SENSEX
NIFTY
GOLD
USD/INR

Weather

23    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಪದೇ ಪದೇ ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ಡಿಎಲ್‌ ರದ್ದು

ನವದೆಹಲಿ,ಜ.23- ಸಂಚಾರ ನಿಯಮ ಉಲ್ಲಂಘನೆಯನ್ನು ಕೇಂದ್ರ ಸರ್ಕಾರವು ಮೋಟಾರು ವಾಹನ ನಿಯಮಗಳನ್ನು ಬಿಗಿಗೊಳಿಸಿದ್ದು, ಒಂದು ವರ್ಷದೊಳಗೆ ಐದು ಅಥವಾ ಹೆಚ್ಚಿನ ಸಂಚಾರ ಉಲ್ಲಂಘನೆ ಮಾಡುವ ಚಾಲಕರಿಗೆ ಚಾಲನ ಪರವಾನಗಿಯನ್ನು ಅಮಾನತುಗೊಳಿ

23 Jan 2026 5:43 pm
ಮದ್ಯಪಾನ ಮಾಡಿ ಶಾಲಾ ವಾಹನ ಚಾಲನೆ : 26 ಚಾಲಕರ ವಿರುದ್ಧ ದೂರು ದಾಖಲು

ಬೆಂಗಳೂರು,ಜ.23-ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ ಮಾಡುತ್ತಿದ್ದ ಚಾಲಕರು ಗಳ ವಿರುದ್ಧ ನಗರ ಸಂಚಾರಿ ಪೊಲೀಸರು ಇಂದು ಬೆಳಗ್ಗೆಯಿಂದಲೇ ವಿಶೇಷ ಕಾರ್ಯಾಚರಣೆ ಕೈಗೊಂಡು 26 ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಎಚ್ಚರಿಕೆ ನೀಡಿ

23 Jan 2026 5:31 pm
ತಮ್ಮ ಅಕ್ರಮ ಮುಚ್ಚಿಕೊಳ್ಳಲು ವಿಬಿ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಚರ್ಚೆ : ಹೆಚ್ಡಿಕೆ

ಮಂಡ್ಯ : ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್ ಗೋ ಬ್ಯಾಕ್ ಎನ್ನುತ್ತಿರುವ ರಾಜ್ಯ ಕಾಂಗ್ರೆಸ್ ಏನು ಸಾಧಿಸುವುದಿಲ್ಲ. ಗೋ‌ ಬ್ಯಾಕ್ ಗವರ್ನರ್‌ ಅನ್ನೋದು ಕೇವಲ ರಾಜಕೀಯ ನಾಟಕ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀ

23 Jan 2026 4:52 pm
ಜಾರ್ಖಂಡ್‌ ಪೊಲೀಸರ ಕಾರ್ಯಾಚರಣೆ, 15 ಮಾವೋವಾದಿಗಳು ಬಲಿ

ನವದೆಹಲಿ, ಜ. 23- ಪಶ್ಚಿಮ ಸಿಂಗ್‌ಭೂಮ್‌ನಲ್ಲಿ ಕೇಂದ್ರ ಮೀಸಲು ಪೊಲೀಸ್‌‍ ಪಡೆ (ಸಿಆರ್‌ಪಿಎಫ್‌‍) ಮತ್ತು ಜಾರ್ಖಂಡ್‌ ಪೊಲೀಸರು ನಡೆಸುತ್ತಿರುವ ಜಂಟಿ ಕಾರ್ಯಾಚರಣೆಯು ಪ್ರದೇಶವನ್ನು ಮಾವೋವಾದ ಮುಕ್ತಗೊಳಿಸುವ ಅಭಿಯಾ ನದಲ್ಲಿ ಪ್

23 Jan 2026 3:51 pm
ರಾಹುಲ್‌ಗಾಂಧಿ ವಿರುದ್ಧ ಸಿಟ್ಟು : ಹೈಕಮಾಂಡ್‌ ಸಭೆ ಬಹಿಷ್ಕರಿಸಲು ತರೂರ್‌ ನಿರ್ಧಾರ

ತಿರುವಂತನಪುರಂ, ಜ.23- ರಾಹುಲ್‌ ಗಾಂಧಿ ಅಪಮಾನದಿಂದ ಕೋಪಗೊಂಡಿರುವ ಸಂಸದ ಶಶಿ ತರೂರ್‌ ಅವರು ಕೇರಳ ವಿಧಾನಸಭಾ ಚುನಾವಣೆಗೆ ಪಕ್ಷದ ಸಿದ್ಧತೆಗಳ ಕುರಿತು ಚರ್ಚಿಸಲು ಕಾಂಗ್ರೆಸ್‌‍ ಹೈಕಮಾಂಡ್‌ ಕರೆಯಲಿರುವ ಸಭೆಯಲ್ಲಿ ಭಾಗವಹಿಸದಿರ

23 Jan 2026 3:49 pm
ಬಿ.ಕೆ.ಹರಿಪ್ರಸಾದ್‌ ಅವರ ಅಂಗಿ ಹರಿದಿದ್ದು ಯಾರು..?

ಬೆಂಗಳೂರು,ಜ.23- ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರ ಭಾಷಣ ಮತ್ತು ಆನಂತರ ನಡೆದ ಬೆಳವಣಿಗೆಗಳ ಬಗ್ಗೆ ವಿಧಾನಸಭೆಯಲ್ಲಿಂದು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ರಚನಾತಕ ಚರ್ಚೆ ನಡೆಯಿ

23 Jan 2026 3:45 pm
ಪೂರ್ಣ ಭಾಷಣ ಓದದೇ ಸದನಕ್ಕೆ ಅಪಮಾನ : ರಾಜ್ಯಪಾಲರ ಕ್ಷಮೆಯಾಚನೆಗೆ ಎಚ್‌.ಕೆ.ಪಾಟೀಲ್‌ ಆಗ್ರಹ

ಬೆಂಗಳೂರು,ಜ.23- ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಸಂಪುಟದಲ್ಲಿ ಒಪ್ಪಿಗೆ ನೀಡಿದ ಭಾಷಣವನ್ನು ಪೂರ್ತಿಯಾಗಿ ಓದದೆ ಸದನಕ್ಕೆ ಅಪಮಾನ ಮಾಡಿದ್ದಾರೆ. ಈ ಕಾರಣಕ್ಕೆ ಜನತೆಯ ಬಳಿ ಕ್ಷಮೆ ಕೇಳಬೇಕಿದೆ ಎಂದು ಕಾನೂನು ಮತ್ತು ಸಂಸದೀಯ

23 Jan 2026 3:35 pm
ರೌಡಿಯಂತೆ ರಾಜ್ಯಪಾಲರನ್ನು ಅಡ್ಡಗಟ್ಟಿದ ಹರಿಪ್ರಸಾದ್‌ ಅಮಾನತಿಗೆ ಪ್ರತಿಪಕ್ಷ ಪಟ್ಟು, ಸದನ ಕೋಲಾಹಲ

ಬೆಂಗಳೂರು,ಜ.23- ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿ ನಿರ್ಗಮಿಸಿದ ವೇಳೆ ರಾಜ್ಯಪಾಲರನ್ನು ಅಡ್ಡಗಟ್ಟಿ ರೌಡಿಯಂತೆ ವರ್ತಿಸಿದ ವಿಧಾನಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಅವರನ್ನು ಸದನದಿಂದ ಅಮಾನತು ಮಾಡಬೇಕೆ

23 Jan 2026 3:32 pm
ಮೈಸೂರು ಸಿಲ್ಕ್ ಸೀರೆ ಕೊರತೆಯ ಹಿಂದೆ ಖಾಸಗಿ ಲಾಬಿ.. ?

ಉಮೇಶ್‌ ಕೋಲಿಗೆರೆಬೆಂಗಳೂರು,ಜ.23- ಕೆಎಸ್‌‍ಐಸಿಯ ಸಿಲ್ಕ್ ಸೀರೆಗಳಿಗೆ ದಿನೇ ದಿನೇ ಬೇಡಿಕೆ ಹೆಚ್ಚುತ್ತಿದ್ದರೂ, ಅಗತ್ಯದಷ್ಟು ಪೂರೈಕೆ ಮಾಡಲು ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿರುವುದರ ಹಿಂದೆ ಕಾಣದ ಶಕ್ತಿಗಳ ಕೈವಾಡ ಇರುವ ಶ

23 Jan 2026 3:30 pm
ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ಉಗ್ರಂ ಮಂಜು

ಬೆಂಗಳೂರು, ಜ.23- ಸ್ಯಾಂಡಲ್‌ವುಡ್‌ನ ಪೋಷಕ ನಟ ಉಗ್ರಂ ಮಂಜು ಅವರು ಇಂದು ಸಾಯಿ ಸಂಧ್ಯಾ ಅವರೊಂದಿಗೆ ಸಪ್ತಪದಿ ತುಳಿದಿದ್ದಾರೆ.ಧರ್ಮಸ್ಥಳದಲ್ಲಿ ಸರಳವಾಗಿ ನಡೆದ ವಿವಾಹದಲ್ಲಿ ಮಂಜು ಹಾಗೂ ಸಂಧ್ಯಾ ಅವರ ವಿವಾಹ ಮಹೋತ್ಸವದಲ್ಲಿ ಎರಡು

23 Jan 2026 3:27 pm
‘ರಾಮನಿಗಿಂತ ಗಾಂಧೀ ದೊಡ್ಡವರಾ..?’ಎಂಬ ಚರ್ಚೆ ಹುಟ್ಟು ಹಾಕಿದೆ ಬಿಜೆಪಿ : ಸುಧೀರ್‌ಕುಮಾರ ಮುರೋಳ್ಳಿ

ಹುಬ್ಬಳ್ಳಿ, ಜ.23: ಕೇಂದ್ರ ಸರ್ಕಾರ ಒಂದು ಬಡವರ ,ಜನಪರ ಯೋಜನೆಯ ಹೆಸರನ್ನ ಬದಲಾವಣೆ ಮಾಡುವ ಮೂಲಕ ಅನೇಕ ಗೊಂದಲಕ್ಕೆ ಅವಕಾಶ ಮಾಡಿಕೊಟ್ಟಿದ್ದು ಮನ್ರೇಗಾ ಯೋಜನೆಯ ಹೆಸರನ್ನ ಬದಲಾವಣೆ ಮೂಲಕರಾಮನಿಗಿಂತ ಗಾಂಧೀ ದೊಡ್ಡವರಾ ಎಂಬ ಚರ್ಚ

23 Jan 2026 1:20 pm
ಮನೇಗ್ರಾ ಯೋಜನೆ ಮರು ನಾಮಕರಣದಿಂದಾಗುವ ಸಮಸ್ಯೆ ಕುರಿತು ಜನರಿಗೆ ಜಾಗೃತಿ ಮೂಡಿಸಿ : ವಿನಯ ಕುಮಾರ್ ಸೊರಕೆ

ಹುಬ್ಬಳ್ಳಿ: ಇಂದು ಭಾರತೀಯ ಜನತಾ ಪಕ್ಷದ ಎನ್ ಡಿಎ ಅತ್ಯಂತ ಕೆಟ್ಟ ಹಾಗೂ ಜನವಿರೋಧಿ ಆಡಳಿತ ನಡೆಸುತ್ತಿದ್ದು ತನ್ನ ಲಾಭಕ್ಕಾಗಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಹೆಸರು ಬದಲಾವಣೆ ಮಾಡಿದೆ ಎಂದು ಇದರ ವಿರುದ್ಧ ಜನಾಂದಲೋನ ರ

23 Jan 2026 12:57 pm
ಬೆಂಗಳೂರಲ್ಲಿ ಮೈಲಾರಿ ದೋಸೆ ಹೋಟೆಲ್‌ ಶಾಖೆ ಉದ್ಘಾಟಿಸಿ ದೋಸೆ ಸವಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜ.23-ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ಒರಿಜಿನಲ್‌ ವಿನಾಯಕ ಮೈಲಾರಿ-1938 ಹೋಟೆಲ್‌ನ ಬೆಂಗಳೂರು ಶಾಖೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.ಇಂದಿರಾನಗರದ 80 ಅಡಿ ರಸ್

23 Jan 2026 12:51 pm
ಬೆಂಗಳೂರಿನ ಜೈವಿಕ ಉದ್ಯಾನಕ್ಕೆ ವಿಶ್ವಗುರು ಬಸವಣ್ಣನವರ ಹೆಸರು : ಸಚಿವ ಖಂಡ್ರೆಗೆ ಸಿದ್ದಗಂಗಾ ಶ್ರೀಗಳಿಂದ ಶ್ಲಾಘನೆ

ತುಮಕೂರು,ಜ.23-ಒಂದೂವರೆ ಶತಮಾನದ ಬಳಿಕ ಬೆಂಗಳೂರಿನಲ್ಲಿ ಬೃಹತ್‌ ಉದ್ಯಾನ ನಿರ್ಮಿಸಿ ಅದಕ್ಕೆ ವಿಶ್ವಗುರು ಬಸವಣ್ಣ ಜೈವಿಕ ಉದ್ಯಾನ ಎಂದು ಹೆಸರಿಡಲು ಸಂಪುಟದ ಅನುಮೋದನೆ ಪಡೆದಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್

23 Jan 2026 12:44 pm
ವಿಶ್ವದಲ್ಲೇ ಎರಡನೇ ಅತಿ ಹೆಚ್ಚು ಟ್ರಾಫಿಕ್‌ ಇರುವ ನಗರ ಬೆಂಗಳೂರಂತೆ…!

ಬೆಂಗಳೂರು, ಜ. 23- ಸಿಲಿಕಾನ್‌ ಸಿಟಿ ಎಂಬ ಖ್ಯಾತಿಗೆ ಒಳಗಾಗಿರುವ ಬೆಂಗಳೂರು ಇದೀಗ ವಿಶ್ವದಲ್ಲೇ ಅತಿ ಹೆಚ್ಚು ವಾಹನ ದಟ್ಟಣೆ ಹೊಂದಿರುವ ಎರಡನೇ ನಗರ ಎಂಬ ಅಪಖ್ಯಾತಿಗೂ ಪಾತ್ರವಾಗಿದೆ. ಖಾಸಗಿ ಸಂಸ್ಥೆ ಟಾಮ್‌ ಟಾಮ್‌ ಬಿಡುಗಡೆ ಮಾಡಿ

23 Jan 2026 12:37 pm
ಹಳ್ಳಿ ಜೀವನಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ

ಕಲಬುರಗಿ,ಜ.23-ಹಳ್ಳಿ ಜೀವನಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ತಾಲ್ಲೂಕಿನ ಸಿದ್ದೇಶ್ವರ ಕಾಲೋನಿ ನಿವಾಸಿ ಅನುಸೂಯ (26) ಆತಹತ್ಯೆಗೆ ಶರಣಾದ ನವವಿವಾಹಿತೆ. ಅತ್ತೆ ಮಗನನ್ನು ಪ್ರೀತಿಸುತ್ತಿ

23 Jan 2026 12:34 pm
ಜಿಬಿಎ ಚುನಾವಣಾ ಮೀಸಲಾತಿ ಆಕ್ಷೇಪಣೆ ಸಲ್ಲಿಕೆಗೆ ಇಂದು ಕೊನೆ ದಿನ

ಬೆಂಗಳೂರು, ಜ.23- ಗ್ರೇಟರ್‌ ಬೆಂಗಳೂರು ಚುನಾವಣೆ ಮೀಸಲಾತಿ ಕುರಿತು ಇದುವರೆಗೂ 700ಕ್ಕೂ ಹೆಚ್ಚು ಆಕ್ಷೇಪಣೆಗಳು ಸಲ್ಲಿಕೆಯಾಗಿವೆ.ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಗೆ ನಿಗದಿಪಡಿಸಲಾಗಿದ್ದ ಮೀಸಲಾತಿಗೆ ಆಕ್ಷೇಪಣೆ

23 Jan 2026 12:31 pm
ಬೆಂಗಳೂರಲ್ಲಿ ಬೈಕ್‌ ಟ್ಯಾಕ್ಸಿ ನಿಷೇಧ ತೆರವುಗೊಳಿಸಿದ ಹೈಕೋರ್ಟ್‌

ಬೆಂಗಳೂರು, ಜ.23-ನಗರದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ವಿಧಿಸಿದ್ದ ನಿಷೇಧವನ್ನು ಹೈಕೋರ್ಟ್‌ ರದ್ದುಗೊಳಿಸಿದೆ. ಈ ತೀರ್ಪು ನಗರದಲ್ಲಿ ಮತ್ತೆ ಬೈಕ್‌ ಟ್ಯಾಕ್ಸಿ ಸೇವೆ ಅರಂಭಿಸಲು ಗ್ರೀನ್‌ ಸಿಗ್ನಲ್‌ ದೊರಕಿಸಿಕೊಟ್ಟಂತಾಗಿದೆ.

23 Jan 2026 12:30 pm
ಪ್ರಯಾಗರಾಜ್‌ : ಮಾಘ ಮೇಳದಲ್ಲಿ 1 ಕೋಟಿಗೂ ಹೆಚ್ಚು ಭಕ್ತರಿಂದ ಗಂಗಾ ಸ್ನಾನ

ಪ್ರಯಾಗರಾಜ್‌‍, ಜ.23:ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಾಘ ಮೇಳದಲ್ಲಿ ಇಂದು ನಡೆದ ಬಸಂತ್‌ ಪಂಚಮಿ ಸ್ನಾನ ಮಹೋತ್ಸವದ ಸಂದರ್ಭದಲ್ಲಿ ಒಂದು ಕೋಟಿಗೂ ಹೆಚ್ಚು ಭಕ್ತರು ಗಂಗಾ ಮತ್ತು ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ತ

23 Jan 2026 11:11 am
ಅಂಡಮಾನ್‌ನಲ್ಲಿ ನೇತಾಜಿ ಪರಂಪರೆ ಕುರಿತ ಪ್ರದರ್ಶನ

ನವದೆಹಲಿ, ಜನವರಿ 23 (ಪಿಟಿಐ) ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್‌ ಚಂದ್ರ ಬೋಸ್‌‍ ಅವರ ಜೀವನ ಮತ್ತು ಪರಂಪರೆಯ ಕುರಿತಾದ ಪ್ರದರ್ಶನ, ಡ್ರೋನ್‌ ಪ್ರದರ್ಶನ ಮತ್ತು ಸಾಂಸ್ಕೃತಿಕ ಪ್ರದರ್ಶನಗಳನ್ನು ಅಂಡಮಾನ್‌ ಮತ್ತು ನಿಕೋಬ

23 Jan 2026 10:43 am
ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕಣ್ಮನ ಸೆಳೆಯಲಿದೆ ಕರುನಾಡಿನ “ಮಿಲೆಟ್‌ ಟು ಮೈಕ್ರೊಚಿಪ್‌”ಸ್ತಬ್ಧಚಿತ್ರ

ನವದೆಹಲಿ/ಬೆಂಗಳೂರು, ಜ.23- ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಅಂಗವಾಗಿ ಕೆಂಪು ಕೋಟೆಯಲ್ಲಿ ಆಯೋಜಿಸುವ ಭಾರತ ಪರ್ವದಲ್ಲಿ ಕರ್ನಾಟಕವು ಈ ಪಯಣವನ್ನು ಸಂಕೇತಿಸುವಂತೆ ಸಿರಿಧಾನ್ಯದಿಂದ ಮೈಕ್ರೋಚಿಪ್‌ವರೆಗೆ (ಮಿಲ್ಲೆಟ್

23 Jan 2026 10:40 am
ನಿರ್ಭೀತ ದೇಶಭಕ್ತಿಯ ಪ್ರತಿರೂಪ ನೇತಾಜಿ ಜನ್ಮದಿನ : ನಮನ ಸಲ್ಲಿಸಿದ ಪ್ರಧಾನಿ ಮೋದಿ

ನವದೆಹಲಿ, ಜ. 23 (ಪಿಟಿಐ) ಪ್ರಧಾನಿ ನರೇಂದ್ರ ಮೋದಿ ಅವರು ನೇತಾಜಿ ಸುಭಾಷ್‌ ಚಂದ್ರ ಬೋಸ್‌‍ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ಸಲ್ಲಿಸಿದರು, ಅವರು ನಿರ್ಭೀತ ನಾಯಕತ್ವ ಮತ್ತು ಅಚಲ ದೇಶಭಕ್ತಿಯ ಪ್ರತಿರೂಪವಾಗಿದ್ದರು ಎಂ

23 Jan 2026 10:36 am
ರಾಜ್ಯಪಾಲರ ಮೂಲಕ ಸಂವಿಧಾನ ಬಾಹಿರ ಕೆಲಸ: ಸೊರಕೆ ಟೀಕೆ

ಹುಬ್ಬಳ್ಳಿ:ಜ. 22, ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆ ಗೆ ವಿರುದ್ಧ ವಾಗಿ ನಡೆದುಕೊಳ್ಳುತ್ತಿದೆ. ರಾಜ್ಯಪಾಲರ ಮೂಲಕ ಸಂವಿಧಾನ ಬಾಹಿರ ಕೆಲಸ ಮಾಡಿಸುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ ಸೊರಕೆ ಟೀಕಿಸಿ

22 Jan 2026 8:59 pm
ಸೇನಾ ವಾಹನ ಕಮರಿಗೆ ಉರುಳಿ ಹತ್ತು ಯೋದರು ಸಾವು

ಜಮ್ಮು, ಜ.22- ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸೇನಾ ವಾಹನವೊಂದು ರಸ್ತೆಯಿಂದ ಜಾರಿ ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಹತ್ತು ಯೋಧರು ಸಾವನ್ನಪ್ಪಿದ್ದಾರೆ. ಭಾದೇವಾರ್‌-ಚಂಬಾ ಅಂತರರಾಜ್ಯ ರಸ್ತೆಯ ಖನ್ನಿ ಮೇಲ್ಭಾಗದಲ್ಲಿ ಈ ಅಪಘಾತ

22 Jan 2026 3:32 pm
ರಾಜ್ಯಪಾಲರಿಗೆ ಅಪಮಾನ: ವಿಧಾನಸಭೆಯಲ್ಲಿ ಆಡಳಿತ –ವಿಪಕ್ಷಗಳ ನಡುವೆ ವಾಕ್ಸಮರ

ಬೆಂಗಳೂರು,ಜ.22- ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಿ ನಿರ್ಗಮಿಸುವ ವೇಳೆ ರಾಜ್ಯಪಾಲರಿಗೆ ಅಪಮಾನ ಮಾಡಿದವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಬಿಜೆಪಿ ಶಾಸಕರು ಆಗ್ರಹಿಸಿದರೆ, ರಾಷ್ಟ್ರಗೀತೆಗೆ ರಾಜ್ಯ

22 Jan 2026 3:26 pm
ಗದ್ದಲದ, ಗೊಂದಲದ ನಡುವೆಯೇ ಭೀಮಣ್ಣ ಖಂಡ್ರೆ ಸೇರಿ ಅಗಲಿದ ಗಣ್ಯರಿಗೆ ವಿಧಾನಸಭೆಯಲ್ಲಿ ಶ್ರದ್ಧಾಂಜಲಿ

ಬೆಂಗಳೂರು,ಜ.22- ರಾಜ್ಯದ ಮಾಜಿ ಸಚಿವರಾದ ಡಾ.ಭೀಮಣ್ಣ ಖಂಡ್ರೆ, ವಿಧಾನಸಭೆಯ ಮಾಜಿ ಸದಸ್ಯರಾದ ಕೆ.ಲಕ್ಕಣ್ಣ ಮತ್ತು ವಿಶ್ವ ವಿಖ್ಯಾತ ಪರಿಸರ ವಿಜ್ಞಾನಿ ಪ್ರೊ ಮಾಧವ ಗಾಡ್ಗೀಳ್‌ ಅವರ ನಿಧನಕ್ಕೆ ವಿಧಾನಸಭೆಯಲ್ಲಿಂದು ಭಾವಪೂರ್ಣ ಸಂತ

22 Jan 2026 3:21 pm
ಹೊತ್ತಿ ಉರಿದ ಶೋರೂಂ: 50 ದ್ವಿಚಕ್ರ ವಾಹನಗಳು ಸುಟ್ಟು ಕರಕಲು

ಬೆಂಗಳೂರು,ಜ.22-ದ್ವಿಚಕ್ರ ವಾಹನ ಶೋರೂಂ ಹಾಗೂ ಸರ್ವಿಸ್‌‍ ಸೆಂಟರ್‌ನಲ್ಲಿ ರಾತ್ರಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಪರಿಣಾಮ 50 ವಾಹನಗಳು ಸುಟ್ಟು ಕರಕಲಾಗಿರುವ ಘಟನೆ ಕೆ.ಆರ್‌ಪುರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ

22 Jan 2026 3:13 pm
ರಾಜ್ಯಪಾಲರಿಂದ ಸಂವಿಧಾನ ಉಲ್ಲಂಘನೆ : ಕಾನೂನು ಹೋರಾಟಕ್ಕೆ ಸರ್ಕಾರ ಚಿಂತನೆ

ಬೆಂಗಳೂರು, ಜ.22- ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ ಎಂದು ಮುಖ್

22 Jan 2026 1:36 pm
ಯಸ್‌‍..ನಾನು ಸರ್ವಾಧಿಕಾರಿ ಏನೀವಾಗ; ಟ್ರಂಪ್‌

ವಾಷಿಂಗ್ಟನ್‌, ಜ. 22: ಯಸ್‌‍ ನಾನು ಸರ್ವಾಧಿಕಾರಿ ಏನೀವಾಗ ಎಂದು ಸ್ವತಃ ಅಮೆರಿಕ ಅಧ್ಯಕ್ಷ ಡೊನಾಲ್‌್ಡ ಟ್ರಂಪ್‌ ಹೇಳಿಕೊಂಡಿದ್ದಾರೆ.ಟ್ರಂಪ್‌ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದಾಗಿನಿಂದ ಹಲವು ಸಂದರ್ಭಗಳಲ್ಲಿ ಸರ

22 Jan 2026 12:52 pm
ರಾಜ್ಯಪಾಲರಿಗೆ ಅಗೌರವ ತೋರಿದ ಶಾಸಕರ ವಿರುದ್ಧ ಶಿಸ್ತು ಕ್ರಮಕ್ಕೆ ಅಶೋಕ್‌ ಆಗ್ರಹ

ಬೆಂಗಳೂರು,ಜ.22- ರಾಜ್ಯಪಾಲರಿಗೆ ಅಗೌರವ ತೋರಿದ ವಿಧಾನಸಭೆ ಮತ್ತು ವಿಧಾನಪರಿಷತ್‌ನ ಸದಸ್ಯರುಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಅವರಿ

22 Jan 2026 12:46 pm
ಮಕ್ಕಳ ಅಶ್ಲೀಲ ಚಿತ್ರ ಪ್ರಸಾರ ಮಾಡುತ್ತಿದ್ದವನ ಬಂಧನ

ಮಲಪ್ಪುರಂ, ಜ. 22 (ಪಿಟಿಐ) ಸಾಮಾಜಿಕ ಮಾಧ್ಯಮ ವೇದಿಕೆಗಳು ಮತ್ತು ಅಶ್ಲೀಲ ವೆಬ್‌ಸೈಟ್‌ಗಳ ಮೂಲಕ ಮಕ್ಕಳ ಅಶ್ಲೀಲ ಚಿತ್ರಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಕೇರಳದ ನೀಲಂಬೂರಿನಲ್ಲಿ 20 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪ

22 Jan 2026 10:41 am
ರೋಹಿತ್‌ ಶರ್ಮಾಗೆ ಗೌರವ ಡಾಕ್ಟರೇಟ್‌

ನವದೆಹಲಿ, ಜ.22- ಟಿ 20 ವಿಶ್ವಕಪ್‌ ಚಾಂಪಿಯನ್‌ ನಾಯಕ ರೋಹಿತ್‌ ಶರ್ಮಾಗೆ ಗೌರವ ಡಾಕ್ಟರೇಟ್‌ ಲಭಿಸಿದೆ. ಕ್ರಿಕೆಟ್‌ ಜೀವನದಲ್ಲಿ ತೋರಿರುವ ಸಾಧನೆ, ಸಮರ್ಪಣೆ ಹಾಗೂ ಭಾರತದ ಕ್ರಿಕೆಟ್‌ ಅಭಿವೃದ್ಧಿಗೆ ತಮ ನಾಯಕತ್ವದಲ್ಲಿ ನೀಡಿರುವ ಕ

22 Jan 2026 10:02 am
ಇಂದಿನ ಪಂಚಾಂಗ ರಾಶಿಭವಿಷ್ಯ (22-01-2026)

ನಿತ್ಯ ನೀತಿ : ಸ್ವರ‍್ಥಿಗಳು ಕೇವಲ ತೋರಿಸಿಕೊಳ್ಳುವುದಕ್ಕೆ ಸಂಬಂಧಗಳನ್ನು ಮಾಡಿಕೊಳ್ಳುತ್ತಾರೆ ಮತ್ತು ಅದು ಪ್ರಯೋಜನಕಾರಿ ಆಗುವವರೆಗೆ ಒಟ್ಟಿಗೆ ಇರುತ್ತಾರೆ, ಉದ್ದೇಶ ಮುಗಿದ ನಂತರ ಮುಖ ತಿರುಗಿಸಿಕೊಂಡು ಹೋಗುತ್ತಾರೆ. ಪಂಚಾ

22 Jan 2026 9:43 am
ಬಾಹ್ಯಾಕಾಶದಿಂದ ಭೂಮಿಯನ್ನು ನೋಡಿದಾಗ ಮನುಷ್ಯರ ವಾದ ಮೂರ್ಖತನ ಎಂದು ತೋರುತ್ತದೆ: ಸುನಿತಾ ವಿಲಿಯಮ್ಸ್

ನವದೆಹಲಿ, ಜ.21-ಬಾಹ್ಯಾಕಾಶ ಪ್ರಯಾಣವು ಸಾಮಾನ್ಯವಾಗಿ ಜೀವನದ ಬಗೆಗಿನ ತನ್ನ ದೃಷ್ಟಿಕೋನವನ್ನು ಬದಲಾಯಿಸಿದೆ ಮತ್ತು ಬಾಹ್ಯಾಕಾಶದಿಂದ ಭೂಮಿಯನ್ನು ಒಂದು ಗ್ರಹ ಎಂದು ನೋಡಿದಾಗ ಮಾನವರು ಸಮಸ್ಯೆಗಳ ಬಗ್ಗೆ ವಾದಿಸುವ ಅಥವಾ ಭಿನ್ನಾಭ

21 Jan 2026 4:52 pm
ಯುವತಿಗಾಗಿ ಹರಿಯಾಣದಿಂದ ಬೆಂಗಳೂರಿಗೆ ಬಂದ ಪಾಗಲ್‌ ಪ್ರೇಮಿ ಅರೆಸ್ಟ್

ಬೆಂಗಳೂರು,ಜ.21-ಇನ್‌ಸ್ಟಾದಲ್ಲಿ ಯುವತಿಯನ್ನು ನೋಡಿ ಮನಸೋತ ಪಾಗಲ್‌ ಪ್ರೇಮಿಯೊಬ್ಬ ಅಶ್ಲೀಲ ಮೆಸೇಜ್‌ ಮಾಡಿದ್ದಲ್ಲದೆ ಆಕೆಯನ್ನು ಹುಡುಕಿಕೊಂಡು ಹರಿಯಾಣದಿಂದ ನಗರಕ್ಕೆ ಬಂದಿದ್ದ ಆರೋಪಿ ಇದೀಗ ಪೊಲೀಸರ ಕೈಗೆ ಸಿಕ್ಕಿ ಬಿದ್ದ

21 Jan 2026 4:39 pm
ಹಾಸನ ಸಮಾವೇಶ ಚುನಾವಣಾ ತಯಾರಿಗೆ ಸಂದೇಶ: HDK

ಹಾಸನ,ಜ.21- ಪ್ರಾದೇಶಿಕ ಹಿನ್ನೆಲೆಯುಳ್ಳ ಜೆಡಿಎಸ್‌‍ ಪಕ್ಷಕ್ಕೆ 25 ರ‍್ಷಗಳು ತುಂಬಿರುವುದರಿಂದ ಬೆಳ್ಳಿಹಬ್ಬ ಆಚರಿಸುತ್ತಿದ್ದು, ಜ.24 ರಂದು ಹಾಸನದಲ್ಲಿ ಸಮಾವೇಶ ನಡೆಸುತ್ತೇವೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖ

21 Jan 2026 4:33 pm
ಶಾಸಕಿ ಕರೆಮ್ಮಗೆ ಬೆದರಿಕೆ: ಆರೋಪಿಗಳ ಬಂಧನಕ್ಕೆ ಜೆಡಿಎಸ್‌ ಆಗ್ರಹ

ಬೆಂಗಳೂರು,ಜ.21- ದೇವದುರ್ಗದ ಶಾಸಕರಾದ ಕರೆಮ್ಮ ಜಿ. ನಾಯಕ ಅವರಿಗೆ ಬೆದರಿಕೆ ಹಾಕಿರುವ ಮರಳು ಮಾಫಿಯಾ ದಂಧೆಕೋರರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಜೆಡಿಎಸ್‌‍ ಆಗ್ರಹಿಸಿದೆ. ಜೆ.ಪಿ.ಭವನದಲ್ಲಿಂದು ಸುದ್ದಿಗೋ

21 Jan 2026 4:26 pm
ಉಡುಪಿ ಡಿಸಿ ವಜಾಕ್ಕೆ ಪತ್ರ : ಟೀಕೆಗೆ ಗುರಿಯಾದ ಕಾಂಗ್ರೆಸ್‌‍ ನಡೆ

ಬೆಂಗಳೂರು, ಜ.21- ಆರ್‌ಎಸ್‌‍ಎಸ್‌‍ ಧ್ವಜ ಎತ್ತಿ ಹಿಡಿದಿದ್ದ ಉಡುಪಿ ಜಿಲ್ಲಾಧಿಕಾರಿ ಟಿ.ಕೆ.ಸ್ವರೂಪ ಅವರ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್‌‍ ಆಗ್ರಹಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಕಾಂ

21 Jan 2026 4:11 pm
ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸರಣೆಗೆ ಹರಿದುಬಂದ ಭಕ್ತಸಾಗರ

ತುಮಕೂರು,ಜ.21- ರ‍್ನಾಟಕ ರತ್ನ, ಪದಭೂಷಣ, ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 7ನೇ ರ‍್ಷದ ಪುಣ್ಯ ಸಂಸರಣೋತ್ಸವ ಅಂಗವಾಗಿ ಶ್ರೀಗಳ ಗದ್ದುಗೆಗೆ ಪೀಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿಯವ

21 Jan 2026 3:45 pm
ಶಾಸಕಿ ಕರೆಮ್ಮಗೆ ಬೆದರಿಕೆ: ಆರೋಪಿಗಳ ಬಂಧನಕ್ಕೆ ರಶ್ಮಿ ರಾಮೇಗೌಡ ಒತ್ತಾಯ

ಬೆಂಗಳೂರು- ದೇವದುರ್ಗದ ಶಾಸಕರಾದ ಕರೆಮ್ಮ ಜಿ. ನಾಯಕ ಅವರಿಗೆ ಬೆದರಿಕೆ ಹಾಕಿರುವ ಮರಳು ಮಾಫಿಯಾ ದಂಧೆಕೋರರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಜೆಡಿಎಸ್ ಆಗ್ರಹಿಸಿದೆ. ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿಯಲ್ಲ

21 Jan 2026 2:52 pm
ದ್ವೇಷ ಭಾಷಣ, ಬಂದೂಕು ಕಾನೂನುಗಳಿಗೆ ತಿದ್ದುಪಡಿ ತಂದ ಆಸ್ಟ್ರೇಲಿಯಾ

ಮೆಲ್ಬರ್ನ್, ಜ. 21 (ಎಪಿ) ಕಳೆದ ತಿಂಗಳು ಸಿಡ್ನಿಯಲ್ಲಿ ನಡೆದ ಯಹೂದಿ ಉತ್ಸವದಲ್ಲಿ ಇಬ್ಬರು ಗುಂಡು ಹಾರಿಸಿ 15 ಜನರನ್ನು ಕೊಂದ ಘಟನೆಗೆ ಪ್ರತಿಕ್ರಿಯೆಯಾಗಿ ದ್ವೇಷ ಭಾಷಣ ಮತ್ತು ಬಂದೂಕು ಕಾನೂನುಗಳಿಗೆ ಆಸ್ಟ್ರೇಲಿಯಾ ತಿದ್ದುಪಡಿ

21 Jan 2026 1:12 pm
6 ಲಕ್ಷ ಕೋಟಿ ರೂ. ಹೂಡಿಕೆಗೆ ಮುಂದಾದ ಅದಾನಿ ಸಮೂಹ

ದಾವೋಸ್‌‍, ಜ. 21 (ಪಿಟಿಐ) ದೇಶದ ಬೆಳವಣಿಗೆಗೆ ಆದ್ಯತೆ ನೀಡುವ ಉದ್ದೇಶದಿಂದ ವಾಯುಯಾನ, ಶುದ್ಧ ಇಂಧನ, ನಗರ ಮೂಲಸೌಕರ್ಯ, ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳು ಮತ್ತು ಮುಂದುವರಿದ ಉತ್ಪಾದನೆಯಲ್ಲಿ ರೂ. 6 ಲಕ್ಷ ಕೋಟಿಗೂ ಹೆಚ್ಚಿನ ಹೂಡಿಕೆಗ

21 Jan 2026 12:59 pm
ಜಪಾನ್‌ ಮಾಜಿ ಪ್ರಧಾನಿ ಹತ್ಯೆ ಆರೋಪಿಗೆ ಜೀವಾವಧಿ ಶಿಕ್ಷೆ

ಟೋಕಿಯೊ, ಜ. 21 (ಎಪಿ) ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರನ್ನು ಹತ್ಯೆ ಮಾಡಿದ್ದ ಆರೋಪಿಗೆ ಅಲ್ಲಿನ ನ್ಯಾಯಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿಯನ್ನು ಟೆಟ್ಸು ಯಾ ಯಮಗಾಮಿ ಎಂದು ಗುರುತಿಸಲಾ

21 Jan 2026 12:51 pm
ವಿಬಿಜಿ ರಾಮ್‌ ಜಿ ಬಗ್ಗೆ ರಾಜ್ಯ ಬಿಜೆಪಿ ಶಾಸಕರಿಗೆ ಶಿವರಾಜ್‌ ಸಿಂಗ್‌ ಪಾಠ

ಬೆಂಗಳೂರು,ಜ.21- ನಾಳೆಯಿಂದ ವಿಧಾನಮಂಡಲದ ಉಭಯ ಸದನಗಳ ಜಂಟಿ ವಿಶೇಷ ಅಧಿವೇಶನ ಆರಂಭವಾಗಲಿದ್ದು, ಸದನದಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದಿದೆ. ವಿಶೇಷವಾಗಿ ಈ ಅಧಿವೇಶನದಲ್

21 Jan 2026 12:20 pm
233 ವರ್ಷದ ಪುರಾತನ ವಾಲೀಕಿ ರಾಮಾಯಣದ ಹಸ್ತಪ್ರತಿ ಅಯೋಧ್ಯೆ ವಸ್ತುಸಂಗ್ರಹಾಲಯಕ್ಕೆ ಹಸ್ತಾಂತರ

ನವದೆಹಲಿ, ಜ. 21 (ಪಿಟಿಐ) ವಾಲ್ಮೀಕಿಯ ರಾಮಾಯಣದ 233 ವರ್ಷದಗಳಷ್ಟು ಹಳೆಯದಾದ ಅಪರೂಪದ ಸಂಸ್ಕೃತ ಹಸ್ತಪ್ರತಿಯನ್ನು ಅಯೋಧ್ಯೆಯ ರಾಮ ಕಥಾ ವಸ್ತುಸಂಗ್ರಹಾಲಯಕ್ಕೆ ಉಡುಗೊರೆಯಾಗಿ ನೀಡಲಾಗಿದೆ ಎಂದು ಸಂಸ್ಕೃತಿ ಸಚಿವಾಲಯ ತಿಳಿಸಿದೆ.ಒಂ

21 Jan 2026 12:06 pm
ಬೆಳಗಾವಿಯಲ್ಲಿ ಕಳ್ಳ ಸಾಗಣೆ ಮಾಡುತ್ತಿದ್ದ 17 ಸಾವಿರ ಲೀಟರ್‌ ಡಿಸೇಲ್‌ ಜಪ್ತಿ

ಬೆಳಗಾವಿ,ಜ.21-ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಕೋಟಿ ಕೋಟಿ ತೆರಿಗೆ ವಂಚಿಸಿ ಗಲ್‌್ಫ ರಾಷ್ಟ್ರಗಳಿಂದ ರಾಜ್ಯಕ್ಕೆ ಡೀಸೆಲ್‌ ತರಿಸಿಕೊಂಡು ಇಲ್ಲಿ ಮಾರಾಟ ಮಾಡುತ್ತಿದ್ದ ಅಕ್ರಮ ಜಾಲವೊಂದನ್ನು ನಗರದ ಮಾಳಮಾರುತಿ ಠಾಣೆ ಪೊಲೀಸ

21 Jan 2026 11:47 am
ಪಾಕ್ ನ ಕರಾಚಿಯಲ್ಲಿ ಬೆಂಕಿ ಅವಘಡ : 28ಕ್ಕೆ ಏರಿದ ಸಾವಿನ ಸಂಖ್ಯೆ

ಕರಾಚಿ(ಪಾಕಿಸ್ತಾನ),ಜ.21- ಕರಾಚಿಯಲ್ಲಿರುವ ಶಾಪಿಂಗ್‌ ಪ್ಲಾಜಾದಲ್ಲಿ ಸಂಭವಿಸಿದ ಬೆಂಕಿ ಅವಶೇಷಗಳಲ್ಲಿ ಇದುವರೆಗೂ ಕನಿಷ್ಠ 28 ಜನರು ಸಾವನ್ನಪ್ಪಿದ್ದಾರೆ, ಇನ್ನೂ 80 ಜನರು ಕಣರೆಯಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸ

21 Jan 2026 10:15 am
ಇಂದಿನ ಪಂಚಾಂಗ ರಾಶಿಭವಿಷ್ಯ (21-01-2026)

ನಿತ್ಯ ನೀತಿ : ದುಡ್ಡು ಇದ್ರೆ ಅದು ಖರ್ಚು ಆಗೋವರೆಗೂ ಮಾತ್ರ ಬೆಲೆ ಇರುತ್ತೆ. ಒಳ್ಳೆತನ ಇದ್ರೆ ಸಾಯೋವರೆಗೂ ಮನಸ್ಸಿನಲ್ಲಿ ಜಾಗ ಇರುತ್ತೆ.. ಪಂಚಾಂಗ : 21-01-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಮಾಘ / ಪ

21 Jan 2026 6:31 am
ಲಕ್ಕುಂಡಿ : ರಾಶಿ ರಾಶಿ ಶಿಲ್ಪಕಲೆಗಳು ಪತ್ತೆ

ಗದಗ,ಜ.20- ಲಕ್ಕುಂಡಿ ಶಿಲ್ಪಕಲೆಗಳ, ದೇವಾಲಯಗಳ ಸ್ವರ್ಗ, ಇಲ್ಲಿ ಚಿನ್ನದ ನಿಧಿ ಸಿಕ್ಕ ಬೆನ್ನಲ್ಲೇ ಉತ್ಖನನ ಕಾರ್ಯ ಆರಂಭ ವಾಗಿದೆ. ಕೋಟೆ ಗೋಡೆಯಲ್ಲಿ ಹುದುಗಿ ಹೋಗಿರುವ ರಾಶಿ ರಾಶಿ ಶಿಲ್ಪಕಲೆಗಳು ಪತ್ತೆಯಾಗಿವೆ. ಉತ್ಖನನ ನಡೆಯುತ್

20 Jan 2026 4:51 pm
ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುಣ್ಯ ಸಂಸ್ಮರಣೋತ್ಸವಕ್ಕೆ ಸಕಲ ಸಿದ್ಧತೆ

ತುಮಕೂರು,ಜ.20- ಕರ್ನಾಟಕ ರತ್ನ, ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ ಶ್ರೀ ಶಿವಕುಮಾರಸ್ವಾಮೀಜಿಯವರ ಏಳನೆ ಪುಣ್ಯ ಸಂಸ್ಮರಣೋತ್ಸವಕ್ಕೆನಾಳೆ ಶ್ರೀ ಸಿದ್ಧಗಂಗಾ ಮಠದಲ್ಲಿ ನಡೆಯಲಿದ್ದು, ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ ಭಾಗ

20 Jan 2026 4:28 pm
ರಾಷ್ಟ್ರಗೀತೆಗೆ ಅಪಮಾನ ಸಹಿಸದೆ ಭಾಷಣ ಮಾಡಿಲ್ಲ; ರಾಜ್ಯಪಾಲ ರವಿ

ಚೆನ್ನೈ, ಜ.20- ತಮಿಳುನಾಡು ವಿಧಾನಸಭೆಯಲ್ಲಿ ರಾಷ್ಟ್ರಗೀತೆಯನ್ನು ಅವಮಾನಿಸಿದ ಕಾರಣ ನಾನು ಭಾಷಣ ಮಾಡದೆ ಹೊರ ಬರಬೇಕಾಯಿತು ಎಂದು ರಾಜ್ಯಪಾಲ ಆರ್‌.ಎನ್‌.ರವಿ ಸಮಜಾಯಿಷಿ ನೀಡಿದ್ದಾರೆ. ರಾಜ್ಯಪಾಲರು ಅಧಿವೇಶನದ ಆರಂಭದಲ್ಲಿ ರಾಷ್ಟ

20 Jan 2026 4:09 pm
ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಐಪಿಎಲ್‌ ಉದ್ಘಾಟನಾ ಪಂದ್ಯ?

ಬೆಂಗಳೂರು,ಜ.20- ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್‌ ಪ್ರೀಮಿಯರ್‌ಲೀಗ್‌(ಐಪಿಎಲ್‌) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲೇ ನಡೆಯುವ ಸಂಭವ

20 Jan 2026 4:00 pm
ರಾಮಚಂದ್ರರಾವ್‌ಗೂ ವಿವಾದಗಳಿಗೂ ಬಿಡಿಸಲಾಗದ ನಂಟು

ಬೆಂಗಳೂರು,ಜ.20- ಕಚೇರಿಯಲ್ಲೇ ಮಹಿಳೆಯ ಜೊತೆ ಅಶ್ಲೀಲವಾಗಿ ವರ್ತಿಸಿದ ಆರೋಪದ ಮೇಲೆ ಸೇವೆಯಿಂದ ಅಮಾನತುಗೊಂಡಿರುವ ನಾಗರಿಕ ಹಕ್ಕುಗಳ ಜಾರಿ ನಿದೇರ್ಶನಾಲಯದ ಡಿಜಿಪಿ ಡಾ.ಕೆ ರಾಮಚಂದ್ರರಾವ್‌ ಅವರಿಗೂ ವಿವಾದಕ್ಕೂ ಬಿಡಿಸಲಾಗದ ನಂ

20 Jan 2026 3:00 pm
ಸೈಬರ್‌ ವಂಚನೆಗೆ ಒಳಗಾದ 1 ಗಂಟೆಯೊಳಗೆ ಮಾಹಿತಿ ನೀಡಿದರೆ ಸಿಗುತ್ತೆ ಹಣ ವಾಪಸ್‌‍

ಬೆಂಗಳೂರು,ಜ.20- ಸೈಬರ್‌ ಅಪರಾಧಕ್ಕೊಳಗಾದವರು ತಕ್ಷಣ ಒಂದು ಗಂಟೆಯೊಳಗಾಗಿ ದೂರು ನೀಡಬೇಕು ಎಂದು ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ಕುಮಾರ್‌ ಸಿಂಗ್‌ ಇಂದಿಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಪರಾಧ ನಡ

20 Jan 2026 2:58 pm
ಜೈಲಿಂದ ಹೊರ ಬಂದ ನಂತರವೂ ಡ್ರಗ್ಸ್ ಮಾರುತ್ತಿದ್ದ ವಿದೇಶಿ ಪ್ರಜೆ ಮತ್ತೆ ಅಂದರ್

ಬೆಂಗಳೂರು,ಜ.20- ಜೈಲಿನಿಂದ ಬಿಡುಗಡೆಯಾದ ನಂತರವೂ ಮಾದಕ ವಸ್ತು ಮಾರಾಟದಲ್ಲಿ ಭಾಗಿಯಾಗಿದ್ದ ವಿದೇಶಿ ಪ್ರಜೆಯನ್ನು ಸಿಸಿಬಿ ಪೊಲೀಸರು ಬಂಧಿಸಿ 5.15 ಕೋಟಿ ಮೌಲ್ಯದ ಎಂಡಿಎಂಎ ಹಾಗೂ 300 ಎಕ್ಸ್ ಟೆಸಿ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದ

20 Jan 2026 2:53 pm
ಭ್ರಷ್ಟರನ್ನು ರಕ್ಷಿಸುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸುತ್ತಾರೆ : ಅಶೋಕ್‌ ವಾಗ್ದಾಳಿ

ಬೆಂಗಳೂರು,ಜ.20- ಲೈಸೆನ್ಸ್ ನೀಡಲು ಲಂಚ ಪಡೆದ ಪ್ರಕರಣದಲ್ಲಿ ಕಾಂಗ್ರೆಸ್‌‍ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು, ಸಚಿವ ತಿಮಾಪುರ ಅವರಿಂದ ರಾಜೀನಾಮೆ ಪಡೆದು, ಸಮಗ್ರ ತನಿಖೆಗೆ ಆದೇಶಿಸಬೇಕು. ಭ್ರಷ್ಟರನ್ನು ರಕ್ಷಿಸುವುದೇ ನಿಮ್ಮ ಗು

20 Jan 2026 2:50 pm
ಕಾವೇರಲಿದೆ ಅಧಿವೇಶನ : ಸರ್ಕಾರದ ವಿರುದ್ಧ ಪ್ರಹಾರಕ್ಕೆ ಪ್ರತಿಪಕ್ಷಗಳು ಸಜ್ಜು

ಬೆಂಗಳೂರು, ಜ.20- ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಯ ನಡುವೆಯೇ ರಾಜ್ಯ ವಿಧಾನಮಂಡಲದ ಉಭಯ ಸದನಗಳ ಜಂಟಿ ಅಧಿವೇಶನ ಜ.22ರಿಂದ 7 ದಿನಗಳ ಕಾಲ ವಿಧಾನ ಸೌಧದಲ್ಲಿ ಆರಂಭವಾಗಲಿದೆ. ಈ ವರ್ಷದ ಮೊದಲ ಅಧಿವೇಶನ ಇದಾಗಿದ್ದು, ಆಡಳಿತ ಮ

20 Jan 2026 2:47 pm
ಕಾಶೀರದಲ್ಲಿ ಮುಂದುವರೆದ ಉಗ್ರರ ಬೇಟೆ, ಬೃಹತ್‌ ಶೋಧ ಕಾರ್ಯಾಚರಣೆ

ಜಮು, ಜ. 20 (ಪಿಟಿಐ)- ಜಮು ಮತ್ತು ಕಾಶ್ಮೀರದ ಕಿಶಾ್ತ್ವರ್‌ ಜಿಲ್ಲೆಯ ಮೇಲ್ಭಾಗದಲ್ಲಿ ಭಯೋತ್ಪಾದಕರನ್ನು ಸದೆಬಡಿಯಲು ನಡೆಸಲಾಗುತ್ತಿರುವ ಬೃಹತ್‌ ಶೋಧ ಕಾರ್ಯಾಚರಣೆ ಇಂದಿಗೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಹಲವಾರು ವ್ಯಕ್ತಿಗ

20 Jan 2026 2:46 pm
ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ನಿತಿನ್‌ ನಬಿನ್‌ ಅಧಿಕಾರ ಸ್ವೀಕಾರ

ನವದೆಹಲಿ,ಜ.20- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ನಿತಿನ್‌ ನಬಿನ್‌ ಅವರು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಹರ್ಷೋದ್ಘಾರ ನಡುವೆ ಇಂದು ವಿದ್ಯುಕ್ತವಾಗಿ ಅಧಿಕಾರ ಸ್ವೀಕರಿಸಿದರು. ಬಿಜೆಪಿ

20 Jan 2026 12:53 pm
ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆಯಲ್ಲಿ ಮತ್ತೆ ಸಾರ್ವಕಾಲಿಕ ದಾಖಲೆ

ಬೆಂಗಳೂರು,ಜ.20- ನಾಗಾಲೋಟದಲ್ಲಿ ಏರಿಕೆಯಾಗುತ್ತಿರುವ ಬೆಳ್ಳಿ ಸತತ ಎರಡನೇ ದಿನವಾದ ಇಂದೂ ಕೂಡ ಪ್ರತಿ ಕೆಜಿಗೆ 10 ಸಾವಿರ ರೂ. ಹೆಚ್ಚಳವಾಗಿದೆ. ಚಿನ್ನ ಮತ್ತು ಬೆಳ್ಳಿ ದರಗಳು ದುಬಾರಿಯಾಗಿದ್ದು, ಇದುವರೆಗಿನ ದಾಖಲೆಗಳ್ನು ದಾಟಿ ಸಾರ

20 Jan 2026 12:20 pm
ಡಿಜಿಪಿ ವಜಾಗೊಳಿಸಲು ಅವಕಾಶಗಳಿವೆ : ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು, ಜ.21- ಕಚೇರಿಯಲ್ಲಿಯೇ ಮಹಿಳೆಯೊಂದಿಗೆ ಸರಸ ಸಲ್ಲಾಪ ನಡೆಸಿದ ಆರೋಪಕ್ಕೆ ಗುರಿಯಾಗಿರುವ ಡಿಸಿಆರ್‌ಇ ಡಿಜಿಪಿ ಡಾ.ಕೆ.ರಾಮಚಂದ್ರ ರಾವ್‌ ಅವರನ್ನು ತಕ್ಷಣಕ್ಕೆ ಅಮಾನತುಗೊಳಿಸಲಾಗಿದ್ದು, ವಿಚಾರಣೆಯಲ್ಲಿ ಆರೋಪಗಳು ಸಾಬೀತ

20 Jan 2026 12:16 pm
1.78 ಕೋಟಿ ರೂ.ಮೌಲ್ಯದ ಬೆಳ್ಳಿ ಹೊಂದಿದ್ದ ವ್ಯಕ್ತಿ ಬಂಧನ

ರಾಂಚಿ, ಜ. 20 (ಪಿಟಿಐ) ಜಾರ್ಖಂಡ್‌ನ ಗಿರಿದಿಹ್‌ ಜಿಲ್ಲೆಯಲ್ಲಿ 25 ವರ್ಷದ ವ್ಯಕ್ತಿಯೊಬ್ಬನ ಬಳಿ 1.78 ಕೋಟಿ ರೂ. ಮೌಲ್ಯದ ಬೆಳ್ಳಿಯನ್ನು ವಶಪಡಿಸಿಕೊಂಡ ನಂತರ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಧನ್ವಾರ್‌ ಪೊ

20 Jan 2026 11:59 am
ಕಾಳಸಂತೆಯಲ್ಲಿ ದಾಸ್ತಾನು ಮಾಡುತ್ತಿದ್ದ 800 ಕೆಜಿ ಪಡಿತರ ಅಕ್ಕಿ ವಶ

ಚನ್ನಪಟ್ಟಣ,ಜ.20- ನಗರ ಪೊಲೀಸ್‌‍ಠಾಣೆ ವ್ಯಾಪ್ತಿಯ ಕೋಟೆಯ ಸೆಂಟ್‌ ಮೈಕಲ್‌ ಶಾಲೆಯ ಬಳಿ ಕಾಳಸಂತೆಯಲ್ಲಿ ಪಡಿತರ ಅಕ್ಕಿ ದಾಸ್ತಾನು ಮಾಡುವ ವೇಳೆ ದಾಳಿ ನಡೆಸಿದ ನಗರ ಪೊಲೀಸರು 800 ಕೆ.ಜಿ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಖಚಿತ ಮ

20 Jan 2026 11:55 am
ಪಾಟ್ನಾದಲ್ಲಿ ಅಪ್ರಾಪ್ತ ಬಾಲಕಿಯ ಕತ್ತರಿಸಿದ ರುಂಡ ಪತ್ತೆ

ಪಾಟ್ನಾ, ಜ. 20: ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಅಪ್ರಾಪ್ತ ಬಾಲಕಿಯನ್ನು ಭೀಕರವಾಗಿ ಕೊಲೆ ಮಾಡಿ ರುಂಡವನ್ನು ಬೀದಿಯಲ್ಲಿ ಎಸೆದಿರುವ ಘಟನೆ ನಡೆದಿದೆ.ಇದು ರಾಜಧಾನಿಯಲ್ಲಿ ಎಲ್ಲರಲ್ಲೂ ಆತಂಕ ಮೂಡಿಸಿದೆ. ರಾತ್ರಿ ರಾಜಧಾನಿಯ ನಾಡಿ

20 Jan 2026 11:51 am
ನಿವೃತ್ತಿ ಘೋಷಿಸಿದ ಖ್ಯಾತ ಬ್ಯಾಡಿಂಟನ್‌ ತಾರೆ ಸೈನಾ ನೆಹ್ವಾಲ್‌

ಹೈದರಾಬಾದ್‌,ಜ.20-ಭಾರತದ ಖ್ಯಾತ ಬ್ಯಾಡಿಂಟನ್‌ ತಾರೆ ಸೈನಾ ನೆಹ್ವಾಲ್‌ ಅವರು ಅಂತರರಾಷ್ಟೀಯ ಪಂದ್ಯಾವಳಿಗೆ ನಿವೃತ್ತಿ ಘೋಷಿಸಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇದೀಗ ಬ್ಯಾಡ್ಮಿಂಟನ್‌ ಅಂಗಳಕ್ಕೆ ವಿದಾಯ ಹ

20 Jan 2026 11:06 am
ಮಹಿಳೆ ಜೊತೆ ಸರಸದ ವಿಡಿಯೋ ವೈರಲ್ : ಕೆ.ರಾಮಚಂದ್ರ ರಾವ್‌ ಅಮಾನತು

ಬೆಂಗಳೂರು,ಜ.20- ಮಹಿಳೆಯರೊಂದಿಗೆ ಚಕ್ಕಂದವಾಡುವ ವಿಡಿಯೋಗಳು ವೈರಲ್‌ ಆಗುತ್ತಿದ್ದಂತೆ ರಾಜ್ಯ ಪೊಲೀಸ್‌‍ ಮಹಾನಿರ್ದೇಶಕ ಕೆ.ರಾಮಚಂದ್ರ ರಾವ್‌ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರ ಅಮಾನತುಗೊಳಿಸಿದೆ. ತಮ ಕಚೇರಿಯಂ

20 Jan 2026 11:03 am
ರಾಘವೇಂದ್ರ ಸ್ವಾಮಿ ಫೋಟೋ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ ವಿರುದ್ಧ ಜಗ್ಗೇಶ್ ಕಿಡಿ

ಬೆಂಗಳೂರು: ಅಭಿಮಾನಿಯೊಬ್ಬರು ನೀಡಿದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಫೋಟೋವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವೀಕರಿಸಲು ನಿರಾಕರಿಸಿ ವಾಪಸ್ ನೀಡಿದ ಘಟನೆ ಭಾರೀ ಚರ್ಚೆಗೆ ಕಾರಣವಾಗಿದೆ. ಬೆಂಗಳೂರಿನಲ್ಲಿ

20 Jan 2026 10:53 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (20-01-2026)

ನಿತ್ಯ ನೀತಿ : ನಗುವಿನ ಹಿಂದೆ ನೋವಿದ್ದರೂ ಪರವಾಗಿಲ್ಲ.. ನಂಬಿಕೆಯ ಹಿಂದೆ ಮೋಸ ಇರಬಾರದು… ಪಂಚಾಂಗ : ಮಂಗಳವಾರ, 20-01-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಮಾಘ / ಪಕ್ಷ: ಶುಕ್ಲ / ತಿಥಿ: ದ್ವಿತೀಯಾ / ನಕ್ಷತ

20 Jan 2026 6:31 am
ಮಹಿಳೆ ಜೊತೆ ಡಿಜಿಪಿ ಕೆ.ರಾಮಚಂದ್ರ ರಾವ್‌ ಸರಸವಾಡುತ್ತಿರುವ ವಿಡಿಯೋ ವೈರಲ್

ಬೆಂಗಳೂರು,ಜ.19- ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ಕೆ.ರಾಮಚಂದ್ರ ರಾವ್‌ ಅವರ ರಾಸಲೀಲೆ ವಿಡಿಯೋ ವೈರಲ್‌ ಆಗಿದೆ.ಕಚೇರಿಯಲ್ಲಿ ಸಮವಸ್ತ್ರದಲ್ಲಿರುವಾಗಲೇ ರಾಮಚಂದ್ರ ರಾವ್‌ ಅವರು ಮಹಿಳೆಯೊಬ್ಬರ ಜೊತೆ ಸರಸ ಸಲ್ಲಾಪದಲ

19 Jan 2026 4:06 pm
ಹೆಚ್ಚು ಮಕ್ಕಳನ್ನು ಮಾಡಿಕೊಳ್ಳಲು ಚೀನಿಯರ ಭಾರಿ ಕಸರತ್ತು

ಬ್ಯಾಂಕಾಕ್‌, ಜ.19- ಒಂದು ಮಗುವಿನ ನೀತಿ ಮುಕ್ತಾಯಗೊಂಡು ದಶಕ ಕಳೆದರೂ ಚೀನಾದಲ್ಲಿ ಜನಸಂಖ್ಯೆ ಏರಿಕೆ ಕಾಣುವ ಬದಲಿಗೆ ಇಳಿಕೆಯಾಗುತ್ತಿದೆ. ಜನನ ಪ್ರಮಾಣ ಶೇ.17ಕ್ಕೆ ಕುಸಿದಿದೆ. ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದ ಚೀ

19 Jan 2026 3:54 pm
ಗ್ರಾಮ ಪಂಚಾಯ್ತಿಗಳಿಗೆ ನೀಡಿದ ಅನುದಾನ ದುರುಪಯೋಗ : ಬಿಜೆಪಿ ಆರೋಪ

ಬೆಂಗಳೂರು,ಜ.19– ಕೇಂದ್ರ ಸರ್ಕಾರವು 15ನೇ ಹಣಕಾಸು ಆಯೋಗದ ಶಿಫಾರಸಿನ ಮೇರೆಗೆ ರಾಜ್ಯದ ವಿವಿಧ ಪಂಚಾಯ್ತಿಗಳಿಗೆ ಬಿಡುಗಡೆಯಾದ ಅನುದಾನದಲ್ಲಿ ಸಾವಿರಾರು ಕೋಟಿ ಹಣ ದುರುಪಯೋಗವಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಪಕ್ಷದ ಕಚೇರಿಯಲ್ಲ

19 Jan 2026 3:46 pm
ಲಕ್ಕುಂಡಿಯಲ್ಲಿ ಮುಂದುವರಿದ ಉತ್ಖನನ : ಕಲ್ಲಿನ ಆಯುಧ, ಪ್ರಾಚೀನ ದೇಗುಲದ ಕುರುಹುಗಳು ಪತ್ತೆ

ಗದಗ,ಜ.19- ಕಳೆದ ಮೂರು ದಿನಗಳಿಂದ ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಿರಂತರವಾಗಿ ನಡೆಯುತ್ತಿರುವ ಉತ್ಖನನ ಕಾರ್ಯದಲ್ಲಿ ಈಗಾಗಲೇ ಶಿವಲಿಂಗ ಮತ್ತು ಪಾಣಿಪೀಠದಂತಹ ಐತಿಹಾಸಿಕ ಕುರುಹುಗಳು ಪತ್ತೆಯಾಗಿವೆ. ನಾಲ್ಕನೇ ದಿನದ ಶೋಧ ಕಾರ್ಯ

19 Jan 2026 3:44 pm
ಬಾರ್‌ ಲೈಸೆನ್ಸ್ ನೀಡಲು ಲಂಚ : ಸಚಿವರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು,ಜ.19- ಅಬಕಾರಿ ಇಲಾಖೆಯಲ್ಲಿ ಬಾರ್‌ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣ ಸಂಬಂಧ ಸಚಿವ ಆರ್‌.ಬಿ.ತಿಮಾಪುರ ಹಾಗೂ ಅವರ ಪುತ್ರನ ಪಾತ್ರದ ಕುರಿತು ತನಿಖೆ ನಡೆಸಲು ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಈ ಬೆಳವಣ

19 Jan 2026 3:42 pm
ವಿವಾಹ ಪೂರ್ವ ಸಮಾರಂಭದಲ್ಲಿ ಊಟ ಮಾಡಿದ್ದ 125 ಮಂದಿ ಅಸ್ವಸ್ಥ

ಥಾಣೆ, ಜ. 19 (ಪಿಟಿಐ) – ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದ ವಿವಾಹ ಪೂರ್ವ ಸಮಾರಂಭದಲ್ಲಿ ಊಟ ಮಾಡಿದ 125 ಜನರು ಅಸ್ವಸ್ಥರಾಗಿದ್ದಾರೆ.ಕಲ್ಯಾಣ್‌ ಪಟ್ಟಣದ ಖಡಕ್‌ಪಾಡ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿರುವ ವಸತಿ ಸಂಕೀರ್ಣದಲ್ಲ

19 Jan 2026 3:39 pm
ಪತ್ನಿಯನ್ನೇ ಅಕ್ಕ ಎಂದು ಪರಿಚಯಿಸಿ ಯುವತಿಗೆ ವಂಚಿಸಿದ ಸಿವಿಲ್‌ ಎಂಜಿನಿಯರ್‌ ಸೆರೆ

ಬೆಂಗಳೂರು,ಜ.19-ಪತ್ನಿಯನ್ನೇ ಅಕ್ಕ ಎಂದು ಪರಿಚಯಿಸಿ ವೈಟ್‌ಫೀಲ್ಡ್ ನ ಯುವತಿಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ 1.75 ಕೋಟಿ ರೂ. ಹಣ ಪಡೆದು ವಂಚಿಸಿರುವ ಸಿವಿಲ್‌ ಎಂಜಿನಿಯರ್‌ರೊಬ್ಬರನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸ

19 Jan 2026 3:37 pm
ಕೌಲಾಲಂಪುರದಿಂದ ಬಂದ ಪ್ರಯಾಣಿಕನಿಂದ 1.73 ಕೋಟಿ ಮೌಲ್ಯದ ಹೈಡ್ರೊಪೊನಿಕ್‌ ಗಾಂಜಾ ವಶ

ಬೆಂಗಳೂರು, ಜ.19- ಕೌಲಾಲಂಪುರದಿಂದ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಆಗಮಿಸಿರುವ ಪ್ರಯಾಣಿಕರೊಬ್ಬರನ್ನು ಬಂಧಿಸಿರುವ ಕಸ್ಟಮ್ಸೌ ಅಧಿಕಾರಿಗಳು ಸುಮಾರು 1.73 ಕೋಟಿ ರೂ. ಮೌಲ್ಯದ ಹೈಡ್ರೊಪೊನಿಕ್‌ ಗಾಂಜಾವ

19 Jan 2026 3:34 pm
ಸಿರಿಧಾನ್ಯಗಳ ಆಹಾರ ಸೇವನೆಗೆ ಮರಳುವ ಅಗತ್ಯವಿದೆ : ಸಚಿವ ಕೆ.ಹೆಚ್‌.ಮುನಿಯಪ್ಪ

ಬೆಂಗಳೂರು,ಜ.19- ಆಧುನಿಕ ಜೀವನ ಶೈಲಿಯಿಂದ ಮುನುಷ್ಯನ ಆಯಸ್ಸುಕ್ಷೀಣಿಸುತ್ತಿದ್ದು, ನಮ ಆರೋಗ್ಯದ ಸಮತೋಲನ ಕಾಪಾಡಿಕೊಳ್ಳಲು ಸಾಂಪ್ರದಾಯಿಕ ಪದ್ಧತಿಯ ಸಿರಿಧಾನ್ಯಗಳ ಆಹಾರ ಸೇವನೆಗೆ ಮರಳಬೇಕಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾ

19 Jan 2026 3:30 pm
ಭಾರತದಲ್ಲಿ ಆಡಲು ಒಪ್ಪದಿದ್ದರೆ ಬಾಂಗ್ಲಾ ಟಿ20 ವಿಶ್ವಕಪ್‌ನಿಂದ ಔಟ್‌

ನವದೆಹಲಿ, ಜ19- ಭಾರತ ದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಬಾಂಗ್ಲಾ ದೇಶದ ತಂಡ ಆಡಲೇಬೇಕು ಇಲ್ಲದಿದ್ದರೆ ನಿಮ ಸ್ಥಾನದಲ್ಲಿ ಕೆಳ ಶ್ರೇಯಾಂಕದ ತಂಡವನ್ನು ಆಡಿಸಬೇಕಾಗುತ್ತದೆ ಎಂದು ಐಸಿಸಿ ಎಚ್ಚರಿಸಿದೆ. ಬಾಂಗ್ಲಾದೇಶ ಕ್ರಿ

19 Jan 2026 3:29 pm
ಬ್ಯಾಲಟ್‌ ಪೇಪರ್‌ನಲ್ಲಿ ಗ್ರೇಟರ್‌ ಬೆಂಗಳೂರು ಚುನಾವಣೆ

ಬೆಂಗಳೂರು, ಜ. 19- ಬರುವ ಜೂ.30 ರೊಳಗೆ ನಡೆಸಲು ಉದ್ದೇಶಿಸಲಾಗಿರುವ ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆ ಯನ್ನು ಈ ಬಾರಿ ಬ್ಯಾಲಟ್‌ ಪೇಪರ್‌ನಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗ ಸ್ಪಷ್ಟಪಡಿಸ

19 Jan 2026 3:21 pm
ನಾನು ಜೆಡಿಎಸ್‌‍ನಲ್ಲೇ ಇರುತ್ತೇನೆ, ಕಾರ್ಯಕರ್ತರಿಗೆ ಯಾವುದೇ ಆತಂಕ ಬೇಡ : ಶಾಸಕ ಜಿ.ಟಿ.ದೇವೇಗೌಡ

ಮೈಸೂರು,ಜ.19- ನಾನು ಜೆಡಿಎಸ್‌‍ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿ ಜಯ ಗಳಿಸಿದ್ದು, ಜೆಡಿಎಸ್‌‍ನಲ್ಲೇ ಗಟ್ಟಿಯಾಗಿ ಇದ್ದೇನೆ, ಜೆಡಿಎಸ್‌‍ನಲ್ಲೇ ಇರುತ್ತೇನೆ ಎಂದು ಮಾಜಿ ಸಚಿವ ಹಾಗೂ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದ

19 Jan 2026 2:10 pm
ಪಕ್ಕದ ಹಳಿಯಲ್ಲಿ ಬರುತ್ತಿದ್ದ ರೈಲಿಗೆ ಅಪ್ಪಳಿಸಿದ ಹೈಸ್ಪೀಡ್‌ ರೈಲು, 39 ಪ್ರಯಾಣಿಕರ ಸಾವು,

ಆಡಮುಜ್‌‍, ಜ.19- ದಕ್ಷಿಣ ಸ್ಪೇನ್‌ನಲ್ಲಿ ಅತಿ ವೇಗದ ರೈಲು ಹಳಿತಪ್ಪಿ, ವಿರುದ್ಧ ದಿಕ್ಕಿನಲ್ಲಿ ಹಳಿಗೆ ಹಾರಿ, ಮುಂದೆ ಬರುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 39 ಜನರು ಸಾವನ್ನಪ್ಪಿದ್ದು, ಇತರ ಹಲವಾರು ಮಂದಿ ಗಾಯಗೊಂ

19 Jan 2026 1:42 pm
10ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ 80 ವರ್ಷದ ಕಬೀರ್‌ ಬೇಡಿ

ಮುಂಬೈ, ಜ.19- ಚಲನಚಿತ್ರ ರಂಗದ ಹಿರಿಯ ಕಲಾವಿದ ಎಂಬತ್ತು ವರ್ಷದ ಕಬೀರ್‌ ಬೇಡಿ ಅವರು 20 ವರ್ಷದ ಪತ್ನಿ ಪರ್ವೀನ್‌ ದುಸಾಂಜ್‌ ಅವರೊಂದಿಗೆ 10 ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡು ಗಮನ ಸೆಳೆದಿದ್ದಾರೆ. ಗೋವಾದಲ್ಲಿ ಇತ್ತಿ

19 Jan 2026 1:39 pm
‘ಬಾದಾಮಿ ಕಿಟ್‌’ಕೆಮ್ಮಿನ ಸಿರಪ್‌ ನಿಷೇಧಿಸಿದ ತಮಿಳುನಾಡು

ಚೆನ್ನೈ, ಜ.19- ಬಾದಾಮಿ ಕಿಟ್‌ ಕೆಮ್ಮಿನ ಸಿರಪ್‌ ಅನ್ನು ತಮಿಳುನಾಡು ಸರ್ಕಾರ ನಿಷೇಧಿಸಿದೆ.ಪ್ರಯೋಗಾಲಯ ಪರೀಕ್ಷೆಗಳು ಅತ್ಯಂತ ವಿಷಕಾರಿ ರಾಸಾಯನಿಕ ಎಥಿಲೀನ್‌ ಗ್ಲೈಕೋಲ್‌ ಇರುವಿಕೆಯನ್ನು ದೃಢಪಡಿಸಿದ ನಂತರ ತಮಿಳುನಾಡು ಸರ್ಕಾರ

19 Jan 2026 1:34 pm
ಎನ್‌ಡಿಆರ್‌ಎಫ್‌ ಶ್ಲಾಘಿಸಿದ ಅಮಿತ್ ಶಾ

ನವದೆಹಲಿ, ಜ. 19 (ಪಿಟಿಐ) ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌‍)ಯನ್ನು ಶ್ಲಾಘಿಸಿದ್ದಾರೆ. ಎನ್‌ಡಿಆರ್‌ಎಫ್‌ ಇದು ವಿಪತ್ತುಗಳ ಸಮಯದಲ್ಲಿ ರಾಷ್ಟ್ರವು ಅವಲಂಬಿಸಿರುವ ನಂ

19 Jan 2026 1:31 pm
ಕೊಟ್ಟ ಮಾತು ಉಳಿಸಿಕೊಳ್ಳುವಂತೆ ದೆಹಲಿಯಲ್ಲಿ ಹೈಕಮಾಂಡ್ ಬೆನ್ನುಬಿದ್ದ ಡಿಕೆಶಿ

ಬೆಂಗಳೂರು, ಜ.19- ಅಧಿಕಾರ ಹಂಚಿಕೆಯ ಸಂಬಂಧಪಟ್ಟಂತೆ ಪಟ್ಟು ಬಿಡದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೈಕಮಾಂಡ್‌ ನಾಯಕರ ಬೆನ್ನು ಬಿದ್ದಿದ್ದು, ಕೊಟ್ಟ ಮಾತಿನಂತೆ ನಡೆದುಕೊಳ್ಳುವಂತೆ ಒತ್ತಡ ಹೇರುತ್ತಿದ್ದಾರೆ. ಬೀದರ್‌ನಲ್ಲ

19 Jan 2026 11:49 am
ಬೆಂಗಳೂರು : ಕಾಲೇಜು ಬಸ್‌ ಡಿಕ್ಕಿ ಹೊಡೆದು ತಾಯಿ-ಮಗ ಸ್ಥಳದಲ್ಲೇ ಸಾವು

ಬೆಂಗಳೂರು,ಜ.19- ಕಾಲೇಜು ಬಸ್‌ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ತಾಯಿ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ದುರಂತ ಘಟನೆ ಇಂದು ಬೆಳಗ್ಗೆ ಅಶೋಕನಗರ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈಜಿಪುರದ ನಿವಾಸ

19 Jan 2026 11:42 am
ಅಮೆರಿಕದಲ್ಲಿ ಸೆಕ್ಸ್ ರಾಕೆಟ್ ನಡೆಸುತ್ತಿದ್ದ ಭಾರತೀಯ ದಂಪತಿ ಬಂಧನ

ವಾಷಿಂಗ್ಟನ್‌, ಜ.19- ಅಮೆರಿಕದ ವರ್ಜೀನಿಯಾದಲ್ಲಿ ಮಾದಕವಸ್ತು ಮತ್ತು ಲೈಂಗಿಕ ಕಳ್ಳಸಾಗಣೆ ಆರೋಪದ ಮೇಲೆ ಭಾರತೀಯ ಮೂಲದ ದಂಪತಿ ಮತ್ತು ಇತರ ಮೂವರನ್ನು ಬಂಧಿಸಲಾಗಿದೆ. ಫೆಡರಲ್‌ ಮತ್ತು ಸ್ಥಳೀಯ ಏಜೆಂಟ್‌ಗಳು ಅಪರಾಧ ಚಟುವಟಿಕೆಯ ಕೇ

19 Jan 2026 11:34 am
ಕನಕಪುರ : ವಾಹನ ಡಿಕ್ಕಿ ಹೊಡೆದು ಚಿರತೆ ಸಾವು

ಕನಕಪುರ,ಜ.19-ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಚಿರತೆ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 209ರ ಮಹಾರಾಜರಕಟ್ಟೆ ರಸ್ತೆ ಬಳಿ ನಡೆದಿದೆ. ಸಂಚಾರಿ ಆರಕ್ಷಕ ಉಪ ನಿರೀಕ್ಷಕ ನಾಗರಾಜು ಮತ್ತು ಸಿಬ್ಬಂದಿ ಗಸ್ತ

19 Jan 2026 11:31 am
ನಾಗರಹಾವು-ನಾಯಿ ನಡುವೆ ಭೀಕರ ಕಾಳಗ : ಪ್ರಾಣ ಬಿಟ್ಟ ಎರಡೂ ಪ್ರಾಣಿಗಳು

ಚಿಕ್ಕಮಗಳೂರು,ಜ.19- ರಾಟ್‌ವೀಲರ್‌ ತಳಿಯ ನಾಯಿ ಹಾಗೂ ನಾಗರಹಾವಿನ ನಡುವೆ ನಡೆದ ಭೀಕರ ಕಾಳಗದಲ್ಲಿ ಎರಡು ಪ್ರಾಣಿಗಳು ಜೀವ ಕಳೆದುಕೊಂಡ ಹದಯವಿದ್ರಾವಕ ಘಟನೆ ತಾಲೂಕಿನ ಇಟ್ಟಿಗೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿಯೊಬ್ಬರ ಮನ

19 Jan 2026 11:29 am
ಚಾರ್ಮುಡಿ ಘಾಟ್‌ ಅರಣ್ಯ ಪ್ರದೇಶದಲ್ಲಿ ಬೆಂಕಿ

ಚಿಕ್ಕಮಗಳೂರು,ಜ.19-ಚಾರ್ಮಾಡಿ ಘಾಟ್‌ ಸಮೀಪದ ಮಲಯ ಮಾರುತದ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶವಾಗಿದೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ ಸಮೀಪದ ಮಲಯ ಮಾರುತ ಗುಡ್ಡಕ್ಕೆ ಬೆಂ

19 Jan 2026 11:26 am