SENSEX
NIFTY
GOLD
USD/INR

Weather

22    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಭ್ರಷ್ಟ ಅಧಿಕಾರಿಗಳಿಂದ ಭೂಗಳ್ಳರ ಪಾಲಾಗಿರುವ 200 ಕೋಟಿ ರೂ. ಮೌಲ್ಯದ ಭೂಮಿ ವಶಕ್ಕೆ ಆಗ್ರಹ

ಬೆಂಗಳೂರು, ಅ.16- ಸರ್ಕಾರದ ಉನ್ನತ ಹುದ್ದೆಯಲ್ಲಿರುವ ಕೆಲ ಭ್ರಷ್ಟ ಅಧಿಕಾರಿಗಳು ಕಾನೂನು ನಿಯಮ ಉಲ್ಲಂಘಿಸಿ 200 ಕೋಟಿ ರೂ. ಮೌಲ್ಯದ ಅತ್ಯಮೂಲ್ಯ ಸರ್ಕಾರಿ ಸ್ವತ್ತನ್ನು ಕಬಳಿಸಿರುವ ಬೃಹತ್‌ ಭೂ ಹಗರಣವನ್ನು ಬಯಲು ಮಾಡಿರುವ ಬಿಜೆಪಿ ಮ

16 Oct 2025 5:46 pm
A ಖಾತಾ ಸೋಗಿನಲ್ಲಿ 15,000 ಕೋಟಿ ರೂ. ಸುಲಿಗೆ : ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ

ಮಂಡ್ಯ, ಅ.16– ದೀಪಾವಳಿ ಕೊಡುಗೆ ಕೊಡುತ್ತಿದ್ದೇವೆ ಎಂದು ಹೇಳಿ ರಾಜ್ಯ ಸರ್ಕಾರ ಬೆಂಗಳೂರು ಜನರ ಕಿಸೆಗೆ ಕೈ ಹಾಕಿದೆ. ಎ ಖಾತಾ ಸೋಗಿನಲ್ಲಿ 15,000 ಕೋಟಿ ರೂ. ಸುಲಿಗೆ ಮಾಡುತ್ತಿದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕಾ ಸಚಿವ ಹೆಚ್‌.ಡಿ. ಕು

16 Oct 2025 5:45 pm
ಆರ್‌ಎಸ್‌ಎಸ್‌ ಶತಮಾನೋತ್ಸವದಲ್ಲಿ ಪಾಲ್ಗೊಂಡಿದ್ದ ಆರ್‌ಡಿಪಿಆರ್‌ ನೌಕರರ ಅಮಾನತ್ತು!

ಬೆಂಗಳೂರು, ಅ.16– ಆರ್‌ಎಸ್‌‍ಎಸ್‌‍ನ ಶತಮಾನೋತ್ಸವದಲ್ಲಿ ಭಾಗವಹಿಸಿದ್ದ ತಮ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಷೋಕಾಸ್‌‍ ನೋಟಿಸ್‌‍ ನೀಡಲಾಗಿದ್ದು, ಒಂದೆರಡು ದಿನಗಳಲ್ಲಿ ಅಮಾನತು ಗೊಳಿಸುವುದಾಗಿ ಗ್ರಾಮೀಣಾಭಿವೃ

16 Oct 2025 5:43 pm
ಬೆಂಗಳೂರು : 14 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳ ಜಪ್ತಿ

ಬೆಂಗಳೂರು,ಅ.16– ಹೊರ ರಾಜ್ಯ ಹಾಗೂ ಹೊರ ದೇಶಗಳಿಂದ ನಕಲಿ ಸಿಗರೇಟ್‌ಗಳನ್ನು ತರಿಸಿಕೊಂಡು ಪ್ರತಿಷ್ಠಿತ ಕಂಪನಿಯ ಹೆಸರಿನಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ವಂಚಕರನ್ನು ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿ ರೂ. 14 ಲಕ್ಷ ಮೌಲ್

16 Oct 2025 5:42 pm
ಬಿಜೆಪಿ ಭಿನ್ನರ ಮೀಟಿಂಗ್, ಗರಿಗೆದರಿದ ರಾಜಕೀಯ ಚಟುವಟಿಕೆ

ಬೆಂಗಳೂರು,ಅ.16- ಕೆಲ ದಿನಗಳವರೆಗೆ ತಣ್ಣಗಾಗಿದ್ದ ಬಿಜೆಪಿಯೊಳಗಿನ ಭಿನ್ನಮತ ಮತ್ತೆ ಚುರುಕುಗೊಂಡಿದ್ದು, ಹಾಲಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಮುಂದುವರೆಸ ದಂತೆ ಕೇಂದ್ರ ವರಿಷ್ಠರಿಗೆ ಒತ್ತಡ ಹಾಕಿದ್ದಾರೆ. ಬೆಂಗಳೂರಿನಲ

16 Oct 2025 5:10 pm
ರಾಜ್ಯದಲ್ಲಿ ಕುಡಿತ ಹೆಚ್ಚಿಸಲು ಬಾರ್‌ ಮಾಲೀಕರಿಗೆ ಟಾರ್ಗೆಟ್‌ ನೀಡಿದ ಅಬಕಾರಿ ಇಲಾಖೆ ..!

ಬೆಂಗಳೂರು,ಅ.16- ತೆರಿಗೆ ಏರಿಸಿ ಮದ್ಯ ಪ್ರಿಯರ ಕೆಂಗಣ್ಣಿಗೆ ಗುರಿಯಾಗಿದ್ದ ಅಬಕಾರಿ ಇಲಾಖೆ ಈಗ ಮತ್ತೊಂದು ನಾಟಕ ಶುರುಮಾಡಿದೆ…! ಆದಾಯ ಹೆಚ್ಚಳ ಮಾಡಿ ಕೊಳ್ಳಲು ಹೆಚ್ಚು ಮದ್ಯ ಕುಡಿಸಿ ಎಂದು ಬಾರ್‌ನವರಿಗೆ ಟಾರ್ಗೆಟ್‌ ಫಿಕ್ಸ್ ಮಾ

16 Oct 2025 3:55 pm
ಬೆಂಗಳೂರಿನಲ್ಲಿ ಪ್ರತಿವರ್ಷ ವ್ಯರ್ಥವಾಗುತ್ತಿದೆ 943 ಟನ್‌ ಆಹಾರ

ಬೆಂಗಳೂರು, ಅ.16– ಮಹಾನಗರ ಬೆಂಗಳೂರು ಒಂದರಲ್ಲೇ ಪ್ರತೀ ವರ್ಷ 943 ಟನ್‌ ಆಹಾರ ವ್ಯರ್ಥವಾಗುತ್ತಿದೆ. ಹೆಚ್ಚೂ ಕಡಿಮೆ 360 ಕೋಟಿ ರೂ. ಮೌಲ್ಯದ ಆಹಾರ ವ್ಯರ್ಥಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ ವ್ಯಕ್ತ ಪಡಿಸಿದ

16 Oct 2025 3:46 pm
ಕಾರಿನ ಏರ್‌ಬ್ಯಾಗ್‌ ಸ್ಫೋಟಗೊಂಡು ಬಾಲಕ ಸಾವು

ಚೆನ್ನೈ,ಅ.16- ಕುಟುಂಬ ಸಮೇತ ಬಾಡಿಗೆ ಕಾರಿನಲ್ಲಿ ಹೋಗುತ್ತಿದ್ದಾಗ ಮತ್ತೊಂದು ವಾಹನಕ್ಕೆ ಹೊಡೆದು ಸಂಭವಿಸಿದ ಅಪಘಾತದಲ್ಲಿ ಕಾರಿನ ಏರ್‌ಬ್ಯಾಗ್‌ ಮುಖಕ್ಕೆ ಬಡಿದಿದ್ದರಿಂದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ತಿರುಪೋರೂರು ಬಳಿಯ

16 Oct 2025 3:43 pm
ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳಿಗೆ ನಿರ್ಬಂಧ ಹೆರುವ ಕುರಿತು ಸಂಪುಟದಲ್ಲಿ ಚರ್ಚೆ

ಬೆಂಗಳೂರು, ಅ.16- ಸಂಘ ಪರಿವಾರದ ಚಟುವಟಿಕೆಗಳ ಮೇಲೆ ನಿರ್ಬಂಧ ಹಾಗೂ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆಯುವ ಸಚಿವಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆಗಳಾಗುವ

16 Oct 2025 3:37 pm
ಬೆಂಗಳೂರು ಸಮೀಕ್ಷೆ ಪ್ರಗತಿ ಹಿನ್ನಡೆ, ಸಂಜೆ 6ರಿಂದ ರಾತ್ರಿ 9ವರೆಗೆ ಸಮೀಕ್ಷೆ

ಬೆಂಗಳೂರು,ಅ.16 -ನಗರದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿ ಕಾಣದ ಹಿನ್ನೆಲೆಯಲ್ಲಿ ಇಂದು ರಾತ್ರಿಯೂ ಸಮೀಕ್ಷೆ ನಡೆಸಲು ಗ್ರೀಟರ್‌ ಬೆಂಗಳೂರು ಪ್ರಾಧಿಕಾರ ನಿರ್ಧರಿಸಿ

16 Oct 2025 3:35 pm
ಸೆಪ್ಟೆಂಬರ್‌ನಲ್ಲಿ 1.8 ಶತಕೋಟಿ ಡಾಲರ್‌ ಮೌಲ್ಯದ ಮೊಬೈಲ್‌ ಫೋನ್‌ಗಳನ್ನು ರಫ್ತು ಮಾಡಿದ ಭಾರತ

ಬೆಂಗಳೂರು,ಅ.16– ಭಾರತವು ಸೆಪ್ಟೆಂಬರ್‌ 2025ರಲ್ಲಿ 1.8 ಶತಕೋಟಿ ಡಾಲರ್‌ ಮೌಲ್ಯದ ಮೊಬೈಲ್‌ ಫೋನ್‌ಗಳನ್ನು ರಫ್ತು ಮಾಡಿದೆ. ಇದು ವರ್ಷದಿಂದ ವರ್ಷಕ್ಕೆ ಶೇ.95ರ ಪ್ರಮಾಣದ ಬೆಳವಣಿಗೆಯಾಗಿದೆ ಎಂದು ಇಂಡಿಯಾ ಸೆಲ್ಯುಲರ್‌ ಆ್ಯಂಡ್‌ ಎಲೆಕ್

16 Oct 2025 3:33 pm
ಮೆಡಿಕಲ್ ಎಮರ್ಜೆನ್ಸಿ: ಬೆಂಗಳೂರಿನಲ್ಲಿ ಡ್ರೋನ್ ಸೇವೆ ಆರಂಭ

ಬೆಂಗಳೂರು, ವೈದ್ಯಕೀಯ ಅಗತ್ಯ ವಸ್ತುಗಳು, ಔಷಧ , ಪರಿಕರಗಳನ್ನು ಡ್ರೋನ್‌ ಮೂಲಕ ವಿತರಣೆ ಮಾಡುವ ವಿಶೇಷ “ಪೈಲೆಟ್‌ ಪ್ರಾಜೆಕ್ಟ್‌”ಗೆ ಏರ್‌ಬೌಂಡ್‌ ಸಂಸೈಯು ನಾರಾಯಣ ಹೆಲ್ತ್‌ನೊಂದಿಗೆ ಪಾಲುದಾರಿಗೆ ಘೋಷಿಸಿದೆ. ಏರ್‌ಬೌಂಡ್‌ ಕೇ

16 Oct 2025 2:15 pm
ಉರುಗ್ವೆ ದೇಶದಲ್ಲಿ ದಯಾಮರಣಕ್ಕೆ ಅವಕಾಶ ನೀಡುವ ಕಾನೂನು ಅಂಗೀಕಾರ

ಮಾಂಟೆವಿಡಿಯೊ(ಉರುಗ್ವೆ), ಅ.16– ಆನಾರೋಗ್ಯದಿಂದ ಬಳಲಿ ಬದುಕಲು ಸಾದ್ಯವಲ್ಲ ಎಂಬ ಸಂದರ್ಭದಲ್ಲಿ ಜೀವ ಬಿಡಲು (ದಯಾಮರಣ) ಅವಕಾಶ ನೀಡುವ ಕಾನೂನನ್ನುಉರುಗ್ವೆಯ ಸೆನೆಟ್‌ ಅಂಗೀಕರಿಸಿದೆ. ಉರುಗ್ವೆಯ ಸೆನೆಟ್‌ ದಯಾಮರಣವನ್ನು ಅಪರಾಧ ಮು

16 Oct 2025 1:46 pm
ಎಟಿಎಂನಿಂದ 6.18 ಲಕ್ಷ ರೂ. ಹಣ ಮಾಯ

ಥಾಣೆ, ಅ.16– ಎಟಿಎಂ ಹಣ ಸಂಗ್ರಹವನ್ನು ನಿರ್ವಹಿಸುವಾಗ 6.18 ಲಕ್ಷ ರೂ.ಗಳನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ನಗದು ನಿರ್ವಹಣಾ ಕಂಪನಿಯ ನಾಲ್ವರು ಉದ್ಯೋಗಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಒಬ್ಬ ಕ್ಯಾಷಿಯರ್‌

16 Oct 2025 1:44 pm
ಬೆಂಗಳೂರು ರಸ್ತೆಗುಂಡಿ, ಉದ್ಯಮಗಳ ಸ್ಥಳಾಂತರದ ಬಗ್ಗೆ ಆಂಧ್ರ ಸಚಿವ ನಾರಾ ಲೋಕೇಶ್‌ ಹೊಸ ಬಾಂಬ್‌..!

ಹೈದರಾಬಾದ್‌,ಅ.16– ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಹಾಳುಬಿದ್ದ ರಸ್ತೆಗಳು, ಸಂಚಾರ ದಟ್ಟಣೆ, ಮೂಲಭೂತ ಸೌಕರ್ಯಗಳ ಕೊರತೆ ಇತ್ಯಾದಿ ಕಾರಣಗಳಿಂದ ಕೆಲವು ಐಟಿಬಿಟಿ ಕಂಪನಿಗಳು ರಾಜ್ಯದಿಂದ ಬೇರೆ ಕಡೆ ಮುಖ ಮಾಡುತ್ತಿವೆ. ಸಿಲಿಕಾ

16 Oct 2025 1:13 pm
56 ಇಂಚಿನ ಮೋದಿ ಎದೆ ಕುಗ್ಗಿದೆ ; ಕಾಂಗ್ರೆಸ್‌‍ ಲೇವಡಿ

ನವದೆಹಲಿ, ಅ. 16 (ಪಿಟಿಐ) ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರ ಹೇಳಿಕೆಯಿಂದ ಭಯಗೊಂಡಿದ್ದಾರೆ ಎಂದು ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಭಾರತ ರಷ್ಯಾದ ತೈಲವನ್ನು ಖರೀದಿಸುವುದಿಲ

16 Oct 2025 1:06 pm
ಬಿಹಾರ ಚುನಾವಣಾ ಆಖಾಡಕ್ಕೆ ಅಮಿತ್ ಶಾ ಎಂಟ್ರಿ

ಪಾಟ್ನಾ, ಅ. 16 (ಪಿಟಿಐ) ಬಿಹಾರ ಚುನಾವಣಾ ಆಖಾಡಕ್ಕೆ ರಾಜಕೀಯ ಚಾಣಾಕ್ಷ ಅಮಿತ್‌ ಶಾ ಎಂಟ್ರಿ ಕೊಟ್ಟಿದ್ದಾರೆ.ಕೇಂದ್ರ ಗೃಹ ಸಚಿವ ಅಮಿತ್‌ ಶಾ ಇಂದಿನಿಂದ ಮೂರು ದಿನಗಳ ಬಿಹಾರ ಭೇಟಿ ಕಾರ್ಯಕ್ರಮ ಹಮಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವ

16 Oct 2025 1:03 pm
ಫೆನಾಯಿಲ್‌ ಕುಡಿದು ಆತಹತ್ಯೆಗೆ ಯತ್ನಿಸಿದ ಮಂಗಳಮುಖಿಯರು

ಇಂದೋರ್‌, ಅ. 16 (ಪಿಟಿಐ) ಇಪ್ಪತೈದಕ್ಕೂ ಹೆಚ್ಚು ಮಂಗಳಮುಖಿಯರು ಫೆನಾಯಿಲ್‌ ಕುಡಿದು ಆತಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಇಂದೋರ್‌ನಲ್ಲಿ ನಡೆದಿದೆ. ಇಂದೋರ್‌ನಲ್ಲಿ ಟ್ರಾನ್ಸ್ ಜೆಂಡರ್‌ ಸಮುದಾಯದ ಸುಮಾರು 25 ಜನರು ಫಿನೈಲ

16 Oct 2025 1:00 pm
ವಾಲ್ಮೀಕಿ ನಿಗಮ ಹಗರಣ : ಮಾಜಿ ಸಚಿವ ನಾಗೇಂದ್ರ ಆಪ್ತನಿಗೆ ಇ.ಡಿ ಶಾಕ್‌

ಬೆಂಗಳೂರು,ಅ.16- ಕರ್ನಾಟಕ ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತ ನೆಕ್ಕುಂಟಿ ನಾಗರಾಜ್‌ ಮನೆ ಮೇಲೆ ಜಾರಿನಿರ್ದೇಶನಾಲಯ(ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ

16 Oct 2025 12:37 pm
ರಷ್ಯಾ ತೈಲ ಖರೀದಿ ನಿಲ್ಲಿಸುವುದಾಗಿ ಮೋದಿ ಭರವಸೆ ನೀಡಿದ್ದಾರೆ ; ಟ್ರಂಪ್‌

ವಾಷಿಂಗ್ಟನ್‌, ಅ. 16 (ಎಪಿ) ಭಾರತದ ಪ್ರಧಾನಿ ನರೇಂದ್ರ ಮೋದಿ ತಮ್ಮ ದೇಶವು ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ವೈಯಕ್ತಿಕವಾಗಿ ಭರವಸೆ ನೀಡಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್‌್ಡ ಟ್ರಂಪ್‌ ಹೇಳಿದ್ದಾರೆ. ಭಾರತ ಸರ

16 Oct 2025 11:36 am
ವರದಾನವಾಯಿತು ಶಕ್ತಿ ಯೋಜನೆ, ಶೇ.80 ರಷ್ಟು ಮಹಿಳಾ ಭಕ್ತರಿಂದಲೇ ಹಾಸನಾಂಬ ದರ್ಶನ

ಹಾಸನ,ಅ.16-ವರ್ಷಕ್ಕೊಮೆ ದರ್ಶನ ಭಾಗ್ಯ ನೀಡುವ ಶಕ್ತಿ ದೇವತೆ ಹಾಸನಾಂಬ ದರ್ಶನಕ್ಕೆ ರಾಜ್ಯದ ವಿವಿಧ ಮೂಲಗಳಿಂದ ಲಕ್ಷಾಂತರ ಮಹಿಳಾ ಭಕ್ತರು ಆಗಮಿಸುತ್ತಿದ್ದು, ಶಕ್ತಿ ಯೋಜನೆ ವರದಾನವಾಗಿದೆ.ಸಾರ್ವಜನಿಕ ದರ್ಶನ ಪ್ರಾರಂಭವಾದ ಕಳೆದ 6

16 Oct 2025 11:17 am
ಸಂಘ-ಸಂಸ್ಥೆಗಳ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸದಂತೆ ನಿಷೇಧ ಹೇರಲು ಸಿಎಂಗೆ ಪ್ರಿಯಾಂಕ ಖರ್ಗೆ ಮತ್ತೊಂದು ಪತ್ರ

ಬೆಂಗಳೂರು, ಅ.16- ಶಾಲಾ ಕಾಲೇಜು, ಪಾರ್ಕ್‌ ಸೇರಿದಂತೆ ಸರ್ಕಾರಿ ಸ್ವತ್ತುಗಳಲ್ಲಿ ಆರ್‌ಎಸ್‌‍ಎಸ್‌‍ನ ಚಟುವಟಿಕೆಗಳನ್ನು ನಿರ್ಬಂಧಿಸಬೇಕೆಂದು ಪತ್ರ ಬರೆದು, ವಿವಾದ ಸೃಷ್ಟಿಸಿರುವ ಸಚಿವ ಪ್ರಿಯಾಂಕ ಖರ್ಗೆ ಮತ್ತೂ ಒಂದು ಹೆಜ್ಜೆ ಮ

16 Oct 2025 11:02 am
ಬೆಂಗಳೂರಿನ ಮಹಿಳೆಯರೇ ಹುಷಾರ್ : 1 ರೂ. ಬಡ್ಡಿಗೆ ಲೋನ್‌ ಕೊಡುವುದಾಗಿ ಹಣ ದೋಚುತ್ತಿದೆ ಗ್ಯಾಂಗ್

ಬೆಂಗಳೂರು,ಅ.15-ಕಡಿಮೆ ಬಡ್ಡಿಗೆ ಸಾಲ ಕೊಡಿಸುವುದಾಗಿ ನಂಬಿಸಿ ಹಣ ದೋಚುವ ಮಹಿಳಾ ಗ್ಯಾಂಗ್‌ ನಗರದಲ್ಲಿದೆ ಎಚ್ಚರಿಕೆ. ಕೇವಲ 1 ರೂ. ಬಡ್ಡಿಗೆ ಲೋನ್‌ ಕೊಡಿಸುವುದಾಗಿ ಹೇಳಿ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಅವರನ್ನು ಸಂಪರ್ಕಿಸಿ

15 Oct 2025 4:52 pm
ಮೊಬೈಲ್‌ ಕಳೆದುಹೋದರೆ-ಕಳ್ಳತನವಾದರೆ ದೂರು ನೀಡಿ, ಇಲ್ಲದಿದ್ರೆ ಸಂಕಷ್ಟ ಗ್ಯಾರಂಟಿ

– ವಿ.ರಾಮಸ್ವಾಮಿ ಕಣ್ವಒಂದ್‌ ಕಾಲದಲ್ಲಿ ದೂರವಾಣಿ ದೂರವಾಗಿಯೇ ಉಳಿದಿತ್ತು. ಉಳ್ಳವರು ಮಾತ್ರ ಹಲೋ ಎನ್ನುತ್ತಿದ್ದ ಕಾಲವೊಂದಿತ್ತು. ಆದರೆ ಇಂದು ಮೊಬೈಲ್‌ ಇಲ್ಲದ ಕೈಗಳಿಲ್ಲ. ಹಣ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ, ಪ್ರತಿಯೊಬ್ಬ

15 Oct 2025 4:29 pm
ವಿಶ್ವಸಂಸ್ಥೆ ಮಾನವ ಹಕ್ಕುಗಳ ಮಂಡಳಿಗೆ ಭಾರತದ ಸಾರಥ್ಯ

ನ್ಯೂಯಾರ್ಕ್‌, ಅ.15 (ಪಿಟಿಐ)- ಭಾರತವು 2026-28ರ ಅವಧಿಗೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಗೆ (ಯುಎನ್‌ಎಚ್‌ಆರ್‌ಸಿ) ಆಯ್ಕೆಯಾಗಿದ್ದು, ಇದು ಜಿನೀವಾ ಮೂಲದ ಹಕ್ಕುಗಳ ಸಂಸ್ಥೆಯಲ್ಲಿ ದೇಶದ ಏಳನೇ ಅವಧಿಯನ್ನು ಗುರುತಿಸುತ್ತದೆ. ನಿನ

15 Oct 2025 4:24 pm
ಎಗ್ಗಿಲ್ಲದೆ ನಡೆಯುತ್ತಿದೆ ಪಡಿತರ ಅಕ್ಕಿ ಕಳ್ಳಸಾಗಾಣಿಕೆ : ಆರ್‌.ಅಶೋಕ್‌ ಆಕ್ರೋಶ

ಬೆಂಗಳೂರು,ಅ.15– ಕಲ್ಯಾಣ ಕರ್ನಾಟಕದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಪಡಿತರ ಅಕ್ಕಿ ಕಳ್ಳಸಾಗಾಣಿಕೆ ದಂಧೆಯಲ್ಲಿ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್‌ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾಲೆಷ್ಟು? ಎಂದು ಸಚಿ

15 Oct 2025 4:21 pm
ನಾಳೆ ಆಂಧ್ರಕ್ಕೆ ಮೋದಿ : 13,430 ಕೋಟಿ ರೂ.ಗಳ ಯೋಜನೆಗೆ ಚಾಲನೆ

ಅಮರಾವತಿ, ಅ. 15– ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಳೆ ಆಂಧ್ರಪ್ರದೇಶಕ್ಕೆ ಬಹು ಕಾರ್ಯಕ್ರಮಗಳಿಗಾಗಿ ಭೇಟಿ ನೀಡಲಿದ್ದಾರೆ, ಈ ಸಂದರ್ಭದಲ್ಲಿ ಅವರು 13,430 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರ

15 Oct 2025 4:00 pm
ರಸ್ತೆ ಸರಿಪಡಿಸದಿದ್ದರೆ ತೆರಿಗೆ ಕಟ್ಟಲ್ಲ : ರೊಚ್ಚಿಗೆದ್ದ ಐಟಿ-ಬಿಟಿ ಮಂದಿ

ಬೆಂಗಳೂರು, ಅ.15– ಸೂಕ್ತ ಸೌಲಭ್ಯ ಕಲ್ಪಿಸಿ ಇಲ್ಲವೇ ನಾವು ಇನ್ನು ಮುಂದೆ ಆಸ್ತಿ ತೆರಿಗೆ ಪಾವತಿಸುವುದಿಲ್ಲ ಎಂದು ಐಟಿ-ಬಿಟಿ ಮಂದಿ ಪಟ್ಟು ಹಿಡಿದಿದ್ದಾರೆ. ಇಲ್ಲಿನ ರಸ್ತೆ ಗುಂಡಿಗ ಳಿಂದ ಆಗಬಾರದ ಅನಾಹುತಗಳಾಗುತ್ತಿವೆ ಇಂತಹ ಸನ್

15 Oct 2025 3:59 pm
ಸಾರ್ವಕಾಲಿಕ ದಾಖಲೆ ಬರೆದ ಚಿನ್ನ, ಬೆಳ್ಳಿ ಬೆಲೆ

ನವದೆಹಲಿ,ಅ.15- ರಾಷ್ಟ್ರ ರಾಜಧಾನಿ ಯಲ್ಲಿ ಚಿನ್ನದ ಬೆಲೆ ಒಂದೇ ದಿನದಲ್ಲಿ 2,850 ರೂ. ಏರಿಕೆಯಾಗುವುದರ ಮೂಲಕ 10 ಗ್ರಾಂಗೆ 1,30,800 ರೂ. ತಲುಪಿದೆ. ಧಂತೇರಾಸ್‌‍ ಹಬ್ಬದ ಹಿನ್ನೆಲೆಯಲ್ಲಿ ಚಿಲ್ಲರೆ ವ್ಯಾಪಾರಿಗಳು ಮತ್ತು ಆಭರಣ ವ್ಯಾಪಾರಿಗಳಿಂ

15 Oct 2025 3:55 pm
ರಾಜ್ಯದಲ್ಲಿ ಉದ್ಯಮ ಸ್ನೇಹಿ ವಾತಾವರಣ ಇದೆ : ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು, ಅ.15- ಕರ್ನಾಟಕದಲ್ಲಿ ಉದ್ಯಮ ಸ್ನೇಹಿ ವಾತಾವರಣ ಇದೆ. ಗೂಗಲ್‌ ಸಂಸ್ಥೆಯವರು ರಾಜ್ಯ ಬಿಟ್ಟು ಹೊರ ಹೋಗಲು ಬೇರೆಯೇ ಕಾರಣ ಇರಬಹುದು. ಆದರೆ ಕರ್ನಾಟಕದಲ್ಲಿ ಕೈಗಾರಿಕೆಗಳಿಗೆ ವ್ಯತಿರಿಕ್ತವಾದ ಪರಿಸರ ಇಲ್ಲ ಎಂದು ಗೃಹ ಸಚಿ

15 Oct 2025 3:51 pm
ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ : ಶಾಸಕ ಬಾಲಕೃಷ್ಣ ಭವಿಷ್ಯ

ಬೆಂಗಳೂರು ದಕ್ಷಿಣ, ಅ.15– ಕಾಂಗ್ರೆಸ್‌‍ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಪಾತ್ರ ಮಹತ್ವದ್ದಾಗಿದೆ. ಹೀಗಾಗಿ ಅವರಿಗೆ ಹೈಕಮಾಂಡ್‌ ಮುಖ್ಯಮಂತ್ರಿಯಾಗುವ ಅವಕಾಶ ಮಾಡಿಕೊಡುವ ವಿಶ್

15 Oct 2025 3:46 pm
ಉಡುಪಿ : ಸಮುದ್ರದಲ್ಲಿ ಮುಳುಗಿ ಮೂವರು ಬಾಲಕರ ಸಾವು

ಉಡುಪಿ,ಅ.15- ಸಮುದ್ರದಲ್ಲಿ ಈಜಲು ಹೋಗಿ ಮೂವರು ಅಪ್ರಾಪ್ತ ಬಾಲಕರು ಮುಳುಗಿ ಸಾವನ್ನಪ್ಪಿರುವ ಘಟನೆ ಬೈಂದೂರು ತಾಲ್ಲೂಕಿನ ಕಿರಿಮಂಜೇಶ್ವರ ಗ್ರಾಮದ ಬಳಿ ನಡೆದಿದೆ. ಮೃತರನ್ನು ಸಂಕೇತ್‌ (16), ಸೂರಜ್‌ (15) ಮತ್ತು ಆಶಿಶ್‌ (14) ಎಂದು ಗುರುತ

15 Oct 2025 3:40 pm
“ಪಾಕ್ ಮತ್ತೆ ದುಷ್ಕೃತ್ಯ ಎಸಗಿದರೆ ಆಪರೇಷನ್‌ ಸಿಂಧೂರ್‌ 2.0 ಡೆಡ್ಲಿ ಆಗಿರುತ್ತೆ”

ನವದೆಹಲಿ, ಅ.15– ಪಾಕಿಸ್ತಾನ ಭಾರತದ ವಿರುದ್ಧ ಹೋರಾಡುವ ಸಾಮರ್ಥ್ಯ ಹೊಂದಿಲ್ಲ. ಆದರೆ ಪಹಲ್ಗಾಮ್‌ ಮಾದರಿಯ ದಾಳಿಯನ್ನು ಮತ್ತೆ ಪ್ರಯತ್ನಿಸಬಹುದು. ಒಂದು ವೇಳೆ ಮತ್ತೊಮೆ ಅಂತಹ ಕೃತ್ಯಕ್ಕೆ ಕೈ ಹಾಕಿದರೆ ಆಪರೇಷನ್‌ ಸಿಂಧೂರ್‌ 2.0 ಅವ

15 Oct 2025 3:38 pm
ಕಾಂಗ್ರೆಸ್‌‍ ಪಕ್ಷಕ್ಕೆ ದಮ್ಮು-ತಾಕತ್ತು ಇದ್ದರೆ ಆರ್‌ಎಸ್‌‍ಎಸ್‌‍ ನಿಷೇಧ ಮಾಡಲಿ : ವಿಜಯೇಂದ್ರ

ಚಿತ್ರದುರ್ಗ,ಅ.15- ಸಾಲು ಸಾಲು ಚುನಾವಣೆ ಸೋತು ದೇಶದಲ್ಲೇ ಅಸ್ತಿತ್ವಕ್ಕೆ ಪರದಾಡುತ್ತಿರುವ ಕಾಂಗ್ರೆಸ್‌‍ ಪಕ್ಷಕ್ಕೆ ಆರ್‌ಎಸ್‌‍ಎಸ್‌‍ ನಿಷೇಧ ಮಾಡುವ ದಮ್ಮು ಇಲ್ಲವೇ ತಾಕತ್ತು ಇಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿ

15 Oct 2025 3:33 pm
ಸಮೀಕ್ಷೆಗೆ ಬಂದ ಶಿಕ್ಷಕಿಗೆ ಸತ್ಕಾರ

ಬೆಂಗಳೂರು,ಅ.15- ರಾಜ್ಯಾದ್ಯಂತ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಶೇ.85ರಷ್ಟು ಮುಗಿದಿದ್ದು, ಇನ್ನು ಮೂರು ದಿನಗಳಲ್ಲಿ ಸಮೀಕ್ಷೆ ಮುಗಿಸಲು ಸಾಧ್ಯವೇ ಎಂಬ ಪ್ರಶ್ನೆ ಕಾಡುತ್ತಿದೆ. ಅ.18ರೊಳಗೆ ಸಮೀಕ್ಷೆ ಕಾರ್ಯವನ್ನು ಮು

15 Oct 2025 3:30 pm
ಇನ್ನುಮುಂದೆ SSLC ಮತ್ತು PUC ಪರೀಕ್ಷೆಯಲ್ಲಿ ಶೇ.33ರಷ್ಟು ಪಡೆದರೆ ಪಾಸ್

ಬೆಂಗಳೂರು, ಅ.15-ಪ್ರಸಕ್ತ 2025-26ನೇ ಶೈಕ್ಷಣಿಕ ಸಾಲಿನಿಂದ ಎಸ್‌‍.ಎಸ್‌‍.ಎಲ್‌.ಸಿ ಹಾಗೂ ದ್ವಿತೀಯ ಪರೀಕ್ಷೆಯಲ್ಲಿ ತೇರ್ಗಡೆಯ ಅಂಕಗಳನ್ನು ಕಡಿತಗೊಳಿಸಲಾಗಿದ್ದು, ಶೇ.33ರಷ್ಟು ಅಂಕ ಪಡೆದವರನ್ನು ತೇರ್ಗಡೆ ಮಾಡಲಾಗುವುದು ಎಂದು ಶಾಲಾ ಶ

15 Oct 2025 1:40 pm
ಚಲಿಸುತ್ತಿದ್ದ ಬಸ್‌‍ಗೆ ಬೆಂಕಿ, 20 ಮಂದಿ ಸಜೀವ ದಹನ

ಜೈಸಲೇರ್‌. ಅ.14 (ಪಿಟಿಐ) ರಾಜಸ್ಥಾನದ ಜೈಸಲ್ಮೇರ್‌ನಿಂದ ಜೋಧ್‌ಪುರಕ್ಕೆ ಹೋಗುತ್ತಿದ್ದ ಖಾಸಗಿ ಬಸ್‌‍ ಹಠಾತ್ತನೆ ಹೊತ್ತಿ ಉರಿದು 20 ಜನರು ಸಜೀವ ದಹನವಾಗಿದ್ದು, 16 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. 57 ಪ್ರಯಾಣಿಕರನ್ನು ಹೊತ್

15 Oct 2025 12:09 pm
ಭಾರತ-ಮುಂಗೋಲಿಯಾ ನಡುವೆ ಯುರೇನಿಯಂ ಪೂರೈಕೆ ಸೇರಿದಂತೆ 10 ಒಪ್ಪಂದಗಳಿಗೆ ಸಹಿ

ನವದೆಹಲಿ, ಅ. 14 (ಪಿಟಿಐ) ಭಾರತವು ಮಂಗೋಲಿಯಾದಿಂದ ಯುರೇನಿಯಂ ಪಡೆಯುವ ಸಾಧ್ಯತೆ ಮತ್ತು ದ್ವಿಪಕ್ಷೀಯ ರಕ್ಷಣಾ ಸಂಬಂಧಗಳನ್ನು ಹೆಚ್ಚಿಸುವ ಕ್ರಮಗಳು ಪ್ರಧಾನಿ ನರೇಂದ್ರ ಮೋದಿ ಮತ್ತು ಮಂಗೋಲಿಯಾ ಅಧ್ಯಕ್ಷ ಖುರೆಲ್‌ ಸುಖ್‌ ಉಖ್ನಾ ನ

15 Oct 2025 12:07 pm
ಪ್ರತೀ ಜಿಲ್ಲೆಯಲ್ಲೂ ಸುಸರ್ಜಿತ ಕ್ಯಾನ್ಸರ್‌ ಆಸ್ಪತ್ರೆ : ಸಚಿವ ಶರಣಪ್ರಕಾಶ ಪಾಟೀಲ

ತುಮಕೂರು,ಅ.15-ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಸುಮಾರು ನಿರ್ಮಿಸಿರುವ 100 ಹಾಸಿಗೆಗಳ ನೂತನ ಕ್ಯಾನ್ಸರ್‌ ಆಸ್ಪತ್ರೆಯ ಕಟ್ಟಡದ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್‌ 7ರಂದು ಲೋಕಾರ

15 Oct 2025 11:47 am
ಚಿಕ್ಕಮಗಳೂರು : ನವವಿವಾಹಿತೆ ಕೊಲೆ ಪ್ರಕರಣದಲ್ಲಿ ಪತಿ ಮತ್ತು ಮಾವನ ಬಂಧನ

ಚಿಕ್ಕಮಗಳೂರು,ಅ.15-ಕೌಟುಂಬಿಕ ಕಲಹದಿಂದ ಪತ್ನಿಯನ್ನು ಕತ್ತು ಸೀಳಿ ಕೊಲೆ ಮಾಡಿರುವ ಪ್ರಕರಣದಲ್ಲಿ ಆಕೆಯ ಪತಿ ಮತ್ತು ಮಾವನನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ಡಾ.ವಿಕ್ರಮ್‌ಅಮಟೆ ತಿಳಿಸಿದರು. ಆರೋಪಿ

15 Oct 2025 11:23 am
ಈವರೆಗೆ 6.40 ಲಕ್ಷ ಮಂದಿ ಭಕ್ತರಿಂದ ಹಾಸನಾಂಬ ದರ್ಶನ

ಹಾಸನ,ಅ.15-ಹಾಸನಾಂಬ ದೇವಿಯ ಸಾರ್ವಜನಿಕ ದರ್ಶನದ 6ನೇ ದಿನವಾದ ಇಂದೂ ಸಹ ಸಾಗರೋಪಾಧಿಯಲ್ಲಿ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದಿದ್ದಾರೆ. ನಿರಂತರ ದರ್ಶನ ಇರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ದರ್ಶನ ಪಡೆಯಲಿದ್ದ

15 Oct 2025 11:22 am
ಚಾಲಕನ ನಿಯಂತ್ರಣ ತಪ್ಪಿ ದೇವಸ್ಥಾನದ ಗೋಡೆಗೆ ಕಾರು ಡಿಕ್ಕಿ

ದೊಡ್ಡಬಳ್ಳಾಪುರ,ಅ.15– ಚಾಲಕನ ನಿಯಂತ್ರಣ ತಪ್ಪಿ ಕಾರು ದೇವಸ್ಥಾನದ ಗೋಡೆಗೆ ಡಿಕ್ಕಿ ಹೊಡೆದಿರುವ ಘಟನೆ ನಗರದ ಅರಳು ಮಲ್ಲಿಗೆ ಬಾಗಿಲು ಬಳಿ ಸಂಭವಿಸಿದ್ದು ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯವಾಗಿಲ್ಲ. ನಗರದ ಅರ್ಚಕರೊಬ್ಬರಿಗೆ

15 Oct 2025 11:19 am
ಪತ್ನಿಯನ್ನು ಕೊಂದು ಕೊಳವೆ ಬಾವಿಯಲ್ಲಿ ಹೂತಿಟ್ಟ ಪತಿರಾಯ

ಚಿಕ್ಕಮಗಳೂರು,ಅ.15-ಹೆಂಡತಿಯನ್ನುಕೊಂದು ಶವವನ್ನು ಕೊಳವೇ ಬಾವಿಯಲ್ಲಿ ಹೂತು ಹಾಕಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.ಕಡೂರು ತಾಲೂಕಿನ ಆಲಘಟ್ಟ ಗ್ರಾಮದಲ್ಲಿ ಘಟನೆ ನಡೆದಿದ್ದು, ಭಾರತಿ (28) ಮೃತ ದುರ್ದೈವಿ ಎಂದು ಗುರುತಿಸಲಾಗಿದ

15 Oct 2025 11:15 am
ಕನ್ನಡ ಕುಟುಂಬ ಅವಾರ್ಡ್ಸ್-2025 : ವೀಕೆಂಡ್‌ನಲ್ಲಿ ವೀಕ್ಷಕರಿಗೆ ಮನರಂಜನೆಯ ಸಡಗರ

ಕನ್ನಡ ಕಿರುತೆರೆಯ ಮನರಂಜನೆಯ ಮಹಾರಾಜ ಎಂದೇ ಖ್ಯಾತಿ ಪಡೆದಿರುವ ಕನ್ನಡ ವಾಹಿನಿಯ ಸಂಬಂಧಗಳನ್ನು ಸಂಭ್ರಮಿಸುವ ಅತೀದೊಡ್ಡ ಹಬ್ಬ ಕನ್ನಡ ಕುಟುಂಬ ಅವಾರ್ಡ್ಸ್-2025′ ಕ್ಷಣಗಣನೆ ಶುರುವಾಗಿದೆ. ಕೋಟಿ ಕಣ್ಣುಗಳು ಕಾತುರತೆಯಿಂದ ಕಾಯು

15 Oct 2025 11:04 am
ಕರೆ ಮಾಡಿದ ಸಚಿವ ಪ್ರಿಯಾಂಕ ಖರ್ಗೆಗೆ ಬೆದರಿಕೆ ಹಾಕಿ, ಅಶ್ಲೀಲವಾಗಿ ನಿಂದಿಸಿದ ಅಪರಿಚಿತ

ಬೆಂಗಳೂರು, ಅ.15- ಸರ್ಕಾರಿ ಆಸ್ತಿಗಳ ಆವರಣದಲ್ಲಿ ಆರ್‌ಎಸ್‌‍ಎಸ್‌‍ನ ಚಡುವಟಿಕೆಗಳನ್ನು ನಿರ್ಬಂಧಿಸುವಂತೆ ಪತ್ರ ಬರೆದಿದ್ದ ಗ್ರಾಮೀಣಾಭಿವವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬೆದರಿಕೆ ಕರೆಗಳು

15 Oct 2025 11:00 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-10-2025)

ನಿತ್ಯ ನೀತಿ : ಪ್ರಾರಬ್ಧ ಕರ್ಮವನ್ನು ಅನುಭವಿಸಿದ ಮೇಲೆ ನಿಶ್ಚಯವಾಗಿಯೂ ಸತ್ಕರ್ಮದ ಫಲವು ದೊರೆಯುತ್ತದೆಂಬ ದೃಢ ವಿಶ್ವಾಸ, ನಂಬಿಕೆಯನ್ನಿಟ್ಟು ಸ್ಥೈರ್ಯದಿಂದ ಬದುಕಬೇಕು. ಪಂಚಾಂಗ : ಬುಧವಾರ, 15-10-2025ವಿಶ್ವಾವಸುನಾಮ ಸಂವತ್ಸರ / ಅಯನ

15 Oct 2025 6:02 am
ಸಿಎಂ, ಡಿಸಿಎಂ ಮನೆಗಳನ್ನು ಸ್ಫೋಟಿಸುವುದಾಗಿ ಇ-ಮೇಲ್‌ ಬೆದರಿಕೆ

ಬೆಂಗಳೂರು, ಅ.14- ಇತ್ತೀಚೆಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ .ಶಿವಕುಮಾರ್‌ ಅವರ ನಿವಾಸಗಳನ್ನು ಸ್ಫೋಟಿಸುವುದಾಗಿ ಇ-ಮೇಲ್‌ ಮೂಲಕ ಬೆದರಿಕೆ ಹಾಕಿರುವ ಮಾಹಿತಿ ಬೆಳಕಿಗೆ ಬಂದಿದೆ. ತಮಿಳು

14 Oct 2025 3:47 pm
ಅಕ್ರಮ ಪಟಾಕಿ ದಾಸ್ತಾನು-ಮಾರಾಟ ಮಾಡಿದರೆ ಕಠಿಣ ಕ್ರಮ : ಸೀಮಂತ್‌ ಕುಮಾರ್‌ ಸಿಂಗ್‌ ಎಚ್ಚರಿಕೆ

ಬೆಂಗಳೂರು,ಅ.14– ನಗರದಲ್ಲಿ ಪಟಾಕಿಗಳನ್ನು ಅಕ್ರಮವಾಗಿ ದಾಸ್ತಾನು ಅಥವಾ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದಾಗಿ ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಎಚ್ಚರಿಸಿದ್ದಾರೆ. ಪ್ರತಿಕಾಗೋಷ್ಠಿಯ

14 Oct 2025 3:45 pm
ಬೆಂಗಳೂರಲ್ಲಿ ಕುಳಿತು ಅಮೆರಿಕಾದ ಪ್ರಜೆಗಳನ್ನು ಡಿಜಿಟಲ್‌ ಅರೆಸ್ಟ್‌ ಮಾಡುತ್ತಿದ್ದ ಕಿಲಾಡಿಗಾಗಿ ಪೊಲೀಸರ ಹುಡುಕಾಟ

ಬೆಂಗಳೂರು,ಅ.14-ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ ಅಮೆರಿಕಾದ ಪ್ರಜೆಗಳಿಗೆ ವಂಚಿಸುತ್ತಿದ್ದ ಜಾಲವನ್ನು ಪತ್ತೆ ಹಚ್ಚಿರುವ ಹೆಚ್‌ಎಸ್‌‍ಆರ್‌ ಲೇಔಟ್‌ ಠಾಣೆ ಪೊಲೀಸರು ಪ್ರಮುಖ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ. ನಗರದಲ್ಲಿ

14 Oct 2025 3:40 pm
ಪೂಜೆ ಮಾಡಿ ನಿಧಿ ತೆಗೆಸಿ ಕೊಡಿಸುವ ನೆಪದಲ್ಲಿ ಕಳ್ಳತನ ಮಾಡಿದ್ದವನ ಬಂಧನ

ಬೆಂಗಳೂರು,ಅ.14- ಸಾರ್ವಜನಿಕರನ್ನು ಮರುಳು ಮಾಡಿ ಮಾಟಮಂತ್ರ ಮಾಡಿರುವುದನ್ನು ಬಿಡಿಸುವುದಾಗಿ ಹಾಗೂ ನಿಧಿ ತೆಗೆಸಿ ಕೊಡುವುದಾಗಿ ನಂಬಿಸಿ ಪೂಜೆಯ ನೆಪದಲ್ಲಿ ಚಿನ್ನಾಭರಣಗಳನ್ನಿರಿಸಿ ನಂತರ ಆಭರಣಗಳೊಂದಿಗೆ ಪರಾರಿಯಾಗುತ್ತಿದ್ದ

14 Oct 2025 3:36 pm
ವಿದೇಶಿ ಡ್ರಗ್‌ ಪೆಡ್ಲರ್‌ಗಳ ಬಂಧನ, 2.15 ಕೋಟಿ ರೂ.ಮೌಲ್ಯದ ಡ್ರಗ್ಸ್ ವಶ

ಬೆಂಗಳೂರು,ಅ.14– ಮೆಡಿಕಲ್‌ ವೀಸಾದಲ್ಲಿ ಭಾರತಕ್ಕೆ ಬಂದು ಡ್ರಗ್‌ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ನೈಜೀರಿಯಾ ದೇಶದ ಮಹಿಳೆ ಸೇರಿ ಇಬ್ಬರನ್ನು ಎಲೆಕ್ಟ್ರಾನಿಕ್‌ ಸಿಟಿ ಠಾಣೆ ಪೊಲೀಸರು ಬಂಧಿಸಿ 2.15 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳ

14 Oct 2025 3:33 pm
ಬೆಂಗಳೂರಲ್ಲಿ ಸಮೀಕ್ಷೆ ನಡೆಸುತ್ತಿದ್ದವರ ಮೇಲೆ ಸಾಕು ನಾಯಿ ದಾಳಿ

ಬೆಂಗಳೂರು,ಅ.14-ನಗರದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕೆ ತೆರಳಿದ್ದ ಗಣತಿದಾರರಿಗೆ ಸವಾಲಾಗಿದ್ದು ಸಾಕು ನಾಯಿಯೊಂದು ದಾಳಿನಡೆಸಿರುವ ಘಟನೆ ಮಹದೇವಪುರದಲ್ಲಿ ನಡೆದಿದೆ. ಹಲವು ವಿಘ್ನಗಳೊಂದಿಗೆ ಪ್ರಾರಂಭವಾದ

14 Oct 2025 3:31 pm
ಜಾರ್ಖಂಡ್‌ : ನಕ್ಸಲರು ಅಡಗಿಸಿಟ್ಟಿದ್ದ ಭಾರೀ ಶಸ್ತ್ರಾಸ್ತ್ರ ವಶ

ರಾಯ್‌ಪುರ, ಅ.14- ನಕ್ಸಲರು ಅರಣ್ಯದಲ್ಲಿ ಅಡಗಿಸಿಟ್ಟಿದ್ದ ಭಾರಿ ಪ್ರಮಾಣದ ಸ್ಫೋಟಕ ವಸ್ತು ಗಳನ್ನು ವಶಪಡಿಸಿಕೊಳ್ಳುವಲ್ಲಿ ಜಾರ್ಖಂಡ್‌ ಪೊಲೀಸರು ಯಶಸ್ವಿಯಾಗಿದ್ದಾರೆ. ಭದ್ರತಾ ಪಡೆ ಹಾಗೂ ಬಿಜಾಪುರ ಪೊಲೀಸರು ನಡೆಸಿದ ಜಂಟಿ ಕಾ

14 Oct 2025 3:27 pm
ಸಿಎಂ ಸಿದ್ದರಾಮಯ್ಯ ಹಿಂದುಳಿದವರ ಚಾಂಪಿಯನ್‌ ಅಲ್ಲ : ಆರ್.ಅಶೋಕ್‌

ಬೆಂಗಳೂರು,ಅ.14- ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತರು, ಹಿಂದುಳಿದವರ ಚಾಂಪಿಯನ್‌ ಅಲ್ಲ. ಬದಲಿಗೆ ಅವರು ದಲಿತರು, ಹಿಂದುಳಿದವರಿಗೆ ಮೋಸ ಮಾಡಿದವರು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ.

14 Oct 2025 3:25 pm
ವೆಸ್ಟ್‌ ವಿಂಡೀಸ್‌‍ ವಿರುದ್ಧ ಟೆಸ್ಟ್‌ ಸರಣಿ : 2-0 ಅಂತರದಿಂದ ಕ್ಲೀನ್‌ಸ್ವೀಪ್‌ ಮಾಡಿದ ಭಾರತ

ನವದೆಹಲಿ, ಅ. 14 (ಪಿಟಿಐ) ವೆಸ್ಟ್‌ ಇಂಡೀಸ್‌‍ ವಿರುದ್ಧ ಎರಡನೇ ಟೆಸ್ಟ್‌ ಪಂದ್ಯದಲ್ಲೂ ಗೆಲುವು ಸಾಧಿಸಿರುವ ಭಾರತ ಸರಣಿಯನ್ನು 2-0 ಇಂದ ಕ್ಲೀನ್‌ ಸ್ವೀಪ್‌ ಮಾಡಿದೆ. ಶುಭಮನ್‌ ಗಿಲ್‌ ಭಾರತದ ಟೆಸ್ಟ್‌ ತಂಡದ ನಾಯಕರಾಗಿ ಮೊದಲ ಸರಣಿ

14 Oct 2025 12:53 pm
ಭಾರತದ ಕೆಮ್ಮಿನ ಸಿರಪ್‌ನಲ್ಲಿ ವಿಷಕಾರಿ ಅಂಶ ಪತ್ತೆಯಾದರೆ ಮಾಹಿತಿ ನೀಡಿ ; ವಿಶ್ವಸಂಸ್ಥೆ

ನವದೆಹಲಿ, ಅ. 14 (ಪಿಟಿಐ) ಭಾರತದಲ್ಲಿ ತಯಾರಿಸಲಾಗಿರುವ ಕೆಮ್ಮಿನ ಸಿರಪ್‌ಗಳಾದ ಕೋಲ್ಡ್ರೀಫ್‌‍, ರೆಸ್ಪಿಫ್ರೆಶ್‌ ಟಿಆರ್‌ ಮತ್ತು ರೀಲೈಫ್‌ಗಳ ವಿರುದ್ಧ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಎಚ್ಚರಿಕೆ ನೀಡಿದೆ ಮತ್ತು ಇವು

14 Oct 2025 12:49 pm
ದೇಶಪಾಂಡೆ ಸರ್ಕಾರದ ವಾಸ್ತವಾಂಶವನ್ನು ತೆರೆದಿಟ್ಟಿದ್ದಾರೆ : ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು, ಅ.14- ರಾಜ್ಯದಲ್ಲಿ ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತವಾಗಿದೆ ಎಂಬ ವಾಸ್ತವಾಂಶವನ್ನು ಕಾಂಗ್ರೆಸ್‌‍ ಹಿರಿಯ ಶಾಸಕರಾದ ಆರ್‌.ವಿ. ದೇಶಪಾಂಡೆ ತೆರೆದಿಟ್ಟಿರುವುದರಲ್ಲಿ ತಪ್ಪೇನಿಲ್ಲ ಎಂದು ಜೆಡಿಎಸ್‌‍ ಯುವ ಘಟಕದ ರ

14 Oct 2025 12:47 pm
ಕಲ್ಯಾಣ ಕರ್ನಾಟಕಕ್ಕೆ ನಾಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ನಿರ್ಮಲಾ ಪ್ರವಾಸ

ನವದೆಹಲಿ, ಅ.14- ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡಿದ್ದಾರೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ, ಬೀದರ್‌, ಕೊಪ್ಪಳ, ಬಳ್ಳಾರಿ, ರಾ

14 Oct 2025 12:45 pm
ಭಾರತದೊಳಗೆ ನುಸುಳಲೆತ್ನಿಸುತ್ತಿದ್ದ ಇಬ್ಬರು ಪಾಕ್ ಉಗ್ರರನ್ನು ಹೊಡೆದುರುಳಿಸಿದ ಸೇನೆ

ಶ್ರೀನಗರ, ಅ.14– ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ನಿಯಂತ್ರಣ ರೇಖೆಯಲ್ಲಿ ಭಾರತೀಯ ಸೇನೆಯು ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದಾಗ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿ

14 Oct 2025 12:44 pm
ಪ್ರಿಯಾಂಕ್‌ ಖರ್ಗೆರಿಗೆ ಬಿ.ವೈ.ವಿಜಯೇಂದ್ರ ತಿರುಗೇಟು

ಬೆಂಗಳೂರು,ಅ.14-ಕಾಂಗ್ರೆಸ್‌‍ ಎಂಬ ಅಧಿಕಾರ ಸೃಷ್ಟಿಯ ಫ್ಯಾಕ್ಟರಿ ಹೊರತುಪಡಿಸಿದಂತೆ ನಿಮ್ಮ ಜೀವನದಲ್ಲಿ ಯಾವ ರಾಷ್ಟ್ರ ಭಕ್ತ ಸಂಘಟನೆಯಲ್ಲಿ ನೀವು ಸೇವೆ ಸಲ್ಲಿಸಿದ್ದೀರಿ, ಆಧಾರ ಸಹಿತ ಮಾಹಿತಿ ಕೊಡಿ ಎಂದು ಸಚಿವ ಪ್ರಿಯಾಂಕ್‌ ಖರ

14 Oct 2025 12:42 pm
ಅಫ್ಘಾನ್‌ ಸಚಿವರ ಭಾರತ ಭೇಟಿಗೆ ಜಾವೇದ್‌ ಅಖ್ತರ್‌ ಅಸಮಾಧಾನ

ನವದೆಹಲಿ, ಅ.14– ಅಫ್ಘಾನ್‌ ಸಚಿವರ ಭಾರತ ಭೇಟಿಗೆ ಖ್ಯಾತ ಚಿತ್ರಕಥೆಗಾರ-ಗೀತರಚನೆಕಾರ ಜಾವೇದ್‌ ಅಖ್ತರ್‌ ಅವರು ಅಸಾಮಾಧಾನ ವ್ಯಕ್ತಪಡಿಸಿದ್ದಾರೆ. ಮುತ್ತಕಿ ಪ್ರಸ್ತುತ ಭಾರತಕ್ಕೆ ಆರು ದಿನಗಳ ಭೇಟಿಯಲ್ಲಿದ್ದಾರೆ, 2021 ರಲ್ಲಿ ಅಫ್ಘ

14 Oct 2025 12:38 pm
ಬೆಂಗಳೂರಲ್ಲಿ ಹದಗೆಟ್ಟ ರಸ್ತೆಗಳು, ತುಂಬಿತುಳುಕುವ ಕಸ : ವಿವಾದಕ್ಕೆ ಕಾರಣವಾಯ್ತು ಕಿರಣ್ ಮಜುಂದಾರ್‌ ಶಾ ಪೋಸ್ಟ್

ಬೆಂಗಳೂರು,ಅ.14- ರಾಜಧಾನಿ ಬೆಂಗಳೂರಿನಲ್ಲಿ ಹಾಳಾಗಿರುವ ರಸ್ತೆಗುಂಡಿಗಳು ಮತ್ತು ಕಸದ ಸಮಸ್ಯೆ ಕುರಿತು ಬಯೋಕಾನ್‌ ಮುಖ್ಯಸ್ಥೆ ಕಿರಣ್‌ ಮಜುಂದಾರ್‌ ಶಾ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಆರೋಪ ಭಾರೀ ವಿವಾದಕ್ಕೆ ಕಾರಣವಾಗಿದೆ.

14 Oct 2025 11:59 am
ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್, ರಾಜ್ಯದ ಹಲವೆಡೆ ಏಕಕಾಲಕ್ಕೆ ದಾಳಿ

ಬೆಂಗಳೂರು,ಅ.14-ರಾಜಿಕೀಯ ಗದ್ದಲದ ನಡುವೆ ರಾಜ್ಯಾದ್ಯಂತ ಬೆಳ್ಳಂಬೆಳಿಗ್ಗೆ ಏಕಕಾಲದಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಅಕ್ರಮವಾಗಿ ಗಳಿಸಿದ್ದ ಸಂಪತ್ತು ಬಯಲಿಗೆಳೆದಿದೆ. ಅಕ್ಕಮ ಆಸ್ತಿಗಳಿಕೆ

14 Oct 2025 10:43 am
ಹಾಸನಾಂಬೆ ದರ್ಶನೋತ್ಸವ 5ನೇ ದಿನ : ಅಪಾರ ಸಂಖ್ಯೆಯ ಭಕ್ತರಿಂದ ದೇವಿಯ ದರ್ಶನ

ಹಾಸನ,ಅ.14-ಹಾಸನಾಂಬೆ ದರ್ಶನೋತ್ಸವದ ಸಾರ್ವಜನಿಕ ದರ್ಶನದ 5ನೇ ದಿನವಾದ ಇಂದು ಸಹ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದು ಪುನೀತರಾಗಿದ್ದು, ಈ ಭಾರಿ ಶಿಷ್ಟಾಚಾರ ಕಟ್ಟುನಿಟ್ಟಾಗಿ ಪಾಲನೆಯಾಗುತ್ತಿದ್ದು, ಎಲ್ಲರ

14 Oct 2025 10:40 am
ದೀಪಾವಳಿ ಹಬ್ಬಕ್ಕೆ KSRTCಯಿಂದ 2500 ವಿಶೇಷ ಬಸ್‌‍ ಸೇವೆ

ಬೆಂಗಳೂರು,ಅ.14-ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರರಾಜ್ಯಕ್ಕೆ 2500 ಹೆಚ್ಚುವರಿ ಬಸ್‌‍ಗಳ ವ್ಯವಸ್ಥೆ ಕಲ್ಪಿಸಿದೆ.ಕೆಂಪೇಗೌಡ ಬಸ್

14 Oct 2025 10:36 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (14-10-2025)

ನಿತ್ಯ ನೀತಿ : ಖುಷಿಯಾಗಿದ್ದೇನೆ ಎನ್ನುವುದು ಭ್ರಮೆ. ಖುಷಿಯಾಗಿರುತ್ತೇನೆ ಎನ್ನುವುದು ಕಲ್ಪನೆ. ಹೇಗಿದ್ದರೂ ಬದುಕುತ್ತಿರುವೆನು ಎನ್ನುವುದು ವಾಸ್ತವ. ಪಂಚಾಂಗ : ಮಂಗಳವಾರ, 14-10-2025ಸೂರ್ಯೋದಯ – ಬೆ.06.10ಸೂರ್ಯಾಸ್ತ – 06.03ರಾಹುಕಾಲ – 3

14 Oct 2025 6:02 am
ಹಿರಿಯ ನಟ, ರಂಗಕರ್ಮಿ ರಾಜು ತಾಳಿಕೋಟೆ ಇನ್ನಿಲ್ಲ, ಉಡುಪಿಯಲ್ಲಿ ಹೃದಯಾಘಾತದಿಂದ ನಿಧನ

ಉಡುಪಿ : ಹಿರಿಯ ನಟ, ರಂಗಕರ್ಮಿ ರಾಜು ತಾಳಿಕೋಟೆ ನಿಧನ ಹೊಂದಿದ್ದಾರೆ. ಹೃದಯಾಘಾತದಿಂದ ರಾಜು ತಾಳಿಕೋಟೆ ನಿಧನ ಹೊಂದಿದ್ದಾರೆ . ರಾಜು ತಾಳಿಕೋಟೆ ಅವರನ್ನು ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ವೈದ್ಯರು ಪರೀಕ್ಷ

13 Oct 2025 8:46 pm
ಕುಡಿದು ಬಂದು ಹಲ್ಲೆ ಮಾಡಿದ ಪತಿಯನ್ನು ಇಟ್ಟಿಗೆಯಿಂದ ಬಡಿದು ಕೊಂದ ಪತ್ನಿ

ಹೈದರಾಬಾದ್‌,ಅ.13- ಮನೆಗೆ ಕುಡಿದು ಬಂದು ಮೇಲೆ ಹಲ್ಲೆ ನಡೆಸುತ್ತಿದ್ದ ಕಾರಣ ಪತ್ನಿಯೇ ಮಗನ ಎದುರೇ ಗಂಡನನ್ನು ಇಟ್ಟಿಕೆಗೆಯಿಂದ ತಲೆಗೆ ಬಡಿದು ಕೊಲೆ ಮಾಡಿರುವ ಘಟನೆ ಕೇಶಂಪೇಟೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕೊಪ್ಪು ಕುಮಾರ್‌

13 Oct 2025 4:52 pm
ಪಾರಿವಾಳ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಅಧಿಕಾರಿ

ಥಾಣೆ,ಅ.13- ವಿದ್ಯುತ್‌ ತಂತಿಗೆ ಸಿಲುಕಿದ್ದ ಪಾರಿವಾಳವನ್ನು ರಕ್ಷಿಸಲು ಹೋದ ಫೈರ್‌ ಗ್ರೇಡ್‌ನ ಅಧಿಕಾರಿ ತಮ ಪ್ರಾಣ ಕಳೆದುಕೊಂಡಿದ್ದು, ಸಹಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಖಾರ

13 Oct 2025 3:45 pm
ವಿಚ್ಛೇದನಕ್ಕೆ ಮುಂದಾದ ಪತ್ನಿಯನ್ನು ಇರಿದು ಕೊಂದ ಪತಿ

ಚಿಕ್ಕಮಗಳೂರು,ಅ.13 – ಕಳೆದ ಐದು ತಿಂಗಳ ಹಿಂದೆಯಷ್ಟೇ ವಿವಾಹವಾಗಿ ಕೌಟುಂಬಿಕ ಕಲಹದಿಂದ ತವರು ಸೇರಿದ್ದು, ಪತ್ನಿಯನ್ನು ಪತಿಯೇ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಆಲ್ದೂರು ಸಮೀಪದ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ನೇತ

13 Oct 2025 3:43 pm
ಹೊತ್ತಿ ಉರಿದ ಇವಿ ಸ್ಕೂಟರ್‌ ಸ್ಫೋಟ

ಬೆಂಗಳೂರು, ಅ.13– ಚಾರ್ಜ್‌ಗೆ ಹಾಕಿದ್ದ ಇವಿ ಸ್ಕೂಟರ್‌ ಸ್ಪೋಟಗೊಂಡು ಬೆಂಕಿ ಹೊತ್ತಿಕೊಂಡಿರುವ ಘಟನೆ ಬಸವೇಶ್ವರ ನಗರದಲ್ಲಿ ರಾತ್ರಿ ನಡೆದಿದೆ. ಶಿವನಹಳ್ಳಿಯ 1ನೇ ಕ್ರಾಸ್‌‍ನ ನಿವಾಸಿ ಮುಕೇಶ್‌ ಎಂಬುವವರು ಮನೆಯ ನೆಲ ಮಳಿಗೆಯಲ್

13 Oct 2025 3:35 pm
ಬಸ್‌‍ನಲ್ಲಿ ಪ್ರಯಾಣಿಸುತ್ತಿದ್ದ ವೈದ್ಯೆಗೆ ಸಹ ಪ್ರಯಾಣಿಕನಿಂದ ಕಿರುಕುಳ

ಬೆಂಗಳೂರು,ಅ.13- ಬಸ್‌‍ನಲ್ಲಿ ಪ್ರಯಾಣಿಸುತ್ತಿದ್ದ ವೈದ್ಯೆಗೆ ಕಿರುಕುಳ ನೀಡಿದ ಸಹಪ್ರಯಾಣಿಕನನ್ನು ಹಿಡಿದು ಸಂಜಯನಗರ ಠಾಣೆ ಪೊಲೀಸರಿಗೆ ಒಪ್ಪಿಸಲಾಗಿದೆ. ದೊಡ್ಡಬಳ್ಳಾಪುರದಿಂದ ಕೆಎಸ್‌‍ಆರ್‌ಟಿಸಿ ಬಸ್‌‍ನಲ್ಲಿ ವೈದ್ಯೆಯೊಬ

13 Oct 2025 3:32 pm
ಧಾರವಾಡ : ಮರಕ್ಕೆ ಕ್ರೂಸರ್‌ ವಾಹನ ಡಿಕ್ಕಿಯಾಗಿ ಇಬ್ಬರು ಸಾವು

ಧಾರವಾಡ,ಅ.13– ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್‌ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, ಎಂಟು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ತಾಲ್ಲೂಕಿನ ತೇಗೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನ

13 Oct 2025 3:28 pm
ಊಟಕ್ಕೆ ಸೇರುವುದು ಅಪರಾಧವೇ..? : ಸಿಎಂ ಸಿದ್ದು ಸಿಡಿಮಿಡಿ

ಬೆಂಗಳೂರು, ಅ.13- ಸಚಿವರು ಊಟಕ್ಕೆ ಸೇರುವುದೇ ಅಪರಾಧವೇ? ಅದರ ಬಗ್ಗೆ ಪದೇಪದೇ ಏಕೆ ಪ್ರಶ್ನೆಗಳನ್ನು ಕೇಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ವಿಧಾನಸೌಧದ ಮುಂಭಾಗ ಕಿತ್ತೂರು ಉತ್ಸವ ಜ್ಯೋತಿಗೆ ಚ

13 Oct 2025 3:26 pm
ಆರ್‌ಎಸ್‌‍ಎಸ್‌‍ ವಿರೋಧಿಸಿದ ಕಾಂಗ್ರೆಸ್ಸಿಗರಿಗೆ ಸಿ.ಟಿ.ರವಿ ಓಪನ್ ಚಾಲೆಂಜ್

ಬೆಂಗಳೂರು,ಅ.13- ನಾವು ಆರ್‌ಎಸ್‌‍ಎಸ್‌‍ ಅಜೆಂಡಾ ಇಟ್ಟುಕೊಂಡೇ ಜನರ ಬಳಿ ಹೋಗುತ್ತೇವೆ. ಒಂದು ವೇಳೆ ಕಾಂಗ್ರೆಸ್‌‍ನವರು ಇದನ್ನು ವಿರೋಧಿಸುವುದಾದರೆ ವಿಧಾನಸಭೆ ವಿಸರ್ಜಿಸಿ ಜನರ ಬಳಿ ಬನ್ನಿ ನೋಡೋಣ. ಯಾರು ಗೆಲ್ಲುತ್ತಾರೆ ನೋಡಿ

13 Oct 2025 3:24 pm
ಆಸ್ಪತ್ರೆಯಿಂದ ಮಾಜಿ ಪ್ರಧಾನಿ ದೇವೇಗೌಡರು ಡಿಸ್ಚಾರ್ಜ್‌

ಬೆಂಗಳೂರು, ಅ.13- ಒಂದು ವಾರದ ಚಿಕಿತ್ಸೆಯ ನಂತರ ಮಾಜಿ ಪ್ರಧಾನಿಗಳಾದ ಹೆಚ್‌.ಡಿ.ದೇವೇಗೌಡರು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.ಜ್ವರ ಹಾಗೂ ಮೂತ್ರದ ಸೋಂಕಿನ ಸಮಸ್ಯೆಯಿಂದ ಬಳಲುತ್ತಿದ್ದುದರಿಂದ ಆಸ್ಪತ್ರೆಗೆ ದಾಖಲಾಗಿದ

13 Oct 2025 3:20 pm
ಭಾರಿ ವಿವಾದದ ಹುಟ್ಟುಹಾಕಿದ ಆರ್‌ಎಸ್‌‍ಎಸ್‌‍ಗೆ ಕಡಿವಾಣ ಹಾಕುವ ಕುರಿತ ಸಚಿವ ಪ್ರಿಯಾಂಕ ಖರ್ಗೆ ಪತ್ರ

ಬೆಂಗಳೂರು,ಅ.13– ಸರ್ಕಾರಿ ಜಾಗ ಹಾಗೂ ಶಾಲಾ ಆವರಣ ಸೇರಿದಂತೆ ಮತ್ತಿತರ ಕಡೆ ಆರ್‌ಎಸ್‌‍ಎಸ್‌‍ ಬೆಂಬಲಿತ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಸಚಿವ ಪ್ರಿಯಾಂಕ ಖರ್ಗೆ ಮುಖ್ಯಮಂತ್ರಿಗೆ ಪತ್ರ ಬರೆದಿರುವುದು ವಿವಾದದ ಬಿರುಗಾಳಿ ಎ

13 Oct 2025 1:36 pm
ಡ್ರಾಪ್‌ ನೆಪದಲ್ಲಿ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ ಇಬ್ಬರ ಬಂಧನ

ಬೆಂಗಳೂರು, ಅ.13-ಡ್ರಾಪ್‌ ಕೊಡುವ ನೆಪದಲ್ಲಿ ಯುವತಿಯನ್ನು ಪುಸಲಾಯಿಸಿ ಬೈಕ್‌ನಲ್ಲಿ ಹತ್ತಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ವೆಸಗಿ ಪರಾರಿಯಾಗಿದ್ದ ಇಬ್ಬರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀ

13 Oct 2025 1:21 pm
ಕರೂರು ಕಾಲ್ತುಳಿತ ಪ್ರಕರಣದ ಕುರಿತು ಸಿಬಿಐ ತನಿಖೆ ಮೇಲುಸ್ತುವಾರಿಗೆ ಸಮಿತಿ ನೇಮಕ ಮಾಡಿದ ಸುಪ್ರೀಂ

ನವದೆಹಲಿ, ಅ.13– ತಮಿಳುನಾಡಿನ ಸೂಪರ್‌ ಸ್ಟಾರ್‌ ವಿಜಯ್‌ ಭಾಷಣದ ವೇಳೆ ಕರೂರಿನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ 41 ಅಮಾಯಕರು ಪ್ರಾಣ ಕಳೆದುಕೊಂಡ ಘಟನೆ ಸತ್ಯಾಸತ್ಯತೆ ಆರಿಯಲು ಸುಪ್ರೀಂ ಕೋರ್ಟ್‌ ಸಿಬಿಐ ತನಿಖೆಗೆ ಆದೇ

13 Oct 2025 12:23 pm
ಕರ್ನಾಟಕ ಅಧೋಗತಿಗೆ ತಲುಪಿದೆ ಎಂಬುದಕ್ಕೆ ದೇಶಪಾಂಡೆ ಅವರ ಹೇಳಿಕೆಯೇ ಸಾಕ್ಷಿ : ಆರ್‌ ಅಶೋಕ್‌

ಬೆಂಗಳೂರು,ಅ.13- ಗ್ಯಾರೆಂಟಿಗಳಿಂದ ಅಭಿವೃದ್ಧಿಗೆ ಹಿನ್ನೆಡೆಯಾಗಿದೆ ಎಂದು ಕಾಂಗ್ರೆಸ್‌‍ ಹಿರಿಯ ನಾಯಕ ಆರ್‌.ವಿ.ದೇಶಪಾಂಡೆ ಹೇಳಿರುವುದು ರಾಜ್ಯ ಸರ್ಕಾರದ ಅವೈಜ್ಞಾನಿಕ ನೀತಿಗಳು ರಾಜ್ಯವನ್ನು ಹೇಗೆ ಅಧೋಗತಿಗೆ ತಳ್ಳಿದೆ ಎನ್ನ

13 Oct 2025 12:21 pm
ಲಾಲೂ ಕುಟುಂಬಕ್ಕೆ ಮತ್ತೆ ಕಂಟಕ

ನವದೆಹಲಿ, ಅ.13- ಬಿಹಾರ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾದ ಬೆನ್ನಲ್ಲೇ ಲಾಲೂ ಕುಟುಂಬಕ್ಕೆ ಮತ್ತೆ ಕಂಟಕ ಎದುರಾಗಿದೆ.ಐಆರ್‌ಸಿಟಿಸಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಮುಖ್ಯಸ್ಥ ಮತ್ತು ಬಿಹಾರದ ಮಾಜಿ ಮುಖ

13 Oct 2025 12:17 pm
ಭಾರೀ ಕುತೂಹಲ ಕೆರಳಿಸಿದೆ ಸಿಎಂ ಸಿದ್ದರಾಮಯ್ಯ ಆಯೋಜಿಸಿರುವ ಸಚಿವರ ಔತಣಕೂಟ

ಬೆಂಗಳೂರು, ಸ.13- ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಮೀಪಿಸುತ್ತಿರುವುದು, ರಾಜ್ಯ ಸರ್ಕಾರಕ್ಕೆ ಎರಡೂವರೆ ವರ್ಷ ತುಂಬುತ್ತಿರುವ ಹಿನ್ನೆಲೆ ಹಾಗೂ ಸಚಿವ ಸಂಪುಟ ಪುನರ್‌ರಚನೆಯ ಕಾರಣಕ್ಕಾಗಿ ಇಂದು ಸಂಜೆ ನಡೆಯಲಿರುವ ಸಚಿವರ ಔತಣಕೂ

13 Oct 2025 12:01 pm
ರಾಜಕೀಯಕ್ಕಿಂತ ಸಿನಿಮಾರಂಗವೇ ಬೆಸ್ಟ್‌ ; ಕೇಂದ್ರ ಸಚಿವ ಸುರೇಶ್‌ ಗೋಪಿ

ಕಣ್ಣೂರು, ಅ.13- ರಾಜಕಾರಣಕ್ಕೆ ಗುಡ್‌ಬೈ ಹೇಳಿ ಮತ್ತೆ ಸಿನಿಮಾರಂಗಕ್ಕೆ ವಾಪಸ್‌‍ ಹೋಗುವುದಾಗಿ ಕೇಂದ್ರ ಸಚಿವ ಸುರೇಶ್‌ ಗೋಪಿ ಹೇಳಿಕೊಂಡಿದ್ದಾರೆ.ಆರ್ಥಿಕ ಸಂಕಷ್ಟವನ್ನು ಉಲ್ಲೇಖಿಸಿ, ಕೇಂದ್ರ ಸಚಿವ ಸುರೇಶ್‌ ಗೋಪಿ ರಾಜಕೀಯದಿಂ

13 Oct 2025 11:57 am
ಹಾಸನಾಂಬೆ ದರ್ಶನ : 4ನೇ ದಿನವೂ ಹರಿದುಬಂದ ಭಕ್ತಸಾಗರ

ಹಾಸನ,ಅ.13- ಹಾಸನಾಂಬ ದರ್ಶದ 4ನೇ ದಿನವಾದ ಇಂದು ಕೂಡ ಭಕ್ತ ಸಾಗರವೇ ಹರಿದುಬಂದಿದ್ದು, ಶಿಷ್ಟಾಚಾರ ಕಟ್ಟುನಿಟ್ಟಾಗಿ ಪಾಲನೆಯಾಗುತ್ತಿದ್ದು, ಭಕ್ತರಲ್ಲಿ ಪ್ರಶಂಸೆ ವ್ಯಕ್ತವಾಗಿದೆ. ಮದ್ಯರಾತ್ರಿಯಿಂದಲೇ ಸಂತೇಪೇಟೆ ಸರ್ಕಲ್‌ ರಸ್ತ

13 Oct 2025 11:56 am
ಗಾಜಾದಲ್ಲಿ ಯುದ್ಧ ಅಂತ್ಯಗೊಂಡಿದ್ದು ಮಧ್ಯಪ್ರಾಚ್ಯದಲ್ಲಿ ಈಗ ಶಾಂತಿ ನೆಲೆಸಿದೆ ; ಟ್ರಂಪ್‌

ವಾಷಿಂಗ್ಟನ್‌. ಅ13. ಗಾಜಾದಲ್ಲಿ ಯುದ್ಧ ಅಂತ್ಯಗೊಂಡಿದ್ದು ಮಧ್ಯಪ್ರಾಚ್ಯದಲ್ಲಿ ಈಗ ಶಾಂತಿ ನೆಲೆಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಘೋಷಿಸಿದ್ದಾರೆ. ಸದ್ಯ ಹಮಾಸ್‌‍ ಒತ್ತೆಯಾಳುಗಳ ಬಿಡುಗಡೆಗೂ ಮುನ್ನ ಪಶ್ಚಿ

13 Oct 2025 11:53 am
ವಿಜಯಪುರ : ಹಳೇ ದ್ವೇಷದ ಹಿನ್ನೆಲೆಯಲ್ಲಿ ಇಬ್ಬರು ಯುವಕರ ಬರ್ಬರ ಹತ್ಯೆ

ವಿಜಯಪುರ,ಅ.13-ಹಳೇ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಗ್ರಾಮೀಣ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದ ಯುವಕರನ್ನು ತಾಲ್ಲೂಕಿನ ಕನ್ನೂರು ಗ್ರಾಮ

13 Oct 2025 11:31 am
ಚಳಿಗಾಲದಲ್ಲಿ ಭಾರತದೊಳಗೆ ನುಸುಳಲು ಕಾದು ಕುಳಿತ ಉಗ್ರರು, ಗಡಿಯಲ್ಲಿ ಸೇನೆ ಹೈಅಲರ್ಟ್

ಶ್ರೀನಗರ, ಅ.13- ಚಳಿಗಾಲದ ಸಮಯದಲ್ಲಿ ಉಗ್ರರ ಒಳನುಸುಳುವಿಕೆ ತಡೆಯುವ ಸಲುವಾಗಿ ಕಾಶ್ಮೀರ ಕಣಿವೆ ಪ್ರದೇಶದಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಎಲ್‌ಒಸಿಯಲ್ಲಿ ( ಗಡಿ ನಿಯಂತ್ರಣ ರೇಖೆ) ಉಗ್ರ ಲಾಂಚ್‌ಪ್ಯಾಡ್‌ಗಳು ಸಕ್ರಿಯಗೊಂಡಿ

13 Oct 2025 11:26 am
ಬಾಲಕಿ ಮೇಲೆ ಅತ್ಯಾಚಾರವೆಸಗಿದ ಅತ್ಯಾಚಾರಿ ವಿರುದ್ಧ NSA ಕಾಯ್ದೆ ಪ್ರಯೋಗ

ಭದೋಹಿ, ಅ. 13 (ಪಿಟಿಐ) ಉತ್ತರ ಪ್ರದೇಶದಲ್ಲಿ ಎಂಟು ವರ್ಷದ ಬುಡಕಟ್ಟು ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ವ್ಯಕ್ತಿಯ ವಿರುದ್ಧ ಇಲ್ಲಿನ ಸ್ಥಳೀಯ ಆಡಳಿತವು ಕಠಿಣ ರಾಷ್ಟ್ರೀಯ ಭದ್ರತ

13 Oct 2025 11:20 am
ಕಿಲ್ಲರ್ ಕಫ್ ಸಿರಪ್ ಪ್ರಕರಣದ ಬೆನ್ನು ಬಿದ್ದ ಇಡಿ

ಚೆನ್ನೈ, ಅ. 13 (ಪಿಟಿಐ) ಮಧ್ಯಪ್ರದೇಶದಲ್ಲಿ ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್‌ ಕೆಮ್ಮಿನ ಸಿರಪ್‌ ತಯಾರಕರಾದ ಶ್ರೀ ಸ್ರಿಸನ್‌ ಫಾರ್ಮಾಸ್ಯುಟಿಕಲ್ಸ್ ಮತ್ತು ತಮಿಳುನಾಡಿನ ಎಫ್‌ಡಿಎಯ ಉನ್ನತ ಅಧಿಕಾರಿಗಳಿಗೆ ಸಂಬಂಧಿಸಿದ ಸ

13 Oct 2025 11:16 am
ಇಂದಿನ ಅಪಂಚಾಂಗ ಮತ್ತು ರಾಶಿಭವಿಷ್ಯ (13-10-2025)

ನಿತ್ಯ ನೀತಿ : ಸಾಧಿಸುವ ತನಕ ಕಿವುಡನಾಗು.. ಸಾಧಿಸಿದ ಬಳಿಕ ಮೂಕನಾಗು.. ಪಂಚಾಂಗ : ಸೋಮವಾರ, 13-10-2025ವಿಶ್ವಾವಸುನಾಮ ಸಂವತ್ಸರ / ಅಯನ:ದಕ್ಷಿಣಾಯನ / ಋತು:ಸೌರ ಶರದ / ಮಾಸ: ಆಶ್ವಯುಜ / ಪಕ್ಷ:ಕೃಷ್ಣ / ತಿಥಿ: ಸಪ್ತಮಿ / ನಕ್ಷತ್ರ: ಅರ್ದ್ರಾ / ಯೋಗ: ಪ

13 Oct 2025 6:01 am