SENSEX
NIFTY
GOLD
USD/INR

Weather

30    C
... ...View News by News Source
BIG NEWS: ಲೋಕಸಭೆ ಚುನಾವಣೆ ಬಳಿಕ ಶಿಂಧೆ ಸರ್ಕಾರವೇ ಪತನವಾಗಲಿದೆ; ಮಹಾ ಸಿಎಂ ಗೆ ಡಿಸಿಎಂ ತಿರುಗೇಟು

ಬೆಂಗಳೂರು: ‘ಲೋಕಸಭಾ ಚುನಾವಣೆ ಬಳಿಕ ಕರ್ನಾಟಕ ಸರ್ಕಾರ ಪತನವಾಗಲಿದೆ. ನಾಥ್ ಮಾದರಿ ಆಪರೇಷನ್ ನಡೆಯಲಿದೆ’ ಎಂಬ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ತಿರುಗೇಟು Read more... The post BIG NEWS: ಲೋಕಸಭೆ

13 May 2024 2:56 pm
BREAKING NEWS: ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲು ಸೇರಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತ್ತೆ ಮುಂದೂಡಿದೆ. ಮಹಿಳೆಯ ಕಿಡ್ನ್ಯಾಪ್ Read more... The post BREAKING NEWS: ಹ

13 May 2024 2:12 pm
BIG NEWS: ಮಹಾರಾಷ್ಟ್ರದಲ್ಲಾದಂತೆ ಕರ್ನಾಟಕದಲ್ಲಾಗಲು ಸಾಧ್ಯವೇ ಇಲ್ಲ; ಮಹಾ ಸಿಎಂ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಖಡಕ್ ತಿರುಗೇಟು

ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ಕರ್ನಾಟಕ ಸರ್ಕಾರ ಪತನವಾಗಲಿದೆ, ನಾಥ್ ಮಾದರಿ ಆಪರೇಷನ್ ನಡೆಯಲಿದೆ ಎಂಬ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. Read more... The post BIG NEWS: ಮಹಾರಾಷ

13 May 2024 1:45 pm
BIG NEWS: ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ನವೀನ್ ಗೌಡ ವಿರುದ್ಧ SITಗೆ ದೂರು ನೀಡಿದ ಶಾಸಕ ಮಂಜು

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿದಿನ ಹೊಸ ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಇದೀಗ ಜೆಡಿಎಸ್ ಶಾಸಕ ಎ.ಮಂಜು ನವೀನ್ ಗೌಡ ವಿರುದ್ಧ ಎಸ್ಐಟಿಗೆ ದೂರು Read more... The post BIG NEWS: ಪ್ರಜ್ವಲ

13 May 2024 1:13 pm
BIG NEWS: ರಾಜ್ಯ ರಾಜಕಾರಣದಲ್ಲಿ ಮತ್ತೆ ಮಹತ್ತರ ಬದಲಾವಣೆಯಾಗಲಿದೆಯೇ? ಸರ್ಕಾರ ಪತನದ ಸುಳಿವು ನೀಡಿದ್ರಾ ‘ಮಹಾ’ಸಿಎಂ?

ಸತಾರ: ಲೋಕಸಭಾ ಚುನಾವಣೆ ಬಳಿಕ ಕರ್ನಾಟಕದಲ್ಲಿ ದೊಡ್ದ ಬದಲಾವಣೆಯಾಗಲಿದೆ. ತೆರೆಮರೆಯಲ್ಲಿ ಆಪರೇಷನ್ ಕಸರತ್ತು ನಡೆದಿದೆ ಎಂದು ಮಾಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ತಿಳಿಸಿದ್ದಾರೆ. ಮಹಾರಾಷ್ಟ್ರದ ಸತಾರದಲ್ಲಿ ಮಾತನಾಡಿದ ಸಿಎಂ

13 May 2024 12:52 pm
BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಬಿಜೆಪಿ ಶಾಸಕ ಹೆಬ್ಬಾರ್, ಎಸ್.ಟಿ,ಸೋಮಶೇಖರ್

ಬೆಂಗಳೂರು: ವಿಧಾನಸಭಾ ಚುನಾವಣೆ ಬಳಿಕ ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದು, ಕಾಂಗ್ರೆಸ್ ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿಯೂ ಇ

13 May 2024 12:19 pm
BREAKING NEWS: ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ಮುಂದೂಡಿದೆ. ಮಹಿಳೆಯ ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲುಪಾಲಾಗಿರುವ ಹೆಚ್.ಡಿ.ರೇವಣ್ಣ ಜಾಮೀನು ಕೋರಿ ಬೆಂಗಳೂರಿನ ವಿಶೇಷ ಜನಪ

13 May 2024 11:40 am
ನಾಳೆ ಕಾಮೆಡ್ -ಕೆ ಪರೀಕ್ಷೆ ಕೀ ಉತ್ತರ ಪ್ರಕಟ

ಬೆಂಗಳೂರು: ಭಾನುವಾರ ನಡೆದ 2024ನೇ ಸಾಲಿನ ಯುಜಿಇಟಿ, ಯೂನಿಗೇಜ್ ಸಂಯೋಜಿತ ಪರೀಕ್ಷೆಗಳು ಸುಸೂತ್ರವಾಗಿ ನಡೆದಿವೆ. ನಾಳೆ ಕೀ ಉತ್ತರ ಪ್ರಕಟಿಸಲಾಗುವುದು. ರಾಜ್ಯದ 150 ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು Read more... The post ನಾಳೆ ಕಾಮೆಡ

13 May 2024 10:46 am
ಮೊಸಳೆ ದಾಳಿಗೆ ರೈತ ಬಲಿ

ಬೆಳಗಾವಿ: ಮೊಸಳೆ ದಾಳಿಯಿಂದ ರೈತ ಸಾವನ್ನಪ್ಪಿದ ಘಟನೆ ಚಿಕ್ಕೋಡಿ ತಾಲೂಕಿನ ದತ್ತವಾದ ಸದಲಗಾ ಸಮೀಪದ ದೂದ್ ಗಂಗಾ ನದಿ ದಡದಲ್ಲಿ ನಡೆದಿದೆ. ಮೃತರನ್ನು ಚಿಕ್ಕೋಡಿ ತಾಲೂಕಿನ ಸದಲಗಾ ಗ್ರಾಮದ Read more... The post ಮೊಸಳೆ ದಾಳಿಗೆ ರೈತ ಬಲಿ first appeare

13 May 2024 10:22 am
ಪರಿಷತ್ ಚುನಾವಣೆಯಲ್ಲೂ ಮೈತ್ರಿ: ಬಿಜೆಪಿ 4, ಜೆಡಿಎಸ್ ಗೆ 2 ಸ್ಥಾನ

ಬೆಂಗಳೂರು: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಂದ ವಿಧಾನ ಪರಿಷತ್ ನ 6 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಮೈತ್ರಿ ಮುಂದುವರೆದಿದ್ದು, ಬಿಜೆಪಿಗೆ 4 ಹಾಗೂ ಜೆಡಿಎಸ್ ಗೆ Read more... The post ಪರಿಷತ್ ಚುನಾವಣೆಯಲ

13 May 2024 10:03 am
ರಾಜ್ಯಾದ್ಯಂತ 3 ದಿನ ಭಾರಿ ಮಳೆ: ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯಾದ್ಯಂತ ಮೂರು ದಿನ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಕರಾವಳಿಯ ಉಡುಪಿ, Read more... The post ರಾಜ್ಯಾದ್ಯಂತ 3 ದಿನ ಭಾರಿ ಮಳೆ: ಕೆಲವು

13 May 2024 9:38 am
ಪಾರ್ಕ್ ನಲ್ಲಿ ಕುಳಿತಿದ್ದ ಪ್ರೇಮಿಗಳ ಮೇಲೆ ಹಲ್ಲೆ

ಬೀದರ್: ಪಾರ್ಕ್ ನಲ್ಲಿ ಕುಳಿತಿದ್ದ ಪ್ರೇಮಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಏ. 17 ರಂದು ಬಸವಕಲ್ಯಾಣದ ಸಾಲುಮರದ Read more... The post ಪಾರ್ಕ್ ನಲ್ಲಿ ಕುಳಿತಿದ್ದ ಪ್

13 May 2024 9:26 am
ರಷ್ಯಾ ಮೇಲೆ ಉಕ್ರೇನ್ ಶೆಲ್ ದಾಳಿ: ಅಪಾರ್ಟ್ಮೆಂಟ್ ಕಟ್ಟಡ ಕುಸಿದು ಕನಿಷ್ಠ 13 ಮಂದಿ ಸಾವು

ಮಾಸ್ಕೋ: ರಷ್ಯಾದ ಗಡಿಯಲ್ಲಿರುವ ಬೆಲ್ಗೊರೊಡ್ ನಗರದಲ್ಲಿ ಭಾನುವಾರ ಅಪಾರ್ಟ್‌ಮೆಂಟ್ ಕಟ್ಟಡದ ಭಾಗ ಕುಸಿದು ಕನಿಷ್ಠ 13 ಜನರು ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಕಟ್ಟಡದ ನಾಶಕ್ಕೆ ಉಕ್ರೇನಿಯನ್ ಶೆಲ್ Read more... The post ರಷ್ಯಾ

13 May 2024 9:18 am
ಅಲ್ಲು ಅರ್ಜುನ್, ಜೂನಿಯರ್ ಎನ್.ಟಿ.ಆರ್. ಮತದಾನ

ಹೈದರಾಬಾದ್: ಸೂಪರ್‌ ಸ್ಟಾರ್‌ ಗಳಾದ ಅಲ್ಲು ಅರ್ಜುನ್ ಮತ್ತು ಜೂನಿಯರ್ ಎನ್‌ಟಿಆರ್ ಸೋಮವಾರ ಹೈದರಾಬಾದ್‌ನ ಜುಬಿಲಿ ಹಿಲ್ಸ್‌ ನಲ್ಲಿ ಮತದಾನ ಮಾಡಿದ್ದಾರೆ. ಕುಟುಂಬದವರೊಂದಿಗೆ ಆಗಮಿಸಿ ಮತದಾನ ಮಾಡಿದ ಎನ್.ಟಿ.ಆರ್., Read more... The post ಅಲ

13 May 2024 9:06 am
ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ: ಮಾಜಿ ಸಚಿವರ ನಂಟು ಆರೋಪ

ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಮಾಜಿ ಸಚಿವ ಮತ್ತು ಜೆಡಿಎಸ್ ಶಾಸಕ ಎ. ಮಂಜು ಅವರ ಮೇಲೆ ಆರೋಪ ಕೇಳಿ ಬಂದಿದೆ. ತಲೆಮರಸಿಕೊಂಡಿರುವ ಆರೋಪಿ ನವೀನ್ Read more... The post ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ: ಮಾಜಿ ಸಚಿ

13 May 2024 8:40 am
ತಂದೆ ಸಾವಿನಿಂದ ನೊಂದು ಪುತ್ರ ಆತ್ಮಹತ್ಯೆ

ದಾವಣಗೆರೆ: ತಂದೆಯ ಸಾವಿನಿಂದ ನೊಂದು ಪುತ್ರ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಚೀಲಾಪುರ ಗ್ರಾಮದಲ್ಲಿ ನಡೆದಿದೆ. ಶಿವಕುಮಾರ್(32) ಆತ್ಮಹತ್ಯೆ ಮಾಡಿಕೊಂಡವರು. ಅವರ ತಂದೆ ಚಂದ್ರನಾಯಕ್(65) Read more... The p

13 May 2024 8:31 am
ಮೆಟ್ಟಿಲುಗಳನ್ನು ಹತ್ತುವುದರಿಂದ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ…!

ಕಾಲ್ನಡಿಗೆ ಅತ್ಯುತ್ತಮ ವ್ಯಾಯಾಮ ಎಂಬುದು ತಿಳಿದಿದೆ. ಆದರೆ ಶಾಪಿಂಗ್, ಕಚೇರಿ ಕೆಲಸದ ವೇಳೆ ಮೆಟ್ಟಿಲು ಬಳಸದೇ ಲಿಫ್ಟ್ , ಎಸ್ಕರೇಟರ್ ಹೆಚ್ಚಾಗಿ ಬಳಸಲಾಗುತ್ತದೆ. ಪ್ರತಿಯೊಂದು ಸಾಂಪ್ರದಾಯಿಕ ಅಭ್ಯಾಸವು ತನ್ನದೇ Read more... The post ಮೆಟ್

13 May 2024 8:06 am
ವಿದ್ಯಾರ್ಥಿಗಳೇ ಗಮನಿಸಿ: ಸ್ನಾತಕ ಪದವಿ ಪ್ರವೇಶ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಜ್ಯದ ವಿವಿಧ ಕೃಷಿ ಮತ್ತು ತೋಟಗಾರಿಕೆ ವಿವಿಗಳಲ್ಲಿ ವಿವಿಧ ಸ್ನಾತಕ ಪದವಿಗಳ ಪ್ರವೇಶಕ್ಕೆ ಮೇ 14ರಂದು ನಿಗದಿಯಾಗಿದ್ದ ಪ್ರಾಯೋಗಿಕ ಪರೀಕ್ಷೆಯನ್ನು ಮೇ 25ಕ್ಕೆ ಮುಂದೂಡಲಾಗಿದೆ. 2024 -25ನೇ Read more... The post ವಿದ್ಯಾರ್ಥಿಗಳೇ ಗ

13 May 2024 8:03 am
ಶುಚಿಗೊಳಿಸುವ ಉತ್ಪನ್ನಗಳಲ್ಲಿರುತ್ತೆ ನಿಮ್ಮ ಮೆದುಳಿಗೆ ಹಾನಿಯಾಗುವಂತಹ ವಿಷ; ಬಳಕೆಗೂ ಮುನ್ನ ಲೇಬಲ್ ನೋಡಿ

ಮನೆಗಳಲ್ಲಿ ಬಳಸುವ ಶುಚಿಗೊಳಿಸುವ ಉತ್ಪನ್ನಗಳು ಕೂಡ ಆರೋಗ್ಯಕ್ಕೆ ಹಾನಿಕಾರಕ. ಬಾತ್ ರೂಂ, ಸಿಂಕ್, ಮನೆಯ ನೆಲ, ಬಟ್ಟೆ, ಗಾಜು ಸೇರಿದಂತೆ ಇನ್ನಿತರೆ ವಸ್ತುಗಳನ್ನು ಸ್ವಚ್ಛಗೊಳಿಸುವ ಉತ್ಪನ್ನಗಳು ಮೆದುಳಿನ ಮೇಲೆ Read more... The post ಶುಚಿಗ

13 May 2024 8:01 am
ಕೇವಲ 5 ಸೆಕೆಂಡ್‌ ನಲ್ಲಿ ಈ ಚಿತ್ರದಲ್ಲಿರುವ ದೋಷ ಪತ್ತೆ ಹಚ್ಚಲು ಇಲ್ಲಿದೆ ಸವಾಲು

ನಿಮ್ಮ ಕಣ್ಣಿಗೆ ಮತ್ತು ಮೆದುಳಿಗೆ ಕಸರತ್ತು ನೀಡುವ ಆಪ್ಟಿಕಲ್ ಇಲ್ಯೂಷನ್ ನಂತಹ ಸವಾಲುಗಳನ್ನು ನೋಡುತ್ತಲೇ ಇರುತ್ತೀರಿ. ಇಂತಹ ಸವಾಲುಗಳನ್ನು ಪರಿಹರಿಸುವ ಪ್ರಯತ್ನದಲ್ಲಿ ಸಾಕಷ್ಟು ಗೊಂದಲಕ್ಕೊಳಗಾಗುತ್ತಾರೆ. ಮಿದುಳಿನ ಕಸರ

13 May 2024 7:56 am
ಚಲಿಸುತ್ತಿದ್ದ ಬೈಕಿಗೆ ಇದ್ದಕ್ಕಿದ್ದಂತೆ ಬೆಂಕಿ; ನಂದಿಸುವ ವೇಳೆ ಟ್ಯಾಂಕ್ ಸ್ಫೋಟ…!

ಚಲಿಸುತ್ತಿದ್ದ ಬೈಕಿಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಚಾಲಕ ಬೈಕ್ ನಿಲ್ಲಿಸಿ ನಂದಿಸಲು ಹೋದ ವೇಳೆ ಟ್ಯಾಂಕ್ ಸ್ಫೋಟಗೊಂಡಿದೆ. ತೆಲಂ

13 May 2024 7:52 am
ಪಡಿತರ ಚೀಟಿ ವಿತರಣೆ: ಆಹಾರ ಇಲಾಖೆ ಮಹತ್ವದ ಕ್ರಮ

ಬೆಂಗಳೂರು: ಬೆಂಗಳೂರು ಒನ್, ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರಗಳ ಮೂಲಕ ಸಲ್ಲಿಸುವ ಅರ್ಜಿಗಳನ್ನು ಮಾತ್ರ ಹೊಸ ಪಡಿತರ ಚೀಟಿಗೆ ಪರಿಗಣಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ Read more... The post ಪಡಿತರ ಚೀಟಿ ವಿತರಣೆ: ಆಹಾರ ಇಲಾಖೆ ಮಹ

13 May 2024 7:52 am
ಈ ವರ್ಷ SBI ನಿಂದ 12 ಸಾವಿರಕ್ಕೂ ಅಧಿಕ ಉದ್ಯೋಗಿಗಳ ನೇಮಕ; ಇಂಜಿನಿಯರಿಂಗ್ ಪದವೀಧರರಿಗೆ ‘ಬಂಪರ್’

ದೇಶದ ಅತಿ ದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಎಂಬ ಹೆಗ್ಗಳಿಕೆ ಹೊಂದಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, 2024 – 25 ನೇ ಆರ್ಥಿಕ ವರ್ಷದಲ್ಲಿ 12,000 ಕ್ಕೂ Read more... The post ಈ ವರ್ಷ SBI ನಿಂದ 12 ಸಾವಿರಕ್ಕೂ ಅಧಿಕ ಉದ್ಯೋಗಿಗಳ ನೇಮಕ; ಇಂಜಿನಿಯರಿಂ

13 May 2024 7:21 am
ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ದಲಿತರು ಗುಲಾಮರಾಗುತ್ತಾರೆ; ಮಲ್ಲಿಕಾರ್ಜುನ ಖರ್ಗೆ ಹೇಳಿಕೆ

ಲೋಕಸಭಾ ಚುನಾವಣೆಗೆ ಈ ಬಾರಿ 7 ಹಂತಗಳಲ್ಲಿ ಮತದಾನ ನಡೆಯುತ್ತಿದ್ದು, ಈಗಾಗಲೇ 3 ಹಂತ ಪೂರ್ಣಗೊಂಡಿದೆ. ಇಂದು ನಾಲ್ಕನೇ ಹಂತದ ಮತದಾನ ನಡೆಯುತ್ತಿದ್ದು, ಮೂರು ಹಂತದ ಚುನಾವಣೆ ಉಳಿದಂತಾಗುತ್ತದೆ. Read more... The post ಮೋದಿ ಮತ್ತೆ ಅಧಿಕಾರಕ್ಕೆ

13 May 2024 7:15 am
ನಿಮಗೆ ಇದೆಯಾ ಉಗುರು ಕಚ್ಚುವ ಅಭ್ಯಾಸ…..?

ಕೆಲವರು ತಮ್ಮ ಉಗುರುಗಳನ್ನು ಕಚ್ಚುವ ಅಭ್ಯಾಸವನ್ನು ಹೊಂದಿರುತ್ತಾರೆ. ಇದು ಕೇವಲ ಉಗುರುಗಳನ್ನು ಹಾನಿಗೊಳಿಸುವುದಲ್ಲದೆ ಹಲ್ಲುಗಳನ್ನೂ ಹಾನಿಮಾಡುತ್ತದೆ. ಈ ಅಭ್ಯಾಸವನ್ನು ತೊಡೆದು ಹಾಕಲು ಕೆಲವು ಸಲಹೆಗಳು ಇಲ್ಲಿವೆ. * ಕಾಲಕಾ

13 May 2024 7:10 am
ಜಲಪಾತ ವೀಕ್ಷಿಸಲು ಬಂದಾಗಲೇ ಅವಘಡ; ಕಾಲು ಜಾರಿ ಬಿದ್ದು ಪ್ರವಾಸಿಗ ಸಾವು

ರಜಾ ದಿನವಾದ ಭಾನುವಾರದಂದು ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಶಿವನಸಮುದ್ರದ ಗಗನಚುಕ್ಕಿ ಜಲಪಾತ ವೀಕ್ಷಿಸಲು ಬಂದಿದ್ದ ಯುವಕನೊಬ್ಬ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ. ಬೆಂಗಳೂರಿನ ನೀಲಸಂದ್ರದಲ್ಲಿರುವ ಲ್ಯಾಂಡ್ ಮಿಲಿ

13 May 2024 7:09 am
Shocking: ಮಗನಿಗೆ ಡ್ರಗ್ಸ್ ನೀಡಿ ಕಳ್ಳತನಕ್ಕೆ ಕಳುಹಿಸುತ್ತಿದ್ದ ತಾಯಿ….!

ಮಹಾರಾಷ್ಟ್ರದ ಮುಂಬೈನಲ್ಲೊಂದು ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ. ಮಗನಿಗೆ ಕಳ್ಳತನ ಮಾಡಲು ಪ್ರೋತ್ಸಾಹಿಸುತ್ತಿದ್ದ ತಾಯಿಯೊಬ್ಬಳು ಆತ ಕೃತ್ಯಕ್ಕೆ ತೆರಳುವ ಮುನ್ನ ಡ್ರಗ್ಸ್ ನೀಡುತ್ತಿದ್ದಳು ಎಂಬ ಸಂಗತಿ ಪೊಲೀಸರ ತನಿಖೆಯಲ್

13 May 2024 7:02 am
LOKSABHA ELECTION: ಇಂದು 4 ನೇ ಹಂತದ ಮತದಾನಕ್ಕೆ ಸಕಲ ಸಿದ್ಧತೆ

ಈ ಬಾರಿಯ ಲೋಕಸಭಾ ಚುನಾವಣೆ ಒಟ್ಟು ಏಳು ಹಂತಗಳಲ್ಲಿ ನಡೆಯುತ್ತಿದ್ದು, ಈಗಾಗಲೇ ಮೂರು ಹಂತದ ಮತದಾನ ಪೂರ್ಣಗೊಂಡಿದೆ. ಇಂದು ನಾಲ್ಕನೇ ಹಂತದ ಮತದಾನ ನಡೆಯಲಿದ್ದು, 10 ರಾಜ್ಯಗಳು ಮತ್ತು Read more... The post LOKSABHA ELECTION: ಇಂದು 4 ನೇ ಹಂತದ ಮತದಾನಕ್ಕೆ

13 May 2024 6:50 am
ಕಚೇರಿಯಲ್ಲಿ ದಿನವಿಡಿ ಉತ್ಸಾಹದಿಂದಿರಲು ಬೆಳಿಗ್ಗೆ ಹೀಗಿರಲಿ ನಿಮ್ಮ ದಿನಚರಿ

ಬೆಳಗು ಉತ್ತಮವಾಗಿದ್ದರೆ ಇಡೀ ದಿನ ಚೆನ್ನಾಗಿ ಕಳೆಯುತ್ತದೆ. ಹಾಗಾಗಿ ನಿಮ್ಮ ಬೆಳಗಿನ ದಿನಚರಿಯನ್ನು ಆರೋಗ್ಯಕರವಾಗಿಸಲು ಪ್ರಯತ್ನಿಸಿ. ಇಲ್ಲದೇ ಹೋದರೆ ಬೆಳಗಿನ ಉಪಾಹಾರ ಮುಗಿಸಿ ಆಫೀಸ್‌ಗೆ ಹೋದಾಗ ಕೆಲಸ ಮಾಡುವಾಗ Read more... The post ಕಚ

13 May 2024 6:40 am
ನಟ ಚೇತನ್ ಚಂದ್ರ ಮೇಲೆ 20 ಜನರಿದ್ದ ತಂಡದಿಂದ ಅಟ್ಯಾಕ್

ಕನ್ನಡದ ಹಲವು ಚಿತ್ರಗಳಲ್ಲಿ ಅಭಿನಯಿಸಿರುವ ನಟ ಚೇತನ್ ಚಂದ್ರ ಅವರ ಮೇಲೆ 20 ಜನರಿದ್ದ ತಂಡ ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ. ಬೆಂಗಳೂರಿನ ಕಗ್ಗಲಿಪುರದಲ್ಲಿ ಭಾನುವಾರದಂದು ಈ ಘಟನೆ ನಡೆದಿದೆ. Read more... The post ನಟ ಚೇತನ್ ಚಂದ್ರ ಮೇಲೆ 20

13 May 2024 6:39 am
ತನ್ನ ಒಪ್ಪಿಗೆಯಿಲ್ಲದೆ ತನಗೆ ಜನ್ಮ ನೀಡಿದ್ದಾರೆಂದು ಪೋಷಕರ ವಿರುದ್ದ ಕೋರ್ಟ್‌ ಮೆಟ್ಟಿಲೇರಿದ್ದೇನೆಂದ ಯುವತಿ….!

ತನ್ನ ಒಪ್ಪಿಗೆಯಿಲ್ಲದೆ ತನಗೆ ಜನ್ಮ ನೀಡಿದ್ದಕ್ಕಾಗಿ ತನ್ನ ಹೆತ್ತವರ ಮೇಲೆ ಮೊಕದ್ದಮೆ ಹೂಡಿರುವುದಾಗಿ ಅಮೆರಿಕಾದ ನ್ಯೂಜೆರ್ಸಿ ಯುವತಿಯೊಬ್ಬರು ಹೇಳಿದ್ದಾರೆ. ಇಂಡಿಪೆಂಡೆಂಟ್ಸ್ ಇಂಡಿಯಲ್ಲಿನ ವರದಿಯ ಪ್ರಕಾರ, ತನ್ನ ಒಪ್ಪಿಗ

13 May 2024 6:25 am
ಬಾಯಿ ಹುಣ್ಣು ಶಮನವಾಗಬೇಕೆಂದ್ರೆ ಇದನ್ನು ಪಾಲಿಸಿ

ಬಾಯಿಯಲ್ಲಿ ಹುಣ್ಣಾಗುವುದರಿಂದ ಊಟ ಮಾಡಲು ತೊಂದರೆಯಾಗುತ್ತದೆ, ತುಟಿ ಬಿಚ್ಚಲು ಕಷ್ಟವೆನಿಸುತ್ತದೆ. ಈ ನೋವಿನಿಂದ ತಕ್ಷಣ ಉಪಶಮನ ಹೊಂದಲು ಅನೇಕ ಮಾರ್ಗಗಳಿವೆ. * ತಣ್ಣನೆಯ ನೀರಿನಿಂದಬಾಯಿ ಮುಕ್ಕಳಿಸಬೇಕು. ಬಳಿಕ ಲವಂಗವನ್ನು Read more

13 May 2024 6:10 am
ಪ್ರೀತಿ ಇರಲ್ಲ, ಸೆಕ್ಸ್ ಕೂಡ ಇಲ್ಲ; ಆದರೂ ಇಲ್ಲಿದೆ ಗಂಡ-ಹೆಂಡ್ತಿಯಾಗಿರುವ ಹೊಸ ಟ್ರೆಂಡ್….!

ಜಗತ್ತು ಮುಂದುವರೆದಂತೆ ಬದುಕುವ ರೀತಿಯೂ ಬದಲಾಗುತ್ತದೆ. ಮದುವೆ, ಪ್ರೀತಿಗೂ ಕೂಡ ವ್ಯಾಖ್ಯಾನಗಳು ಅಪ್ ಡೇಟ್ ಆಗುತ್ತಿರುತ್ತವೆ. ಜಪಾನ್ ನಲ್ಲಿ ಟ್ರೆಂಡ್ ನಲ್ಲಿರುವ ಮದುವೆಯೊಂದು ಗಂಡ- ಹೆಂಡ್ತಿ ಸಂಬಂಧಕ್ಕೆ ಹೊಸ Read more... The post ಪ್ರೀ

13 May 2024 6:08 am
ದುಡ್ಡಿಗಾಗಿ ಅಪ್ರಾಪ್ತ ಬಾಲಕಿಯನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಿದ ಜೂನಿಯರ್ ಆರ್ಟಿಸ್ಟ್ ಅರೆಸ್ಟ್

ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ಒತ್ತಾಯಿಸುತ್ತಿದ್ದ ಸಿನಿಮಾ ಕಲಾವಿದೆಯನ್ನ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್ ಕಮಿಷನರ್ ಕಾರ್ಯಪಡೆ, ಪಶ್ಚಿಮ ವಲಯದ ತಂಡವು ಅಪ್ರಾಪ್ತ ಬಾಲಕಿಯನ್ನು ರಕ್ಷಿಸಿದ್ದು ಮಗ

13 May 2024 6:02 am
ಅಡುಗೆ ಮಾಡಲು ಮಣ್ಣಿನ ಪಾತ್ರೆಯೇ ಬೆಸ್ಟ್‌; NIN ಮಹತ್ವದ ಅಭಿಪ್ರಾಯ

ಮಣ್ಣಿನ ಪಾತ್ರೆಗಳಲ್ಲಿ ಅಡುಗೆ ಮಾಡುವುದು ಆರೋಗ್ಯಕ್ಕೆ ಉತ್ತಮದಾಯಕ ಎಂದು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ನ್ಯೂಟ್ರಿಷನ್ (NIN) ಸಲಹೆ ನೀಡಿದೆ. ಭಾರತೀಯರಿಗೆ ಆಹಾರದ ಮಾರ್ಗಸೂಚಿಗಳ ಬಗ್ಗೆ ಅಪ್ ಡೇಟ್ ಮಾಹಿತಿ Read more... The post ಅಡುಗೆ ಮ

13 May 2024 5:54 am
ಪದೇ ಪದೇ ಹಸಿವಾಗುತ್ತಾ…..? ಕಾರಣವೇನು ತಿಳಿಯಿರಿ

ಈಗಷ್ಟೇ ಊಟ ಆಗಿದೆ, ಆದ್ರೂ ಯಾಕೋ ಹೊಟ್ಟೆ ತುಂಬಿದಂಗೆ ಕಾಣ್ತಾ ಇಲ್ಲ, ಏನಾದ್ರೂ ತಿಂಡಿ ತಿನ್ನೋಣ ಅಂತಾ ಫ್ರಿಡ್ಜ್ ನಲ್ಲಿ ಹುಡುಕಾಡುವವರೇ ಹೆಚ್ಚು. ಭೂರಿ ಭೋಜನದ ನಂತರವೂ ಹೊಟ್ಟೆಯಲ್ಲಿ Read more... The post ಪದೇ ಪದೇ ಹಸಿವಾಗುತ್ತಾ…..? ಕಾರಣ

13 May 2024 5:50 am
ಎಟಿಎಂ ಕಾರ್ಡ್ ಮಷಿನ್‌ ನಲ್ಲಿ ಸಿಕ್ಕಿಹಾಕಿಕೊಂಡ ವೇಳೆ ಯಾವುದೇ ಕಾರಣಕ್ಕೂ ಮಾಡಬೇಡಿ ಈ ತಪ್ಪು

ಮೊದಲು ನಮ್ಮ ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಎಟಿಎಂ ಅವಲಂಬಿಸಬೇಕಾಗಿತ್ತು. ಈಗ ಎಟಿಎಂನಿಂದ ಹಣ ತೆಗೆಯುವ ಕೆಲಸ ಸಾಕಷ್ಟು ಕಡಿಮೆಯಾಗಿದೆ. ಜನರು ಎಟಿಎಂಗಳ ಬದಲಿಗೆ ಯುಪಿಐ ಬಳಸುತ್ತಿದ್ದಾರೆ. ಆದರೆ Read more... The post ಎಟಿಎಂ ಕಾರ್ಡ್

13 May 2024 5:49 am
ಮದುವೆಯಾಗುವ ಹುಡುಗಿ ಜೊತೆ ಮೊದಲ ಬಾರಿ ಮಾತನಾಡುವಾಗ ಯಾವ ಪ್ರಶ್ನೆಗಳನ್ನು ಕೇಳಬೇಕು…? ಕೇಳಬಾರದು ಎಂಬುದನ್ನು ತಿಳಿದುಕೊಳ್ಳಿ

ಅರೇಂಜ್ ಮ್ಯಾರೇಜ್ ನಲ್ಲಿ ಹುಡುಗ ಹುಡುಗಿಯನ್ನು ನೋಡುವ ಕಾರ್ಯಕ್ರಮವಿರುತ್ತದೆ. ಹಾಗಾಗಿ ಇಬ್ಬರ ಕುಟುಂಬದವರು ಭೇಟಿ ಮಾಡಿ ಮಾತುಕತೆ ನಡೆಸುತ್ತಾರೆ. ಆ ಸಮಯದಲ್ಲಿ ಹುಡುಗಿಯ ಬಳಿ ಯಾವ ಪ್ರಶ್ನೆಗಳನ್ನು ಕೇಳಬೇಕು? Read more... The post ಮದುವ

13 May 2024 5:40 am
ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಯಾಕೆ ಕುಡಿಯಬೇಕು ಗೊತ್ತಾ……?

ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. Read more... The post ಬೆಳಗ್ಗೆ ಖಾ

13 May 2024 5:10 am
ಈ ರೋಗಗಳಿಗೆ ಮದ್ದು ‘ನುಗ್ಗೆಕಾಯಿ’

ನುಗ್ಗೆಕಾಯಿ ಸಾಂಬಾರನ್ನು ಬಾಯಿ ಚಪ್ಪರಿಸಿಕೊಂಡು ತಿನ್ನುವವರ ಸಂಖ್ಯೆಯೇನೂ ಕಡಿಮೆಯಿಲ್ಲ. ಕೇವಲ ರುಚಿಯಿಂದ ಅಷ್ಟೇ ಅಲ್ಲ, ಔಷಧೀಯ ಗುಣದಿಂದಲೂ ನುಗ್ಗೆಕಾಯಿ ಸಾಕಷ್ಟು ಬೇಡಿಕೆಯ ಪದಾರ್ಥವಾಗಿದೆ. ಆರೋಗ್ಯದಾಯಕವಾದ ಸಾಕಷ್ಟು ಪೋ

13 May 2024 4:50 am
ಅಕ್ಕಿಯಿಂದ ಬದಲಿಸಬಹುದು ನಿಮ್ಮ ʼಅದೃಷ್ಟʼ

ಲಕ್ಷಾಧಿಪತಿಯಾಗುವ ಕನಸನ್ನು ಪ್ರತಿಯೊಬ್ಬರು ಕಾಣ್ತಾರೆ. ಕೆಲವರು ಹಗಲು-ರಾತ್ರಿ ಇದಕ್ಕಾಗಿ ಕಷ್ಟಪಡ್ತಾರೆ. ಆದ್ರೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವ ಹಾಗೆ ಕೈಗೆ ಬಂದ ಹಣ ಮನೆಯಲ್ಲಿ ನೆಲೆ Read more... The post ಅಕ್ಕಿಯಿಂದ ಬದಲ

13 May 2024 4:40 am
ನಿಮಗೆ ತಿಳಿದಿದೆಯಾ ಹಳದಿ ಬಣ್ಣದ ‘ಮಹತ್ವ’

ಜನರು ಸಾಮಾನ್ಯವಾಗಿ ಶುಭ ಕಾರ್ಯಗಳಲ್ಲಿ ಹಳದಿ ಬಟ್ಟೆಯನ್ನು ಧರಿಸುತ್ತಾರೆ. ಜ್ಯೋತಿಷ್ಯ ಶಾಸ್ತ್ರದಲ್ಲೂ ಹಳದಿ ಬಣ್ಣಕ್ಕೆ ಮಹತ್ವದ ಸ್ಥಾನವಿದೆ. ಹಳದಿ ಬಣ್ಣವನ್ನು ಗುರು ಗ್ರಹಕ್ಕೆ ಹೋಲಿಕೆ ಮಾಡಲಾಗುತ್ತದೆ. ಹಳದಿ ಬಣ್ಣದಿಂದ Read

13 May 2024 4:30 am
ಅರಿಶಿನದಲ್ಲಿದೆ ಈ ಧಾರ್ಮಿಕ ಮಹತ್ವ

ಅರಿಶಿನ ಒಂದು ವಿಧದ ಔಷಧವಾಗಿದೆ. ಹಿಂದೂ ಧರ್ಮದಲ್ಲಿ ಅರಿಶಿನವನ್ನು ಮಂಗಳಕರವೆಂದು, ಶುಭವೆಂದು ಪರಿಗಣಿಸಲಾಗಿದೆ. ಇದು ಆಹಾರದ ರುಚಿಯನ್ನು ಹೆಚ್ಚಿಸುವ ಜೊತೆಗೆ ಜೀವನವನ್ನು ಮಂಗಳಮಯಗೊಳಿಸುತ್ತದೆ. ಅರಿಶಿನ ವಿಷ ವಿರೋಧಕವಾಗಿದ್

13 May 2024 4:30 am
‘ಸ್ವಸ್ತಿಕ’ರಚಿಸುವಾಗ ಅಪ್ಪಿತಪ್ಪಿಯೂ ಮಾಡಬೇಡಿ ಈ ತಪ್ಪು

ಪ್ರತಿ ಶುಭ ಕಾರ್ಯದ ಮೊದಲು ಗಣೇಶನ ಪೂಜೆ ಮಾಡಲಾಗುತ್ತದೆ. ಗಣೇಶನ ಸಂಕೇತ ಸ್ವಸ್ತಿಕ್ ಚಿಹ್ನೆಯನ್ನು ರಚಿಸಲಾಗುತ್ತದೆ. ಸ್ವಸ್ತಿಕ ರಚಿಸುವುದ್ರಿಂದ ಮಾಡಿದ ಕೆಲಸದಲ್ಲಿ ಯಶಸ್ಸು ಸಿಗುತ್ತದೆ. ನಕಾರಾತ್ಮಕ ಶಕ್ತಿಯನ್ನು ಹೊಡೆದೋಡ

13 May 2024 4:10 am
ದೇಹಕ್ಕೆ ಅಗತ್ಯವಾದ ಕ್ಯಾಲ್ಸಿಯಂ ಸೇವನೆಗೂ ಇದೆ ಸರಿಯಾದ ಸಮಯ

ಕ್ಯಾಲ್ಷಿಯಂ ನಮ್ಮ ದೇಹಕ್ಕೆ ಬೇಕೇ ಬೇಕು. ಮೂಳೆಗಳು ಮತ್ತು ಹಲ್ಲುಗಳಿಗೆ ಮಾತ್ರವಲ್ಲ, ಇದು ಸ್ನಾಯುವಿನ ಸಂಕೋಚನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ನರಮಂಡಲ ಮತ್ತು ಹೃದಯದ ಉತ್ತಮ ಕಾರ್ಯನಿರ್ವಹಣೆಗೆ ಕ್ಯಾಲ್ಷಿಯಂ Read more... The post ದ

12 May 2024 9:22 pm
5 ಗಂಟೆಗಿಂತ ಕಡಿಮೆ ನಿದ್ರೆ ಮಾಡಿದ್ರೆ ಕಾಡುತ್ತೆ ಈ ಖಾಯಿಲೆ

ನಿದ್ರೆ ಪ್ರತಿ ಮನುಷ್ಯನಿಗೆ ಅತ್ಯವಶ್ಯಕ. ನಿದ್ರಾವಸ್ಥೆಯಲ್ಲಿ ಕೂಡ ನಮ್ಮ ಮೆದುಳು ಕಾರ್ಯ ನಿರ್ವಹಿಸುತ್ತೆ. ಹಾಗಾಗಿ ಶರೀರಕ್ಕೆ ನಿದ್ರೆ ಬಹಳ ಮುಖ್ಯ. ನಿದ್ರೆ ಯಾವಾಗ ಮತ್ತು ಎಷ್ಟು ಹೊತ್ತು ಮಾಡುತ್ತೇವೆ Read more... The post 5 ಗಂಟೆಗಿಂತ

12 May 2024 7:50 pm
BIG NEWS: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್; ಮತ್ತೋರ್ವ ಮಹಾ ನಾಯಕನ ಹೆಸರು ಬಹಿರಂಗ ಪಡಿಸಿದ ಆರೋಪಿ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ವಿಡಿಯೋ ವೈರಲ್ ಪ್ರಕರಣದ ಆರೋಪಿಗಳಲ್ಲೊಬ್ಬನಾದ ನವೀನ್ ಗೌಡ ಪೆನ್ ಡ್ರೈವ್ ಹಿಂದಿನ ಮತ್ತೋರ್ವ ಮಹಾ ನಾಯಕನ Read more... The post BIG NEWS:

12 May 2024 6:13 pm
ಪ್ರಜ್ವಲ್ ರೇವಣ್ಣ ಪ್ರಕರಣ; ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯ; ಸಿಎಂ ಹೇಳಿದ್ದೇನು?

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಬಿಜೆಪಿ-ಜೆಡಿಎಸ್ ನಾಯಕರು ಒತ್ತಾಯಿಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಈಗ ನಡೆಯುತ್ತಿರುವ ತನಿಖೆ R

12 May 2024 5:55 pm
BIG NEWS: ಕೇಜ್ರಿವಾಲ್ ಹುಚ್ಚರಂತೆ ವರ್ತಿಸುತ್ತಿದ್ದಾರೆ; ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಬಹಳ ದಿನ ಜೈಲಲ್ಲಿದ್ದಿದ್ದರಿಂದ ಹುಚ್ಚರಂತೆ ವರ್ತಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾ

12 May 2024 5:03 pm
ಮಿತ್ರ ಹುಟ್ಟುಹಬ್ಬಕ್ಕೆ ಪೋಸ್ಟರ್ ಬಿಡುಗಡೆ ಮಾಡಿದ ಕರಾವಳಿ ಚಿತ್ರತಂಡ

ಸ್ಯಾಂಡಲ್ ವುಡ್ ನಲ್ಲಿ ಸುಮಾರು ವರ್ಷಗಳಿಂದ ಕಾಮಿಡಿ ಕಲಾವಿದನಾಗಿ ಮಿಂಚಿರುವ ಮಿತ್ರ ಅವರ ಜನ್ಮದಿನವಾಗಿದ್ದು ಕರಾವಳಿ ಚಿತ್ರ ತಂಡ ಕರಾವಳಿ ಇಂದು ಅವರ ಪೋಸ್ಟರ್ ಅನ್ನು ಬಿಡುಗಡೆ ಮಾಡುವ Read more... The post ಮಿತ್ರ ಹುಟ್ಟುಹಬ್ಬಕ್ಕೆ ಪೋ

12 May 2024 4:34 pm
ಪರಿಷತ್ ಚುನಾವಣೆಯಲ್ಲಿಯೂ ಮೈತ್ರಿ: ಅವರು ಪರ್ಮನೆಂಟ್ ಆಗಿ ಮೈತ್ರಿ ಮಾಡಿಕೊಳ್ಳಲಿ; ನಮ್ಮದೇನೂ ಅಭ್ಯಂತರವಿಲ್ಲ ಎಂದ ಡಿಸಿಎಂ

ಬೆಂಗಳೂರು: ಲೋಕಸಭಾ ಚುನಾವಣೆ ಬೆನ್ನಲ್ಲೇ ವಿಧಾನಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆದಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಅವರು ಪರ್ಮನೆಂಟ್ ಆಗಿ ಮೈತ್ರಿ ಮಾಡಿಕೊಳ್

12 May 2024 4:33 pm
ತಾಯಂದಿರ ದಿನದಂದು ‘ಕುಬುಸ’ಚಿತ್ರದಿಂದ ಬಂತು ತಾಯಿಯ ಕುರಿತ ಹಾಡು

ಇಂದು ತಾಯಂದಿರ ದಿನಾಚರಣೆಯ ಪ್ರಯುಕ್ತ ‘ಕುಬುಸ’ ಚಿತ್ರತಂಡ ವಿಡಿಯೋ ಹಾಡೊಂದನ್ನು ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಿದೆ. ‘ಹಸಿವಿನ ಕೂಗು ಕೇಳದ ತಾಯಿ ಇರುವಳೇ’ ಎಂಬ ಈ ಹಾಡು ಪ್ರದೀಪ್ Read more... The post ತಾಯಂದಿರ ದಿನದಂದು ‘ಕುಬುಸ’ ಚಿತ್

12 May 2024 4:29 pm
BIG NEWS: ಪ್ರಜ್ವಲ್ ಕೇಸ್ ಸಮರ್ಥನೆ ಮಾಡುವ ಪ್ರಶ್ನೆಯೇ ಇಲ್ಲ; ಆದರೆ ಎಸ್ಐಟಿ ತನಿಖೆಯ ರೀತಿ ಸರಿಯಿಲ್ಲ ಎಂದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಮರ್ಥನೆ ಮಾಡುವ ಪ್ರಶ್ನೆಯೇ ಇಲ್ಲ. ಆದರೆ, ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ Read more... The post BIG NEWS: ಪ್ರಜ್ವಲ್ ಕೇಸ್ ಸಮರ್ಥನೆ

12 May 2024 3:39 pm
ವಿಧಾನ ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಆಯ್ಕೆ; 6 ಕ್ಷೇತ್ರಗಳಿಗೂ ಕೈ ಅಭ್ಯರ್ಥಿ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣಾ ಮತದಾನ ಮುಗಿಯುತ್ತಿದ್ದಂತೆ ವಿಧಾನ ಪರಿಷತ್ ಚುನಾವಣೆ ಕಾವು ಪಡೆದುಕೊಳ್ಳುತ್ತಿದೆ. ಬಿಜೆಪಿ -ಜೆಡಿಎಸ್ ಮೈತ್ರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಕೂ

12 May 2024 3:25 pm
ಮೇ 17ಕ್ಕೆ ಮರು ಬಿಡುಗಡೆಯಾಗಲಿದೆ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ‘A’

ಸ್ಯಾಂಡಲ್ವುಡ್ ನಲ್ಲಿ ತಮ್ಮ ವಿಶಿಷ್ಟ ಚಿತ್ರಗಳ ಮೂಲಕ ಅಪಾರ ಅಭಿಮಾನಿ ಬಳಗ ಹೊಂದಿರುವ ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸುವ ಮೂಲಕ ಚೊಚ್ಚಲ ಬಾರಿ ನಾಯಕನಾಗಿ ಅಭಿನಯಿಸಿದ್ದ ‘A’ ಚಿತ್ರ Read more... The post ಮೇ 17ಕ್ಕೆ ಮರು ಬಿಡುಗಡೆಯಾಗಲ

12 May 2024 2:16 pm
ರೈಲಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ

ವಿಜಯನಗರ: ರೈಲು ಬೋಗಿಯೊಂದಲ್ಲಿ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ. ಹೊಸಪೇಟೆ ರೈಲು ನಿಲ್ದಾಣದ ಬಳಿ ದುರಸ್ತಿಗೆಂದು ಬಿಟ್ಟಿದ್ದ ರೈಲು ಬೋಗಿಯಲ್ಲಿ ಮಹಿಳೆ ಶವ Read more... The post ರೈಲಿನಲ

12 May 2024 2:08 pm
BREAKING: ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಎಸ್ಐಟಿ ವಶಕ್ಕೆ ಮಾಜಿ ಶಾಸಕ ಪ್ರೀತಮ್ ಗೌಡ ಆಪ್ತರು…!

ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಲೈಂಗಿಕ ದೌರ್ಜನ್ಯದ ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಹಂಚಿಕೆ ಪ್ರಕರಣ ದೊಡ್ಡ ತಿರುವು ಕಂಡಿದೆ. ಇದಕ್ಕೆ ಸಂಬಂಧಿಸಿದಂತೆ Read more... The post BREAK

12 May 2024 2:08 pm
BREAKING: ಅಡ್ಡಾದಿಡ್ದಿಯಾಗಿ ಕಾರು ಚಾಲನೆ; ಮಗುವಿನ ಮೇಲೆಯೇ ಹರಿದ ಕಾರು; ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಅಡ್ಡಾದಿಡ್ದಿಯಾಗಿ ಕಾರು ಚಲಾಯಿಸಿಕೊಂಡು ಬಂದ ಚಾಲಕ, ಬೈಕ್ ಗೆ ಡಿಕ್ಕಿ ಹೊಡೆದು ಬಳಿಕ ಮಗುವಿನ ಮೇಲೆಯೇ ಕಾರು ಹತ್ತಿಸಿದ ಘಟನೆ ಬೆಂಗಳೂರಿನ ಜೀವನ್ ಭೀಮಾ ನಗರದ ಮುರುಗೇಶ್ Read more... The post BREAKING: ಅಡ್ಡಾದಿಡ್ದಿಯಾಗಿ ಕಾರು ಚಾ

12 May 2024 1:45 pm
BIG NEWS: ರಾಜ್ಯದಲ್ಲಿ ಮತ್ತೊಂದು ಘೋರ ಕೃತ್ಯ ಬೆಳಕಿಗೆ; ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ

ತುಮಕೂರು: ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ ಬೆಳಕಿಗೆ ಬಂದಿದೆ. ತಂದೆಯೇ ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ನಡೆದಿದೆ. 13 ವರ್ಷದ ಮಗಳ Read more... The post BIG NEWS: ರಾಜ್ಯದಲ್ಲಿ ಮತ್ತೊ

12 May 2024 1:36 pm
BREAKING: ಭೀಕರ ರಸ್ತೆ ಅಪಘಾತದಲ್ಲಿ ಕಿರುತೆರೆ ನಟಿ ಪವಿತ್ರ ಜಯರಾಮ್ ವಿಧಿವಶ

ಕನ್ನಡ, ತೆಲುಗು ಕಿರುತೆರೆಯಲ್ಲಿ ಅಭಿನಯಿಸುವ ಮೂಲಕ ಖ್ಯಾತಿ ಗಳಿಸಿದ್ದ ಕರ್ನಾಟಕದ ಮಂಡ್ಯ ಮೂಲದ ನಟಿ ಪವಿತ್ರ ಜಯರಾಮ್ (35) ಇಂದು ಬೆಳಗ್ಗೆ ಆಂಧ್ರಪ್ರದೇಶದ ಕರ್ನೂಲಿನ ಬಳಿ ನಡೆದ ಭೀಕರ Read more... The post BREAKING: ಭೀಕರ ರಸ್ತೆ ಅಪಘಾತದಲ್ಲಿ ಕಿ

12 May 2024 1:25 pm
Video |ಇಬ್ಬರು ಪುರುಷರೊಂದಿಗಿದ್ದ ಪತ್ನಿ; ಹೋಟೆಲ್ ಗೆ ನುಗ್ಗಿ ಚಪ್ಪಲಿಯಲ್ಲಿ ಥಳಿಸಿದ ಪತಿ

ಹೋಟೆಲ್ ವೊಂದರಲ್ಲಿ ಇಬ್ಬರು ಪರಪುರುಷರ ಜೊತೆ ತನ್ನ ಪತ್ನಿ ಆಕ್ಷೇಪಾರ್ಹ ಸ್ಥಿತಿಯಲ್ಲಿ ಇದ್ದುದನ್ನು ಕಂಡು ಗಂಡ ಮೂವರನ್ನೂ ಹಿಡಿದು ಥಳಿಸಿರುವ ಘಟನೆ ಉತ್ತರ ಪ್ರದೇಶದ ಕಾಸ್‌ಗಂಜ್‌ನಲ್ಲಿ ನಡೆದಿದೆ. ಗಲಾಟೆಯ Read more... The post Video | ಇಬ್

12 May 2024 1:10 pm
ಮದುವೆ ಮಂಟಪದಲ್ಲೇ ವಧು –ವರನ ಬಿಗ್ ಫೈಟ್; ವೈರಲ್ ವಿಡಿಯೋಗೆ ಬೆಚ್ಚಿಬಿದ್ದ ನೆಟ್ಚಿಗರು…!

ಮದುವೆಯಲ್ಲಿ ವಧು-ವರರ ನಡುವೆ ಪರಸ್ಪರ ತಮಾಷೆ, ಕಾಲೆಯುಳುವುದು ಇರುತ್ತದೆ. ಅದರ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುತ್ತವೆ. ಇತ್ತೀಚಿಗೆ ವಿಡಿಯೋವೊಂದು ಅಂತರ್ಜಾಲದಲ್ಲಿ ವೈರಲ್ ಆಗಿದ್ದು ಜನ ಅದನ್ನು ನೋಡಿ R

12 May 2024 1:07 pm
BIG NEWS: ತಪ್ಪು ಮಾಹಿತಿ ನೀಡಿ ಎಂಬಿಬಿಎಸ್ ಸೀಟ್; ಭಾರತದಲ್ಲಿ ವೈದ್ಯರ ಕೊರತೆಯೆಂದು ಹೇಳಿ ವಿದ್ಯಾರ್ಥಿನಿ ಪದವಿ ರದ್ದುಗೊಳಿಸಲು ಕೋರ್ಟ್ ನಕಾರ….!

ದೇಶದಲ್ಲಿ ವೈದ್ಯರ ಕೊರತೆಯಿರುವುದನ್ನು ಗಮನಿಸಿದ ಬಾಂಬೈ ಹೈಕೋರ್ಟ್, 2012 ರಲ್ಲಿ ಓಬಿಸಿ ಕೋಟಾದಲ್ಲಿ ತಪ್ಪು ಮಾಹಿತಿ ನೀಡಿ ಎಂಬಿಬಿಎಸ್ ಸೀಟ್ ಪಡೆದಿದ್ದ ವಿದ್ಯಾರ್ಥಿನಿಯ ಪದವಿಯನ್ನು ರದ್ದುಗೊಳಿಸದೇ ತೀರ್ಪು ನೀಡಿದೆ. Read more... The pos

12 May 2024 1:04 pm
BIG NEWS: ರೇವಣ್ಣ ಸ್ಥಿತಿಯೇ ಕುಮಾರಸ್ವಾಮಿಗೂ ಬರಬಹುದು; ಜೈಲಿಗೆ ಹೋಗುವ ಕಾಲ ದೂರವಿಲ್ಲ; ಹೊಸ ಬಾಂಬ್ ಸಿಡಿಸಿದ ಕಾಂಗ್ರೆಸ್ ಶಾಸಕ

ಮಂಡ್ಯ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್, ಕಾಂಗ್ರೆಸ್ ನಾಯಕರ ಆರೋಪ ಪ್ರತ್ಯಾರೋಪ ತೀವ್ರಗೊಂಡಿದ್ದು, ಈ ನಡುವೆ ಕಾಂಗ್ರೆಸ್ ಶಾಸಕ ಕದಲೂರು ಉದಯ್ ಮಾಜಿ ಸಿಎಂ Read more... The post BIG NEWS: ರೇ

12 May 2024 12:48 pm
BIG NEWS: ಅಶ್ಲೀಲ ವಿಡಿಯೋ ವೈರಲ್ ಪ್ರಕರಣ; ಮತ್ತಿಬ್ಬರನ್ನು ವಶಕ್ಕೆ ಪಡೆದ SIT

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಚೇತನ್, ಲಿಖಿತ್ ಸೇರಿದಂತೆ ಇಬ್ಬರು ಆರೋಪಿಗಳನ್ನು ಎಸ್ಐಟಿ ಅಧಿಕಾರಿ

12 May 2024 11:59 am
ಮುಸ್ಲೀಂ ಯುವಕರಿಂದ ನೈತಿಕ ಪೊಲೀಸ್ ಗಿರಿ; ಮಹಿಳೆಯ ಮೇಲೆ ಹಲ್ಲೆ

ಬೀದರ್: ಹಾವೇರಿಯಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಘಟನೆ ಬೆನ್ನಲ್ಲೇ ಬೀದರ್ ನಲ್ಲಿಯೂ ಇಂತದ್ದೇ ಘಟನೆ ನಡೆದಿದೆ. ಮುಸ್ಲೀಂ ಯುವಕರ ಗುಂಪು ಮಹಿಳೆಯ ಮೇಲೆ ಹಲ್ಲೆ ನಡೆಸಿರುವ ಘಟನೆ Read more... The post ಮುಸ್ಲೀಂ ಯುವಕರಿಂದ ನೈತಿಕ ಪೊಲೀಸ್ ಗಿ

12 May 2024 11:34 am
BIG NEWS: ಹಂದಿ ಮೂತ್ರಪಿಂಡ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ 2 ತಿಂಗಳ ಬಳಿಕ ಸಾವು

ಮನುಷ್ಯನಿಗೆ ಮಾರ್ಪಡಿಸಿದ ಹಂದಿ ಕಿಡ್ನಿ ಕಸಿ ಮಾಡುವ ಮೂಲಕ ಸುದ್ದಿಯಾಗಿ, ಪ್ರಶಂಸೆ ಪಡೆದಿದ್ದ ಅಮೆರಿಕಾ ವೈದ್ಯರ ಸಾಧನೆಯ ಬೆನ್ನಲ್ಲೇ ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಮಾರ್ಪಡಿಸಿದ ಹಂದಿ ಮೂತ್ರಪಿಂಡ ಕಸಿಗೆ Read more... The post BIG NEWS:

12 May 2024 11:18 am
BIG NEWS: ತಪ್ಪಿದ ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಟಿಕೆಟ್; ಬಿಜೆಪಿ ನಿಲುವಿನಿಂದ ವಿಚಲಿತರಾದ ರಘುಪತಿ ಭಟ್ ರಿಂದ ಸುದೀರ್ಘ ಪೋಸ್ಟ್…!

ಉಡುಪಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮೂರು ಬಾರಿ ವಿಜೇತರಾಗಿದ್ದ ರಘುಪತಿ ಭಟ್ ಅವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಲಾಗಿತ್ತು. ಆ ಸಂದರ್ಭದಲ್ಲಿ ನಿಮಗೆ ಮುಂಬರುವ ವಿಧಾನಪರಿಷತ್ Read

12 May 2024 10:56 am
BIG NEWS: ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ; ಚಾರ್ಜ್ ಶೀಟ್ ಸಲ್ಲಿಸಲು SIT ಸಿದ್ಧತೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಒಂದು ವಾರದಲ್ಲಿ ಕೋರ್ಟ್ ಗೆ ಚಾರ್ಜ್ ಶೀಟ್ Read more... Th

12 May 2024 10:38 am
BREAKING: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು; ಭೀಕರ ಅಪಘಾತದಲ್ಲಿ ಶಿಕ್ಷಕರಿಬ್ಬರ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಶಿಕ್ಷಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತಿಬ್ಬರು ಶಿಕ್ಷಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ R

12 May 2024 10:38 am
BIG NEWS: ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲು ಸಿದ್ಧತೆ ನಡೆಸಿದ್ದರಾ ದೇವರಾಜೇಗೌಡ ? ಬಂಧನದ ಬೆನ್ನಲ್ಲೇ ಮೂಡಿದ ಕುತೂಹಲ

ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಲೈಂಗಿಕ ದೌರ್ಜನ್ಯದ ದೃಶ್ಯಗಳನ್ನು ಒಳಗೊಂಡ ವಿಡಿಯೋ ತಮ್ಮ ಬಳಿ ಇದೆ ಎನ್ನುವ ಮೂಲಕ ಕಳೆದ ಕೆಲ ತಿಂಗಳಿನಿಂದ ಭಾರಿ ಸುದ್ದಿಯಲ್ಲಿದ್ದ Read more... The post BIG NEWS: ದೆಹಲಿಯಲ್ಲಿ ಪತ

12 May 2024 10:16 am
BIG NEWS: ಇನ್ನೂ ಐದು ದಿನಗಳ ಕಾಲ ರಾಜ್ಯದ ವಿವಿಧೆಡೆ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುತ್ತಿದ್ದು, ಇನ್ನೂ ಐದು ದಿನಗಳ ಕಾಲ ಭಾರಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ Read more... The post BIG NEWS: ಇನ್ನೂ ಐದು ದಿನ

12 May 2024 10:04 am
ಕಲುಷಿತ ನೀರು ಕುಡಿದು 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಮೈಸೂರು: ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿಯಲ್ಲಿ ನಡೆದಿದೆ. ಜೆಜೆಎಂ ಯೋಜನೆಯ ಕಾಮಗಾರಿ ಪೈಪ್ ಒಡೆದು ಈ Read more... The post ಕಲುಷಿತ ನೀರು ಕುಡಿದು

12 May 2024 10:03 am
ಬದರಿನಾಥ ದೇಗುಲದ ಬಾಗಿಲು 6 ತಿಂಗಳ ಬಳಿಕ ಓಪನ್; ಮೊಳಗಿದ ವೇದ ಘೋಷ

ಅಕ್ಷಯ ತೃತೀಯ ದಿನದಿಂದ ಚಾರ್ ಧಾಮ್ ಯಾತ್ರೆ ಆರಂಭವಾಗಿದ್ದು, ಅಂದೇ ಕೇದಾರನಾಥ, ಗಂಗೋತ್ರಿ ಹಾಗೂ ಯಮುನೋತ್ರಿ ಧಾಮಗಳ ಬಾಗಿಲುಗಳನ್ನು ತೆರೆಯಲಾಗಿತ್ತು. ಇಂದು ಬದರಿನಾಥ ದೇಗುಲದ ಬಾಗಿಲನ್ನು ತೆರೆಯಲಾಗಿದೆ. ಬೆಳಗ್ಗೆ Read more... The post ಬ

12 May 2024 9:56 am
BIG NEWS: ತಂದೆ ಸಾವಿನಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಿವ್ಯಾಂಗ ಮಗ

ದಾವಣಗೆರೆ: ತಂದೆ ಸಾವಿನಿಂದ ತೀವ್ರವಾಗಿ ಮನನೊಂದಿದ್ದ ಮಗ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಳಿಯಲ್ಲಿ ನಡೆದಿದೆ. ಇಲ್ಲಿನ ಚೀಲಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. 65 Read more... The post BIG NEWS: ತಂದೆ ಸ

12 May 2024 9:55 am
ಹವಾಮಾನ ಬದಲಾವಣೆ: ಜನರಲ್ಲಿ ಫಂಗಲ್ ಇನ್ಫೆಕ್ಷನ್, ಥ್ರೋಟ್ ಇನ್ಫೆಕ್ಷನ್ ಹೆಚ್ಚಳ ಎಚ್ಚರಿಕೆ

ಬೆಂಗಳೂರು: ರಣಬಿಸಿಲಿನಿಂದ ಕಾದ ಕಾವಲಿಯಂತಾಗಿದ್ದ ಬೆಂಗಳೂರಿನಲ್ಲಿ ಒಂದು ವಾರದಿಂದ ವಾತಾವರಣ ತಣ್ಣಗಾಗಿದ್ದು, ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ವಾತಾವರಣ ದಿಢೀರ್ ಬದಲವಣೆಯಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಮಸ್

12 May 2024 9:45 am
ದಿನನಿತ್ಯ ಮೊಸರು ಸೇವಿಸಬೇಡಿ ಎಂದ ಚೆನ್ನೈ ವೈದ್ಯೆ; ದೊಡ್ಡ ಚರ್ಚೆಯನ್ನೇ ಹುಟ್ಟು ಹಾಕಿದೆ ಈ ಪೋಸ್ಟ್…!

ಊಟದ ಸಂದರ್ಭದಲ್ಲಿ ಮೊಸರು ಬಳಕೆ ಸರ್ವೆ ಸಾಮಾನ್ಯ. ಅದರಲ್ಲೂ ದಕ್ಷಿಣ ಭಾರತೀಯರಂತೂ ಮೊಸರಿಲ್ಲದ ಊಟವನ್ನು ಕಲ್ಪಿಸಲಾರರು. ಅಲ್ಲದೆ ಮೊಸರು ಸೇವನೆಯಿಂದ ಹಲವು ಆರೋಗ್ಯಕರ ಪ್ರಯೋಜನಗಳು ಇವೆ. ಮೊಸರಿನಲ್ಲಿ ಕಾರ್ಬೋಹೈಡ್ರೇಟ್ಸ್, Read mo

12 May 2024 8:27 am
ಹೊಟ್ಟೆಯ ಕ್ಯಾನ್ಸರ್ ಅನ್ನು ಆರಂಭದಲ್ಲೇ ಪತ್ತೆ ಮಾಡಬಲ್ಲದು ಮೌತ್‌ವಾಶ್‌…!

ವಿಶ್ವದಾದ್ಯಂತ ಕ್ಯಾನ್ಸರ್‌ನಿಂದ ಲಕ್ಷಾಂತರ ಜನರು ಸಾವನ್ನಪ್ಪುತ್ತಿದ್ದಾರೆ. ಹೊಟ್ಟೆಯ ಕ್ಯಾನ್ಸರ್‌ ಕೂಡ ಜನರನ್ನು ಬಲಿಪಡೆಯುತ್ತಿದೆ. ಹೊಟ್ಟೆಯ ಕ್ಯಾನ್ಸರ್‌ ಅನ್ನು ಬೇಗ ಪತ್ತೆ ಮಾಡುವುದು ಕಷ್ಟ. ಹಾಗಾಗಿ ಹೆಚ್ಹೆಚ್ಚು ಸಾ

12 May 2024 8:10 am
ಹೀಟ್ ಸ್ಟ್ರೋಕ್‌ನಿಂದ ಮೂರ್ಛೆ ಹೋದವರಿಗೆ ನೀರು ಕೊಡುವುದು ಅಪಾಯಕಾರಿ ಯಾಕೆ ಗೊತ್ತಾ…?

ಸದ್ಯ ಹಲವು ರಾಜ್ಯಗಳಲ್ಲಿ ತಾಪಮಾನ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಶಾಖದ ಹೊಡೆತದ ಅಪಾಯವು ಗಮನಾರ್ಹವಾಗಿ ಹೆಚ್ಚಾಗಿದೆ. ಹೀಟ್‌ ವೇವ್‌ನಿಂದಾಗಿ ದೇಹದ ಉಷ್ಣತೆ ಹೆಚ್ಚಾಗುತ್ತದೆ, ಇದು ಪ್ರಜ್ಞಾಹೀನತೆ, ರೋಗಗ್ರಸ್ತವಾಗುವ

12 May 2024 8:03 am
ಬಿದ್ದು ಬಿದ್ದು ನಗುವಂತೆ ಮಾಡುತ್ತೆ SSLC ಪಾಸಾದ ವಿದ್ಯಾರ್ಥಿಗೆ ಅಭಿನಂದಿಸಲು ಹಾಕಿದ ಪೋಸ್ಟರ್….!

ಈ ಬಾರಿಯ 10ನೇ ತರಗತಿ ಫಲಿತಾಂಶ ಗುರುವಾರದಂದು ಪ್ರಕಟವಾಗಿದ್ದು, ಕಳೆದ ಬಾರಿಗಿಂತ ಈ ಬಾರಿ ಫಲಿತಾಂಶ ಇಳಿಮುಖವಾಗಿದೆ. ಎಂದಿನಂತೆ ಬಾಲಕಿಯರು ಮೇಲುಗೈ ಸಾಧಿಸಿದ್ದು, ಫಲಿತಾಂಶ ಇಳಿಮುಖವಾದ ಕುರಿತು ಹಲವಾರು Read more... The post ಬಿದ್ದು ಬಿದ್

12 May 2024 7:47 am
Video : ಸ್ವಲ್ಪ ಎಚ್ಚರ ತಪ್ಪಿದ್ದರೂ ಅನಾಹುತವೇ ನಡೆದು ಹೋಗುತ್ತಿತ್ತು….!

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದು ಹರಿದಾಡುತ್ತಿದ್ದು, ಬೆಚ್ಚಿಬೀಳಿಸುವಂತಿದೆ. ನಾಟಕ ಒಂದರ ಸನ್ನಿವೇಶದ ದೃಶ್ಯ ಇದಾಗಿದ್ದು, ಇಬ್ಬರು ಪಾತ್ರಧಾರಿಗಳು ಎಷ್ಟರಮಟ್ಟಿಗೆ ತಮ್ಮ ಪಾತ್ರದಲ್ಲಿ ಪರಕಾಯ ಪ್ರವೇಶ ಮಾಡಿದ್ದರೆಂಬ

12 May 2024 7:32 am
ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ ‘ಮೋದಿ’ಕುರಿತ ‘ಕೇಜ್ರಿ’ಮಾತು….!

ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ತಕ್ಷಣವೇ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಇದರ ಮಧ್ಯೆ ಶನಿವಾರದಂದು ಕೇಜ್ರಿವಾಲ್ ಮಹತ್ವದ ಪತ್ರಿಕಾಗೋಷ್

12 May 2024 7:24 am
‘ಬ್ರಿಸ್ಕ್’ವಾಕ್ ಮಾಡುವವರಿಗೆ ಇಲ್ಲಿದೆ ಸಿಹಿ ಸುದ್ದಿ

ವಾಕಿಂಗ್ ಅನ್ನೋದು ಒಂದು ಅತ್ಯುತ್ತಮ ವ್ಯಾಯಾಮ. ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಹಾಗೆಯೇ ದಿನವೂ ತಪ್ಪದೇ ವಾಕಿಂಗ್ ಮಾಡುವವರಿಗೆ ಇಲ್ಲಿದೆ ಸಿಹಿ ಸುದ್ದಿ. ಹೌದು….ದಿನವೂ ಕನಿಷ್ಠ 40 ನಿಮಿಷ Read more... The post ‘ಬ್ರಿಸ್ಕ್’ ವ

12 May 2024 7:10 am
ಅಜೀರ್ಣತೆ ಸಮಸ್ಯೆ ನಿವಾರಿಸುತ್ತದೆ ಗಮಗಮಿಸುವ ‘ಏಲಕ್ಕಿ’

ಚಿಕ್ಕ ಏಲಕ್ಕಿ ಯಾರಿಗೆ ಗೊತ್ತಿಲ್ಲ ಹೇಳಿ.. ಏಲಕ್ಕಿ ಅಂದಾಕ್ಷಣ ಥಟ್ ಅಂತಾ ನೆನಪಾಗೋದು ಅದರಿಂದ ಬರುವ ಸುವಾಸನೆ. ಸಾಕಷ್ಟು ಮಂದಿ ಏಲಕ್ಕಿಯನ್ನು ಅಡುಗೆಗೆ ಬಳಸೋದು ಸುವಾಸನೆಗೆ. ಏಲಕ್ಕಿ ಚಿಕ್ಕದಾದರೂ Read more... The post ಅಜೀರ್ಣತೆ ಸಮಸ್ಯ

12 May 2024 7:10 am
ʼಹೈಹೀಲ್ಸ್ʼ ಬಳಸುವವರಿಗೆ ಈ ಸಮಸ್ಯೆ ಕಾಡುತ್ತೆ

ಹೈಹೀಲ್ಡ್ಸ್ ಹಾಕುವುದೆಂದರೆ ಎಲ್ಲರಿಗೂ ಇಷ್ಟವೇ, ಅದರೆ ಹೆಚ್ಚು ಹೊತ್ತು ಹೀಲ್ಸ್ ಹಾಕುವುದರಿಂದ ಬೆನ್ನಿನ ಸಮಸ್ಯೆ ಕಾಡುತ್ತದೆ ಎನ್ನುತ್ತದೆ ಅಧ್ಯಯನ. ಬೆನ್ನು, ಕಾಲ್ಬೆರಳು ಮತ್ತು ಕಾಲು ಗಂಟುಗಳ ಮೇಲೆ ಇದು Read more... The post ʼಹೈಹೀಲ್

12 May 2024 6:40 am
ಸುಖಕರ ದಾಂಪತ್ಯ ಜೀವನಕ್ಕೆ ಈ ಸರಳ ಸೂತ್ರ ಅನುಸರಿಸಿ

ಆಧುನಿಕತೆಯಿಂದಾಗಿ ಜೀವನಶೈಲಿಯೂ ಬದಲಾಗಿದ್ದು, ಕುಟುಂಬ ವ್ಯವಸ್ಥೆಯಲ್ಲಿಯೂ ಬದಲಾವಣೆ ಕಂಡಿದೆ. ಪತಿ, ಪತ್ನಿ ಇಬ್ಬರೂ ಕೆಲಸ ಮಾಡುವುದರಿಂದ ಒತ್ತಡ ಜಾಸ್ತಿಯಾಗುತ್ತದೆ. ಜೊತೆಗೆ ಮನೆ ಕೆಲಸ ಮಾಡುವುದರಿಂದ ದಂಪತಿಗಳ ನಡುವೆ ಆತ್ಮ

12 May 2024 6:40 am
ಸದಾ ಯಂಗ್ ಆಗಿರಲು ಇದು ಬೆಸ್ಟ್

ಯಾವಾಗ್ಲೂ ಯುವಕರಾಗಿರಲು ನೀವು ಬಯಸ್ತೀರಾ? ಸದಾ ಯಂಗ್ ಆಗಿರಲು ಏನು ಮಾಡ್ಬೇಕೆಂದು ಯೋಚನೆ ಮಾಡ್ತಿದ್ದೀರಾ? ಈ ಬಗ್ಗೆ ಚಿಂತೆ ಮಾಡುವ ಅಗತ್ಯವಿಲ್ಲ. ಸಂಶೋಧನೆಯೊಂದರ ಪ್ರಕಾರ ಸೆಕ್ಸ್ ಹಾಗೂ ವೈನ್ Read more... The post ಸದಾ ಯಂಗ್ ಆಗಿರಲು ಇದು ಬ

12 May 2024 6:30 am
ಆರೋಗ್ಯ ಕಾಪಾಡಿಕೊಳ್ಳಲು ಧರಿಸಿ ‘ಚಿನ್ನ’

ಬಂಗಾರ ಧರಿಸೋದು ಶುಭಕರ. ಇತ್ತೀಚೆಗೆ ಬಂಗಾರದ ಆಭರಣ ಧರಿಸೋದು ಫ್ಯಾಷನ್ ಆಗಿದೆ. ಪ್ರತಿ ಮಹಿಳೆಯೂ ಬಂಗಾರದ ಮೇಲೆ ಪ್ರೀತಿ ಹೊಂದಿರುತ್ತಾಳೆ. ಚಿನ್ನ ಮಂಗಳಕರ, ಫ್ಯಾಷನ್ ಒಂದೇ ಅಲ್ಲ ಆರೋಗ್ಯಕ್ಕೂ Read more... The post ಆರೋಗ್ಯ ಕಾಪಾಡಿಕೊಳ್ಳಲ

12 May 2024 6:10 am
ನಿಂತುಕೊಂಡು ʼನೀರುʼ ಕುಡಿಯುವುದು ತಪ್ಪು ಯಾಕೆ….? ಇಲ್ಲಿದೆ ಉತ್ತರ

ಪ್ರತಿಯೊಬ್ಬರಿಗೂ ಜೀವಜಲದ ಮಹತ್ವ ಗೊತ್ತಿರುತ್ತದೆ. ಪ್ರತಿನಿತ್ಯ ಕನಿಷ್ಠ ಎಂಟು ಲೋಟ ನೀರು ಕುಡಿಯಲೇ ಬೇಕು ಎಂದು ಹೇಳುತ್ತಾರೆ. ಆದರೆ ಯಾವ ರೀತಿ ಕುಡಿಯಬೇಕು ಎನ್ನುವುದು ಮುಖ್ಯವಾಗುತ್ತದೆ. ನೀರು ಕುಡಿಯಲು Read more... The post ನಿಂತುಕೊ

12 May 2024 5:40 am
ಬೇಸಿಗೆಯಲ್ಲಿ ಕಾಂತಿಯುತ ತ್ವಚೆ ಪಡೆಯಲು ತುಂಬಾ ಉಪಯುಕ್ತ ʼಜೇನುʼ

ನಿಸರ್ಗ ಸಹಜವಾಗಿ ಸಿಗುವ ಜೇನಿನ ಉಪಯೋಗಗಳು ಲೆಕ್ಕವಿಲ್ಲದಷ್ಟು. ದೇಹಕ್ಕೆ ಸಂಜೀವಿನಿಯಾದ ಜೇನಿನಿಂದ ಕಾಂತಿಯುತವಾದ ತ್ವಚೆಯನ್ನು ಪಡೆಯಬಹುದು ಎಂಬುದು ಬಹುತೇಕರಿಗೆ ಗೊತ್ತಿರುವ ವಿಷಯ. ಹಾಗಾದರೆ ಜೇನುತುಪ್ಪ ಯಾವ ರೀತಿ ಬಳಸಿದ

12 May 2024 5:30 am