SENSEX
NIFTY
GOLD
USD/INR

Weather

22    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ : ಬಳ್ಳಾರಿ ಕಾರ್ಪೋರೇಟರ್‌ ಮನೆ ಮೇಲೆ ಸಿಬಿಐ ದಾಳಿ

ಬೆಂಗಳೂರು,ಸೆ.15– ಮಾಜಿ ಸಚಿವ ಬಿ.ನಾಗೇಂದ್ರ ತಲೆದಂಡಕ್ಕೆ ಕಾರಣೀಭೂತವಾಗಿದ್ದ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಬಳ್ಳಾರಿಯ ಮಹಾನಗರ ಪಾಲಿಕೆ ಸದಸ್ಯನ ನಿವಾಸದ ಮೇಲೆ

15 Sep 2025 5:04 pm
ದೇಶದಲ್ಲಿ ಅಸಹನೆ, ಧರ್ಮಾಂಧತೆ ಹೆಚ್ಚಾಗಿದೆ : ಸಚಿವ ಎಚ್‌.ಸಿ.ಮಹದೇವಪ್ಪ ಬೇಸರ

ಬೆಂಗಳೂರು, ಸೆ.15- ಶಾಂತಿ ಸಹಬಾಳ್ವೆಯ ಬುದ್ಧನ ದೇಶದಲ್ಲಿ ಇಂದು ಅಸಹನೆ, ಧರ್ಮಾಂಧತೆ, ವ್ಯಕ್ತಿಪೂಜೆ, ಸರ್ವಾಧಿಕಾರಿ ಧೋರಣೆ ಆ ಮೂಲಕ ಪ್ರಜಾಪ್ರಭುತ್ವದ ಅಳಿವು ಎಂಬಂತಹ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಎ

15 Sep 2025 5:01 pm
ಭವಿಷ್ಯವಾಣಿಗಳನ್ನು ಮೀರಿಸಿ ಭಾರತ ಅಭಿವೃದ್ಧಿ ಹಾದಿಯಲ್ಲಿ ಮುನ್ನಡೆಯುತ್ತಿದೆ : ಭಾಗವತ್‌

ಇಂದೋರ್‌, ಸೆ.15- ಭಾರತವು ಎಲ್ಲರ ಭವಿಷ್ಯವಾಣಿಗಳನ್ನು ತಪ್ಪಾಗಿ ಸಾಬೀತುಪಡಿಸುವ ಮೂಲಕ ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಯುತ್ತಿದೆ ಎಂದು ಆರ್‌ಎಸ್‌‍ಎಸ್‌‍ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ, ಏಕೆಂದರೆ ಇದು ಜ್ಞಾನ,

15 Sep 2025 3:30 pm
ಈ ಬಾರಿ ಶಿಕ್ಷಕರಿಗಿಲ್ಲ ದಸರಾ ರಜೆ

ಬೆಂಗಳೂರು, ಸೆ.15- ಇದೇ 22 ರಿಂದ ಆರಂಭವಾಗಲಿರುವ ಜಾತಿ ಸಮೀಕ್ಷೆಗೆ ರಾಜ್ಯ ಸರ್ಕಾರ ಶಿಕ್ಷಕರನ್ನು ನೇಮಿಸಿರುವ ಹಿನ್ನೆಲೆಯಲ್ಲಿ ಈ ಬಾರಿ ಶಾಲಾ ಶಿಕ್ಷಕರು ದಸರಾ ರಜೆಯಿಂದ ವಂಚಿತರಾಗಲಿದ್ದಾರೆ. ದಸರಾ ರಜೆ ಹೋಗಲಿ ಸಮೀಕ್ಷೆಯಲ್ಲಿ ಭಾ

15 Sep 2025 3:28 pm
ಅಂಬರೀಷ್‌ಗೂ ‘ಕರ್ನಾಟಕ ರತ್ನ’ನೀಡುವಂತೆ ನಟಿ ತಾರಾ ಆಗ್ರಹ

ಬೆಂಗಳೂರು,ಸೆ.15- ಸಾಹಸಸಿಂಹ ಡಾ. ವಿಷ್ಣುವರ್ಧನ್‌ರವರಿಗೆ ಮರಣೋತ್ತರ ಕರ್ನಾಟಕ ರತ್ನ ಘೋಷಣೆ ಹಿನ್ನೆಲೆಯಲ್ಲೇ ನಟ, ರಾಜಕಾರಣಿ ರೆಬಲ್‌ಸ್ಟಾರ್‌ ಅಂಬರೀಶ್‌ರವರಿಗೂ ಕೂಡ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಹಿರಿಯ ನಟಿ ತ

15 Sep 2025 3:25 pm
ಫ್ಯಾಷನ್‌ ಡಿಸೈನರ್‌ಗೆ ಲೈಂಗಿಕ ಕಿರುಕುಳ ನೀಡಿದ ಎಂಜಿನಿಯರ್‌ ಸೆರೆ

ಬೆಂಗಳೂರು,ಸೆ.15- ಅಪಘಾತದಿಂದ ರಸ್ತೆ ಬದಿ ನರಳುತ್ತಿದ್ದ ಶ್ವಾನ ಗಮನಿಸಿ ಆರೈಕೆ ಮಾಡುತ್ತಿದ್ದ ಫ್ಯಾಷನ್‌ ಡಿಸೈನರ್‌ಗೆ ಲೈಂಗಿಕ ಕಿರುಕುಳ ವೆಸಗಿ ಪರಾರಿಯಾಗಿದ್ದ ಆರೋಪಿಯನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಗ

15 Sep 2025 3:22 pm
ಸಿದ್ದರಾಮಯ್ಯನವರು ನಿಜವಾದ ಮತಾಂತರ ರಾಯಭಾರಿ : ಆರ್‌.ಅಶೋಕ್‌

ಬೆಂಗಳೂರು,ಸೆ.15- ಈ ದೇಶದಲ್ಲಿ ಯಾರಾದರೂ ನಿಜವಾದ ಮತಾಂತರ ರಾಯಭಾರಿ ಇದ್ದರೆ ಅದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. ತಮಗೆ ಮತ್ತು

15 Sep 2025 3:07 pm
ಪಟ್ಟಭದ್ರ ಹಿತಾಸಕ್ತಿಗಳು ಸಂವಿಧಾನ ಹಾಗೂ ಪ್ರಜಾಪ್ರಭುತ್ವ ದುರ್ಬಲಗೊಳಿಸುವ ಪ್ರಯತ್ನ ಮಾಡುತ್ತಿವೆ : ಸಿಎಂ

ಬೆಂಗಳೂರು, ಸೆ.15- ಪಟ್ಟಭದ್ರ ಹಿತಾಸಕ್ತಿಗಳು ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಪ್ರಯತ್ನ ಮಾಡುತ್ತಿದ್ದು, ಎಷ್ಟೇ ಕಷ್ಟಗಳು ಎದುರಾಗುತ್ತಿದ್ದರೂ ಇದಕ್ಕೆ ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್

15 Sep 2025 3:04 pm
ಬಾನು ಮುಸ್ತಾಕ್‌ ಉದ್ಘಾಟಿಸುವುದನ್ನು ದಸರಾ ಪ್ರಶ್ನಿಸಿದ್ದ ಪ್ರತಾಪ್‌ ಸಿಂಹ ಅರ್ಜಿ ವಜಾ

ಬೆಂಗಳೂರು,ಸೆ.15– ವಿಶ್ವವಿಖ್ಯಾತ ನಾಡಹಬ್ಬ ದಸರಾ ವನ್ನು ಬೂಕರ್‌ ಪ್ರಶಸ್ತಿ ವಿಜೇತ ಬಾನು ಮುಸ್ತಾಕ್‌ ಉದ್ಘಾಟಿಸುವುದನ್ನು ವಿರೋಧಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು(ಪಿಐಎಲ್‌) ಹೈಕೋರ್ಟ್‌ ವಜಾಗೊಳ

15 Sep 2025 3:00 pm
ನಟಿ ಪ್ರಿಯಾಂಕಾ ಉಪೇಂದ್ರ ಅವರ ಫೋನ್‌ ನಂಬರ್‌ ಹ್ಯಾಕ್‌

ಬೆಂಗಳೂರು,ಸೆ.15-ಸೂಪರ್‌ಸ್ಟಾರ್‌ ಉಪೇಂದ್ರ ಅವರ ಪತ್ನಿ ಪ್ರಿಯಾಂಕಾ ಅವರ ಫೋನ್‌ ನಂಬರ್‌ ಹ್ಯಾಕ್‌ ಮಾಡಲಾಗಿದೆ. ಚಲನಚಿತ್ರ ನಟಿ ಪ್ರಿಯಾಂಕಾ ಉಪೇಂದ್ರ ಅವರ ಹೆಸರಿನಲ್ಲಿ ವಾಟ್ಸಾಪ್‌ ಮೂಲಕ ಹಣಕ್ಕೆ ಬೇಡಿಕೆ ಇಡಲಾಗುತ್ತಿದೆ ಎಂಬ

15 Sep 2025 2:18 pm
ಸಮುದ್ರ ಮಟ್ಟ ಏರಿಕೆ : ಅಪಾಯದಲ್ಲಿದ್ದಾರೆ : ಆಸ್ಟ್ರೇಲಿಯ ಕರಾವಳಿ 1.5 ಮಿಲಿಯನ್‌ ಜನ

ಪರ್ತ್‌,ಸೆ,15-ದೇಶದ ಕರಾವಳಿ ಪ್ರದೇಶಗಳಲ್ಲಿ ವಾಸಿಸುವ ಒಂದೂವರೆ ಕೋಟಿಗೂ ಹೆಚ್ಚು ಆಸ್ಟ್ರೇಲಿಯನ್ನರು 2050ರ ವೇಳೆಗೆ ಸಮುದ್ರ ಮಟ್ಟ ಏರಿಕೆಯಿಂದ ಅಪಾಯದಲ್ಲಿದ್ದಾರೆ ಎಂದು ಹವಾಮಾನ ಸಂಸ್ಥೆ ವರದಿಯೊಂದು ಎಚ್ಚರಿಸಿದೆ. ಆಸ್ಟ್ರೇಲ

15 Sep 2025 1:40 pm
ಬಿಜೆಪಿ ನಾಯಕರಿಗೆ ಕುಟುಕಿದ ಸಚಿವ ಪ್ರಿಯಾಂಕ ಖರ್ಗೆ

ಕಲಬುರಗಿ, ಸೆ.15- ಧರ್ಮಸ್ಥಳ ಹಾಗೂ ಚಾಮುಂಡೇಶ್ವರಿ ಚಲೋ ತಲಾ ನಾಲ್ಕು ದಿನ, ಮದ್ದೂರು ಚಲೋವನ್ನು ಎರಡು ದಿನ ನಡೆಸಿದರೆ ಸಾಕೆ? ಬಿಜೆಪಿಯವರ ಜವಾಬ್ದಾರಿ ಮುಗಿಯಿತೇ? ರಾಜ್ಯದಲ್ಲಿ ವ್ಯಾಪಕ ಮಳೆಯಾಗಿ ಬೆಳೆ ನಷ್ಟವಾಗಿದ್ದು, ರೈತರು ಸಂಕ

15 Sep 2025 1:34 pm
ವಕ್ಫ್ ತಿದ್ದುಪಡಿ ಕಾಯ್ದೆಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್‌ ನಕಾರ

ನವದೆಹಲಿ,ಸೆ.15– ದೇಶಾದ್ಯಂತ ಭಾರೀ ವಿವಾದ ಸೃಷ್ಟಿಸಿದ್ದ ವಕ್ಫ್ ತಿದ್ದುಪಡಿ ಕಾಯ್ದೆ -2025ಕ್ಕೆ ಸಾಂವಿಧಾನಿಕ ಸಿಂಧುತ್ವ ನೀಡಿರುವುದಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್‌ ನಿರಾಕರಿಸಿದೆ. ಆದರೆ ಕಾಯ್ದೆಯಲ್ಲಿನ ಕೆಲವು ನಿ

15 Sep 2025 12:49 pm
ಸೆಪ್ಟೆಂಬರ್‌ನಲ್ಲಿ ದುರ್ಬಲಗೊಂಡ ಮುಂಗಾರು, ಎರಡು ವಾರಗಳಲ್ಲಿ ಶೇ.23ರಷ್ಟು ಮಳೆ ಕೊರತೆ

ಬೆಂಗಳೂರು, ಸೆ.15-ಜುಲೈ, ಆಗಸ್ಟ್‌ ತಿಂಗಳಲ್ಲಿ ಉತ್ತಮವಾಗಿದ್ದ ನೈಋತ್ಯ ಮುಂಗಾರು ಮಳೆ ಸೆಪ್ಟೆಂಬರ್‌ನಲ್ಲಿ ದುರ್ಬಲಗೊಂಡ ಪರಿಣಾಮ ರಾಜ್ಯದಲ್ಲಿ ಮಳೆ ಕೊರತೆ ಉಂಟಾಗಿದೆ. ಕಳೆದ ಎರಡು ವಾರಗಳಲ್ಲಿ ರಾಜ್ಯದಲ್ಲಿ ವಾಡಿಕೆಗಿಂತ ಶೇ.23ರ

15 Sep 2025 12:45 pm
ಹೂವುಗಳ ಬೆಲೆ ಕುಸಿತ, ಸೇವಂತಿ ಬೆಳೆದು ಕಂಗಾಲಾದ ರೈತರು

ಚಿಕ್ಕಬಳ್ಳಾಪುರ,ಸೆ.15- ಜಿಲ್ಲೆಯ ವಿವಿಧೆಡೆ ರೈತರು ಸೇವಂತಿ ಹೂವು ಬೆಳೆದಿದ್ದು ಶರನ್ನವರಾತ್ರಿ ಸಮೀಪಿಸುತ್ತಿದ್ದರೂ ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ಕಂಗಾಲಾಗಿದ್ದಾರೆ.ರೈತರು ಇರುವ ಅಷ್ಟೋ ಇಷ್ಟೋ ನೀರಿನಲ್ಲಿ ಹೂವು

15 Sep 2025 12:29 pm
32 ಮಸೂದೆಗಳಿಗೆ ರಾಜ್ಯಪಾಲರ ಅಂಕಿತ : ಹೆಚ್‌.ಕೆ.ಪಾಟೀಲ್‌

ಬೆಂಗಳೂರು, ಸೆ.15-ಮಳೆಗಾಲದ ಅಧಿವೇಶನದಲ್ಲಿ ಅಂಗೀಕರಿಸಲಾಗಿದ್ದ 37 ಮಸೂದೆಗಳಲ್ಲಿ 32 ಮಸೂದೆಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದು,ಅವುಗಳನ್ನು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿ

15 Sep 2025 11:38 am
ತಲಾಖ್‌ ಹೇಳಿದ ಪತಿಗೆ ಕೋರ್ಟ್‌ ಆವರಣದಲ್ಲಿ ಚಪ್ಪಲಿ ಸೇವೆ ಮಾಡಿದ ಪತ್ನಿ

ರಾಂಪುರ, ಸೆ. 15: ಕೋರ್ಟ್‌ ಆವರಣದಲ್ಲೇ ಮೂರು ಬಾರಿ ತಲಾಖ್‌ ಹೇಳಿದ ಗಂಡನಿಗೆ ಮುಸ್ಲಿಂ ಮಹಿಳೆಯೊಬ್ಬರು ಚಪ್ಪಲಿ ಸೇವೆ ಮಾಡಿರುವ ಘಟನೆ ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದಿದೆ.ಕೋರ್ಟ್‌ ಆವರಣದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಗ

15 Sep 2025 11:36 am
ಕೈ ಕುಲುಕುದ ಟೀಮ್ ಇಂಡಿಯಾ ವಿರುದ್ಧ ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ಗೆ ದೂರು ನೀಡಿದ ಪಾಕ್‌

ದುಬೈ, ಸೆ. 15 (ಪಿಟಿಐ) ಏಷ್ಯಾ ಕಪ್‌ ಪಂದ್ಯದ ನಂತರ ಭಾರತೀಯ ಆಟಗಾರರು ತಮ್ಮೊಂದಿಗೆ ಕೈಕುಲುಕಲು ನಿರಾಕರಿಸಿದ್ದಕ್ಕಾಗಿ ಪಾಕಿಸ್ತಾನ ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ಗೆ ಪ್ರತಿಭಟನೆ ಸಲ್ಲಿಸಿದೆ. ಸೂರ್ಯಕುಮಾರ್‌ ಯಾದವ್‌ ನೇತೃತ

15 Sep 2025 11:30 am
ಜಾರ್ಖಂಡ್‌ನಲ್ಲಿ ಎನ್‌ಕೌಂಟರ್ : 1 ಕೋಟಿ ರೂ. ಬಹುಮಾನ ಘೋಷಿಸಿದ್ದ ಮಾವೋವಾದಿ ಸೇರಿ ಮೂವರ ಹತ್ಯೆ

ರಾಂಚಿ,ಸೆ.15- ಜಾರ್ಖಂಡ್‌ನ ಹಜಾರಿಬಾಗ್‌ ಜಿಲ್ಲೆಯಲ್ಲಿ ಬೆಳಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 1 ಕೋಟಿ ರೂಪಾಯಿ ಬಹುಮಾನವನ್ನು ಹೊತ್ತಿದ್ದ ಓರ್ವ ಸೇರಿದಂತೆ ಮೂವರು ಮಾವೋವಾದಿಗಳು ಹತರಾಗಿದ್ದಾರೆ. ಗೋರ್ಹ

15 Sep 2025 11:26 am
ಎಂಜಿನಿಯರ್‌ಗಳ ದಿನ : ಸರ್‌ಎಂವಿಗೆ ವಂದಿಸಿದ ಪ್ರಧಾನಿ ಮೋದಿ

ನವದೆಹಲಿ, ಸೆ. 15 (ಪಿಟಿಐ) ಪ್ರಧಾನಿ ನರೇಂದ್ರ ಮೋದಿ ಅವರು ಎಂಜಿನಿಯರ್‌ಗಳ ದಿನದಂದು ತಂತ್ರಜ್ಞರಿಗೆ ಶುಭಾಶಯ ಕೋರಿದರು ಮತ್ತು ವಿಕಸಿತ್‌ ಭಾರತವನ್ನು ನಿರ್ಮಿಸುವ ಸಾಮೂಹಿಕ ಪ್ರಯತ್ನಗಳಲ್ಲಿ ಅವರು ನಿರ್ಣಾಯಕ ಪಾತ್ರ ವಹಿಸುವುದನ

15 Sep 2025 10:46 am
ಭಾರತೀಯನ ಹತ್ಯೆಗೆ ಬಿಡೆನ್‌ ಅವರನ್ನು ದೂಷಿಸಿದ ಟ್ರಂಪ್‌

ಹೂಸ್ಟನ್‌,ಸೆ. 15 (ಪಿಟಿಐ) ಡಲ್ಲಾಸ್‌‍ನಲ್ಲಿ ಭಾರತೀಯ ಮೂಲದ ಮೋಟೆಲ್‌ ಮ್ಯಾನೇಜರ್‌ ಒಬ್ಬರ ಕ್ರೂರ ಶಿರಚ್ಛೇದನದ ನಂತರ, ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರು ಹಿಂದಿನ ಅಧ್ಯಕ್ಷ ಜೋ ಬಿಡೆನ್‌ ರೂಪಿಸಿದ ವಲಸೆ ನೀತಿಯನ್ನು ಖಂಡಿಸಿದ

15 Sep 2025 10:41 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-09-2025)

ನಿತ್ಯ ನೀತಿ : ತನ್ನ ಶಕ್ತಿಯ ಮೇಲೆ ನಂಬಿಕೆ ಇರುವ ವ್ಯಕ್ತಿ ಒಂಟಿಯಾಗಿ ನಿಲ್ಲುತ್ತಾನೆ. ನಂಬಿಕೆ ಇಲ್ಲದ ವ್ಯಕ್ತಿ ಗುಂಪಿನಲ್ಲಿ ನಿಲ್ಲುತ್ತಾನೆ. ಪಂಚಾಂಗ : ಸೋಮವಾರ, 15-09-2025ವಿಶ್ವಾವಸುನಾಮ ಸಂವತ್ಸರ / ಅಯನ:ದಕ್ಷಿಣಾಯನ / ಋತು:ಸೌರ ಶರದ

15 Sep 2025 6:02 am
ಬದಲಾಗುತ್ತಿದೆ ದೇಶದ ಜನಸಂಖ್ಯಾಶಾಸ್ತ್ರ : ಪ್ರಧಾನಿ ಮೋದಿ ಕಳವಳ

ದರ್ರಾಂಗ್‌, ಸೆ.14- ಗಡಿಯಲ್ಲಿ ಒಳ ನುಸುಳುವವರಿಗೆ ಸಹಾಯ ಮಾಡುವ ಮೂಲಕ ಜನಸಂಖ್ಯಾಶಾಸ್ತ್ರವನ್ನು ಬದಲಾಯಿಸುವ ಪಿತೂರಿಗಳು ನಡೆಯುತ್ತಿವೆ. ಇದು ರಾಷ್ಟ್ರೀಯ ಭದ್ರತೆಗೆ ಅಪಾಯಕಾರಿಯಾಗಿದ್ದು, ದೇಶದಲ್ಲಿ ಜನಸಂಖ್ಯಾಶಾಸ್ತ್ರ ಕಾರ

14 Sep 2025 3:09 pm
ಲಂಡನ್‌ನಲ್ಲಿ ವಲಸಿಗರ ವಿರುದ್ಧ ರೊಚ್ಚಿಗೆದ್ದ ಬೃಹತ್‌ ಬಲಪಂಥೀಯರು, ಬೃಹತ್ ಪ್ರತಿಭಟನೆ

ಲಂಡನ್‌, ಸೆ.14- ಯುನೈಟೆಡ್‌ ಕಿಂಗ್‌ಡಮ್‌‍ ಇತಿಹಾಸದಲ್ಲೇ ಅತಿದೊಡ್ಡ ಬಲಪಂಥೀಯ ಪ್ರತಿಭಟನೆಗೆ ಲಂಡನ್‌ ಸಾಕ್ಷಿಯಾಗಿದೆ. ಬಲಪಂಥೀಯ ಕಾರ್ಯಕರ್ತ ಟಾಮಿ ರಾಬಿನ್ಸನ್‌ ನೇತೃತ್ವದಲ್ಲಿ ನಡೆದ ಬೃಹತ್‌ ವಲಸೆ ವಿರೋಧಿ ಮೆರವಣಿಗೆಯಲ್ಲಿ

14 Sep 2025 3:05 pm
ಪಾನಿಪುರಿ ತಿನ್ನಲು ಹೋಗಿ ಪ್ರಾಣ ಕಳೆದುಕೊಂಡ..!

ಬೆಂಗಳೂರು,ಸೆ.14- ಪಾನಿಪುರಿ ತಿನ್ನಲು ಹೋದ ಬಿಹಾರಿ ಮೂಲದ ಗಾರೆ ಕೆಲಸಗಾರನೋರ್ವನಿಗೆ ಸ್ಥಳೀಯನೊಬ್ಬ ಕೊಟ್ಟ ಒಂದೇ ಒಂದು ಪಂಚ್‌ಗೆ ಸಾವನ್ನಪ್ಪಿರುವ ಘಟನೆ ಪುಟ್ಟೇನಹಳ್ಳಿ ಪೊಲೀಸ್‌‍ ಠಾಣಾ ವ್ಯಾಪ್ತಿಯ ಅರಕೆರೆ ಬಳಿ ನಡೆದಿದೆ.ಬ

14 Sep 2025 3:02 pm
ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ ನೂಪುರ್‌ಗೆ ಬೆಳ್ಳಿ, ಪೂಜಾಗೆ ಕಂಚಿನ ಪದಕ ಜೈಸಿನ್‌ಗೆ ಚಿನ್ನ

ಲಿವರ್‌ಪೂಲ್‌‍, ಸೆ.14- ಭಾರತದ ಬಾಕ್ಸರ್‌ ಜೈಸಿನ್‌ ಲಂಬೋರಿಯಾ ಪ್ಯಾರಿಸ್‌‍ ಒಲಿಂಪಿಕ್‌್ಸ ಬೆಳ್ಳಿ ಪದಕ ವಿಜೇತೆ ಪೋಲೆಂಡ್‌ನ ಜೂಲಿಯಾ ಸ್ಜೆರೆಮೆಟಾ ವಿರುದ್ಧ ರೋಮಾಂಚಕಾರಿ ಜಯದೊಂದಿಗೆ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಫೆದರ್

14 Sep 2025 3:00 pm
10 ಭಾರತೀಯರಲ್ಲಿ ಒಬ್ಬರಿಗೆ ತಂಬಾಕು ಸಂಬಂಧಿತ ಕಾಯಿಲೆ

ನವದೆಹಲಿ, ಸೆ. 14 (ಪಿಟಿಐ)- ತಂಬಾಕು ಸೇವನೆಯಿಂದ ಪ್ರತಿ ವರ್ಷ 1.35 ಮಿಲಿಯನ್‌ ಭಾರತೀಯರು ಸಾವನ್ನಪ್ಪುತ್ತಿದ್ದಾರೆ, ಆದರೆ ವ್ಯಾಪಕ ಜಾಗೃತಿಯ ಹೊರತಾಗಿಯೂ ಧೂಮಪಾನ ತ್ಯಜಿಸುವ ದರಗಳು ಇನ್ನೂ ಕಡಿಮೆ ಇವೆ ಎಂದು ತಿಳಿದುಬಂದಿದೆ. ಭಾರತವು

14 Sep 2025 2:57 pm
ಹಿಂದೂಗಳೇ ಟಾರ್ಗೆಟ್‌ : ಪ್ರತಿಪಕ್ಷಗಳ ಒಗ್ಗಟ್ಟು, ಕಾಂಗ್ರೆಸ್ ಸರ್ಕಾರಕ್ಕೆ ಇಕ್ಕಟ್ಟು

ಬೆಂಗಳೂರು, ಸೆ.14- ರಾಜಕೀಯ ಪಕ್ಷಗಳಲ್ಲಿನ ಆಂತರಿಕ ಪೈಪೋಟಿ ಪ್ರತಿಷ್ಠೆ ಯಿಂದಾಗಿ ದಿನೇ ದಿನೇ ರಾಜ್ಯದಲ್ಲಿ ಕೋಮು ಸೂಕ್ಷ್ಮ ವಿಚಾರಗಳು ಬೃಹತ್‌ ಸಮಸ್ಯೆಗಳಾಗಿ ಪರಿವರ್ತನೆಯಾಗಿದ್ದು ಅದನ್ನು ನಿಭಾಯಿಸಲಾಗದೆ, ರಾಜ್ಯಸರ್ಕಾರ ಪರದ

14 Sep 2025 2:54 pm
ವಿಮಾ ಕ್ಷೇತ್ರದಲ್ಲಿ ಶೇ.100ರ ಎಫ್‌ಡಿಐ : ಚಳಿಗಾಲದ ಅಧಿವೇಶನದಲ್ಲಿ ವಿಮಾ ತಿದ್ದುಪಡಿ ಮಸೂದೆ

ನವದೆಹಲಿ, ಸೆ. 14 (ಪಿಟಿಐ)- ವಿಮಾ ಕ್ಷೇತ್ರದಲ್ಲಿ ಶೇ. 100 ರಷ್ಟು ಎಫ್‌ಡಿಐ ಅನ್ನು ಪ್ರಸ್ತಾಪಿಸುವ ವಿಮಾ ತಿದ್ದುಪಡಿ ಮಸೂದೆಯನ್ನು ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಸಂಸತ್ತಿನಲ್ಲಿ ಮಂಡಿಸುವ ಸಾಧ್ಯತೆಯಿದೆ ಎಂದು ಹಣಕಾಸು ಸಚಿವೆ

14 Sep 2025 2:49 pm
ನವದೆಹಲಿ : ಫ್ಲೈಓವರ್‌ನಿಂದ ರೈಲು ಹಳಿಗಳ ಮೇಲೆ ಹಾರಿ ಬಿದ್ದ ಕಾರು

ನವದೆಹಲಿ, ಸೆ. 14 (ಪಿಟಿಐ)– ಇಂದು ಬೆಳಿಗ್ಗೆ ವ್ಯಕ್ತಿಯೊಬ್ಬ ತನ್ನ ಕಾರಿನ ನಿಯಂತ್ರಣ ಕಳೆದುಕೊಂಡು, ಉತ್ತರ ದೆಹಲಿಯ ಹೊರವಲಯದ ಮುಖರ್ಬಾ ಚೌಕ್‌ ಫ್ಲೈಓವರ್‌ನಿಂದ ಹೈದರ್ಪುರ್‌ ಮೆಟ್ರೋ ನಿಲ್ದಾಣದ ಬಳಿಯ ರೈಲ್ವೆ ಹಳಿಗಳ ಮೇಲೆ ಬಿದ

14 Sep 2025 2:46 pm
ಧರ್ಮಸ್ಥಳ ಪ್ರಕರಣ : ಮತ್ತೆ ಉತ್ಖನನ ನಡೆಸುವ ಕುರಿತು ಎಸ್‌ಐಟಿ ಗಂಭೀರ ಚರ್ಚೆ..?!

ಬೆಂಗಳೂರು, ಸೆ.14– ಧರ್ಮಸ್ಥಳದ ಪ್ರಕರಣ ಮತ್ತಷ್ಟು ಕುತೂಹಲ ಕೆರಳಿಸಿದ್ದು, ರಜಾ ದಿನವನ್ನು ಲೆಕ್ಕಿಸದೆ ಎಸ್‌‍ಐಟಿ ಮುಖ್ಯಸ್ಥ ಪ್ರಣಬ್‌ ಮೊಹಾಂತಿ ತನಿಖಾ ತಂಡದ ಜೊತೆ ಇಂದು ಮಹತ್ವದ ಸಭೆ ನಡೆಸಿದ್ದಾರೆ. ಸಾಮಾನ್ಯವಾಗಿ ಭಾನುವಾರ ತ

14 Sep 2025 2:41 pm
ಸಾಲಬಾಧೆ : ಬಕೆಟ್‌ನಲ್ಲಿ ಮುಳುಗಿಸಿ ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ

ಹೊಸಕೋಟೆ,ಸೆ.14- ಸಾಲಬಾಧೆ ತಾಳಲಾರದೆ ಆತಹತ್ಯೆಗೆ ಯತ್ನಿಸಿದ್ದ ಒಂದೇ ಕುಟುಂಬದ ನಾಲ್ವರ ಪೈಕಿ ಮೂವರು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಗೊಣಕನಹಳ್ಳಿಯಲ್ಲಿ ನಡೆದಿದೆ.ಪತಿ ಶಿವು (32), ಚಂದ್ರಕಲಾ (11), ಉದಯ ಸೂರ್ಯ (7) ಮೃತಪಟ್ಟ ದುರ್ದ

14 Sep 2025 2:38 pm
ತಿರುಪತಿ ಸೇರಿದಂತೆ 7 ಪ್ರದೇಶಗಳು ಯುನೆಸ್ಕೋ ವಿಶ್ವ ಪರಂಪರೆ ಪಟ್ಟಿಗೆ ಸೇರ್ಪಡೆ

ನವದೆಹಲಿ, ಸೆ.14- ಮಹಾಬಲೇಶ್ವರದ ಡೆಕ್ಕನ್‌ ಟ್ರ್ಯಾಪ್‌್ಸ, ಪಂಚಗಣಿ ಮತ್ತು ತಿರುಮಲ ತಿಮಪನ ಬೆಟ್ಟ ಸೇರಿದಂತೆ ದೇಶದ 7 ಹೊಸ ಪ್ರದೇಶಗಳು ಯುನೆಸ್ಕೋದ ವಿಶ್ವ ಪರಂಪರೆಯ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಈ ಆಸ್ತಿಗಳ ಸೇರ್ಪಡೆಯು ಭಾರತ

14 Sep 2025 2:07 pm
INDvsPAK ಪಂದ್ಯ : 26 ಜೀವಕ್ಕಿಂತ ನಿಮಗೆ ಹಣವೇ ಮುಖ್ಯವಾಯಿತೇ..?, ಓವೈಸಿ ಪ್ರಶ್ನೆ

ನವದೆಹಲಿ, ಸೆ.14- ಪಾಕಿಸ್ತಾನದೊಂದಿಗೆ ಏಷ್ಯಾ ಕಪ್‌ ಕ್ರಿಕೆಟ್‌ ಪಂದ್ಯವನ್ನು ಆಡಲು ಭಾರತಕ್ಕೆ ಅವಕಾಶ ನೀಡಿದ್ದಕ್ಕಾಗಿ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್‌ ಓವೈಸಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. ಮ

14 Sep 2025 2:05 pm
8 ವರ್ಷಗಳ ನಂತರ ನಟಿ ಅಮೂಲ್ಯ ಚಿತ್ರರಂಗಕ್ಕೆ ರೀ ಎಂಟ್ರಿ

ಬೆಂಗಳೂರು, ಸೆ.14- ತಮ ಹುಟ್ಟುಹಬ್ಬದಂದೇ (ಸೆ.14) ನಟಿ ಅಮೂಲ್ಯ ಅವರು ಚಿತ್ರರಂಗಕ್ಕೆ ಮರಳುವ ಸುದ್ದಿ ಪ್ರಕಟಿಸಿದ್ದಾರೆ.ಶರಣ್‌, ತಾರಾ ಅವರು ಮುಖ್ಯ ತೀರ್ಪುಗಾರರಾಗಿರುವ ನಾವು ನಮವರು ಎಂಬ ರಿಯಾಲ್ಟಿ ಶೋನಲ್ಲಿ ಅಮೂಲ್ಯಅವರು ಕೂಡ ತೀರ

14 Sep 2025 1:18 pm
ಕುಟುಂಬ ರಾಜಕಾರಣದಲ್ಲಿ ಕರ್ನಾಟಕಕ್ಕೆ ನಾಲ್ಕನೇ ಸ್ಥಾನ

ನವದೆಹಲಿ, ಸೆ.14- ಕುಟುಂಬ ರಾಜಕಾರಣದಲ್ಲಿ ಕರ್ನಾಟಕ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸೌ ಸಂಸ್ಥೆ ಬಿಡುಗಡೆ ಮಾಡಿರುವ ವರದಿಯಲ್ಲಿ ಈ ಅಂಶ ಬಹಿರಂಗಗೊಂಡಿದೆ. ದೇಶದಲ್ಲಿ ಕುಟುಂಬ ರ

14 Sep 2025 1:15 pm
ಹಾಸ್ಟೆಲ್‌ನಲ್ಲಿ ಮಲಗಿದ್ದ ವಿದ್ಯಾರ್ಥಿಗಳ ಕಣ್ಣಿಗೆ ಫೆವಿಕ್ವಿಕ್‌ ಸುರಿದ ಸಹಪಾಠಿಗಳು.!

ಒಡಿಶಾ, ಸೆ. 14: ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳು ಮಲಗಿದ್ದ ಸಂದರ್ಭದಲ್ಲಿ ಎಂಟು ವಿದ್ಯಾರ್ಥಿಗಳ ಕಣ್ಣಿಗೆ ಫೆವಿಕ್ವಿಕ್‌ ಹಾಕಿರುವ ಘಟನೆ ಒಡಿಶಾದ ಕಂಧಮಾಲ್‌ ಜಿಲ್ಲೆಯಲ್ಲಿ ನಡೆದಿದೆ.ಫಿರಿಂಗಿಯಾ ಬ್ಲಾಕ್‌ನ ಸಲಗುಡದಲ್ಲಿರು

14 Sep 2025 11:39 am
ಕೋಲ್ಕತ್ತಾದ ಆರ್‌ಜಿಕರ್‌ ಕಾಲೇಜಿನಲ್ಲಿ ಮತ್ತೊಬ್ಬ ಎಂಬಿಬಿಎಸ್‌‍ ವಿದ್ಯಾರ್ಥಿನಿ ನಿಗೂಢವಾಗಿ ಸಾವು

ಕೋಲ್ಕತ್ತಾ, ಸೆ. 14: ಮಹಿಳಾ ವೈದ್ಯೆಯ ಹತ್ಯಾಚಾರ ನಡೆದಿದ್ದ ಕೋಲ್ಕತ್ತಾದ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮತ್ತೊಬ್ಬ ಎಂಬಿಬಿಎಸ್‌‍ ಅಂತಿಮ ವರ್ಷದ ವಿದ್ಯಾರ್ಥಿನಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ.

14 Sep 2025 11:36 am
ಸಿಕ್ಕಿಂ : ಭೂಕುಸಿತದಲ್ಲಿ ಸಮಾಧಿಯಾದ ಪಂಚಾಯತ್‌ ಅಧ್ಯಕ್ಷ

ಗ್ಯಾಂಗ್ಟಾಕ್‌, ಸೆ. 14 (ಪಿಟಿಐ) ಸಿಕ್ಕಿಂನ ಗ್ಯಾಲ್ಶಿಂಗ್‌ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಉಂಟಾದ ಭೂಕುಸಿತದಲ್ಲಿ 47 ವರ್ಷದ ಪಂಚಾಯತ್‌ ಅಧ್ಯಕ್ಷರೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆ ಸಂ

14 Sep 2025 11:31 am
ನಾಳೆ ಸಶಸ್ತ್ರ ಪಡೆಯ ಕಮಾಂಡರ್‌ಗಳ ಸಮ್ಮೇಳನ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ

ಕೋಲ್ಕತ್ತಾ, ಸೆ. 14 (ಪಿಟಿಐ) ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಇಲ್ಲಿನ ಪೂರ್ವ ಕಮಾಂಡ್‌ ಪ್ರಧಾನ ಕಚೇರಿಯಲ್ಲಿ ಮೂರು ದಿನಗಳ ಸಶಸ್ತ್ರ ಪಡೆಗಳ ಸಂಯೋಜಿತ ಕಮಾಂಡರ್‌ಗಳ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.ಸುಧಾರಣೆಗಳು, ಪರಿ

14 Sep 2025 11:29 am
ಮುಂಬೈನ ನವಾ ಶೇವಾ ಬಂದರಿನಲ್ಲಿ 12 ಕೋಟಿ ಮೌಲ್ಯದ ಪಾಕ್‌ನ ಖರ್ಜೂರ, ಸೌಂದರ್ಯವರ್ಧಕ ಸೀಜ್‌

ಮುಂಬೈ, ಸೆ. 14 (ಪಿಟಿಐ) ನವಿ ಮುಂಬೈನ ನವಾ ಶೇವಾ ಬಂದರಿನಲ್ಲಿ ಸುಮಾರು 12 ಕೋಟಿ ರೂ.ಮೌಲ್ಯದ ಪಾಕಿಸ್ತಾನ ಮೂಲದ ಸೌಂದರ್ಯವರ್ಧಕಗಳು ಮತ್ತು ಒಣ ಖರ್ಜೂರವನ್ನು ಸಾಗಿಸುತ್ತಿದ್ದ 28 ಕಂಟೇನರ್‌ಗಳನ್ನು ಡಿಆರ್‌ಐ ವಶಪಡಿಸಿಕೊಂಡಿದ್ದು,ಈ ಸ

14 Sep 2025 11:27 am
ಮೂರು ಕರುಗಳಿಗೆ ಜನ ನೀಡಿದ ಕಂಬಾಳು ಮಠದ ಹಸು

ದಾಬಸ್‌‍ ಪೇಟೆ, ಸೆ.14- ಹಸುಗಳು ಸಾಮಾನ್ಯವಾಗಿ ಎರಡು ಕರುಗಳಿಗೆ ಜನ ನೀಡುವುದನ್ನು ನೋಡಿದ್ದೇವೆ. ಆದರೆ, ಹೋಬಳಿಯ ಕಂಬಾಳು ಮಠದ ಹಸುವೊಂದು ಮೂರು ಕರುಗಳಿಗೆ ಜನ ನೀಡಿ ಅಚ್ಚರಿ ಮೂಡಿಸಿದೆ. ಕಪ್ಪು ಮತ್ತು ಬಿಳಿಯ ಮಚ್ಚೆ ಹೊಂದಿರುವ ಹಸು

14 Sep 2025 11:24 am
ಹಾಸನ್ ಟ್ರಕ್ ದುರಂತ : ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಕುಸಿದುಬಿದ್ದ ಚಾಲಕ ಮತ್ತೆ ಆಸ್ಪತ್ರೆಗೆ ದಾಖಲು

ಹಾಸನ,ಸೆ.14– ಜಿಲ್ಲೆಯ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ 10 ಜನರ ಸಾವಿಗೆ ಕಾರಣನಾದ ಟ್ರಕ್‌ ಚಾಲಕ ಆಸ್ಪತ್ರೆಯಿಂದ ಬಿಡುಗಡೆಯಾಗಿ ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಕುಸಿದುಬಿದ್ದಿದ್ದು ಪುನಃ ಆಸ

14 Sep 2025 11:21 am
ಪಾಕ್‌ ವಿರುದ್ಧದ ಪಂದ್ಯ ರದ್ದು ಮಾಡಲ್ಲ ; ಬಿಸಿಸಿಐ ಸ್ಪಷ್ಟನೆ

ನವದೆಹಲಿ, ಸೆ.14- ಏಷ್ಯಾ ಕಪ್‌ ಕ್ರಿಕೆಟ್‌ನಲ್ಲಿ ಪಾಕ್‌ ವಿರುದ್ಧ ಪಂದ್ಯವಾಡದಿದ್ದರೆ ಭವಿಷ್ಯದಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾದ ಪರಿಸ್ಥಿತಿ ಉದ್ಬವಿಸುವ ಸಾಧ್ಯತೆ ಇರುವುದರಿಂದ ಯಾವುದೇ ಕಾರಣಕ್ಕೂ ಪಂದ್ಯದಿಂದ ಹಿಂದೆ ಸರಿ

14 Sep 2025 11:18 am
ಬೆಂಗಳೂರಿಗರೇ ಗಮನಿಸಿ, ನಾಳೆಯಿಂದ 3 ದಿನ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ

ಬೆಂಗಳೂರು,ಸೆ.14- ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನೀರು ಸರಬರಾಜು ಯೋಜನೆಯ ವಿವಿಧ ಹಂತಗಳ ಜಲರೇಚಕ ಯಂತ್ರಾಗಾರಗಳನ್ನು ನಾಳೆಯಿಂದ ಸೆ.17ರವರೆಗೆ ಸ್ಥಗಿತಗೊಳಿಸಲಾಗುತ್

14 Sep 2025 11:15 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (14-09-2025)

ನಿತ್ಯ ನೀತಿ : ಒಂದು ತಪ್ಪನ್ನು ಕ್ಷಮಿಸುವುದೆಂದರೆ ಇನ್ನಷ್ಟು ತಪ್ಪುಗಳನ್ನು ಮಾಡಲು ಪ್ರೋತ್ಸಾಹಿಸಿದಂತೆ. ಪಂಚಾಂಗ : ಭಾನುವಾರ, 14-09-2025ವಿಶ್ವಾವಸುನಾಮ ಸಂವತ್ಸರ / ಅಯನ:ದಕ್ಷಿಣಾಯನ / ಋತು:ಸೌರ ಶರದ / ಮಾಸ: ಭಾದ್ರಪದ / ಪಕ್ಷ:ಕೃಷ್ಣ / ತ

14 Sep 2025 6:03 am
ಮೊಸಳೆಹೊಸಹಳ್ಳಿ ದುರಂತ : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೂ ಪರಿಹಾರ ನೀಡಬೇಕು

ಹಾಸನ, ಸೆ.13-ಮೊಸಳೆಹೊಸಹಳ್ಳಿ ಗ್ರಾಮದ ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೂ ಪರಿಹಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣಬೈರೇಗೌಡ ಒತ್ತಾಯಿಸಿದರು. ಅಪಘಾತ ಸಂಭ

13 Sep 2025 3:47 pm
ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಎಫ್‌ಐಆರ್‌ ಅನಿವಾರ್ಯ : ಸಿಎಂ

ಮೈಸೂರು, ಸೆ.13- ಶಾಂತಿ ಭಂಗಕ್ಕೆ ಪ್ರಯತ್ನಿಸಿ, ಪ್ರಚೋದನಕಾರಿ ಭಾಷಣ ಮಾಡುವವರ ವಿರುದ್ಧ ಎಫ್‌ಐಆರ್‌ ದಾಖಲಿಸುವುದು ಅನಿವಾರ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನ

13 Sep 2025 3:46 pm
ಗಣೇಶೋತ್ಸವ ದುರಂತ : 9 ಜನರನ್ನು ಬಲಿಪಡೆದ ಟ್ರಕ್ ಚಾಲಕನ ವಿಚಾರಣೆ

ಹಾಸನ, ಸೆ.13- ಹೆದ್ದಾರಿಯಲ್ಲಿ ಎಡಭಾಗದಲ್ಲಿ ಹೋಗುತ್ತಿದ್ದ ಸರಕು ಸಾಗಣಿಕೆಯ ಲಾರಿ ಬಲಭಾಗಕ್ಕೆ ತಿರುಗಿ ರಸ್ತೆ ವಿಭಜಕವನ್ನು ದಾಟಿ ಗಣೇಶೋತ್ಸವದ ಮೆರವಣಿಗೆಯಲ್ಲಿ ಭಾಗವಹಿಸಿದ್ದವರ ಮೇಲೆ ಹರಿದಿರುವ ಬಗ್ಗೆ ತನಿಖೆ ನಡೆಸಲಾಗುವು

13 Sep 2025 3:45 pm
ಹಾಸನ ಗಣೇಶೋತ್ಸವ ದುರಂತ : 10 ಲಕ್ಷ ಪರಿಹಾರಕ್ಕೆ ಅಶೋಕ್‌ ಆಗ್ರಹ

ಬೆಂಗಳೂರು,ಸೆ.13- ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮೊಸಳೆ ಹೊಸಳ್ಳಿ ಬಳಿ ಗಣೇಶ ಉತ್ಸವದ ವೇಳೆ ಸಂಭವಿಸಿದ ಆಪಘಾತದಲ್ಲಿ ಮೃತಪಟ್ಟವರು ಹಳ್ಳಿಯವರು, 10 ಲಕ್ಷ ರೂ. ಪರಿಹಾರ ಕೊಟ್ಟರೆ, ಒಳ್ಳೆಯದು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌

13 Sep 2025 3:31 pm
ಆಟೋ ಚಾಲಕನ ಅಚಾತುರ್ಯದಿಂದ ಸರಣಿ ಅಪಘಾತ, ಪಾದಚಾರಿ ಮಹಿಳೆ ಸಾವು

ಬೆಂಗಳೂರು,ಸೆ.13- ಆಟೋಚಾಲಕ ರಸ್ತೆ ಮಧ್ಯೆ ನಿಲ್ಲಿಸಿದ್ದ ಗೂಡ್ಸ್ ವಾಹನವನ್ನು ಪಕ್ಕಕ್ಕೆ ನಿಲ್ಲಿಸಲು ಚಾಲನೆ ಮಾಡುತ್ತಿದ್ದಂತೆ ನಿಯಂತ್ರಣ ತಪ್ಪಿ ಏಳು ವಾಹನಗಳಿಗೆ ಅಪ್ಪಳಿಸಿ ಪಾದಚಾರಿ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಅವರು

13 Sep 2025 3:27 pm
ರಕ್ಕಸನಂತೆ ಬಂದು 9 ಜೀವಗಳನ್ನು ಬಲಿಪಡೆದ ಟ್ರಕ್, ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಹಾಸನ,ಸೆ.13- ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ಮೇಲೆಯೇ ರಕ್ಕಸನಂತೆ ಟ್ರಕ್‌ ನುಗ್ಗಿದ್ದರಿಂದಾಗಿ ಕಣ್ಣು ಮುಚ್ಚಿ ಕಣ್ಣು ಬಿಡುವಷ್ಟರಲ್ಲಿ ಉಸಿರು ಚೆಲ್ಲಿದ 9 ಮಂದಿಯ ಕುಟುಂಬಗಳ ಕಣ್ಣೀರ ಕಥೆಗಳೇ ಕರುಣಾಜನಕವಾಗಿವೆ.ಈ ಹೃದಯ ವಿ

13 Sep 2025 3:24 pm
ಮಿಜೋರಾಂನ ಮೊಟ್ಟ ಮೊದಲ ರೈಲು ಮಾರ್ಗ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

ಐಜ್ವಾಲ್‌‍,ಸೆ.13- ಈಶಾನ್ಯ ರಾಜ್ಯವಾದ ಮಿಜೋರಾಂನ ಮೊಟ್ಟಮೊದಲ ರೈಲು ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿ ಐಜ್ವಾಲ್‌ ಅನ್ನು ದೆಹಲಿಯೊಂದಿಗೆ ಸಂಪರ್ಕಿಸುವ ರಾಜ್ಯದ ಮೊದಲ ರಾಜಧಾನಿ ಎಕ್ಸ್ ಪ್ರೆಸ್‌‍

13 Sep 2025 3:19 pm
ಡ್ರಗ್‌ ಪೆಡ್ಲರ್‌ಗಳ ಜೊತೆ ಪಾರ್ಟಿ ಮಾಡಿದ 10 ಮಂದಿ ಪೊಲೀಸರ ಅಮಾನತು

ಬೆಂಗಳೂರು,ಸೆ.13- ಡ್ರಗ್‌ ಪೆಡ್ಲರ್‌ರ‍ಸ ಜೊತೆ ಸ್ನೇಹ ಬೆಳೆಸಿ ಪಾರ್ಟಿ ಮಾಡಲಾಗಿದೆ ಎಂಬ ಆರೋಪದ ಮೇಲೆ ಚಾಮರಾಜಪೇಟೆ ಠಾಣೆ ಇನ್‌್ಸಪೆಕ್ಟರ್‌ ಹಾಗೂ 10 ಮಂದಿ ಪೊಲೀಸರನ್ನು ಅಮಾನತು ಮಾಡಲಾಗಿದೆ. ಚಾಮರಾಜಪೇಟೆಯ 6 ಮಂದಿ ಪೊಲೀಸರು ಹಾ

13 Sep 2025 3:04 pm
ಕುಸಿದ ಹೂವಿನ ಬೆಲೆ, ಸಂಕಷ್ಟದಲ್ಲಿ ಬೆಳೆಗಾರರು

ಬೆಂಗಳೂರು, ಸೆ.13- ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಗಗನಕ್ಕೇರಿದ ಹೂವಿನ ಬೆಲೆ ಪಿತೃಪಕ್ಷದಲ್ಲಿ ಪಾತಾಳ ತಲುಪಿದ್ದು, ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ 15 ದಿನಗಳ ಹಿಂದೆ ಒಂದು ಮಾರು ಸೇವಂತಿಗೆ 150ರೂ.ಗೆ ಮಾರ

13 Sep 2025 1:10 pm
ರಷ್ಯಾದ ಅತಿದೊಡ್ಡ ತೈಲ ಟರ್ಮಿನಲ್‌ ಮೇಲೆ ಉಕ್ರೇನ್‌ ಡ್ರೋನ್‌ ದಾಳಿ

ನವದೆಹಲಿ,ಸೆ.13– ಬಾಲ್ಟಿಕ್‌ ಸಮುದ್ರದಲ್ಲಿರುವ ರಷ್ಯಾದ ಮಾಸ್ಕೋದ ಅತಿದೊಡ್ಡ ತೈಲ ಟರ್ಮಿನಲ್‌ ಮೇಲೆ ಕೈವ್‌ ಡ್ರೋನ್‌ ದಾಳಿ ನಡೆಸಿದೆ. ಇದರಿಂದ ಉಕ್ರೇನ್‌ ಮತ್ತು ರಷ್ಯಾ ನಡುವಿನ ಯುದ್ಧ ಮತ್ತೆ ತೀವ್ರಗೊಂಡಿದೆ. ಉಕ್ರೇನಿಯ

13 Sep 2025 1:08 pm
ಗುಜರಾತ್‌ನಲ್ಲಿ ಕಳೆದ ಎರಡು ವರ್ಷಗಳಲ್ಲಿ ಕನಿಷ್ಠ 307 ಏಷ್ಯಾಟಿಕ್‌ ಸಿಂಹಗಳ ಸಾವು

ಗಾಂಧಿನಗರ,ಸೆ.13- ಗುಜರಾತ್‌ನಲ್ಲಿ ಕಳೆದ ಎರಡು ವರ್ಷಗಳಲ್ಲಿ ಕನಿಷ್ಠ 307 ಏಷ್ಯಾಟಿಕ್‌ ಸಿಂಹಗಳು ಸಾವನ್ನಪ್ಪಿದ್ದು, ಇವುಗಳಲ್ಲಿ 41 ಸಾವುಗಳು ಅಸಹಜ ಕಾರಣಗಳಿಂದ ಸಂಭವಿಸಿವೆ ಎಂದು ರಾಜ್ಯ ಅರಣ್ಯ ಸಚಿವ ಮುಲುಭಾಯ್‌ ಬೇರಾ ವಿಧಾನಸಭೆ

13 Sep 2025 1:04 pm
ಬೆಂಗಳೂರಲ್ಲಿ ಸರಣಿ ಅಪಘಾತ : ಇಬ್ಬರ ಸಾವು

ಬೆಂಗಳೂರು,ಸೆ.13- ಹಾಸನ ಘಟನೆ ಮಾಸುವ ಮುನ್ನವೇ ಇಂದು ಬೆಳ್ಳಂಬೆಳಿಗ್ಗೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುಮನಹಳ್ಳಿ ಜಂಕ್ಷನ್‌ ರಸ್ತ

13 Sep 2025 12:07 pm
BIG STORY : ಹಾಸನ ಗಣೇಶೋತ್ಸವ ದುರಂತದಲ್ಲಿ ಮೃತಪಟ್ಟ ಒಬ್ಬೊಬ್ಬರದ್ದೂ ಒಂದೊಂದು ಕಣ್ಣೀರ ಕಥೆ

ಹಾಸನ,ಸೆ.13- ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ಮೇಲೆಯೇ ರಕ್ಕಸನಂತೆ ಟ್ರಕ್‌ ನುಗ್ಗಿದ್ದರಿಂದಾಗಿ ಕಣ್ಣು ಮುಚ್ಚಿ ಕಣ್ಣು ಬಿಡುವಷ್ಟರಲ್ಲಿ ಉಸಿರು ಚೆಲ್ಲಿದ 9 ಮಂದಿಯ ಕುಟುಂಬಗಳ ಕಣ್ಣೀರ ಕಥೆಗಳೇ ಕರುಣಾಜನಕವಾಗಿವೆ. ಈ ಹೃದಯ ವಿ

13 Sep 2025 12:03 pm
ನೇಪಾಳದ ಮಧ್ಯಂತರ ಪ್ರಧಾನಿ ಸುಶೀಲಾ ಕರ್ಕಿ ಅವರಿಗೆ ಮೋದಿ ಅಭಿನಂದನೆ

ಕಠಂಡು,ಸೆ.13- ನೇಪಾಳದ ಮಧ್ಯಂತರ ಪ್ರಧಾನಿ ಸುಶೀಲಾ ಕರ್ಕಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಹಿಂಸಾತಕ ಪ್ರತಿಭಟನೆಗಳ ಸಮಯದಲ್ಲಿ, ನೇಪಾಳದಲ್ಲಿ ಖಾಸಗಿ ಮತ್ತು ಸಾರ್ವಜನಿಕ ಆಸ್ತಿಗಳು ದೊಡ್ಡ ಪ್ರಮಾಣ

13 Sep 2025 11:33 am
ಮೊಸಳೆಹೊಸಳ್ಳಿ ಅಪಘಾತ : ಉನ್ನತಮಟ್ಟದ ತನಿಖೆಗೆ ನಿಖಿಲ್‌ ಕುಮಾರಸ್ವಾಮಿ ಆಗ್ರಹ

ಹಾಸನ, ಸೆ.13– ಹಾಸನ ತಾಲ್ಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ದುರಂತ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಜೆಡಿಎಸ್‌‍ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವ

13 Sep 2025 10:55 am
ಹಾಸನ ಗಣೇಶೋತ್ಸವ ದುರಂತ : ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ ಪ್ರಧಾನಿ

ನವದೆಹಲಿ : ಕರ್ನಾಟಕದ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮೊಸಳೆ ಹೊಸಳ್ಳಿ ಬಳಿ ಗಣೇಶ ಉತ್ಸವದ ವೇಳೆಟ್ರಕ್ ಹರಿದುಸಾವನ್ನಪ್ಪಿದವರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿಯವರು 2 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ. ಈ ಕು

13 Sep 2025 10:07 am
ಹಾಸನ ದುರಂತ : ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ :

ಬೆಂಗಳೂರು : ಹಾಸನ ದುರಂತದಲ್ಲಿ ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು, 8 ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು,

12 Sep 2025 11:29 pm
BIG BREAKING : ಹಾಸನದಲ್ಲಿ ಘೋರ ದುರಂತ, ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು 8 ಮಂದಿ ಸಾವು..!

ಹಾಸನ : ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು ಎಂಟು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಹಾಸನ ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿಡೆದಿದೆ. ಗಣಪತಿ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಮೂಲಕ ತೆರಳುತ್ತಿದ್ದಾಗ

12 Sep 2025 11:01 pm
ವಾರಣಾಸಿ, ಅಯೋಧ್ಯ, ತಿರುಪತಿ ಸೇರಿ ಯಾತ್ರಾ ಸ್ಥಳಗಳಿಗೆ ಬುಕ್ಕಿಂಗ್‌ ಪ್ರಮಾಣ ಹೆಚ್ಚಳ

ಬೆಂಗಳೂರು: ದೇಶಾದ್ಯಂತ ತೀರ್ಥಯಾತ್ರೆಗೆ ತೆರಳುವವರ ಸಂಖ್ಯೆ ಹೆಚ್ಚುತ್ತಿದ್ದು, 2024-25 ವರ್ಷದಲ್ಲಿ ತೀರ್ಥಯಾತ್ರೆಗಳ ವಸತಿ ಬುಕ್ಕಿಂಗ್‌ನಲ್ಲಿ ಶೇ. 19ರಷ್ಟು ವೃದ್ಧಿಯಾಗಿದೆ ಎಂದು ಮೇಕ್‌ ಮೈ ಟ್ರಿಪ್‌ ತಿಳಿಸಿದೆ. ಈ ಕುರಿತು ಮಾತನ

12 Sep 2025 6:53 pm
2 ಲಕ್ಷ ಉದ್ಯೋಗ ಸೃಷ್ಟಿಗೆ ಪೂರಕವಾಗಿ ಜವಳಿ ನೀತಿ ರಚನೆ : ಸಚಿವ ಶಿವಾನಂದ ಪಾಟೀಲ

ಬೆಂಗಳೂರು: ಜವಳಿ ಹಾಗೂ ಸಿದ್ಧ ಉಡುಪು ಕ್ಷೇತ್ರದಲ್ಲಿ ಹೆಚ್ಚಿನ ಬಂಡವಾಳ ಆಕರ್ಷಣೆ ಮತ್ತು ಸುಮಾರು 2 ಲಕ್ಷ ಉದ್ಯೋಗ ಸೃಷ್ಟಿಗೆ ಪೂರಕವಾಗಿ ಜವಳಿ ನೀತಿ 2025-30 ನೀತಿ ರೂಪಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃ

12 Sep 2025 5:32 pm
ಉಪರಾಷ್ಟ್ರಪತಿ ರಾಧಾಕೃಷ್ಣನ್‌ ಪ್ರಮಾಣ ವಚನ ಸಂದರ್ಭದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡ ಧನ್ಕರ್‌

ನವದೆಹಲಿ, ಸೆ.12- ದಿಢೀರ್‌ ರಾಜೀನಾಮೆ ನೀಡಿ ಯಾರಿಗೂ ಕಾಣಿಸಿಕೊಳ್ಳದೆ ಕುತೂಲಹಕ್ಕೆ ಎಡೆ ಮಾಡಿಕೊಟ್ಟಿದ್ದ ಮಾಜಿ ಉಪರಾಷ್ಟ್ರಪತಿ ಜಗದೀಪ್‌ ಧನ್ಕರ್‌ ಕೊನೆಗೂ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಹೊಸದಾಗಿ ಆಯ್ಕೆಯಾದ ಉಪಾಧ

12 Sep 2025 3:36 pm
ಮದ್ಯದ ಅಮಲಿನಲ್ಲಿ ಪತ್ನಿಯನ್ನು ಇರಿದು ಕೊಂದ ಪತಿ

ಹಾಸನ,ಸೆ.12- ಮದ್ಯದ ಅಮಲಿನಲ್ಲಿ ಪತಿ ಮನೆಗೆ ಹೋಗಿ ಪತ್ನಿಯೊಂದಿಗೆ ಜಗಳವಾಡಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆ ಗ್ರಾಮದಲ್ಲಿ ನಡೆದಿದೆ. ರೇಖಾ (38) ಕೊಲೆಯಾದ ಮಹಿಳೆ. ಆರೋಪಿ ಪತಿ ರಘು

12 Sep 2025 3:33 pm
ಬುರುಡೆ ಪ್ರಕರಣ : ಎಸ್‌‍ಐಟಿ ಕಚೇರಿಯಲ್ಲಿ ಮತ್ತೆ ಮೂವರ ವಿಚಾರಣೆ

ಬೆಂಗಳೂರು,ಸೆ.12– ಬುರುಡೆ ಪ್ರಕರಣದಲ್ಲಿ ಇಂದು ಮತ್ತೆ ಮೂವರು ಬೆಳ್ತಂಗಡಿಯ ಎಸ್‌‍ಐಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು.ಪ್ರಕರಣ ಸಂಬಂಧ ಇಂದು ವಿಚಾರಣೆಗೆ ಹಾಜರಾಗುವಂತೆ ಗಿರೀಶ್‌ ಮಟ್ಟಣ್ಣನವರ್‌, ಜಯಂತ್‌ ಟಿ. ಹಾಗೂ ಯೂಟ್

12 Sep 2025 3:31 pm
ಬೆಂಗಳೂರು : ಚಲಿಸುತ್ತಿದ್ದಾಗಲೇ ಹೊತ್ತಿ ಉರಿದ ಕಾರು

ಬೆಂಗಳೂರು, ಸೆ.12– ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಹತ್ತಿಕೊಂಡಿದ್ದು ಸಾಫ್ಟ್ ವೇರ್‌ ಎಂಜಿನಿಯರ್‌ ಹಾಗೂ ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹೈಗ್ರೌಂಡ್ಸ್ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿ

12 Sep 2025 3:18 pm
ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ, ಅನ್ಯಾಯದ ವಿರುದ್ಧ ನಾನು ಕಾನೂನು ಹೋರಾಟ ನಡೆಸುತ್ತೇನೆ : ಎಸ್‌‍.ನಾರಾಯನ್

ಬೆಂಗಳೂರು,ಸೆ.12– ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ, ಅನ್ಯಾಯದ ವಿರುದ್ಧ ನಾನು ಕಾನೂನು ಹೋರಾಟ ನಡೆಸುತ್ತೇನೆ, ಧರ್ಮೋ ರಕ್ಷತಿ ರಕ್ಷಿತಃ ಎಂದು ಖ್ಯಾತ ನಟ, ನಿರ್ದೇಶಕರಾದ ಎಸ್‌‍.ನಾರಾಯಣ ಹೇಳಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡ

12 Sep 2025 3:14 pm
ಪೊತೀಸ್‌‍ ಬಟ್ಟೆ ಅಂಗಡಿಗಳ ಮೇಲೆ ಐಟಿ ದಾಳಿ

ಬೆಂಗಳೂರು,ಸೆ.12- ಕೋಟ್ಯಂತರ ರೂ. ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ತಮಿಳುನಾಡು ಮೂಲದ ಪೊತೀಸ್‌‍ ಬಟ್ಟೆ ಅಂಗಡಿಗಳ ಮೇಲೆ ಆದಾಯ ತೆರಿಗೆ ಇಲಾಖೆ(ಐಟಿ)ಯ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿದ್ದಾರೆ. ಚೆನ್ನೈನಿಂದ ಆಗಮಿಸಿದ್ದ 30

12 Sep 2025 3:11 pm
ದೆಹಲಿ ಹೈಕೋರ್ಟ್‌ಗೆ ಬಾಂಬ್‌ ಬೆದರಿಕೆ

ನವದೆಹಲಿ,ಸೆ.12- ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಹೈಕೋರ್ಟ್‌ಗೆ ಬಾಂಬ್‌ ಬೆದರಿಕೆ ಪತ್ರ ಬಂದಿದ್ದು, ಆವರಣದಲ್ಲಿರುವ ಎಲ್ಲರನ್ನು ಸ್ಪೋಟಿಸಿ ಕಗ್ಗೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ಇದನ್ನು ಗಂಭೀರವಾಗಿ ಪರಿಗಣಿ

12 Sep 2025 3:08 pm
3 ತಿಂಗಳಲ್ಲಿ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ : ಯತ್ನಾಳ್‌ ಭವಿಷ್ಯ

ಮೈಸೂರು, ಸೆ.12- ಹಿಂದೂಗಳ ಧರ್ಮಾಚರಣೆಗೆ ಅಡ್ಡಿ ಪಡಿಸುತ್ತಿರುವ ಸಿದ್ದರಾಮಯ್ಯ ಅವರ ಸರ್ಕಾರ ಮುಂದಿನ 3 ತಿಂಗಳಲ್ಲೇ ಪತನವಾಗಲಿದೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಭವಿಷ್ಯ ಹೇಳಿದ್ದಾರೆ. ಸುದ್

12 Sep 2025 3:06 pm
ಧರ್ಮಾಂಧರಿಂದ ಕಲ್ಲು ತೂರಾಟ ಪ್ರಕರಣ : ಮದ್ದೂರು ಠಾಣೆ ಇನ್ಸ್ ಪೆಕ್ಟರ್‌ ಅಮಾನತು

ಬೆಂಗಳೂರು,ಸೆ.12– ಕರ್ತವ್ಯ ಲೋಪದ ಅರೋಪದ ಮೇಲೆ ಮದ್ದೂರು ಪೊಲೀಸ್‌‍ ಠಾಣೆಯ ಇನ್‌್ಸಪೆಕ್ಟರ್‌ ಶಿವಕುಮಾರ್‌ರವರನ್ನು ಅಮಾನತು ಮಾಡಲಾಗಿದೆ. ಭಾನುವಾರ ರಾತ್ರಿ ಮದ್ದೂರು ನಗರದ ಚೆನ್ನೇಗೌಡನ ದೊಡ್ಡಿಯಲ್ಲಿ ಪ್ರತಿಷ್ಠಾಪಿಸಿದ್ದ

12 Sep 2025 3:04 pm
420 ಕೋಟಿ ರೂ.ವೆಚ್ಚದಲ್ಲಿ ಸೆ.22ರಿಂದ ಅ.7ರವರೆಗೆ ಮತ್ತೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ

ಬೆಂಗಳೂರು, ಸೆ.12- ಬಹು ಚರ್ಚಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಇದೇ ತಿಂಗಳ 22ರಿಂದ ಅ.7ರವರೆಗೆ ಕೈಗೊಳ್ಳಲಾಗುತ್ತಿದ್ದು, ಪ್ರತಿಯೊಬ್ಬರೂ ತಪ್ಪದೇ ಸಮೀಕ್ಷೆಯಲ್ಲಿ ಭಾಗವಹಿಸಿ ಮಾಹಿತಿ ನೀಡಬೇಕೆಂದು ಮುಖ್ಯಮಂತ್ರಿ ಸಿ

12 Sep 2025 1:50 pm
ಬೆಂಗಳೂರಿಗರೇ ಹುಷಾರ್, ಕಂಡ ಕಂಡಲ್ಲಿ ಕಸ ಎಸೆದರೆ 2000 ದಂಡ ಗ್ಯಾರಂಟಿ..!

ಬೆಂಗಳೂರು, ಸೆ.12– ಕಂಡ ಕಂಡಲ್ಲಿ ಕಸ ಎಸೆಯುವವರಿಗೆ ಭಾರಿ ಪ್ರಮಾಣದ ದಂಡ ವಿಧಿಸಲು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ತೀರ್ಮಾನಿಸಿದೆ. ಮನೆ ಮುಂದೆ ಕಸದ ವಾಹನ ಬಂದರೂ ಕಸ ಹಾಕದೆ ರಸ್ತೆ ಬದಿಗಳಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರ

12 Sep 2025 1:12 pm
ಮುಂಗಾರು ಚೇತರಿಕೆ : ರಾಜ್ಯದಲ್ಲಿ ಸೆ.18ರವರೆಗೂ ಮಳೆ ಸಾಧ್ಯತೆ

ಬೆಂಗಳೂರು, ಸೆ.12-ನೈಋತ್ಯ ಮುಂಗಾರು ಮತ್ತೆ ಪ್ರಬಲವಾಗಿದ್ದು, ನಾಲ್ಕೈದು ದಿನಗಳ ಕಾಲ ಒಳನಾಡಿನಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ. ದುರ್ಬಲಗೊಂಡಿದ್ದ ಮುಂಗಾರು ಕಳೆದ ಎರಡು ದಿನಗಳಿಂದ ಚೇತರಿಸಿಕೊಂಡಿದ್ದು, ಒಳನಾಡಿನ ಹಲ

12 Sep 2025 1:08 pm
ಶ್ರೀರಂಗಪಟ್ಟಣ ದಸರಾ ಲೋಗೋ ಬಿಡುಗಡೆ

ಮಂಡ್ಯ ಸೆ.12-ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಸೆಪ್ಟೆಂಬರ್‌ 25 ರಿಂದ 28ರವರೆಗೆ ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ದಸರಾ ಲೋಗೋವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಅವರು ಬಿಡುಗಡೆ ಮಾಡಿದ

12 Sep 2025 12:32 pm
ಸಿಕ್ಕಿಂ : ಭೂಕುಸಿತಕ್ಕೆ ಒಂದೇ ಕುಟುಂಬದ ಮೂವರ ದುರ್ಮರಣ

ಗ್ಯಾಂಗ್ಟಾಕ್‌, ಸೆ. 12 (ಪಿಟಿಐ) ಸಿಕ್ಕಿಂನ ಗ್ಯಾಲ್ಶಿಂಗ್‌ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಉಂಟಾದ ಭೂಕುಸಿತದಲ್ಲಿ ಒಂದೇ ಕುಟುಂಬದ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಅಪ್ಪರ್‌ ರಿಂಬಿ ಪ್ರದೇಶದಲ್ಲಿ ಮಧ್ಯರಾತ್ರಿಯ ಸುಮ

12 Sep 2025 11:35 am
ನವೋದ್ಯಮಗಳಿಗೆ 100 ಕೋಟಿ ರೂ. ಆರ್ಥಿಕ ನೆರವು : ಸಚಿವ ಜೋಶಿ

ನವದೆಹಲಿ, ಸೆ.12- ಹಸಿರು ಹೈಡ್ರೋಜನ್‌ ಸಂಶೋಧನೆ ಮತ್ತು ಅಭಿವೃದ್ಧಿನಿರತ ನವೋದ್ಯಮಗಳಿಗೆ ಕೇಂದ್ರ ಸರ್ಕಾರ ಒಟ್ಟಾರೆ 100 ಕೋಟಿ ರೂ. ಆರ್ಥಿಕ ನೆರವು ನೀಡಲಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶ

12 Sep 2025 11:31 am
ಭಾರತದ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿ.ಪಿ.ರಾಧಾಕೃಷ್ಣನ್‌

ನವದೆಹಲಿ,ಸೆ.12- ದೇಶದ 15ನೇ ಉಪರಾಷ್ಟ್ರಪತಿಯಾಗಿ ಚಂದ್ರಪುರಂ ಪೊನ್ನಸ್ವಾಮಿ ರಾಧಾಕೃಷ್ಣನ್‌(ಸಿ.ಪಿ.ರಾಧಾಕೃಷ್ಣನ್‌) ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದ ಐತಿಹಾಸಿಕ ದರ್ಬಾರ್‌ ಹಾಲ್‌ನಲ್ಲಿ ನಡೆದ ವರ್ಣ

12 Sep 2025 11:12 am
ವಿಶೇಷಚೇತನ ಯುವತಿ ಮೇಲೆ ಪಕ್ಕದ ಮನೆಯವನಿಂದ ಅತ್ಯಾಚಾರ

ಕನೌಜ್‌, ಸೆ. 12 (ಪಿಟಿಐ) ವಿಶೇಷಚೇತನ ಯುವತಿ ಮೇಲೆ ಪಕ್ಕದ ಮನೆಯಾತ ಅತ್ಯಾಚಾರ ನಡೆಸಿರುವ ಘಟನೆ ಕನೌಜ್‌ನಲ್ಲಿ ನಡೆದಿದೆ.ಇಲ್ಲಿನ ತಾಲ್‌ಗ್ರಾಮ್‌‍ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಕಿವುಡ ಮತ್ತು ಮೂಕ ಹದಿಹರೆಯದ ಯುವತಿಯ ಮೇಲೆ ನ

12 Sep 2025 11:10 am
ಪ್ರಧಾನಿ ಮೋದಿ ಬರ್ತ್‌ಡೇಗೆ ಬಿಜೆಪಿ ಸೇವಾ ಪಖ್ವಾಡ

ಜೈಪುರ, ಸೆ. 12 (ಪಿಟಿಐ) ಅಭಿವೃದ್ಧಿ ಹೊಂದಿದ ಭಾರತ 2047 ಎಂಬ ದೃಷ್ಟಿಕೋನವನ್ನು ಸಾಕಾರಗೊಳಿಸುವತ್ತ ಒಂದು ಹೆಜ್ಜೆಯಾಗಿ, ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಜೊತೆಜೊತೆಯಾಗಿ ಸೆಪ್ಟೆಂಬರ್‌ 17 ರಿಂದ ರಾಜಸ್ಥಾನದಲ್ಲಿ ಬಿಜೆಪಿ ಸೇ

12 Sep 2025 11:04 am
ಅಮೆರಿಕಾದ ಡಲ್ಲಾಸ್‌‍ನಲ್ಲಿ ಕರ್ನಾಟಕ ಮೂಲದ ವ್ಯಕ್ತಿಯ ಭೀಕರ ಶಿರಚ್ಛೇದ..!

ಹೂಸ್ಟನ್‌‍, ಸೆ. 12 (ಪಿಟಿಐ) ಟೆಕ್ಸಾಸ್‌‍ನ ಡಲ್ಲಾಸ್‌‍ನ ಡೌನ್‌ಟೌನ್‌ ಸೂಟ್ಸ್ ಮೋಟೆಲ್‌ನಲ್ಲಿ ವಾಷಿಂಗ್‌ ಮೆಷಿನ್‌ಗೆ ಸಂಬಂಧಿಸಿದ ವಿವಾದದ ನಂತರ 50 ವರ್ಷದ ಭಾರತೀಯ ಮೂಲದ ಮೋಟೆಲ್‌ ಮ್ಯಾನೇಜರ್‌ನನ್ನು ಅವರ ಪತ್ನಿ ಮತ್ತು ಮಗನ ಮು

12 Sep 2025 11:01 am
ಜಬಲ್ಪುರದಲ್ಲಿ ಹೃದಯಾಘಾತದಿಂದ ಮೃತಪಟ್ಟ ಬೆಂಗಳೂರು ಮೂಲದ ಸೇನಾಧಿಕಾರಿ

ಜಬಲ್ಪುರ, ಸೆ, 12: ಹೃದಯಾಘಾತದಿಂದ ಸೇನಾಧಿಕಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ಜಬಲ್ಪುರದಲ್ಲಿ ವರದಿಯಾಗಿದೆ. ಪಾರ್ಕ್‌ ಮಾಡಿದ್ದ ಕಾರಿನಲ್ಲಿ ಡ್ರೈವರ್‌ ಸೀಟಿನಲ್ಲಿ ಕುಳಿತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮಿಲಿಟರಿ ಆಸ್ಪತ

12 Sep 2025 10:57 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-09-2025)

ನಿತ್ಯ ನೀತಿ : ನಾವು ನೋಡುವ ದೃಷ್ಟಿ ಚೆನ್ನಾಗಿದ್ದರೆ ನಮಗೆ ಎಲ್ಲರೂ ಇಷ್ಟವಾಗುತ್ತಾರೆ. ನಾವಾಡುವ ಮಾತುಗಳು ಚೆನ್ನಾಗಿದ್ದರೆ, ನಮ್ಮನ್ನು ಎಲ್ಲರೂ ಇಷ್ಟಪಡುತ್ತಾರೆ. ಪಂಚಾಂಗ : ಶುಕ್ರವಾರ, 12-09-2025ವಿಶ್ವಾವಸುನಾಮ ಸಂವತ್ಸರ / ಅಯನ:ದಕ

12 Sep 2025 6:02 am
ಡಾ.ವಿಷ್ಣುವರ್ಧನ ಹಾಗೂ ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ ನೀಡಲು ಸಂಪುಟ ನಿರ್ಣಯ.

ಬೆಂಗಳೂರು:ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಮತ್ತು ನಟರಾದ ಡಾ. ವಿಷ್ಣುವರ್ಧನ ಹಾಗೂ ಬಿ. ಸರೋಜಾದೇವಿಗೆ ಕರ್ನಾಟಕ ರತ್ನ ನೀಡಲು ರಾಜ್ಯ ಸಚಿವ ಸಂಪುಟ ನಿರ್ಣಯಿಸಿದೆ

11 Sep 2025 10:05 pm
ಇಲ್ಲಿದೆ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಹೈಲೈಟ್ಸ್

ಬೆಂಗಳೂರು:ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಮತ್ತು ನಟರಾದ ಡಾ. ವಿಷ್ಣುವರ್ಧನ ಹಾಗೂ ಬಿ. ಸರೋಜಾದೇವಿಗೆ ಕರ್ನಾಟಕ ರತ್ನ ನೀಡುವುದು ಸೇರಿದಂತೆ ರಾಜ್ಯ ಸಚಿವ ಸಂಪುಟ

11 Sep 2025 10:02 pm
ವರದಕ್ಷಿಣೆ ಕಿರುಕುಳ ಆರೋಪ ಸತ್ಯಕ್ಕೆ ದೂರ : ಎಸ್‌.ನಾರಾಯಣ್‌ ಸ್ಪಷ್ಟನೆ

ಬೆಂಗಳೂರು,ಸೆ.11-ತಮ್ಮ ಮೇಲೆ ಬಂದಿರುವ ವರದಕ್ಷಿಣೆ ಕಿರುಕುಳ ಆರೋಪವನ್ನು ನಟ, ನಿರ್ದೇಶಕ ಎಸ್‌. ನಾರಾಯಣ್‌ ತಳ್ಳಿ ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಸೊಸೆ ಮನೆಬಿಟ್ಟು ಹೋಗಿ 14 ತಿಂಗಳಾಗಿವೆ. ಮನೆ ಬಿಟ್ಟು

11 Sep 2025 3:55 pm