ಬೆಂಗಳೂರು: ವೈಜ್ಞಾನಿಕ ಆಧಾರಿತ ಚಿಕಿತ್ಸೆ ಹಾಗೂ ವೆಲ್ನೆಸ್ ಕಾಪಾಡುವ “ಬಾಡಿ ಡೈನಾಮಿಕ್ಸ್ʼ ಎಂಬ ವಿಶೇಷ ವಿಭಾಗವನ್ನು ಹ್ಯಾಪಿಯೆಸ್ಟ್ ಹೆಲ್ತ್ ತೆರೆದಿದ್ದು, ಇದರ ವೈದ್ಯಕೀಯ ನಿರ್ದೇಶಕಿಯಾಗಿ ಭಾರತಿ ಜಜೂ ಅವರನ್ನು ನೇಮ
ವಿಶ್ವಸಂಸ್ಥೆ, ಫೆ. 18 (ಪಿಟಿಐ)- ಕೃತಕ ಬುದ್ಧಿ ಮತ್ತೆಯನ್ನು ನಿಯಂತ್ರಿಸುವುದು ವಿಶ್ವಸಂಸ್ಥೆಯ ಪಾತ್ರವಲ್ಲ ಎಂದು ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಒತ್ತಿ ಹೇಳಿದ್ದಾರೆ. ಎಲ್ಲಾ ದೇಶಗಳು, ಸರ್ಕಾರಗಳು, ಖಾಸಗಿ ವಲಯ ಮತ
ಬೆಂಗಳೂರು, ಫೆ.18- ಶಾಸಕರು ವಿದೇಶಿ ಪ್ರವಾಸ ಕೈಗೊಂಡಾಕ್ಷಣ ಸರ್ಕಾರವೂ ಬೀಳುವುದಿಲ್ಲ, ಮುಖ್ಯಮಂತ್ರಿಯೂ ಬದಲಾಗುವುದಿಲ್ಲ ಎಂದು ಡಿ.ಕೆ.ಶಿವಕುಮಾರ್ ಬಣದ ಶಾಸಕರು ವ್ಯಂಗ್ಯವಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯಅವರ ಬಣದ ಶ
ಬೆಂಗಳೂರು,ಫೆ.18- ಹಿಂದಿನ ಬಿಜೆಪಿ ಸರ್ಕಾರಕ್ಕಿಂತ ಹಾಲಿ ಕಾಂಗ್ರೆಸ್ ಸರ್ಕಾರ ವಿವಿಧ ಇಲಾಖೆಗಳಲ್ಲಿ ನಡೆದಿರುವ ಕಾಮಗಾರಿಗಳ ಹಣ ಬಿಡುಗಡೆಗೆ ಹೆಚ್ಚಿನ ಕಮಿಷನ್ ತೆಗೆದುಕೊಳ್ಳುತ್ತಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘ ಗಂಭ
ಬೆಂಗಳೂರು,ಫೆ.18-ತಾಳೆ ಕಳೆದುಕೊಂಡು ಪತ್ನಿಯನ್ನು ಕುತ್ತಿಗೆ ಬಿಗಿದು ಪತಿಯೇ ಕೊಲೆ ಮಾಡಿರುವ ಘಟನೆ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೊಮನಹಳ್ಳಿಯ ಬಿದರಹಳ್ಳಿ ಅಪಾರ್ಟ್ಮೆಂಟ್ವೊಂದರಲ
ಬೆಂಗಳೂರು,ಫೆ.18- ಪತ್ನಿ ಮೇಲೆ ಅನುಮಾನಗೊಂಡ ಪತಿ ಮಧ್ಯರಾತ್ರಿ ಮಚ್ಚಿನಿಂದ ಪತ್ನಿಯ ಕತ್ತು ಕತ್ತರಿಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಗೋವಿಂದರಾಜನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂಡಲಪಾಳ್ಯದ ಸಂಜೀವಿನಿ ನಗ
ನವದೆಹಲಿ, ಫೆ.18- ಹತ್ತು ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಮಾರ್ಚ್ 16ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸಿದೆ. ಮಹಾರಾಷ್ಟ್ರ, ತಮಿಳುನಾಡು, ಬಿಹಾರ ಸೇರಿದಂತೆ 10 ರಾಜ್ಯಗಳ 37 ಸ್ಥಾನಗಳಿಗೆ ಚುನಾ
ಬೆಂಗಳೂರು, ಫೆ.18- ಕಳೆದ ಎರಡು ದಿನಗಳಿಂದ ಇಳಿಮುಖವಾಗಿದ್ದ ಚಿನ್ನದ ದರ ಇಂದು ಸ್ಥಿರವಾಗಿದ್ದರೆ, ಬೆಳ್ಳಿಯ ನಿರಂತರ ಕುಸಿತ ಮುಂದುವರೆದಿದ್ದು, ಇಂದು ಒಂದು ಕೆ.ಜಿ.ಗೆ ಐದು ಸಾವಿರ ರೂಪಾಯಿ ಕಡಿಮೆಯಾಗಿದೆ. ಫೆ. 13ರಿಂದಲೂ ಬೆಳ್ಳಿಯ ದರ ಮ
ಬೆಂಗಳೂರು,ಫೆ.18- ಸಂವಿಧಾನದ ನಾಲ್ಕನೇ ಅಂಗ ಎನಿಸಿದ ಮಾಧ್ಯಮವನ್ನು ಹತ್ತಿಕ್ಕುವ ಪ್ರಯತ್ನ ಸರ್ಕಾರದಿಂದ ನಡೆದಿದೆಯೇ ಎಂಬ ಗುಮಾನಿ ಎದ್ದಿದೆ.ಏಕೆಂದರೆ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಹೊರಡಿಸಿರುವ ವಿವಾದಾತಕ ಅಧಿಸೂಚ
ಬೆಂಗಳೂರು,ಫೆ.18- ಸರ್ಕಾರದ ನಿಯಮ ಉಲ್ಲಂಘಿಸಿ ತಮ ಬೇಡಿಕೆಗಳ ಈಡೇರಿಕೆಗಾಗಿ ಕರ್ತವ್ಯಕ್ಕೆ ಹಾಜರಾಗದೇ ಮುಷ್ಕರದಲ್ಲಿ ಪಾಲ್ಗೊಳ್ಳುವ ಸಾರಿಗೆ ನೌಕರರ ವಿರುದ್ಧ ಅಗತ್ಯ ಸೇವಾ ನಿರ್ವಹಣಾ ಕಾಯ್ದೆ (ಎಸಾ) ಜಾರಿ ಮಾಡುವ ಬಗ್ಗೆಯೂ ಚಿಂತನ
ಬೆಂಗಳೂರು, ಫೆ.18- ತೀವ್ರ ವಿರೋಧ ಹಾಗೂ ಅಧಿಕಾರ ಹಂಚಿಕೆಯ ಗೊಂದಲದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣದ 20ಕ್ಕೂ ಹೆಚ್ಚು ಶಾಸಕರು ವಿದೇಶಿ ಪ್ರವಾಸ ಕೈಗೊಂಡಿರುವುದು ರಾಜ್ಯ ರಾಜಕೀಯದಲ್ಲಿ ತಲ್ಲಣ ಮೂಡಿಸಿದೆ. ನಿನ್ನೆ ರಾ
ಬೆಂಗಳೂರು, ಫೆ.18- ಸಾರಿಗೆ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರದ ಗಮನ ಸೆಳೆಯಲು ಬೆಂಗಳೂರು ಚಲೋ ನಡೆಸುತ್ತಾರೆ. ಬಸ್ ಸೇವೆಯನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ
ಬೆಂಗಳೂರು,ಫೆ.18- ಭವಿಷ್ಯದ ಪೀಳಿಗೆಗೆ ಮಾರ್ಗದರ್ಶಕರಾಗಿದ್ದ ಆದರ್ಶ ಪತ್ರಕರ್ತರೆನಿಸಿಕೊಂಡಿದ್ದ ಹಿರಿಯ ಪತ್ರಕರ್ತರಾದ ಪಿ.ರಾಮಯ್ಯ ಅವರು ಮೂರು ತಲೆಮಾರನ್ನು ಮುಟ್ಟುವ ಶುದ್ಧ ಬದುಕನ್ನು ನಡೆಸಿದವರು ಎಂದು ಆದಿಚುಂಚನಗಿರಿ ಮಠ
ಬೆಂಗಳೂರು,ಫೆ.18-ಸ್ನೇಹಿತರೊಂದಿಗೆ ತಮ ಹುಟ್ಟುಹಬ್ಬ ಆಚರಿಸಿಕೊಂಡು ಬೈಕ್ನಲ್ಲಿ ಮನೆಗೆ ತೆರಳುತ್ತಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಆತ ಮೃತಪಟ್ಟಿರುವ ಘಟನೆ ಚಿಕ್ಕಬಾಣವಾರ ಸಂಚಾ
ಬೆಂಗಳೂರು,ಫೆ.18- ನಾಲಾಯಕ್ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಕರ್ನಾಟಕದ ಅಭಿವೃದ್ಧಿ ಸಾಧ್ಯವಿಲ್ಲ. ಜೊತೆಗೆ ಕನ್ನಡಿಗರಿಗೂ ನೆಮ್ಮದಿ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ದ ತೀವ್ರ
ನವದೆಹಲಿ, ಫೆ, 18(ಪಿಟಿಐ) ಪ್ರಧಾನಿ ನರೇಂದ್ರ ಮೋದಿ ಅವರು ಬಾಂಗ್ಲಾದೇಶ ಪ್ರಧಾನಿ ತಾರಿಕ್ ರೆಹಮಾನ್ ಅವರನ್ನು ತಮ್ಮ ಕುಟುಂಬದೊಂದಿಗೆ ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದಾರೆ ಮತ್ತು ಬಹುಮುಖಿ ದ್ವಿಪಕ್ಷೀಯ ಸಂಬಂಧಗಳನ
ರಾಮಗಢ, ಫೆ. 18 (ಪಿಟಿಐ) ಜಾರ್ಖಂಡ್ನ ರಾಮಘಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಟ್ರಾನ್ಸ್ ಜೆಂಡರ್ಗಳು ನಡೆಸುವ ಹೋಟೆಲ್ ಉದ್ಘಾಟನೆಗೊಂಡಿದೆ.10 ಟ್ರಾನ್ಸ್ ಜೆಂಡರ್ಗಳು ನಡೆಸುವ ಟ್ರಾನ್ಸ್ ಕಫೆಯನ್ನು ಜಿಲ್ಲಾಧಿಕಾರಿ ಫೈಜ್ ಅಕ
ಥಾಣೆ, ಫೆ. 18 (ಪಿಟಿಐ) ಟಿಪ್ಪು ಸುಲ್ತಾನ್ ಹೆಸರಿನ ಸಾರ್ವಜನಿಕ ಚೌಕಗಳನ್ನು ಸಹಿಸಲಾಗುವುದಿಲ್ಲ ಎಂದು ಮಹಾರಾಷ್ಟ್ರ ಸಚಿವ ಮತ್ತು ಬಿಜೆಪಿ ನಾಯಕ ನಿತೇಶ್ ರಾಣೆ ಹೇಳಿದ್ದಾರೆ, ಅಂತಹ ಹೆಸರುಗಳನ್ನು ಹೊಂದಿರುವ ಸ್ಥಳಗಳನ್ನು ಪಾಕಿ
ಕೊಲ್ಲಂ (ಕೇರಳ), ಫೆ.18- ಪೋಕ್ಸೊ ಪ್ರಕರಣದ ಆರೋಪಿಯೊಬ್ಬರು ಅಸ್ಸಾಂನಿಂದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಒಟ್ಟು 23 ವರ್ಷಗಳ ಜೈಲು ಶಿಕ್ಷೆ ವಿಧಿಸುವ ಕೆಲವೇ ನಿಮಿಷಗಳ ಮೊದಲು ನ್ಯಾಯಾಲಯದ ಆ
ಶಿಯೋಪುರ್,ಫೆ.18- ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾ ಗಾಮಿನಿ ಹೆಸರಿನ ಚೀತಾ ಮೂರು ಮರಿಗಳಿಗೆ ಜನ ನೀಡಿದೆ.ಇದರಿಂದ ಭಾರತದಲ್ಲಿ ಚೀತಾಗಳ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಕೇಂದ್ರ ಪರಿಸರ ಸಚಿವ ಭೂಪೇ
ಡೆಹ್ರಾಡೂನ್,ಫೆ.17-ಬೇಸ್ಬಾಲ್ ಬ್ಯಾಟ್ನಿಂದ ಹೊಡೆದು ಸ್ನೇಹಿತನನ್ನು ಕೊಂದು ಅರಣ್ಯದಲ್ಲಿ ಗುಂಡಿ ತಗದು ಸಮಾಧಿ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಡೆಹ್ರಾಡೂನ್ನಲ್ಲಿ ಧಿಮಾನ್ ಎಂಬಾತನನ್ನು ಕೊಂದು ಪ
ನಿತ್ಯ ನೀತಿ : `ಇನ್ನೊಬ್ಬರನ್ನು ಆಟ ಆಡಿಸುವವರಿಗೆ ಬಹುಶಃ ತಿಳಿದಿರುವುದಿಲ್ಲ… ತನ್ನನ್ನೂ ಆಡಿಸಲು ಮತ್ತೊಬ್ಬನಿದ್ದಾನೆಂದು..!! ಪಂಚಾಂಗ : ಬುಧವಾರ, 18-02-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಫಾಲ್ಗು
ಬೆಂಗಳೂರು,ಫೆ.17- ಸುಮಾರು ಒಂದೂವರೆ ಕಿಲೋ ಮೀಟರ್ ಬೆನ್ನಟ್ಟಿ ಸರಗಳ್ಳನನ್ನು ಹಿಡಿದ ಪೊಲೀಸ್ ಕಾನ್ಸ್ ಸ್ಟೇಬಲ್ ಹಣಮಂತ ಪುಟಾಣಿ ಅವರ ಕಾರ್ಯಕ್ಷಮತೆಯನ್ನು ನಗರ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ ಸಿಂಗ್ ಅವರು ಶ್ಲಾಘಿ
ಢಾಕಾ, ಫೆಬ್ರವರಿ 17: ತಾರಿಕ್ ರಹಮಾನ್ ಮಂಗಳವಾರ ಬಾಂಗ್ಲಾದೇಶದ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್ಪಿ) ಸಂಸದೀಯ ಪಕ್ಷದ ನಾಯಕನಾಗಿ ಆಯ್ಕೆಯಾದ ನಂತರ ಅವರು ಅಧಿಕಾರ ಸ
ಬೆಂಗಳೂರು,ಫೆ.17- ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆ-1 ಅನ್ನು ವಿದ್ಯಾರ್ಥಿ ಸ್ನೇಹಿಯಾಗಿ ನಡೆಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಹಾಗೂ ಪೂರ್ವ ಸಿದ್ದತೆಯನ್ನು ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಸಾಕ್ಷರ
ಬೆಂಗಳೂರು,ಫೆ.17- ದೇಶದಲ್ಲೇ ಅತೀ ದೊಡ್ಡದಾದ ರೈಲ್ವೆ ಕೋಚಿಂಗ್ ಟರ್ಮಿನಲ್ ಅನ್ನು ರಾಜ್ಯದಲ್ಲಿ ನಿರ್ಮಾಣ ಮಾಡಲಿದ್ದು, ರೈಲ್ವೆ ಯೋಜನೆಗೆ ಇದು ಹೊಸ ಮುನ್ನುಡಿ ಬರೆಯಲಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು. ನಗರದ ನಾಯಂ
ಬೆಂಗಳೂರು, ಫೆ.17- ಆಡಳಿತಾತಕ ಉದ್ದೇಶದಿಂದ ಬಿಬಿಎಂಪಿಯನ್ನು ಗ್ರೇಟರ್ ಬೆಂಗಳೂರನ್ನಾಗಿ ಪರಿವರ್ತನೆ ಮಾಡುವುದಾಗಿ ಘೋಷಿಸಿದ್ದ ಸರ್ಕಾರ ಇದೀಗ ಜಿಬಿಎಗೆ ಆದಾಯವೇ ಇಲ್ಲದಂತೆ ಮಾಡಿದೆ.ಜಿಬಿಎಯಿಂದ ಏಕ ನಿವೇಶನ ನಕ್ಷೆ ಮಂಜೂರಾ
ಬೆಂಗಳೂರು,ಫೆ.17-ನಿರ್ಧಯಿ ತಾಯಿಯೊಬ್ಬಳು ಆಗ ತಾನೇ ಜನಿಸಿದ ಕರುಳ ಕುಡಿಯನ್ನು ಕಸದ ಗುಡ್ಡೆಗೆ ಬಿಸಾಕಿ ಹೋಗಿದ್ದು, ನವಜಾತು ಶಿಶು ಮೃತಪಟ್ಟಿರುವ ಘಟನೆ ಸುಬ್ರಹಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ ಸಂಜೆ
ಬೆಂಗಳೂರು,ಫೆ.17- ವಾಹನ ಚಾಲನೆ ಮಾಡುವ ಅಪ್ರಾಪ್ತರು ಹಾಗೂ ಅವರುಗಳಿಗೆ ವಾಹನ ನೀಡುವ ಪೋಷಕರುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಪ್ರತ
ಬೆಂಗಳೂರು,ಫೆ.17- ನಗರದ ವಿವಿಧ ಕಡೆಗಳಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಮೂವರು ವಿದೇಶಿ ಪ್ರಜೆಗಳು ಹಾಗೂ ಹೊರರಾಜ್ಯದ 12 ಮಂದಿ ಡ್ರಗ್ ಪೆಡ್ಲರ್ಗಳನ್ನು ಬಂಧಿಸಿ 21.50 ಕೋಟಿ ಮೌಲ್ಯದ ಗಾಂಜಾ ಸೇರಿದಂತೆ ವಿವಿಧ ಮಾದಕ ವ
ಲುಧಿಯಾನ, ಫೆ. 17 (ಪಿಟಿಐ)- ಬೈಕ್ನಲ್ಲಿ ಬಂದ ದುಷ್ಕರ್ಮಿಯೊಬ್ಬ ಮಹಿಳೆ ಮೇಲೆ ಆ್ಯಸಿಡ್ ಎರಚಿರುವ ಹೀನಕೃತ್ಯ ಪಂಜಾಬ್ನ ಲೂಧಿಯಾನದಲ್ಲಿ ನಡೆದಿದೆ. ಲೂಧಿಯಾನದ ದುಗ್ರಿ ಕಾಲೋನಿಯಲ್ಲಿ 40 ವರ್ಷದ ಕಾರ್ಮಿಕ ಮಹಿಳೆಯ ಮೇಲೆ ಮೋಟಾರ್ ಸ
ಬೆಂಗಳೂರು,ಫೆ.17- ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂಬ ಸಚಿವ ಪ್ರಿಯಾಂಕ್ ಖರ್ಗೆಯವರ ಹೇಳಿಕೆಗೆ ತಿರುಗೇಟು ಕೊಟ್ಟಿರುವ ಉದ್ಯಮಿ ಮೋಹನ್ ದಾಸ್ ಪೈ ಅವರು, ಇದೊಂದು ದೊಡ್ಡ ಸುಳ್ಳು ಮತ್ತು ಕೆಟ್ಟ ಜೋಕ್
ಬೆಂಗಳೂರು,ಫೆ.17- ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಫೆ.20ರಂದು ರಾಜ್ಯಾದ್ಯಾಂತ ಮುಷ್ಕರ ನಡೆಸಲು ಮುಂ
ನವದೆಹಲಿ,ಫೆ. 17 (ಪಿಟಿಐ) ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್ ಪೋ 2026 ವಿಚಾರಗಳು, ನಾವೀನ್ಯತೆ ಮತ್ತು ಉದ್ದೇಶಗಳ ಪ್ರಬಲ ಸಂಗಮ ವಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ಮೋದಿ 600 ಕ್ಕೂ ಹೆಚ್ಚು ಉನ್ನತ-ಸಾಮರ್ಥ್
ಬೆಂಗಳೂರು,ಫೆ.17- ನಂದಿನಿ ಬ್ರ್ಯಾಂಡ್ನ ಕೆಲವು ಉತ್ಪನ್ನಗಳ ಕುರಿತು ಸಾಮಾಜಿಕ ಜಾಲತಾಣಗಳ ಮೂಲಕ ಆಧಾರರಹಿತ ಆರೋಪಗಳನ್ನು ಮಾಡುತ್ತಿರುವವರ ವಿರುದ್ಧ ಕಾನೂನುಕ್ರಮ ಜರುಗಿಸುವುದಾಗಿ ಕರ್ನಾಟಕ ಹಾಲು ಮಹಾಮಂಡಳಿ (ಕೆ.ಎಂ.ಎಫ್) ಎಚ್
ನವದೆಹಲಿ,ಫೆ..17-ದೇಶದಾದ್ಯಂತ ಇಂದು ಸಿಬಿಎಸ್ಇ 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಆರಂಭವಾಗಿದೆ.ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) ಪರೀಕ್ಷೆ ಇಂದು ಆರಂಭವಾಗಿದ್ದು ಭಾರತದಾದ್ಯಂತ ಮತ್ತು ವಿದೇಶದ 26 ದ
ಬೆಂಗಳೂರು,ಫೆ.18 – ರಾಜ್ಯದ ವಿವಿಧ ಭಾಗಗಳಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕಾಂಗ್ರೆಸ್ ಕಚೇರಿಗಳಿಗೆ ಸರ್ಕಾರ ನಿಯಮ ಮೀರಿ ನಿವೇಶನಗಳನ್ನು ಹಂಚಿಕೆ ಮಾಡಿದ್ದು, ಕೂಡಲೇ ಲೋಪ ಸರಿಪಡಿಸದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದ
ಬೆಂಗಳೂರು,ಫೆ.17- ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತ ವೈಖರಿ ನೋಡಿ ಜನ ಛೀ… ಥೂ.. ಎನ್ನುತ್ತಿದ್ದಾರೆ. ಇಂಥ ಆಡಳಿತ ಕೊಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಏಕವಚನದಲ್ಲಿಯೇ ವ
ಬೆಂಗಳೂರು, ಫೆ.17- ಆಸ್ತಿಗಾಗಿ ಪಾಪಿ ಪುತ್ರನೇ ತಂದೆಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಇಂದಿರಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದೂಪನಹಳ್ಳಿಯ ಮುತ್ತಿಯಾಲಮ ದೇವಾಲಯ ಸಮೀಪದ ನಿವಾಸಿ ಮುನಿಕೃಷ್ಣ (66) ಮಗನಿ
ಕುಣಿಗಲ್,ಫೆ.17- ಮಧ್ಯರಾತ್ರಿ ಊಟಕ್ಕೆ ಹಣ ಕೇಳುವ ನೆಪದಲ್ಲಿ ಬಂದ ಇಬ್ಬರು ಮಹಿಳೆಯರು ಚಾಲಕನನ್ನು ಪುಸಲಾಯಿಸಿ ವಾಹನದಿಂದ ಕೆಳಗೆ ಇಳಿಸುತ್ತಿದ್ದಂತೆ ಇನ್ನಿಬ್ಬರು ವ್ಯಕ್ತಿಗಳು ಚಾಲಕನ ಮೇಲೆ ಹಲ್ಲೆ ನಡೆಸಿ ಕ್ಯಾಂಟರ್ ಕಳುವು
ಚಂಡಿಗಢ, ಫೆ.17- ಹರಿಯಾಣದ ಪಲ್ವಾಲ್ ಜಿಲ್ಲೆಯ ಚಯಾನ್ಸಾ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಏಳು ಮಂದಿ ಸಾವನ್ನಪ್ಪಿದ್ದಾರೆ.ಅಮಾಯಕರ ಈ ಸಾವಿಗೆ ಹೆಪಟೈಟಿಸ್ ಬಿ ಇಲ್ಲವೇ ಕಲುಷಿತ ನೀರು ಸೇವನೆ ಕಾರಣ ಇರಬಹುದು ಎಂದು ಆರೋಗ್ಯಾಧ
ಛತ್ತೀಸ್ಗಢ, ಫೆ. 17: ಮಗನೇ ನಮ್ಮ ಪ್ರಪಂಚವಾಗಿದ್ದ ಅವನೇ ಇಲ್ಲದ ಮೇಲೆ ನಾವ್ಯಾಕೆ ಬದುಕಿರಬೇಕು ಎಂಬ ನಿರ್ಧಾರಕ್ಕೆ ಬಂದ ಪೋಷಕರು ಆತಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ. ಅಪಘಾತವೊಂದ
ತಿರುವನಂತಪುರಂ, ಫೆ. 17 (ಪಿಟಿಐ) ಹೋಟೆಲ್ನಲ್ಲಿ ಊಟ ತಿಂದ ಇಬ್ಬರು ವಿಷಾಹಾರದಿಂದಾಗಿ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ, ಘಟನೆಯಲ್ಲಿ ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಥಾಣೆ, ಫೆ, 17 (ಪಿಟಿಐ)ದೇವರ ದರ್ಶನಕ್ಕೆ ಹೋಗಿದ್ದ ವೃದ್ಧೆಯೊಬ್ಬರ ಸೀರೆಗೆ ಆಕಸಿಕ ಬೆಂಕಿ ತಗುಲಿದ ಪರಿಣಾಮ ಆಕೆ ಮೃತಪಟ್ಟಿರುವ ಘಟನೆ ಥಾಣೆಯಲ್ಲಿ ನಡೆದಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ದೇವಸ್ಥಾನವೊಂದರಲ್ಲಿ ಸೀರೆಗೆ ಬೆಂಕಿ ತ
ನಿತ್ಯ ನೀತಿ : ಬಂಗಾರದ ತಟ್ಟೆಯಲ್ಲಿ ತಿಂದು… ಬೆಳ್ಳಿ ಲೋಟದಲ್ಲಿ ನೀರು ಕುಡಿಯುತ್ತಿದ್ದವನ ಶವವನ್ನು ಮೂರು ಸುತ್ತು ಸುತ್ತಿ ಒಡೆದಿದ್ದು ಮಣ್ಣಿನ ಮಡಿಕೆಯೇ ಹೊರತು ಚಿನ್ನ ಬೆಳ್ಳಿಯದ್ದಲ್ಲ..! ಪಂಚಾಂಗ : ಮಂಗಳವಾರ, 17-02-2026 ವಿಶ್ವಾವಸ
ಬೆಂಗಳೂರು,ಫೆ.16- ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾಗಿಸುವ ಲಗೇಜು ದರವನ್ನು ಶೇ.15ರಷ್ಟು ಹೆಚ್ಚಳ ಮಾಡಿ ಪರಿಷ್ಕರಿಸಿದ್ದು, ಇಂದಿನಿಂದ ಜಾರಿಗೊಳಿಸಲಾಗಿದೆ. ಪ್ರತಿ ಬಾರಿಯೂ ಲಗೇಜು ದರವು ಬಸ್ ಪ್ರಯಾಣ ದರ ಏರಿಕೆಯೊಂ
ಬೆಂಗಳೂರು,ಫೆ.16- ದೇಶವನ್ನೇ ಬೆಚ್ಚಿ ಬೀಳಿಸಿದ್ದ 400 ಕೋಟಿ ಹಣ ದರೋಡೆ ಪ್ರಕರಣಕ್ಕೆ ರೋಚಕ ತಿರುವು ಪಡೆದುಕೊಂಡಿದ್ದು, ಹಣ ದರೋಡೆಯಾಗಿರುವುದಕ್ಕೆ ಈತನಕ ಯಾವುದೇ ಸಾಕ್ಷ್ಯ ಲಭ್ಯವಾಗಿಲ್ಲ. ಇದು ಕಟ್ಟುಕಥೆ ಎಂಬುವುದು ಮಹಾರಾಷ್ಟ್ರ
ಬೆಂಗಳೂರು.ಫೆ.16- ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿ
ಬೆಂಗಳೂರು,ಫೆ.16-ಸ್ಕೂಟರ್ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದು ಕೆಳಗೆ ಬಿದ್ದ ಮಗುವಿನ ಮೇಲೆ ಹರಿದ ಪರಿಣಾಮ 2 ವರ್ಷದ ಮಗು ಮೃತಪಟ್ಟಿರುವ ಘಟನೆ ಕೆಆರ್ಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಯಲಹಂಕದ ವೆಂಕಟಾ
ನವದೆಹಲಿ, ಫೆ. 16 (ಪಿಟಿಐ)- ಕೇರಳದ ಶಬರಿಮಲೆ ದೇವಸ್ಥಾನ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಮತ್ತು ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರ ವಿರುದ್ಧದ ತಾರತಮ್ಯಕ್ಕೆ ಸಂಬಂಧಿಸಿದ ಅರ್ಜಿಗಳ ಗುಂಪಿನ ಅಂತಿಮ ವಿಚಾರಣೆಯನ್ನು ಒಂಬತ್ತು ನ್ಯಾ
ನವದೆಹಲಿ, ಫೆ. 16 (ಪಿಟಿಐ) ಭಾರತವು ಕೃತಕ ಬುದ್ಧಿಮತ್ತೆ ಪ್ರಗತಿಯಲ್ಲಿ ಮುಂಚೂಣಿಯಲ್ಲಿದೆ ಮತ್ತು ಎಐನಲ್ಲಿನ ಅದರ ಪ್ರಗತಿಗಳು ಮಹತ್ವಾಕಾಂಕ್ಷೆ ಮತ್ತು ಜವಾಬ್ದಾರಿ ಎರಡನ್ನೂ ಪ್ರತಿಬಿಂಬಿಸುತ್ತವೆ ಎಂದು ಪ್ರಧಾನಿ ನರೇಂದ್ರ ಮೋದ
ಬೆಂಗಳೂರು, ಫೆ.16- ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠ, ದಾವಣಗೆರೆ, ಕೊಡಗು ನ್ಯಾಯಾಲಯಗಳಿಗೆ ಅನಾಮಧೇಯ ಬಾಂಬ್ ಬೆದರಿಕೆ ಬಂದಿದ್ದರಿಂದಾಗಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ನ್ಯಾಯಾಧೀಶರ ಅಧಿಕೃತ ಇ-ಮೇಲ್ ಗೆ ಅನಾಮ
ಬೆಂಗಳೂರು,ಫೆ.16- ಕರ್ನಾಟಕ ಗಾಂಧಿ ಸಾರಕ ನಿಧಿ, ಕರ್ನಾಟಕ ಮಾಧ್ಯಮ ಅಕಾಡೆಮಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಬೆಂಗಳೂರು ಪ್ರೆಸ್ಕ್ಲಬ್, ಬೆಂಗಳೂರು ವರದಿಗಾರರ ಕೂಟದ ಸಂಯುಕ್ತಾಶ್ರಯದಲ್ಲಿ ಹಿರಿಯ ಪತ್ರಕರ್ತ ಹಾಗೂ ವಿ
ಅಮರಾವತಿ, ಫೆ. 16 (ಪಿಟಿಐ) ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಇಂದು ಆಂಧ್ರಪ್ರದೇಶಕ್ಕೆ ಆಗಮಿಸಿದರು ಐಟಿ ಸಚಿವ ನಾರಾ ಲೋಕೇಶ್ ಅವರು ಹಿರಿಯ ಕ್ಯಾಬಿನೆಟ್ ಸಹೋದ್ಯೋಗಿಗಳೊಂದಿಗೆ ಗನ್ನಾವರಂ ವಿಮಾನ ನಿಲ್ದಾಣದಲ್ಲಿ ಅವ
ನವದೆಹಲಿ, ಫೆ, 16 (ಪಿಟಿಐ) ಪ್ರಧಾನಿ ನರೇಂದ್ರ ಮೋದಿ ಅವರು ಮುಂಬೈನಲ್ಲಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಲಿದ್ದಾರೆ ಮತ್ತು ಅವರ ಭೇಟಿಯ ಸಮಯದಲ್ಲಿ, ಇಬ್ಬರೂ ನಾಯಕರು ಭಾರತ-ಫ್ರಾನ್ಸ್ ಕಾರ್ಯತ
ಬೆಂಗಳೂರು, ಫೆ.16- ವಾರಾಂತ್ಯದ ಆರಂಭದಲ್ಲಿ ದುಬಾರಿ ಬೆಲೆಯ ಲೋಹಗಳಾದ ಚಿನ್ನ ಮತ್ತು ಬೆಳ್ಳಿ ದರಗಳು ಕುಸಿತ ಕಂಡಿದ್ದು, ಗ್ರಾಹಕರಿಗೆ ತುಸು ಸಮಾಧಾನ ತಂದಿದೆ. ಫೆ. 13ರಿಂದಲೂ ಸತತ ಇಳಿಕೆಯಲ್ಲಿರುವ ಬೆಳ್ಳಿಯು ವಾರದ ಮೊದಲ ದಿನವೇ ಪ್ರತ
ಢಾಕಾ, ಫೆ.15- ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಇಬ್ಬರು ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳ ನಾಲ್ವರು ಅಭ್ಯರ್ಥಿಗಳು ಗೆದ್ದಿದ್ದಾರೆ. ಗೋಯೇಶ್ವರ್ ಚಂದ್ರ ರಾಯ್ ಮತ್ತು ನಿತೈ ರ
ಬೆಂಗಳೂರು,ಫೆ.16- ಕರಾವಳಿ ಬೆಂಗಳೂರಿನ ನಂತರ ಕರ್ನಾಟಕದ ಜಿಡಿಪಿಗೆ ಅತ್ಯಧಿಕ ಕೊಡುಗೆ ನೀಡುತ್ತಿರುವ ಪ್ರದೇಶ. ಆದರೆ ಕಾಂಗ್ರೆಸ್ ಪಕ್ಷಕ್ಕೆ ನೆಲೆ ಇಲ್ಲ ಎನ್ನುವ ಏಕೈಕ ಕಾರಣಕ್ಕೆ ಕರಾವಳಿಗೆ ಕೋಮುವಾದದ ಆರೋಪ ಹೊರಿಸುವ ಪ್ರಯತ್
ಬೆಂಗಳೂರು,ಫೆ.16- ಕಳೆದ ನಾಲ್ಕು ದಶಕಗಳಿಂದಲೂ ಕಲ್ಯಾಣ ಕರ್ನಾಟಕದ ಜನರ ಕೃಪಾಕಟಾಕ್ಷದಿಂದ ಅಧಿಕಾರ ಅನುಭವಿಸಿ, ಅಭಿವೃದ್ಧಿಗೆ ಮಾತ್ರ ನಾಳೆ ಬಾ ಎಂಬ ಶಾಶ್ವತವಾದ ಬೋರ್ಡು ಹಾಕಿಕೊಂಡು ಈ ಭಾಗದ ಜನತೆಗೆ ನಂಬಿಕೆ ದ್ರೋಹ ಮಾಡುತ್ತಿರು
ಬೆಂಗಳೂರು,ಫೆ.16- ಕರಾವಳಿ ಬಗ್ಗೆ ಮಾತನಾಡುವ ಮುನ್ನ, ಕಲಬುರಗಿಯಲ್ಲಿ ಯಾಕೆ ಐಟಿ-ಬಿಟಿ ಕಂಪನಿಗಳು ಕಾಲಿಟ್ಟಿಲ್ಲ ಎನ್ನುವುದರ ಕಡೆಗೆ ಗಮನಹರಿಸಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ
ಕೊಲಂಬೊ,ಫೆ.16- ಪಾಕಿಸ್ತಾನದ ವಿರುದ್ಧದ ಚುಟುಕು ವಿಶ್ವಕಪ್ನಲ್ಲಿ ಭಾರತ ಗೆದ್ದಿರುವುದು ಭಾರತೀಯರಿಗೆ ಎಷ್ಟು ಖುಷಿಯಾಯ್ಗೋ ಗೊತ್ತಿಲ್ಲ. ಆದರೆ, ಬಲೂಚಿಸ್ತಾನದಲ್ಲದಂತೂ ಟೀಂ ಇಂಡಿಯಾದ ಗೆಲುವನ್ನು ಹಬ್ಬದಂತೆ ಆಚರಿಸಲಾಗಿದೆ. ಹ
ಇಂಫಾಲ, ಫೆಬ್ರವರಿ 16 (ಪಿಟಿಐ) ಮಣಿಪುರದಲ್ಲಿ ಸುಲಿಗೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ವಿವಿಧ ನಿಷೇಧಿತ ಸಂಘಟನೆಗಳಿಗೆ ಸೇರಿದ ಇಬ್ಬರು ಮಹಿಳಾ ಉಗ್ರರನ್ನು ಭದ್ರತಾ ಪಡೆಗಳು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೈಸೂರು,ಫೆ.16- ದಕ್ಷಿಣಕಾಶಿ ನಂಜನಗೂಡಿನಲ್ಲಿ ಇನ್ನು ಮುಂದೆ ದಿನದಲ್ಲಿ 3 ಬಾರಿ ದಾಸೋಹ ವ್ಯವಸ್ಥೆ ಮಾಡಲಾಗುತ್ತಿದೆ. ಇಲ್ಲಿಯವರೆಗೂ ದೇವಾಲಯದ ದಾಸೋಹ ಭವನದಲ್ಲಿ ಮಧ್ಯಾಹ್ನದ ವೇಳೆ ಮಾತ್ರ ಪ್ರಸಾದ (ಊಟ) ನೀಡಲಾಗುತ್ತಿತ್ತು. ಇನ್ನು
ಬೆಂಗಳೂರು,ಫೆ.16- ಮಹಾಶಿವರಾತ್ರಿ ಅಂಗವಾಗಿ ರಾಜ್ಯಾದ್ಯಂತ ನಡೆದ ಜಾಗರಣೆಯಲ್ಲಿ ಶಿವನಾಮಸ್ಮರಣೆ, ಹರಹರ ಮಹಾದೇವ ಘೋಷಣೆಗಳು ಮೊಳಗಿದವು.ನಿನ್ನೆ ಮುಂಜಾನೆಯಿಂದಲೇ ಶಿವನ ದೇವಾಲಯಗಳಲ್ಲಿ ವಿಶೇಷ ಪೂಜಾಕಾರ್ಯಗಳು ಅದ್ಧೂರಿಯಾಗಿ
ನಿತ್ಯ ನೀತಿ : ಕೋಪ ಎಲ್ಲರಿಗೂ ತಕ್ಷಣಕ್ಕೆ ಬರುತ್ತದೆ. ಆದರೆ ತಾಳೆ ಎನ್ನುವುದು ಬದುಕನ್ನು ಚೆನ್ನಾಗಿ ಅರಿತವನ ಬಳಿ ಮಾತ್ರವೇ ಇರುತ್ತದೆ..!! ಪಂಚಾಂಗ : ಸೋಮವಾರ, 16-02-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾ
ಬೀಡ್, ಫೆ.15- ಚಲಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡು ಅದರಲ್ಲಿದ್ದ ವೈದ್ಯ ದಂಪತಿ ಅಚ್ಚರಿ ರೀತಿಯಲ್ಲಿ ಪಾರಾಗಿರುವ ಘಟನೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ನಡೆದಿದೆ. ಬೀಡ್ ತಹಸಿಲ್ನ ಮಂಜರ್ಸುಂಬಾ-ಪಟೋಡಾ ರಸ್ತೆ
ಬೆಂಗಳೂರು, ಫೆ.15- ಮಹಾ ಶಿವರಾತ್ರಿ ಹಬ್ಬದ ಅಂಗವಾಗಿ ನಾಡಿನ ಪ್ರಮುಖ ಶಿವ ದೇವಾಲಯಗಳಿಗೆ ಭಕ್ತ ಸಾಗರವೇ ಹರಿದು ಬಂದಿದೆ. ಇಂದು ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಶಿವನ ದರ್ಶನ ಪಡೆಯುತ್ತಿರುವ ದೃಶ್ಯಗಳು ದೇವಾಲಯಗಳಲ್ಲಿ
ಬೆಂಗಳೂರು, ಫೆ.15- ರಾಜ್ಯದಲ್ಲಿ ಬೇಸಿಗೆಗೂ ಮುನ್ನವೇ ಬಿಸಿಲಿನ ತೀವ್ರತೆ ಹೆಚ್ಚಾಗಿದ್ದು, ಜನರು ತತ್ತರಿಸುವಂತೆ ಮಾಡಿದೆ. ಶಿವರಾತ್ರಿ ಹಬ್ಬದ ವೇಳೆಗೆ ಚಳಿ ದೂರ ಸರಿಯುತ್ತದೆ ಎಂಬ ಪ್ರತೀತಿ ಇದೆ. ಆದರೆ, ಮುಂಜಾನೆ ಇನ್ನೂ ತೀವ್ರವಾದ
ಬೆಂಗಳೂರು, ಫೆ.15- ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಳ್ಳಾರಿ-ಹೊಸಪೇಟೆ ನಡುವಿನ 3ನೇ ಮತ್ತು 4ನೇ ರೈಲು ಮಾರ್ಗ ಹಾಗೂ ರಾಷ್ಟ್ರೀಯ ಹೆದ್ದಾರಿ 167ರ ಗುಡೇಬೆಳ್ಳೂರು-ಮೆಹಬೂಬ್ನಗರ ಮಾರ್ಗ
ವಿಶ್ವಸಂಸ್ಥೆ, ಫೆ.15- ಭಾರತವು ಜಾಗತಿಕ ವ್ಯವಹಾರಗಳಲ್ಲಿ ಹೆಚ್ಚಿನ ಪ್ರಭಾವ ಹೊಂದಿದ್ದು, ಅತ್ಯಂತ ಯಶಸ್ವಿ ಉದಯೋನುಖ ಆರ್ಥಿಕತೆಯಾಗಿದೆ ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಹೇಳಿದ್ದಾರೆ. ಮುಂದಿನ
ಬೆಂಗಳೂರು, ಫೆ.15-ಸರ್ಕಾರಿ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ನೌಕರರು ತಾವು ಕೈಗೊಳ್ಳಲಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಬರೆದಿರುವ ಪತ್ರದಲ್ಲಿ ಕ
ಶಿವಮೊಗ್ಗ,ಫೆ.15- ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಪ್ರಾಧಿಕಾರದ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಗ್ರಾಮ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಹಿಂದೆ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು ಗ್ರ
ಅಬುಜಾ, ಫೆ.15 – ನೈಜೀರಿಯಾದ ಉತ್ತರ ಪ್ರದೇಶದಲ್ಲಿ ಬಂದೂಕುಧಾರಿಗಳು ಏಕಕಾಲದಲ್ಲಿ ಸಮುದಾಯಗಳ ಮೇಲೆ ದಾಳಿ ನಡೆಸಿ 32 ಜನರನ್ನು ಕೊಂದುಹಾಕಿದ್ದಾರೆ. ನೈಜರ್ ರಾಜ್ಯದ ಬೋಗುರ್ ಪ್ರದೇಶದಲ್ಲಿ ತುಂಗಾಮಕೇರಿ, ಕೊಂಕೋಸೊ ಮತ್ತು ಪಿಸ್ಸ
ಕೊಲಂಬೋ,ಫೆ.15- ಭಾರತ ಮತ್ತು ಪಾಕಿಸ್ತಾನ ನಡುವಿನ ಐಸಿಸಿ ಟಿ-20 ವಿಶ್ವಕಪ್ ರೋಚಕ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ವಿಶ್ವದ ಇಡೀ ಕ್ರೀಡಾ ಜಗತ್ತು ಈ ಪಂದ್ಯ ವೀಕ್ಷಿಸಲು ಕಾತುರವಾಗಿದೆ. ಈಗಾಗಲೇ ವಿಶ್ವಕಪ್ ವೇದಿಕೆಯಲ್ಲಿ ಪಾ
ಹಾಸನ,ಫೆ.15- ಮದುವೆಗೆ ಹೋಗಿದ್ದ ಮಹಿಳೆ ನಾಪತ್ತೆಯಾಗಿದ್ದ ಪ್ರಕರಣದಲ್ಲಿ ಅಚ್ಚರಿಯ ತಿರುವು ಸಿಕ್ಕಿದ್ದು, ಸಾವಿನ ನಾಟಕವಾಡಿ ಪ್ರಿಯಕರನೊಂದಿಗೆ ಹೊಸ ಜೀವನ ಆರಂಭಿಸಲು ಯತ್ನಿಸಿದ್ದ ಘಟನೆ ಬೆಳಕಿಗೆ ಬಂದಿದೆ. ಮೂಲತಃ ಬೇಲೂರು ನಿವಾ
ಬೆಂಗಳೂರು,ಫೆ.15- ರೌಡಿ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಶಾಸಕ ಭೈರತಿ ಬಸವರಾಜ್ ಅವರನ್ನು 42ನೇ ಎಸಿಜೆಎಂ ನ್ಯಾಯಾಲಯ ಒಂದು ವಾರ ಸಿಐಡಿ ಕಸ್ಟಡಿಗೆ ನೀಡಿ ಆದೇಶಿಸಿದೆ. ವೈದ್ಯಕೀಯ ತಪಾಸಣೆ ನಂತರ ಸಿಐಡಿ ಪೊಲೀಸ
ನೆಲಮಂಗಲ,ಫೆ.15- ಅತಿವೇಗವಾಗಿ ಹೋಗುತ್ತಿದ್ದ ಇಂಡಿಕಾ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ವಿಭಜಕ ಹಾರಿ ಪಕ್ಕದ ರಸ್ತೆಗೆ ನುಗ್ಗಿ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಯುವಕರು ದಾರುಣವಾಗಿ
ಕೋಲ್ಕತ್ತಾ, ಫೆ.15- ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್ ಜಿಲ್ಲೆಯ ಕಟ್ವಾ ರೈಲು ನಿಲ್ದಾಣದಲ್ಲಿ ಇಂದು ಮುಂಜಾನೆ ಖಾಲಿ ಪ್ಯಾಸೆಂಜರ್ ರೈಲಿನ ಬೋಗಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಪೂರ್ವ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ
ಬಾಲಸೋರ್, ಫೆ.15- ಎರಡೂವರೆ ವರ್ಷದ ಗಂಡು ಮಗುವನ್ನು ತಂದೆಯೇ 1 ಲಕ್ಷ ರೂ.ಮಾರಟ ಮಾಡಿದ ಘಟನೆ ಇಲ್ಲಿ ನಡೆದಿದೆ.ಘಟನೆಗೆ ಸಂಭಂದಿಸಿದಂತೆ ಮಾರಾಟಗಾರ ಮತ್ತು ಖರೀದಿದಾರ ಇಬ್ಬರನ್ನೂ ಬಂಧಿಸಲಾಗಿದೆ ಎಂ ಪೊಲೀಸರು ತಿಳಸಿದ್ದಾರೆ.ನೀಲಗಿರ
ಅರಸೀಕೆರೆ,ಫೆ.15- ಬಾನಂಗಳದಲ್ಲಿ ಮದ್ದುಗುಂಡುಗಳ ಚಿತ್ತಾರ ಅಭಿಮಾನಿಗಳ ಹರ್ಷೋದ್ಘಾರದ ನಡುವೆ ರಾಜ್ಯ ಗೃಹಮಂಡಳಿಯ ಅಧ್ಯಕ್ಷರೂ ಆದ ಶಾಸಕ ಕೆ.ಎಂ.ಶಿವಲಿಂಗೇಗೌಡರ 68ನೇ ಹುಟ್ಟುಹಬ್ಬವು ಅದ್ದೂರಿಯಾಗಿ ನಡೆಯಿತು. ಕೆಎಂಎಸ್ ಅಭಿಮಾನ
ನಿತ್ಯ ನೀತಿ : ಶಕ್ತಿಯ ಮೂಲ ಇರುವುದು ಮನಸ್ಸಿನಲ್ಲಿ. ಮಾನಸಿಕವಾಗಿ ಸಿದ್ಧತೆಗೊಂಡು ಗಟ್ಟಿ ಮನಸ್ಸಿನಿಂದ ಮಾಡಿದರೆ ಎಂಥ ಕೆಲಸವೂ ಸುಗಮವೇ..! ಪಂಚಾಂಗ : ಭಾನುವಾರ 15-02-2026ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮ
ಬೆಂಗಳೂರು,ಫೆ.14- ಸಿನಿಮಾ ಶೈಲಿಯಂತೆ ಗ್ರಾಹಕರು ಲಾಕರ್ನಲ್ಲಿಟ್ಟಿದ್ದ ಬರೋಬ್ಬರಿ 4 ಕೋಟಿ ಮೌಲ್ಯದ ಚಿನ್ನವನ್ನು ತೆಗೆದುಕೊಂಡು ಫೈನಾನ್್ಸಗಳಲ್ಲಿ ಅಡವಿಟ್ಟು ಹಣ ಪಡೆದು ಆನ್ಲೈನ್ ಬೆಟ್ಟಿಂಗ್ ಹಾಗೂ ಕ್ಯಾಸಿನೋಗೆ ಬಳಸಿಕೊ
ಬೆಂಗಳೂರು, ಫೆ.14- ನಾಯಕತ್ವದ ಬದಲಾವಣೆಯ ಬಗ್ಗೆ ಹೈಕಮಾಂಡ್ ಈವರೆಗೂ ಯಾವುದೇ ಹೇಳಿಕೆ ನೀಡಿಲ್ಲ ಎಂದ ಮೇಲೆ ಅದರ ಬಗ್ಗೆ ಚರ್ಚೆ ಮಾಡುವ ಅಗತ್ಯವೇ ಇಲ್ಲ. ರಾಜ್ಯದ ನಾಯಕರು ನೀಡುವ ಹೇಳಿಕೆಗಳಿಗೆಲ್ಲಾ ಉತ್ತರ ನೀಡುವುದಿಲ್ಲ ಎಂದು ಮುಖ
ಬೆಂಗಳೂರು, ಫೆ.14- ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಮುಗಿಯುವವರೆಗೂ ನಾಯಕತ್ವದ ಬದಲಾವಣೆ ಕುರಿತಂತೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಅನಗತ್ಯವಾಗಿ ಈ ವಿಷಯವಾಗಿ ಗೊಂದಲಗಳನ್ನು ಸೃಷ್ಟಿಸಬಾರದು ಎಂದು ಹೈಕಮಾಂಡ್ ನ
ಬೆಂಗಳೂರು, ಫೆ.14- ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಮುಂದೆ ನಾಡಿನ ಮುಖಂಡರಾಗಲಿರುವ ನಾಯಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಶಾಸಕರೊಬ್ಬರು ಸಂಬೋಧಿಸುವ ಮೂಲಕ ಪ್ರಸಕ್ತ ರಾಜಕೀಯ ಬೆಳವಣಿಗೆಯಲ್ಲಿ ಕುತೂಹಲ ಕ
ವಾಷಿಂಗ್ಟನ್, ಫೆ.14- ಪ್ರತ್ಯೇಕತಾವಾದಿ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ಸಂಚು ರೂಪಿಸಿದ್ದಾಗಿ ತಪ್ಪೊಪ್ಪಿಕೊಂಡಿರುವ ಭಾರತೀಯ ಮೂಲದ 54 ವರ್ಷದ ನಿಖಿಲ್ ಗುಪ್ತಾ ಅವರಿಗೆ 40 ವರ್ಷಗಳ ಜೈಲು
ನವದೆಹಲಿ,ಫೆ.12- ಪ್ರಧಾನಿ ನರೇಂದ್ರಮೋದಿ ಅವರು ಹೊಸ ಕಚೇರಿ ಸೇವಾತೀರ್ಥವು ಭಾರತೀಯ ವಾಸ್ತುಶಿಲ್ಪ ಸಂಪ್ರದಾಯದಲ್ಲಿ ನಿರ್ಮಿಸಲಾಗಿದ್ದ, ಕರ್ನಾಟಕದ ಪ್ರಾಚೀನ ದೇವಾಲಯಗಳ ವಾಸ್ತುಶಿಲ್ಪದಿಂದ ಸ್ಫೂರ್ತಿ ಪಡೆದುಕೊಂಡಿದೆ. ಈ ಕಟ್ಟಡ
ತುಮಕೂರು,ಫೆ.14- ಶಿಕ್ಷಣದಿಂದ ಮಾತ್ರ ಬಡತನ ನಿರ್ಮೂಲನೆ ಸಾಧ್ಯಎಂದು ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರು ಶಿಕ್ಷಣ ಕ್ರಾಂತಿಗೆ ನಾಂದಿ ಹಾಡಿದ್ದಾರೆ. 212 ಸರ್ಕಾರಿ ಶಾಲೆಗೆ ಉಚಿತ 1731 ಜೊತೆ ಡೆಸ್ಕ್ ಮತ್ತು ಬ
ಹೆಲ್ಸಿಂಕಿ, ಫೆ.14- ಫಿನ್ಲ್ಯಾಂಡ್ ಪ್ರಧಾನಿ ಪೆಟ್ಟೇರಿ ಓರ್ಪೊ ಅವರು ಫೆ. 17 ರಿಂದ 20 ರವರೆಗೆ ನಾಲ್ಕು ದಿನಗಳ ಭಾರತ ಭೇಟಿಯಲ್ಲಿದ್ದು, ಈ ಸಂದರ್ಭದಲ್ಲಿ ಅವರು ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ ಮತ್ತು ಪ್ರಧಾನಿ
ಕ್ಯಾಲಿಫೋರ್ನಿಯಾ,ಫೆ. 14: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಕನ್ನಡಿಗ ವಿದ್ಯಾರ್ಥಿ ನಿಗೂಢವಾಗಿ ಕಾಣೆಯಾಗಿದ್ದಾರೆ. ಮಾಸ್ಟರ್ಸ್ ವಿದ್ಯಾರ್ಥಿಯಾಗಿರುವ 22 ವರ್ಷದ ಸಾಕೇತ್ ಶ್ರೀನಿವಾಸಯ್ಯ ಕಾಣೆಯಾಗಿದ್ದು, ಅವರನ್ನು ಪತ್ತೆ

20 C