ಮಧುರೈ, ಜ. 16 (ಪಿಟಿಐ) ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಇಂದು ಮಧುರೈ ಬಳಿಯ ಪಳಲ್ಮೇಡುವಿನ ಮಂಜಮಲೈ ನದಿಪಾತ್ರದಲ್ಲಿ ಜಲ್ಲಿಕಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅವನಿಯಪುರಂನಲ್ಲಿ ನಡೆದ ಮೂರು ಪ್ರಮುಖ ಪ
ಗುವಾಹಟಿ, ಜ.16 (ಪಿಟಿಐ) ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಎರಡು ದಿನಗಳ ಅಸ್ಸಾಂ ಭೇಟಿಗಾಗಿ ಇಲ್ಲಿಗೆ ಆಗಮಿಸಲಿದ್ದಾರೆ. ನಾಳೆ ಸಂಜೆ ಇಲ್ಲಿಗೆ ಆಗಮಿಸಿದ ಕೂಡಲೇ, ಪ್ರಧಾನಿಯವರು ನಗರದ ಅರ್ಜುನ್ ಭೋಗೇಶ್ವರ್ ಬರುವಾ ಕ್ರೀಡಾ ಕ
ಜೈಪುರ, ಜ. 16 (ಪಿಟಿಐ) ಸಮಕಾಲೀನ ಭಾರತದ ಕರಾಳ ಚಿತ್ರಣವನ್ನು ಚಿತ್ರಿಸುತ್ತಾ, ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲ ಕೃಷ್ಣ ಗಾಂಧಿ ಅವರು ಕೋಪ, ಪ್ರತೀಕಾರ ಮತ್ತು ಸೇಡು ಈಗ ಸಾರ್ವಜನಿಕ ಭಾಷಣದಲ್ಲಿ ಪ್ರಾಬಲ್ಯ ಹೊಂದಿದೆ ಎಂದು ಎಚ್
ವಿಶ್ವಸಂಸ್ಥೆ, ಜ. 16 (ಪಿಟಿಐ) ಇಸ್ಲಾಮಾಬಾದ್ನ ರಾಯಭಾರಿ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಷಯವನ್ನು ಪ್ರಸ್ತಾಪಿಸಿದ ನಂತರ, ಪಾಕಿಸ್ತಾನ ತನ್ನ ವಿಭಜನಾ ಕಾರ್ಯಸೂಚಿಯನ್ನು ಚಲಾಯಿಸಲು ವಿಶ್ವಸಂಸ್
ಜಮು, ಜ. 16 (ಪಿಟಿಐ) ಗಡಿಯಾಚೆಯಿಂದ ಬರುವ ಶತ್ರು ಪಡೆಗಳು ಸೇರಿದಂತೆ ವಿರೋಧಿ ಶಕ್ತಿಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ತೊಂದರೆ ಸೃಷ್ಟಿಸಲು ಪ್ರಯತ್ನಿಸಿದರೆ ಅದನ್ನು ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಮ್ಮು
ಚೆನ್ನೈ, ಜ. 16 (ಪಿಟಿಐ) ಖ್ಯಾತ ಕವಿ ತಿರುವಳ್ಳುವರ್ ದಿನದಂದು ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್ ಅವರು ತಮಿಳು ಸಂತ-ಕವಿ ತಿರುವಳ್ಳುವರ್
ಬೆಂಗಳೂರು,ಜ.16- ಕಳೆದ ಹಲವಾರು ವರ್ಷಗಳಿಂದ ಎಸ್ಎಸ್ಎಲ್ ಸಿ ಹಾಗೂ ದ್ವೀತಿಯ ಪಿಯೂಸಿ ಪೂರ್ವ ಸಿದ್ದತಾ ಹಾಗೂ ಅಂತಿಮ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆಯನ್ನು ಹಣದ ಆಸೆಗಾಗಿ ಸೋರಿಕೆ ಮಾಡುತ್ತಿದ್ದ ಶಾಲಾ ಕಾಲೇಜುಗಳ ವಿರ
ಮೈಸೂರು, ಜ.16: ಚಾಮುಂಡಿಬೆಟ್ಟ ಪ್ರದೇಶದಲ್ಲಿ ಯಾವುದೇ ಶಾಶ್ವತ ಕಾಮಗಾರಿ ನಿರ್ಮಾಣ ಮಾಡಬಾರದು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಚಾಮುಂಡಿಬೆಟ್ಟ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರಚನೆಯ ಸಿಂಧುತ್ವವನ್
ನಿತ್ಯ ನೀತಿ : ಜೀವನದ ಗಣಿತ ಹಣದಿಂದ ಕೂಡಿಸಿದರೆ ಸಿರಿವಂತ, ಗುಣದಿಂದ ಗುಣಿಸಿದರೆ ಗುಣವಂತ, ಭಾವನೆಗಳಿಂದ ಭಾಗಿಸಿದರೆ ಭಾಗ್ಯವಂತ, ಇದ್ದದ್ದನ್ನು ಕಳೆದರೆ ಸಾಲವಂತ, ಇವರೆಲ್ಲರನ್ನು ಗುಣಿಸಿ, ಭಾಗಿಸಿ, ಕೂಡಿಸಿ, ಕಳೆಯುವವನು ಭಗವಂತ.
ಬೆಂಗಳೂರು : ಬೆಸ್ಕಾಂ ಸೇರಿದಂತೆ ಕೆಪಿಟಿಸಿಎಲ್ ನ ವಿವಿಧ ವಿಭಾಗಗಳಲ್ಲಕರ್ತವ್ಯ ನಿರ್ವಹಿಸುತ್ತಿರುವ ಆರುನೂರಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ಬಿಡದಿಯ ತಮ್ಮ ತೋಟದ ಮನೆಯಲ್ಲಿ ತಮ್ಮೊಂದಿಗೆ ಸಂಕ್ರಾಂತಿ ಆಚರಿಸಿದ ಸಂದರ
ಬೆಂಗಳೂರು,ಜ.15- ವರ್ಷದ ಮೊದಲನೇ ಸುಗ್ಗಿಹಬ್ಬ ಸಂಕ್ರಾಂತಿಯನ್ನು ನಾಡಿನೆಲ್ಲೆಡೆ ಇಂದು ಸಂಭ್ರಮದಿಂದ ಆಚರಿಸಲಾಯಿತು. ಇಂದು ಮುಂಜಾನೆಯಿಂದಲೇ ದೇವಾಲಯಗಳಲ್ಲಿ ವಿಶೇಷ ಪೂಜೆ ಅಭಿಷೇಕ ಸೇರಿದಂತೆ ಮತ್ತಿತರ ಪೂಜಾ ಕೈಂಕರ್ಯಗಳು ಶ್ರದ
ನಟ ದುನಿಯಾ ವಿಜಯ್ ಹಾಗೂ ರಚಿತಾ ರಾಮ್ ನಟನೆಯ ಲ್ಯಾಂಡ್ ಲಾರ್ಡ್ ಸಿನಿಮಾ ರಿಲೀಸ್ಗೂ ಮುನ್ನವೇ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಅದರಲ್ಲೂ ಹಾಡುಗಳಿಂದಾನೇ ಸಿನಿಪ್ರೇಮಿಗಳ ಮನಸ್ಸು ಗೆಲ್ಲುತ್ತಿದೆ. ನಿಂಗವ್ವ ನಿಂಗವ
ಬೆಂಗಳೂರು, ಜ.15- ಮಾರುಕಟ್ಟೆ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ಕಡಲೇಬೇಳೆ ಬೆಳೆಗಾರರ ನೆರವಿಗೆ ಧಾವಿಸಲು ಕೂಡಲೇ ಬೆಂಬಲ ಬೆಲೆಯಡಿ ಖರೀದಿ ಕೇಂದ್ರ ಆರಂಭಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ
ಬೆಂಗಳೂರು,ಜ.15- ಕುದುರೆಮುಖ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿರುವ 11 ಪ್ರಮುಖ ಚಾರಣ ಪಥಗಳಿಗೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಲಾಗಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವ
ಸ್ಕೂಟರ್ಗೆ ಬಸ್ ಡಿಕ್ಕಿ ಜ್ಯೂವೆಲರಿ ಅಂಗಡಿ ಮಾಲೀಕ ಸಾವು ಬೆಂಗಳೂರು,ಜ.15-ಸ್ಕೂಟರ್ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಜ್ಯೂವೆಲರಿ ಅಂಗಡಿ ಮಾಲೀಕ ಮೃತಪಟ್ಟಿರುವ ಘಟನೆ ಹಲಸೂರುಗೇಟ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತ
ಬೆಂಗಳೂರು,ಜ.15-ಆಟೋದಲ್ಲಿ ಹೋಗುತ್ತಿದ್ದ ದಂಪತಿಯನ್ನು ಅಡ್ಡಗಟ್ಟಿ ಬೆದರಿಸಿ ಹಣ, ಆಭರಣ ದೋಚಿ ಪರಾರಿಯಾಗಿದ್ದ ಮೂವರು ದರೋಡೆಕೋರರನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿ 10 ಲಕ್ಷ ಮೌಲ್ಯದ ಮಾಲನ್ನು ವಶಪಡಿಸಿಕೊಂಡಿದ್ದಾರೆ. ಡಿ.22
ಫಿರೋಜಾಬಾದ್, ಜ. 15- ಆಸ್ತಿ ವಿವಾದದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಪತ್ನಿಯ ಹತ್ಯೆ ಮಾಡಿ ಆಕೆಯ ದೇಹವನ್ನು ಎರಡು ತುಂಡುಗಳನ್ನಾಗಿ ವಿಂಗಡಿಸಿ ಡ್ರಮ್ನಲ್ಲಿ ಅಡಗಿಸಿಟ್ಟಿರುವ ಘಟನೆ ಫಿರೋಜಾಬಾದ್ನಲ್ಲಿ ನಡೆದಿದೆ. ಪತ್ನಿ ಲ
ಜೈಪುರ, ಜ.15-ಭವಿಷ್ಯಕ್ಕೆ ಯುದ್ಧಗಳಿಗೆ ನಾವು ಸಿದ್ಧವಾಗಿದ್ದೇವೆ ಎಂದು ಭಾರತೀಯ ಸೇನಾ ಪಡೆ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಹೆೇಳಿದ್ದಾರೆ.ಸ್ಥಳೀಯ ಉಪಕರಣಗಳ ಅಗತ್ಯವಾಗಿದ್ದು ಈ ನಿಟ್ಟಿನಲ್ಲಿ ಇದನ್ನು ಕಾರ್ಯತಂತ್ರದ ಅ
ನವದೆಹಲಿ, ಜ. 15 (ಪಿಟಿಐ)- ತಮಿಳುನಾಡಿನ ಖ್ಯಾತ ಚಿತ್ರನಟ ಕಮ್ ರಾಜಕಾರಣಿ ವಿಜಯ್ ಅಭಿನಯದ ತಮಿಳು ಚಿತ್ರ ಜನ ನಾಯಗನ್ ನಿರ್ಮಾಪಕರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.ಚಿತ್ರಕ್ಕೆ
ನವದೆಹಲಿ, ಜ. 15- ರಣವೀರ್ ಸಿಂಗ್ ನಟನೆಯ ಧುರಂಧರ್ ಚಿತ್ರ 900 ಕೋಟಿ ರೂ.ಗಳ ಭರ್ಜರಿ ಕಲೆಕ್ಷನ್ ಮಾಡಿದೆ.ಬಿಡುಗಡೆಯಾದ ದಿನದಿಂದ ಇನ್ನೂ ಭರ್ಜರಿಯಾಗಿ ಪ್ರದರ್ಶನ ಕಾಣುತಿದ್ದು, ಈ ಚಿತ್ರದ ಒಟ್ಟು ಗಳಿಕೆ 866.40 ಕೋಟಿ ತಲುಪಿದೆ. ಆದಿತ್ಯ
ಬೆಂಗಳೂರು,ಜ.15- ರಾಜ್ಯ ರಾಜಕಾರಣದಿಂದ ದೂರ ಸರಿಯುವುದಿಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಸಂದರ್ಭದಲ್ಲಿ ರಾಜ್ಯ ರ
ಬೆಂಗಳೂರು,ಜ.15-ಶಿಡ್ಲಘಟ್ಟದ ನಗರ ಸಭೆ ಪೌರಾಯುಕ್ತರಾದ ಅಮೃತಗೌಡ ಅವರಿಗೆ ಕರೆ ಮಾಡಿ ಧಮ್ಕಿ ಹಾಕಿದ್ದ ಕಾಂಗ್ರೆಸ್ ಮುಖಂಡ ರಾಜೀವ್ಗೌಡ ನಾಪತ್ತೆಯಾಗಿದ್ದಾರೆ. ಬೆದರಿಕೆ ಹಾಗೂ ನಿಂದನೆ ಬಗ್ಗೆ ಶಿಡ್ಲಘಟ್ಟ ಟೌನ್ ಪೊಲೀಸ್ ಠ
ಬೆಂಗಳೂರು. ಜ.15- ತಿಂಥಣಿ ಕನಕ ಗುರುಪೀಠದ ಶ್ರೀ ಸಿದ್ದರಾಮನಂದ ಸ್ವಾಮೀಜಿ (49) ಅವರು ಇಂದು ಬೆಳಗಿನಜಾವ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಇಂದು ಬೆಳಗಿನ ಜಾವ ಸ್ವಾಮೀಜಿ ಅವರಿಗೆ ರಕ್ತದೊತ್ತಡ ಕಡಿಮೆ(ಬಿಪಿ ಲೋ) ಆಗಿದ್ದು, ಲಿಂಗ
ಬೆಂಗಳೂರು, ಜ. 14 (ಪಿಟಿಐ) ಪಿಎಂಎಸ್ಎ ಕಾರ್ಯಕ್ರಮದಡಿಯಲ್ಲಿ ಸಹಯೋಗವನ್ನು ಅನ್ವೇಷಿಸಲು ನ್ಯೂಜಿಲೆಂಡ್ನ ನಾವೀನ್ಯತೆ ಪರಿಸರ ವ್ಯವಸ್ಥೆಯ ನಿಯೋಗ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು.ಜನರಿಂದ ಜನ
ನವದೆಹಲಿ, ಜ. 15 (ಪಿಟಿಐ) ಉತ್ತರ ದೆಹಲಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ಗೆ ಸಂಬಂಧಿಸಿದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎನ್ಕೌಂಟರ್ ಸಮಯದಲ್ಲಿ, ಶಾರ್ಪ್ಶೂಟರ್ಗಳ
ಟೆಹ್ರಾನ್, ಜ.15- ಪ್ರತಿಭಟನಾಕಾರರನ್ನು ನಿರ್ದಯಿಯಾಗಿ ಕೊಲೆ ಮಾಡುತ್ತಿರುವ ಇರಾನ್ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಅಮೆರಿಕ ಯಾವುದೇ ಕ್ಷಣದಲ್ಲಿ ಇರಾನ್ ಮೇಲೆ ದಾಳಿ ಮಾಡುವ ಸಾಧ್ಯತೆಗಳಿವೆ.ಸರ್ಕಾರ ವಿರೋಧಿ ಪ್ರತಿಭಟನ
ನವದೆಹಲಿ, ಜ.15- ಆಪರೇಷನ್ ಸಿಂಧೂರ ಕಾರ್ಯಚರಣೆಯ ನಂತರ ಹಿಂದೂಗಳ ಶಿರಚ್ಛೇದ ಮಾಡಲು ಲಷ್ಕರ್ ನಾಯಕರು ಪ್ರತಿಜ್ಞೆ ಮಾಡಿದ್ದಾರೆ.ಸಿಂಧೂರಕ್ಕೆ ಪ್ರತೀಕಾರವಾಗಿ ಹಿಂದೂಗಳ ಶಿರಚ್ಛೇದಕ್ಕೆ ಲಷ್ಕರ್ ನಾಯಕ ಅಬೂ ಮೂಸಾ ಕಾಶ್ಮೀರಿ
ವಾರಾಣಸಿ, ಜ. 15: ಕಾಶಿ-ತಮಿಳು ಸಂಗಮವು ಸಾಂಸ್ಕೃತಿಕ ಪ್ರಜ್ಞೆಯನ್ನು ಬಲಪಡಿಸುವ ಮೂಲಕ ಭಾರತದ ಏಕತೆಯ ನ್ನು ಎತ್ತಿ ಹಿಡಿದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. ಕಾಶಿ-ತಮಿಳು ಸಂಘವೂ ನಮ್ಮ ಸಂಸ್ಕೃತಿಗಳ ನಡುವಿನ ಬಾಂ
ಈರೋಡ್, ಜ. 15 (ಪಿಟಿಐ) ತಮಿಳುನಾಡಿನ ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶದಲ್ಲಿ (ಎಸ್ಟಿಆರ್) ಆನೆಯೊಂದು ರೈತನನ್ನು ತುಳಿದು ಕೊಂದು ಹಾಕಿದೆ. 35 ವರ್ಷದ ರೈತನೊಬ್ಬ ಆನೆಯೊಂದು ತುಳಿದು ಸಾವನ್ನಪ್ಪಿದ್ದಾನೆ ಎಂದು ಅರಣ್ಯ ಅಧಿಕಾ
ನಿತ್ಯ ನೀತಿ : `ನಿರಂತರವಾಗಿ ಪ್ರಕಾಶಿಸುವ ಸೂರ್ಯನನ್ನು ನೋಡಿ ಕತ್ತಲು ಸಹ ಭಯಪಡುತ್ತದೆ ಹಾಗೆ ಪ್ರತಿದಿನವೂ ಕಷ್ಟಪಡುವ ವ್ಯಕ್ತಿಯನ್ನು ನೋಡಿ ಸೋಲು ಕೂಡ ಭಯಪಡುತ್ತದೆ’. – ಸ್ವಾಮಿ ವಿವೇಕಾನಂದ ಪಂಚಾಂಗ : ಗುರುವಾರ, 15-01-2026 ವಿಶ್ವಾವ
ಬೆಂಗಳೂರು, ಜ.14- ನಗರದಲ್ಲಿ ಗ್ಯಾಂಗ್ ಫೈಟ್ಗೆ ಅವಕಾಶ ಕೊಡುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ ಸಿಂಗ್ ಇಂದಿಲ್ಲಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಡೇಪಾಳ್ಯ ಪೊಲೀಸ್ ಠಾಣೆ ವ್
ಬೆಂಗಳೂರು,ಜ.14- ಸಾರ್ವಜನಿಕರ ಹೆಸರಿನಲ್ಲಿ ಕಾನೂನು ಬಾಹಿರವಾಗಿ ಬ್ಯಾಂಕ್ ಖಾತೆಗಳನ್ನು ತೆರೆದು ವಂಚಿಸುತ್ತಿದ್ದ ತಾಯಿ-ಮಗ ಸೇರಿದಂತೆ 12 ಮಂದಿಯ ಗ್ಯಾಂಗ್ ಅನ್ನು ಹುಳಿಮಾವು ಠಾಣೆ ಪೊಲೀಸರು ಬಂಧಿಸಿ 4.89 ಲಕ್ಷ ರೂ. ನಗದು ಸೇರಿದಂ
ನವದೆಹಲಿ, ಜ.14- ಪ್ರಸಕ್ತ ವರ್ಷದಲ್ಲಿ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾಗವಹಿಸುವ ವಿವಿಧ ದೇಶಗಳ ತಂಡದಲ್ಲಿರುವ ಪಾಕ್ ಮೂಲದ ಆಟಗಾರರಿಗೆ ಭಾರತೀಯ ವೀಸಾ ನಿರಾಕರಣೆ ಮಾಡಲಾಗಿದೆ.ಅಮೆರಿಕ ತಂಡದಲ್ಲಿರುವ ಪಾ
ಪತ್ತನಂತಿಟ್ಟ, ಜ. 14 (ಪಿಟಿಐ)- ಮಕರ ಜ್ಯೋತಿ ದರ್ಶನಕ್ಕೆ ಶಬರಿಮಲೆ ಸನ್ನಿಧಾನಂ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾವಿರಾರು ಭಕ್ತರು ಜಮಾಯಿಸುತ್ತಿದ್ದು, ಮಕರವಿಳಕ್ಕು ಉತ್ಸವಕ್ಕಾಗಿ ಅಯ್ಯಪ್ಪ ದೇವಸ್ಥಾನದಲ್ಲಿ ಭರದಿಂ
ಬೆಂಗಳೂರು, ಜ.14- ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಬಂದ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ತಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್ ಭಾರಿ ವೈರಲ್ ಆಗಿದೆ. ರಾಜಕೀಯವಾಗಿ ಯಾವ
ಬೆಂಗಳೂರು,ಜ.14- ಅಮೂಲ್ಯ ಲೋಹವೆಂದೇ ಪರಿಗಣಿಸುವ ಚಿನ್ನ-ಬೆಳ್ಳಿ ಬೆಲೆಗಳು ಕಳೆದೊಂದು ವಾರದಿಂದ ನಿರಂತರ ಏರಿಕೆಯಾಗುತ್ತಿದ್ದು, ಹೊಸ ದಾಖಲೆ ನಿರ್ಮಿಸಿವೆ. ಡಿಸೆಂಬರ್ನಲ್ಲಿ ಏರಿಳಿತವಾ ಗುತ್ತಿದ್ದ ದರಗಳು ಜನವರಿಯ ಮೊದಲ ವಾರದಲ
ಕನ್ನಡ ಕಿರುತೆರೆಯಲ್ಲಿ ಮನರಂಜನೆಗೆ ಮುನ್ನುಡಿ ಬರೆದ ಸ್ಟಾರ್ ಸುವರ್ಣ ವಾಹಿನಿಯು ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ಸಾಂಪ್ರದಾಯಿಕವಾಗಿ ಅದ್ದೂರಿಯಿಂದ ಆಚರಿಸಲು ಸಜ್ಜಾಗಿದೆ. ಸಾಮಾನ್ಯವಾಗಿ ಸಂಕ್ರಾಂತಿ ಹಬ್ಬದ ದಿನದಂದು
ಕನಕಪುರ,ಜ.14- ಗುಂಡಿಗೆ ಬಿದ್ದಿದ್ದ ಆನೆ ಮರಿಯನ್ನು ಗ್ರಾಮಸ್ಥರ ಸಹಾಯದಿಂದ ಇಡೀ ರಾತ್ರಿ ಕಾರ್ಯಾಚರಣೆ ನಡೆಸಿ ಅರಣ್ಯಾಧಿಕಾರಿಗಳು ರಕ್ಷಿಸಿರುವ ಘಟನೆ ನಡೆದಿದೆ. ಕಬ್ರಿಯ ಅರಣ್ಯ ವ್ಯಾಪ್ತಿಯ ರಂಗಪ್ಪನ ದೊಡ್ಡಿ ಗ್ರಾಮದಲ್ಲಿ ಈ ಘಟ
ಬೆಂಗಳೂರು,ಜ.14-ನಗರದಲ್ಲಿ ನಡೆದಿದ್ದ ಮಹಿಳಾ ಟೆಕ್ಕಿ ಕೊಲೆ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದ್ದು,ಶರ್ಮಿಳಾ ಅವರು ಆತನನ್ನು ನೋಡಿ ಸಣ್ಣ ನಗೆ ಬೀರಿದ್ದಕ್ಕೆ ಆತ ಇಲ್ಲಸಲ್ಲದ ಆಸೆ ಹುಟ್ಟಿಸಿಕೊಂಡು ಕೊನೆಗೆ ಕೊಲೆ ಮಾಡುವ ಹಂತಕ್
ಬೆಂಗಳೂರು, ಜ.14- ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಸ್ವರೂಪವನ್ನು ಕೇಂದ್ರ ಸರ್ಕಾರ ಬದಲಿಸಿರುವ ಕುರಿತು ಚರ್ಚೆ ನಡೆಸಲು ಜನವರಿ 28 ಮತ್ತು 29 ರಂದು ರಾಜ್ಯ ವಿಧಾನ ಮಂಡಲದ ತುರ್ತು ಅಧಿವೇಶನ ಕರೆಯಲು ಸಚಿವ ಸಂಪುಟ ಸಭೆಯಲ್ಲಿ
ಬೆಂಗಳೂರು,ಜ.14- ಕರ್ನಾಟಕದಿಂದ ಕೇರಳದಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡ
ಬ್ಯಾಂಕಾಕ್,ಜ.14 -ಈಶಾನ್ಯ ಥೈಲ್ಯಾಂಡ್ನಲ್ಲಿ ಇಂದು ಬೆಳಿಗ್ಗೆ ಪ್ರಯಾಣಿಕ ರೈಲಿನ ಮೇಲೆ ಕ್ರೇನ್ ಬಿದ್ದು 12 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಲಿವೇಟೆಡ್ ಹೈ-ಸ್ಪೀಡ್ ರೈಲು ನಿರ್ಮಿಸಲು ಬಳಸ
ಲಕ್ನೋ, ಜ.14- ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯೆಂದು ಪರಿಚಯಿಸಿಕೊಂಡು ಪುರಷನೊಂದಿಗೆ ಮಾತುಕತೆ ನಡೆಸಿ ಮೋಹದ ಬಲೆಗೆ ಬೀಳಿಸಿ ಆತನಿಂದ ಸುಮಾರು 1.92 ಕೋಟಿ ರೂ.ಸುಲಿಗೆ ಮಾಡಿದ್ದ ಸೈಬರ್ ವಂಚಕನನ್ನು ಪೊಲೀಸರು ಬಂಧಿಸಿದ್ದಾರೆ.ಗುಡಂಬ
ಬಾಗಲಕೋಟೆ,ಜ.14-ಬೀದಿ ನಾಯಿ ದಾಳಿಯಿಂದ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬಾಲಕಿ ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾಳೆ. ನವನಗರದ ನಿವಾಸಿ ಅಲೈನಾ ಲೋಕಾಪುರ (10) ಮೃತಪಟ್ಟ ಬಾಲಕಿ. ಡಿ.27 ರಂದು ಅಲೈನಾ ನಡ
ಹಾಂಗ್ ಕಾಂಗ್, ಜ.14- ಕಳೆದ 2025 ಡಿಸೆಂಬರ್ನಲ್ಲಿ ರಫ್ತುಗಳು ಹೆಚ್ಚಾಗುತ್ತಿದ್ದಂತೆ, ಚೀನಾದ ವ್ಯಾಪಾರ ವ್ಯವಹಾರ ಸುಮಾರು 1.2 ಟ್ರಿಲಿಯನ್ ಡಾಲರ್ಗೆ ಏರಿದೆ ಎಂದು ಸರ್ಕಾರ ತಿಳಿಸಿದೆ.ಕಸ್ಟಮ್ಸೌದತ್ತಾಂಶವು ಚೀನಾದ ಜಾಗತಿಕ ಆದಾಯ
ಮುಂಬೈ, ಜ.14- ದೇಶದ ವಾಣಿಜ್ಯರಾಜಧಾನಿ ಮುಂಬೈನ ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಗೆ ಕ್ಷಣಗಣನೆ ಶುರುವಾಗಿದೆ.ನಾಳೆ ನಡೆಯಲಿರುವ ಮತದಾನದಲ್ಲಿ ಮತ ಚಲಾಯಿಸಲು ಮತದಾರರ ಫೋಟೋ ಐಡಿ ಕಾರ್ಡ್ ಅಥವಾ ರಾಜ್
ನವದೆಹಲಿ, ಜ. 14 (ಪಿಟಿಐ) ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ಭಾರತದ ಪೊಂಗಲ್ ಹಬ್ಬಕ್ಕೆ ಶುಭಾಶಯ ಕೋರಿದ್ದಾರೆ ಮತ್ತು ಇದು ತಮಿಳು ಸಂಪ್ರದಾಯಗಳ ಶ್ರೀಮಂತಿಕೆಯ ಹೊಳೆಯುವ ಸಂಕೇತವಾಗಿದೆ ಎಂದು ಹೇಳಿದ್ದಾರೆ.ತಮ್ಮ ಕಠಿಣ ಪರಿಶ್ರಮದ
ಚಾಮರಾಜನಗರ,ಜ.14-ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಸವಾರರು ಸಾವನ್ನಪ್ಪಿರುವ ಘಟನೆ ರಾಮಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಹನ್ನೂರು ತಾಲ್ಲೂಕಿನ ಪೊನ್ನಾಚಿ ರಾಮೇ
ಶಿವಮೊಗ್ಗ, ಜ.14 – ಕೆಎಸ್ಆರ್ಟಿಸಿ ಬಸ್ ಮತ್ತು ಸ್ವಿಫ್ಟ್ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್ ಬಳಿ ನ
ನಿತ್ಯ ನೀತಿ : `ನಿರಂತರವಾಗಿ ಪ್ರಕಾಶಿಸುವ ಸೂರ್ಯನನ್ನು ನೋಡಿ ಕತ್ತಲು ಸಹ ಭಯಪಡುತ್ತದೆ ಹಾಗೆ ಪ್ರತಿದಿನವೂ ಕಷ್ಟಪಡುವ ವ್ಯಕ್ತಿಯನ್ನು ನೋಡಿ ಸೋಲು ಕೂಡ ಭಯಪಡುತ್ತದೆ’. – ಸ್ವಾಮಿ ವಿವೇಕಾನಂದ ಪಂಚಾಂಗ : ಗುರುವಾರ, 15-01-2026 ವಿಶ್ವಾವ
ಬೆಂಗಳೂರು: ಕೇವಲ ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ನವರಿಗೆ ಮಹಾತ್ಮಾ ಗಾಂಧಿ ಬೇಕು, ಗಾಂಧಿ ರಾಜಕೀಯಕ್ಕೆ, ಪರಮೇಶ್ವರ್ ಅಧಿಕಾರಕ್ಕೆ ಇದು ಕಾಂಗ್ರೆಸ್ ಸಿದ್ಧಾಂತ ಎಂದು ನಿಖಿಲ್ ಕುಮಾರಸ್ವಾಮಿ ಅವರು ಸರ್ಕಾರದ ವಿರುದ್ಧ ತೀವ್ರ ವಾ
ಬೆಂಗಳೂರು,ಜ.13- ಒಂದಿಲ್ಲೊಂಂದು ಕಾರಣಗಳಿಂದ ಹಲವಾರು ವರ್ಷಗಳಿಂದ ಮುಂದೂಡಿದ್ದ ಬಹುನಿರೀಕ್ಷಿತ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)ದ ಚುನಾವಣೆಯನ್ನು ವಿದ್ಯುನಾನ ಮತಯಂತ್ರ(ಇವಿಎಂ)ದಲ್ಲಿ ಇಲ್ಲವೇ ಬದಲಿಗೆ ಮತಪತ್ರ (ಬ್
ಮುಂಬೈ, ಜ. 13– ಬಿಜೆಪಿ ನಾಯಕ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ವಿರುದ್ಧ ಠಾಕ್ರೆ ಸಹೋದರರು ಉರಿದುಬಿದ್ದಿದ್ದು ಅವರನ್ನು ರಸ್ಮಲೈ ಎಂದು ಟೀಕಿಸಿದ್ದಾರೆ. ವಾಣಿಜ್ಯ ರಾಜಧಾನಿ ಮುಂಬೈ ಮುನ್ಸಿಫಲ್ನಲ್ಲಿ ಉತ್ತಮ ಆ
ಬೆಂಗಳೂರು, ಜ. 13- ನಗರದಲ್ಲಿ ಶುಚಿತ್ವ ಕಾಪಾಡಿಕೊಳ್ಳದ ಹಲವಾರು ಪೇಯಿಂಗ್ ಗೆಸ್ಟ್ ವಸತಿ ಗೃಹಗಳಿಗೆ ಬೀಗ ಜಡಿಯಲಾಗಿದೆ. ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವ್ಯಾಪ್ತಿಯ ಹತ್ತು ಪೇಯಿಂಗ್ ಗೆಸ್ಟ್ ವಸತಿ ಗೃಹಗಳಿಗೆ ಬೀಗ ಹಾಕಲಾಗ
ನವದೆಹಲಿ,ಜ.13- ದೇಶದ ರಾಜಧಾನಿ ದೆಹಲಿಯಲ್ಲಿ ಕನಿಷ್ಠ ತಾಪಮಾನ 3 ಡಿಗ್ರಿ ಸೆಲ್ಸಿಯಸ್ಗೆ ಇಳಿದಿದ್ದು,ಜನರು ನಡುಗಿದ್ದಾರೆ.ಕಳೆದ 3 ವರ್ಷಗಳಲ್ಲೇ ಇಂದು ಬೆಳಿಗ್ಗೆ ಅತ್ಯಂತ ಶೀತದ ದಿನ ಎಂದು ದಾಖಲಾಗಿದ್ದು, ಕನಿಷ್ಠ ತಾಪಮಾನ 3 ಡಿಗ್
ಬೆಂಗಳೂರು,ಜ. 13- ವಿಜಯನಗರ ಆರ್ಪಿಸಿ ಲೇಔಟ್ನಲ್ಲಿ ಕೈಗೆತ್ತಿಕೊಂಡಿರುವ ವೈಟ್ ಟಾಪಿಂಗ್ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಇಂದಿಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂ
ಬೆಂಗಳೂರು, ಜನವರಿ 12, 2026: ವಿಕೇರ್ ಭಾರತದ ಮೊದಲ ಒಂದೇ ದಿನದ ಫೇಷಿಯಲ್ ಆರ್ಕಿಟೆಕ್ಚರ್ ಹೊಂದಿರುವ ಬೆಂಗಳೂರು ಸೆಂಟರ್ ಆಫ್ ಎಕ್ಸೆಲೆನ್ಸ್ ಪ್ರಾರಂಭಿಸಿದ್ದು ಇದು ಭಾರತದಲ್ಲಿ ಸುಧಾರಿತ ಚರ್ಮ ಮತ್ತು ಸೌಂದರ್ಯದ ಆರೈಕೆಯಲ್ಲಿ ಪ್ರಮ
ಢಾಕಾ, ಜ. 13: ಬಾಂಗ್ಲಾದೇಶದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ಶೇಖ್ ಹಸೀನಾರ ಅವಾಮಿ ಲೀಗ್ ಪಕ್ಷದ ಹಿಂದೂ ನಾಯಕ ಪ್ರಳಯ್ ಚಾಕಿ ಸಾವನ್ನಪ್ಪಿದ್ದಾರೆ. ಬಂಧನಕ್ಕೊಳಗಾಗಿದ್ದ ಚಾಕಿ ಅವರಿಗೆ ಜೈಲು ಅಧಿಕಾರಿಗಳು ವೈದ್ಯಕೀಯ ಆರೈಕೆ
ಅರಸೀಕೆರೆ,ಜ.13- ಭೈರವೈಕ್ಯ ಡಾ ಬಾಲಗಂಗಾಧರನಾಥ ಶ್ರೀಗಳ 13ನೇ ವರ್ಷದ ಪುಣ್ಯಾರಾಧನಾ ಮಹೋತ್ಸವವನ್ನು ತಾಲೂಕು ಒಕ್ಕಲಿಗರ ಸಂಘ ಹಾಗೂ ಭೈರವ ಯುವಕ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸುವುದರೊಂದಿಗೆ ಗುರು ನಮನ ಸಲ್ಲಿಸಲಾಯಿತು.
ಕೋಲ್ಕತ್ತಾ, ಜ. 13 (ಪಿಟಿಐ)- ಕುಟೀರ ಮತ್ತು ಸಣ್ಣ ಕೈಗಾರಿಕೆಗಳ ಸಂಘಗಳ ಒಕ್ಕೂಟ (ಎಫ್ಎಸಿಎಸ್ಐ) 2026-27ರ ಕೇಂದ್ರ ಬಜೆಟ್ನಲ್ಲಿ ಸೂಕ್ಷ್ಮ ಮತ್ತು ಸಣ್ಣ ಉದ್ಯಮಗಳಿಗೆ ತೆರಿಗೆ, ಸಾಲ ಮತ್ತು ನಿಯಂತ್ರಕ ಪರಿಹಾರ ಕ್ರಮಗಳನ್ನು ಜಾರಿಗೊಳಿ
ಬೆಂಗಳೂರು,ಜ.13- ಕಾಂಗ್ರೆಸ್ ಶಾಸಕರ ದಬ್ಬಾಳಿಕೆ ಮತ್ತು ಗೂಂಡಾ ವರ್ತನೆಯನ್ನು ವಿರೋಧಿಸಿ ಇದೇ ತಿಂಗಳ 17 ರಂದು ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾ
ಬೆಂಗಳೂರು,ಜ.13- ಎಂಟತ್ತು ಮಂದಿ ದುಷ್ಕರ್ಮಿಗಳು ಗುಜರಿ ವ್ಯಾಪಾರಿಯನ್ನು ಆಟೋದಿಂದ ಹೊರಗೆಳೆದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬಂಡೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರ
ಬೆಂಗಳೂರು,ಜ.13- ದೇಶದದ್ಯಾಂತ ಭಾರೀ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್)ಯು ರಾಜ್ಯದಲ್ಲೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮುನ್ನವೇ ನಡೆಯಲ
ಬೆಂಗಳೂರು,ಜ.13- ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ಮೂಗಲಿ ಗ್ರಾಮದಲ್ಲಿಂದು ಕಾಡಾನೆ ದಾಳಿಗೆ 40 ವರ್ಷದ ಮಹಿಳೆ ಮೃತಪಟ್ಟಿದ್ದು, ಕೂಡಲೇ ಸ್ಥಳಕ್ಕೆ ತೆರಳಿ ಪರಿಸ್ಥಿತಿ ನಿಭಾಯಿಸುವಂತೆ ಹಾಸನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗ
ಬೆಂಗಳೂರು,ಜ.13- ವೀಸಾ ಅವಧಿ ಮುಗಿದರೂ ತಮ ದೇಶಕ್ಕೆ ಹಿಂದಿರುಗದೆ ಅಕ್ರಮವಾಗಿ ನಗರದಲ್ಲಿ ನೆಲೆಸಿದ್ದ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಜಿಗಣಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಡೊವ್ಯಾರೋ ಮತ್ತು ಇಮಾನ್ಯುಯಲ್ ನಾಜುಬಿ ಎಂಬುವರ
ಬೆಂಗಳೂರು, ಜ.13- ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಚಾನ್ಸೆಲರ್ ಫೆಡ್ರಿಕ್ ಮೆರ್ಜ್ ಅವರು ತಮ ನಿಯೋಗದೊಂದಿಗೆ ಇಂದು ಬೆಂಗಳೂರಿಗೆ ಆಗಮಿಸಿದರು. ನಾಡುಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ
ಈರೋಡ್,ಜ.13- ತಮಿಳುನಾಡಿನ ಸತ್ಯಮಂಗಲಂ ಹುಲಿ ಅಭಯಾರಣ್ಯದಲ್ಲಿ ದೇಶಿ ನಿರ್ಮಿತ ಬಾಂಬ್ ನುಂಗಿ ಆನೆ ಮರಿ ಸಾವನ್ನಪ್ಪಿದೆ. ಈ ಸಂಬಂಧ ರೈತನೊಬ್ಬನನ್ನುಬಂಧಿಸಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೆಲವು ದಿನಗಳ ಹಿಂ
ವಾಷಿಂಗ್ಟನ್, ಜ. 13- ಇರಾನ್ ಜೊತೆ ವ್ಯಾಪಾರ ಮಾಡುವ ದೇಶಗಳ ಮೇಲೆ ಶೇ. 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಇರಾನ್ ಮೇಲಿನ ದಾಳಿಯಲ್ಲಿ ಇಲ್ಲಿಯವರೆಗೆ 600 ಮಂದಿ ಮೃತಪಟ್ಟಿದ್ದ
ನವದೆಹಲಿ, ಜ.13- ಬಿಜೆಪಿ ಕಾರ್ಯಕಾರಿ ಅಧ್ಯಕ್ಷರಾಗಿ ನಿಯೋಜನೆಗೊಂಡಿರುವ ನಿತಿನ್ ನಬಿನ್ ಅವರು ಜ. 20 ರಂದು ಪಕ್ಷದ ಪೂರ್ಣ ಪ್ರಮಾಣದ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.ಪ್ರಧಾನಿ ಮೋ
ನಾಂದೇಡ್, ಜ. 13 (ಪಿಟಿಐ) ನಗರಾಡಳಿತ ಚುನಾವಣೆಗೂ ಮುನ್ನ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ಜಾರಿ ಸಂಸ್ಥೆಗಳು ಭಾರಿ ಪ್ರಮಾಣದ ಮದ್ಯ, ಗಾಂಜಾ ಮತ್ತು ಕೆಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ ಎಂದು ಪೊಲೀಸರು ತಿಳಿಸ
ಬೆಂಗಳೂರು,ಜ.6- ಸುಗ್ಗಿಹಬ್ಬ ಸಂಕ್ರಾಂತಿ ಸಡಗರ ರಾಜ್ಯದೆಲ್ಲೆಡೆ ಮನೆ ಮಾಡಿದ್ದರೆ ಇತಿಹಾಸ ಪ್ರಸಿದ್ಧ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಶಿವಮೂರ್ತಿಯನ್ನು ಸ್ಪರ್ಶಿಸುವ ಸೂರ್ಯ ರಶಿ ವಿಸಯವನ್ನು ಕಣ್ತುಂಬಿಕೊಳ್ಳಲು ಭಕ್ತರು ಕ
ಬೆಂಗಳೂರು,ಜ.6- ಪ್ರಯಾಣಿಕರ ಪ್ರಯಾಣವನ್ನು ಮತ್ತಷ್ಟು ಸುಲಭ ಮತ್ತು ಆರಾಮದಾಯಕವಾಗಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಆನ್ಲೈನ್ ಮುಂಗಡ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆಯನ್ನು ಇನ್ನು ಮುಂದೆ
ನಿತ್ಯ ನೀತಿ : ಜಗತ್ತು ಬದಲಾಯಿಸಲು ಹೊರಟವನು ಸೋಲುತ್ತಾನೆ, ತನ್ನನ್ನು ಬದಲಿಸಿಕೊಳ್ಳುವವನು ಜಯಿಸುತ್ತಾನೆ. ಅಹಂಕಾರ ಕರಗಿದಾಗಲೇ ಬದುಕು ಬೆಳಗುತ್ತದೆ. – ಶ್ರೀ ಸಿದ್ದೇಶ್ವರಸ್ವಾಮೀಜಿ ಪಂಚಾಂಗ : ಮಂಗಳವಾರ, 13-01-2026 ವಿಶ್ವಾವಸುನಾ
ಲಖ್ನೋ,ಜ.12- ಮೊಟ್ಟೆ ಕರಿ ಮಾಡಿಕೊಡದ ಹೆಂಡ್ತಿ ವರ್ತನೆಗೆ ಬೇಸತ್ತು ತಾನೇ ಮೊಟ್ಟ ಫ್ರೈ ತಯಾರಿಸಿದ್ದಕ್ಕೆ ಕುಪಿತಗೊಂಡ ಪತ್ನಿ ಬೀದಿಗಿಳಿದು ಜಗಳವಾಡಿದ್ದು, ನೊಂದ ಪತಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿರು
ಬೆಂಗಳೂರು,ಜ.12- ಗೃಹಲಕ್ಷ್ಮಿ ಹಣ ಬಿಡುಗಡೆ ವಿಳಂಬವಾಗುತ್ತಿರುವುದರ ಹಿನ್ನೆಲೆಯಲ್ಲಿ ಆಡಳಿತರೂಢಾ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆಗೆ ಸಜ್ಜಾಗಿದ್ದು, ಹುಬ್ಬಳ್ಳಿಯಲ್ಲಿ ಮಹಿಳಾ ಮೋರ್ಚಾ ವತಿಯಿಂದ ಬೃಹತ್
ಬೆಂಗಳೂರು,ಜ.12- ಸುಗ್ಗಿಹಬ್ಬ ಸಂಕ್ರಾಂತಿಗೆ ರಾಜ್ಯದೆಲ್ಲೆಡೆ ಈಗಾಗಲೇ ಕಳೆಗಟ್ಟಿದ್ದು, ತಯಾರಿ ಭರ್ಜರಿಯಿಂದ ನಡೆಯುತ್ತಿದ್ದು, ಮಾರುಕಟ್ಟೆಗೆ ಲೋಡ್ಗಟ್ಟಲೆ ಕಬ್ಬು, ಗೆಣಸು, ಕಡಲೆಕಾಯಿ, ಅವರೆಕಾಯಿ ಬರುತ್ತಿದೆ. ಹಬ್ಬಕ್ಕೆ ಮೂರ
ಬೆಂಗಳೂರು,ಜ.12- ನಗರದಲ್ಲಿ ಸಾಫ್ಟ್ ವೇರ್ ಉದ್ಯೋಗಿ ಶರ್ಮಿಳಾ ನಿಗೂಢ ಸಾವು ಪ್ರಕರಣಕ್ಕೆ ಸಂಭವಿಸಿದಂತೆ ಆಕೆಯ ಮೊಬೈಲ್ ನೀಡಿದ ಸುಳಿವಿನಿಂದ ಕೊಲೆ ಎಂಬುವುದು ದೃಡಪಟ್ಟಿದೆ.ಪ್ರತಿಷ್ಠಿತ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ
ಬೆಂಗಳೂರು,ಜ.12- ಮೊದಲೇ ಒಡೆದ ಮನೆಯಂತಾ ಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಮತ್ತೊಂದು ಹೊಸ ಅಗ್ನಿಪರೀಕ್ಷೆ ಎದುರಾಗಿದೆ. ಅದೇನೆಂದರೆ ಕೇಂದ್ರ ಸರ್ಕಾರ ಇತ್ತೀಚಿಗೆ ಸಂಸತ್ತಿನ ಉಭಯ ಸದನಗಳಲ್ಲಿ ನರೇಗಾ ಯೋ
ಹಾವೇರಿ,ಜ.12– ಮೆಕ್ಕೆಜೋಳ ಸರಿಯಾದ ಗುಣಮಟ್ಟದಲ್ಲಿ ಇಲ್ಲ ಎಂದು ಈಗ ಹೊಸ ತಗಾದೆ ತೆಗೆದು ಖರೀದಿ ಕೇಂದ್ರದಲ್ಲಿ ನಿರಾಕರಿಸುತ್ತಿರುವುದಕ್ಕೆ ರೈತರು ಕಂಗಾಲಾಗಿದ್ದಾರೆ. ರೈತರು ಬೆಂಬಲ ಬೆಲೆ ಘೋಷಣೆ ಮಾಡುವಂತೆ ಸತತವಾಗಿ ಒಂದು ತ
ಅಹಮದಾಬಾದ್, ಜ. 12- ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜರ್ಮನ್ ಚಾನ್ಸೆಲರ್ ಫೆಡ್ರಿಕ್ ಮೆರ್ಜ್ ಅವರೊಂದಿಗೆ ಅಹಮದಾಬಾದ್ನಲ್ಲಿರುವ ಸಬರಮತಿ ಆಶ್ರಮಕ್ಕೆ ಭೇಟಿ ರಾಷ್ಟ್ರಪಿತ ಮಹಾತ ಗಾಂಧಿ ಅವರ ಆಶೀರ್ವಾದ ಪಡೆದರು. ನಂತರ
ಬೆಂಗಳೂರು, ಜ.12- ಅಧಿಕಾರ ಹಂಚಿಕೆಯ ಸಂಬಂಧ ಪಟ್ಟಂತೆ ಅಗತ್ಯವಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ದೆಹಲಿಗೆ ಕರೆಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗ
ಬೆಂಗಳೂರು, ಜ.12- ಅಕ್ರಮ ಗಣಿಗಾರಿಕೆಯ ಮೂಲಕ ವಿಶ್ವದಲ್ಲೇ ಕುಖ್ಯಾತಿ ಗಳಿಸಿದಂತಹ ಲೂಟಿ ಮಾಡಿರುವ ಜನಾರ್ದನ ರೆಡ್ಡಿ ಅವರನ್ನು ಬಿಜೆಪಿಯವರು ಮೊದಲು ಹೊರ ಹಾಕಿದ್ದರು. ಈಗ ಅವರ ಜೊತೆಯಲ್ಲೇ ಕೈಜೋಡಿಸಿದ್ದಾರೆ. ಇದು ಏಕೆ ? ಜನಾರ್ದನ
ನವದೆಹಲಿ, ಜ.12- ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಐದು ನಗರ ಪಾಲಿಕೆಗಳಿಗೆ ಜೂ.30 ರೊಳಗೆ ಚುನಾವಣೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸುಪ್ರೀಂ ಕೋರ್
ತಿರುವನಂತಪುರಂ,ಜ.12- ರಾಜ್ಯ ಸಾರಿಗೆ ಎಲೆಕ್ಟ್ರಿಕ್ ಬಸೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಂದು ಹಸೆಮಣೆ ಏರಬೇಕಿದ್ದ ವರ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ಶ್ರೀಕಾರ್ಯಂನಲ್ಲಿ ನಡೆದಿದೆ.ಮೃತನನ್ನು ಚೆಂಪಝಂತಿ ಚೆಲ್
ಬೆಂಗಳೂರು,ಜ.12- ಪ್ರತಿಪಕ್ಷ ಬಿಜೆಪಿಯ ತೀವ್ರ ವಿರೋಧದ ನಡುವೆಯೂ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಉಭಯ ಸದನಗಳಿಂದ ಅಂಗೀಕಾರ ಪಡೆದು ಸರ್ಕಾರ ಕಳುಹಿಸಿದ್ದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ (ತಡೆ) ವಿಧೇಯಕ-2025 ಕ್ಕೆ
ಹೈದರಾಬಾದ್,ಜ.12-ವೃದ್ಧರೊಬ್ಬರು ಸಾವಿಗೆ ಮುನ್ನವೇ ಸ್ವಂತ ಸಮಾಧಿ ನಿರ್ಮಿಸಿಕೊಂಡು ಈಗ ಪ್ರಣಬಿಟ್ಟಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.ಲಕ್ಷಿಪುರಂ ಗ್ರಾಮದ ನಿವಾಸಿ ನಕ್ಕ ಇಂದ್ರಯ್ಯಂಬುವವರು ಈ ಘಟನೆಯಿಂದ ಗಮನ ಸೆಳೆದಿದ್ದ
ಬೆಂಗಳೂರು, ಜ.12- ದೆಹಲಿಯಲ್ಲಿ ನಡೆದ ಒಪ್ಪಂದದಂತೆ ತಮಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡಲೇಬೇಕು ಎಂದು ಪಟ್ಟು ಹಿಡಿದಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಂಕ್ರಾಂತಿಯ ಬಳಿಕ ಸಿಡಿದೇಳುವ ಸಾಧ್ಯತೆ ಕಂಡು ಬಂದಿದೆ. ಮುಖ
ಬೆಂಗಳೂರು,ಜ.12- ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ 15 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಹೆಬ್ಬಗೋಡಿ ಠಾಣೆ ಪೊಲೀಸರು ಪತ್ತೆಹಚ್ಚಿದ್ದಾರೆ.ಪಶ್ಚಿಮ ಬಂಗಾಳದ ಮೂಲಕ ಅಕ್ರಮವಾಗಿ ಭಾರತಕ್ಕೆ ಬಂದು ನಂತರ ನಗರದಲ್ಲಿ ನೆಲೆಸಿ ಗುಜರಿ
ಬೆಂಗಳೂರು,ಜ.12-ಅಮೂಲ್ಯ ಲೋಹವೆಂದೇ ಪರಿಗಣಿಸುವ ಚಿನ್ನ-ಬೆಳ್ಳಿ ಬೆಲೆ ನಾಗಾಲೋಟದಲ್ಲಿ ಏರಿಕೆಯಾಗುತ್ತಿದ್ದು, ಇಂದು ಸಾರ್ವಕಾಲಿಕ ದಾಖಲೆ ನಿರ್ಮಿಸಿವೆ. ಶುದ್ದ ಚಿನ್ನ ಪ್ರತಿ ಗ್ರಾಂಗೆ 14 ಸಾವಿರದ ಗಡಿದಾಟಿದ್ದರೆ, ಬೆಳ್ಳಿ ಪ್ರತಿ
ಚೆನ್ನೈ, ಜ. 12 (ಪಿಟಿಐ) ತಮಿಳುನಾಡಿನ ಖ್ಯಾತ ನಟ ಕಮ್ ರಾಜಕಾರಣಿ ವಿಜಯ್ ಅವರು ಕರೂರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಚಾರಣೆ ಎದುರಿಸಿದರು. ಸಿಬಿಐ ವಿಚಾರಣೆಗಾಗಿ ಟಿವಿಕೆ ಮುಖ್ಯಸ್ಥ ವಿಜಯ್ ಇಂದು ದೆಹಲಿಗ

23 C