SENSEX
NIFTY
GOLD
USD/INR

Weather

26    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(29-06-2024)

ನಿತ್ಯ ನೀತಿ : ಒಬ್ಬ ಒಳ್ಳೆಯ ವ್ಯಕ್ತಿಗೆ ಮೋಸ ಮಾಡುವುದು ಎಂದರೆ ಕೈಯಲ್ಲಿರುವ ವಜ್ರವನ್ನು ಎಸೆದು ಕಲ್ಲನ್ನು ಎತ್ತಿಕೊಂಡಂತೆ. ಪಂಚಾಂಗ : ಶನಿವಾರ , 29-06-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಜ್ಯೇಷ್ಠ ಮಾಸ / ಕೃಷ್

29 Jun 2024 6:01 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (28-06-2024)

ನಿತ್ಯ ನೀತಿ : ಸೋತೆ ಎಂದು ಚಿಂತೆ ಪಡಬೇಡ. ಜೀವನ ಇಷ್ಟೇನಾ ಎಂದು ಮರುಗಬೇಡ. ಎಲ್ಲವನ್ನೂ ಕಳೆದುಕೊಂಡೆ ಎಂದು ಕೊರಗಬೇಡ. ನಿನಗಿಂತ ಕೆಳಗಿನವರನ್ನು ನೋಡಿ ನೀನು ಸಮಾಧಾನ ಪಡು. ದೇವರು ಯಾರನ್ನೂ ಕೈ ಬಿಡುವುದಿಲ್ಲ. ದೇವರಲ್ಲಿ ನಂಬಿಕೆ

28 Jun 2024 6:01 am
ಭಾರತದ ಬೌಲರ್‌ಗಳು ಚೆಂಡು ವಿರೂಪಗೊಳಿಸಿದ್ದಾರೆ : ಇಂಜಮಾಮ್‌ ಆರೋಪ

ನವದೆಹಲಿ, ಜೂ. 26– ಭಾರತ ತಂಡದ ವೇಗಿಗಳಾದ ಜಸ್ಪ್ರೀತ್ ಬುಮ್ರಾ ಹಾಗೂ ಅರ್ಷದೀಪ್ ಸಿಂಗ್ ಅವರು ಪದೇ ಪದೇ ಚೆಂಡನ್ನು ವಿರೂಪಗೊಳಿಸುತ್ತಿರುವುದರಿಂದ ಪ್ರಸಕ್ತ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಯಶಸ್ಸು ಕಾಣುತ್ತಿದ್ದಾರೆ ಎಂದು ಪಾಕಿ

26 Jun 2024 4:00 pm
41 ಲಕ್ಷ ರೂಪಾಯಿ ವೌಲ್ಯದ ಡ್ರಗ್ಸ್ ನಾಶ ಮಾಡಿದ ಪೊಲೀಸರು

ಬೆಂಗಳೂರು, ಜೂ.26– ಮಾದಕ ದ್ರವ್ಯ ಮಾರಾಟ ಹಾಗೂ ಸರಬರಾಜು ವಿರುದ್ಧ ಸಮರ ಸಾರಿರುವ ಬೆಂಗಳೂರು ನಗರ ಪೊಲೀಸರು ವಿವಿಧ ಪ್ರಕರಣಗಳಲ್ಲಿ ಕಳೆದ ಫೆಬ್ರವರಿ 10ರಿಂದ ಜೂ. 24ರವರೆಗೆ ವಶಪಡಿಸಿಕೊಳ್ಳಲಾದ 41,73,22,900 ಮೌಲ್ಯದ ವಿವಿಧ ಮಾದಕ ದ್ರವ್ಯಗಳ

26 Jun 2024 3:53 pm
ಮಾದಕ ಮುಕ್ತ ಬೆಂಗಳೂರು ನಗರ ನಿರ್ಮಾಣಕ್ಕೆ ಕೈಜೋಡಿಸಿ : ಬಿ.ದಯಾನಂದ

ಬೆಂಗಳೂರು, ಜೂ.26- ಸಾಕ್ಷ್ಯ ಸ್ಪಷ್ಟ – ನಿಯಂತ್ರಣ ಅವಶ್ಯ ಎಂಬ ವಿಶ್ವ ಸಂಸ್ಥೆಯ ಧ್ಯೇಯ ವಾಕ್ಯದಲ್ಲಿ ಈ ವರ್ಷದ ಮಾದಕ ವ್ಯಸನ ಮತ್ತು ಕಳ್ಳಸಾಗಣೆ ವಿರೋಧದ ಅಂತಾರಾಷ್ಟ್ರಿಯ ದಿನವನ್ನು ಆಚರಿಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ

26 Jun 2024 3:50 pm
ಸದ್ಯದಲ್ಲೇ ಆಟೋ ಬಾಡಿಗೆ, ಹೋಟೆಲ್‌ ತಿಂಡಿ ದರ ಏರಿಕೆ “ಗ್ಯಾರಂಟಿ”

ಬೆಂಗಳೂರು,ಜೂ.26- ಡೀಸೆಲ್‌, ಪೆಟ್ರೋಲ್‌ ಹಾಗೂ ಹಾಲಿನ ದರ ಏರಿಕೆಯಾಗಿರು ಬೆನ್ನಲ್ಲೇ, ಆಟೋ ಪ್ರಯಾಣ ದರ, ಹೋಟೆಲ್‌‍ಗಳಲ್ಲಿ ತಿಂಡಿ-ತಿನಿಸುಗಳ ಬೆಲೆ ಕೂಡ ಹೆಚ್ಚಾಗಲಿದ್ದು, ಹೋಟೆಲ್‌ಗಳನ್ನೇ ನೆಚ್ಚಿಕೊಂಡಿರುವ ಗ್ರಾಹಕರ ಜೇಬಿಗೆ

26 Jun 2024 3:47 pm
ರಾಜ್ಯದ ಏಳು ಜಿಲ್ಲೆಗಳಲ್ಲಿ ಹೊಸ ಕೃಷಿ ತರಬೇತಿ ಕೇಂದ್ರ ಸ್ಥಾಪನೆ

ಬೆಳಗಾವಿ ಜೂ 26- ರಾಜ್ಯದಲ್ಲಿ ಈ ವರ್ಷ 7 ಜಿಲ್ಲೆಗಳಲ್ಲಿ ಹೊಸದಾಗಿ ಕೃಷಿ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಕೃಷಿ ಸಚಿವರಾದ ಎನ್.ಚೆಲುವರಾಯಸ್ವಾಮಿ ತಿಳಿಸಿದ್ದಾರೆ.ಬೆಳಗಾವಿ ಸುವರ್ಣ ಸೌಧ ಸಭಾಂಗಣದಲ್ಲಿ ಕೃಷಿ

26 Jun 2024 3:37 pm
ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ತರಾಟೆ

ಬೆಂಗಳೂರು, ಜೂ.26- ಕರ್ನಾಟಕ ಗಣಿ ಪರಿಸರ ಪುನಶ್ಚೇತನ ಯೋಜನೆಗಳಿಗೆ ವರ್ಷ ಕಳೆದರೂ ವಿಸ್ತೃತ ಯೋಜನಾ ವರದಿ ತಯಾರಾಗದೇ ಇರುವ ಬಗ್ಗೆ ಅಸಹನೆ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲಾಖೆಯ ಕಾರ್ಯದರ್ಶಿಯವರನ್ನು ತೀವ್ರವಾಗ

26 Jun 2024 3:33 pm
ಯುನೈಟೆಡ್‌ ವೇ ಸಂಸ್ಥೆ ಸಹಯೋಗದಲ್ಲಿ ಬಿದರೆ ಅಗ್ರಹಾರ ಕೆರೆಗೆ ಪುನರುಜ್ಜೀವ

ಬೆಂಗಳೂರು, ಜೂ.26- ಬೆಂಗಳೂರು ಎದುರಿಸುತ್ತಿರುವ ತೀವ್ರವಾದ ನೀರಿನ ಕೊರತೆಯನ್ನು ನಿವಾರಿಸುವ ನಿಟ್ಟಿನಲ್ಲಿ ಸುಸ್ಥಿರ ಮೊಬಿಲಿಟಿಯಲ್ಲಿ ಜಾಗತಿಕ ನಾಯಕ ಆಲ್ಸ್ಟಂ, ಮುಂಚೂಣಿಯ ಲಾಭರಹಿತ ಸಂಸ್ಥೆ ಯುನೈಟೆಡ್‌ ವೇ ಬೆಂಗಳೂರು ಸಹಯೋಗದ

26 Jun 2024 3:31 pm
ಸತತ 2ನೇ ಬಾರಿಗೆ ಸ್ಪೀಕರ್‌ ಗದ್ದುಗೆ ಅಲಂಕರಿಸಿದ ಓಂ ಬಿರ್ಲಾ, ಇಂಡಿ ಕೂಟಕ್ಕೆ ಮುಖಭಂಗ

ನವದೆಹಲಿ,ಜೂ.26- ಪ್ರಧಾನಿ ನರೇಂದ್ರಮೋದಿ ನೇತೃತ್ವದ ಎನ್‌‍ಡಿಎ ಸರ್ಕಾರಕ್ಕೆ ಅಗ್ನಿಪರೀಕ್ಷೆಯಾಗಿದ್ದ ಲೋಕಸಭೆಯ ಸ್ಪೀಕರ್‌ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಓಂ ಬಿರ್ಲಾ ಅವರು 2ನೇ ಬಾರಿಗೆ ಆಯ್ಕೆಯಾಗಿದ್ದು, ಇಂಡಿಯಾ ಮೈತ್ರ

26 Jun 2024 3:24 pm
ವಿಪಕ್ಷಗಳ ಧ್ವನಿಗೆ ಅವಕಾಶ ಕೊಡಿ : ಸ್ಪೀಕರ್‌ಗೆ ರಾಹುಲ್‌ ಗಾಂಧಿ ಮನವಿ

ನವದೆಹಲಿ, ಜೂ.26- 2ನೇ ಅವಧಿಗೆ ಲೋಕಸಭೆಯ ಸ್ಪೀಕರ್‌ ಆಗಿ ಆಯ್ಕೆಯಾಗಿರುವ ಓಂ ಬಿರ್ಲಾ ಅವರನ್ನು ಅಭಿನಂದಿಸಿರುವ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು, ಪ್ರತಿಪಕ್ಷಗಳು ಭಾರತದ ಧ್ವನಿ ಆಗಿ ಕೆಲಸ ಮಾಡಲು ಅನುವು ಮಾಡಿಕೊಡಬೇಕು

26 Jun 2024 3:20 pm