರಣ ತಯಾರಕಾ ಸಂಸ್ಥೆಯಾದ ಟ್ರ್ಯಾಕ್ಟರ್ಸ್ ಮತ್ತು ಫಾರ್ಮ್ ಎಕ್ವಿಪ್ಮೆಂಟ್ ಲಿಮಿಟೆಡ್ (TAFE) ಅಮೆರಿಕ ಮೂಲದ AGCO ಕಾರ್ಪೊರೇಷನ್ ಜೊತೆ ಮ್ಯಾಸ್ಸಿ ಫರ್ಗುಸನ್ ಬ್ರ್ಯಾಂಡ್,

10 Jul 2025 9:53 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (10-07-2025)

ನಿತ್ಯ ನೀತಿ : ನಾವು ಬಯಸಿದಂತೆ ಬದುಕುವ ಸ್ವಾತಂತ್ರ್ಯ ಯಾವತ್ತೂ ಭಯಾನಕ ಹೋರಾಟದ ಫಲವೇ ಹೊರತು ಸುಲಭಕ್ಕೆ ಸಿಗುವುದಲ್ಲ. ಪಂಚಾಂಗ : ಗುರುವಾರ, 10-07-2025ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ವರ್ಷ ಋತು / ಆಷಾಢ ಮಾಸ / ಶುಕ್ಲ ಪಕ್ಷ /

10 Jul 2025 6:04 am
ನವದೆಹಲಿಯಲ್ಲಿ MSTC ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ

ನವದೆಹಲಿ: ಲೋಹ ಹಾಗೂ ಉಕ್ಕು ಕ್ಷೇತ್ರದಲ್ಲಿ ನಾವೀನ್ಯತೆ ಹಾಗೂ ಮರು ಬಳಕೆಯನ್ನು ಉತ್ತೇಜಿಸಿ ಗ್ರೀನ್ ಸ್ಟೀಲ್ ತಯಾರಿಕೆಗೆ ಒತ್ತು ನೀಡಲಾಗುವುದು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್

9 Jul 2025 5:41 pm
SHOCKING : 4ನೇ ತರಗತಿ ವಿದ್ಯಾರ್ಥಿ ಪಾಠ ಕೇಳುತ್ತಿರುವಾಗಲೇ ಹೃದಯಾಘಾತದಿಂದ ಸಾವು

ಗುಂಡ್ಲುಪೇಟೆ,ಜು.9-ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಪಾಠ ಕೇಳುತ್ತಿರುವಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಮನೋಜ್ ಕುಮಾರ್ (10) ಮೃತ ದುರ್ದೈವಿ.ತಾಲೂಕಿನ ಕುರಬರಗೇರಿಯಲ್ಲಿ ಈ ಘಟನೆ

9 Jul 2025 4:35 pm
ವಾಯು ಪಡೆ ವಿಮಾನ ಪತನ, ಪೈಲೆಟ್‌ ಸಾವು

ಜೈಪುರ,ಜು.9-ಭಾರತೀಯ ವಾಯುಪಡೆಯ ಯುದ್ಧ ವಿಮಾನವೊಂದು ರಾಜಸ್ಥಾನದ ಚಿರುಜಿಲ್ಲೆಯಲ್ಲಿ ಪತನಗೊಂಡಿದೆ.ಭಾನುಡ ಗ್ರಾಮದ ಕೃಷಿ ಜಮೀನಿನಲ್ಲಿ ವಿಮಾನ ಪತನಗೊಂಡು ಒತ್ತಿಉರಿದಿದೆ. ಇದರಲ್ಲಿ ವಾಯು ಪಡೆಯ ಪೈಲೆಟ್‌ ಒಬ್ಬರು ಮೃತಪಟ್ಟಿದ್

9 Jul 2025 3:52 pm
ಕಳಸಾ-ಬಂಡೂರಿ ಅಣೆಕಟ್ಟು ನಿರ್ಮಾಣ ಆರಂಭ : ಡಿಕೆಶಿ

ನವದೆಹಲಿ,ಜು.9- ಮಹದಾಯಿ ನದಿಗೆ ಅಡ್ಡಲಾಗಿ ಕಳಸಾ ಬಂಡೂರಿ ಅಣೆಕಟ್ಟು ನಿರ್ಮಿಸಲು ರಾಜ್ಯಸರ್ಕಾರ ಕೆಲಸ ಆರಂಭಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ನಿನ್

9 Jul 2025 3:50 pm
ಇನ್ನಷ್ಟು ಮುಡಾ ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಂಡ ಇ.ಡಿ

ಬೆಂಗಳೂರು,ಜು.9- ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಮೊದಲ ಆರೋಪಿಯನ್ನಾಗಿ ಹೆಸರಿಸಲಾಗಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, 2002ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ

9 Jul 2025 3:46 pm
ಹೈಕಮಾಂಡ್‌ಗೆ ಕಗ್ಗಂಟಾದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ

ಬೆಂಗಳೂರು,ಜು.9- ರಾಜ್ಯ ಬಿಜೆಪಿಯಲ್ಲಿ ಅಂತ್ಯ ಕಾಣದ ಭಿನ್ನಮತದಿಂದಾಗಿ ರಾಜ್ಯಾಧ್ಯಕ್ಷ ಆಯ್ಕೆ ವಿಚಾರವಾಗಿ ತಲೆದೋರಿರುವ ಅಸಮಾಧಾನದ ಹೊಗೆಯನ್ನು ಆರಿಸಲು ಹೈಕಮಾಂಡ್‌ಗೆ ಸಾಧ್ಯವಾಗುತ್ತಿಲ್ಲ. ಯಡಿಯೂರಪ್ಪ ಕರ್ನಾಟಕದಲ್ಲಿ ಪಕ್

9 Jul 2025 3:43 pm
ಶಾಸಕರ ಅಭಿಪ್ರಾಯ ಸಂಗ್ರಹ ಸಂಗ್ರಹಿಸಿದ ಸುರ್ಜೇವಾಲ, ಸಚಿವರಿಗೆ ತಲೆ ಬಿಸಿ

ಬೆಂಗಳೂರು,ಜು.9– ಡಿಸೆಂಬರ್‌ನಲ್ಲಿ ಸಂಪುಟ ಪುನರ್‌ ರಚನೆಯಾಗಲಿದ್ದು, ಆ ವೇಳೆಗೆ ಶಾಸಕರೊಂದಿಗೆ ಚರ್ಚೆ ನಡೆಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ಸಂಗ್ರಹಿಸಿರುವ ಅಭಿಪ್ರಾಯಗಳು ಮಹತ್ವದ ಪಾತ್ರ ವಹಿ

9 Jul 2025 3:38 pm
ಬೆಳಗಾವಿ : ಸಾಲಬಾಧೆ ಒಂದೇ ಕುಟುಂಬದ ಮೂವರ ಆತ್ಮಹತ್ಯೆ

ಬೆಂಗಳೂರು, ಜು.9-ಬೆಳಗಾವಿ ನಗರದ ಶಹಪುರದಲ್ಲಿ ಮನಕಲಕುವ ಘಟನೆ ನಡೆದಿದ್ದು, ಅಕ್ಕ ಸಾಲಿಗರ ಕುಟುಂಬದ ಮೂವರು ವಿಷ ಸೇವಿಸಿ ಆತಹತ್ಯೆ ಮಾಡಿಕೊಂಡಿದ್ದು, ಮತ್ತೊಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಜೋಷಿಮಹಲ್‌ ನಿವಾಸಿಗಳಾದ ಮಂಗಳಾ (85),

9 Jul 2025 3:35 pm
ಬೆಂಗಳೂರು : ಲುಂಗಿಯುಟ್ಟು ಮಂಕಿಕ್ಯಾಪ್‌ ಧರಿಸಿ ಎಟಿಎಂ ದರೋಡೆಗೆ ಯತ್ನ

ಬೆಂಗಳೂರು,ಜು.9- ಬೆಳ್ಳಂಬೆಳಗ್ಗೆ ಲುಂಗಿ ಉಟ್ಕೊಂಡು ಮಂಕಿಕ್ಯಾಪ್‌ ಧರಿಸಿ ಬಂದ ದರೋಡೆಕೋರ ಎಟಿಎಂ ನಲ್ಲಿ ಹಣ ದೋಚಲು ಯತ್ನಿಸಿರುವ ಘಟನೆ ಹುಳಿಮಾವು ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇಂದು ಬೆಳಗಿನ ಜಾವ 3 ಗಂಟೆ ಸುಮಾರ

9 Jul 2025 3:31 pm
ಉಗ್ರರಿಗೆ ಸಿಮ್‌ ನೀಡಿದ್ದ ಯುವಕನಿಗೆ ಎನ್‌ಐಎ ನೋಟೀಸ್‌‍

ಕೋಲಾರ, ಜು. 9- ಉಗ್ರರಿಗೆ ಮೊಬೈಲ್‌ ಜತೆಗೆ ನೆರವು ನೀಡಿದ ಮೂವರನ್ನು ವಶಕ್ಕೆ ಪಡೆದ ಎನ್‌ಐಎ ಈಗ ಸಿಮ್‌ ನೀಡಿದ್ದ ಕೋಲಾರ ಮೂಲದ ಯುವಕನಿಗೆ ನೋಟೀಸ್‌‍ ಜಾರಿ ಮಾಡಿದೆ.ಬೆಂಗಳೂರಿನ ವೈಟ್‌ಫೀಲ್‌್ಡನ ಮೊಬೈಲ್‌ ಅಂಗಡಿಯಲ್ಲಿ ಕೆಲಸ ಮಾಡ

9 Jul 2025 3:12 pm
ಗುಜರಾತ್‌ : ಗಂಭೀರಾ ಸೇತುವೆ ಕುಸಿದು ನದಿಗೆ ಬಿದ್ದ ವಾಹನಗಳು, ಎಂಟು ಮಂದಿ ಸಾವು

ವಡೋದರಾ, ಜು. 9- ಗುಜರಾತ್‌ ನ ಗಂಭೀರಾ ಸೇತುವೆ ಏಕಾಏಕಿ ಕುಸಿದ ಹಿನ್ನೆಲೆಯಲ್ಲಿ ನಾಲ್ಕು ವಾಹನಗಳು ಮಹಿಸಾಗರ್ ನದಿಗೆ ಬಿದ್ದ ಪರಿಣಾಮ ಎಂಟು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಸೇತುವೆ ಕುಸಿದ ನಂತರ ಟ್ರಕ್ ಮತ್ತು ಟ್

9 Jul 2025 1:08 pm
ಹಕ್ಕಿ ಡಿಕ್ಕಿಯಾಗಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ, ಪ್ರಯಾಣಿಕರು ಸೇಫ್

ಪಾಟ್ನಾ, ಜು. 9- ಸರಿ ಸುಮಾರು 169 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಇಂಡಿಗೋ ವಿಮಾನ ಇಂದು ಬೆಳಿಗ್ಗೆ ಪಾಟ್ನಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ದೆಹಲಿಗೆ ಹೊರಟ್ಟಿದ್ದ ವಿಮಾನ ಪಾಟ್ನಾದ ಜಯಪ್ರಕಾಶ್ ನಾರಾಯ

9 Jul 2025 1:04 pm
ಗಣಿ ಕಾರ್ಮಿಕನಿಗೆ ಸಿಕ್ತು 40 ಲಕ್ಷ ರೂ. ಮೌಲ್ಯದ ವಜ್ರ..!

ಪನ್ನಾ, ಜು. 9 (ಪಿಟಿಐ) ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ಗಣಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಬುಡಕಟ್ಟು ಕಾರ್ಮಿಕನೊಬ್ಬನಿಗೆ ಅಂದಾಜು 40 ಲಕ್ಷ ರೂ. ಮೌಲ್ಯದ ವಜ್ರ ಸಿಕ್ಕಿದೆ. ಕಾರ್ಮಿಕ ಮಾಧವ್ ಕೃಷ್ಣ ಕಲ್ಯಾಣಪುರ ಪಟ್ಟಿಯಲ್ಲಿರುವ

9 Jul 2025 1:00 pm
ನೀವು ಅರ್ಧನಾರೀಶ್ವರರೋ, ಪುರುಷ ಪುಂಗವರೋ..? : ಹರಿಪ್ರಸಾದ್‌ಗೆ ಸುನೀಲ್‌ಕುಮಾರ್ ಪ್ರಶ್ನೆ

ಬೆಂಗಳೂರು,ಜು.9 – ಇಂದಿರಾ ಗಾಂಧಿ, ಸೋನಿಯಾಗಾಂಧಿ ಎದುರು ಕೈಕಟ್ಟಿ ನಿಂತ ನಿಮ್ಮಂಥ ಘಟಾನುಘಟಿ ಚುನಾವಣಾ ಕಲಿ ಗಳೆಲ್ಲ ಅರ್ಧನಾರೀಶ್ವರರೋ, ಪುರುಷ ಪುಂಗವರೋ? ಎಂದು ಶಾಸಕ ಸುನೀಲ್‌ಕುಮಾರ್ ಅವರು ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್

9 Jul 2025 11:49 am
ಮೋದಿಜಿಗೆ ಬ್ರೆಜಿಲ್‌ನ ಅತ್ಯುನ್ನತ ಪ್ರಶಸ್ತಿ ದಕ್ಕಿರುವುದು ದೇಶಕ್ಕೆ ಹೆಮ್ಮೆ : ಯೋಗಿ

ಲಕ್ಕೋ, ಜು. 9 (ಪಿಟಿಐ) ಬ್ರೆಜಿಲ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ದಿ ಗ್ರಾಂಡ್ ಕಾಲರ್ ಆಫ್ ದಿ ನ್ಯಾಷನಲ್ ಆರ್ಡರ್ ಆಫ್ ದಿ ಸದರ್ನ್ ಕ್ರಾಸ್ ಪ್ರಶಸ್ತಿ ಪಡೆದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯ

9 Jul 2025 11:44 am
ಶಾಸಕರ ಭವನದ ಕ್ಯಾಂಟೀನ್ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ ಶಾಸಕ

ಮುಂಬೈ, ಜು. 9 (ಪಿಟಿಐ) ಮುಂಬೈನ ಶಾಸಕರ ಭವನದಲ್ಲಿ ಹಳಸಿದ ಆಹಾರವನ್ನು ನೀಡಲಾಗುತ್ತಿದೆ ಎಂದು ದೂರು ನೀಡಿದ ನಂತರ ಆಡಳಿತಾರೂಢ ಶಿವಸೇನೆಯ ಶಾಸಕ ಸಂಜಯ್ ಗಾಯಕ್ವಾಡ್ ಅವರು ಶಾಸಕರ ಕ್ಯಾಂಟೀನ್‌ನ ಉದ್ಯೋಗಿಯೊಬ್ಬರಿಗೆ ಕಪಾಳಮೋಕ್ಷ ಮಾ

9 Jul 2025 11:41 am
ಉತ್ತರ ಪ್ರದೇಶ : ನೀರು ತುಂಬಿದ ಗುಂಡಿಗೆ ಬಿದ್ದ ನಾಲ್ಕು ಮಕ್ಕಳ ದುರ್ಮರಣ

ಪ್ರಯಾಗ್‌ರಾಜ್, ಜು. 9 (ಪಿಟಿಐ) ಉತ್ತರಪ್ರದೇಶದ ಬೆಡೌಲಿ ಗ್ರಾಮದಲ್ಲಿ ನೀರು ತುಂಬಿದ ಗುಂಡಿಗೆ ಬಿದ್ದು ನಾಲ್ವರು ಮಕ್ಕಳು ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂರರಿಂದ ಐದು ವರ್ಷದೊಳಗಿನ ನಾಲ್ವರು ಮಕ

9 Jul 2025 11:34 am
1999ರಲ್ಲಿ ಅಮೆರಿಕಕ್ಕೆ ಪರಾರಿಯಾಗಿದ್ದ ಆರ್ಥಿಕ ಅಪರಾಧಿ ಮೋನಿಕಾ ಕಪೂರ್ ಸಿಬಿಐ ವಶಕ್ಕೆ

ನವದೆಹಲಿ, ಜು. 9 (ಪಿಟಿಐ) ಸಿಬಿಐ ಇಂದು ಅಮೆರಿಕದಿಂದ ಆರ್ಥಿಕ ಅಪರಾಧಿ ಮೋನಿಕಾ ಕಪೂರ್ ಅವರನ್ನು ಯಶಸ್ವಿಯಾಗಿ ದೇಶಕ್ಕೆ ಕರೆ ತಂದಿದೆ. ಇಂಟರ್‌ಪೋಲ್ ರೆಡ್ ಕಾರ್ನರ್ ನೋಟೀಸ್ ಹೊಂದಿದ್ದ ಮೋನಿಕಾ 25 ವರ್ಷಗಳಿಗೂ ಹೆಚ್ಚು ಕಾಲ ನ್ಯಾಯಾಂ

9 Jul 2025 11:32 am
ಪ್ರೀತಿಸಲು ನಿರಾಕರಿಸಿದ ಯುವತಿಗೆ ಆ್ಯಸಿಡ್ ಎರಚಿ ತಾನೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆತ್ನಿಸಿದ ಪಾಗಲ್ ಪ್ರೇಮಿ

ಚಿಕ್ಕಬಳ್ಳಾಪುರ, ಜು 9– ಪ್ರೀತಿಸಲು ನಿರಾಕರಿಸಿದ ಯುವತಿಗೆ ಆ್ಯಸಿಡ್ ಎರಚಿ ತಾನೂ ಕೂಡ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಪಾಗಲ್ ಪ್ರೇಮಿ ಮ

9 Jul 2025 11:29 am
ದಾವಣಗೆರೆ ಹಾಗೂ ಧಾರವಾಡದಲ್ಲಿ ಹೃದಯಾಘಾತದಿಂದ ಇಬ್ಬರು ವಿದ್ಯಾರ್ಥಿಗಳ ಸಾವು

ದಾವಣಗೆರೆ/ಧಾರವಾಡ, ಜು.9– ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರೆದಿದ್ದು, ದಾವಣಗೆರೆಯಲ್ಲಿ ವಿದ್ಯಾರ್ಥಿಯೊಬ್ಬ ಹಾಗೂ ಧಾರವಾಡದಲ್ಲಿ ಯುವತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ. ದಾವಣಗೆರೆ ಜ

9 Jul 2025 10:50 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (09-07-2025)

ನಿತ್ಯ ನೀತಿ : ನಗಲು ಕಲಿತವನು ಬಹುಕಾಲ ಬದುಕುತ್ತಾನೆ. ಪಂಚಾಂಗ ; ಬುಧವಾರ , 09-07-2025ವಿಶ್ವಾವಸುನಾಮ ಸಂವತ್ಸರ/ಉತ್ತರಾಯಣ/ಸೌರ ವರ್ಷ ಋತು/ಆಷಾಢ ಮಾಸ/ಶುಕ್ಲ ಪಕ್ಷತಿಥಿ: ಚತುರ್ದಶಿ/ನಕ್ಷತ್ರ: ಮೂಲಾ/ಯೋಗ: ಬ್ರಹ/ಕರಣ: ಗರಜೆಸೂರ್ಯೋದಯ – ಬೆ.05

9 Jul 2025 6:03 am
ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವರೊಂದಿಗೆ ಡಿಸಿಎಂ ಚರ್ಚೆ

ಬೆಂಗಳೂರು,ಜು.8- ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದ್ರ ಪಾಟೀಲ್‌ರ ಜೊತೆ ಸಭೆಯ ಬಳಿಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ದೆಹಲಿಯಲ್ಲಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಹಿರಿಯ ಅಧಿಕಾರಿಗಳು ಹಾಗೂ ವಕೀಲರೊಂದಿಗೆ ಮಹ

8 Jul 2025 3:47 pm
ಇಡಿ ಯಿಂದ ಡಿ.ಕೆ.ಸುರೇಶ್‌ ವಿಚಾರಣೆ

ಬೆಂಗಳೂರು,ಜು.8- ಐಶ್ವರ್ಯಗೌಡ ಅವರ ಚಿನ್ನವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರನ್ನು ಜಾರಿ ನಿರ್ದೇಶನಾಲಯ ಎರಡನೇ ಬಾರಿಗೆ ವಿಚಾರಣೆಗೊಳಪಡಿಸಿದೆ. ಐಶ್ವರ್ಯಗೌಡ ಹಲವಾರು ಮಂದಿಗೆ ಚಿನ್ನವ್ಯಾಪಾರ

8 Jul 2025 3:46 pm
ಇಂದು ಅಮರನಾಥನ ದರ್ಶನಕ್ಕೆ ಹೊರಟ 7500 ಭಕ್ತರು

ಜಮು, ಜು. 8 (ಪಿಟಿಐ)– ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿರುವ 3,880 ಮೀಟರ್‌ ಎತ್ತರದ ಅಮರನಾಥ ಗುಹಾ ದೇವಾಲಯಕ್ಕೆ ಇಂದು ಮುಂಜಾನೆ 7,500 ಕ್ಕೂ ಹೆಚ್ಚು ಯಾತ್ರಿಕರ ಹೊಸ ತಂಡ ಹೊರಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 38 ದಿನಗಳ ತೀರ್ಥಯಾ

8 Jul 2025 3:44 pm
ಗಾಂಜಾ ನಾಶಕ್ಕೆ ಟೊಂಕ ಕಟ್ಟಿ ನಿಂತ ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್‌

ಹೈದ್ರಾಬಾದ್‌, ಜು.8-ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಪವನ್‌ ಕಲ್ಯಾಣ್‌ ಅವರು ಅಧಿಕಾರ ಸ್ವೀಕರಿಸಿದ ಬಳಿಕ ರಾಜ್ಯದಲ್ಲಿ ಅಕ್ರಮ ಗಾಂಜಾ ಬೆಳೆಯನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳುವ ಮೂಲಕ ಜನಮನ ಗೆದ್ದಿದ್ದಾರೆ. ಗಾಂಜಾ ಬೆಳೆ

8 Jul 2025 3:43 pm
ಬಿಹಾರ ಮಹಿಳೆಯರಿಗೆ ಮಾತ್ರ ಉದ್ಯೋಗ ಮೀಸಲಾತಿ : ನಿತೀಶ್‌ ಕುಮಾರ್‌ ಘೋಷಣೆ

ಪಾಟ್ನಾ,ಜು.8– ಮಹತ್ವದ ಬೆಳವಣಿಗೆಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಘೋಷಣೆಗೂ ಮುನ್ನ ಪ್ರಮುಖ ನಾರಿ ಶಕ್ತಿ (ಮಹಿಳಾ ಸಬಲೀಕರಣ) ಅಭಿಯಾನದಲ್ಲಿ ರಾಜ್ಯದ ಪ್ರತಿಯೊಂದು ವರ್ಗದ ಸರ್ಕಾರಿ ಉದ್ಯೋಗಗಳಲ್ಲಿನ ಎಲ್ಲಾ ಹ್ದುೆಗಳಲ್

8 Jul 2025 3:41 pm
ಕನ್ವರ್‌ ಯಾತ್ರೆ : ಮಾಂಸದ ಅಂಗಡಿಗಳಿಗೆ ನಿರ್ಬಂಧ

ನವದೆಹಲಿ,ಜು.8– ಇದೇ ಜುಲೈ 11 ರಿಂದ 23 ರವರೆಗೆ ನಡೆಯಲಿರುವ ಕನ್ವರ್‌ ಯಾತ್ರೆಯ ಸಮಯದಲ್ಲಿ ಮಾಂಸದ ಅಂಗಡಿಗಳು ತೆರೆದಿರಲು ಆಡಳಿತವು ಅನುಮತಿಸುವುದಿಲ್ಲ ಎಂದುದೆಹಲಿ ಸಚಿವ ಕಪಿಲ್‌ ಮಿಶ್ರಾ ಹೇಳಿದ್ದಾರೆ. ಆದಾಗ್ಯೂ, ಕನ್ವರ್‌ ಯಾತ್ರ

8 Jul 2025 3:39 pm
ಜ್ಯೂವೆಲರಿ ಮಾಲೀಕರಿಗೆ ವಂಚಿಸಿದ್ದ ಆರೋಪಿ ಸೆರೆ, 2.5 ಕೋಟಿ ರೂ.ಮೌಲ್ಯದ ಚಿನ್ನದ ಗಟ್ಟಿ ಜಪ್ತಿ

ಬೆಂಗಳೂರು, ಜು.8– ಚಿನ್ನಾ ಭರಣದ ಅಂಗಡಿಯಿಂದ ಚಿನ್ನದ ಗಟ್ಟಿಯನ್ನು ಪಡೆದುಕೊಂಡು ಆಭರಣ ತಯಾರಿಸಿಕೊಡದೇ ವಂಚಿಸಿ ಮಾರಾಟ ಮಾಡಿದ್ದ ರಾಜಸ್ಥಾನದ ಆರೋಪಿಯನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿ 2.5ಕೋಟಿ ರೂ. ಮೌಲ್ಯದ 3 ಕೆಜಿ 166 ಗ್ರಾಂ ಚಿ

8 Jul 2025 3:35 pm
ಆರ್‌ಸಿಬಿ ಬೌಲರ್‌ ಯಶ್‌ ದಯಾಳ್‌ ವಿರುದ್ಧ ಅತ್ಯಾಚಾರ ಪ್ರಕರಣ

ಗಾಜಿಯಾಬಾದ್‌, ಜು. 8 (ಪಿಟಿಐ)- ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಪರ ಆಡುವ ಕ್ರಿಕೆಟಿಗ ಯಶ್‌ ದಯಾಳ್‌ ವಿರುದ್ಧ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ. ಬಿಎನ್‌ಎಸ್

8 Jul 2025 3:32 pm
ಲಾರಿ ಮಾಲೀಕರಿಗೆ ಬಾಕಿ ಪಾವತಿಸುವಂತೆ ಸರ್ಕಾರಕ್ಕೆ ಬಿ.ವೈ ವಿಜಯೇಂದ್ರ ಆಗ್ರಹ

ಬೆಂಗಳೂರು,ಜು.8- ಕಮಿಷನ್‌ ದಂಧೆಗೆ ಕನಿಷ್ಠ ಅಲ್ಪವಿರಾಮನ್ನಾದರೂ ನೀಡಿ ಜನರನ್ನು ಹಸಿವೆಂಬ ಬಾಧೆ ಬಾಧಿಸದಂತೆ ಈ ಕೂಡಲೇ ಲಾರಿ ಮಾಲೀಕರ ಬಾಕಿ ಹಣವನ್ನು ಪಾವತಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜ್ಯ ಬಿಜೆಪಿ ಅಧ್

8 Jul 2025 3:30 pm
ಸುಂಕ ಅಮಾನತು ಅವಧಿಯನ್ನು ಆ.1 ರವರೆಗೆ ವಿಸ್ತರಣೆ ಮಾಡಿದ ಟ್ರಂಪ್

ನವದೆಹಲಿ, ಜು. 8 (ಪಿಟಿಐ)- ಕಳೆದ ಏಪ್ರಿಲ್‌ 2 ರಂದು ವಿಧಿಸಲಾಗಿದ್ದ ಪರಸ್ಪರ ಸುಂಕಗಳ ಅಮಾನತು ಅವಧಿಯನ್ನು ಆಗಸ್ಟ್‌ 1 ರವರೆಗೆ ಅಮೆರಿಕ ವಿಸ್ತರಿಸಿದೆ, ಇದು ಭಾರತೀಯ ರಫ್ತುದಾರರಿಗೆ ಪರಿಹಾರವನ್ನು ನೀಡುತ್ತದೆ ಮತ್ತು ಮಧ್ಯಂತರ ವ್ಯ

8 Jul 2025 3:27 pm
ಕುರ್ಚಿ ಕಿತ್ತಾಟದಲ್ಲಿ ರಾಜ್ಯದ ಹಿತ ಮರೆತ ಡಿಎಂ-ಡಿಸಿಎಂ : ಬೊಮ್ಮಾಯಿ

ಹುಬ್ಬಳ್ಳಿ,ಜು.8- ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಕುರ್ಚಿ ಕಿತ್ತಾಟದಲ್ಲಿ ಜನರು ಮತ್ತು ರಾಜ್ಯವನ್ನು ಮರೆತಿದ್ದಾರೆ. ಕೇವಲ ತಮ ಕುರ್ಚಿ ಉಳಿಸಿಕೊಳ್ಳಲು ಸಮಯ ಕಳೆಯುತ್ತಿದ್ದಾರೆ. ಈ ಸರ್ಕಾರವನ್ನು ತಂದಿರ

8 Jul 2025 3:12 pm
ಸರ್ಕಾರದ ವಿರುದ್ಧ ಸಿಡಿದೆದ್ದು ಬೀದಿಗಿಳಿದ 25 ಸಾವಿರ ಮಹಾನಗರ ಪಾಲಿಕೆ ನೌಕರರು

ಬೆಂಗಳೂರು, ಜು. 8– ತಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ಬಿಬಿಎಂಪಿ ನೌಕರರು ಹಾಗೂ ರಾಜ್ಯದ 10 ಮಹಾನಗರ ಪಾಲಿಕೆಗಳ 25 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳು ಇಂದು ಸಾಮೂಹಿಕ ರಜೆ ಹಾಕಿ ಪ್ರತಿಭಟನೆಯ ಹಾದಿ ಹಿಡಿದಿರುವುದರಿಂದ ರ

8 Jul 2025 3:11 pm
ಟೆಕ್ಸಾಸ್‌‍ ಪ್ರವಾಹಕ್ಕೆ 100 ಮಂದಿ ಬಲಿ

ಕೆರ್ವಿಲ್ಲೆ (ಯುಎಸ್‌‍), ಜು. 8 (ಎಪಿ)- ಅಮೆರಿಕದ ಟೆಕ್ಸಾಸ್‌‍ನಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಾವನ್ನಪ್ಪಿದವರ ಸಂಖ್ಯೆ 100ರ ಗಡಿ ದಾಟಿದೆ. ಪ್ರವಾಹ ಸಂತ್ರಸ್ತರ ಹುಡುಕಾಟವನ್ನು ಮೇಲ್ವಿಚಾರಣೆ ಮಾಡುತ್ತಿರುವ ಅಧಿಕಾರಿಗಳು ಹ

8 Jul 2025 3:07 pm
ಪ್ರಿಯತಮನೊಂದಿಗೆ ಸೇರಿ ಪತಿ ಕೊಂದಿದ್ದ ಪತ್ನಿ : ಸಾಕ್ಷಿ ಹೇಳಿದ 3 ವರ್ಷದ ಮಗು

ಕೊರಟಗೆರೆ,ಜು.8- ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಪ್ರಿಯತಮನ ಜೊತೆ ಸೇರಿ ಪತ್ನಿಯೇ ಪತಿಯನ್ನು ಕೊಲೆ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ವರ್ಷದ ಮಗಳ ಹೇಳಿಕೆ ಅನ್ವಯಿಸಿ ತುಮಕೂರಿನ ಮೂರನೇ ಅಧಿಕ ಸತ್ರ ನ್ಯಾಯಾಲಯ ಆರೋ

8 Jul 2025 1:11 pm
ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲೇ ಮಹಿಳೆಗೆ ಹೆರಿಗೆ ಮಾಡಿಸಿದ ಯೋಧನಿಗೆ ಸೇನೆ ಶ್ಲಾಘನೆ

ನವದೆಹಲಿ, ಜು. 8 (ಪಿಟಿಐ) ರೈಲ್ವೆ ಪ್ಲಾಟ್‌ಫಾರ್ಮ್ನಲ್ಲಿ ಹೆರಿಗೆ ನೋವಿನಿಂದ ನರಳುತ್ತಿದ್ದ ಮಹಿಳೆಯೊಬ್ಬರಿಗೆ ಸಾಧಾರಣ ಸಂಪನ್ಮೂಲಗಳನ್ನು ಬಳಸಿ ಹೆರಿಗೆ ಮಾಡಿಸಿದ ಸೇನಾ ಯೋಧ ಮೇಜರ್ ರೋಹಿತ್ ಅವರ ಕಾರ್ಯವನ್ನು ಸೇನಾ ಮುಖ್ಯಸ್ಥ

8 Jul 2025 12:56 pm
ಹಾವೇರಿ : ಹೃದಯಾಘಾತ ಲಾರಿ ಚಾಲಕ ಸಾವು

ಹಾವೇರಿ, ಜು.8 – ಹೃದಯಾಘಾತದಿಂದ ಲಾರಿ ಚಾಲಕರೊಬ್ಬರು ಮೃತಪಟ್ಟಿರುವ ಘಟನೆ ಬ್ಯಾಡಗಿ ತಾಲ್ಲೂಕಿನ ಮೂಟೆ ಬೆನ್ನೂರು ಗ್ರಾಮದಲ್ಲಿ ನಡೆದಿದೆ.ಬಾಬುರಾವ್ ಖಮ್ಮಟ್ (50) ಮೃತಪಟ್ಟ ಲಾರಿ ಚಾಲಕ. ಮಹರಾಷ್ಟ್ರದ ಉಮ್ರಾವತಿ ಗ್ರಾಮದ ನಿವಾಸಿಯ

8 Jul 2025 12:53 pm
ನಾಳೆ ಭಾರತ್ ಬಂದ್ : ಬ್ಯಾಂಕಿಂಗ್ ಸೇರಿದಂತೆ ದೇಶದಾದ್ಯಂತ ಅನೇಕ ಸೇವೆಗಳು ವ್ಯತ್ಯಯ

ನವದೆಹಲಿ,ಜು.:- ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ ಹಾಗೂ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ಕಾರ್ಪೊರೇಟ್ ಪರ ನೀತಿಗಳನ್ನು ವಿರೋಧಿಸಿ ನಾಳೆ ಬ್ಯಾಂಕ್ ನೌಕರರ ಸಂಘಟನೆಗಳು ದೇಶದಾದ್ಯಂತ ಬ್ಯಾಂಕ್ ಮುಷ್

8 Jul 2025 11:57 am
ಡಿಕೆಶಿ ಸಿಎಂ ಆದರೆ ಸಾಕು, ನನಗೆ ಸಚಿವ ಸ್ಥಾನ ಬೇಡ : ಸಿ.ಪಿ.ಯೋಗೇಶ್ವರ್

ರಾಮನಗರ.ಜು.8– ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು, ನನಗೆ ಸಚಿವ ಸ್ಥಾನ ಬೇಡ ಎಂದು ಚನ್ನಪಟ್ಟಣ ಕ್ಷೇತ್ರದ ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜಿಲ್ಲೆಯ ಜನ ಹಾಗೂ ಶಾಸಕರ ಅಭ

8 Jul 2025 11:49 am
ಪಕ್ಷ ಸಂಘಟನೆ, ಇತರ ವಿಚಾರಗಳ ಬಗ್ಗೆ ಸುರ್ಜೇವಾಲ ಜೊತೆ ಚರ್ಚೆ : ಡಿಕೆಶಿ

ಬೆಂಗಳೂರು, ಜು.8- ಪಕ್ಷ ಸಂಘಟನೆ ಹಾಗೂ ಇತರ ವಿಚಾರಗಳ ಬಗ್ಗೆ ಚರ್ಚೆ ನಡೆಸಲು ಎಐಸಿಸಿ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಮುಖ್ಯಮಂತ್ರಿ ಹಾಗೂ ತಮ್ಮೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಉಪಮುಖ್ಯಮಂತ

8 Jul 2025 11:09 am