SENSEX
NIFTY
GOLD
USD/INR

Weather

27    C

ಡಿಜಿಟಲ್ ಸುದ್ದಿ ಮೂಲಗಳು

...
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (23-04-2026)

ನಿತ್ಯ ನೀತಿ : ಬುದ್ಧಿವಂತಿಕೆಯಿಂದ ಮೋಸ ಮಾಡಿದವರು, ಕಾಲ ಬಂದಾಗ ದಡ್ಡತನದಿಂದಲೇ ಮೋಸ ಹೋಗ್ತಾರೆ. ಕರ್ಮದ ಮುಂದೆ ತಕ್ಕಡಿಯ ಅವಶ್ಯಕತೆ ಬೇಕಾಗಿಲ್ಲ. ಪಂಚಾಂಗ : ಗುರುವಾರ, 23-04-2026 ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಗ್ರೀ

23 Apr 2026 6:31 am
ಸಾಫ್ಟ್‌ವೇರ್ ವಿನ್ಯಾಸ, ಅಭಿವೃದ್ಧಿ ಕಾರ್ಯಗಳಿಗೆ ಓಪನ್ಎಐ ಜೊತೆ ಕೈ ಜೋಡಿಸಿದ ಕಾಗ್ನಿಜೆಂಟ್

ಬೆಂಗಳೂರು: ಪ್ರಖ್ಯಾತ ಐಟಿ ಸೇವಾ ಸಂಸ್ಥೆ ಕಾಗ್ನಿಜೆಂಟ್ ಜಾಗತಿಕ ಮಟ್ಟದಲ್ಲಿ ಎಂಟರ್‌ಪ್ರೈಸ್ ಗ್ರಾಹಕರಿಗೆ ಎಐ ತಂತ್ರಜ್ಞಾನದ ಗರಿಷ್ಠ ಲಾಭವನ್ನು ಒದಗಿಸುವ ಉದ್ದೇಶದಿಂದ ಓಪನ್ಎಐ ಜೊತೆ ಮಹತ್ವದ ಪಾಲುದಾರಿಕೆ ಮಾಡಿಕೊಂಡಿದೆ. ಈ

22 Apr 2026 7:51 pm
ಬಂಗಾಳದಲ್ಲಿ ನಾಳೆ ಮೊದಲ ಹಂತದ ಮತದಾನ : ಭಾರಿ ಭದ್ರತೆ

ಕೋಲ್ಕತ್ತಾ, ಏ. 22 (ಪಿಟಿಐ)- ಭ್ರಷ್ಟಾಚಾರ ಮತ್ತು ಉದ್ಯೋಗಗಳಂತಹ ವಿಷಯಗಳ ಗುರುತು, ಪೌರತ್ವ ಮತ್ತು ಮತದಾರರ ಪಟ್ಟಿಯ ಹೆಸರುಗಳು ಅಳಿಸಿಹಾಕಿರುವ ವಿವಾದಗಳ ಮಧ್ಯೆ, ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ನಾಳೆ ನಡ

22 Apr 2026 5:40 pm
ಪಹಲ್ಗಾಮ್‌ ಕಹಿ ನೆನಪಿಗೆ ಒಂದು ವರ್ಷ

ನವದೆಹಲಿ, ಏ.22- ಕಾಶೀರ ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗರಲ್ಲಿ ಹಿಂದೂಗಳನ್ನು ಹುಡುಕಿ ಹುಡುಕಿ ಹತ್ಯೆ ಮಾಡಿದ ಪಹಲ್ಗಾಮ್‌ ಭಯೋತ್ಪಾದಕ ದಾಳಿ ನಡೆದ ಕಹಿ ಘಟನೆಗೆ ಇಂದಿಗೆ ಒಂದು ವರ್ಷ ಪೂರ್ಣಗೊಂಡಿದೆ. ಘೋರ ಘಟನೆ ನಡೆದು ಒಂದು

22 Apr 2026 5:38 pm
ನೈಟಿ, ಗೌನ್‌ ಹಾಕುತ್ತಿದ್ದ ಪತ್ನಿಗೆ ಬೆಂಕಿಯಿಟ್ಟ ಪತಿ

ಬೆಳಗಾವಿ,ಏ.22- ಪತ್ನಿ ತೊಟ್ಟ ಬಟ್ಟೆ ಬಗ್ಗೆ ಜಗಳ ನಡೆದು ಕೊನೆಗೆ ಆಕೆಗೆ ಬೆಂಕಿ ಹಚ್ಚಿದ ಪಾಪಿ ಪತಿರಾಯ ಪರಾರಿಯಾಗಿರುವ ಘಟನೆ ಜಿಲ್ಲೆಯ ಖಾನಾಪೂರ ನಂದಗಡದಲ್ಲಿ ನಡೆದಿದೆ.ಕೃಷ್ಣಾಜಿ ಪಾಟೀಲ್‌ ಪತ್ನಿಗೆ ಬೆಂಕಿ ಹಚ್ಚಿದ ಆರೋಪಿಯಾಗಿ

22 Apr 2026 4:05 pm
ಗಂಡನ ಮನೆಯವರಿಂದ ವರದಕ್ಷಿಣೆ ಕಿರುಕುಳ : ಸಾಫ್ಟ್ ವೇರ್‌ ಎಂಜಿನಿಯರ್‌ ಆತ್ಮಹತ್ಯೆ

ಬೆಂಗಳೂರು,ಏ.22-ಗಂಡನ ಮನೆಯವರ ವರದಕ್ಷಿಣೆ ಕಿರುಕುಳದಿಂದ ಮನನೊಂದ ಸಾಫ್ಟ್ ವೇರ್‌ ಎಂಜಿನಿಯರ್‌ ಆತಹತ್ಯೆ ಮಾಡಿಕೊಂಡಿರುವ ಘಟನೆ ತಲಘಟ್ಟಪುರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಮೂಲತಃ ತಮಿಳುನಾಡಿನ ತಿರುವಾರೂರ್‌ ಜಿ

22 Apr 2026 4:02 pm
2 ಗಂಟೆ ಆಗಸದಲ್ಲಿ ಗಿರಕಿ ಹೊಡೆದ ಮತ್ತೊಂದು ವಿಮಾನ, ಆತಂಕದಲ್ಲಿದ್ದ ಪ್ರಯಾಣಿಕರು

ಹುಬ್ಬಳ್ಳಿ,ಏ.22- ಬೆಂಗಳೂರಿ ನಿಂದ ಹುಬ್ಬಳ್ಳಿಗೆ ಬಂದ ಫ್ಲೈ -91 ವಿಮಾನ ಮತ್ತೆ ಲ್ಯಾಂಡಿಂಗ್‌ ಸಮಸ್ಯೆ ಕಾಣಿಸಿಕೊಂಡ ಪರಿಣಾಮ, 2 ಗಂಟೆಗೂ ಹೆಚ್ಚು ಕಾಲ ಆಗಸದಲ್ಲೇ ಹಾರಾಡಿದ ಘಟನೆ ನಡೆದಿದೆ. 5 ದಿನಗಳ ಅಂತರದಲ್ಲಿ ಇದು 2ನೇ ಘಟನೆಯಾಗಿದ

22 Apr 2026 3:45 pm
ಪ್ರಿಯತಮನಿಗೆ ಬೆಂಕಿ ಹಚ್ಚಿ ಕೊಂದ ಪ್ರಕರಣಕ್ಕೆ ಟ್ವಿಸ್ಟ್

ಬೆಂಗಳೂರು,ಏ.22-ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ ಪ್ರಕರಣ ತಿರುವು ಪಡೆದುಕೊಂಡಿದ್ದು ಮಾಜಿ ಪ್ರೇಯಸಿ ಜೊತೆ ಸಂಪರ್ಕದಲ್ಲಿದ್ದು ಅಂತರ ಕಾಯ್ದುಕೊಂಡಿದ್ದರಿಂದ ಕೊಲೆಗೆ ಕಾರಣವೆಂಬುವುದು ಬ್ಯಾಡರಹಳ್ಳಿ ಠಾಣೆ ಪೊಲೀಸರ

22 Apr 2026 3:42 pm
ಭಯೋತ್ಪಾದನೆಯಿಂದ ನಮ್ಮ ಚೈತನ್ಯ ಬಲಹೀನಗೊಳಿಸಲಾಗದು : ಹೆಚ್ಡಿಕೆ

ನವದೆಹಲಿ,ಏ.22- ಭಯೋತ್ಪಾದನೆಯು ನಮ್ಮ ಚೈತನ್ಯವನ್ನು ಎಂದಿಗೂ ಬಲಹೀನ ಗೊಳಿಸಲಾರದು ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರ ಸ್ವಾಮಿ ತಿಳಿಸಿದ್ದಾರೆ. ಈ ಸಂಬಂಧ ತಮ ಎಕ್‌್ಸ ಖಾತೆಯಲ್ಲಿ ಪೋಸ್ಟ

22 Apr 2026 3:38 pm
ವಿದೇಶಿ ಮಹಿಳೆಯ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ : ಪರಮೇಶ್ವರ್‌

ಬೆಂಗಳೂರು,ಏ.22- ವಿದೇಶಿ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಷ್ಟ್ರ ಮತ್ತು ಅಂತಾ ರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಘನತೆ ಪಾಲನೆಯಾಗುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು

22 Apr 2026 3:36 pm
ಜನರ ಆರೋಗ್ಯದ ಜೊತೆ ಆಟವಾಡಬೇಡಿ : ಸರ್ಕಾರದ ವಿರುದ್ಧ ಅಶೋಕ್‌ ಕಿಡಿ

ಬೆಂಗಳೂರು,ಏ.22- ತಕ್ಷಣ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಔಷಧಿಗಳ ಲಭ್ಯತೆ ಖಚಿತಪಡಿಸಬೇಕು. ಇಲ್ಲದಿದ್ದರೆ ಈ ಅನ್ಯಾಯದ ವಿರುದ್ಧ ಜನರ ಧ್ವನಿ ಇನ್ನಷ್ಟು ತೀವ್ರವಾಗಲಿದೆ, ಜನರ ಆರೋಗ್ಯದ

22 Apr 2026 3:34 pm
ಭಯೋತ್ಪಾದನೆಗೆ ತಲೆ ಬಾಗಲ್ಲ : ಮೋದಿ ಗುಡುಗು

ನವದೆಹಲಿ, ಏ. 22 (ಪಿಟಿಐ)-ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ಮೊದಲ ವರ್ಷದ ಕರಾಳ ದಿನದಂದು, ಪ್ರಧಾನಿ ನರೇಂದ್ರ ಮೋದಿ ಅವರು, ಭಾರತ ಯಾವುದೇ ರೀತಿಯ ಭಯೋತ್ಪಾದನೆಗೆ ಎಂದಿಗೂ ತಲೆಬಾಗುವುದಿಲ್ಲ ಮತ್ತು ಭಯೋತ್ಪಾ ಕರ ಘೋರ ಯೋಜನೆಗಳು ಎಂದ

22 Apr 2026 3:32 pm
ಕಾಂಗ್ರೆಸ್‌‍ಗೆ ಮುಸ್ಲಿಂ ನಾಯಕರಿಂದ ವಾರ್ನಿಂಗ್

ಬೆಂಗಳೂರು,ಏ.22- ಸುಮಾರು 70 ವರ್ಷಗಳಿಂದ ಮುಸ್ಲಿಂ ಸಮುದಾಯದಿಂದ ಕಾಂಗ್ರೆಸ್‌‍ನವರು ಮತ ಪಡೆಯುತ್ತಿದ್ದಾರೆ. ಆದರೆ ನಮಗೆ ಅನ್ಯಾಯ ಮಾಡಲಾಗುತ್ತಿದೆ. ಇದರ ವಿರುದ್ಧ ಮುಂದಿನ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಮ

22 Apr 2026 1:50 pm
ಮಡಿಕೇರಿ : ಹೋಂಸ್ಟೇಯಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಇಬ್ಬರ ಬಂಧನ

ಮಡಿಕೇರಿ,ಏ.22- ಜಿಲ್ಲೆಯ ಹೋಂಸ್ಟೇವೊಂದರಲ್ಲಿ ಅಮೆರಿಕದ ಮಹಿಳೆಯೊಬ್ಬರಿಗೆೆ ಮಾದಕ ದ್ರವ್ಯ ಬೆರೆಸಿದ ಪಾನೀಯ ನೀಡಿ ಅತ್ಯಾಚಾರ ಎಸಗಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.ಪೊನ್ನಂಪೇಟೆ ತಾಲೂಕಿನ

22 Apr 2026 1:46 pm
ಸಿಎಂ ವಿರುದ್ಧ ಮಾಟ-ಮಂತ್ರ ಮಾಡಿಸುವ ಶಕ್ತಿಯಿರುವುದು ಕೆ.ಎನ್‌.ರಾಜಣ್ಣ ಅವರಿಗೆ ಮಾತ್ರ : ಎಚ್‌.ಸಿ.ಬಾಲಕೃಷ್ಣ

ಬೆಂಗಳೂರು, ಏ.22-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮಾಟ-ಮಂತ್ರ ಮಾಡಿಸುವ ಶಕ್ತಿಯಿದ್ದರೆ ಅದು ಮಾಜಿ ಸಚಿವ ಕೆ.ಎನ್‌.ರಾಜಣ್ಣ ಅವರಿಗೆ ಮಾತ್ರ. ಅವರನ್ನು ಬಿಟ್ಟು ಬೇರೆ ಯಾರಿಗೂ ಆ ಸಾಮರ್ಥ್ಯ ಇಲ್ಲ ಎಂದು ಮಾಗಡಿ ಶಾಸಕ ಎಚ್‌.

22 Apr 2026 1:41 pm
ಕೇರಳದಲ್ಲಿ ಪಟಾಕಿ ಫ್ಯಾಕ್ಟರಿ ಸ್ಫೋಟ ದುರಂತ : 13 ಮಂದಿ ಸಾವು

ತ್ರಿಶೂರ್‌, ಏ. 22 (ಪಿಟಿಐ) ಕೇರಳದ ಮುಂಡತಿಕೋಡ್‌ನಲ್ಲಿರುವ ಪಟಾಕಿ ಉತ್ಪಾದನಾ ಘಟಕದಲ್ಲಿ ಒಂದು ದಿನದ ಹಿಂದೆ ಸಂಭವಿಸಿದ ಸ್ಫೋಟದ ಸ್ಥಳದಿಂದ ಒಂಬತ್ತು ಸಂಪೂರ್ಣ ಶವಗಳು ಮತ್ತು 25ಕ್ಕೂ ಹೆಚ್ಚು ಜನರ ದೇಹದ ಭಾಗಗಳನ್ನು ವಶಪಡಿಸಿಕೊಳ

22 Apr 2026 11:59 am
ರಾಜ್ಯಕ್ಕೆ ಆಗಮಿಸಿದ ಉಪ ರಾಷ್ಟ್ರಪತಿ ರಾಧಾಕೃಷ್ಣನ್‌

ಬೆಂಗಳೂರು, ಏ. 22 (ಪಿಟಿಐ) ಬೀದರ್‌ನ ಬಾಲ್ಕಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಉದ್ದೇಶದಿಂದ ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ ಅವರು ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಸಿ ಪಿ ರಾಧಾಕೃಷ್ಣನ್‌ ಅವರನ್ನು ರಾಜ್ಯಪಾಲ ಥಾವರ್‌ಚಂದ್

22 Apr 2026 11:53 am
ನೆತ್ತಿ ಸುಡುವ ಬಿಸಿಲಿಗೆ ತತ್ತರಿಸಿದ ಜನ ; 80 ರೂ. ತಲುಪಿದ ಎಳನೀರು

ತುಮಕೂರು,ಏ.22- ರಾಜ್ಯಾದ್ಯಂತ ದಿನದಿಂದ ದಿನಕ್ಕೆ ಸೂರ್ಯನ ಪ್ರಖರತೆ ಹೆಚ್ಚುತ್ತಿದ್ದು, ಅಕ್ಷರಶಃ ಕೆಂಡದಂತಾಗಿದೆ. ಜನರು ಬೆವರಿ ಬೆಂಡಾಗಿ ಹೋಗಿದ್ದಾರೆ.ಬೆಳಿಗ್ಗೆ 10 ಗಂಟೆಯಾಗುತ್ತಲೇ ಸೂರ್ಯ ತನ್ನ ಪ್ರತಾಪ ತೋರಿಸಲು ಆರಂಭಿಸುತ್

22 Apr 2026 11:51 am
ಪ್ರಧಾನಿಯನ್ನು ‘ಟೆರರಿಸ್ಟ್’ಎಂದ ಖರ್ಗೆ ಕ್ಷಮೆ ಯಾಚನೆಗೆ ಬಿಜೆಪಿ ಆಗ್ರಹ

ಹೈದರಾಬಾದ್‌, ಏ. 22 (ಪಿಟಿಐ) ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ಭಯೋತ್ಪಾದಕ ಹೇಳಿಕೆಗೆ ಕೇಂದ್ರ ಕಲ್ಲಿದ್ದಲು ಸಚಿವ ಜಿ ಕಿಶನ್‌ ರೆಡ್ಡಿ ಅವರು, ಇಂತಹ ದ್ವೇಷಭರಿತ ಟೀಕೆಗಳನ್ನು ಕಾ

22 Apr 2026 11:49 am
ಇರಾನ್ ವಿರುದ್ಧದ ಕದನ ವಿರಾಮ ವಿಸ್ತರಿಸಿದ ಟ್ರಂಪ್‌

ಇಸ್ಲಾಮಾಬಾದ್‌, ಏ. 22 (ಎಪಿ) ಪಾಕಿಸ್ತಾನದ ಕೋರಿಕೆಯ ಮೇರೆಗೆ ಅಮೆರಿಕ ಇರಾನ್‌ ಜೊತೆಗಿನ ಕದನ ವಿರಾಮವನ್ನು ವಿಸ್ತರಿಸುತ್ತಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಹೇಳಿದ್ದಾರೆ. ಅಮೆರಿಕ ಮತ್ತು ಇರಾನ್‌ ನಡುವಿನ ಕೊನೆಯ ಕ್ಷಣದ ಕ

22 Apr 2026 11:42 am
ಮಹಾರಾಷ್ಟ್ರ ಸಚಿವರನ್ನು ತರಾಟೆಗೆ ತೆಗೆದುಕೊಂಡ ಮಹಿಳೆ

ಮುಂಬೈ, ಏ. 22 (ಪಿಟಿಐ) ಮುಂಬೈನ ವರ್ಲಿ ಪ್ರದೇಶದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸಿ ಬಿಜೆಪಿ ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ಸಂಚಾರ ಅಸ್ತವ್ಯಸ್ತಗೊಂಡ ಪರಿಣಾಮ ಕೋಪಗೊಂಡ ಮಹಿಳೆಯೊಬ್ಬರು ಸಚಿವ ಗಿರೀಶ್‌ ಮಹಾಜನ್‌

22 Apr 2026 11:39 am
ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತಾ ನೀತಿ ; ಅಮಿತ್‌ ಶಾ

ನವದೆಹಲಿ, ಏ. 22 (ಪಿಟಿಐ) ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕಳೆದ ವರ್ಷ ಪಹಲ್ಗಾಮ್‌ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದವರನ್ನು ಸ್ಮರಿಸಿಕೊಂಡರು ಮತ್ತು ಭಯೋತ್ಪಾದನೆ ಮತ್ತು ಅದನ್ನು ಆಶ್ರಯಿಸುವವರ ವಿರುದ್ಧ ಭಾರತ ತನ್ನ ಶ

22 Apr 2026 11:36 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (22-04-2026)

ನಿತ್ಯ ನೀತಿ : ಜ್ಞಾನದಿಂದ ಅಹಂಕಾರ ಬಂದರೆ ಅದು ವಿಷಕ್ಕೆ ಸಮಾನ. ಜ್ಞಾನದಿಂದ ವಿನಯ ಬಂದರೆ ಅದು ಅಮೃತಕ್ಕೆ ಸಮಾನ. ಪಂಚಾಂಗ : ಬುಧವಾರ, 22-04-2026 ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಗ್ರೀಷ್ಮ / ಮಾಸ: ವೈಶಾಖ / ಪಕ್ಷ: ಶುಕ್ಲ / ತಿ

22 Apr 2026 6:31 am
ಬಿಸಿಲ ತಾಪಕ್ಕೆ ಇಳುವರಿ ಕುಂಠಿತ, ಏರಿದ ತರಕಾರಿ ಬೆಲೆ

ಬೆಂಗಳೂರು/ತುಮಕೂರು, ಏ.21- ಬಿಸಿಲಿನ ತಾಪಮಾನ ಏರಿಕೆಯಿಂದ ತರಕಾರಿ ಬೆಳೆಗಳ ಮೇಲೆ ಭಾರೀ ಹೊಡೆತ ಬಿದ್ದು ಇಳುವರಿ ಕುಂಠಿತವಾಗಿ ತರಕಾರಿಗಳ ಬೆಲೆ ಹೆಚ್ಚಾಗಿದ್ದು, ಬೀನ್‌್ಸ ಶತಕ ಬಾರಿಸಿದೆ. ರಾಜ್ಯಾದ್ಯಂತ ಬಿಸಿಲಿನ ರೌದ್ರಾವತಾರಕ್

21 Apr 2026 3:54 pm
ಕುಮಾರಸ್ವಾಮಿಗೆ ಬೆಂಗಳೂರಿನ ಬಗ್ಗೆ ಅರಿವಿಲ್ಲ : ಡಿಸಿಎಂ ಡಿಕೆಶಿ ಟೀಕೆ

ಬೆಂಗಳೂರು, ಏ.21- ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಕರ್ನಾಟಕ ರಾಜ್ಯ ಹಾಗೂ ಬೆಂಗಳೂರಿನ ಬಗ್ಗೆ ಅರಿವಿಲ್ಲ. ಗ್ರೇಟರ್‌ ಬೆಂಗಳೂರು ಕ್ಷೇತ್ರ ಪುನರ್‌ ವಿಂಗಡನೆಗಳ ವಿಚಾರದಲ್ಲಿ ತಾವು ವಿರೋಧ ಪಕ್ಷಗಳ ಸದಸ್ಯರನ್ನು ವ

21 Apr 2026 3:53 pm
ಜನಗಣತಿಗೆ ವಿದ್ಯಾವಂತರ ನೇಮಕ : ನಾಳೆ ವಾಕ್‌-ಇನ್‌ ಇಂಟರ್‌ವ್ಯೂ

ಬೆಂಗಳೂರು, ಏ.21- ಜನಗಣತಿ ಕಾರ್ಯದಲ್ಲಿ ವಿದ್ಯಾವಂತ ಯುವಕರನ್ನು ಬಳಕೆ ಮಾಡಿಕೊಳ್ಳಲು ಬೆಂಗಳೂರು ಕೇಂದ್ರ ನಗರ ಪಾಲಿಕೆ ನಿರ್ಧರಿಸಿದೆ. ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಯಲಿರುವ ಭಾರತದ ಜನಗಣತಿ-2027 ಕಾರ್ಯಕ್ಕೆ ಗಣತಿದಾರ

21 Apr 2026 3:46 pm
ಟ್ಯಾಂಕರ್‌ ಮಾಫಿಯಾಗೆ ಕಡಿವಾಣ ಹಾಕಲು ಖುದ್ದು ನೀರು ಮಾರಾಟಕ್ಕಿಳಿದ ಜಲಮಂಡಳಿ

ಬೆಂಗಳೂರು, ಏ.21- ಬೇಸಿಗೆ ಸಂದರ್ಭದಲ್ಲಿ ನೀರಿನ ಟ್ಯಾಂಕರ್‌ನವರೂ ಜನರನ್ನು ಸುಲಿಗೆ ಮಾಡುವುದು ಮಾಮೂಲು. ಹೀಗಾಗಿ ಆರಂಭದಲ್ಲೇ ಎಚ್ಚೆತ್ತುಕೊಂಡಿರುವ ಜಲಮಂಡಳಿ ಟ್ಯಾಂಕರ್‌ ಮಾಫಿಯಾಗೆ ಕಡಿವಾಣ ಹಾಕಲು ತೀರ್ಮಾನಿಸಿದೆ. ನೀರಿನ ಕ

21 Apr 2026 3:43 pm
ಒಡಿಶಾದ ಯುವಕ ಬೆಂಗಳೂರಲ್ಲಿ ನಿಗೂಢವಾಗಿ ನಾಪತ್ತೆ

ಬೆಂಗಳೂರು. ಏ.21-ಆನ್‌ಲೈನ್‌ ಗೇಮ್‌ ಚಟಕ್ಕೆ ಬಿದ್ದು ಹಣಕ್ಕಾಗಿ ಲೋನ್‌ ತೆಗೆದುಕೊಂಡಿದ್ದ ಖಾಸಗಿ ಕಂಪನಿಯ ಉದ್ಯೋಗಿ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಹುಳಿಮಾವು ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಟೆಕ್‌ ಪದವ

21 Apr 2026 3:37 pm
ಬಿಟ್‌ಕಾಯಿನ್‌ ಹಗರಣ : ಇ.ಡಿ., ಎಸ್‌‍ಐಟಿ ಜಂಟಿ ತನಿಖೆ

ಬೆಂಗಳೂರು, ಏ.21- ಬಿಟ್‌ಕಾಯಿನ್‌ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಹಾಗೂ ಎಸ್‌‍ಐಟಿ ಅಧಿಕಾರಿಗಳ ತನಿಖೆ ಎರಡೂ ಒಟ್ಟೊಟ್ಟಿಗೆ ನಡೆಯಲಿವೆೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರು

21 Apr 2026 3:35 pm
ರಾಜ್ಯದ ಹಲವೆಡೆ ಐದು ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು,ಏ.21- ರಾಜ್ಯದಾದ್ಯಂತ ಉರಿ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದ್ದು, ಜನಜೀವನ ಕಷ್ಟಕರವಾಗುತ್ತಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡ

21 Apr 2026 3:32 pm
ಹಿಂದಿಗೆ ಗ್ರೇಡ್‌ ಬದಲು ಅಂಕ ನೀಡುವಂತೆ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

ಬೆಂಗಳೂರು,ಏ.21- ಎಸ್‌‍ಎಸ್‌‍ಎಲ್‌ಸಿ ಪರೀಕ್ಷೆ ಯಲ್ಲಿ ಹಿಂದಿ ವಿಷಯಕ್ಕೆ ಗ್ರೇಡ್‌ ಬದಲು ಅಂಕ ನೀಡುವಂತೆ ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನೆ ಅರ್ಜಿಯನ್ನು ನ್ಯಾಯಾಲಯ

21 Apr 2026 3:28 pm
ಮುಂಬೈ ಮೂಲದ ಉದ್ಯಮಿಗೆ 3.25 ಕೋಟಿ ವಂಚನೆ

ಮುಂಬೈ, ಏ.21: ಹೆಚ್ಚಿನ ಲಾಭದ ಭರವಸೆ ನೀಡಿ ಮುಂಬೈ ಮೂಲದ ಉದ್ಯಮಿಯೊಬ್ಬರಿಗೆ 3.25 ಕೋಟಿ ವಂಚನೆ ಮಾಡಿದ ಜೊತೆಗೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ ಆರೋಪದಲ್ಲಿ ಅಂತರರಾಜ್ಯ ಗ್ಯಾಂಗ್‌ನ ಒಂಬತ್ತು ಮಂದಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲ

21 Apr 2026 1:57 pm
ನೀತಿ ಸಂಹಿತೆ ಉಲ್ಲಂಘನೆ ಆರೋಪ : ಪ್ರಧಾನಿ ಮೋದಿ ವಿರುದ್ಧ ಸಿಇಸಿಗೆ ದೂರು

ನವದೆಹಲಿ, ಏ.21- ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಅವರ ವಿರುದ್ಧ ಕೆಲವು ಪ್ರಜ್ಞಾವಂತ ನಾಗರಿಕರು ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಿದ್ದಾರೆ.ಏ. 18 ರಂದು ರಾಷ್ಟ್ರವನ್

21 Apr 2026 1:53 pm
ಹಿಂದೂ ವಿರೋಧಿ Lenskart ಸಂಸ್ಥೆ ಸಿಬ್ಬಂದಿಗಳಿಗೆ ತಿಲಕವಿಟ್ಟ ನಾಜಿಯಾ

ಮುಂಬೈ, ಏ.21- ಕನ್ನಡಕ ಚಿಲ್ಲರೆ ವ್ಯಾಪಾರಿ ಲೆನ್ಸ್ ಕಾರ್ಟ್‌ ಸಂಸ್ಥೆಯ ಉದ್ಯೋಗಿಗಳ ಹಣೆಗೆ ಬಿಜೆಪಿ ಅಲ್ಪಸಂಖ್ಯಾತ ಘಟಕದ ನಾಯಕಿ ನಾಜಿಯಾ ಇಲಾಹಿ ಅವರು ಬಿಂದಿ ಹಾಗೂ ತಿಲಕ ಇಟ್ಟಿರುವ ಘಟನೆ ನಡೆದಿದೆ. ಲೆನ್‌್ಸಕಾರ್ಟ್‌ ಉದ್ಯೋಗ

21 Apr 2026 1:51 pm
ಜರ್ಮನಿ : ಗುರುದ್ವಾರದಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ

ಬರ್ಲಿನ್‌, ಏ.21- ಜರ್ಮನಿಯ ಗುರುದ್ವಾರದಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ 11 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಜರ್ಮನಿಯ ಮೋರ್ಸ್‌ ನಗರದ ಡ್ಯೂಸ್‌‍ಬರ್ಗ್‌ ಪ್ರದೇಶದ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ ಭ

21 Apr 2026 1:48 pm
ಪಶ್ಚಿಮ ಬಂಗಾಳದಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆಸುತ್ತೇವೆ ; ಸಿಇಸಿ ಜ್ಞಾನೇಶ್‌ ಕುಮಾರ್‌

ಕೋಲ್ಕತ್ತಾ, ಏ. 21 (ಪಿಟಿಐ) ಪಶ್ಚಿಮ ಬಂಗಾಳದಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆಸುತ್ತೇವೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಪ್ರತಿಪಾದಿಸಿದ್ದಾರೆ.ಚುನಾವಣೆ ಸಂದರ್ಭದಲ್ಲಿ ಯಾವುದೇ ದುಷ್ಕೃತ್ಯಗ

21 Apr 2026 1:46 pm
ರಾಜ್ಯ ಸರ್ಕಾರ ಹಠಮಾರಿ ಧೋರಣೆ ಬಿಟ್ಟು ಸಾರಿಗೆ ನೌಕರರೊಂದಿಗೆ ಮಾತುಕತೆ ನಡೆಸಬೇಕು : ಬಿ.ವೈ ವಿಜಯೇಂದ್ರ

ಬೆಂಗಳೂರು,ಏ.21- ರಾಜ್ಯ ಸರ್ಕಾರ ಹಠಮಾರಿ ಧೋರಣೆ ಬಿಟ್ಟು ಸಾರಿಗೆ ನೌಕರರೊಂದಿಗೆ ಮಾತುಕತೆಗೆ ಮುಂದಾಗಬೇಕು. ಸಮಸ್ಯೆ ಬಗೆಹರಿಸಲಾಗದ ಕಾಂಗ್ರೆಸ್‌‍ ಸರ್ಕಾರಕ್ಕೆ ಆಡಳಿತ ನಡೆಸುವ ನೈತಿಕ ಹಕ್ಕಿಲ್ಲ ಎಂದು ಬಿಜೆಪಿ ರಾಜ್ಯಧ್ಯಕ್ಷ ಬ

21 Apr 2026 12:50 pm
ರಾಜ್ಯದಲ್ಲಿ ಈ ಬಾರಿ ಮುಂಗಾರು ಕೊರತೆ, ಬರದ ಭೀತಿ

ಬೆಂಗಳೂರು,ಏ.21-ಒಂದೆಡೆ ಜೂನ್‌ವರೆಗೆ ಬಿಸಿಗಾಳಿಯ ಮುನ್ಸೂಚನೆ, ಅದರ ಜೊತೆಗೆ ಬೇಸಿಗೆ ಹಂಗಾಮಿನಲ್ಲಿ ಬಿತ್ತನೆ ಪ್ರಮಾಣವೂ ಕುಂಠಿತವಾಗಿ ಗಾಯದ ಮೇಲೆ ಬರೆ ಎಳೆದಂತಾಗಿದೆ. ಹವಾಮಾನ ಇಲಾಖೆ ಪ್ರಕಾರ ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳ

21 Apr 2026 12:48 pm
ನಾಳೆಯಿಂದ ಸಿಇಟಿ ಪರೀಕ್ಷೆ : 3.30 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ನೋಂದಣಿ

ಬೆಂಗಳೂರು, ಏ.21-ನಾಳೆಯಿಂದ ಆರಂಭಗೊಳ್ಳಲಿರುವ ಸಿಇಟಿ ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ. ದಾಖಲೆ ಪ್ರಮಾಣದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬಂದಿರುವುದರಿಂದ ಸಿಇಟಿ ಪರೀಕ್ಷೆಗ

21 Apr 2026 11:58 am
ತಿರಸ್ಕೃತವಾಗುವುದೇ ಜೋಸೆಫ್ ವಿಜಯ್‌ ನಾಮಪತ್ರ..?

ಚೆನ್ನೈ,ಏ.21- ಚಿತ್ರರಂಗ ತೊರೆದು ರಾಜಕೀಯಕ್ಕೆ ಎಂಟ್ರಿ ಪಡೆದು ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿರುವ ದಳಪತಿ ವಿಜಯ್‌ ಅವರ ನಾಮಪತ್ರ ತಿರಸ್ಕೃತಗೊಳ್ಳುವ ಸಾಧ್ಯತೆಗಳು ಹೆಚ್ಚಾಗಿವೆ. ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ 100 ಕೋಟ

21 Apr 2026 11:55 am
ಡಿಎಂಕೆ ಬದಲು ಎಐಎಡಿಎಂಕೆ ಹೊಗಳಿದ ರಾಹುಲ್‌ ಗಾಂಧಿ : ಟ್ರೊಲ್ ಮಾಡಿದ ನೆಟ್ಟಿಗರು

ಚೆನ್ನೈ,ಏ. 21: ರಾಹುಲ್‌ ಗಾಂಧಿ ಅವರು ತಮಿಳುನಾಡಿನಲ್ಲಿ ಮಿತ್ರ ಪಕ್ಷವಾಗಿರುವ ಡಿಎಂಕೆ ಬದಲು ಎಐಎಡಿಎಂಕೆ ಪಕ್ಷವನ್ನು ಹಾಡಿ ಹೊಗಳಿರುವ ಘಟನೆ ನಡೆದಿದೆ.ತಮಿಳುನಾಡು ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿದೆ. ಎಲ್ಲಾ ಪ್ರಮುಖ

21 Apr 2026 11:52 am
ಹ್ಯಾರಿಸ್‌‍ ಹಾಗೂ ಪುತ್ರರ ಮೇಲಿನ ಇ.ಡಿ.ದಾಳಿ ಪೂರ್ಣ : 21 ಗಂಟೆಗಳ ಶೋಧ

ಬೆೆಂಗಳೂರು,ಏ.21- ಬಿಟ್‌ಕಾಯಿನ್‌ ಪ್ರಕರಣ ಸಂಬಂಧ ಕಾಂಗ್ರೆಸ್‌‍ ಶಾಸಕ ಎನ್‌.ಎ.ಹ್ಯಾರಿಸ್‌‍ ಅವರ ಪುತ್ರ ಮೊಹಮದ್‌ ನಲ್ಪಾಡ್‌ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಸತತ 21 ಗಂಟೆಗಳ ಕಾಲ ನಂತರ ಶೋಧ ಕಾರ್ಯ ಮುಗಿಸಿದ

21 Apr 2026 11:32 am
ಭಾರತದ ಆರ್ಥಿಕ ಬೆಳವಣಿಗೆ ಶೇ.6.4ಕ್ಕೆ ಏರಿಕೆ

ವಿಶ್ವಸಂಸ್ಥೆ, ಏ. 21 (ಪಿಟಿಐ) ವಿಶ್ವಸಂಸ್ಥೆಯ ವರದಿಯ ಪ್ರಕಾರ, ಭಾರತದ ಆರ್ಥಿಕತೆಯು ಈ ವರ್ಷ ಶೇ. 6.4 ಮತ್ತು 2027 ರಲ್ಲಿ ಶೇ. 6.6 ರಷ್ಟು ಬೆಳೆಯುವ ನಿರೀಕ್ಷೆಯಿದೆ.ವಿಶ್ವಸಂಸ್ಥೆಯ ಏಷ್ಯಾ ಮತ್ತು ಪೆಸಿಫಿಕ್‌ನ ಆರ್ಥಿಕ ಮತ್ತು ಸಾಮಾಜಿಕ ಆಯೋ

21 Apr 2026 11:27 am
ಆಪಲ್ ಸಿಇಒ ಸ್ಥಾನ ತ್ಯಜಿಸಲಿದ್ದಾರೆ ಟಿಮ್‌ ಕುಕ್‌

ಸ್ಯಾನ್‌ಫ್ರಾನ್ಸಿಸ್ಕೊ, ಏ. 21 (ಎಪಿ) ಆಪಲ್‌ ಸಿಇಒ ಟಿಮ್‌ ಕುಕ್‌ ಅವರು ದಿವಂಗತ ಸ್ಟೀವ್‌ ಜಾಬ್‌್ಸ ಅವರಿಂದ ಪಡೆದ ಹುದ್ದೆಯಿಂದ ಕೆಳಗಿಳಿಯುತ್ತಿದ್ದಾರೆ. ಐಫೋನ್‌‍-ಉತ್ತೇಜಿತ ಸಮೃದ್ಧಿಯ ಯುಗದಲ್ಲಿ ಕಂಪನಿಯ ಮಾರುಕಟ್ಟೆ ಮೌಲ್

21 Apr 2026 11:25 am
2ನೇ ಸುತ್ತಿನ ಮಾತುಕತೆ : ಇಂದು ರಾತ್ರಿ ಪಾಕ್‌ಗೆ ಆಗಮಿಸಲಿರುವ ಜೆ.ಡಿ.ವ್ಯಾನ್ಸ್

ವಾಷಿಂಗ್ಟನ್‌, ಏ. 21 (ಪಿಟಿಐ) ಏಳು ವಾರಗಳ ಯುದ್ಧವನ್ನು ಕೊನೆಗೊಳಿಸಲು ಇರಾನ್‌ ಜೊತೆ ಶಾಂತಿ ಮಾತುಕತೆಗಾಗಿ ಅಮೆರಿಕದ ಉಪಾಧ್ಯಕ್ಷ ಜೆ ಡಿ ವ್ಯಾನ್ಸ್ ಇಂದು ರಾತ್ರಿ ಇಸ್ಲಾಮಾಬಾದ್‌ಗೆ ಪ್ರಯಾಣಿಸುವ ಸಾಧ್ಯತೆಯಿದೆ ಎಂದು ಮಾಧ್ಯಮ ವ

21 Apr 2026 11:23 am
ಕಾರು ಹರಿದು ರಸ್ತೆ ಬದಿ ಅಂಗಡಿ ಬಳಿ ಆಟವಾಡುತ್ತಿದ್ದ ಮಗು ಸಾವು

ತುಮಕೂರು,ಏ.21- ಅಂಗಡಿ ಮುಂದಿನ ರಸ್ತೆ ಬದಿಯಲ್ಲಿ ಸೈಕಲ್‌ ಮೇಲೆ ಕುಳಿತು ಆಟವಾಡುತ್ತಿದ್ದ ಬಾಲಕನ ಮೇಲೆ ಎಲೆಕ್ಟ್ರಿಕ್‌ ಕಾರೊಂದು ಹರಿದ ಪರಿಣಾಮ ಸಾವನಪ್ಪಿರುವ ಹೃದಯ ವಿದ್ರಾವಕ ಘಟನೆ ನಿಟ್ಟೂರು ಗ್ರಾಮದಲ್ಲಿ ನಡೆದಿದೆ. ಜಿಲ್ಲೆ

21 Apr 2026 11:20 am
ಕೃಷಿ ಇಲಾಖೆಯಲ್ಲಿ 890 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿಗಳ ಒಟ್ಟು 890 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದ್ದು ಮೇ 10ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾ

20 Apr 2026 5:32 pm
ಟ್ರಂಪ್‌ಗೆ ಹತ್ತಿರವಾದ ಪಾಕ್ ಸೇನಾ ಮುಖ್ಯಸ್ಥ ಮುನೀರ್ : ಮೋದಿ ವಿರುದ್ಧ ಮುಗಿಬಿದ್ದ ಕಾಂಗ್ರೆಸ್

ನವದೆಹಲಿ, ಏ. 20 (ಪಿಟಿಐ) ಅಮೆರಿಕ-ಇರಾನ್‌ ಶಾಂತಿ ಮಾತುಕತೆಯಲ್ಲಿ ಪಾಕಿಸ್ತಾನದ ಪಾತ್ರದ ಬಗ್ಗೆ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್‌‍ ವಾಗ್ದಾಳಿ ನಡೆಸಿದ್ದು, ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್‌ ಮುನೀರ್‌ ಅವರು ಅಮೆರಿಕ ಅಧ್

20 Apr 2026 5:29 pm
ವಿದ್ಯುತ್‌ ದರ ಹೇರಿಕೆಯಲ್ಲಿ ದಕ್ಷಿಣ ಭಾರತದಲ್ಲಿ ಕರ್ನಾಟಕಕ್ಕೆ ದ್ವಿತೀಯ ಸ್ಥಾನ

ಬೆಂಗಳೂರು,ಏ.20- ವಿದ್ಯುತ್‌ ದರ ಪರಿಷ್ಕರಣೆಯಿಂದಾಗಿ ತೆಲಂಗಾಣ, ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳಿಗಿಂತ ಕರ್ನಾಟಕದ ಗೃಹಬಳಕೆಯ ವಿದ್ಯುತ್‌ ದರ ಅಧಿಕವಾಗಿದೆ.ದಕ್ಷಿಣ ಭಾರತದ 5 ರಾಜ್ಯಗಳ ನಡುವೆ ಗೃಹಬಳಕೆಯ ವಿದ್ಯುತ್‌ ದರಗಳನ

20 Apr 2026 4:22 pm
ಪ್ರಧಾನಿ ಮೋದಿ ಪಿಸುಮಾತಿನ ಗುಟ್ಟು ರಟ್ಟು ಮಾಡಿದ ಸಿಎಂ ಸಿದ್ದರಾಮಯ್ಯ

ಮೈಸೂರು, ಏ.20- ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಿದ್ದಾಗ ಮಹಿಳಾ ಮೀಸಲಾತಿ ಮಸೂದೆಯ ಬಗ್ಗೆ ನಿಮ ನಿಲುವೇನು ಎಂದು ಕೇಳಿದ್ದರು, ನಾವು ಪರವಾಗಿ ಇದ್ದೇವೆ ಎಂದು ಹೇಳಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ

20 Apr 2026 4:18 pm
ಶಿಸ್ತಿಗೆ ಹೆಸರಾಗಿದ್ದ ರಾಜ್ಯ ಪೊಲೀಸ್‌‍ ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ

ಬೆಂಗಳೂರು, ಏ.20- ಶಿಸ್ತಿಗೆ ಹೆಸರಾಗಿರುವ ಪೊಲೀಸ್‌‍ ಇಲಾಖೆಯಲ್ಲಿ ಅಪಸ್ವರಗಳು ಹೆಚ್ಚಾಗಿದ್ದು, ಹಿರಿಯ ಅಧಿಕಾರಿಗಳ ವಿರುದ್ಧ ಕಿರಿಯ ಅಧಿಕಾರಿಗಳು ಬಹಿರಂಗ ಹೇಳಿಕೆ ನೀಡಿ ಗಂಭೀರ ಆರೋಪ ಮಾಡಿದ್ದಾರೆ. ಮಂಗಳೂರಿನ ಪೊಲೀಸ್‌‍ ಕಮೀಷ

20 Apr 2026 4:15 pm
ಬೆಂಗಳೂರು : ಬಿಎಂಟಿಸಿ ಬಸ್‌‍ ಡಿಕ್ಕಿಯಾಗಿ ಬೈಕ್‌ ಸವಾರ ಸಾವು

ಬೆಂಗಳೂರು,ಏ.20-ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್‌‍ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಚಿಕ್ಕಬಾಣವಾರ ಸಂಚಾರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತಪಟ್ಟ ಬೈಕ್‌ ಸವಾರನನ್ನು ಬಸ

20 Apr 2026 4:13 pm
ಕಾಂಗ್ರೆಸ್‌‍ಗೆ ತಿರುಗುಬಾಣವಾದ ಬಿಟ್‌ಕಾಯಿನ್‌ ವ್ಯವಹಾರದ ನಂಟು

ಬೆಂಗಳೂರು,ಏ.20- ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ಸಿಗೆ ಬ್ರಹಾಸ್ತ್ರವೊದಗಿಸಿದ್ದ, ಬಿಟ್‌ಕಾಯಿನ್‌ ಹಗರಣ ಕಾಂಗ್ರೆಸ್‌‍ಗೆ ತಿರುಗು ಬಾಣವಾಗಿದ್ದು, ರಾಜಕೀಯ ಆರೋಪ-ಪ್ರತ್ಯಾರೋಪಗಳಿಗೆ ವೇದಿಕೆ ಒದಗಿಸಿದೆ. ಈ ಹಿಂದ

20 Apr 2026 4:10 pm
ಇರಾನ್‌ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ

ಟೆಹ್ರಾನ್‌, ಏ. 20- ಅಮೆರಿಕ ತನ್ನ ನೌಕಾ ದಿಗ್ಬಂಧನದ ಭಾಗವಾಗಿ ಕೊಲ್ಲಿಯಲ್ಲಿ ಇರಾನಿನ ಸರಕು ಹಡಗನ್ನು ತಡೆದಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್‌್ಡ ಟ್ರಂಪ್‌ ತಿಳಿಸಿದ್ದಾರೆ. ಇರಾನ್‌ನ ಟೌಸ್ಕಾ ಹಡಗನ್ನು ಅಮೆರಿಕದ ನೌಕಾಪಡೆಯು

20 Apr 2026 4:05 pm
ಬಿಟ್‌ ಕಾಯಿನ್‌ ವ್ಯವಹಾರದ ನಂಟು : ಶಾಸಕ ಹ್ಯಾರಿಸ್‌‍ ಮತ್ತು ಪುತ್ರ ಮಹಮ್ಮದ್ ಮನೆ-ಕಚೇರಿ ಮೇಲೆ ಇ.ಡಿ. ದಾಳಿ

ಬೆಂಗಳೂರು,ಏ.20- ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರೀ ಸದ್ದು ಮಾಡಿದ್ದ ಬಿಟ್‌ ಕಾಯಿನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌‍ ಶಾಸಕ ಎನ್‌.ಎ.ಹ್ಯಾರೀಸ್‌‍ ಮತ್ತು ಅವರ ಪುತ್ರ ಹಾಗೂ ಕೇಂದ್ರದ ಮಾಜಿ ಸಚಿವರೊಬ್ಬರ ಮೊ

20 Apr 2026 3:31 pm
ನಾಳೆಯಿಂದ ಸಾರಿಗೆ ನೌಕರರ ಮುಷ್ಕರ, ಬಸ್‌‍ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು,ಏ.20- ತಮ್ಮ ಬಹುದಿನಗಳ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ನೌಕರರು ಮತ್ತೆ ಪ್ರತಿಭಟನೆ ಹಾದಿ ಹಿಡಿದಿದ್ದು, ನಾಳೆಯಿಂದ ಮುಷ್ಕರಕ್ಕೆ ಧುಮುಕಲಿದ್ದಾರೆ. ನಾಳೆ ಬೆಳಗ್ಗೆ ನಗರದ ಫ್ರೀಡಂಪಾರ್ಕ

20 Apr 2026 2:26 pm
ಅಮೆರಿಕಾಗೆ ಇರಾನ್‌ ಎಚ್ಚರಿಕೆ

ವಾಷಿಂಗ್ಟನ್‌,ಏ.20: ಒಮಾನ್‌ ಕೊಲ್ಲಿಯಲ್ಲಿ ಇರಾನ್‌ ಧ್ವಜದ ಟ್ಯಾಂಕರ್‌ನ್ನು ಅಮೆರಿಕಾ ವಶಪಡಿಸಿಕೊಂಡ ಘಟನೆಗೆ ತಕ್ಷಣ ಪ್ರತಿಕ್ರಿಯೆ ನೀಡುವುದಾಗಿ ಇರಾನ್‌ ಸೇನೆ ಎಚ್ಚರಿಕೆ ನೀಡಿದೆ.ಅಮೆರಿಕಾ ಪಡೆಗಳು ಹಡಗಿನ ಮೇಲೆ ದಾಳಿ ನಡೆಸಿ

20 Apr 2026 1:00 pm
ಅಮೆರಿಕಾ-ಇರಾನ್‌ ಸಂಘರ್ಷದ ನಡುವೆ ತೈಲ ಬೆಲೆ ಮತ್ತೆ ಏರಿಕೆ

ನ್ಯೂಯಾರ್ಕ್‌, ಏ. 20 : ಹಾರ್ಮುಜ್‌ ಜಲಸಂಧಿಯ ಮೂಲಕ ಟ್ಯಾಂಕರ್‌ಗಳ ಸಂಚಾರವನ್ನು ಅಮೆರಿಕಾ-ಇರಾನ್‌ ಸಂಘರ್ಷ ತಡೆದ ಹಿನ್ನೆಲೆಯಲ್ಲಿ ಇಂದು ಆರಂಭಿಕ ವಹಿವಾಟಿನಲ್ಲಿ ತೈಲದ ಬೆಲೆ ಏರಿಕೆಯಾಗಿದೆ. ಪರ್ಷಿಯನ್‌ ಗಲ್‌್ಪ ಪ್ರದೇಶದ ಈ ಜಲಮ

20 Apr 2026 12:58 pm
ಮುಖ್ಯಮಂತ್ರಿಗಳೇ, ನಿಮ್ಮ ತವರು ಜಿಲ್ಲೆಯಲ್ಲೇ ನವಜಾತ ಶಿಶುಗಳ ಮಾರಣಹೋಮ ನಡೆಯುತ್ತಿರುವುದು ನಿಮಗೆ ಕಾಣುತ್ತಿಲ್ಲವೇ?

ಬೆಂಗಳೂರು,ಏ.20- ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ತಮ್ಮ ತವರು ಜಿಲ್ಲೆಯಲ್ಲೇ ನವಜಾತ ಶಿಶುಗಳ ಮಾರಣಹೋಮ ನಡೆಯುತ್ತಿದೆ. ನಿಮಗೆ ಕಾಣುತ್ತಿಲ್ಲವೇ? ಮೈಸೂರಿನ ಐತಿಹಾಸಿಕ ಚೆಲುವಾಂಬ ಆಸ್ಪತ್ರೆಯಲ್ಲಿ 15 ತಿಂಗಳಲ್ಲಿ 421 ಶಿಶುಗಳು, 12

20 Apr 2026 12:57 pm
ನಾಳೆಯಿಂದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಬೆಂಗಳೂರು. ಏ. 20- ಕನಿಷ್ಠ ವೇತನ, ಸೇವೆ ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದೇಶದಾದ್ಯಂತ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ನಾಳೆಯಿಂದ ಮೂರು ದಿನಗಳ ಪ್ರತಿಭಟನೆಗೆ ಮುಂ

20 Apr 2026 12:54 pm
ಹಕ್ಕಿಜ್ವರ ನಿಯಂತ್ರಣಕ್ಕೆ ಕಟ್ಟೆಚ್ಚರ, ಎಂಟು ದಿಕ್ಕಿಗೂ ನಾಕಬಂಧಿ

ಬೆಂಗಳೂರು, ಏ. 20- ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಹಕ್ಕಿಜ್ವರ ನಿಯಂತ್ರಣಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ವಿಭಾಗದ ವಿಶೇಷ ಆಯುಕ್ತರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದಲ

20 Apr 2026 12:52 pm
ಹೀಟ್‌ವೇವ್‌ : ಕರಾವಳಿ ಭಾಗದ ಜನರಿಗೆ ಹವಾಮಾನ ಇಲಾಖೆ ಗಂಭೀರ ಎಚ್ಚರಿಕೆ

ಬೆಂಗಳೂರು,ಏ.20- ಕರಾವಳಿ ಭಾಗದ ಜನರಿಗೆ ಹವಾಮಾನ ಇಲಾಖೆ ಗಂಭೀರ ಎಚ್ಚರಿಕೆ ನೀಡಿದೆ. ಮುಂದಿನ ಮೂರು ದಿನಗಳ ಕಾಲ ಉಷ್ಣ ಅಲೆ (ಹೀಟ್‌ವೇವ್‌‍) ಬೀಸುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಈಗಾಗಲೇ ಬಿಸಿಲಿನ ಬೇಗೆಯಿಂದ ಜನರು ಸಂ

20 Apr 2026 12:50 pm
ಚಾರ್‌ಧಾಮ್‌ ಯಾತ್ರೆ ಆರಂಭ

ಡೆಹ್ರಾಡೂನ್‌, ಏ.20- ಚಳಿಗಾಲದ ವಿರಾಮದ ನಂತರ ಅಕ್ಷಯ ತೃತೀಯ ಸಂದರ್ಭದಲ್ಲಿ ಉತ್ತರಾಖಂಡದ ಗಂಗೋತ್ರಿ ಮತ್ತು ಯಮುನೋತ್ರಿ ದೇವಾಲಯಗಳ ದ್ವಾರಗಳು ತೆರೆಯಲಾಗಿದ್ದು, ನಿನ್ನೆಯಿಂದ ಚಾರ್‌ ಧಾಮ್‌ ಯಾತ್ರೆ ಪ್ರಾರಂಭವಾಗಿದೆ. ಗಂಗೋತ್ರ

20 Apr 2026 12:01 pm
ಮಹಿಳಾ ಮೀಸಲಾತಿ ಸೋಲು ದ್ರೌಪದಿ ವಸ್ತ್ರಾಪಹರಣಕ್ಕೆ ಸಮ ; ಯೋಗಿ ಆದಿತ್ಯನಾಥ್

ಲಕ್ನೋ, ಏ.20- ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿರುವುದು ಮಹಾಭಾರತದ ದ್ರೌಪದಿ ವಸ್ತ್ರಾಪಹರಣಕ್ಕೆ ಸಮ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ವಿಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ. ಸಂಸತ್‌ನಲ್ಲಿ ಕಾಂಗ್ರೆ

20 Apr 2026 11:57 am
ಕಾಶ್ಮೀರದ ಉಧಮ್‌ಪುರ ಜಿಲ್ಲೆಯಲ್ಲಿ ಬೆಟ್ಟದಿಂದ ಬಸ್‌‍ ಉರುಳಿ ಬಿದ್ದು 15 ಪ್ರಯಾಣಿಕರ ದುರ್ಮರಣ

ಜಮು, ಏ. 20 (ಪಿಟಿಐ) ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರ ಜಿಲ್ಲೆಯಲ್ಲಿ ಪ್ರಯಾಣಿಕರ ಬಸ್‌‍ ಬೆಟ್ಟದಿಂದ ಉರುಳಿ ಬಿದ್ದ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿದ್ದು, 20 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

20 Apr 2026 11:54 am
ಬೀದಿ ಬದಿ ಝಲ್‌ ಮುರಿ ಸವಿದ ಪ್ರಧಾನಿ ಮೋದಿ : ವಿಡಿಯೋ ವೈರಲ್

ಝಾರ್‌ಗ್ರಾಮ್‌‍, ಏ.20- ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಬಿರುಸಿನ ಪ್ರಚಾರ ನಡೆಸಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ಥಳೀಯರೊಂದಿಗೆ ಬೆರೆತು ಬೀದಿ ಬದಿಯಲ್ಲಿ ಝಲ್‌ ಮುರಿ ತಿಂಡಿ ತಿಂದಿರುವ ದೃಶ್ಯಗಳು ಸಾಮಾ

20 Apr 2026 11:52 am
ಬಸವಣ್ಣನವರನ್ನು ಸ್ಮರಿಸಿದ ಪ್ರಧಾನಿ ಮೋದಿ

ನವದೆಹಲಿ, ಏ. 20 (ಪಿಟಿಐ) ಬಸವ ಜಯಂತಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಜಗದ್ಗುರು ಬಸವೇಶ್ವರರಿಗೆ ಗೌರವ ಸಲ್ಲಿಸಿದರು ಮತ್ತು ಅವರ ನ್ಯಾಯಯುತ ಸಮಾಜದ ದೃಷ್ಟಿಕೋನ, ಜನರನ್ನು ಸಬಲೀಕರಣಗೊಳಿಸುವ ಅವರ ಅಚಲ ಪ್ರಯತ್ನಗಳು

20 Apr 2026 11:49 am
ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹೋಗಬೇಕಿದ್ದ ವಿಮಾನದಲ್ಲಿ ಗೊಂದಲ, ಬೆಂಗಳೂರಿನಲ್ಲಿ ಲ್ಯಾಂಡ್

ಬೆಂಗಳೂರು, ಏ. 20 (ಪಿಟಿಐ) ಪ್ರತಿಕೂಲ ಹವಾಮಾನದಿಂದಾಗಿ ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಫ್ಲೇ-91 ವಿಮಾನವನ್ನು ಬೆಂಗಳೂರಿಗೆ ತಿರುಗಿಸಲಾಯಿತು, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವಿಮಾನ ನಿಲ್ದಾ

20 Apr 2026 11:46 am
ಒಳ ಮೀಸಲಾತಿಯ ಗೊಂದಲ ಬಗೆಹರಿಸಲು ಇದೇ 24ರಂದು ವಿಶೇಷ ಸಚಿವ ಸಂಪುಟಸಭೆ

ಬೆಂಗಳೂರು,ಏ.20- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಒಳ ಮೀಸಲಾತಿಯ ಗೊಂದಲವನ್ನು ಬಗೆಹರಿಸಲು ಇದೇ 24 ರಂದು ವಿಶೇಷ ಸಚಿವ ಸಂಪುಟಸಭೆ ನಿಗದಿ ಮಾಡಿದೆ. ಒಳ ಮೀಸಲಾತಿ ವಿಚಾರವಾಗಿ ಪರಿಶಿಷ್ಟ ಜಾತಿಯ ಎಡಗೈ ಮತ್ತು ಬಲಗೈ ಸಮುದಾಯಗ

20 Apr 2026 11:40 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (20-04-2026)

ನಿತ್ಯ ನೀತಿ : ಮನಸ್ಸು ಬಿಚ್ಚಿ ಮಾತನಾಡಿದರೆ ಸಂಬಂಧಗಳು ಗಟ್ಟಿಯಾಗುತ್ತವೆ. ಮನಸ್ಸು ಚುಚ್ಚಿ ಮಾತನಾಡಿದರೆ ಸಂಬಂಧಗಳು ಕಳಚಿ ಬೀಳುತ್ತವೆ. ಪಂಚಾಂಗ : ಸೋಮವಾರ, 20-04-2026ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಗ್ರೀಷ್ಮ / ಮಾಸ:

20 Apr 2026 6:31 am
ಬಿಸಿಸಿಐ ಮುಖ್ಯ ಆಯ್ಕೆಗಾರರಾಗಿ ಅಜಿತ್‌ ಅಗರ್ಕರ್‌ ಅವಧಿ ವಿಸ್ತರಣೆ..?

ನವದೆಹಲಿ, ಏ. 19- ಬಿಸಿಸಿಐ ಮುಖ್ಯ ಆಯ್ಕೆಗಾರರಾಗಿ ಮಾಜಿ ಕ್ರಿಕೆಟಿಗ ಅಜಿತ್‌ ಅಗರ್ಕರ್‌ ಅವರೇ ಮುಂದುವರೆಯುವ ಸಾಧ್ಯತೆಗಳಿವೆ. ಅಜಿತ್‌ ಅಗರ್ಕರ್‌ ಅವರ ಮುಖ್ಯ ಆಯ್ಕೆಗಾರನ ಅವಧಿಯು ಜೂನ್‌ ತಿಂಗಳಿಗೆ ಅಂತ್ಯಗೊಳ್ಳಲಿದೆ. ಆದರೆ 2027ರ

19 Apr 2026 3:26 pm
ಕಲ್ಲಿದ್ದಲು ಹಗರಣ : ಐಎಎಸ್‌‍ ಅಧಿಕಾರಿಯ 4 ಕೋಟಿ ಮೌಲ್ಯದ ಆಸ್ತಿ ಜಪ್ತಿ

ರಾಯ್ಪ್ಟುರ್‌,ಏ.19- ಕಲ್ಲಿದ್ದಲು ಲೆವಿ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಅಮಾನತುಗೊಂಡ ಐಎಎಸ್‌‍ ಅಧಿಕಾರಿ ಸಮೀರ್‌ ವಿಷ್ಣೋಯ್‌ ಅವರ 4 ಕೋಟಿ ಮೌಲ್ಯದ ಆಸ್ತಿಗಳನ್ನು ಆರ್ಥಿಕ ಅಪರಾಧ ವಿಭಾಗ ಜಪ್ತಿ ಮಾಡಿದೆ ಎಂದು ಅಧಿಕ

19 Apr 2026 3:24 pm
ಕೊಲ್ಕತ್ತಾ : ಹಿರಿಯ ಪೊಲೀಸ್‌‍ ಅಧಿಕಾರಿ, ವ್ಯಾಪಾರಿಗಳ ಮನೆ ಮೇಲೆ ಇಡಿ ದಾಳಿ

ಕೊಲ್ಕತ್ತಾ,ಏ. 19- ಅಕ್ರಮ ಹಣ ವರ್ಗಾವಣೆ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು ಬೆಳಿಗ್ಗೆ ಕೋಲ್ಕತ್ತಾದ ವಿವಿಧ ಭಾಗಗಳಲ್ಲಿ ಹಿರಿಯ ಪೊಲೀಸ್‌‍ ಅಧಿಕಾರಿ ಮತ್ತು ವ್ಯಾಪಾರಿಯ ನಿವಾಸಗಳ ಮೇಲೆ ಏಕಕಾಲದಲ್ಲಿ ದಾಳ

19 Apr 2026 3:21 pm
ಮಹಿಳೆಯರ ಕನಸು ಭಗ್ನಗೊಳಿಸಿದ ಕಾಂಗ್ರೆಸ್‌‍ ಮಹಿಳಾ ವಿರೋಧಿ ಮನಃಸ್ಥಿತಿ : ಸಿ.ಟಿ ರವಿ

ಚಿಕ್ಕಮಗಳೂರು,ಏ.19- ಮಹಿಳೆಯರಿಗೆ ನ್ಯಾಯ ನೀಡಬೇಕು, ಮಹಿಳಾ ಮೀಸಲಾತಿಯ ಮೂಲಕ ಅವರಿಗೆ ರಾಜಕೀಯ ನಿರ್ಣಯ ಕೈಗೊಳ್ಳುವ ಸ್ಥಾನ ಕಲ್ಪಿಸಬೇಕು ಎನ್ನುವುದು ಕೇಂದ್ರ ಎನ್‌ಡಿಎ ಸರ್ಕಾರದ ಕನಸಾಗಿತ್ತು. ಆದರೆ, ಕಾಂಗ್ರೆಸ್‌‍, ಡಿಎಂಕೆ, ಆಪ್

19 Apr 2026 3:19 pm
ಹೊಸಪೇಟೆ : ಸರಣಿ ಅಪಘಾತದಲ್ಲಿ ಇಬ್ಬರ ಸಾವು

ಹೊಸಪೇಟೆ,ಏ.19- ತಾಲೂಕಿನ ಡಾಣಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, 21ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೈಕ್‌ನಲ್ಲಿದ್ದ ಸುಜಾತ (40) ಮತ್ತು ದು

19 Apr 2026 3:17 pm
ಇರಾನ್‌ ಸಂಘರ್ಷದ ಬೆನ್ನಲ್ಲೇ ಕ್ಷಿಪಣಿ ಉಡಾಯಿಸಿ ಆತಂಕ ಹೆಚ್ಚಿಸಿದ ಉತ್ತರ ಕೊರಿಯಾ

ಸಿಯೋಲ್‌‍, ಏ.19- ಇರಾನ್‌-ಇಸ್ರೇಲ್‌, ಅಮೇರಿಕಾ ನಡುವಿನ ಯುದ್ಧವೇ ಇನ್ನೂ ತಾರ್ಕಿಕ ಅಂತ್ಯ ಪಡೆಯದ ಹೊತ್ತಿನಲ್ಲಿ, ಉತ್ತರ ಕೊರಿಯಾ ಭಾನುವಾರ ಅಲ್ಪ ದೂರದ ಹಲವು ಬ್ಯಾಲಿಸ್ಟಿಕ್‌ ಕ್ಷಿಪಣಿಗಳನ್ನು ಸಮುದ್ರದ ದಿಕ್ಕಿನತ್ತ ಉಡಾಯಿಸಿ

19 Apr 2026 1:05 pm
ಮಹಿಳಾ ಸಬಲೀಕರಣದ ಮುಖವಾಡ ಧರಿಸಿ ಬಿಜೆಪಿ ಸರ್ಕಾರದಿಂದ ಭೀಕರ ಸಂಚು : ಡಿಕೆಶಿ

ಬೆಂಗಳೂರು, ಏ.19- ಕೇಂದ್ರದ ಬಿಜೆಪಿ ಸರ್ಕಾರವು ಮಹಿಳಾ ಸಬಲೀಕರಣದ ಮುಖವಾಡ ಧರಿಸಿ ದಕ್ಷಿಣ ಭಾರತದ ರಾಜಕೀಯ ಅಸ್ಮಿತೆಯನ್ನು ಅಳಿಸಲು ಭೀಕರ ಸಂಚು ರೂಪಿಸಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ

19 Apr 2026 1:03 pm
ಮಹಿಳಾ ಮೀಸಲಾತಿ ಮಸೂದೆ ಸೋಲಿಸಲು ಟಿಎಂಸಿ-ಕಾಂಗ್ರೆಸ್‌‍ ಒಪ್ಪಂದ : ಮೋದಿ ಆರೋಪ

ಬಿಷ್ಣುಪುರ,ಏ.19- ಲೋಕಸಭೆಯಲ್ಲಿ ಸಾಂವಿಧಾನಿಕ ತಿದ್ದುಪಡಿ ಮಸೂದೆ ಅಂಗೀಕಾರಗೊಳ್ಳಲು ವಿಫಲವಾದ ನಂತರ ವಿರೋಧ ಪಕ್ಷದ ಮೇಲೆ ಮತ್ತೆ ದಾಳಿ ಮುಂದುವರಿಸಿದ ಪ್ರಧಾನಿ ನರೇಂದ್ರ ಮೋದಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

19 Apr 2026 1:01 pm
ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್‌ಗೆ ಅನಾರೋಗ್ಯ : ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ

ನವದೆಹಲಿ,ಏ.19- ಪ್ರಧಾನಿ ನರೇಂದ್ರ ಮೋದಿ ಅವರು, ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್‌ ಕಲ್ಯಾಣ್‌ ಅವರೊಂದಿಗೆ ಮಾತನಾಡಿ ಯೋಗಕ್ಷೇಮ ವಿಚಾರಿಸಿದರು.ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಅವರ ಜನ

19 Apr 2026 12:03 pm
ನೋಯ್ಡಾ ಕಾರ್ಮಿಕರ ಹಿಂಸಾತ್ಮಕ ಪ್ರತಿಭಟನೆಯ ಹಿಂದಿನ ಮಾಸ್ಟರ್‌ಮೈಂಡ್‌ ತಮಿಳುನಾಡಿನಲ್ಲಿ ಅರೆಸ್ಟ್

ಚೆನ್ನೈ,ಏ.19-ನೋಯ್ಡಾದಲ್ಲಿ ನಡೆದ ಪೂರ್ವ ನಿಯೋಜಿತ ಹಿಂಸಾತ್ಮಕ ಕಾರ್ಮಿಕರ ಪ್ರತಿಭಟನೆಯ ಹಿಂದಿನ ಮಾಸ್ಟರ್‌ಮೈಂಡ್‌ನನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ಆದಿತ್ಯ ಆನಂದ್‌ ಬಂಧಿತ ಆರೋಪಿ. ನೋಯ್ಡಾದ ಗೌತಮ್‌ ಬುದ್ಧ ನಗರ ಪೊಲೀ

19 Apr 2026 12:00 pm
ಹಡಗುಗಳ ಮೇಲೆ ಇರಾನ್‌ ಮತ್ತೆ ಗುಂಡಿನ ದಾಳಿ : ಹಾರ್ಮುಜ್‌ ಜಲಸಂಧಿ ಸಂಪೂರ್ಣ ಬಂದ್

ಕೈರೋ,ಏ.19- ಅಮೆರಿಕದ ಬಂದರುಗಳ ನಿರ್ಬಂಧದ ವಿರುದ್ಧ ಪ್ರತಿಕ್ರಿಯೆಯಾಗಿ, ಇರಾನ್‌ ಮತ್ತೆ ಹಾರ್ಮುಜ್‌ ಸಮುದ್ರ ಜಲಸಂಧಿಯನ್ನು ಮುಚ್ಚಿ, ಅಲ್ಲಿ ಸಾಗಲು ಪ್ರಯತ್ನಿಸಿದ ಹಡಗುಗಳ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಉದ್ವಿಗ್ನತೆ ಮತ

19 Apr 2026 11:57 am
ವಿದ್ಯುತ್‌ ದರ ಏರಿಕೆ ಸರ್ಕಾರ ವಾಪಸ್‌‍ ಪಡೆಯಲಿ : ಯಡಿಯೂರಪ್ಪ ಆಗ್ರಹ

ಚಿಕ್ಕಮಗಳೂರು,ಏ.19- ರಾಜ್ಯದಲ್ಲಿ ವಿದ್ಯುತ್‌ ದರವನ್ನು ಹುಚ್ಚಂಬಟ್ಟೆ ಏರಿಕೆ ಮಾಡಿದ್ದಾರೆ. ಇದು ಖಂಡಿತವಾಗಿಯೂ ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ವೀ

19 Apr 2026 11:54 am
ವಿನಯ್‌ ಕುಲಕರ್ಣಿಗೆ ಕಂಕಟವಾದ ಬಸವರಾಜ್‌ ಮುತ್ತಗಿ ಮಾಫಿ ಸಾಕ್ಷಿ

ಬೆಂಗಳೂರು,ಏ.19- ಬಿಜೆಪಿ ಮುಖಂಡ ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್‌‍ ಶಾಸಕ ವಿನಯ್‌ ಕುಲಕರ್ಣಿ, ನ್ಯಾಯಾಲಯದ ತೀರ್ಪಿನಲ್ಲಿ ಕೊಲೆ ಸಂಚು ಬಯಲಾಗಿದ್ದು, ಎ1 ಆಗಿರುವ ಬಸವರಾಜ್‌ ಮುತ

19 Apr 2026 11:53 am
ಜೀವಾವಧಿ ಶಿಕ್ಷೆಗೊಳಗಾದ ಶಾಸಕ ವಿನಯ್‌ ಕುಲಕರ್ಣಿ ಜೈಲಿನಲ್ಲಿ ಕಣ್ಣೀರು

ಬೆಂಗಳೂರು,ಏ.19- ಬಿಜೆಪಿ ಮುಖಂಡ ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ಕಾಂಗ್ರೆಸ್‌‍ ಶಾಸಕ ವಿನಯ್‌ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಸಜ

19 Apr 2026 11:40 am
ಸರ್ಕಾರದ ನಿರ್ಲಕ್ಷ್ಯದ ಬಗ್ಗೆ ಚಾಟಿ ಬೀಸಿದ ಸುಪ್ರೀಂ ನ್ಯಾಯಮೂರ್ತಿಗಳು : ಸಿಎಂಗೆ ಅಶೋಕ್‌ ಎಚ್ಚರಿಕೆ

ಬೆಂಗಳೂರು,ಏ.19- ಇನ್ನಾದರೂ ಆಡಳಿತ ಯಂತ್ರವನ್ನು ಎಚ್ಚರಿಸಿ ನ್ಯಾಯಾಂಗಕ್ಕೆ ಶಕ್ತಿ ತುಂಬುವ ಕೆಲಸ ಮಾಡಿ. ಇಲ್ಲದಿದ್ದರೆ ನಿಮ್ಮ ಈ ವಿಫಲ ಮತ್ತು ಸಂವಿಧಾನ ವಿರೋಧಿ ಸರ್ಕಾರಕ್ಕೆ ರಾಜ್ಯದ ಜನತೆ ತಕ್ಕ ಶಾಸ್ತಿ ಮಾಡುವುದು ನಿಶ್ಚಿತ ಎ

19 Apr 2026 11:31 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-04-2026)

ನಿತ್ಯ ನೀತಿ : ಮನುಷ್ಯನಿಗೆ ಸತ್ಯದ ಅರಿವು ಇದ್ದರೂ ಅದು ತನಗೆ ಉಪಯುಕ್ತವಾಗುವಂತಿದ್ದರೆ ಮಾತ್ರ ಒಪ್ಪುತ್ತಾನೆ..! ಪಂಚಾಂಗ : ಭಾನುವಾರ, 19-04-2026 ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ವೈಶಾಖ / ಪಕ್ಷ: ಶುಕ್ಲ / ತಿಥಿ

19 Apr 2026 6:31 am
ಮಹಿಳಾ ಮೀಸಲಾತಿ ಮಸೂದೆ ಸೋತಿರುವುದು ಪ್ರಜಾಪ್ರಭುತ್ವದ ಗೆಲುವು : ಪ್ರಿಯಾಂಕ ಗಾಂಧಿ

ನವದೆಹಲಿ, ಏ.18- ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ದೇಶದ ಒಕ್ಕೂಟ ವ್ಯವಸ್ಥೆಯನ್ನು ಬದಲಾವಣೆ ಮಾಡಲು ಸಂಚು ರೂಪಿಸಿತ್ತು ಎಂದು ಕಾಂಗ್ರೆಸ್‌‍ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿ

18 Apr 2026 5:34 pm
ಕೋಲ್ಕತ್ತಾದಲ್ಲಿ ಭಾರಿ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ವಶ

ಕೋಲ್ಕತ್ತಾ, ಏ.18- ಪಶ್ಚಿಮ ಬಂಗಾಳದಲ್ಲಿ ಎರಡು ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ, ಕೋಲ್ಕತ್ತಾ ಪೊಲೀಸ್‌‍ ವಿಶೇಷ ಕಾರ್ಯಪಡೆ ಅಧಿಕಾರಿಗಳು ರಾಜಾಬಜಾರ್‌ ಸೈನ್ಸ್ ಕಾಲೇಜ್‌ ಸಮೀಪ ಭಾರಿ ಪ್ರಮಾಣದ ಶಸ್ತ

18 Apr 2026 5:30 pm
ಸಿದ್ದರಾಮಯ್ಯ ಬಣದ ನಾಯಕರೇ ಡಿಕೆಶಿ ಟಾರ್ಗೆಟ್‌ : ಅಶೋಕ್‌ ವ್ಯಂಗ್ಯ

ಬೆಂಗಳೂರು,ಏ.18- ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿರುವವರನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೊಡಿ ಮಗ ಹೊಡಿ ಮಗ ಎನ್ನುವಂತೆ ಹುಡುಕಿ ಹುಡುಕಿ ಹೊಡೆಯುತ್ತಿದ್ದಾರೆ ಎಂದು ವಿಧಾನಸಭಾ ಪ್ರತಿಪಕ್ಷದ ನಾಯಕ ಆರ್

18 Apr 2026 5:23 pm
ಪುಣೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾಯುಪಡೆ ವಿಮಾನ ತುರ್ತು ಭೂಸ್ಪರ್ಶ

ಪುಣೆ, ಏ. 18- ಮಹಾರಾಷ್ಟ್ರದ ಪುಣೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಡರಾತ್ರಿ ತಾಂತ್ರಿಕ ದೋಷದಿಂದ ಭಾರತೀಯ ವಾಯುಪಡೆಯ ಯುದ್ಧ ವಿಮಾನವೊಂದು ರನ್‌ವೇ ಮೇಲೆ ತುರ್ತು ಭೂ ಸ್ಪರ್ಶ ಮಾಡಿದೆ. ಈ ಘಟನೆಯಿಂದ ದೇಶೀಯ ವಿಮಾನ ಸಂಚಾ

18 Apr 2026 3:55 pm