SENSEX
NIFTY
GOLD
USD/INR

Weather

18    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (17-01-2026)

ನಿತ್ಯ ನೀತಿ : ನೀವು ತಪ್ಪು ಮಾಡಿದಾಗ ಅದನ್ನು ಮುಜುಗರವಿಲ್ಲದೆ ಒಪ್ಪಿಕೊಂಡು ಸರಿಯಾದ ದಾರಿಯಲ್ಲಿ ನಡೆಯಿರಿ. ಪಂಚಾಂಗ : ಶನಿವಾರ, 17-01-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಪುಷ್ಯ / ಪಕ್ಷ: ಕೃಷ್ಣ / ತಿ

16 Jan 2026 3:56 pm
ಬೆಂಗಳೂರು ಉಪನಗರ ರೈಲು ಯೋಜನೆಗೆ ಮತ್ತಷ್ಟು ವೇಗ ನೀಡುವಂತೆ ಪ್ರಧಾನಿ ಮೋದಿ ಸೂಚನೆ

ನವದೆಹಲಿ, ಜ.16- ಬೆಂಗಳೂರು ಉಪನಗರ ರೈಲ್ವೆ ಯೋಜನೆ ಕಾಮಗಾರಿಗೆ ಮತ್ತಷ್ಟು ವೇಗ ನೀಡುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಮೋದಿ ಅವರು ಇತ್ತೀಚೆಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿರೋಧ ಪಕ್ಷಗಳ ಆಡಳ

16 Jan 2026 3:53 pm
ಸಚಿವರಾದ ಸತೀಶ್‌ ಜಾರಕಿಹೊಳಿ –ಮಹದೇವಪ್ಪ ಮಹತ್ವದ ಮೀಟಿಂಗ್

ಬೆಂಗಳೂರು, ಜ.16- ವಿದೇಶಿ ಪ್ರವಾಸದಿಂದ ವಾಪಸ್ಸಾದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರನ್ನು ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.ನಗರದ ಶಿವಾನಂದ ವೃತ್ತದ ಬಳಿ ಹೆಚ್‌.ಸಿ. ಮಹದೇವಪ್ಪ

16 Jan 2026 3:52 pm
ಮುಖ್ಯಮಂತ್ರಿ ಸ್ಥಾನದ ಕುರಿತು ಬಹಿರಂಗ ಚರ್ಚೆ ಮಾಡಲ್ಲ : ಡಿಕೆಶಿ

ನವದೆಹಲಿ, ಜ.16- ಮುಖ್ಯಮಂತ್ರಿ ಸ್ಥಾನ ಕುರಿತು ಬಹಿರಂಗವಾಗಿ ಚರ್ಚೆ ನಡೆಸುವುದಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್‌‍ ನಲ್ಲಿ ಕುರ್ಚಿ ಕಿತ್ತಾಟ ಚಾಲ್ತಿಯಲ್ಲಿ ಇರುವುದಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತಷ್ಟು ತು

16 Jan 2026 3:49 pm
ಹಾಸನ : ಕಿಲ್ಲರ್‌ ಒಂಟಿಸಲಗ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ

ಹಾಸನ,ಜ.16- ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬೆಳಗೋಡು ಹೋಬಳಿಯ ಮೂಗಲಿ ಗ್ರಾಮದಲ್ಲಿ ಮೂರು ದಿನಗಳ ಹಿಂದೆ ನಡೆದ ದುರ್ಘಟನೆಗೆ ಕಾರಣವಾದ ಕಿಲ್ಲರ್‌ ಒಂಟಿಸಲಗವನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.

16 Jan 2026 3:44 pm
ಕರುಳ ಕುಡಿಗೆ ಬೆಂಕಿ ಹಚ್ಚಿ ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ

ಬೆಂಗಳೂರು,ಜ.16- ಪತಿಯ ವರ್ತನೆಯಿಂದ ಬೇಸತ್ತ ಮಹಿಳೆ ತನ್ನ ಕರುಳ ಕುಡಿಯನ್ನು ಬೆಂಕಿಹಚ್ಚಿ ಕೊಂದು ನಂತರ ತಾನೂ ಆತಹತ್ಯೆ ಮಾಡಿಕೊಂಡಿರುವ ಹೃದಯಾವಿದ್ರಾವಿಕ ಘಟನೆ ಸಂಜಯನಗರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನೇಪಾಳ ಮೂ

16 Jan 2026 3:43 pm
ಅಯ್ಯಪ್ಪ ಚಿನ್ನ ಕಳುವು ಆರೋಪಿ ಶಂಕರ ದಾಸ್‌‍ ಒಬ್ಬ ಆದರ್ಶ ಕಮ್ಯುನಿಸ್ಟ್‌

ತಿರುವನಂತಪುರಂ, ಜ. 16 (ಪಿಟಿಐ)- ಶಬರಿಮಲೆ ಚಿನ್ನ ನಷ್ಟ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಟಿಡಿಬಿ ಮಾಜಿ ಸದಸ್ಯ ಕೆ ಪಿ ಶಂಕರ ದಾಸ್‌‍ ಒಬ್ಬ ಆದರ್ಶ ಕಮ್ಯುನಿಸ್ಟ್‌‍ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಬಿನೋಯ್‌ ವಿಶ್ವಂ ಹೇಳಿದ್ದಾರೆ.

16 Jan 2026 3:38 pm
ಮತದಾರರ ಹೆಸರು ನಾಪತ್ತೆ : ಚುನಾವಣಾ ಸೋಲಿನ ಬೆನ್ನಲ್ಲೇ ರಾವತ್‌ ರೋಧನೆ

ಮುಂಬೈ, ಜ.16– ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಿದ ಸಾವಿರಾರು ಜನರ ಹೆಸರುಗಳು ಕಾಣೆಯಾಗಿದ್ದು ಇವಿಎಂ ಯಂತ್ರ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಉದ್ದವ್‌ ಶಿವಸೇನೆ ಬಣದ ನಾಯಕ ಸಂಜಯ್‌ ರಾವತ್‌ ಆರೋಪ ಮಾಡಿದ್

16 Jan 2026 3:36 pm
ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ : ಕಮಾಲ್ ಮಾಡಿದ ಕಮಲ, ಠಾಕ್ರೆ ಸಹೋದರಿಗೆ ಹಿನ್ನಡೆ

ಮುಂಬೈ, ಜ.16- ಮಹಾರಾಷ್ಟ್ರದ 29 ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಗಳ ಮತ ಎಣಿಕೆ ನಡೆಯುತ್ತಿರುವಂತೆಯೇ, ಮುಂಬೈನ ಬೃಹನುಂಬೈ ಮುನ್ಸಿಪಲ್‌ ಕಾರ್ಪೊರೇಷನ್‌ನಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮುನ್ನಡೆ ಸಾಧಿಸಿದೆ. ಬಿಜೆಪಿ ನೇ

16 Jan 2026 1:47 pm
ಲಕ್ಕುಂಡಿ ಗ್ರಾಮದಲ್ಲಿ ನಿಧಿ ಹುಡುಕಾಟ ಆರಂಭ

ಗದಗ ,ಜ.16- ಜಿಲ್ಲೆಯ ವಾಸ್ತುಶಿಲ್ಪ ಪಾರಂಪರಿಕ ತಾಣ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮನೆ ನಿರ್ಮಾಣದ ಸಮಯದಲ್ಲಿ ಚಿನ್ನದ ಆಭರಣಗಳು ಪತ್ತೆಯಾದ ನಂತರ ಕರ್ನಾಟಕ ಸರ್ಕಾರ ಇಂದಿನಿಂದ ನಿಧಿ ಹುಡುಕಾಟಕ್ಕೆ ಮುಂದಾಗಿದೆ.ಲಕ್ಕುಂಡಿಯ

16 Jan 2026 1:44 pm
ಜಿಬಿಎ ಚುನಾವಣೆ ತಯಾರಿ ಆರಂಭಿಸಿದ ಆಯೋಗ

ಬೆಂಗಳೂರು, ಜ.16- ಸುಪ್ರೀಂ ಕೋರ್ಟ್‌ ಸೂಚನೆಯಂತೆ ಬರುವ ಜೂ.30 ರೊಳಗೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ಪಾಲಿಕೆಗಳಿಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸದ್ದಿಲ್ಲದೆ ಕಾರ್ಯಚರಣೆ ಆರಂಭಿಸಿದೆ.ಜಿಬಿಎ ಚ

16 Jan 2026 1:42 pm
ಡಿಕೆಶಿ-ರಾಹುಲ್ ಭೇಟಿಗೂ ಮುನ್ನವೇ ಸೋನಿಯಾ ಗಾಂಧಿ ಜೊತೆ ಮಾತುಕತೆಗೆ ಯತ್ನಿಸಿದ ಸಿಎಂ ಸಿದ್ದು

ಬೆಂಗಳೂರು, ಜ.16- ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ದೆಹಲಿಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿಯವರನ್ನು ಭೇಟಿ ಮಾಡುವ ಮೊದಲೇ, ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಕೆ.ಜೆ.ಚಾರ್ಜ್‌ ಮೂಲಕ ಕಾ

16 Jan 2026 12:49 pm
ಬೆಂಗಳೂರು : ಹುಡುಗರಂತೆ ವೇಷ ಧರಿಸಿ ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಯುವತಿಯರು ಸೆರೆ

ಬೆಂಗಳೂರು,ಜ.16- ಹುಡುಗರ ರೀತಿ ಡ್ರಸ್‌‍ ಮಾಡಿಕೊಂಡು ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಯುವತಿಯರನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಟ್ಯಾನರಿ ರಸ್ತೆಯ ನಿವಾಸಿಗಳಾದ ಶಾಲು ಮತ್ತು ನೀಲು ಬಂಧಿತ ಯುವತಿಯರು. ಈ ಇ

16 Jan 2026 12:45 pm
ಜಲ್ಲಿಕಟ್ಟು ಕ್ರೀಡೆಗೆ ಚಾಲನೆ ನೀಡಿದ ಉದಯನಿಧಿ

ಮಧುರೈ, ಜ. 16 (ಪಿಟಿಐ) ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್‌ ಇಂದು ಮಧುರೈ ಬಳಿಯ ಪಳಲ್ಮೇಡುವಿನ ಮಂಜಮಲೈ ನದಿಪಾತ್ರದಲ್ಲಿ ಜಲ್ಲಿಕಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅವನಿಯಪುರಂನಲ್ಲಿ ನಡೆದ ಮೂರು ಪ್ರಮುಖ ಪ

16 Jan 2026 12:03 pm
ಭಾರತದಲ್ಲಿ ಸೇಡು, ಪ್ರತಿಕಾರ ಭಾವನೆ ಹೆಚ್ಚುತ್ತಿದೆ ; ಗೋಪಾಲಕೃಷ್ಣ ಗಾಂಧಿ

ಜೈಪುರ, ಜ. 16 (ಪಿಟಿಐ) ಸಮಕಾಲೀನ ಭಾರತದ ಕರಾಳ ಚಿತ್ರಣವನ್ನು ಚಿತ್ರಿಸುತ್ತಾ, ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲ ಕೃಷ್ಣ ಗಾಂಧಿ ಅವರು ಕೋಪ, ಪ್ರತೀಕಾರ ಮತ್ತು ಸೇಡು ಈಗ ಸಾರ್ವಜನಿಕ ಭಾಷಣದಲ್ಲಿ ಪ್ರಾಬಲ್ಯ ಹೊಂದಿದೆ ಎಂದು ಎಚ್

16 Jan 2026 11:56 am
ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಚಾರ ಪ್ರಸ್ತಾಪಿಸಿದ ಪಾಕ್‌ ಚಳಿ ಬಿಡಿಸಿದ ಭಾರತ

ವಿಶ್ವಸಂಸ್ಥೆ, ಜ. 16 (ಪಿಟಿಐ) ಇಸ್ಲಾಮಾಬಾದ್‌ನ ರಾಯಭಾರಿ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಷಯವನ್ನು ಪ್ರಸ್ತಾಪಿಸಿದ ನಂತರ, ಪಾಕಿಸ್ತಾನ ತನ್ನ ವಿಭಜನಾ ಕಾರ್ಯಸೂಚಿಯನ್ನು ಚಲಾಯಿಸಲು ವಿಶ್ವಸಂಸ್

16 Jan 2026 11:54 am
ಗಡಿಯಾಚೆಗಿನ ವಿರೋಧಿ ಶಕ್ತಿ ಎದುರಿಸಲು ಕಾಶೀರ ಸಿದ್ಧ : ಅಟಲ್‌ ಡಲ್ಲೂ

ಜಮು, ಜ. 16 (ಪಿಟಿಐ) ಗಡಿಯಾಚೆಯಿಂದ ಬರುವ ಶತ್ರು ಪಡೆಗಳು ಸೇರಿದಂತೆ ವಿರೋಧಿ ಶಕ್ತಿಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ತೊಂದರೆ ಸೃಷ್ಟಿಸಲು ಪ್ರಯತ್ನಿಸಿದರೆ ಅದನ್ನು ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಮ್ಮು

16 Jan 2026 11:52 am
ಖ್ಯಾತ ಕವಿ ತಿರುವಳ್ಳುವರ್‌ಗೆ ಪ್ರಧಾನಿ ಮೋದಿ, ಸಿಎಂ ಸ್ಟಾಲಿನ್‌ ನಮನ

ಚೆನ್ನೈ, ಜ. 16 (ಪಿಟಿಐ) ಖ್ಯಾತ ಕವಿ ತಿರುವಳ್ಳುವರ್‌ ದಿನದಂದು ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ನೈನಾರ್‌ ನಾಗೇಂದ್ರನ್‌ ಅವರು ತಮಿಳು ಸಂತ-ಕವಿ ತಿರುವಳ್ಳುವರ್‌

16 Jan 2026 11:44 am
ಸರ್ಕಾರದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ತಕ್ಷಣವೇ ಶ್ವೇತಪತ್ರ ಹೊರಡಿಸಲು ಆರ್‌.ಅಶೋಕ್‌ ಚಾಲೆಂಜ್

ಬೆಂಗಳೂರು,ಜ.16- ಕರ್ನಾಟಕ ದಿವಾಳಿಯಾಗಿಲ್ಲ ಎಂದು ಸುಳ್ಳು ಹೇಳುವುದನ್ನು ನಿಲ್ಲಿಸಿ, ಕೂಡಲೇ ಕರ್ನಾಟಕ ಸರ್ಕಾರದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಶ್ವೇತಪತ್ರ ಹೊರಡಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರ

16 Jan 2026 11:39 am
ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುತ್ತಿದ್ದ ಶಾಲಾ-ಕಾಲೇಜುಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮ

ಬೆಂಗಳೂರು,ಜ.16- ಕಳೆದ ಹಲವಾರು ವರ್ಷಗಳಿಂದ ಎಸ್‌‍ಎಸ್‌‍ಎಲ್‌ ಸಿ ಹಾಗೂ ದ್ವೀತಿಯ ಪಿಯೂಸಿ ಪೂರ್ವ ಸಿದ್ದತಾ ಹಾಗೂ ಅಂತಿಮ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆಯನ್ನು ಹಣದ ಆಸೆಗಾಗಿ ಸೋರಿಕೆ ಮಾಡುತ್ತಿದ್ದ ಶಾಲಾ ಕಾಲೇಜುಗಳ ವಿರ

16 Jan 2026 11:37 am
ಚಾಮುಂಡಿಬೆಟ್ಟ ಪ್ರದೇಶದಲ್ಲಿ ಯಾವುದೇ ಶಾಶ್ವತ ಕಾಮಗಾರಿ ಮಾಡದಂತೆ ಹೈಕೋರ್ಟ್ ಸೂಚನೆ

ಮೈಸೂರು, ಜ.16: ಚಾಮುಂಡಿಬೆಟ್ಟ ಪ್ರದೇಶದಲ್ಲಿ ಯಾವುದೇ ಶಾಶ್ವತ ಕಾಮಗಾರಿ ನಿರ್ಮಾಣ ಮಾಡಬಾರದು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಚಾಮುಂಡಿಬೆಟ್ಟ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರಚನೆಯ ಸಿಂಧುತ್ವವನ್

16 Jan 2026 11:34 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (16-01-2026)

ನಿತ್ಯ ನೀತಿ : ಜೀವನದ ಗಣಿತ ಹಣದಿಂದ ಕೂಡಿಸಿದರೆ ಸಿರಿವಂತ, ಗುಣದಿಂದ ಗುಣಿಸಿದರೆ ಗುಣವಂತ, ಭಾವನೆಗಳಿಂದ ಭಾಗಿಸಿದರೆ ಭಾಗ್ಯವಂತ, ಇದ್ದದ್ದನ್ನು ಕಳೆದರೆ ಸಾಲವಂತ, ಇವರೆಲ್ಲರನ್ನು ಗುಣಿಸಿ, ಭಾಗಿಸಿ, ಕೂಡಿಸಿ, ಕಳೆಯುವವನು ಭಗವಂತ.

16 Jan 2026 6:31 am
ನಾಡಿನೆಲ್ಲೆಡೆ ಸುಗ್ಗಿ ಸಂಕ್ರಾಂತಿ ಸಂಭ್ರಮ

ಬೆಂಗಳೂರು,ಜ.15- ವರ್ಷದ ಮೊದಲನೇ ಸುಗ್ಗಿಹಬ್ಬ ಸಂಕ್ರಾಂತಿಯನ್ನು ನಾಡಿನೆಲ್ಲೆಡೆ ಇಂದು ಸಂಭ್ರಮದಿಂದ ಆಚರಿಸಲಾಯಿತು. ಇಂದು ಮುಂಜಾನೆಯಿಂದಲೇ ದೇವಾಲಯಗಳಲ್ಲಿ ವಿಶೇಷ ಪೂಜೆ ಅಭಿಷೇಕ ಸೇರಿದಂತೆ ಮತ್ತಿತರ ಪೂಜಾ ಕೈಂಕರ್ಯಗಳು ಶ್ರದ

15 Jan 2026 3:32 pm
ಬಿಡುಗಡೆಗೂ ಮುನ್ನ ಲ್ಯಾಂಡ್‌ ಲಾರ್ಡ್‌ ದಾಖಲೆ

ನಟ ದುನಿಯಾ ವಿಜಯ್‌ ಹಾಗೂ ರಚಿತಾ ರಾಮ್‌ ನಟನೆಯ ಲ್ಯಾಂಡ್‌ ಲಾರ್ಡ್‌ ಸಿನಿಮಾ ರಿಲೀಸ್‌‍ಗೂ ಮುನ್ನವೇ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಅದರಲ್ಲೂ ಹಾಡುಗಳಿಂದಾನೇ ಸಿನಿಪ್ರೇಮಿಗಳ ಮನಸ್ಸು ಗೆಲ್ಲುತ್ತಿದೆ. ನಿಂಗವ್ವ ನಿಂಗವ

15 Jan 2026 3:28 pm
ಕಡಲೇಬೇಳೆ ಬೆಂಬಲ ಬೆಲೆ ನೀಡುವಂತೆ ಕೇಂದ್ರಕ್ಕೆ ಸಿಎಂ ಪತ್ರ

ಬೆಂಗಳೂರು, ಜ.15- ಮಾರುಕಟ್ಟೆ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ಕಡಲೇಬೇಳೆ ಬೆಳೆಗಾರರ ನೆರವಿಗೆ ಧಾವಿಸಲು ಕೂಡಲೇ ಬೆಂಬಲ ಬೆಲೆಯಡಿ ಖರೀದಿ ಕೇಂದ್ರ ಆರಂಭಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ

15 Jan 2026 3:23 pm
ಕುದುರೆಮುಖ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿರುವ 11 ಚಾರಣ ಪಥಗಳಿಗೆ ಸಾರ್ವಜನಿಕರ ನಿಷೇಧ

ಬೆಂಗಳೂರು,ಜ.15- ಕುದುರೆಮುಖ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿರುವ 11 ಪ್ರಮುಖ ಚಾರಣ ಪಥಗಳಿಗೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಲಾಗಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವ

15 Jan 2026 3:21 pm
ಜಿದ್ದಾ ಜಿದ್ದಿ ಹೋರಾಟಕ್ಕೆ ಸಾಕ್ಷಿಯಾದ ಬಿಎಂಸಿ ಚುನಾವಣೆ : ಇಂದು ಮತದಾನ

ಮುಂಬೈ, ಜ.15- ಮಹಾರಾಷ್ಟ್ರದಾದ್ಯಂತ ಸ್ಥಳೀಯ ಸಂಸ್ಥೆ ಚುನಾವಣೆ ಮತದಾನ ಇಂದು ಬೆಳಿಗ್ಗೆ ಆರಂಭಗೊಂಡಿದ್ದು ಪ್ರಮುಖವಾಗಿ ಬೃಹತ್‌ ಮುಂಬೈ ಪಾಲಿಕೆಗೆ ಜಿದ್ದಾ ಜಿದ್ದಿ ಹೋರಾಟ ಗಮನ ಸೆಳೆದಿದೆ. ಇಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈ

15 Jan 2026 3:19 pm
ಬೆಂಗಳೂರಿನ ಇಂದಿನ ಪ್ರಮುಖ ಸುದ್ದಿಗಳು

ಸ್ಕೂಟರ್‌ಗೆ ಬಸ್‌ ಡಿಕ್ಕಿ ಜ್ಯೂವೆಲರಿ ಅಂಗಡಿ ಮಾಲೀಕ ಸಾವು ಬೆಂಗಳೂರು,ಜ.15-ಸ್ಕೂಟರ್‌ಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಜ್ಯೂವೆಲರಿ ಅಂಗಡಿ ಮಾಲೀಕ ಮೃತಪಟ್ಟಿರುವ ಘಟನೆ ಹಲಸೂರುಗೇಟ್‌ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತ

15 Jan 2026 3:17 pm
ಆಟೋ ಅಡ್ಡಗಟ್ಟಿ ದಂಪತಿಯ ಸುಲಿಗೆ ಮಾಡಿದ್ದ ಮೂವರು ದರೋಡೆಕೋರರ ಬಂಧನ

ಬೆಂಗಳೂರು,ಜ.15-ಆಟೋದಲ್ಲಿ ಹೋಗುತ್ತಿದ್ದ ದಂಪತಿಯನ್ನು ಅಡ್ಡಗಟ್ಟಿ ಬೆದರಿಸಿ ಹಣ, ಆಭರಣ ದೋಚಿ ಪರಾರಿಯಾಗಿದ್ದ ಮೂವರು ದರೋಡೆಕೋರರನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿ 10 ಲಕ್ಷ ಮೌಲ್ಯದ ಮಾಲನ್ನು ವಶಪಡಿಸಿಕೊಂಡಿದ್ದಾರೆ. ಡಿ.22

15 Jan 2026 3:11 pm
ಸಹೋದರರ ಜೊತೆ ಸೇರಿ ಪತ್ನಿ ರುಂಡ ಕತ್ತರಿಸಿ ಡ್ರಮ್‌ನಲ್ಲಿರಿಸಿದ ಪತಿ

ಫಿರೋಜಾಬಾದ್‌, ಜ. 15- ಆಸ್ತಿ ವಿವಾದದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಪತ್ನಿಯ ಹತ್ಯೆ ಮಾಡಿ ಆಕೆಯ ದೇಹವನ್ನು ಎರಡು ತುಂಡುಗಳನ್ನಾಗಿ ವಿಂಗಡಿಸಿ ಡ್ರಮ್‌ನಲ್ಲಿ ಅಡಗಿಸಿಟ್ಟಿರುವ ಘಟನೆ ಫಿರೋಜಾಬಾದ್‌ನಲ್ಲಿ ನಡೆದಿದೆ. ಪತ್ನಿ ಲ

15 Jan 2026 3:10 pm
ಹೈಕೋರ್ಟ್‌ನಲ್ಲೇ ಜನನಾಯಗನ್‌ ಚಿತ್ರ ವಿವಾದ ಬಗೆಹರಿಸಿಕೊಳ್ಳಿ : ಸುಪ್ರೀಂ

ನವದೆಹಲಿ, ಜ. 15 (ಪಿಟಿಐ)- ತಮಿಳುನಾಡಿನ ಖ್ಯಾತ ಚಿತ್ರನಟ ಕಮ್‌ ರಾಜಕಾರಣಿ ವಿಜಯ್‌ ಅಭಿನಯದ ತಮಿಳು ಚಿತ್ರ ಜನ ನಾಯಗನ್‌ ನಿರ್ಮಾಪಕರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.ಚಿತ್ರಕ್ಕೆ

15 Jan 2026 3:02 pm
ಧುರಂಧರ್‌ ದಾಖಲೆ, 900 ಕೋಟಿ ರೂ ಬಾಚಿ ಭರ್ಜರಿ ಕಲೆಕ್ಷನ್‌

ನವದೆಹಲಿ, ಜ. 15- ರಣವೀರ್‌ ಸಿಂಗ್‌ ನಟನೆಯ ಧುರಂಧರ್‌ ಚಿತ್ರ 900 ಕೋಟಿ ರೂ.ಗಳ ಭರ್ಜರಿ ಕಲೆಕ್ಷನ್‌ ಮಾಡಿದೆ.ಬಿಡುಗಡೆಯಾದ ದಿನದಿಂದ ಇನ್ನೂ ಭರ್ಜರಿಯಾಗಿ ಪ್ರದರ್ಶನ ಕಾಣುತಿದ್ದು, ಈ ಚಿತ್ರದ ಒಟ್ಟು ಗಳಿಕೆ 866.40 ಕೋಟಿ ತಲುಪಿದೆ. ಆದಿತ್ಯ

15 Jan 2026 1:12 pm
ರಾಜ್ಯ ರಾಜಕಾರಣದಿಂದ ದೂರ ಸರಿಯುವುದಿಲ್ಲ ; ಎಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು,ಜ.15- ರಾಜ್ಯ ರಾಜಕಾರಣದಿಂದ ದೂರ ಸರಿಯುವುದಿಲ್ಲ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಸಂದರ್ಭದಲ್ಲಿ ರಾಜ್ಯ ರ

15 Jan 2026 1:09 pm
ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದ್ದ ಕಾಂಗ್ರೆಸ್‌‍ ಮುಖಂಡ ರಾಜೀವ್‌ಗೌಡ ನಾಪತ್ತೆ

ಬೆಂಗಳೂರು,ಜ.15-ಶಿಡ್ಲಘಟ್ಟದ ನಗರ ಸಭೆ ಪೌರಾಯುಕ್ತರಾದ ಅಮೃತಗೌಡ ಅವರಿಗೆ ಕರೆ ಮಾಡಿ ಧಮ್ಕಿ ಹಾಕಿದ್ದ ಕಾಂಗ್ರೆಸ್‌‍ ಮುಖಂಡ ರಾಜೀವ್‌ಗೌಡ ನಾಪತ್ತೆಯಾಗಿದ್ದಾರೆ. ಬೆದರಿಕೆ ಹಾಗೂ ನಿಂದನೆ ಬಗ್ಗೆ ಶಿಡ್ಲಘಟ್ಟ ಟೌನ್‌ ಪೊಲೀಸ್‌‍ ಠ

15 Jan 2026 1:07 pm
ದೆಹಲಿಗೆ ಬರುವಂತೆ ಡಿಕೆಶಿ ರಾಹುಲ್ ಬುಲಾವ್, ರಾಜ್ಯದಲ್ಲಿ ಗರಿಗೆದರಿದ ರಾಜಕೀಯ

ಬೆಂಗಳೂರು, ಜ.15- ಅಧಿಕಾರ ಹಂಚಿಕೆಯ ಸಂಬಂಧಪಟ್ಟಂತೆ ಚರ್ಚೆ ನಡೆಸಲು ದೆಹಲಿಗೆ ಬರುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಆಹ್ವಾನ ನೀಡಿದ ಬೆನ್ನಲ್ಲೆ ಬೆಂಗಳೂರಿನಲ್ಲ

15 Jan 2026 1:03 pm
ತಿಂಥಣಿ ಕನಕ ಗುರುಪೀಠದ ಶ್ರೀ ಸಿದ್ದರಾಮನಂದ ಸ್ವಾಮೀಜಿ ಬ್ರಹ್ಮಲೀನ

ಬೆಂಗಳೂರು. ಜ.15- ತಿಂಥಣಿ ಕನಕ ಗುರುಪೀಠದ ಶ್ರೀ ಸಿದ್ದರಾಮನಂದ ಸ್ವಾಮೀಜಿ (49) ಅವರು ಇಂದು ಬೆಳಗಿನಜಾವ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಇಂದು ಬೆಳಗಿನ ಜಾವ ಸ್ವಾಮೀಜಿ ಅವರಿಗೆ ರಕ್ತದೊತ್ತಡ ಕಡಿಮೆ(ಬಿಪಿ ಲೋ) ಆಗಿದ್ದು, ಲಿಂಗ

15 Jan 2026 12:01 pm
ಸಚಿವ ಪ್ರಿಯಾಂಕ್‌ ಖರ್ಗೆ ಭೇಟಿಯಾದ ನ್ಯೂಜಿಲೆಂಡ್‌ನ ನಾವೀನ್ಯತೆ ಪರಿಸರ ವ್ಯವಸ್ಥೆಯ ನಿಯೋಗ

ಬೆಂಗಳೂರು, ಜ. 14 (ಪಿಟಿಐ) ಪಿಎಂಎಸ್‌‍ಎ ಕಾರ್ಯಕ್ರಮದಡಿಯಲ್ಲಿ ಸಹಯೋಗವನ್ನು ಅನ್ವೇಷಿಸಲು ನ್ಯೂಜಿಲೆಂಡ್‌ನ ನಾವೀನ್ಯತೆ ಪರಿಸರ ವ್ಯವಸ್ಥೆಯ ನಿಯೋಗ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು.ಜನರಿಂದ ಜನ

15 Jan 2026 11:41 am
ಲಾರೆನ್ಸ್ ಬಿಷ್ಣೋಯ್‌ ಗ್ಯಾಂಗ್‌ ಸದಸ್ಯರ ಬಂಧನ

ನವದೆಹಲಿ, ಜ. 15 (ಪಿಟಿಐ) ಉತ್ತರ ದೆಹಲಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಲಾರೆನ್ಸ್ ಬಿಷ್ಣೋಯ್‌ ಗ್ಯಾಂಗ್‌ಗೆ ಸಂಬಂಧಿಸಿದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎನ್‌ಕೌಂಟರ್‌ ಸಮಯದಲ್ಲಿ, ಶಾರ್ಪ್‌ಶೂಟರ್‌ಗಳ

15 Jan 2026 11:32 am
ಹಿಂದೂಗಳ ಶಿರಚ್ಛೇದ ಮಾಡಲು ಪ್ರತಿಜ್ಞೆ ಮಾಡಿದ ಲಷ್ಕರ್‌ ಉಗ್ರ ಅಬು ಮೂಸಾ

ನವದೆಹಲಿ, ಜ.15- ಆಪರೇಷನ್‌ ಸಿಂಧೂರ ಕಾರ್ಯಚರಣೆಯ ನಂತರ ಹಿಂದೂಗಳ ಶಿರಚ್ಛೇದ ಮಾಡಲು ಲಷ್ಕರ್‌ ನಾಯಕರು ಪ್ರತಿಜ್ಞೆ ಮಾಡಿದ್ದಾರೆ.ಸಿಂಧೂರಕ್ಕೆ ಪ್ರತೀಕಾರವಾಗಿ ಹಿಂದೂಗಳ ಶಿರಚ್ಛೇದಕ್ಕೆ ಲಷ್ಕರ್‌ ನಾಯಕ ಅಬೂ ಮೂಸಾ ಕಾಶ್ಮೀರಿ

15 Jan 2026 11:29 am
ಭಾರತದ ಏಕತೆ ಎತ್ತಿ ಹಿಡಿದ ಕಾಶಿ-ತಮಿಳು ಸಂಗಮ ; ಪ್ರಧಾನಿ ಮೋದಿ

ವಾರಾಣಸಿ, ಜ. 15: ಕಾಶಿ-ತಮಿಳು ಸಂಗಮವು ಸಾಂಸ್ಕೃತಿಕ ಪ್ರಜ್ಞೆಯನ್ನು ಬಲಪಡಿಸುವ ಮೂಲಕ ಭಾರತದ ಏಕತೆಯ ನ್ನು ಎತ್ತಿ ಹಿಡಿದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. ಕಾಶಿ-ತಮಿಳು ಸಂಘವೂ ನಮ್ಮ ಸಂಸ್ಕೃತಿಗಳ ನಡುವಿನ ಬಾಂ

15 Jan 2026 11:25 am
ತಮಿಳುನಾಡು : ರೈತನನ್ನು ತುಳಿದು ಕೊಂದ ಆನೆ

ಈರೋಡ್‌, ಜ. 15 (ಪಿಟಿಐ) ತಮಿಳುನಾಡಿನ ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶದಲ್ಲಿ (ಎಸ್‌‍ಟಿಆರ್‌) ಆನೆಯೊಂದು ರೈತನನ್ನು ತುಳಿದು ಕೊಂದು ಹಾಕಿದೆ. 35 ವರ್ಷದ ರೈತನೊಬ್ಬ ಆನೆಯೊಂದು ತುಳಿದು ಸಾವನ್ನಪ್ಪಿದ್ದಾನೆ ಎಂದು ಅರಣ್ಯ ಅಧಿಕಾ

15 Jan 2026 11:22 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-01-2026)

ನಿತ್ಯ ನೀತಿ : `ನಿರಂತರವಾಗಿ ಪ್ರಕಾಶಿಸುವ ಸೂರ್ಯನನ್ನು ನೋಡಿ ಕತ್ತಲು ಸಹ ಭಯಪಡುತ್ತದೆ ಹಾಗೆ ಪ್ರತಿದಿನವೂ ಕಷ್ಟಪಡುವ ವ್ಯಕ್ತಿಯನ್ನು ನೋಡಿ ಸೋಲು ಕೂಡ ಭಯಪಡುತ್ತದೆ’. – ಸ್ವಾಮಿ ವಿವೇಕಾನಂದ ಪಂಚಾಂಗ : ಗುರುವಾರ, 15-01-2026 ವಿಶ್ವಾವ

15 Jan 2026 6:31 am
ಸಂಕ್ರಾಂತಿ ರಜೆ ಹಿನ್ನೆಲೆಯಲ್ಲಿ ರೆಡ್‌ ಬಸ್‌ ಬುಕ್ಕಿಂಗ್‌ನಲ್ಲಿ ಶೇ.26ರಷ್ಟು ಹೆಚ್ಚಳ

ಬೆಂಗಳೂರು,ಜ.14- ಮಕರ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಊರುಗಳಿಗೆ ತೆರಳುವವರ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ರೆಡ್‌ ಬಸ್‌‍ ಮೂಲಕ ಪ್ರಯಾಣಿಸುವವರು ಶೇ.26 ರಷ್ಟು ಹೆಚ್ಚಾಗಿದ್ದಾರೆ. ರೆಡ್‌ ಬಸ್‌‍ ಪ್ಲಾಟ್‌ಫಾರಂ ದತ್ತಾ

14 Jan 2026 3:57 pm
ಬೆಂಗಳೂರಲ್ಲಿ ಗ್ಯಾಂಗ್‌ ಫೈಟ್‌ಗೆ ಅವಕಾಶವಿಲ್ಲ : ಪೊಲೀಸ್ ಆಯುಕ್ತರ ಎಚ್ಚರಿಕೆ

ಬೆಂಗಳೂರು, ಜ.14- ನಗರದಲ್ಲಿ ಗ್ಯಾಂಗ್‌ ಫೈಟ್‌ಗೆ ಅವಕಾಶ ಕೊಡುವುದಿಲ್ಲ ಎಂದು ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ಕುಮಾರ್‌ ಸಿಂಗ್‌ ಇಂದಿಲ್ಲಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಡೇಪಾಳ್ಯ ಪೊಲೀಸ್‌‍ ಠಾಣೆ ವ್

14 Jan 2026 3:55 pm
ಸಾರ್ವಜನಿಕರ ಹೆಸರಿನಲ್ಲಿ ಖಾತೆ ತೆರೆದು ವಂಚನೆ : ತಾಯಿ-ಮಗ ಸೇರಿ 12 ಮಂದಿ ಬಂಧನ

ಬೆಂಗಳೂರು,ಜ.14- ಸಾರ್ವಜನಿಕರ ಹೆಸರಿನಲ್ಲಿ ಕಾನೂನು ಬಾಹಿರವಾಗಿ ಬ್ಯಾಂಕ್‌ ಖಾತೆಗಳನ್ನು ತೆರೆದು ವಂಚಿಸುತ್ತಿದ್ದ ತಾಯಿ-ಮಗ ಸೇರಿದಂತೆ 12 ಮಂದಿಯ ಗ್ಯಾಂಗ್‌ ಅನ್ನು ಹುಳಿಮಾವು ಠಾಣೆ ಪೊಲೀಸರು ಬಂಧಿಸಿ 4.89 ಲಕ್ಷ ರೂ. ನಗದು ಸೇರಿದಂ

14 Jan 2026 3:53 pm
ಪಾಕ್‌ ಮೂಲದ ಕ್ರಿಕೆಟಿಗರಿಗೆ ಭಾರತೀಯ ವೀಸಾ ನಿರಾಕರಣೆ ಸಾಧ್ಯತೆ

ನವದೆಹಲಿ, ಜ.14- ಪ್ರಸಕ್ತ ವರ್ಷದಲ್ಲಿ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಭಾಗವಹಿಸುವ ವಿವಿಧ ದೇಶಗಳ ತಂಡದಲ್ಲಿರುವ ಪಾಕ್‌ ಮೂಲದ ಆಟಗಾರರಿಗೆ ಭಾರತೀಯ ವೀಸಾ ನಿರಾಕರಣೆ ಮಾಡಲಾಗಿದೆ.ಅಮೆರಿಕ ತಂಡದಲ್ಲಿರುವ ಪಾ

14 Jan 2026 3:51 pm
ರಾಹುಲ್‌ ಗಾಂಧಿ ಭೇಟಿ ಬೆನ್ನಲ್ಲೇ ಡಿಕೆಶಿ ಮಾಡಿದ ಪೋಸ್ಟ್‌ ಭಾರಿ ವೈರಲ್‌

ಬೆಂಗಳೂರು, ಜ.14- ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿಯವರನ್ನು ಭೇಟಿ ಮಾಡಿ ಬಂದ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್‌ ತಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್‌ ಭಾರಿ ವೈರಲ್‌ ಆಗಿದೆ. ರಾಜಕೀಯವಾಗಿ ಯಾವ

14 Jan 2026 3:46 pm
ಪ್ರತಿದಿನವೂ ಏರುತ್ತಲೇ ಇದೆ ಚಿನ್ನ –ಬೆಳ್ಳಿ ಬೆಲೆ

ಬೆಂಗಳೂರು,ಜ.14- ಅಮೂಲ್ಯ ಲೋಹವೆಂದೇ ಪರಿಗಣಿಸುವ ಚಿನ್ನ-ಬೆಳ್ಳಿ ಬೆಲೆಗಳು ಕಳೆದೊಂದು ವಾರದಿಂದ ನಿರಂತರ ಏರಿಕೆಯಾಗುತ್ತಿದ್ದು, ಹೊಸ ದಾಖಲೆ ನಿರ್ಮಿಸಿವೆ. ಡಿಸೆಂಬರ್‌ನಲ್ಲಿ ಏರಿಳಿತವಾ ಗುತ್ತಿದ್ದ ದರಗಳು ಜನವರಿಯ ಮೊದಲ ವಾರದಲ

14 Jan 2026 3:43 pm
“ಸುವರ್ಣ ಸಂಕ್ರಾಂತಿ ಸಂಭ್ರಮ”ದಲ್ಲಿ ಸುವರ್ಣ ತಾರೆಯರ ಸಮಾಗಮ

ಕನ್ನಡ ಕಿರುತೆರೆಯಲ್ಲಿ ಮನರಂಜನೆಗೆ ಮುನ್ನುಡಿ ಬರೆದ ಸ್ಟಾರ್ ಸುವರ್ಣ ವಾಹಿನಿಯು ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ಸಾಂಪ್ರದಾಯಿಕವಾಗಿ ಅದ್ದೂರಿಯಿಂದ ಆಚರಿಸಲು ಸಜ್ಜಾಗಿದೆ. ಸಾಮಾನ್ಯವಾಗಿ ಸಂಕ್ರಾಂತಿ ಹಬ್ಬದ ದಿನದಂದು

14 Jan 2026 3:13 pm
ಗುಂಡಿಗೆ ಬಿದ್ದಿದ್ದ ಆನೆ ಮರಿಯನ್ನು ರಾತ್ರಿಇಡೀ ಕಾರ್ಯಾಚರಣೆ ನಡೆಸಿ ರಕ್ಷಣೆ

ಕನಕಪುರ,ಜ.14- ಗುಂಡಿಗೆ ಬಿದ್ದಿದ್ದ ಆನೆ ಮರಿಯನ್ನು ಗ್ರಾಮಸ್ಥರ ಸಹಾಯದಿಂದ ಇಡೀ ರಾತ್ರಿ ಕಾರ್ಯಾಚರಣೆ ನಡೆಸಿ ಅರಣ್ಯಾಧಿಕಾರಿಗಳು ರಕ್ಷಿಸಿರುವ ಘಟನೆ ನಡೆದಿದೆ. ಕಬ್ರಿಯ ಅರಣ್ಯ ವ್ಯಾಪ್ತಿಯ ರಂಗಪ್ಪನ ದೊಡ್ಡಿ ಗ್ರಾಮದಲ್ಲಿ ಈ ಘಟ

14 Jan 2026 1:21 pm
ಮೂರು ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ವೇಳಾಪಟ್ಟಿ ಪ್ರಕಟ

ಬೆಂಗಳೂರು, ಜ.14-ಪಂಚಾಯತ್‌ ರಾಜ್‌ ಬೆಂಗಳೂರು ನಗರ ಜಿಲ್ಲಾ ಯೋಜನಾ ಸಮಿತಿಯು ನಗರ ಸ್ಥಳೀಯ ಸಂಸ್ಥೆಗಳಾದ ಹೆಬ್ಬಗೋಡಿ ನಗರಸಭೆ, ಜಿಗಣಿ ಮತ್ತು ಚಂದಾಪುರ ಪುರಸಭೆಗಳಿಗೆ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜನವರಿ 22 ರವರೆಗೆ ಬ

14 Jan 2026 1:18 pm
ಟೆಕ್ಕಿ ಶರ್ಮಿಳಾ ಕೊಲೆಗೆ ಕಾರಣವಾಯ್ತೇ ಆ ಸಣ್ಣ ಮುಗುಳ್‌ನಗೆ..!?

ಬೆಂಗಳೂರು,ಜ.14-ನಗರದಲ್ಲಿ ನಡೆದಿದ್ದ ಮಹಿಳಾ ಟೆಕ್ಕಿ ಕೊಲೆ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದ್ದು,ಶರ್ಮಿಳಾ ಅವರು ಆತನನ್ನು ನೋಡಿ ಸಣ್ಣ ನಗೆ ಬೀರಿದ್ದಕ್ಕೆ ಆತ ಇಲ್ಲಸಲ್ಲದ ಆಸೆ ಹುಟ್ಟಿಸಿಕೊಂಡು ಕೊನೆಗೆ ಕೊಲೆ ಮಾಡುವ ಹಂತಕ್

14 Jan 2026 1:16 pm
ಮನರೇಗಾ ಹೆಸರು ಬದಲಾವಣೆ ವಿವಾದ : ಜ. 28 ಮತ್ತು 29 ರಂದು ತುರ್ತು ಅಧಿವೇಶನ

ಬೆಂಗಳೂರು, ಜ.14- ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಸ್ವರೂಪವನ್ನು ಕೇಂದ್ರ ಸರ್ಕಾರ ಬದಲಿಸಿರುವ ಕುರಿತು ಚರ್ಚೆ ನಡೆಸಲು ಜನವರಿ 28 ಮತ್ತು 29 ರಂದು ರಾಜ್ಯ ವಿಧಾನ ಮಂಡಲದ ತುರ್ತು ಅಧಿವೇಶನ ಕರೆಯಲು ಸಚಿವ ಸಂಪುಟ ಸಭೆಯಲ್ಲಿ

14 Jan 2026 1:12 pm
ಕರ್ನಾಟಕದ ಅಯ್ಯಪ್ಪ ಭಕ್ತರಿಗೆ ಅಡ್ಡಿ : ಕೇರಳದ ಅಧಿಕಾರಿಗಳಿಗೆ ಕರೆ ಮಾಡಿದ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು,ಜ.14- ಕರ್ನಾಟಕದಿಂದ ಕೇರಳದಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡ

14 Jan 2026 12:14 pm
ವಾಟ್ಸಾಪ್‌ನಲ್ಲಿ ಮಹಿಳೆಯಂತೆ ನಟಿಸಿ 1.92 ಕೋಟಿ ವಂಚಿಸಿದ್ದ ಆರೋಪಿ ಅರೆಸ್ಟ್

ಲಕ್ನೋ, ಜ.14- ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯೆಂದು ಪರಿಚಯಿಸಿಕೊಂಡು ಪುರಷನೊಂದಿಗೆ ಮಾತುಕತೆ ನಡೆಸಿ ಮೋಹದ ಬಲೆಗೆ ಬೀಳಿಸಿ ಆತನಿಂದ ಸುಮಾರು 1.92 ಕೋಟಿ ರೂ.ಸುಲಿಗೆ ಮಾಡಿದ್ದ ಸೈಬರ್‌ ವಂಚಕನನ್ನು ಪೊಲೀಸರು ಬಂಧಿಸಿದ್ದಾರೆ.ಗುಡಂಬ

14 Jan 2026 12:07 pm
ಬಾಗಲಕೋಟೆ : ಬೀದಿ ನಾಯಿ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಬಾಲಕಿ ಸಾವು

ಬಾಗಲಕೋಟೆ,ಜ.14-ಬೀದಿ ನಾಯಿ ದಾಳಿಯಿಂದ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬಾಲಕಿ ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾಳೆ. ನವನಗರದ ನಿವಾಸಿ ಅಲೈನಾ ಲೋಕಾಪುರ (10) ಮೃತಪಟ್ಟ ಬಾಲಕಿ. ಡಿ.27 ರಂದು ಅಲೈನಾ ನಡ

14 Jan 2026 11:50 am
2025ರಲ್ಲಿ ಚೀನಾ ದಾಖಲೆ, 1.2 ಟ್ರಿಲಿಯನ್‌ವ್ಯಾಪಾರ ಹೆಚ್ಚಳ

ಹಾಂಗ್‌ ಕಾಂಗ್‌, ಜ.14- ಕಳೆದ 2025 ಡಿಸೆಂಬರ್‌ನಲ್ಲಿ ರಫ್ತುಗಳು ಹೆಚ್ಚಾಗುತ್ತಿದ್ದಂತೆ, ಚೀನಾದ ವ್ಯಾಪಾರ ವ್ಯವಹಾರ ಸುಮಾರು 1.2 ಟ್ರಿಲಿಯನ್‌ ಡಾಲರ್‌ಗೆ ಏರಿದೆ ಎಂದು ಸರ್ಕಾರ ತಿಳಿಸಿದೆ.ಕಸ್ಟಮ್ಸೌದತ್ತಾಂಶವು ಚೀನಾದ ಜಾಗತಿಕ ಆದಾಯ

14 Jan 2026 11:45 am
ಬಿಎಂಸಿ ಚುನಾವಣೆಗೆ ಕ್ಷಣಗಣನೆ, ನಾಳೆ ಮತದಾನ

ಮುಂಬೈ, ಜ.14- ದೇಶದ ವಾಣಿಜ್ಯರಾಜಧಾನಿ ಮುಂಬೈನ ಬೃಹತ್ ಮುಂಬೈ ಮುನ್ಸಿಪಲ್‌ ಕಾರ್ಪೊರೇಷನ್‌ (ಬಿಎಂಸಿ) ಚುನಾವಣೆಗೆ ಕ್ಷಣಗಣನೆ ಶುರುವಾಗಿದೆ.ನಾಳೆ ನಡೆಯಲಿರುವ ಮತದಾನದಲ್ಲಿ ಮತ ಚಲಾಯಿಸಲು ಮತದಾರರ ಫೋಟೋ ಐಡಿ ಕಾರ್ಡ್‌ ಅಥವಾ ರಾಜ್

14 Jan 2026 11:42 am
ಹರಿಯಾಣದಲ್ಲಿ ಹರಿಜನ, ಗಿರಿಜನ ಪದ ಬಳಕೆಗೆ ನಿಷೇಧ

ಚಂಡಿಘಡ, ಜ.14- ಹರಿಯಾಣ ಸರ್ಕಾರವು ತನ್ನ ಎಲ್ಲಾ ಇಲಾಖೆಗಳು, ಸಾರ್ವಜನಿಕ ಮತ್ತು ಶಿಕ್ಷಣ ಸಂಸ್ಥೆಗಳು ಮತ್ತು ಇತರರಿಗೆ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳು ಗುಂಪಿಗೆ ಸಂಬಂಧಿಸಿದ ಅಧಿಕೃತ ಸಂವಹನಗಳಲ್ಲಿ ಕ್ರಮವಾಗಿ ಹರ

14 Jan 2026 11:38 am
ಪೊಂಗಲ್‌ ಹಬ್ಬ : ಶುಭಾಷಯ ಕೋರಿದ ಪ್ರಧಾನಿ ಮೋದಿ

ನವದೆಹಲಿ, ಜ. 14 (ಪಿಟಿಐ) ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ಭಾರತದ ಪೊಂಗಲ್‌ ಹಬ್ಬಕ್ಕೆ ಶುಭಾಶಯ ಕೋರಿದ್ದಾರೆ ಮತ್ತು ಇದು ತಮಿಳು ಸಂಪ್ರದಾಯಗಳ ಶ್ರೀಮಂತಿಕೆಯ ಹೊಳೆಯುವ ಸಂಕೇತವಾಗಿದೆ ಎಂದು ಹೇಳಿದ್ದಾರೆ.ತಮ್ಮ ಕಠಿಣ ಪರಿಶ್ರಮದ

14 Jan 2026 11:07 am
ಬೈಕ್‌ಗೆ ಅಪ್ಪಳಿಸಿದ ಕೆಎಸ್‌‍ಆರ್‌ಟಿಸಿ ಬಸ್‌‍ : ಇಬ್ಬರು ಯುವಕರ ದುರ್ಮರಣ

ಚಾಮರಾಜನಗರ,ಜ.14-ಕೆಎಸ್‌‍ಆರ್‌ಟಿಸಿ ಬಸ್‌‍ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿ ಇಬ್ಬರು ಸವಾರರು ಸಾವನ್ನಪ್ಪಿರುವ ಘಟನೆ ರಾಮಾಪುರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಹನ್ನೂರು ತಾಲ್ಲೂಕಿನ ಪೊನ್ನಾಚಿ ರಾಮೇ

14 Jan 2026 11:04 am
ಕೆಎಸ್‌‍ಆರ್‌ಟಿಸಿ ಬಸ್‌‍ –ಕಾರ್ ನಡುವೆ ಭೀಕರ ಅಪಘಾತ : ಒಂದೇ ಕುಟುಂಬದ ಮೂವರ ಸಾವು

ಶಿವಮೊಗ್ಗ, ಜ.14 – ಕೆಎಸ್‌‍ಆರ್‌ಟಿಸಿ ಬಸ್‌‍ ಮತ್ತು ಸ್ವಿಫ್ಟ್ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್‌‍ ಬಳಿ ನ

14 Jan 2026 11:01 am
ತುಮಕೂರು ಮಹಾತ್ಮಾ ಗಾಂಧಿ ಕ್ರೀಡಾಂಗಣಕ್ಕೆ ಪರಮೇಶ್ವರ್ ಹೆಸರು ; ಸರ್ಕಾರದ ವಿರುದ್ಧ ನಿಖಿಲ್ ಕಿಡಿ

ಬೆಂಗಳೂರು: ಕೇವಲ ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ನವರಿಗೆ ಮಹಾತ್ಮಾ ಗಾಂಧಿ ಬೇಕು, ಗಾಂಧಿ ರಾಜಕೀಯಕ್ಕೆ, ಪರಮೇಶ್ವರ್ ಅಧಿಕಾರಕ್ಕೆ ಇದು ಕಾಂಗ್ರೆಸ್ ಸಿದ್ಧಾಂತ ಎಂದು ನಿಖಿಲ್ ಕುಮಾರಸ್ವಾಮಿ ಅವರು ಸರ್ಕಾರದ ವಿರುದ್ಧ ತೀವ್ರ ವಾ

13 Jan 2026 5:24 pm
ಬ್ಯಾಲೆಟ್‌ ಪೇಪರ್‌ನಲ್ಲಿ ನಡೆಯಲಿದೆಯೇ ಜಿಬಿಎ ಚುನಾವಣೆ..?

ಬೆಂಗಳೂರು,ಜ.13- ಒಂದಿಲ್ಲೊಂಂದು ಕಾರಣಗಳಿಂದ ಹಲವಾರು ವರ್ಷಗಳಿಂದ ಮುಂದೂಡಿದ್ದ ಬಹುನಿರೀಕ್ಷಿತ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ)ದ ಚುನಾವಣೆಯನ್ನು ವಿದ್ಯುನಾನ ಮತಯಂತ್ರ(ಇವಿಎಂ)ದಲ್ಲಿ ಇಲ್ಲವೇ ಬದಲಿಗೆ ಮತಪತ್ರ (ಬ್

13 Jan 2026 4:05 pm
ಅಣ್ಣಾಮಲೈ ಅವರನ್ನು ರಸ್‌‍ಮಲೈಗೆ ಹೋಲಿಸಿದ ಠಾಕ್ರೆ ಬ್ರದರ್ಸ್

ಮುಂಬೈ, ಜ. 13– ಬಿಜೆಪಿ ನಾಯಕ ಹಾಗೂ ಮಾಜಿ ಐಪಿಎಸ್‌‍ ಅಧಿಕಾರಿ ಕೆ. ಅಣ್ಣಾಮಲೈ ವಿರುದ್ಧ ಠಾಕ್ರೆ ಸಹೋದರರು ಉರಿದುಬಿದ್ದಿದ್ದು ಅವರನ್ನು ರಸ್‌‍ಮಲೈ ಎಂದು ಟೀಕಿಸಿದ್ದಾರೆ. ವಾಣಿಜ್ಯ ರಾಜಧಾನಿ ಮುಂಬೈ ಮುನ್ಸಿಫಲ್‌ನಲ್ಲಿ ಉತ್ತಮ ಆ

13 Jan 2026 4:03 pm
ಬೆಂಗಳೂರಲ್ಲಿ ಹತ್ತು ಪಿಜಿಗಳಿಗೆ ಬೀಗ ಜಡಿದ ಪಾಲಿಕೆ

ಬೆಂಗಳೂರು, ಜ. 13- ನಗರದಲ್ಲಿ ಶುಚಿತ್ವ ಕಾಪಾಡಿಕೊಳ್ಳದ ಹಲವಾರು ಪೇಯಿಂಗ್‌ ಗೆಸ್ಟ್‌ ವಸತಿ ಗೃಹಗಳಿಗೆ ಬೀಗ ಜಡಿಯಲಾಗಿದೆ. ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವ್ಯಾಪ್ತಿಯ ಹತ್ತು ಪೇಯಿಂಗ್‌ ಗೆಸ್ಟ್‌ ವಸತಿ ಗೃಹಗಳಿಗೆ ಬೀಗ ಹಾಕಲಾಗ

13 Jan 2026 4:00 pm
ರಾಹುಲ್‌ ಭೇಟಿ ಮಾಡಿದ ಸಿಎಂ-ಡಿಸಿಎಂ, ರಾಜಕೀಯ ಕುತೂಹಲ

ಬೆಂಗಳೂರು, ಜ.13- ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಅವರನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಭೇಟಿ ಮಾಡಲಿದ್ದು, ಮಹತ್ವದ ಮಾತುಕತೆ ನಡೆಸಲಿದ್ದಾರೆ.ತಮಿಳುನಾಡಿನ ಊಟಿ

13 Jan 2026 3:59 pm
ಚಳಿಗೆ ತತ್ತರಿಸಿದ ದೆಹಲಿ ಜನ

ನವದೆಹಲಿ,ಜ.13- ದೇಶದ ರಾಜಧಾನಿ ದೆಹಲಿಯಲ್ಲಿ ಕನಿಷ್ಠ ತಾಪಮಾನ 3 ಡಿಗ್ರಿ ಸೆಲ್ಸಿಯಸ್‌‍ಗೆ ಇಳಿದಿದ್ದು,ಜನರು ನಡುಗಿದ್ದಾರೆ.ಕಳೆದ 3 ವರ್ಷಗಳಲ್ಲೇ ಇಂದು ಬೆಳಿಗ್ಗೆ ಅತ್ಯಂತ ಶೀತದ ದಿನ ಎಂದು ದಾಖಲಾಗಿದ್ದು, ಕನಿಷ್ಠ ತಾಪಮಾನ 3 ಡಿಗ್

13 Jan 2026 3:57 pm
ವೈಟ್‌ ಟಾಪಿಂಗ್‌ ಕಾಮಗಾರಿ ಶೀಘ್ರ ಪೂರ್ಣಕ್ಕೆ ಸೂಚನೆ

ಬೆಂಗಳೂರು,ಜ. 13- ವಿಜಯನಗರ ಆರ್‌ಪಿಸಿ ಲೇಔಟ್‌ನಲ್ಲಿ ಕೈಗೆತ್ತಿಕೊಂಡಿರುವ ವೈಟ್‌ ಟಾಪಿಂಗ್‌ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಇಂದಿಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂ

13 Jan 2026 3:55 pm
ಬೆಂಗಳೂರಿನಲ್ಲಿ ಅತ್ಯಾಧುನಿಕ ಸೆಂಟರ್ ಆಫ್ ಎಕ್ಸಲೆನ್ಸ್ ಅನ್ನು ಪ್ರಾರಂಭಿಸಿದ ವೀಕೇರ್

ಬೆಂಗಳೂರು, ಜನವರಿ 12, 2026: ವಿಕೇರ್ ಭಾರತದ ಮೊದಲ ಒಂದೇ ದಿನದ ಫೇಷಿಯಲ್ ಆರ್ಕಿಟೆಕ್ಚರ್ ಹೊಂದಿರುವ ಬೆಂಗಳೂರು ಸೆಂಟರ್ ಆಫ್ ಎಕ್ಸೆಲೆನ್ಸ್ ಪ್ರಾರಂಭಿಸಿದ್ದು ಇದು ಭಾರತದಲ್ಲಿ ಸುಧಾರಿತ ಚರ್ಮ ಮತ್ತು ಸೌಂದರ್ಯದ ಆರೈಕೆಯಲ್ಲಿ ಪ್ರಮ

13 Jan 2026 3:53 pm
ಭೈರವೈಕ್ಯ ಡಾ. ಬಾಲಗಂಗಾಧರನಾಥ ಶ್ರೀಗಳ ಪುಣ್ಯಾರಾಧನೆ

ಅರಸೀಕೆರೆ,ಜ.13- ಭೈರವೈಕ್ಯ ಡಾ ಬಾಲಗಂಗಾಧರನಾಥ ಶ್ರೀಗಳ 13ನೇ ವರ್ಷದ ಪುಣ್ಯಾರಾಧನಾ ಮಹೋತ್ಸವವನ್ನು ತಾಲೂಕು ಒಕ್ಕಲಿಗರ ಸಂಘ ಹಾಗೂ ಭೈರವ ಯುವಕ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸುವುದರೊಂದಿಗೆ ಗುರು ನಮನ ಸಲ್ಲಿಸಲಾಯಿತು.

13 Jan 2026 3:48 pm
ಬಜೆಟ್‌ನಲ್ಲಿ ಸಣ್ಣ ಉದ್ಯಮಗಳ ತೆರಿಗೆ, ಸಾಲ ನಿಯಂತ್ರಕ ಪರಿಹಾರ ಕ್ರಮ ಜಾರಿಗೆ ಆಗ್ರಹ

ಕೋಲ್ಕತ್ತಾ, ಜ. 13 (ಪಿಟಿಐ)- ಕುಟೀರ ಮತ್ತು ಸಣ್ಣ ಕೈಗಾರಿಕೆಗಳ ಸಂಘಗಳ ಒಕ್ಕೂಟ (ಎಫ್‌ಎಸಿಎಸ್‌‍ಐ) 2026-27ರ ಕೇಂದ್ರ ಬಜೆಟ್‌ನಲ್ಲಿ ಸೂಕ್ಷ್ಮ ಮತ್ತು ಸಣ್ಣ ಉದ್ಯಮಗಳಿಗೆ ತೆರಿಗೆ, ಸಾಲ ಮತ್ತು ನಿಯಂತ್ರಕ ಪರಿಹಾರ ಕ್ರಮಗಳನ್ನು ಜಾರಿಗೊಳಿ

13 Jan 2026 3:47 pm
ಬಳ್ಳಾರಿಯಲ್ಲಿ ಬಿಜೆಪಿ ಬೃಹತ್‌ ಪ್ರತಿಭಟನೆ : ಬಿ.ವೈ.ವಿಜಯೇಂದ್ರ

ಬೆಂಗಳೂರು,ಜ.13- ಕಾಂಗ್ರೆಸ್‌‍ ಶಾಸಕರ ದಬ್ಬಾಳಿಕೆ ಮತ್ತು ಗೂಂಡಾ ವರ್ತನೆಯನ್ನು ವಿರೋಧಿಸಿ ಇದೇ ತಿಂಗಳ 17 ರಂದು ಬಳ್ಳಾರಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾ

13 Jan 2026 3:45 pm
ಬೆಂಗಳೂರು : ಗುಜರಿ ವ್ಯಾಪಾರಿಯ ಭೀಕರ ಕೊಲೆ

ಬೆಂಗಳೂರು,ಜ.13- ಎಂಟತ್ತು ಮಂದಿ ದುಷ್ಕರ್ಮಿಗಳು ಗುಜರಿ ವ್ಯಾಪಾರಿಯನ್ನು ಆಟೋದಿಂದ ಹೊರಗೆಳೆದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬಂಡೆಪಾಳ್ಯ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ರ

13 Jan 2026 1:09 pm
ಸುಪ್ರೀಂ ನಿಗದಿ ಪಡಿಸಿರುವ ಕಾಲಮಿತಿಯಲ್ಲಿಯೇ ಜಿಬಿಎ ಚುನಾವಣೆ : ಡಿಕೆಶಿ ಸ್ಪಷ್ಟನೆ

ಬೆಂಗಳೂರು, ಜ.13- ಸುಪ್ರೀಂಕೋರ್ಟ್‌ ನಿಗದಿ ಪಡಿಸಿರುವ ಕಾಲಮಿತಿಯಲ್ಲಿಯೇ ಗ್ರೇಟರ್‌ ಬೆಂಗಳೂರಿನ 5 ಮಹಾನಗರ ಪಾಲಿಕೆಗಳಿಗೂ ಚುನಾವಣೆ ನಡೆಸಲಾಗುವುದು ಎಂದು ಬೆಂಗಳೂರು ನಗರ ಅಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕ

13 Jan 2026 1:06 pm
ಜಿಬಿಎ ಚುನಾವಣೆಗೂ ಮುನ್ನವೇ ರಾಜ್ಯದಲ್ಲೂ ಎಸ್‌‍ಐಆರ್‌

ಬೆಂಗಳೂರು,ಜ.13- ದೇಶದದ್ಯಾಂತ ಭಾರೀ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌‍ಐಆರ್‌)ಯು ರಾಜ್ಯದಲ್ಲೂ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮುನ್ನವೇ ನಡೆಯಲ

13 Jan 2026 1:04 pm
ಹಾಸನ : ಮಹಿಳೆ ಸಾವಿಗೆ ಕಾರಣವಾದ ಆನೆ ಸೆರೆಗೆ ಖಂಡ್ರೆ ಸೂಚನೆ

ಬೆಂಗಳೂರು,ಜ.13- ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ಮೂಗಲಿ ಗ್ರಾಮದಲ್ಲಿಂದು ಕಾಡಾನೆ ದಾಳಿಗೆ 40 ವರ್ಷದ ಮಹಿಳೆ ಮೃತಪಟ್ಟಿದ್ದು, ಕೂಡಲೇ ಸ್ಥಳಕ್ಕೆ ತೆರಳಿ ಪರಿಸ್ಥಿತಿ ನಿಭಾಯಿಸುವಂತೆ ಹಾಸನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗ

13 Jan 2026 12:59 pm
ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ನೈಜೀರಿಯಾ ಪ್ರಜೆಗಳ ಬಂಧನ

ಬೆಂಗಳೂರು,ಜ.13- ವೀಸಾ ಅವಧಿ ಮುಗಿದರೂ ತಮ ದೇಶಕ್ಕೆ ಹಿಂದಿರುಗದೆ ಅಕ್ರಮವಾಗಿ ನಗರದಲ್ಲಿ ನೆಲೆಸಿದ್ದ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಜಿಗಣಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಡೊವ್ಯಾರೋ ಮತ್ತು ಇಮಾನ್ಯುಯಲ್‌ ನಾಜುಬಿ ಎಂಬುವರ

13 Jan 2026 12:58 pm
ದೇಶೀ ಬಾಂಬ್‌ ನುಂಗಿ ಆನೆ ಮರಿ ಸಾವು

ಈರೋಡ್‌,ಜ.13- ತಮಿಳುನಾಡಿನ ಸತ್ಯಮಂಗಲಂ ಹುಲಿ ಅಭಯಾರಣ್ಯದಲ್ಲಿ ದೇಶಿ ನಿರ್ಮಿತ ಬಾಂಬ್‌ ನುಂಗಿ ಆನೆ ಮರಿ ಸಾವನ್ನಪ್ಪಿದೆ. ಈ ಸಂಬಂಧ ರೈತನೊಬ್ಬನನ್ನುಬಂಧಿಸಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೆಲವು ದಿನಗಳ ಹಿಂ

13 Jan 2026 11:38 am
ಇರಾನ್‌ ಜೊತೆ ವ್ಯಾಪಾರ ಮಾಡುವ ದೇಶಗಳ ಮೇಲೆ ಶೇ.25 ರಷ್ಟು ದಂಡ ; ಟ್ರಂಪ್‌

ವಾಷಿಂಗ್ಟನ್‌, ಜ. 13- ಇರಾನ್‌ ಜೊತೆ ವ್ಯಾಪಾರ ಮಾಡುವ ದೇಶಗಳ ಮೇಲೆ ಶೇ. 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಘೋಷಿಸಿದ್ದಾರೆ. ಇರಾನ್‌ ಮೇಲಿನ ದಾಳಿಯಲ್ಲಿ ಇಲ್ಲಿಯವರೆಗೆ 600 ಮಂದಿ ಮೃತಪಟ್ಟಿದ್ದ

13 Jan 2026 11:31 am
ಜ.20ರಂದು ಬಿಜೆಪಿ ರಾಷ್ಟ್ರಧ್ಯಕ್ಷರಾಗಿ ನಿತಿನ್‌ ನಬಿನ್‌ ಅಧಿಕಾರ ಸ್ವೀಕಾರ

ನವದೆಹಲಿ, ಜ.13- ಬಿಜೆಪಿ ಕಾರ್ಯಕಾರಿ ಅಧ್ಯಕ್ಷರಾಗಿ ನಿಯೋಜನೆಗೊಂಡಿರುವ ನಿತಿನ್‌ ನಬಿನ್‌ ಅವರು ಜ. 20 ರಂದು ಪಕ್ಷದ ಪೂರ್ಣ ಪ್ರಮಾಣದ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.ಪ್ರಧಾನಿ ಮೋ

13 Jan 2026 11:29 am
ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಗೂ ಮುನ್ನ ಭಾರಿ ಪ್ರಮಾಣದ ಮದ್ಯ, ಗಾಂಜಾ ಮತ್ತು ಅಕ್ರಮ ಶಸ್ತ್ರಾಸ್ತ್ರ ಪತ್ತೆ

ನಾಂದೇಡ್‌, ಜ. 13 (ಪಿಟಿಐ) ನಗರಾಡಳಿತ ಚುನಾವಣೆಗೂ ಮುನ್ನ ಮಹಾರಾಷ್ಟ್ರದ ನಾಂದೇಡ್‌ ಜಿಲ್ಲೆಯಲ್ಲಿ ಜಾರಿ ಸಂಸ್ಥೆಗಳು ಭಾರಿ ಪ್ರಮಾಣದ ಮದ್ಯ, ಗಾಂಜಾ ಮತ್ತು ಕೆಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ ಎಂದು ಪೊಲೀಸರು ತಿಳಿಸ

13 Jan 2026 11:26 am
ಆರ್ಕೆಸ್ಟ್ರಾ ಡ್ಯಾನ್ಸರ್‌ ಮೇಲೆ ಕಾಮುಕರಿಂದ ಸಾಮೂಹಿಕ ಅತ್ಯಾಚಾರ

ಬಿಹಾರ, ಜ. 13: ಒಂದು ವರ್ಷದ ಹಿಂದಷ್ಟೇ ಅಪಘಾತದಲ್ಲಿ ಪತಿಯನ್ನು ಕಳೆದುಕೊಂಡಿದ್ದ ಆರ್ಕೆಸ್ಟ್ರಾ ನೃತ್ಯಗಾರ್ತಿಯನ್ನು ಕಾಮುಕರು ಅಪಹರಿಸಿ ಅತ್ಯಾಚಾರವೆಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. 24 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ

13 Jan 2026 11:24 am
ಗವಿಗಂಗಾಧರೇಶ್ವರ ದೇವಾಲಯದಲ್ಲಿ ಸೂರ್ಯ ರಶ್ಮಿ ವಿಸ್ಮಯಕ್ಕೆ ಕಾತುರರಾಗಿರುವ ಭಕ್ತರು

ಬೆಂಗಳೂರು,ಜ.6- ಸುಗ್ಗಿಹಬ್ಬ ಸಂಕ್ರಾಂತಿ ಸಡಗರ ರಾಜ್ಯದೆಲ್ಲೆಡೆ ಮನೆ ಮಾಡಿದ್ದರೆ ಇತಿಹಾಸ ಪ್ರಸಿದ್ಧ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಶಿವಮೂರ್ತಿಯನ್ನು ಸ್ಪರ್ಶಿಸುವ ಸೂರ್ಯ ರಶಿ ವಿಸಯವನ್ನು ಕಣ್ತುಂಬಿಕೊಳ್ಳಲು ಭಕ್ತರು ಕ

13 Jan 2026 11:21 am
ಬೆಂಗಳೂರು-ಒನ್‌ ಹಾಗೂ ಕರ್ನಾಟಕ-ಒನ್‌ ಕೇಂದ್ರಗಳಲ್ಲೂ ಕೆಎಸ್‌‍ಆರ್‌ಟಿಸಿ ಮುಂಗಡ ಬುಕ್ಕಿಂಗ್‌ ವ್ಯವಸ್ಥೆ

ಬೆಂಗಳೂರು,ಜ.6- ಪ್ರಯಾಣಿಕರ ಪ್ರಯಾಣವನ್ನು ಮತ್ತಷ್ಟು ಸುಲಭ ಮತ್ತು ಆರಾಮದಾಯಕವಾಗಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌‍ಆರ್‌ಟಿಸಿ) ಆನ್‌ಲೈನ್‌ ಮುಂಗಡ ಟಿಕೆಟ್‌ ಕಾಯ್ದಿರಿಸುವ ವ್ಯವಸ್ಥೆಯನ್ನು ಇನ್ನು ಮುಂದೆ

13 Jan 2026 11:18 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (13-01-2026)

ನಿತ್ಯ ನೀತಿ : ಜಗತ್ತು ಬದಲಾಯಿಸಲು ಹೊರಟವನು ಸೋಲುತ್ತಾನೆ, ತನ್ನನ್ನು ಬದಲಿಸಿಕೊಳ್ಳುವವನು ಜಯಿಸುತ್ತಾನೆ. ಅಹಂಕಾರ ಕರಗಿದಾಗಲೇ ಬದುಕು ಬೆಳಗುತ್ತದೆ. – ಶ್ರೀ ಸಿದ್ದೇಶ್ವರಸ್ವಾಮೀಜಿ ಪಂಚಾಂಗ : ಮಂಗಳವಾರ, 13-01-2026 ವಿಶ್ವಾವಸುನಾ

13 Jan 2026 6:31 am
ಮೊಟ್ಟೆ ಕರಿ ಮಾಡಿಕೊಡದ ಪತ್ನಿ, ಆತ್ಮಹತ್ಯೆಗೆ ಶರಣಾದ ಪತಿ

ಲಖ್ನೋ,ಜ.12- ಮೊಟ್ಟೆ ಕರಿ ಮಾಡಿಕೊಡದ ಹೆಂಡ್ತಿ ವರ್ತನೆಗೆ ಬೇಸತ್ತು ತಾನೇ ಮೊಟ್ಟ ಫ್ರೈ ತಯಾರಿಸಿದ್ದಕ್ಕೆ ಕುಪಿತಗೊಂಡ ಪತ್ನಿ ಬೀದಿಗಿಳಿದು ಜಗಳವಾಡಿದ್ದು, ನೊಂದ ಪತಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿರು

12 Jan 2026 5:22 pm
ಬಿಡುಗಡೆಯಾಗದ ಗೃಹಲಕ್ಷ್ಮಿ ಹಣ , ಬೃಹತ್‌ ಪ್ರತಿಭಟನೆಗೆ ತಯಾರಿ

ಬೆಂಗಳೂರು,ಜ.12- ಗೃಹಲಕ್ಷ್ಮಿ ಹಣ ಬಿಡುಗಡೆ ವಿಳಂಬವಾಗುತ್ತಿರುವುದರ ಹಿನ್ನೆಲೆಯಲ್ಲಿ ಆಡಳಿತರೂಢಾ ಕಾಂಗ್ರೆಸ್‌‍ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆಗೆ ಸಜ್ಜಾಗಿದ್ದು, ಹುಬ್ಬಳ್ಳಿಯಲ್ಲಿ ಮಹಿಳಾ ಮೋರ್ಚಾ ವತಿಯಿಂದ ಬೃಹತ್

12 Jan 2026 5:18 pm
ಸುಗ್ಗಿಹಬ್ಬ ಸಂಕ್ರಾಂತಿಗೆ ರಾಜ್ಯದೆಲ್ಲೆಡೆ ಭರದ ಸಿದ್ಧತೆ

ಬೆಂಗಳೂರು,ಜ.12- ಸುಗ್ಗಿಹಬ್ಬ ಸಂಕ್ರಾಂತಿಗೆ ರಾಜ್ಯದೆಲ್ಲೆಡೆ ಈಗಾಗಲೇ ಕಳೆಗಟ್ಟಿದ್ದು, ತಯಾರಿ ಭರ್ಜರಿಯಿಂದ ನಡೆಯುತ್ತಿದ್ದು, ಮಾರುಕಟ್ಟೆಗೆ ಲೋಡ್‌ಗಟ್ಟಲೆ ಕಬ್ಬು, ಗೆಣಸು, ಕಡಲೆಕಾಯಿ, ಅವರೆಕಾಯಿ ಬರುತ್ತಿದೆ. ಹಬ್ಬಕ್ಕೆ ಮೂರ

12 Jan 2026 5:15 pm
ಟೆಕ್ಕಿ ಶರ್ಮಿಳಾ ಸಾವು ಪ್ರಕರಣ ಭೇದಿಸಿದ ಪೊಲೀಸರು, ಆರೋಪಿ ಅರೆಸ್ಟ್

ಬೆಂಗಳೂರು,ಜ.12- ನಗರದಲ್ಲಿ ಸಾಫ್ಟ್ ವೇರ್‌ ಉದ್ಯೋಗಿ ಶರ್ಮಿಳಾ ನಿಗೂಢ ಸಾವು ಪ್ರಕರಣಕ್ಕೆ ಸಂಭವಿಸಿದಂತೆ ಆಕೆಯ ಮೊಬೈಲ್‌ ನೀಡಿದ ಸುಳಿವಿನಿಂದ ಕೊಲೆ ಎಂಬುವುದು ದೃಡಪಟ್ಟಿದೆ.ಪ್ರತಿಷ್ಠಿತ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ

12 Jan 2026 5:12 pm