ನವದೆಹಲಿ, ಮಾ.18 – ನೈಋತ್ಯ ದೆಹಲಿಯ ಪಾಲಂ ಪ್ರದೇಶದ ಬಹುಮಹಡಿ ವಸತಿ ಕಟ್ಟಡದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಒಂಬತ್ತು ಸದಸ್ಯರು ಸಾವನ್ನಪ್ಪಿದ್ದಾರೆ.ಪ್ರವೇ
ಬೆಂಗಳೂರು,ಮಾ.18-ಅರಮನೆ ಮೈದಾನ ಮತ್ತು ಇನ್ನಿತರ ಕಡೆಗಳಲ್ಲಿರುವ ಕಲ್ಯಾಣ ಮಂಟಪಗಳಿಗೆ ಹೋಗಿ ಚಿಕ್ಕಮಕ್ಕಳನ್ನು ಗುರಿಯಾಗಿಸಿಕೊಂಡು ಸಲುಗೆಯಿಂದ ಮಾತನಾಡಿಸಿ ಅವರು ಧರಿಸಿದ್ದ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದ ಆರೋಪಿಯೊ
ಬೆಂಗಳೂರು,ಮಾ.18- ಸಕಾಲ ಯೋಜನೆ ಅಡಿಯಲ್ಲಿ ಪ್ರಸ್ತುತ ವರ್ಷ ಶೇ.99.35 ರಷ್ಟು ಅರ್ಜಿಗಳಿಗೆ ನಿಗದಿತ ಕಾಲ ಮಿತಿಯೊಳಗೆ ಸೇವೆ ಒದಗಿಸಲಾಗಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಅವರು ವಿಧಾನ ಪರಿಷತ್ನಲ್ಲಿ ತಿಳಿಸಿದರು. ಸದಸ್ಯ ಕೆ.ಅಬ್ದುಲ್
ಬೆಂಗಳೂರು, ಮಾ. 18- ಹತ್ತೊಂಬತ್ತನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ನಿಮಿತ್ತ ಆರ್ಸಿಬಿಯ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರು ಇಂದು ನಗರಕ್ಕೆ ಆಗಮಿಸಿದ್ದಾರೆ. ದೇವನಹಳ್ಳಿಯ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾ
ಬೆಂಗಳೂರು, ಮಾ.18- ಕೃಷಿ ಇಲಾಖೆಯಲ್ಲಿ ಖಾಲಿ ಇರುವ 945 ಹ್ದುೆಗಳಿಗೆ ಮೂರ್ನಾಲ್ಕು ತಿಂಗಳಲ್ಲಿ ನೇಮಕಾತಿ ಪೂರ್ಣಗೊಳಿಸುವುದಾಗಿ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ತಿಳಿಸಿದರು. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಕುಂದಾಪ
ಬೆಂಗಳೂರು, ಮಾ.18- ದೇಶದ ವಿವಿಧೆಡೆ ಉಂಟಾಗಿರುವ ಅಡುಗೆ ಅನಿಲ ಕೊರತೆ ವಿಧಾನ ಪರಿಷತ್ನಲ್ಲೂ ಪ್ರತಿಧ್ವನಿಸಿ ಹಲವಾರು ದಿನಗಳಿಂದ ಸರಿಯಾಗಿ ಊಟ, ತಿಂಡಿ ಸಕಾಲಕ್ಕೆ ಸರಿಯಾಗಿ ಸಿಗುತ್ತಿಲ್ಲ ಎಂದು ಸದಸ್ಯರು ತಮ ನೋವು ಹೊರಹಾಕಿದ ಪ್ರ
ಇಂದೋರ್, ಮಾ.18- ಮನೆಯ ಹೊರಗೆ ಇವಿ ಕಾರನ್ನು ಚಾರ್ಜಿಂಗ್ ಮಾಡುವಾಗ ಸ್ಫೋಟ ಸಂಭವಿಸಿ ನಂತರ ಬೆಂಕಿ ಕಾಣಿಸಿಕೊಂಡು 8 ಜನರು ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ಇಲ್ಲಿನ ಬ್ರಜೇಶ್ವರಿ ಅನೆಕ್್ಸ ಕಾಲೋನಿಯಲ್ಲಿ ನಡೆದಿದೆ. ಬೆಳಗ
ಬೆಂಗಳೂರು,ಮಾ.18- ಕೊಲ್ಲಿ ರಾಷ್ಟ್ರಗಳ ಯುದ್ಧದಿಂದಾಗಿರಾಜ್ಯದಲ್ಲಿ ತಲೆದೋರಿರುವ ಗೃಹ ಮತ್ತು ವಾಣಿಜ್ಯ ಬಳಕೆಯ ಸಿಲಿಂಡರ್ ಸಮಸ್ಯೆ ವಾರದೊಳಗೆ ಸಹಜಸ್ಥಿತಿಗೆ ಬರಲಿದ್ದು ಸಾರ್ವಜನಿಕರು ಆತಂಕಕ್ಕೆ ಒಳಗಾಗಬಾರದು ಎಂದುಆಹಾರ ಮತ್
ಬೆಂಗಳೂರು,ಮಾ.18- ರಾಜ್ಯದ 2,870 ಪರೀಕ್ಷಾ ಕೇಂದ್ರಗಳಲ್ಲಿ 2026ರ ಎಸ್ಎಸ್ಎಲ್ಸಿ ಪರೀಕ್ಷೆ-1 ಇಂದಿನಿಂದ ಆರಂಭವಾಗಿದ್ದು, ಸುಸೂತ್ರವಾಗಿ ನಡೆಯಿತು. ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾ
ಬೆಂಗಳೂರು, ಮಾ.18- ರಾಜ್ಯದಲ್ಲಿರುವ ಓವರ್ ಹೆಡ್ ಟ್ಯಾಂಕ್ಗಳ ಸ್ಥಿತಿಗತಿ ಕುರಿತು ಅಧ್ಯಯನ ನಡೆಸಲಾಗಿದ್ದು, ಅವುಗಳ ಸುಧಾರಣೆ ಹಾಗೂ ದುರಸ್ತಿಗಾಗಿ 30 ಕೋಟಿ ರೂ.ಗಳ ವೆಚ್ಚ ಮಾಡುತ್ತಿರುವುದಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚ
ಬೆಂಗಳೂರು, ಮಾ.18- ರಾಜ್ಯದಲ್ಲಿ ಶೈಕ್ಷಣಿಕ ಕ್ರಾಂತಿಯಾಗುತ್ತಿದ್ದು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಹಾಸ್ಟೆಲ್ಗಳಿಗೆ ವ್ಯಾಪಕ ಬೇಡಿಕೆಗಳಿವೆ. ಮೂಲ ಸೌಲಭ್ಯಗಳು ಇರುವ ಸುಮಾರು 70ರಿಂದ 80 ಹಾಸ್ಟ
ಬೆಂಗಳೂರು,ಮಾ.18- ಹೊಸ ಬಸ್ ಖರೀದಿಗೆ ಟೆಂಡರ್ ಕರೆಯಲಾಗಿದ್ದು, ಎಲ್ಲೆಲ್ಲಿ ಕೊರತೆ ಇದೆಯೋ ಅಂತಹ ಕಡೆ ಆದ್ಯತೆ ಮೇರೆಗೆ ಬಸ್ಗಳನ್ನು ಒದಗಿಸುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ವಿಧಾನ ಪರಿಷತ್ನಲ್ಲಿ ತಿ
ಕೋಝಿಕ್ಕೋಡ್ (ಕೇರಳ),ಮಾ.18-ಕೊಯ್ಲಾಂಡಿ ಬಳಿ ಇಂದು ಮುಂಜಾನೆ ದ್ವಿಚಕ್ರವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಬೆಳಗಿನ ಜಾವ 2 ಗಂಟೆ ಸುಮಾರಿಗೆ ಮೂವರು ಪ
ಶಿವಮೊಗ್ಗ,ಮಾ.18- ಪೆಟ್ರೋಲ್ ಎರಚಿ, ಬೆಂಕಿ ಹಚ್ಚಿ ವ್ಯಕ್ತಿಯೊಬ್ಬರನ್ನು ಕೊಂದಿದ್ದ ಇಬ್ಬರು ಅಪರಾಧಿಗಳಿಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.ಕುಮಾರ್ (57) ಹಾಗೂ ಕಾರ್ತಿಕ್ (28) ಜೀವಾವಧಿ ಶಿಕ್ಷೆಗೆ
ನವದೆಹಲಿ, ಮಾ.18- ಐದು ಕತಾರ್ ಏರ್ವೇಸ್ ವಿಮಾನಗಳಲ್ಲಿ ಸುಮಾರು 1,600 ಭಾರತೀಯ ಪ್ರಜೆಗಳು ಭಾರತಕ್ಕೆ ಪ್ರಯಾಣಿಸಿದ್ದಾರೆ, ಆದರೆ ಕತಾರ್ ವಾಯುಪ್ರದೇಶದ ಮೇಲಿನ ನಿರ್ಬಂಧಗಳಿಂದಾಗಿ ವಿಮಾನಯಾನ ಸಂಸ್ಥೆಯು ಸೀಮಿತ ಸೇವೆಗಳನ್ನು ನಿ
ಟೆಹ್ರಾನ್, ಮಾ.18- ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ ಇರಾನಿನ ಕ್ಷಿಪಣಿ ತಾಣಗಳನ್ನು ಹೊಡೆದುರುಳಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದ
ಬೆಂಗಳೂರು, ಮಾ.18- ಅಧಿಕಾರ ಹಂಚಿಕೆಯ ಗೊಂದಲದ ನಡುವೆ ಸಚಿವ ಸಂಪುಟ ಪುನರ್ರಚನೆಗಾಗಿ ಶಾಸಕರುಗಳ ಒತ್ತಡ ಹೆಚ್ಚುತ್ತಿದ್ದು, ಔತಣ ಕೂಟಗಳು, ಪ್ರತ್ಯೇಕ ಸಭೆಗಳು ಹೆಚ್ಚಾಗುತ್ತಿವೆ. ನಿನ್ನೆ ರಾತ್ರಿ ಮೊದಲ ಮತ್ತು ಎರಡನೇ ಬಾರಿ ಗೆದ್
ಚಿಕ್ಕಬಳ್ಳಾಪುರ, ಮಾ 18- ಕಳೆದ ಸಂಜೆ ಸುರಿದ ಅಕಾಲಿಕ ಮಳೆ ಮತ್ತು ಆಲಿಕಲ್ಲು ಮಳೆಯಿಂದಾಗಿ ತಾಲೂಕಿನ ಅಡಿವಿಗೊಲ್ಲವಾರಹಳ್ಳಿ ಮಂಚನಬಲೆ, ಅಜ್ಜಾವರ ಸೇರಿದಂತೆ ಮತ್ತಿತರ ಗ್ರಾಮಗಳ ದ್ರಾಕ್ಷಿ ಬೆಳೆಗಾರರು ಭಾರಿ ನಷ್ಟ ಅನುಭವಿಸಿದ್ದ
ಜ್ಯೋತಿಷ್ಯ ಆಚಾರ್ಯ ಬಾಲಸುಬ್ರಹಣ್ಯಂ. ಎನ್9743200034 ಮೇಷ ರಾಶಿ : ಪ್ರಸ್ತುತ ಸಾಡೇಸಾತಿ ನಡೆಯುತ್ತಿದ್ದು, ಶನಿಯು ವ್ಯಯಭಾವದಲ್ಲಿ ಸಂಚಾರ ಮಾಡುತ್ತಿರುವುದರಿಂದ ಅಪವಾದಗಳು ಅಥವಾ ನಿಂದನೆಗಳು ಎದುರಾಗುವ ಸಾಧ್ಯತೆ ಇದೆ. ಜೂನ್ ನಂ
ನಿತ್ಯ ನೀತಿ : ಆಕಾರವಿಲ್ಲದ ಕಲ್ಲನ್ನು ಬೇಕಾದರೆ ಸುಂದರವಾದ ಶಿಲೆಯನ್ನಾಗಿ ಮಾಡಬಹುದು. ಆದರೆ ಅಹಂಕಾರ ಇರುವ ಮನುಷ್ಯರನ್ನು ಬದಲಾಯಿಸಲು ಸಾಧ್ಯವಿಲ್ಲ. ಪಂಚಾಂಗ : ಬುಧವಾರ, 18-03-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌ
ಬೆಂಗಳೂರು,ಮಾ.17- ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಅತಿ ಮಹತ್ವದ ಘಟ್ಟ ಎನಿಸಿದ ಪ್ರಸಕ್ತ 2026 -27ನೇ ಸಾಲಿನ ಎಸ್ಎಸ್ಎಲ್ಸಿ -1 ಪರೀಕ್ಷೆಯು ನಾಳೆಯಿಂದ ರಾಜ್ಯದಾದ್ಯಂತ ಭಾರೀ ಭಿಗಿ ಭದ್ರತಾ ನಡುವೆ ಆರಂಭವಾಗಲಿದೆ. ನಾಳೆ ಪ್ರಥಮ ಭ
ಬೆಂಗಳೂರು,ಮಾ.17- ರಾಜ್ಯಮಟ್ಟದಲ್ಲಿ ಸಮಗ್ರ ನೀರಿನ ಗುಣಮಟ್ಟ ನಿರ್ವಹಣೆ ಮತ್ತು ಸಾರ್ವಜನಿಕ ಆರೋಗ್ಯ ಸುರಕ್ಷತಾ ಕಾರ್ಯಕ್ರಮ ಜಾರಿಗೆ ತರುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಪೌರಾಡಳಿತ ಸಚಿವ ರಹೀಂ ಖಾನ್ ವಿಧಾನಪರಿಷತ್ನಲ
ಬೆಂಗಳೂರು,ಮಾ.17- ತಾಯಿ ಹಾಗೂ ಸಹೋದರಿಗೆ ನಿಂದಿಸಿದ್ದಲ್ಲದೇ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಯುವಕನನ್ನು ಸ್ನೇಹಿತನೇ ಕೊಲೆ ಮಾಡಿರುವ ಘಟನೆ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಗಿನ ಜಾವ ನಡೆದಿದೆ. ಬಿಹಾರ ಮೂ
ಬೆಂಗಳೂರು, ಮಾ.17- ರಾಯಚೂರು ಜಿಲ್ಲೆಯಲ್ಲಿ ಕೆಎಸ್ಆರ್ಪಿ ಬೆಟಾಲಿ ಯನ್ ಸ್ಥಾಪಿಸಲು ಆರ್ಥಿಕ ಇಲಾಖೆಯ ಅನುಮೋದನೆ ಪಡೆದ ಬಳಿಕ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ವಿಧಾನಸಭೆಯ ಪ್ರಶ್ನೋತ್ತರ
ಬೆಂಗಳೂರು, ಮಾ.17- ಬೆಳಗಾವಿ ಮತ್ತು ಹುಬ್ಬಳ್ಳಿ ಧಾರವಾಡಗಳನ್ನು ಐಟಿ ಹಬ್ಗಳನ್ನಾಗಿ ಪರಿವರ್ತಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮಾಹಿತಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ನೀಡಿದ್ದಾರೆ. ವಿಧಾನಸಭ
ಬೆಂಗಳೂರು, ಮಾ.17- ವಿಧಾನ ಸಭೆಯಲ್ಲಿ ಲಿಖಿತವಾಗಿ ಉತ್ತರಿಸಬೇಕಾದ ಪ್ರಶ್ನೆಗಳ ಪೈಕಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧೀನದಲ್ಲಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮೊದಲ ಸ್ಥಾನದಲ್ಲಿ ಇದೆ. ಎಂದಿನಂತೆ ವಿಧಾನಸಭೆ
ಬೆಂಗಳೂರು, ಮಾ.17- ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧ ಭೀತಿ ಪರಿಣಾಮ ಇದೀಗ ಗ್ಯಾಸ್ ಸಿಲಿಂಡರ್ ಮೇಲೆ ಸಂಪೂರ್ಣ ಅವಲಂಬಿತವಾಗಿರುವ ವೆಲ್ಡಿಂಗ್ ಅಂಗಡಿಗಳಿಗೂ ತಟ್ಟಿದೆ. ನಗರದ ಬಹುತೇಕ ವೆಲ್ಡಿಂಗ್ ಅಂಗಡಿಗಳ
ಬೆಂಗಳೂರು, ಮಾ.17- ಅಪ್ಪು ಅಂದರೆ ಅದೊಂದು ಕೇವಲ ಹೆಸರಾಗಿ ಉಳಿದಿಲ್ಲ, ಅದೆಷ್ಟೋ ಜೀವಗಳಿಗೆ ಸ್ಫೂರ್ತಿಯ ಚಿಲುಮೆ. ಸದಾ ಹಸನುಖಿಯಾಗಿ, ಎಲ್ಲರಿಗೂ ಸ್ಫೂರ್ತಿಯಾಗಿದ್ದವರು. ಅವರ ಹುಟ್ಟುಹಬ್ಬ ಅಂದರೆ ಅಭಿಮಾನಿಗಳಿಗೆ ಹಬ್ಬವೇ ಸರಿ. ರಾ
ಬೆಂಗಳೂರು, ಮಾ.17- ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಗಾಗಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಕ್ಕೆ ಸಂಬಂಧಪಟ್ಟಂತೆ ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ
ಲಕ್ನೋ, ಮಾ.17- ಐಸಿಸ್ ಆನ್ಲೈನ್ ಮಾಡ್ಯೂಲ್ ಜೊತೆ ಸಂಪರ್ಕ ಹೊಂದಿದ್ದ 19 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿಯನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ. ಸಹರಾನ್ಪುರ ಜಿಲ್ಲೆಯ ನಿವಾಸಿ ಹರಿಶ್ ಅಲಿ ಬಂಧಿತ ಆರೋಪಿ. ನಿಷೇ
ನವದೆಹಲಿ, ಮಾ. 17 (ಪಿಟಿಐ) ಮಹಿಳಾ ಮೀಸಲಾತಿ ಕಾಯ್ದೆಯ ಅನುಷ್ಠಾನಕ್ಕಾಗಿ ವಿಧಾನಗಳು ಮತ್ತು ಮಾರ್ಗಸೂಚಿಯನ್ನು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆಯನ್ನು ಆದಷ್ಟು ಬೇಗ ಕರೆಯಬೇಕು ಎಂದು ಎಐಸ
ವಿಶ್ವಸಂಸ್ಥೆ, ಮಾ.17 (ಪಿಟಿಐ) ನೆರೆಯ ರಾಷ್ಟ್ರಗಳಲ್ಲಿ ಇಸ್ಲಾಮೋಫೋಬಿಯಾದ ಕಾಲ್ಪನಿಕ ಕಥೆಗಳನ್ನು ಸೃಷ್ಟಿಸುವ ಅಭ್ಯಾಸಕ್ಕಾಗಿ ಇಸ್ಲಾಮಾಬಾದ್ ಅಹ್ಮದೀಯರ ಮೇಲಿನ ಕ್ರೂರ ದಮನ ಅಥವಾ ಅಫ್ಘಾನಿಸ್ತಾನದ ವಿರುದ್ಧ ರಂಜಾನ್ ಸಮಯದಲ್
ಹೂಸ್ಟನ್, ಮಾ.17 (ಪಿಟಿಐ) ಆಸ್ಟಿನ್ನ ಟೆಕ್ಸಾಸ್ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ನರ್ಸಿಂಗ್ನ ಡೀನ್ ಆಗಿ ಭಾರತೀಯ ಮೂಲದ ನರ್ಸ್ ವಿಜ್ಞಾನಿ ಡಾ. ಕವಿತಾ ರಾಧಾಕೃಷ್ಣನ್ ಅವರನ್ನು ಆಯ್ಕೆ ಮಾಡಲಾಗಿದೆ. ಮಾರ್ಚ್ 11, 2026 ರಿಂದ
ಬೆಂಗಳೂರು, ಮಾ.17- ರಾಜ್ಯದ ವಿವಿಧ ಯೋಜನೆಗಳ ಕುರಿತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿಂದು ಕರ್ನಾಟಕದ ಸಂಸದರ ಸಭೆ ನಡೆಸಲಿದ್ದಾರೆ. ದೆಹಲಿ ಪ್ರವಾಸ ಕೈಗೊಂಡಿರುವ ಡಿ.ಕೆ.ಶಿ
ಬೆಂಗಳೂರು, ಮಾ.17- ಅಸ್ತಿ ತೆರಿಗೆ ಪಾವತಿಸಲು ಕಳ್ಳಾಟ ಆಡುವ ಮಾಲೀಕರಿಗೆ ಬಿಸಿ ಮುಟ್ಟಿಸಲು ಜಿಬಿಎ ನಿರ್ಧರಿಸಿದೆ. ಆಸ್ತಿ ತೆರಿಗೆ ಪಾವತಿಸಲು ಸಾಧ್ಯವಾಗದ ಕಟ್ಟಡಗಳನ್ನು ಹರಾಜು ಹಾಕುವುದು ವಾಡಿದೆ. ಆದರೆ, ಹರಾಜಿನಲ್ಲಿ ಅಂತಹ ಆಸ್
ಕಾಬೂಲ್,ಮಾ.17-ಆಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿರುವ ಆಸ್ಪತ್ರೆಯ ಮೇಲೆ ಪಾಕಿಸ್ತಾನ ವಾಯು ದಾಳಿ ನಡೆಸಿದ್ದು, ದಾಳಿಯಲ್ಲಿ 400 ಜನರು ಸಾವನ್ನಪ್ಪಿ, 250 ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಆಫ್ಘಾನಿಸ್ತಾನ ಇತಿಹಾಸ
ಚಂಡೀಗಢ, ಮಾ. 17 (ಪಿಟಿಐ) ಎರಡೂ ಕಡೆಯಿಂದ ಮತ ಗೌಪ್ಯತೆಯನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ತೀವ್ರವಾಗಿ ವೀಕ್ಷಿಸಲ್ಪಟ್ಟ ಅವಳಿ ಸ್ಥಾನಗಳ ಎಣಿಕೆ ಮಧ್ಯರಾತ್ರಿ ದಾಟಿದ ನಂತರ, ಬಿಜೆಪಿಯ ಸಂಜಯ್ ಭಾಟಿಯಾ ಮತ್ತು ಕಾ
ನವದೆಹಲಿ,ಮಾ.17- ಸಂಸತ್ ಅಧಿವೇಶನದಲ್ಲಿ ವಿಪಕ್ಷಗಳಿಂದ, ಅದರಲ್ಲಿಯೂ ಕಾಂಗ್ರೆಸ್ ಸದಸ್ಯರಿಂದ ಕಲಾಪಕ್ಕೆ ತೀವ್ರ ಅಡ್ಡಿ ಉಂಟಾಗುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ರಾಜ್ಯಸಭೆ ಸದಸ್ಯರೂ ಆಗಿರುವ ಮಾಜಿ ಪ್ರಧಾನಿ
ಬೆಂಗಳೂರು,ಮಾ.17- ಕೇಂದ್ರ ಸರ್ಕಾರ ನೀಡಿದ ಅನುದಾನವನ್ನೂ ರಾಜ್ಯಸರ್ಕಾರ ಸಕಾಲಕ್ಕೆ ಬಳಸಲಾಗದೆ ಮರಳಿ ಕಳುಹಿಸುತ್ತಿದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಈ ಸಂಬಂಧ ತಮ ಎಕ್ಸ್ ಖಾತೆಯಲ್ಲಿ ಪೋಸ್
ನಿತ್ಯ ನೀತಿ : ಪರರ ಏಳಿಗೆಯನ್ನು ಕಂಡು ಮತ್ಸರ ಪಡಬೇಡ, ಪ್ರತಿಯೊಬ್ಬರಿಗೂ ಅವರದ್ದೇ ಆದ ಸಮಯ ಮತ್ತು ಕಾಲ ಬರುತ್ತದೆ. ನಿನ್ನ ಪ್ರಯತ್ನವನ್ನು ನೀನು ಮುಂದುವರಿಸು.! ಪಂಚಾಂಗ : ಮಂಗಳವಾರ, 16-03-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯ
ಹುಬ್ಬಳ್ಳಿ, ಮಾ.16-ಇಲ್ಲಿಯ ಸಿದ್ಧೇಶ್ವರ ಪಾರ್ಕ್ನ ಶಿವಸಾಗರ ಹೋಟೆಲ್ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿಟ್ಟುಕೊಂಡಿದ್ದ ವಾಣಿಜ್ಯ ಬಳಕೆಯ ಅನಿಲದ ಸಿಲಿಂಡರ್ಗಳನ್ನು ಆಹಾರ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪೊಲ
ಹುಬ್ಬಳ್ಳಿ,ಮಾ.16-ಮಗುವಿಗೆ ಬಾಲಕಿ ಜನ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಯುವಕನೊಬ್ಬನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ಬಾಲಕಿ ಜೊತೆ ದೈಹಿಕ ಸಂಪರ್ಕ ಹೊಂದಿ ಗರ್ಭಿಣಿಯಾಗಿಸ
ಟೆಹ್ರಾನ್, ಮಾ.16- ಅಮೆರಿಕ ಮತ್ತು ಇಸ್ರೇಲ್ ವಿರುದ್ಧದ ಯುದ್ಧದಲ್ಲಿ ನಮಗೆ ರಷ್ಯಾ ಮತ್ತು ಚೀನಾ ಅಗತ್ಯ ಸಹಕಾರ ನೀಡುತ್ತಿದೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅವರು ಹೇಳಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ಜೊತೆ
ಬೆಂಗಳೂರು,ಮಾ.16- ದಂಪತಿ ನಡುವೆ ಜಗಳವಾಗಿ ಪತ್ನಿ ಕೊಲೆಯಲ್ಲಿ ಅಂತ್ಯವಾಗಿರುವ ದಾರುಣ ಘಟನೆ ಮೈಕೋಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ.ಬಿಳೇಕಲ್ಲಳ್ಳಿ ನಿವಾಸಿ ರಂಗಮ್ಮ(47) ಕೊಲೆಯಾದ ದುರ್ದೈವಿ. ಇವರು ಮನೆ
ನವದೆಹಲಿ, ಮಾ.16- ಎರಡು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದ ಹೊಸ ಮುಖ್ಯ ಕಾರ್ಯದರ್ಶಿಯಾಗಿ ದುಷ್ಯಂತ್ ನರಿಯಾಲ ಅವರನ್ನು ನೇಮಕ ಮಾಡಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಇಲ್ಲಿಯವರೆಗೆ, ನಂದಿನಿ ಚಕ್ರವ
ದುಬೈ, ಮಾ.16- ದುಬೈ ವಿಮಾನ ನಿಲ್ದಾಣದ ಮೇಲೆ ಮತ್ತೆ ಇರಾನ್ ಡ್ರೋನ್ ದಾಳಿ ನಡೆಸಿದೆ. ದಾಳಿಯ ಸ್ಫೋಟಕ್ಕೆ ನಿಲ್ದಾಣದ ಬಳಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನಗಳ ಹಾರಾಟ ಸ್ಥಗಿತಗೊಳಿಸಲಾಗಿದೆ. ದುಬೈ ಅಂತರರಾಷ್ಟ್ರೀಯ ವಿ
ಬೆಂಗಳೂರು, ಮಾ.16- ಶಾಸಕರು ಕೇಳಿದ ಪ್ರಶ್ನೆಗಳಿಗೆ ಸಚಿವರು ಆಯಾ ಇಲಾಖೆಗಳಿಂದ ಸರಿಯಾಗಿ ಉತ್ತರ ನೀಡದೇ ಇದ್ದ ಮೇಲೆ ಯಾವ ಕಾರಣಕ್ಕೆ ಸದನ ನಡೆಸಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ ಸಭಾಧ್ಯಕ್ಷ ಯು.ಟಿ.ಖಾದರ್ ಕಲಾಪವನ್ನು ಮುಂದೂಡ
ನವದೆಹಲಿ, ಮಾ.16- ದೇಶದ 10 ರಾಜ್ಯಗಳಲ್ಲಿನ 37 ರಾಜ್ಯಸಭಾ ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಈ ಪೈಕಿ ಏಳು ರಾಜ್ಯಗಳ 26 ಸ್ಥಾನಗಳಿಗೆ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಬಿಹಾರ, ಹರಿಯಾಣ ಮತ್ತು ಒಡಿಶಾದ 11 ಸ್ಥಾ
ಖಾರ್ಗೋನ್, ಮಾ. 16 (ಪಿಟಿಐ) ಕಳೆದ ವರ್ಷದ ಪ್ರಯಾಗ್ರಾಜ್ ಕುಂಭಮೇಳದ ಸಮಯದಲ್ಲಿ ಖ್ಯಾತಿ ಪಡೆದ ಯುವತಿ ಮೊನಾಲಿಸಾ ಭೋಂಸ್ಲೆ ಮುಸ್ಲಿಂ ಪುರುಷನೊಂದಿಗಿನ ವಿವಾಹವು ಲವ್ ಜಿಹಾದ್ ಪ್ರಕರಣವಾಗಿದೆ ಎಂದು ಚಲನಚಿತ್ರ ನಿರ್ದೇಶಕಿ
ಭುವನೇಶ್ವರ, ಮಾ. 16 (ಪಿಟಿಐ) ಇಂದು ಬೆಳಗಿನ ಜಾವ ಕಟಕ್ನಲ್ಲಿರುವ ಒಡಿಶಾ ಸರ್ಕಾರಿ ಸ್ವಾಮ್ಯದ ಎಸ್ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಹತ್ತು ಜನರು ಸಾವನ್ನಪ್ಪ
ಉಡುಪಿ,ಮಾ.16- ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದ ಸಿಲಿಂಡರ್ ಸರಬರಾಜಿನಲ್ಲಿ ವ್ಯತ್ಯಯವಾಗಿದ್ದು, ನಾಗರಿಕರು ಪರದಾಡುತ್ತಿರುವ ಬೆನ್ನಲ್ಲೇ ಅನಿಲ ತುಂಬಿಕೊಂಡು ತೆರಳುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ
ಲಾಸ್ ಏಂಜಲೀಸ್, ಮಾ. 16 ಅಮೆರಿಕದ ಲಾಸ್ ಎಂಜಲೀಸ್ನಲ್ಲಿರುವ ಹಾಲಿವುಡ್ ಸ್ಟುಡಿಯೋದ ಡಾಲ್ಬಿ ಥಿಯೇಟರ್ನಲ್ಲಿ ನಡೆದ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಒನ್ ಬ್ಯಾಟಲ್ ಆಫ್ಟರ್ ಅನದರ್ ಸಿನಿಮಾ ಅತ್ಯುತ್
ಕೈರೋ, ಮಾ. 16 (ಎಪಿ) ಯುದ್ಧಪೀಡಿತ ಗಾಜಾ ಪಟ್ಟಿಯಲ್ಲಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇಬ್ಬರು ಬಾಲಕರು, ಒಬ್ಬ ಗರ್ಭಿಣಿ ಮಹಿಳೆ ಮತ್ತು ಎಂಟು ಪೊಲೀಸ್ ಅಧಿಕಾರಿಗಳು ಸೇರಿದಂತೆ ಕನಿಷ್ಠ 12 ಪ್ಯಾಲೆಸ್ಟೀನಿಯನ್ನರು ಸಾವ
ಬೆಂಗಳೂರು, ಮಾ.16- ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಗ್ರೇಟರ್ ಬೆಂಗಳೂರು ವ್ಯಾಪ್ತಿಯ 5 ತಾಲ್ಲೂಕುಗಳ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು, ಗೆಲ್ಲಲೇ ಬೇಕಾದ ಅನಿವಾರ್ಯತೆ ಸೃಷ್ಟ
ಬೆಂಗಳೂರು, ಮಾ.16- ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಹಾಗೂ ಬಳಕೆ ಮತ್ತು ಘನ ತ್ಯಾಜ್ಯ ನಿರ್ವಹಣೆ ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಒಟ್ಟು 11,694 ಪ್ರಕರಣಗಳಲ್ಲಿ ರೂ.78.50 ಲಕ್ಷ ದಂಡ ವಸೂಲಿ ಮಾಡಲಾಗಿದೆ ಎಂದು ಬ
ಬೆಂಗಳೂರು, ಮಾ.16- ಗ್ಯಾಸ್ ಅಭಾವದಿಂದ ಹೋಟೆಲ್ ಉದ್ಯಮ ತತ್ತರಿಸಿಹೋಗಿರುವ ಪರಿಣಾಮ ಈ ಬಾರಿಯ ಆಸ್ತಿ ತೆರಿಗೆಯಲ್ಲಿ ವಿನಾಯಿತಿ ನೀಡಬೇಕು ಎಂದು ಹೋಟೆಲ್ ಮಾಲೀಕರ ಸಂಘ ಸರ್ಕಾರವನ್ನು ಆಗ್ರಹಿಸಿದೆ. ಕಳೆದ ಐದು ದಿನದಲ್ಲಿ ವಾಣಿಜ
ಬೆಂಗಳೂರು, ಮಾ.16- ಮಧ್ಯಪ್ರಾಚ್ಯ ಯುದ್ಧ ರಾಜ್ಯದ ತರಕಾರಿ ಮಾರುಕಟ್ಟೆಯ ಮೇಲೂ ಭಾರೀ ಪರಿಣಾಮ ಬೀರಿದೆ. ಸಿಲಿಂಡರ್ ಕೊರತೆಯಿಂದ ಹಲವಾರು ಹೋಟೆಲ್ಗಳು ತಮ್ಮ ಮೆನುಗಳನ್ನು ಕಡಿತಗೊಳಿಸಿದ್ದು, ಕೆಲವೆಡೆ ಹೋಟೆಲ್ಗಳು ತಾತ್ಕಾಲಿಕವ
ಹೈದರಾಬಾದ್,ಮಾ.16- ಪತಿಯೊಂದಿಗೆ ಜಗಳವಾಡಿದ ನಂತರ ಮಹಿಳೆ ತನ್ನ 14 ತಿಂಗಳ ಹೆಣ್ಣುಮಗುವನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಗೋಲ್ಕೊಂಡದ ರಿಸಾಲಾ ಬಜಾರ್ ನಿವಾಸಿ ಗೌಸಿಯಾ ಬೇಗಂ
ನಿತ್ಯ ನೀತಿ : ಪರರ ಏಳಿಗೆಯನ್ನು ಕಂಡು ಮತ್ಸರ ಪಡಬೇಡ, ಪ್ರತಿಯೊಬ್ಬರಿಗೂ ಅವರದ್ದೇ ಆದ ಸಮಯ ಮತ್ತು ಕಾಲ ಬರುತ್ತದೆ. ನಿನ್ನ ಪ್ರಯತ್ನವನ್ನು ನೀನು ಮುಂದುವರಿಸು.! ಪಂಚಾಂಗ : ಮಂಗಳವಾರ , 17-03-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯ
ಬೆಂಗಳೂರು, ಮಾ.15- ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನಿಲ ಅಡುಗೆ ಪೂರೈಕೆಯಲ್ಲಿ ಮಲತಾಯಿ ಧೋರಣೆ ತೋರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಪೆಟ್ರೋಲಿ
ಶ್ರೀನಗರ, ಮಾ.15- ಜಮ್ಮು -ಕಾಶೀರದ ಉರಿ ಸೆಕ್ಟರ್ನ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನದಿಂದ ನಡೆದ ನುಸುಳುವಿಕೆ ಯತ್ನವನ್ನು ಭಾರತೀಯ ಸೇನೆ ಇಂದು ವಿಫಲಗೊಳಿಸಿದ್ದು, ಒಬ್ಬ ಪಾಕಿಸ್ತಾನಿ ಉಗ್ರನನ್ನು ಹೊಡೆದುರುಳಿಸಿದೆ ಎಂದು ಸೇನ
ಬೆಂಗಳೂರು, ಮಾ.15- ವಿಧಾನ ಮಂಡಲದ ಅಧಿವೇಶನದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಭೇಟಿ ನೀಡಲಿದ್ದು, ಸಚಿವ ಸಂಪುಟ ಪುನರ್ರಚನೆ ಕುರಿತು ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಸಾಂಪ್ರದಾಯಿಕವಾಗಿ ಬಜೆ
ನವದೆಹಲಿ, ಮಾ.15- ಪ್ರಸ್ತುತ ಭದ್ರತಾ ಸವಾಲುಗಳನ್ನು ಎದುರಿಸುವುದರ ಜೊತೆಗೆ ಭವಿಷ್ಯದಲ್ಲಿ ಎದುರಾಗಬಹುದಾದ ಅಪಾಯಗಳನ್ನು ಮುಂಚಿತವಾಗಿ ಊಹಿಸಿ, ಮುಂದಿನ ಯುದ್ಧಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಭಾರತೀಯ ಸಶಸ್ತ್ರ ಪಡೆಗಳು ಅ
ವಿಶ್ವಸಂಸ್ಥೆ,ಮಾ.15- ತೀಕ್ಷ್ಣ ಹೇಳಿಕೆ ಯೊಂದನ್ನು ನೀಡಿರುವ ವಿಶ್ವಸಂಸ್ಥೆಯ ಮಹಾಕಾರ್ಯದರ್ಶಿ ಆ್ಯಂಟೋನಿಯೋ ಗುಟೆರ್ರೆಸ್ ಅವರು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಸಮಸ್ಯೆ ಇದೆ ಎಂದು ಹೇಳಿದ್ದಾರೆ. ಭದ್ರತಾ ಮಂಡಳಿಯು ಪ್
ನವದೆಹಲಿ, ಮಾ.15- ದೇಶದ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗಳ ದಿನಾಂಕವನ್ನು ಚುನಾವಣಾ ಆಯೋಗ ಇಂದು ಸಂಜೆ ಘೋಷಿಸಲಿದೆ. ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ ರ
ನವದೆಹಲಿ, ಮಾ.15- ಪೈಪ್ ಮೂಲಕ ಅಡುಗೆ (ಪಿಎನ್ಜಿ) ಅನಿಲ ಸಂಪರ್ಕ ಹೊಂದಿರುವ ಮನೆಗಳಿಗೆ ಸಬ್ಸಿಡಿ ಹೊಂದಿರುವ ಗೃಹ ಬಳಕೆಯ (ಎಲ್ಪಿಜಿ) ಸಿಲಿಂಡರ್ ಸಂಪರ್ಕಗಳನ್ನು ಇಟ್ಟುಕೊಳ್ಳುವುದಕ್ಕೂ ಅಥವಾ ಹೊಸದಾಗಿ ಪಡೆಯುವುದಕ್ಕೂ ಕೇಂದ್ರ
ಮೆಲ್ಬೋರ್ನ್, ಮಾ.15- ಆಸ್ಟ್ರೇಲಿಯಾದಲ್ಲಿ ನಿರಾಶ್ರಿತರ ವೀಸಾ ಸ್ವೀಕರಿಸಿ ಉಳಿಯಲು ನಿರ್ಧರಿಸಿದ್ದ ಇರಾನ್ ಮಹಿಳಾ ಫುಟ್ಬಾಲ್ ತಂಡದ ಇನ್ನೂ ಮೂವರು ಸದಸ್ಯರು ತಮ್ಮ ನಿರ್ಧಾರವನ್ನು ಬದಲಿಸಿ ಸ್ವದೇಶಕ್ಕೆ ಮರಳಲು ತೀರ್ಮ
ಠಾಣೆ, ಮಾ.15- ನವಿ ಮುಂಬೈನಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಕಲಿ ಕಾಲ್ ಸೆಂಟರ್ ಅನ್ನು ಪೊಲೀಸರು ಬಯಲಿಗೆಳೆದಿದ್ದು, ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭದ ಭರವಸೆ ನೀಡಿ ಜನರಿಂದ 1 ಕೋಟಿಗೂ ಹೆಚ್ಚು ಹಣ ವಂಚಿಸಿದ ಆರೋಪದಲ್ಲಿ
ವೆಸ್ಟ್ ಪಾಮ್ ಬೀಚ್ (ಅಮೆರಿಕಾ), ಮಾ.15- ಅಮೆರಿಕಾ ಮತ್ತು ಇಸ್ರೇಲ್ ಇರಾನ್ ಮೇಲೆ ದಾಳಿ ಆರಂಭಿಸಿದ ಬಳಿಕ ಕಳೆದ ಎರಡು ವಾರಗಳಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಾಜಕೀಯವಾಗಿ ಒತ್ತಡಕ್ಕೆ ಸಿಲುಕುತ್ತಿರುವುದು ಕಂ
ಬೆಂಗಳೂರು,ಮಾ.15- ವಾಣಿಜ್ಯ ಸಿಲಿಂಡರ್ ಸಮಸ್ಯೆ ಇನ್ನೂ ಬಗೆಹರಿಯದ ಹಿನ್ನಲೆಯಲ್ಲಿ ನಗರದಲ್ಲಿ ಕೆಲ ನಾನ್ವೆಜ್ ಹೋಟೆಲ್ಗಳು ಬಂದ್ ಆಗಿದ್ದು, ಭಾನುವಾರದ ಬಾಡೂಟಕ್ಕೆ ಬ್ರೇಕ್ ಬಿದ್ದಂತಾಗಿದೆ. ಬಹುತೇಕ ನಗರ ನಿವಾಸಿಗಳು ಭಾ
ಬೆಂಗಳೂರು,ಮಾ.15- ಬೆಂಗಳೂರು ಪೊಲೀಸ್ ಆಯುಕ್ತಾಲಯವನ್ನು ಪುನಾರಚಿಸುವ ಬಗ್ಗೆ ಸರ್ಕಾರ ಪರಿಶೀಲಿಸುತ್ತಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ವಿಧಾನಪರಿಷತ್ ಸದಸ್ಯ ಡಾ.ಕೆ.ಗೋವಿಂದರಾಜ್ ಅವರು 330ರಡಿ ಸಲ್ಲ
ನವದೆಹಲಿ, ಮಾ.15- ಮುಂದಿನ ವಿಧಾನಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಇಂದು ಸಂಜೆ ಘೋಷಿಸಲಿರುವ ಹಿನ್ನೆಲೆ, ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರದ ಮೇಲೆ ವ್ಯಂಗ್ಯವಾಡಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (
ನವದೆಹಲಿ, ಮಾ.15- ಯುನೈಟೆಡ್ ಅರಬ್ ಎಮಿರೇಟ್ಸ್ ವಿಮಾನ ನಿಲ್ದಾಣ ಅಧಿಕಾರಿಗಳ ಸೂಚನೆಯ ಹಿನ್ನೆಲೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಭಾನುವಾರ ಅಬುಧಾಬಿ, ರಾಸ್ ಅಲ್ ಖೈಮಾ ಮತ್ತು ಶಾರ್ಜಾ ಸಂಪರ್ಕಿಸುವ ಯೋಜಿತ ವಿಮಾನಗಳನ್ನು ರ
ಬೆಂಗಳೂರು, ಮಾ.15-ತುಘಲಕ್ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿ
ಹೈದರಾಬಾದ್, ಮಾ.15 ಫಾರ್ಮ್ಹೌಸ್ನಲ್ಲಿ ನಡೆದ ಪಾರ್ಟಿ ವೇಳೆ ಮಾದಕ ದ್ರವ್ಯ ಸೇವನೆ ಆರೋಪದ ಮೇಲೆ ಆಂಧ್ರಪ್ರದೇಶದ ಟಿಡಿಪಿ ಸಂಸದ ಪುಟ್ಟ ಮಹೇಶ್ ಯಾದವ್,ಮಾಜಿ ಬಿಆರ್ಎಸ್ ಶಾಸಕ ಪೈಲಟ್ ರೋಹಿತ್ ರೆಡ್ಡಿ ಸೇರಿದಂತೆ ಹನ್ನ
ತಿರುವನಂತಪುರಂ, ಮಾ.15- ಇಲ್ಲಿನ ಕೌಡಿಯಾರ್ ಅರಮನೆಯಲ್ಲಿ ಸುಮಾರು ಎರಡು ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಭರಣಗಳನ್ನು ಕಳವು ಮಾಡಲಾಗಿದೆ. ರಾಜಮನೆತನದ ಹಿರಿಯ ಸದಸ್ಯೆ ಅಶ್ವತಿ ತಿರುನಾಳ್ ಗೌರಿ ಬಾಯಿ ಸಲ್ಲಿಸಿದ ದೂರಿನ ಮೇರೆಗೆ ಪೆ
ಕ್ಯಾರಕಾಸ್,ಮಾ.15-ರಾಜಕೀಯ ಬಿಕ್ಕಟ್ಟಿನ ನಂತರ ಮೊದಲ ಬಾರಿಗೆ ವೆನೆಜುವೆಲಾದ ಅಮೆರಿಕ ರಾಯಭಾರ ಕಚೇರಿಯ ಮೇಲೆ ಅಮೆರಿಕದ ಧ್ವಜವನ್ನು ಹಾರಿಸಲಾಗಿದೆ. ನಿಕೋಲಸ್ ಮಡುರೊ ಅವರನ್ನು ಅಮೆರಿಕದ ಪಡೆಗಳು ಹೈಜಾಕ್ ಮಾಡಿದ ನಂತರ ಉಭಯ ದ
ಚಿತ್ರದುರ್ಗ,ಮಾ.15- ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ರಿಸರ್ವ್ ಪೊಲೀಸ್ ಸಬ್ಇನ್ಸ್ ಪೆಕ್ಟರ್ಗಳು (ಆರ್ಎಸ್ಐ) ಮೃತಪಟ್ಟಿರುವ ಘಟನೆ ಚಳ್ಳಕೆರೆ ತಾಲ್ಲೂಕಿನ ಸಾಣೆಕೆರೆ ಬಳಿ ಇಂದ
ವಾಷಿಂಗ್ಟನ್, ಮಾ.14- ಇರಾನಿನ ಹೊಸ ಸರ್ವೋಚ್ಚ ನಾಯಕರಾಗಿ ಹೊರ ಹೊಮಿರುವ ಖಮೇನಿ ಅವರ ಪುತ್ರ ಮೊಜ್ತಾಬಾ ಖಮೇನಿ ಬಗ್ಗೆ ಸುಳಿವು ನೀಡಿದವರಿಗೆ ಬಂಪರ್ ಬಹುಮಾನ ನೀಡುವುದಾಗಿ ಅಮೆರಿಕ ಘೋಷಿಸಿದೆ. ಮೊಜ್ತಾಬಾ ಅವರ ಬಗ್ಗೆ ಸುಳಿವು ನ
ಬೆಂಗಳೂರು, ಮಾ.14- ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿನ ಆಡಳಿತಾತ್ಮಕ ಕಾರ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶದಿಂದ 50 ವಿಭಾಗ ಹಾಗೂ 150 ಉಪವಿಭಾಗಗಳನ್ನು ರಚಿಸಿ ಮುಖ್ಯ ಆಯುಕ್ತ ಮಹೇಶ್ವರ್
ಬೆಂಗಳೂರು,ಮಾ.14- ಲಿವಿಂಗ್ ಟು ಗೆದರ್ನಲ್ಲಿದ್ದ ಯುವತಿಯನ್ನು ಕೊಲೆ ಮಾಡಿ ಆತಹತ್ಯೆ ಎಂಬಂತೆ ಬಿಂಬಿಸಿ ನಾಟಕವಾಡಿದ್ದ ಆರೋಪಿಯನ್ನು ವರ್ತೂರು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೂಲತಃ ಕೊಡಗು ಜಿಲ್ಲೆ ಪೊನ್ನಂಪೇಟೆ ನಿವ
ನವದೆಹಲಿ, ಮಾ. 14 (ಪಿಟಿಐ)– ಇಂಡಿಯನ್ ಪ್ರೀಮಿಯರ್ ಲೀಗ್ನ ಮುಂಬರುವ ಆವೃತ್ತಿಯು ಎಂಎಸ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುವುದನ್ನು ಅಭಿಮಾನಿಗಳು ಕೊನೆಯ ಬಾರಿಗೆ ನೋಡಬಹುದೆಂದು ಭಾರತದ ಮಾಜಿ ಆಲ್ರೌಂಡರ್ ಇರ್ಫಾನ್
ಬೆಂಗಳೂರು, ಮಾ.14- ಎಲ್ಪಿಜಿ ಹೊತ್ತ ಹಡಗುಗಳು ಇರಾನ್ನ ಜಲಸಂಧಿಯಿಂದ ಭಾರತಕ್ಕೆ ಬರುತ್ತಿದ್ದು, ತೈಲ ಬಿಕ್ಕಟ್ಟು ನಿವಾರಣೆಯಾಗುತ್ತಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಉಲ್ಬಣ ಗೊಂಡಿದ್ದ ಸಿಲಿಂಡರ್ ಸಮಸ್ಯೆ ಸಹಜ ಸ್ಥಿತಿಯತ್
ಬೆಂಗಳೂರು, ಮಾ.14- ಇಂದಿರಾ ಕ್ಯಾಂಟೀನ್ಗಳಿಗೆ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಗ್ಯಾಸ್ ಪೂರೈಸುವ ಭರವಸೆ ನೀಡಿರುವುದರಿಂದ ಸ್ಥಗಿತಗೊಂಡಿರುವ ಕ್ಯಾಂಟೀನ್ಗಳು ಪುನರಾರಂಭಗೊಳ್ಳಲಿವೆ. ನಗರದಲ್ಲಿ ವಾಣಿಜ್ಯ ಗ್ಯಾಸ್ ಕೊ
ಟೆಹ್ರಾನ್, ಮಾ.14- ಎರಡು ಭಾರತೀಯ ಧ್ವಜ ಹೊತ್ತ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್ಪಿಜಿ) ವಾಹಕಗಳನ್ನು ಹಾರ್ಮುಜ್ ಜಲಸಂಧಿಯ ಮೂಲಕ ಪ್ರಯಾಣಿಸಲು ಅನುಮತಿಸಿದೆ ಎಂದು ಇರಾನ್ ಅಧಿಕಾರಿಗಳು ತಿಳಿಸಿದ್ದಾರೆ, ಇದು ಭಾರತದಲ್ಲಿ ಅ
ಟೆಹ್ರಾನ್, ಮಾ.14- ಮಧ್ಯಪ್ರಾಚ್ಯದಲ್ಲಿ ಯುದ್ಧವು ಜಾಗತಿಕ ತೈಲ ಪೂರೈಕೆಯನ್ನು ಅಡ್ಡಿಪಡಿಸುತ್ತಿರುವುದರಿಂದ ಶೀಘ್ರದಲ್ಲೇ ವಿಮಾನ ಪ್ರಯಾಣ ದರಗಳು ಏರಿಕೆಯಾಗುವ ಸಾಧ್ಯತೆಗಳಿವೆ. ಮಾರುಕಟ್ಟೆಯಲ್ಲಿ ಜೆಟ್ ಇಂಧನ ಬೆಲೆಗಳು ಏರ
ನವದೆಹಲಿ, ಮಾ.14- ಲಡಾಖ್ನ ಲೇಹ್ನಲ್ಲಿ ಪ್ರಚೋದನಕಾರಿ ಹೇಳಿಕೆಗಳೊಂದಿಗೆ ಜನಸಮೂಹವನ್ನು ಪ್ರಚೋದಿಸಿದ ಆರೋಪದ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ) ಅಡಿಯಲ್ಲಿ ಸುಮಾರು ಆರು ತಿಂಗಳ ಕಾಲ ಬಂಧನದಲ್ಲಿದ್ದ ಹವಾಮಾನ ಕ
ಬೆಂಗಳೂರು, ಮಾ.14 – ಬಹುರಾಷ್ಟ್ರೀಯ ಕಂಪನಿಯಿಂದ ಒಂದು ರೂ.ಗೆ ಒಂದು ಲೀಟರ್ ಹಾಲು ಕೊಡುವುದಕ್ಕೆ ಸರ್ಕಾರ ಕಡಿವಾಣ ಹಾಕಬೇಕು ಎಂದು ಮಾಜಿ ಸಂಸದ ಹಾಗೂ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಒತ್ತಾಯಿಸಿದರು. ಸುದ್ದಿಗಾರರೊಂದಿಗೆ ಮಾತ
ಬೆಂಗಳೂರು,ಮಾ.14-ಡ್ರಗ್ಸ್ ಮುಕ್ತ ಕಾರಾಗೃಹ ನಿರ್ಮಾಣ ಮಾಡುವ ಉದ್ದೇಶದಿಂದ ಖೈದಿಗಳನ್ನು ಡ್ರಗ್ ಪರೀಕ್ಷೆಗೆ ಒಳಪಡಿಸುವಂತೆ ಡಿಜಿಪಿ ಅಲೋಕ್ ಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜೈಲು ಸಿಬ್ಬಂದಿಯಿಂದಲೂ ಮಾದಕ ವಸ
ಬೆಂಗಳೂರು, ಮಾ.14- ಒಳ ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರದಿಂದ ಖಚಿತವಾದ ನಿರ್ಧಾರವಾಗಿಲ್ಲ ಎಂದು ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಅವರು ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಏಕೆ ಒ

21 C