SENSEX
NIFTY
GOLD
USD/INR

Weather

17    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (05-01-2026)

ನಿತ್ಯ ನೀತಿ : ಒಂಟಿಯಾಗಿದ್ದರೂ ಪರವಾಗಿಲ್ಲ ಆದರೆ ಸಮಯಕ್ಕೆ ತಕ್ಕಂತೆ ಬಣ್ಣ ಬದಲಿಸುವ ಜನರ ಸಹವಾಸ ಬೇಡ. ಪಂಚಾಂಗ : ಸೋಮವಾರ, 05-01-2026ವಿಶ್ವಾವಸುನಾಮ ಸಂವತ್ಸರ / ಆಯನ:ದಕ್ಷಿಣಾಯನ / ಋತು: ಸೌರ ಶಿಶಿರ / ಮಾಸ: ಪುಷ್ಯ / ಪಕ್ಷ: ಕೃಷ್ಣ / ತಿಥಿ: ದ್

5 Jan 2026 6:31 am
ಚಿತ್ರಸಂತೆಗೆ ಹರಿದುಬಂದ ಚಿತ್ರಪ್ರೇಮಿಗಳ ದಂಡು

ಬೆಂಗಳೂರು, ಜ.4- ಪ್ರಕೃತಿ ವಿಷಯ ವನ್ನಾಧರಿಸಿ ಚಿತ್ರಕಲಾ ಪರಿಷತ್‌ನಲ್ಲಿ ಹಮಿಕೊಂಡಿದ್ದ 23ನೆ ಚಿತ್ರಸಂತೆಗೆ ಇಂದು ಚಿತ್ರಪ್ರೇಮಿಗಳ ದಂಡೇ ಹರಿದು ಬಂದಿತ್ತು.ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 23ನೆ ಚಿತ್ರಸಂತೆ

4 Jan 2026 3:28 pm
ಬಳ್ಳಾರಿ ಗಲಭೆ ಪ್ರಕರಣ ಸಿಐಡಿ ತನಿಖೆಗೆ

ಬೆಂಗಳೂರು, ಜ.4- ಬಳ್ಳಾರಿಯಲ್ಲಿ ನಡೆದ ಗುಂಪು ಗಲಭೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವ ಬಗ್ಗೆ ಪರಿಶೀಲಿಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ನಗರದಲ್ಲಿಂದ್ದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

4 Jan 2026 3:24 pm
ನಟ ಯಶ್‌ ತಾಯಿ ಮನೆಯ ಕಾಂಪೌಂಡ್‌ ನೆಲಸಮ

ಹಾಸನ,ಜ.4- ನಟ ಯಶ್‌ ತಾಯಿ ಪುಷ್ಪಾ ಅವರು ತಮ್ಮ ನಿವಾಸದ ಬಳಿ ನಿರ್ಮಿಸಿದ್ದ ಕಾಂಪೌಂಡ್‌ನ್ನು ನ್ಯಾಯಾಲಯದ ಆದೇಶದ ಮೇರೆಗೆ ಒಡೆದು ಹಾಕಲಾಗಿದೆ. ಹಾಸನ ನಗರದ ವಿದ್ಯಾನಗರ ದಲ್ಲಿ ಅವರ ಮನೆ ಇದೆ ಇವರು ನಿರ್ಮಿಸಿದ್ದ ಕಾಂಪೌಂಡ್‌ನ್ನು ಮ

4 Jan 2026 3:20 pm
ಅಪ್ರಾಪ್ತೆಯರ ಮೇಲೆ ಅಪ್ರಾಪ್ತರಿಂದ ಸಾಮೂಹಿಕ ಅತ್ಯಾಚಾರ : ಬೆಚ್ಚಿಬಿದ್ದ ಹುಬ್ಬಳ್ಳಿ

ಹುಬ್ಬಳ್ಳಿ,ಜ.4- ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಒಂದೇ ದಿನದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಪ್ರಕರಣವು ಇಡೀ ಉತ್ತರ ಕರ್ನಾಟಕವನ್ನು ಬೆಚ್ಚಿ ಬೀಳಿಸಿದೆ.ಶಹರ ಮತ್ತು ಅಶೋಕ್‌ನಗರ ಪೊಲೀಸ್‌‍ ಠಾಣೆ ವ್ಯ

4 Jan 2026 3:18 pm
ಮನೆಯಲ್ಲಿ ಬೆಂಕಿ : ಉಸಿರುಗಟ್ಟಿ ಮಹಿಳಾ ಟೆಕ್ಕಿ ಸಾವು

ಬೆಂಗಳೂರು,ಜ.4- ಮನೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಮಹಿಳಾ ಸಾಫ್‌್ಟವೇರ್‌ ಇಂಜಿನಿಯರ್‌ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ರಾತ್ರಿ ರಾಮಮೂರ್ತಿನಗರ ಪೊಲೀಸ್‌‍ ಠಾಣೆ ವ್ಯಾಪ್ತಿಯ ಸುಬ್ರಹಣ್ಯ ಲೇಔಟ್‌ನ ವಸತಿ ಸಮುಚ್ಚಯದ

4 Jan 2026 3:17 pm
ಅಮೆರಿಕದಿಂದ ಅಪಾಯಕಾರಿ ಕ್ರಮ : ವಿಶ್ವಸಂಸ್ಥೆ ಕಳವಳ

ವಿಶ್ವಸಂಸ್ಥೆ, ಜ.4- ಅಮೆರಿಕ ಮತ್ತು ವೆನಿಜುವೆಲಾ ನಡುವಿನ ಉದ್ವಿಗ್ನತೆಯ ಬಗ್ಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್‌‍ ಕಳವಳ ವ್ಯಕ್ತಪಡಿಸಿದ್ದಾರೆ. ವೆನಿಜುವೆಲಾ ದೇಶದ ಅಧ್ಯಕ್ಷ ನಿಕೋಲಸ್‌‍ ಮಡೊರೊ ಅ

4 Jan 2026 3:13 pm
ನನ್ನ ಮಗ ಆತ್ಮಹತ್ಯೆಗೆ ಯತ್ನಿಸಿಲ್ಲ : ಎಸ್‌‍ಪಿ ಪವನ್‌ ನೆಜ್ಜೂರು ಅವರ ತಂದೆ ಸ್ಪಷ್ಟನೆ

ಬೆಂಗಳೂರು,ಜ.4- ಬಳ್ಳಾರಿಯಲ್ಲಿ ನಡೆದ ಬ್ಯಾನರ್‌ ಗಲಾಟೆ ಪ್ರಕರಣ ಸಂಬಂಧ ಕರ್ತವ್ಯಲೋಪದ ಆರೋಪದ ಮೇಲೆ ಅಮಾನತುಗೊಂಡಿರುವ ಐಪಿಎಸ್‌‍ ಅಧಿಕಾರಿ ಪವನ್‌ ನೆಜ್ಜೂರು ಅವರು ಆತಹತ್ಯೆಗೆ ಯತ್ನಿಸಿಲ್ಲ ಎಂದು ಅವರ ತಂದೆ ಸ್ಪಷ್ಟಪಡಿಸಿದ್

4 Jan 2026 3:11 pm
ನೂತನ ವರ್ಷದಲ್ಲಿ ಸಾಲು ಸಾಲು ಚುನಾವಣೆ, ಆಡಳಿತ –ವಿಪಕ್ಷಗಳಿಗೆ ಅಗ್ನಿ ಪರೀಕ್ಷೆ..

ಬೆಂಗಳೂರು,ಜ.4- ಹೊಸ ವರ್ಷದ ಆರಂಭದ ಬೆನ್ನೆಲ್ಲೇ, ಈ ಬಾರಿ ರಾಜ್ಯದಲ್ಲಿ ಸಾಲು ಸಾಲು ಚುನಾವಣೆಗಳು ಜರುಗಲಿದ್ದು ಆಡಳಿತ ಮತ್ತು ಪ್ರತಿಪಕ್ಷಗಳಿಗೆ ಅಗ್ನಿಪರೀಕ್ಷೆಯಾಗಿ ಪರಿಣಮಿಸಲಿದೆ. ಒಂದು ಕಡೆ ಪ್ರಸಕ್ತ ಸಾಲಿನ ಬಜೆಟ್‌ ಮಂಡನೆಗ

4 Jan 2026 3:08 pm
ಸಂಕ್ರಾಂತಿವರೆಗೂ ಚಳಿ ಚಳಿ

ಬೆಂಗಳೂರು, ಜ.4: ಕಳೆದ ನಾಲ್ಕೈದು ದಿನಗಳಿಂದ ಕಡಿಮೆಯಾಗಿದ್ದ ಶೀತಗಾಳಿ ಮತ್ತೆ ಪ್ರಾರಂಭವಾಗಿದೆ. ಭಾಗಶಃ ಮೋಡ ಕವಿದ ವಾತಾವರಣದ ಹಿನ್ನೆಲೆಯಲ್ಲಿ ಕನಿಷ್ಠ ತಾಪಮಾನದಲ್ಲಿ 2ರಿಂದ 3 ಡಿ.ಸೆ.ನಷ್ಟು ಹೆಚ್ಚಳವಾಗಿತ್ತು. ಆದರೆ, ನಿನ್ನೆಯಿಂ

4 Jan 2026 2:32 pm
ದೀರ್ಘಕಾಲ ಸಿಎಂ ಆಗಿ ಸಿದ್ದರಾಮಯ್ಯ ದಾಖಲೆ, ಆದರೆ ಕಾಂಗ್ರೆಸ್‌ನಲ್ಲಿಲ್ಲ ಸಂಭ್ರಮ

ಬೆಂಗಳೂರು, ಜ.4- ಅಧಿಕಾರ ಹಂಚಿಕೆಯ ಗೊಂದಲದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಐತಿಹಾಸಿಕ ದಾಖಲೆಯ ಸಂಭ್ರಮ ಕಳೆಗುಂದುವಂತಾಗಿದೆ.ರಾಜ್ಯದಲ್ಲಿ ದಿವಂಗತ ಡಿ.ದೇವರಾಜ ಅರಸು ಅವರನ್ನು ಹೊರತುಪಡಿಸಿದರೆ ಅತಿ ಹೆಚ್ಚು ಕಾಲ ಮುಖ

4 Jan 2026 1:53 pm
ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ಸಿಗರ ಆಂತರಿಕ ಕಚ್ಚಾಟ

ಬೆಂಗಳೂರು, ಜ.4- ಬೆಳಗಾವಿ ಜಿಲ್ಲೆಯಲ್ಲಿ ಪದೇ ಪದೇ ಸ್ವಪಕ್ಷೀಯರ ನಡುವೆಯೇ ಸಂಘರ್ಷಮಯ ವಾತಾವರಣ ನಿರ್ಮಾಣವಾಗುವ ಮೂಲಕ ರಾಜ್ಯ ರಾಜಕೀಯದ ಮೇಲೆಯೂ ಪರಿಣಾಮ ಬೀರುವುದು ಕಾಂಗ್ರೆಸ್‌‍ ನಲ್ಲಿ ಸಿಡಿಮಿಡಿಯ ವಾತಾವರಣ ನಿರ್ಮಿಸುತ್ತಿದ

4 Jan 2026 1:47 pm
ಶಾಸಕ ಭರತ್‌ರೆಡ್ಡಿಯನ್ನು ದ್ವೇಷಭಾಷಣ ಕಾಯ್ದೆಯಡಿ ಬಂಧಿಸಿ ಜೈಲಿಗಟ್ಟಿ : ಶೋಭಾ ಕರಂದ್ಲಾಜೆ

ಬೆಂಗಳೂರು,ಜ.4- ಬಳ್ಳಾರಿ ಗಲಭೆಗೆ ಕಾರಣಕರ್ತರಾದ ಶಾಸಕ ನಾರಾ ಭರತ್‌ರೆಡ್ಡಿಯನ್ನು ದ್ವೇಷಭಾಷಣ ಕಾಯ್ದೆಯಡಿ ಬಂಧಿಸಿ ಸರ್ಕಾರ ಜೈಲಿಗೆ ಏಕೆ ಹಾಕಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯಸರ್ಕಾರವನ್ನು ಪ್ರಶ್ನಿಸಿದ

4 Jan 2026 1:40 pm
ವಿಶಾಖಪಟ್ಟಣ : ಚಲಿಸುವ ರೈಲಿನ ಮುಂದೆ ಹಾರಿ ನಿವೃತ್ತ ಯೋಧ ಆತ್ಮಹತ್ಯೆ

ವಿಶಾಖಪಟ್ಟಣ, ಜ.4- ನಿವೃತ್ತ ಸೇನೆ ಯೋಧರೊಬ್ಬರು ಚಲಿಸುವ ರೈಲಿನ ಸಿಕ್ಕಿ ಆತಹತ್ಯೆ ಮಾಡಿಕೊಂಡಿರುವ ಗಟನೆ ಇಲ್ಲಿ ನಡೆದಿದೆ.ಮೃತರನ್ನು ಎನ್‌ ವೆಂಕಟರಮಣ (64)ಎಂದು ಗುರುತಿಸಿದ್ದಾರೆ, ಅವರು ಸೇನೆಯಿಂದ ನಿವೃತ್ತಿಯ ನಂತರ ವಿಶಾಖಪಟ್ಟ

4 Jan 2026 1:37 pm
ವೆನೆಜುವೆಲಾಗೆ ಅನಗತ್ಯ ಪ್ರಯಾಣ ಮಾಡದಂತೆ ನಾಗರೀಕರಿಗೆ ಭಾರತ ಸಲಹೆ

ನವದೆಹಲಿ, ಜ. 4- ತೈಲ ಸಮೃದ್ಧ ದೇಶದ ಅಧ್ಯಕ್ಷರನ್ನು ಅಮೆರಿಕ ಸೆರೆಹಿಡಿದ ನಂತರ ಉಂಟಾದ ಬಿಕ್ಕಟ್ಟನ್ನು ಗಮನದಲ್ಲಿಟ್ಟುಕೊಂಡು ಭಾರತವು ತನ್ನ ದೇಶದ ನಾಗರೀಕರಿಗೆ ವೆನೆಜುವೆಲಾಗೆ ಅನಗತ್ಯ ಪ್ರಯಾಣ ಮಾಡಬೇಡಿ ಎಂದು ಸಲಹೆ ನೀಡಿದೆ. ವೆ

4 Jan 2026 12:47 pm
ವೆನೆಜುವೆಲಾ ಮೇಲೆ ಅಮೆರಿಕ ನಡೆಸಿದ ವೈಮಾನಿಕ ದಾಳಿಯಲ್ಲಿ 40 ಮಂದಿ ಬಲಿ..!

ಕ್ಯಾರಕಾಸ್‌‍, ಜ. 4- ವೆನೆಜುವೆಲಾ ಅಧ್ಯಕ್ಷ ನಿಕೋಲಸ್‌‍ ಮಡುರೊ ಅವರನ್ನು ಬಂಧಿಸಲು ಅಮೆರಿಕ ಕ್ಯಾರಕಾಸ್‌‍ನಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ನಾಗರಿಕರು ಮತ್ತು ಮಿಲಿಟರಿ ಸಿಬ್ಬಂದಿ ಸೇರಿದಂತೆ 40 ಜನ ಸಾವನ್ನಪ್ಪಿದ್ದಾರೆ ಎಂ

4 Jan 2026 11:28 am
ಟಿ20 ವಿಶ್ವಕಪ್‌ ಪಂದ್ಯಗಳನ್ನು ಭಾರತದಿಂದ ಶ್ರೀಲಂಕಾಕ್ಕೆ ಸ್ಥಳಾಂತರಿಸಿ ; ಬಾಂಗ್ಲಾ

ನವದೆಹಲಿ, ಜ. 4 (ಪಿಟಿಐ) ಬಿಸಿಸಿಐ ಸೂಚನೆಗಳ ಮೇರೆಗೆ ಮುಸ್ತಾಫಿಜುರ್‌ ರೆಹಮಾನ್‌ ಅವರನ್ನು ಐಪಿಎಲ್‌ನಿಂದ ಹೊರಗಿಟ್ಟ ನಂತರ ಆಟಗಾರರ ಸುರಕ್ಷತೆಯ ಬಗ್ಗೆ ಕಳವಳ ಇರುವುದರಿಂದ ಬಾಂಗ್ಲಾದೇಶ ಕ್ರಿಕೆಟ್‌ ಮಂಡಳಿ (ಬಿಸಿಬಿ) ದೇಶದ ಟಿ20 ವ

4 Jan 2026 11:23 am
ವೆನೆಜುವೆಲಾ ಅಧ್ಯಕ್ಷರ ಬಂಧನಕ್ಕೆ ನ್ಯೂಯಾರ್ಕ್‌ ಮೇಯರ್‌ ಮಮ್ದಾನಿ ಖಂಡನೆ

ನ್ಯೂಯಾರ್ಕ್‌, ಜ. 4 (ಪಿಟಿಐ) ವೆನೆಜುವೆಲಾದ ಅಧ್ಯಕ್ಷ ನಿಕೋಲಸ್‌‍ ಮಡುರೊ ಮತ್ತು ಅವರ ಪತ್ನಿಯನ್ನು ಅಮೆರಿಕ ಸೇನೆ ವಶಪಡಿಸಿಕೊಂಡಿರುವುದನ್ನು ಭಾರತೀಯ ಮೂಲದ ನ್ಯೂಯಾರ್ಕ್‌ ಮೇಯರ್‌ ಜೊಹ್ರಾನ್‌ ಮಮ್ದಾನಿ ತೀವ್ರವಾಗಿ ವಿರೋಧಿಸಿ

4 Jan 2026 11:20 am
ಅಂಧಕಾಸುರ ವಧೆ ಪೂಜಾ ಕೈಂಕರ್ಯ ವೇಳೆ ಕುಸಿದುಬಿದ್ದು ಅರ್ಚಕ ಸಾವು

ಮೈಸೂರು, ಜ. 4- ನಂಜನಗೂಡಿನಲ್ಲಿ ನಿನ್ನೆ ರಾತ್ರಿ ನಡೆದ ಅಂಧಕಾಸುರ ವಧೆ ಪೂಜಾ ಕೈಂಕರ್ಯ ವೇಳೆ ಅರ್ಚಕರೊಬ್ಬರು ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ಸಹಾಯಕ ಅರ್ಚಕ ಉಪಾಧ್ಯಾಯ(55) ಸ

4 Jan 2026 11:16 am
ಗುಂಡು ಹಾರಿಸಿ ಕಾರ್ಯಕರ್ತನನ್ನು ಬಲಿ ಪಡೆದ ಶಾಸಕನನ್ನು ಉಚ್ಛಾಟಿಸುವ ತಾಕತ್ತು ಕಾಂಗ್ರೆಸ್ ಪಕ್ಷಕ್ಕಿದೆಯೇ..?

ಬೆಂಗಳೂರು,ಜ.4- ಗುಂಡು ಹಾರಿಸಿ ತಮ್ಮದೇ ಪಕ್ಷದ ಕಾರ್ಯಕರ್ತನನ್ನು ಬಲಿ ಪಡೆದ ಶಾಸಕನನ್ನು ಉಚ್ಛಾಟಿಸುವ ತಾಕತ್ತು ನಿಮ ಪಕ್ಷಕ್ಕಿದೆಯೇ? ಎಂದು ಕಾಂಗ್ರೆಸ್‌‍ಗೆ ಬಿಜೆಪಿ ಪ್ರಶ್ನೆ ಮಾಡಿದೆ. ಬಳ್ಳಾರಿ ಗಲಭೆ ಪ್ರಕರಣ ಸಂಬಂಧ ರಾಜ್ಯ ಸ

4 Jan 2026 11:11 am
ತಕ್ಷಣವೇ ಜೆಡ್‌ ಶ್ರೇಣಿಯ ಭದ್ರತೆ ನೀಡುವಂತೆ ಸಿಎಂಗೆ ಜನಾರ್ಧನ ರೆಡ್ಡಿ ಪತ್ರ

ಬೆಂಗಳೂರು,ಜ.4- ಬಳ್ಳಾರಿಯಲ್ಲಿ ಕಳೆದ ಗುರುವಾರ ನಡೆದ ಘಟನೆ ನಂತರ ತಮಗೂ ಹಾಗೂ ತಮ ಕುಟುಂಬಕ್ಕೆ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ತಕ್ಷಣವೇ ಜೆಡ್‌ ಶ್ರೇಣಿಯ ಭದ್ರತೆಯನ್ನು ಒದಗಿಸಬೇಕೆಂದು ಶಾಸಕ ಗಾಲಿ ಜನಾರ್ಧನ ರೆಡ್ಡಿ ಕೇ

4 Jan 2026 11:07 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (04-01-2026)

ನಿತ್ಯ ನೀತಿ : ದೇವರ ಮೂರ್ತಿಯ ಮುಂದೆ ನಿಂತು ಕಷ್ಟಗಳೇ ಬಾರದಂತೆ ಮಾಡು ಎಂದಾಗ ಮೂರ್ತಿಯು ಮುಗುಳ್ನಗುತ್ತಾ ಹೇಳಿತು: ನಾನು ಉಳಿಪೆಟ್ಟು ತಿನ್ನದಿದ್ದರೆ ನೀನು ನನಗೆ ಕೈ ಮುಗಿಯುತ್ತಿರಲಿಲ್ಲ. ಪಂಚಾಂಗ : ಭಾನುವಾರ, 04-01-2026ವಿಶ್ವಾವಸು

4 Jan 2026 6:31 am
ಬಳ್ಳಾರಿ ಪ್ರಕರಣ: ಸಿಬಿಐ ಇಲ್ಲವೇ ನ್ಯಾಯಾಂಗ ತನಿಖೆಗೆ ಟಿ.ಎ.ಶರವಣ ಒತ್ತಾಯ

ಬೆಂಗಳೂರು: ಬಳ್ಳಾರಿಯಲ್ಲಿ ಎರಡು ದಿನಗಳ ಹಿಂದೆ ನಡೆದ ಹಿಂಸಾಚಾರ ಪ್ರಕರಣವನ್ನು ಸಿಬಿಐ ಇಲ್ಲವೇ, ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ವಿಧಾನಪರಿಷತ್ ಜೆಡಿಎಸ್ ಉಪನಾಯಕ ಟಿ.ಎ. ಶರವಣ ಒತ್ತಾಯಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹ

3 Jan 2026 4:55 pm
ಮಹಿಳೆಯರೊಂದಿಗೆ ಅನುಚಿತ ವರ್ತಿಸಿದ ತಮಿಳುನಾಡಿನ ಇಬ್ಬರು ವಿದ್ಯಾರ್ಥಿಗಳ ಬಂಧನ

ಬೆಂಗಳೂರು,ಜ.3- ಕುಡಿದ ಮತ್ತಿನಲ್ಲಿ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ತಮಿಳುನಾಡಿನ ಇಬ್ಬರು ವಿದ್ಯಾರ್ಥಿಗಳನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚೆನ್ನೈನ ಅಂಶ್‌ಮೆ

3 Jan 2026 4:15 pm
ಬಳ್ಳಾರಿ ಘಟನೆ ವಿರುದ್ಧ ಆಂದೋಲನ : ಬಿ.ವೈ.ವಿಜಯೇಂದ್ರ

ಬೆಂಗಳೂರು,ಜ.3- ಬ್ಯಾನರ್‌ ಕಟ್ಟುವ ವಿಚಾರ ಸಂಬಂಧ ನಡೆದಿರುವ ಗಲಭೆ, ಗೂಂಡಾಗಿರಿಯನ್ನು ಬಿಜೆಪಿ ಹಗುರವಾಗಿ ಪರಿಗಣಿಸುವುದಿಲ್ಲ ಶೀಘ್ರದಲ್ಲೇ ಬಳ್ಳಾರಿಯಲ್ಲಿ ಆಂದೋಲನ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ

3 Jan 2026 4:12 pm
ವ್ಯಾಪಕ ಆಕ್ರೋಶದ ಹಿನ್ನೆಲೆಯಲ್ಲಿ ಬಾಂಗ್ಲಾ ಕ್ರಿಕೆಟಿಗ ರೆಹಮಾನ್‌ನನ್ನು ಕೈಬಿಟ್ಟ ಕೆಕೆಆರ್‌

ಗುವಾಹಟಿ, ಜ.3- ಎರಡು ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಉದ್ವಿಗ್ನಗೊಂಡಿರುವ ನಡುವೆ, ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ -2026 ರ ಆವೃತ್ತಿಗೆ ಮುಂಚಿತವಾಗಿ ಬಾಂಗ್ಲಾ ದೇಶದ ವೇಗಿ ಮುಸ್ತಾಫಿಜುರ್‌ ರೆಹಮಾನ್‌ ಅವರನ್ನು ಕೋಲ್ಕತ್ತಾ

3 Jan 2026 4:10 pm
ವೋಟ್‌ಚೋರಿ ಕುರಿತ ಸಮೀಕ್ಷೆ : ಸಿಎಂ ಸಿದ್ದರಾಮಯ್ಯ ಆಕ್ಷೇಪಕ್ಕೆ ಲೇಹರ್‌ ಸಿಂಗ್‌ ತಿರುಗೇಟು

ಬೆಂಗಳೂರು,ಜ.3- ಮತಗಳ್ಳತನ (ವೋಟ್‌ಚೋರಿ) ಕುರಿತು ನಡೆಸಿರುವ ಸಮೀಕ್ಷೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ಷೇಪ ವ್ಯಕ್ತಪಡಿಸಿರುವುದಕ್ಕೆ ರಾಜ್ಯಸಭಾ ಸದಸ್ಯ ಲೇಹರ್‌ ಸಿಂಗ್‌ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಸ

3 Jan 2026 4:07 pm
ಮನ್ರೇಗಾ ಮರು ಸ್ಥಾಪನೆ ಮಾಡುವಂತೆ ಕೇಂದ್ರದ ವಿರುದ್ಧ ಸಿಎಂ ಸಿದ್ದು ಆಕ್ರೋಶ

ಬೆಂಗಳೂರು, ಜ.3- ಕೇಂದ್ರದ ಬಿಜೆಪಿ ಸರ್ಕಾರ ತಿದ್ದುಪಡಿಯ ಮೂಲಕ ಹೊಸದಾಗಿ ಜಾರಿಗೊಳಿಸಲು ಯತ್ನಿಸುತ್ತಿರುವ ವಿಬಿ ಜಿ ರಾಮ್‌ ಜಿ ಕಾಯ್ದೆಯನ್ನು ಸಂಪೂರ್ಣ ರದ್ದು ಮಾಡಿ ಈ ಮೊದಲು ಜಾರಿಯಲ್ಲಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯ

3 Jan 2026 4:04 pm
ಸೋಮವಾರದಿಂದ ಎಸ್‌‍ಎಸ್‌‍ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ

ಬೆಂಗಳೂರು,ಜ.3- ಪ್ರಸಕ್ತ 2025-26ನೇ ಸಾಲಿನ ರಾಜ್ಯ ಮಟ್ಟದ ಎಸ್ಸೆಸ್ಸೆಲ್ಸಿ ಪೂರ್ವ ಸಿದ್ದತಾ( ಪರೀಕ್ಷೆ-1) ಪರೀಕ್ಷೆಯು ಜ.5ರಿಂದ 10ರವರೆಗೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟಿಸಿದೆ. ಪೂರ

3 Jan 2026 4:02 pm
ಬಿಗ್ ಬಾಸ್ 12ನೇ ಸೀಸನ್ ವಿನ್ನರ್ ಯಾರಾಗ್ತಾರೆ..? ಗಿಲ್ಲಿ -ಅಶ್ವಿನಿ ನಡುವೆ ಬಿಗ್ ಫೈಟ್

ಬಿಗ್ ಬಾಸ್ ಸೀಸನ್ 12 ಇನ್ನೇನು ಮುಗಿಯುವ ಹಂತಕ್ಕೆ ತಲುಪಿದೆ. ಮೂರು ವಾರಗಳಲ್ಲಿ ಬಿಗ್ ಬಾಸ್ ಮುಕ್ತಾಯವಾಗುತ್ತೆ. ಆದ್ರೆ ಈ ಕೊನೆಯ ಹಂತದಲ್ಲಿ ಬಿಗ್ ಬಾಸ್ ಕಪ್ ಎತ್ತೋರು ಯಾರು..? 50 ಲಕ್ಷ ರೂಪಾಯಿ ತಗೊಂದು ಮನೆಗೆ ಹೋಗೋದು ಯಾರು ಎಂಬ ಪ

3 Jan 2026 2:00 pm
ಕಾಂಗ್ರೆಸ್‌‍ ಕಾರ್ಯಕರ್ತ ರಾಜಶೇಖರ್‌ ಕೊಲೆ ಆರೋಪಿಯನ್ನು ಶೀಘ್ರದಲ್ಲೇ ಬಂಧಿಸುತ್ತೇವೆ : ಹಿತೇಂದ್ರ

ಬೆಂಗಳೂರು,ಜ.3-ಬಳ್ಳಾರಿಯ ಕಾಂಗ್ರೆಸ್‌‍ ಕಾರ್ಯಕರ್ತ ರಾಜಶೇಖರ್‌ ಅವರ ಸಾವಿನ ಪ್ರಕರಣದ ಆರೋಪಿಯನ್ನು ಸದ್ಯದಲ್ಲೇ ಬಂಧಿಸಲಾಗುವುದೆಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್‌‍ ಮಹಾ ನಿರ್ದೇಶಕ ಹ

3 Jan 2026 1:04 pm
ರಾಜಕೀಯ ಮಾಡಬೇಕು ಆದರೆ ದ್ವೇಷದ ರಾಜಕಾರಣ ಮಾಡುವುದು ಸರಿಯಲ್ಲ : ಯು.ಟಿ.ಖಾದರ್‌

ಮಂಗಳೂರು, ಜ.3-ಎಲ್ಲರೂ ರಾಜಕೀಯ ಮಾಡಬೇಕು. ಆದರೆ ದ್ವೇಷದ ರಾಜಕಾರಣ ಮಾಡುವುದು ಸರಿಯಲ್ಲ, ಪರಸ್ಪರ ಏಕವಚನ ಬಳಕೆ ಕೂಡ ಸಮರ್ಥನೀಯವಲ್ಲ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಅಸಮಾಧಾನ ವ್ಯಕ್ತಪಡಿಸಿದರು.ನಗರದಲ್ಲಿ ಆಯುಷ್‌ ಹಬ್ಬ

3 Jan 2026 1:01 pm
ಬಳ್ಳಾರಿ ಘರ್ಷಣೆ ಪ್ರಕಣ : ಹಾಲಿ ಹೈಕೋರ್ಟ್‌ ನ್ಯಾಯಾಧೀಶರಿಂದ ತನಿಖೆಗೆ ವಿಜಯೇಂದ್ರ ಆಗ್ರಹ

ಬೆಂಗಳೂರು,ಜ.3- ಫ್ಲೆಕ್ಸ್ ಅಳವಡಿಸುವ ಸಂಬಂಧ ಬಳ್ಳಾರಿಯಲ್ಲಿ ನಡೆದ ಗಲಭೆ ಪ್ರಕರಣವನ್ನು ರಾಜ್ಯಸರ್ಕಾರ ಹಾಲಿ ಹೈಕೋರ್ಟ್‌ ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರ

3 Jan 2026 12:58 pm
ಛತ್ತೀಸ್‌‍ಗಢದಲ್ಲಿ 12 ಕ್ಕೂ ಹೆಚ್ಚು ನಕ್ಸಲರ ಎನ್‌ಕೌಂಟರ್‌

ಬಿಜಾಪುರ, ಜ.3- ಛತ್ತೀಸ್‌‍ಗಢದ ಬಿಜಾಪುರ ಜಿಲ್ಲೆಯಲ್ಲಿ ಇಂದು ಮುಂಜಾನೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 12 ಕ್ಕೂ ಹೆಚ್ಚು ನಕ್ಸಲರು ಸಾವನ್ನಪ್ಪಿದ್ದಾರೆ. ಛತ್ತೀಸ್‌‍ಗಢ ಪೊಲೀಸರ ಜಿಲ್ಲಾ ಮೀಸಲು ಗಾರ್ಡ್‌ನ

3 Jan 2026 12:06 pm
ಸತೀಶ್‌ ರೆಡ್ಡಿ ಖಾಸಗಿ ಗನ್‌ ಮ್ಯಾನ್‌ಗಳು ನಾಪತ್ತೆ..!

ಬಳ್ಳಾರಿ,ಜ.3-ಬ್ಯಾನರ್‌ ವಿಚಾರವಾಗಿ ನಡೆದ ಗಲಾಟೆ ಸಂಬಂಧ ಪೊಲೀಸರು ಶಾಸಕ ನಾರಾ ಭರತ್‌ ರೆಡ್ಡಿ ಆಪ್ತ ಸತೀಶ್‌ ರೆಡ್ಡಿ ಅವರ ಖಾಸಗಿ ಗನ್‌ಮ್ಯಾನ್‌ಗಳಿಂದ ಗನ್‌ಗಳನ್ನು ವಶಪಡಿಸಿಕೊಂಡ ಬೆನ್ನಲ್ಲೇ ನಾಲ್ವರು ಗನ್‌ಮ್ಯಾನ್‌ಗಳು ನ

3 Jan 2026 12:02 pm
ಬಳ್ಳಾರಿ ಘರ್ಷಣೆ : ಶಾಸಕ ನಾರಾ ಭರತ್‌ ರೆಡ್ಡಿ ಸೇರಿ 41 ಮಂದಿ ವಿರುದ್ಧ ಎಫ್‌ಐಆರ್‌

ಬಳ್ಳಾರಿ,ಜ.3- ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿರುವ ಗಣಿ ಜಿಲ್ಲೆ ಬಳ್ಳಾರಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಶಾಸಕ ನಾರಾ ಭರತ್‌ ರೆಡ್ಡಿ ಸೇರಿದಂತೆ ಹಲವರ ವಿರುದ್ಧ ಬ್ರೂಸ್‌

3 Jan 2026 12:00 pm
ಸಮವಸ್ತ್ರ, ದೈಹಿಕ ವ್ಯಾಯಾಮಗಳ ಹೊರತಾಗಿಯೂ ಆರ್‌ಎಸ್‌‍ಎಸ್‌‍ ಅರೆಸೈನಿಕ ಸಂಘಟನೆಯಲ್ಲ : ಮೋಹನ್‌ ಭಾಗವತ್‌

ಭೋಪಾಲ್‌‍,ಜ.3- ಸಮವಸ್ತ್ರ ಮತ್ತು ದೈಹಿಕ ವ್ಯಾಯಾಮಗಳ ಹೊರತಾಗಿಯೂ, ಸಂಘವು ಅರೆಸೈನಿಕ ಸಂಘಟನೆಯಲ್ಲ, ಮತ್ತು ಬಿಜೆಪಿಯನ್ನು ನೋಡಿ ಅದನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುವುದು ಸಹ ದೊಡ್ಡ ತಪ್ಪು ಎಂದು ಆರ್‌ಎಸ್‌‍ಎಸ್‌‍ ಮುಖ್ಯ

3 Jan 2026 11:07 am
ವಿಷಮಿಶ್ರಿತ ಆಹಾರ ಸೇವಿಸಿ ಕುರಿಗಳ ಸಾವು

ಪಾವಗಡ,ಜ.3- ತಾಲ್ಲೂಕಿನ ಪೆನ್ನೋಬನಹಳ್ಳಿ ಗೊಲ್ಲರಹಟ್ಟಿಯಲ್ಲಿ ಜಂಪಕ್ಕ ರಾಮಣ್ಣ ಅವರಿಗೆ ಸೇರಿದ 300 ಕುರಿಗಳ ಪೈಕಿ 50ಕ್ಕೂ ಹೆಚ್ಚು ಕುರಿಗಳು ವಿಷಮಿಶ್ರಿತ ಆಹಾರ ಸೇವಿಸಿ ಸಾವನ್ನಪ್ಪಿರುವ ಘಟನೆ ರಾತ್ರಿ ಸಂಭವಿಸಿದೆ. ಎಂದಿನಂತೆ ಕ

3 Jan 2026 11:04 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (03-01-2026)

ನಿತ್ಯ ನೀತಿ : ಸಂಬಂಧಗಳು ಯಾವುದೇ ಆಗಿರಲಿ ಆ ವ್ಯಕ್ತಿ ನಿಮ ಕಣ್ಣ ಮುಂದೆ ಅಷ್ಟೇ ಅಲ್ಲ ನಿಮ ಬೆನ್ನ ಹಿಂದೆಯೂ ಅಷ್ಟೇ ಪ್ರಮಾಣಿಕವಾಗಿ ಇದ್ದರೆ ಮಾತ್ರ ಆ ಸಂಬಂಧ ಶಾಶ್ವತ. ಪಂಚಾಂಗ : ಶನಿವಾರ, 03-01-2026ವಿಶ್ವಾವಸುನಾಮ ಸಂವತ್ಸರ / ಆಯನ:ದಕ

3 Jan 2026 6:31 am
ಕೋಗಿಲು ಒತ್ತುವರಿ ತೆರವು, ಲೋಕಾಯುಕ್ತ ಕಾಯ್ದೆ ತಿದ್ದುಪಡಿ ಸೇರಿ ಹಲವು ವಿಷಯ ಸಂಪುಟದಲ್ಲಿ ಚರ್ಚೆ

ಬೆಂಗಳೂರು, ಜ.3- ಕೋಗಿಲು ಕ್ರಾಸ್‌‍ ಬಳಿಯ ಒತ್ತುವರಿ ತೆರವು ಹಾಗೂ ಅನಂತರದ ಪುನರ್‌ ವಸತಿ ಯೋಜನೆಗಳು, ಲೋಕಾಯುಕ್ತ ಕಾಯ್ದೆಯ ತಿದ್ದುಪಡಿ, ಉದ್ಯೋಗ ಖಾತ್ರಿ ಯೋಜನೆ ಹೆಸರು ಬದಲಾವಣೆ ಸೇರಿದಂತೆ ಹಲವಾರು ಮಹತ್ವದ ವಿಚಾರಗಳನ್ನು ಇಂ

2 Jan 2026 5:39 pm
ರಾಮುಲು ಮತ್ತುರೆಡ್ಡಿಗೆ ರಕ್ಷಣೆ ಕೋರಿ ಡಿಜಿಪಿಗೆ ಬಿಜೆಪಿ ಮನವಿ

ಬೆಂಗಳೂರು,ಜ.2- ಬಳ್ಳಾರಿಯಲ್ಲಿ ನಡೆದಿರುವ ಗಲಭೆಗೆ ಸಂಬಂಧಿಸಿದಂತೆ ಶಾಸಕ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಬಿ.ಶ್ರೀರಾಮುಲುಗೆ ಸೂಕ್ತ ರಕ್ಷಣೆ ನೀಡಬೇಕೆಂದು ಕೋರಿ ಬಿಜೆಪಿ, ರಾಜ್ಯ ಪೊಲೀಸ್‌‍ ಮಹಾನಿರ್ದೇಶಕರಿಗೆ ಮನವಿ ಮಾ

2 Jan 2026 4:13 pm
ನರ್ಸಿಂಗ್‌ ವಿದ್ಯಾರ್ಥಿನಿ ಮೇಲೆ ವೈದ್ಯನಿಂದ ಅತ್ಯಾಚಾರ

ಲಕ್ನೋ, ಜ.2- ಮದುವೆ ಆಮೀಷವೊಡ್ಡಿದ ವೈದ್ಯರೊಬ್ಬರು ನರ್ಸಿಂಗ್‌ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.ಅತ್ಯಾಚಾರ ನಡೆಸಿದ್ದೇ ಅಲ್ಲದೆ, ವಿದ್ಯಾರ್ಥಿನಿಯ ಖಾಸಗಿ ಫೋಟೋಗಳನ್ನು ಬಹಿರ

2 Jan 2026 4:10 pm
ವಾಲ್ಮೀಕಿ ಪ್ರತಿಮೆ ಅನಾವರಣಕ್ಕೆ ಅಡ್ಡಿ ಪಡಿಸಲು ಗಲಭೆ ಸೃಷ್ಟಿ : ಶಾಸಕ ನಾರಾ ಭರತ ರೆಡ್ಡಿ

ಬಳ್ಳಾರಿ, ಜ.3- ಮಾಜಿ ಸಚಿವ ಜನಾರ್ದನ ರೆಡ್ಡಿ ರಾಜ್ಯದ ಗಡಿ ಒತ್ತುವರಿ ಮಾಡಿ ಅಕ್ರಮ ಗಣಿಗಾರಿಕೆ ಮಾಡಿರುವ ಆರೋಪ ಕುರಿತ ವರದಿ ನ್ಯಾಯಾಲಯಕ್ಕೆ ಸಲ್ಲಿಕೆಯಾಗುತ್ತಿದೆ. ಇದು ಜನರಿಗೆ ಗೊತ್ತಾಗಬಾರದು ಮತ್ತು ವಾಲೀಕಿ ಪ್ರತಿಮೆ ಅನಾವ

2 Jan 2026 4:09 pm
ಬಳ್ಳಾರಿ ಬ್ಯಾನರ್ ಘರ್ಷಣೆ ಕುರಿತು ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಬೆಂಗಳೂರು,ಜ.3- ಬಳ್ಳಾರಿಯ ಗಲಭೆ ಪ್ರಕರಣದಲ್ಲಿ ಗಾಳಿಯಲ್ಲಿ ಹಾರಿಸಿದ ಗುಂಡು ತಗುಲಿ, ಕಾಂಗ್ರೆಸ್‌‍ ಕಾರ್ಯಕರ್ತ ರಾಜಶೇಖರ್‌ ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್

2 Jan 2026 4:06 pm
ಇವಿಎಂಗಳ ಮೇಲೆ ಜನರಿಗೆ ಸಂಪೂರ್ಣ ವಿಶ್ವಾಸ, ಸಮೀಕ್ಷೆಯಿಂದ ಬಹಿರಂಗ : ರಾಹುಲ್‌ಗೆ ತಿವಿದ ಬಿಜೆಪಿ

ಬೆಂಗಳೂರು,ಜ.2- ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆ ಕುರಿತ ಸಮೀಕ್ಷೆಯೊಂದು, ಎಲೆಕ್ಟ್ರಾನಿಕ್‌ ವೋಟಿಂಗ್‌ ಮೆಷಿನ್‌ಗಳ ಮೇಲೆ ಜನಸಾಮಾನ್ಯರ ವಿಶ್ವಾಸವನ್ನು ಬಲವಾಗಿ ತೋರಿಸಿದೆ ಎಂದು ಹೇಳಿದ್ದು, ಇದನ್ನೇ ಮುಂದಿಟ್ಟುಕೊಂಡು ಬ

2 Jan 2026 4:04 pm
ಸಿಲಿಂಡರ್‌ ಸ್ಫೋಟದ ಹಿನ್ನೆಲೆ ಅಪಾರ್ಟ್‌ಮೆಂಟ್‌, ಪಿಜಿಗಳಿಗೆ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು,ಜ.2- ಪಿಜಿಯಲ್ಲಿ ಸಿಲಿಂಡರ್‌ ಸ್ಫೋಟದ ಹಿನ್ನೆಲೆ ಎಚ್ಚೆತ್ತುಕೊಂಡ ಜಿಬಿಎ ಅಧಿಕಾರಿಗಳು ಸರ್ವೀಸ್‌‍ ಅಪಾರ್ಟ್ಮೆಂಟ್‌‍, ಹಾಸ್ಟಲ್‌ ಹಾಗೂ ಪಿಜಿಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಎಲ್‌‍.ಪಿ.ಜಿ./ಅನಿಲ ಸಂಪರ

2 Jan 2026 3:59 pm
ಫೆ.23ಕ್ಕೆ ಶ್ರೀ ಕ್ಷೇತ್ರ ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ

ಬೆೆಂಗಳೂರು,ಜ.2- ಬಾಲಗಂಗಾಧರನಾಥ ಶ್ರೀಗಳ ಧಾರ್ಮಿಕ ಗದ್ದುಗೆ ಲೋಕಾರ್ಪಣೆ ಹಾಗೂ ಡಾ. ನಿರ್ಮಲಾನಂದನಾಥ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಅವರು ಫೆ.23ಕ್ಕೆ ಶ್ರೀ ಕ್ಷೇತ್ರ ಆದಿಚುಂಚನ

2 Jan 2026 1:06 pm
ಬಳ್ಳಾರಿ ಬ್ಯಾನರ್‌ ಗಲಾಟೆ ಕುರಿತು ಸಚಿವ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯೆ

ಬೆಂಗಳೂರು, ಜ.2- ಬಳ್ಳಾರಿಯಲ್ಲಿ ಬ್ಯಾನರ್‌ ಕಟ್ಟಿದ್ದಕ್ಕಾಗಿ ಗಲಾಟೆ ಮಾಡಿರುವುದು ಸರಿಯಲ್ಲ. ಸಮಸ್ಯೆ ಯಾರಿಂದ ಉದ್ಭವವಾಗಿದೆ ಎಂದು ನೋಡಬೇಕಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದ

2 Jan 2026 1:03 pm
ಅಭಿವೃದ್ಧಿ ನೆಪದಲ್ಲಿ ಜಿಬಿಎ ವ್ಯಾಪ್ತಿಯ ಹಲವು ಹೆರಿಗೆ ಆಸ್ಪತ್ರೆಗಳು ಬಂದ್‌

ಬೆಂಗಳೂರು, ಜ.2- ಬಡ ಹಾಗೂ ಮಧ್ಯಮ ವರ್ಗದವರಿಗೆ ಆಧಾರ ಸ್ಥಂಭಗಳಾಗಿದ್ದ ಜಿಬಿಎ ವ್ಯಾಪ್ತಿಯ ಹಲವು ಹೆರಿಗೆ ಆಸ್ಪತ್ರೆಗಳನ್ನು ಅಭಿವೃದ್ಧಿ ಹೆಸರಲ್ಲಿ ಬಂದ್‌ ಮಾಡಲಾಗಿದೆ.ಬಡವರು, ಕೂಲಿ ಕಾರ್ಮಿಕ ಮಹಿಳೆಯರಿಗೆ ಉಚಿತವಾಗಿ ಹೆರಿಗೆ ಮ

2 Jan 2026 1:01 pm
ಬಳ್ಳಾರಿ ಬ್ಯಾನರ್ ಗಲಾಟೆ : ಜನಾರ್ದನ ರೆಡ್ಡಿ ಪರ ನಿಲ್ಲುವಂತೆ ಬಿಜೆಪಿ ನಾಯಕರಿಗೆ ವರಿಷ್ಠರ ಸೂಚನೆ

ಬೆಂಗಳೂರು,ಜ.2- ಗಣಿ ಜಿಲ್ಲೆ ಬಳ್ಳಾರಿಯಲ್ಲಿ ನಡೆದಿರುವ ಗಲಭೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕೆಂದು ಸೂಚಿಸಿರುವ ಬಿಜೆಪಿ ದೆಹಲಿ ವರಿಷ್ಠರು, ಪಕ್ಷವು ಜನಾರ್ದನ ರೆಡ್ಡಿ ಪರವಾಗಿ ನಿಲ್ಲಬೇಕೆಂದು ಸೂಚಿಸಿದೆ. ಕೇಂದ್ರ ವರಿಷ್

2 Jan 2026 12:59 pm
ಬಳ್ಳಾರಿ ಗಲಾಟೆ : ಕಾಂಗ್ರೆಸ್‌‍ ಕಾರ್ಯಕರ್ತನ ದೇಹದೊಳಗೆ ಹೊಕ್ಕಿರುವುದು ಪೊಲೀಸ್‌‍ ಬುಲೆಟ್‌ ಅಲ್ಲ

ಬೆಂಗಳೂರು,ಜ.2- ಕಳೆದ ರಾತ್ರಿ ಬಳ್ಳಾರಿಯ ಹಾವಂಭಾವಿ ಬಳಿ ಬ್ಯಾನರ್‌ ಅಳವಡಿಕೆ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಮೃತಪಟ್ಟ ಕಾಂಗ್ರೆಸ್‌‍ ಕಾರ್ಯಕರ್ತ ರಾಜಶೇಖರ ದೇಹದೊಳಗೆ ಒಳ ಹೊಕ್ಕಿರುವುದು ಪೊಲೀಸ್‌‍ ಬುಲೆಟ್‌ ಅಲ್ಲ ಎಂದು ಜಿ

2 Jan 2026 12:57 pm
ಶಾಸಕ ಜನಾರ್ಧನ ರೆಡ್ಡಿಯವರನ್ನು ಟಾರ್ಗೆಟ್ ಮಾಡಿ ಗುಂಡು ಹಾರಿಸಲಾಗಿದೆ : ಆರ್‌.ಅಶೋಕ್‌

ಬೆಂಗಳೂರು,ಜ.2-ಶಾಸಕ ಜನಾರ್ಧನ ರೆಡ್ಡಿಯನ್ನು ಗುರಿಯಾಗಿಟ್ಟುಕೊಂಡು ಗುಂಡು ಹಾರಿಸಲಾಗಿದೆ. ಈ ಗಲಭೆಗೆ ಕಾರಣೀಭೂತರಾದ ಶಾಸಕ ನಾರಾ ಭರತ್‌ ರೆಡ್ಡಿ ಮತ್ತು ಅವರ ಆಪ್ತನನ್ನು ತಕ್ಷಣವೇ ಸರ್ಕಾರ ಬಂಧಿಸಿ ಜೈಲಿಗೆ ಹಾಕಬೇಕೆಂದು ವಿಧಾನ

2 Jan 2026 12:52 pm
ಶಾಸಕ ಜನಾರ್ದನ ರೆಡ್ಡಿ ಹಾಗೂ , ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಎಫ್‌ಐಆರ್‌

ಬಳ್ಳಾರಿ,ಜ.2-ವಾಲೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಬ್ಯಾನರ್‌ ಅಳವಡಿಕೆ ವಿಚಾರವಾಗಿ ನಡೆದ ಘಟನೆಗೆ ಸಂಬಂಧಿಸಿದಂತೆ ಶಾಸಕ ಜನಾರ್ದನ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಸೇರಿದಂತೆ 11 ಮಂದಿ ವಿರುದ್ಧ ಬ್ರೂಸ್‌‍ಪೇಟೆ ಪೊಲೀಸ್

2 Jan 2026 12:51 pm
ಬ್ಯಾನರ್‌ ವಿಚಾರದಲ್ಲಿ ರಾಜಕೀಯ ಘರ್ಷಣೆ : ಬಳ್ಳಾರಿ ಬೂದಿಮುಚ್ಚಿದ ಕೆಂಡ, ಬಿಗಿ ಭದ್ರತೆ

ಬಳ್ಳಾರಿ,ಜ.2- ಬ್ಯಾನರ್‌ ಅಳವಡಿಕೆ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌‍ ಬೆಂಬಲಿಗರ ನಡುವಿನ ಘರ್ಷಣೆ ಬಳಿಕ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದು ಹೆಚ್ಚುವರಿ ಭದ್ರತೆ ನಿಯೋಜಿಸಲಾಗಿದೆ ಎಂದು ಹಿರಿಯ ಪೊಲೀಸ್‌‍ ಅಧಿಕ

2 Jan 2026 11:35 am
ಬಳ್ಳಾರಿಯಲ್ಲಿ ಬ್ಯಾನರ್‌ ವಿಚಾರಕ್ಕೆ ಗಲಾಟೆ, ತನಿಖೆಗೆ ಬಿ.ವೈ.ವಿಜಯೇಂದ್ರ ಆಗ್ರಹ

ಬೆಂಗಳೂರು,ಜ.2- ಬ್ಯಾನರ್‌ ಕಟ್ಟುವ ವಿಚಾರಕ್ಕೆ ಬಳ್ಳಾರಿ ನಗರದಲ್ಲಿ ನಡೆದ ಘಟನೆ ಕುರಿತು ಉಚ್ಚ ನ್ಯಾಯಾಲಯದ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ ತನಿಖೆ ಕೈಗೊಳ್ಳಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ

2 Jan 2026 11:29 am
ಹೊಸ ವರ್ಷಾಚರಣೆ ವೇಳೆ ಗಲಾಟೆ ಮಾಡಬೇಡಿ ಎಂದದ್ದಕ್ಕೆ ಟೈಲರ್‌ನ ಕೊಲೆ

ನವದೆಹಲಿ, ಜ.2- ಹೊಸ ವರ್ಷಾಚರಣೆ ವೇಳೆ ಕೂಗಬೇಡಿ, ಜೋರಾಗಿ ಸಂಗೀತ ನುಡಿಸಬೇಡಿ ಎಂದು ಹೇಳಿದ್ದಕ್ಕೆ ಟೈಲರ್‌ನನ್ನು ಗುಂಪೊಂದು ಮಾರಕಾಸ್ತ್ರದಿಂದ ಇರಿದು ಕೊಲೆ ಮಾಡಿರುವ ಘಟನೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ನಡೆದಿದೆ. ಮೃತನನ್ನ

2 Jan 2026 11:25 am
ಶಾಸಕ ಜನಾರ್ದನ ರೆಡ್ಡಿಗೆ ಸೂಕ್ತ ಭದ್ರತಾ ಕಲ್ಪಿಸುವಂತೆ ಆಗ್ರಹ

ಬೆಂಗಳೂರು,ಜ.2- ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌‍ ಸರಕಾರವು ಶಾಸಕ ಜನಾರ್ದನ ರೆಡ್ಡಿಯವರಿಗೆ ಸಮರ್ಪಕ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು ಎಂದು ಬಿಜೆಪಿ ರಾಜ್ಯ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಆಗ್ರಹಿಸಿದ್

2 Jan 2026 11:20 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (02-01-2026)

ನಿತ್ಯ ನೀತಿ : ನಿಮೆಲ್ಲಾ ಸಮಸ್ಯೆಗಳ ಸೃಷ್ಟಿಕರ್ತರು ನೀವೇ ಹಾಗೂ ಅದರಿಂದ ಹೊರಬರಲು ಉಪಾಯವೂ ನಿಮೊಳಗೇ ಇದೆ ಎಂದು ನೀವು ಅರಿಯಬಲ್ಲವರಾದರೆ ಮಾತ್ರ ನೀವು ಯಶಸ್ಸನ್ನು ಅಸ್ವಾದಿಸಲು ಸಾಧ್ಯ. ಪಂಚಾಂಗ : ಶುಕ್ರವಾರ, 02-01-2026ವಿಶ್ವಾವಸುನಾ

2 Jan 2026 6:31 am
ವಾಣಿಜ್ಯ ಎಲ್‌ಪಿಜಿ ದರ ಸಿಲಿಂಡರ್‌ಗೆ 111ರೂ. ಏರಿಕೆ

ನವದೆಹಲಿ,ಜ.1- ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಜಾಗತಿಕ ಇಂಧನ ಮಾನದಂಡಗಳಿಗೆ ಅನುಗುಣವಾಗಿ ವಿಮಾನಕ್ಕೆ ಬಳಸುವ ಇಂಧನದ ಬೆಲೆಯನ್ನು ಶೇ. 7.3 ರಷ್ಟು ಕಡಿಮೆ ಮಾಡಲಾಗಿದ್ದು, ವಾಣಿಜ್ಯ ಎಲ್‌ಪಿಜಿ ದರವನ್ನು ಸಿಲಿಂಡರ್‌

1 Jan 2026 5:09 pm
ಸಿಎಂ ರೇಸ್‌‍ : ನೇರ ಅಖಾಡಕ್ಕಿಳಿದ ಪರಮೇಶ್ವರ್‌

ಬೆಂಗಳೂರು, ಜ.1- ರಾಜಕೀಯವಾಗಿ ಪದೋನ್ನತಿ ಹೊಂದುವ ಮಹಾತ್ವಕಾಂಕ್ಷೆ ತಮಗೂ ಇದೆ ಎಂದು ಹೇಳುವ ಮೂಲಕ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಮುಖ್ಯಮಂತ್ರಿ ಹುದ್ದೆಯ ರೇಸ್‌‍ಗೆ ನೇರವಾಗಿ ಅಖಾಡಕ್ಕಿಳಿದಿದ್ದಾರೆ. ನಾಯಕತ್ವ ಬದಲಾವಣೆ ಯಾಗಬೇ

1 Jan 2026 4:05 pm
ಬಿಬಿಎಂಪಿ ಜಿಬಿಎ ಆಗಿ ಬದಲಾಗುತ್ತಿದ್ದಂತೆ ಅಧೋಗತಿಗೆ ಇಳಿದ ಆರ್ಥಿಕ ಸ್ಥಿತಿ..!

ಬೆಂಗಳೂರು, ಜ.1- ಬಿಬಿಎಂಪಿ ಗ್ರೇಟರ್‌ ಬೆಂಗಳೂರಾಗಿ ಬದಲಾಗುತ್ತಿದ್ದಂತೆ ಅದರ ಹಣಕಾಸಿನ ಸ್ಥಿತಿ ಅಧೋಗತಿಗೆ ಇಳಿದಿದೆ. ಜಿಬಿಎ ಬಳಿ ಪ್ರತಿವರ್ಷದಂತೆ ಕ್ಯಾಲೆಂಡರ್‌, ಡೈರಿ ಮುದ್ರಣ ಮಾಡಲು ಹಾಗೂ ಸಣ್ಣಪುಟ್ಟ ಖರ್ಚು ವೆಚ್ಚಗಳಿಗ

1 Jan 2026 3:44 pm
ಬೆಂಗಳೂರಿನಿಂದ ಡ್ರಗ್ಸ್ ತರಿಸಿ ಕೇರಳದಲ್ಲಿ ವಿದ್ಯಾರ್ಥಿಗಳಿಗೆ ಮಾರುತ್ತಿದ್ದ ಗ್ಯಾಂಗ್‌ ಸೆರೆ

ತಿರುವಂತನಪುರಂ, ಜ.1- ಕೇರಳದಲ್ಲಿ ವಿದ್ಯಾಥಿರ್ಗಳಿಗೆ ಮಾದಕ ದ್ರವ್ಯ ಸರಬರಾಜು ಮಾಡಿದ್ದಕ್ಕಾಗಿ ವೈದ್ಯ ಸೇರಿದಂತೆ 7 ಜನರನ್ನು ಬಂಧಿಸಲಾಗಿದೆ. ಈ ಹಿಂದೆ, ಗುಂಪನ್ನು ತಡೆಯಲು ಪೊಲೀಸರು ಮಾಡಿದ ಪ್ರಯತ್ನ ವಿಫಲವಾಗಿತ್ತು. ತಿರುವನಂತ

1 Jan 2026 3:43 pm
ಫೆ.1 ರಿಂದ ಬೀಡಿ, ಸಿಗರೇಟ್‌, ತಂಬಾಕು ಉತ್ಪನ್ನಗಳು ದುಬಾರಿ

ನವದೆಹಲಿ, ಜ.1- ಬರುವ ಫೆಬ್ರವರಿ 1 ರಿಂದ ತಂಬಾಕು ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕ ಮತ್ತು ಪಾನ್‌ ಮಸಾಲಾಗಳ ಮೇಲೆ ಹೊಸ ಸೆಸ್‌‍ ವಿಧಿಸಲಾಗುತ್ತಿದೆ. ಇದರಿಂದ ಅವುಗಳ ಬೆಲೆಯಲ್ಲಿ ಭಾರಿ ಏರಿಕೆಯಾಗಲಿದೆ. ತಂಬಾಕು ಮತ್ತು ಪ

1 Jan 2026 3:37 pm
ಪ್ರಧಾನಿ ಮೋದಿ ನಾಯಕತ್ವದಲ್ಲಿ ಹೊಸ ವರ್ಷದಲ್ಲಿ ಮತ್ತಷ್ಟು ಮೈಲುಗಲ್ಲುಗಳ ಸಾಧನೆ : ಹೆಚ್ಡಿಕೆ

ಬೆಂಗಳೂರು, ಜ.1- ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತವು ಹೊಸ ವರ್ಷದಲ್ಲಿ ಸಾಧನೆಯ ಮತ್ತಷ್ಟು ಮೈಲುಗಲ್ಲುಗಳನ್ನು ಸಾಧಿಸಲಿದೆ ಎಂಬ ಅಚಲ ವಿಶ್ವಾಸವನ್ನು ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ವ್ಯಕ್ತಪಡಿಸಿದ್

1 Jan 2026 3:35 pm
2026ರಲ್ಲಿ ಸ್ಟಾರ್‌ ನಟರ ಅಬ್ಬರ

-ವೈಷ್ಣವಿಹೊಸ ವರ್ಷ 2026 ಅನ್ನು ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾಯ್ತು. ಆದರೆ ಕಳೆದ ವರ್ಷದ ಕಡೆ ಗಮನ ಹರಿಸಿದರೆ ಸ್ಯಾಂಡಲ್‌ವುಡ್‌ನಲ್ಲಿ 230ಕ್ಕೂ ಹೆಚ್ಚು ಸಿನಿಮಾಗಳು ಬಿಡುಗಡೆ ಆಗಿದ್ದರೂ, ಸ್ಟಾರ್‌ ನಟರುಗಳ ಚಿತ್ರಗಳ ಸಂಖ್ಯೆ

1 Jan 2026 3:31 pm
ಹೊಸ ಸಿನಿಮಾದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಭುವನ್ ಪೊನ್ನಣ್ಣ

ಕನ್ನಡ ಸಿನಿಮಾರಂಗದ ಉದಯೋನ್ಮುಕ ನಾಯಕ ನಟರಲ್ಲಿನ ಭುವನ್‌ ಪೊನ್ನಣ್ಣ ಕೂಡ ಒಬ್ಬರು. ಸದಾ ಒಂದಲ್ಲ ಒಂದು ವಿಚಾರದಿಂದ ಸುದ್ದಿಯಲ್ಲಿರೋ ಭುವನ್‌ ಪೊನ್ನಣ್ಣ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.. ಸಿನಿಮಾ, ರಿಯಾಲಿಟಿ ಶೋ , ನ

1 Jan 2026 3:15 pm
ಗ್ರೇಟರ್‌ ಬೆಂಗಳೂರು ಪ್ರಾಧಿಕಾರದಲ್ಲಿ ಯಾರ್ದೋ ದುಡ್ಡು, ಯಲ್ಲಮನ ಜಾತ್ರೆ

ಬೆಂಗಳೂರು, ಜ.1- ಯಾರ್ದೋ ದುಡ್ಡು ಯಲ್ಲಮನ ಜಾತ್ರೆ ಎನ್ನುವಂತೆ ಯಾರೋ ಕುಣಿದು ಕುಪ್ಪಳಿಸಿ ಮೋಜು ಮಸ್ತಿ ಮಾಡಲು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಲಕ್ಷ ಲಕ್ಷ ಖರ್ಚು ಮಾಡಿದೆ. ಜಿಬಿಎಯ ಕೆಲ ಕಚೇರಿಗಳಲ್ಲಿ ಕಾಫಿ, ಟೀ ಕುಡಿಯಲು ಹಣ

1 Jan 2026 1:34 pm
2025ರಲ್ಲಿ ವಾಡಿಕೆಗಿಂತ ಶೇ.14ರಷ್ಟು ಹೆಚ್ಚು ಮಳೆ

ಬೆಂಗಳೂರು, ಜ.1- ಕಳೆದ 2025ನೇ ವರ್ಷದಲ್ಲಿ ರಾಜ್ಯದಲ್ಲಿ ವಾಡಿಕೆಗಿಂತ ಶೇ.14 ರಷ್ಟು ಹೆಚ್ಚು ಮಳೆಯಾಗಿದೆ. ಜನವರಿ ಒಂದರಿಂದ ಡಿಸೆಂಬರ್‌ 31ರ ನಡುವಿನ ಅವಧಿಯಲ್ಲಿ ರಾಜ್ಯದ ವಾಡಿಕೆ ಮಳೆ ಪ್ರಮಾಣ 1153 ಮಿ.ಮೀ.ಆಗಿದ್ದು, ಕಳೆದ ಒಂದು ವರ್ಷದಲ್ಲ

1 Jan 2026 12:51 pm
ಇನ್ನೂ ಬಜೆಟ್‌ ಪೂರ್ವಭಾವಿ ಸಭೆ ಆರಂಭಿಸದ ಸಿಎಂ, ಕುತೂಹಲ ಮೂಡಿಸಿದೆ ಸಿದ್ದರಾಮಯ್ಯ ನಡೆ

ಬೆಂಗಳೂರು, ಜ.1- ರಾಜ್ಯ ಕಾಂಗ್ರೆಸ್‌‍ ಸರ್ಕಾರದಲ್ಲಿ ನಾಯಕತ್ವದ ಗೊಂದಲಗಳು ಇತ್ಯರ್ಥವಾಗದೆ ಇರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈವರೆಗೂ ಬಜೆಟ್‌ ಪೂರ್ವಭಾವಿ ಸಭೆಗಳನ್ನು ಆರಂಭಿಸದೇ ತಟಸ್ಥವಾಗಿರುವುದಕ್ಕೂ ಹಲವ

1 Jan 2026 12:49 pm
ಕಳೆದ ವರ್ಷದ ಕಹಿ ಘಟನೆಗಳು ಮರುಕಳಿಸದಂತೆ ಪೊಲೀಸರಿಗೆ ಗೃಹ ಸಚಿವ ಪರಮೇಶ್ವರ್‌ ಸೂಚನೆ

ಬೆಂಗಳೂರು, ಜ.1- ಕಳೆದ ವರ್ಷದ ಕಹಿ ಘಟನೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಮುಂದಿನ ವರ್ಷ ಅಂತಹ ಘಟನೆಗಳು ಮರುಕಳಿಸಬಾರದು ಎಂದು ಪೊಲೀಸ್‌‍ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇ

1 Jan 2026 12:47 pm
ಕರಾವಳಿಯ ನಿಟ್ಟೆ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಡಾ.ಎನ್‌.ವಿನಯ್‌ ಹೆಗ್ಡೆ ನಿಧನ

ಮಂಗಳೂರು,ಜ.1- ಕರಾವಳಿಯ ನಿಟ್ಟೆ ಶಿಕ್ಷಣ ಸಂಸ್ಥೆಗಳ ಸ್ಥಾಪಕ, ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ, ನ್ಯಾ.ಸಂತೋಷ್‌ ಹೆಗ್ಡೆ ಅವರ ಸೋದರ ಡಾ.ಎನ್‌.ವಿನಯ್‌ ಹೆಗ್ಡೆ(86) ಅವರು ಇಂದು ಬೆಳಗಿನಜಾವ ನಿಧನರಾಗಿದ್ದಾರೆ.ಶಿವಭಾಗ್‌

1 Jan 2026 12:07 pm
ಬೆಂಗಳೂರು-ಕರಾವಳಿ ಜಿಲ್ಲೆಗಳ ನಡುವೆ ರೈಲಲ್ಲಿ ಸಂಚರಿಸುವವರಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು,ಜ.1- ಕರಾವಳಿ ಕರ್ನಾಟಕ ಮತ್ತು ರಾಜಧಾನಿ ಬೆಂಗಳೂರು ನಡುವಿನ ಪ್ರಯಾಣದ ವೇಗವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಬಹುನಿರೀಕ್ಷಿತ ಬೆಂಗಳೂರು-ಮಂಗಳೂರು ವಂದೇ ಭಾರತ್‌ ಎಕ್ಸ್ ಪ್ರೆಸ್‌‍ ರೈ

1 Jan 2026 12:02 pm
ಹೊಸ ವರ್ಷದ ಹಿನ್ನೆಲೆಯಲ್ಲಿ ಹೂವು-ಎಲೆಗಳ ಅಲಂಕಾರದಲ್ಲಿ ಕಂಗೊಳಿಸಿದ ಧರ್ಮಸ್ಥಳ

ಬೆಳ್ತಂಗಡಿ,ಜ.1- ಶ್ರೀ ಕ್ಷೇತ್ರ ಧರ್ಮಸ್ಥಳವು ವಿವಿಧ ಭಗೆಯ ಹೂವು-ಎಲೆಗಳ ಅಲಂಕಾರದಿಂದ ಎಲ್ಲರ ಕಣನ ಸೆಳೆಯುತ್ತಿದೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಬೆಂಗಳೂರಿನ ಭಕ್ತರಾದ ಗೋಪಾಲರಾವ್‌ ಮತ್ತು ಆನಂದ ರಾವ್‌ ಬಳಗದವರು ಧರ್ಮಸ್ಥಳ

1 Jan 2026 11:29 am
ಹೊಸ ವರ್ಷದ ಮೊದಲ ದಿನದಂದು ದೇವಾಲಯಗಳಿಗೆ ಹರಿದು ಬಂದ ಭಕ್ತ ಸಾಗರ

ಬೆಂಗಳೂರು,ಜ.1- ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ದೇವಾಲಯಗಳಿಗೆ ಭಕ್ತರ ದಂಡೇ ಹರಿದುಬಂದಿತ್ತು. ರಾಜ್ಯಾದ್ಯಂತ ಸಂಭ್ರಮದಿಂದ ಹೊಸ ವರ್ಷವನ್ನು ಬರಮಾಡಿಕೊಂಡಿದ್ದು, ವರ್ಷದ ಮೊದಲ ದಿನ

1 Jan 2026 11:27 am
ಶಬರಿಮಲೆಯಲ್ಲಿ ‘ಹ್ಯಾಪಿ ನ್ಯೂ ಇಯರ್‌’ಆಕ್ಷರದ ಮೇಲೆ ಕರ್ಪೂರ ಬೆಳಗಿಸಿ ಹೊಸ ವರ್ಷಾಚರಣೆ

ಶಬರಿಮಲೆ, ಜ. 1 (ಪಿಟಿಐ) ಮಕರವಿಳಕ್ಕು ಹಬ್ಬದ ನಡುವೆಯೂ ಶಬರಿಮಲೆ ಸನ್ನಿಧಾನದಲ್ಲಿ ಹೊಸ ವರ್ಷಕ್ಕೆ ಶಾಂತ ಸ್ವಾಗತ ದೊರೆಯಿತು, ಭದ್ರತಾ ಸಿಬ್ಬಂದಿ ಮತ್ತು ಭಕ್ತರು ಅಯ್ಯಪ್ಪ ದೇಗುಲದಲ್ಲಿ ಒಟ್ಟುಗೂಡಿ ನೂತನ ವರ್ಷ ಬರಮಾಡಿಕೊಂಡರು. ಸ

1 Jan 2026 11:23 am
ಬೆಂಗಳೂರಲ್ಲಿ ಹೊಸ ವರ್ಷಾಚರಣೆ ಹೇಗಿತ್ತು..? ಎಲ್ಲೆಲ್ಲಿ ಏನೇನಾಯ್ತು..? ಇಲ್ಲಿದೆ ರಿಪೋರ್ಟ್

ಬೆಂಗಳೂರು,ಜ.1- ಕೆಲವು ಯುವಕ- ಯುವತಿಯರು ಕುಡಿದು ತೂರಾಟ, ಕಿರಿಕ್‌, ಅವಾಜ್‌, ಜಗಳ….ಇವು ಕಳೆದ ರಾತ್ರಿ ಬೆಂಗಳೂರು ನಗರದಲ್ಲಿ ಹೊಸವರ್ಷಾಚರಣೆ ಸಂದರ್ಭದಲ್ಲಿ ಕಂಡು ಬಂದ ದೃಶ್ಯಗಳು.ಪ್ರಮುಖ ಕೇಂದ್ರ ಬಿಂದುಗಳಾದ ಎಂಜಿ ರೋಡ್‌, ಬ್ರಿ

1 Jan 2026 11:17 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (01-01-2026)

ನಿತ್ಯ ನೀತಿ : `ಬದಲಾಗುವ ಕ್ಷಣಗಳ ನಡುವೆ… ಬದಲಾಗುವ ಮನುಷ್ಯರ ನಡುವೆ… ಇದ್ದು ಮನಸ್ಸು ನೊಂದುಕೊಳ್ಳುವುದಕ್ಕಿಂತ ಮೌನವಾಗಿ ದೂರ ಸರಿಯುವುದರಿಂದ ಸ್ವಲ್ಪ ನೆಮದಿ ಆದ್ರೂ ಸಿಗುತ್ತದೆ’. ಪಂಚಾಂಗ : ಗುರುವಾರ, 01-01-2026ವಿಶ್ವಾವಸುನಾಮ ಸಂ

1 Jan 2026 6:31 am
ಐಎಎಸ್‌‍, ಐಪಿಎಸ್‌‍ ಅಧಿಕಾರಿಗಳಿಗೆ ಮುಂಬಡ್ತಿ

ಬೆಂಗಳೂರು,ಡಿ.31- ಪ್ರತಿ ವರ್ಷದಂತೆ ಈ ವರ್ಷವು ರಾಜ್ಯ ಸರ್ಕಾರ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಐಎಎಸ್‌‍, ಐಪಿಎಸ್‌‍ ಅಧಿಕಾರಿಗಳಿಗೆ ಮುಂಬಡ್ತಿ ನೀಡಲಿದೆ. ನಾಳೆಯಿಂದ ಜಾರಿಗೆ ಬರುವಂತೆ ಮುಂಬಡ್ತಿ ನೀಡಲಾಗುತ್ತದೆ. ಇಂದು ಸಂಜೆಯೊ

31 Dec 2025 5:03 pm
ಉಕ್ಕು ಆಮದಿನ ಮೇಲೆ ಹೆಚ್ಚುವರಿ ಸುಂಕ ವಿಧಿಸಿದ ಭಾರತ

ನವದೆಹಲಿ, ಡಿ.31- ಅಗ್ಗದ ಆಮದುಗಳನ್ನು ತಡೆಯಲು ಭಾರತ ಉಕ್ಕಿನ ಉತ್ಪನ್ನಗಳ ಮೇಲೆ 3 ವರ್ಷಗಳ ಕಾಲ ಸುಂಕ ವಿಧಿಸಿದೆ.ಸ್ಥಳೀಯವಾಗಿ ಸುರಕ್ಷತಾ ಸುಂಕ ಎಂದು ಕರೆಯಲ್ಪಡುವ ಈ ತೆರಿಗೆಯನ್ನು ಮೊದಲ ವರ್ಷದಲ್ಲಿ 12% ಮತ್ತು ನಂತರ ಎರಡನೇ ವರ್ಷದ

31 Dec 2025 3:49 pm
ಕ್ಯಾನ್ಸರ್‌ಗೆ ಬಲಿಯಾದ ಅಮೆರಿಕದ ಮಾಜಿ ಅಧ್ಯಕ್ಷ ಜಾನ್‌ ಎಫ್‌. ಕೆನಡಿ ಅವರ ಮೊಮ್ಮಗಳು

ವಾಷಿಂಗ್ಟನ್‌, ಡಿ.31- ಅಮೆರಿಕದ ಮಾಜಿ ಅಧ್ಯಕ್ಷ ಜಾನ್‌ ಎಫ್‌. ಕೆನಡಿ ಅವರ ಮೊಮ್ಮಗಳು ಹಾಗೂ ಖ್ಯಾತ ಪತ್ರಕರ್ತೆ ಟಟಿಯಾನಾ ಶ್ಲೋ ಸ್‌‍ಬರ್ಗ್‌ ತಮ್ಮ 35ನೇ ವಯಸ್ಸಿನಲ್ಲಿ ಕ್ಯಾನ್ಸರ್‌ನಿಂದ ನಿಧನರಾಗಿದ್ದಾರೆ.ಟಟಿಯಾನಾ ಇಂದು ಬೆಳಗ

31 Dec 2025 3:36 pm
ಮಾಜಿ ಸಚಿವ, ಶಾಸಕ ನಾಗೇಂದ್ರ ಆಪ್ತರಿಗೆ ಸಿಬಿಐ ಶಾಕ್‌..!

ಬೆಂಗಳೂರು,ಡಿ.31- ಕರ್ನಾಟಕ ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣ ಸಂಬಂಧ ಮಾಜಿ ಸಚಿವ ಹಾಗೂ ಶಾಸಕ ಬಿ.ನಾಗೇಂದ್ರ ಅವರ ಆಪ್ತರ ಮೇಲೆ ಸಿಬಿಐ ದಾಳಿ ನಡೆಸಿದೆ. ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಅಧಿಕಾರಿಗಳ ತಂಡ ಸ

31 Dec 2025 3:33 pm
ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಮನೆ ಕಟ್ಟಿಕೊಂಡವರಿಗೆ ಯಾವ ನಿಯಮದಲ್ಲಿ ಮನೆ ಕೊಡ್ತೀರಾ..? : ವಿ.ಸೋಮಣ್ಣ ಪ್ರಶ್ನೆ

ನವದೆಹಲಿ,ಡಿ.31- ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಕಾನೂನು ಬಾಹಿರ ವಾಗಿ ಸರ್ಕಾರಿ ನಿವೇಶನದಲ್ಲಿ ಮನೆ ಕಟ್ಟಿಸಿಕೊಂಡ ಹೊರಗಿನವರಿಗೆ ಯಾವ ನಿಯಮದಡಿ ಪುನರ್ವಸತಿಯನ್ನು ರಾಜ್ಯ ಸರ್ಕಾರ ಕಲ್ಪಿಸುತ್ತದೆ? ಎಂದು ಕೇಂದ್ರ ಸಚಿವ ವಿ.ಸ

31 Dec 2025 3:31 pm
ಹೊಸ ವರ್ಷದ ಸ್ವಾಗತಕ್ಕೆ ಕ್ಷಣಗಣನೆ : ಬೆಂಗಳೂರಿನಾದ್ಯಂತ ಪೊಲೀಸರ ಹದ್ದಿನ ಕಣ್ಣು

ಬೆಂಗಳೂರು,ಡಿ.31- ಹೊಸ ವರ್ಷದ ಸಂಭ್ರ ಮಾಚರಣೆ ವೇಳೆ ಅಹಿತಕರ ಘಟನೆ ನಡೆಯದಂತೆ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು. ಸುದ್ದಿಗಾರರೊಂದಿ

31 Dec 2025 3:26 pm
ಕೋಗಿಲು ಬಡಾವಣೆಗೆ ಬಿಜೆಪಿ ನಾಯಕರ ಭೇಟಿ, ಎನ್‌ಐಎ ತನಿಖೆಗೆ ಅಶೋಕ್‌ ಒತ್ತಾಯ

ಬೆಂಗಳೂರು,ಡಿ.31- ನಗರದ ಯಲಹಂಕ ಕೋಗಿಲು ಲೇಔಟ್‌ನಲ್ಲಿ ಅಕ್ರಮವಾಗಿ ಮನೆ ಕಟ್ಟಿದ ಸಂಬಂಧ ನಿರಾಶ್ರಿತರಿಗೆ ನೀಡಲಾಗಿರುವ ದಾಖಲೆಗಳ ಕುರಿತು ರಾಷ್ಟ್ರೀಯ ತನಿಖಾ ದಳ(ಎನ್‌ಎಐ)ದಿಂದ ತನಿಖೆ ನಡೆಸಬೇಕೆಂದು ವಿಧಾನಸಭೆಯ ಪ್ರತಿಪಕ್ಷದ

31 Dec 2025 3:22 pm
ಹೊಸ ವರ್ಷಾಚರಣೆ : ಬೆಂಗಳೂರಲ್ಲಿ ಇಂದು ಮಧ್ಯ ರಾತ್ರಿವರೆಗೆ ಮೆಟ್ರೋ ಸೇವೆ ವಿಸ್ತರಣೆ

ಬೆಂಗಳೂರು, ಡಿ.31- ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಇಂದು ರಾತ್ರಿ ಮೆಟ್ರೋ ಸೇವೆಯನ್ನು ಮಧ್ಯ ರಾತ್ರಿವರೆಗೆ ವಿಸ್ತರಿಸಲಾಗಿದೆ.ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಆರ್‌ಸಿಎಲ್‌‍ ಹಸಿರು, ನೇರಳೆ ಹಾಗೂ ಹಳದಿ ಮಾರ್ಗದ ಮೆಟ್ರೋ

31 Dec 2025 12:56 pm
ಕೋಗಿಲು ಬಡಾವಣೆ ಸಂತ್ರಸ್ಥರ ದಾಖಲೆ ಸಂಗ್ರಹ ಆರಂಭ

ಬೆಂಗಳೂರು, ಡಿ.31- ಕೋಗಿಲು ಕ್ರಾಸ್‌‍ನ ಫಕೀರ್‌ ಬಡಾವಣೆಯ ನಿರಾಶ್ರೀತರ ದಾಖಲೆ ಕಲೆ ಹಾಕಲು ಅಧಿಕಾರಿಗಳು ಮುಂದಾಗಿದ್ದಾರೆ. ನಗರ ಜಿಲ್ಲಾಧಿಕಾರಿ ಕಚೇರಿ, ಬೆಂಗಳೂರು ಉತ್ತರ ಪಾಲಿಕೆ, ರಾಜೀವ್‌ಗಾಂಧಿ ವಸತಿ ಯೋಜನೆ ಹಾಗೂ ಸ್ಲಮ್‌ ಬ

31 Dec 2025 12:52 pm
ಜವಾಬ್ದಾರಿಯುತವಾಗಿ ಹೊಸ ವರ್ಷ ಆಚರಿಸಿ : ಸೀಮಂತ್‌ಕುಮಾರ್‌ ಸಿಂಗ್‌ ಮನವಿ

ಬೆಂಗಳೂರು,ಡಿ.31- ಹೊಸವರ್ಷಾಚರಣೆಯನ್ನು ಎಲ್ಲರೂ ಜವಾಬ್ದಾರಿಯುತವಾಗಿ ಆಚರಿಸಿ ಎಂದು ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ಕುಮಾರ್‌ ಸಿಂಗ್‌ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ಸಂಭ್ರಮ

31 Dec 2025 12:50 pm
ನಿಧನರಾದ ಇಬ್ಬರು ಶಾಸಕರ ಸ್ಥಾನಕ್ಕೆ ಸದ್ಯದಲ್ಲೇ ಎಲೆಕ್ಷನ್, ಆಡಳಿತ-ವಿಪಕ್ಷಗಳಿಗೆ ಅಗ್ನಿಪರೀಕ್ಷೆ

ಬೆಂಗಳೂರು,ಡಿ.31- ಆಡಳಿತಾರೂಢ ಕಾಂಗ್ರೆಸ್‌‍ ಪಕ್ಷದ ಇಬ್ಬರು ಶಾಸಕರು ನಿಧನರಾದ ಹಿನ್ನೆಲೆಯಲ್ಲಿ ಸದ್ಯದಲ್ಲೇ ಕೇಂದ್ರ ಚುನಾವಣಾ ಆಯೋಗ ಉಪಚುನಾವಣೆಗೆ ಮುಹೂರ್ತ ನಿಗದಿಪಡಿಸಲಿದ್ದು, ಸರ್ಕಾರ ಹಾಗು ಪ್ರತಿಪಕ್ಷಕ್ಕೆ ಅಗ್ನಿಪರೀ

31 Dec 2025 12:13 pm
ಮಲಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ

ಲಕ್ನೋ, ಡಿ.31 ಉತ್ತರ ಪ್ರದೇಶದ ಸಂತ ಕಬೀರ್‌ ನಗರದಲ್ಲಿ ತಂದೆಯೊಬ್ಬ ತನ್ನ 13 ವರ್ಷದ ಮಲಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ.ಅತ್ಯಾಚಾರ ಆರೋಪದ ಮೇಲೆ 35 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

31 Dec 2025 12:10 pm
ಸಹೋದರನ ಪುತ್ರನಿಗೆ ಮಗಳನ್ನು ಕೊಟ್ಟು ಮದುವೆ ಮಾಡಿದ ಪಾಕ್ ಸೇನಾ ಮುಖ್ಯಸ್ಥ ಮುನೀರ್‌

ಇಸ್ಲಾಮಾಬಾದ್‌, ಡಿ.31- ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್‌ ಅಸಿಮ್‌ ಮುನೀರ್‌ ತನ್ನ ಸಹೋದರನ ಪುತ್ರನಿಗೆ ಮಗಳನ್ನು ಕೊಟ್ಟು ಮದುವೆ ಮಾಡಿದ್ದಾರೆ ಎಂದು ವರದಿಯಾಗಿದೆ. ಮುನೀರ್‌ ಪುತ್ರಿ ಮಹ್ನೂರ್‌ ಡಿ.26 ರಂದು ತಮ ಸೋದರಸಂಬಂಧಿ ಅ

31 Dec 2025 12:08 pm