SENSEX
NIFTY
GOLD
USD/INR

Weather

21    C

ಡಿಜಿಟಲ್ ಸುದ್ದಿ ಮೂಲಗಳು

...
ಸಿದ್ದರಾಮಯ್ಯನವರಿಗೆ ದಾಖಲೆ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ : ಹೆಚ್ಡಿಕೆ

ಬೆಂಗಳೂರು, ಮಾ.6- ರಾಜ್ಯದಲ್ಲಿ 17ನೇ ಬಜೆಟ್ ಮಂಡಿಸಿದ ಖುಷಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗಾದರೆ, ಜನರಿಗೆ ಬರೆ ಎಳೆಸಿಕೊಂಡ ಬಿಸಿ ತಟ್ಟಲಿದೆ. ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ ಕೇಂದ್

6 Mar 2026 5:31 pm
ರೌಡಿಗಳ ಮಟ್ಟ ಹಾಕುವ ಜೊತೆಗೆ ಮಹಿಳಾ ಸುರಕ್ಷತೆಗೆ ಆದ್ಯತೆ : ಸೀಮಂತ್‌ಕುಮಾರ್‌ಸಿಂಗ್‌

ಬೆಂಗಳೂರು,ಮಾ.6- ರೌಡಿಸಂ ಹಾಗೂ ಸಮಾಜಘಾತುಕ ಶಕ್ತಿಗಳನ್ನು ಹತ್ತಿಕ್ಕುವ ಜೊತೆಗೆ ಪ್ರಮುಖವಾಗಿ ಮಹಿಳಾ ಸುರಕ್ಷತೆಗೆ ಆದ್ಯತೆ ನೀಡಲಾಗುತ್ತದೆ ಎಂದು ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ಕುಮಾರ್‌ಸಿಂಗ್‌ ಹೇಳಿದರು.ಮೈಸೂರು ರಸ್ತೆಯ

6 Mar 2026 4:35 pm
ಮೂಢನಂಬಿಕೆಗಳನ್ನು ವಿರೋಧಿಸುವ ಸಿಎಂ 10.15ಕ್ಕೇ ಬಜೆಟ್‌ ಆರಂಭಿಸಿದ್ದೇಕೆ..?

ಬೆಂಗಳೂರು, ಮಾ.6-ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯನವರು ಶುಕ್ರವಾರ ಬೆಳಗ್ಗೆ 10.15 ಗಂಟೆಗೆ ವಿಧಾನಸಭೆಯಲ್ಲಿ ಈ ವರ್ಷದ ಬಜೆಟ್‌ ಅನ್ನು ಮಂಡಿಸುತ್ತಿದ್ದಾರೆ. ಸಾಮಾನ್ಯವಾಗಿ ಪ್ರತಿಭಾರಿ 11ರ ನಂತರ ಬಜೆಟ

6 Mar 2026 4:33 pm
ಶ್ರೀಸಾಮಾನ್ಯರನ್ನು ಸಾಲಗಾರರನ್ನಾಗಿ ಮಾಡುವ ಬಜೆಟ್‌ : ಶರವಣ ಟೀಕೆ

ಬೆಂಗಳೂರು,ಮಾ.6- ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ 2026-27ನೇ ಸಾಲಿನ ಮುಂಗಡಪತ್ರವು ದೂರದೃಷ್ಟಿ ಇಲ್ಲದ, ರಾಜ್ಯದ ಸಮಗ್ರ ಅಭಿವೃದ್ಧಿಯ ಮುನ್ನೋಟ ಇಲ್ಲದ ಸಪ್ಪೆ ಬಜೆಟ್‌ ಎಂದು ವಿಧಾನ ಪರಿಷತ್‌ ಜೆಡಿಎಸ್‌‍ ಶಾಸಕಾಂಗ ಪಕ್ಷದ

6 Mar 2026 4:30 pm
37 ಸಾವಿರ ಕೋಟಿ ರೂ.ಗಳ ಬಾಕಿ ಬಿಲ್‌ : ಬಿಡುಗಡೆಗೆ ಗುತ್ತಿಗೆದಾರರ ಆಗ್ರಹ

ಬೆಂಗಳೂರು, ಮಾ.6- ಬಾಕಿ ಇರುವ 37 ಸಾವಿರ ಕೋಟಿ ರೂ.ಗಳ ಬಿಲ್‌ ಬಿಡುಗಡೆಗೆ ಆಗ್ರಹಿಸಿ ಗುತ್ತಿಗೆದಾರರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ರಾಜ್ಯದ ವಿವಿಧ

6 Mar 2026 4:28 pm
ವಿಬಿ –ಜಿರಾಮ್‌ಜಿ ಯೋಜನೆ ಕುರಿತ ಸಿಎಂ ಪ್ರಸ್ತಾಪಕ್ಕೆ ಪ್ರತಿಪಕ್ಷಗಳ ಆಕ್ಷೇಪ

ಬೆಂಗಳೂರು,ಮಾ.6- ಕೇಂದ್ರ ಸರ್ಕಾರದ ಉದ್ದೇಶಿತ ವಿಬಿಜಿ ರಾಮ್‌ಜಿ ಯೋಜನೆ ತಿದ್ದುಪಡಿ ವಿಧಾನಸೌಧದಲ್ಲಿ ಪ್ರತಿಧ್ವನಿಸಿ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ ಪ್ರಸಂಗ ಜರುಗಿತು. ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್

6 Mar 2026 4:27 pm
ಬಜೆಟ್ ಹೈಲೈಟ್ಸ್ : ದ್ರವೀಕೃತ ನೈಸರ್ಗಿಕ ಅನಿಲದ ಮೇಲಿನ ಮಾರಾಟ ತೆರಿಗೆ ಶೇ.5ಕ್ಕೆ ಕಡಿತ

ಬೆಂಗಳೂರು, ಮಾ.6- ಕೈಗಾರಿಕೆ ಮತ್ತು ಸಾರಿಗೆ ವಲಯಗಳಿಗೆ ಉತ್ತೇಜನ ನೀಡುವುದರ ಜೊತೆಗೆ ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಪರಿಸರ ಸ್ನೇಹಿ ದ್ರವೀಕೃತ ನೈಸರ್ಗಿಕ ಅನಿಲದ ಮೇಲಿನ ಕರ್ನಾಟಕದ ಮಾರಾಟ ತೆರಿಗೆಯನ್ನು ಶೇ.5ಕ್ಕೆ ಕಡಿತಗೊ

6 Mar 2026 12:58 pm
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆ ನಿಷೇಧ ಕುರಿತು ಬಜೆಟ್‌ನಲ್ಲಿ ಪ್ರಸ್ತಾಪ

ಬೆಂಗಳೂರು,ಮಾ.6–ಸಾರ್ಟ್‌ಫೋನ್‌ ಮತ್ತು ಸಾಮಾಜಿಕ ಜಾಲತಾಣಗಳ ವ್ಯಸನದಿಂದ ಮಕ್ಕಳನ್ನು ಮುಕ್ತಗೊಳಿಸಲು ಕರ್ನಾಟಕ ಸರ್ಕಾರವು ಐತಿಹಾಸಿಕ ತೀರ್ಮಾನವೊಂದನ್ನು ಕೈಗೊಂಡಿದೆ. ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ಬಜೆಟ್‌ ಮಂಡಿಸಿರುವ

6 Mar 2026 12:54 pm
ಬಜೆಟ್ ಹೈಲೈಟ್ಸ್ : ಸಿದ್ದರಾಮಯ್ಯನವರ ದಾಖಲೆ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೇನು..?

ಬೆಂಗಳೂರು,ಮಾ.6- ಧರೆಯ ಕೃಷಿ ಶುದ್ಧವಾಗಿಯಲ್ಲದೆ, ಸಸಿ ಶುದ್ಧವಿಲ್ಲ ಎಂಬ ವಚನಕಾರ ಶಿವಲೆಂಕ ಮಂಚಣ್ಣ ಸಾಲುಗಳೊಂದಿಗೆ ಕೃಷಿ ಬಜೆಟ್‌ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರೈತ ಸಮೃದ್ಧನಾದರೆ ಕರ್ನಾಟಕ ಸಮೃದ್ಧವಾಗುತ್ತದ

6 Mar 2026 12:50 pm
ಬಂದರುಗಳು ಮತ್ತು ಸರಕು ಸಾಗಾಣಿಕೆ ವಲಯದ ಅಭಿವೃದ್ಧಿಗಾಗಿ ಸಮಗ್ರ ಮಲ್ಟಿ ಮೋಡಲ್‌ ಲಾಜೆಸ್ಟಿಕ್ಸ್ ನೀತಿ : ಸಿಎಂ

ಬೆಂಗಳೂರು,ಮಾ.6- ಬಂದರುಗಳು ಮತ್ತು ಸರಕು ಸಾಗಾಣಿಕೆ ವಲಯದ ಅಭಿವೃದ್ಧಿಗಾಗಿ ಸಮಗ್ರ ಮಲ್ಟಿ ಮೋಡಲ್‌ ಲಾಜೆಸ್ಟಿಕ್ಸ್ ನೀತಿ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ವಿಧಾನಸಭೆಯಲ್ಲಿ 2026-27ನೇ ಸಾಲಿನ ಆಯ

6 Mar 2026 12:46 pm
ಬಜೆಟ್ ಹೈಲೈಟ್ಸ್ : ಗೃಹಲಕ್ಷಿ ಗ್ಯಾರಂಟಿಗೆ ಬಜೆಟ್‌ನಲ್ಲಿ 28,608 ಕೋಟಿ ಮೀಸಲು

ಬೆಂಗಳೂರು, ಮಾ.6: ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷಿ ಯೋಜನೆಗೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ 28,608 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ. ಈ ಯೋಜನೆಯ ಮೂಲಕ ರಾಜ್ಯದ ಲಕ್ಷಾಂತರ ಮಹಿಳೆಯರ ಆರ್ಥಿಕ ಸಬಲೀಕರಣಕ್

6 Mar 2026 12:42 pm
ಬಜೆಟ್ ಹೈಲೈಟ್ಸ್ : ಪಶುಗಳ ರೋಗ ಪತ್ತೆಗಾಗಿ ಸಿಟಿ ಸ್ಕ್ಯಾನಿಂಗ್‌ ಕೇಂದ್ರ ಸ್ಥಾಪನೆ

ಬೆಂಗಳೂರು,ಮಾ.6-ಪಶುಗಳಿಗೆ ತಗುಲುವ ರೋಗಗಳನ್ನು ನಿಖರವಾಗಿ ಪತ್ತೆಹಚ್ಚಲು ರಾಜ್ಯದಲ್ಲೇ ಪ್ರಪ್ರಥಮ ಭಾರಿಗೆ ಬೆಂಗಳೂರು ಹಾಗೂ ಬೀದರ್‌ನ ಪಶು ವೈದ್ಯಕೀಯ ಮಹಾ ವಿದ್ಯಾಲಯದ ಪಶು ಆಸ್ಪತ್ರೆಗಳಲ್ಲಿ ಜಾನುವಾರಗಳ ಸಿಟಿ ಸ್ಕ್ಯಾನಿಂಗ

6 Mar 2026 12:06 pm
ಬಜೆಟ್ ಹೈಲೈಟ್ಸ್ : ತಾಯಂದಿರ ಮರಣ ಪ್ರಮಾಣವನ್ನು ತಗ್ಗಿಸಲು ಕ್ರಮ

ಬೆಂಗಳೂರು, ಮಾ.6- ತಾಯಂದಿರ ಮರಣ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ತಜ್ಞರ ಸಮಿತಿಯಿಂದ ವಿಶ್ಲೇಷಿಸಿ ಗುಣಾತ್ಮಕವಾದ ಗರ್ಭಿಣಿ ಮತ್ತು ಪ್ರಸವ ಆರೈಕೆ ಸೇವೆಯನ್ನು ನೀಡಲಾಗುವುದು ಈ ನಿಟ್ಟಿನಲ್ಲಿ ಹೆರಿಗೆ ಆಸ್ಪತ್ರೆಗಳಲ್

6 Mar 2026 12:03 pm
ಬಜೆಟ್ ಹೈಲೈಟ್ಸ್ : ವಿದ್ಯಾವಿಕಾಸ ಯೋಜನೆಯಡಿ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ

ಬೆಂಗಳೂರು,ಮಾ.6- ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾವಿಕಾಸ ಯೋಜನೆಯಡಿ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಚಟುವಟಿಕೆ ಪುಸ್ತಕಗಳನ್ನು, 1ರಿಂದ 10ನೇ ತರಗತಿವರೆಗೆ ಮೌಲ್ಯ ಶಿಕ್ಷಣ ಪುಸ್ತಕಗಳನ್ನು ಮತ್ತು ಪೂರ್ವ ವಿದ್ಯಾರ್

6 Mar 2026 11:57 am
ಬಜೆಟ್ ಹೈಲೈಟ್ಸ್ : ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ವ್ಯಸನ ಮುಕ್ತಿ ಕೇಂದ್ರ ಸ್ಥಾಪನೆ

ಬೆಂಗಳೂರು,ಮಾ.6- ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಮಾದಕ ದ್ರವ್ಯ ವ್ಯಸನ ಮುಕ್ತ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ವಿಧಾನಸಭೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡಿಸಿದ ಅವರು,

6 Mar 2026 11:45 am
ಬಜೆಟ್ ಹೈಲೈಟ್ಸ್ : ತೋಟಗಾರಿಕೆ ಉತ್ಪನ್ನ ಸಂಸ್ಕರಣೆಗಾಗಿ ಎರಡು ಶೀತಲಗೃಹಗಳ ನಿರ್ಮಾಣ

ಬೆಂಗಳೂರು,ಮಾ.6-ತೋಟಗಾರಿಕೆ ಉತ್ಪನ್ನಗಳ ಸಂರಕ್ಷಣೆಗಳಿಗಾಗಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕು ಹಾಗೂ ವಿಜಯಪುರ ಜಿಲ್ಲೆಯ ತೊರವಿಯಲ್ಲಿ 64 ಕೋಟಿ ರೂ. ವೆಚ್ಚದಲ್ಲಿ 12 ಸಾವಿರ ಮೆಟ್ರಿಕ್‌ ಟನ್‌ ಸಾಮರ್ಥ್ಯದ ಎರಡು ಶೀತಲ ಗೃಹ

6 Mar 2026 11:40 am
ಕೇಂದ್ರ ಸರ್ಕಾರ ಜಿಎಸ್‌‍ಟಿ ದರ ತರ್ಕಬದ್ಧಗೊಳಿಸಿದ ಪರಿಣಾಮ ರಾಜಸ್ವ ಸಂಗ್ರಹಣೆಯು ಭಾರೀ ಕುಸಿತ : ಸಿಎಂ

ಬೆಂಗಳೂರು,ಆ.6-ಕೇಂದ್ರ ಸರ್ಕಾರವು ಅನಿರೀಕ್ಷಿತವಾಗಿ ಸರಕು ಸೇವಾ ತೆರಿಗೆ(ಜಿಎಸ್‌‍ಟಿ) ದರ ತರ್ಕಬದ್ಧಗೊಳಿಸಿದ ಪರಿಣಾಮ ರಾಜ್ಯದ ರಾಜಸ್ವ ಸಂಗ್ರಹಣೆಯು ಭಾರೀ ಕುಸಿತ ಕಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ ಹೊರ ಹಾಕಿದ

6 Mar 2026 11:34 am
ಬಜೆಟ್ ಹೈಲೈಟ್ಸ್ : ಶಕ್ತಿಯೋಜನೆಗೆ 5300 ಕೋಟಿ ರೂ.

ಬೆಂಗಳೂರು,ಮಾ.6- ಮಹಿಳಾ ಸಬಲೀಕರಣದ ಸದುದ್ದೇಶದಿಂದ ಜಾರಿಗೆ ತರಲಾಗಿರುವ ಶಕ್ತಿ ಯೋಜನೆಯಡಿ ಇದುವರೆಗೆ 684 ಕೋಟಿ ಟ್ರಿಪ್‌ಗಳಲ್ಲಿ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಈ ಯೋಜನೆ ಅನುಷ್ಠಾನಕ್ಕಾಗಿ 5,300 ಕೋಟಿ ರೂ. ಒದಗಿಸಲಾಗುವು

6 Mar 2026 11:25 am
ಪ್ರಮುಖ ರಾಷ್ಟ್ರಗಳೊಂದಿಗೆ ಕೇಂದ್ರ ಸರ್ಕಾರ ಮಾಡಿಕೊಂಡ ಒಪ್ಪಂದಗಳಿಂದ ರಾಜ್ಯದ ಆರ್ಥಿಕತೆ ಮೇಲೆ ದುಷ್ಪರಿಣಾಮ : ಸಿಎಂ

ಬೆಂಗಳೂರು,ಮಾ.6- ಕೇಂದ್ರ ಸರ್ಕಾರವು ಅಮೆರಿಕ ಸೇರಿದಂತೆ ಪ್ರಮುಖ ರಾಷ್ಟ್ರಗಳೊಂದಿಗೆ ಮಾಡಿಕೊಂಡಿರುವ ವಾಣಿಜ್ಯ ಒಪ್ಪಂದದಿಂದ ರಾಜ್ಯದ ಆರ್ಥಿಕತೆ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ ವ್ಯಕ

6 Mar 2026 11:22 am
ದೇಶದಲ್ಲೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ 2ನೇ ಸಿಎಂ ಎನಿಸಿಕೊಂಡ ಸಿದ್ದರಾಮಯ್ಯ

ಬೆಂಗಳೂರು, ಮಾ.6- ಸಿದ್ದರಾಮಯ್ಯ 17ನೇ ಬಾರಿ ಬಜೆಟ್‌ ಮಂಡಿಸುವ ಮೂಲಕ ತಮದೇ ದಾಖಲೆ ಮುರಿದಿದ್ದಾರೆ. ಈ ಮೂಲಕ ಕರ್ನಾಟಕ ಇತಿಹಾಸದಲ್ಲೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ನಾಯಕನಾಗಿದ್ದಾರೆ. ಜತೆಗೆ ರಾಷ್ಟ್ರಮಟ್ಟದಲ್ಲಿ 2ನೇ ಸ್ಥ

6 Mar 2026 11:16 am
ಬಜೆಟ್ ಹೈಲೈಟ್ಸ್ : ಅತಿಥಿ ಉಪನ್ಯಾಸಕಿಯರಿಗೆ 90 ದಿನಗಳ ಮಾತೃತ್ವ ರಜೆ

ಬೆಂಗಳೂರು, ಮಾ.6- ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಾಲಿಟೆಕ್ನಿಕ್‌ ಹಾಗೂ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ ಸೌಲಭ್ಯವನ್ನು ಮುಂದಿನ ಶೈಕ್ಷಣಿಕ

6 Mar 2026 11:12 am
ಉದ್ಯೋಗಾಕಾಂಕ್ಷಿಗಳಿಗೆ ಬಜೆಟ್‌ನಲ್ಲಿ ಗುಂಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾ.6- ತಮ ದಾಖಲೆಯ 17ನೇ ಬಜೆಟ್‌ ಮಂಡನೆ ಮಾಡಿದ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಸರ್ಕಾರಿ ಹುದ್ದೆಯ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಪ್ರಮುಖ ಇಲಾಖೆಗಳಲ್ಲಿ ಖಾಲಿ ಇರುವ

6 Mar 2026 10:57 am
ಅಸ್ಸಾಂನಲ್ಲಿ ಸುಖೋಯ್‌ 30 MKI ಯುದ್ದ ವಿಮಾನ ಪತನ

ನವದೆಹಲಿ, ಮಾ.6-ಅಸ್ಸಾಂನ ಕರ್ಬಿ ಅಂಗ್ಲಾಂಗ್‌ ಜಿಲ್ಲೆಯಲ್ಲಿ ಇಂದು ಭಾರತೀಯ ವಾಯುಪಡೆಯ (ಐಎಎಫ್‌) ಸುಖೋಯ್‌-30 ಎಂಕೆಐ ಯುದ್ಧ ವಿಮಾನ ಪತನಗೊಂಡಿದೆ. ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿ

6 Mar 2026 10:20 am
ಕರ್ನಾಟಕ ಬಜೆಟ್ – 2026-27 (Live Updates)

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದ ೧೭ನೇ ದಾಖಲೆಯ ಬಜೆಟ್ ಮಂಡಿಸುತ್ತಿದ್ದಾರೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಪ್ರತಿಯನ್ನು ಹೊಂದಿರುವ ಸೂಟ್‌ಕೇಸ್ ಹಿಡಿದು ವಿಧಾನಸೌಧಕ್ಕೆ ಆಗಮಿಸಿದ್ದ

6 Mar 2026 9:54 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (06-03-2026)

ನಿತ್ಯ ನೀತಿ : ಯಾರೊಬ್ಬರಿಗಾಗಿಯೂ ಅಳಬೇಡಿ, ಅವರು ನಿಮ್ಮ ಕಣ್ಣೀರಿಗೆ ಯೋಗ್ಯರಲ್ಲ. ಯಾರು ನಿಮ್ಮ ಕಣ್ಣೀರಿಗೆ ಯೋಗ್ಯರೋ, ಅವರು ನಿಮ್ಮನ್ನು ಅಳಲು ಬಿಡುವುದಿಲ್ಲ. – ಸ್ವಾಮಿ ವಿವೇಕಾನಂದ ಪಂಚಾಂಗ : ಶುಕ್ರವಾರ, 06-03-2026 ವಿಶ್ವಾವಸುನಾ

6 Mar 2026 6:31 am
ರಸ್ತೆ ಅಪಘಾತದಲ್ಲಿ ಗಾಯಗೊಂಡು ನಿಂತು ಹೋಗಿದ್ದ ರಕ್ತ ಪರಿಚಲನೆಗೆ ಮರು ಚಾಲನೆ: ಪ್ರಾಣಾಪಾಯದಿಂದ ಬಾಲಕ ಪಾರು

ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕಾಲಿನ ಭಾಗಕ್ಕೆ ರಕ್ತ ಚಲನೆ ಸ್ಥಗಿತಗೊಂಡಿದ್ದ 9 ವರ್ಷದ ಬಾಲಕನಿಗೆ ಸಕಾಲಿಕ ಶಸ್ತ್ರ ಚಿಕಿತ್ಸೆ ಮೂಲಕ ಪ್ರಾಣಾಪಾಯದಿಂದ ಪಾರು ಮಾಡುವಲ್ಲಿ ಸ್ಪರ್ಶ್‌ ಆಸ್ಪತ್ರೆ ಯಲಹಂಕ

5 Mar 2026 8:04 pm
ನಾಳೆಯಿಂದ ಗುತ್ತಿಗೆದಾರರ ಪ್ರತಿಭಟನೆ, ಎಲ್ಲ ಕಾಮಗಾರಿಗಳು ಬಂದ್‌

ಬೆಂಗಳೂರು, ಮಾ.5- ಕರ್ನಾಟಕ ರಾಜ್ಯ ಗುತ್ತಿಗೆದಾರರು ಕರೆದಿರುವ ಪ್ರತಿಭಟನೆಗೆ ಜಿಬಿಎ ನಗರ ಪಾಲಿಕೆಗಳ ಕಾರ್ಯನಿರತ ಗುತ್ತಿಗೆದಾರರ ಸಂಘ ಬೆಂಬಲ ವ್ಯಕ್ತಪಡಿಸಿರುವುದರಿಂದ ನಾಳಿನ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಬಾ

5 Mar 2026 5:07 pm
ಬಾಡಿಗಾರ್ಡ್‌ ಉಪಗ್ರಹಗಳ ಅಭಿವೃದ್ಧಿಗೆ ಮುಂದಾದ ಭಾರತ

ನವದೆಹಲಿ, ಮಾ.5- ಭೌಗೋಳಿಕ ರಾಜಕೀಯ ಉದ್ವಿಗ್ನತೆ ಹೆಚ್ಚುತ್ತಿರುವ ಸಮಯದಲ್ಲಿ ಬಾಹ್ಯಾಕಾಶ ಸ್ವತ್ತುಗಳನ್ನು ರಕ್ಷಿಸುವ ಪ್ರಯತ್ನಗಳನ್ನು ದೇಶವು ಚುರುಕುಗೊಳಿಸುತ್ತಿದೆ. ಹೀಗಾಗಿ ಭಾರತದ ಭದ್ರತಾ ಸಂಸ್ಥೆಗಳು ಖಾಸಗಿ ಸ್ಟಾರ್ಟ್‌

5 Mar 2026 5:06 pm
ಇರಾನ್ ದಾಳಿಗೆ ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಭಾರೀ ಹಾನಿ

ಜೆರುಸಲೆಮ್‌‍, ಮಾ. 5 (ಎಪಿ)- ಇರಾನ್‌ ಯುದ್ಧವು ಈ ಪ್ರದೇಶ ಮತ್ತು ಅದರಾಚೆಗೆ ತೀವ್ರವಾಗಿ ಹರಡಿದೆ, ಮಧ್ಯಪ್ರಾಚ್ಯದ ಬಹುತೇಕ ಎಲ್ಲಾ ದೇಶಗಳು ಕ್ಷಿಪಣಿ ದಾಳಿಗಳು, ಡ್ರೋನ್‌ ದಾಳಿಗಳು ಅಥವಾ ಚೂರುಗಳಿಂದ ಹಾನಿಗೊಳಗಾಗಿವೆ, ಅನೇಕ ಸಾವ

5 Mar 2026 5:04 pm
ಕೇಂದ್ರ ಸಚಿವ ವಿ.ಸೋಮಣ್ಣ ಅವರ ಸಹೋದರಿ ನಿಧನ

ರಾಮನಗರ,ಮಾ.5- ಕೇಂದ್ರ ಸಚಿವ ವಿ.ಸೋಮಣ್ಣ ಅವರ ಹಿರಿಯ ಸಹೋದರಿ ಮಹಾದೇವಮ ನಿಧನರಾಗಿದ್ದಾರೆ. ಕನಕಪುರ ತಾಲೂಕಿನ ಚಿಕ್ಕಮುದುವಾಡಿ ಗ್ರಾಮದ ಮಹಾದೇವಮ(96) ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕ್ಕಮುದುವಾಡಿಯಲ್ಲಿ ಇಂದು ಮಧ್ಯಾ

5 Mar 2026 5:02 pm
ಯುದ್ಧದ ಪರಿಣಾಮ : ವಾಣಿಜ್ಯ ಸಿಲಿಂಡರ್‌ಗಳ ರಿಯಾಯಿತಿಗಳು ಸ್ಥಗಿತ

ನವದೆಹಲಿ, ಮಾ.5- ಮಧ್ಯ ಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಅನಿಲ ಪೂರೈಕೆ ಮೇಲೆ ಪರಿಣಾಮ ಬೀರಿರುವುದರಿಂದ ವಾಣಿಜ್ಯ ಸಿಲಿಂಡರ್‌ಗಳಿಗ ನೀಡಲಾಗಿದ್ದ ರಿಯಾಯಿತಿಗಳನ್ನು ಸ್ಥಗಿತಗೊಳಿಸಲಾಗಿದೆ. ಇಂಡಿಯನ್‌ ಆಯಿಲ್‌ ಕಾರ

5 Mar 2026 4:59 pm
ಭಾರತಕ್ಕೆ ಅಗತ್ಯವಿರುವ ತೈಲ ಪೂರೈಸುವುದಾಗಿ ರಷ್ಯಾ ಭರವಸೆ

ನವದೆಹಲಿ,ಮಾ.5- ಕಳೆದ ಆರು ದಿನಗಳಿಂದ ಅಮೇರಿಕಾ- ಇಸ್ರೇಲ್‌ ರಾಷ್ಟ್ರಗಳು ಇರಾನ್‌ ಮೇಲೆ ನಡೆಸುತ್ತಿರುವ ನಿರಂತರ ದಾಳಿಯಿಂದ ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಉದ್ವಿಗ್ನತೆ ಯಿಂದಾಗಿ ಜಾಗತಿಕ ತೈಲ ಪೂರೈಕೆಯಲ್ಲಿ ವ್ಯತ್ಯಯ ಉ

5 Mar 2026 4:07 pm
ನಾಯಿ ಮೂತ್ರವೇ ಇವರ ಬಂಡವಾಳ : ಬಯಲಾಯ್ತು ಖತರ್ನಾಕ್‌ ಡ್ರಗ್ಸ್ ಪೆಡ್ಲರ್‌ ಜೋಡಿಯ ಪ್ಲಾನ್‌

ಬೆಂಗಳೂರು,ಮಾ.5- ಇವರೆಂತಾ ಖತರ್ನಾಕ್‌ ಜೋಡಿಗಳೆಂದರೆ ತಮ ಮನೆಯಲ್ಲಿದ್ದ ಡ್ರಗ್ಸ್ ವಾಸನೆ ಹೊರಗಿನವರಿಗೆ ಗೊತ್ತಾಗಬಾರದೆಂದು ನಾಯಿಗಳ ಮೂತ್ರವನ್ನೇ ಬಂಡವಾಳ ಮಾಡಿಕೊಂಡಿದ್ದರು. ಯಾರಪ್ಪ ಈ ಜೋಡಿ ಅಂತೀರಾ… ಸಿಸಿಬಿ ಮಾದಕ ದ್ರವ್

5 Mar 2026 4:05 pm
ಸಿಎಂ –ಡಿಸಿಎಂ ಒಗ್ಗಟ್ಟು ಅಬಾಧಿತ : ಡಿ.ಕೆ.ಸುರೇಶ್‌

ಬೆಂಗಳೂರು, ಮಾ.5- ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಾವು ಒಟ್ಟಾಗಿಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಒಂದೇ ಪಕ್ಷದಲ್ಲಿದ್ದಾರೆ ಸಿದ್ಧಾಂತ ಮತ್ತು ನಾಯಕತ್ವಕ್ಕೆ ಗೌರವ ನೀಡಲು ಬದ್ಧತೆಯಿಂದ

5 Mar 2026 4:03 pm
ಅಸ್ಸಾಂನಲ್ಲಿ ಕಾಂಗ್ರೆಸ್‌‍ ಶಾಸಕರ ನಡಿಗೆ ಬಿಜೆಪಿ ಕಡೆಗೆ

ಗುವಾಹಟಿ, ಮಾ. 5 (ಪಿಟಿಐ)- ವಿಧಾನಸಭಾ ಚುನಾವಣೆಗೆ ಮುನ್ನ ಅಸ್ಸಾಂನಲ್ಲಿ ಕಾಂಗ್ರೆಸ್‌‍ ಶಾಸಕರಾದ ಕಮಲಾಖ್ಯ ದೇ ಪುರಕಾಯಸ್ಥ, ಸಶಿಕಾಂತ ದಾಸ್‌‍ ಮತ್ತು ಬಸಂತ ದಾಸ್‌‍ ಅವರು ಇತರ ಇಬ್ಬರು ಶಾಸಕರೊಂದಿಗೆ ಬಿಜೆಪಿಗೆ ಸೇರ್ಪಡೆಗೊಂಡರು.

5 Mar 2026 4:01 pm
ಭ್ರಷ್ಟರಿಗೆ `ಲೋಕಾ’ಶಾಕ್‌ : ರಾಜ್ಯದ 7 ಸರ್ಕಾರಿ ಅಧಿಕಾರಿಗಳ ಮೇಲೆ ಏಕಕಾಲಕ್ಕೆ ದಾಳಿ

ಬೆಂಗಳೂರು,ಮಾ.5- ಬೆಳ್ಳಂಬೆಳಿಗ್ಗೆ ನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಿಂಚಿನ ದಾಳಿ ನಡೆಸಿ ಏಳು ಸರ್ಕಾರಿ ಅಧಿಕಾರಿಗಳ ಅಕ್ರಮ ಸಂಪತ್ತು ಬಯಲಿಗೆಳೆದಿದ್ದಾರೆ. ಹಾಸನ,ಮಂಡ್ಯ, ಬೆಂಗಳೂರು, ಧಾ

5 Mar 2026 3:59 pm
ಶೇ.5 ರಿಂದ 8ರಷ್ಟು ಖಾಸಗಿ ಶಾಲೆಗಳ ಶುಲ್ಕ ಹೆಚ್ಚಳ : ಪೋಷಕರಿಗೆ ಮತ್ತೊಂದು ಹೊರೆ

ಬೆಂಗಳೂರು,ಮಾ.5-ರಾಜ್ಯದ ಬಹುತೇಕ ಖಾಸಗಿ ಅನುದಾನಿತ ಶಾಲೆಗಳು ಮುಂಬರುವ 2026-27 ಸಾಲಿನ ಶೈಕ್ಷಣಿಕ ವರ್ಷದಿಂದ ಅನ್ವಯವಾಗುವಂತೆ ಹಾಲಿ ಇರುವ ವಾರ್ಷಿಕ ಶುಲ್ಕವನ್ನು ಶೇ 5 ರಿಂದ 8ರಷ್ಟು ಹೆಚ್ಚಳ ಮಾಡಲು ತೀರ್ಮಾನಿಸಿದ್ದು, ಪೋಷಕರಿಗೆ ಮತ

5 Mar 2026 1:07 pm
ರಾಜ್ಯಸಭೆ ಚುನಾವಣೆ : ಅಭಿಷೇಕ್‌ ಮನುಸಿಂಗ್ವಿ ಸೇರಿ 6 ಮಂದಿ ಅಭ್ಯರ್ಥಿಗಳ ಪಟ್ಟಿ ಘೋಷಿಸಿದ ಕಾಂಗ್ರೆಸ್‌‍

ಬೆಂಗಳೂರು, ಮಾ.5- ವಕೀಲ ಅಭಿಷೇಕ್‌ ಮನುಸಿಂಗ್ವಿ ಸೇರಿದಂತೆ ಆರು ಮಂದಿ ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್‌‍ ಹೈಕಮಾಂಡ್‌ ಅವಕಾಶ ಕಲ್ಪಿಸಿದೆ.ಛತ್ತೀಸ್‌‍ಗಡದ ಮಹಿಳಾ ಕಾಂಗ್ರೆಸ್‌‍ನ ಅಧ್ಯಕ್ಷೆ ಫುಲೋದೇವಿ ನೇತಂ,

5 Mar 2026 1:04 pm
ಸಿಎಂ ಕುರ್ಚಿ ಕಿತ್ತಾಟದ ನಡುವೆಯೂ ನಾಳೆ ದಾಖಲೆಯ ಬಜೆಟ್‌ ಮಂಡಿಸಲಿರುವ ಸಿದ್ದರಾಮಯ್ಯ

ಬೆಂಗಳೂರು, ಮಾ.5- ಅಧಿಕಾರ ಹಂಚಿಕೆಯ ಗೊಂದಲದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ತಮ 17ನೇ ದಾಖಲೆಯ ಬಜೆಟ್‌ ಮಂಡಿಸುತ್ತಿದ್ದು, ಶಿಕ್ಷಣ, ನೀರಾವರಿ, ಪಶು ಸಂಗೋಪನೆ, ಕೃಷಿ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಆದ್ಯತೆ ನೀಡುವ ಮ

5 Mar 2026 11:49 am
ಇರಾನ್‌-ಇಸ್ರೇಲ್‌ ಯುದ್ಧದ ನಡುವೆಯೂ ಚಿನ್ನ-ಬೆಳ್ಳಿ ದರಗಳು ಕುಸಿತ

ಬೆಂಗಳೂರು,ಮಾ.5- ಇರಾನ್‌-ಇಸ್ರೇಲ್‌ ಮತ್ತು ಅಮೆರಿಕ ನಡುವಿನ ಸಂಘರ್ಷದಿಂದ ಚಿನ್ನ ಮತ್ತು ಬೆಳ್ಳಿ ದರಗಳು ದುಬಾರಿಯಾಗಲಿವೆ ಎಂಬ ಲೆಕ್ಕಾಚಾರದ ನಡುವೆಯೂ ನಿರಂತರವಾಗಿ ಇಳಿಮುಖವಾಗುತ್ತಿವೆ. ಕಳೆದ ನಾಲ್ಕು ದಿನಗಳಿಂದ ಚಿನ್ನದ ದರ

5 Mar 2026 11:47 am
ಕೆಎಎಸ್‌‍ ಮುಖ್ಯ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿಲ್ಲ : ಕೆಪಿಎಸ್‌‍ಸಿ ಸ್ಪಷ್ಟನೆ

ಬೆಂಗಳೂರು,ಮಾ.5- ಕರ್ನಾಟಕ ಆಡಳಿತ ಸೇವೆ( ಕೆಎಎಸ್‌‍)ಯ ಮುಖ್ಯ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗ ( ಕೆಪಿಎಸ್‌‍ ಸಿ) ಸ್ಪಷ್ಟಪಡಿಸಿದೆ. ಒಂದೇ ಕೊಠಡಿಯಲ್ಲಿ ಮುಖ್ಯ ಪರೀಕ್ಷೆ ಬರೆದ ಅಭ್

5 Mar 2026 11:43 am
ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ : ಐದನೇ ದಿನವೂ ಕಾಶ್ಮೀರ ಅಸ್ತವ್ಯಸ್ತ

ಶ್ರೀನಗರ, ಮಾ. 5 (ಪಿಟಿಐ) ಖಮೇನಿ ಹತ್ಯೆ ನಂತರ ಮುನ್ನೆಚ್ಚರಿಕೆ ಕ್ರಮವಾಗಿ ಜನರ ಚಲನವಲನಗಳ ಮೇಲೆ ಭಾಗಶಃ ನಿರ್ಬಂಧಗಳು ಜಾರಿಯಲ್ಲಿದ್ದರಿಂದ ಕಾಶ್ಮೀರದಲ್ಲಿ ಸಾಮಾನ್ಯ ಜೀವನವು ಸತತ ಐದನೇ ದಿನವೂ ಅಸ್ತವ್ಯಸ್ತವಾಗಿದೆ. ಅಮೆರಿಕ-ಇ

5 Mar 2026 11:37 am
ಮತ್ತಷ್ಟು ಪರಮಾಣು ಶಸ್ತ್ರಾಸ್ತ್ರ ಸಂಗ್ರಹಕ್ಕೆ ಕಿಮ್‌ ಪ್ರತಿಜ್ಞೆ

ಸಿಯೋಲ್‌‍, ಮಾ. 5 (ಎಪಿ) ಉತ್ತರ ಕೊರಿಯಾದ ನಾಯಕ ಕಿಮ್‌ ಜಾಂಗ್‌ ಉನ್‌ ತನ್ನ ಹೊಸ ವಿಧ್ವಂಸಕ ನೌಕೆಯನ್ನು ಕಾರ್ಯಾರಂಭ ಮಾಡುವ ಮೊದಲು ಸತತ ಎರಡು ದಿನಗಳ ಕಾಲ ಪರಿಶೀಲಿಸಿದರು ಮತ್ತು ಯುದ್ಧನೌಕೆಯಿಂದ ಹಾರಿಸಲಾದ ಕ್ರೂಸ್‌‍ ಕ್ಷಿಪಣಿಗ

5 Mar 2026 11:33 am
ಪಾಕ್‌-ಆಫ್ಘಾನ್‌ ನಡುವೆ ಕದನ ವಿರಾಮಕ್ಕೆ ಟರ್ಕಿ ಯತ್ನ

ಇಸ್ಲಾಮಾಬಾದ್‌, ಮಾ.5- ಆಫ್ಘಾನಿಸ್ತಾನ ಮತ್ತು ಪಾಕಿಸ್ತಾನ ನಡುವಣ ಯುದ್ಧ ಆರನೇ ದಿನಕ್ಕೆ ಕಾಲಿಟ್ಟಿದ್ದು, ಉಭಯ ದೇಶಗಳ ನಡುವೆ ಹೊಸ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಲು ತಯಾರಿರುವುದಾಗಿ ಟರ್ಕಿ ಅಧ್ಯಕ್ಷ ರಿಸೆಪ್‌ ತಯ್ಯಪ್‌ ಎ

5 Mar 2026 11:27 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (05-03-2026)

ನಿತ್ಯ ನೀತಿ : ಸಣ್ಣ ಮಕ್ಕಳೊಂದಿಗೆ ಬೇಕಾದ್ರೂ ಹೊಂದಾಣಿಕೆ ಮಾಡ್ಕೊಬಹುದು. ಆದರೆ, ಸಣ್ಣ ಮನಸ್ಥಿತಿ ಇರುವವರ ಜೊತೆ ಹೊಂದಾಣಿಕೆ ಸಲ್ಲದು. ಪಂಚಾಂಗ : ಗುರುವಾರ, 05-03-2026 ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ:

5 Mar 2026 6:31 am
‘ಅನ್ನಭಾಗ್ಯ’ಯೋಜನೆಯಿಂದ ಸುಮಾರು 20 ಲಕ್ಷ ಅನರ್ಹ ಫಲಾನುಭವಿಗಳಿಗೆ ಗೇಟ್ ಪಾಸ್

ಬೆಂಗಳೂರು : ಅರ್ಹತೆ ಇಲ್ಲದಿದ್ದರೂ ಸರಕಾರದ ಫಲಾನುಭವಿಗಳ ಪಟ್ಟಿಗೆ ಒಳನುಸುಳಿ ಆಕ್ರಮವಾಗಿ ಸವಲತ್ತು ಪಡೆಯುತ್ತಿದ್ದ ರಾಜ್ಯದ ಸುಮಾರು 20 ಲಕ್ಷದಷ್ಟು ಅನರ್ಹ ಫಲಾನುಭವಿಗಳನ್ನು ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ರದ್ದುಪಡಿ

4 Mar 2026 5:08 pm
ಒಳ ಮೀಸಲಾತಿಯ ಗೊಂದಲ : ಮಲ್ಲಿಕಾರ್ಜುನ್‌ ಖರ್ಗೆ ಅವರಿಗೆ ಸುದೀರ್ಘ ವಿವರಣೆ ನೀಡಿದ ಸಚಿವ ಮಹದೇವಪ್ಪ

ಬೆಂಗಳೂರು, ಮಾ.4- ಒಳ ಮೀಸಲಾತಿಯ ಗೊಂದಲ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರಿಗೆ ಸಚಿವರಾದ ಎಚ್‌.ಸಿ. ಮಹದೇವಪ್ಪ ಹಾಗೂ ಡಾ.ಜಿ.ಪರಮೇಶ್ವರ್‌ ಅವರು ಸುದೀರ್ಘ ವಿವರಣೆ ನೀಡಿದ್ದಾರೆ.ಇಂದು ಬೆಳಗ್ಗೆ ಇಬ್ಬರು ಸಚಿವ

4 Mar 2026 5:02 pm
ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಳೆ ಚಿಲ್ಲರೆ ಮದ್ಯ ಮಾರಾಟಗಾರರ ಪ್ರತಿಭಟನೆ

ಬೆಂಗಳೂರು,ಮಾ.4- ಕಳೆದ ಹಲವಾರು ದಿನಗಳಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಕರ್ನಾಟಕದ ಚಿಲ್ಲರೆ ಮದ್ಯ ಮಾರಾಟಗಾರರ ಸಂಘವು ನಾಳೆ ಪ್ರತಿಭಟನೆ ನಡೆಸಲು ಮುಂದಾಗಿದೆ. ಹೀಗಾಗಿ ರಾಜಧಾನಿ ಬೆಂಗಳೂರ

4 Mar 2026 3:32 pm
ಅತಿ ವೇಗವಾಗಿ ಕಾರು ಓಡಿಸಿದ ಧೋನಿಗೆ ಬಿತ್ತು ದಂಡ

ರಾಂಚಿ,ಮಾ.4- ಅತಿ ವೇಗದ ಸಂಚಾರಕ್ಕಾಗಿ ಟೀಮ್‌ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರಿಗೆ ರಾಂಚಿ ಸಂಚಾರಿ ಠಾಣೆ ಪೊಲೀಸರು ದಂಡ ವಿಧಿಸಿದ್ದಾರೆ. ಮೋಟಾರು ವಾಹನ ಕಾಯ್ದೆ ಪ್ರಕಾರ ಎಂ.ಎಸ್‌‍.ಧೋನಿ ಅವರು ತಮ ನಿವೇಶನದ ಸಮೀಪ

4 Mar 2026 3:29 pm
ಪರೀಕ್ಷೆಗೆ ಹೆದರಿ ಮನೆ ಬಿಟ್ಟು ಹೋದ ಇಬ್ಬರು ವಿದ್ಯಾರ್ಥಿನಿಯರು, ಆತಂಕದಲ್ಲಿ ಪೋಷಕರು

ಬೆಂಗಳೂರು,ಮಾ.4-ಈಗ ಪರೀಕ್ಷಾ ಸಮಯ… ನಗರದ ಇಬ್ಬರು ಪಿಯುಸಿ ವಿದ್ಯಾರ್ಥಿನಿಯರು ಪರೀಕ್ಷೆಗೆ ಹೆದರಿ ಮನೆ ಬಿಟ್ಟು ಹೋಗಿದ್ದು, ಪೋಷಕರು ಆತಂಕಗೊಂಡಿದ್ದಾರೆ.ವಿದ್ಯಾರಣ್ಯಪುರದ ಎಂಎಸ್‌‍ಪಾಳ್ಯದ ನಿವಾಸಿ ತನಿಷ್ಕಾ (19) ದ್ವಿತಿಯ ಪಿಯು

4 Mar 2026 3:25 pm
ಆಂಧ್ರದಲ್ಲಿ ಭೀಕರ ರಸ್ತೆ ಅಪಘಾತ, ಬೆಂಗಳೂರಿನ ಐವರ ಸಾವು

ಬೆಂಗಳೂರು,ಮಾ.4- ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಗರದ ಮೂವರು ಮಹಿಳೆಯರು ಸೇರಿದಂತೆ ಐದು ಮಂದಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಪಲಮನೇರು ಬಳಿ ಇಂದು ಬ

4 Mar 2026 3:21 pm
ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ ಮೌಲ್ಯ : ಕಚ್ಚಾತೈಲ ಬೆಲೆ ಏರಿಕೆ

ಮುಂಬೈ, ಮಾ.4- ಆರಂಭಿಕ ವಹಿವಾಟಿನಲ್ಲಿ ಇಂದು ರೂಪಾಯಿ 69 ಪೈಸೆ ಕುಸಿತ ಕಂಡು ಸಾರ್ವಕಾಲಿಕ ಕನಿಷ್ಠ 92.18 ಕ್ಕೆ ತಲುಪಿದೆ. ಅಮೆರಿಕ-ಇರಾನ್‌ ಸಂಘರ್ಷದ ಉಲ್ಬಣದ ನಂತರ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ನಡುವೆ ಕಚ್ಚಾ ತೈಲ ಬೆಲೆಯಲ್ಲಿನ ತೀ

4 Mar 2026 3:18 pm
ಕೆಪಿಎಸ್‌‍ಸಿ ನೇಮಕಾತಿ ಪಟ್ಟಿ ಗೊಂದಲ : ಕೆಎಎಸ್‌‍ ಪರೀಕ್ಷೆಯಲ್ಲಿ ಅಕ್ರಮದ ವಾಸನೆ

ಬೆಂಗಳೂರು,ಮಾ.4- ಸದಾ ಒಂದಿಲ್ಲೊಂದು ವಿವಾದಗಳಿಂದಲೇ ರಾಜ್ಯಾದ್ಯಂತ ಮನೆ ಮಾತಾಗಿರುವ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌‍ಸಿ) ಕೆಎಎಸ್‌‍ ನೇಮಕಾತಿಗೆ ನಡೆಸಿದ ಮುಖ್ಯ ಪರೀಕ್ಷೆಯಲ್ಲಿ ಅಕ್ರಮದ ವಾಸನೆ ಕಂಡುಬಂದಿದೆ. ಆದರೆ ಕೆಪಿ

4 Mar 2026 3:16 pm
ವಿಮಾನವಾಹಕ ನೌಕೆ ಮೂಲಕ ಮಧ್ಯಪ್ರಾಚ್ಯ ಯುದ್ಧಕ್ಕೆ ಫ್ರಾನ್ಸ್ ಎಂಟ್ರಿ..!

ಪ್ಯಾರಿಸ್‌‍, ಮಾ.4- ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಸಮಯದಲ್ಲಿ ಮಿತ್ರರಾಷ್ಟ್ರಗಳ ಸ್ವತ್ತುಗಳನ್ನು ರಕ್ಷಿಸಲು ಸಹಾಯ ಮಾಡಲು ಫ್ರೆಂಚ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಪರಮಾಣು ಚಾಲಿತ ವಿಮಾನವಾಹಕ ನೌಕೆ

4 Mar 2026 3:12 pm
ಖಮೇನಿ ಹತ್ಯೆ ಖಂಡಿಸಿ ರಾಜ್ಯದಲ್ಲಿ ಪೂರ್ವಾನುಮತಿಯಿಲ್ಲದೆ ಪ್ರತಿಭಟನೆ ಮಾಡುವಂತಿಲ್ಲ : ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು, ಮಾ.4- ಇರಾನ್‌ನ ಅಧ್ಯಕ್ಷ ಆಯತೊಲ್ಲಾ ಆಲಿ ಖಮೇನಿ ಹತ್ಯೆಯನ್ನು ಖಂಡಿಸಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪೂರ್ವಾನುಮತಿಯಿಲ್ಲದೆ ಪ್ರತಿಭಟನೆ ನಡೆಸಿದವರ ವಿರುದ್ಧ ಕಾನೂನು ರೀತಿಯಲ್ಲಿ ಸೂಕ್ತಕ್ರಮ ಕೈ ಗೊಳ್ಳಲಾ

4 Mar 2026 2:06 pm
ಬೆಂಗಳೂರಲ್ಲಿ ಡಿಕೆ.ಶಿ ಕನಸಿನ ಯೋಜನೆ ಟನಲ್‌ ರಸ್ತೆ ನಿರ್ಮಾಣಕ್ಕೆ ಗ್ರೀನ್‌ ಸಿಗ್ನಲ್‌

ಬೆಂಗಳೂರು, ಮಾ.4- ನಗರದ ವಾಹನ ದಟ್ಟಣೆ ನಿವಾರಣೆಗೆ ಸಹಕಾರಿಯಾಗಲಿದೆ ಎಂದು ಭಾವಿಸಲಾಗಿರುವ ಟನಲ್‌ ರಸ್ತೆ ನಿರ್ಮಾಣಕ್ಕೆ ಅಂತೂ ಇಂತೂ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ.ಬಹುಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಟನಲ್‌

4 Mar 2026 12:59 pm
ಒಳಮೀಸಲಾತಿ ಅನುಷ್ಠಾನ ಮಾಡದಿದ್ದರೆ ಹೋರಾಟ ಅನಿವಾರ್ಯ : ಸರ್ಕಾರಕ್ಕೆ ವಿಜಯೇಂದ್ರ ಎಚ್ಚರಿಕೆ

ಬೆಂಗಳೂರು,ಮಾ.4- ಒಳಮೀಸಲಾತಿ ಅನ್ವಯ ಶೇ.56ರ ಮೀಸಲಾತಿಯಡಿಯಲ್ಲೇ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಇಲ್ಲದಿದ್ದರೆ ಮುಂದೆ ಆಗುವ ಎಲ್ಲಾ ಅನಾಹುತಕ್ಕೆ ಕಾಂಗ್ರೆಸ್‌‍ ಸರ್ಕಾರ ಕಾರಣವಾಗ

4 Mar 2026 12:45 pm
16ನೇ ಶತಮಾನದ ಭಾರತೀಯ ಪುರಾತನ ಕಂಚಿನ ವಿಗ್ರಹ ಹಿಂತಿರುಗಿಸಲು ಇಂಗ್ಲೆಂಡ್‌ ಸಮ್ಮತಿ

ಲಂಡನ್‌, ಮಾ. 4 (ಪಿಟಿಐ) ಇಂಗ್ಲೆಂಡ್‌ನ ಆಕ್ಸ್ ಫರ್ಡ್‌ ವಿಶ್ವವಿದ್ಯಾಲಯದ ಆಶ್ಮೋಲಿಯನ್‌ ವಸ್ತುಸಂಗ್ರಹಾಲಯದಲ್ಲಿದ್ದ 16ನೇ ಶತಮಾನದ ಕಂಚಿನ ವಿಗ್ರಹವನ್ನು ಭಾರತಕ್ಕೆ ಹಿಂತಿರುಗಿಸಿದೆ. ತಮಿಳುನಾಡಿನ ದೇವಾಲಯಕ್ಕೆ ಸೇರಿದ ಸಂತ ತ

4 Mar 2026 12:33 pm
ಸಂಸತ್ತಿನಲ್ಲಿ ಸಂಸದರ ಮೋದಿ ಭಜನೆ ಖಂಡಿಸಿದ ಜೈರಾಮ್‌ ರಮೇಶ್‌

ತಿರುವನಂತಪುರಂ, ಮಾ. 4 (ಪಿಟಿಐ) ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಅತಿಯಾಗಿ ಹೊಗಳುತ್ತಿರುವ ಬಿಜೆಪಿ ಸಂಸದರನ್ನು ಕಾಂಗ್ರೆಸ್‌‍ ನಾಯಕ ಮತ್ತು ಹಿರಿಯ ಸಂಸದ ಜೈರಾಮ್‌ ರಮೇಶ್‌ ತರಾಟೆಗೆ ತೆಗೆದುಕೊಂಡಿದ್ದಾರೆ. ಅ

4 Mar 2026 12:30 pm
ಬಹು ನಿರೀಕ್ಷಿತ ‘ಟಾಕ್ಸಿಕ್‌’ಚಿತ್ರ ರಿಲೀಸ್‌‍ ಮತ್ತೆ ಮುಂದೂಡಿಕೆ

ಮುಂಬೈ,ಮಾ. 4 (ಪಿಟಿಐ) ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯಿಂದಾಗಿ ಕನ್ನಡದ ಖ್ಯಾತ ಚಿತ್ರ ನಟ ಯಶ್‌ ನಟಿಸಿರುವ ಬಹು ನಿರೀಕ್ಷಿತ ಚಿತ್ರ ಟಾಕ್ಸಿಕ್‌ ಚಿತ್ರ ಬಿಡುಗಡೆ ದಿನಾಂಕವನ್ನು ಜೂನ್‌ 4 ಕ್ಕೆ ಮುಂದೂಡಲಾಗಿದ

4 Mar 2026 12:28 pm
5ನೇ ದಿನಕ್ಕೆ ಕಾಲಿಟ್ಟ ಮಧ್ಯಪ್ರಾಚ್ಯ ಯುದ್ಧ : ಟೆಹ್ರಾನ್‌ ಮೇಲೆ ಮುಂದುವರೆದ ದಾಳಿ

ದುಬೈ, ಮಾ. 4 (ಎಪಿ) ಇರಾನ್‌ನ ರಾಜಧಾನಿಯಲ್ಲಿ ಇಂದು ಬೆಳಿಗ್ಗೆ ಸ್ಫೋಟಗಳ ಸದ್ದು ಕೇಳಿಬಂದಿದ್ದು, ಇರಾನ್‌ ಪರಮಾಣು ತಾಣದ ಮೇಲೆ ದಾಳಿ ನಡೆಸಿ, ಗಲ್‌್ಫ ಪ್ರದೇಶದಾದ್ಯಂತ ಇಸ್ಲಾಮಿಕ್‌ ಗಣರಾಜ್ಯವು ಪ್ರತೀಕಾರದ ದಾಳಿ ನಡೆಸಿದ ನಂತರ ಅ

4 Mar 2026 11:50 am
ನಂದಿ ಬೆಟ್ಟದಲ್ಲಿ ಬೆಂಕಿ : ಹತ್ತಾರು ಎಕರೆ ಅರಣ್ಯ ನಾಶ

ಚಿಕ್ಕಬಳ್ಳಾಪುರ, ಫೆ.4- ವಿಶ್ವವಿಖ್ಯಾತ ಪ್ರವಾಸಿ ತಾಣ ನಂದಿ ಬೆಟ್ಟದಲ್ಲಿ ಸಂಜೆ ಅಕಸಿಕ ಬೆಂಕಿ ಕಾಣಿಸಿಕೊಂಡು ಗಿರಿಧಾಮದ ಸುತ್ತಲಿನ ಹತ್ತಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾದ ಘಟನೆ ಸಂಭವಿಸಿದ್ದು ಇದು ಕಿಡಿಗೇಡಿಗಳ ಕೃ

4 Mar 2026 11:47 am
ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿಸಿದ ಶತಮಾನದ ನಕಲಿ ಅರ್ಥಶಾಸ್ತ್ರಜ್ಞ ಸಿದ್ದರಾಮಯ್ಯ : ಆರ್‌.ಅಶೋಕ್‌

ಬೆಂಗಳೂರು, ಮಾ.4- ಸಾಲವೇ ಎಲ್ಲದಕ್ಕೂ ವಾಮಮಾರ್ಗ ಎಂದುಕೊಂಡಿರುವ ಈ ಶತಮಾನದ ನಕಲಿ ಅರ್ಥ ಶಾಸ್ತ್ರಜ್ಞ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ

4 Mar 2026 11:15 am
ಚಂದ್ರಗ್ರಹಣ ಮೋಕ್ಷದ ನಂತರ ದೇವರ ದರ್ಶನಕ್ಕೆ ಮುಗಿಬಿದ್ದ ಜನ, ದೇವಸ್ಥಾನಗಳು ಫುಲ್ ರಶ್

ಬೆಂಗಳೂರು,ಮಾ.4- ಕೇತುಗ್ರಸ್ಥ ಚಂದ್ರಗ್ರಹಣ ಮೋಕ್ಷಗೊಂಡ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ದೇವಾಲಯಕ್ಕೆ ಭಕ್ತರ ದಂಡೇ ಹರಿದು ಬಂದು ಪೂಜೆ ಸಲ್ಲಿಸಿದ್ದಾರೆ.ವರ್ಷದ ಮೊದಲ ಕೇತುಗ್ರಸ್ಥ ಚಂದ್ರಗ್ರಹಣ ಹಿನ್ನೆಲೆಯಲ್ಲಿ ರಾಜಧಾನಿ

4 Mar 2026 11:12 am
ಇರಾನ್‌ಗೆ ತೆರಳಿದ್ದ ಚಿಕ್ಕಮಗಳೂರು ಯುವಕ ನಾಪತ್ತೆ, ಆತಂಕದಲ್ಲಿ ಪೋಷಕರು

ಚಿಕ್ಕಮಗಳೂರು, ಮಾ.4- ಇರಾನ್‌ ಮತ್ತು ಇಸ್ರೇಲ್‌ ನಡುವಿನ ತೀವ್ರ ಸಂಘರ್ಷದಿಂದ ಮಧ್ಯಪ್ರಾಚ್ಯದಲ್ಲಿ ದಾಳಿ, ಪ್ರತಿದಾಳಿಗಳು ಮುಂದುವರೆದಿದ್ದು, ಈ ನಡುವೆ ಬದುಕು ಕಟ್ಟಿಕೊಳ್ಳಲು ಇರಾನ್‌ಗೆ ತೆರಳಿದ್ದ ಕಾಫಿನಾಡಿನ ಯುವಕನೊಬ್ಬ ನ

4 Mar 2026 11:07 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (04-03-2026)

ನಿತ್ಯ ನೀತಿ : ಜವಾಬ್ದಾರಿಗಳ ಹೊರೆ ಹೊತ್ತವನಿಗೆ ತೊಂದರೆಗಳ ಬರೆ ಬೀಳುವುದು ಸಹಜ. ಅಡೆತಡೆಗಳಲ್ಲಿ ಏಳು ಬೀಳುಗಳಲ್ಲಿ ಹೊಸತು ಕಲಿತು ಗೆಲುವಿನ ಶಿಖರ ಏರಬೇಕೇ ಹೊರತು, ತೊಂದರೆಗಳಿಗೆ ಹೆದರಿ ಸೋಲು ಒಪ್ಪಿಕೊಳ್ಳಬಾರದು. ಪಂಚಾಂಗ : ಬು

4 Mar 2026 6:31 am
ವಿಶೇಷಚೇತನ ವ್ಯಕ್ತಿಗಳಿಗೆ ಕೌಶಲ್ಯ ತರಬೇತಿ: 100 ವಿಶೇಷಚೇತನರಿಗೆ ಪದವಿ ಪ್ರಧಾನ

ಬೆಂಗಳೂರು: ವಿಶೇಷಚೇತನರನ್ನು ಆರ್ಥಿಕವಾಗಿ ಸ್ವಾಲವಂಬಿಗಳನ್ನಾಗಿ ಮಾಡಲು ಡಿಯಾಜಿಯೊ ಇಂಡಿಯಾ, ಅಂಗವಿಕಲ ವ್ಯಕ್ತಿಗಳ ಕೌಶಲ್ಯ ಮಂಡಳಿ ಸಹಭಾಗಿತ್ವದಲ್ಲಿ ಕೌಶಲ್ಯ ತರಬೇತಿ ನೀಡುತ್ತಿದ್ದು, ಈ ವರ್ಷದಲ್ಲಿ 100 ವಿಶೇಷಚೇತನರು ಪದವಿ

3 Mar 2026 8:08 pm
ಮಧ್ಯಪ್ರಾಚ್ಯದಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಹೊರಟ 10 ವಿಮಾನಗಳು

ನವದೆಹಲಿ, ಮಾ.3- ಇರಾನ್‌-ಇಸ್ರೇಲ್‌ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್‌‍ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. ಸಂಭಾವ್ಯ ವಾಯುಪ್ರದೇಶಗಳ

3 Mar 2026 3:36 pm
ಜಿಬಿಎ ಬೇಜವಾಬ್ದಾರಿತದಿಂದ 2600 ಮಕ್ಕಳಿಗೆ ಸಂಕಷ್ಟ

ಬೆಂಗಳೂರು, ಮಾ.3- ಜಿಬಿಎ ವಿದ್ಯಾರ್ಥಿಗಳ ಶುಲ್ಕ ಮರುಪಾವತಿ ವಿಚಾರದಲ್ಲಿ ಮಾಡುತ್ತಿರುವ ವಿಳಂಬದಿಂದ 2,600ಕ್ಕೂ ಹೆಚ್ಚು ಮಕ್ಕಳಿಗೆ ಸಂಕಷ್ಟ ಎದುರಾಗಿದೆ.ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ವಾಸಿಸುವ ಬಡ

3 Mar 2026 3:34 pm
ಖಾಸಗಿ ಶಾಲೆಗಳ ಶುಲ್ಕ ಹೆಚ್ಚಳ..!

ಬೆಂಗಳೂರು, ಮಾ.3- ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಜನ ಸಾಮಾನ್ಯರಿಗೆ ಮತ್ತೊಂದು ಬರೆ ಬೀಳಲಿದ್ದು, ಖಾಸಗಿ ಶಾಲೆಗಳು ಶೈಕ್ಷಣಿಕ ಶುಲ್ಕವನ್ನು ಗಣನೀಯವಾಗಿ ಹೆಚ್ಚಳ ಮಾಡಲು ಮುಂದಾಗಿವೆ. ವಾರ್ಷಿಕವಾಗಿ ಶೇ. 8ರಿಂದ 10 ರಷ್ಟು ಶ

3 Mar 2026 3:33 pm
ಮೂವರು ಮನೆಗಳ್ಳರ ಬಂಧನ : 1.40 ಕೋಟಿ ರೂ.ಮೌಲ್ಯದ 711 ಗ್ರಾಂ ಚಿನ್ನಾಭರಣ ವಶ

ಬೆಂಗಳೂರು,ಮಾ.3-ಮನೆಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಾದನಾಯಕನ ಹಳ್ಳಿ ಠಾಣೆ ಪೊಲೀಸರು ಬಂಧಿಸಿ 19 ಲಕ್ಷ ನಗದು ಸೇರಿದಂತೆ 1.40 ಕೋಟಿ ರೂ.ಮೌಲ್ಯದ 711 ಗ್ರಾಂ ಚಿನ್ನಭರಣ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಮಂಡ್

3 Mar 2026 3:28 pm
ಬೆಂಗಳೂರು : ಕ್ಷುಲ್ಲಕ ವಿಚಾರಕ್ಕೆ ಡ್ರ್ಯಾಗರ್‌ನಿಂದ ಇರಿದು ಯುವಕನ ಹತ್ಯೆ

ಬೆಂಗಳೂರು,ಮಾ.3-ಕ್ಷುಲ್ಲಕ ಕಾರಣಕ್ಕೆ ಇಬ್ಬರು ದುಷ್ಕರ್ಮಿಗಳು ಸೇರಿಕೊಂಡು ಯುವಕನನ್ನು ಡ್ರ್ಯಾಗರ್‌ನಿಂದ ಇರಿದು ಕೊಲೆ ಮಾಡಿರುವ ದಾರುಣ ಘಟನೆ ಬಸವೇಶ್ವರ ನಗರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ.ಕೊಲೆಯಾದ

3 Mar 2026 3:26 pm
ಅಮೆರಿಕ- ಇಸ್ರೇಲ್‌ ದಾಳಿಗೆ ಇರಾನ್‌ನಲ್ಲಿ 176 ಮಕ್ಕಳು ಸೇರಿ 742 ಮಂದಿ ಬಲಿ

ಟೆಹ್ರಾನ್‌, ಮಾ.3- ಅಮೆರಿಕ ಹಾಗೂ ಇಸ್ರೇಲ್‌ ಸೇನೆಗಳ ಇರಾನ್‌ ಮೇಲಿನ ಮುಂದುವರೆದ ಸೇನಾ ಕಾರ್ಯಾಚರಣೆಗೆ 700 ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸ್ವತಃ ಅಮೆರಿಕ ಮೂಲದ ಮಾನವ ಹಕ್ಕುಗಳ ಕಾರ್ಯಕರ್ತರ ಸುದ್ದಿ ಸಂಸ್ಥೆಯೇ

3 Mar 2026 3:24 pm
ಬೆಂಗಳೂರು : ಅಪಾರ್ಟ್‌ಮೆಂಟ್‌ನಲ್ಲಿ 11.5 ಕೋಟಿ ಮೌಲ್ಯದ ಡ್ರಗ್ಸ್ ವಶ, ಇಬ್ಬರ ಬಂಧನ

ಬೆಂಗಳೂರು,ಮಾ.3-ಅಪಾರ್ಟ್‌ಮೆಂಟ್‌ನಲ್ಲಿ ಸಭ್ಯರಂತೆ ವಾಸಿಸುತ್ತ ಡ್ರಗ್ಸ್ ದಂಧೆಯಲ್ಲಿ ತೊಡಗಿ ಸಿಕೊಂಡಿದ್ದ ಜೋಡಿ ಡ್ರಗ್‌ ಪೆಡ್ಲರ್‌ಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಸಿಸಿಬಿ ಪೊಲೀಸರು, ಫ್ಲಾಟ್‌ನಲ್ಲಿ ಅಡಗಿಸಿಟ್ಟಿ

3 Mar 2026 3:22 pm
ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಪಕ್ಷ ಸಂಘಟನೆಗೆ ಎಚ್‌ಡಿಕೆ ಸೂಚನೆ

ಬೆಂಗಳೂರು,ಮಾ.3- ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಪಕ್ಷ ಸಂಘಟನೆಯನ್ನು ಹೆಚ್ಚಿಸಲು ಎಲ್ಲಾ 28 ವಿಧಾನಸಭಾ ಕ್ಷೇತ್ರಗಳ ಜೆಡಿಎಸ್‌‍ ಪ್ರಮು ಖರಿಗೆ ಕೇಂದ್ರ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್‌.

3 Mar 2026 3:20 pm
ದುಬೈನಲ್ಲಿ ಸಿಲುಕಿದ್ದ 213 ಕನ್ನಡಿಗರು ಸುರಕ್ಷಿತವಾಗಿ ವಾಪಸ್‌‍

ಬೆಂಗಳೂರು, ಮಾ.3- ಅಮೆರಿಕ-ಇಸ್ರೇಲ್‌ ದಾಳಿ ಹಿನ್ನೆಲೆಯಲ್ಲಿ ಇರಾನ್‌ ಪರಿಸ್ಥಿತಿ ತೀವ್ರ ಉದ್ವಿಗ್ನಗೊಂಡು ವಾಯುಪ್ರದೇಶ ಮುಚ್ಚಲ್ಪಟ್ಟ ಕಾರಣ ಅಬುಧಾಬಿಯಲ್ಲಿ ಸಿಲುಕಿದ್ದ ಸುಮಾರು 213 ಕನ್ನಡಿಗರು ನಿನ್ನೆ ರಾತ್ರಿ ಸುರಕ್ಷಿತವ

3 Mar 2026 3:19 pm
ಜಿಬಿಎ ಚುನಾವಣಾ ಮೀಸಲಾತಿ ಪಟ್ಟಿ ಪ್ರಕಟಕ್ಕೆ ಸಿದ್ಧತೆ

ಬೆಂಗಳೂರು, ಮಾ.3- ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣಾ ಮೀಸಲಾತಿ ಪಟ್ಟಿ ಸಿದ್ದಗೊಂಡಿದ್ದು, ಇಂದು ಸಂಜೆ ಇಲ್ಲವೇ ನಾಳೆ ಅಂತಿಮ ಪಟ್ಟಿ ಬಿಡುಗಡೆಯಾಗಲಿದೆ.5 ನಗರ ಪಾಲಿಕೆಗಳ 369 ವಾರ್ಡ್‌ಗಳ ಮೀಸಲಾತಿ ಪಟ್ಟಿ ಯನ್ನು ಸಿದ್ಧ

3 Mar 2026 3:17 pm
ಸಿಎಂಗೆ ತಮ್ಮದೇ ಶಾಸಕರ ಮೇಲೆ ನಂಬಿಕೆ ಇಲ್ಲ : ಸಿ.ಟಿ.ರವಿ

ಬೆಂಗಳೂರು,ಮಾ.3- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮದೇ ಪಕ್ಷದ ಶಾಸಕರ ಮೇಲೆ ನಂಬಿಕೆ ಇಲ್ಲದ ಕಾರಣ ಅವರ ಚಲನವಲನಗಳ ಬಗ್ಗೆ ಗುಪ್ತಚರ ವಿಭಾಗದ ಮೂಲಕ ಮಾಹಿತಿ ಕಲೆ ಹಾಕಲು ಮುಂದಾಗಿರಬಹುದೆಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವ

3 Mar 2026 1:50 pm
ಎಸ್ಸೆಸ್ಸೆಲ್ಸಿ-ಪರೀಕ್ಷೆ 1 : ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳಲು ಸೂಚನೆ

ಬೆಂಗಳೂರು,ಮಾ.3- ಪ್ರಸಕ್ತ 2025-26ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ-ಪರೀಕ್ಷೆ 1ಕ್ಕೆ ಹಾಜರಾಗುವ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತನ್ನ ಜಾಲತಾಣದ ಶಾಲಾ ಲಾಗಿನ

3 Mar 2026 1:44 pm
ಡಿಕೆಶಿ ಮೇಲೆ ಕಣ್ಣಿಡಲು ಫೋನ್‌ ಕದ್ದಾಳಿಕೆ ಆರೋಪ : ಸಿಎಂ ಸಿದ್ದರಾಮಯ್ಯ ತೀಕ್ಷ್ಣ ಪ್ರತಿಕ್ರಿಯೆ

ಬೆಂಗಳೂರು, ಮಾ.3- ಫೋನ್‌ ಕದ್ದಾಳಿಕೆ ಆರೋಪಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಅವರನ್ನು ಬಿಜೆಪಿಗೆ ಸೆಳೆಯುವ ಪ್ರಯತ್ನ ಫಲ ನೀಡುವುದಿಲ್ಲ. ರಾಜ್ಯದಲ್ಲಿ ಬಾಕಿ ಉಳಿದ ಅವಧಿ

3 Mar 2026 1:36 pm
ಸ್ವಚ್ಛತೆ ಕಾಪಾಡಿಕೊಳ್ಳದ ಮಾಂಸ ಮಳಿಗೆಗಳ ಮೇಲೆ ‘ದಂಡ’ಪ್ರಹಾರ

ಬೆಂಗಳೂರು,ಮಾ.3- ಕೋಳಿ ಮತ್ತು ಮಾಂಸ ಮಳಿಗೆಗಳ ಮೇಲೆ ವಿಶೇಷ ತಪಾಸಣೆ ಮಾಡುತ್ತಿರುವ ಪಾಲಿಕೆ ಅಧಿಕಾರಿಗಳು ಸ್ವಚ್ಚತೆ ಕಾಪಾಡಿಕೊಳ್ಳದವರ ವಿರುದ್ಧ ದಂಡ ಪ್ರಯೋಗ ಮಾಡುತ್ತಿದೆ. ಯಲಹಂಕ ಉಪನಗರ ವ್ಯಾಪ್ತಿಯ ಕೋಳಿ ಮತ್ತು ಮಾಂಸ ಮಾರಾಟ

3 Mar 2026 12:13 pm
ಫೈರ್ ಬ್ರಾಂಡ್ ಅನಂತಕುಮಾರ್‌ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ..?!

ಬೆಂಗಳೂರು,ಮಾ.3- ಉಗ್ರ ಹಿಂದೂತ್ವದ ಮೂಲಕವೇ ರಾಜ್ಯಾದ್ಯಂತ ಮನೆಮಾತಾಗಿರುವ ಕೇಂದ್ರದ ಮಾಜಿ ಸಚಿವ ಹಾಗೂ ಉತ್ತರಕನ್ನಡ ಜಿಲ್ಲೆಯ ಮಾಜಿ ಸಂಸದ ಅನಂತಕುಮಾರ್‌ ಹೆಗಡೆ ಬಗ್ಗೆ ಮತ್ತೆ ಸಕ್ರೀಯ ರಾಜಕರಾಣಕ್ಕೆ ಮರಳುವ ಮೂಲಕ ತಮ ಎರಡನೇ ರ

3 Mar 2026 12:07 pm
ಕಂದಾಯ ಇಲಾಖೆಯಲ್ಲಿನ ಪ್ರಗತಿಗೆ ಜನ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ : ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು, ಮಾ.3- ಹತ್ತಾರು ವರ್ಷಗಳಿಂದ ಆಗದಿದ್ದ ಕೆಲಸಗಳು ಕಳೆದ ಒಂದು ಸಾವಿರ ದಿನಗಳಲ್ಲಿ ಕಂದಾಯ ಇಲಾಖೆಯಲ್ಲಿ ಆಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಕಾಸಸೌಧದಲ್ಲಿಂದು ನಡೆದ ಜಿಲ್ಲ

3 Mar 2026 12:04 pm
ಖಮೇನಿ ಹತ್ಯೆ ವಿರುದ್ಧ ಪ್ರತಿಭಟಿಸಿದವರ ಮೇಲೆ ನಿಗಾ ವಹಿಸುವ ಸ್ಥಿತಿ ಸದ್ಯಕ್ಕಿಲ್ಲ : ಪರಮೇಶ್ವರ್‌

ಬೆಂಗಳೂರು, ಮಾ.3- ಇರಾನ್‌ ಅಧ್ಯಕ್ಷ ಆಯಾತೊಲ್ಲಾ ಆಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ನಿಗಾ ವಹಿಸುವ ಪರಿಸ್ಥಿತಿ ಸದ್ಯಕ್ಕೆ ಕಂಡು ಬಂದಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್

3 Mar 2026 11:59 am
ಹಿಂದೂ ಮಹಿಳೆಯರ ಗೋಳಿನ ಕಥೆಯೇ “ಕೇರಳ ಸ್ಟೋರಿ” ; ನಿರ್ಮಾಪಕ ವಿಪುಲ್‌ ಶಾ

ಮುಂಬೈ, ಮಾರ್ಚ್‌ 3 (ಪಿಟಿಐ) ಕೇರಳವನ್ನು ಮೀರಿ ದೇಶಾದ್ಯಂತ ವ್ಯಾಪಿಸಿರುವ ಹೆಚ್ಚು ದೊಡ್ಡ ದುಷ್ಟತನವನ್ನು ಬಹಿರಂಗಪಡಿಸಲು ಬಯಸಿದ್ದರಿಂದ, ಧಾರ್ಮಿಕ ಮತಾಂತರದ ಬಗ್ಗೆ 2023 ರಲ್ಲಿ ಬಿಡುಗಡೆಯಾದ ವಿವಾದಾತ್ಮಕ ಚಲನಚಿತ್ರ ದಿ ಕೇರಳ ಸ್

3 Mar 2026 11:55 am
ಅಯತೊಲ್ಲಾ ಅಲಿ ಖಮೇನಿ ಜೊತೆ ಏಕೈಕ ಪತ್ನಿಯೂ ಸಾವು

ಟೆಹ್ರಾನ್‌, ಮಾ.3- (ಎಪಿ) ಇರಾನಿನ ಮಾಧ್ಯಮಗಳು ಸುಪ್ರೀಂ ಲೀಡರ್‌ ಅಯತೊಲ್ಲಾ ಅಲಿ ಖಮೇನಿ ಅವರ ಪತ್ನಿ ಮನ್ಸೌರೆಹ್‌ ಖೋಜಸ್ತೆ ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡಿವೆ. ಖಮೇನಿ ಕಚೇರಿಯ ಮೇಲೆ ನಡೆದ ದಾಳಿಯಿಂದ ಅವರು ಕೋಮಾದಲ್ಲಿದ್

3 Mar 2026 11:51 am
ಕ್ರೂರಿ ಖಮೇನಿ ಹತ್ಯೆ ಕುರಿತು ಮೋದಿ ಮೌನ : ಕಾಂಗ್ರೆಸ್‌‍ ನಾಯಕಿ ಸೋನಿಯಾ ಸಿಡಿಮಿಡಿ

ನವದೆಹಲಿ, ಮಾ. 3 (ಪಿಟಿಐ) ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಗ್ಗೆ ಮೋದಿ ಸರ್ಕಾರದ ಮೌನ ತಟಸ್ಥವಲ್ಲ, ಬದಲಾಗಿ ಪದತ್ಯಾಗವಾಗಿದೆ ಎಂದು ಕಾಂಗ್ರೆಸ್‌‍ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸ

3 Mar 2026 11:19 am
ಆರ್‌ಎಸ್‌‍ಎಸ್‌‍ ಕುರಿತ ‘ಶತಕ್‌’ಚಿತ್ರಕ್ಕೆ ಮಧ್ಯಪ್ರದೇಶದಲ್ಲಿ ತೆರಿಗೆ ವಿನಾಯ್ತಿ

ಭೋಪಾಲ್‌‍, ಮಾ.3- (ಪಿಟಿಐ) ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌‍ಎಸ್‌‍) 100 ವರ್ಷಗಳ ಪ್ರಯಾಣವನ್ನು ದಾಖಲಿಸುವಶತಕ್‌ ಸಂಘ್‌ ಕೆ 100 ವರ್ಷ (2026) ಹಿಂದಿ ಚಲನಚಿತ್ರವನ್ನು ಮಧ್ಯಪ್ರದೇಶದ ಬಿಜೆಪಿ ಸರ್ಕಾರ ಮನರಂಜನಾ ತೆರಿಗೆ ಮುಕ್ತ

3 Mar 2026 11:13 am
ಖಮೇನಿ ಹತ್ಯೆ : ಕಾಶ್ಮೀರದಲ್ಲಿ ಮುಸ್ಲಿಮರ ಬೃಹತ್‌ ಪ್ರತಿಭಟನೆ, ಭದ್ರತಾ ಪಡೆ ಹೈಅಲರ್ಟ್

ಶ್ರೀನಗರ, ಮಾ. 3 (ಪಿಟಿಐ) ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಣಿವೆಯಾದ್ಯಂತ ನಡೆದ ಬೃಹತ್‌ ಪ್ರತಿಭಟನೆಗಳ ನಂತರ ಇಂದು ಕೂಡ ಕಾಶ್ಮೀರದಲ್ಲಿ ಕಠಿಣ ನಿರ್ಬಂಧಗಳನ್ನು ವಿಧಿಸಲಾಗಿದೆ. ಮುನ್

3 Mar 2026 11:10 am
ಬೆಂಗಳೂರಲ್ಲಿ ಗುತ್ತಿಗೆದಾರನ ಮನೆಯಲ್ಲಿ ಅಗ್ನಿ ಅವಘಡ, ಪತ್ನಿ ಸಜೀವ ದಹನ

ಬೆಂಗಳೂರು,ಮಾ.3- ನಗರದಲ್ಲಿ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಅವರ ಪತ್ನಿ ಸಜೀವ ದಹನವಾಗಿರುವ ದಾರುಣ ಘಟನೆ ಸುಬ್ರಹಣ್ಯನಗರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ಗಾಯತ್ರಿನಗರದ ನಿವಾಸ

3 Mar 2026 11:07 am