SENSEX
NIFTY
GOLD
USD/INR

Weather

24    C

ಡಿಜಿಟಲ್ ಸುದ್ದಿ ಮೂಲಗಳು

...
ಜಪಾನ್-ಭಾರತ ಮೊಬಿಲಿಟಿ ಶೃಂಗಸಭೆ 2026: ಶುದ್ಧ ಇಂಧನ, ಡಿಜಿಟಲ್ ಮೊಬಿಲಿಟಿ ಮತ್ತು ನಾವೀನ್ಯತೆ ಕುರಿತು ದ್ವಿಪಕ್ಷೀಯ ಸಹಕಾರಕ್ಕೆ ವೇಗ

ಬೆಂಗಳೂರು: ಭಾರತ ಹಾಗೂ ಜಪಾನ್‌ ನಡುವೆ ಮೊಬಿಲಿಟಿ ಅವಕಾಶಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಗರದ ತಾಜ್‌ವೆಸ್ಟೆಂಡ್‌ ಹೋಟೆಲ್‌ನಲ್ಲಿ ನಡೆದ ಜಪಾನ್-ಇಂಡಿಯಾ ಮೊಬಿಲಿಟಿ ಶೃಂಗಸಭೆ 2026, ಯಲ್ಲಿ ಭಾರತ ಮತ್ತು ಜಪಾನ್‌ನ ನೀತಿ ನಿರೂಪ

9 Mar 2026 8:52 pm
ಮಹಿಳೆ ಕುಟುಂಬ ನಿರ್ವಹಣೆಯ ಜೊತೆಗೆ ತನ್ನ ಆರೋಗ್ಯಕ್ಕೂ ಆದ್ಯತೆ ನೀಡಲಿ: ಭಾರತಿ ಜಾಜೂ

ಬೆಂಗಳೂರು: ಮಹಿಳೆಯರು ವಯಸ್ಸಾದ ಕಾಲದಲ್ಲೂ ಆರೋಗ್ಯವಾಗಿರಲು ನಿದ್ರೆ, ವ್ಯಾಯಾಮ, ಪೌಷ್ಟಿಕಾಂಶ ಆಹಾರ ಮತ್ತು ವಿಶ್ರಾಂತಿ ಎಂಬ ನಾಲ್ಕು ಪ್ರಮುಖ ಅಂಶಗಳ ನಿರಂತರವಾಗಿ ಪಾಲಿಸಬೇಕು ಎಂದು ಎರ್ಗೋನಾಮಿಕ್ಸ್ ತಜ್ಞೆ ಭಾರತಿ ಜಾಜೂ ಕಿವ

9 Mar 2026 8:49 pm
ರಾಜ್ಯದ 26 ಜಿಲ್ಲೆಗಳಲ್ಲಿ ಜಿಡಿಪಿ ಕುಸಿತ : ಆರ್‌.ಅಶೋಕ್‌

ಬೆಂಗಳೂರು,ಮಾ.9- ರಾಜ್ಯದ 26 ಜಿಲ್ಲೆಗಳ ತಲಾ ಆದಾಯ ರಾಜ್ಯದ ಸರಾಸರಿ ತಲಾ ಆದಾಯಕ್ಕಿಂತ ಕೆಳಗಿರುವುದು ಪ್ರಾದೇಶಿಕ ಅಸಮಾನತೆ ಎಷ್ಟು ಗಂಭೀರವಾಗಿದೆ ಎಂಬುದಕ್ಕೆ ಕನ್ನಡಿ ಹಿಡಿದಂತಾಗಿದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್‌.ಅ

9 Mar 2026 4:48 pm
‘ಭಾರತೀಯರ ಸುರಕ್ಷ ತೆಯೇ ನಮ್ಮ ಆದ್ಯತೆ’ : ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಜೈಶಂಕರ್‌ ಪ್ರತಿಕ್ರಿಯೆ

ನವದೆಹಲಿ,ಮಾ. 9 (ಪಿಟಿಐ)- ಉಲ್ಬಣಗೊಳ್ಳು ತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ರಾಜ್ಯ ಸಭೆಯಲ್ಲಿ ಮಾತನಾಡಿರುವ ವಿದೇಶಾಂಗ ಸಚಿವ ಜೈಶಂಕರ್‌ ಅವರು, ಭಾರತವು ಶಾಂತಿ ಮತ್ತು ಸಂವಾದ ಮತ್ತು ರಾಜತಾಂತ್ರಿಕತೆಗೆ ಮರಳಲು ಒಲವು ತೋರು

9 Mar 2026 4:46 pm
ಸರ್ಕಾರಿ ಆಸ್ಪತ್ರೆಗಳಿಗೆ 880 ಕೋಟಿ ರೂ. ವೆಚ್ಚದಲ್ಲಿ ಔಷಧಿ ಖರೀದಿಗೆ ಅಸ್ತು : ಸಚಿವ ಗುಂಡೂರಾವ್‌

ಬೆಂಗಳೂರು,ಮಾ.9- ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆ ಹಾಗೂ ಇತರ ಸರ್ಕಾರಿ ಸಂಸ್ಥೆಗಳಿಗೆ ಅಗತ್ಯವಿರುವ 890 ವಿಧಗಳ ಔಷಧಿಗಳನ್ನು 880.68 ಕೋಟಿ ರೂ. ಮೊತ್ತದಲ್ಲಿ ಖರೀದಿಸಲು ಅನುಮ

9 Mar 2026 4:19 pm
ವಿಶ್ವಕಪ್‌ ಟ್ರೋಫಿಯೊಂದಿಗೆ ಹನುಮಾನ್‌ ಆರ್ಶೀವಾದ ಪಡೆದ ಟೀಮ್ ಇಂಡಿಯಾ

ಅಹಮದಾಬಾದ್‌, ಮಾ.9- ಕಳೆದ ರಾತ್ರಿ ನಡೆದ ಟಿ 20 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಚೋಕರ್ಸ್‌ ಖ್ಯಾತಿಯ ನ್ಯೂಜಿಲೆಂಡ್‌ ವಿರುದ್ಧ 96 ರನ್‌ ಗಳ ಭರ್ಜರಿ ಗೆಲುವು ದಾಖಲಿಸಿದ ನಂತರ ಟೀಮ್‌ ಇಂಡಿಯಾ ನಾಯಕ ಸೂರ್ಯ ಕುಮಾರ್‌ ಯಾದವ್‌ ಇಲ್ಲಿ

9 Mar 2026 3:47 pm
ವಿವಿಧ ವಿವಿಗಳಲ್ಲಿ ಖಾಲಿ ಇರುವ 1 ಸಾವಿರ ವಿವಿ ಬೋಧಕರ ನೇಮಕಾತಿ

ಬೆಂಗಳೂರು,ಮಾ.9- ರಾಜ್ಯದ ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಖಾಲಿ ಇರುವ 1 ಸಾವಿರ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ತ್ವರಿತ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ವಿಧಾನಪರಿಷತ್‌ಗೆ ತಿಳ

9 Mar 2026 3:43 pm
ಅಪಹರಣವಾಗಿದ್ದ ಆನೇಕಲ್‌ನ ರಿಯಲ್‌ ಎಸ್ಟೇಟ್‌ ಏಜೆಂಟ್‌ ಭೀಕರ ಕೊಲೆ

ಬೆಂಗಳೂರು,ಮಾ.9-ಆನೇಕಲ್‌ನ ರಿಯಲ್‌ ಎಸ್ಟೇಟ್‌ ಏಜೆಂಟ್‌ವೊಬ್ಬರನ್ನು ಕಾರಿನಲ್ಲಿ ಅಪಹರಿಸಿಕೊಂಡು ಹೋದ ದುಷ್ಕರ್ಮಿಗಳು ತಮಿಳುನಾಡಿನಲ್ಲಿ ಭೀಕರವಾಗಿ ಕೊಲೆ ಮಾಡಿದ್ದಾರೆ. ನಿನ್ನೆ ಸಂಜೆ ಆನೇಕಲ್‌ ತಾಲ್ಲೂಕಿನ ಕರ್ಪೂರು ಗೇಟ್

9 Mar 2026 1:29 pm
ಮಾ.11 ರಂದು ವಿದ್ಯುತ್‌ ಗುತ್ತಿಗೆದಾರರ ಸಂಘದಿಂದ ಪ್ರತಿಭಟನೆ

ಬೆಂಗಳೂರು,ಮಾ.9- ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪ

9 Mar 2026 1:25 pm
ಷೇರು ಮಾರುಕಟ್ಟೆಯಲ್ಲಿ ನಷ್ಟ : ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು,ಮಾ.9-ಷೇರು ಮಾರುಕಟ್ಟೆಯಲ್ಲಿ ನಷ್ಟ ಹಾಗೂ ಸಾಲಗಾರರ ಕಾಟದಿಂದ ಬೇಸತ್ತು ವ್ಯಕ್ತಿಯೊಬ್ಬರು ರೈಲಿಗೆ ತಲೆ ಕೊಟ್ಟು ಆತಹತ್ಯೆ ಮಾಡಿಕೊಂಡಿರುವ ಘಟನೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ

9 Mar 2026 12:59 pm
ಟ್ರೋಫಿ ಮುಖ್ಯ, ವೈಯಕ್ತಿಕ ಸಾಧನೆ ಅಲ್ಲ : ಗಂಭೀರ್‌

ಅಹಮದಾಬಾದ್‌, ಮಾ.9- ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ಹುದ್ದೆಯಲ್ಲಿ ನಾನು ಇದುವರೆಗೂ ಟ್ರೋಫಿಗಳನ್ನು ಗೆಲ್ಲುವತ್ತ ಗಮನ ಹರಿಸಲಾಗುವುದೇ ಹೊರತು ವ್ಯಕ್ತಿಗತ ಮೈಲಿಗಲ್ಲುಗಳ ತಡೆಗಲ್ಲ ಎಂದು ಗೌತಮ್‌ ಗಂಭೀರ್‌ ಅವರು ಪ್ರತಿ

9 Mar 2026 12:56 pm
ವಾಣಿ ವಿಲಾಸ್‌‍ ಆಸ್ಪತ್ರೆಯಲ್ಲಿ ರಾಜ್ಯದ ಮೊದಲ ಸರ್ಕಾರಿ IVF ಕೇಂದ್ರ ಸ್ಥಾಪನೆ

ಬೆಂಗಳೂರು, ಮಾ.9- ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಐವಿಎಫ್‌ ಚಿಕಿತ್ಸೆ ನೀಡಲು ಯೋಜನೆ ರೂಪಿಸಲಾಗಿದೆ.ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಐವಿಎಫ್‌ ಚಿಕಿತ್ಸೆ ನೀಡುವಂತಹ ಯೋಜನೆ ರೂಪಿ

9 Mar 2026 12:01 pm
ಆಸಿಡ್‌ ಮಳೆ, ಕಪ್ಪು ಕಾರ್ಮೋಡ : ನರಕವಾಗುತ್ತಿದೆ ಇರಾನ್‌

ಟೆಹ್ರಾನ್‌, ಮಾ.9- ಇರಾನ್‌ ರಾಜಧಾನಿ ಟೆಹ್ರಾನ್‌ನಲ್ಲಿರುವ ತೈಲ ಸ್ಥಾವರಗಳ ಮೇಲೆ ಇಸ್ರೇಲ್‌ ದಾಳಿ ತೀವ್ರಗೊಳಿಸಿರುವುದರಿಂದ ನಗರದಾದ್ಯತಂಎ ಆಸಿಡ್‌ ಮಳೆಯಾಗುತ್ತಿರುವಂತಹ ಸನ್ನಿವೇಶ ನಿರ್ಮಾಣವಾಗಿದೆ. ತೈಲ ಡಿಪೋಗಳ ಮೇಲಿನ

9 Mar 2026 11:56 am
ಶಿಕ್ಷಣ ವ್ಯವಸ್ಥೆಯಲ್ಲಿ AI, ಯಾಂತ್ರೀಕರಣದಂತಹ ವಿಷಯಗಳ ಮೇಲೆ ಗಮನಹರಿಸುವ ಅಗತ್ಯವಿದೆ : ಪ್ರಧಾನಿ ಮೋದಿ

ನವದೆಹಲಿ, ಮಾ. 9 (ಪಿಟಿಐ) ಪ್ರಧಾನಿ ನರೇಂದ್ರ ಮೋದಿ ಅವರು, ಕೃತಕ ಬುದ್ಧಿಮತ್ತೆ ಮತ್ತು ಯಾಂತ್ರೀಕರಣದಂತಹ ವಿಷಯಗಳ ಮೇಲೆ ಗಮನ ಹರಿಸುವುದರ ಜೊತೆಗೆ, ದೇಶದ ಶಿಕ್ಷಣ ಕ್ಷೇತ್ರವನ್ನು ನೈಜ ಜಗತ್ತಿನ ಆರ್ಥಿಕತೆಗೆ ಸಂಪರ್ಕಿಸುವ ಪ್ರಕ್

9 Mar 2026 11:53 am
ದಾವಣಗೆರೆ ದಕ್ಷಿಣ ಟಿಕೆಟ್‌ ಕಲಹ : ಜಮೀರ್‌-ಮಲ್ಲಿಕಾರ್ಜುನ್‌ ನಡುವೆ ವಾಕ್ಸಮರ

ಬೆಂಗಳೂರು, ಮಾ.9- ಕಾಂಗ್ರೆಸ್‌‍ನಲ್ಲಿ ಅಧಿಕಾರ ಹಂಚಿಕೆಯ ಕಿತ್ತಾಟ ಒಂದು ಕಡೆಯಾದರೆ, ಸಚಿವರು, ಶಾಸಕರು ಸೇರಿದಂತೆ ಪರಸ್ಪರ ನಾಯಕರುಗಳ ನಡುವೆಯೇ ತಾಳೆ ಇಲ್ಲದೇ ಅರಾಜಕತೆಯ ವಾತಾವರಣ ನಿರ್ಮಾಣವಾಗಿದೆ. ದಾವಣಗೆರೆ ದಕ್ಷಿಣ ವಿಧಾನಸ

9 Mar 2026 11:06 am
ರಷ್ಯಾ ತೈಲ ಖರೀದಿಸುವಂತೆ ಭಾರತವನ್ನು ಬೇಡಿಕೊಂಡ ಕ್ರಿಸ್‌‍ ರೈಟ್‌

ನ್ಯೂಯಾರ್ಕ್‌, ಮಾ.9 (ಪಿಟಿಐ) ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಪೂರೈಕೆ ಕೊರತೆ ಮತ್ತು ಬೆಲೆ ಏರಿಕೆಯ ಭಯವನ್ನು ಕಡಿಮೆಗೊಳಿಸಲು ಸಮುದ್ರದಲ್ಲಿ ತೇಲುತ್ತಿರುವ ರಷ್ಯಾದ ತೈಲವನ್ನು ಖರೀದಿಸಿ ಭಾರತೀಯ ಸಂಸ್ಕರಣಾಗಾರಗಳಿಗೆ ಮರುನಿರ್

9 Mar 2026 10:54 am
ದೀರ್ಘ ಶ್ರೇಣಿಯ ಟೈಪ್‌-2 ಕ್ಷಿಪಣಿ ಅಭಿವೃದ್ಧಿಪಡಿಸಿದ ಜಪಾನ್‌

ಟೋಕಿಯೊ, ಮಾ.9 (ಎಪಿ) ಜಪಾನ್‌ ದೇಶೀಯವಾಗಿ ಅಭಿವೃದ್ಧಿಪಡಿಸಿದ ದೀರ್ಘ-ಶ್ರೇಣಿಯ ಕ್ಷಿಪಣಿಗಳ ಮೊದಲ ಬ್ಯಾಚ್‌ ಅನ್ನು ನಿಯೋಜಿಸಲು ಸಿದ್ಧತೆ ನಡೆಸುತ್ತಿದೆ, ಈ ಪ್ರದೇಶದಲ್ಲಿ ಹೆಚ್ಚುತ್ತಿರುವ ಸವಾಲುಗಳಿಗೆ ಪ್ರತಿಕ್ರಿಯೆಯಾಗಿ ದೇ

9 Mar 2026 10:49 am
ಕಾರಿನಲ್ಲಿ ವ್ಯಕ್ತಿ ಸಜೀವ ದಹನ

ಬಾಗೇಪಲ್ಲಿ, ಮಾ. 9 – ಮಾರುತಿ ಕಾರಿನಲ್ಲಿ ವ್ಯಕ್ತಿಯೊಬ್ಬರು ಸುಟ್ಟು ಸಜೀವ ದಹನವಾಗಿರುವ ಘಟನೆ ಬಾಗೇಪಲ್ಲಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮತರನ್ನು ತಾಲ್ಲೂಕಿನ ಪೆನುಮಲೆ ಗ್ರಾಮದವರಾಗಿದ್ದು,ಉದಯ್‌ ಕುಮಾರ್‌ (65)

9 Mar 2026 10:45 am
ಟಿ-20 ವಿಶ್ವಕಪ್‌ ಗೆದ್ದ ಟೀಮ್ ಇಂಡಿಯಾಗೆ HDK ಅಭಿನಂದನೆ

ಬೆಂಗಳೂರು,ಮಾ.9- ಟಿ-20 ವಿಶ್ವಕಪ್‌ ಪಂದ್ಯದಲ್ಲಿ ಅಮೋಘ ಗೆಲುವು ಸಾಧಿಸಿದ ಭಾರತ ಕ್ರಿಕೆಟ್‌ ತಂಡವನ್ನು ಕೇಂದ್ರದ ಬೃಹತ್‌ ಕೈಗಾರಿಕಾ ಹಾಗೂ ಉಕ್ಕು ಖಾತೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅಭಿನಂದಿಸಿದ್ದಾರೆ. ಅಹಮದಾಬಾದ್‌ ನಗರದಲ್ಲ

9 Mar 2026 10:27 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (09-03-2026)

ನಿತ್ಯ ನೀತಿ : ಸುಳ್ಳಿನಿಂದ ಬೆಳೆದವರು ಹುಲ್ಲಿನಂತೆ, ಎಷ್ಟು ಬೇಗ ಬೆಳೆಯುತ್ತಾರೆ ಅಷ್ಟೇ ವೇಗವಾಗಿ ಸುಟ್ಟು ಹೋಗುತ್ತಾರೆ. ಸತ್ಯದಿಂದ ಬೆಳೆದವರು ಆಲದ ಮರದಂತೆ, ಬೆಳೆಯುವುದು ನಿಧಾನವಾದರೂ ಬೆಳೆದ ನಂತರ ಅವರ ವೌಲ್ಯ ಅಪಾರ ಸಂಖ್ಯ

9 Mar 2026 6:31 am
BIG BREAKING : 3ನೇ ಬಾರಿಗೆ ಟಿ20 ವಿಶ್ವಕಪ್‌ ಗೆದ್ದು ಬೀಗಿದ ಟೀಮ್ ಇಂಡಿಯಾ

ಅಹಮದಾಬಾದ್: ಇಂದು ಕ್ರಿಕೆಟ್ ಲೋಕದ ಮಕುಟಪ್ರಾಯ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತೀಯ ಕ್ರಿಕೆಟ್‌ನ ಹೊಸ ಸುವರ್ಣ ಅಧ್ಯಾಯ ಬರೆಯಲ್ಪಟ್ಟಿದೆ. ಐಸಿಸಿ ಟಿ20 ವಿಶ್ವಕಪ್ 2026ರ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ 96 ರನ

8 Mar 2026 11:11 pm
ಅಂತರರಾಷ್ಟ್ರೀಯ ಮಹಿಳಾ ದಿನ : ಬೆಂಗಳೂರಿನ ರಸ್ತೆಗಳಲ್ಲಿ ‘ನಾರಿ ಶಕ್ತಿ ರೈಡ್‌’

ಬೆಂಗಳೂರು, ಮಾ.8- ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಶಿ ಫಾರ್‌ ಸೊಸೈಟಿ ಸಂಸ್ಥೆ, ಮದರ್‌ಹುಡ್‌ ಆಸ್ಪತ್ರೆ, ಏರ್ಪೋರ್ಟ್‌ (ಪ್ರೆಸ್ಟೀಜ್‌ ಟೆಕ್‌ ಕೋಲ್‌್ಡ) ಸಹಯೋಗದಲ್ಲಿ ಆಯೋಜಿಸಿದ್ದ ನಾರಿ ಶಕ್ತಿ ರೈಡ್‌ 2026 ಕಾರ್ಯ

8 Mar 2026 3:21 pm
ನಿಮ್ಮ ಕೆಲಸ ನೋಡ್ಕೊಳಿ : ಟ್ರಂಪ್‌ ವಿರುದ್ಧ ಹರಿಹಾಯ್ದ ಕಮಲ್‌ ಹಾಸನ್‌

ಚೆನ್ನೈ, ಮಾ.8- ನಾವು ರಷ್ಯಾದಿಂದ ತೈಲ ಖರೀದಿಸಲು ಅಮೆರಿಕದಿಂದ ಅನುಮತಿ ಪಡೆಯುವ ಅವಶ್ಯಕತೆ ಏನಿದೆ ಎಂದು ಖ್ಯಾತ ಚಿತ್ರನಟ ಹಾಗೂ ರಾಜ್ಯ ಸಭಾ ಸದಸ್ಯ ಕಮಲ್‌ ಹಾಸನ್‌ ಪ್ರಶ್ನಿಸಿದ್ದಾರೆ. ಭಾರತ ರಷ್ಯಾದ ತೈಲವನ್ನು ಖರೀದಿಸಲು ಅಮೆರ

8 Mar 2026 3:17 pm
90 ವರ್ಷದ ಮುದುಕಿ ಮೇಲೆ ಮುಸುಕುಧಾರಿಗಳಿಂದ ಸಾಮೂಹಿಕ ಅತ್ಯಾಚಾರ

ಖಾಂಡ್ವಾ, ಮಾ, 8- ಬರೊಬ್ಬರಿ 90 ವರ್ಷದ ಹಣ್ಣು ಹಣ್ಣು ಮುದುಕಿ ಮೇಲೆ ನಾಲ್ವರು ಮುಸುಕುಧಾರಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ನಡೆದಿದೆ. ಈ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌‍ಐಟಿ) ತನಿ

8 Mar 2026 3:09 pm
ಪ್ರೇಮ ವೈಫಲ್ಯದ ಖಿನ್ನತೆಯಲ್ಲಿ ಅವಳಿ ಸಹೋದರಿಯರಿಗೆ 40 ಬಾರಿ ಇರಿದ ವ್ಯಕ್ತಿ

ಮೊರೊದಾಬಾದ್‌, ಮಾ.8- ಪ್ರೇಮ ವೈಫಲ್ಯದ ನಂತರ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ತನ್ನ ಅವಳಿ ಸಹೋದರಿಯರನ್ನು 40ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ. ಸಹೋದರಿ

8 Mar 2026 3:06 pm
ಕೇಂದ್ರ ಸರ್ಕಾರದಿಂದ ರಾಷ್ಟ್ರಪತಿಗಳ ದುರುಪಯೋಗ : ಮಮತಾ ಆರೋಪ

ನವದೆಹಲಿ, ಮಾ.8- ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್‌‍ ನಾಯಕಿ ಮಮತಾ ಬ್ಯಾನರ್ಜಿ ಅವರು, ಬಂಗಾಳದಲ್ಲಿ ಭಾಗವಹಿಸಿದ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವ್ಯವಸ್ಥೆಗಳ ಬಗ್ಗೆ ಅಸಮಾ

8 Mar 2026 3:04 pm
ರಾಷ್ಟ್ರಪತಿಗೆ ಅಗೌರವ : ಮಮತಾ ಸರ್ಕಾರದಿಂದ ವರದಿ ಕೇಳಿದ ಕೇಂದ್ರ

ನವದೆಹಲಿ, ಮಾ. 8 (ಪಿಟಿಐ)- ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕಾರ್ಯಕ್ರಮದಲ್ಲಿ ಲೋಪಗಳು ನಡೆದಿರುವ ಬಗ್ಗೆ ಗದ್ದಲದ ನಡುವೆ, ಶಿಷ್ಟಾಚಾರ, ಸ್ಥಳ ಮತ್ತು ಮಾರ್ಗ ವ್ಯವಸ್ಥೆಗಳಿಗೆ ಸಂಬಂಧಿಸಿದ ನಿಯಮಗಳ ಉಲ್ಲಂ

8 Mar 2026 3:02 pm
ಮತ್ತೆ ಜೋರಾಯ್ತು ಸಿಎಂ ಕುರ್ಚಿ ಕಿತ್ತಾಟ : ದಿಢೀರ್ ದೆಹಲಿಗೆ ಹಾರಿದ ಡಿಕೆಶಿ

ಬೆಂಗಳೂರು, ಮಾ.8- ಹೈಕಮಾಂಡ್‌ ಮೇಲೆ ವಿಶ್ವಾಸವಿದೆ. ಅವಕಾಶ ಕೊಟ್ಟರೆ ಮುಂದಿನ ಎರಡು ಬಜೆಟ್‌ಗಳನ್ನು ಮಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ದೆಹಲಿ ಪ್ರಯ

8 Mar 2026 2:59 pm
17ಕೋಟಿ ರೂ.ಮೌಲ್ಯದ ಒತ್ತುವರಿಯಾಗಿದ್ದ ಸರ್ಕಾರಿ ಆಸ್ತಿ ಜಿಲ್ಲಾಡಳಿತ ವಶಕ್ಕೆ

ಬೆಂಗಳೂರು, ಮಾ.8- ನಗರ ಜಿಲ್ಲೆಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಸುಮಾರು 17.55 ಕೋಟಿ ಮೌಲ್ಯದ 2.19 ಎಕರೆ ಸರ್ಕಾರಿ ಜಮೀನನ್ನು ಜಿಲ್ಲಾಧಿಕಾರಿ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ. ಬೆಂ

8 Mar 2026 1:46 pm
ಬೆಂಗಳೂರಿನ ಕೊಳೆಗೇರಿಗಳಲ್ಲಿ ಕುಡಿಯುವ ನೀರಿನ ಅಭಾವ ಎದುರಾಗದಂತೆ ಎಚ್ಚರವಹಿಸಲು ಸೂಚನೆ

ಬೆಂಗಳೂರು, ಮಾ. 8- ಮುಂಬರುವ ಬೇಸಿಗೆಯಲ್ಲಿ ಕೊಳೆಗೇರಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಅಭಾವ ಎದುರಾಗದಂತೆ ಕ್ರಮ ಕೈಗೊಳ್ಳುವಂತೆ ಜಲಮಂಡಳಿ ಅಧ್ಯಕ್ಷ ರಾಮ್‌ ಪ್ರಸಾತ್‌ ಮನೋಹರ್‌ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ

8 Mar 2026 1:23 pm
ರಾಷ್ಟ್ರಪತಿಯವರನ್ನು ಅವಮಾನಿಸುವುದು ಸಂವಿಧಾನಕ್ಕೆ ಮಾಡಿದ ಅವಮಾನ : HDK

ಬೆಂಗಳೂರು, ಮಾ.8-ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಅವಮಾನಿಸುವುದು ಸಂವಿಧಾನಕ್ಕೆ ಮಾಡಿದ ಅವಮಾನಕ್ಕಿಂತ ಕಡಿಮೆಯಿಲ್ಲ ಎಂದು ಕೇಂದ್ರದ ಭಾರಿ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಆರೋಪಿಸ

8 Mar 2026 1:18 pm
1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ ಮಾಡುವಂತೆ ಪೋಷಕರ ಮನವಿ

ಬೆಂಗಳೂರು, ಮಾ.8- ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಒಂದನೇ ತರಗತಿಯ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ ಮಾಡುವಂತೆ ಪೋಷಕರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹೇರಿದೆ. 2026-27ನೇ ಸಾಲಿನ ಶೈಕ್ಷಣಿಕ ಸಾಲಿಗೆ ಒಂದನೇ ತ

8 Mar 2026 1:17 pm
ಬೆಂಗಳೂರು : ಪತ್ನಿ,ಅತ್ತೆ,ಮಾವನಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಆಟೋ ಚಾಲಕ

ಬೆಂಗಳೂರು,ಮಾ.8-ಆಟೋ ಚಾಲಕನೊಬ್ಬ ಪತ್ನಿ ಹಾಗೂ ಅತ್ತೆ,ಮಾವನ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಲೆಗೆ ಪ್ರಯತ್ನಿಸಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಮೊನ್ನೆ ನಡೆದಿದೆ. ಗಾಯಗೊಂಡಿರುವ ತರಬನ

8 Mar 2026 1:13 pm
ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯೊಬ್ಬನಿಂದ ಸಹಪಾಠಿಗಳ ಮೇಲೆ ಏಕಾಏಕಿ ದಾಳಿ, ಓರ್ವ ವಿದ್ಯಾರ್ಥಿ ಸಾವು

ಬೆಂಗಳೂರು, ಮಾ.8- ಖಾಸಗಿ ಶಾಲೆಯ ಹಾಸ್ಟೆಲ್‌ನಲ್ಲಿ ತಂಗಿದ್ದ ವಿದ್ಯಾರ್ಥಿಯೊಬ್ಬ ಏಕಾಏಕಿ ಮಾರಕ ಆಯುಧದಿಂದ ದಾಳಿ ಮಾಡಿದ್ದರಿಂದಾಗಿ ವಾರ್ಡನ್‌ ಸೇರಿ 7 ಜನ ಗಾಯಗೊಂಡು, ಸಹಪಾಠಿ ವಿದ್ಯಾರ್ಥಿಯೊಬ್ಬನ ಹತ್ಯೆಯಾಗಿದೆ. 9ನೇ ತರಗತಿಯ 9 ವ

8 Mar 2026 1:12 pm
ಜಿಬಿಎ ಚುನಾವಣೆಗೆ ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

ಬೆಂಗಳೂರು, ಮಾ.8- ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಅಂತಿಮ ಮೀಸಲಾತಿ ಪಟ್ಟಿ ಪ್ರಕಟಗೊಂಡಿದೆ.ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣ

8 Mar 2026 12:29 pm
ಮಧ್ಯಪ್ರಾಚ್ಯದಲ್ಲಿ ಯುದ್ಧ : ಭಾರತದಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ಏರುಪೇರು

ಕೊಚ್ಚಿ, ಮಾ. 8 (ಪಿಟಿಐ) ಭಾರತದಲ್ಲಿ ಪ್ರಸ್ತುತ ಸಾಕಷ್ಟು ರಸಗೊಬ್ಬರಗಳ ಲಭ್ಯತೆ ಇದೆ, ಆದರೆ ಪಶ್ಚಿಮ ಏಷ್ಯಾದಲ್ಲಿ ದೀರ್ಘಕಾಲದ ಸಂಘರ್ಷವು ಸಮಸ್ಯೆಗಳನ್ನು ಉಂಟುಮಾಡಬಹುದು ಎಂದು ದಕ್ಷಿಣ ಭಾರತದ ರಾಜ್ಯಗಳಿಗೆ ಅತಿದೊಡ್ಡ ಪೂರೈಕೆದ

8 Mar 2026 11:31 am
ವೀರ ಸಾವರ್ಕರ್‌ ಸರ್ವಶ್ರೇಷ್ಠ ದೇಶಭಕ್ತ ; ನಿತಿನ್‌ ಗಡ್ಕರಿ

ನಾಗ್ಪುರ, ಮಾ. 8 (ಪಿಟಿಐ) ವಿನಾಯಕ ದಾಮೋದರ್‌ ಸಾವರ್ಕರ್‌ ಅವರು ವೈಜ್ಞಾನಿಕ ಸೈದ್ಧಾಂತಿಕ ದೃಷ್ಟಿಕೋನ ಹೊಂದಿರುವ ಕಟ್ಟಾ ದೇಶಭಕ್ತರಾಗಿದ್ದರು ಮತ್ತು ಹಿಂದುತ್ವದ ಬಗ್ಗೆ ಅವರ ವಿವರಣೆ ಇನ್ನೂ ಪ್ರಸ್ತುತ ಮತ್ತು ಉಪಯುಕ್ತವಾಗಿದೆ

8 Mar 2026 11:27 am
ಕನಕಪುರ : ವಿಷಕಾರಿ ಮರದ ಕಾಯಿ ತಿಂದು 27 ಕುರಿಗಳು ಸಾವು

ಕನಕಪುರ,ಮಾ.8- ವಿಷಕಾರಿ (ತಪಾಲು ಮರದಕಾಯಿ) ಮೇವು ತಿಂದು 4 ಮೌಲ್ಯದ 27 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಸಾತನೂರು ಹೋಬಳಿ ಯಲವಳ್ಳಿ ಸಮೀಪದ ಗೊಲ್ಲರದೊಡ್ಡಿ ಗ್ರಾಮದ ಬಳಿ ನಡೆದಿದೆ. ಗೊಲ್ಲರದೊಡ್ಡಿ ಗ್ರಾಮದ ಶಾಂತಮ ಮತ್ತು ತಿ

8 Mar 2026 11:24 am
ಯುದ್ಧಪೀಡಿದ ಮಧ್ಯಪ್ರಾಚ್ಯದಿಂದ 52 ಸಾವಿರ ಭಾರತೀಯರು ಸುರಕ್ಷಿತವಾಗಿ ವಾಪಸ್‌‍

ನವದೆಹಲಿ,ಮಾ.8- ಅಮೆರಿಕ ಇಸ್ರೇಲ್‌ ಮತ್ತು ಇರಾನ್‌ ನಡುವಿನ ಯುದ್ಧದ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯ ಪ್ರದೇಶದಲ್ಲಿ ಸಿಲುಕಿಕೊಂಡಿದ್ದ 52 ಸಾವಿರ ಭಾರತೀಯರು ತಾಯ್ನಾಡಿಗೆ ಸುರಕ್ಷಿತವಾಗಿ ವಾಪಸ್‌‍ ಆಗಿದ್ದಾರೆಂದು ಕೇಂದ್ರ ವಿ

8 Mar 2026 11:18 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-03-2026)

ನಿತ್ಯ ನೀತಿ : ಮನುಷ್ಯ ಆಸ್ತಿಯನ್ನು ಕಳೆದುಕೊಂಡು ಬಡವನಾಗುವುದಿಲ್ಲ. ಆತ್ಮೀಯರನ್ನು ಕಳೆದುಕೊಂಡಾಗ ಬಡವನಾಗುತ್ತಾನೆ. ಪಂಚಾಂಗ : ಭಾನುವಾರ, 08-03-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಫಾಲ್ಗುಣ / ಪಕ

8 Mar 2026 6:31 am
ಭೂತಾನ್‌ನಿಂದ ದುಬಾರಿ ಬೆಲೆಯ ಬಳಸಿದ ಕಾರುಗಳ ಕಳ್ಳಸಾಗಣೆ ಮಾಡುತ್ತಿದ್ದ ಐವರ ಬಂಧನ

ಕೊಚ್ಚಿ, ಮಾ.7-ಭೂತಾನ್‌ನಿಂದ ದುಬಾರಿ ಬೆಲೆಯ ಬಳಸಿದ ಕಾರುಗಳನ್ನು ಕಳ್ಳಸಾಗಣೆ ಮಾಡಿದ್ದಕ್ಕಾಗಿ ಕಸ್ಟಮ್ಸೌ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ಐವರನ್ನು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಜಲ್ಪ

7 Mar 2026 5:06 pm
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣವನ್ನು ರೆಡ್‌ ಝೋನ್‌ ಎಂದು ಘೋಷಣೆ

ಬೆಳಗಾವಿ,ಮಾ.7- ಇಸ್ರೇಲ್‌, ಇರಾನ್‌, ಅಮೆರಿಕ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣವನ್ನು ರೆಡ್‌ ಝೋನ್‌ ಎಂದು ಘೋಷಿಸಲಾಗಿದೆ

7 Mar 2026 4:04 pm
ಬೆಂಗಳೂರಿನ ಎನ್‌ಜಿಇಎಫ್‌ನಲ್ಲಿ ಆರ್ಟ್‌ಪಾರ್ಕ್‌ ನಿರ್ಮಾಣ

ಬೆಂಗಳೂರು, ಮಾ.7- ನಗರದ ಎನ್‌ಜಿಇಎಫ್‌ನಲ್ಲಿ ಟ್ರೀಪಾರ್ಕ್‌ ನಿರ್ಮಿಸಲಾಗುತ್ತಿದೆ. ಜೊತೆಗೆ ಆರ್ಟ್ಸ್ ಪಾರ್ಕ್‌ ನಿರ್ಮಾಣದ ಚಿಂತನೆಯೂ ಇದೆ. ಈ ಯೋಜನೆಯನ್ನು ಅಂಬಾನಿ, ಅದಾನಿಯಂತಹ ಉದ್ಯಮಿಗಳ ಒಡೆತನದ ಕಂಪನಿಗಳ ಖಾಸಗಿ ಸಹಭಾಗಿತ

7 Mar 2026 4:01 pm
ಬೆಂಗಳೂರಲ್ಲಿ ಅಕ್ರಮವಾಗಿ ನಲೆಸಿರುವ 200ಕ್ಕೂ ಹೆಚ್ಚು ವಿದೇಶೀಯರ ಪತ್ತೆ

ಬೆಂಗಳೂರು,ಮಾ.7- ಅಕ್ರಮವಾಗಿ ನಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ನಗರ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದು, ಎಂಟ್ಹತ್ತು ದಿನಗಳಲ್ಲಿ 200ಕ್ಕೂ ಹೆಚ್ಚು ವಿದೇಶಿಗರನ್ನು ಪತ್ತೆಹಚ್ಚಿದ್ದಾರೆ. ಇವರುಗಳಲ್ಲಿ ಬಾಂಗ್ಲ

7 Mar 2026 3:59 pm
ಧರ್ಮ ಮತ್ತು ಕಾಯಕ ಬೇರೆ ಅಲ್ಲ : ಬಸವರಾಜ ಬೊಮ್ಮಾಯಿ

ಹಾವೇರಿ,ಮಾ.7- ಹಣೆ ಬರಹ ಬದಲಿಸಲು ಕೈಯಲ್ಲಿನ ಗೆರೆ ಸವೆಯುವ ಹಾಗೆ ದುಡಿಯಬೇಕು. ನಮ್ಮದು ಹಿಂದೂ ಸನಾತನ ಧರ್ಮ, ನಮ್ಮ ಧರ್ಮವೇ ಕಾಯಕ ಧರ್ಮ, ಅದನ್ನೇ ಬಸವಣ್ಣನವರು ಹೇಳಿದ್ದು, ಧರ್ಮ ಮತ್ತು ಕಾಯಕ ಬೇರೆ ಅಲ್ಲ. ಕಾಯಕ ಮಾಡುವಾಗ ಯಾರೇ ಬಂದ

7 Mar 2026 3:57 pm
ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ದೋಣಿ : 6 ಜನರ ರಕ್ಷಣೆ

ಕೊಚ್ಚಿ, ಮಾ.7- ಪುದುವೈಪೀನ್‌ ಬಳಿ ಸಮುದ್ರದಲ್ಲಿ ಇಂದು ಬೆಳಿಗ್ಗೆ ಮೀನುಗಾರಿಕಾ ದೋಣಿ ಮುಳುಗಿದ ಘಟನೆಯಲ್ಲಿ ಅದರ ಲ್ಲಿದ್ದ ಆರು ಜನರನ್ನು ರಕ್ಷಿಸಲಾಗಿದೆ ಎಂದು ಕರಾವಳಿ ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಸೇಂಟ್‌ ಕ್ಸ

7 Mar 2026 3:54 pm
ಬಾಲೇಂದ್ರ ಶಾ ನೇಪಾಳದ ಮುಂದಿನ ಪ್ರಧಾನಿ

ಕಠಂಡು, ಮಾ.7- ಚತುರ ರಾಜಕಾರಣಿ ಬಾಲೇಂದ್ರ ಶಾ ಮುಂದಿನ ನೇಪಾಳದ ಪ್ರಧಾನಿಯಾಗುವ ಸಾಧ್ಯತೆ ಹೆಚ್ಚಾಗಿದೆ. ಅವರ ಹೊಸದಾಗಿ ರೂಪುಗೊಂಡ ರಾಷ್ಟ್ರೀಯ ಸ್ವತಂತ್ರ ಪಕ್ಷ (ಆರ್‌ಎಸ್‌‍ಪಿ) ಸಾರ್ವತ್ರಿಕ ಚುನಾವಣೆಯಲ್ಲಿ ಭರ್ಜರಿ ಗೆಲುವಿನತ

7 Mar 2026 3:49 pm
ಹೈಕಮಾಂಡ್‌ ಹೇಳಿದರೆ ಅಧಿಕಾರ ಬಿಡ್ತೀನಿ : ಸಿಎಂ ಸಿದ್ದರಾಮಯ್ಯ

ಮೈಸೂರು, ಮಾ.7- ಕಾಂಗ್ರೆಸ್‌‍ ಹೈಕಮಾಂಡ್‌ ಅವಕಾಶ ಕೊಟ್ಟರೆ, ಮುಂದಿನ ಎರಡು ಬಜೆಟ್‌ಗಳನ್ನು ಮಂಡಿಸುತ್ತೇನೆ. ಇಲ್ಲವೇ ಅಧಿಕಾರ ಬಿಡಿ ಎಂದರೆ ಬಿಟ್ಟುಕೊಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರ

7 Mar 2026 2:18 pm
ಬೆಂಗಳೂರಲ್ಲಿ ಧಮ್ ಹೊಡೆಯುವವರಿಗೆ ಶಾಕ್ ಕೊಟ್ಟ ಪೊಲೀಸರು, 295 ಮಂದಿಗೆ ದಂಡ

ಬೆಂಗಳೂರು,ಮಾ.7-ನಿಷೇಧಿಸಲಾದ ಸ್ಥಳಗಳಲ್ಲಿ ಸಾರ್ವಜನಿಕವಾಗಿ ಧೂಮಪಾನ ಮಾಡುತ್ತಿದ್ದ 295 ಮಂದಿಗೆ ದಂಡ ವಿಧಿಸಲಾಗಿದೆ.ಉತ್ತರ ವಿಭಾಗದ ಪೊಲೀಸರು ನಿನ್ನೆ ಸಂಜೆಯಿಂದ ತಡರಾತ್ರಿಯವರೆಗೆ ಕಾರ್ಯಾಚರಣೆ ನಡೆಸಿ ಕೋಟ್ಫಾ ಕಾಯ್ದೆಯಡಿ 40 ಪ

7 Mar 2026 2:15 pm
UPSC ಪರೀಕ್ಷೆ : ಕರ್ನಾಟಕದಿಂದ 22 ಮಂದಿ ಆಯ್ಕೆ

ಬೆಂಗಳೂರು,ಮಾ.7-ಕೇಂದ್ರ ಲೋಕಸೇವಾ ಆಯೋಗದ ನಾಗರಿಕ ಸೇವಾ ಪರೀಕ್ಷೆಯ ಈ ಬಾರಿ ಕರ್ನಾಟಕದಿಂದ ಒಟ್ಟು 22 ಮಂದಿ ಆಯ್ಕೆಯಾಗಿದ್ದಾರೆ. ಈ ಪೈಕಿ ಯಾದಗಿರಿ ಜಿಲ್ಲೆಯ ನಾಲ್ವರು ಅಪ್ರತಿಮ ಸಾಧನೆ ಮಾಡಿದ್ದಾರೆ. ಸಂದೀಪ್‌ ಬಾಡದ್‌, ವೈದ್ಯೆ ಡಾ.

7 Mar 2026 2:12 pm
ಬಜೆಟ್‌ನಲ್ಲಿ ಲೋಕೋಪಯೋಗಿ ಇಲಾಖೆಗೆ ಹೆಚ್ಚಿನ ಹಣ ನೀಡಿಲ್ಲ : ಸಚಿವ ಸತೀಶ್‌ ಜಾರಕಿಹೊಳಿ

ಬೆಂಗಳೂರು, ಮಾ.7- ಸೇತುವೆಗಳ ನಿರ್ಮಾಣ ಹಾಗೂ ಇತರ ಕಾಮಗಾರಿಗಳನ್ನು ಒಳಗೊಂಡು ಲೋಕೋಪಯೋಗಿ ಇಲಾಖೆಗೆ ಬಜೆಟ್‌ನಲ್ಲಿ ಹೆಚ್ಚಿನ ಹಣ ನೀಡಿರುವುದರಿಂದ ಈ ಬಾರಿ ಪರಿಸ್ಥಿತಿ ನಿಭಾಯಿಸಲು ಸಾಧ್ಯವಾಗಲಿದೆ ಎಂದು ಸಚಿವ ಸತೀಶ್‌ ಜಾರಕಿಹೊಳ

7 Mar 2026 2:08 pm
ಭಾರತದ ಮೇಲೆ ಯುದ್ಧಗಳ ಎಫೆಕ್ಟ್ : ಅಡುಗೆ ಅನಿಲ, ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಏರಿಕೆ ಸಾಧ್ಯತೆ

ನವದೆಹಲಿ, ಮಾ.7- ಮದ್ಯಪ್ರಾಚ್ಯ ಹಾಗೂ ಉಕ್ರೇನ್‌ ಯುದ್ಧದ ಪರಿಣಾಮ ದೇಶದಲ್ಲೆಡೆ ಅಡುಗೆ ಅನಿಲ ದರ ಗಣನೀಯವಾಗಿ ಏರಿಕೆಯಾಗಿದ್ದು, ಇದರ ಬೆನ್ನಲ್ಲೇ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯ ಆತಂಕವೂ ಜನಸಾಮಾನ್ಯರನ್ನು ಕಾಡುತ್ತಿದ

7 Mar 2026 12:07 pm
ಮುಂದಿನ ದಿನಗಳಲ್ಲಿ ಜನರ ಮೇಲೆ ಭಾರಿ ಹೊರೆಯಾಗಲಿದೆ ಸಿದ್ದರಾಮಯ್ಯನವರ ಬಜೆಟ್‌ : HDK

ಮಂಡ್ಯ,ಮಾ.7- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ದಾಖಲೆ ಬಜೆಟ್‌ನ ಪರಿಣಾಮ ಮುಂದಿನ ದಿನಗಳಲ್ಲಿ ಜನರ ಮೇಲೆ ಹೊರೆ ಬೀಳಲಿದೆ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸ

7 Mar 2026 12:01 pm
ಸತತ 5 ದಿನಗಳ ಇಳಿಕೆ ನಂತರ ಇಂದು ಮತ್ತೆ ಚಿನ್ನದ ದರ ಏರಿಕೆ, ಬೆಳ್ಳಿ ಬೆಲೆ ಯಥಾಸ್ಥಿತಿ

ಬೆಂಗಳೂರು, ಮಾ.7- ಸತತ ಐದು ದಿನಗಳಿಂದ ಇಳಿಕೆಯಾಗಿದ್ದ ಚಿನ್ನದ ದರ ಇಂದು ಏರಿಕೆ ಕಂಡಿದೆ. ಆದರೆ, ಬೆಳ್ಳಿ ದರ ಮಾತ್ರ ಸ್ಥಿರವಾಗಿದೆ. ಇರಾನ್‌- ಇಸ್ರೇಲ್‌ ಮತ್ತು ಅಮೆರಿಕಾ ನಡುವಿನ ಯುದ್ಧದ ಪರಿಣಾಮ ಚಿನ್ನ ಮತ್ತು ಬೆಳ್ಳಿ ದರಗಳು ಗಗ

7 Mar 2026 11:58 am
ಟಿ20 ವಿಶ್ವಕಪ್‌ ಫೈನಲ್‌ಗೆ ಕ್ಷಣಗಣನೆ

ಅಹಮದಾಬಾದ್‌,ಮಾ.7-ನಾಳೆ ನಡೆಯಲಿರುವ ಭಾರತ ಮತ್ತು ನ್ಯೂಜಿಲೆಂಡ್‌ ನಡುವಿನ ಟಿ20 ವಿಶ್ವಕಪ್‌ ಫೈನಲ್‌ಗೆ ಕ್ಷಣಗಣನೆ ಆರಂಭವಾಗಿದ್ದು, ತಂಡದ ಸಂಯೋಜನೆ ಮತ್ತು ಪಂದ್ಯಗಳ ಬಗ್ಗೆ ಸಾಮಾನ್ಯ ಚರ್ಚೆಗಳು ಆರಂಭವಾಗಿವೆ. ದೇಶದ ದೊಡ್ಡ ನರೇಂ

7 Mar 2026 11:49 am
ಆಲ್‌ ಇಂಗ್ಲೆಂಡ್‌ ಬ್ಯಾಡಿಂಟನ್‌ ಟೂರ್ನಿ : ಲಕ್ಯಸೇನ್‌ ಸೆಮಿ ಫೈನಲ್‌ಗೆ ಲಗ್ಗೆ

ಬರ್ಮಿಂಗ್‌ಹ್ಯಾಮ್‌, ಮಾ.7- ಆಲ್‌ ಇಂಗ್ಲೆಂಡ್‌ ಬ್ಯಾಡಿಂಟನ್‌ ಟೂರ್ನಿಯ ಸೆಮಿ ಫೈನಲ್‌ ಪ್ರವೇಶಿಸಿರುವ ಲಕ್ಯಸೇನ್‌ ತಮ ಕನಸಿನ ಓಟವನ್ನು ಮುಂದುವರೆಸಿದ್ದು ಭಾರತದ ಭರವಸೆಯನ್ನು ಜೀವಂತವಾಗಿರಿಸಿದ್ದಾರೆ.ವಿಶ್ವದ ಕ್ರಮಾಂಕದ ಆಟ

7 Mar 2026 11:42 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (07-03-2026)

ನಿತ್ಯ ನೀತಿ : ನಿಮ್ಮ ಆಲೋಚನೆಗಳೆಲ್ಲವೂ ಸರಿಯಾಗಿವೆ ಎಂದು ನಂಬಿಕೊಳ್ಳಬೇಡಿ. ನಿಮ್ಮ ಮನಸ್ಸು ನಿಮ್ಮನ್ನು ವಂಚಿಸಿದಷ್ಟು ಇನ್ಯಾರು ವಂಚಿಸಲಾರರು.- ಗೌತಮ ಬುದ್ಧ ಪಂಚಾಂಗ : ಶನಿವಾರ – 07-03-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯ

7 Mar 2026 6:31 am
ಸಿದ್ದರಾಮಯ್ಯನವರಿಗೆ ದಾಖಲೆ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ : ಹೆಚ್ಡಿಕೆ

ಬೆಂಗಳೂರು, ಮಾ.6- ರಾಜ್ಯದಲ್ಲಿ 17ನೇ ಬಜೆಟ್ ಮಂಡಿಸಿದ ಖುಷಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗಾದರೆ, ಜನರಿಗೆ ಬರೆ ಎಳೆಸಿಕೊಂಡ ಬಿಸಿ ತಟ್ಟಲಿದೆ. ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ ಕೇಂದ್

6 Mar 2026 5:31 pm
ರೌಡಿಗಳ ಮಟ್ಟ ಹಾಕುವ ಜೊತೆಗೆ ಮಹಿಳಾ ಸುರಕ್ಷತೆಗೆ ಆದ್ಯತೆ : ಸೀಮಂತ್‌ಕುಮಾರ್‌ಸಿಂಗ್‌

ಬೆಂಗಳೂರು,ಮಾ.6- ರೌಡಿಸಂ ಹಾಗೂ ಸಮಾಜಘಾತುಕ ಶಕ್ತಿಗಳನ್ನು ಹತ್ತಿಕ್ಕುವ ಜೊತೆಗೆ ಪ್ರಮುಖವಾಗಿ ಮಹಿಳಾ ಸುರಕ್ಷತೆಗೆ ಆದ್ಯತೆ ನೀಡಲಾಗುತ್ತದೆ ಎಂದು ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ಕುಮಾರ್‌ಸಿಂಗ್‌ ಹೇಳಿದರು.ಮೈಸೂರು ರಸ್ತೆಯ

6 Mar 2026 4:35 pm
ಮೂಢನಂಬಿಕೆಗಳನ್ನು ವಿರೋಧಿಸುವ ಸಿಎಂ 10.15ಕ್ಕೇ ಬಜೆಟ್‌ ಆರಂಭಿಸಿದ್ದೇಕೆ..?

ಬೆಂಗಳೂರು, ಮಾ.6-ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯನವರು ಶುಕ್ರವಾರ ಬೆಳಗ್ಗೆ 10.15 ಗಂಟೆಗೆ ವಿಧಾನಸಭೆಯಲ್ಲಿ ಈ ವರ್ಷದ ಬಜೆಟ್‌ ಅನ್ನು ಮಂಡಿಸುತ್ತಿದ್ದಾರೆ. ಸಾಮಾನ್ಯವಾಗಿ ಪ್ರತಿಭಾರಿ 11ರ ನಂತರ ಬಜೆಟ

6 Mar 2026 4:33 pm
ಶ್ರೀಸಾಮಾನ್ಯರನ್ನು ಸಾಲಗಾರರನ್ನಾಗಿ ಮಾಡುವ ಬಜೆಟ್‌ : ಶರವಣ ಟೀಕೆ

ಬೆಂಗಳೂರು,ಮಾ.6- ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ 2026-27ನೇ ಸಾಲಿನ ಮುಂಗಡಪತ್ರವು ದೂರದೃಷ್ಟಿ ಇಲ್ಲದ, ರಾಜ್ಯದ ಸಮಗ್ರ ಅಭಿವೃದ್ಧಿಯ ಮುನ್ನೋಟ ಇಲ್ಲದ ಸಪ್ಪೆ ಬಜೆಟ್‌ ಎಂದು ವಿಧಾನ ಪರಿಷತ್‌ ಜೆಡಿಎಸ್‌‍ ಶಾಸಕಾಂಗ ಪಕ್ಷದ

6 Mar 2026 4:30 pm
37 ಸಾವಿರ ಕೋಟಿ ರೂ.ಗಳ ಬಾಕಿ ಬಿಲ್‌ : ಬಿಡುಗಡೆಗೆ ಗುತ್ತಿಗೆದಾರರ ಆಗ್ರಹ

ಬೆಂಗಳೂರು, ಮಾ.6- ಬಾಕಿ ಇರುವ 37 ಸಾವಿರ ಕೋಟಿ ರೂ.ಗಳ ಬಿಲ್‌ ಬಿಡುಗಡೆಗೆ ಆಗ್ರಹಿಸಿ ಗುತ್ತಿಗೆದಾರರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ರಾಜ್ಯದ ವಿವಿಧ

6 Mar 2026 4:28 pm
ಬಜೆಟ್‌ನಲ್ಲಿ ಬೆಂಗಳೂರಿಗೆ ಭರ್ಜರಿ ಯೋಜನೆಗ ಘೋಷಣೆ : ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಬೆಂಗಳೂರನ್ನು ವಿಶ್ವಮಾನ್ಯ ನಗರವನ್ನಾಗಿಸಲು ಸಾವಿರಾರು ಕೋಟಿ ರೂ. ವಿನಿಯೋಗಬೆಂಗಳೂರು, ಮಾ.6-ಬಿಬಿಎಂಪಿ ನಂತರ ರಚನೆ ಮಾಡಲಾಗಿರುವ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಅಭಿವೃದ್ಧಿಗೆ 7 ಸಾವಿರ ಕ

6 Mar 2026 1:12 pm
ಬಜೆಟ್ ಹೈಲೈಟ್ಸ್ : ದ್ರವೀಕೃತ ನೈಸರ್ಗಿಕ ಅನಿಲದ ಮೇಲಿನ ಮಾರಾಟ ತೆರಿಗೆ ಶೇ.5ಕ್ಕೆ ಕಡಿತ

ಬೆಂಗಳೂರು, ಮಾ.6- ಕೈಗಾರಿಕೆ ಮತ್ತು ಸಾರಿಗೆ ವಲಯಗಳಿಗೆ ಉತ್ತೇಜನ ನೀಡುವುದರ ಜೊತೆಗೆ ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಪರಿಸರ ಸ್ನೇಹಿ ದ್ರವೀಕೃತ ನೈಸರ್ಗಿಕ ಅನಿಲದ ಮೇಲಿನ ಕರ್ನಾಟಕದ ಮಾರಾಟ ತೆರಿಗೆಯನ್ನು ಶೇ.5ಕ್ಕೆ ಕಡಿತಗೊ

6 Mar 2026 12:58 pm
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆ ನಿಷೇಧ ಕುರಿತು ಬಜೆಟ್‌ನಲ್ಲಿ ಪ್ರಸ್ತಾಪ

ಬೆಂಗಳೂರು,ಮಾ.6–ಸಾರ್ಟ್‌ಫೋನ್‌ ಮತ್ತು ಸಾಮಾಜಿಕ ಜಾಲತಾಣಗಳ ವ್ಯಸನದಿಂದ ಮಕ್ಕಳನ್ನು ಮುಕ್ತಗೊಳಿಸಲು ಕರ್ನಾಟಕ ಸರ್ಕಾರವು ಐತಿಹಾಸಿಕ ತೀರ್ಮಾನವೊಂದನ್ನು ಕೈಗೊಂಡಿದೆ. ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ಬಜೆಟ್‌ ಮಂಡಿಸಿರುವ

6 Mar 2026 12:54 pm
ಬಜೆಟ್ ಹೈಲೈಟ್ಸ್ : ಸಿದ್ದರಾಮಯ್ಯನವರ ದಾಖಲೆ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೇನು..?

ಬೆಂಗಳೂರು,ಮಾ.6- ಧರೆಯ ಕೃಷಿ ಶುದ್ಧವಾಗಿಯಲ್ಲದೆ, ಸಸಿ ಶುದ್ಧವಿಲ್ಲ ಎಂಬ ವಚನಕಾರ ಶಿವಲೆಂಕ ಮಂಚಣ್ಣ ಸಾಲುಗಳೊಂದಿಗೆ ಕೃಷಿ ಬಜೆಟ್‌ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರೈತ ಸಮೃದ್ಧನಾದರೆ ಕರ್ನಾಟಕ ಸಮೃದ್ಧವಾಗುತ್ತದ

6 Mar 2026 12:50 pm
ಬಂದರುಗಳು ಮತ್ತು ಸರಕು ಸಾಗಾಣಿಕೆ ವಲಯದ ಅಭಿವೃದ್ಧಿಗಾಗಿ ಸಮಗ್ರ ಮಲ್ಟಿ ಮೋಡಲ್‌ ಲಾಜೆಸ್ಟಿಕ್ಸ್ ನೀತಿ : ಸಿಎಂ

ಬೆಂಗಳೂರು,ಮಾ.6- ಬಂದರುಗಳು ಮತ್ತು ಸರಕು ಸಾಗಾಣಿಕೆ ವಲಯದ ಅಭಿವೃದ್ಧಿಗಾಗಿ ಸಮಗ್ರ ಮಲ್ಟಿ ಮೋಡಲ್‌ ಲಾಜೆಸ್ಟಿಕ್ಸ್ ನೀತಿ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ವಿಧಾನಸಭೆಯಲ್ಲಿ 2026-27ನೇ ಸಾಲಿನ ಆಯ

6 Mar 2026 12:46 pm
ಬಜೆಟ್ ಹೈಲೈಟ್ಸ್ : ಗೃಹಲಕ್ಷಿ ಗ್ಯಾರಂಟಿಗೆ ಬಜೆಟ್‌ನಲ್ಲಿ 28,608 ಕೋಟಿ ಮೀಸಲು

ಬೆಂಗಳೂರು, ಮಾ.6: ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷಿ ಯೋಜನೆಗೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ 28,608 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ. ಈ ಯೋಜನೆಯ ಮೂಲಕ ರಾಜ್ಯದ ಲಕ್ಷಾಂತರ ಮಹಿಳೆಯರ ಆರ್ಥಿಕ ಸಬಲೀಕರಣಕ್

6 Mar 2026 12:42 pm
ಬಜೆಟ್ ಹೈಲೈಟ್ಸ್ : ಪಶುಗಳ ರೋಗ ಪತ್ತೆಗಾಗಿ ಸಿಟಿ ಸ್ಕ್ಯಾನಿಂಗ್‌ ಕೇಂದ್ರ ಸ್ಥಾಪನೆ

ಬೆಂಗಳೂರು,ಮಾ.6-ಪಶುಗಳಿಗೆ ತಗುಲುವ ರೋಗಗಳನ್ನು ನಿಖರವಾಗಿ ಪತ್ತೆಹಚ್ಚಲು ರಾಜ್ಯದಲ್ಲೇ ಪ್ರಪ್ರಥಮ ಭಾರಿಗೆ ಬೆಂಗಳೂರು ಹಾಗೂ ಬೀದರ್‌ನ ಪಶು ವೈದ್ಯಕೀಯ ಮಹಾ ವಿದ್ಯಾಲಯದ ಪಶು ಆಸ್ಪತ್ರೆಗಳಲ್ಲಿ ಜಾನುವಾರಗಳ ಸಿಟಿ ಸ್ಕ್ಯಾನಿಂಗ

6 Mar 2026 12:06 pm
ಬಜೆಟ್ ಹೈಲೈಟ್ಸ್ : ತಾಯಂದಿರ ಮರಣ ಪ್ರಮಾಣವನ್ನು ತಗ್ಗಿಸಲು ಕ್ರಮ

ಬೆಂಗಳೂರು, ಮಾ.6- ತಾಯಂದಿರ ಮರಣ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ತಜ್ಞರ ಸಮಿತಿಯಿಂದ ವಿಶ್ಲೇಷಿಸಿ ಗುಣಾತ್ಮಕವಾದ ಗರ್ಭಿಣಿ ಮತ್ತು ಪ್ರಸವ ಆರೈಕೆ ಸೇವೆಯನ್ನು ನೀಡಲಾಗುವುದು ಈ ನಿಟ್ಟಿನಲ್ಲಿ ಹೆರಿಗೆ ಆಸ್ಪತ್ರೆಗಳಲ್

6 Mar 2026 12:03 pm
ಬಜೆಟ್ ಹೈಲೈಟ್ಸ್ : : ಉನ್ನತ ವ್ಯಾಸಂಗ ಮಾಡುವವರ ಅನುಕೂಲಕ್ಕಾಗಿ ವಿದ್ಯಾರ್ಥಿ ಇಂದಿರಾ ಕ್ಯಾಂಟಿನ್‌

ಬೆಂಗಳೂರು,ಮಾ.6- ಉನ್ನತ ವ್ಯಾಸಂಗ ಮಾಡುವ ಹಾಗೂ ಸ್ಪರ್ಧಾತಕ ಪರೀಕ್ಷೆಗಳ ಸಿದ್ಧತೆ ಮಾಡಿಕೊಳ್ಳುವ ವಿದ್ಯಾರ್ಥಿಗಳ ಉಪಯೋಗಕ್ಕಾಗಿ ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾ

6 Mar 2026 11:53 am
ಬಜೆಟ್ ಹೈಲೈಟ್ಸ್ : ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ವ್ಯಸನ ಮುಕ್ತಿ ಕೇಂದ್ರ ಸ್ಥಾಪನೆ

ಬೆಂಗಳೂರು,ಮಾ.6- ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಮಾದಕ ದ್ರವ್ಯ ವ್ಯಸನ ಮುಕ್ತ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ವಿಧಾನಸಭೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡಿಸಿದ ಅವರು,

6 Mar 2026 11:45 am
ಬಜೆಟ್ ಹೈಲೈಟ್ಸ್ : ತೋಟಗಾರಿಕೆ ಉತ್ಪನ್ನ ಸಂಸ್ಕರಣೆಗಾಗಿ ಎರಡು ಶೀತಲಗೃಹಗಳ ನಿರ್ಮಾಣ

ಬೆಂಗಳೂರು,ಮಾ.6-ತೋಟಗಾರಿಕೆ ಉತ್ಪನ್ನಗಳ ಸಂರಕ್ಷಣೆಗಳಿಗಾಗಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕು ಹಾಗೂ ವಿಜಯಪುರ ಜಿಲ್ಲೆಯ ತೊರವಿಯಲ್ಲಿ 64 ಕೋಟಿ ರೂ. ವೆಚ್ಚದಲ್ಲಿ 12 ಸಾವಿರ ಮೆಟ್ರಿಕ್‌ ಟನ್‌ ಸಾಮರ್ಥ್ಯದ ಎರಡು ಶೀತಲ ಗೃಹ

6 Mar 2026 11:40 am
ಕೇಂದ್ರ ಸರ್ಕಾರ ಜಿಎಸ್‌‍ಟಿ ದರ ತರ್ಕಬದ್ಧಗೊಳಿಸಿದ ಪರಿಣಾಮ ರಾಜಸ್ವ ಸಂಗ್ರಹಣೆಯು ಭಾರೀ ಕುಸಿತ : ಸಿಎಂ

ಬೆಂಗಳೂರು,ಆ.6-ಕೇಂದ್ರ ಸರ್ಕಾರವು ಅನಿರೀಕ್ಷಿತವಾಗಿ ಸರಕು ಸೇವಾ ತೆರಿಗೆ(ಜಿಎಸ್‌‍ಟಿ) ದರ ತರ್ಕಬದ್ಧಗೊಳಿಸಿದ ಪರಿಣಾಮ ರಾಜ್ಯದ ರಾಜಸ್ವ ಸಂಗ್ರಹಣೆಯು ಭಾರೀ ಕುಸಿತ ಕಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ ಹೊರ ಹಾಕಿದ

6 Mar 2026 11:34 am
ಬಜೆಟ್ ಹೈಲೈಟ್ಸ್ : ಶಕ್ತಿಯೋಜನೆಗೆ 5300 ಕೋಟಿ ರೂ.

ಬೆಂಗಳೂರು,ಮಾ.6- ಮಹಿಳಾ ಸಬಲೀಕರಣದ ಸದುದ್ದೇಶದಿಂದ ಜಾರಿಗೆ ತರಲಾಗಿರುವ ಶಕ್ತಿ ಯೋಜನೆಯಡಿ ಇದುವರೆಗೆ 684 ಕೋಟಿ ಟ್ರಿಪ್‌ಗಳಲ್ಲಿ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಈ ಯೋಜನೆ ಅನುಷ್ಠಾನಕ್ಕಾಗಿ 5,300 ಕೋಟಿ ರೂ. ಒದಗಿಸಲಾಗುವು

6 Mar 2026 11:25 am
ಪ್ರಮುಖ ರಾಷ್ಟ್ರಗಳೊಂದಿಗೆ ಕೇಂದ್ರ ಸರ್ಕಾರ ಮಾಡಿಕೊಂಡ ಒಪ್ಪಂದಗಳಿಂದ ರಾಜ್ಯದ ಆರ್ಥಿಕತೆ ಮೇಲೆ ದುಷ್ಪರಿಣಾಮ : ಸಿಎಂ

ಬೆಂಗಳೂರು,ಮಾ.6- ಕೇಂದ್ರ ಸರ್ಕಾರವು ಅಮೆರಿಕ ಸೇರಿದಂತೆ ಪ್ರಮುಖ ರಾಷ್ಟ್ರಗಳೊಂದಿಗೆ ಮಾಡಿಕೊಂಡಿರುವ ವಾಣಿಜ್ಯ ಒಪ್ಪಂದದಿಂದ ರಾಜ್ಯದ ಆರ್ಥಿಕತೆ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ ವ್ಯಕ

6 Mar 2026 11:22 am
ದೇಶದಲ್ಲೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ 2ನೇ ಸಿಎಂ ಎನಿಸಿಕೊಂಡ ಸಿದ್ದರಾಮಯ್ಯ

ಬೆಂಗಳೂರು, ಮಾ.6- ಸಿದ್ದರಾಮಯ್ಯ 17ನೇ ಬಾರಿ ಬಜೆಟ್‌ ಮಂಡಿಸುವ ಮೂಲಕ ತಮದೇ ದಾಖಲೆ ಮುರಿದಿದ್ದಾರೆ. ಈ ಮೂಲಕ ಕರ್ನಾಟಕ ಇತಿಹಾಸದಲ್ಲೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ನಾಯಕನಾಗಿದ್ದಾರೆ. ಜತೆಗೆ ರಾಷ್ಟ್ರಮಟ್ಟದಲ್ಲಿ 2ನೇ ಸ್ಥ

6 Mar 2026 11:16 am
ಬಜೆಟ್ ಹೈಲೈಟ್ಸ್ : ಅತಿಥಿ ಉಪನ್ಯಾಸಕಿಯರಿಗೆ 90 ದಿನಗಳ ಮಾತೃತ್ವ ರಜೆ

ಬೆಂಗಳೂರು, ಮಾ.6- ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಾಲಿಟೆಕ್ನಿಕ್‌ ಹಾಗೂ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ ಸೌಲಭ್ಯವನ್ನು ಮುಂದಿನ ಶೈಕ್ಷಣಿಕ

6 Mar 2026 11:12 am
ಬಜೆಟ್‌ ಮಂಡನೆ ಹಿನ್ನೆಲೆಯಲ್ಲಿ ಮದುವಣಗಿತ್ತಿಯಂತೆ ಶೃಂಗಾರಗೊಂಡಿದ್ದ ವಿಧಾನಸೌಧ

ಬೆಂಗಳೂರು, ಮಾ.6- ಈವರೆಗೂ 16 ಬಜೆಟ್‌ಗಳನ್ನು ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 17ನೇ ಬಜೆಟ್‌ ಮಂಡಿಸುವ ಸಲುವಾಗಿ ವಿಧಾನಸೌಧವನ್ನು ಮದುವಣಗಿತ್ತಿಯಂತೆ ಶೃಂಗರಿಸಲಾಗಿದ್ದು ಮತ್ತು ಸುತ್ತಮುತ್ತಲು ಭದ

6 Mar 2026 10:54 am
ಅಸ್ಸಾಂನಲ್ಲಿ ಸುಖೋಯ್‌ 30 MKI ಯುದ್ದ ವಿಮಾನ ಪತನ

ನವದೆಹಲಿ, ಮಾ.6-ಅಸ್ಸಾಂನ ಕರ್ಬಿ ಅಂಗ್ಲಾಂಗ್‌ ಜಿಲ್ಲೆಯಲ್ಲಿ ಇಂದು ಭಾರತೀಯ ವಾಯುಪಡೆಯ (ಐಎಎಫ್‌) ಸುಖೋಯ್‌-30 ಎಂಕೆಐ ಯುದ್ಧ ವಿಮಾನ ಪತನಗೊಂಡಿದೆ. ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿ

6 Mar 2026 10:20 am
ಕರ್ನಾಟಕ ಬಜೆಟ್ – 2026-27 (Live Updates)

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದ ೧೭ನೇ ದಾಖಲೆಯ ಬಜೆಟ್ ಮಂಡಿಸುತ್ತಿದ್ದಾರೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಪ್ರತಿಯನ್ನು ಹೊಂದಿರುವ ಸೂಟ್‌ಕೇಸ್ ಹಿಡಿದು ವಿಧಾನಸೌಧಕ್ಕೆ ಆಗಮಿಸಿದ್ದ

6 Mar 2026 9:54 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (06-03-2026)

ನಿತ್ಯ ನೀತಿ : ಯಾರೊಬ್ಬರಿಗಾಗಿಯೂ ಅಳಬೇಡಿ, ಅವರು ನಿಮ್ಮ ಕಣ್ಣೀರಿಗೆ ಯೋಗ್ಯರಲ್ಲ. ಯಾರು ನಿಮ್ಮ ಕಣ್ಣೀರಿಗೆ ಯೋಗ್ಯರೋ, ಅವರು ನಿಮ್ಮನ್ನು ಅಳಲು ಬಿಡುವುದಿಲ್ಲ. – ಸ್ವಾಮಿ ವಿವೇಕಾನಂದ ಪಂಚಾಂಗ : ಶುಕ್ರವಾರ, 06-03-2026 ವಿಶ್ವಾವಸುನಾ

6 Mar 2026 6:31 am
ರಸ್ತೆ ಅಪಘಾತದಲ್ಲಿ ಗಾಯಗೊಂಡು ನಿಂತು ಹೋಗಿದ್ದ ರಕ್ತ ಪರಿಚಲನೆಗೆ ಮರು ಚಾಲನೆ: ಪ್ರಾಣಾಪಾಯದಿಂದ ಬಾಲಕ ಪಾರು

ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕಾಲಿನ ಭಾಗಕ್ಕೆ ರಕ್ತ ಚಲನೆ ಸ್ಥಗಿತಗೊಂಡಿದ್ದ 9 ವರ್ಷದ ಬಾಲಕನಿಗೆ ಸಕಾಲಿಕ ಶಸ್ತ್ರ ಚಿಕಿತ್ಸೆ ಮೂಲಕ ಪ್ರಾಣಾಪಾಯದಿಂದ ಪಾರು ಮಾಡುವಲ್ಲಿ ಸ್ಪರ್ಶ್‌ ಆಸ್ಪತ್ರೆ ಯಲಹಂಕ

5 Mar 2026 8:04 pm
ನಾಳೆಯಿಂದ ಗುತ್ತಿಗೆದಾರರ ಪ್ರತಿಭಟನೆ, ಎಲ್ಲ ಕಾಮಗಾರಿಗಳು ಬಂದ್‌

ಬೆಂಗಳೂರು, ಮಾ.5- ಕರ್ನಾಟಕ ರಾಜ್ಯ ಗುತ್ತಿಗೆದಾರರು ಕರೆದಿರುವ ಪ್ರತಿಭಟನೆಗೆ ಜಿಬಿಎ ನಗರ ಪಾಲಿಕೆಗಳ ಕಾರ್ಯನಿರತ ಗುತ್ತಿಗೆದಾರರ ಸಂಘ ಬೆಂಬಲ ವ್ಯಕ್ತಪಡಿಸಿರುವುದರಿಂದ ನಾಳಿನ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಬಾ

5 Mar 2026 5:07 pm
ಬಾಡಿಗಾರ್ಡ್‌ ಉಪಗ್ರಹಗಳ ಅಭಿವೃದ್ಧಿಗೆ ಮುಂದಾದ ಭಾರತ

ನವದೆಹಲಿ, ಮಾ.5- ಭೌಗೋಳಿಕ ರಾಜಕೀಯ ಉದ್ವಿಗ್ನತೆ ಹೆಚ್ಚುತ್ತಿರುವ ಸಮಯದಲ್ಲಿ ಬಾಹ್ಯಾಕಾಶ ಸ್ವತ್ತುಗಳನ್ನು ರಕ್ಷಿಸುವ ಪ್ರಯತ್ನಗಳನ್ನು ದೇಶವು ಚುರುಕುಗೊಳಿಸುತ್ತಿದೆ. ಹೀಗಾಗಿ ಭಾರತದ ಭದ್ರತಾ ಸಂಸ್ಥೆಗಳು ಖಾಸಗಿ ಸ್ಟಾರ್ಟ್‌

5 Mar 2026 5:06 pm
ಇರಾನ್ ದಾಳಿಗೆ ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಭಾರೀ ಹಾನಿ

ಜೆರುಸಲೆಮ್‌‍, ಮಾ. 5 (ಎಪಿ)- ಇರಾನ್‌ ಯುದ್ಧವು ಈ ಪ್ರದೇಶ ಮತ್ತು ಅದರಾಚೆಗೆ ತೀವ್ರವಾಗಿ ಹರಡಿದೆ, ಮಧ್ಯಪ್ರಾಚ್ಯದ ಬಹುತೇಕ ಎಲ್ಲಾ ದೇಶಗಳು ಕ್ಷಿಪಣಿ ದಾಳಿಗಳು, ಡ್ರೋನ್‌ ದಾಳಿಗಳು ಅಥವಾ ಚೂರುಗಳಿಂದ ಹಾನಿಗೊಳಗಾಗಿವೆ, ಅನೇಕ ಸಾವ

5 Mar 2026 5:04 pm
ಕೇಂದ್ರ ಸಚಿವ ವಿ.ಸೋಮಣ್ಣ ಅವರ ಸಹೋದರಿ ನಿಧನ

ರಾಮನಗರ,ಮಾ.5- ಕೇಂದ್ರ ಸಚಿವ ವಿ.ಸೋಮಣ್ಣ ಅವರ ಹಿರಿಯ ಸಹೋದರಿ ಮಹಾದೇವಮ ನಿಧನರಾಗಿದ್ದಾರೆ. ಕನಕಪುರ ತಾಲೂಕಿನ ಚಿಕ್ಕಮುದುವಾಡಿ ಗ್ರಾಮದ ಮಹಾದೇವಮ(96) ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕ್ಕಮುದುವಾಡಿಯಲ್ಲಿ ಇಂದು ಮಧ್ಯಾ

5 Mar 2026 5:02 pm
31ವಿದ್ಯಾರ್ಥಿಗಳಲ್ಲಿ ಡ್ರಗ್ಸ್ ಪಾಸಿಟಿವ್‌..!

ಬೆಂಗಳೂರು,ಮಾ.5- ಮಾದಕ ವ್ಯಸನಮುಕ್ತ ಸಮಾಜ ನಿರ್ಮಾಣದೆಡೆಗೆ ಸಹಾನುಭೂತಿಯ ಹೆಜ್ಜೆ ಇಡಲು ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆ ವತಿಯಿಂದ ಸನ್ಮಿತ್ರ ಎಂಬ ಉಪ ಕ್ರಮವನ್ನು ಜಾರಿಗೊಳಿಸಲಾಗಿದೆ. ರಾಜ್ಯದಾದ್ಯಂತ ಯುವ ಸಮುದಾಯದ ಮೇಲೆ ತೀ

5 Mar 2026 5:00 pm
ಯುದ್ಧದ ಪರಿಣಾಮ : ವಾಣಿಜ್ಯ ಸಿಲಿಂಡರ್‌ಗಳ ರಿಯಾಯಿತಿಗಳು ಸ್ಥಗಿತ

ನವದೆಹಲಿ, ಮಾ.5- ಮಧ್ಯ ಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಅನಿಲ ಪೂರೈಕೆ ಮೇಲೆ ಪರಿಣಾಮ ಬೀರಿರುವುದರಿಂದ ವಾಣಿಜ್ಯ ಸಿಲಿಂಡರ್‌ಗಳಿಗ ನೀಡಲಾಗಿದ್ದ ರಿಯಾಯಿತಿಗಳನ್ನು ಸ್ಥಗಿತಗೊಳಿಸಲಾಗಿದೆ. ಇಂಡಿಯನ್‌ ಆಯಿಲ್‌ ಕಾರ

5 Mar 2026 4:59 pm
ಭಾರತಕ್ಕೆ ಅಗತ್ಯವಿರುವ ತೈಲ ಪೂರೈಸುವುದಾಗಿ ರಷ್ಯಾ ಭರವಸೆ

ನವದೆಹಲಿ,ಮಾ.5- ಕಳೆದ ಆರು ದಿನಗಳಿಂದ ಅಮೇರಿಕಾ- ಇಸ್ರೇಲ್‌ ರಾಷ್ಟ್ರಗಳು ಇರಾನ್‌ ಮೇಲೆ ನಡೆಸುತ್ತಿರುವ ನಿರಂತರ ದಾಳಿಯಿಂದ ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಉದ್ವಿಗ್ನತೆ ಯಿಂದಾಗಿ ಜಾಗತಿಕ ತೈಲ ಪೂರೈಕೆಯಲ್ಲಿ ವ್ಯತ್ಯಯ ಉ

5 Mar 2026 4:07 pm