SENSEX
NIFTY
GOLD
USD/INR

Weather

22    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ರಾಜ್ಯದಲ್ಲಿ ಈಗಲೇ ಚುನಾವಣೆ ನಡೆದರೆ ಬಿಜೆಪಿಗೆ ಸಂಪೂರ್ಣ ಬಹುಮತ ಗ್ಯಾರಂಟಿ : ವಿಜಯೇಂದ್ರ ಭವಿಷ್ಯ

ಬೆಂಗಳೂರು,ಡಿ.26- ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಸ್ವಂತ ಬಲದ ಮೇಲೆಯೇ ಅಧಿಕಾರ ಗದ್ದುಗೆ ಹಿಡಿಯಲಿದೆ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಪಕ್

26 Dec 2025 4:08 pm
ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜತೆ ಮೈತ್ರಿ ಕಷ್ಟ : ದೇವೇಗೌಡರು

ಬೆಂಗಳೂರು,ಡಿ.26- ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ತಿಳಿಸಿದರು. ಸುದ್

26 Dec 2025 4:04 pm
ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ಧುರೀಣರ ಜಾಣಮೌನ ಏಕೆ..? : ಸಿಎಂ ಸಿದ್ದು

ದಾವಣಗೆರೆ, ಡಿ.26- ದೇಶಾದ್ಯಂತ ಇಂದಿನಿಂದ ರೈಲ್ವೆ ಪ್ರಯಾಣದರ ಏರಿಕೆಯಾಗಿದೆ. ಬಿಜೆಪಿಯ ನಾಯಕರು ಇದರ ಬಗ್ಗೆ ಮಾತನಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ಷೇಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರ

26 Dec 2025 4:03 pm
ಕಾಂಗ್ರೆಸ್ಸಿನಲ್ಲಿ ಜಿಲ್ಲೆಗೊಬ್ಬ ಸಿಎಂ ಆಕಾಂಕ್ಷಿ

ಬೆಂಗಳೂರು, ಡಿ.26- ಕಾಂಗ್ರೆಸ್ಸಿನಲ್ಲಿ ಅಧಿಕಾರ ಹಂಚಿಕೆಗೆ ಸಂಬಂಧಪಟ್ಟಂತೆ ಗೊಂದಲಗಳು ಇತ್ಯರ್ಥವಾಗದ ಹಿನ್ನೆಲೆಯಲ್ಲಿ ಜಿಲ್ಲಾವಾರು ಮುಖ್ಯಮಂತ್ರಿ ಆಕಾಂಕ್ಷಿಗಳ ಅಬ್ಬರ ಜೋರಾಗಿದೆ. ಇದರ ನಡುವೆ ದಾವಣಗೆರೆಯಲ್ಲಿ ಇಂದು ಮುಖ್ಯ

26 Dec 2025 4:01 pm
40 ಕೋಟಿ ರೂ.ಮೌಲ್ಯದ ಡ್ರಗ್ಸ್ ವಶ

ಇಂಫಾಲ, ಡಿ. 26 (ಪಿಟಿಐ)- ಅಸ್ಸಾಂ ರೈಫಲ್ಸ್ ಮತ್ತು ಮಣಿಪುರ ಪೊಲೀಸರು ಜಿರಿಬಮ್‌ ಜಿಲ್ಲೆಯಿಂದ ಸುಮಾರು 40 ಕೋಟಿ ರೂ. ಮೌಲ್ಯದ ನಿಷೇಧಿತ ಯಾಬಾ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅರೆಸೈನಿಕ ಪಡೆ ಹೇಳಿಕೆಯಲ್ಲಿ ತಿಳಿಸಿದೆ.ಈ

26 Dec 2025 3:59 pm
ಹೊಸ ವರ್ಷಾಚರಣೆಗೆ ಪೊಲೀಸರಿಂದ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು, ಡಿ.26- ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದ

26 Dec 2025 3:57 pm
ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 5 ಜೆಡಿಎಸ್‌‍ ಅಭ್ಯರ್ಥಿಗಳ ಗೆಲುವು

ಬೆಂಗಳೂರು,ಡಿ.26- ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್‌‍ನ ಐವರು ಅಭ್ಯರ್ಥಿಗಳು(ಕೌನ್ಸಿಲರ್‌ ಸ್ಥಾನ) ಚುನಾಯಿತರಾಗಿರುವುದಕ್ಕೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಸಂತಸ ವ್ಯ

26 Dec 2025 3:35 pm
ಹಿರಿಯೂರು ಬಸ್‌‍ ಬೆಂಕಿ ದುರಂತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ

ಬೆಂಗಳೂರು,ಡಿ.26– ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಖಾಸಗಿ ಬಸ್‌‍- ಕಂಟೇನರ್‌ ಲಾರಿ ನಡುವೆ ನಡೆದ ಭೀಕರ ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂಬುದು ತನಿಖಾ ವರದಿಯಲ್ಲಿ ಬಹಿರಂಗಗ

26 Dec 2025 3:33 pm
ಮೈಸೂರಿನ ಅರಮನೆ ಆವರಣದಲ್ಲಿ ಹೀಲಿಯಂ ಸಿಲಿಂಡರ್‌ ಸ್ಫೋಟದ ಕುರಿತು ತನಿಖೆಗೆ ಸೂಚನೆ

ಬೆಂಗಳೂರು,ಡಿ.26- ಮೈಸೂರಿನ ಅರಮನೆ ಆವರಣದ ಮುಖ್ಯ ದ್ವಾರದ ಬಳಿ ಹೀಲಿಯಂ ಸಿಲಿಂಡರ್‌ ಸ್ಫೋಟಗೊಂಡು ಒಬ್ಬ ವ್ಯಕ್ತಿ ಮೃತಪಟ್ಟಿರುವ ಘಟನೆಗೆ ಸಂಬಂಧಪಟ್ಟಂತೆ ತನಿಖೆ ನಡೆಸಿ ವರದಿ ನೀಡಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸ

26 Dec 2025 3:32 pm
ಯುಕೆನಲ್ಲಿ ಕುಳಿತು ಯುಪಿ ಸರ್ಕಾರದಿಂದ ಸಂಬಳ ಪಡೆಯುತ್ತಿದ್ದ ಮದರಸಾ ಶಿಕ್ಷಕನ ವಿರುದ್ಧ ಇಡಿ ಕೇಸ್

ನವದೆಹಲಿ,ಡಿ.26- ಜಾರಿ ನಿರ್ದೇಶನಾಲಯವು ಉತ್ತರ ಪ್ರದೇಶ ಮೂಲದ ಮಾಜಿ ಮುದರಸಾ ಶಿಕ್ಷಕ ಮೌಲಾನಾ ಷಂಸುಲ್‌ ಹುದಾ ಖಾನ್‌ ಎಂಬಾತನ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಯಡಿ ಪ್ರಕರಣ ದಾಖಲಿಸಿದೆ. ಯಾರು ಈ ಷಂಸುಲ್‌

26 Dec 2025 3:29 pm
ಹಿರಿಯೂರು ಬಸ್‌‍ ಬೆಂಕಿ ದುರಂತದಲ್ಲಿ ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಬೆಂಗಳೂರು,ಡಿ.26- ಚಿತ್ರದುರ್ಗದ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌‍ ಅಪಘಾತ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು, ಇದೀಗ ಸಾವಿನ ಸಂಖ್ಯೆ 7 ಕ್ಕೆ ಏರಿದೆ. ಈ ದುರ್ಘಟನೆಯಲ್ಲಿ ನಿನ್ನೆ 6 ಮಂದಿ ಸಜೀವ ದಹನಗೊಂಡಿದ್ದು, ಗಂಭೀರ ಗಾ

26 Dec 2025 3:26 pm
ಬೆಂಗಳೂರಿನ ಪಾರ್ಕ್‌, ಉದ್ಯಾನವನಗಳಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌

ಬೆಂಗಳೂರು, ಡಿ.26- ಹೊಸ ವರ್ಷಾಚರಣೆ ಸಂದರ್ಭದಲ್ಲಿ ನಗರದಲ್ಲಿರುವ ಪಾರ್ಕ್‌, ಉದ್ಯಾನವರ, ಕೆರೆಗಳಿಗೆ ಎಂಟ್ರಿ ನಿಷೇಧಿಸಲಾಗಿದೆ.ಡಿ. 31 ರ ಸಂಜೆ 6 ರಿಂದ ಬೆಳಗಿನ ಜಾವ 6ರವರೆಗೆ ಜಿಬಿಎ ವ್ಯಾಪ್ತಿಯ ಪಾರ್ಕ್‌ಗಳು, ಉದ್ಯಾನವನಗಳು, ಕೆರೆಗಳ

26 Dec 2025 1:24 pm
ಚಿನ್ನ, ಬೆಳ್ಳಿ ಬೆಲೆ ಏರಿಕೆಯಲ್ಲಿ ಸಾರ್ವಕಾಲಿಕ ದಾಖಲೆ

ಬೆಂಗಳೂರು,ಡಿ.26- ದುಬಾರಿ ಲೋಹ ಎಂದೇ ಪರಿಗಣಿತವಾಗಿರುವ ಚಿನ್ನ, ಬೆಳ್ಳಿ ಬೆಲೆಯು ನಿರಂತರ ಏರಿಕೆಯಾಗುತ್ತಿದ್ದು, ಹೊಸ ದಾಖಲೆ ಸೃಷ್ಟಿಸಿವೆ.ಚಿನ್ನ, ಬೆಳ್ಳಿ ದರಗಳು ಏರುಗತಿಯಲ್ಲಿದ್ದು, ಗ್ರಾಹಕರ ನಿದ್ದೆಗೆಡಿಸಿವೆ. ಈಗಾಗಲೇ ದುಬ

26 Dec 2025 12:52 pm
ಮೈಸೂರು ಅರಮನೆ ಬಳಿ ಅನುಮಾನಾಸ್ಪದ ಸ್ಫೋಟ : ಸಲೀಂ ತಂಗಿದ್ದ ಲಾಡ್ಜ್ ನಲ್ಲಿ ಪರಿಶೀಲನೆ

ಮೈಸೂರು,ಡಿ.26- ಸ್ಫೋಟದಲ್ಲಿ ಮೃತಪಟ್ಟ ಉತ್ತರಪ್ರದೇಶ ಮೂಲದ ಸಲೀಂ ತಂಗಿದ್ದ ಲಾಡ್ಜ್ ನಲ್ಲಿ ಪೊಲೀಸರ ತಂಡ ಪರಿಶೀಲನೆ ನಡೆಸಿದೆ. ಈ ವೇಳೆ ದೊರೆತ ಮೊಬೈಲ್‌ನಲ್ಲಿ ಆತ ಅರಮನೆಯ ಒಳಗೆ ಪ್ರೇಕ್ಷಕನಂತೆ ಹೋಗಿ ಕೆಲ ಫೋಟೊಗಳನ್ನು ತೆಗೆದ

26 Dec 2025 12:49 pm
ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಿಂದ ದೂರ ಉಳಿದ ಡಿಕೆಶಿ, ಕುತೂಹಲ ಕೆರಳಿಸಿದೆ ನಡೆ

ಬೆಂಗಳೂರು, ಡಿ.26- ಬೆಂಗಳೂರು, ಡಿ.26- ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ನಡೆಯುವ ಕಾಂಗ್ರೆಸ್‌‍ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲು ಆಹ್ವಾನಿತರಾಗಿ, ಇಂದು ದೆಹಲಿಗೆ ತೆರಳಲಿದ್ದಾರೆ. ಕೆಪಿಸಿ

26 Dec 2025 12:43 pm
ಮೈಸೂರು ಅರಮನೆಯ ಮಾರ್ತಾಂಡ ದ್ವಾರದ ಬಳಿ ಅನುಮಾನಾಸ್ಪದ ಸ್ಫೋಟ..!

ಮೈಸೂರು, ಡಿ.26- ಅರಮನೆ ಆವರಣದ ಮಾರ್ತಾಂಡ ದ್ವಾರದ ಬಳಿ ನಿನ್ನೆ ರಾತ್ರಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಎನ್‌ಐಎ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಬಲೂನ್‌ಅನ್ನು ಮಾರಾಟ

26 Dec 2025 11:28 am
ತರೀಕೆರೆ : ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್‌ ಪಲ್ಟಿಯಾಗಿ ಇಬ್ಬರ ಸಾವು

ತರೀಕೆರೆ,ಡಿ.26- ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್‌ ಪಲ್ಟಿಯಾದ ಪರಿಣಾಮ ಚಾಲಕ ಹಾಗೂ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಡೆದಿದೆ.ಮೃತಪಟ್ಟವರನ್ನು ಮುಂಡ್ರೆ ಗ್ರಾಮದ ಶಶಿಕುಮಾರ್‌ (28) ಮತ್ತು ಎಸ್‌‍ಎಸ್‌‍ಎಲ್‌ಸಿ ವಿದ್ಯಾರ್ಥಿ ಪ್

26 Dec 2025 11:16 am
ಸಾಮಾಜಿಕ ಜಾಲತಾಣದಲ್ಲಿ ದೇವೇಗೌಡರಿಗೆ ಅಪಮಾನ, ಕಠಿಣ ಕ್ರಮಕ್ಕೆ ಜೆಡಿಎಸ್‌‍ ಆಗ್ರಹ

ಬೆಂಗಳೂರು,ಡಿ.26- ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪಮಾನ ಮಾಡಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ನಗರ ಪೊಲೀಸ್‌‍ ಆಯುಕ್ತರಿಗೆ ಜೆಡಿಎಸ್‌‍ ದೂರು ನೀಡಿದೆ. ಈ ಸಂಬಂಧ ಜೆಡಿಎಸ್

26 Dec 2025 11:10 am
ಮೈಸೂರು : ಹೊಸವರ್ಷದ ಸ್ವಾಗತಕ್ಕೆ 2 ಲಕ್ಷ ಲಡ್ಡು ವಿತರಣೆ

ಮೈಸೂರು,ಡಿ.26- ನೂತನ ಕ್ರೈಸ್ತ ವರ್ಷ-2026ರ ಸ್ವಾಗತಕ್ಕೆ ಮೈಸೂರಿನ ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ತಿರುಪತಿ ಮಾದರಿ 2 ಲಕ್ಷ ಲಡ್ಡು ಪ್ರಸಾದ ವಿತರಿಸಲಾಗುತ್ತದೆ.ಈ ಬಗ್ಗೆ ದೇವಸ್ಥಾನದ ಆವರಣದಲ್ಲಿ

26 Dec 2025 11:07 am
ಚಿಕ್ಕಬಳ್ಳಾಪುರ : ದ್ವಿಚಕ್ರ ವಾಹನಕ್ಕೆ ಟಿಪ್ಪರ್‌ ಡಿಕ್ಕಿಯಾಗಿ ನಾಲ್ವರು ಯುವಕರ ದುರ್ಮರಣ

ಚಿಕ್ಕಬಳ್ಳಾಪುರ, ಡಿ 26– ದ್ವಿಚಕ್ರವಾಹನಕ್ಕೆ ಅತಿ ವೇಗದಿಂದ ಬಂದ ಟಿಪ್ಪರ್‌ ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಅಜ್ಜವಾರ ಗೇಟ್‌ನಲ್ಲಿ ಸಂಭವಿಸಿದೆ. ಚ

26 Dec 2025 11:03 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (26-12-2025)

ನಿತ್ಯ ನೀತಿ : ಇಲ್ಲಿನ ಮಾತುಗಳನ್ನು ಅಲ್ಲಿ ಹೇಳುವುದು, ಅಲ್ಲಿನ ಮಾತುಗಳನ್ನು ಇಲ್ಲಿ ಹೇಳುವುದನ್ನು ಬಿಟ್ಟುಬಿಡಿ. ಸಮಸ್ಯೆಗಳನ್ನು ಸೃಷ್ಟಿಸುವ ಮತ್ತು ಸಂಬಂಧಗಳನ್ನು ಹಾಳು ಮಾಡುವ ಅತಿ ಕೆಟ್ಟ ಅಭ್ಯಾಸವಿದು. ಶಕ್ತಿಯುತ ವ್ಯಕ್ತ

26 Dec 2025 6:31 am
ದೆಹಲಿಯಲ್ಲಿ ಅಟಲ್‌ ಕ್ಯಾಂಟೀನ್‌ಗಳು ಆರಂಭ

ನವದೆಹಲಿ, ಡಿ.25- ಕರ್ನಾಟಕದ ಇಂದಿರಾ ಕ್ಯಾಂಟೀನ್‌ ಮಾದರಿಯಲ್ಲಿ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ 101ನೇ ಜಯಂತಿ ಹಿನ್ನೆಲೆ ದೆಹಲಿ ಸರ್ಕಾರ ಇಂದು ರಾಜಧಾನಿಯಲ್ಲಿ 100 ಹೊಸ ಅಟಲ್‌ ಕ್ಯಾಂಟೀನ್‌ಗಳನ್ನು ಆರಂಭಿಸಿದೆ. ಈ ಕ್ಯ

25 Dec 2025 3:48 pm
ಬೆಂಗಳೂರು : ಕುಡಿದು ಕಿರಿಕ್ ಮಾಡುತ್ತಿದ್ದ ಪತಿಯನ್ನು ಇರಿದು ಕೊಂದ ಪತ್ನಿ

ಬೆಂಗಳೂರು,ಡಿ.25- ಕೆಲಸಕ್ಕೆ ಹೋಗದೆ ಕುಡಿದು ಬಂದು ವಿನಾಕಾರಣ ಜಗಳವಾಡುತ್ತಿದ್ದ ಪತಿಯನ್ನು ಪತ್ನಿಯೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವರ್ತೂರು ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ. ಅಸ್ಸಾ

25 Dec 2025 3:28 pm
ಬಸ್‌‍ನ ಡೀಸೆಲ್‌ ಟ್ಯಾಂಕ್‌ಗೆ ಕಂಟೈನರ್‌ ಡಿಕ್ಕಿ ಹೊಡೆದಿದ್ದರಿಂದ ಘೋರ ದುರಂತ

ಬೆಂಗಳೂರು,ಡಿ.25- ಕಂಟೈನರ್‌ ಲಾರಿ, ಬಸ್‌‍ನ ಡೀಸೆಲ್‌ ಟ್ಯಾಂಕ್‌ಗೆ ನೇರವಾಗಿ ರಭಸದಿಂದ ಗುದ್ದಿದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ ಎಂದು ಪೂರ್ವ ವಲಯದ ಐಜಿಪಿ ರವಿಕಾಂತೇಗೌಡ ತಿಳಿಸಿದ್ದಾರೆ. ಚಿತ್ರದುರ್ಗದ ಹಿರಿಯೂರು ಬಳಿ ಸಂಭವ

25 Dec 2025 3:26 pm
ಕ್ರಿಸ್‌‍ಮಸ್‌‍ : ಕ್ಯಾಥೆಡ್ರಲ್‌ ಚರ್ಚ್‌ನಲ್ಲಿ ಪ್ರಧಾನಿ ಮೋದಿ ಪ್ರಾರ್ಥನೆ

ನವದೆಹಲಿ, ಡಿ. 25- ಕ್ರಿಸ್‌‍ಮಸ್‌‍ ಹಬ್ಬದ ಸಂದರ್ಭದಲ್ಲಿ ದೆಹಲಿಯ ಕ್ಯಾಥೆಡ್ರಲ್‌ ಚರ್ಚ್‌ ಆಫ್‌ ದಿ ರಿಡೆಂಪ್ಶನ್‌ನಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಾ

25 Dec 2025 3:23 pm
ಬೆಂಗಳೂರಲ್ಲಿ ಬೀದಿ ನಾಯಿಗಳನ್ನು ದತ್ತು ಪಡೆಯಲು ಅವಕಾಶ ಕಲ್ಪಿಸಿದ ಜಿಬಿಎ

ಬೆಂಗಳೂರು, ಡಿ.25- ಪ್ರಾಣಿ ಪ್ರಿಯರು ಬೀದಿ ನಾಯಿಗಳನ್ನು ದತ್ತು ಪಡೆಯಲು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅವಕಾಶ ಕಲ್ಪಿಸಿಕೊಟ್ಟಿದೆ.ನಗರ ವ್ಯಾಪ್ತಿಯಲ್ಲಿ ಇರುವ ಬೀದಿ ನಾಯಿಗಳನ್ನು ದತ್ತು ಪಡೆದು ಸಾಕಲು ಮುಂದಾಗುವ ಶ್ವಾನ ಪ

25 Dec 2025 1:05 pm
ಬೆಂಗಳೂರು ಪ್ರೆಸ್‌‍ಕ್ಲಬ್‌ ವಾರ್ಷಿಕ ಪ್ರಶಸ್ತಿ ಪ್ರಕಟ

ಬೆಂಗಳೂರು,ಡಿ.25- ಈ ಸಂಜೆ ದಿನಪತ್ರಿಕೆಯ ಮುಖ್ಯ ವರದಿಗಾರರಾದ ಬಿ.ಎಸ್‌‍.ರಾಮಚಂದ್ರ ಸೇರಿದಂತೆ 55 ಪತ್ರಕರ್ತರನ್ನು 2025ನೇ ಸಾಲಿನ ಬೆಂಗಳೂರು ಪ್ರೆಸ್‌‍ಕ್ಲಬ್‌ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರೆಸ್‌‍ಕ್ಲಬ್‌ನ ಕಾರ

25 Dec 2025 1:03 pm
ಬಿಎಂಸಿ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಾಲು ನಿರ್ಧರಿಸಿದ ಕಾಂಗ್ರೆಸ್‌‍

ಮುಂಬೈ,ಡಿ.25-ಬೃಹತ್‌ ಮುಂಬೈ ಮುನ್ಸಿಪಲ್‌ ಕಾರ್ಪೊರೇಷನ್‌ (ಬಿಎಂಸಿ) ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವ ಕಾಂಗ್ರೆಸ್‌‍ ನಿರ್ಧಾರಿಸಿದೆ.ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಮತ್ತು ರಾಜ್‌ ಠಾಕ್ರೆ ಅವರ ಎ

25 Dec 2025 1:00 pm
ಹಿರಿಯೂರು ಬಸ್ ದುರಂತದಲ್ಲಿ ಕೂದಲೆಳೆಯ ಅಂತರದಿಂದ ಪಾರಾದ ಶಾಲಾ ಮಕ್ಕಳು

ಬೆಂಗಳೂರು,ಡಿ.25- ಚಿತ್ರದುರ್ಗದ ಹಿರಿಯೂರು ಬಳಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದ ಮಾರ್ಗದಲ್ಲಿ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ ಪ್ರವಾಸದ ಬಸ್‌‍ ಕೂದಲೆಳೆಯ ಅಂತರದಿಂದ ಪಾರಾಗಿದೆ.ಟಿ ದಾಸರಹಳ್ಳಿಯ ಶಾಲೆಯೊಂದರ 42

25 Dec 2025 12:57 pm
ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ತುರ್ತು ನಿರ್ಗಮದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ನೀಡದಂತೆ ಆದೇಶ

ಬೆಂಗಳೂರು, ಡಿ.25- ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ-ಎಫ್‌ ಸಿ ಮಾಡದಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ ಎಂದು ಸಾರಿಗೆ ಸಚಿವರಾದ ರ

25 Dec 2025 12:56 pm
ಬಾಂಗ್ಲಾದಲ್ಲಿ ಹಿಂದೂ ಯುವಕನ ಹತ್ಯೆ ಖಂಡಿಸಿದ ಶಶಿ ತರೂರ್‌

ನವದೆಹಲಿ, ಡಿ.25- ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಯ ಹತ್ಯೆಯನ್ನು ಖಂಡಿಸಿದ ಕಾಂಗ್ರೆಸ್‌‍ ಸಂಸದ ಶಶಿ ತರೂರ್‌ ಅವರು ಭಾರತದಲ್ಲಿ ನಡೆದ ಪ್ರತಿಭಟನೆಗಳನ್ನು ಹಿಂಸಾಚಾರವಿಲ್ಲದೆ ನಡೆಸಲಾಗಿದೆ ಎಂದು ಉಲ್ಲೇಖಿಸಿ ದೇಶದಲ್ಲಿ ಶಾ

25 Dec 2025 11:49 am
ಉತ್ತರ ಪ್ರದೇಶದ ಅಲಿಗಢ ಮುಸ್ಲಿಂ ವಿವಿ ಆವರಣದಲ್ಲಿ ಶಿಕ್ಷಕನಿಗೆ ಗುಂಡಿಟ್ಟು ಹತ್ಯೆ

ನವದೆಹಲಿ, ಡಿ.25- ಉತ್ತರ ಪ್ರದೇಶದ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಆವರಣದಲ್ಲಿ ಶಾಲಾ ಶಿಕ್ಷಕರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.ಇಲ್ಲಿನ ಎಬಿಕೆ ಪ್ರೌಢಶಾಲೆಯಲ್ಲಿ 11 ವರ್ಷಗಳ ಕಾಲ ಕಂಪ್ಯೂಟರ್‌ ವಿಜ್ಞಾನವನ್ನು ಕ್

25 Dec 2025 11:47 am
ಟೈರ್‌ ಸ್ಫೋಟಗೊಂಡು ಕಾರುಗಳಿಗೆ ಡಿಕ್ಕಿ ಹೊಡೆದ ಬಸ್‌‍, 7 ಮಂದಿ ದುರ್ಮರಣ

ಚೆನ್ನೈ, ಡಿ.25-ಸಾರಿಗೆ ಬಸ್‌‍ ಟೈರ್‌ ಸ್ಫೋಟಗೊಂಡು ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಮೃತಪಟ್ಟಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಿರುಚಿರಾಪಳ್ಳಿ ಚೆನ್ನೈ ಹೆದ್ದಾರಿಯಲ್ಲಿ ಈ ಭೀಕರ ಅಪಘ

25 Dec 2025 11:44 am
ನೈಜೀರಿಯಾ : ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್‌ ಸ್ಫೋಟಮ್ ಐದು ಮಂದಿ ಬಲಿ

ಲಾಗೋಸ್‌‍, ಡಿ. 25 (ಎಪಿ) ನೈಜೀರಿಯಾದ ಈಶಾನ್ಯ ಮೈದುಗುರಿಯಲ್ಲಿ ತಡರಾತ್ರಿ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್‌ ಸ್ಫೋಟಗೊಂಡು ಐದು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್‌‍ ಹೇಳಿಕೆ ತಿಳಿಸಿದೆ. ದಾಳಿಯಲ್ಲಿ 35 ಜನರು ಗಾಯಗೊ

25 Dec 2025 11:42 am
ಸಿಂಗಾಪುರ ಹಿಂದೂ ದತ್ತಿ ಮಂಡಳಿ ಮುಖ್ಯಸ್ಥರಾದ ಸರೋಜಿನಿ

ಸಿಂಗಾಪುರ, ಡಿ. 25 (ಪಿಟಿಐ) ಸಿಂಗಾಪುರದ ಪ್ರಮುಖ ಹಿಂದೂ ದೇವಾಲಯಗಳನ್ನು ನಿರ್ವಹಿಸುವ ಶಾಸನಬದ್ಧ ಸಂಸ್ಥೆಯಾದ ಹಿಂದೂ ದತ್ತಿ ಮಂಡಳಿಯು ತನ್ನ ಹೊಸ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅನುಭವಿ ಸಾರ್ವಜನಿಕ ಸೇವಾ ನಾಯಕಿ ಸರೋಜಿನ

25 Dec 2025 11:40 am
ಹಿರಿಯೂರು ಬಸ್‌ ಬೆಂಕಿ ದುರಂತ : ಪ್ರಧಾನಿ ಮೋದಿ ತೀವ್ರ ಸಂತಾಪ, ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

ಬೆಂಗಳೂರು : ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಬಸ್‌ಗೆ ಬೆಂಕಿ ಹೊತ್ತಿಕೊಂಡು ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ದುರ್ಘಟನೆಯಿಂದಾಗಿ ಉಂಟಾದ

25 Dec 2025 10:53 am
BIG NEWS : ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಖಾಸಗಿ ಬಸ್, 9 ಜನ ಸಾವು..!

ಚಿತ್ರದುರ್ಗ,ಡಿ.25- ಇಂದು ಬೆಳಗಿನ ಜಾವ ರಾಷ್ಟ್ರೀಯ ಹೆದ್ದಾರಿ -48 ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಖಾಸಗಿ ಬಸ್‌‍ ಬೆಂಕಿಯಿಂದ ಹೊತ್ತಿಉರಿದಿದ್ದು, ಒಂಬತ್ತಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆ.ಅಪ

25 Dec 2025 10:32 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (25-12-2025)

ನಿತ್ಯ ನೀತಿ : `ಶಿಕ್ಷಣದ ಅರ್ಥ ಕೇವಲ ಪುಸ್ತಕ ಓದುವುದು ಅಲ್ಲ. ಒಬ್ಬ ಮನುಷ್ಯ ಇನ್ನೊಬ್ಬ ಮನುಷ್ಯನನ್ನು ಗೌರವದಿಂದ ನೋಡುವುದನ್ನು ಕಲಿಸಿದಾಗಲೇ ಅದು ನಿಜವಾದ ಶಿಕ್ಷಣವಾಗುತ್ತದೆ’. ಪಂಚಾಂಗ : ಗುರುವಾರ, 25-12-2025ವಿಶ್ವಾವಸುನಾಮ ಸಂವತ

25 Dec 2025 6:31 am
ಬೆಂಗಳೂರು : ಮಹಿಳೆ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಆರೋಪಿಗಾಗಿ ಶೋಧ

ಬೆಂಗಳೂರು,ಡಿ.24- ಮಗಳನ್ನು ಮದುವೆ ಮಾಡಿಕೊಡದಿದ್ದಕ್ಕೆ ಕೋಪಗೊಂಡು ಆಕೆಯ ತಾಯಿಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿರುವ ಆರೋಪಿಗಾಗಿ ಬಸವೇಶ್ವರ ನಗರ ಠಾಣೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.ಟೀ ಅಂಗಡಿ ಇಟ್ಟ

24 Dec 2025 3:59 pm
ಬೆಂಗಳೂರು : ಮನೆ ಆವರಣದಲ್ಲಿ ನಿಲ್ಲಿಸಿದ್ದ ಐಷಾರಾಮಿ ಕಾರುಗಳಿಗೆ ಬೆಂಕಿ

ಬೆಂಗಳೂರು,ಡಿ.24- ಮನೆಯ ಆವರಣದಲ್ಲಿ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರುಗಳಿಗೆ ಬೆಂಕಿ ತಗುಲಿ ಹಾನಿಗೀಡಾಗಿರುವ ಘಟನೆ ಕೋಣನಕುಂಟೆ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ.ಜೆಪಿ ನಗರ 8 ನೇ ಹಂತದ ವಡ್ಡರಪಾಳ

24 Dec 2025 3:56 pm
ಮೋಹದ ಜಾಲಕ್ಕೆ ಸಿಲುಕಿ ಹಣ ಕಳೆದುಕೊಂಡ ಟೆಕ್ಕಿ

ಬೆಂಗಳೂರು,ಡಿ.24- ಸಾಫ್ಟ್ ವೇರ್‌ ಎಂಜಿನಿಯರ್‌ ಗಳನ್ನು ಮೋಹದ ಬಲೆಗೆ ಬೀಳಿಸಿಕೊಂಡು ಸುಲಿಗೆ ಮಾಡುತ್ತಿದ್ದ ಇಬ್ಬರು ಯುವತಿಯರು ಸೇರಿದಂತೆ ಐದು ಮಂದಿಯ ಗ್ಯಾಂಗ್‌ ಅನ್ನು ಆರ್‌ಆರ್‌ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಟೆಕ್ಕಿ

24 Dec 2025 3:52 pm
ಭಾರತಕ್ಕೆ ಯಾವಾಗ ವಾಪಸ್ಸಾಗುತ್ತೀರಿ..? : ವಿಜಯ್‌ ಮಲ್ಯಗೆ ಬಾಂಬೆ ಹೈಕೋರ್ಟ್‌ ಪ್ರಶ್ನೆ

ಮುಂಬೈ, ಡಿ.24- ಭಾರತಕ್ಕೆ ಯಾವಾಗ ಮರಳಲು ಉದ್ದೇಶಿಸಿದ್ದೀರಿ ಎಂದು ಬಾಂಬೆ ಹೈಕೋರ್ಟ್‌ ಮದ್ಯದ ದೊರೆ ವಿಜಯ್‌ ಮಲ್ಯ ಅವರನ್ನು ಕೇಳಿದೆ.ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್‌ ಮಲ್ಯ ಅವರು ಯಾವಾದ ದೇಶಕ್ಕೆ ಹಿಂತಿರುಗುವುದಾಗ

24 Dec 2025 3:50 pm
ಕೇರಳದಲ್ಲಿ 24 ಲಕ್ಷ ಮತದಾರರ ಹೆಸರು ಡಿಲಿಟ್‌

ತಿರುವಂತನಪುರಂ, ಡಿ.24- ಎಸ್‌‍ಐಆರ್‌ ನಂತರ ಕೇರಳದಲ್ಲಿ 24 ಲಕ್ಷಕ್ಕೂ ಹೆಚ್ಚು ಮತದಾರರನ್ನು ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ.ಕೇರಳದ ಅಂತಿಮ ಮತದಾರರ ಪಟ್ಟಿಯನ್ನು ಬರುವ ಫೆ. 21 ರಂದು ಪ್ರಕಟಿಸಲಾಗುವುದು ಎಂದು ಭಾರತೀ

24 Dec 2025 3:47 pm
ಅಯೋಧ್ಯೆ ರಾಮಮಂದಿರಕ್ಕೆ 30 ಕೋಟಿ ಮೌಲ್ಯದ ರಾಮನ ಚಿನ್ನದ ವಿಗ್ರಹ ದಾನ ಮಾಡಿದ ಅನಾಮಧೇಯ ಕನ್ನಡಿಗ

ಅಯೋಧ್ಯೆ, ಡಿ. 24- ಕರ್ನಾಟಕದ ಅನಾಮಧೇಯ ಭಕ್ತರೊಬ್ಬರು ಅಯೋಧ್ಯೆಯ ರಾಮಮಂದಿರಕ್ಕೆ ಸುಮಾರು 30 ಕೋಟಿ ರೂ.ಮೌಲ್ಯದ ರಾಮನ ಚಿನ್ನದ ಪ್ರತಿಮೆಯನ್ನು ದಾನ ಮಾಡಿದ್ದಾರೆ.ಇದರೊಂದಿಗೆ ಅಯೋಧ್ಯೆಯ ರಾಮಲಲ್ಲಾ ದೇವಾಲಯ ಆವರಣ ಚಿನ್ನ, ಬೆಳ್ಳಿ, ವ

24 Dec 2025 3:45 pm
`ಕೈ’ಕಚ್ಚಾಟದ ವಿರುದ್ಧ ಆರ್‌.ಅಶೋಕ್‌ ಟೀಕಾಪ್ರಹಾರ

ಬೆಂಗಳೂರು,ಡಿ.24- ತನ್ನ ಆಂತರಿಕ ಕಚ್ಚಾಟದಿಂದ ಆಡಳಿತಾರೂಢ ಕಾಂಗ್ರೆಸ್‌‍ ಪಕ್ಷ ಹೊರ ಬರದಿದ್ದರೆ, ಮುಂದಿನ ವಿಧಾನಸಭೆ ಚುನಾಣೆಯಲ್ಲಿ ರಾಜ್ಯದ ಜನತೆ ಇವರನ್ನು ಮನೆಗೆ ಶಾಶ್ವತವಾಗಿ ಕಳುಹಿಸುವುದು ಗ್ಯಾರಂಟಿ ಎಂದು ವಿಧಾನಸಭೆಯ ಪ್

24 Dec 2025 3:43 pm
ನೈಸ್‌‍ ಯೋಜನೆ ಕುರಿತು ಸುಪ್ರೀಂಗೆ ಸಲ್ಲಿಸಿದ ರಿಟ್‌ ಅರ್ಜಿಯಲ್ಲಿ ನನ್ನನ್ನು ಪಾರ್ಟಿ ಮಾಡಿದ್ದಾರೆ : ದೇವೇಗೌಡರು

ಬೆಂಗಳೂರು, ಡಿ.24- ಬೆಂಗಳೂರು- ಮೈಸೂರು ಇನ್ಫಾಸ್ಟ್ರಕ್ಚರ್‌ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಕೆಯಾಗಿದ್ದು, ನನ್ನನ್ನು ಪಾರ್ಟಿ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು

24 Dec 2025 3:40 pm
ಟರ್ಕಿಯಲ್ಲಿ ಖಾಸಗಿ ಜೆಟ್‌ ಪತನ : ಲಿಬಿಯಾದ ಸೇನಾ ಮುಖ್ಯಸ್ಥ ಸೇರಿ 7 ಮಂದಿ ಸಾವು

ಅಂಕಾರಾ, ಡಿ. 24 (ಎಪಿ)- ಟರ್ಕಿ ರಾಜಧಾನಿ ಅಂಕಾರಾ ನಿಲ್ದಾಣದಿಂದ ಟೇಕ್‌ ಆಫ್‌ ಆದ ಖಾಸಗಿ ಜೆಟ್‌ ಪತನಗೊಂಡು ಲಿಬಿಯಾ ಮಿಲಿಟರಿ ಮುಖ್ಯಸ್ಥ ಸೇರಿ ಏಳು ಮಂದಿ ಸಾವಿಗೀಡಾಗಿದ್ದಾರೆ. ಲಿಬಿಯಾದ ಮಿಲಿಟರಿ ಮುಖ್ಯಸ್ಥ, ಇತರ ನಾಲ್ವರು ಅಧಿಕಾರ

24 Dec 2025 3:31 pm
ಹೈಕಮಾಂಡ್‌ ವಿರುದ್ಧ ಡಿ.ಕೆ.ಶಿವಕುಮಾರ್‌ ಬೇಸರ

ನವದೆಹಲಿ, ಡಿ.24- ಅಧಿಕಾರ ಹಂಚಿಕೆಯ ವಿಷಯದಲ್ಲಿ ಹೈಕಮಾಂಡ್‌ ನಾಯಕರ ಅನಾಧಾರಣೆಯಿಂದ ಬೇಸರಗೊಂಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌, ತಮಗೆ ಉಪ ಮುಖ್ಯಮಂತ್ರಿ ಹುದ್ದೆಗಿಂತ ಸಾಮಾನ್ಯ ಕಾರ್ಯ ಕರ್ತನಾಗಿ ಇರುವುದರಲ್ಲೇ ಹೆಚ್ಚು ಖುಷ

24 Dec 2025 3:28 pm
ವಸತಿ ಸಚಿವ ಜಮೀರ್‌ ಅಹಮದ್‌ ಅವರ ಆಪ್ತ ಕಾರ್ಯದರ್ಶಿಗೆ ಲೋಕಾಯುಕ್ತ ಶಾಕ್..!

ಬೆಂಗಳೂರು, ಡಿ.24- ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರ ಆಪ್ತ ಕಾರ್ಯದರ್ಶಿ ಹಾಗೂ ಹಿರಿಯ ಕೆಎಎಸ್‌‍ ಶ್ರೇಣಿ ಅಧಿಕಾರಿ ಸರ್ಫರಾಜ್‌ ಖಾನ್‌ ಅವರ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡ

24 Dec 2025 12:35 pm
ದೆಹಲಿಯಲ್ಲಿ ಸಿಎಂ ಕುರ್ಚಿಗೆ ಕಸರತ್ತು ನಡೆಸಿರುವ ಡಿಕೆಶಿಗೆ ‘ಕೈ’ಕಮಾಂಡ್‌ ರೆಡ್‌ ಸಿಗ್ನಲ್‌

ಬೆಂಗಳೂರು, ಡಿ.24- ನಾಯಕತ್ವ ಬದಲಾವಣೆ ವಿಷಯದಲ್ಲಿ ಹೈಕಮಾಂಡ್‌ ನಾಯಕರು ಮಧ್ಯ ಪ್ರವೇಶಿಸುವಂತೆ ಮಾಡಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ದೆಹಲಿ ಮಟ್ಟದಲ್ಲಿ ಭಾರೀ ಲಾಬಿ ನಡೆಸುತ್ತಿದ್ದಾರೆ, ಈ ನಡುವೆ ಪ್ರಮುಖ ನಾಯಕರಾದ ಡಿ.ಕ

24 Dec 2025 12:31 pm
ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರಿ ಏರಿಕೆ..! ಆಭರಣ ಪ್ರಿಯರಿಗೆ ಆಘಾತ

ಬೆಂಗಳೂರು,ಡಿ.24- ಚಿನ್ನ ಮತ್ತು ಬೆಳ್ಳಿ ದರಗಳು ನಿರಂತರ ಏರಿಕೆಯಾಗಿದ್ದು ಗಗನಮುಖಿಯಾಗಿವೆ. ಅಮೂಲ್ಯ ಲೋಹಗಳಾದ ಚಿನ್ನ ಮತ್ತು ಬೆಳ್ಳಿ ದುಬಾರಿಯಾಗಿ ಗ್ರಾಹಕರ ಪಾಲಿಕೆಗೆ ಗಗನಕುಸುಮವಾಗಿವೆ. ಇದರಿಂದ ಆಭರಣ ಪ್ರಿಯರು ತತ್ತರಿಸುವ

24 Dec 2025 12:28 pm
ಆಟೋ ರಿಕ್ಷಾದಲ್ಲಿ ವೀಲ್ಹಿಂಗ್‌ ಸ್ಟಂಟ್‌ ಮಾಡಿ ಸಿಕ್ಕಿಬಿದ್ದ ಯುವಕ

ಬೆಂಗಳೂರು,ಡಿ.24- ನಗರದಲ್ಲಿ ಸ್ಪಲ್ಪ ಮಟ್ಟಿಗೆ ವೀಲ್ಹಿಂಗ್‌ ಹುಚ್ಚಾಟ ಕಡಿಮೆಯಾಗಿದೆ ಅಂದುಕೊಳ್ಳುವಷ್ಟರಲ್ಲಿ ಯುವಕನೊಬ್ಬ ಆಟೋ ರಿಕ್ಷಾದಲ್ಲಿ ವೀಲ್ಹಿಂಗ್‌ ಸ್ಟಂಟ್‌ ಮಾಡಲು ಹೋಗಿ ಪೊಲೀಸರಿಗೆ ಕೈಗೆ ಸಿಕ್ಕಿಬಿದ್ದಿದ್ದಾನೆ.

24 Dec 2025 12:25 pm
ಕುಡಿದು ವಾಹನ ಚಲಾಯಿಸುವವರ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ , 439 ಪ್ರಕರಣ ದಾಖಲು

ಬೆಂಗಳೂರು,ಡಿ.24- ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಸವಾರರ ವಿರುದ್ಧ ನಗರದಾದ್ಯಂತ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 439 ಪ್ರಕರಣಗಳನ್ನು ದಾಖಲಿಸಿದ್ದಾರೆ. ನಿನ್ನೆ ಈ ವಿಶೇಷ ಕಾರ್ಯಾಚರಣೆ ಕೈಗೊಂಡು 31,075 ಕ್ಕೂ ಹೆಚ್ಚ

24 Dec 2025 12:21 pm
ಪ್ರೀತಿಸುವಂತೆ ಯುವತಿಗೆ ಕಿರುಕುಳ ನೀಡುತ್ತಿದ್ದ ಪಾಗಲ್‌ಪ್ರೇಮಿಯ ಬಂಧನ

ಬೆಂಗಳೂರು,ಡಿ.24- ಇನ್ಸ್ಟಾಗ್ರಾಮ್‌ ಮೂಲಕ ಯುವತಿಯನ್ನು ಪರಿಚಯಿಸಿಕೊಂಡು ಪ್ರೀತಿಸುವಂತೆ ಪೀಡಿಸಿ, ಹಲ್ಲೆ ಮಾಡಿ, ಬಟ್ಟೆ ಹಿಡಿದು ಎಳೆದಾಡಿ ಕಿರುಕುಳ ನೀಡಿದ್ದ ಪಾಗಲ್‌ ಪ್ರೇಮಿಯನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್

24 Dec 2025 12:19 pm
ಮುಸ್ಲಿಂಮರಿಂದ ಹತ್ಯೆಗೀಡಾದ ದೀಪು ದಾಸ್‌‍ ಕುಟುಂಬದ ಜವಾಬ್ದಾರಿ ವಹಿಸಿಕೊಂಡ ಬಾಂಗ್ಲಾ ಸರ್ಕಾರ

ಢಾಕಾ, ಡಿ. 24 (ಪಿಟಿಐ) ಕಳೆದ ವಾರ ಧರ್ಮನಿಂದನೆಯ ಆರೋಪದ ಮೇಲೆ ಹತ್ಯೆಗೀಡಾದ ಹಿಂದೂ ಕಾರ್ಮಿಕನ ಕುಟುಂಬದ ಜವಾಬ್ದಾರಿಯನ್ನು ನಾವು ವಹಿಸಿಕೊಳ್ಳಲಿದ್ದೇವೆ ಎಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಹಿರಿಯ ಸಲಹೆಗಾರ ಹೇಳಿದ್ದಾರೆ. ಡ

24 Dec 2025 11:26 am
ಭಾರತದೊಂದಿಗಿನ ಸಂಬಂಧ ಸುಧಾರಿಸಲು ಮುಹಮ್ಮದ್‌ ಯೂನಸ್‌‍ ಪ್ರಯತ್ನ

ಢಾಕಾ, ಡಿ. 24 (ಪಿಟಿಐ) ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಹಣಕಾಸು ಸಲಹೆಗಾರ ಸಲೇಹುದ್ದೀನ್‌ ಅಹ್ಮದ್‌ ಅವರು ನಮ ಮುಖ್ಯ ಸಲಹೆಗಾರ ಮುಹಮ್ಮದ್‌ ಯೂನಸ್‌‍ ಭಾರತದೊಂದಿಗೆ ಆರ್ಥಿಕ ಸಂಬಂಧಗಳನ್ನು ಅಭಿವೃದ್ಧಿಪಡಿಸಲು ತಮ್ಮ ಆಡಳಿತವು ಆ

24 Dec 2025 11:18 am
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ 2,200 ಕೊಠಡಿಗಳ ನಿರ್ಮಾಣಕ್ಕೆ ಅನುಮೋದನೆ

ಬೆಂಗಳೂರು,ಡಿ.24- ಪ್ರಸಕ್ತ 2025-26 ನೇ ಸಾಲಿನಲ್ಲಿ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಸುಮಾರು 360.01 ಕೋಟಿ ರೂ. ವೆಚ್ಚದಲ್ಲಿ ಸುಮಾರು 2,200 ತರಗತಿ ಕೊಠಡಿಗಳ ನಿರ್ಮಾಣಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅನುಮತಿ ನೀಡಿ ಆದೇಶಿ

24 Dec 2025 11:15 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-12-2025)

ನಿತ್ಯ ನೀತಿ : ಸಂಬಂಧ ಯಾವುದೇ ಆಗಿರಲಿ ಆ ವ್ಯಕ್ತಿ ನಿಮ್ಮ ಕಣ್ಣ ಮುಂದೆ ಅಷ್ಟೇ ಅಲ್ಲ ನಿಮ್ಮ ಬೆನ್ನ ಹಿಂದೆಯೂ ಅಷ್ಟೇ ಪ್ರಾಮಾಣಿಕವಾಗಿ ಇದ್ದರೆ ಮಾತ್ರ ಆ ಸಂಬಂಧ ಶಾಶ್ವತ. ಪಂಚಾಂಗ : ಬುಧವಾರ, 24-12-2025ವಿಶ್ವಾವಸುನಾಮ ಸಂವತ್ಸರ / ಆಯನ:

24 Dec 2025 9:57 am
ಬೆಂಗಳೂರಿನ ಇಂದಿನ ಕ್ರೈಂ ಸುದ್ದಿಗಳು

ಚಿನ್ನಾಭರಣ ಕಳವು ಮಾಡಿ ಕರಗಿಸಿ ಮಾರಾಟ: ಆಂಧ್ರದ ವ್ಯಕ್ತಿ ಸೆರೆ, 4.60 ಲಕ್ಷ ನಗದು ಸೇರಿ 65 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ ಬೆಂಗಳೂರು,ಡಿ.23- ಮನೆಗಳಲ್ಲಿ ಚಿನ್ನಾಭರಣ ಕಳ್ಳತನ ಮಾಡಿ ಅವುಗಳನ್ನು ಕರಗಿಸಿ ಗಟ್ಟಿಮಾಡಿ ಮಾರಾಟ ಮಾಡುತ್

23 Dec 2025 4:05 pm
ಕೇಂದ್ರ ಸಚಿವರ ಜೊತೆ ಡಿಸಿಎಂ ಡಿಕೆಶಿ ಸರಣಿ ಸಭೆ

ನವದೆಹಲಿ,ಡಿ.23- ರಾಜ್ಯದ ಹಿತಾಸಕ್ತಿಗೆ ಅನುಗುಣವಾಗಿ ನೀರಾವರಿ ಯೋಜನೆಗಳು ಹಾಗೂ ಇತರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕೇಂದ್ರ ಸಚಿವರ ಜೊತೆ ಸರಣಿ ಸಭೆಗಳನ್ನು ನಡೆಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು. ದೆಹಲಿ

23 Dec 2025 3:58 pm
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದಾಳಿಗೆ ವಿಶ್ವಸಂಸ್ಥೆ ಖಂಡನೆ

ವಿಶ್ವಸಂಸ್ಥೆ, ಡಿ. 23 (ಪಿಟಿಐ) – ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಯ ಹತ್ಯೆ ಸೇರಿದಂತೆ ಅಲ್ಲಿನ ಹಿಂಸಾಚಾರದ ಬಗ್ಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್‌‍ ಕಳವಳ ವ್ಯಕ್ತಪಡಿಸಿದ್ದಾರೆ.ಹೌದು, ಬಾಂಗ್ಲ

23 Dec 2025 3:56 pm
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ಹಲ್ಲೆ ಖಂಡಿಸಿ ಭಾರತದ ದೇಶದ ಹಲವೆಡೆ ಪ್ರತಿಭಟನೆ

ನವದೆಹಲಿ, ಡಿ. 23- ನೆರೆಯ ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಲ್ಲೆ ಪ್ರಕರಣಗಳು ಭಾರತದಲ್ಲೂ ಕಾವು ಮೂಡಿಸತೊಡಗಿದೆ.ವಿಶ್ವ ಹಿಂದೂ ಪರಿಷತ್‌, ಭಜರಂಗ ದಳ ಸೇರಿದಂತೆ ವಿವಿಧ ಹಿಂದೂ ಪರ ಸಂಘಟನೆಗಳು ದೇಶದ ಹಲವು ನಗರಗ

23 Dec 2025 3:53 pm
ವಿಜಯ್‌ ಹಜಾರೆ ಪಂದ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲ್ಲ

ಬೆಂಗಳೂರು, ಡಿ.23- ನಾಳೆ ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಜಯ್‌ ಹಜಾರೆ ಕ್ರಿಕೆಟ್‌ ಪಂದ್ಯಗಳು ನಡೆಯುವುದಿಲ್ಲ.ಐಪಿಎಲ್‌ ಪಂದ್ಯ ಗೆದ್ದ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ 11 ಅಮಾಯಕ ಜೀ

23 Dec 2025 3:46 pm
ಬ್ರೆಡ್‌ನಲ್ಲಿಟ್ಟು ಮುಂಬೈನಿಂದ ಬೆಂಗಳೂರಿಗೆ ಡ್ರಗ್ಸ್ ಸಾಗಿಸುತ್ತಿದ್ದ ನೈಜೀರಿಯಾ ಮಹಿಳೆ ಬಂಧನ

ಬೆಂಗಳೂರು,ಡಿ.23- ಬ್ರೆಡ್‌ ಒಳಗೆ ಮಾದಕ ವಸ್ತುವನ್ನು ಪ್ಯಾಕ್‌ಮಾಡಿ ಯಾರಿಗೂ ಅನುಮಾನ ಬಾರದಂತೆ ಮುಂಬೈನಿಂದ ಸಾಗಣೆ ಮಾಡಿಕೊಂಡು ಖಾಸಗಿ ಟ್ರಾವೆಲ್ಸ್ ಬಸ್‌‍ನಲ್ಲಿ ನಗರಕ್ಕೆ ಬಂದಿದ್ದ ನೈಜೀರಿಯಾ ದೇಶದ ಮಹಿಳೆಯನ್ನು ಸಿಸಿಬಿ ಪೊಲ

23 Dec 2025 3:44 pm
ಬೆಂಗಳೂರು –ಕರಾವಳಿ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್‌ ರೈಲು ಆರಂಭಕ್ಕೆ ಹೆಚ್ಡಿಕೆ ಮನವಿ

ನವದೆಹಲಿ, ಡಿ.23- ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು, ರಾಜ್ಯದ ಕರಾವಳಿ ಭಾಗದ ಜನರಿಗೆ ಅನುಕೂಲವಾಗುವಂತೆ ಬೆಂಗಳೂರು-ಗೋವಾದ ಮಡಗಾಂವ್‌ ಮಾರ್ಗದಲ್ಲಿ ವಂದೇ ಭಾರತ್‌ ಎಕ್ಸ್ ಪ್ರೆಸ್‌‍ ರೈಲ

23 Dec 2025 1:12 pm
ಭಾರತ-ಪಾಕ್‌ ಪರಮಾಣು ಯುದ್ಧ ಯುದ್ಧ ನಿಲ್ಲಿಸಿದ್ದು ನಾನೇ ; ಮತ್ತೊಮ್ಮೆ ಕನವರಿಸಿದ ಟ್ರಂಪ್‌

ನ್ಯೂಯಾರ್ಕ್‌, ಡಿ. 23 (ಪಿಟಿಐ) ಭಾರತ-ಪಾಕಿಸ್ತಾನ ಸಂಘರ್ಷವನ್ನು ಪರಿಹರಿಸುವ ತಮ್ಮ ಹೇಳಿಕೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಪುನರಾವರ್ತಿಸಿದ್ದಾರೆ ಮತ್ತು ಲಕ್ಷಾಂತರ ಜೀವಗಳನ್ನು ಉಳಿಸಿದ್ದಕ್ಕಾಗಿ ಇಸ್ಲಾಮಾಬಾದ

23 Dec 2025 1:02 pm
ಕೇರಳ : ಅನುಮಾನಾಸ್ಪದವಾಗಿ ಒಂದೇ ಕುಟುಂಬದ ನಾಲ್ವರ ಸಾವು

ಕಣ್ಣೂರು, ಡಿ. 23 (ಪಿಟಿಐ) ಒಂದೇ ಕುಟುಂಬದ ನಾಲ್ವರು ಸದಸ್ಯರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ.ಉತ್ತರ ಕೇರಳ ಜಿಲ್ಲೆಯ ಮನೆಯಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರು ಮೃತಪಟ್ಟಿರುವುದು ಪತ್ತೆಯಾಗಿ

23 Dec 2025 12:59 pm
ಬೆಂಗಳೂರಲ್ಲಿ ಗ್ಯಾಸ್‌‍ ಸಿಲಿಂಡರ್‌ ಕಳ್ಳರ ಹಾವಳಿ : ಹಾಡುಹಗಲೇ ಸಿಲಿಂಡರ್ ಹೊತ್ತೊಯ್ಯುವ ಕಳ್ಳರು..!

ಬೆಂಗಳೂರು,ಡಿ.23- ನಗರದಲ್ಲಿ ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಜನರು ರಸ್ತೆಗಳಲ್ಲಿ ಓಡಾಡುತ್ತಿರುವ ಹಗಲು ವೇಳೆಯಲ್ಲೇ ಮನೆಗಳ ಆವರಣದಲ್ಲಿ ಇಟ್

23 Dec 2025 12:08 pm
ಅಧಿಕಾರ ಹಂಚಿಕೆ ಒಪ್ಪಂದವಾಗಿದೆ, ಸಿದ್ದರಾಮಯ್ಯನವರು ಅದರಂತೆ ನಡೆದುಕೊಳ್ಳಬೇಕು : ಡಿಕೆಶಿ ಬಣದ ಸ್ಫೋಟಕ ಹೇಳಿಕೆ

ಬೆಂಗಳೂರು, ಡಿ.23- ಕಾಂಗ್ರೆಸ್‌‍ ಪಕ್ಷದಲ್ಲಿ ಸಮಸ್ಯೆಗಳೇ ಇಲ್ಲ. ಇನ್ನು ಬಗೆಹರಿಸಿಕೊಳ್ಳುವುದು ಯಾವುದನ್ನು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿ ದೆಹಲಿಗೆ ವಿಮಾನ ಏರಿದ ಬೆನ್ನಲ್ಲೇ, ಅಧಿಕಾರ ಹಂಚಿಕೆಯ ಒಪ್

23 Dec 2025 11:50 am
ಪಶ್ಚಿಮ ಬಂಗಾಳದಲ್ಲಿ ಎಸ್‌‍ಐಆರ್‌ : ಮೊದಲ ಹಂತದಲ್ಲಿ 32 ಲಕ್ಷ ಗುರುತು ಇಲ್ಲದ ಮತದಾರರು ಪತ್ತೆ

ಕೋಲ್ಕತ್ತಾ, ಡಿ. 23 (ಪಿಟಿಐ) ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌‍ಐಆರ್‌) ಅಡಿಯಲ್ಲಿ ಮೊದಲ ಹಂತದ ವಿಚಾರಣೆಯಲ್ಲಿ ಸುಮಾರು 32 ಲಕ್ಷ ಗುರುತಿಸಲಾಗದ ಮತದಾರರನ್ನು ಪತ್ತೆ ಹೆಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದ

23 Dec 2025 11:20 am
ಸರ್ಕಾರಿ ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಶಾಕ್, ರಾಜ್ಯದ ಹಲವೆಡೆ ಮನೆ-ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ

ಬೆಂಗಳೂರು,ಡಿ.23- ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ ಮತ್ತು ರಾಯಚೂರಿನಲ್ಲಿ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ಮಾಡಿ ಚಳಿ ಬಿಡಿಸಿದ್ದಾರೆ. ಭ್ರಷ್

23 Dec 2025 11:14 am
ಡಿ.25ರಂದು ಘಾಟಿ ಸುಬ್ರಹಣ್ಯ ಬ್ರಹರಥೋತ್ಸವ, ಸಕಲ ಸಿದ್ಧತೆ

ದೊಡ್ಡಬಳ್ಳಾಪುರ,ಡಿ.23- ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಘಾಟಿ ಸುಬ್ರಹಣ್ಯದಲ್ಲಿ ಇದೇ 25ರಂದು ನಡೆಯಲಿರುವ ಬ್ರಹರಥೋತ್ಸವಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ. ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿ

23 Dec 2025 11:10 am
ನಿಂತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ, ತಪ್ಪಿದ ಅನಾಹುತ

ಚಿಕ್ಕಮಗಳೂರು,ಡಿ.23- ನಗರದ ಅರಳುಗುಪ್ಪೆ ಮಲ್ಲೇಗೌಡ ಸಾರ್ವಜನಿಕ ಆಸ್ಪತ್ರೆಯ ಮುಂಭಾಗ ಜಿಲ್ಲಾ ಸರ್ಜನ್‌ ಕಚೇರಿ ಎದುರು ನಿಂತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರು ಬೆಂಕಿಯನ್ನು ನಂದಿಸಿ ಭ

23 Dec 2025 11:07 am
Horoscope (23-12-2025) : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ

ನಿತ್ಯ ನೀತಿ : ನಮ್ಮವರು ಅಂತ ಅಂದುಕೊಂಡವರೆಲ್ಲಾ ನಮ್ಮ ಜೊತೆ ಯಾವಾಗ್ಲೂ ಒಂದೇ ರೀತಿ ಇರುತ್ತಾರೆ ಅನ್ನೋದು ನಮ್ಮ ತಪ್ಪು ಕಲ್ಪನೆ. ಈ ಪ್ರಪಂಚದಲ್ಲಿ ಎಲ್ಲದಕ್ಕಿಂತ ವೇಗವಾಗಿ ಬದಲಾಗೋದು ಮನುಷ್ಯನ ಮನಸ್ಸು, ಆಲೋಚನೆ ಮಾತ್ರ..!! ಪಂಚಾ

23 Dec 2025 6:31 am
ಶ್ರೀರಾಮ್ ಫೈನಾನ್ಸ್‌ನಲ್ಲಿ 39,600 ಕೋಟಿ ರೂ. ಹೂಡಿಕೆ ಮಾಡಲಿದೆ ಜಪಾನ್‌ನ ಎಂಯುಎಫ್‌ಜಿ

ನವದೆಹಲಿ, ಡಿ.22 : ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ (“SFL”) ನ ನಿರ್ದೇಶಕರ ಮಂಡಳಿಯು ಇಂದು ನಡೆದ ತಮ್ಮ ಸಭೆಯಲ್ಲಿ, ಈಕ್ವಿಟಿ ಷೇರುಗಳ ಆದ್ಯತೆಯ ವಿತರಣೆಯ ಮೂಲಕ SFL ನಲ್ಲಿ INR 39,618 ಕೋಟಿ ( ~ USD 4.4 ಬಿಲಿಯನ್ ) ಹೂಡಿಕೆಗಾಗಿ MUFG ಬ್ಯಾಂಕ್ ಲಿಮಿಟೆಡ

22 Dec 2025 5:46 pm
ಬೆಂಗಳೂರಲ್ಲೇ ಐಪಿಎಲ್‌, ವಿಜಯ್‌ ಹಜಾರೆ ಟ್ರೋಫಿ ಪಂದ್ಯ : ಅಧಿಕಾರಿಗಳ ಜೊತೆ ಗೃಹ ಸಚಿವ ಪರಮೇಶ್ವರ್‌ ಸಭೆ

ಬೆಂಗಳೂರು,ಡಿ.22- ಐಪಿಎಲ್‌ ಮತ್ತು ವಿಜಯ್‌ ಹಜಾರೆ ಕ್ರಿಕೆಟ್‌ ಪಂದ್ಯಗಳನ್ನು ಬೆಂಗಳೂರಿನಲ್ಲೇ ನಡೆಸಲು ಪೂರಕವಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಇಂದು ಹಿರಿಯ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದಾರೆ.ಆರ್‌ಸಿಬಿ ಐಪಿಎಲ್

22 Dec 2025 5:33 pm
ಅನ್ಯಜಾತಿ ಯುವಕನ ಜೊತೆ ವಿವಾಹವಾಗಿದ್ದಕ್ಕೆ ತಂದೆಯಿಂದಲೇ ಗರ್ಭಿಣಿ ಮಗಳ ಕೊಲೆ,

ಹುಬ್ಬಳ್ಳಿ, ಡಿ. 22- ಅನ್ಯ ಜಾತಿಯ ಯುವಕನ ಜೊತೆ ಮಗಳು ಮದುವೆಯಾಗಿದ್ದಾಳೆಂಬ ಕೋಪಕ್ಕೆ ಮಗಳು ಗರ್ಭಿಣಿ ಎಂಬುವುದನ್ನೂ ಲೆಕ್ಕಿಸದೇ ಪಾಲಕರು ಮಗಳ ಮೇಲೆ ಮಾರಕಾಸಗಳಿಂದ ಹೊಡೆದು ಕೊಲೆ ಮಾಡಿದ್ದಲ್ಲದೆ, ಯುವಕನ ಕುಟುಂಬದವರ ಮೇಲೂ ಹಲ್ಲ

22 Dec 2025 5:31 pm
ಸರಗೂರು,ಆಲೂರು ತಾಲ್ಲೂಕು ಕಚೇರಿಗೆ ಬಾಂಬ್‌ ಬೆದರಿಕೆ

ಬೆಂಗಳೂರು,ಡಿ.22-ಕಳೆದ ಕೆಲವು ದಿನಗಳ ಹಿಂದೆ ಹಾಸನ, ತುಮಕೂರು ಸೇರಿದಂತೆ ವಿವಿಧ ಜಿಲ್ಲಾಧಿಕಾರಿಗಳ ಕಚೇರಿಗೆ ಬಾಂಬ್‌ ಬೆದರಿಕೆ ಸಂದೇಶ ಬಂದ ಬೆನ್ನಲ್ಲೇ ಇದೀಗ ಹಾಸನ ಜಿಲ್ಲೆಯ ಆಲೂರು ಹಾಗೂ ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕು

22 Dec 2025 5:26 pm
ಸಿಎಂ ಕುರ್ಚಿಗಾಗಿ ದೆಹಲಿಯಲ್ಲಿ ಡಿಕೆಶಿ ಕಸರತ್ತು

ಬೆಂಗಳೂರು, ಡಿ.22- ಅಧಿಕಾರ ಹಂಚಿಕೆ ಗೊಂದಲಗಳು ಗರಿ ಗೆದರಿರುವ ಸಂದರ್ಭದಲ್ಲೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಇಂದು ದೆಹಲಿಯತ್ತ ಮುಖ ಮಾಡಿದ್ದಾರೆ. ಹೈಕಮಾಂಡ್‌ ಸಮುಖದಲ್ಲಿ ಚರ್ಚೆಗೆ ವೇದಿಕೆ ಸಜ್ಜುಗೊಳಿಸುವ ಪ್ರಯತ್ನ ನ

22 Dec 2025 5:19 pm
ಜನರ ಮನರಂಜನೆಗಾಗಿ ನಿತ್ಯವೂ ಸಿಎಂ ಕುರ್ಚಿ ಕದನ ನಡೆಯುತ್ತಿದೆ : ಹೆಚ್ಡಿಕೆ ವ್ಯಂಗ್ಯ

ಚಿಕ್ಕಮಗಳೂರು,ಡಿ.22- ಜನರ ಮನರಂಜನೆಗಾಗಿ ನಿತ್ಯವೂ ಮುಖ್ಯಮಂತ್ರಿ ಗಾದಿ ಕುರ್ಚಿ ಫೈಟ್‌ ನಡೆಯುತ್ತಿದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದರು. ಬಾಳೆಹೊನ್ನೂರಿನ

22 Dec 2025 5:17 pm
ಉಪಗ್ರಹ ಉಡಾವಣೆಗೂ ಮುನ್ನ ತಿಮಪ್ಪನ ದರ್ಶನ ಪಡೆದ ಇಸ್ರೋ ವಿಜ್ಞಾನಿಗಳು

ಹೈದರಾಬಾದ್‌, ಡಿ.22- ಭವಿಷ್ಯದಲ್ಲಿ ಹಲವಾರು ಉಡಾವಣೆಗಳನ್ನು ನಡೆಸಲು ಸನ್ನದ್ಧವಾಗಿರುವ ಇಸ್ರೋ ಅಧಿಕಾರಿಗಳ ತಂಡ ಇಂದು ತಿರುಮಲ ತಿಮಪ್ಪನ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆರ್ಶೀವಾದ ಪಡೆದುಕೊಂಡಿತು. ಇಸ್ರೋ ಅಧ್ಯಕ್ಷ ಡಾ. ವಿ

22 Dec 2025 5:14 pm
ಬಾಂಗ್ಲಾದ ಮಧ್ಯಂತರ ಸರ್ಕಾರದ ವಿರುದ್ಧ ಹರಿಹಾಯ್ದ ಶೇಖ್‌ ಹಸೀನಾ

ನವದೆಹಲಿ, ಡಿ.22- ಬಾಂಗ್ಲಾದ ಮಧ್ಯಂತರ ಸರ್ಕಾರದ ವಿರುದ್ಧ ಅಲ್ಲಿನ ಮಾಜಿ ಪ್ರಧಾನಿ ಶೇಖ್‌ ಹಸೀನಾ ತಮ ಅಸಮಾಧಾನ ಹೊರ ಹಾಕಿದ್ದಾರೆ. ಬಾಂಗ್ಲಾದಲ್ಲಿ ಭುಗಿಲೆದ್ದ ಹಿಂಸಾಚಾರದ ವಿಚಾರವಾಗಿ ಭಾರತದಲ್ಲಿ ರಕ್ಷಣೆ ಪಡೆದುಕೊಂಡಿರುವ ಮಾಜ

22 Dec 2025 5:12 pm
ಎಂಜಿನ್‌ ಸಮಸ್ಯೆ : ದೆಹಲಿಗೆ ವಾಪಸಾದ ಏರ್‌ ಇಂಡಿಯಾ ವಿಮಾನ

ನವದೆಹಲಿ, ಡಿ. 22 (ಪಿಟಿಐ)- ಮುಂಬೈಗೆ ಹೊರಟಿದ್ದ ಏರ್‌ ಇಂಡಿಯಾದ ಬೋಯಿಂಗ್‌ 777 ವಿಮಾನವು ಇಂದು ಬೆಳಿಗ್ಗೆ ಬಲಭಾಗದ ಎಂಜಿನ್‌ ಸಮಸ್ಯೆಯಿಂದಾಗಿ ರಾಷ್ಟ್ರ ರಾಜಧಾನಿಗೆ ಮರಳಿದೆ ಎಂದು ಮೂಲಗಳು ತಿಳಿಸಿವೆ. ಸುಮಾರು 335 ಜನರನ್ನು ಹೊತ್ತೊಯ

22 Dec 2025 3:53 pm
ಮಲ್ಲಿಕಾರ್ಜುನ ಖರ್ಗೆ ನೆಪ ಮಾತ್ರಕ್ಕೆ ಎಐಸಿಸಿ ಅಧ್ಯಕ್ಷ..? : ‘ಕೈ’ಕಮಾಂಡ್‌ ಗೊಂದಲ

ಬೆಂಗಳೂರು, ಡಿ.22– ರಾಜ್ಯ ರಾಜಕೀಯದಲ್ಲಿನ ಗೊಂದಲಗಳನ್ನು ಬಗೆ ಹರಿಸುವ ಬದಲಾಗಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗಳು ರಾಷ್ಟ್ರಮಟ್ಟದ ಕಾಂಗ್ರೆಸ್ಸಿನಲ್ಲಿಯೂ ಗೊಂದಲಗಳಿವೆಯೇ ಎಂಬ ಅನುಮಾನ ಮೂಡುವಂತೆ ಮಾಡ

22 Dec 2025 3:51 pm
ಕಾರು ಡಿಯಾಗಿ ಹೋಟೆಲ್‌ ಕ್ಯಾಷಿಯರ್‌ ಸಾವು

ಬೆಂಗಳೂರು,ಡಿ.22- ರಸ್ತೆ ದಾಟುತ್ತಿದ್ದ ಕ್ಯಾಷಿಯರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ಹೆಚ್‌ಎಸ್‌‍ಆರ್‌ ಲೇಔಟ್‌ ಸಂಚಾರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ. ಮೂಲತಃ ಬೆಳ

22 Dec 2025 3:46 pm
ಜವಾಬ್ದಾರಿಯಾಗಿ ಹೊಸ ವರ್ಷಾಚರಣೆ ಆಚರಣೆಗೆ ಪೊಲೀಸರ ಅಭಿಯಾನ

ಬೆಂಗಳೂರು,ಡಿ.22- ನಗರದ ನಾಗರಿಕರು ಹೊಸವರ್ಷದ ಸಂಭ್ರಮಾಚರಣೆಯನ್ನು ಜಾಗೃತಿ, ಕಾಳಜಿ ಮತ್ತು ಸುರಕ್ಷತೆಯೊಂದಿಗೆ ಜವಾಬ್ದಾರಿಯುತವಾಗಿ ಆಚರಿಸುವಂತೆ ನಗರ ಪೊಲೀಸರು ಅಭಿಯಾನವನ್ನು ಪ್ರಾರಂಭಿಸಿದ್ದಾರೆ.ಸಾಮಾಜಿಕ ಜಾಲತಾಣಗಳಲ್ಲಿ

22 Dec 2025 3:44 pm
ಉಪಾಯದಿಂದ ಪತ್ನಿಯನ್ನು ಕರೆದೊಯ್ದು ಕೊಲೆ ಮಾಡಿದ ಪತಿ

ಬೆಂಗಳೂರು,ಡಿ.22- ಪತ್ನಿಯನ್ನು ಉಪಾಯವಾಗಿ ತಮ್ಮ ಸೈಟ್‌ ಬಳಿ ಕರೆದುಕೊಂಡು ಹೋಗಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಪತಿಯೇ ಕೊಲೆ ಮಾಡಿರುವ ಘಟನೆ ಬಾಗಲೂರು ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಿಟ್ಟಿಗಾನ ಹಳ್ಳಿಯ ನಿವಾಸಿ ಗ

22 Dec 2025 3:40 pm
ಗೃಹಲಕ್ಷ್ಮೀ ಯೋಜನೆಯ 5000 ಕೋಟಿ ರೂ. ಎಲ್ಲಿಗೆ ಹೋಯ್ತು..? : ಹೆಚ್‌ಡಿಕೆ ಪ್ರಶ್ನೆ

ಹಾಸನ, ಡಿ.22-ರಾಜ್ಯದ ಮಹಿಳೆಯರ ಬ್ಯಾಂಕ್‌ ಖಾತೆಗೆ ಜಮಾ ಆಗಬೇಕಿದ್ದ ಎರಡು ತಿಂಗಳ ಗೃಹಲಕ್ಷಿ ಯೋಜನೆ(Grihalakshmi scheme)ಯ ಹಣ ಎಲ್ಲಿಗೆ ಹೋಯಿತು? ಅದರ ಬಗ್ಗೆ ರಾಜ್ಯ ಸರ್ಕಾರ ಏನು ಕ್ರಮ ಕೈಗೊಂಡಿದೆ? ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಹಾಗೂ ಉಕ

22 Dec 2025 1:32 pm
ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ : 3 ವರ್ಷದಲ್ಲಿ 855 ಕೋಟಿ ರೂ ಟೋಲ್‌. ಸಂಗ್ರಹ

ಬೆಂಗಳೂರು,ಡಿ.22- ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್‌‍ವೇ (Bengaluru-Mysuru Expressway) ವಾಹನ ಸಂಚಾರಕ್ಕೆ ಮುಕ್ತವಾದ ಬಳಿಕ, ಕಳೆದ 3 ವರ್ಷಗಳಲ್ಲಿ ಎರಡು ಟೋಲ್‌ಗಳಿಂದ ಬರೋಬ್ಬರಿ 855.79 ಕೋಟಿ ರೂ.ಗಳಷ್ಟು ಟೋಲ್‌ ಸಂಗ್ರಹವಾಗಿದೆ. ಹೆದ್ದಾರಿಯಲ್ಲಿ ಎರ

22 Dec 2025 1:29 pm
ಸಿಎಂ ಕುರ್ಚಿ ಕಿತ್ತಾಟದಲ್ಲಿ ಸೊರಗಿದ ಕರ್ನಾಟಕ : ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು,ಡಿ.22- ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ ಇಬ್ಬರ ಕುರ್ಚಿ ಕಿತ್ತಾಟದಲ್ಲಿ ಕರ್ನಾಟಕ ಅಭಿವೃದ್ಧಿ ಇಲ್ಲದೆ ಸೊರಗಬೇಕಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ರಾಜ್ಯ ಸರ್ಕಾರದ ವಿರುದ್ಧ

22 Dec 2025 1:23 pm