SENSEX
NIFTY
GOLD
USD/INR

Weather

22    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
27.07.2024

This content is restricted.

27 Jul 2024 3:42 am
ಭಗತ್ ಸಿಂಗ್ ನಗರದಲ್ಲಿ ವ್ಯಕ್ತಿಯ ಸುಲಿಗೆ, ಕೊಲೆಗೆ ಯತ್ನ

ಭಗತ್ ಸಿಂಗ್ ನಗರದ ಅಂಜುಮನ್ ಶಾಲೆ ಬಳಿ ಬುಧವಾರ ರಾತ್ರಿ 11.15ರ ವೇಳೆ ವ್ಯಕ್ತಿಯೊಬ್ಬರ ಸುಲಿಗೆ ನಡೆದಿದ್ದು, ತಲೆ ಮೇಲೆ ಕಲ್ಲು ಹಾಕಿ ಕೊಲೆಗೂ ಯತ್ನಿಸಲಾಗಿದೆ. ಈ ಕುರಿತು ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

26 Jul 2024 2:30 pm
ಜಿಲ್ಲೆಯಲ್ಲಿ ವಾಡಿಕೆಗಿಂತ 41 ಮಿ.ಮೀ. ಹೆಚ್ಚು ಮಳೆ

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರಿ ನಲ್ಲಿ ವಾಡಿಕೆಗಿಂತ 41 ಮಿ.ಮೀ ಹೆಚ್ಚು ಮಳೆಯಾಗಿದೆ.

26 Jul 2024 2:29 pm
ಮದರ್ ಥೆರೆಸಾ, ಡಾ. ಬಿ.ಸಿ. ರಾಯ್ ಸೇವಾ ಪ್ರಶಸ್ತಿ ಪ್ರದಾನ

ಕರುಣಾ ಜೀವ ಕಲ್ಯಾಣ ಟ್ರಸ್ಟ್‌ನಿಂದ ನಗರದ ಮಹಿಳೆಯರು ಮತ್ತು ಮಕ್ಕಳ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಗೆ ಈಚೆಗೆ ಮದರ್ ಥೆರೆಸಾ ಮತ್ತು ಡಾ. ಬಿ.ಸಿ. ರಾಯ್ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.

26 Jul 2024 2:28 pm
ಕರಾಟೆಯಲ್ಲಿ ಸಾದತ್‌ಗೆ ಬಂಗಾರ

ನಗರದಲ್ಲಿ ಈಚೆಗೆ ನಡೆದ ರಾಷ್ಟ್ರೀಯ ಮುಕ್ತ ಕರಾಟೆ ಚಾಂಪಿಯನ್‌ಶಿಪ್‌ ಸ್ಪರ್ಧೆಯಲ್ಲಿ ಇಲ್ಲಿನ ಚಾಣಕ್ಯ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿ ಸಾದತ್ ಮಹಮ್ಮದ್ ಅವರು ಕಾಟಾ ಮತ್ತು ಕುಮುಟೆ ಈ ಎರಡು ವಿಭಾಗದಲ್ಲಿ

26 Jul 2024 2:28 pm
ಹರಿಹರ : 29 ರಂದು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಆಡಿ ಕೃತಿಕ ಪೂಜೆ

ಹರಿಹರ : ನಗರದ ಹೊಸಭರಂಪುರ ಬಡಾವಣೆಯ ನೂರ ಎಂಟು ಲಿಂಗೇಶ್ವರ ದೇವಸ್ಥಾನ ಹಿಂಬದಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇದೇ ದಿನಾಂಕ 29 ರ ಸೋಮವಾರ ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ಆಡಿ ಕೃತ್ತಿಕ ಪೂಜೆ ನಡೆಯಲಿದ

26 Jul 2024 2:21 pm
ಹರಿಹರದಲ್ಲಿ ಹಡಪದ ಅಪ್ಪಣ್ಣ ಜಯಂತಿ

ಹರಿಹರ : ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ದಾರ್ಶನಿಕ ಹಡಪದ ಅಪ್ಪಣ್ಣ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

26 Jul 2024 2:12 pm
ಕೃಷಿಯಲ್ಲಿ ನೀರಿನ ವೈಜ್ಞಾನಿಕ ಬಳಕೆಗೆ ಸರ್ಕಾರ ಚಿಂತಿಸಲಿ : ಎಎಪಿ

ಕೃಷಿಯಲ್ಲಿ ನೀರನ್ನು ವೈಜ್ಞಾನಿಕವಾಗಿ ಹೇಗೆ ಬಳಸಿಕೊಳ್ಳಬೇಕು ಎಂಬುದರ ಬಗ್ಗೆ ಸರ್ಕಾರ ಚಿಂತನೆ ನಡೆಸಲಿ ಹಾಗೂ ಈ ಬಗ್ಗೆ ರೈತರಲ್ಲಿ ಅರಿವು ಮೂಡಿಸಲು ಮುಂದಾಗಲಿ ಎಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಕೆ.ಎಸ್. ಶಿವಕುಮಾರಪ

26 Jul 2024 2:09 pm
ಮಲೇಬೆನ್ನೂರಿನಲ್ಲಿ ಹಸು ಕಳ್ಳನ ಬಂಧನ

ಮಲೇಬೆನ್ನೂರು : ಹಸು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಮಲೇಬೆನ್ನೂರು ಪೊಲೀಸರು ಬಂಧಿಸಿದ್ದಾರೆ.

26 Jul 2024 2:09 pm
ನಾಳೆ ಆರೂಢ ದಾಸೋಹಿ ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ

ಶರಣ ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನಾಡಿದ್ದು ದಿನಾಂಕ 27ರಂದು ಬೀದರ್‌ನ ಡಾ.ಚನ್ನಬಸವ ಪಟ್ಟದೇವರ ರಂಗ ಮಂದಿರ ಹಾಗೂ ಬರುವ ಆಗಸ್ಟ್ 3ರಂದು ದಾವಣಗೆರೆ ಕುವೆಂಪು ಕನ್ನಡ ಭವನದಲ್ಲಿ ಹಮ್ಮಿ ಕೊಳ್ಳಲಾಗಿದೆ ಎಂದು ಕ

26 Jul 2024 2:08 pm
ನಗರದಲ್ಲಿ ನಾಳೆ ಸಂಗೀತ, ನೃತ್ಯ, ತಾಳವಾದ್ಯದ ಲಿಖಿತ ಪರೀಕ್ಷೆ

ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್‌ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ 2024ನೇ ಸಾಲಿನ ವಿಶೇಷ ಸಂಗೀತ, ನೃತ್ಯ ಹಾಗೂ ತಾಳವಾದ್ಯ ಲಿಖಿತ ಪರೀಕ್ಷೆಗಳು ನಾಡಿದ್ದು ದಿನಾಂಕ 27 ಮತ್ತು 28ರಂದು ನಡೆಯಲಿವೆ

26 Jul 2024 1:55 pm
ಸ್ನೇಹದಿಂದ ಸಂಸ್ಥೆಯ ವಾರ್ಷಿಕೋತ್ಸವ

ರಾಣೇಬೆನ್ನೂರು : ಇಲ್ಲಿನ ಶ್ರೀರಾಮ ನಗರದ ಸ್ನೇಹದೀಪ ಅಂಧ ಅಂಗವಿಕಲರ ಸಂಸ್ಥೆಯಲ್ಲಿ ಶನಿವಾರ ಸಂಸ್ಥೆಯ 8ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಉಪಸಭಾಪತಿ ರುದ್ರಪ್ಪ ಲಮಾಣಿ ಉದ್ಘಾಟಿಸಿದರು.

26 Jul 2024 1:50 pm
ಶ್ರೀ ಗುರು ವಾದ್ಯ ವೃಂದದಿಂದ ಗಣೇಶ್‌ ಬಿಸಲೇರಿ ಅವರಿಗೆ ಸನ್ಮಾನ

ಚಿತ್ರದುರ್ಗ : ದಾವಣಗೆರೆಯ ಹಿರಿಯ ರಂಗಭೂಮಿ ಕಲಾವಿದ ಚಿಂದೋಡಿ ಶಂಭುಲಿಂಗಪ್ಪ ಅವರ ಶ್ರೀ ಗುರು ವಾದ್ಯ ವೃಂದದಿಂದ ಚಿತ್ರದುರ್ಗದ ತ.ರಾ.ಸು ರಂಗಮಂದಿರದಲ್ಲಿ ನಿನ್ನೆ ನಡೆದ ನಾಟಕೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ನಗರದ ಬಿ.ಕೆ. ಗಣ

26 Jul 2024 1:49 pm
ನಗರದಲ್ಲಿ ಶ್ರೀ ಜಯತೀರ್ಥರ ಆರಾಧನೆ

ಸ್ಥಳೀಯ ಪಿ.ಜೆ. ಬಡಾವಣೆಯ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ಜಯತೀರ್ಥರ ಆರಾಧನೆ ಮಹೋತ್ಸವವು ಜರುಗಿತು.

26 Jul 2024 1:48 pm
ಹದಗೆಟ್ಟ ನೈರ್ಮಲ್ಯ : ದುರಸ್ತಿಗೆ ಆಗ್ರಹ

ಪಿ.ಬಿ. ರಸ್ತೆಯ ಪೂಜಾ ಹೋಟೆಲ್ ಎದುರು, ಸೊಸೈಟಿ ಪೆಟ್ರೋಲ್ ಬಂಕ್ ಪಕ್ಕದಲ್ಲಿ ಇರುವ ಮಳಿಗೆಗಳ ಮುಂಭಾಗದ ಪಾರ್ಕಿಂಗ್‌ನಲ್ಲಿ ಮಳೆ ನೀರು ಹರಿಯದೇ ಕೆಸರು ಗದ್ದೆಯಂತಾಗಿದೆ.

26 Jul 2024 1:33 pm
ಸಿದ್ಧಗಂಗಾ ಶಾಲೆಯಲ್ಲಿ ಇಂದು ಉಪನ್ಯಾಸ

ಸಿದ್ಧಗಂಗಾ ವಿದ್ಯಾಸಂಸ್ಥೆಯಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ, ಜೆ.ಹೆಚ್. ಪಟೇಲ್ ಫೌಂಡೇ ಷನ್, ಕರುಣಾ ಜೀವ ಕಲ್ಯಾಣ ಟ್ರಸ್ಟ್ ಸಂಯುಕ್ತಾ ಶ್ರಯದಲ್ಲಿ ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯಲ್ಲಿ ಇಂದು ಬೆಳಿಗ್ಗೆ 11 ಕ್ಕೆ ಉಪನ್ಯಾಸ

26 Jul 2024 1:32 pm
ಹಾವೇರಿ ಶರಣ ಕಮ್ಮಟದಲ್ಲಿ ಚಿತ್ರಕಿ ಗಾಯನ

ಹಾವೇರಿಯ ಶಿವಬಸವ ಕಲ್ಯಾಣ ಮಂಟಪದಲ್ಲಿ ಈಚೆಗೆ ನಡೆದ 18ನೇ ಶರಣ ಕಮ್ಮಟದಲ್ಲಿ ಹಾಗೂ ಜಯದೇವಪುರದಲ್ಲಿ ನಡೆದ ಜಯವಿಭವ ಸ್ವಾಮಿಗಳ ಸಂಸ್ಮರಣೆ ಕಾರ್ಯಕ್ರಮದಲ್ಲಿ ಚಿತ್ರಿಕಿ ಶಿವಕುಮಾರ್ ಅವರು ಬಸವಣ್ಣನವರ ವಚನ ಹಾಗೂ ಪಂಚಾಕ್ಷರಿ ಗವಾ

26 Jul 2024 1:32 pm
ನಗರದಲ್ಲಿ ಇಂದು ಪ್ರತಿಭಾ ಪುರಸ್ಕಾರ

ಎಆರ್‌ಜಿ ಕಲಾ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಬೆಳಗ್ಗೆ 11ಕ್ಕೆ ಸಾಂಸ್ಕೃತಿಕ ಕ್ರೀಡಾ, ಎನ್ಎಸ್‌ಎಸ್‌, ಎನ್‌ಸಿಸಿ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ.

26 Jul 2024 1:31 pm
ನಿಟುವಳ್ಳಿಯಲ್ಲಿ ಇಂದು ಅಜ್ಜಿ ಹಬ್ಬ

ಆಷಾಢ ಮಾಸದ ಕಡೇ ಶುಕ್ರವಾರವಾದ ಇಂದು ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನದ ಟ್ರಸ್ಟ್ ಹಾಗೂ ಗ್ರಾಮದ ವತಿಯಿಂದ ಅಜ್ಜಿ ಹಬ್ಬವನ್ನು ಏರ್ಪಡಿಸಲಾಗಿದೆ. ಮನೆಯಲ್ಲಿ ಪೂಜೆ ಮಾಡಿದ (ಅಜ್ಜಿ, ಅಮ್ಮ) ಅಜ್ಜಿ ಕುಡಿಕೆಯನ್ನು ರಾತ್ರಿ 9 ರೊಳ

26 Jul 2024 1:30 pm
ನಗರದಲ್ಲಿ ಇಂದು ಪಿಜಿಸಿಇಟಿ ಕಾರ್ಯಾಗಾರ

ಜೈನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಂಬಿಎ ವಿಭಾಗದಲ್ಲಿ ಪಿಜಿಸಿಇಟಿ ಉಚಿತ ಕಾರ್ಯಾಗಾರ ಇಂದು ಮತ್ತು ನಾಳೆ ನಡೆಯಲಿದೆ.

26 Jul 2024 1:30 pm
ರೈತರ ನಿರೀಕ್ಷೆ ಹುಸಿಗೊಳಿಸಿದ ಬಜೆಟ್ : ಬಲ್ಲೂರು ರವಿಕುಮಾರ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ರೈತರ ನಿರೀಕ್ಷೆಗಳನ್ನು ಹುಸಿಗೊಳಿಸಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ಬಲ್ಲೂರು ರವಿಕುಮಾರ್ ಟೀಕಿಸಿ

26 Jul 2024 1:28 pm
ಹರಿಹರ ಇಂಡಿಯನ್ ಸೌಹಾರ್ದ ಕೋ-ಆಪ್ ಸೊಸೈಟಿ ಅಧ್ಯಕ್ಷರಾಗಿ ಸಿ.ಎನ್. ಹುಲಗೇಶ್

ಹರಿಹರ : ಸೊಸೈಟಿಯ ಅಭಿವೃದ್ಧಿಗೆ ನಿಸ್ವಾರ್ಥ ಸೇವೆ ಸಲ್ಲಿಸಿರುವುದನ್ನು ಗುರುತಿಸಿ ನನಗೆ ಮತ್ತೊಂದು ಅವಧಿಗೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದರಿಂದ ಸೊಸೈಟಿ ಇನ್ನಷ್ಟು ಪ್ರಗತಿ ಸಾಧಿಸಲು ಪ್ರಾಮಾಣಿಕ ಪ್ರಯತ್ನ ಮಾಡುವು

26 Jul 2024 1:22 pm
ಗೋಣಿವಾಡದಲ್ಲಿ ಅರ್ಥಪೂರ್ಣ ಗುರು ಪೂರ್ಣಿಮೆ

ಗೋಣಿವಾಡದ ಶ್ರೀ ಸೋಮೇಶ್ವರ ವಸತಿಯುತ ವಿದ್ಯಾಲಯ ಹಾಗೂ ಸರ್.ಎಂ.ವಿ. ಎಲೈಟ್ ಒಲಂಪಿಯಾಡ್ ಶಾಲೆಯಲ್ಲಿ ಅರ್ಥಪೂರ್ಣವಾಗಿ ಗುರು ಪೂರ್ಣಿಮೆ ಆಚರಿಸಲಾಯಿತು.

26 Jul 2024 1:13 pm
ಮಕ್ಕಳ ಸುರಕ್ಷತೆಯಲ್ಲಿ ಎಲ್ಲರೂ ಒಗ್ಗೂಡಬೇಕು

ಡಾನ್ ಬಾಸ್ಕೋ ಸಂಸ್ಥೆ, ದಾವಣಗೆರೆ, ಬ್ರೆಡ್ಸ್ ಸಂಸ್ಥೆ ಬೆಂಗಳೂರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗಾಂಧಿನಗರ ಹಾಗೂ ವಿವಿಧ ಸ್ಥಳೀಯ ಇಲಾಖೆಗಳು, ಸಮುದಾಯ ಸಹಭಾಗಿದಾರರು ಇವರ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ರಕ್ಷಣಾ ಜಾಲಬಂಧ ಮತ

26 Jul 2024 1:09 pm
ಖಾಲಿ ನಿವೇಶನದಲ್ಲಿನ ಗಿಡ-ಗಂಟಿ ತೆರವಿಗೆ ಹೊನ್ನಾಳಿ ಪುರಸಭೆ ಮುಖ್ಯಾಧಿಕಾರಿ ಸೂಚನೆ

ಹೊನ್ನಾಳಿ : ಪುರಸಭೆ ವ್ಯಾಪ್ತಿಯ ಖಾಲಿ ನಿವೇಶನದಲ್ಲಿ ಅನಗತ್ಯವಾಗಿ ಬೆಳದಿರುವ ಗಿಡ-ಗಂಟಿಗಳು ಮತ್ತು ಜಾಲಿಗಿಡಗಳನ್ನು ತೆರವುಗೊಳಿಸುವಂತೆ ನಿವೇಶನಗಳ ಮಾಲೀಕರಿಗೆ ಪುರಸಭೆ ಮುಖ್ಯಾಧಿಕಾರಿಗಳು ಸೂಚಿಸಿದ್ದಾರೆ.

26 Jul 2024 1:01 pm
ಗುರುಪೂರ್ಣಿಮೆ ನಿರಂತರವಾಗಿರಲಿ

ಗುರುಪೂರ್ಣಿಮೆ ಎಂಬುದು ಕೇವಲ ಒಂದು ದಿನಕ್ಕೆ ಸೀಮಿತವಾಗದಿರಲಿ. ಪ್ರತಿ ನಿತ್ಯವೂ ಗುರುಪೂರ್ಣಿಮೆ ಆಗಿರಬೇಕು ಎಂದು ತಾಲ್ಲೂಕಿನ ಅಣಜಿ ಇಂದಿರಾಗಾಂಧಿ ವಸತಿ ಶಾಲೆಯ ವಿಜ್ಞಾನ ಶಿಕ್ಷಕಿ ಬಿ.ಆರ್. ಸುಜಾತ ಹೇಳಿದರು.

26 Jul 2024 1:00 pm
ಆದಿ ಜಾಂಬವ ನಿಗಮದ ಅಧ್ಯಕ್ಷ ಜಿ.ಎಸ್‌. ಮಂಜುನಾಥ್‌ಗೆ ಸನ್ಮಾನ

ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ಜಿ.ಎಸ್. ಮಂಜುನಾಥ್ ಅವರು ಇಂದು ನಗರದ ಸರ್ಕ್ಯೂಟ್ ಹೌಸ್ ಗೆ ಆಗಮಿಸಿದ ಸಂದರ್ಭದಲ್ಲಿ ಅವರನ್ನು ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಕೆ.ಎಸ್. ಗೋವಿಂದರಾಜ್ ಮತ್ತು ಪ್ರ

26 Jul 2024 12:58 pm
ದೈಹಿಕ ಶಿಕ್ಷಕರಿಗೆ ವೃತ್ತಿ ಗೌರವ ಮುಖ್ಯ

ಹರಿಹರ : ಶಾಲೆಯಲ್ಲಿ ವಿದ್ಯಾರ್ಥಿಗಳು ಶಿಸ್ತುಬದ್ಧವಾಗಿ ಮತ್ತು ಶಾಂತಿಯುತ ವಾಗಿ ನಡೆದುಕೊಳ್ಳುವುದ್ಕಕೆ ದೈಹಿಕ ಶಿಕ್ಷಣದ ಪಾತ್ರ ಹೆಚ್ಚು ಪ್ರಾಮುಖ್ಯತೆ ಹೊಂದಿರುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ ಹೇಳಿದ

26 Jul 2024 12:55 pm
ಕೊಂಡಜ್ಜಿಯಲ್ಲಿ ಇಂದು ಸುಗಮ ಸಂಗೀತ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬಹುಜನ ಸಮಾಜ ಸೇವಾ ಸಂಘ, ಇಂದಿರಾಗಾಂಧಿ ವಸತಿ ಶಾಲೆ (ಕೊಂಡಜ್ಜಿ) ಇವರ ಸಹಯೋಗದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಕೊಂಡಜ್ಜಿಯಲ್ಲಿ ಸಂಸ್ಕೃತಿ-ಸಂಭ್ರಮದ ಅಂಗವಾಗಿ ಹೆಗ್ಗೆರೆ ರಂಗಪ್ಪ ಮತ್ತು ಸಂಗಡಿ

26 Jul 2024 12:55 pm
ನಗರದಲ್ಲಿ ಇಂದು ಬಸವ ಬಳಗದಿಂದ ಸಂವಾದ

ಬಸವ ಬಳಗ, ಜಾಗತಿಕ ಲಿಂಗಾಯತ ಮಹಾಸಭಾ, ಶರಣ ಸಾಹಿತ್ಯ ಪರಿಷತ್, ಕದಳಿ ಮಹಿಳಾ ವೇದಿಕೆ ಹಾಗೂ ಕರುಣಾ ಜೀವ ಕಲ್ಯಾಣ ಟ್ರಸ್ಟ್ ವತಿಯಿಂದ ಇಂದು ಸಂಜೆ 5.30 ಕ್ಕೆ ಸರಸ್ವತಿ ಬಸವ ಬಳಗದ ಆವರಣದಲ್ಲಿ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮ ಹಮ್ಮಿ

26 Jul 2024 12:54 pm
ಸ್ವಚ್ಚ ಭಾರತ್ ಮಿಷನ್: ಅರ್ಜಿ ಆಹ್ವಾನ

ಸ್ವಚ್ಛ ಭಾರತ್ ಮಿಷನ್ 2.0 ರ ಅಡಿಯಲ್ಲಿ ಐಇಸಿ ಚಟುವಟಿಕೆಗಳನ್ನು ಕೈಗೊಳ್ಳಲು ಸ್ವಸಹಾಯ ಗುಂಪು ಎಸ್‍ಹೆಚ್‍ಜಿ, ಸರ್ಕಾರೇತರ ಸಂಸ್ಥೆ ಎನ್‍ಜಿಓ ಸದಸ್ಯರ ನೇಮಕಾತಿಗಾಗಿ ಆಸಕ್ತಿಯುಳ್ಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.

26 Jul 2024 12:46 pm
ಪ್ಯಾನಿಕ್ ಬಟನ್, ಜಿಪಿಎಸ್ ವ್ಯವಸ್ಥೆ ಕೈಬಿಡಲು ಆಗ್ರಹಿಸಿ ಪ್ರತಿಭಟನೆ

ರಾಣೇಬೆನ್ನೂರು : ರಾಜ್ಯದಲ್ಲಿ ಟ್ಯಾಕ್ಸಿಗಳಿಗೆ ಅಳವಡಿಸಲು ಸೂಚಿಸಿರುವ ಪ್ಯಾನಿಕ್ ಬಟನ್ ಹಾಗೂ ಜಿಪಿಎಸ್ ವ್ಯವಸ್ಥೆ ಕೈಬಿಡುವಂತೆ ಆಗ್ರಹಿಸಿ ನಗರದ ಹಳೇ ಪಿ.ಬಿ.ರಸ್ತೆ ಶ್ರೀ ವಿನಾಯಕ ಕಾರು ಚಾಲಕರ ಮತ್ತು ಮಾಲೀಕರ ಸಂಘದ ಸದಸ್ಯರು

26 Jul 2024 12:45 pm
ಪ್ರವೀಣ್ ಕಮ್ಮಾರ್‌ಗೆ ಪಿಹೆಚ್‌ಡಿ

ನಗರದ ಮಹಿಳಾ ಸೇವಾ ಸಮಾಜ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಎ.ವಿ. ಕಮಲಮ್ಮ ಕಾಲೇಜಿನಲ್ಲಿ ಅರ್ಥಶಾಸ್ತ್ರ ಉಪನ್ಯಾಸಕ ಪ್ರವೀಣ್ ಕಮ್ಮಾರ ಅವರು ತಮಿಳುನಾಡಿನ ಅಣ್ಣಾಮಲೈ ಯೂನಿವರ್ಸಿಟಿಯಿಂದ ಪಿಹೆಚ್‌ಡಿ ಪದವಿ ಪಡೆದಿದ್ದಾರೆ.

26 Jul 2024 12:44 pm
ಹೆದ್ದಾರಿ : ಗುಂಡಿ ಮುಚ್ಚುವ ಕೆಲಸ ಆರಂಭ

ಮಲೇಬೆನ್ನೂರು : ಸತತ ಮಳೆಯಿಂದಾಗಿ ಪಟ್ಟಣದಲ್ಲಿ ಹಾಯ್ದು ಹೋಗಿರುವ ಶಿವಮೊಗ್ಗ ಹೆದ್ದಾರಿಯಲ್ಲಿ ಬಿದ್ದಿರುವ ದೊಡ್ಡ - ದೊಡ್ಡ ಗುಂಡಿಗಳನ್ನು ಮುಚ್ಚುವ ಕೆಲಸಕ್ಕೆ ಗುರುವಾರ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.

26 Jul 2024 12:42 pm
ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ

2024-25ನೇ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯ 30ನೇ ವಾರ್ಡ್ ಆವರಗೆರೆ ಮನೆ-ಮನೆಗೆ ತೆರಳಿ ಇಂದು ಸರ್ವೆ ನಡೆಸಲಾಯಿತು.

26 Jul 2024 12:42 pm
ನಾಟಿ ಸೊಬಗು …

ಜಿಲ್ಲೆಯಲ್ಲಿ ಬೀಳುತ್ತಿರುವ ಉತ್ತಮ ಮಳೆ ರೈತರ ಹರ್ಷ ಇಮ್ಮಡಿಸಿದೆ. ಕೃಷಿ ಚಟುವಟಿಕೆಗಳು ಬರದಿಂದ ಸಾಗುತ್ತಿವೆ.

26 Jul 2024 12:30 pm
ಹೊಸ ಪೈಪ್ ಲೈನ್ ಕಾಮಗಾರಿಗೆ ಮನವಿ

ಕಳಪೆ ಕಾಮಗಾರಿಯಿಂದ 22 ಕೆರೆಗಳ ಏತ ನೀರಾವರಿ ಯೋಜನೆ ವಿಫಲಗೊಂಡಿದ್ದು, ಕೂಡಲೇ ಹೊಸ ಪೈಪ್ ಲೈನ್ ಕಾಮಗಾರಿ ನಡೆಸಿ ಕೆರೆಗಳಿಗೆ ನೀರು ತುಂಬಿಸಿ ರೈತರಿಗೆ ನೆರವಾಗಬೇಕೆಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯಿಸಿದರು.

26 Jul 2024 12:30 pm
ಭೈರನಪಾದ ಏತ ನೀರಾವರಿ ಯೋಜನೆ ಜಾರಿಗೆ ಹೊಸ ಡಿಪಿಆರ್ ಸಿದ್ದಪಡಿಸಲು ಸಿಎಂ ಆದೇಶ

ಹರಿಹರ ತಾಲ್ಲೂಕಿನ ಮಹತ್ವಾಕಾಂಕ್ಷೆಯ ಭೈರನಪಾದ ಏತ ನೀರಾವರಿ ಯೋಜನೆ ಜಾರಿಗೊಳಿಸಲು ಯೋಜನೆಯ ಪೂರ್ಣ ಡಿಪಿಆರ್ ಸಿದ್ದಪಡಿಸಿ, ವರದಿ ಸಲ್ಲಿಸುವಂತೆ ಮತ್ತು ಅದಕ್ಕಾಗಿ 2.15 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಕರ್ನಾಟಕ ನೀರಾವರಿ

26 Jul 2024 12:29 pm
26.07.2024

This content is restricted.

26 Jul 2024 5:35 am
ಎಸ್.ಎಸ್. ಗಣೇಶ್ ದಂಪತಿಯಿಂದ ಶಿರಡಿ ಸಾಯಿಬಾಬಾಗೆ ವಿಶೇಷ ಪೂಜೆ

ನಗರದ ಎಂ.ಸಿ.ಸಿ. `ಎ' ಬ್ಲಾಕ್‌ನಲ್ಲಿರುವ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಮೊನ್ನೆ ನಡೆದ ಗುರು ಪೂರ್ಣಿಮೆ ಕಾರ್ಯಕ್ರಮದ ಸಂದರ್ಭದಲ್ಲಿ ಕೈಗಾರಿಕೋದ್ಯಮಿ ಎಸ್.ಎಸ್. ಗಣೇಶ್ ಹಾಗೂ ಪತ್ನಿ ಶ್ರೀಮತಿ ರೇಖಾ ಗಣೇಶ್ ದಂಪತಿ ವಿಶೇಷ ಪ

25 Jul 2024 12:52 pm
`ಗುಂಡಿ’ಶಾಲೆಯ ಹಿರಿಯ ವಿದ್ಯಾರ್ಥಿಗಳಿಂದ ಗುರು ನಮನ

ಗುಂಡಿ ಮಹಾದೇವಪ್ಪ ಶಾಲೆಯ ಹಿರಿಯ ವಿದ್ಯಾರ್ಥಿಗಳಿಂದ ನಗರದ ಕನ್ನಡ ಭವನದಲ್ಲಿ ಗುರು ಪೂರ್ಣಿಮೆ ಪ್ರಯುಕ್ತ ಗುರು ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

25 Jul 2024 12:51 pm
ಬ್ರಹ್ಮ ವಿಷ್ಣು ಮಹೇಶ್ವರರ ಪ್ರತೀಕವೇ ಗುರು : ಸ್ವಾಮಿ ತ್ಯಾಗೀಶ್ವರಾನಂದಜೀ

ಮಗುವಿಗೆ ತಂದೆ-ತಾಯಿಯರು ರಕ್ತ ಸಂಬಂಧಿಗಳಾದರೆ, ಗುರು ಶಿಷ್ಯನಿಗೆ ಭಾವ ಸಂಬಂಧಿ ಎಂದು ರಾಮಕೃಷ್ಣ ಆಶ್ರಮದ ಕಾರ್ಯದರ್ಶಿ ಸ್ವಾಮಿ ತ್ಯಾಗೀಶ್ವರಾನಂದಜೀ ತಿಳಿಸಿದರು.

25 Jul 2024 12:51 pm
ಜಡ್ಜ್‌ ಭೇಟಿ ಪರಿಣಾಮ, ಸುಸ್ಥಿತಿಗೆ ಮರಳಿದ ಅಂಗನವಾಡಿ ಕೇಂದ್ರಗಳು

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ್ ಕರೆಣ್ಣವರ ಆಜಾದ್ ನಗರದ ವೆಂಕಾಭೋವಿ ಕಾಲೋನಿಯ ಅಂಗನವಾಡಿ ಕೇಂದ್ರಗಳಿಗೆ ಮೊನ್ನೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಲ್ಲ

25 Jul 2024 12:50 pm
ತ್ಯಾಗ ಜೀವಿಗಳು ಮಾತ್ರ ನೆನಪಿನಲ್ಲಿರುವರು

ಸರ್ಕಾರ ಅನೇಕ ಮಹನೀಯ ಜಯಂತಿಯನ್ನು ಆಚರಿಸುತ್ತಿದ್ದು ಸಮಾಜದ ಒಳತಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟು ಸೇವೆ ಹಾಗೂ ತ್ಯಾಗ ಮಾಡಿದವರು ಮಾತ್ರ ಜನಮಾನಸದಲ್ಲಿ ಉಳಿಯಲು ಸಾಧ್ಯವೆಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತ

25 Jul 2024 12:50 pm
ವಾಣಿಜ್ಯ ಉಪಯೋಗಕ್ಕೆ ಟ್ರ್ಯಾಕ್ಟರ್ ಬಳಕೆ : ಕ್ರಮಕ್ಕೆ ಆರ್‌ಟಿಓಗೆ ಒತ್ತಾಯ

ಟ್ರ್ಯಾಕ್ಟರ್ ಗಳನ್ನು ವಾಣಿಜ್ಯ ಉಪಯೋಗಕ್ಕೆ ಬಳಕೆ ಮಾಡುತ್ತಿರುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದ್ದು, ಈ ಬಗ್ಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಜೆಡಿಎಸ್‌ ಮುಖಂಡ ಎಂ.ಎನ್

25 Jul 2024 12:50 pm
ಫೇಸ್​ಬುಕ್ ಯುವತಿ ನಂಬಿ 30 ಲಕ್ಷ ಕಳೆದುಕೊಂಡ ಶಿಕ್ಷಕ !

ಫೇಸ್‌​ಬುಕ್ ಮೂಲಕ ಪರಿಚಯವಾದ ಯುವತಿಯೊಬ್ಬಳು ಬ್ಯುಸಿನೆಸ್ ಮಾಡುವ ನೆದಲ್ಲಿ ತಾಲ್ಲೂಕಿನ ಮೋಟೆ ಬೆನ್ನೂರು ಯೋಗ ಶಿಕ್ಷಕ ರೊಬ್ಬರಿಗೆ ಬರೋಬ್ಬರಿ 30 ಲಕ್ಷ ರೂ. ವಂಚಿಸಿದ ಕುರಿತು ಇಲ್ಲಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಬುಧವ

25 Jul 2024 12:48 pm
ನಗರದಲ್ಲಿ ಇಂದು `ವಿಭವ ವಿಕಾಸ’ವಿದ್ಯಾರ್ಥಿ ಸಂಘದ ಉದ್ಘಾಟನೆ

ಗುರುಬಸಮ್ಮ ವಿ. ಚಿಗಟೇರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ಹಾಗೂ ಶಿವಣ್ಣ ಚಿಗಟೇರಿ ಶಿಶುವಿಹಾರದ ವತಿಯಿಂದ ನರಸರಾಜ ರಸ್ತೆಯ ಗುರುಬಸಮ್ಮ ವಿ. ಚಿಗಟೇರಿ ಶಾಲಾ ಆವರಣದಲ್ಲಿ `ವಿಭವ ವಿಕಾಸ 2024-25' ವಿದ್ಯಾರ್ಥಿ ಸಂ

25 Jul 2024 12:47 pm
ನಿರಾಶದಾಯಕ ಕೇಂದ್ರ ಬಜೆಟ್ : ವೀರಣ್ಣ

ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಮತ್ತು ದಾವಣಗೆರೆಗೆ ಏನೂ ಸಿಕ್ಕಿಲ್ಲ, ನಿರಾಶದಾಯಕವಾದ ಬಜೆಟ್ ಆಗಿದೆ ಎಂದು ಮಾಜಿ ನಗರಸಭೆ ಅಧ್ಯಕ್ಷ ಬಿ. ವೀರಣ್ಣ ಟೀಕಿಸಿದ್ದಾರೆ.

25 Jul 2024 12:46 pm
ನಗರದಲ್ಲಿಂದು ಯಕ್ಷಗಾನ ಪ್ರದರ್ಶನ

ಯಕ್ಷರಂಗ, ಕರಾವಳಿ ಮಿತ್ರ ಮಂಡಳಿ, ದೃಶ್ಯ ಕಲಾ ಮಹಾವಿದ್ಯಾಲಯ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ಸಂಜೆ 6 ಗಂಟೆಗೆ ದೃಶ್ಯ ಕಲಾ ಮಹಾವಿದ್ಯಾಲಯದ ಸಭಾಂಗಣದಲ್ಲಿ ಯಕ್ಷಗಾನ ಪ್ರದರ್ಶನದ ಉದ್ಘಾಟನಾ ಸಮಾರಂಭ ನಡೆಯಲಿದೆ.

25 Jul 2024 12:45 pm
ನಾಳೆ ಬಸವ ಬಳಗದಿಂದ ಸಂವಾದ

ಬಸವ ಬಳಗ, ಜಾಗತಿಕ ಲಿಂಗಾಯತ ಮಹಾಸಭಾ, ಶರಣ ಸಾಹಿತ್ಯ ಪರಿಷತ್, ಕದಳಿ ಮಹಿಳಾ ವೇದಿಕೆ ಹಾಗೂ ಕರುಣಾ ಜೀವ ಕಲ್ಯಾಣ ಟ್ರಸ್ಟ್ ವತಿಯಿಂದ ಇದೇ ದಿನಾಂಕ 26 ರಂದು ಸಂಜೆ 5.30 ಕ್ಕೆ ಸರಸ್ವತಿ ನಗರದ ಬಸವ ಬಳಗದ ಆವರಣದಲ್ಲಿ ಉಪನ್ಯಾಸ ಮತ್ತು ಸಂವಾದ

25 Jul 2024 12:45 pm
ಇಂದು ವಿಶ್ವ ಐವಿಎಫ್ ದಿನಾಚರಣೆ

ಜುಲೈ 25 ರಂದು, ವಿಶ್ವ ಐವಿಎಫ್ ದಿನಾಚರಣೆ ಮತ್ತು ಮೊದಲ ಟೆಸ್ಟ್-ಟ್ಯೂಬ್ ಮಗುವಾದ ಲೂಯಿಸ್ ಬ್ರೌನ್ ಹುಟ್ಟುಹಬ್ಬದ ಪ್ರಯುಕ್ತ, ಪುನರುತ್ಪತ್ತಿ ಎಂಡೊಕ್ರಿನಾಲಜಿ ಮತ್ತು ಸಂತಾನ ಲಾಭಕ್ಕೆ ಸಂಬಂಧಿಸಿದ ಕ್ಷೇತ್ರದಲ್ಲಿ ಆದ ವೈಜ್ಞಾನ

25 Jul 2024 12:29 pm
ನೈಋತ್ಯ ರೈಲ್ವೆಗೆ ಕೇಂದ್ರ ರೈಲ್ವೆ ಬಜೆಟ್ ಹಂಚಿಕೆ

2024-25ನೇ ಸಾಲಿನ ಬಜೆಟ್ ನಲ್ಲಿ ರೈಲ್ವೆಗೆ 2,62,200 ಲಕ್ಷ ಕೋಟಿ ರೂ.ಗಳ ವಿನಿಯೋಗ ಮಾಡಲಾಗಿದ್ದು, ಇದರಲ್ಲಿ ಭಾರತೀಯ ರೈಲ್ವೆಯ ಸುರಕ್ಷತೆಗೆ ಸಂಬಂಧಿಸಿದ ಚಟುವಟಿಕೆಗಳಿಗೆ 1,09,000 ಕೋಟಿ ರೂ. ಮೀಸಲಿಡಲಾಗಿದೆ

25 Jul 2024 12:26 pm
ಐಟಿಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಐಟಿಐ ಪ್ರವೇಶಕ್ಕಾಗಿ ಆಫ್‍ಲೈನ್ ಮುಖಾಂತರ ಪ್ರವೇಶ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

25 Jul 2024 12:26 pm
ಮೊಬೈಲ್ ರಿಪೇರಿ : ತರಬೇತಿಗೆ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತು 30 ದಿನಗಳ ಉಚಿತ ತರಬೇತಿ ಗ್

25 Jul 2024 12:25 pm
ಕೃಷಿಗೆ ಪ್ರತ್ಯೇಕ ಬಜೆಟ್ ಸಿದ್ಧಪಡಿಸಿ ಸಂಯುಕ್ತ ಹೋರಾಟ-ಕರ್ನಾಟಕ ಸಂಘಟನೆ

ಕೃಷಿಗೆ ಪ್ರತ್ಯೇಕ ಮುಂಗಡ ಪತ್ರ ರೂಪಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಹೋರಾಟ-ಕರ್ನಾಟಕ ಸಂಘಟನೆಯಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿ, ನಂತರ

25 Jul 2024 12:23 pm
ಜಿಲ್ಲಾಡಳಿತದ ನಿರ್ಲಕ್ಷ್ಯ: ಕೃಷಿ ಸಾಮಗ್ರಿ ನೀರು ಪಾಲು

ರಾಣೇಬೆನ್ನೂರು : ತುಂಗಭದ್ರಾ ನದಿಯಲ್ಲಿ ನೀರು ಹೆಚ್ಚಳವಾಗುವ ಬಗ್ಗೆ ಹಾವೇರಿ ಜಿಲ್ಲಾಡಳಿತ ರೈತರಿಗೆ ಹಾಗೂ ನದಿ ತೀರದ ಜನರಿಗೆ ಮುನ್ನೆಚ್ಚರಿಕೆ ಕೊಡದಿದ್ದರಿಂದ ರೈತರ ಕೃಷಿ ಉಪಕರಣಗಳು ನದಿಯ ಪಾಲಾಗಿವೆ ಎಂದು ರಾಜ್ಯ ರೈತ ಸಂಘದ

25 Jul 2024 12:21 pm
ಮಲೇಬೆನ್ನೂರಿನಲ್ಲಿ ಸಂಭ್ರಮದ ಚೌಡಮ್ಮನ ಪರವು

ಮಲೇಬೆನ್ನೂರು ಪಟ್ಟಣದ ಆಶ್ರಯ ಕಾಲೋನಿ ಬಳಿಯ ಗುಡ್ಡದಲ್ಲಿರುವ ತೊಟ್ಟಿಲು ಆಲದ ಮರದ ಚೌಡಮ್ಮನ ಪರವು ಮಂಗಳವಾರ ಶ್ರದ್ಧಾ-ಭಕ್ತಿಯಿಂದ ಸಂಭ್ರಮದೊಂದಿಗೆ ಅಪಾರ ಭಕ್ತರ ಸಮ್ಮುಖದಲ್ಲಿ ಜರುಗಿತು.

25 Jul 2024 12:20 pm
ಮನಃಶಾಂತಿಗೆ ಆಸೆಗಳು ಕಡಿಮೆ ಆಗಬೇಕು

ಮಲೇಬೆನ್ನೂರು : ಶರಣರಿಗೆ ಬಾಹ್ಯ ಆಡಂಬರ ಬೇಕಿಲ್ಲ. ಅಂತರಂಗದ ಆಸಕ್ತಿ ಅಗತ್ಯವಿದೆ ಎಂದು ಶಿಕಾರಿಪುರ ಬಸವಾಶ್ರಮದ ಶರಣಾಂಬಿಕೆ ತಾಯಿ ಅಭಿಪ್ರಾಯಪಟ್ಟರು.

25 Jul 2024 12:19 pm
ನಿಮ್ಮ ಬಗ್ಗೆ ನಿಮಗೇ ಹೆಮ್ಮೆ ಅನಿಸುವಂತೆ ಸಾಧಿಸಿ

ಮಲೇಬೆನ್ನೂರು : ನಿಮ್ಮ ಬಗ್ಗೆ ನಿಮಗೇ ಹೆಮ್ಮೆ ಅನಿಸುವಂತೆ ನಡೆದುಕೊಳ್ಳಿ ಓದಿ, ಸಾಧಿಸಿ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ಶ್ರೀ ಸ್ವಾಮಿ ಶರಣು ಶರಣಾರ್ಥಿ ಆತ್ಮವಿಶ್ವಾಸ ತುಂಬಿದರು.

25 Jul 2024 12:19 pm
ಹರಿಹರ: ಮಳೆಗೆ 24 ಮನೆಗಳಿಗೆ ಹಾನಿ 23.85 ಲಕ್ಷ ರೂ. ನಷ್ಟದ ಅಂದಾಜು

ಹರಿಹರ : ತಾಲ್ಲೂಕಿನಲ್ಲಿ ಏ. 1ರಿಂದ ಇದೇ ತಿಂಗಳ 23 ರವರೆಗೆ ಸುರಿದ ಅತಿ ಹೆಚ್ಚು ಮಳೆಯಿಂದಾಗಿ ವಿವಿಧ ಗ್ರಾಮಗಳ 24 ಮನೆಗಳಿಗೆ ಹಾನಿಯಾಗಿದ್ದು, ಒಟ್ಟು 23 ಲಕ್ಷದ 85 ಸಾವಿರ ರೂಪಾಯಿ ನಷ್ಟವಾಗಿದೆ ಎಂದು ತಹಶೀಲ್ದಾರ್ ಗುರುಬಸವರಾಜ್ ತಿಳಿ

25 Jul 2024 12:13 pm
ಸ್ವಪ್ನ ಎಜುಕೇಶನ್ ಟ್ರಸ್ಟ್‌ನಿಂದ ಶೀಘ್ರ ವಧು-ವರರ ಸಭೆ

ಸ್ವಪ್ನ ಎಜುಕೇಶನ್ ಟ್ರಸ್ಟ್ ವತಿಯಿಂದ ಶೀಘ್ರದಲ್ಲೇ ಸರ್ವ ಸಮಾಜ ಬಾಂಧವರ ವಧು-ವರರ ಸಮಾವೇಶ ನಡೆಯಲಿದೆ.

25 Jul 2024 12:07 pm
ಉತ್ತಮ ಆರ್ಥಿಕತೆಗೆ ಪೂರಕವಾದ ಬಜೆಟ್

ಕೇಂದ್ರ ಸರ್ಕಾರದ ಬಜೆಟ್ ಅಭಿವೃದ್ಧಿಗೆ ಪೂರಕವಾಗಿದ್ದು, ಹಣದುಬ್ಬರ ನಿಯಂತ್ರಿಸುವಲ್ಲಿ ಯಶಸ್ವಿಯಾಗುವ, ಉತ್ತಮ ಆರ್ಥಿಕತೆಗೆ ಪೂರಕವಾಗಿರುವ ಬಜೆಟ್ ಆಗಿದೆ ಎಂದು ಮಾಯಕೊಂಡ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮುಖಂಡ ಜಿ.ಎಸ್.ಶ

25 Jul 2024 11:58 am
ಸಮಾಜದಲ್ಲಿ ಮೌಢ್ಯತೆಯನ್ನು ಹೋಗಲಾಡಿಸಿ, ವೈಚಾರಿಕತೆ ಬಿತ್ತಬೇಕು

ಹರಿಹರ : ಬಿಸಿಯೂಟ ತಯಾರಕ ಕಾರ್ಮಿಕರು, ಸಮಾಜದಲ್ಲಿನ ಮೌಢ್ಯತೆ ಹೋಗಲಾಡಿಸಿ, ವೈಚಾರಿಕತೆ ಬಿತ್ತುವ ಕೆಲಸ ಮಾಡಬೇಕು ಎಂದು‌ ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕರೂ, ನಿವೃತ್ತ ಪ್ರಾಧ್ಯಾಪಕರೂ ಆದ ಪ್ರೊ. ಎ.ಬಿ. ರಾಮಚಂದ್ರಪ್ಪ ಅಭಿ

25 Jul 2024 11:55 am
ಭದ್ರಾ ಒಳ ಹರಿವು ಇಳಿಕೆ

ಭದ್ರಾ ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ಕಡಿಮೆ ಆಗಿರುವುದರಿಂದ ಭದ್ರಾ ಒಳ ಹರಿವು ಇಂದು ಮತ್ತಷ್ಟು ಇಳಿಕೆ ಆಗಿದೆ. ಭದ್ರಾ ಜಲಾಶಯಕ್ಕೆ ನಿನ್ನೆ 20 ಸಾವಿರ ಕ್ಯೂಸೆಕ್ಸ್ ಇದ್ದ ಒಳ ಹರಿವು ಬುಧವಾರ 15,383 ಸಾವಿರ ಕ್ಯೂಸೆಕ್ಸ್‌ಗೆ ಇಳ

25 Jul 2024 11:53 am
ಹೊರಗುತ್ತಿಗೆ ರದ್ದುಮಾಡಿ

ದಾವಣಗೆರೆ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಡಿ ದರ್ಜೆ ನೌಕರರಿಗೆ ಗುತ್ತಿಗೆದಾರರು ಸರಿಯಾಗಿ ವೇತನ, ವಿವಿಧ ಸೌಲಭ್ಯ ನೀಡದೆ ಹಗಲು ದರೋಡೆ ಮಾಡುತ್ತಿದ್ದಾರೆ

25 Jul 2024 11:53 am
ಹಣ ದುರುಪಯೋಗ ಪ್ರಕರಣ ಬಸವರಾಜನ್ ದೋಷಮುಕ್ತ

ಚಿತ್ರದುರ್ಗ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ. ಬಸವರಾಜನ್ ಅವರಿಗೆ ಹಣ ದುರುಪಯೋಗ ಆರೋಪದ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯ ಕ್ಲೀನ್‌ಚಿಟ್ ನೀಡಿದೆ.

25 Jul 2024 11:53 am
ಕೊಡೆ ಪಡಿ..ಹಿಡಿ..ನಡಿ..!

ಮಳೆಗಾಲ ಬಂತೆಂದರೆ ಮನೆಯ ಮೂಲೆಯಲ್ಲಿದ್ದ ಛತ್ರಿಗಳು ಧೂಳು ಕೊಡವಿಕೊಂಡು ಅರಳುತ್ತವೆ. ಇತ್ತ ರಸ್ತೆ ಬದಿಯಲ್ಲೂ ಬಣ್ಣದ ಕೊಡೆಗಳು ಆಕರ್ಷಿಸುತ್ತವೆ.

25 Jul 2024 11:49 am
ಬಜೆಟ್‌ನಲ್ಲಿ ಅಭಿವೃದ್ಧಿ ಭಾರತದ ಸಂಕಲ್ಪ

ಈ ಬಾರಿಯ ಕೇಂದ್ರದ ಬಜೆಟ್ ನಲ್ಲಿ 9 ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿರುವುದು ತುಂಬಾ ಸಂತೋಷವಾಗಿದೆ ಎಂದು ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದ್ದಾರೆ.

25 Jul 2024 11:49 am
ನೀರಿನ ನಿರ್ವಹಣೆ ಪ್ರತಿಯೊಬ್ಬರ ಕರ್ತವ್ಯ

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೀರು ಪೂರೈಕೆ ಮಾಡಲು ಪ್ರತಿ ವರ್ಷ ಸುಮಾರು 26 ಕೋಟಿ ರೂ. ಖರ್ಚು ಮಾಡಲಾಗುತ್ತದೆ. ಆದರೆ ನಾಗರಿಕರು ನೀರಿನ ತೆರಿಗೆ ಅಂದಾಜು 300 ರೂ. ಕಟ್ಟಲು ನಿರ್ಲಕ್ಷ್ಯ ಮಾಡುತ್ತಾರೆ.

25 Jul 2024 11:49 am
ಬಜೆಟ್‌ನಲ್ಲಿ ಕರ್ನಾಟಕ ಕಡೆಗಣನೆ: ಪ್ರತಿಭಟಿಸಿದ ಸಂಸದೆ ಡಾ.ಪ್ರಭಾ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಮಂಡಿಸಿರುವ ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ ರಾಜ್ಯವನ್ನು ಕಡೆಗಣಿಸ ಲಾಗಿದೆ ಎಂದು ಆರೋಪಿಸಿ ನವದೆಹಲಿ ಯಲ್ಲಿ ರಾಜ್ಯ ಸಂಸತ್ ಸದಸ್ಯರು ನಡೆಸಿದ ಪ್ರತಿಭಟನೆಯಲ್ಲಿ ದಾವಣಗ

25 Jul 2024 11:49 am
25.07.2024

This content is restricted.

25 Jul 2024 3:33 am
ತುಂಗಭದ್ರಾ ನದಿಯಲ್ಲಿ ಪ್ರವಾಹ ನಿರೀಕ್ಷೆ

ಹೊನ್ನಾಳಿ : ಮಲೆನಾಡಿನ ಭಾಗದಲ್ಲಿ ಸಾಕಷ್ಟು ಮಳೆಯಾಗುತ್ತಿರುವು ದರಿಂದ ತುಂಗಭದ್ರಾ ನದಿಯಲ್ಲಿ ಹೆಚ್ಚು ನೀರು ಬರಬಹುದೆಂದು ಅಂದಾಜಿಸಿ ನದಿ ಪ್ರವಾಹ ದಿಂದ ಮುಳುಗಡೆಯಾಗುವ ಪ್ರದೇಶದಲ್ಲಿ ಜನ, ಜಾನುವಾರುಗಳ ರಕ್ಷಣೆಗಾಗಿ ಅಣಕು

24 Jul 2024 12:38 pm
ಮಲೆನಾಡಿನಲ್ಲಿ ಮತ್ತೆ ಮಳೆ : ತುಂಗಾ ಹೆಚ್ಚಳ, ಭದ್ರಾ ಇಳಿಕೆ

ಮಲೆನಾಡಿನಲ್ಲಿ ಕಳೆದೆರೆಡು ದಿನಗ ಳಿಂದ ಬಿಡುವು ನೀಡಿದ್ದ ಮುಂಗಾರು ಮಳೆ ಆರಂಭವಾಗಿದ್ದು, ತುಂಗಾ ನದಿ ಯಲ್ಲಿ ನೀರಿನ ಹರಿವು ಮಂಗಳ ವಾರ ಮತ್ತೆ ಏರಿಕೆಯಾಗಿದ್ದರೆ, ಭದ್ರಾ ಹರಿವು ಇಳಿಕೆ ಆಗಿದೆ.

24 Jul 2024 12:23 pm
ರಸ್ತೆ ದುರಸ್ತಿಗೆ ಕರವೇ –ಆಟೋ ಚಾಲಕರ ಪ್ರತಿಭಟನೆ

ಹರಿಹರ : ನಗರದ ಹೈಸ್ಕೂಲ್ ಬಡಾವಣೆ 15 ಹಾಗೂ 21ನೇ ವಾರ್ಡ್ ಮಧ್ಯದಲ್ಲಿ ಹಾದು ಹೋಗಿರುವ ರಾಜ ಕಾಲುವೆ ರಸ್ತೆ ದುರಸ್ತಿ, ಸೇತುವೆ ತಡೆಗೋಡೆ ನಿರ್ಮಾಣ, ಮತ್ತು ಚರಂಡಿ ದುರಸ್ತಿ ಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ

24 Jul 2024 12:21 pm
ಬಿ. ಕಲಪನಹಳ್ಳಿ ಶರಣ ಬಸಪ್ಪಜ್ಜರ ಪುಣ್ಯಾರಾಧನೆ

ತಾಲ್ಲೂಕಿನ ಬಿ. ಕಲಪನಹಳ್ಳಿಯಲ್ಲಿ ನಾಡಿದ್ದು ದಿನಾಂಕ 25ನೇ ಗುರುವಾರ ಶರಣ ಬಸಪ್ಪಜ್ಜರ 92ನೇ ಪುಣ್ಯಾರಾಧನೆ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ 6.30ಕ್ಕೆ ವಚಾನಭಿಷೇಕ ಹಾಗೂ ಮಧಾಹ್ನ 12.30ರಿಂದ ಪ್ರಸಾದದ ವ್ಯವಸ್ಥೆ ಇರುತ್ತದೆ.

24 Jul 2024 12:19 pm
ಕೊಮಾರನಹಳ್ಳಿಯಲ್ಲಿ ಮಳೆಗೆ ಗೋಡೆ ಕುಸಿದು ಮನೆ ಕುಸಿತ

ಮಲೇಬೆನ್ನೂರು : ಸತತ ಮಳೆಯಿಂದಾಗಿ ಕೊಮಾರನಹಳ್ಳಿ ತಾಂಡದ ಸೀತಾಬಾಯಿ ಈಶ್ವರನಾಯ್ಕ ಅವರ ಇಬ್ಬರು ಮಕ್ಕಳ ವಾಸದ ಮನೆಗಳು ಗೋಡೆ ಕುಸಿದು ಬಿದ್ದಿರುವ ಘಟನೆ ಮಂಗಳವಾರ ಬೆಳಗಿನ ಜಾವ ನಡೆದಿದೆ.

24 Jul 2024 12:18 pm
ಮಕ್ಕಳಿಲ್ಲದ ಕೊರಗಿನಿಂದ ದಂಪತಿ ಆತ್ಮಹತ್ಯೆ

ಮಕ್ಕಳಿಲ್ಲದ ಕೊರಗಿನಿಂದ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲ್ಲೂಕು ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಭಟ್ಟೋಳ್ ಷಣ್ಮುಖಪ್ಪ (65) ಹಾಗೂ ಇಂದ್ರಮ್ಮ (50) ಆತ್ಮಹತ್ಯೆಗೆ ಶರಣಾಗಿರುವ ದಂಪತಿ.

24 Jul 2024 12:17 pm
ಇಂಗಳಗೊಂದಿ : ನದಿಯಲ್ಲಿ ಬಿದ್ದು ಸಾವನ್ನಪ್ಪಿದ ಜಯಪ್ಪ ಕುಟುಂಬಕ್ಕೆ ನೆರವು

ಮಲೇಬೆನ್ನೂರು : ಎಮ್ಮೆ ಮೈ ತೊಳೆಯುತ್ತಿರುವಾಗ ಯುವಕನೋರ್ವ ಕಾಲು ಜಾರಿ ಬಿದ್ದು ತುಂಗಭದ್ರಾ ನದಿಯಲ್ಲಿ ಸಾವನ್ನಪ್ಪಿದ ಘಟನೆ ಶನಿವಾರ ಇಂಗಳಗೊಂದಿ ಗ್ರಾಮದಲ್ಲಿ ನಡೆದಿದೆ.

24 Jul 2024 12:15 pm
ಬಿಹಾರ್ –ಆಂಧ್ರಪ್ರದೇಶಕ್ಕೆ ಮಾತ್ರ

2024-25ನೇ ಸಾಲಿಗೆ ರೂ.48 ಲಕ್ಷ ಕೋಟಿ ಮುಂಗಡ ಪತ್ರ ಮಂಡಿಸಿದ್ದು ಶ್ರೀ ಸಾಮಾನ್ಯನಿಗೆ ಆಶಾದಾಯಕವಾಗಿದ್ದು, ಆದಾಯ ತೆರಿಗೆಯಲ್ಲಿ ಹೊಸ ಮತ್ತು ಹಳೆಯ ತೆರಿಗೆ ಪದ್ದತಿಯಲ್ಲಿ ಯಾವುದೇ ರೀತಿಯ ಮಾರ್ಪಾಡುಗಳನ್ನು ಮಾಡಿರುವುದಿಲ್ಲ.

24 Jul 2024 12:07 pm
ಯುವಕರ ಏಳ್ಗೆಗೆ ಆದ್ಯತೆ

ಕೊರೊನಾ ನಂತರ ಇಡೀ ವಿಶ್ವವೇ ಇನ್ನೂ ಆರ್ಥಿಕ ಚೇತರಿಕೆ ಕಾಣದ ಈ ದಿನಗಳಲ್ಲಿ, ಭಾರತವು ಆರ್ಥಿಕವಾಗಿ ಚೇತರಿಸಿಕೊಂಡು ವಿಶ್ವದಲ್ಲಿಯೇ ಅರ್ಥಿಕವಾಗಿ ಮುನ್ನುಗ್ಗುತ್ತಿರುವ ಏಕ ಮಾತ್ರ ದೇಶವಾಗಿದೆ.

24 Jul 2024 12:06 pm
ಸರ್ವತೋಮುಖ, ಸಂತುಲಿತ, ಸಮೃದ್ಧಿಯ ಬಜೆಟ್

ಜಗತ್ತಿನ ಬಲಾಢ್ಯ ರಾಷ್ಟ್ರಗಳು ಇಂದು ಆರ್ಥಿಕವಾಗಿ ಅನೇಕ ಸಂಕಷ್ಟಗಳನ್ನು ಎದುರಿಸುತ್ತಿವೆ. ಇಂತಹ ಸಂದರ್ಭದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ವಿಶಿಷ್ಟವಾದ ಜನಸ್ನೇಹಿ ಆಯವ್ಯಯವನ್ನು ಮಂಡಿಸಿರುವುದು ಪ್ರಶಂಸನೀಯವಾಗಿ

24 Jul 2024 12:05 pm
ವಲಯಗಳ ಪ್ರತಿನಿಧಿತ್ವ ಇಲ್ಲದ ಗೊಂದಲದ ಬಜೆಟ್

ವಿಕಸಿತ ಭಾರತದ ಕಲ್ಪನೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಮಂಗಳವಾರ ಮಂಡಿಸಿದ ಕೇಂದ್ರ ಬಜೆಟ್ ಯಾವ ವಲಯವನ್ನು ಪ್ರತಿನಿಧಿಸುತ್ತಿದೆ ಎಂಬ ಸ್ಪಷ್ಟತೆಗಳಿಲ್ಲದೇ ಗೊಂದಲ ಮೂಡಿಸಿದೆ.

24 Jul 2024 12:04 pm
ಯುವಕರು ಮನುಷ್ಯತ್ವದಿಂದ ದೈವತ್ವದ ಕಡೆಗೆ ಸಾಗಿ

ಯುವಕರು ಸೋಮಾರಿತನ ದೂರ ತಳ್ಳಿ, ಮನುಷ್ಯತ್ವದಿಂದ ದೈವತ್ವದ ಕಡೆಗೆ ತಲುಪಬೇಕೆಂದು ರಾಮಕೃಷ್ಣ ಮಿಷನ್‌ನ ಕಾರ್ಯದರ್ಶಿ ತ್ಯಾಗೀಶ್ವರಾನಂದ ಸ್ವಾಮೀಜಿ ಹೇಳಿದರು.

24 Jul 2024 12:03 pm
ನಗರಕ್ಕೆ 3 ದಿನಗಳಿಗೊಮ್ಮೆ ನೀರು ಸರಬರಾಜು ಮಾಡಲು ಒತ್ತಾಯ

ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕರು, ಉಪ ಮಹಾಪೌರರ ನೇತೃತ್ವದಲ್ಲಿ ಬಿಜೆಪಿ ಸದಸ್ಯರ ನಿಯೋಗವು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ, ಪಾಲಿಕೆಯ ಹಲವಾರು ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.

24 Jul 2024 11:57 am
ಸರ್ವಾಂಗೀಣ ಅಭಿವೃದ್ಧಿಯ ಬಜೆಟ್

ಮುಂದಿನ 5 ವರ್ಷಗಳ ರಾಷ್ಟ್ರದ ಪ್ರಗತಿಗೆ ಈ ಬಜೆಟ್ ದಿಕ್ಸೂಚಿ ಯಾಗಿದ್ದು, ಕೃಷಿ, ಉದ್ಯೋಗ, ಕೌಶಲ್ಯಾಭಿವೃದ್ಧಿ, ಸಾಮಾ ಜಿಕ ನ್ಯಾಯ, ಉತ್ಪಾದನೆ, ಸೇವಾ ವಲಯ, ಮೂಲಸೌಕ ರ್ಯಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದೆ.

24 Jul 2024 11:57 am
ನಗರದ ಯುಬಿಡಿಟಿ ಕಾಲೇಜಿನಲ್ಲಿ ಇಂದು ಕಾರ್ಯಾಗಾರ

ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂದು ಬೆಳಿಗ್ಗೆ 9.30ಕ್ಕೆ ಸಿವಿಲ್ ವಿಭಾಗದಿಂದ ಸುಸ್ಥಿರ ಅಭಿವೃದ್ಧಿಗಾಗಿ ನೀರಿನ ನಿರ್ವಹಣೆ ಕುರಿತು ಕಾರ್ಯಾಗಾರ ನಡೆಯಲಿದೆ.

24 Jul 2024 11:55 am
ಕೇಂದ್ರದ ಬಜೆಟ್‌ ; ಕನ್ನಡಿಗರ ಪಾಲಿಗೆ ಕರಾಳ ದಿನ : ಹೆಚ್‌. ಆಂಜನೇಯ ಕಿಡಿ

ಈ ಹಿಂದೆ ಎಲ್ಲ ಬಜೆಟ್‌ಗಳಲ್ಲಿ ಕರ್ನಾಟಕದ ಹಿತಾಸಕ್ತಿಗೆ ಪೂರಕವಾಗಿ ಬೆರಳೆಣಿಕೆಯಷ್ಟು ಅಂಶಗಳಾದರೂ ಇರುತ್ತಿದ್ದವು. ಆದರೆ, ಈ ಬಾರಿಯ ಬಜೆಟ್ ಕನ್ನಡಿಗರ ಪಾಲಿಗೆ ಕರಾಳ ದಿನವಾಗಿದೆ ಎಂದು ಮಾಜಿ ಸಚಿವ ಹೆಚ್‌ ಆಂಜನೇಯ ಅವರು ತಿಳಿಸ

24 Jul 2024 11:53 am
ದೇವರಬೆಳಕೆರೆ ಪಿಕಪ್ ಡ್ಯಾಮ್‌ಗೆ ಮುಸ್ಸಂಜೆಯ ಸ್ಪರ್ಶ…

ಭರ್ತಿಯಾಗಿರುವ ದೇವರಬೆಳಕೆರೆ ಪಿಕಪ್ ಡ್ಯಾಮ್‌ಗೆ ಮುಸ್ಸಂಜೆಯ ಸ್ಪರ್ಶ...

24 Jul 2024 11:52 am
ತೆರಿಗೆ ವಿನಾಯಿತಿ, ಉದ್ಯೋಗ ಸೃಷ್ಟಿ, ಮೂಲ ಸೌಲಭ್ಯ

ಮಧ್ಯಮ ವರ್ಗಕ್ಕೆ ಆದಾಯ ತೆರಿಗೆ ವಿನಾಯಿತಿ, ಉದ್ಯೋಗ ಸೃಷ್ಟಿ ಯೋಜನೆಗಳಿಗೆ 2 ಲಕ್ಷ ಕೋಟಿ ರೂ. ಹಾಗೂ ಎನ್‌ಡಿಎ ಮಿತ್ರ ಪಕ್ಷಗಳ ಆಡಳಿತ ಇರುವ ರಾಜ್ಯಗಳಿಗೆ ಹೆಚ್ಚಿನ ಅನುದಾನ ನೀಡುವ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ

24 Jul 2024 11:51 am
ಶೀಘ್ರ ಕಾಡಾ ಸಭೆ: ಸಚಿವ ಎಸ್ಸೆಸ್ಸೆಂ ಭರವಸೆ

ಭದ್ರಾ ಜಲಾಶಯದಿಂದ ಅಚ್ಚುಕಟ್ಟುದಾರರಿಗೆ ಮಳೆಗಾಲದ ಬೆಳೆಗೆ ನೀರು ಹರಿಸಬೇಕು ಮತ್ತು ಜಲಾಶಯದ ದುರಸ್ತಿ ಕೈಗೊಳ್ಳಬೇಕೆಂದು ಹೆದ್ದಾರಿ ಬಂದ್ ಗೆ ಕರೆ ಕೊಟ್ಟಿದ್ದ ರೈತ ಮುಖಂಡರೊಂದಿಗೆ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನ

24 Jul 2024 11:48 am