ಬೆಂಗಳೂರು : ಅರ್ಹತೆ ಇಲ್ಲದಿದ್ದರೂ ಸರಕಾರದ ಫಲಾನುಭವಿಗಳ ಪಟ್ಟಿಗೆ ಒಳನುಸುಳಿ ಆಕ್ರಮವಾಗಿ ಸವಲತ್ತು ಪಡೆಯುತ್ತಿದ್ದ ರಾಜ್ಯದ ಸುಮಾರು 20 ಲಕ್ಷದಷ್ಟು ಅನರ್ಹ ಫಲಾನುಭವಿಗಳನ್ನು ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ರದ್ದುಪಡಿ
ಬೆಂಗಳೂರು, ಮಾ.4- ಬೆಂಗಳೂರಿನಿಂದ ರಾಮನಗರ, ಚೆನ್ನಪಟ್ಟಣ, ಕನಕಪುರ, ಮಾಲೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಹಂತ-ಹಂತವಾಗಿ ಬಿಎಂಟಿಸಿ ಬಸ್ ಸೇವೆಯನ್ನು ಆರಂಭಿಸಲಾಗುತ್ತಿದೆ. ಇಂದು ಬೆಂಗಳೂರು ದಕ್ಷಿಣ ಜಿಲ್ಲೆಯಲ್
ಬೆಂಗಳೂರು, ಮಾ.4- ಒಳ ಮೀಸಲಾತಿಯ ಗೊಂದಲ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಸಚಿವರಾದ ಎಚ್.ಸಿ. ಮಹದೇವಪ್ಪ ಹಾಗೂ ಡಾ.ಜಿ.ಪರಮೇಶ್ವರ್ ಅವರು ಸುದೀರ್ಘ ವಿವರಣೆ ನೀಡಿದ್ದಾರೆ.ಇಂದು ಬೆಳಗ್ಗೆ ಇಬ್ಬರು ಸಚಿವ
ಬೆಂಗಳೂರು,ಮಾ.4- ಕಳೆದ ಹಲವಾರು ದಿನಗಳಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಕರ್ನಾಟಕದ ಚಿಲ್ಲರೆ ಮದ್ಯ ಮಾರಾಟಗಾರರ ಸಂಘವು ನಾಳೆ ಪ್ರತಿಭಟನೆ ನಡೆಸಲು ಮುಂದಾಗಿದೆ. ಹೀಗಾಗಿ ರಾಜಧಾನಿ ಬೆಂಗಳೂರ
ರಾಂಚಿ,ಮಾ.4- ಅತಿ ವೇಗದ ಸಂಚಾರಕ್ಕಾಗಿ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಿಗೆ ರಾಂಚಿ ಸಂಚಾರಿ ಠಾಣೆ ಪೊಲೀಸರು ದಂಡ ವಿಧಿಸಿದ್ದಾರೆ. ಮೋಟಾರು ವಾಹನ ಕಾಯ್ದೆ ಪ್ರಕಾರ ಎಂ.ಎಸ್.ಧೋನಿ ಅವರು ತಮ ನಿವೇಶನದ ಸಮೀಪ
ಬೆಂಗಳೂರು,ಮಾ.4-ಈಗ ಪರೀಕ್ಷಾ ಸಮಯ… ನಗರದ ಇಬ್ಬರು ಪಿಯುಸಿ ವಿದ್ಯಾರ್ಥಿನಿಯರು ಪರೀಕ್ಷೆಗೆ ಹೆದರಿ ಮನೆ ಬಿಟ್ಟು ಹೋಗಿದ್ದು, ಪೋಷಕರು ಆತಂಕಗೊಂಡಿದ್ದಾರೆ.ವಿದ್ಯಾರಣ್ಯಪುರದ ಎಂಎಸ್ಪಾಳ್ಯದ ನಿವಾಸಿ ತನಿಷ್ಕಾ (19) ದ್ವಿತಿಯ ಪಿಯು
ಮುಂಬೈ, ಮಾ.4- ಆರಂಭಿಕ ವಹಿವಾಟಿನಲ್ಲಿ ಇಂದು ರೂಪಾಯಿ 69 ಪೈಸೆ ಕುಸಿತ ಕಂಡು ಸಾರ್ವಕಾಲಿಕ ಕನಿಷ್ಠ 92.18 ಕ್ಕೆ ತಲುಪಿದೆ. ಅಮೆರಿಕ-ಇರಾನ್ ಸಂಘರ್ಷದ ಉಲ್ಬಣದ ನಂತರ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ನಡುವೆ ಕಚ್ಚಾ ತೈಲ ಬೆಲೆಯಲ್ಲಿನ ತೀ
ಬೆಂಗಳೂರು,ಮಾ.4- ಸದಾ ಒಂದಿಲ್ಲೊಂದು ವಿವಾದಗಳಿಂದಲೇ ರಾಜ್ಯಾದ್ಯಂತ ಮನೆ ಮಾತಾಗಿರುವ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಕೆಎಎಸ್ ನೇಮಕಾತಿಗೆ ನಡೆಸಿದ ಮುಖ್ಯ ಪರೀಕ್ಷೆಯಲ್ಲಿ ಅಕ್ರಮದ ವಾಸನೆ ಕಂಡುಬಂದಿದೆ. ಆದರೆ ಕೆಪಿ
ಪ್ಯಾರಿಸ್, ಮಾ.4- ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಸಮಯದಲ್ಲಿ ಮಿತ್ರರಾಷ್ಟ್ರಗಳ ಸ್ವತ್ತುಗಳನ್ನು ರಕ್ಷಿಸಲು ಸಹಾಯ ಮಾಡಲು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಪರಮಾಣು ಚಾಲಿತ ವಿಮಾನವಾಹಕ ನೌಕೆ
ಬೆಂಗಳೂರು, ಮಾ.4- ಹೈಕಮಾಂಡ್ನ ಅಸಡ್ಡೆಯಿಂದಾಗಿ ಒಳಗೊಳಗೆ ಕುದಿಯುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆವರೆಗೂ ಕಾದು ನೋಡುವ ಗಡುವು ನೀಡಿದ್ದಾರೆ. ತಮ ಅಸಹನೆ, ಆಕ್ರೋಶಗಳನ್ನು ಒ
ಬೆಂಗಳೂರು, ಮಾ.4- ಇರಾನ್ನ ಅಧ್ಯಕ್ಷ ಆಯತೊಲ್ಲಾ ಆಲಿ ಖಮೇನಿ ಹತ್ಯೆಯನ್ನು ಖಂಡಿಸಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪೂರ್ವಾನುಮತಿಯಿಲ್ಲದೆ ಪ್ರತಿಭಟನೆ ನಡೆಸಿದವರ ವಿರುದ್ಧ ಕಾನೂನು ರೀತಿಯಲ್ಲಿ ಸೂಕ್ತಕ್ರಮ ಕೈ ಗೊಳ್ಳಲಾ
ಬೆಂಗಳೂರು, ಮಾ.4- ನಗರದ ವಾಹನ ದಟ್ಟಣೆ ನಿವಾರಣೆಗೆ ಸಹಕಾರಿಯಾಗಲಿದೆ ಎಂದು ಭಾವಿಸಲಾಗಿರುವ ಟನಲ್ ರಸ್ತೆ ನಿರ್ಮಾಣಕ್ಕೆ ಅಂತೂ ಇಂತೂ ಗ್ರೀನ್ ಸಿಗ್ನಲ್ ಸಿಕ್ಕಿದೆ.ಬಹುಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಟನಲ್
ಬೆಂಗಳೂರು,ಮಾ.4- ಒಳಮೀಸಲಾತಿ ಅನ್ವಯ ಶೇ.56ರ ಮೀಸಲಾತಿಯಡಿಯಲ್ಲೇ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಇಲ್ಲದಿದ್ದರೆ ಮುಂದೆ ಆಗುವ ಎಲ್ಲಾ ಅನಾಹುತಕ್ಕೆ ಕಾಂಗ್ರೆಸ್ ಸರ್ಕಾರ ಕಾರಣವಾಗ
ಲಂಡನ್, ಮಾ. 4 (ಪಿಟಿಐ) ಇಂಗ್ಲೆಂಡ್ನ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ಆಶ್ಮೋಲಿಯನ್ ವಸ್ತುಸಂಗ್ರಹಾಲಯದಲ್ಲಿದ್ದ 16ನೇ ಶತಮಾನದ ಕಂಚಿನ ವಿಗ್ರಹವನ್ನು ಭಾರತಕ್ಕೆ ಹಿಂತಿರುಗಿಸಿದೆ. ತಮಿಳುನಾಡಿನ ದೇವಾಲಯಕ್ಕೆ ಸೇರಿದ ಸಂತ ತ
ಮುಂಬೈ,ಮಾ. 4 (ಪಿಟಿಐ) ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯಿಂದಾಗಿ ಕನ್ನಡದ ಖ್ಯಾತ ಚಿತ್ರ ನಟ ಯಶ್ ನಟಿಸಿರುವ ಬಹು ನಿರೀಕ್ಷಿತ ಚಿತ್ರ ಟಾಕ್ಸಿಕ್ ಚಿತ್ರ ಬಿಡುಗಡೆ ದಿನಾಂಕವನ್ನು ಜೂನ್ 4 ಕ್ಕೆ ಮುಂದೂಡಲಾಗಿದ
ದುಬೈ, ಮಾ. 4 (ಎಪಿ) ಇರಾನ್ನ ರಾಜಧಾನಿಯಲ್ಲಿ ಇಂದು ಬೆಳಿಗ್ಗೆ ಸ್ಫೋಟಗಳ ಸದ್ದು ಕೇಳಿಬಂದಿದ್ದು, ಇರಾನ್ ಪರಮಾಣು ತಾಣದ ಮೇಲೆ ದಾಳಿ ನಡೆಸಿ, ಗಲ್್ಫ ಪ್ರದೇಶದಾದ್ಯಂತ ಇಸ್ಲಾಮಿಕ್ ಗಣರಾಜ್ಯವು ಪ್ರತೀಕಾರದ ದಾಳಿ ನಡೆಸಿದ ನಂತರ ಅ
ಚಿಕ್ಕಬಳ್ಳಾಪುರ, ಫೆ.4- ವಿಶ್ವವಿಖ್ಯಾತ ಪ್ರವಾಸಿ ತಾಣ ನಂದಿ ಬೆಟ್ಟದಲ್ಲಿ ಸಂಜೆ ಅಕಸಿಕ ಬೆಂಕಿ ಕಾಣಿಸಿಕೊಂಡು ಗಿರಿಧಾಮದ ಸುತ್ತಲಿನ ಹತ್ತಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾದ ಘಟನೆ ಸಂಭವಿಸಿದ್ದು ಇದು ಕಿಡಿಗೇಡಿಗಳ ಕೃ
ಬೆಂಗಳೂರು,ಮಾ.4- ಮಧ್ಯಪ್ರಾಚ್ಯದಲ್ಲಿ ಇರಾನ್ ದೇಶದ ಮೇಲೆ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಸತತ ದಾಳಿಯ ಪರಿಣಾಮ ಕರ್ನಾಟಕದ ಆರ್ಥಿಕತೆಯ ಮೇಲೆ ವ್ಯಾಪಕ ಪರಿಣಾಮ ಬೀರುವ ಸಾಧ್ಯತೆ ಇದೆ. ಇರಾಕ್ ಮೇಲೆ ಇನ್ನು
ಬೆಂಗಳೂರು, ಮಾ.4- ಸಾಲವೇ ಎಲ್ಲದಕ್ಕೂ ವಾಮಮಾರ್ಗ ಎಂದುಕೊಂಡಿರುವ ಈ ಶತಮಾನದ ನಕಲಿ ಅರ್ಥ ಶಾಸ್ತ್ರಜ್ಞ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ
ಬೆಂಗಳೂರು,ಮಾ.4- ಕೇತುಗ್ರಸ್ಥ ಚಂದ್ರಗ್ರಹಣ ಮೋಕ್ಷಗೊಂಡ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ದೇವಾಲಯಕ್ಕೆ ಭಕ್ತರ ದಂಡೇ ಹರಿದು ಬಂದು ಪೂಜೆ ಸಲ್ಲಿಸಿದ್ದಾರೆ.ವರ್ಷದ ಮೊದಲ ಕೇತುಗ್ರಸ್ಥ ಚಂದ್ರಗ್ರಹಣ ಹಿನ್ನೆಲೆಯಲ್ಲಿ ರಾಜಧಾನಿ
ಚಿಕ್ಕಮಗಳೂರು, ಮಾ.4- ಇರಾನ್ ಮತ್ತು ಇಸ್ರೇಲ್ ನಡುವಿನ ತೀವ್ರ ಸಂಘರ್ಷದಿಂದ ಮಧ್ಯಪ್ರಾಚ್ಯದಲ್ಲಿ ದಾಳಿ, ಪ್ರತಿದಾಳಿಗಳು ಮುಂದುವರೆದಿದ್ದು, ಈ ನಡುವೆ ಬದುಕು ಕಟ್ಟಿಕೊಳ್ಳಲು ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕನೊಬ್ಬ ನ
ನಿತ್ಯ ನೀತಿ : ಜವಾಬ್ದಾರಿಗಳ ಹೊರೆ ಹೊತ್ತವನಿಗೆ ತೊಂದರೆಗಳ ಬರೆ ಬೀಳುವುದು ಸಹಜ. ಅಡೆತಡೆಗಳಲ್ಲಿ ಏಳು ಬೀಳುಗಳಲ್ಲಿ ಹೊಸತು ಕಲಿತು ಗೆಲುವಿನ ಶಿಖರ ಏರಬೇಕೇ ಹೊರತು, ತೊಂದರೆಗಳಿಗೆ ಹೆದರಿ ಸೋಲು ಒಪ್ಪಿಕೊಳ್ಳಬಾರದು. ಪಂಚಾಂಗ : ಬು
ನವದೆಹಲಿ, ಮಾ.3- ಇರಾನ್-ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. ಸಂಭಾವ್ಯ ವಾಯುಪ್ರದೇಶಗಳ
ಬೆಂಗಳೂರು, ಮಾ.3- ಜಿಬಿಎ ವಿದ್ಯಾರ್ಥಿಗಳ ಶುಲ್ಕ ಮರುಪಾವತಿ ವಿಚಾರದಲ್ಲಿ ಮಾಡುತ್ತಿರುವ ವಿಳಂಬದಿಂದ 2,600ಕ್ಕೂ ಹೆಚ್ಚು ಮಕ್ಕಳಿಗೆ ಸಂಕಷ್ಟ ಎದುರಾಗಿದೆ.ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ವಾಸಿಸುವ ಬಡ
ಬೆಂಗಳೂರು, ಮಾ.3- ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಜನ ಸಾಮಾನ್ಯರಿಗೆ ಮತ್ತೊಂದು ಬರೆ ಬೀಳಲಿದ್ದು, ಖಾಸಗಿ ಶಾಲೆಗಳು ಶೈಕ್ಷಣಿಕ ಶುಲ್ಕವನ್ನು ಗಣನೀಯವಾಗಿ ಹೆಚ್ಚಳ ಮಾಡಲು ಮುಂದಾಗಿವೆ. ವಾರ್ಷಿಕವಾಗಿ ಶೇ. 8ರಿಂದ 10 ರಷ್ಟು ಶ
ಬೆಂಗಳೂರು,ಮಾ.3- ಉಳ್ಳವರು ಗ್ಯಾರಂಟಿಗಳನ್ನು ಬಡವರಿಗೆ ಬಿಟ್ಟುಕೊಡುವಂತೆ ಕರೆ ನೀಡಲು ಮುಂದಾಗಿರುವ ರಾಜ್ಯ ಸರ್ಕಾರ ಇದೀಗ ಬಜೆಟ್ನಲ್ಲಿ ಇಂಧನದ ಮಾರಾಟ ಮೇಲಿನ ಸೆಸ್ ಹೆಚ್ಚಳ ಮಾಡಲು ಮುಂದಾಗಿದೆ. ಮಹತ್ವಕಾಂಕ್ಷೆಯ 5 ಗ್ಯಾರಂಟ
ಬೆಂಗಳೂರು,ಮಾ.3-ಮನೆಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಾದನಾಯಕನ ಹಳ್ಳಿ ಠಾಣೆ ಪೊಲೀಸರು ಬಂಧಿಸಿ 19 ಲಕ್ಷ ನಗದು ಸೇರಿದಂತೆ 1.40 ಕೋಟಿ ರೂ.ಮೌಲ್ಯದ 711 ಗ್ರಾಂ ಚಿನ್ನಭರಣ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಮಂಡ್
ಬೆಂಗಳೂರು,ಮಾ.3-ಕ್ಷುಲ್ಲಕ ಕಾರಣಕ್ಕೆ ಇಬ್ಬರು ದುಷ್ಕರ್ಮಿಗಳು ಸೇರಿಕೊಂಡು ಯುವಕನನ್ನು ಡ್ರ್ಯಾಗರ್ನಿಂದ ಇರಿದು ಕೊಲೆ ಮಾಡಿರುವ ದಾರುಣ ಘಟನೆ ಬಸವೇಶ್ವರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ.ಕೊಲೆಯಾದ
ಟೆಹ್ರಾನ್, ಮಾ.3- ಅಮೆರಿಕ ಹಾಗೂ ಇಸ್ರೇಲ್ ಸೇನೆಗಳ ಇರಾನ್ ಮೇಲಿನ ಮುಂದುವರೆದ ಸೇನಾ ಕಾರ್ಯಾಚರಣೆಗೆ 700 ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸ್ವತಃ ಅಮೆರಿಕ ಮೂಲದ ಮಾನವ ಹಕ್ಕುಗಳ ಕಾರ್ಯಕರ್ತರ ಸುದ್ದಿ ಸಂಸ್ಥೆಯೇ
ಬೆಂಗಳೂರು,ಮಾ.3-ಅಪಾರ್ಟ್ಮೆಂಟ್ನಲ್ಲಿ ಸಭ್ಯರಂತೆ ವಾಸಿಸುತ್ತ ಡ್ರಗ್ಸ್ ದಂಧೆಯಲ್ಲಿ ತೊಡಗಿ ಸಿಕೊಂಡಿದ್ದ ಜೋಡಿ ಡ್ರಗ್ ಪೆಡ್ಲರ್ಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಸಿಸಿಬಿ ಪೊಲೀಸರು, ಫ್ಲಾಟ್ನಲ್ಲಿ ಅಡಗಿಸಿಟ್ಟಿ
ಬೆಂಗಳೂರು, ಮಾ.3- ಅಮೆರಿಕ-ಇಸ್ರೇಲ್ ದಾಳಿ ಹಿನ್ನೆಲೆಯಲ್ಲಿ ಇರಾನ್ ಪರಿಸ್ಥಿತಿ ತೀವ್ರ ಉದ್ವಿಗ್ನಗೊಂಡು ವಾಯುಪ್ರದೇಶ ಮುಚ್ಚಲ್ಪಟ್ಟ ಕಾರಣ ಅಬುಧಾಬಿಯಲ್ಲಿ ಸಿಲುಕಿದ್ದ ಸುಮಾರು 213 ಕನ್ನಡಿಗರು ನಿನ್ನೆ ರಾತ್ರಿ ಸುರಕ್ಷಿತವ
ಬೆಂಗಳೂರು, ಮಾ.3- ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣಾ ಮೀಸಲಾತಿ ಪಟ್ಟಿ ಸಿದ್ದಗೊಂಡಿದ್ದು, ಇಂದು ಸಂಜೆ ಇಲ್ಲವೇ ನಾಳೆ ಅಂತಿಮ ಪಟ್ಟಿ ಬಿಡುಗಡೆಯಾಗಲಿದೆ.5 ನಗರ ಪಾಲಿಕೆಗಳ 369 ವಾರ್ಡ್ಗಳ ಮೀಸಲಾತಿ ಪಟ್ಟಿ ಯನ್ನು ಸಿದ್ಧ
ಬೆಂಗಳೂರು,ಮಾ.3- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮದೇ ಪಕ್ಷದ ಶಾಸಕರ ಮೇಲೆ ನಂಬಿಕೆ ಇಲ್ಲದ ಕಾರಣ ಅವರ ಚಲನವಲನಗಳ ಬಗ್ಗೆ ಗುಪ್ತಚರ ವಿಭಾಗದ ಮೂಲಕ ಮಾಹಿತಿ ಕಲೆ ಹಾಕಲು ಮುಂದಾಗಿರಬಹುದೆಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವ
ದುಬೈ,ಮಾ.2-ಹಿಜ್ಬೊಲ್ಲಾ ವಿರುದ್ಧ ದಾಳಿ ಮುಂದುವರಿಸಿರುವ ಇಸ್ರೇಲಿ ಸೇನೆ ದಕ್ಷಿಣ ಲೆಬನಾನ್ಗೆ ನುಗ್ಗಿದೆ.ಹಿಜ್ಬೊಲ್ಲಾ ಉಗ್ರಗಾಮಿಗಳೊಂದಿಗೆ ಹೋರಾಟದ ನಡುವೆ ಲೆಬನಾನ್ನಲ್ಲಿ ನಮ ಸೈನಿಕರು ಕಾರ್ಯಾಚರಣೆ ನಡೆಸುತ್ತಿದೆ ಎಂದ
ಬೆಂಗಳೂರು,ಮಾ.3- ಪ್ರಸಕ್ತ 2025-26ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ-ಪರೀಕ್ಷೆ 1ಕ್ಕೆ ಹಾಜರಾಗುವ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತನ್ನ ಜಾಲತಾಣದ ಶಾಲಾ ಲಾಗಿನ
ಬೆಂಗಳೂರು, ಮಾ.3- ಫೋನ್ ಕದ್ದಾಳಿಕೆ ಆರೋಪಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರನ್ನು ಬಿಜೆಪಿಗೆ ಸೆಳೆಯುವ ಪ್ರಯತ್ನ ಫಲ ನೀಡುವುದಿಲ್ಲ. ರಾಜ್ಯದಲ್ಲಿ ಬಾಕಿ ಉಳಿದ ಅವಧಿ
ಬೆಂಗಳೂರು,ಮಾ.3- ಕೋಳಿ ಮತ್ತು ಮಾಂಸ ಮಳಿಗೆಗಳ ಮೇಲೆ ವಿಶೇಷ ತಪಾಸಣೆ ಮಾಡುತ್ತಿರುವ ಪಾಲಿಕೆ ಅಧಿಕಾರಿಗಳು ಸ್ವಚ್ಚತೆ ಕಾಪಾಡಿಕೊಳ್ಳದವರ ವಿರುದ್ಧ ದಂಡ ಪ್ರಯೋಗ ಮಾಡುತ್ತಿದೆ. ಯಲಹಂಕ ಉಪನಗರ ವ್ಯಾಪ್ತಿಯ ಕೋಳಿ ಮತ್ತು ಮಾಂಸ ಮಾರಾಟ
ಬೆಂಗಳೂರು,ಮಾ.3- ಉಗ್ರ ಹಿಂದೂತ್ವದ ಮೂಲಕವೇ ರಾಜ್ಯಾದ್ಯಂತ ಮನೆಮಾತಾಗಿರುವ ಕೇಂದ್ರದ ಮಾಜಿ ಸಚಿವ ಹಾಗೂ ಉತ್ತರಕನ್ನಡ ಜಿಲ್ಲೆಯ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಬಗ್ಗೆ ಮತ್ತೆ ಸಕ್ರೀಯ ರಾಜಕರಾಣಕ್ಕೆ ಮರಳುವ ಮೂಲಕ ತಮ ಎರಡನೇ ರ
ಬೆಂಗಳೂರು, ಮಾ.3- ಇರಾನ್ ಅಧ್ಯಕ್ಷ ಆಯಾತೊಲ್ಲಾ ಆಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ನಿಗಾ ವಹಿಸುವ ಪರಿಸ್ಥಿತಿ ಸದ್ಯಕ್ಕೆ ಕಂಡು ಬಂದಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್
ಮುಂಬೈ, ಮಾರ್ಚ್ 3 (ಪಿಟಿಐ) ಕೇರಳವನ್ನು ಮೀರಿ ದೇಶಾದ್ಯಂತ ವ್ಯಾಪಿಸಿರುವ ಹೆಚ್ಚು ದೊಡ್ಡ ದುಷ್ಟತನವನ್ನು ಬಹಿರಂಗಪಡಿಸಲು ಬಯಸಿದ್ದರಿಂದ, ಧಾರ್ಮಿಕ ಮತಾಂತರದ ಬಗ್ಗೆ 2023 ರಲ್ಲಿ ಬಿಡುಗಡೆಯಾದ ವಿವಾದಾತ್ಮಕ ಚಲನಚಿತ್ರ ದಿ ಕೇರಳ ಸ್
ಟೆಹ್ರಾನ್, ಮಾ.3- (ಎಪಿ) ಇರಾನಿನ ಮಾಧ್ಯಮಗಳು ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ಅವರ ಪತ್ನಿ ಮನ್ಸೌರೆಹ್ ಖೋಜಸ್ತೆ ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡಿವೆ. ಖಮೇನಿ ಕಚೇರಿಯ ಮೇಲೆ ನಡೆದ ದಾಳಿಯಿಂದ ಅವರು ಕೋಮಾದಲ್ಲಿದ್
ನವದೆಹಲಿ, ಮಾ. 3 (ಪಿಟಿಐ) ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಗ್ಗೆ ಮೋದಿ ಸರ್ಕಾರದ ಮೌನ ತಟಸ್ಥವಲ್ಲ, ಬದಲಾಗಿ ಪದತ್ಯಾಗವಾಗಿದೆ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸ
ಭೋಪಾಲ್, ಮಾ.3- (ಪಿಟಿಐ) ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) 100 ವರ್ಷಗಳ ಪ್ರಯಾಣವನ್ನು ದಾಖಲಿಸುವಶತಕ್ ಸಂಘ್ ಕೆ 100 ವರ್ಷ (2026) ಹಿಂದಿ ಚಲನಚಿತ್ರವನ್ನು ಮಧ್ಯಪ್ರದೇಶದ ಬಿಜೆಪಿ ಸರ್ಕಾರ ಮನರಂಜನಾ ತೆರಿಗೆ ಮುಕ್ತ
ಶ್ರೀನಗರ, ಮಾ. 3 (ಪಿಟಿಐ) ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಣಿವೆಯಾದ್ಯಂತ ನಡೆದ ಬೃಹತ್ ಪ್ರತಿಭಟನೆಗಳ ನಂತರ ಇಂದು ಕೂಡ ಕಾಶ್ಮೀರದಲ್ಲಿ ಕಠಿಣ ನಿರ್ಬಂಧಗಳನ್ನು ವಿಧಿಸಲಾಗಿದೆ. ಮುನ್
ಬೆಂಗಳೂರು,ಮಾ.3- ನಗರದಲ್ಲಿ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಅವರ ಪತ್ನಿ ಸಜೀವ ದಹನವಾಗಿರುವ ದಾರುಣ ಘಟನೆ ಸುಬ್ರಹಣ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ಗಾಯತ್ರಿನಗರದ ನಿವಾಸ
ಬೆಂಗಳೂರು,ಮಾ.3- ಹೋಳಿ ಹುಣ್ಣಿಮೆಯ ದಿನವಾದ ಇಂದು ಗೋಚರಿಸಲಿರುವ ವರ್ಷದ ಮೊದಲ ಚಂದ್ರಗ್ರಹಣ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ದೇವಾಲಯಗಳು ಬಂದ್ ಆಗಲಿದ್ದು, ಗ್ರಹಣ ಮೋಕ್ಷ ನಂತರ ನಡೆಯಲಿರುವ ಪೂಜೆಗಳಿಗಾ
ಬೆಂಗಳೂರು,ಮಾ.2- ಅಪ್ರಾಪ್ತೆ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆಪೋಕ್ಸೊ ದಾಖಲಾಗಿರುವ ಹಿನ್ನೆಲೆ ವಿಚಾರಣೆಗೆ ಹಾಜರಾಗುವಂತೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಹಲ್ರೋಜಾ ಗ್ರಾಮದ ಯಮನೂರಪ್ಪ ಮುತ್ಯಾ ಮಠದ ಪೀಠಾಧ
ಬೆಂಗಳೂರು,ಮಾ.2- ಬಾಡಿಗೆ ಮನೆಯೊಂದರಲ್ಲಿ ವ್ಯಕ್ತಿಯ ಕೊಳೆತ ಶವ ಪತ್ತೆಯಾದ ಪ್ರಕರಣವನ್ನು ಭೇದಿಸಿದ ಬಾಗಲಗುಂಟೆ ಠಾಣೆ ಪೊಲೀಸರು ಸಹನಟಿ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಸಹನಟಿ, ಶಿವಮೊಗ್ಗ ಮೂಲದ ಬಿಂದೂ (31), ಈಕೆಯ ಸ್ನೇಹಿ
ಬೆಂಗಳೂರು,ಮಾ.2- ರಾಜ್ಯದ ಪ್ರತಿಯೊಂದು ಆಗುಹೋಗುಗಳು ಹಾಗೂ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಡುವ ಗುಪ್ತಚರ ವಿಭಾಗ ದುರುಪಯೋಗವಾಗುತ್ತಿದೆಯೇ?! ಏಕೆಂದರೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ಮಾಡಿರುವ ಆರೋಪಕ್ಕೆ ಪುಷ
ಮೈಸೂರು : ಕೊಲ್ಲಿ ಪ್ರದೇಶದಲ್ಲಿ ಉಂಟಾಗಿರುವ ಉದ್ವಿಗ್ನತೆಯಲ್ಲಿ ಸಿಲುಕಿಕೊಂಡಿರುವ ಎಲ್ಲಾ ಕನ್ನಡಿಗರನ್ನು ಸುರಕ್ಷಿತವಾಗಿ ವಾಪಸ್ ಕರೆತರಲು ಕೇಂದ್ರ ಸರಕಾರ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂದು ಕೇಂದ್ರದ ಬೃಹತ್ ಕೈಗಾರಿ
ಬೆಂಗಳೂರು,ಮಾ.2-ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಹಂಪ್ಸ್ ಗಮನಿಸದೆ ಚಲಾಯಿಸಿದ್ದರಿಂದ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಖಾಸಗಿ ಕಂಪನಿಯೊಂದರ ಅಸೋಸಿಯೇಟ್ ಮ್ಯಾನೇಜರ್ ಮೃತಪಟ್ಟಿರುವ ಘಟನೆ ದೇವನಹಳ್ಳಿ ಸಂಚಾರಿ ಪೊಲ
ಟೆಹ್ರಾನ್,ಮಾ.2- ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ತೀವ್ರಗೊಂಡಿರುವ ಸಮಯದಲ್ಲಿ ಮತ್ತೊಂದು ಭಾರೀ ದುರಂತ ನಡೆದಿದೆ. ಕುವೈತ್ನ ವಾಯುಪ್ರದೇಶದಲ್ಲಿ ಶತ್ರು ರಾಷ್ಟ್ರದ ಅತ್ಯಾಧುನಿಕ ಎಫ
ಬೆಂಗಳೂರು,ಮಾ.2- ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷವು ತಾರಕಕ್ಕೇರಿರುವ ಬೆನ್ನಲ್ಲೇ, ಮಧ್ಯಪ್ರಾಚ್ಯ ರಾಷ್ಟ್ರಗಳ ಆಕಾಶ ಮಾರ್ಗದಲ್ಲಿ ಭದ್ರತಾ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯ ಕೆಂಪೇಗೌಡ ವ
ದುಬೈ,ಮಾ.2- (ಎಪಿ) ಹಿಜ್ಬೊಲ್ಲಾ ಇಸ್ರೇಲ್ ಮೇಲೆ ದಾಳಿ ಮಾಡಿದ ನಂತರ ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ವಾಯುದಾಳಿಗೆ ಕನಿಷ್ಠ 31 ಜನರನ್ನು ಕೊಂದಿವೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಅಮೆರಿಕಾ ಮತ್ತು ಇಸ್ರೇಲ್
ನ್ಯೂಯಾರ್ಕ್,ಮಾ.2- ಇರಾನ್ ಕೊಲ್ಲಿಯ ಸುತ್ತಲಿನ ಅಮೆರಿಕ ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆಸಿದ ಪರಿಣಾಮ ಜಾಗತಿಕ ಇಂಧನ ಪೂರೈಕೆ ಸರಪಳಿಯಲ್ಲಿ ಅಡ್ಡಿ ಉಂಟಾಗಿ ಇಂದು ತೈಲ ಬೆಲೆಗಳು ತೀವ್ರವಾಗಿ ಏರಿಕೆಯಾಗಿದೆ. ಇರಾನ್ ಮತ್ತು ಮಧ
ನವದೆಹಲಿ,ಮಾ.2- ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸುತ್ತಿರುವ ಜಂಟಿ ದಾಳಿಯ ನಂತರ ಭಾರತದಲ್ಲಿ ಸಂಭವನೀಯ ಹಿಂಸಾಚಾರ ನಡೆಯುವ ಸಾಧ್ಯತೆ ಇರುವ ಕಾರಣ, ಕೂಡಲೇ ಇದರ ಬಗ್ಗೆ ಬಿಗಿಯಾದ ತುರ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಕೇಂದ
ಬೆಂಗಳೂರು,ಮಾ.2- ರಾಜ್ಯ ಸರ್ಕಾರ ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ ಅನುಷ್ಠಾನ ಮಾಡುವ ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸಲಹೆ ಮಾಡಿದ್ದಾರೆ. ಸುದ್ದಿಗಾರರೊಂ
ನವದೆಹಲಿ, ಮಾ. 2: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇರಾನ್ ಮೇಲಿನ ದಾಳಿಯನ್ನು ನಿಲ್ಲಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತ್ಯಾನಹು ಅವರಿಗ
ಬೆಂಗಳೂರು,ಮಾ.2- ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜಕೀಯ ಜೀವನ ಪ್ರವೇಶಿಸಿ 50 ವರ್ಷ ಭರ್ತಿಯಾದ ಹಿನ್ನೆಲೆಯಲ್ಲಿ ಸಿದ್ದರಾಮೋತ್ಸವ ಮಾದರಿಯಲ್ಲಿ ಬೃಹತ್ ಸಮಾವೇಶ ನಡೆಸುವುದಕ್ಕೆ ರಾಜ್ಯ ಬಿಜೆಪಿ ಮುಂದಾಗಿದ್ದು. ಈ ಮ
ಮುಂಬೈ, ಮಾ.2- ಇರಾನ್, ಅಮೆರಿಕ ಮತ್ತು ಇಸ್ರೇಲ್ ನಡುವಿನ ಹೆಚ್ಚುತ್ತಿರುವ ಉದ್ವಿಗ್ನತೆಗಳು ದಲಾಲ್ ಸ್ಟ್ರೀಟ್ನಲ್ಲಿ ವ್ಯಾಪಕ ಮಾರಾಟಕ್ಕೆ ಕಾರಣವಾಗಿ ಇಂದು ಭಾರತೀಯ ಮಾರುಕಟ್ಟೆಗಳು ಭಾರಿ ಹಿನ್ನೆಡೆಗೆ ಒಳಗಾಗಿವೆ. ಮಾತ್ರ
ಮೆಲ್ಬೋರ್ನ್,ಮಾ. 2- ನಾಳೆ ಚಂದ್ರನು ಭೂಮಿಯ ನೆರಳಿನ ಮೂಲಕ ನೇರವಾಗಿ ಹಾದುಹೋಗಲಿದ್ದು, ಸಂಪೂರ್ಣ ಚಂದ್ರಗ್ರಹಣವನ್ನು ಸೃಷ್ಟಿಸಲಿದೆ. ನಾಳೆ ಸಂಜೆ, ಪ್ರಕಾಶಮಾನವಾದ ಮತ್ತು ಸುತ್ತಿನ ಹುಣ್ಣಿಮೆಯ ಮೇಲೆ ಕಪ್ಪು ನೆರಳು ಹರಡಲು ಪ್ರಾ
ಬೈರೂತ್, ಮಾ.2- ಆಯತೊಲ್ಲಾ ಅಲಿ ಖಮೇನಿ ಹತ್ಯೆಗೆ ಪ್ರತೀಕಾರವಾಗಿ ಇಸ್ರೇಲ್ ಮೇಲೆ ಇರಾನ್ ಬೆಂಬಲಿತ ಪಡೆಗಳು ಡ್ರೋನ್ ಹಾಗೂ ಕ್ಷಿಪಣಿ ದಾಳಿ ನಡೆಸಿವೆ.ಇರಾನ್ ಬೆಂಬಲಿತ ಬಂಡುಕೋರ ಸಂಘಟನೆ ಹಿಜ್ಬುಲ್ಲಾ ತಡರಾತ್ರಿ ದಾಳಿ ನಡೆ
ನಿತ್ಯ ನೀತಿ : ಯಾರಿಗೂ ಭಯಪಡಬೇಡಿ, ತಡವಾದರೂ ಎಲ್ಲರನ್ನೂ ಪ್ರೀತಿಸಿ ಮತ್ತು ಗೌರವಿಸಿ…. ನೀವು ಯಾವುದನ್ನು ಆಯ್ಕೆ ಮಾಡಿಕೊಂಡರು ಕೊನೆಯಲ್ಲಿ ಒಳ್ಳೆಯದು ಮಾತ್ರ ಯಾವಾಗಲೂ ಗೆಲ್ಲುತ್ತದೆ, ಸತ್ಯ ಮಾತ್ರ ನಿಲ್ಲುತ್ತದೆ. ಪಂಚಾಂಗ : ಸ
ಬೆಂಗಳೂರು, ಮಾ.1- ಸಿಲಿಕಾನ್ ಸಿಟಿಯ ಸಸ್ಯಕಾಶಿ ಎಂದೇ ಖ್ಯಾತಿ ಪಡೆದಿರುವ ಲಾಲ್ಬಾಗ್ ಮತ್ತೊಮೆ ಚರ್ಚೆಯ ಕೇಂದ್ರಬಿಂದುವಾಗಿದೆ. ಈಗಾಗಲೇ ನಾಲ್ಕು ಪ್ರವೇಶ ದ್ವಾರಗಳ ಮೂಲಕ ಸಾರ್ವಜನಿಕರಿಗೆ ಪ್ರವೇಶ ಕಲ್ಪಿಸಿರುವ ತೋಟಗಾರಿಕಾ ಇ
ಬೆಂಗಳೂರು, ಮಾ.1- ಮೂವರು ಶಾಸಕರು ಸೇರಿದಂತೆ ಸಾವಿರಾರು ಮಂದಿ ದುಬೈನಲ್ಲಿ ಸಿಲುಕಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ, ಕೇರಳ ಸೇರಿದ
ಬೆಂಗಳೂರು, ಮಾ.1- ಇರಾನ್-ಇಸ್ರೇಲ್ ಸಂಘರ್ಷದಿಂದ ದುಬೈನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಲುಕಿದ್ದು, ಅವರನ್ನು ಸುರಕ್ಷಿತವಾಗಿ ಕರೆತರಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿ
ಮಧುಗಿರಿ, ಮಾ.1- ದೇವರು ಕೊಟ್ಟರೂ ಪೂಜಾರಿ ಕೊಡನು ಎಂಬ ಗಾದೆಯಂತೆ ರೈತರ ರಾಗಿಗೆ ಸರ್ಕಾರ ಸಂಪೂರ್ಣ ಬೆಂಬಲ ಬೆಲೆ ನೀಡಿದರೂ ಈ ರಾಗಿ ತೂಗುವ ಸಿಬ್ಬಂದಿಗಳು ರೈತರ ರಾಗಿಗೆ ಇಲಿಯಂತೆ ಕನ್ನ ಹಾಕುತ್ತಿದ್ದು 1 ಮೂಟೆಗೆ 50.2 ಕೆಜಿ ಇರಬೇಕಿದ್
ಬೆಂಗಳೂರು,ಮಾ.1- ನಗರದ ಹೊರವಲಯದಲ್ಲಿ ಬೆಳ್ಳಂಬೆಳಗ್ಗೆ ಬೃಹತ್ ಹಾಸಿಗೆ, ಸೋಫ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಮುಗಿಲೆತ್ತರಕ್ಕೆ ದಟ್ಟ ಹೊಗೆ ಆವರಿಸಿದ್ದರಿಂದ ಸುತ್ತಮುತ್ತಲಿನ ನಾಗರಿಕರು ಆತಂಕಗೊಂಡಿ
ನವದೆಹಲಿ,ಮಾ.1- ಚುಟುಕು ವಿಶ್ವಕಪ್ ಟೂರ್ನಿಯಲ್ಲಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುವಲ್ಲಿ ವಿಫಲರಾಗಿರುವ ಬೆನ್ನಲ್ಲೇ ಶ್ರೀಲಂಕಾದ ಮುಖ್ಯ ತರಬೇತುದಾರ ಸನತ್ ಜಯಸೂರ್ಯ ಅವರು ತಮ ಸ್ಥಾನದಿಂದ ಕೆಳಗಿಳಿಯುವ ಸೂಚನೆ ನೀಡಿದ
ಬೆಂಗಳೂರು, ಮಾ.1- ಡ್ರಗ್ಸ್ ನೀಡಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಅಮೃತಹಳ್ಳಿ ಠಾಣೆ ಪೊಲೀಸರು ಇನ್ನೂ ಮೂವರನ್ನು ಬಂಧಿಸಿದ್ದಾರೆ. ಈ ಕೃತ್ಯಕ್ಕೆ ಪ್ರತ್ಯಕ್ಷ ಹಾಗೂ ಪರೋಕ್
ಬೆಂಗಳೂರು,ಮಾ.1- ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಇಸ್ರೇಲ್, ಯುಎಇ, ಇರಾನ್, ಖತಾರ್ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಸ
ಬೆಂಗಳೂರು,ಮಾ.1- ಇರಾನ್-ಇಸ್ರೇಲ್ ಯುದ್ಧದ ಹಿನ್ನೆಲೆ ಇರಾನ್ ವಾಯುಪ್ರದೇಶ ತಾತ್ಕಾಲಿಕವಾಗಿ ಮುಚ್ಚಿರುವುದರಿಂದ ಗಲ್ಫ್ ರಾಷ್ಟ್ರಗಳಲ್ಲಿ ಅನೇಕರ ಕನ್ನಡಿಗರು ಸಿಲುಕಿಕೊಂಡಿದ್ದಾರೆ. ಪ್ರವಾಸಕ್ಕೆಂದು ತೆರಳಿದ್ದ ಬಳ್ಳಾರ
ಬೆಂಗಳೂರು,ಮಾ.1- ಇರಾನ್-ಇಸ್ರೇಲ್ ಸಂಘರ್ಷದ ಉದ್ವಿಗ್ನತೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಅಸ್ಥಿರತೆ ಹೆಚ್ಚಾಗಿದ್ದು, ಚಿನ್ನ ಮತ್ತು ಬೆಳ್ಳಿ ಬೆಲೆಗಳು ಭರ್ಜರಿ ಏರಿಕೆ ಕಂಡಿವೆ. ವಾರಾಂತ್ಯದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ
ಬೆಂಗಳೂರು,ಮಾ.1- ರಸ್ತೆಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಹಾವೇರಿಯ ತಡಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. ಹಾವೇರಿ ನಗರದ
ಬೆಂಗಳೂರು, ಮಾ.1-ಇರಾನ್ ಮತ್ತು ಇಸ್ರೆಲ್ ನಡುವಿನ ಯುದ್ಧದಿಂದಾಗಿ ದುಬೈ ಸೇರಿದಂತೆ ವಿವಿಧ ವಿದೇಶಿ ವಿಮಾನ ನಿಲ್ದಾಣದಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ ಕುರಿತಂತೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರೊ
ಬೆಂಗಳೂರು,ಮಾ.1- ಇರಾನ್-ಇಸ್ರೇಲ್ ನಡುವಿನ ಉದ್ವಿಗ್ನ ಪರಿಸ್ಥಿತಿ ಮತ್ತು ಅಮೆರಿಕಾ-ಇಸ್ರೇಲ್ ಸಂಯುಕ್ತ ದಾಳಿಗಳ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯದ ವಾಯುಪ್ರದೇಶಗಳು (ಇರಾನ್, ಇರಾಕ್, ಇಸ್ರೇಲ್, ಜೋರ್ಡಾನ್, ಕುವೈತ್,
ನವದೆಹಲಿ,ಮಾ.1- ಟೆಹ್ರಾನ್-ಇರಾನ್ ಮೇಲೆ ಇಸ್ರೇಲ್-ಅಮೆರಿಕ ಜಂಟಿ ಕಾರ್ಯಚರಣೆಯಿಂದಾಗಿ ಈಗಾಗಲೇ ಇರಾನ್ ಸುಪ್ರೀಂ ಲೀಡರ್ ಆಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದು, ಮಧ್ಯಪ್ರಾಚ್ಯದಲ್ಲಿ ಮತ್ತೊಂದು ಯುದ್ದ ಆರಂಭವಾಗಿದೆ. ಇ
ಬ್ರೂಸೆಲ್ಸ್ , ಮಾ.1- ಇರಾನ್ನ ಸರ್ವೋಚ್ಛ ನಾಯಕ ಖಮೇನಿ ಹತ್ಯೆಗೆ ಇರಾನ್ ನಲ್ಲೇ ಬಹುತೇಕರು ಸಂಭ್ರಮಾಚರಣೆ ಮಾಡಿದ್ದಾರೆ. ಜಾಗತಿಕ ನಾಯಕರು ಎಚ್ಚರಿಕೆಯಿಂದ ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. ಇರಾನ್ನ ಸರ್ಕಾರಿ ಮಾಧ್ಯಮ ಭಾನ
ದುಬೈ, ಮಾ.1- ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಪ್ರಮುಖ ದಾಳಿಯಲ್ಲಿ ಇರಾನಿನ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ ಬಳಿಕ ಇಸ್ಲಾಮಿಕ್ ಗಣರಾಜ್ಯದ ಭವಿಷ್ಯದ ಬಗ್ಗೆ ಹಲವು ಪ್ರಶ್ನೆಗಳೆದ್ದಿವೆ. ಇರಾನ್ನ ಇಬ್ಬ
ವಾಷಿಂಗ್ಟನ್, ಮಾ.1- ಇತಿಹಾಸದ ಅತ್ಯಂತ ಕ್ರೂರ ವ್ಯಕ್ತಿಗಳಲ್ಲಿ ಒಬ್ಬನಾಗಿದ್ದ ಖಮೇನಿಯ ಉಸಿರು ನಿಂತಿದೆ. ಇದು ಇರಾನ್ನ ಜನತೆಗೆ ಸಂದ ನ್ಯಾಯವಷ್ಟೇ ಅಲ್ಲ, ಎಲ್ಲ ಮಹಾನ್ ಅಮೇರಿಕನ್ನರು, ಖಮೇನಿ ಮತ್ತು ಅವರ ರಕ್ತಪಿಪಾಸು ಗ್ಯಾಂ
ನಾಗಪುರ, ಮಾ.1- ಮಹಾರಾಷ್ಟ್ರದ ನಾಗಪುರ ಜಿಲ್ಲೆಯ ಸ್ಫೋಟಕಗಳ ತಯಾರಿಕಾ ಕಾರ್ಖಾನೆಯಲ್ಲಿ ಇಂದು ಸಂಭವಿಸಿದ ಸ್ಫೋಟಕ್ಕೆ ಕನಿಷ್ಠ ಪಕ್ಷ 15 ಮಂದಿ ಬಲಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪಟೇಲ ತೆಹಸೀಲ್ನ ರೌಲ್ಗಾಂವ್
ಟೆಹ್ರಾನ್( ಇರಾನ್)- ದಶಕಗಳ ಕಾಲ ಇಡೀ ದೇಶವನ್ನೇ ತನ್ನ ಕಪಿಮುಷ್ಠಿಯಲ್ಲಿ ಇಟ್ಟುಕೊಂಡಿದ್ದ ಇರಾಕ್ ಸರ್ವೋಚ್ಛಾಧಿಕಾರಿ ಆಯತೊಲ್ಲಾ ಅಲಿ ಖಮೇನಿ ಅಮೆರಿಕ ಹಾಗೂ ಇಸ್ರೇಲ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಹತರಾಗಿದ್ದಾರೆ. ದಾಳಿಯ
ನಿತ್ಯ ನೀತಿ : ಕೆಟ್ಟದ್ದನ್ನು ಮಾಡಲು ಶಕ್ತಿ ವ್ಯಯಿಸಬೇಕು. ನಮಗೆ ಬೇಕಾದ ಒಳ್ಳೆಯದನ್ನು ದೊರಕಿಸಿಕೊಳ್ಳಲು ಪ್ರೀತಿ, ವಿಶ್ವಾಸ ಬೇಕು. ಒಳ್ಳೇ ಸಂಗತಿಗಳ ಒಡೆಯರಾಗೋಣ. ಪಂಚಾಂಗ : ಭಾನುವಾರ, 01-03-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ
ಬೆಂಗಳೂರು, ಫೆ.28- ಜಿಬಿಎ ಅಧಿಕಾರಿಗಳ ಆಸ್ತಿ ಹರಾಜು ಪ್ರಕ್ರಿಯೆಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಆಸ್ತಿ ಹರಾಜು ಹಾಕಲಾಗುತ್ತಿದೆ ಎಂಬ ವಿಷಯ ತಿಳಿಯುತ್ತಿದ್ದಂತೆ ತೆರಿಗೆ ಕಟ್ಟಲು ಸತಾಯಿಸುತ್ತಿದ್ದವರು ತಾವೇ ಸ್ವತಃ ಮುಂದೆ ಬಂದ
ಬೆಂಗಳೂರು,ಫೆ.28- ಮೆಜೆಸ್ಟಿಕ್ನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆಕೆಎಸ್ಆರ್ಟಿಸಿ, ಬಿಎಂಟಿಸಿ, ಖಾಸಗಿ ಬಸ್ಗಳು ತೆರಳಬೇಕೆಂದರೆ ಡಾ.ರಾಜ್ಕುಮಾರ್ ರಸ್ತೆ ಮುಖ್ಯ ಮಾರ್ಗವಾಗಿದೆ. ಆದರೆ ಕಳೆದ ಒಂದು ವರ್ಷದಿಂದ ಆಮೆಗತಿಯಲ
ಬೆಂಗಳೂರು,ಫೆ.28- ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡಿಗೆ ಮನೆಯೊಂದರಲ್ಲಿ ವ್ಯಕ್ತಿಯ ಕೊಳೆತ ಶವ ಪತ್ತೆಯಾಗಿದೆ.ವಿಜಯಲಕ್ಷ್ಮೀ ಬಡಾವಣೆಯ ನಿವಾಸಿ ನಟರಾಜ್ ಎಂಬುವವರ ಮನೆಯಲ್ಲಿ ಮೋಹನ್ಕೃಷ್ಣ ಮತ್ತು ಊರ್ವಶಿ ಎಂಬುವ
ಬೆಂಗಳೂರು,ಫೆ.28- ಮಡಿಕೇರಿ ಜಿಲ್ಲೆಯ ನಾಪೋಕ್ಲುವಿನಲ್ಲಿ ಹಿಂದೂ ಯುವಕರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ನಾಲ್ವರು ದುರ್ಷ್ಕಮಿಗಳನ್ನು ನಾಪೋಕ್ಲು ಠಾಣೆ ಪೊಲೀಸರು ಬಂಧಿಸಿದ್ದಾರೆ.ರಶೀದ್ ಸಿದ್ದಿಕ್, ಸುಹೇಲ್ ರಾಫಿ ಸೇರಿ
ಬೆಂಗಳೂರು,ಫೆ.28-ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳೆಂದು ಹೇಳಿ ಹೆದರಿಸಿ ಹಣ ಸುಲಿಗೆ ಮಾಡಿದ್ದ ಒಂಬತ್ತು ಮಂದಿಯ ಗ್ಯಾಂಗನ್ನು ದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿ 14.60 ಲಕ್ಷ ನಗದು ಸೇರಿದಂತೆ 2
ಬೆಂಗಳೂರು, ಫೆ. 28 (ಪಿಟಿಐ)- ನೇಪಾಳಕ್ಕೆ ತೆರಳುತ್ತಿದ್ದ ಪ್ರಯಾಣಿಕರು ಖಾಸಗಿ ವಿಮಾನಯಾನ ಸಂಸ್ಥೆಯ ವಿರುದ್ಧ ಪ್ರತಿಭಟನೆ ನಡೆಸಿದ ನಂತರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವ್ಯವಸ್ಥೆ ಉಂಟಾಗಿದ್ದು, ಸತತ ಎರಡು
ಮುಂಬೈ, ಫೆ.28- ನಿರ್ಣಾಯಕ ವಿಷಯಗಳ ಕುರಿತು ಮಾಹಿತಿ ನೀಡಲು ಸಚಿವರು ಕರೆದಿದ್ದ ಪ್ರಮುಖ ಸಭೆಗಳಿಗೆ ಹಾಜರಾಗದ ಕಾರಣ ಮಹಾರಾಷ್ಟ್ರ ಸರ್ಕಾರ ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿ ಮತ್ತು ರಾಜ್ಯದ ಮಾಲಿನ್ಯ ನಿಯಂತ್ರಣ ಸಂಸ್ಥೆಯ ಜ

21 C