SENSEX
NIFTY
GOLD
USD/INR

Weather

22    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಮತಗಳ್ಳತನ ಸಹಿ ಸಂಗ್ರಹ ಅಭಿಯಾನದಲ್ಲಿ ಪಾಲ್ಗೊಳ್ಳದ ಬ್ಲಾಕ್‌ ಕಾಂಗ್ರೆಸ್‌‍ ಅಧ್ಯಕ್ಷರ ವಜಾ: ಡಿಕೆಶಿ ಎಚ್ಚರಿಕೆ

ಬೆಂಗಳೂರು, ನ.6- ಮತಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಿ ಸಂಗ್ರಹ ಅಭಿಯಾನದಲ್ಲಿ ಕೆಲಸ ಮಾಡದೇ ಇರುವ ಬ್ಲಾಕ್‌ ಕಾಂಗ್ರೆಸ್‌‍ ಅಧ್ಯಕ್ಷರನ್ನು ನಿರ್ಧಾಕ್ಷಿಣ್ಯವಾಗಿ ವಜಾಗೊಳಿಸಲಾಗುವುದು ಹಾಗೂ ಶಾಸಕರ ವಿರುದ್ಧ ಕೂಡ ಹೈಕಮ

6 Nov 2025 3:34 pm
ಚಿಲ್ಲರೆ ಕೇಳುವ ಹಾಗೂ ಲಗ್ನ ಪತ್ರಿಕೆ ನೀಡುವ ನೆಪದಲ್ಲಿ ಎರಡು ಕಡೆ ದರೋಡೆ

ಬೆಂಗಳೂರು,ನ.6-ಚಿಲ್ಲರೆ ಕೇಳುವ ನೆಪದಲ್ಲಿ ಹಾಲಿನ ವ್ಯಾಪಾರಿಯ ಗಮನ ಸೆಳೆದು ಹಣ ಎಗರಿಸಿ ಪರಾರಿಯಾಗಿದ್ದ ಆರೋಪಿಯನ್ನು ಸುಬ್ರಹಣ್ಯನಗರ ಠಾಣೆ ಪೊಲೀಸರು ಬಂಧಿಸಿ 20 ಸಾವಿರ ಹಣ ವಶಪಡಿಸಿಕೊಂಡಿದ್ದಾರೆ. ಮನೆಗಳಿಗೆ ಹಾಗೂ ಅಂಗಡಿಗಳಿಗ

6 Nov 2025 3:32 pm
ಪೊಲೀಸರಿಗೆ ಸವಾಲಾಗಿದ್ದ ನಟೋರಿಯಸ್‌‍ ಕಳ್ಳನ ರೋಚಕ ಕಥೆ

ಬೆಂಗಳೂರು,ನ.6- ಐಷಾರಾಮಿ ಮನೆಗಳಲ್ಲಿ ಕಳ್ಳತನ ಮಾಡಿದ ಹಣ, ಆಭರಣಗಳಲ್ಲಿ ಸ್ವಲ್ಪ ಹುಂಡಿಗೂ ಹಾಕಿ, ಮನೆಗೂ ಕೊಟ್ಟು ಉಳಿದ ಹಣದಲ್ಲಿ ಮೋಜು-ಮಸ್ತಿ ಮಾಡುತ್ತಿದ್ದ ನಟೋರಿಯಸ್‌‍ ಕಳ್ಳನ ಕಥೆಯೇ ರೋಚಕ. ಐದು ಜಿಲ್ಲೆಗಳ ಪೊಲೀಸರಿಗೆ ಬೇಕಾಗ

6 Nov 2025 3:27 pm
ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ವಿದೇಶಿ ಡ್ರಗ್ಸ್ ಜಾಲ..!

ಬೆಂಗಳೂರು, ನ.6- ಪೊಲೀಸರು ಎಷ್ಟೇ ಹದ್ದಿನ ಕಣ್ಣಿಟ್ಟರೂ ಸಹ ಮಾದಕ ವಸ್ತುಗಳ ಸಾಗಣೆ ಮತ್ತು ಮಾರಾಟ ನಿರಂತರವಾಗಿ ರಾಜಧಾನಿ ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ನಡೆಯುತ್ತಲೇ ಇದೆ. ಕರ್ನಾಟಕ ರಾಜ್ಯವನ್ನು ಮಾದಕ ವಸ್ತುಗಳಿಂದ

6 Nov 2025 3:23 pm
ಮತ್ತಷ್ಟು ತೀವ್ರಗೊಂಡ ರೈತರ ಪ್ರತಿಭಟನೆ, 8ನೇ ದಿನಕ್ಕೆ ಕಾಲಿಟ್ಟ ಕಿಚ್ಚು

ಬೆಂಗಳೂರು,ನ.6-ಅತ್ತ ಹಾವು ಸಾಯಲಿಲ್ಲ, ಇತ್ತ ಕೋಲು ಮುರಿಯಲಿಲ್ಲ ಎಂಬಂತಾಗಿದೆ ಕಬ್ಬುಬೆಳೆಗಾರರ ಹೋರಾಟ. ಸರ್ಕಾರ ತಮ ಬೆಳೆಗೆ ಸೂಕ್ತವಾದ ಬೆಲೆ ನಿಗಧಿ ಮಾಡುವಂತೆ ನಡೆಸುತ್ತಿರುವ ರೈತರ ಹೋರಾಟ 8ನೇ ದಿನಕ್ಕೆ ಕಾಲಿಟ್ಟಿದ್ದರೂ, ಸರ್

6 Nov 2025 3:21 pm
ಸರ್ಕಾರದಿಂದ ರೈತರ ನಿರ್ಲಕ್ಷ್ಯ : ಬಿ.ವೈ ವಿಜಯೇಂದ್ರ ಆಕ್ರೋಶ

ಬೆಂಗಳೂರು.ನ.6- ರಾಜ್ಯದಲ್ಲಿ ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಇಂದಿನವರೆಗೂ ರೈತಪರವಾದ ಒಂದೇ ಒಂದು ಯೋಜನೆಯನ್ನೂ ರೂಪಿಸಲಿಲ್ಲ. ನೆರೆ ಸಂಕಷ್ಟಿತರಿಗೆ ಪರಿಹಾರ ನೀಡಲಿಲ್ಲ, ಕನಿಷ್ಠಪಕ್ಷ ರೈತರ ಸಂಕಷ್ಟಗಳನ್ನೂ

6 Nov 2025 3:18 pm
ಕೆಂಪೇಗೌಡ ಬಸ್‌‍ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್‌ ಭೇಟಿ

ಬೆಂಗಳೂರು, ನ.6-ಕೆಂಪೇಗೌಡ ಬಸ್‌‍ ನಿಲ್ದಾಣ(ಕೆಎಸ್‌‍ಆರ್‌ಟಿಸಿ) ಕ್ಕೆ ಇಂದು ದಿಢೀರ್‌ ಭೇಟಿ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ(Ramalinga Reddy) ಅವರು, ಕಾಮಗಾರಿಗಳನ್ನು ಪರಿಶೀಲಿಸಿದರು. ಕೆಂಪೇಗೌಡ ಬಸ್‌‍ ನಿಲ್ದಾಣದಲ್ಲಿ ವಾಹನಗಳ

6 Nov 2025 2:02 pm
ರಾಹುಲ್‌ಗಾಂಧಿ ಹಾಕುತ್ತಿರುವ ಬಾಂಬ್‌ಗಳು ಠುಸ್ ಆಗೊತ್ತಿರೋದೇಕೆ..?

ಬೆಂಗಳೂರು,ನ.11- ತಮ ಪುನರಾವರ್ತಿತ ವೈಫಲ್ಯಗಳ ನಂತರ, ರಫೇಲ್‌ ಹಗರಣ ಮತ್ತು ಚೌಕಿದಾರ್‌ ಚೋರ್‌ ಹೈ ನಿರೂಪಣೆಯಿಂದ ಜಾತಿ ರಾಜಕೀಯ ಮತ್ತು ಸುಳ್ಳು ಪ್ರಚಾರದವರೆಗೆ, ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಈಗ ಭಾರತದ ಯುವಕರನ್

6 Nov 2025 1:31 pm
ಜಿ20 ಶೃಂಗಸಭೆಯಲ್ಲಿ ಭಾಗವಹಿಸುವುದಿಲ್ಲ : ಟ್ರಂಪ್‌

ನ್ಯೂಯಾರ್ಕ್‌,ನ.6- ಈ ತಿಂಗಳ ಕೊನೆಯಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಜಿ.20 ಶೃಂಗಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ (DonaldTrump) ಹೇಳಿದ್ದಾರೆ. ಜಿ20 ಅಧ್ಯಕ್ಷತೆಯನ್ನು ವಹಿಸಿಕೊಂಡಿರ

6 Nov 2025 1:20 pm
ಇಮೇಲ್‌ ಮೂಲಕ ಶಾಲೆಗೆ ಬಾಂಬ್‌ ಬೆದರಿಕೆ ಹಾಕಿದ್ದ ಮಹಿಳಾ ಟೆಕ್ಕಿ ಅರೆಸ್ಟ್

ಬೆಂಗಳೂರು,ನ.6- ಇಮೇಲ್‌ ಐಡಿ ಮುಖಾಂತರ ಶಾಲೆಯೊಂದಕ್ಕೆ ಬಾಂಬ್‌ ಹಾಕ್ಸ್ (Bomb Hoaxes) ಬೆದರಿಕೆ ಸಂದೇಶ ಕಳುಹಿಸಿದ್ದ ಮಹಿಳಾ ಟೆಕ್ಕಿಯನ್ನು ಉತ್ತರ ವಿಭಾಗದ ಸೈಬರ್‌ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ರೆನೆಜೋಶಿಲ್ಡಾ ಬಂಧಿತ ಸಾಫ್ಟ್ ವೇ

6 Nov 2025 12:59 pm
ಮತಗಳ್ಳತನ ಬಗ್ಗೆ ರಾಹುಲ್‌ಗಾಂಧಿಯವರ ಆರೋಪ ಅಲ್ಲಗೆಳೆಯಲು ಸಾಧ್ಯವಿಲ್ಲ : ಪರಮೇಶ್ವರ್‌

ಬೆಂಗಳೂರು, ನ.6- ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ಟನ್‌ಗಟ್ಟಲೇ ದಾಖಲಾತಿಗಳನ್ನು ಪ್ರದರ್ಶಿಸಿ ಮತಗಳ್ಳತನ ಬಗ್ಗೆ ಆರೋಪ ಮಾಡಿದ್ದಾರೆ. ಅದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಸ್ಪ

6 Nov 2025 12:52 pm
ಕನ್ನಡದ ಖ್ಯಾತ ಖಳನಟ ಹರೀಶ್ ರಾಯ್ ಇನ್ನಿಲ್ಲ…!

ಬೆಂಗಳೂರು, ನ.6– ಕೆಲವು ತಿಂಗಳಿನಿಂದ ಕ್ಯಾನ್ಸರ್‌ನಿಂದ ಬಳಲಿ ನಗರದ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ಯಾಂಡಲ್‌ವುಡ್‌ ನ ಖ್ಯಾತ ಖಳನಟ ಹರೀಶ್‌ ರಾಯ್‌ ಅವರು ಇಂದು ನಿಧನರಾಗಿದ್ದಾರೆ. ಇತ್ತೀಚೆಗೆ ತಾವ

6 Nov 2025 12:33 pm
ವಂಚನೆ ಪ್ರಕರಣ : ನಟಿ ಶಿಲ್ಪಾ ಶೆಟ್ಟಿ ಸಂಸ್ಥೆಯ ಉದ್ಯೋಗಿಗಳಿಗೆ ಸಮನ್ಸ್

ಮುಂಬೈ, ನ.6- ಅರವತ್ತು ಕೋಟಿ ರೂ.ಗಳ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶಿಲ್ಪಾ ಶೆಟ್ಟಿ(Shilpa Shetty) ಮತ್ತು ಅವರ ಪತಿ ರಾಜ್‌ ಕುಂದ್ರಾ ಒಡೆತನದ ಬೆಸ್ಟ್‌ ಡೀಲ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿಯ ನಾಲ್ವರು ಉದ್ಯೋಗಿಗಳಿಗೆ ಮುಂಬ

6 Nov 2025 11:54 am
Rahul Gandhi ಆರೋಪ ನಿರಾಕರಿಸಿದ ಬ್ರೇಜಿಲ್‌ ಮಾಡಲ್‌

ನವದೆಹಲಿ, ನ.6- ರಾಹುಲ್‌ಗಾಂಧಿ (Rahul Gandhi) ಅವರು ಮಾಡಿದ್ದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಮತಗಳ್ಳತನದ ಆರೋಪವನ್ನು ಸ್ವತಃ ಬ್ರೆಜಿಲಿಯನ್‌ ಮಾಡೆಲ್‌ಅಲ್ಲಗಳೆದಿದ್ದಾರೆ. ಹರಿಯಾಣ ಚುನಾವಣೆಯಲ್ಲಿ ಭಾರೀ ಅಕ್ರಮ ನಡೆದಿದೆ. ಬ್ರೆಜ

6 Nov 2025 11:44 am
ಮನೆ ತೊರೆದ ಪತ್ನಿ, ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ

ಮುಳಬಾಗಿಲು,ನ.6– ಕೌಟುಂಬಿಕ ಕಲಹದಿಂದ ಐದು ವರ್ಷದ ಮಗಳನ್ನು ಕೊಂದು ತಂದೆ ಆತಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾಹಕ ಘಟನೆ ತಾಲೂಕಿನ ಮುಡಿಯನೂರು ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ.ಮುಡಿಯನೂರು ಗ್ರಾಮದ ಲೋಕೇಶ್‌ (37) ಎಂಬುವರೇ

6 Nov 2025 11:08 am
ಜಿಎಸ್‌‍ಟಿ ಇಳಿಕೆಯ ಹೊರತಾಗಿಯೂ ಅಕ್ಟೋಬರ್‌ನಲ್ಲಿ ವಾಣಿಜ್ಯ ತೆರಿಗೆಗಳ ಸಂಗ್ರಹದಲ್ಲಿ ಗಣನೀಯ ಹೆಚ್ಚಳ

ಬೆಂಗಳೂರು, ನ.6-ಕೇಂದ್ರ ಸರ್ಕಾರದ ಜೆಎಸ್‌‍ಟಿ ದರ ಇಳಿಕೆಯ ನಂತರವೂ ರಾಜ್ಯದ ವಾಣಿಜ್ಯ ತೆರಿಗೆಗಳ ಸಂಗ್ರಹದಲ್ಲಿ ಅಕ್ಟೋಬರ್‌ನಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ಕಳೆದ ಏಳು ತಿಂಗಳಲ್ಲೇ ಅಧಿಕ ಪ್ರಮಾಣದ ತೆರಿಗೆ ಸಂಗ್ರಹವಾಗಿದೆ.

6 Nov 2025 10:59 am
ಬಿಹಾರ ಚುನಾವಣೆ : ಹಾಡಿನ ಮೂಲಕ ಮತದಾನಕ್ಕೆ ಪ್ರೇರಿಪಿಸುತ್ತಿರುವ ಐಎಎಸ್‌‍ ಅಧಿಕಾರಿ

ಹಾಜಿಪುರ, ನ. 6 (ಪಿಟಿಐ) ವೈಶಾಲಿ ಜನರೇ ನನ್ನ ಕರೆಯನ್ನು ಆಲಿಸಿ, ದಯವಿಟ್ಟು ಮೊದಲು ನಿಮ ಮತ ಚಲಾಯಿಸಿ ನಂತರ ಉಪಹಾರ ಸೇವಿಸಿ ಎಂದು ಸ್ವರಬದ್ಧವಾಗಿ ಹಾಡುವ ಮೂಲಕ ಜನರನ್ನು ಮತದಾನದಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸುವ ಮೂಲಕ ಯು

6 Nov 2025 10:48 am
ಫಿಲಿಪೈನ್ಸ್‌ಗೆ ಅಪ್ಪಳಿಸಿದ ಅತ್ಯಂತ ಭೀಕರ ಚಂಡಮಾರುತ, ಕನಿಷ್ಠ 241 ಜನರ ಸಾವು

ಮನಿಲಾ, ನ. 6-ಫಿಲಿಪೈನ್ಸ್‌ನಲ್ಲಿ ಈ ವರ್ಷ ದೇಶವನ್ನು ಅಪ್ಪಳಿಸಿದ ಅತ್ಯಂತ ಭೀಕರ ನೈಸರ್ಗಿಕ ವಿಕೋಪದಲ್ಲಿ ಕಲೇಗಿ ಚಂಡಮಾರುತವು ಮಧ್ಯ ಪ್ರಾಂತ್ಯಗಳಲ್ಲಿ ಕನಿಷ್ಠ 241 ಜನರನ್ನು ಬಲಿ ತೆಗೆದುಕೊಂಡು ಕಾಣೆಯಾಗಿದೆ.ಇದರ ನಡುವೆ ಫಿಲಿಪ

6 Nov 2025 10:31 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (06-11-2025)

ನಿತ್ಯ ನೀತಿ : ಪ್ರಜಾಪ್ರಭುತ್ವದಲ್ಲಿ ಬಲಿಷ್ಠನಿಗೆ ಇರುವ ಅವಕಾಶಗಳು ದುರ್ಬಲನಿಗೂ ಇರಬೇಕು. ಅದೇ ನಿಜವಾದ ಪ್ರಜಾಪ್ರಭುತ್ವ. – ಮಹಾತ ಗಾಂಧೀಜಿ ಪಂಚಾಂಗ : ಗುರುವಾರ, 06-11-2025ಶೋಭಕೃತ್‌ನಾಮ ಸಂವತ್ಸರ / ಆಯನ:ದಕ್ಷಿಣಾಯನ / ಋತು:ಸೌರ ಹೇಮಂ

6 Nov 2025 6:02 am
37ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಕೊಹ್ಲಿ

ನವದೆಹಲಿ, ನ. 5– ಟೀಮ್‌ ಇಂಡಿಯಾದ ಮಾಜಿ ನಾಯಕ, ದಾಖಲೆಗಳ ಸರದಾರ ವಿರಾಟ್‌ ಕೊಹ್ಲಿ ಅವರು ಇಂದು ತಮ 37ನೇ ಜನದಿನದ ಸಂಭ್ರಮವನ್ನು ಪತ್ನಿ ಅನುಷ್ಕಾ ಶರ್ಮಾ ಹಾಗೂ ಸ್ನೇಹಿತರೊಂದಿಗೆ ಆಚರಿಸಿಕೊಂಡಿದ್ದಾರೆ. ವಿರಾಟ್‌ ಕೊಹ್ಲಿ ಅವರ ಹುಟ

5 Nov 2025 5:21 pm
ವರ್ಜೀನಿಯಾ ಲೆಫ್ಟಿನೆಂಟ್‌ ಗವರ್ನರ್‌ ಆದ ಭಾರತೀಯ ಮಹಿಳೆ

ನ್ಯೂಯಾರ್ಕ್‌, ನ. 5 (ಪಿಟಿಐ)– ಭಾರತ ಮೂಲದ ಅಮೇರಿಕನ್‌ ರಾಜಕಾರಣಿ ಗಜಲಾ ಹಶ್ಮಿ ವರ್ಜೀನಿಯಾದ ಲೆಫ್ಟಿನೆಂಟ್‌ ಗವರ್ನರ್‌ ಆಗಿ ಆಯ್ಕೆಯಾಗಿದ್ದಾರೆ, ರಾಜ್ಯದ ಉನ್ನತ ರಾಜಕೀಯ ಹುದ್ದೆಗೆ ಆಯ್ಕೆಯಾದ ಮೊದಲ ಮುಸ್ಲಿಂ ಮತ್ತು ದಕ್ಷಿಣ ಏ

5 Nov 2025 4:10 pm
ಬೆಂಗಳೂರಿನ ಇಂದಿನ ಕ್ರೈಂ ಸುದ್ದಿಗಳು

ತಲೆ ಮರೆಸಿಕೊಂಡಿದ್ದ ಮನೆಗಳ್ಳನ ಬಂಧನ, 23.64 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿಬೆಂಗಳೂರು,ನ.5- ಬರೋಬ್ಬರಿ 150 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಕುಖ್ಯಾತ ಮನೆಗಳ್ಳನನ್ನು ವಿದ್ಯಾರಣ್ಯಪುರ ಠಾಣೆ ಪೊಲೀ

5 Nov 2025 4:07 pm
ನವೆಂಬರ್‌ ಕ್ರಾಂತಿಯ ಚರ್ಚೆ ಬೆನ್ನಲ್ಲೇ ಸಿದ್ದು ಬಲ ಪ್ರದರ್ಶನಕ್ಕೆ ಅಹಿಂದ ಸಮಾವೇಶ

ಬೆಂಗಳೂರು, ನ.5– ನವೆಂಬರ್‌ ಕ್ರಾಂತಿಯ ಸದ್ದಿನ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಿಗರು ಅಹಿಂದ ಸಮಾ ವೇಶಕ್ಕೆ ತಯಾರಿ ಆರಂಭಿಸಿದ್ದಾರೆ.ಈ ಮೊದಲು 2023, 2024ರಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಅಹಿಂದ ಸಮಾವೇಶಗಳನ್ನು ಆ

5 Nov 2025 3:57 pm
ಡಿಸಿ ಕಚೇರಿ ಮುಂದೆ ಬೆಂಕಿ ಹಚ್ಚಿಕೊಂಡಿದ್ದ ರೈತ ದುರ್ಮರಣ

ಬೆಂಗಳೂರು,ನ.5- ಭೂಸ್ವಾಧೀನಗೊಂಡ ಜಮೀನಿಗೆ ಹಲವಾರು ವರ್ಷಗಳಿಂದ ಪರಿಹಾರ ಸಿಕ್ಕಿಲ್ಲ, ಅರ್ಜಿ ಸಲ್ಲಿಸಿದರೂ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ನಿನ್ನೆ ಬೆಂಕಿ ಹಚ್ಚಿಕೊಂಡು ಆತಹತ್ಯೆಗೆ ಯತ್ನಿಸಿದ್ದ ರ

5 Nov 2025 3:54 pm
ತುಪ್ಪದ ಬೆಲೆ ಏರಿಕೆ ಬೆನ್ನಲ್ಲೇ ಹಾಲಿನ ದರ ಏರಿಕೆ ಸುಳಿ ಕೊಟ್ಟ ಡಿ.ಕೆ.ಸುರೇಶ್‌

ಬೆಂಗಳೂರು, ನ.5- ಬೇರೆ ರಾಜ್ಯಗಳಲ್ಲಿ ಹಾಲಿನ ದರ ನಮಗಿಂತಲೂ ಹೆಚ್ಚಿದೆ. ಹೀಗಾಗಿ ನಮಲ್ಲೂ ದರ ಪರಿಷ್ಕರಣೆಯಾಗಬೇಕೆಂದು ಕರ್ನಾಟಕ ಹಾಲು ಒಕ್ಕೂಟ ಮಹಾ ಮಂಡಳಿಗೆ ಮನವಿ ಮಾಡಲಾಗಿದೆ ಎಂದು ಮಾಜಿ ಸಂಸದ ಹಾಗೂ ಬಮೂಲ್‌ ಅಧ್ಯಕ್ಷ ಡಿ.ಕೆ.ಸುರ

5 Nov 2025 3:52 pm
ಮೈಸೂರಿನಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಸಂಸದ ಯದುವೀರ ಒಡೆಯರ್‌ ತೀವ್ರ ವಿರೋಧ

ಬೆಂಗಳೂರು,ನ.5- ಸಾಂಸ್ಕೃತಿಕ ನಗರಿ ಮೈಸೂರು ನಗರದೊಳಗೆ ಎರಡು ಫ್ಲೈಓವರ್‌ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮಕ್ಕೆ ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ವಿರೋಧ ವ್ಯಕ್ತಪಡಿಸಿದ್ದಾರೆ. ಈ

5 Nov 2025 3:51 pm
ತೀವ್ರಗೊಂಡ ಕಬ್ಬು ಬೆಳೆಗಾರರ ಹೋರಾಟ, ಹೆದ್ದಾರಿ ಬಂದ್‌, ವಿಜಯೇಂದ್ರ ಅಹೋರಾತ್ರಿ ಧರಣಿ

ಬೆಂಗಳೂರು,ನ.5– ಕಬ್ಬು ಬೆಳೆಗೆ ಸೂಕ್ತ ಬೆಲೆ ನಿಗದಿ ಹಾಗೂ ಬಾಕಿ ಹಣವನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ರೈತರು ನಡೆಸುತ್ತಿರುವ ಹೋರಾಟ 7ನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರ ನಡೆಸಿದ ಸಂಧಾನವು ವಿಫಲವಾಗಿದೆ. ರೈತರ ಸಹನೆ

5 Nov 2025 3:49 pm
2025-26ನೇ ಸಾಲಿನ SSLC ಮತ್ತು ದ್ವಿತೀಯ PUC ಪರೀಕ್ಷೆ-1 ಮತ್ತು ಪರೀಕ್ಷೆ-2ರ ವೇಳಾಪಟ್ಟಿ ಪ್ರಕಟ

ಬೆಂಗಳೂರು,ನ.5- ಪ್ರಸಕ್ತ 2025-26ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು ಪರೀಕ್ಷೆ-2ರ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ವೇಳಾಪಟ್ಟಿ

5 Nov 2025 3:42 pm
ನ್ಯೂಜಿಲ್ಯಾಂಡ್‌ನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್‌ ಗೋಯಲ್‌

ಆಕ್ಲೆಂಡ್‌, ನ. 5 (ಪಿಟಿಐ) ಪ್ರಸ್ತಾವಿತ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆಗಳ ಪ್ರಗತಿಯನ್ನು ಪರಿಶೀಲಿಸಲು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್‌ ಗೋಯಲ್‌ ನ್ಯೂಜಿಲ್ಯಾಂಡ್‌ಗೆ ಆಗಮಿಸಿದ್ದಾರೆ. ನಡೆಯುತ್ತಿರುವ (ಮುಕ್ತ ವ

5 Nov 2025 1:24 pm
ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡ ಚೀನಿ ಸಿಬ್ಬಂದಿ

ಬೀಜಿಂಗ್‌, ನ. 5 (ಪಿಟಿಐ) ಬಾಹ್ಯಾಕಾಶ ನಿಲ್ದಾಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಗಳ ವಾಪಸಾತಿಯನ್ನು ಸಣ್ಣ ಬಾಹ್ಯಾಕಾಶ ಶಿಲಾಖಂಡರಾಶಿಗಳ ಶಂಕಿತ ಪರಿಣಾಮದಿಂದಾಗಿ ಮುಂದೂಡಲಾಗಿದೆ ಎಂದು ಚೀನಾ ಮಾನವಸಹಿತ ಬಾಹ್ಯಾಕಾಶ

5 Nov 2025 1:15 pm
ಪ್ರಧಾನಿ ಮೋದಿ ಬೆಂಬಲದಿಂದಾಗಿ ಕ್ರೀಡೆಯಲ್ಲಿ ಭಾರತಕ್ಕೆ ಜಾಗತಿಕ ಮನ್ನಣೆ

ನವದೆಹಲಿ,ನ.5– ಪ್ರಧಾನಿ ನರೇಂದ್ರಮೋದಿ ನೇತೃತ್ವದಲ್ಲಿ ಕ್ರೀಡೆಗಳಿಗೆ ಹಿಂದಿನ ಸರಕಾರಕ್ಕಿಂತಲೂ ಹೆಚ್ಚಿನ ಬೆಂಬಲ, ಸೂಕ್ತ ಅನುದಾನ ನೀಡುತ್ತಿರುವ ಪರಿಣಾಮ ಭಾರತದ ಕ್ರೀಡಾಪಟುಗಳು ಜಾಗತಿಕವಾಗಿ ಹೊರಹೊಮುತ್ತಿದ್ದು, ಯಾವುದೇ

5 Nov 2025 1:08 pm
ನಂದಿನ ತುಪ್ಪದ ಏಕಾಏಕಿ 90 ರೂ. ಏರಿಕೆ..!

ಬೆಂಗಳೂರು : ಒಂದು ಕಡೆ ದಿನನಿತ್ಯದ ವಸ್ತುಗಳ ಬೆಲೆಏರಿಕೆಯಿಂದ ಜನರು ಏದುಸಿರು ಬೀಡುತ್ತೀರುವ ಸಂದರ್ಭದಲ್ಲೇ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿಯೂ ನಂದಿನ ತುಪ್ಪದ ಏಕಾಏಕಿ 90 ರೂ. ಏರಿಕೆ ಮಾಡಿದೆ. ನಂದಿನಿ ತುಪ್ಪದ ದರ ಪ

5 Nov 2025 12:48 pm
ಅಮೆರಿಕದ ಕೆಂಟಕಿಯ ಲೂಯಿಸ್‌‍ವಿಲ್ಲೆಯಲ್ಲಿ ಸರಕು ಸಾಗಣೆ ವಿಮಾನ ಪತನ, ಮೂವರ ಸಾವು

ವಾಷಿಂಗ್ಟನ್‌,ನ. 5– ಅಮೆರಿಕದ ಕೆಂಟಕಿಯ ಲೂಯಿಸ್‌‍ವಿಲ್ಲೆಯಲ್ಲಿ ಸರಕು ಸಾಗಣೆ ವಿಮಾನವೊಂದು ಅಪಘಾತಕ್ಕಿಡಾಗಿ ಮೂವರು ಸಾವನ್ನಪ್ಪಿದ್ದಾರೆ. ಏರ್‌ಪೋರ್ಟ್‌ನಿಂದ ಹೊರಟಿದ್ದ ಮೂವರಿದ್ದ ಸರಕು ಸಾಗಣೆ ವಿಮಾನವೊಂದು ಹಾರುವಾಗಲೇ ಅ

5 Nov 2025 12:28 pm
ನ್ಯೂಯಾರ್ಕ್‌ ಮೇಯರ್‌ ಆಗಿ ಭಾರತೀಯ ಮೂಲದ ಜೋಹ್ರಾನ್‌ ಮಮ್ದಾನಿ ಆಯ್ಕೆ

ನ್ಯೂಯಾರ್ಕ್‌, ನ. 5 (ಪಿಟಿಐ) ನ್ಯೂಯಾರ್ಕ್‌ ನಗರದ ಮೇಯರ್‌ ಆಗಿ ಭಾರತೀಯ ಮೂಲದ ಜೋಹ್ರಾನ್‌ ಮಮ್ದಾನಿ ಭಾರಿ ಬಹುಮತದಿಂದ ಆಯ್ಕೆಯಾಗಿದ್ದಾರೆ. ತೀವ್ರ ಪೈಪೋಟಿಯಿಂದ ಕೂಡಿದ್ದ ನ್ಯೂಯಾರ್ಕ್‌ ನಗರದ ಮೇಯರ್‌ ಚುನಾವಣೆಯಲ್ಲಿ 34 ವರ್ಷದ ಭ

5 Nov 2025 11:21 am
ಟ್ರಂಪ್ ಜೊತೆ ಮೋದಿ ಪದೇ ಪದೇ ರಹಸ್ಯ ಮಾತುಕತೆ : ಪ್ರಧಾನಿ ಮೌನ ಪ್ರಶ್ನಿಸಿದ ಕಾಂಗ್ರೆಸ್

ನವದೆಹಲಿ, ನ. 5 (ಪಿಟಿಐ) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಮತ್ತು ಪ್ರಧಾನಿ ನರೇಂದ್ರ ಮೋದಿ ಪರಸ್ಪರ ಆಗಾಗ್ಗೆ ಮಾತನಾಡುತ್ತಾರೆ ಎಂದು ಶ್ವೇತಭವನ ತಿಳಿಸಿದೆ ಆದರೂ ಮೋದಿ ಅವರು ಇದನ್ನು ಒಪ್ಪಿಕೊಳ್ಳಲು ನಿರಾಕರಿಸುತ್ತಿರುವ

5 Nov 2025 11:18 am
ಬೀದರ್‌ : ಕಾರು-ಕೊರಿಯರ್‌ ವಾಹನದ ನಡುವೆ ಭೀಕರ ಅಪಘಾತ, ನಾಲ್ವರ ದುರ್ಮರಣ

ಬೀದರ್‌,ನ.5-ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ದತ್ತಾತ್ರೇಯ ಭಕ್ತರು ಮೃತಪಟ್ಟಿರುವ ಘಟನೆ ಧನ್ನೂರು ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಮೃತಪಟ್ಟವರನ್ನು ತೆಲಂಗಾಣ ಮೂಲದ ರಾಚಪ್ಪ, ನವೀನ್‌, ಕಾ

5 Nov 2025 11:14 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (05-11-2025)

ನಿತ್ಯ ನೀತಿ : ಮಾತು, ಮನಸ್ಸು ಮತ್ತು ನಡೆಗಳು ಮನುಷ್ಯನನ್ನು ಸಜ್ಜನನ್ನಾಗಿಸುತ್ತವೆ. ದಾರಿ ತಪ್ಪಿದರೆ ಅಧಮನನ್ನಾಗಿಸುತ್ತವೆ. ಪಂಚಾಂಗ : 05-11-2025, ಬುಧವಾರಶೋಭಕೃತ್‌ನಾಮ ಸಂವತ್ಸರ / ಆಯನ:ದಕ್ಷಿಣಾಯನ / ಋತು:ಸೌರ ಹೇಮಂತ / ಮಾಸ: ಕಾರ್ತಿಕ

5 Nov 2025 6:02 am
ಸರ್ಕಾರ ಸ್ವತ್ತುಗಳಲ್ಲಿ ಸಂಘ ಚಟುವಟಿಕೆಗೆ ನಿರ್ಬಂಧ : ಮೇಲ್ಮನವಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

ಬೆಂಗಳೂರು. ನ.4- ಸರ್ಕಾರ ಸ್ವತ್ತುಗಳಲ್ಲಿ ಸಂಘ ಸಂಸ್ಥೆಗಳ ಚಟುವಟಿಕೆಗಳಿಗೆ ಕಡಿವಾಣ ಹಾಕಿರುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ನೀಡಿರುವ ತಡೆಯಾಜ್ಞೆಯ ಕುರಿತು ಸಲ್ಲಿಸಲಾಗಿರುವ ಮೇಲನವಿಯ ತೀರ್ಪನ್ನು ಕಾಯ್ದಿರಿಸಲಾಗಿದೆ. ಹೈ

4 Nov 2025 5:50 pm
ಬೆಂಗಳೂರಲ್ಲಿ ಸಂಚಾರ ದಟ್ಟಣೆ ನಿವಾರಣೆಗೆ ಪರಿಹಾರೋಪಾಯ ರೂಪಿಸುವಂತೆ ಆಯುಕ್ತರ ಸೂಚನೆ

ಬೆಂಗಳೂರು, ನ.4- ಸಂಚಾರ ದಟ್ಟಣೆ ನಿವಾರಣೆಗೆ ಪಾಲಿಕೆ, ಮೆಟ್ರೋ ಹಾಗೂ ಎನ್‌ಎಚ್‌ಎಐ ಅಧಿಕಾರಿಗಳು ಸಮನ್ವಯದಿಂದ ಪರಿಹಾರೋಪಾಯಗಳನ್ನು ರೂಪಿಸುವಂತೆ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಅವರು ಅಧಿಕಾರಿಗಳಿಗೆ ಇಂದಿಲ್ಲಿ ಸೂಚನೆ ನೀ

4 Nov 2025 4:35 pm
ಇದೇ 19 ರಂದು ಬಾಲ್ಯವಿವಾಹ, ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವ ಅಕ್ಕ ಕಾರ್ಯಪಡೆಗೆ ಚಾಲನೆ

ಬೆಂಗಳೂರು. ನ.4- ಬಾಲ್ಯವಿವಾಹ ತಡೆಗಟ್ಟುವ ಹಾಗೂ ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯವನ್ನು ಹತ್ತಿಕ್ಕುವ ಉದ್ದೇಶದಿಂದ ರಚಿಸಲಾಗಿರುವ ಅಕ್ಕ ಪಡೆಗೆ ಇದೇ 19 ರಂದು ಚಾಲನೆ ನೀಡಲಾಗುತ್ತಿದ್ದು, ಪೂರ್ವಭಾವಿಯಾಗಿ ಮಹಿಳಾ ಮತ್ತು

4 Nov 2025 4:00 pm
ಇನ್ಫೋಸಿಸ್‌‍ ಉದ್ಯೋಗಿ ಕೊಲೆ ಪ್ರಕರಣದಲ್ಲಿ ಇಬ್ಬರು ಅಪರಾಧಿಗಳಿಗೆ ಅಜೀವ ಕಾರಾಗೃಹ ಶಿಕ್ಷೆ

ಬೆಂಗಳೂರು, ನ.4- ಇನ್ಫೋಸಿಸ್‌‍ ಉದ್ಯೋಗಿಯನ್ನು ಕೊಲೆ ಮಾಡಿದ್ದ ಇಬ್ಬರು ಅಪರಾಧಿಗಳಿಗೆ ಸಿಸಿಎಚ್‌59 ನ್ಯಾಯಾಲಯ ಅಜೀವ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ ದಂಡ ವಿಧಿಸಿದೆ. ಕಳೆದ 2018 ಜೂನ್‌ 26ರಂದು ಬಿಹಾರದ ಪಾಟ್ನಾ ಮೂಲದ ಸಾ

4 Nov 2025 3:56 pm
ಕಬ್ಬು ಬೆಳೆಗಾರರ ಪ್ರತಿಭಟನೆಗೆ ಗೃಹ ಸಚಿವ ಪರಮೇಶ್ವರ್ ಆತಂಕ

ಬೆಂಗಳೂರು. ನ.4- ಕಬ್ಬು ಬೆಳೆಗಾರರ ಸಮಸ್ಯೆ ಬಗೆ ಹರಿಸಲು ತ್ವರಿತ ಕ್ರಮ ಕೈಗೊಳ್ಳುವಂತೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ಅವರಿಗೆ ಸಲಹೆ ನೀಡಲಾಗಿದೆ. ಪರಿಸ್ಥಿತಿ ಬಿಗಡಾಯಿಸಿದರೆ ಪೊಲೀಸ್‌‍ ಇಲಾಖೆಗೆ ಸವಾಲಿನ ಪರಿಸ್ಥಿತಿ ಎದುರ

4 Nov 2025 3:55 pm
0% ಬಡ್ಡಿ ಚಿನ್ನದ ಸಾಲ ಹೆಸರಲ್ಲಿ ವಂಚಿಸಿದ್ದ ಇಬ್ಬರ ಬಂಧನ, 1.80 ಕೋಟಿ ಮೌಲ್ಯದ ಆಭರಣ ವಶ

ಬೆಂಗಳೂರು,ನ.4- ಸಾರ್ವಜನಿಕರಿಗೆ 0% ಬಡ್ಡಿ ಚಿನ್ನದ ಸಾಲ ನೀಡುವುದಾಗಿ ಸುಳ್ಳು ಜಾಹೀರಾತು ನೀಡಿ ವಂಚಿಸಿದ್ದ ಕೇರಳ ಮೂಲದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 1.80 ಕೋಟಿ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್

4 Nov 2025 3:52 pm
ಕಿಲ್ಲರ್ ಕೆಮ್ಮು ಸಿರಪ್‌ ಪ್ರಕರಣದಲ್ಲಿ ಮತ್ತೊಬ್ಬನ ಬಂಧನ

ಚಿಂದ್ವಾರ, ನ. 4 (ಪಿಟಿಐ)- ಮಧ್ಯಪ್ರದೇಶದಲ್ಲಿ 24 ಮಕ್ಕಳ ಪ್ರಾಣವನ್ನು ಬಲಿ ಪಡೆದ ಕೆಮ್ಮಿನ ಸಿರಪ್‌ ದುರಂತದ ತನಿಖೆ ನಡೆಸುತ್ತಿರುವ ಎಸ್‌‍ಐಟಿ ಅಧಿಕಾರಿಗಳು ಪ್ರಕರಣದ ಪ್ರಮುಖ ಆರೋಪಿ ಡಾ. ಪ್ರವೀಣ್‌ ಸೋನಿ ಅವರ ಪತ್ನಿಯನ್ನು ಬಂಧಿಸ

4 Nov 2025 3:49 pm
ಕಬ್ಬಿಗೆ ಬೆಲೆ ನಿಗದಿಗೆ ಆಗ್ರಹಿಸಿ ರೊಚ್ಚಿಗೆದ್ದ ರೈತರು : ಹಲವೆಡೆ ಕಲ್ಲು ತೂರಾಟ, ಹೆದ್ದಾರಿ ಬಂದ್‌

ಬೆಂಗಳೂರು,ನ.4- ಕಬ್ಬು ಬೆಳೆಗೆ ರಾಜ್ಯ ಸರ್ಕಾರ ಬೆಲೆ ನಿಗದಿಪಡಿಸಬೇಕೆಂದು ಕಳೆದ ಐದು ದಿನಗಳಿಂದ ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ರೈತರು ನಡೆಸುತ್ತಿದ್ದ ಹೋರಾಟ ವಿಕೋಪಕ್ಕೆ ತಿರುಗಿದ್ದು, ಕೆಲವು ಕಡೆ ಕಲ್ಲು ತೂರಾಟ ಹ

4 Nov 2025 3:47 pm
ಆರ್‌ಬಿಐಗೇ ವಂಚಿಸಿದ್ದ ಖತರ್ನಾಕ್‌ ಗ್ಯಾಂಗ್‌ ಸೆರೆ

ಬೆಂಗಳೂರು,ನ.4- ನೋಟು ಮುದ್ರಿಸುವ ರಿಸರ್ವ್‌ ಬ್ಯಾಂಕ್‌ಗೆ ವಂಚಿಸಿದ್ದ 10 ಮಂದಿಯ ಖತರ್ನಾಕ್‌ ಗ್ಯಾಂಗನ್ನು ಖೆಡ್ಡಾಗೆ ಬೀಳಿಸುವಲ್ಲಿ ಹಲಸೂರು ಗೇಟ್‌ ಪೊಲೀಸರು ಯಶಸ್ವಿಯಾಗಿದ್ದಾರೆ. ಆಂಧ್ರ ಮೂಲದವರೇ ಹೆಚ್ಚಾಗಿರುವ ಈ ಗ್ಯಾಂಗ್

4 Nov 2025 3:45 pm
ಮಾಜಿ ಸಚಿವ ಹಾಗೂ ಬಾಗಲಕೋಟೆ ಕಾಂಗ್ರೆಸ್‌‍ ಶಾಸಕ ಹೆಚ್‌.ವೈ.ಮೇಟಿ ನಿಧನ

ಬೆಂಗಳೂರು, ನ.4- ಮಾಜಿ ಸಚಿವ ಹಾಗೂ ಬಾಗಲಕೋಟಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌‍ ಶಾಸಕ ಹೆಚ್‌.ವೈ.ಮೇಟಿ (79) ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮೇಟಿ ಅವರು ಚಿಕಿತ್ಸೆ ಫಲಕಾರ

4 Nov 2025 1:16 pm
ರಾಜ್ಯ ರಾಜಕಾರಣ ಕುರಿತು ಚರ್ಚಿಸಲು ದೆಹಲಿಗೆ ಬರದಂತೆ ಕಾಂಗ್ರೆಸ್‌‍ ‘ಕೈ’ಕಮಾಂಡ್‌ ಸ್ಪಷ್ಟ ಸಂದೇಶ

ಬೆಂಗಳೂರು. ನ.4- ಬಿಹಾರ ವಿಧಾನಸಭಾ ಚುನಾವಣೆ ಕಾರ್ಯಕ್ರಮದ ಒತ್ತಡದಲ್ಲಿರುವುದರಿಂದ ರಾಜ್ಯ ರಾಜಕಾರಣ ಕುರಿತು ಚರ್ಚಿಸಲು ಯಾರೂ ದೆಹಲಿಗೆ ಬರಬೇಡಿ ಎಂದು ಕಾಂಗ್ರೆಸ್‌‍ ಹೈಕಮಾಂಡ್‌ ಸ್ಪಷ್ಟ ಸಂದೇಶ ರವಾನಿಸಿದೆ. ಲೋಕೋಪಯೋಗಿ ಸಚಿವ

4 Nov 2025 1:13 pm
ಅತಿವೃಷ್ಟಿಯಿಂದ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ನೀಡದ ಸರ್ಕಾರದ ವಿರುದ್ಧ ವಿಜಯೇಂದ್ರ ಆಕ್ರೋಶ

ಬೆಳಗಾವಿ,ನ.4- ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿ ಅನೇಕ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ರಾಜ್ಯ ಸರ್ಕಾರ ಈವರೆಗೂ ಪರಿಹಾರವನ್ನೇ ನೀಡಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ

4 Nov 2025 1:08 pm
ಕಿರುತೆರೆ ನಟಿಗೆ ಗುಪ್ತಾಂಗದ ವಿಡಿಯೋ ಕಳಿಸಿ ಕಿರುಕುಳ ನೀಡಿದ ಕಾಮುಕ

ಬೆಂಗಳೂರು,ನ.4- ಸಾಮಾಜಿಕ ಮಾಧ್ಯಮದಲ್ಲಿ ಆಶ್ಲೀಲ ಪೋಟೋ ಕಳಿಸಿ ಕಿರುತೆರೆ ನಟಿಗೆ ಕಾಮುಕನೊಬ್ಬ ಕಿರುಕುಳ ನೀಡಿರುವ ಘಟನೆ ನಗರದಲ್ಲಿ ನಡೆದಿದೆ. ಕನ್ನಡ ತೆಲಗು ಸೇರಿದಂತೆ ಹಲವಾರು ಧಾರವಾಹಿಗಳಲ್ಲಿ ನಟಿಸಿರುವ ಆಕೆಯ ಫೇಸ್‌‍ಬುಕ್

4 Nov 2025 12:09 pm
ವಿಜಯಪುರ ಜಿಲ್ಲೆಯಲ್ಲಿ 2.9 ತೀವ್ರತೆಯ ಲಘು ಭೂಕಂಪ

ವಿಜಯಪುರ,ನ.4- ವಿಜಯಪುರ ಜಿಲ್ಲೆಯಲ್ಲಿ ಇಂದು ರಿಕ್ಟರ್‌ ಮಾಪಕದಲ್ಲಿ 2.9 ತೀವ್ರತೆಯ ಲಘು ಭೂಕಂಪ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್‌‍ಎನ್‌ಡಿಎಂಸಿ) ತಿಳಿಸಿದೆ. ವಿಜಯಪುರ ತಾಲ್ಲೂ

4 Nov 2025 12:05 pm
ಚಳಿಗಾಲ ಅಧಿವೇಶನ ವೇಳೆಗೆ ಹೊಸ ಸಿಎಂ ಬರ್ತಾರೆ : ಶ್ರೀರಾಮುಲು ಭವಿಷ್ಯ

ಗದಗ,ನ.4- ಮುಂದಿನ ಬೆಳಗಾವಿ ಚಳಿಗಾಲ ಅಧಿವೇಶನ ವೇಳೆಗೆ ಹೊಸ ಸಿಎಂ ಬರುತ್ತಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಹೊಸ ಸಿಎಂ ಇರುತ್ತಾರೆ

4 Nov 2025 12:03 pm
ಬಿಕ್ಕಟ್ಟಿನಿಂದ ಬಳಲುತ್ತಿರುವ ಜಗತ್ತು ಭಾರತವನ್ನು ಭರವಸೆಯಿಂದ ನೋಡುತ್ತಿದೆ : ಭಾಗವತ್‌

ಜಬಲ್ಪುರ,ನ.4-ಇಡೀ ಜಗತ್ತು ಬಿಕ್ಕಟ್ಟಿನಲ್ಲಿದೆ ಮತ್ತು ಅದರ ಹಲವಾರು ಸಮಸ್ಯೆಗಳಿಗೆ ಪರಿಹಾರಗಳನ್ನು ಒದಗಿಸುವ ಭರವಸೆಯೊಂದಿಗೆ ಭಾರತವನ್ನು ನೋಡುತ್ತಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರ

4 Nov 2025 11:58 am
ಸಾವು ತಂದ ಹೊಸ ಕಾರು, ಲಾರಿ ಡಿಕ್ಕಿ ಹೊಡೆದು ಮೃತಪಟ್ಟ ಡ್ಯಾನ್ಸರ್‌ ಸುಧೀಂದ್ರ

ನೆಲಮಂಗಲ,ನ.4- ನಿನ್ನೆಯಷ್ಟೇ ಖರೀದಿಸಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಡ್ಯಾನ್ಸರ್‌ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಪೆಮನಹಳ್ಳಿ ಬಳಿ ನಡೆದಿದೆ. ತ್ಯಾಮಗೊಂಡ್ಲು ನಿವಾಸಿ ಸುಧೀಂದ್ರ ಮೃತಪಟ್ಟ ಡ್ಯಾನ್ಸರ್‌. ಇವರ

4 Nov 2025 11:41 am
ಬಿಹಾರ ಚುನಾವಣೆ : ಕಾರ್ಮಿಕರಿಗೆ 3 ದಿನ ವೇತನ ಸಹಿತ ರಜೆ ನೀಡುವಂತೆ ಉದ್ಯಮಿದಾರರಿಗೆ ಡಿಕೆಶಿ ಮನವಿ

ಬೆಂಗಳೂರು. ನ.4- ಬಿಹಾರದ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಮಾಡಲು ಕಾರ್ಮಿಕರಿಗೆ ಮೂರು ದಿನಗಳ ವೇತನ ಸಹಿತ ರಜೆ ನೀಡುವಂತೆ ಕೆಪಿಸಿಸಿ ಅಧ್ಯಕ್ಷರಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಉದ್ಯಮಿದಾರರಿಗೆ ಮನವಿ ಮಾಡಿದ್ದಾ

4 Nov 2025 11:26 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (04-11-2025)

ನಿತ್ಯ ನೀತಿ : ಎಲ್ಲವನ್ನೂ ಸಹಿಸಿಕೊಳ್ಳುವ ಶಕ್ತಿ ಎಲ್ಲರಲ್ಲೂ ಇರುವುದಿಲ್ಲ. ಯಾರು ಎಲ್ಲವನ್ನೂ ಸಹಿಸಿಕೊಂಡು ನಿಲ್ಲಬಲ್ಲರೋ ಅವರನ್ನು ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ. ಪಂಚಾಂಗ : ಮಂಗಳವಾರ, 04-11-2025ಶೋಭಕೃತ್‌ನಾಮ ಸಂವತ್ಸರ / ಆಯನ

4 Nov 2025 6:02 am
ಅಭಿವೃದ್ಧಿ ಕಾಣದ ದೇವರಾಜ ಅರಸ್‌‍ ಅವರ ಮನೆ

ಮೈಸೂರು, ನ. 3– ಅಭಿವೃದ್ದಿಯ ಹರಿಕಾರ ಎಂದೇ ಹೆಸರಾದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸ್‌‍ ರವರ ಪ್ರತಿಮೆ ನೂತನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಇಂದು ಅನಾವರಣಗೊಂಡಿದೆ. ಆದರೆ ಅವರು ಹುಟ್ಟಿ ಬೆಳೆದು ಆಶ್ರಯ ನೀಡಿದ್ದ ಗೃ

3 Nov 2025 3:54 pm
ದಲಿತ ಅಥವಾ ಮುಸ್ಲಿಂ ಸಮುದಾಯಕ್ಕೆ ಸಿಎಂ ಸ್ಥಾನ ನೀಡಲು ಆಗ್ರಹ

ಬೆಂಗಳೂರು, ಅ.3-ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ದಲಿತ ಅಥವಾ ಮುಸ್ಲೀಂ ಸಮುದಾಯದ ನಾಯಕರಿಗೆ ಅವಕಾಶ ಮಾಡಿಕೊಡಬೇಕು ಎಂದು ಉತ್ತರ ಕರ್ನಾಟಕದ ರೈತ ಮುಖಂಡ ಯಾಸೀನ ಜವಳಿ ಆಗ್ರಹಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹ

3 Nov 2025 3:52 pm
ಕುರ್ಚಿ ಕಿತ್ತಾಟದಲ್ಲಿ ರೈತರನ್ನು ಮರೆತ ಸರ್ಕಾರ : ಆರ್‌.ಅಶೋಕ್‌

ಬೆಂಗಳೂರು,ನ.3- ಕುರ್ಚಿ ಕಿತ್ತಾಟದಲ್ಲಿ ರೈತರನ್ನು ಸಂಪೂರ್ಣವಾಗಿ ಮರೆತಿರುವ ಸರ್ಕಾರ, ಬೆಳಗಾವಿ, ಬಾಗಲಕೋಟೆ, ಉತ್ತರಕನ್ನಡ ಜಿಲ್ಲೆಗಳ ಕಬ್ಬು ಬೆಳೆಗಾರರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದರೂ ಕ್ಯಾರೆ ಎನ್ನುತ್ತಿಲ್ಲ. ಅ

3 Nov 2025 3:51 pm
ಬಾಣಲಿ ಹೆಲ್ಮೆಟ್‌ ಸವಾರನಿಗಾಗಿ ಪೊಲೀಸರ ಶೋಧ

ಬೆಂಗಳೂರು,ನ.3- ದಂಡದಿಂದ ತಪ್ಪಿಸಿಕೊಳ್ಳಲು ಬೈಕ್‌ ಹಿಂಬದಿ ಸವಾರನೊಬ್ಬ ಬಾಣಲಿಯನ್ನು ಹೆಲ್ಮೆಟ್‌ನಂತೆ ತಲೆ ಮೇಲೆ ಇಟ್ಟುಕೊಂಡಿರುವುದು ನಗರದಲ್ಲಿ ಕಂಡು ಬಂದಿದೆ.ಈ ಬೈಕ್‌ ಸವಾರ ಹಾಗೂ ಹಿಂಬದಿ ಸವಾರನಿಗಾಗಿ ಪೊಲೀಸರು ಶೋಧ ನಡೆಸ

3 Nov 2025 3:49 pm
ವೈದ್ಯೆ ಕೃತಿಕಾರೆಡ್ಡಿ ಕೊಲೆ ಪ್ರಕರಣ : ಪತಿಯ ಕರಾಳ ಮುಖ ಬಹಿರಂಗ

ಬೆಂಗಳೂರು,ನ.3-ವೈದ್ಯೆ ಕೃತಿಕಾರೆಡ್ಡಿ ಕೊಲೆ ಮಾಡಿದ ನಂತರ ಆರೋಪಿ ಪತಿ ಮಹೇಂದ್ರರೆಡ್ಡಿ ನಿನಗಾಗಿ ಪತ್ನಿಯನ್ನು ಕೊಂದಿದ್ದೇನೆ ಎಂದು ತನ್ನ ಸ್ನೇಹಿತೆಗೆ ಮೆಸೇಜ್‌ ಕಳುಹಿಸಿರುವುದು ಮಾರತಹಳ್ಳಿ ಠಾಣೆ ಪೊಲೀಸರ ತನಿಖೆಯಿಂದ ಗೊ

3 Nov 2025 3:47 pm
ಲಿಫ್ಟ್ ನೊಳಗೆ ಬಟ್ಟೆ ಒಗೆದಂತೆ ಒಗೆದು ನಾಯಿಯನ್ನು ಸಾಯಿಸಿದ ಮನೆಗೆಲಸದಾಕೆ

ಬೆಂಗಳೂರು, ನ.3– ಕ್ರೂರ ಮನಸ್ಥಿತಿಯ ಮನೆಗೆಲಸದಾಕೆ ಶ್ವಾನವನ್ನು ಲಿಫ್‌್ಟನಲ್ಲಿ ಬಟ್ಟೆ ಒಗೆದ ಹಾಗೆ ಒಗೆದು ಸಾಯಿಸಿರುವ ಘಟನೆ ಬಾಗಲೂರು ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಪ್ರತಿಷ್ಠಿತ ಎಂಜಿನಿಯರಿಂಗ್‌ ಕಾಲೇಜಿನಲ್

3 Nov 2025 3:44 pm
ಮೊದಲು ನಿಮ್ಮ ತಟ್ಟೆಯಲ್ಲಿರುವ ಹೆಗ್ಗಣ ನೋಡಿಕೊಳ್ಳಿ : ಪ್ರಿಯಾಂಕ್‌ ಖರ್ಗೆ ವಿರುದ್ಧ ಅಶೋಕ್‌ ಕಿಡಿ

ಬೆಂಗಳೂರು,ನ.3- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಮೊದಲು ಕಾಂಗ್ರೆಸ್‌‍ ಪಕ್ಷದ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ಸರಿಪಡಿಸಿಕೊಳ್ಳಲಿ. ನಂತರ ನಮ್ಮ ಪಕ್ಷದ ಬಗ್ಗೆ ಮಾತನಾಡಲಿ

3 Nov 2025 3:38 pm
ಯಾದಗಿರಿ ಜಿಲ್ಲೆಯ ಕೆಂಬಾವಿಯಲ್ಲಿ ಆರ್‌ಎಸ್‌‍ಎಸ್‌‍ ಪಥಸಂಚಲನಕ್ಕೆ ಜಿಲ್ಲಾಧಿಕಾರಿ ಅನುಮತಿ

ಬೆಂಗಳೂರು,ನ.3- ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಬಾವಿಯಲ್ಲಿ ಆರ್‌ಎಸ್‌‍ಎಸ್‌‍ ಪಥಸಂಚಲನಕ್ಕೆ ಕೊನೆಗೂ ಜಿಲ್ಲಾಡಳಿತ ಅನುಮತಿ ನೀಡಿದೆ. ಮಂಗಳವಾರ ಕೆಂಬಾವಿಯಲಿ ಆರ್‌ಎಸ್‌‍ಎಸ್‌‍ ಪಥಸಂಚಲನಕ್ಕೆ ಯಾದಗಿರಿ ಜಿಲ್ಲಾಧಿ

3 Nov 2025 3:36 pm
ಬೆಂಗಳೂರು ವಾರ್ಡ್‌ ವಿಂಗಡಣೆ ಮೀಸಲಾತಿ ಡಿ.15ರೊಳಗೆ ಪೂರ್ಣಗೊಳಿಸುವಂತೆ ಸುಪ್ರೀಂ ಸೂಚನೆ

ಬೆಂಗಳೂರು,ನ.3- ಬಹುನಿರೀಕ್ಷಿತ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆ ಅರ್ಜಿ ವಿಚಾರಣೆ ಯನ್ನು ಸುಪ್ರೀಂ ಕೋರ್ಟ್‌ ಡಿ.15ಕ್ಕೆ ಮುಂದೂಡಿದೆ. ಈ ಹಿಂದಿನ ಬಿಬಿಎಂಪಿಗೆ ಚುನಾವಣೆ ನಡೆಸಬೇಕೆಂದು ಸಲ್ಲಿಸಿರುವ ಅರ್ಜಿ ವಿಚಾರ

3 Nov 2025 3:34 pm
ಮೇ ತಿಂಗಳಲ್ಲಿ ನಮ್ಮ ಮೆಟ್ರೋ ಗುಲಾಬಿ ಮಾರ್ಗ ಪೂರ್ಣ

ಬೆಂಗಳೂರು, ನ.3– ನಗರದ ಸಂಚಾರ ದಟ್ಟಣೆ ತಗ್ಗಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿರುವ ಮೆಟ್ರೋ ವಿವಿಧ ಹಂತಗಳ ಕಾಮಗಾರಿ ಪ್ರಗತಿಯಲ್ಲಿರುವ ಸಂದರ್ಭದಲ್ಲೇ ನಮ ಮೆಟ್ರೋ ಗುಲಾಬಿ ಮಾರ್ಗ 2026ರ ಮೇ ತಿಂಗಳಲ್ಲಿ ಪೂರ್ಣಗೊಳ್ಳಲ

3 Nov 2025 2:13 pm
ಬಿಹಾರದಲ್ಲಿ ಇಂಡಿಯಾ ಘಟಬಂಧನ್‌ ಗೆದ್ದರೆ ಎಲ್ಲಾ ಹುದ್ದೆಗಳು ಸಿಕ್ಕಂತೆ : ಡಿಕೆಶಿ

ಬೆಂಗಳೂರು, ನ.3- ಬಿಹಾರದಲ್ಲಿ ಇಂಡಿಯಾ ಘಟಬಂಧನ್‌ ಗೆಲ್ಲಿಸಿ ಅಧಿಕಾರಕ್ಕೆ ತಂದರೆ, ನನಗೆ ಎಲ್ಲಾ ಹುದ್ದೆಗಳು ಸಿಕ್ಕಂತೆ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಶಸ್ತ್ರ ತ್ಯಾಗ ಮಾಡಿದ್ದಾರೆಯೇ ಎಂಬ ಚರ್ಚೆಗಳು ನ

3 Nov 2025 2:11 pm
ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಭೂಕಂಪ : 20 ಮಂದಿ ಸಾವು

ಕಾಬೂಲ್‌,ನ.3-ಅಫ್ಘಾನಿಸ್ತಾನದಲ್ಲಿ ಮಧ್ಯರಾತ್ರಿ 6.3 ತೀವ್ರತೆಯ ಭೂಕಂಪನ ಸಂಭವಿಸಿದ್ದು ಸುಮಾರು 20 ಮಂದಿ ಸಾವನ್ನಪ್ಪಿ,320ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸ್ಥಳೀಯ ಕಾಲಮಾನ ಮಧ್ಯರಾತ್ರಿ 1 ಗಂಟೆಗೆ ಭೂಕಂಪದ ಸಂಭವಿಸಿದೆ ಎಂದು

3 Nov 2025 2:08 pm
ಬೆಂಗಳೂರು ಟನಲ್‌ ರಸ್ತೆಯ ಟೆಂಡರ್‌ ಅವಧಿ ಮತ್ತೆ ವಿಸ್ತರಣೆ

ಬೆಂಗಳೂರು, ನ.3- ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಕನಸಿನ ಯೋಜನೆಯಾದ ಟನಲ್‌ ರಸ್ತೆ ನಿರ್ಮಾಣ ಯೋಜನೆಗೆ ಗ್ರಹಣ ಬಿಟ್ಟಂತೆ ಕಾಣುತ್ತಿಲ್ಲ.ಸುರಂಗ ಮಾರ್ಗ ನಿರ್ಮಾಣ ಕಾಮಗಾರಿಗೆ ಕರೆದಿದ್ದ ಟೆಂಡರ್‌ ಸಲ್ಲಿಕೆ ಅವಧಿಯನ್ನು ರಾಜ್ಯ ಸರ

3 Nov 2025 12:57 pm
ಮೊನ್ನೆಯಷ್ಟೇ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ‘ವೀಣೆ ಬಹ್ಮ’ಪೆನ್ನ ಓಬಳಯ್ಯ ನಿಧನ

ಬೆಂಗಳೂರು, ಅ.3-ಶನಿವಾರ ನಡೆದ 70ನೇ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ವೀಣೆ ಬಹ್ಮ ಎಂದೇ ಖ್ಯಾತರಾಗಿದ್ದ ಪೆನ್ನ ಓಬಳಯ್ಯ(103) ಅವರು ನಿಧನರಾಗಿದ್ದಾರೆ. ದೊಡ್ಡಬಳ್ಳಾಪುರ ತಾಲೂಕ

3 Nov 2025 12:10 pm
ಅನಿಲ್‌ ಅಂಬಾನಿಯ 3000 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡ ಇಡಿ

ನವದೆಹಲಿ, ನ. 3 (ಪಿಟಿಐ) ರಿಲಯನ್ಸ್ ಗ್ರೂಪ್‌ ಅಧ್ಯಕ್ಷ ಅನಿಲ್‌ ಅಂಬಾನಿ ಅವರ ಕಂಪನಿಗಳ ವಿರುದ್ಧದ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇಡಿ) ಅವರಿಗೆ ಸಂಬಂಧಿಸಿದ 3,000 ಕೋಟಿ ರೂ.ಗಳಿಗೂ ಹೆಚ್ಚಿನ ಆಸ್ತಿಯನ್ನು ಮುಟ್

3 Nov 2025 11:40 am
ಉತ್ತರ ಪ್ರದೇಶದ ಝಾನ್ಸಿ-ಮಿರ್ಜಾಪುರ ಹೆದ್ದಾರಿಯಲ್ಲಿ ಕಾರು-ಬಸ್‌‍ ನಡುವೆ ಅಪಘಾತ, ಮೂವರ ಸಾವು

ಚಿತ್ರಕೂಟ,ನ.3-ಉತ್ತರ ಪ್ರದೇಶದ ಝಾನ್ಸಿ-ಮಿರ್ಜಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗು ಸಾರಿಗೆ ಬಸ್‌‍ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಖೋಖ್‌ ಗ್ರಾಮದ ಬಳಿ ಉತ್ತರ ಪ್ರ

3 Nov 2025 11:38 am
ನಿವಾಸಕ್ಕೆ ನುಗ್ಗಿ ಟಿಎಂಸಿ ಶಾಸಕನ ಮೇಲೆ ಹಲ್ಲೆ, ಆರೋಪಿ ಬಂಧನ

ಕೋಲ್ಕತ್ತಾ, ನ 3– ನಿವಾಸಕ್ಕೆ ನುಗ್ಗಿ ಪಶ್ಚಿಮ ಬಂಗಾಳದ ಮಾಜಿ ಸಚಿವ ಹಾಗು ಹಬ್ರಾ ಕ್ಷೇತದ ತೃಣಮೂಲ ಕಾಂಗ್ರೆಸ್‌‍ ಶಾಸಕ ಜ್ಯೋತಿಪ್ರಿಯೋ ಮಲ್ಲಿಕ್‌ ಅವರ ಮೇಲೆ ಯುವಕನೊಬ್ಬ ಹಲ್ಲೆ ನಡೆಸಿದ್ದಾನೆ. ಕಳೆದ ರಾತ್ರಿ 9 ಗಂಟೆ ಸುಮಾರಿಗ

3 Nov 2025 11:35 am
ಪ್ರಧಾನಿ ಮೋದಿ, ಅಮಿತ್ ಶಾ, ಯೋಗಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್‌ ಮಾಡಿದ್ದ ಕಿಡಿಗೇಡಿ ಬಂಧನ

ಲಕ್ನೊ, ನ.3- ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಮಾಡಿದ್ದ ವ್ಯಕ್ತಿ ವಿರುದ್ಧ ಎಫ್‌ಐಆರ್‌ ದಾ

3 Nov 2025 11:33 am
ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಖಾಸಗಿ ವಲಯದ ಹೂಡಿಕೆ ಉತ್ತೇಜಿಸಲು 1 ಲಕ್ಷ ಕೋಟಿ ರೂ. ಆರ್‌ಡಿಐ ನಿಧಿಗೆ ಮೋದಿ ಚಾಲನೆ

ನವದೆಹಲಿ, ನ. 3 (ಪಿಟಿಐ) ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಖಾಸಗಿ ವಲಯದ ಹೂಡಿಕೆಗಳನ್ನು ಉತ್ತೇಜಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಒಂದು ಲಕ್ಷ ಕೋಟಿ ರೂ.ಗಳ ಆರ್‌ಡಿಐ ನಿಧಿಗೆ ಚಾಲನೆ ನೀಡಿದರು. ಸರ್ಕಾರದ ವಿಕಸಿತ್‌ ಭಾರತ್‌ 20

3 Nov 2025 10:39 am
BREAKING : ತೆಲಂಗಾಣದಲ್ಲಿ ಬಸ್-ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ, 17 ಮಂದಿ ಸಾವು

ರಂಗಾ ರೆಡ್ಡಿ ,ನ.3- ಜಲ್ಲಿಕಲ್ಲು ಸಾಗಿಸುತ್ತಿದ್ದ ಟಿಪ್ಪರ್‌ ಲಾರಿ ಹಾಗು ಸಾರಿಗೆ ಬಸ್‌‍ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 17 ಜನರು ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ತೆಲಂಗಾಣಾದ ರಂಗಾ ರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿ

3 Nov 2025 10:27 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (03-11-2025)

ನಿತ್ಯ ನೀತಿ : ಚುಚ್ಚಿ ಮಾತನಾಡಿ ನಮ ಮನಸ್ಸು ನೋವು ಮಾಡುವವರಿಗೆ ನಮ ಮೌನವೇ ಉತ್ತರವಾಗಬೇಕು. ಏಕೆಂದರೆ ಅವರಿಗೆ ನಮಗಿಂತ ಒಳ್ಳೆಯ ಉತ್ತರವನ್ನು ಕಾಲವೇ ಕೊಡುತ್ತದೆ. ಪಂಚಾಂಗ : ಸೋಮವಾರ, 03-11-2025ವಿಶ್ವಾವಸುನಾಮ ಸಂವತ್ಸರ / ಆಯನ: ದಕ್ಷಿಣ

3 Nov 2025 6:02 am
ಸುರಂಗ ಮಾರ್ಗಕ್ಕೆ ಗಡ್ಕರಿ ಅನುಮತಿ ನೀಡಿದ್ದಾರೆಂಬುದು ಕೇವಲ ವದಂತಿ : ತೇಜಸ್ವಿ ಸೂರ್ಯ

ಬೆಂಗಳೂರು,ನ.2– ಒಂದು ವೇಳೆ ಕೇಂದ್ರ ಸಾರಿಗೆ ಮತ್ತು ಭೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಬೆಂಗಳೂರಿನಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಟನಲ್‌ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದರೆ ಸರ್ಕಾರ ಇದರಿಂದ ಹಿಂದೆ ಸರಿ

2 Nov 2025 3:13 pm
ಸುರಂಗ ರಸ್ತೆ ವಿರೋಧಿಸಿ ಬಿಜೆಪಿ ಪ್ರತಿಭಟನೆಗೆ ಡಿಕೆಶಿ ತಿರುಗೇಟು

ಬೆಂಗಳೂರು, ನ.2-ನಗರದ ಸಂಚಾರದಟ್ಟಣೆಯ ಸಮಸ್ಯೆ ನಿವಾರಣೆಗೆ ನಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಸುರಂಗ ರಸ್ತೆ, ಸ್ಟೀಲ್‌ ಬ್ರಿಡ್ಜ್ ನಂತಹ ಯೋಜನೆಗಳು ಬೇಡ ಎಂದು ವಿರೋಧಿಸುವ ಬಿಜೆಪಿ ಅಥವಾ ಯಾವುದೇ ಸಂಘಟನೆಗಳಾದರೂ ಸ

2 Nov 2025 3:09 pm
ರಾಜ್ಯದಲ್ಲಿ ನವೆಂಬರ್‌ ರಾಜಕೀಯ ಕ್ರಾಂತಿ, ಸಚಿವ ಸತೀಶ್‌ ಜಾರಕಿಹೊಳಿ ದೆಹಲಿಗೆ ದೌಡು

ಬೆಂಗಳೂರು, ನ.2- ರಾಜಕೀಯವಾಗಿ ನವೆಂಬರ್‌ ಕ್ರಾಂತಿಯ ಚರ್ಚೆಗಳ ನಡುವೆ ಸಚಿವಸಂಪುಟದ ಪ್ರಭಾವಿ ಸಚಿವರ ದೆಹಲಿ ಯಾತ್ರೆಗಳು ಮತ್ತಷ್ಟು ಹೆಚ್ಚಾಗಿವೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ದೆಹಲಿಗೆ ತೆರಳಿ ವರಿಷ್ಠರ ಆಪ್ತರನ್ನು ಭ

2 Nov 2025 3:07 pm
11 ಜಿಲ್ಲೆಗಳ 316 ಕೇಂದ್ರಗಳಲ್ಲಿ ಸಸೂತ್ರವಾಗಿ ನಡೆದ ಕೆ-ಸೆಟ್‌ ಪರೀಕ್ಷೆ

ಬೆಂಗಳೂರು, ನ.2- ಪದವಿ ಕಾಲೇಜುಗಳ ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್‌ ಪರೀಕ್ಷೆಯು ಕ್ಯಾಮೆರಾ ಕಣ್ಗಾವಲಿನಲ್ಲಿ ಇಂದು ನಡೆಯಿತು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಟ್ಟುನಿಟ್ಟಿನ ಬಿಗಿ ಕ್ರಮಗಳನ್ನು ಕೈಗೊಂಡು, ಈ ಬಾರಿಯೂ

2 Nov 2025 3:04 pm
ಬೆಳಗಾವಿಯಲ್ಲಿ ರಾಜ್ಯೋತ್ಸವ ಸಂಭ್ರಮದಲ್ಲಿ ಚಾಕು ಇರಿತ : ಕನ್ನಡಿಗರ ಆಕ್ರೋಶ

ಬೆಂಗಳೂರು,ನ.2- ಬೆಳಗಾವಿಯಲ್ಲಿ ಅದ್ಧೂರಿ ಯಾಗಿ ನಡೆದ ರಾಜ್ಯೋತ್ಸವದ ಸಂದರ್ಭದಲ್ಲಿ ದುಷ್ಕರ್ಮಿಗಳು ಐದಾರು ಮಂದಿಗೆ ಚಾಕು ಇರಿದು ಅಟ್ಟಹಾಸ ಮೆರೆದಿರುವ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ನಾಡಿನ ಕನ್ನಡಪರ ಸಂಘಟನೆಗಳು, ನಾಡ

2 Nov 2025 3:02 pm
2.5 ಲಕ್ಷ ಮೆಟ್ರಿಕ್‌ ಟನ್‌ ಮಾವಿನ ಹಣ್ಣು ವಿಮಾ ವ್ಯಾಪ್ತಿಗೆ

ಬೆಂಗಳೂರು, ನ.2- ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಅವರ ಮನವಿಯ ಮೇರೆಗೆ ಕೇಂದ್ರ ಸರ್ಕಾರವು ಮಾವು ಬೆಳೆಗಾರರಿಗೆ ಒಳ್ಳೆಯ ಸುದ್ದಿ ನೀಡಿದೆ. ಭಾರತ ಸರ್ಕಾರವು ಕರ್ನಾಟಕದಲ್ಲಿ 2025-26ನೇ ಋತುವಿನಲ್ಲಿ ಬೆಲೆ ಕೊರತೆ ಪಾವತಿ ಯೋಜನೆಯಡಿಯ

2 Nov 2025 2:56 pm
ಆರ್‌ಎಸ್‌‍ಎಸ್‌‍ ನಿಷೇಧ ಸಾಧ್ಯವಿಲ್ಲ : ದತ್ತಾತ್ರೇಯ ಹೊಸಬಾಳೆ

ಜಬಲ್ಪುರ (ಮಧ್ಯಪ್ರದೇಶ), ನ.2- ಯಾರೋ ಬಯಸುತ್ತಾರೆಂದು ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಷೇಧಿಸಲು ಸಾಧ್ಯವಿಲ್ಲ. ಅಂತಹ ಬೇಡಿಕೆ ಇಡುವವರು ಹಿಂದಿನ ಅನುಭವಗಳಿಂದ ಕಲಿಯಬೇಕು ಎಂದು ಆರ್‌ಎಸ್‌‍ಎಸ್‌‍ನ ಪ್ರಧಾನ ಕಾರ್ಯದರ್ಶಿ

2 Nov 2025 2:54 pm
ಸುರಂಗ ರಸ್ತೆ ಯೋಜನೆ ವಿರುದ್ಧ ಲಾಲ್‌ಬಾಗ್‌ನಲ್ಲಿ ಬಿಜೆಪಿ ಸಹಿ ಅಭಿಯಾನ

ಬೆಂಗಳೂರು,ನ.2- ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯನ್ನು ನಿವಾರಿಸಿ ಪ್ರಯಾಣಿಕರಿಗೆ ಸುಗಮ ಸಂಚಾರ ಒದಗಿಸಲು ರಾಜ್ಯ ಸರ್ಕಾರ ನಿರ್ಮಿಸಲು ಉದ್ದೇಶಿಸಿರುವ ಸುರಂಗ ರಸ್ತೆ ಯೋಜನೆ ವಿರುದ್ಧ ಪ್ರತಿಪಕ್ಷ ಬಿಜೆಪಿ ಮುಖಂಡರು

2 Nov 2025 1:48 pm
ಸಿಗ್ನಲ್‌ನಲ್ಲಿ ನಿಂತಿದ್ದ ಸ್ಕೂಟರ್‌ಗೆ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದು ದಂಪತಿ ಸಾವು

ಬೆಂಗಳೂರು,ನ.2- ಆ್ಯಂಬುಲೆನ್ಸ್ ವೊಂದು ವೇಗವಾಗಿ ಬಂದು ಸಿಗ್ನಲ್‌ನಲ್ಲಿ ನಿಂತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಮೃತಪಟ್ಟಿರುವ ಘಟನೆ ವಿಲ್ಸನ್‌ಗಾರ್ಡನ್‌ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸೋಮೇಶ

2 Nov 2025 1:45 pm
ವಿಚ್ಛೇದಿತ ಮಹಿಳೆಯನ್ನು ನಡು ರಸ್ತೆಯಲ್ಲೇ ಇರಿದು ಕೊಂದ ದುಷ್ಕರ್ಮಿ

ಬೆಂಗಳೂರು, ನ.2- ವಿಚ್ಛೇದಿತ ಮಹಿಳೆಯನ್ನು ನಡು ರಸ್ತೆಯಲ್ಲೇ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಳೆದ ರಾತ್ರಿ ಕೆಜಿ ಹಳ್ಳಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ರೇಣುಕಾ (30) ಎಂದ

2 Nov 2025 1:39 pm
ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ರೂ. ಅನುದಾನ ಘೋಷಿಸಿದ ಸಿಎಂ

ಬೆಂಗಳೂರು, ನ.2- ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೆನ್ನಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಗೃಹ ಕಚೇರಿ ಕೃಷ್

2 Nov 2025 1:36 pm
ರಾಜ್ಯದಲ್ಲಿ ಹಿಂಗಾರು ದುರ್ಬಲ : ಉತ್ತರ ಕರ್ನಾಟಕ ಭಾಗದಲ್ಲಿ ತೀವ್ರ ಮಳೆಯ ಕೊರತೆ

ಬೆಂಗಳೂರು, ನ.2- ರಾಜ್ಯದಲ್ಲಿ ಹಿಂಗಾರು ಮಳೆ ಆರಂಭದಲ್ಲೇ ದುರ್ಬಲಗೊಂಡ ಪರಿಣಾಮ ಉತ್ತರ ಕರ್ನಾಟಕ ಭಾಗದಲ್ಲಿ ತೀವ್ರ ಮಳೆಯ ಕೊರತೆಯಾಗಿದೆ.ಅಕ್ಟೋಬರ್‌ ತಿಂಗಳಲ್ಲಿ ರಾಜ್ಯದಲ್ಲಿ ಒಟ್ಟಾರೆ ವಾಡಿಕೆ ಪ್ರಮಾಣದ ಮಳೆಯಾಗಿದ್ದರೂ ಹಿ

2 Nov 2025 1:33 pm
ಬಿಹಾರದ ವಿಧಾನಸಭಾ ಚುನಾವಣೆ : ಮತದಾನಕೆ ತೆರಳಲು ರಾಜ್ಯದಲ್ಲಿರುವ ಬಿಹಾರಿಗಳಿಗೆ ಖರ್ಚು-ವೆಚ್ಚ ವ್ಯವಸ್ಥೆಗೆ ಮುಂದಾದ ಕಾಂಗ್ರೆಸ್

ಬೆಂಗಳೂರು, ನ.2- ಬಿಹಾರ ವಿಧಾನಸಭೆ ಚುನಾವಣೆಯನ್ನು ಶತಾಯಗತಾಯ ಗೆಲ್ಲಲೇ ಬೇಕು ಎಂದು ಹಠಕ್ಕೆ ಬಿದ್ದಿರುವ ಕಾಂಗ್ರೆಸ್ ಪಕ್ಷ ವಿವಿಧ ರಾಜ್ಯಗಳಲ್ಲಿ ನೆಲೆಸಿರುವ ಬಿಹಾರಿಗಳನ್ನು ವಾಪಸ್ ಕರೆಸಿ, ಮತದಾನ ಮಾಡಿಸಲು ಮುಂದಾಗಿದೆ. ಪ್ರತ

2 Nov 2025 1:08 pm