ನಿತ್ಯ ನೀತಿ : ಹಿಂದಕ್ಕೆ ನೋಡು ಅನುಭವ ಸಿಗುತ್ತೆ ಮುಂದಕ್ಕೆ ನೋಡು ಭವಿಷ್ಯ ಸಿಗುತ್ತೆ ಸುತ್ತಲೂ ನೋಡು ಸತ್ಯದ ಅರಿವಾಗುತ್ತೆ ನಿನ್ನೊಳಗೆ ನಿನ್ನನ್ನೇ ನೋಡು ಆತವಿಶ್ವಾಸ ಹೆಚ್ಚಾಗುತ್ತೆ..!! ಪಂಚಾಂಗ : ಮಂಗಳವಾರ, 30-12-2025 ವಿಶ್ವಾವಸು
ನವದೆಹಲಿ, ಡಿ.29- ಇಂದು ಬೆಳಿಗ್ಗೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೂನ್ಯ ಗೋಚರತೆಯ ಮಂಜಿನ ಕಾರಣ ಕನಿಷ್ಠ 128 ವಿಮಾನ ಪ್ರಯಾಣಗಳನ್ನು ರದ್ದುಗೊಳಿಸ ಲಾಗಿದೆ ಮತ್ತು ಎಂಟು ವಿಮಾನಗಳನ್ನು ಬೇರೆಡೆಗ
ಚಾಮರಾಜನಗರ,ಡಿ.29- ರಾತ್ರಿ ಕರ್ತವ್ಯಮುಗಿಸಿ ಬೆಳಗಿನ ಜಾವ ಮನೆಗೆ ಮರಳಿದ್ದ ಎಎಸ್ಐ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.ಸಂತೇಮರಹಳ್ಳಿ ಪೊಲೀಸ್ ಠಾಣೆಯ ಎಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದ ನಾ
ಬೆಂಗಳೂರು,ಡಿ.29– ಹೊಸ ವರ್ಷಾಚರಣೆ ಸಂದರ್ಭದಲ್ಲಿ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಆಗದಂತೆ ಸುರಕ್ಷತಾ ಕ್ರಮ ಕೈಗೊಳ್ಳಬೇಕೆಂದು ರಾಜ್ಯದ ಪೊಲೀಸ್ ಮಹಾ ನಿರ್ದೇಶಕರಾದ ಡಾ.ಎಂ.ಎ ಸಲೀಂ ಅವರು ಆದೇಶಿಸಿದ್ದಾರೆ. ರಾಜ
ಬೆಂಗಳೂರು,ಡಿ.29- ರಾಜಧಾನಿ ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಮನೆಗಳನ್ನು ತೆರವು ಗೊಳಿಸಿದ ನಂತರ ಹೊಸದಾಗಿ ಸಂತ್ರಸ್ತರಿಗೆ ಮನೆ ನಿರ್ಮಾಣ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಬಿ
ನವದೆಹಲಿ,ಡಿ.29- ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಬೆಂಗಳೂರು,ಡಿ.29- ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ಕೈಗೊಂಡು ವಿದೇಶಿ ಪ್ರಜೆ ಹಾಗೂ ಡೆಲಿವರಿ ಬಾಯ್ನನ್ನು ಬಂಧಿಸಿ 2.50 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿ ಯಾಗಿ
ಬೆಂಗಳೂರು,29-ರಾಜ್ಯದಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ದಂಧೆ ಪ್ರಕರಣ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲರಾಗಿರುವ ಗೃಹಸಚಿವ ಡಾ.ಜಿ.ಪರಮೇಶ್ವರ್ ತಕ್ಷಣವೇ ತಮ ಸ್ಥಾನಕ್ಕೆ ನೈತಿಕ ಹೊಣೆ ಹೊತ್ತು ರಾಜೀ
ಬೆಂಗಳೂರು,ಡಿ.29-ಹೊಸವರ್ಷಾಚರಣೆ ಸಂಭ್ರಮದ ಸಂದರ್ಭದಲ್ಲಿ ಬೇರೆಯವರಿಗೆ ತೊಂದರೆ ಕೊಟ್ಟರೆ ಮುಲಾಜಿಲ್ಲದೇ ಬಂಧಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ ಸಿಂಗ್ ಎಚ್ಚರಿಕೆ ನೀಡಿದರು. ಪತ್ರಿಕಾಗೋಷ್ಠಿಯಲ್
ಬೆಂಗಳೂರು,ಡಿ.29- ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಟೀಕೆ ಬಳಿಕ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಕೋಗಿಲು ಕ್ರಾಸ್ ಬಳಿ ಒತ್ತುವರಿ ತೆರವು ಕಾರ್ಯಾಚರಣೆಯಿಂದ ಸಂತ್ರಸ್ಥರಾದ ಕುಟುಂಬಗಳಿಗೆ ಪುನರ್ವಸತಿ ಕಲ್ಪ
ಬೆಂಗಳೂರು, ಡಿ.29- ಬೇಲಿಯೇ ಎದ್ದು ಹೊಲ ಮೇಯ್ದಂತೆ ರಾಷ್ಟ್ರೀಕೃತ ಬ್ಯಾಂಕಿನ ಮ್ಯಾನೇಜರ್ ಒಬ್ಬರು ತಮ ಗ್ರಾಹಕರನ್ನು ನಂಬಿಸಿ ಅವರ ಹೆಸರಿನಲ್ಲಿ ಮೂರು ಕೋಟಿ ರೂಪಾಯಿಗೂ ಹೆಚ್ಚಿನ ಮೊತ್ತದ ಚಿನ್ನಾಭರಣ ಅಡಮಾನ ಸಾಲ ಪಡೆದು, ವಂಚಿಸ
ಕಾರವಾರ,ಡಿ.29- ಕಾರವಾರದ ಜನರ ಬಹುದಿನದ ಬೇಡಿಕೆಯಂತೆ ಕ್ಷೇತ್ರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನೀಡುವುದು ನಮ್ಮ ಸರ್ಕಾರದ ಜವಾಬ್ದಾರಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಕಾರವಾರದ ರವೀಂದ್ರನಾಥ ಠಾ
ನವದೆಹಲಿ, ಡಿ.29- ಭಾರತದ ಏಳನೇ ಅತಿದೊಡ್ಡ ಬ್ಲಾಕ್ ಬಸ್ಟರ್ ಸಿನಿಮಾ ಎಂಬ ಖ್ಯಾತಿಗೆ ರಣವೀರ್ ಸಿಂಗ್ ನಟನೆಯ ಧುರಂಧರ್ ಚಿತ್ರ ಪಾತ್ರವಾಗಿದೆ.ಕೇವಲ 24 ದಿನಗಳಲಿ ಈ ಚಿತ್ರವು ಜಾಗತಿಕವಾಗಿ 1,050 ಕೋಟಿ ರೂ.ಗಳ ಲಾಭದ ಗಡಿ ದಾಟಿ, ಇದುವರ
ವಾಷಿಂಗ್ಟನ್, ಡಿ.29- ರಷ್ಯಾ ಉಕ್ರೇನ್ ನಡುವಿನ ಯುದ್ಧ ಕೊನೆಗೊಳ್ಳುವ ಹಂತದಲ್ಲಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.ಉಕ್ರೇನ್ ಅಧ್ಯಕ್ಷ ವ್ಲಾಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ತನ್ನ ಖಾಸಗಿ ನ
ವಿಶಾಖಪಟ್ಟಣಂ, ಡಿ. 29 (ಪಿಟಿಐ) ಇಲ್ಲಿಂದ ಸುಮಾರು 66 ಕಿ.ಮೀ ದೂರದಲ್ಲಿರುವ ಯಲಮಂಚಿಲಿಯಲ್ಲಿ ಟಾಟಾನಗರ-ಎರ್ನಾಕುಲಂ ಎಕ್ಸ್ ಪ್ರೆಸ್ನ ಎರಡು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಪೊ
ತಿ.ನರಸೀಪುರ,ಡಿ.29-ಯುವತಿಯೊಬ್ಬಳು ಕಾಣೆಯಾದ ವಿಷಯಕ್ಕೆ ಸಂಬಂಧಿಸಿದಂತೆ ಗ್ರಾಮದ ಮುಖಂಡರು ಯುವಕನೊಬ್ಬನಿಗೆ ಹಲ್ಲೆ ನಡೆಸಿ ಬೆದರಿಕೆಯೊಡ್ಡಿದ ಹಿನ್ನೆಲೆಯಲ್ಲಿ ಭಯಭೀತನಾದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರು
ಚಿಕ್ಕಮಗಳೂರು,ಡಿ.29- ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಕಾಫಿನಾಡಿನ ರೆಸಾರ್ಟ್ಗಳು, ಹೋಟೆಲ್ಗಳು, ಹೋಂಸ್ಟೇಗಳಲ್ಲಿ ಬುಕ್ಕಿಂಗ್ ಭರಾಟೆ ಜೋರಾಗಿ ನಡೆಯುತ್ತಿದೆ. ಹೊಸ ವರ್ಷವನ್ನು ಬರಮಾಡಿಕೊಳ್ಳಲು ರಾಜ್ಯದ ಜನತೆ ಸಜ್ಜಾಗುತ
ಚಿಕ್ಕಮಗಳೂರು,ಡಿ.29-ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಕೃತಿ ಸುಂದರ ತಾಣ ಚಾರ್ಮುಡಿ ಘಾಟ್ನಲ್ಲಿ ಪ್ರವಾಸಿಗರ ಅಪಾಯಕಾರಿ ಹುಚ್ಚಾಟ ಮತ್ತೆ ಮುಂದುವರಿದಿದೆ. ನೀವು ಹೇಳೋದನ್ನು ಹೇಳುತ್ತಲೇ ಇರಿ, ನಾವು ಮಾಡೋದನ್ನು ಮಾಡುತ್ತಲೇ ಇ
ನಿತ್ಯ ನೀತಿ : ಎಲ್ಲಾ ಗೊತ್ತಿದ್ದು, ಗೊತ್ತಿಲ್ಲದಂತೆ ಇದ್ದು ಬಿಡು, ಅರ್ಥಮಾಡಿಕೊಂಡವರು ಜೊತೆಯುಳಿಯುತ್ತಾರೆ, ಅನುಮಾನ ಪಟ್ಟವರು ದೂರಸರಿದು ಹೋಗುತ್ತಾರೆ..!! ಪಂಚಾಂಗ : ಸೋಮವಾರ, 29-12-2025 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋ
ಪಾಟ್ನಾ, ಡಿ.28-ಬಿಹಾರದ ಜಮುಯಿ ಜಿಲ್ಲೆಯಲ್ಲಿ ಕಳೆದ ರಾತ್ರಿ ಸರಕು ಸಾಕಣೆ ರೈಲಿನ ಎಂಟು ವ್ಯಾಗನ್ಗಳು ಹಳಿ ತಪ್ಪಿದೆ.ಘಟನೆಯಿಂದ ಹೌರಾ-ಪಾಟ್ನಾ-ದೆಹಲಿ ಮಾರ್ಗದಲ್ಲಿ ರೈಲ್ವೆ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಅಧಿಕಾರಿಗಳು
ಬೆಂಗಳೂರು,ಡಿ.28- ಬೆಂಗಳೂರಿನಲ್ಲಿ ಮಾದಕ ವಸ್ತುಗಳ ತಯಾರಿಕಾ ಘಟಕಗಳು ಪತ್ತೆಯಾಗಿರುವುದಕ್ಕೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಸಿಡಿಮಿಡಿಯಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.ಇ
ಬೆಂಗಳೂರು,ಡಿ.28– ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಆಗದಂತೆ ನೋಡಿಕೊಳ್ಳಲು ಸೂಕ್ತ ಬಂದೋಬಸ್ತ್ ಒದಗಿಸಲು ಪೊಲೀಸರಿಗೆ ಸೂಚಿಸಲಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ನಗರ
ಕಾರವಾರ,ಡಿ.28- ದೇಶದ ಪ್ರಥಮ ಪ್ರಜೆಯಾಗಿರುವ ಸೇನಾ ಪಡೆಗಳ ಮಹಾದಂಡ ನಾಯಕಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಲಾಂತ ರ್ಗಾಮಿ ನೌಕೆಯಲ್ಲಿ ಪ್ರಯಾಣಿ ಸುವ ಮೂಲಕ ಹೊಸ ದಾಖಲೆ ಬರೆದರು. ಈ ಹಿಂದೆ ದಿ.ಎಪಿಜೆ ಅಬ್ದುಲ್ ಕಲಾಂ ಅವರು ಜಲ
ಬೆಂಗಳೂರು, ಡಿ.28- ಮಾದಕ ವಸ್ತುಗಳ ತಯಾರಿಕೆ ಜಾಲದ ವಿಷಯವಾಗಿ ನಿರ್ಲಕ್ಷ್ಯ ವಹಿಸುವ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವುದಷ್ಟೇ ಅಲ್ಲ, ಸೇವೆಯಿಂದ ವಜಾಗೊಳಿ ಸುವುದು ಸೇರಿದಂತೆ ಇತರೆ ಕಠಿಣ ಕ್ರಮಗಳನ್ನು ಕೈಗೊಳ್ಳುವು
ನವದೆಹಲಿ,ಡಿ.28- ಕನ್ನಡ ನಾಡು-ನುಡಿ ನಮ ಹೆಮೆ, ಕನ್ನಡ ಭೂಮಿ ನಮ ಹೆಮೆಯಾಗಿದೆ ಎಂದು ಪ್ರಧಾನಿ ನರೇಂದ್ರಮೋದಿ ಅವರು ಮುಕ್ತಕಂಠದಿಂದ ಕೊಂಡಾಡಿದ್ದಾರೆ. ದುಬೈ ಕನ್ನಡಿಗರ ಕನ್ನಡ ಭಾಷಾ ಪ್ರೇಮದ ಬಗ್ಗೆ ಶ್ಲಾಘಿಸಿದ ಅವರು,ದುಬೈನಲ್ಲಿ ಬ
ಬೆಂಗಳೂರು, ಡಿ.28-ಬಾಲಕಿಯ ಜೊತೆ ಸಲುಗೆ ಬೆಳೆಸಿ ಆಕೆಯ ಅಕ್ಕನೊಂದಿಗೂ ಪ್ರೀತಿಯ ನಾಟಕವಾಡಿ ನಗದು , ಚಿನ್ನಾಭರಣ ದೋಚಿದ್ದ ಹೊರ ರಾಜ್ಯದ ಆರೋಪಿಯನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಶುಭಾಂಶು ಶುಕ್ಲಾ(27)ಬಂಧಿತ ಆರೋಪಿಯಾಗಿ
ಬೆಂಗಳೂರು,ಡಿ.28– ಕೆಪಿಸಿಟಿಎಲ್ ವಿಭಾಗದಲ್ಲಿ ತುರ್ತು ನಿರ್ವಹಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಗರದ ವಿವಿಧ ಭಾಗಗಳಲ್ಲಿ ವಿದ್ಯುತ್ ಕಡಿತವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಕೆಪಿಸಿಟಿಎಲ್ ವತಿಯಿಂದ ತುರ್
ಢಾಕಾ,ಡಿ.28- ಇಂಖಿಲಾಬ್ ಮಂಚ ನಾಯಕ ಷರೀಫ್ ಉಸ್ಮಾನ್ ಹಾದಿಯ ಸಾವಿನ ಬಳಿಕ ದೇಶದಲ್ಲಿ ಭುಗಿಲೆದ್ದಿರುವ ಇತ್ತೀಇನ ಗಲಭೆಗಳಿಗೆ ಸರ್ಕಾರದಲ್ಲಿರುವ ಕೆಲವು ವರ್ಗಗಳು ಅವಕಾಶ ಮಾಡಿಕೊಡುತ್ತಿವೆ ಎಂದು ಬಾಂಗ್ಲಾದೇಶದ ಪತ್ರಿಕಾ ಸಂಪಾ
ಬೆಂಗಳೂರು, ಡಿ.28- ಹೊಸ ವರ್ಷದ ಸ್ವಾಗತಕ್ಕೆ ಸಜ್ಜಾಗುತ್ತಿದ್ದ ನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೂರು ಡ್ರಗ್ಸ್ ಫ್ಯಾಕ್ಟರಿಗಳನ್ನು ಮಹಾರಾಷ್ಟ್ರ ಪೊಲೀಸರು ಪತ್ತೆ ಹಚ್ಚಿರುವುದು ಭಾರೀ ಸಂಚಲನ ಮೂಡಿಸಿದೆ. ಈ ಹಿನ್ನೆಲೆಯಲ
ಬೆಂಗಳೂರು,ಡಿ.28- ಯುವ ಜನಾಂಗದ ಭವಿಷ್ಯಕ್ಕೆ ಮಾರವಾಗಿರುವ ಡ್ರಗ್ಸ್ ದಂಧೆಯನ್ನು ಗಂಭೀರವಾಗಿ ಪರಿಗಣಿಸಿ, ಇದಕ್ಕೆ ಕಡಿವಾಣ ಹಾಕಲು ಕೂಡಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ
ಮೈಸೂರು, ಡಿ.28- ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ನಿರ್ಮಿಸಲಾಗಿರುವ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ಕಟ್ಟಡವನ್ನು ಖಾಸಗಿ ಉದ್ದೇಶಕ್ಕೆ ಬಳಸುವುದು ಅಕ್ಷಮ್ಯ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ. ಇದೊಂದು ಗಂ
ಹಾಸನ, ಡಿ.28- ಜಿಲ್ಲೆಯ ಮಲೆನಾಡು ಭಾಗದ ಹಲವು ಗ್ರಾಮಗಳಲ್ಲಿ ಸಂಚರಿಸುತ್ತಿರುವ ಶಾಂತ ಸ್ವಭಾವದ ಕಾಡಾನೆ ಭೀಮನನ್ನು ನೋಡಲು ಜನರು ಮುಗಿ ಬೀಳುತ್ತಿದ್ದು, ಫೋಟೋ ತೆಗೆಯಲು, ವಿಡಿಯೋ ಚಿತ್ರೀಕರಿಸಲು ಮುಂದಾಗುದ್ದು, ಜನರ ಇಂತಹ ನಡೆಯನ
-ಎಂ.ಕೃಷ್ಣಪ್ಪ,ಚಿಕ್ಕಬಳ್ಳಾಪುರಚಿಕ್ಕಬಳ್ಳಾಪುರ, ಡಿ.28- ಹೊಸ ವರ್ಷದ ಸ್ವಾಗತಕ್ಕೆ ಇಡೀ ರಾಜ್ಯವೇ ಸಜ್ಜಾಗುತ್ತಿದೆ. ಇತ್ತ ಹೊಸ ವರ್ಷದ ಆಚರಣೆ ನೆಪದಲ್ಲಿ ನಡೆಯುವ ಮೋಜು-ಮಸ್ತಿ, ಅನಾಹುತ ತಪ್ಪಿಸಿ, ಕಾನೂನು ಸುವ್ಯವಸ್ಥೆ ಕಾಪಾಡುವ ದ
ನಿತ್ಯ ನೀತಿ : ಸತ್ಯಕ್ಕೆ ಸಾವಿಲ್ಲ, ಸುಳ್ಳಿಗೆ ಜಯವಿಲ್ಲ. ಸುಳ್ಳು ಮೆರೆದಾಡುವಾಗ ಸತ್ಯ ಸುಮನಿರುತ್ತದೆ. ಅದೇ ಸತ್ಯ ಮೆರೆದಾಡಲು ಹೊರಬಂದರೆ ಸುಳ್ಳು ಧೂಳಿಪಟ ಆಗಿರುತ್ತೆ. ಪಂಚಾಂಗ : ಭಾನುವಾರ, 28-12-2025ವಿಶ್ವಾವಸುನಾಮ ಸಂವತ್ಸರ / ಆಯನ:
ಪಿಲಿಭಿತ್, ಡಿ. 26 (ಪಿಟಿಐ) ತುಂಡು ಭೂಮಿಗಾಗಿ ವ್ಯಕ್ತಿಯೊಬ್ಬ ತನ್ನ ಸಹೋದರನನ್ನೆ ಹತ್ಯೆ ಮಾಡಿ ಆತನ ಶವವನ್ನು ಮನೆಯೊಳಗೆ ಹೂತಿಟ್ಟಿದ್ದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಪಿಲಿಭಿತ್ನಲ್ಲಿ 10 ಬಿಘಾ ಜಮೀನಿನ ವಿವಾದಕ್ಕೆ ಸಂ
ಬೆಂಗಳೂರು, ಡಿ.27- ನಗರದ ಬೀದಿ ನಾಯಿಗಳ ರಕ್ಷಣೆಗೆ ಮಾಜಿ ಸಂಸದೆ ಮನೇಕಾ ಗಾಂಧಿ ಮುಂದೆ ಬಂದಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪಿನಂತೆ ನಗರದ ಬೀದಿ ನಾಯಿಗಳನ್ನು ಸಮರ್ಪಕವಾಗಿ ಸಂರಕ್ಷಣೆ ಮಾಡುವಂತೆ ಅವರು ಜಿಬಿಎ ಅಧಿಕಾರಿಗಳಿಗೆ
ಬೆಂಗಳೂರು,ಡಿ.27- ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಹಮಿಕೊಂಡಿರುವ ಅವರೆಬೇಳೆ ಮೇಳಕ್ಕೆ ಚಿತ್ರನಟಿ ತಾರಾ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಉದಯಶಂಕರ್ ಚಾಲನೆ ನೀಡಿದರು. ಪ್ರತೀ ವರ್ಷ ವಾಸವಿ ಕಾಂಡಿಮೆಂಟ್್ಸ
ಬೆಂಗಳೂರು,ಡಿ. 27– ಕಾವೇರಿ ನೀರಿನ ಬಿಲ್ ಬಾಕಿ ಕಟ್ಟಲು ಓಟಿಎಸ್ ಪದ್ಧತಿ ಜಾರಿಗೆ ತರಲಾಗಿದೆ. ಒಂದೇ ಬಾರಿಗೆ ಬಿಲ್ ಪಾವತಿಸುವವರ ಬಿಲ್ ಮೊತ್ತದ ಸಂಪೂರ್ಣ ಬಡ್ಡಿ ಮನ್ನಾ ಮಾಡಲು ಬೆಂಗಳೂರು ಜಲ ಮಂಡಳಿ ತೀರ್ಮಾನಿಸಿದೆ. ಜಲಮಂಡಳ
ಬೆಂಗಳೂರು,ಡಿ.27- ಮೈಸೂರು ಅರಮನೆ ಮುಂಭಾಗ ಬಲೂನಿಗೆ ಅನಿಲ ತುಂಬುವ ಸಿಲಿಂಡರ್ಗೆ ಹೀಲಿಯಂ ಅನಿಲಕ್ಕೆ ಬದಲಾಗಿ ಹೈಡ್ರೋಜನ್ ಅನಿಲ ಬಳಸಿರುವುದರಿಂದ ಸ್ಫೋಟಗೊಂಡಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿ
ಬೆಂಗಳೂರು,ಡಿ.27- ನಗರದಲ್ಲಿ ಒಂಟಿಯಾಗಿ ಹೆಣ್ಣು ಮಕ್ಕಳು ಓಡಾಡುವುದೇ ಕಷ್ಟವಾಗಿದೆ. ತಡರಾತ್ರಿ ಸ್ಕೂಟಿಯಲ್ಲಿ ಹೋಗುತ್ತಿದ್ದ ಕಿರುತೆರೆ ನಟಿಯನ್ನು ಬೈಕ್ನಲ್ಲಿ ಹಿಂಬಾಲಿಸಿಕೊಂಡು ಹೋಗಿ ಕಿರುಕುಳ ನೀಡಿ ಪರಾರಿಯಾಗಿರುವ ಪುಂಡ
ಬೆಂಗಳೂರು,ಡಿ.27– ತನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ ಪತ್ನಿ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲೇ ಪತಿಯೂ ನೇಣಿಗೆ ಶರಣಾಗಿದ್ದಾನೆ. ಮಹಾರಾಷ್ಟ್ರದ ನಾಗಪುರದಲ್ಲಿ ಆತಹತ್ಯೆಗೆ ಶರಣಾದ ಪತಿಯನ್ನು ಸೂರಜ್ ಎಂದು ಗುರುತಿಸಲಾಗ
ಬೆಂಗಳೂರು ಡಿ.27- ಪವಿತ್ರವಾದ ವೈಕುಂಠ ಏಕಾದಶಿ ಪರ್ವದಿನದ ಪ್ರಯುಕ್ತ ವೈಯಾಲಿಕಾವಲ್ನಲ್ಲಿರುವ ವೆಂಕಟೇಶ್ವರಸ್ವಾಮಿ ದೇವಸ್ಥಾನದ ಟಿಟಿಡಿ ಮಾಹಿತಿ ಕೇಂದ್ರದಲ್ಲಿ ಡಿ.30ರಂದು ಭಕ್ತರಿಗೆ ಶ್ರೀವಾರಿ ದರ್ಶನಕ್ಕಾಗಿ ವಿಶೇಷ ವ್ಯವ
ಬೆಂಗಳೂರು, ಡಿ.27- ಬಿಜೆಪಿಯೊಂದಿಗಿನ ಮೈತ್ರಿ ಲೋಕಸಭೆ ಹಾಗೂ ವಿಧಾನ ಸಭೆ ಚುನಾವಣೆಗೆ ಸೀಮಿತವಾಗಿದ್ದು, ನಗರ ಸ್ಥಳೀಯ ಸಂಸ್ಥೆಗಳು, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಗಳಿಗೆ ಇಲ್ಲ ಎಂದು ಹೇಳುವ ಮೂಲಕ ಜೆಡಿಎಸ್ ಮುಖ
ಬೆಂಗಳೂರು,ಡಿ.27- ಕೌಟುಂಬಿಕ ವಿಚಾರಕ್ಕೆ ದಂಪತಿ ನಡುವೆ ಜಗಳ ನಡೆದು ಕತ್ತರಿಯಿಂದ ಪತ್ನಿಯ ಕುತ್ತಿಗೆಗೆ ಮನಬಂದಂತೆ ಚುಚ್ಚಿ ಭೀಕರ ವಾಗಿ ಕೊಲೆ ಮಾಡಿರುವ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಗ್ರಹಾ
ಬೆಂಗಳೂರು,ಡಿ.27- ಕೌಟುಂಬಿಕ ವಿಚಾರಕ್ಕೆ ದಂಪತಿ ನಡುವೆ ಜಗಳ ನಡೆದು ಕತ್ತರಿಯಿಂದ ಪತ್ನಿಯ ಕುತ್ತಿಗೆಗೆ ಮನಬಂದಂತೆ ಚುಚ್ಚಿ ಭೀಕರ ವಾಗಿ ಕೊಲೆ ಮಾಡಿರುವ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಗ್ರಹಾ
ಬೆಂಗಳೂರು,ಡಿ.27– ರಾಜ್ಯದಲ್ಲಿ ಮಾಗಿಚಳಿಯ ತೀವ್ರತೆ ಮುಂದುವರೆದಿದ್ದು, ಬೀದರ್ನಲ್ಲಿ ಕನಿಷ್ಠ ತಾಪಮಾನ 6.3 ಡಿ.ಸೆಂ.ನಷ್ಟು ದಾಖಲಾಗಿದೆ.ನಿನ್ನೆಯಿಂದೀಚೆಗೆ ಕನಿಷ್ಠ ತಾಪಮಾನದಲ್ಲಿ ಅಲ್ಪ ಏರಿಕೆ ಕಂಡುಬಂದಿದೆ. ಆದರೆ ವಾಡಿಕೆಗಿಂತ
ಬೆಂಗಳೂರು, ಡಿ.27- ಬೆಂಗಳೂರು, ಡಿ.27- ನಾಯಕತ್ವ ಬದಲಾವಣೆಯ ಚರ್ಚೆಗಳು ಮುಗಿದ ಅಧ್ಯಾಯ ಎಂದು ಪ್ರತಿಪಾದಿಸುತ್ತಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ಪುನರ್ ರಚನೆಗೆ ಮತ್ತೊಂದು ಸುತ್ತಿನ ಕಸರತ್ತು ಆರಂಭಿಸಿದ್ದಾರೆ.ರಾಜ್
ಬೆಂಗಳೂರು,ಡಿ.27– ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಸೀಬರ್ಡ್ ಬಸ್ ಬೆಂಕಿ ಅವಘಡ ಬೆನ್ನಲ್ಲೆ ಅದೇ ಕಂಪನಿಯ ಚಾಲಕನೊಬ್ಬ ಕುಡಿದು ವಾಹನ ಚಾಲನೆ ಮಾಡುತ್ತಿದ್ದಾಗ ಸಂಚಾರಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಚ
ಬೆಂಗಳೂರು,ಡಿ.27- ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಆಧಿಪತ್ಯ ಕೊನೆಗಾಣಿಸಲು ಹಲವು ವಿರೋಧದ ನಡುವೆಯೂ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ತಕ್ಕ ಮಟ್ಟಿಗೆ ಯಶಸ್ವಿಯಾಗಿದ್ದ ಬಿಜೆಪಿ-ಜೆಡಿಎಸ್ ದೋಸ್ತಿ
ಮೈಸೂರು,ಡಿ.27- ಮೈಸೂರು ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಇದೀಗ ಮತ್ತೊಬ್ಬ ಮಹಿಳೆ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಮೂರಕ್ಕೇರಿದೆ. ಇಲ್ಲಿನ ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಂಗಳೂ
ಬೆಂಗಳೂರು, ಡಿ.27-ಕೆ.ಎಸ್.ಡಿ.ಎಲ್. ಮತ್ತು ಕೃಷಿ ಮಾರಾಟ ಇಲಾಖೆಯ ವಿವಿಧ ಹುದ್ದೆಗಳಿಗೆ ಜನವರಿ 10 ಮತ್ತು 12ರಂದು ನಡೆಸಬೇಕಿದ್ದ ನೇಮಕಾತಿ ಲಿಖಿತ ಪರೀಕ್ಷೆಯನ್ನು ಜನವರಿ 18ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕ
ನವದೆಹಲಿ, ಡಿ.27- ಯುವಜನರ ಸಬಲೀಕರಣದ ಮೇಲೆ ಕೇಂದ್ರೀಕರಿಸಿ, ಅವರನ್ನು ರಾಷ್ಟ್ರ ನಿರ್ಮಾಣದ ಕೇಂದ್ರದಲ್ಲಿ ಇರಿಸುವ ಮೂಲಕ ಹೊಸ ನೀತಿಗಳನ್ನು ರೂಪಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನವದೆಹಲಿಯ ಭಾರತ್
ಇದ್ಲಿಬ್, ಡಿ. 27 (ಎಪಿ) ಸಿರಿಯಾದ ಹೋಮ್ಸೌ ನಗರದ ಮಸೀದಿಯ ಪ್ರಾರ್ಥನೆಯ ಸಮಯದಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು 18 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೀ
ಬೆಂಗಳೂರು, ಡಿ. 27 (ಪಿಟಿಐ) ಕಸ್ಟಮ್ಸೌ ಅಧಿಕಾರಿಗಳಂತೆ ವರ್ತಿಸಿ ವಂಚಿಸುತ್ತಿರುವವರ ಬಗ್ಗೆ ಎಚ್ಚರದಿಂದ ಇರುವಂತೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸೌ ಇಲಾಖೆಯು ಸಾರ್ವಜನಿಕರಿಗೆ ಮನವಿ ಮಾಡಿಕೊಂಡಿದೆ. ಕೆ
ನಿತ್ಯ ನೀತಿ : ಕಾಲ' ಬದಲಾಗಬಹುದು,ಜನ’ ಬದಲಾಗಬಹುದು, ಆದರೆ, ಬದುಕಿನ ತಿರುವುಗಳಲ್ಲಿ ದಾರಿ ತಪ್ಪಿದಾಗ, ನಮ್ಮ ನೆರಳಿನಂತೆ ಇರುವ ನೆನಪುಗಳು' ನಮಗೆ ನಾವುಯಾರು’ ಅನ್ನೋದನ್ನ ನೆನಪಿಸುತ್ತದೆ. ಪಂಚಾಂಗ : ಶನಿವಾರ, 27-12-2025ವಿಶ್ವಾವಸುನಾ
ಬೆಂಗಳೂರು,ಡಿ.26- ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಸ್ವಂತ ಬಲದ ಮೇಲೆಯೇ ಅಧಿಕಾರ ಗದ್ದುಗೆ ಹಿಡಿಯಲಿದೆ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಪಕ್
ಬೆಂಗಳೂರು,ಡಿ.26- ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಸುದ್
ದಾವಣಗೆರೆ, ಡಿ.26- ದೇಶಾದ್ಯಂತ ಇಂದಿನಿಂದ ರೈಲ್ವೆ ಪ್ರಯಾಣದರ ಏರಿಕೆಯಾಗಿದೆ. ಬಿಜೆಪಿಯ ನಾಯಕರು ಇದರ ಬಗ್ಗೆ ಮಾತನಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ಷೇಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರ
ಬೆಂಗಳೂರು, ಡಿ.26- ಕಾಂಗ್ರೆಸ್ಸಿನಲ್ಲಿ ಅಧಿಕಾರ ಹಂಚಿಕೆಗೆ ಸಂಬಂಧಪಟ್ಟಂತೆ ಗೊಂದಲಗಳು ಇತ್ಯರ್ಥವಾಗದ ಹಿನ್ನೆಲೆಯಲ್ಲಿ ಜಿಲ್ಲಾವಾರು ಮುಖ್ಯಮಂತ್ರಿ ಆಕಾಂಕ್ಷಿಗಳ ಅಬ್ಬರ ಜೋರಾಗಿದೆ. ಇದರ ನಡುವೆ ದಾವಣಗೆರೆಯಲ್ಲಿ ಇಂದು ಮುಖ್ಯ
ಇಂಫಾಲ, ಡಿ. 26 (ಪಿಟಿಐ)- ಅಸ್ಸಾಂ ರೈಫಲ್ಸ್ ಮತ್ತು ಮಣಿಪುರ ಪೊಲೀಸರು ಜಿರಿಬಮ್ ಜಿಲ್ಲೆಯಿಂದ ಸುಮಾರು 40 ಕೋಟಿ ರೂ. ಮೌಲ್ಯದ ನಿಷೇಧಿತ ಯಾಬಾ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅರೆಸೈನಿಕ ಪಡೆ ಹೇಳಿಕೆಯಲ್ಲಿ ತಿಳಿಸಿದೆ.ಈ
ಬೆಂಗಳೂರು, ಡಿ.26- ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದ
ಬೆಂಗಳೂರು,ಡಿ. 26- ಒಂಟಿಯಾಗಿ ವಾಸವಾಗಿದ್ದ ಸ್ಟಾಫ್ನರ್ಸ್ ಕತ್ತು ಕೊಯ್ದು ಪ್ರಿಯಕರನೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕುಮಾರ ಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಜಯದೇವ ಆಸ್ಪತ್ರೆಯಲ್ಲಿ ಸ್ಟಾಫ್
ಬೆಂಗಳೂರು,ಡಿ.26– ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಖಾಸಗಿ ಬಸ್- ಕಂಟೇನರ್ ಲಾರಿ ನಡುವೆ ನಡೆದ ಭೀಕರ ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂಬುದು ತನಿಖಾ ವರದಿಯಲ್ಲಿ ಬಹಿರಂಗಗ
ಬೆಂಗಳೂರು,ಡಿ.26- ಮೈಸೂರಿನ ಅರಮನೆ ಆವರಣದ ಮುಖ್ಯ ದ್ವಾರದ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು ಒಬ್ಬ ವ್ಯಕ್ತಿ ಮೃತಪಟ್ಟಿರುವ ಘಟನೆಗೆ ಸಂಬಂಧಪಟ್ಟಂತೆ ತನಿಖೆ ನಡೆಸಿ ವರದಿ ನೀಡಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸ
ನವದೆಹಲಿ,ಡಿ.26- ಜಾರಿ ನಿರ್ದೇಶನಾಲಯವು ಉತ್ತರ ಪ್ರದೇಶ ಮೂಲದ ಮಾಜಿ ಮುದರಸಾ ಶಿಕ್ಷಕ ಮೌಲಾನಾ ಷಂಸುಲ್ ಹುದಾ ಖಾನ್ ಎಂಬಾತನ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಯಡಿ ಪ್ರಕರಣ ದಾಖಲಿಸಿದೆ. ಯಾರು ಈ ಷಂಸುಲ್
ಬೆಂಗಳೂರು,ಡಿ.26- ಚಿತ್ರದುರ್ಗದ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು, ಇದೀಗ ಸಾವಿನ ಸಂಖ್ಯೆ 7 ಕ್ಕೆ ಏರಿದೆ. ಈ ದುರ್ಘಟನೆಯಲ್ಲಿ ನಿನ್ನೆ 6 ಮಂದಿ ಸಜೀವ ದಹನಗೊಂಡಿದ್ದು, ಗಂಭೀರ ಗಾ
ಬೆಂಗಳೂರು, ಡಿ.26- ಹೊಸ ವರ್ಷಾಚರಣೆ ಸಂದರ್ಭದಲ್ಲಿ ನಗರದಲ್ಲಿರುವ ಪಾರ್ಕ್, ಉದ್ಯಾನವರ, ಕೆರೆಗಳಿಗೆ ಎಂಟ್ರಿ ನಿಷೇಧಿಸಲಾಗಿದೆ.ಡಿ. 31 ರ ಸಂಜೆ 6 ರಿಂದ ಬೆಳಗಿನ ಜಾವ 6ರವರೆಗೆ ಜಿಬಿಎ ವ್ಯಾಪ್ತಿಯ ಪಾರ್ಕ್ಗಳು, ಉದ್ಯಾನವನಗಳು, ಕೆರೆಗಳ
ಬೆಂಗಳೂರು,ಡಿ.26- ದುಬಾರಿ ಲೋಹ ಎಂದೇ ಪರಿಗಣಿತವಾಗಿರುವ ಚಿನ್ನ, ಬೆಳ್ಳಿ ಬೆಲೆಯು ನಿರಂತರ ಏರಿಕೆಯಾಗುತ್ತಿದ್ದು, ಹೊಸ ದಾಖಲೆ ಸೃಷ್ಟಿಸಿವೆ.ಚಿನ್ನ, ಬೆಳ್ಳಿ ದರಗಳು ಏರುಗತಿಯಲ್ಲಿದ್ದು, ಗ್ರಾಹಕರ ನಿದ್ದೆಗೆಡಿಸಿವೆ. ಈಗಾಗಲೇ ದುಬ
ಮೈಸೂರು,ಡಿ.26- ಸ್ಫೋಟದಲ್ಲಿ ಮೃತಪಟ್ಟ ಉತ್ತರಪ್ರದೇಶ ಮೂಲದ ಸಲೀಂ ತಂಗಿದ್ದ ಲಾಡ್ಜ್ ನಲ್ಲಿ ಪೊಲೀಸರ ತಂಡ ಪರಿಶೀಲನೆ ನಡೆಸಿದೆ. ಈ ವೇಳೆ ದೊರೆತ ಮೊಬೈಲ್ನಲ್ಲಿ ಆತ ಅರಮನೆಯ ಒಳಗೆ ಪ್ರೇಕ್ಷಕನಂತೆ ಹೋಗಿ ಕೆಲ ಫೋಟೊಗಳನ್ನು ತೆಗೆದ
ಬೆಂಗಳೂರು, ಡಿ.26- ಅಧಿಕಾರ ಯಾರಿಗೂ ಶಾಶ್ವತ ಅಲ್ಲ. ಪಕ್ಷ ಹೇಳುವ ಕೆಲಸಗಳನ್ನು ಎಲ್ಲರೂ ಕಾರ್ಯಕರ್ತರಾಗಿ ಮಾಡಲೇಬೇಕು ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರರಾಗಿರುವ ವಿಧಾನ ಪರಿಷತ್ ಸದಸ್ಯ ಯತೀಂದ್ರ ತಿರು
ಮೈಸೂರು, ಡಿ.26- ಅರಮನೆ ಆವರಣದ ಮಾರ್ತಾಂಡ ದ್ವಾರದ ಬಳಿ ನಿನ್ನೆ ರಾತ್ರಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಎನ್ಐಎ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಬಲೂನ್ಅನ್ನು ಮಾರಾಟ
ತರೀಕೆರೆ,ಡಿ.26- ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಚಾಲಕ ಹಾಗೂ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಡೆದಿದೆ.ಮೃತಪಟ್ಟವರನ್ನು ಮುಂಡ್ರೆ ಗ್ರಾಮದ ಶಶಿಕುಮಾರ್ (28) ಮತ್ತು ಎಸ್ಎಸ್ಎಲ್ಸಿ ವಿದ್ಯಾರ್ಥಿ ಪ್
ಬೆಂಗಳೂರು,ಡಿ.26- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪಮಾನ ಮಾಡಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ನಗರ ಪೊಲೀಸ್ ಆಯುಕ್ತರಿಗೆ ಜೆಡಿಎಸ್ ದೂರು ನೀಡಿದೆ. ಈ ಸಂಬಂಧ ಜೆಡಿಎಸ್
ಮೈಸೂರು,ಡಿ.26- ನೂತನ ಕ್ರೈಸ್ತ ವರ್ಷ-2026ರ ಸ್ವಾಗತಕ್ಕೆ ಮೈಸೂರಿನ ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ತಿರುಪತಿ ಮಾದರಿ 2 ಲಕ್ಷ ಲಡ್ಡು ಪ್ರಸಾದ ವಿತರಿಸಲಾಗುತ್ತದೆ.ಈ ಬಗ್ಗೆ ದೇವಸ್ಥಾನದ ಆವರಣದಲ್ಲಿ
ಚಿಕ್ಕಬಳ್ಳಾಪುರ, ಡಿ 26– ದ್ವಿಚಕ್ರವಾಹನಕ್ಕೆ ಅತಿ ವೇಗದಿಂದ ಬಂದ ಟಿಪ್ಪರ್ ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಅಜ್ಜವಾರ ಗೇಟ್ನಲ್ಲಿ ಸಂಭವಿಸಿದೆ. ಚ
ನಿತ್ಯ ನೀತಿ : ಇಲ್ಲಿನ ಮಾತುಗಳನ್ನು ಅಲ್ಲಿ ಹೇಳುವುದು, ಅಲ್ಲಿನ ಮಾತುಗಳನ್ನು ಇಲ್ಲಿ ಹೇಳುವುದನ್ನು ಬಿಟ್ಟುಬಿಡಿ. ಸಮಸ್ಯೆಗಳನ್ನು ಸೃಷ್ಟಿಸುವ ಮತ್ತು ಸಂಬಂಧಗಳನ್ನು ಹಾಳು ಮಾಡುವ ಅತಿ ಕೆಟ್ಟ ಅಭ್ಯಾಸವಿದು. ಶಕ್ತಿಯುತ ವ್ಯಕ್ತ
ನವದೆಹಲಿ, ಡಿ.25- ಕರ್ನಾಟಕದ ಇಂದಿರಾ ಕ್ಯಾಂಟೀನ್ ಮಾದರಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜಯಂತಿ ಹಿನ್ನೆಲೆ ದೆಹಲಿ ಸರ್ಕಾರ ಇಂದು ರಾಜಧಾನಿಯಲ್ಲಿ 100 ಹೊಸ ಅಟಲ್ ಕ್ಯಾಂಟೀನ್ಗಳನ್ನು ಆರಂಭಿಸಿದೆ. ಈ ಕ್ಯ
ಬೆಂಗಳೂರು,ಡಿ.25– ರಾಜಧಾನಿ ಬೆಂಗಳೂರಿನ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ 10ರಿಂದ 15 ಸಾವಿರ ಮತದಾರರನ್ನು ಅಕ್ರಮವಾಗಿ ಸರ್ಕಾರ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗಂಭ
ಬೆಂಗಳೂರು,ಡಿ.25- ಕಂಟೈನರ್ ಲಾರಿ, ಬಸ್ನ ಡೀಸೆಲ್ ಟ್ಯಾಂಕ್ಗೆ ನೇರವಾಗಿ ರಭಸದಿಂದ ಗುದ್ದಿದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ ಎಂದು ಪೂರ್ವ ವಲಯದ ಐಜಿಪಿ ರವಿಕಾಂತೇಗೌಡ ತಿಳಿಸಿದ್ದಾರೆ. ಚಿತ್ರದುರ್ಗದ ಹಿರಿಯೂರು ಬಳಿ ಸಂಭವ
ನವದೆಹಲಿ, ಡಿ. 25- ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ದೆಹಲಿಯ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್ನಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಾ
ಬೆಂಗಳೂರು, ಡಿ.25- ಪ್ರಾಣಿ ಪ್ರಿಯರು ಬೀದಿ ನಾಯಿಗಳನ್ನು ದತ್ತು ಪಡೆಯಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅವಕಾಶ ಕಲ್ಪಿಸಿಕೊಟ್ಟಿದೆ.ನಗರ ವ್ಯಾಪ್ತಿಯಲ್ಲಿ ಇರುವ ಬೀದಿ ನಾಯಿಗಳನ್ನು ದತ್ತು ಪಡೆದು ಸಾಕಲು ಮುಂದಾಗುವ ಶ್ವಾನ ಪ
ಬೆಂಗಳೂರು,ಡಿ.25- ಈ ಸಂಜೆ ದಿನಪತ್ರಿಕೆಯ ಮುಖ್ಯ ವರದಿಗಾರರಾದ ಬಿ.ಎಸ್.ರಾಮಚಂದ್ರ ಸೇರಿದಂತೆ 55 ಪತ್ರಕರ್ತರನ್ನು 2025ನೇ ಸಾಲಿನ ಬೆಂಗಳೂರು ಪ್ರೆಸ್ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರೆಸ್ಕ್ಲಬ್ನ ಕಾರ
ಮುಂಬೈ,ಡಿ.25-ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವ ಕಾಂಗ್ರೆಸ್ ನಿರ್ಧಾರಿಸಿದೆ.ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಮತ್ತು ರಾಜ್ ಠಾಕ್ರೆ ಅವರ ಎ
ಬೆಂಗಳೂರು,ಡಿ.25- ಚಿತ್ರದುರ್ಗದ ಹಿರಿಯೂರು ಬಳಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದ ಮಾರ್ಗದಲ್ಲಿ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ ಪ್ರವಾಸದ ಬಸ್ ಕೂದಲೆಳೆಯ ಅಂತರದಿಂದ ಪಾರಾಗಿದೆ.ಟಿ ದಾಸರಹಳ್ಳಿಯ ಶಾಲೆಯೊಂದರ 42
ಬೆಂಗಳೂರು, ಡಿ.25- ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ-ಎಫ್ ಸಿ ಮಾಡದಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ ಎಂದು ಸಾರಿಗೆ ಸಚಿವರಾದ ರ
ನವದೆಹಲಿ, ಡಿ. 25 (ಪಿಟಿಐ) ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 101 ನೇ ಜನ್ಮ ದಿನಾಚರಣೆಯಂದು ಅವರ ಸ್ಮಾರಕ ಸದೈವ್ ಅಟಲ್ನಲ್ಲಿ ನಡೆದ ಪ್ರಾರ್ಥನಾ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಸಿ ಪಿ ರ
ನವದೆಹಲಿ, ಡಿ.25- ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಯ ಹತ್ಯೆಯನ್ನು ಖಂಡಿಸಿದ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಭಾರತದಲ್ಲಿ ನಡೆದ ಪ್ರತಿಭಟನೆಗಳನ್ನು ಹಿಂಸಾಚಾರವಿಲ್ಲದೆ ನಡೆಸಲಾಗಿದೆ ಎಂದು ಉಲ್ಲೇಖಿಸಿ ದೇಶದಲ್ಲಿ ಶಾ
ನವದೆಹಲಿ, ಡಿ.25- ಉತ್ತರ ಪ್ರದೇಶದ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಆವರಣದಲ್ಲಿ ಶಾಲಾ ಶಿಕ್ಷಕರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.ಇಲ್ಲಿನ ಎಬಿಕೆ ಪ್ರೌಢಶಾಲೆಯಲ್ಲಿ 11 ವರ್ಷಗಳ ಕಾಲ ಕಂಪ್ಯೂಟರ್ ವಿಜ್ಞಾನವನ್ನು ಕ್
ಚೆನ್ನೈ, ಡಿ.25-ಸಾರಿಗೆ ಬಸ್ ಟೈರ್ ಸ್ಫೋಟಗೊಂಡು ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಮೃತಪಟ್ಟಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಿರುಚಿರಾಪಳ್ಳಿ ಚೆನ್ನೈ ಹೆದ್ದಾರಿಯಲ್ಲಿ ಈ ಭೀಕರ ಅಪಘ
ಲಾಗೋಸ್, ಡಿ. 25 (ಎಪಿ) ನೈಜೀರಿಯಾದ ಈಶಾನ್ಯ ಮೈದುಗುರಿಯಲ್ಲಿ ತಡರಾತ್ರಿ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟಗೊಂಡು ಐದು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಹೇಳಿಕೆ ತಿಳಿಸಿದೆ. ದಾಳಿಯಲ್ಲಿ 35 ಜನರು ಗಾಯಗೊ

17 C