ಬೆಂಗಳೂರು,ಏ.23– ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಂತೆ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶದಲ್ಲೂ ಐತಿಹಾಸಿಕ ಶೇ.94.1 ರಷ್ಟು ಫಲಿತಾಂಶ ಬಂದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು
ಮಿರ್ಜಾಪುರ (ಯುಪಿ), ಏ.23- ಬಹು ವಾಹನಗಳು ಡಿಕ್ಕಿಯಾಗಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಮಕ್ಕಳೂ ಸೇರಿದಂತೆ 11 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ಕಳೆದ ರಾತ್ರಿ ನಡೆದಿದೆ.ವಿಷಯ ತಿ
ಬೆಂಗಳೂರು,ಏ.23-ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಗ್ರೇಡ್ ನೀಡುವ ಬದಲು ಈ ವರ್ಷ ಅಂಕ ನೀಡಬೇಕೆಂದು ಹೈಕೋರ್ಟ್ ನೀಡಿರುವ ತೀರ್ಪು ರಾಜ್ಯ ಸರ್ಕಾರಕ್ಕೆ ಕಪಾಲಮೋಕ್ಷ ಎಂದು ಬಿಜೆಪಿ ಹೇಳಿದೆ
ಬೆಂಗಳೂರು,ಏ.23- ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರ್ಥಿಕ ನೀತಿ ವೈಫಲ್ಯದ ಹಿನ್ನೆಲೆಯಲ್ಲಿ ಏಪ್ರಿಲ್ ತಿಂಗಳ 22ರವರೆಗೆ ಬಹುತೇಕ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಂಬಳವನ್ನೇ ಕೊಟ್ಟಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬ
ನವದೆಹಲಿ, ಏ. 23 (ಪಿಟಿಐ) ಪಶ್ಚಿಮ ಬಂಗಾಳದಲ್ಲಿ ಮತದಾನ ರದ್ದತಿಗೆ ಚುನಾವಣಾ ಆಯೋಗ ಪ್ರಯೋಗ ನಡೆಸುತ್ತಿದೆ ಎಂದು ರಾಜ್ಯ ಸಭಾ ಸದಸ್ಯ ಕಪಿಲ್ ಸಿಬಲ್ ಆರೋಪಿಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ
ಮೈದುಗುರಿ (ಬೋರ್ನೊ), ಏ. 23 (ಎಪಿ) ಈಶಾನ್ಯ ನೈಜೀರಿಯಾದ ದೂರದ ಹಳ್ಳಿಯ ಮೇಲೆ ಇಸ್ಲಾಮಿಕ್ ಉಗ್ರರು ರಾತ್ರೋರಾತ್ರಿ ದಾಳಿ ನಡೆಸಿ 11 ಜನರನ್ನು ಕೊಂದು ಇಬ್ಬರು ತೀವ್ರವಾಗಿ ಗಾಯಗೊಳಿಸಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್
ಚೆನ್ನೈ, ಏ. 23 (ಪಿಟಿಐ) ತಮಿಳುನಾಡು ವಿಧಾನಸಭಾ ಚುನಾವಣೆಯ 234 ಕ್ಷೇತ್ರಗಳಲ್ಲಿ ಇಂದು ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಬಿಗಿ ಭದ್ರತೆಯ ನಡುವೆ ಜನರು ಮತಗಟ್ಟೆಗಳ ಮುಂದೆ ಸಾಲುಗಟ್ಟಿ ನಿಂತು ತಮ ಹಕ್ಕು ಚಲಾಯಿಸಿದರು. ಆಡಳಿ
ಕೋಲ್ಕತ್ತಾ, ಏ. 23 (ಪಿಟಿಐ) ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿರುವಾಗ ಕೆಲವು ಸ್ಥಳಗಳಲ್ಲಿ ಇವಿಎಂ ದೋಷದಿಂದಾಗಿ ಮತದಾನಕ್ಕೆ ಅಡ್ಡಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಭೂತಪೂರ್ವ ಭದ
ಎಚ್ಡಿಕೋಟೆ,ಏ.23- ರಾಜ್ಯದ ಪ್ರಮುಖ ಜಲಾಶಯವಾದ ತಾಲ್ಲೂಕಿನ ಕಬಿನಿ ಜಲಾಶಯದ ನೀರಿನ ಮಟ್ಟ ಮಳೆಯ ಕೊರತೆ ಮತ್ತು ಬಿಸಿಲಿನ ತಾಪಮಾನಕ್ಕೆ ತೀವ್ರವಾಗಿ ಕುಸಿತ ಕಂಡಿದ್ದು, ಜನಸಾಮಾನ್ಯರಿಗೆ ಮತ್ತು ಕಾಡುಪ್ರಾಣಿಗಳು, ಜಾನುವಾರುಗಳಿಗೆ
ಮೈಸೂರು,ಏ.23- ಈಜಲು ಹೊಳೆಗಿಳಿದಿದ್ದ ಅರಣ್ಯ ರಕ್ಷಕರೊಬ್ಬರು ಸಾವನ್ನಪ್ಪಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಹೊಳೆಯಲ್ಲಿ ನಡೆದಿದೆ. ಅಂಕನಾಥಪುರದ ಸುಪ್ರೀತ್ ಮೃತಪಟ್ಟ ಅರಣ್ಯ ರಕ್ಷಕ. ನಾಗರಹೊಳೆಯ ಅಂತರ್ಸಂತೆ ವಲಯ
ಬೆಂಗಳೂರು,ಏ.23- ರಣಬಿಸಿಲಿಗೆ ಜನರು ಹೈರಾಣರಾಗಿದ್ದು, ನೆತ್ತಿ ಸುಡುವ ಬಿಸಿಲಿಗೆ ಬೆಂದು ಬೆಂಡಾಗಿರುವ ಜನರು ಶುದ್ಧ ನೈಸರ್ಗಿಕ ಕುಡಿಯುವ ನೀರಿಗಾಗಿ ಬಡವರ ಫ್ರಿಡ್್ಜ ಎಂದು ಕರೆಯುವ ಮಣ್ಣಿನ ಮಡಕೆಗಳ ಮೊರೆ ಹೋಗಿದ್ದಾರೆ. ಅತಿಯಾದ
ನಿತ್ಯ ನೀತಿ : ಬುದ್ಧಿವಂತಿಕೆಯಿಂದ ಮೋಸ ಮಾಡಿದವರು, ಕಾಲ ಬಂದಾಗ ದಡ್ಡತನದಿಂದಲೇ ಮೋಸ ಹೋಗ್ತಾರೆ. ಕರ್ಮದ ಮುಂದೆ ತಕ್ಕಡಿಯ ಅವಶ್ಯಕತೆ ಬೇಕಾಗಿಲ್ಲ. ಪಂಚಾಂಗ : ಗುರುವಾರ, 23-04-2026 ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಗ್ರೀ
ಬೆಂಗಳೂರು: ಪ್ರಖ್ಯಾತ ಐಟಿ ಸೇವಾ ಸಂಸ್ಥೆ ಕಾಗ್ನಿಜೆಂಟ್ ಜಾಗತಿಕ ಮಟ್ಟದಲ್ಲಿ ಎಂಟರ್ಪ್ರೈಸ್ ಗ್ರಾಹಕರಿಗೆ ಎಐ ತಂತ್ರಜ್ಞಾನದ ಗರಿಷ್ಠ ಲಾಭವನ್ನು ಒದಗಿಸುವ ಉದ್ದೇಶದಿಂದ ಓಪನ್ಎಐ ಜೊತೆ ಮಹತ್ವದ ಪಾಲುದಾರಿಕೆ ಮಾಡಿಕೊಂಡಿದೆ. ಈ
ಕೋಲ್ಕತ್ತಾ, ಏ. 22 (ಪಿಟಿಐ)- ಭ್ರಷ್ಟಾಚಾರ ಮತ್ತು ಉದ್ಯೋಗಗಳಂತಹ ವಿಷಯಗಳ ಗುರುತು, ಪೌರತ್ವ ಮತ್ತು ಮತದಾರರ ಪಟ್ಟಿಯ ಹೆಸರುಗಳು ಅಳಿಸಿಹಾಕಿರುವ ವಿವಾದಗಳ ಮಧ್ಯೆ, ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ನಾಳೆ ನಡ
ಬೆಳಗಾವಿ,ಏ.22- ಪತ್ನಿ ತೊಟ್ಟ ಬಟ್ಟೆ ಬಗ್ಗೆ ಜಗಳ ನಡೆದು ಕೊನೆಗೆ ಆಕೆಗೆ ಬೆಂಕಿ ಹಚ್ಚಿದ ಪಾಪಿ ಪತಿರಾಯ ಪರಾರಿಯಾಗಿರುವ ಘಟನೆ ಜಿಲ್ಲೆಯ ಖಾನಾಪೂರ ನಂದಗಡದಲ್ಲಿ ನಡೆದಿದೆ.ಕೃಷ್ಣಾಜಿ ಪಾಟೀಲ್ ಪತ್ನಿಗೆ ಬೆಂಕಿ ಹಚ್ಚಿದ ಆರೋಪಿಯಾಗಿ
ಬೆಂಗಳೂರು,ಏ.22-ಗಂಡನ ಮನೆಯವರ ವರದಕ್ಷಿಣೆ ಕಿರುಕುಳದಿಂದ ಮನನೊಂದ ಸಾಫ್ಟ್ ವೇರ್ ಎಂಜಿನಿಯರ್ ಆತಹತ್ಯೆ ಮಾಡಿಕೊಂಡಿರುವ ಘಟನೆ ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಮೂಲತಃ ತಮಿಳುನಾಡಿನ ತಿರುವಾರೂರ್ ಜಿ
ಬೆಂಗಳೂರು, ಏ.22- ತಮಿಳುನಾಡಿನಲ್ಲಿ ನಾಳೆ ಚುನಾವಣೆ ನಡೆಯುತ್ತಿರುವುದಿಂದ ನಗರದಲ್ಲಿ ನೆಲೆಸಿರುವ ಲಕ್ಷಾಂತರ ಮಂದಿ ತಮಿಳು ಭಾಷಿಕರು ಮತ ಚಲಾಯಿಸಲು ತಾಯ್ನಾಡಿನತ್ತ ಪ್ರಯಾಣ ಬೆಳೆಸುತ್ತಿರುವುದರಿಂದ ನಗರದೆಲ್ಲೆಡೆ ಜನಸಂದಣಿ ಉ
ಹುಬ್ಬಳ್ಳಿ,ಏ.22- ಬೆಂಗಳೂರಿ ನಿಂದ ಹುಬ್ಬಳ್ಳಿಗೆ ಬಂದ ಫ್ಲೈ -91 ವಿಮಾನ ಮತ್ತೆ ಲ್ಯಾಂಡಿಂಗ್ ಸಮಸ್ಯೆ ಕಾಣಿಸಿಕೊಂಡ ಪರಿಣಾಮ, 2 ಗಂಟೆಗೂ ಹೆಚ್ಚು ಕಾಲ ಆಗಸದಲ್ಲೇ ಹಾರಾಡಿದ ಘಟನೆ ನಡೆದಿದೆ. 5 ದಿನಗಳ ಅಂತರದಲ್ಲಿ ಇದು 2ನೇ ಘಟನೆಯಾಗಿದ
ಬೆಂಗಳೂರು,ಏ.22-ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ ಪ್ರಕರಣ ತಿರುವು ಪಡೆದುಕೊಂಡಿದ್ದು ಮಾಜಿ ಪ್ರೇಯಸಿ ಜೊತೆ ಸಂಪರ್ಕದಲ್ಲಿದ್ದು ಅಂತರ ಕಾಯ್ದುಕೊಂಡಿದ್ದರಿಂದ ಕೊಲೆಗೆ ಕಾರಣವೆಂಬುವುದು ಬ್ಯಾಡರಹಳ್ಳಿ ಠಾಣೆ ಪೊಲೀಸರ
ನವದೆಹಲಿ,ಏ.22- ಭಯೋತ್ಪಾದನೆಯು ನಮ್ಮ ಚೈತನ್ಯವನ್ನು ಎಂದಿಗೂ ಬಲಹೀನ ಗೊಳಿಸಲಾರದು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರ ಸ್ವಾಮಿ ತಿಳಿಸಿದ್ದಾರೆ. ಈ ಸಂಬಂಧ ತಮ ಎಕ್್ಸ ಖಾತೆಯಲ್ಲಿ ಪೋಸ್ಟ
ಬೆಂಗಳೂರು,ಏ.22- ವಿದೇಶಿ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಷ್ಟ್ರ ಮತ್ತು ಅಂತಾ ರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಘನತೆ ಪಾಲನೆಯಾಗುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು
ಬೆಂಗಳೂರು,ಏ.22- ತಕ್ಷಣ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಔಷಧಿಗಳ ಲಭ್ಯತೆ ಖಚಿತಪಡಿಸಬೇಕು. ಇಲ್ಲದಿದ್ದರೆ ಈ ಅನ್ಯಾಯದ ವಿರುದ್ಧ ಜನರ ಧ್ವನಿ ಇನ್ನಷ್ಟು ತೀವ್ರವಾಗಲಿದೆ, ಜನರ ಆರೋಗ್ಯದ
ಬೆಂಗಳೂರು,ಏ.22- ಸುಮಾರು 70 ವರ್ಷಗಳಿಂದ ಮುಸ್ಲಿಂ ಸಮುದಾಯದಿಂದ ಕಾಂಗ್ರೆಸ್ನವರು ಮತ ಪಡೆಯುತ್ತಿದ್ದಾರೆ. ಆದರೆ ನಮಗೆ ಅನ್ಯಾಯ ಮಾಡಲಾಗುತ್ತಿದೆ. ಇದರ ವಿರುದ್ಧ ಮುಂದಿನ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಮ
ಮಡಿಕೇರಿ,ಏ.22- ಜಿಲ್ಲೆಯ ಹೋಂಸ್ಟೇವೊಂದರಲ್ಲಿ ಅಮೆರಿಕದ ಮಹಿಳೆಯೊಬ್ಬರಿಗೆೆ ಮಾದಕ ದ್ರವ್ಯ ಬೆರೆಸಿದ ಪಾನೀಯ ನೀಡಿ ಅತ್ಯಾಚಾರ ಎಸಗಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.ಪೊನ್ನಂಪೇಟೆ ತಾಲೂಕಿನ
ಬೆಂಗಳೂರು,ಏ.22- ಪ್ರಧಾನಮಂತ್ರಿ ನರೇಂದ್ರ ಮೋದಿ ಮನ್ ಕಿ ಬಾತ್ನಲ್ಲಿ ತಮಿಳುನಾಡಿನ ಡಿಎಂಕೆ ಮತ್ತು ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ಮೂಲಕ ನೀತಿ ಸಂಹಿತೆಯನ್ನು ಉಲ್ಲಂಘಿಸಿದರು. ಅದರ ವಿರುದ್ಧ ದೂರು ನೀಡಲಾಗಿದೆ. ಅದಕ್ಕೆ ಪ
ಬೆಂಗಳೂರು, ಏ.22-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮಾಟ-ಮಂತ್ರ ಮಾಡಿಸುವ ಶಕ್ತಿಯಿದ್ದರೆ ಅದು ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಮಾತ್ರ. ಅವರನ್ನು ಬಿಟ್ಟು ಬೇರೆ ಯಾರಿಗೂ ಆ ಸಾಮರ್ಥ್ಯ ಇಲ್ಲ ಎಂದು ಮಾಗಡಿ ಶಾಸಕ ಎಚ್.
ತ್ರಿಶೂರ್, ಏ. 22 (ಪಿಟಿಐ) ಕೇರಳದ ಮುಂಡತಿಕೋಡ್ನಲ್ಲಿರುವ ಪಟಾಕಿ ಉತ್ಪಾದನಾ ಘಟಕದಲ್ಲಿ ಒಂದು ದಿನದ ಹಿಂದೆ ಸಂಭವಿಸಿದ ಸ್ಫೋಟದ ಸ್ಥಳದಿಂದ ಒಂಬತ್ತು ಸಂಪೂರ್ಣ ಶವಗಳು ಮತ್ತು 25ಕ್ಕೂ ಹೆಚ್ಚು ಜನರ ದೇಹದ ಭಾಗಗಳನ್ನು ವಶಪಡಿಸಿಕೊಳ
ಬೆಂಗಳೂರು, ಏ. 22 (ಪಿಟಿಐ) ಬೀದರ್ನ ಬಾಲ್ಕಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಉದ್ದೇಶದಿಂದ ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರು ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಸಿ ಪಿ ರಾಧಾಕೃಷ್ಣನ್ ಅವರನ್ನು ರಾಜ್ಯಪಾಲ ಥಾವರ್ಚಂದ್
ತುಮಕೂರು,ಏ.22- ರಾಜ್ಯಾದ್ಯಂತ ದಿನದಿಂದ ದಿನಕ್ಕೆ ಸೂರ್ಯನ ಪ್ರಖರತೆ ಹೆಚ್ಚುತ್ತಿದ್ದು, ಅಕ್ಷರಶಃ ಕೆಂಡದಂತಾಗಿದೆ. ಜನರು ಬೆವರಿ ಬೆಂಡಾಗಿ ಹೋಗಿದ್ದಾರೆ.ಬೆಳಿಗ್ಗೆ 10 ಗಂಟೆಯಾಗುತ್ತಲೇ ಸೂರ್ಯ ತನ್ನ ಪ್ರತಾಪ ತೋರಿಸಲು ಆರಂಭಿಸುತ್
ಹೈದರಾಬಾದ್, ಏ. 22 (ಪಿಟಿಐ) ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ಭಯೋತ್ಪಾದಕ ಹೇಳಿಕೆಗೆ ಕೇಂದ್ರ ಕಲ್ಲಿದ್ದಲು ಸಚಿವ ಜಿ ಕಿಶನ್ ರೆಡ್ಡಿ ಅವರು, ಇಂತಹ ದ್ವೇಷಭರಿತ ಟೀಕೆಗಳನ್ನು ಕಾ
ಮುಂಬೈ, ಏ. 22 (ಪಿಟಿಐ) ಮುಂಬೈನ ವರ್ಲಿ ಪ್ರದೇಶದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸಿ ಬಿಜೆಪಿ ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ಸಂಚಾರ ಅಸ್ತವ್ಯಸ್ತಗೊಂಡ ಪರಿಣಾಮ ಕೋಪಗೊಂಡ ಮಹಿಳೆಯೊಬ್ಬರು ಸಚಿವ ಗಿರೀಶ್ ಮಹಾಜನ್
ನವದೆಹಲಿ, ಏ. 22 (ಪಿಟಿಐ) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಳೆದ ವರ್ಷ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದವರನ್ನು ಸ್ಮರಿಸಿಕೊಂಡರು ಮತ್ತು ಭಯೋತ್ಪಾದನೆ ಮತ್ತು ಅದನ್ನು ಆಶ್ರಯಿಸುವವರ ವಿರುದ್ಧ ಭಾರತ ತನ್ನ ಶ
ನವದೆಹಲಿ, ಏ. 22 (ಪಿಟಿಐ) ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ನರವಾಣೆ ಅವರು ಭಾರತೀಯ ಸಶಸ್ತ್ರ ಪಡೆಗಳ ಅನ್ವೇಷಿಸದ, ವಿಲಕ್ಷಣ ಮತ್ತು ಆಗಾಗ್ಗೆ ಹುಚ್ಚುಚ್ಚಾಗಿ ಮನರಂಜಿಸುವ ಅಂಶಗಳ ಉತ್ಸಾಹಭರಿತ ಪರಿಶೋಧನೆ ಕುರಿತ ಪುಸ್ತಕ ಬರೆ
ನಿತ್ಯ ನೀತಿ : ಜ್ಞಾನದಿಂದ ಅಹಂಕಾರ ಬಂದರೆ ಅದು ವಿಷಕ್ಕೆ ಸಮಾನ. ಜ್ಞಾನದಿಂದ ವಿನಯ ಬಂದರೆ ಅದು ಅಮೃತಕ್ಕೆ ಸಮಾನ. ಪಂಚಾಂಗ : ಬುಧವಾರ, 22-04-2026 ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಗ್ರೀಷ್ಮ / ಮಾಸ: ವೈಶಾಖ / ಪಕ್ಷ: ಶುಕ್ಲ / ತಿ
ಬೆಂಗಳೂರು/ತುಮಕೂರು, ಏ.21- ಬಿಸಿಲಿನ ತಾಪಮಾನ ಏರಿಕೆಯಿಂದ ತರಕಾರಿ ಬೆಳೆಗಳ ಮೇಲೆ ಭಾರೀ ಹೊಡೆತ ಬಿದ್ದು ಇಳುವರಿ ಕುಂಠಿತವಾಗಿ ತರಕಾರಿಗಳ ಬೆಲೆ ಹೆಚ್ಚಾಗಿದ್ದು, ಬೀನ್್ಸ ಶತಕ ಬಾರಿಸಿದೆ. ರಾಜ್ಯಾದ್ಯಂತ ಬಿಸಿಲಿನ ರೌದ್ರಾವತಾರಕ್
ಬೆಂಗಳೂರು, ಏ.21- ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕರ್ನಾಟಕ ರಾಜ್ಯ ಹಾಗೂ ಬೆಂಗಳೂರಿನ ಬಗ್ಗೆ ಅರಿವಿಲ್ಲ. ಗ್ರೇಟರ್ ಬೆಂಗಳೂರು ಕ್ಷೇತ್ರ ಪುನರ್ ವಿಂಗಡನೆಗಳ ವಿಚಾರದಲ್ಲಿ ತಾವು ವಿರೋಧ ಪಕ್ಷಗಳ ಸದಸ್ಯರನ್ನು ವ
ಬೆಂಗಳೂರು, ಏ.21- ಜನಗಣತಿ ಕಾರ್ಯದಲ್ಲಿ ವಿದ್ಯಾವಂತ ಯುವಕರನ್ನು ಬಳಕೆ ಮಾಡಿಕೊಳ್ಳಲು ಬೆಂಗಳೂರು ಕೇಂದ್ರ ನಗರ ಪಾಲಿಕೆ ನಿರ್ಧರಿಸಿದೆ. ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಯಲಿರುವ ಭಾರತದ ಜನಗಣತಿ-2027 ಕಾರ್ಯಕ್ಕೆ ಗಣತಿದಾರ
ಬೆಂಗಳೂರು, ಏ.21- ಬೇಸಿಗೆ ಸಂದರ್ಭದಲ್ಲಿ ನೀರಿನ ಟ್ಯಾಂಕರ್ನವರೂ ಜನರನ್ನು ಸುಲಿಗೆ ಮಾಡುವುದು ಮಾಮೂಲು. ಹೀಗಾಗಿ ಆರಂಭದಲ್ಲೇ ಎಚ್ಚೆತ್ತುಕೊಂಡಿರುವ ಜಲಮಂಡಳಿ ಟ್ಯಾಂಕರ್ ಮಾಫಿಯಾಗೆ ಕಡಿವಾಣ ಹಾಕಲು ತೀರ್ಮಾನಿಸಿದೆ. ನೀರಿನ ಕ
ಬೆಂಗಳೂರು, ಏ.21- ಬಿಟ್ಕಾಯಿನ್ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಹಾಗೂ ಎಸ್ಐಟಿ ಅಧಿಕಾರಿಗಳ ತನಿಖೆ ಎರಡೂ ಒಟ್ಟೊಟ್ಟಿಗೆ ನಡೆಯಲಿವೆೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರು
ಬೆಂಗಳೂರು,ಏ.21- ರಾಜ್ಯದಾದ್ಯಂತ ಉರಿ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದ್ದು, ಜನಜೀವನ ಕಷ್ಟಕರವಾಗುತ್ತಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡ
ಚಾಮರಾಜನಗರ, ಏ.21- ತೃತೀಯ ಭಾಷೆ ಹಿಂದಿಗೆ ಈ ವರ್ಷಕ್ಕೆ ಅಂಕ ನೀಡುವಂತೆ ಹೈಕೋರ್ಟ್ ನೀಡಿರುವ ದೇಶವನ್ನು ಪಾಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಗುಂಡ್ಲುಪೇಟೆಯ ಲ್ಲಿಂದು ಸುದ್ದಿಗಾರರೊಂದಿಗೆ ಮಾ
ಬೆಂಗಳೂರು,ಏ.21- ಎಸ್ಎಸ್ಎಲ್ಸಿ ಪರೀಕ್ಷೆ ಯಲ್ಲಿ ಹಿಂದಿ ವಿಷಯಕ್ಕೆ ಗ್ರೇಡ್ ಬದಲು ಅಂಕ ನೀಡುವಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನೆ ಅರ್ಜಿಯನ್ನು ನ್ಯಾಯಾಲಯ
ಮುಂಬೈ, ಏ.21: ಹೆಚ್ಚಿನ ಲಾಭದ ಭರವಸೆ ನೀಡಿ ಮುಂಬೈ ಮೂಲದ ಉದ್ಯಮಿಯೊಬ್ಬರಿಗೆ 3.25 ಕೋಟಿ ವಂಚನೆ ಮಾಡಿದ ಜೊತೆಗೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ ಆರೋಪದಲ್ಲಿ ಅಂತರರಾಜ್ಯ ಗ್ಯಾಂಗ್ನ ಒಂಬತ್ತು ಮಂದಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲ
ನವದೆಹಲಿ, ಏ.21- ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಅವರ ವಿರುದ್ಧ ಕೆಲವು ಪ್ರಜ್ಞಾವಂತ ನಾಗರಿಕರು ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಿದ್ದಾರೆ.ಏ. 18 ರಂದು ರಾಷ್ಟ್ರವನ್
ಮುಂಬೈ, ಏ.21- ಕನ್ನಡಕ ಚಿಲ್ಲರೆ ವ್ಯಾಪಾರಿ ಲೆನ್ಸ್ ಕಾರ್ಟ್ ಸಂಸ್ಥೆಯ ಉದ್ಯೋಗಿಗಳ ಹಣೆಗೆ ಬಿಜೆಪಿ ಅಲ್ಪಸಂಖ್ಯಾತ ಘಟಕದ ನಾಯಕಿ ನಾಜಿಯಾ ಇಲಾಹಿ ಅವರು ಬಿಂದಿ ಹಾಗೂ ತಿಲಕ ಇಟ್ಟಿರುವ ಘಟನೆ ನಡೆದಿದೆ. ಲೆನ್್ಸಕಾರ್ಟ್ ಉದ್ಯೋಗ
ಬರ್ಲಿನ್, ಏ.21- ಜರ್ಮನಿಯ ಗುರುದ್ವಾರದಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ 11 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಜರ್ಮನಿಯ ಮೋರ್ಸ್ ನಗರದ ಡ್ಯೂಸ್ಬರ್ಗ್ ಪ್ರದೇಶದ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ ಭ
ಬೆಂಗಳೂರು,ಏ.21- ರಾಜ್ಯ ಸರ್ಕಾರ ಹಠಮಾರಿ ಧೋರಣೆ ಬಿಟ್ಟು ಸಾರಿಗೆ ನೌಕರರೊಂದಿಗೆ ಮಾತುಕತೆಗೆ ಮುಂದಾಗಬೇಕು. ಸಮಸ್ಯೆ ಬಗೆಹರಿಸಲಾಗದ ಕಾಂಗ್ರೆಸ್ ಸರ್ಕಾರಕ್ಕೆ ಆಡಳಿತ ನಡೆಸುವ ನೈತಿಕ ಹಕ್ಕಿಲ್ಲ ಎಂದು ಬಿಜೆಪಿ ರಾಜ್ಯಧ್ಯಕ್ಷ ಬ
ಬೆಂಗಳೂರು,ಏ.21-ಒಂದೆಡೆ ಜೂನ್ವರೆಗೆ ಬಿಸಿಗಾಳಿಯ ಮುನ್ಸೂಚನೆ, ಅದರ ಜೊತೆಗೆ ಬೇಸಿಗೆ ಹಂಗಾಮಿನಲ್ಲಿ ಬಿತ್ತನೆ ಪ್ರಮಾಣವೂ ಕುಂಠಿತವಾಗಿ ಗಾಯದ ಮೇಲೆ ಬರೆ ಎಳೆದಂತಾಗಿದೆ. ಹವಾಮಾನ ಇಲಾಖೆ ಪ್ರಕಾರ ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳ
ಕನ್ನಡಿಗರ ಮನಗೆದ್ದಿರುವ ಸ್ಟಾರ್ ಸುವರ್ಣ ವಾಹಿನಿಯು ಅನೇಕ ವಿನೂತನ ಕಾರ್ಯಕ್ರಮಗಳ ಮೂಲಕ ವೀಕ್ಷಕರನ್ನು ರಂಜಿಸುತ್ತಾ ಬರುತ್ತಿದೆ. ಸಾಮಾನ್ಯವಾಗಿ ಎರಡು ಧಾರಾವಾಹಿಗಳು ಒಂದಾಗುವುದನ್ನು ‘ಮಹಾಸಂಗಮ’ ಎಂದು ಹೇಳಲಾಗುತ್ತದೆ. ಆ
ಬೆಂಗಳೂರು, ಏ.21-ನಾಳೆಯಿಂದ ಆರಂಭಗೊಳ್ಳಲಿರುವ ಸಿಇಟಿ ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ. ದಾಖಲೆ ಪ್ರಮಾಣದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬಂದಿರುವುದರಿಂದ ಸಿಇಟಿ ಪರೀಕ್ಷೆಗ
ಚೆನ್ನೈ,ಏ.21- ಚಿತ್ರರಂಗ ತೊರೆದು ರಾಜಕೀಯಕ್ಕೆ ಎಂಟ್ರಿ ಪಡೆದು ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿರುವ ದಳಪತಿ ವಿಜಯ್ ಅವರ ನಾಮಪತ್ರ ತಿರಸ್ಕೃತಗೊಳ್ಳುವ ಸಾಧ್ಯತೆಗಳು ಹೆಚ್ಚಾಗಿವೆ. ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ 100 ಕೋಟ
ಚೆನ್ನೈ,ಏ. 21: ರಾಹುಲ್ ಗಾಂಧಿ ಅವರು ತಮಿಳುನಾಡಿನಲ್ಲಿ ಮಿತ್ರ ಪಕ್ಷವಾಗಿರುವ ಡಿಎಂಕೆ ಬದಲು ಎಐಎಡಿಎಂಕೆ ಪಕ್ಷವನ್ನು ಹಾಡಿ ಹೊಗಳಿರುವ ಘಟನೆ ನಡೆದಿದೆ.ತಮಿಳುನಾಡು ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿದೆ. ಎಲ್ಲಾ ಪ್ರಮುಖ
ಬೆೆಂಗಳೂರು,ಏ.21- ಬಿಟ್ಕಾಯಿನ್ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಅವರ ಪುತ್ರ ಮೊಹಮದ್ ನಲ್ಪಾಡ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಸತತ 21 ಗಂಟೆಗಳ ಕಾಲ ನಂತರ ಶೋಧ ಕಾರ್ಯ ಮುಗಿಸಿದ
ವಿಶ್ವಸಂಸ್ಥೆ, ಏ. 21 (ಪಿಟಿಐ) ವಿಶ್ವಸಂಸ್ಥೆಯ ವರದಿಯ ಪ್ರಕಾರ, ಭಾರತದ ಆರ್ಥಿಕತೆಯು ಈ ವರ್ಷ ಶೇ. 6.4 ಮತ್ತು 2027 ರಲ್ಲಿ ಶೇ. 6.6 ರಷ್ಟು ಬೆಳೆಯುವ ನಿರೀಕ್ಷೆಯಿದೆ.ವಿಶ್ವಸಂಸ್ಥೆಯ ಏಷ್ಯಾ ಮತ್ತು ಪೆಸಿಫಿಕ್ನ ಆರ್ಥಿಕ ಮತ್ತು ಸಾಮಾಜಿಕ ಆಯೋ
ವಾಷಿಂಗ್ಟನ್, ಏ. 21 (ಪಿಟಿಐ) ಏಳು ವಾರಗಳ ಯುದ್ಧವನ್ನು ಕೊನೆಗೊಳಿಸಲು ಇರಾನ್ ಜೊತೆ ಶಾಂತಿ ಮಾತುಕತೆಗಾಗಿ ಅಮೆರಿಕದ ಉಪಾಧ್ಯಕ್ಷ ಜೆ ಡಿ ವ್ಯಾನ್ಸ್ ಇಂದು ರಾತ್ರಿ ಇಸ್ಲಾಮಾಬಾದ್ಗೆ ಪ್ರಯಾಣಿಸುವ ಸಾಧ್ಯತೆಯಿದೆ ಎಂದು ಮಾಧ್ಯಮ ವ
ತುಮಕೂರು,ಏ.21- ಅಂಗಡಿ ಮುಂದಿನ ರಸ್ತೆ ಬದಿಯಲ್ಲಿ ಸೈಕಲ್ ಮೇಲೆ ಕುಳಿತು ಆಟವಾಡುತ್ತಿದ್ದ ಬಾಲಕನ ಮೇಲೆ ಎಲೆಕ್ಟ್ರಿಕ್ ಕಾರೊಂದು ಹರಿದ ಪರಿಣಾಮ ಸಾವನಪ್ಪಿರುವ ಹೃದಯ ವಿದ್ರಾವಕ ಘಟನೆ ನಿಟ್ಟೂರು ಗ್ರಾಮದಲ್ಲಿ ನಡೆದಿದೆ. ಜಿಲ್ಲೆ
ನಿತ್ಯ ನೀತಿ : ಜ್ಞಾನದಿಂದ ಅಹಂಕಾರ ಬಂದರೆ ಅದು ವಿಷಕ್ಕೆ ಸಮಾನ. ಜ್ಞಾನದಿಂದ ವಿನಯ ಬಂದರೆ ಅದು ಅಮೃತಕ್ಕೆ ಸಮಾನ. ಪಂಚಾಂಗ : ಬುಧವಾರ, 22-04-2026 ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಗ್ರೀಷ್ಮ / ಮಾಸ: ವೈಶಾಖ / ಪಕ್ಷ: ಶುಕ್ಲ / ತಿ
ಬೆಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿಗಳ ಒಟ್ಟು 890 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದ್ದು ಮೇ 10ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾ
ನವದೆಹಲಿ, ಏ. 20 (ಪಿಟಿಐ) ಅಮೆರಿಕ-ಇರಾನ್ ಶಾಂತಿ ಮಾತುಕತೆಯಲ್ಲಿ ಪಾಕಿಸ್ತಾನದ ಪಾತ್ರದ ಬಗ್ಗೆ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದ್ದು, ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರು ಅಮೆರಿಕ ಅಧ್
ಬೆಂಗಳೂರು,ಏ.20- ವಿದ್ಯುತ್ ದರ ಪರಿಷ್ಕರಣೆಯಿಂದಾಗಿ ತೆಲಂಗಾಣ, ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳಿಗಿಂತ ಕರ್ನಾಟಕದ ಗೃಹಬಳಕೆಯ ವಿದ್ಯುತ್ ದರ ಅಧಿಕವಾಗಿದೆ.ದಕ್ಷಿಣ ಭಾರತದ 5 ರಾಜ್ಯಗಳ ನಡುವೆ ಗೃಹಬಳಕೆಯ ವಿದ್ಯುತ್ ದರಗಳನ
ಮೈಸೂರು, ಏ.20- ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಿದ್ದಾಗ ಮಹಿಳಾ ಮೀಸಲಾತಿ ಮಸೂದೆಯ ಬಗ್ಗೆ ನಿಮ ನಿಲುವೇನು ಎಂದು ಕೇಳಿದ್ದರು, ನಾವು ಪರವಾಗಿ ಇದ್ದೇವೆ ಎಂದು ಹೇಳಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಏ.20- ಶಿಸ್ತಿಗೆ ಹೆಸರಾಗಿರುವ ಪೊಲೀಸ್ ಇಲಾಖೆಯಲ್ಲಿ ಅಪಸ್ವರಗಳು ಹೆಚ್ಚಾಗಿದ್ದು, ಹಿರಿಯ ಅಧಿಕಾರಿಗಳ ವಿರುದ್ಧ ಕಿರಿಯ ಅಧಿಕಾರಿಗಳು ಬಹಿರಂಗ ಹೇಳಿಕೆ ನೀಡಿ ಗಂಭೀರ ಆರೋಪ ಮಾಡಿದ್ದಾರೆ. ಮಂಗಳೂರಿನ ಪೊಲೀಸ್ ಕಮೀಷ
ಬೆಂಗಳೂರು,ಏ.20- ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ಸಿಗೆ ಬ್ರಹಾಸ್ತ್ರವೊದಗಿಸಿದ್ದ, ಬಿಟ್ಕಾಯಿನ್ ಹಗರಣ ಕಾಂಗ್ರೆಸ್ಗೆ ತಿರುಗು ಬಾಣವಾಗಿದ್ದು, ರಾಜಕೀಯ ಆರೋಪ-ಪ್ರತ್ಯಾರೋಪಗಳಿಗೆ ವೇದಿಕೆ ಒದಗಿಸಿದೆ. ಈ ಹಿಂದ
ಟೆಹ್ರಾನ್, ಏ. 20- ಅಮೆರಿಕ ತನ್ನ ನೌಕಾ ದಿಗ್ಬಂಧನದ ಭಾಗವಾಗಿ ಕೊಲ್ಲಿಯಲ್ಲಿ ಇರಾನಿನ ಸರಕು ಹಡಗನ್ನು ತಡೆದಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್್ಡ ಟ್ರಂಪ್ ತಿಳಿಸಿದ್ದಾರೆ. ಇರಾನ್ನ ಟೌಸ್ಕಾ ಹಡಗನ್ನು ಅಮೆರಿಕದ ನೌಕಾಪಡೆಯು
ಟೆಹ್ರಾನ್, ಏ. 20- ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆಯಬೇಕಿದ್ದ ಅಮೆರಿಕ ಜೊತೆಗಿನ ಎರಡನೇ ಸುತ್ತಿನ ಮಹತ್ವದ ಮಾತುಕತೆಯನ್ನು ಇರಾನ್ ಅಧಿಕೃತವಾಗಿ ತಿರಸ್ಕರಿಸಿದೆ. ಮಾತ್ರವಲ್ಲ, ಮಾತುಕತೆ ವಿಫಲಕ್ಕೆ ಅಮೆರಿಕದ ಅತಿಯಾದ ಬ
ಬೆಂಗಳೂರು,ಏ.20- ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರೀ ಸದ್ದು ಮಾಡಿದ್ದ ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರೀಸ್ ಮತ್ತು ಅವರ ಪುತ್ರ ಹಾಗೂ ಕೇಂದ್ರದ ಮಾಜಿ ಸಚಿವರೊಬ್ಬರ ಮೊ
ಬೆಂಗಳೂರು,ಏ.20- ತಮ್ಮ ಬಹುದಿನಗಳ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ನೌಕರರು ಮತ್ತೆ ಪ್ರತಿಭಟನೆ ಹಾದಿ ಹಿಡಿದಿದ್ದು, ನಾಳೆಯಿಂದ ಮುಷ್ಕರಕ್ಕೆ ಧುಮುಕಲಿದ್ದಾರೆ. ನಾಳೆ ಬೆಳಗ್ಗೆ ನಗರದ ಫ್ರೀಡಂಪಾರ್ಕ
ವಾಷಿಂಗ್ಟನ್,ಏ.20: ಒಮಾನ್ ಕೊಲ್ಲಿಯಲ್ಲಿ ಇರಾನ್ ಧ್ವಜದ ಟ್ಯಾಂಕರ್ನ್ನು ಅಮೆರಿಕಾ ವಶಪಡಿಸಿಕೊಂಡ ಘಟನೆಗೆ ತಕ್ಷಣ ಪ್ರತಿಕ್ರಿಯೆ ನೀಡುವುದಾಗಿ ಇರಾನ್ ಸೇನೆ ಎಚ್ಚರಿಕೆ ನೀಡಿದೆ.ಅಮೆರಿಕಾ ಪಡೆಗಳು ಹಡಗಿನ ಮೇಲೆ ದಾಳಿ ನಡೆಸಿ
ನ್ಯೂಯಾರ್ಕ್, ಏ. 20 : ಹಾರ್ಮುಜ್ ಜಲಸಂಧಿಯ ಮೂಲಕ ಟ್ಯಾಂಕರ್ಗಳ ಸಂಚಾರವನ್ನು ಅಮೆರಿಕಾ-ಇರಾನ್ ಸಂಘರ್ಷ ತಡೆದ ಹಿನ್ನೆಲೆಯಲ್ಲಿ ಇಂದು ಆರಂಭಿಕ ವಹಿವಾಟಿನಲ್ಲಿ ತೈಲದ ಬೆಲೆ ಏರಿಕೆಯಾಗಿದೆ. ಪರ್ಷಿಯನ್ ಗಲ್್ಪ ಪ್ರದೇಶದ ಈ ಜಲಮ
ಬೆಂಗಳೂರು,ಏ.20- ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ತಮ್ಮ ತವರು ಜಿಲ್ಲೆಯಲ್ಲೇ ನವಜಾತ ಶಿಶುಗಳ ಮಾರಣಹೋಮ ನಡೆಯುತ್ತಿದೆ. ನಿಮಗೆ ಕಾಣುತ್ತಿಲ್ಲವೇ? ಮೈಸೂರಿನ ಐತಿಹಾಸಿಕ ಚೆಲುವಾಂಬ ಆಸ್ಪತ್ರೆಯಲ್ಲಿ 15 ತಿಂಗಳಲ್ಲಿ 421 ಶಿಶುಗಳು, 12
ಬೆಂಗಳೂರು, ಏ. 20- ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಹಕ್ಕಿಜ್ವರ ನಿಯಂತ್ರಣಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ವಿಭಾಗದ ವಿಶೇಷ ಆಯುಕ್ತರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದಲ
ಬೆಂಗಳೂರು,ಏ.20- ಕರಾವಳಿ ಭಾಗದ ಜನರಿಗೆ ಹವಾಮಾನ ಇಲಾಖೆ ಗಂಭೀರ ಎಚ್ಚರಿಕೆ ನೀಡಿದೆ. ಮುಂದಿನ ಮೂರು ದಿನಗಳ ಕಾಲ ಉಷ್ಣ ಅಲೆ (ಹೀಟ್ವೇವ್) ಬೀಸುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಈಗಾಗಲೇ ಬಿಸಿಲಿನ ಬೇಗೆಯಿಂದ ಜನರು ಸಂ
ನವದೆಹಲಿ, ಏ. 20: ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಭಾರತದ ಎರಡು ಹಡಗುಗಳ ಮೇಲೆ ನಡೆಸಿದ್ದ ಗುಂಡಿನ ದಾಳಿಗೆ ನಾಲ್ವರು ಭಾರತೀಯ ನಾವಿಕರು ಬಲಿಯಾಗಿದ್ದು, ಓರ್ವ ನಾವಿಕ ನಾಪತ್ತೆ
ಡೆಹ್ರಾಡೂನ್, ಏ.20- ಚಳಿಗಾಲದ ವಿರಾಮದ ನಂತರ ಅಕ್ಷಯ ತೃತೀಯ ಸಂದರ್ಭದಲ್ಲಿ ಉತ್ತರಾಖಂಡದ ಗಂಗೋತ್ರಿ ಮತ್ತು ಯಮುನೋತ್ರಿ ದೇವಾಲಯಗಳ ದ್ವಾರಗಳು ತೆರೆಯಲಾಗಿದ್ದು, ನಿನ್ನೆಯಿಂದ ಚಾರ್ ಧಾಮ್ ಯಾತ್ರೆ ಪ್ರಾರಂಭವಾಗಿದೆ. ಗಂಗೋತ್ರ
ಲಕ್ನೋ, ಏ.20- ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿರುವುದು ಮಹಾಭಾರತದ ದ್ರೌಪದಿ ವಸ್ತ್ರಾಪಹರಣಕ್ಕೆ ಸಮ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ. ಸಂಸತ್ನಲ್ಲಿ ಕಾಂಗ್ರೆ
ಜಮು, ಏ. 20 (ಪಿಟಿಐ) ಜಮ್ಮು ಮತ್ತು ಕಾಶ್ಮೀರದ ಉಧಮ್ಪುರ ಜಿಲ್ಲೆಯಲ್ಲಿ ಪ್ರಯಾಣಿಕರ ಬಸ್ ಬೆಟ್ಟದಿಂದ ಉರುಳಿ ಬಿದ್ದ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿದ್ದು, 20 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಝಾರ್ಗ್ರಾಮ್, ಏ.20- ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಬಿರುಸಿನ ಪ್ರಚಾರ ನಡೆಸಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ಥಳೀಯರೊಂದಿಗೆ ಬೆರೆತು ಬೀದಿ ಬದಿಯಲ್ಲಿ ಝಲ್ ಮುರಿ ತಿಂಡಿ ತಿಂದಿರುವ ದೃಶ್ಯಗಳು ಸಾಮಾ
ನವದೆಹಲಿ, ಏ. 20 (ಪಿಟಿಐ) ಬಸವ ಜಯಂತಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಜಗದ್ಗುರು ಬಸವೇಶ್ವರರಿಗೆ ಗೌರವ ಸಲ್ಲಿಸಿದರು ಮತ್ತು ಅವರ ನ್ಯಾಯಯುತ ಸಮಾಜದ ದೃಷ್ಟಿಕೋನ, ಜನರನ್ನು ಸಬಲೀಕರಣಗೊಳಿಸುವ ಅವರ ಅಚಲ ಪ್ರಯತ್ನಗಳು
ಬೆಂಗಳೂರು,ಏ.20- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಒಳ ಮೀಸಲಾತಿಯ ಗೊಂದಲವನ್ನು ಬಗೆಹರಿಸಲು ಇದೇ 24 ರಂದು ವಿಶೇಷ ಸಚಿವ ಸಂಪುಟಸಭೆ ನಿಗದಿ ಮಾಡಿದೆ. ಒಳ ಮೀಸಲಾತಿ ವಿಚಾರವಾಗಿ ಪರಿಶಿಷ್ಟ ಜಾತಿಯ ಎಡಗೈ ಮತ್ತು ಬಲಗೈ ಸಮುದಾಯಗ
ನಿತ್ಯ ನೀತಿ : ಮನಸ್ಸು ಬಿಚ್ಚಿ ಮಾತನಾಡಿದರೆ ಸಂಬಂಧಗಳು ಗಟ್ಟಿಯಾಗುತ್ತವೆ. ಮನಸ್ಸು ಚುಚ್ಚಿ ಮಾತನಾಡಿದರೆ ಸಂಬಂಧಗಳು ಕಳಚಿ ಬೀಳುತ್ತವೆ. ಪಂಚಾಂಗ : ಸೋಮವಾರ, 20-04-2026ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಗ್ರೀಷ್ಮ / ಮಾಸ:
ಅಹಮದಾಬಾದ್,ಏ.19- ಗುಜರಾತ್ನ ಅಹಮದಾಬಾದ್ ಜಿಲ್ಲೆಯಲ್ಲಿ ಉದ್ವಿಗ್ನತೆ ಉಂಟಾ ಗಿದ್ದು, ವಿವಿಧ ಸಮುದಾಯಗಳಿಗೆ ಸೇರಿದ ಎರಡು ಮೋಟಾರ್ಸೈಕಲ್ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ 30 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು,
ನವದೆಹಲಿ, ಏ. 19- ಬಿಸಿಸಿಐ ಮುಖ್ಯ ಆಯ್ಕೆಗಾರರಾಗಿ ಮಾಜಿ ಕ್ರಿಕೆಟಿಗ ಅಜಿತ್ ಅಗರ್ಕರ್ ಅವರೇ ಮುಂದುವರೆಯುವ ಸಾಧ್ಯತೆಗಳಿವೆ. ಅಜಿತ್ ಅಗರ್ಕರ್ ಅವರ ಮುಖ್ಯ ಆಯ್ಕೆಗಾರನ ಅವಧಿಯು ಜೂನ್ ತಿಂಗಳಿಗೆ ಅಂತ್ಯಗೊಳ್ಳಲಿದೆ. ಆದರೆ 2027ರ
ರಾಯ್ಪ್ಟುರ್,ಏ.19- ಕಲ್ಲಿದ್ದಲು ಲೆವಿ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಅಮಾನತುಗೊಂಡ ಐಎಎಸ್ ಅಧಿಕಾರಿ ಸಮೀರ್ ವಿಷ್ಣೋಯ್ ಅವರ 4 ಕೋಟಿ ಮೌಲ್ಯದ ಆಸ್ತಿಗಳನ್ನು ಆರ್ಥಿಕ ಅಪರಾಧ ವಿಭಾಗ ಜಪ್ತಿ ಮಾಡಿದೆ ಎಂದು ಅಧಿಕ
ಕೊಲ್ಕತ್ತಾ,ಏ. 19- ಅಕ್ರಮ ಹಣ ವರ್ಗಾವಣೆ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು ಬೆಳಿಗ್ಗೆ ಕೋಲ್ಕತ್ತಾದ ವಿವಿಧ ಭಾಗಗಳಲ್ಲಿ ಹಿರಿಯ ಪೊಲೀಸ್ ಅಧಿಕಾರಿ ಮತ್ತು ವ್ಯಾಪಾರಿಯ ನಿವಾಸಗಳ ಮೇಲೆ ಏಕಕಾಲದಲ್ಲಿ ದಾಳ
ಚಿಕ್ಕಮಗಳೂರು,ಏ.19- ಮಹಿಳೆಯರಿಗೆ ನ್ಯಾಯ ನೀಡಬೇಕು, ಮಹಿಳಾ ಮೀಸಲಾತಿಯ ಮೂಲಕ ಅವರಿಗೆ ರಾಜಕೀಯ ನಿರ್ಣಯ ಕೈಗೊಳ್ಳುವ ಸ್ಥಾನ ಕಲ್ಪಿಸಬೇಕು ಎನ್ನುವುದು ಕೇಂದ್ರ ಎನ್ಡಿಎ ಸರ್ಕಾರದ ಕನಸಾಗಿತ್ತು. ಆದರೆ, ಕಾಂಗ್ರೆಸ್, ಡಿಎಂಕೆ, ಆಪ್
ಹೊಸಪೇಟೆ,ಏ.19- ತಾಲೂಕಿನ ಡಾಣಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, 21ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೈಕ್ನಲ್ಲಿದ್ದ ಸುಜಾತ (40) ಮತ್ತು ದು
ಸಿಯೋಲ್, ಏ.19- ಇರಾನ್-ಇಸ್ರೇಲ್, ಅಮೇರಿಕಾ ನಡುವಿನ ಯುದ್ಧವೇ ಇನ್ನೂ ತಾರ್ಕಿಕ ಅಂತ್ಯ ಪಡೆಯದ ಹೊತ್ತಿನಲ್ಲಿ, ಉತ್ತರ ಕೊರಿಯಾ ಭಾನುವಾರ ಅಲ್ಪ ದೂರದ ಹಲವು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಸಮುದ್ರದ ದಿಕ್ಕಿನತ್ತ ಉಡಾಯಿಸಿ
ಬೆಂಗಳೂರು, ಏ.19- ಕೇಂದ್ರದ ಬಿಜೆಪಿ ಸರ್ಕಾರವು ಮಹಿಳಾ ಸಬಲೀಕರಣದ ಮುಖವಾಡ ಧರಿಸಿ ದಕ್ಷಿಣ ಭಾರತದ ರಾಜಕೀಯ ಅಸ್ಮಿತೆಯನ್ನು ಅಳಿಸಲು ಭೀಕರ ಸಂಚು ರೂಪಿಸಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ
ಬಿಷ್ಣುಪುರ,ಏ.19- ಲೋಕಸಭೆಯಲ್ಲಿ ಸಾಂವಿಧಾನಿಕ ತಿದ್ದುಪಡಿ ಮಸೂದೆ ಅಂಗೀಕಾರಗೊಳ್ಳಲು ವಿಫಲವಾದ ನಂತರ ವಿರೋಧ ಪಕ್ಷದ ಮೇಲೆ ಮತ್ತೆ ದಾಳಿ ಮುಂದುವರಿಸಿದ ಪ್ರಧಾನಿ ನರೇಂದ್ರ ಮೋದಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಬೆಂಗಳೂರು, ಏ.19-ಪೂರ್ವ ಮುಂಗಾರು ಮಳೆ ದುರ್ಬಲಗೊಂಡ ಬೆನ್ನಲ್ಲೇ ರಾಜ್ಯದಲ್ಲಿ ಬೇಸಿಗೆ ಬಿಸಿಲ ತೀವ್ರತೆ ನಿರಂತರವಾಗಿ ಏರತೊಡಗಿದ್ದು, ಜನರು ತತ್ತರಿಸುವಂತಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಗರಿಷ್ಠ ತಾಪಮಾನ

36 C