SENSEX
NIFTY
GOLD
USD/INR

Weather

19    C

ಡಿಜಿಟಲ್ ಸುದ್ದಿ ಮೂಲಗಳು

...
ಬಸ್‌‍ ಟಿಕೆಟ್‌ ಮೆಷಿನ್‌ನನ್ನೇ ಕದ್ದೊಯ್ದ ಖದೀಮ

ಬೆಂಗಳೂರು,ಫೆ.19- ಕೆಂಪೇಗೌಡ ಬಸ್‌‍ ನಿಲ್ದಾಣದ ಶೌಚಾಲಯದ ಬಳಿ ಕೆಎಸ್‌‍ಆರ್‌ಟಿಸಿ ಬಸ್‌‍ ಕಂಡೆಕ್ಟರ್‌ ಇಟ್ಟಿದ್ದ ಟಿಕೆಟ್‌ ಮೆಷಿನ್‌ನನ್ನೇ ಖದೀಮರು ಕದ್ದೊಯ್ದಿರುವ ಘಟನೆ ನಡೆದಿದೆ. ಮೆಜೆಸ್ಟಿಕ್‌ನಲ್ಲಿ ಬೆಂಗಳೂರು-ಶಿರಸಿ ಮ

19 Feb 2026 4:07 pm
ಒಗ್ಗಟ್ಟಾದರೆ 2028ರಲ್ಲಿ ಬಿಜೆಪಿ ಗತವೈಭವ ಮರುಕಳಿಸಲಿದೆ : ವಿಜಯೇಂದ್ರ

ಬೆಂಗಳೂರು,ಫೆ.19- ಆಡಳಿತಾರೂಢ ಕಾಂಗ್ರೆಸ್‌‍ ಸರ್ಕಾರದ ವಿರುದ್ಧ ರಾಜ್ಯದೆಲ್ಲೆಡೆ ಜನಾಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನಮಲ್ಲಿರುವ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಮರೆತು ಒಟ್ಟಾಗಿ ಕೆಲಸ ಮಾಡಿದರೆ 2028ಕ

19 Feb 2026 3:38 pm
ಬೆಂಗಳೂರು : 80 ವರ್ಷದ ವೃದ್ಧ ಸಜೀವ ದಹನ

ಬೆಂಗಳೂರು,ಫೆ.19- ಮನೆ ಯೊಂದರಲ್ಲಿ ಬೆಂಕಿ ಹೊತ್ತಿಕೊಂಡು ವೃದ್ಧರೊಬ್ಬರು ಸಜೀವ ದಹನವಾಗಿರುವ ಘಟನೆ ಕೆಂಗೇರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ.ಮೈಲಸಂದ್ರದ ತಿಮರಾಯಪ್ಪ ಸರ್ಕಲ್‌ ಸಮೀಪದ ಮನೆಯಲ್ಲಿ ಒಂ

19 Feb 2026 3:34 pm
ಅನಿಲ್‌ ಅಂಬಾನಿಗೆ ಹೊಸ ಸಮನ್ಸ್ ನೀಡಿದ ಇಡಿ

ನವದೆಹಲಿ, ಫೆ. 19 (ಪಿಟಿಐ)- ಈ ವಾರ ರಿಲಯನ್ಸ್ ಗ್ರೂಪ್‌ ಅಧ್ಯಕ್ಷ ಅನಿಲ್‌ ಅಂಬಾನಿ ವಿಚಾರಣೆಗೆ ಹಾಜರಾಗದ ಕಾರಣ ಫೆ. 26 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಅವರಿಗೆ ಹೊಸ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು

19 Feb 2026 3:31 pm
ಬೆಂಗಳೂರಲ್ಲಿ ಹೀಲಿಯಂ ಬಲೂನ್‌ ಮಾರಾಟ ನಿಷೇಧ

ಮೈಸೂರು,ಫೆ.19- ಇತ್ತೀಚೆಗೆ ನಗರದ ಅರಮನೆ ಸಮೀಪ ಸಂಭವಿಸಿದ ಹೀಲಿಯಂ ಸಿಲಿಂಡರ್‌ ಸ್ಫೋಟ ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಸುರಕ್ಷತೆ ಮತ್ತು ಜೀವ ರಕ್ಷಣೆ ದೃಷ್ಟಿಯಿಂದ ಇನ್ನು ಮುಂದೆ ನಗರದಲ್ಲಿ ಹೀಲಿಯಂ ಅನಿಲ ಬಳಸಿ ಬಲೂನ್

19 Feb 2026 3:30 pm
ವಾಲ್ಮೀಕಿ ಶ್ರೀಗಳಿಗೆ ಲಘು ಹೃದಯಾಘಾತ

ದಾವಣಗೆರೆ,ಫೆ.19- ರಾಯಚೂರು ಜಿಲ್ಲಾ ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಮಹಾಸ್ವಾಮಿಗಳಿಗೆ ಲಘು ಹದಯಾಘಾತವಾಗಿದ್ದು, ಹೈದರಾಬಾದ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಬ

19 Feb 2026 3:22 pm
ನಮ್ಮ ಮನೆ ಮುಂದೆ ಕಸ ಸುರಿದರೂ ಪರವಾಗಿಲ್ಲ, ಡಿಕೆಶಿ ಗೊಡ್ಡು ಬೆದರಿಕೆಗೆ ಹೆದರಲ್ಲ : ಅಶೋಕ್‌

ಬೆಂಗಳೂರು,ಫೆ.19- ನಮ್ಮ ಮನೆಯ ಮುಂದೆ ಕಸ ಸುರಿದರೂ ಪರವಾಗಿಲ್ಲ, ಸರ್ಕಾರ ತನ್ನ ಬಳಿ ಹಣವಿಲ್ಲ, ನಾವು ಪಾಪರ್‌ ಆಗಿದ್ದೇವೆ ಎಂದು ಘೋಷಿಸಿಕೊಳ್ಳುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ವಿಧಾನಸಭೆಯ ಪ್ರತಿಪಕ್ಷ ನಾಯ

19 Feb 2026 3:14 pm
ಕೃತಕಬುದ್ಧಿಮತ್ತೆ (ಎಐ)ಯಿಂದ ಪ್ರಗತಿ ಯುಗದ ಆರಂಭ : ಗೂಗಲ್‌ ಸಿಇಒ ಸುಂದರ್‌ ಪಿಚೈ

ನವದೆಹಲಿ, ಫೆ. 19 (ಪಿಟಿಐ)- ಗೂಗಲ್‌ ಸಿಇಒ ಸುಂದರ್‌ ಪಿಚೈ ಅವರು ಕೃತಕಬುದ್ಧಿಮತ್ತೆಯನ್ನು ಪ್ರಗತಿಯ ಯುಗಕ್ಕೆ ನಾಂದಿ ಎಂದು ಬಣ್ಣಿಸಿದ್ದಾರೆ.ಹೊಸ ವೈಜ್ಞಾನಿಕ ಆವಿಷ್ಕಾರಗಳನ್ನು ಅನ್ಲಾಕ್‌ ಮಾಡುವ ಮತ್ತು ಉದಯೋನ್ಮುಖ ಆರ್ಥಿಕತೆಗ

19 Feb 2026 3:11 pm
ದೆಹಲಿಯಲ್ಲಿ ಇಂಡಿಯಾ AI ಇಂಪ್ಯಾಕ್ಟ್ ಶೃಂಗಸಭೆ : AI ತಂತ್ರಜ್ಞಾನದಲ್ಲಿ ಭಾರತದ ಕ್ರಾಂತಿಗೆ ನಾಂದಿ

ನವದೆಹಲಿ, ಫೆ.19- ಕೆಲವರು ಎಐನಲ್ಲಿ ಭಯವನ್ನು ನೋಡುತ್ತಾರೆ, ಆದರೆ ಭಾರತವು ಅದರಲ್ಲಿ ಅದೃಷ್ಟ ಮತ್ತು ಭವಿಷ್ಯವನ್ನು ನೋಡುತ್ತದೆ ಎಂದು ಮೋದಿ ಹೇಳಿದ್ದಾರೆ.ಭಾರತ ಇಂಪ್ಯಾಕ್ಟ್‌ ಶೃಂಗಸಭೆಯ 4 ನೇ ದಿನದಂದು ಪ್ರತಿನಿಧಿಗಳನ್ನು ಉದ್ದ

19 Feb 2026 3:06 pm
ಮತದಾರರ ಪಟ್ಟಿಯ ದೋಷ ಸರಿಪಡಿಸುವಂತೆ ಚುನಾವಣಾ ಆಯೋಗಕ್ಕೆ ಡಿಸಿಎಂ ಪತ್ರ

ಬೆಂಗಳೂರು, ಫೆ.19- ಗ್ರೇಟರ್‌ ಬೆಂಗಳೂರು ವ್ಯಾಪ್ತಿಯ ಪಾಲಿಕೆಗಳ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಲ್ಲಾಗಿರುವ ಗಂಭೀರ ಲೋಪಗಳನ್ನು ಸರಿಪಡಿಸುವಂತೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾ

19 Feb 2026 2:47 pm
ಹೊಸ ಚರ್ಚೆ ಹುಟ್ಟುಹಾಕಿದ ರಾಜಣ್ಣ : ಅಲ್ಪಸಂಖ್ಯಾತರು- ದಲಿತರಿಗೆ ಸಿಎಂ ಸ್ಥಾನ ನೀಡುವಂತೆ ಬೇಡಿಕೆ

ಬೆಂಗಳೂರು, ಫೆ.19- ಅಧಿಕಾರ ಹಂಚಿಕೆಯ ಗೊಂದಲಗಳ ಏರಿಳಿತದ ನಡುವೆ ಮಾಜಿ ಸಚಿವ ಕೆ.ಎನ್‌. ರಾಜಣ್ಣ, ಅಲ್ಪಸಂಖ್ಯಾತರು ಮತ್ತು ದಲಿತರಿಗೆ ಮುಖ್ಯಮಂತ್ರಿಯಾಗಲು ಕಾಂಗ್ರೆಸ್‌‍ ನಲ್ಲಿ ಅವಕಾಶ ನೀಡಬೇಕು ಎಂಬ ಹೊಸ ಬೇಡಿಕೆ ಮುಂದಿಟ್ಟಿದ್ದ

19 Feb 2026 2:46 pm
ಮಾಜಿ ಸಚಿವ ಮುರುಗೇಶ್‌ ಆರ್‌. ನಿರಾಣಿಗೆ ಗೌರವ ಡಾಕ್ಟರೇಟ್‌

ಬೆಂಗಳೂರು,ಫೆ.19- ಮಾಜಿ ಸಚಿವ ಹಾಗೂ ಕೈಗಾರಿಕೋದ್ಯಮಿ ಮುರುಗೇಶ್‌ ಆರ್‌. ನಿರಾಣಿ ಅವರಿಗೆ ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್‌ ಲಭಿಸಿದೆ.ಇದೇ ತಿಂಗಳ 24ರಂದು ವಿಶ್ವವಿದ್ಯಾಲಯದ ಆವರಣದ ಡಾ.ಬಿ.ಆರ್‌.ಅಂಬೇಡ್ಕರ್‌

19 Feb 2026 12:51 pm
ಬೇಡಿಕೆಗಳು ಈಡೇರುವವರೆಗೂ ಮುಷ್ಕರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ : ಸರ್ಕಾರಕ್ಕೆ ಸಾರಿಗೆ ನೌಕರರ ಸೆಡ್ಡು

ಬೆಂಗಳೂರು,ಫೆ.19- ತಾವು ಮುಂದಿಟ್ಟಿರುವ ಪೂರ್ಣ ಪ್ರಮಾಣದ ಬೇಡಿಕೆಗಳನ್ನು ಈಡೇರಿಸುವವರೆಗೂ ಮುಷ್ಕರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸಾರಿಗೆ ನೌಕರರು ಸರ್ಕಾರಕ್ಕೆ ನೇರವಾಗಿ ಸೆಡ್ಡು ಹೊಡೆದಿದ್ದಾರೆ. ಇದರ ನಡುವೆ ಕ

19 Feb 2026 12:20 pm
ಫೆ.26ರಂದು ರಶಿಕಾ ಮಂದಣ್ಣ –ವಿಜಯ್‌ ದೇವರಕೊಂಡ ಮದುವೆ..?

ಮುಂಬೈ, ಫೆ.19- ಕನ್ನಡತಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್‌ ದೇವರಕೊಂಡ ಜೋಡಿ ಫೆ. 26 ರಂದು ಉದಯಪುರದಲ್ಲಿ ವಿವಾಹವಾಗಲಿದ್ದಾರೆ ಎಂದು ವರದಿಯಾಗಿದೆ.ಮದುವೆ ಬಗ್ಗೆ ಈ ಜೋಡಿ ಯಾವುದೇ ಮಾಹಿತಿ ಬಹಿರಂಗಪಡಿಸದಿದ್ದರೂ ಅವರು ಫೆ. 26 ರಂದು ಉದಯ

19 Feb 2026 12:13 pm
ಇಳಿಮುಖವಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಮತ್ತೆ ಏರಿಕೆ

ಬೆಂಗಳೂರು, ಫೆ.19-ಕಳೆದ ನಾಲ್ಕೈದು ದಿನಗಳಿಂದ ಇಳಿಮುಖವಾಗಿದ್ದ ಚಿನ್ನ ಮತ್ತು ಬೆಳ್ಳಿ ದರಗಳು ಇಂದು ಚೇತರಿಕೆ ಕಂಡಿವೆ. ಐದು ದಿನಗಳಲ್ಲಿ ಒಂದು ಕೆ.ಜಿ.ಗೆ 40 ಸಾವಿರ ರೂ.ನಷ್ಟು ಇಳಿಕೆಯಾಗಿದ್ದ ಬೆಳ್ಳಿ ಇಂದು ಒಂದು ಕೆ.ಜಿ.ಗೆ 15 ಸಾವಿರ ರ

19 Feb 2026 12:02 pm
ಶಬರಿಮಲೆ ದೇವಾಲಯದ ಹಣಕಾಸಿನ ವಿಚಾರದಲ್ಲಿ ನ್ಯೂನತೆಗಳಿವೆ; ಹೈಕೋರ್ಟ್‌

ಕೊಚ್ಚಿ, ಫೆ. 19 (ಪಿಟಿಐ) ಶಬರಿಮಲೆ ದೇವಸ್ಥಾನದಲ್ಲಿ ಪವಿತ್ರ ಕೊಡುಗೆಗಳಿಗೆ ಸಂಬಂಧಿಸಿದಂತೆ ತಿರುವಾಂಕೂರು ದೇವಸ್ವಂ ಮಂಡಳಿಯಲ್ಲಿ (ಟಿಡಿಬಿ) ಕಾರ್ಯವಿಧಾನ, ಮೇಲ್ವಿಚಾರಣೆ, ಸ್ಟಾಕ್‌ ಲೆಕ್ಕಪತ್ರ ನಿರ್ವಹಣೆ ಮತ್ತು ಹಣಕಾಸು ನಿಯಂ

19 Feb 2026 12:00 pm
ಹೋಟೆಲ್‌ನಲ್ಲಿ ಅಪ್ರಾಪ್ತ ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಬಂದಾ, ಫೆ. 19 (ಪಿಟಿಐ) ಹದಿನೈದು ವರ್ಷದ ದಲಿತ ಬಾಲಕಿಯನ್ನು ಇಲ್ಲಿನ ಹೋಟೆಲ್‌ನಲ್ಲಿ ಇಬ್ಬರು ಯುವಕರು ಮತ್ತು ಒಬ್ಬ ಅಪ್ರಾಪ್ತ ವಯಸ್ಕ ಅತ್ಯಾಚಾರ ಮಾಡಿ ಪರಾರಿಯಾಗಿದ್ದಾರೆ. ಕಾಮುಕರು ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎ

19 Feb 2026 11:59 am
ಶಿವಾಜಿ ಮಹಾರಾಜರು ದಾರ್ಶನಿಕ ನಾಯಕ, ಅಸಾಧಾರಣ ಆಡಳಿತಗಾರ : ಪ್ರಧಾನಿ ಮೋದಿ

ನವದೆಹಲಿ, ಫೆ.19- ಛತ್ರಪತಿ ಶಿವಾಜಿ ಮಹಾರಾಜರು ದಾರ್ಶನಿಕ ನಾಯಕ, ಅಸಾಧಾರಣ ಆಡಳಿತಗಾರ ಮತ್ತು ಕಾರ್ಯತಂತ್ರದ ಚಿಂತಕ,ಅವರ ಧೈರ್ಯ ಮತ್ತು ಆಡಳಿತ ಎಲ್ಲರಿಗೂ ಮಾರ್ಗದರ್ಶನ ನೀಡುತ್ತಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರ

19 Feb 2026 11:55 am
ಮುಷ್ಕರ ನಡುವೆಯೂ ಸಾರಿಗೆ ನಿಗಮಗಳ ಬಸ್‌‍ ಸೇವೆ ಯಥಾಸ್ಥಿತಿ

ಬೆಂಗಳೂರು, ಫೆ.19-ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಸಾರಿಗೆ ನಿಗಮಗಳ ನೌಕರರು ಬೆಂಗಳೂರು ಚಲೋ ಮುಷ್ಕರ ನಡೆಸುವ ಕರೆಯ ನಡುವೆಯೂ ಬಸ್‌‍ ಸೇವೆ ಯಥಾಸ್ಥಿತಿಯಲ್ಲಿದೆ. ಇಂದು ಬೆಳಿಗ್ಗೆ ಕೆಎಸ್‌‍ಆರ್‌ಟಿಸಿ, ಬಿಎಂಟಿಸಿ ಸೇರಿದಂತ

19 Feb 2026 11:34 am
ಕಾಲುವೆಗೆ ಉರುಳಿ ಬಿದ್ದ ಕಾರು, ನಾಲ್ವರ ಸಾವು

ಮಥುರಾ,ಫೆ.19- ಕಾರೊಂದು ಕಾಲುವೆಗೆ ಉರುಳಿ ಬಿದ್ದು ನಾಲ್ವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಘಟನೆ ಕಳೆದ ರಾತ್ರಿ ನಹ್ಲಾ ದೇವಿಯ ಸೇತುವೆಯ ಬಳಿ ನಡೆದಿದೆ. ಮಹಮೂದ್‌ಪುರದಿಂದ ದೀಗ್‌ ಕಡೆಗೆ ಹೋಗುತ್ತಿದ್ದ ಕಾರು ಅತಿ ವೇಗದಲ್ಲಿ

19 Feb 2026 11:30 am
ಕರಡಿಯೊಂದಿಗೆ ಹೋರಾಡಿ ಗಂಡನ ರಕ್ಷಿಸಿದ ವೀರ ನಾರಿ

ಬರಿಪಾದ,ಫೆ.19-ಎಲೆ ಕೂಯುಲು ಕಾಡಿನಂಚೆಗೆ ಹೋಗಿದ್ದಾಗ ಕರಡಿ ಗುಂಪು ಪತಿಯ ಮೇಲೆ ದಾಳಿ ಮಾಡಿದನ್ನು ನೋಡಿದ ಪತ್ನಿ ವೀರಾವೇಶದಿಂದ ಹೋರಾಡಿದ ಘಟನೆ ಒಡಿಶಾದ ಮಯೂರ್‌ಭಂಜ್‌‍ ಜಿಲ್ಲೆಯ ನಡದಿದೆ. ಕರಡಿಯೊಂದಿಗಿನ ಹೋರಾಟದ ಮಹಿಳೆ ತನ್ನ ಗ

19 Feb 2026 11:27 am
ದಕ್ಷಿಣಾರ್ಧ ಗೋಳಕ್ಕೆ ಭಾರತವೇ ಸಾರಥಿ : ಆರ್‌ಎಸ್‌‍ಎಸ್‌‍ ಮುಖ್ಯಸ್ಥ ಮೋಹನ್‌ ಭಾಗವತ್‌

ಲಕ್ನೋ,ಫೆ.19- ಭಾರತವು ಒಂದು ದಿನ ಜಾಗತಿಕ ದಕ್ಷಿಣ ವಲಯವನ್ನು ಮುನ್ನಡೆಸಲಿದೆ ಮತ್ತು ನಂತರ ಯಾವುದೇ ರಾಷ್ಟ್ರ ಅಥವಾ ಯಾವುದೇ ಸುಂಕಗಳು ನಮಗೆ ಹಾನಿ ಮಾಡಲು ಸಾಧ್ಯವಾಗುವುದಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌‍

19 Feb 2026 11:22 am
ಹ್ಯಾಪಿಯೆಸ್ಟ್‌ ಹೆಲ್ತ್‌ ನ “ಬಾಡಿ ಡೈನಾಮಿಕ್ಸ್‌” ವಿಭಾಗ ಆರಂಭ: ಭಾರತಿ ಜೂಜು ನಿರ್ದೇಶಕಿಯಾಗಿ ನೇಮಕ

ಬೆಂಗಳೂರು: ವೈಜ್ಞಾನಿಕ ಆಧಾರಿತ ಚಿಕಿತ್ಸೆ ಹಾಗೂ ವೆಲ್‌ನೆಸ್‌ ಕಾಪಾಡುವ “ಬಾಡಿ ಡೈನಾಮಿಕ್ಸ್‌ʼ ಎಂಬ ವಿಶೇಷ ವಿಭಾಗವನ್ನು ಹ್ಯಾಪಿಯೆಸ್ಟ್‌ ಹೆಲ್ತ್‌ ತೆರೆದಿದ್ದು, ಇದರ ವೈದ್ಯಕೀಯ ನಿರ್ದೇಶಕಿಯಾಗಿ ಭಾರತಿ ಜಜೂ ಅವರನ್ನು ನೇಮ

18 Feb 2026 8:08 pm
ಎಐ ನಿಯಂತ್ರಣ ವಿಶ್ವಸಂಸ್ಥೆಯ ಕೆಲಸವಲ್ಲ : ಗುಟೆರೆಸ್‌‍

ವಿಶ್ವಸಂಸ್ಥೆ, ಫೆ. 18 (ಪಿಟಿಐ)- ಕೃತಕ ಬುದ್ಧಿ ಮತ್ತೆಯನ್ನು ನಿಯಂತ್ರಿಸುವುದು ವಿಶ್ವಸಂಸ್ಥೆಯ ಪಾತ್ರವಲ್ಲ ಎಂದು ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್‌‍ ಒತ್ತಿ ಹೇಳಿದ್ದಾರೆ. ಎಲ್ಲಾ ದೇಶಗಳು, ಸರ್ಕಾರಗಳು, ಖಾಸಗಿ ವಲಯ ಮತ

18 Feb 2026 5:50 pm
ಸಿಎಂ ಬಣದ ಶಾಸಕರ ವಿದೇಶ ಪ್ರವಾಸ : ಡಿಸಿಎಂ ಬಣದ ಬೆಂಬಲಿಗರು ಸಿಡಿಮಿಡಿ

ಬೆಂಗಳೂರು, ಫೆ.18- ಶಾಸಕರು ವಿದೇಶಿ ಪ್ರವಾಸ ಕೈಗೊಂಡಾಕ್ಷಣ ಸರ್ಕಾರವೂ ಬೀಳುವುದಿಲ್ಲ, ಮುಖ್ಯಮಂತ್ರಿಯೂ ಬದಲಾಗುವುದಿಲ್ಲ ಎಂದು ಡಿ.ಕೆ.ಶಿವಕುಮಾರ್‌ ಬಣದ ಶಾಸಕರು ವ್ಯಂಗ್ಯವಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯಅವರ ಬಣದ ಶ

18 Feb 2026 5:20 pm
ಬಿಜೆಪಿಗಿಂತಲೂ ಕಾಂಗ್ರೆಸ್‌‍ ಸರ್ಕಾರದಲ್ಲಿ ಮಿತಿಮೀರಿದ ಕಮೀಷನ್‌ ಕಿರುಕುಳ : ಗುತ್ತಿಗೆದಾರರ ಆರೋಪ

ಬೆಂಗಳೂರು,ಫೆ.18- ಹಿಂದಿನ ಬಿಜೆಪಿ ಸರ್ಕಾರಕ್ಕಿಂತ ಹಾಲಿ ಕಾಂಗ್ರೆಸ್‌‍ ಸರ್ಕಾರ ವಿವಿಧ ಇಲಾಖೆಗಳಲ್ಲಿ ನಡೆದಿರುವ ಕಾಮಗಾರಿಗಳ ಹಣ ಬಿಡುಗಡೆಗೆ ಹೆಚ್ಚಿನ ಕಮಿಷನ್‌ ತೆಗೆದುಕೊಳ್ಳುತ್ತಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘ ಗಂಭ

18 Feb 2026 3:58 pm
ಬೆಂಗಳೂರು : ಟವಲ್‌ನಿಂದ ಕುತ್ತಿಗೆ ಬಿಗಿದು 65 ವರ್ಷದ ಪತ್ನಿಯನ್ನು ಕೊಂದ 72ರ ವೃದ್ಧ..!

ಬೆಂಗಳೂರು,ಫೆ.18-ತಾಳೆ ಕಳೆದುಕೊಂಡು ಪತ್ನಿಯನ್ನು ಕುತ್ತಿಗೆ ಬಿಗಿದು ಪತಿಯೇ ಕೊಲೆ ಮಾಡಿರುವ ಘಟನೆ ಆವಲಹಳ್ಳಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೊಮನಹಳ್ಳಿಯ ಬಿದರಹಳ್ಳಿ ಅಪಾರ್ಟ್‌ಮೆಂಟ್‌ವೊಂದರಲ

18 Feb 2026 3:51 pm
ಬೆಂಗಳೂರಲ್ಲಿ ಭೀಕರ ಮರ್ಡರ್ : ಮಚ್ಚಿನಿಂದ ಪತ್ನಿ ಕತ್ತು ಕತ್ತರಿಸಿ ಕೊಂದ ಪತಿ

ಬೆಂಗಳೂರು,ಫೆ.18- ಪತ್ನಿ ಮೇಲೆ ಅನುಮಾನಗೊಂಡ ಪತಿ ಮಧ್ಯರಾತ್ರಿ ಮಚ್ಚಿನಿಂದ ಪತ್ನಿಯ ಕತ್ತು ಕತ್ತರಿಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಗೋವಿಂದರಾಜನಗರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂಡಲಪಾಳ್ಯದ ಸಂಜೀವಿನಿ ನಗ

18 Feb 2026 3:47 pm
ಮಹಾರಾಷ್ಟ್ರದಲ್ಲಿ ಮುಸ್ಲಿಂರಿಗೆ ನೀಡಿದ್ದ ಶೇ. 5 ರಷ್ಟು ಮೀಸಲಾತಿ ರದ್ದು

ಮುಂಬೈ, ಫೆ.18- ಮಹಾರಾಷ್ಟ್ರದ ದೇವೇಂದ್ರ ಫಡ್ನವೀಸ್‌‍ ಸರ್ಕಾರವು ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣದಲ್ಲಿ ರಾಜ್ಯದಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ.5 ರಷ್ಟು ಮೀಸಲಾತಿಯನ್ನು ಅಧಿಕೃತವಾಗಿ ರದ್ದುಗೊಳಿಸಿದೆ. ಅಲ್ಪಸಂಖ್

18 Feb 2026 3:41 pm
37 ರಾಜ್ಯಸಭಾ ಸ್ಥಾನಗಳಿಗೆ ಮಾ.16ಕ್ಕೆ ಚುನಾವಣೆ

ನವದೆಹಲಿ, ಫೆ.18- ಹತ್ತು ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಮಾರ್ಚ್‌ 16ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸಿದೆ. ಮಹಾರಾಷ್ಟ್ರ, ತಮಿಳುನಾಡು, ಬಿಹಾರ ಸೇರಿದಂತೆ 10 ರಾಜ್ಯಗಳ 37 ಸ್ಥಾನಗಳಿಗೆ ಚುನಾ

18 Feb 2026 3:37 pm
ಮಾಧ್ಯಮವನ್ನು ಹತ್ತಿಕ್ಕಲು ಯತ್ನಿಸುತ್ತಿದೆಯೇ ಕುರ್ಚಿ ಕಚ್ಚಾಟದಲ್ಲಿರುವ ಗ್ಯಾರಂಟಿ ಸರ್ಕಾರ..?

ಬೆಂಗಳೂರು,ಫೆ.18- ಸಂವಿಧಾನದ ನಾಲ್ಕನೇ ಅಂಗ ಎನಿಸಿದ ಮಾಧ್ಯಮವನ್ನು ಹತ್ತಿಕ್ಕುವ ಪ್ರಯತ್ನ ಸರ್ಕಾರದಿಂದ ನಡೆದಿದೆಯೇ ಎಂಬ ಗುಮಾನಿ ಎದ್ದಿದೆ.ಏಕೆಂದರೆ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಹೊರಡಿಸಿರುವ ವಿವಾದಾತಕ ಅಧಿಸೂಚ

18 Feb 2026 3:30 pm
ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರ ವಿರುದ್ಧ ಎಸ್ಮಾ ಜಾರಿಗೆ ಚಿಂತನೆ..!

ಬೆಂಗಳೂರು,ಫೆ.18- ಸರ್ಕಾರದ ನಿಯಮ ಉಲ್ಲಂಘಿಸಿ ತಮ ಬೇಡಿಕೆಗಳ ಈಡೇರಿಕೆಗಾಗಿ ಕರ್ತವ್ಯಕ್ಕೆ ಹಾಜರಾಗದೇ ಮುಷ್ಕರದಲ್ಲಿ ಪಾಲ್ಗೊಳ್ಳುವ ಸಾರಿಗೆ ನೌಕರರ ವಿರುದ್ಧ ಅಗತ್ಯ ಸೇವಾ ನಿರ್ವಹಣಾ ಕಾಯ್ದೆ (ಎಸಾ) ಜಾರಿ ಮಾಡುವ ಬಗ್ಗೆಯೂ ಚಿಂತನ

18 Feb 2026 3:23 pm
ಶಾಸಕರ ಫಾರಿನ್ ಟೂರ್, ರಾಜ್ಯ ರಾಜಕೀಯದಲ್ಲಿ ತಲ್ಲಣ : ತಾರಕಕ್ಕೇರಿದ ಸಿಎಂ –ಡಿಸಿಎಂ ಬಣ ಬಡಿದಾಟ

ಬೆಂಗಳೂರು, ಫೆ.18- ತೀವ್ರ ವಿರೋಧ ಹಾಗೂ ಅಧಿಕಾರ ಹಂಚಿಕೆಯ ಗೊಂದಲದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣದ 20ಕ್ಕೂ ಹೆಚ್ಚು ಶಾಸಕರು ವಿದೇಶಿ ಪ್ರವಾಸ ಕೈಗೊಂಡಿರುವುದು ರಾಜ್ಯ ರಾಜಕೀಯದಲ್ಲಿ ತಲ್ಲಣ ಮೂಡಿಸಿದೆ. ನಿನ್ನೆ ರಾ

18 Feb 2026 3:20 pm
ಸಾರಿಗೆ ನೌಕರರ ಮುಷ್ಕರ : ಬಸ್‌‍ ಸೇವೆ ಸ್ಥಗಿತಗೊಳಿಸಲ್ಲ ಎಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು, ಫೆ.18- ಸಾರಿಗೆ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರದ ಗಮನ ಸೆಳೆಯಲು ಬೆಂಗಳೂರು ಚಲೋ ನಡೆಸುತ್ತಾರೆ. ಬಸ್‌‍ ಸೇವೆಯನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ

18 Feb 2026 3:17 pm
ಪತ್ರಿಕಾ ವೃತ್ತಿಯ ಘನತೆ ಹೆಚ್ಚಿಸಿದ ಪಿ.ರಾಮಯ್ಯ ಸೇವೆ ಅವಿಸ್ಮರಣೀಯ

ಬೆಂಗಳೂರು,ಫೆ.18- ಭವಿಷ್ಯದ ಪೀಳಿಗೆಗೆ ಮಾರ್ಗದರ್ಶಕರಾಗಿದ್ದ ಆದರ್ಶ ಪತ್ರಕರ್ತರೆನಿಸಿಕೊಂಡಿದ್ದ ಹಿರಿಯ ಪತ್ರಕರ್ತರಾದ ಪಿ.ರಾಮಯ್ಯ ಅವರು ಮೂರು ತಲೆಮಾರನ್ನು ಮುಟ್ಟುವ ಶುದ್ಧ ಬದುಕನ್ನು ನಡೆಸಿದವರು ಎಂದು ಆದಿಚುಂಚನಗಿರಿ ಮಠ

18 Feb 2026 3:15 pm
ಹುಟ್ಟುಹಬ್ಬದಂದೇ ಎಂಜಿನಿಯರಿಂಗ್‌ ವಿದ್ಯಾರ್ಥಿ ಅಪಘಾತದಲ್ಲಿ ಸಾವು

ಬೆಂಗಳೂರು,ಫೆ.18-ಸ್ನೇಹಿತರೊಂದಿಗೆ ತಮ ಹುಟ್ಟುಹಬ್ಬ ಆಚರಿಸಿಕೊಂಡು ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಆತ ಮೃತಪಟ್ಟಿರುವ ಘಟನೆ ಚಿಕ್ಕಬಾಣವಾರ ಸಂಚಾ

18 Feb 2026 12:42 pm
ಖೈದಿಗಳಿಗೆ ಜೈಲಿನಲ್ಲಿಯೇ ಸ್ಕಿಲ್‌ ಡೆವಲಪೆಂಟ್‌ ವ್ಯವಸ್ಥೆ : ಅಲೋಕ್‌ ಕುಮಾರ

ಜೈಲ್‌ ನಲ್ಲಿ ಅವರು ದುಡಿಯುವಂತೆ ಮಾಡಲು ಮತ್ತು ಮುಂದೆ ಅವರು ಬಿಡುಗಡೆ ಬಳಿಕ ಅವರ ಜೀವನಕ್ಕೆ ಸಹಕಾರಿಯಾಗಲು ರಾಜ್ಯದ ಖೈದಿಗಳಿಗೆ ಜೈಲಿನಲ್ಲಿಯೇ ಸ್ಕಿಲ್‌ ಡೆವಲಪೆಂಟ್‌ ಮಾಡಲು ನಿರ್ಧಾರ ಮಾಡಿದ್ದೆವೆ ಎಂದು ಹುಬ್ಬಳ್ಳಿಯಲ್ಲಿ

18 Feb 2026 12:38 pm
ನಾಲಾಯಕ್‌ ಕಾಂಗ್ರೆಸ್‌‍ ಸರ್ಕಾರ ತೊಲಗುವವರೆಗೂ ಕನ್ನಡಿಗರಿಗೆ ನೆಮ್ಮದಿಯಿಲ್ಲ : ಆರ್‌.ಅಶೋಕ್‌

ಬೆಂಗಳೂರು,ಫೆ.18- ನಾಲಾಯಕ್‌ ಕಾಂಗ್ರೆಸ್‌‍ ಸರ್ಕಾರ ತೊಲಗುವವರೆಗೂ ಕರ್ನಾಟಕದ ಅಭಿವೃದ್ಧಿ ಸಾಧ್ಯವಿಲ್ಲ. ಜೊತೆಗೆ ಕನ್ನಡಿಗರಿಗೂ ನೆಮ್ಮದಿ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಸರ್ಕಾರದ ವಿರುದ್ದ ತೀವ್ರ

18 Feb 2026 12:36 pm
ಜಾರ್ಖಂಡ್‌ನಲ್ಲಿ ದೇಶದ ಮೊದಲ ಟ್ರಾನ್ಸ್ ಜೆಂಡರ್‌ ಹೋಟೆಲ್‌

ರಾಮಗಢ, ಫೆ. 18 (ಪಿಟಿಐ) ಜಾರ್ಖಂಡ್‌ನ ರಾಮಘಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಟ್ರಾನ್ಸ್ ಜೆಂಡರ್‌ಗಳು ನಡೆಸುವ ಹೋಟೆಲ್‌ ಉದ್ಘಾಟನೆಗೊಂಡಿದೆ.10 ಟ್ರಾನ್ಸ್ ಜೆಂಡರ್‌ಗಳು ನಡೆಸುವ ಟ್ರಾನ್ಸ್ ಕಫೆಯನ್ನು ಜಿಲ್ಲಾಧಿಕಾರಿ ಫೈಜ್‌ ಅಕ

18 Feb 2026 11:27 am
ಟಿಪ್ಪು ಹೆಸರಿನ ಚೌಕಗಳನ್ನು ಪಾಕಿಸ್ತಾನದಲ್ಲಿ ನಿರ್ಮಿಸಿ, ಇಲ್ಲಿ ಸಹಿಸಲ್ಲ ; ನಿತೇಶ್‌ ರಾಣೆ

ಥಾಣೆ, ಫೆ. 18 (ಪಿಟಿಐ) ಟಿಪ್ಪು ಸುಲ್ತಾನ್‌ ಹೆಸರಿನ ಸಾರ್ವಜನಿಕ ಚೌಕಗಳನ್ನು ಸಹಿಸಲಾಗುವುದಿಲ್ಲ ಎಂದು ಮಹಾರಾಷ್ಟ್ರ ಸಚಿವ ಮತ್ತು ಬಿಜೆಪಿ ನಾಯಕ ನಿತೇಶ್‌ ರಾಣೆ ಹೇಳಿದ್ದಾರೆ, ಅಂತಹ ಹೆಸರುಗಳನ್ನು ಹೊಂದಿರುವ ಸ್ಥಳಗಳನ್ನು ಪಾಕಿ

18 Feb 2026 11:23 am
ಶಿಕ್ಷೆ ವಿಧಿಸಲು ಕೆಲವೇ ನಿಮಿಷಗಳಿರುವಾಗ ನ್ಯಾಯಾಲಯದಿಂದ ಪರಾರಿಯಾದ ಪೋಕ್ಸೊ ಪ್ರಕರಣದ ಆರೋಪಿ

ಕೊಲ್ಲಂ (ಕೇರಳ), ಫೆ.18- ಪೋಕ್ಸೊ ಪ್ರಕರಣದ ಆರೋಪಿಯೊಬ್ಬರು ಅಸ್ಸಾಂನಿಂದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಒಟ್ಟು 23 ವರ್ಷಗಳ ಜೈಲು ಶಿಕ್ಷೆ ವಿಧಿಸುವ ಕೆಲವೇ ನಿಮಿಷಗಳ ಮೊದಲು ನ್ಯಾಯಾಲಯದ ಆ

18 Feb 2026 11:19 am
ಮಧ್ಯಪ್ರದೇಶದ ಕುನೋ ಅಭಯಾರಣ್ಯದಲ್ಲಿ 3 ಮರಿಗಳಿಗೆ ಜನ ನೀಡಿದ ಚೀತಾ ಗಾಮಿನಿ

ಶಿಯೋಪುರ್‌,ಫೆ.18- ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾ ಗಾಮಿನಿ ಹೆಸರಿನ ಚೀತಾ ಮೂರು ಮರಿಗಳಿಗೆ ಜನ ನೀಡಿದೆ.ಇದರಿಂದ ಭಾರತದಲ್ಲಿ ಚೀತಾಗಳ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಕೇಂದ್ರ ಪರಿಸರ ಸಚಿವ ಭೂಪೇ

18 Feb 2026 11:16 am
ಸ್ನೇಹಿತನನ್ನು ಕೊಂದು ಕಾಡಿನಲ್ಲಿ ಸಮಾಧಿ ಮಾಡಿ ಆರೋಪಿ ಪರಾರಿ

ಡೆಹ್ರಾಡೂನ್‌,ಫೆ.17-ಬೇಸ್‌‍ಬಾಲ್‌‍ ಬ್ಯಾಟ್‌ನಿಂದ ಹೊಡೆದು ಸ್ನೇಹಿತನನ್ನು ಕೊಂದು ಅರಣ್ಯದಲ್ಲಿ ಗುಂಡಿ ತಗದು ಸಮಾಧಿ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಡೆಹ್ರಾಡೂನ್‌ನಲ್ಲಿ ಧಿಮಾನ್‌ ಎಂಬಾತನನ್ನು ಕೊಂದು ಪ

18 Feb 2026 11:14 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-02-2026)

ನಿತ್ಯ ನೀತಿ : `ಇನ್ನೊಬ್ಬರನ್ನು ಆಟ ಆಡಿಸುವವರಿಗೆ ಬಹುಶಃ ತಿಳಿದಿರುವುದಿಲ್ಲ… ತನ್ನನ್ನೂ ಆಡಿಸಲು ಮತ್ತೊಬ್ಬನಿದ್ದಾನೆಂದು..!! ಪಂಚಾಂಗ : ಬುಧವಾರ, 18-02-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಫಾಲ್ಗು

18 Feb 2026 6:31 am
ಮೌಲ್ಯವರ್ಧಿತ ಉಕ್ಕಿನಿಂದ ಶೇ.75ರಷ್ಟು ಆದಾಯ ಹೊಂದುವ ಗುರಿ ಘೋಷಿಸಿದ ಎಎಂ/ಎನ್‌ಎಸ್‌ ಇಂಡಿಯಾ

ಬೆಂಗಳೂರು: ಆರ್ಸೆಲರ್‌ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ (AM/NS ಇಂಡಿಯಾ) ಇಂದು ತನ್ನ ಮೌಲ್ಯವರ್ಧಿತ ಪೋರ್ಟ್‌ಫೋಲಿಯೊವನ್ನು AM/NS ವೈಬ್ರಾನ್ಸ್ ಮತ್ತು AM/NS ಆಪ್ಟಿಮಾದೊಂದಿಗೆ ಬಲಪಡಿಸುವುದಾಗಿ ಘೋಷಿಸಿದೆ.ಉಪಕರಣ ಮತ್ತು ಕೈಗಾರಿಕ

17 Feb 2026 8:05 pm
ಸರಗಳ್ಳನನ್ನು ಬೆನ್ನಟ್ಟಿ ಹಿಡಿದ ಕಾನ್‌ಸ್ಟೇಬಲ್‌ಗೆ ಪೊಲೀಸ್ ಆಯುಕ್ತರ ಪ್ರಶಂಸೆ

ಬೆಂಗಳೂರು,ಫೆ.17- ಸುಮಾರು ಒಂದೂವರೆ ಕಿಲೋ ಮೀಟರ್‌ ಬೆನ್ನಟ್ಟಿ ಸರಗಳ್ಳನನ್ನು ಹಿಡಿದ ಪೊಲೀಸ್‌‍ ಕಾನ್ಸ್ ಸ್ಟೇಬಲ್‌ ಹಣಮಂತ ಪುಟಾಣಿ ಅವರ ಕಾರ್ಯಕ್ಷಮತೆಯನ್ನು ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ಕುಮಾರ್‌ ಸಿಂಗ್‌ ಅವರು ಶ್ಲಾಘಿ

17 Feb 2026 5:32 pm
SSLC ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು,ಫೆ.17- ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆ-1 ಅನ್ನು ವಿದ್ಯಾರ್ಥಿ ಸ್ನೇಹಿಯಾಗಿ ನಡೆಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಹಾಗೂ ಪೂರ್ವ ಸಿದ್ದತೆಯನ್ನು ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಸಾಕ್ಷರ

17 Feb 2026 3:45 pm
ದೇಶದಲ್ಲೇ ಅತಿ ದೊಡ್ಡ ರೈಲ್ವೆ ಕೋಚಿಂಗ್‌ ಟರ್ಮಿನಲ್‌ ರಾಜ್ಯದಲ್ಲಿ ನಿರ್ಮಾಣ

ಬೆಂಗಳೂರು,ಫೆ.17- ದೇಶದಲ್ಲೇ ಅತೀ ದೊಡ್ಡದಾದ ರೈಲ್ವೆ ಕೋಚಿಂಗ್‌ ಟರ್ಮಿನಲ್‌ ಅನ್ನು ರಾಜ್ಯದಲ್ಲಿ ನಿರ್ಮಾಣ ಮಾಡಲಿದ್ದು, ರೈಲ್ವೆ ಯೋಜನೆಗೆ ಇದು ಹೊಸ ಮುನ್ನುಡಿ ಬರೆಯಲಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು. ನಗರದ ನಾಯಂ

17 Feb 2026 3:31 pm
ಆದಾಯದ ಮೂಲವನ್ನೇ ಕಳೆದುಕೊಂಡ ಜಿಬಿಎ

ಬೆಂಗಳೂರು, ಫೆ.17- ಆಡಳಿತಾತಕ ಉದ್ದೇಶದಿಂದ ಬಿಬಿಎಂಪಿಯನ್ನು ಗ್ರೇಟರ್‌ ಬೆಂಗಳೂರನ್ನಾಗಿ ಪರಿವರ್ತನೆ ಮಾಡುವುದಾಗಿ ಘೋಷಿಸಿದ್ದ ಸರ್ಕಾರ ಇದೀಗ ಜಿಬಿಎಗೆ ಆದಾಯವೇ ಇಲ್ಲದಂತೆ ಮಾಡಿದೆ.ಜಿಬಿಎಯಿಂದ ಏಕ ನಿವೇಶನ ನಕ್ಷೆ ಮಂಜೂರಾ

17 Feb 2026 3:28 pm
ಕಸದ ರಾಶಿಯಲ್ಲಿ ನವಜಾತ ಶಿಶು ಶವ ಪತ್ತೆ

ಬೆಂಗಳೂರು,ಫೆ.17-ನಿರ್ಧಯಿ ತಾಯಿಯೊಬ್ಬಳು ಆಗ ತಾನೇ ಜನಿಸಿದ ಕರುಳ ಕುಡಿಯನ್ನು ಕಸದ ಗುಡ್ಡೆಗೆ ಬಿಸಾಕಿ ಹೋಗಿದ್ದು, ನವಜಾತು ಶಿಶು ಮೃತಪಟ್ಟಿರುವ ಘಟನೆ ಸುಬ್ರಹಣ್ಯಪುರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ ಸಂಜೆ

17 Feb 2026 3:23 pm
ಅಪ್ರಾಪ್ತರಿಗೆ ವಾಹನ ನೀಡಿದರೆ ಪೋಷಕರ ವಿರುದ್ಧ ಕಠಿಣ ಕ್ರಮ

ಬೆಂಗಳೂರು,ಫೆ.17- ವಾಹನ ಚಾಲನೆ ಮಾಡುವ ಅಪ್ರಾಪ್ತರು ಹಾಗೂ ಅವರುಗಳಿಗೆ ವಾಹನ ನೀಡುವ ಪೋಷಕರುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ಕುಮಾರ್‌ ಸಿಂಗ್‌ ಎಚ್ಚರಿಕೆ ನೀಡಿದ್ದಾರೆ. ಪ್ರತ

17 Feb 2026 3:20 pm
15 ಡ್ರಗ್ಸ್ ಪೆಡ್ಲರ್‌ಗಳ ಬಂಧನ : 21.5 ಕೋಟಿ ಮೌಲ್ಯದ ಮಾದಕ ವಶ

ಬೆಂಗಳೂರು,ಫೆ.17- ನಗರದ ವಿವಿಧ ಕಡೆಗಳಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಮೂವರು ವಿದೇಶಿ ಪ್ರಜೆಗಳು ಹಾಗೂ ಹೊರರಾಜ್ಯದ 12 ಮಂದಿ ಡ್ರಗ್‌ ಪೆಡ್ಲರ್‌ಗಳನ್ನು ಬಂಧಿಸಿ 21.50 ಕೋಟಿ ಮೌಲ್ಯದ ಗಾಂಜಾ ಸೇರಿದಂತೆ ವಿವಿಧ ಮಾದಕ ವ

17 Feb 2026 3:19 pm
ಕಟ್ಟಾ ಕಾಂಗ್ರೆಸ್ಸಿಗರು ಬೀದಿ ನಾಯಿಗಳಲ್ಲ, ನಿಯತ್ತಿನ ನಾಯಿಗಳು : ಡಿ.ಕೆ. ಸುರೇಶ್‌

ಬೆಂಗಳೂರು, ಫೆ.17- ಕಟ್ಟಾ ಕಾಂಗ್ರೆಸ್ಸಿಗರು, ಯಾರೂ ಕೂಡ ಬೀದಿನಾಯಿಗಳಲ್ಲ. ನಿಯತ್ತಿನ ನಾಯಿಗಳೇ ಹೊರತು ಬೀದಿ ನಾಯಿಗಳಲ್ಲ ಎಂದು ಹೇಳುವ ಮೂಲಕ ಮಾಜಿ ಸಂಸದ ಡಿ.ಕೆ. ಸುರೇಶ್‌ ಸಮಾಜ ಕಲ್ಯಾಣ ಸಚಿವ ಹೆಚ್‌.ಸಿ.ಮಹದೇವಪ್ಪಗೆ ತಿರುಗೇಟು ನೀ

17 Feb 2026 3:16 pm
ಬೈಕ್‌ನಲ್ಲಿ ಬಂದು ಮಹಿಳೆ ಮೇಲೆ ಆ್ಯಸಿಡ್‌ ದಾಳಿ ಮಾಡಿದ ದುಷ್ಕರ್ಮಿ

ಲುಧಿಯಾನ, ಫೆ. 17 (ಪಿಟಿಐ)- ಬೈಕ್‌ನಲ್ಲಿ ಬಂದ ದುಷ್ಕರ್ಮಿಯೊಬ್ಬ ಮಹಿಳೆ ಮೇಲೆ ಆ್ಯಸಿಡ್‌ ಎರಚಿರುವ ಹೀನಕೃತ್ಯ ಪಂಜಾಬ್‌ನ ಲೂಧಿಯಾನದಲ್ಲಿ ನಡೆದಿದೆ. ಲೂಧಿಯಾನದ ದುಗ್ರಿ ಕಾಲೋನಿಯಲ್ಲಿ 40 ವರ್ಷದ ಕಾರ್ಮಿಕ ಮಹಿಳೆಯ ಮೇಲೆ ಮೋಟಾರ್‌ ಸ

17 Feb 2026 3:14 pm
ಫೆ. 20ಕ್ಕೆ ರಾಜ್ಯಾದ್ಯಂತ ಸಾರಿಗೆ ಮುಷ್ಕರ

ಬೆಂಗಳೂರು,ಫೆ.17- ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌‍ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಫೆ.20ರಂದು ರಾಜ್ಯಾದ್ಯಾಂತ ಮುಷ್ಕರ ನಡೆಸಲು ಮುಂ

17 Feb 2026 3:08 pm
ಇಂಡಿಯಾ ಎಐ ಎಕ್ಸ್ ಪೋ ಆಧುನಿಕತೆಯ ಸಂಗಮ : ಪ್ರಧಾನಿ ಮೋದಿ

ನವದೆಹಲಿ,ಫೆ. 17 (ಪಿಟಿಐ) ಇಂಡಿಯಾ ಎಐ ಇಂಪ್ಯಾಕ್ಟ್‌ ಎಕ್ಸ್ ಪೋ 2026 ವಿಚಾರಗಳು, ನಾವೀನ್ಯತೆ ಮತ್ತು ಉದ್ದೇಶಗಳ ಪ್ರಬಲ ಸಂಗಮ ವಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ಮೋದಿ 600 ಕ್ಕೂ ಹೆಚ್ಚು ಉನ್ನತ-ಸಾಮರ್ಥ್

17 Feb 2026 3:07 pm
ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ಧ ಕಠಿಣ ಕ್ರಮ : KMF ಎಚ್ಚರಿಕೆ

ಬೆಂಗಳೂರು,ಫೆ.17- ನಂದಿನಿ ಬ್ರ್ಯಾಂಡ್‌ನ ಕೆಲವು ಉತ್ಪನ್ನಗಳ ಕುರಿತು ಸಾಮಾಜಿಕ ಜಾಲತಾಣಗಳ ಮೂಲಕ ಆಧಾರರಹಿತ ಆರೋಪಗಳನ್ನು ಮಾಡುತ್ತಿರುವವರ ವಿರುದ್ಧ ಕಾನೂನುಕ್ರಮ ಜರುಗಿಸುವುದಾಗಿ ಕರ್ನಾಟಕ ಹಾಲು ಮಹಾಮಂಡಳಿ (ಕೆ.ಎಂ.ಎಫ್‌) ಎಚ್

17 Feb 2026 2:58 pm
ದೇಶದಾದ್ಯಂತ ಸಿಬಿಎಸ್‌‍ಇ 10 ಮತ್ತು 12ನೇ ತರಗತಿ ಪರೀಕ್ಷೆ ಆರಂಭ

ನವದೆಹಲಿ,ಫೆ..17-ದೇಶದಾದ್ಯಂತ ಇಂದು ಸಿಬಿಎಸ್‌‍ಇ 10 ಮತ್ತು 12ನೇ ತರಗತಿಯ ಬೋರ್ಡ್‌ ಪರೀಕ್ಷೆಗಳು ಆರಂಭವಾಗಿದೆ.ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌‍ಇ) ಪರೀಕ್ಷೆ ಇಂದು ಆರಂಭವಾಗಿದ್ದು ಭಾರತದಾದ್ಯಂತ ಮತ್ತು ವಿದೇಶದ 26 ದ

17 Feb 2026 1:34 pm
ನಿಯಮ ಮೀರಿ ಕಾಂಗ್ರೆಸ್‌‍ ಕಚೇರಿಗಳಿಗೆ ನಿವೇಶನ ಹಂಚಿಕೆ : ಛಲವಾದಿ ನಾರಾಯಣಸ್ವಾಮಿ ಆರೋಪ

ಬೆಂಗಳೂರು,ಫೆ.18 – ರಾಜ್ಯದ ವಿವಿಧ ಭಾಗಗಳಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕಾಂಗ್ರೆಸ್‌‍ ಕಚೇರಿಗಳಿಗೆ ಸರ್ಕಾರ ನಿಯಮ ಮೀರಿ ನಿವೇಶನಗಳನ್ನು ಹಂಚಿಕೆ ಮಾಡಿದ್ದು, ಕೂಡಲೇ ಲೋಪ ಸರಿಪಡಿಸದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದ

17 Feb 2026 1:32 pm
ಸಿದ್ದರಾಮಯ್ಯನವರ ಆಡಳಿತಕ್ಕೆ ಜನ ಛೀ…ಥೂ..ಎನ್ನುತ್ತಿದ್ದಾರೆ : ಏಕವಚನದಲ್ಲಿಯೇ ಎಚ್‌.ವಿಶ್ವನಾಥ್‌ ವಾಗ್ದಾಳಿ

ಬೆಂಗಳೂರು,ಫೆ.17- ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತ ವೈಖರಿ ನೋಡಿ ಜನ ಛೀ… ಥೂ.. ಎನ್ನುತ್ತಿದ್ದಾರೆ. ಇಂಥ ಆಡಳಿತ ಕೊಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಎಂದು ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಏಕವಚನದಲ್ಲಿಯೇ ವ

17 Feb 2026 1:29 pm
ಮದುವೆಗೆ ಒಪ್ಪದ ಪ್ರೇಯಸಿಯನ್ನು ಕೊಂದು ಆಕೆಯ ಆತ್ಮದ ವಶೀಕರಣಕ್ಕೆ ಯತ್ನಿಸಿದ್ದ ಸೈಕೋ ಲೋವರ್

ಭೋಪಾಲ್‌‍, ಫೆ.17- ಮದುವೆಗೆ ಒಲ್ಲೆ ಎಂದ ಗೆಳತಿಯ ಎದೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ನಂತರ ಆಕೆಯ ಆತದ ವಶೀಕರಣಕ್ಕೆ ಯತ್ನಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಪ್ರೇಯಸಿಯನ್ನು ಕೊಲೆ ಮಾಡಿ ಆತದ ವಶೀಕರಣಕ್ಕೆ ಯತ್ನಿಸ

17 Feb 2026 12:03 pm
ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಪುತ್ರ

ಬೆಂಗಳೂರು, ಫೆ.17- ಆಸ್ತಿಗಾಗಿ ಪಾಪಿ ಪುತ್ರನೇ ತಂದೆಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಇಂದಿರಾನಗರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದೂಪನಹಳ್ಳಿಯ ಮುತ್ತಿಯಾಲಮ ದೇವಾಲಯ ಸಮೀಪದ ನಿವಾಸಿ ಮುನಿಕೃಷ್ಣ (66) ಮಗನಿ

17 Feb 2026 11:59 am
ಹರಿಯಾಣ : ಕಲುಷಿತ ನೀರು ಸೇವಿಸಿ 7 ಮಂದಿ ಸಾವು

ಚಂಡಿಗಢ, ಫೆ.17- ಹರಿಯಾಣದ ಪಲ್ವಾಲ್‌ ಜಿಲ್ಲೆಯ ಚಯಾನ್ಸಾ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಏಳು ಮಂದಿ ಸಾವನ್ನಪ್ಪಿದ್ದಾರೆ.ಅಮಾಯಕರ ಈ ಸಾವಿಗೆ ಹೆಪಟೈಟಿಸ್‌‍ ಬಿ ಇಲ್ಲವೇ ಕಲುಷಿತ ನೀರು ಸೇವನೆ ಕಾರಣ ಇರಬಹುದು ಎಂದು ಆರೋಗ್ಯಾಧ

17 Feb 2026 11:17 am
ಛತ್ತೀಸ್‌‍ಗಢ : ಮಗನ ಸಾವು ಸಹಿಸಲಾರದೆ ಆತ್ಮಹತ್ಯೆಗೆ ಶರಣಾದ ತಂದೆ-ತಾಯಿ

ಛತ್ತೀಸ್‌‍ಗಢ, ಫೆ. 17: ಮಗನೇ ನಮ್ಮ ಪ್ರಪಂಚವಾಗಿದ್ದ ಅವನೇ ಇಲ್ಲದ ಮೇಲೆ ನಾವ್ಯಾಕೆ ಬದುಕಿರಬೇಕು ಎಂಬ ನಿರ್ಧಾರಕ್ಕೆ ಬಂದ ಪೋಷಕರು ಆತಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಛತ್ತೀಸ್‌‍ಗಢದಲ್ಲಿ ನಡೆದಿದೆ. ಅಪಘಾತವೊಂದ

17 Feb 2026 11:14 am
ಕೇರಳ : ಹೋಟೆಲ್‌ ಊಟ ಮಾಡಿದ್ದ ಇಬ್ಬರ ಸಾವು, ಮತ್ತಿಬ್ಬರ ಸ್ಥಿತಿ ಚಿಂತಾಜನ

ತಿರುವನಂತಪುರಂ, ಫೆ. 17 (ಪಿಟಿಐ) ಹೋಟೆಲ್‌ನಲ್ಲಿ ಊಟ ತಿಂದ ಇಬ್ಬರು ವಿಷಾಹಾರದಿಂದಾಗಿ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ, ಘಟನೆಯಲ್ಲಿ ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.

17 Feb 2026 11:11 am
ದೇವಸ್ಥಾನದಲ್ಲಿ ಸೀರೆಗೆ ಬೆಂಕಿ ತಗುಲಿ ವೃದ್ಧೆ ಸಾವು

ಥಾಣೆ, ಫೆ, 17 (ಪಿಟಿಐ)ದೇವರ ದರ್ಶನಕ್ಕೆ ಹೋಗಿದ್ದ ವೃದ್ಧೆಯೊಬ್ಬರ ಸೀರೆಗೆ ಆಕಸಿಕ ಬೆಂಕಿ ತಗುಲಿದ ಪರಿಣಾಮ ಆಕೆ ಮೃತಪಟ್ಟಿರುವ ಘಟನೆ ಥಾಣೆಯಲ್ಲಿ ನಡೆದಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ದೇವಸ್ಥಾನವೊಂದರಲ್ಲಿ ಸೀರೆಗೆ ಬೆಂಕಿ ತ

17 Feb 2026 11:07 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (17-02-2026)

ನಿತ್ಯ ನೀತಿ : ಬಂಗಾರದ ತಟ್ಟೆಯಲ್ಲಿ ತಿಂದು… ಬೆಳ್ಳಿ ಲೋಟದಲ್ಲಿ ನೀರು ಕುಡಿಯುತ್ತಿದ್ದವನ ಶವವನ್ನು ಮೂರು ಸುತ್ತು ಸುತ್ತಿ ಒಡೆದಿದ್ದು ಮಣ್ಣಿನ ಮಡಿಕೆಯೇ ಹೊರತು ಚಿನ್ನ ಬೆಳ್ಳಿಯದ್ದಲ್ಲ..! ಪಂಚಾಂಗ : ಮಂಗಳವಾರ, 17-02-2026 ವಿಶ್ವಾವಸ

17 Feb 2026 6:31 am
ಕೆಎಸ್‌‍ಆರ್‌ಟಿಸಿ ಲಗೇಜ್‌ ದರ ಶೇ.15ರಷ್ಟು ಹೆಚ್ಚಳ

ಬೆಂಗಳೂರು,ಫೆ.16- ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾಗಿಸುವ ಲಗೇಜು ದರವನ್ನು ಶೇ.15ರಷ್ಟು ಹೆಚ್ಚಳ ಮಾಡಿ ಪರಿಷ್ಕರಿಸಿದ್ದು, ಇಂದಿನಿಂದ ಜಾರಿಗೊಳಿಸಲಾಗಿದೆ. ಪ್ರತಿ ಬಾರಿಯೂ ಲಗೇಜು ದರವು ಬಸ್‌‍ ಪ್ರಯಾಣ ದರ ಏರಿಕೆಯೊಂ

16 Feb 2026 5:24 pm
ಭಾರತದ ವಿರುದ್ಧ ಪಾಕಿಗಳ ಹೀನಾಮಾನ ಸೋಲು : ಬಾಬರ್‌ ಅಜಮ್‌ ಫುಲ್ ಟ್ರೊಲ್

ಕರಾಚಿ, ಫೆ.16-ಕಳೆದ ರಾತ್ರಿ ಕೊಲಂಬೊದಲ್ಲಿ ನಡೆದ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಪಾಕಿಸ್ತಾನ ತಂಡ ಭಾರತದ ವಿರುದ್ಧ ಸೋಲಿನ ನಂತರ ಕಳಪೆ ಪ್ರದರ್ಶನ ನೀಡುತ್ತಿರುವ ಬ್ಯಾಟಿಂಗ್‌ ತಾರೆ ಬಾಬರ್‌ ಅಜಮ್‌ ಅವರನ್ನು ಮಾಜಿ ಆಟಗಾರರು ಟೀಕಾ

16 Feb 2026 5:11 pm
ದೇಶಾದ್ಯಂತ ಸಂಚಲನ ಮೂಡಿಸಿದ್ದ 400 ಕೋಟಿ ದರೋಡೆ ನಡೆದಿರುವುದೇ ಸುಳ್ಳಂತೆ.!

ಬೆಂಗಳೂರು,ಫೆ.16- ದೇಶವನ್ನೇ ಬೆಚ್ಚಿ ಬೀಳಿಸಿದ್ದ 400 ಕೋಟಿ ಹಣ ದರೋಡೆ ಪ್ರಕರಣಕ್ಕೆ ರೋಚಕ ತಿರುವು ಪಡೆದುಕೊಂಡಿದ್ದು, ಹಣ ದರೋಡೆಯಾಗಿರುವುದಕ್ಕೆ ಈತನಕ ಯಾವುದೇ ಸಾಕ್ಷ್ಯ ಲಭ್ಯವಾಗಿಲ್ಲ. ಇದು ಕಟ್ಟುಕಥೆ ಎಂಬುವುದು ಮಹಾರಾಷ್ಟ್ರ

16 Feb 2026 5:07 pm
ಸ್ಕೂಟರ್‌ಗೆ ಕಾರ್ ಡಿಕ್ಕಿ ಹೊಡೆದು 2 ವರ್ಷದ ಮಗು ಸಾವು

ಬೆಂಗಳೂರು,ಫೆ.16-ಸ್ಕೂಟರ್‌ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದು ಕೆಳಗೆ ಬಿದ್ದ ಮಗುವಿನ ಮೇಲೆ ಹರಿದ ಪರಿಣಾಮ 2 ವರ್ಷದ ಮಗು ಮೃತಪಟ್ಟಿರುವ ಘಟನೆ ಕೆಆರ್‌ಪುರ ಸಂಚಾರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಯಲಹಂಕದ ವೆಂಕಟಾ

16 Feb 2026 3:39 pm
ಶಬರಿಮಲೆಗೆ ಮಹಿಳೆಯರ ಪ್ರವೇಶ : ಸುಪ್ರೀಂ ಕೋರ್ಟ್‌ನ 9 ನ್ಯಾಯಮೂರ್ತಿಗಳ ಪೀಠ ವಿಚಾರಣೆ

ನವದೆಹಲಿ, ಫೆ. 16 (ಪಿಟಿಐ)- ಕೇರಳದ ಶಬರಿಮಲೆ ದೇವಸ್ಥಾನ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಮತ್ತು ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರ ವಿರುದ್ಧದ ತಾರತಮ್ಯಕ್ಕೆ ಸಂಬಂಧಿಸಿದ ಅರ್ಜಿಗಳ ಗುಂಪಿನ ಅಂತಿಮ ವಿಚಾರಣೆಯನ್ನು ಒಂಬತ್ತು ನ್ಯಾ

16 Feb 2026 3:34 pm
AI ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಭಾರತ ಪ್ರಗತಿ : ಪ್ರಧಾನಿ ಮೋದಿ

ನವದೆಹಲಿ, ಫೆ. 16 (ಪಿಟಿಐ) ಭಾರತವು ಕೃತಕ ಬುದ್ಧಿಮತ್ತೆ ಪ್ರಗತಿಯಲ್ಲಿ ಮುಂಚೂಣಿಯಲ್ಲಿದೆ ಮತ್ತು ಎಐನಲ್ಲಿನ ಅದರ ಪ್ರಗತಿಗಳು ಮಹತ್ವಾಕಾಂಕ್ಷೆ ಮತ್ತು ಜವಾಬ್ದಾರಿ ಎರಡನ್ನೂ ಪ್ರತಿಬಿಂಬಿಸುತ್ತವೆ ಎಂದು ಪ್ರಧಾನಿ ನರೇಂದ್ರ ಮೋದ

16 Feb 2026 3:32 pm
ನ್ಯಾಯಾಲಯಗಳಿಗೆ ಬಾಂಬ್‌ ಬೆದರಿಕೆ : ಧಾರವಾಡ, ಮಡಿಕೇರಿ, ದಾವಣಗೆರೆಯಲ್ಲಿ ಕಲಾಪ ಸ್ಥಗಿತ

ಬೆಂಗಳೂರು, ಫೆ.16- ಧಾರವಾಡ ಹೈಕೋರ್ಟ್‌ ವಿಭಾಗೀಯ ಪೀಠ, ದಾವಣಗೆರೆ, ಕೊಡಗು ನ್ಯಾಯಾಲಯಗಳಿಗೆ ಅನಾಮಧೇಯ ಬಾಂಬ್‌ ಬೆದರಿಕೆ ಬಂದಿದ್ದರಿಂದಾಗಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ನ್ಯಾಯಾಧೀಶರ ಅಧಿಕೃತ ಇ-ಮೇಲ್‌ ಗೆ ಅನಾಮ

16 Feb 2026 3:22 pm
ಪಿ.ರಾಮಯ್ಯನವರಿಗೆ ನಾಳೆ ಶ್ರದ್ಧಾಂಜಲಿ : ‘ನಾನು ಹಿಂದೂ ರಾಮಯ್ಯ’ಕೃತಿಯ 2ನೇ ಮುದ್ರಣ ಲೋಕಾರ್ಪಣೆ

ಬೆಂಗಳೂರು,ಫೆ.16- ಕರ್ನಾಟಕ ಗಾಂಧಿ ಸಾರಕ ನಿಧಿ, ಕರ್ನಾಟಕ ಮಾಧ್ಯಮ ಅಕಾಡೆಮಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಬೆಂಗಳೂರು ಪ್ರೆಸ್‌‍ಕ್ಲಬ್‌, ಬೆಂಗಳೂರು ವರದಿಗಾರರ ಕೂಟದ ಸಂಯುಕ್ತಾಶ್ರಯದಲ್ಲಿ ಹಿರಿಯ ಪತ್ರಕರ್ತ ಹಾಗೂ ವಿ

16 Feb 2026 3:20 pm
ಆಂಧ್ರಕ್ಕೆ ಆಗಮಿಸಿದ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್‌ಗೇಟ್ಸ್

ಅಮರಾವತಿ, ಫೆ. 16 (ಪಿಟಿಐ) ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್‌ ಗೇಟ್ಸ್ ಇಂದು ಆಂಧ್ರಪ್ರದೇಶಕ್ಕೆ ಆಗಮಿಸಿದರು ಐಟಿ ಸಚಿವ ನಾರಾ ಲೋಕೇಶ್‌ ಅವರು ಹಿರಿಯ ಕ್ಯಾಬಿನೆಟ್‌ ಸಹೋದ್ಯೋಗಿಗಳೊಂದಿಗೆ ಗನ್ನಾವರಂ ವಿಮಾನ ನಿಲ್ದಾಣದಲ್ಲಿ ಅವ

16 Feb 2026 1:21 pm
ಸಂಸತ್‌ನ ಸುಗಮ ನಿರ್ವಹಣೆಗೆ ರಾಹುಲ್‌ ಗಾಂಧಿಗೆ ಆಸಕ್ತಿ ಇಲ್ಲ ; ರಿಜಿಜು

ತವಾಂಗ್‌, ಫೆ. 16 (ಪಿಟಿಐ) ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿ ಅವರಿಗೆ ಸಂಸತ್ತಿನ ಸುಗಮ ಕಾರ್ಯನಿರ್ವಹಣೆಯಲ್ಲಿ ಆಸಕ್ತಿ ಇಲ್ಲ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಹೇಳಿದ್ದಾರೆ. ಕೆಲವು ಎನ್‌ಜಿಒಗಳು ಅವರ ಪಕ್ಷಕ್

16 Feb 2026 1:18 pm
ಮುಂಬೈನಲ್ಲಿ ಮೋದಿ-ಮ್ಯಾಕ್ರನ್‌ ಮಹತ್ವದ ಮಾತುಕತೆ

ನವದೆಹಲಿ, ಫೆ, 16 (ಪಿಟಿಐ) ಪ್ರಧಾನಿ ನರೇಂದ್ರ ಮೋದಿ ಅವರು ಮುಂಬೈನಲ್ಲಿ ಫ್ರೆಂಚ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಅವರನ್ನು ಭೇಟಿ ಮಾಡಲಿದ್ದಾರೆ ಮತ್ತು ಅವರ ಭೇಟಿಯ ಸಮಯದಲ್ಲಿ, ಇಬ್ಬರೂ ನಾಯಕರು ಭಾರತ-ಫ್ರಾನ್ಸ್ ಕಾರ್ಯತ

16 Feb 2026 1:10 pm
ಬಾಂಗ್ಲಾದೇಶ ಸಂಸತ್ತಿಗೆ ಆಯ್ಕೆಯಾದ ಇಬ್ಬರು ಹಿಂದೂಗಳು

ಢಾಕಾ, ಫೆ.15- ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಇಬ್ಬರು ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳ ನಾಲ್ವರು ಅಭ್ಯರ್ಥಿಗಳು ಗೆದ್ದಿದ್ದಾರೆ. ಗೋಯೇಶ್ವರ್‌ ಚಂದ್ರ ರಾಯ್‌ ಮತ್ತು ನಿತೈ ರ

16 Feb 2026 12:17 pm
ಕರಾವಳಿ ಕುರಿತ ವಿವಾದಾತ್ಮಕ ಹೇಳಿಕೆ : ಖರ್ಗೆ ವಿರುದ್ದ ರೊಚ್ಚಿಗೆದ್ದ ಸಿ.ಟಿ.ರವಿ ಟೀಕಾಪ್ರಹಾರ

ಬೆಂಗಳೂರು,ಫೆ.16- ಕರಾವಳಿ ಬೆಂಗಳೂರಿನ ನಂತರ ಕರ್ನಾಟಕದ ಜಿಡಿಪಿಗೆ ಅತ್ಯಧಿಕ ಕೊಡುಗೆ ನೀಡುತ್ತಿರುವ ಪ್ರದೇಶ. ಆದರೆ ಕಾಂಗ್ರೆಸ್‌‍ ಪಕ್ಷಕ್ಕೆ ನೆಲೆ ಇಲ್ಲ ಎನ್ನುವ ಏಕೈಕ ಕಾರಣಕ್ಕೆ ಕರಾವಳಿಗೆ ಕೋಮುವಾದದ ಆರೋಪ ಹೊರಿಸುವ ಪ್ರಯತ್

16 Feb 2026 12:07 pm
ಕಲ್ಯಾಣ ಕರ್ನಾಟಕಕ್ಕೆ ದ್ರೋಹ ಬಗೆದ ದೆವ್ವಗಳನ್ನ ಓಡಿಸುವ ದಿನ ದೂರವಿಲ್ಲ : ಖರ್ಗೆಗೆ ಅಶೋಕ್‌ ಎಚ್ಚರಿಕೆ

ಬೆಂಗಳೂರು,ಫೆ.16- ಕಳೆದ ನಾಲ್ಕು ದಶಕಗಳಿಂದಲೂ ಕಲ್ಯಾಣ ಕರ್ನಾಟಕದ ಜನರ ಕೃಪಾಕಟಾಕ್ಷದಿಂದ ಅಧಿಕಾರ ಅನುಭವಿಸಿ, ಅಭಿವೃದ್ಧಿಗೆ ಮಾತ್ರ ನಾಳೆ ಬಾ ಎಂಬ ಶಾಶ್ವತವಾದ ಬೋರ್ಡು ಹಾಕಿಕೊಂಡು ಈ ಭಾಗದ ಜನತೆಗೆ ನಂಬಿಕೆ ದ್ರೋಹ ಮಾಡುತ್ತಿರು

16 Feb 2026 12:03 pm
ಯಾಕೆ ಐಟಿ-ಬಿಟಿ ಕಂಪನಿಗಳು ಕಲಬುರಗಿ ಏಕೆ ಕಾಲಿಟ್ಟಿಲ್ಲ..? : ಪ್ರಿಯಾಂಕ್‌ ಖರ್ಗೆಗೆ ವಿಜಯೇಂದ್ರ ತಿರುಗೇಟು

ಬೆಂಗಳೂರು,ಫೆ.16- ಕರಾವಳಿ ಬಗ್ಗೆ ಮಾತನಾಡುವ ಮುನ್ನ, ಕಲಬುರಗಿಯಲ್ಲಿ ಯಾಕೆ ಐಟಿ-ಬಿಟಿ ಕಂಪನಿಗಳು ಕಾಲಿಟ್ಟಿಲ್ಲ ಎನ್ನುವುದರ ಕಡೆಗೆ ಗಮನಹರಿಸಿ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ

16 Feb 2026 11:49 am
ಟಿ20 ವಿಶ್ವಕಪ್‌ : ಪಾಕ್‌ ವಿರುದ್ಧದ ಭಾರತದ ಗೆಲುವನ್ನು ಸಂಭ್ರಮಿಸಿದ ಬಲೂಚಿಗಳು

ಕೊಲಂಬೊ,ಫೆ.16- ಪಾಕಿಸ್ತಾನದ ವಿರುದ್ಧದ ಚುಟುಕು ವಿಶ್ವಕಪ್‌ನಲ್ಲಿ ಭಾರತ ಗೆದ್ದಿರುವುದು ಭಾರತೀಯರಿಗೆ ಎಷ್ಟು ಖುಷಿಯಾಯ್ಗೋ ಗೊತ್ತಿಲ್ಲ. ಆದರೆ, ಬಲೂಚಿಸ್ತಾನದಲ್ಲದಂತೂ ಟೀಂ ಇಂಡಿಯಾದ ಗೆಲುವನ್ನು ಹಬ್ಬದಂತೆ ಆಚರಿಸಲಾಗಿದೆ. ಹ

16 Feb 2026 11:21 am
ಮಣಿಪುರದಲ್ಲಿ ಇಬ್ಬರು ಮಹಿಳಾ ಉಗ್ರರ ಬಂಧನ

ಇಂಫಾಲ, ಫೆಬ್ರವರಿ 16 (ಪಿಟಿಐ) ಮಣಿಪುರದಲ್ಲಿ ಸುಲಿಗೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ವಿವಿಧ ನಿಷೇಧಿತ ಸಂಘಟನೆಗಳಿಗೆ ಸೇರಿದ ಇಬ್ಬರು ಮಹಿಳಾ ಉಗ್ರರನ್ನು ಭದ್ರತಾ ಪಡೆಗಳು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.

16 Feb 2026 11:18 am
ಬಿಜೆಪಿಯಿಂದ ಟಿಪ್ಪು, ಶಿವಾಜಿ ಮಹರಾಜರ ದುರ್ಬಳಕೆ ; ಹರ್ಷವರ್ಧನ್‌ ಸಪ್ಕಲ್‌

ವಾರ್ಧಾ, ಫೆ. 16 (ಪಿಟಿಐ) ಛತ್ರಪತಿ ಶಿವಾಜಿ ಮಹಾರಾಜ ಮತ್ತು ಟಿಪ್ಪು ಸುಲ್ತಾನ್‌ ಅವರ ಕುರಿತಾದ ತಮ್ಮ ಹೇಳಿಕೆಯನ್ನು ಬಿಜೆಪಿ ಟೀಕಿಸುತ್ತಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್‌‍ ಮುಖ್ಯಸ್ಥ ಹರ್ಷವರ್ಧನ್‌ ಸಪ್ಕಲ್‌ ಹೇಳಿದ್ದಾರೆ.

16 Feb 2026 11:15 am
ನಂಜುಂಡೇಶ್ವರ ದೇವಸ್ಥಾನದಲ್ಲಿ ಇನ್ನುಮುಂದೆ ದಿನದಲ್ಲಿ 3 ಹೊತ್ತು ದಾಸೋಹ

ಮೈಸೂರು,ಫೆ.16- ದಕ್ಷಿಣಕಾಶಿ ನಂಜನಗೂಡಿನಲ್ಲಿ ಇನ್ನು ಮುಂದೆ ದಿನದಲ್ಲಿ 3 ಬಾರಿ ದಾಸೋಹ ವ್ಯವಸ್ಥೆ ಮಾಡಲಾಗುತ್ತಿದೆ. ಇಲ್ಲಿಯವರೆಗೂ ದೇವಾಲಯದ ದಾಸೋಹ ಭವನದಲ್ಲಿ ಮಧ್ಯಾಹ್ನದ ವೇಳೆ ಮಾತ್ರ ಪ್ರಸಾದ (ಊಟ) ನೀಡಲಾಗುತ್ತಿತ್ತು. ಇನ್ನು

16 Feb 2026 11:12 am
ರಾಜ್ಯಾದ್ಯಂತ ರಾತ್ರಿಯಿಡೀ ಮಹಾಶಿವರಾತ್ರಿ ಸಂಭ್ರಮ, ಶಿವನಾಮಸ್ಮರಣೆ

ಬೆಂಗಳೂರು,ಫೆ.16- ಮಹಾಶಿವರಾತ್ರಿ ಅಂಗವಾಗಿ ರಾಜ್ಯಾದ್ಯಂತ ನಡೆದ ಜಾಗರಣೆಯಲ್ಲಿ ಶಿವನಾಮಸ್ಮರಣೆ, ಹರಹರ ಮಹಾದೇವ ಘೋಷಣೆಗಳು ಮೊಳಗಿದವು.ನಿನ್ನೆ ಮುಂಜಾನೆಯಿಂದಲೇ ಶಿವನ ದೇವಾಲಯಗಳಲ್ಲಿ ವಿಶೇಷ ಪೂಜಾಕಾರ್ಯಗಳು ಅದ್ಧೂರಿಯಾಗಿ

16 Feb 2026 11:09 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (16-02-2026)

ನಿತ್ಯ ನೀತಿ : ಕೋಪ ಎಲ್ಲರಿಗೂ ತಕ್ಷಣಕ್ಕೆ ಬರುತ್ತದೆ. ಆದರೆ ತಾಳೆ ಎನ್ನುವುದು ಬದುಕನ್ನು ಚೆನ್ನಾಗಿ ಅರಿತವನ ಬಳಿ ಮಾತ್ರವೇ ಇರುತ್ತದೆ..!! ಪಂಚಾಂಗ : ಸೋಮವಾರ, 16-02-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾ

16 Feb 2026 6:31 am
ಕಾರಿನಲ್ಲಿ ಬೆಂಕಿ : ಅಚ್ಚರಿ ರೀತಿಯಲ್ಲಿ ವೈದ್ಯ ದಂಪತಿ ಪಾರು

ಬೀಡ್‌, ಫೆ.15- ಚಲಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡು ಅದರಲ್ಲಿದ್ದ ವೈದ್ಯ ದಂಪತಿ ಅಚ್ಚರಿ ರೀತಿಯಲ್ಲಿ ಪಾರಾಗಿರುವ ಘಟನೆ ಮಹಾರಾಷ್ಟ್ರದ ಬೀಡ್‌ ಜಿಲ್ಲೆಯಲ್ಲಿ ನಡೆದಿದೆ. ಬೀಡ್‌ ತಹಸಿಲ್‌ನ ಮಂಜರ್‌ಸುಂಬಾ-ಪಟೋಡಾ ರಸ್ತೆ

15 Feb 2026 3:07 pm
ಮಹಾ ಶಿವರಾತ್ರಿ : ರಾಜ್ಯದಲ್ಲೆಡೆ ಶಿವನಾಮ ಸ್ಮರಣೆ, ದೇವಸ್ಥಾನಗಳಲ್ಲಿ ಭಕ್ತ ಸಾಗರ

ಬೆಂಗಳೂರು, ಫೆ.15- ಮಹಾ ಶಿವರಾತ್ರಿ ಹಬ್ಬದ ಅಂಗವಾಗಿ ನಾಡಿನ ಪ್ರಮುಖ ಶಿವ ದೇವಾಲಯಗಳಿಗೆ ಭಕ್ತ ಸಾಗರವೇ ಹರಿದು ಬಂದಿದೆ. ಇಂದು ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಶಿವನ ದರ್ಶನ ಪಡೆಯುತ್ತಿರುವ ದೃಶ್ಯಗಳು ದೇವಾಲಯಗಳಲ್ಲಿ

15 Feb 2026 3:04 pm