SENSEX
NIFTY
GOLD
USD/INR

Weather

31    C

ಡಿಜಿಟಲ್ ಸುದ್ದಿ ಮೂಲಗಳು

...
ಪ್ರತೀಕಾರದ ಶಪಥ ಮಾಡಿದ್ದ 24 ಗಂಟೆಗಳಲ್ಲೇ ಇರಾನ್ ನೂತನ ಸರ್ವಾಧಿಕಾರಿ ಅರಾಫಿ ಹತ್ಯೆ?; ನಾಯಕನಿಲ್ಲದಂತಾದ ಇರಾನ್!

ತೆಹ್ರಾನ್: ಇರಾನ್‌ನ ಮಧ್ಯಂತರ ಸುಪ್ರೀಂ ನಾಯಕನಾಗಿ ಅಧಿಕಾರ ವಹಿಸಿಕೊಂಡ ಕೆಲವೇ ಗಂಟೆಗಳಲ್ಲಿ ಅಲಿರೆಜಾ ಅರಾಫಿ ಅವರನ್ನು ವೈಮಾನಿಕ ದಾಳಿಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಕೆಲವು ಇಸ್ರೇಲಿ ಸುದ್ದಿ ವರದಿಗಳ ಮೂಲಕ ತಿಳಿದುಬಂದಿದ

2 Mar 2026 5:29 pm
ಬೆಂಗಳೂರು: ನೀ ಹೀಗೆ ಮಾಡಬಾರದಿತ್ತು; ಪತ್ನಿಯನ್ನ ಕೊಂದು ಹಣೆಗೆ ಕುಂಕುಮವಿಟ್ಟು ಪತಿ ಆತ್ಮಹತ್ಯೆಗೆ ಶರಣು!

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹೀಲಲಿಗೆಯಲ್ಲಿ ಪತಿಯೇ ಪತ್ನಿಯನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ದಂಪತಿಗಳನ್ನು ಒಡಿಶಾ ಮೂಲದ ಮಂಜುಳಾ ಮತ್ತು ದೀಪಂತ್ ಎಂದು ತಿಳ

2 Mar 2026 5:25 pm
ಖಮೇನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ಪ್ರತಿಭಟನೆ; ಲಘು ಲಾಠಿ ಚಾರ್ಜ್

ಶ್ರೀನಗರ: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ಖಂಡಿಸಿ ಜಮ್ಮು ಮತ್ತು ಕಾಶ್ಮೀರದ ಹಲವಾರು ಭಾಗಗಳಲ್ಲಿ ಎರಡನೇ ದಿನವಾದ ಸೋಮವಾರವೂ ಪ್ರತಿಭಟನೆ ನಡೆಸಲಾಯಿತು. ಕೆಲವು ಪ್ರತಿಭಟನಾ ಸ್ಥಳಗಳಲ್ಲಿ ಭದ್ರತ

2 Mar 2026 5:18 pm
'ಮಂಜುಮ್ಮೆಲ್ ಬಾಯ್ಸ್'ಚಿತ್ರ ನಿರ್ದೇಶಕ ಚಿದಂಬರಂ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

ಮಲಯಾಳಂನ ಬ್ಲಾಕ್‌ಬಸ್ಟರ್ ಚಿತ್ರ 'ಮಂಜುಮ್ಮೆಲ್ ಬಾಯ್ಸ್‌' ನಿರ್ದೇಶಕ ಚಿದಂಬರಂ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಯುವತಿಯೊಬ್ಬಳು ನೀಡಿದ ದೂರಿನ ಮೇರೆಗೆ ಎರ್ನಾಕುಲಂ ದಕ್ಷಿಣ ಪೊಲೀಸರು ಪ್ರಕರಣ ದಾಖಲಿಸಿದ್ದ

2 Mar 2026 5:05 pm
T20 ವಿಶ್ವಕಪ್ 2026: ಕೊನೆಗೂ ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆ ಮುರಿದ Sanju Samson

ಕೋಲ್ಕತಾ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 8 ಹಂತದ ವೆಸ್ಟ್ ಇಂಡೀಸ್ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಭಾರತಕ್ಕೆ ಅಮೋಘ ಜಯ ತಂದುಕೊಟ್ಟ ಸಂಜು ಸ್ಯಾಮ್ಸನ್ ಕೊನೆಗೂ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಅವರ ಸಾರ್

2 Mar 2026 4:56 pm
ThinkEdu 2026: ತಂತ್ರಜ್ಞಾನದಿಂದ ಮಾತ್ರ ವಿಕಸಿತ ಭಾರತದ ಗುರಿ ಸಾಧಿಸಲು ಸಾಧ್ಯ; ತಮಿಳುನಾಡು ರಾಜ್ಯಪಾಲ

ಚೆನ್ನೈ: ತಂತ್ರಜ್ಞಾನ ಆಧರಿತ ಪ್ರಗತಿ ಹೊಂದಿದರೆ ಮಾತ್ರ ಭಾರತವು 2047ರ ವೇಳೆಗೆ ವಿಕಸಿತ ಭಾರತ (ಅಭಿವೃದ್ಧಿ ಹೊಂದಿದ ಭಾರತ) ಗುರಿಯನ್ನು ಸಾಧಿಸಬಹುದು ಮತ್ತು ಆ ದೃಷ್ಟಿಕೋನವನ್ನು ಸಾಕಾರಗೊಳಿಸಲು ಭಾರತದ ಜನಸಂಖ್ಯೆಯು ಉದಯೋನ್ಮುಖ

2 Mar 2026 4:47 pm
ಮಹತ್ವದ ಪರಮಾಣು ಒಪ್ಪಂದಕ್ಕೆ ಭಾರತ-ಕೆನಡಾ ಸಹಿ: ಇದರಿಂದ ಭಾರತಕ್ಕೇನು ಲಾಭ?

ನವದೆಹಲಿ: ಭಾರತ ಮತ್ತು ಕೆನಡಾ ಯುರೇನಿಯಂ ಪೂರೈಕೆ ಒಪ್ಪಂದ ಮತ್ತು ಸಮಗ್ರ ಆರ್ಥಿಕ ಪಾಲುದಾರಿಕೆಯನ್ನು ಅಂತಿಮಗೊಳಿಸಲು ತಮ್ಮ ಪಾಲುದಾರಿಕೆಯನ್ನು ಗಟ್ಟಿಗೊಳಿಸಿವೆ. ಇದು ಪ್ರಮುಖ ಜಾಗತಿಕ ವಿಷಯಗಳಲ್ಲಿ ಬಲವಾದ ಸಂಬಂಧಗಳು ಮತ್ತು

2 Mar 2026 4:29 pm
'10 ವರ್ಷಗಳಿಂದ ಆಡುತ್ತಿದ್ದೇನೆ.. ಡಗೌಟ್ ನಲ್ಲಿ ಕುಳಿತೇ ಕೊಹ್ಲಿ-ರೋಹಿತ್ ಶರ್ಮಾ ನೋಡಿ ಕಲಿತಿದ್ದೇನೆ': Sanju samson ಭಾವುಕ

ಕೋಲ್ಕತಾ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 8 ಹಂತದ ವೆಸ್ಟ್ ಇಂಡೀಸ್ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ತಮ್ಮ ಅಮೋಘ ಇನ್ನಿಂಗ್ಸ್ ಮೂಲಕ ಭಾರತಕ್ಕೆ ಜಯ ತಂದುಕೊಟ್ಟ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ತಮ್

2 Mar 2026 4:26 pm
ವೆಸ್ಟ್ ಇಂಡೀಸ್ ವಿರುದ್ಧ ಗೆದ್ದು ಸೆಮಿಫೈನಲ್ ಪ್ರವೇಶಿಸಿದ ಭಾರತ; ಸಂಜು ಸ್ಯಾಮ್ಸನ್‌ಗೆ ಪಾಕಿಸ್ತಾನ ಅಭಿಮಾನಿಗಳಿಂದ ಶುಭಾಶಯ!

ಒತ್ತಡದ ನಡುವೆಯೂ ಸಂಜು ಸ್ಯಾಮ್ಸನ್ ಅವರ ಅದ್ಭುತ 97 ರನ್‌ಗಳು ಭಾರತವನ್ನು ಟಿ20 ವಿಶ್ವಕಪ್ 2026ರ ಸೆಮಿಫೈನಲ್‌ಗೆ ಕೊಂಡೊಯ್ದವು ಮಾತ್ರವಲ್ಲದೆ, ಸಾಂಪ್ರದಾಯಿಕ ಎದುರಾಳಿ ಎಂದೇ ಬಿಂಬಿತವಾಗಿರುವ ಪಾಕಿಸ್ತಾನದಿಂದಲೂ ಪ್ರಶಂಸೆಗೆ ಪಾ

2 Mar 2026 4:04 pm
ಕುವೈತ್‌ನಲ್ಲಿ ಅಮೆರಿಕದ ಹಲವು ಯುದ್ಧ ವಿಮಾನಗಳು ಪತನ; ರಾಯಭಾರ ಕಚೇರಿ ಆವರಣದಲ್ಲಿ ಬೆಂಕಿ: ಕುವೈತ್‌

ಕುವೈತ್‌ನಲ್ಲಿ ಸೋಮವಾರ ಅಮೆರಿಕದ ಹಲವಾರು ಯುದ್ಧವಿಮಾನಗಳು ಪತನಗೊಂಡಿವೆ ಎಂದು ಗಲ್ಫ್ ರಾಷ್ಟ್ರದ ರಕ್ಷಣಾ ಸಚಿವಾಲಯ ತಿಳಿಸಿದೆ. ಇರಾನ್, ಅಮೆರಿಕದ ಮೇಲೆ ಪ್ರತಿದಾಳಿ ಮುಂದುವರೆಸಿದ್ದು, ಇದೇ ‌ಸಂದರ್ಭದಲ್ಲಿ ಅಮೆರಿಕದ ಹಲವು ಎ

2 Mar 2026 3:52 pm
guarantee scheme: 'ಶ್ರೀಮಂತರು ಗ್ಯಾರಂಟಿ ಯೋಜನೆ ಬಿಡಬೇಕು': ಸಚಿವ ಎಂಬಿ ಪಾಟಿಲ್

ವಿಜಯಪುರ : ರಾಜ್ಯದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಶ್ರೀಮಂತರು ಸ್ವಯಂ ಪ್ರೇರಿತರಾಗಿ ಕೈ ಬಿಡಬೇಕು ಎಂದು ಸಚಿವ ಎಂಬಿ ಪಾಟೀಲ್ ಮನವಿ ಮಾಡಿದ್ದಾರೆ. ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳು ಬಡವರ ಶ್ರೇಯೋಭ

2 Mar 2026 3:35 pm
ಕ್ರಿಕೆಟ್ ತಂಡದ ಆಟ, ಹಲವು ವರ್ಷಗಳಿಂದ ನಾವು ಕೆಲವು ನಿರ್ದಿಷ್ಟ ಕೊಡುಗೆಗಳ ಬಗ್ಗೆ ಮಾತ್ರ ಮಾತನಾಡಿದ್ದೇವೆ: ಗೌತಮ್ ಗಂಭೀರ್

ಕೋಲ್ಕತ್ತಾ: ಶಿವಂ ದುಬೆ ಕೊನೆಯ ಓವರ್‌ನಲ್ಲಿ ಒಂದೆರಡು ಬೌಂಡರಿಗಳನ್ನು ಬಾರಿಸದಿದ್ದರೆ, ಭಾನುವಾರ ವೆಸ್ಟ್ ಇಂಡೀಸ್ ವಿರುದ್ಧ ಸಂಜು ಸ್ಯಾಮ್ಸನ್ ಅವರ ಪಂದ್ಯ ಗೆಲ್ಲಿಸುವ 97 ರನ್‌ಗಳ ಬಗ್ಗೆ ಯಾರೂ ಮಾತನಾಡುತ್ತಿರಲಿಲ್ಲ ಎಂದು ಭಾ

2 Mar 2026 3:26 pm
Watch | IND vs WI: 196 ರನ್ ದಾಖಲೆಯ ರನ್ ಚೇಸ್; ಸೆಮಿಫೈನಲ್‌ಗೆ ಭಾರತ ಎಂಟ್ರಿ!

ಟಿ20 ವಿಶ್ವಕಪ್‌ನ ಸೂಪರ್ 8 ಪಂದ್ಯದಲ್ಲಿ, ವೆಸ್ಟ್ ಇಂಡೀಸ್ ವಿರುದ್ಧ ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ವೆಸ್ಟ್ ಇಂಡೀಸ್ ತಂಡವು ತನ್ನ 20 ಓವರ್‌ಗಳಲ್ಲಿ 195/4 ರನ್ ಗಳಿಸಿ ಭಾರತಕ್ಕೆ ಸವಾಲಿನ ಗುರಿ ನೀಡಿತು. ಟೀ

2 Mar 2026 3:20 pm
ಕೆನಡಾ ಪ್ರಧಾನಿ ಕಾರ್ನಿಯೊಂದಿಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ; ಕಾರ್ಯತಂತ್ರದ ಪಾಲುದಾರಿಕೆ ಕುರಿತು ಚರ್ಚೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಉಭಯ ರಾಷ್ಟ್ರಗಳ ನಡುವಿನ ಬಲವಾದ ಸಹಕಾರ ಮತ್ತು ಪಾಲುದಾರ

2 Mar 2026 3:14 pm
US-Iran war: 4 ಬಾರಿ ಆಂತರಿಕ ವ್ಯವಹಾರದಲ್ಲಿ khameni ಹಸ್ತಕ್ಷೇಪ!; ಮೌನವಾಗಿರಬೇಡಿಎಂದಿದ್ದ ಇರಾನ್ ಆಗ್ರಹಕ್ಕೆ ಮೌನ ಮುರಿದ PM ಮೋದಿ ಹೇಳಿದ್ದಿಷ್ಟು...

ನವದೆಹಲಿ: ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಜಂಟಿ ದಾಳಿ ನಡೆಸುತ್ತಿದ್ದು, ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಸಂಘರ್ಷ ಪರಿಸ್ಥಿತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದಿದ್ದಾರೆ. ಶನಿವಾರ ತನ್ನ ಸರ್ವೋಚ್ಛ ನಾಯಕ ಖಮನೈ

2 Mar 2026 2:11 pm
ನನ್ನ ಮಗ ಇಂಥ ಕಥೆಗಳನ್ನು ಓದುವ ವಯಸ್ಸಿನಲ್ಲಿದ್ದಾನೆ: ಮೂರನೇ ಮದುವೆ ಬಗ್ಗೆ ಶೋಯೆಬ್ ಮಲ್ಲಿಕ್ ಪ್ರತಿಕ್ರಿಯೆ!

ಲಾಹೋರ್:‌ ಪಾಕಿಸ್ತಾನ ಕ್ರಿಕೆಟ್‌ ತಂಡದ ಮಾಜಿ ನಾಯಕ ಶೋಯೆಬ್ ಮಲಿಕ್ ಮೂರನೇ ಬಾರಿಗೆ ಮದುವೆಯಾಗಲು ಯೋಜಿಸುತ್ತಿದ್ದಾರೆ ಎಂಬ ವದಂತಿಗಳಿಗೆ ಕೊನೆಗೂ ಪ್ರತಿಕ್ರಿಯೆ ನೀಡಿದ್ದಾರೆ. ಭಾರತದ ಮಾಜಿ ಟೆನ್ನಿಸ್‌ ಆಟಗಾರ್ತಿ ಸಾನಿಯಾ ಮ

2 Mar 2026 2:07 pm
ಭಾರತದಲ್ಲಿ ಹಿಂಸಾಚಾರ ಸಾಧ್ಯತೆ: ದ್ವೇಷಕಾರಿ ಧರ್ಮೋಪದೇಶ ನೀಡುವವರ ಮೇಲೆ ನಿಗಾ ಇರಿಸಿ; ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

ನವದೆಹಲಿ : ಇರಾನ್‌–ಅಮೆರಿಕಾ–ಇಸ್ರೇಲ್‌ ದಾಳಿ-ಪ್ರತಿದಾಳಿಯಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ವಾತಾವರಣ ನಿರ್ಮಾಣವಾಗಿದ್ದು, ಇದರ ಬೆನ್ನಲ್ಲೇ ಭಾರತದಲ್ಲಿ ಸಂಭಾವ್ಯ ಹಿಂಸಾಚಾರದ ಬಗ್ಗೆ ಎಲ್ಲಾ ರಾಜ್ಯಗಳಿಗೆ ಕೇಂದ್

2 Mar 2026 2:04 pm
ಭಾರತ vs ಅಫ್ಘಾನಿಸ್ತಾನ ಏಕದಿನ ಸರಣಿ ಪ್ರಕಟಿಸಿದ BCCI; ರೋಹಿತ್ ಶರ್ಮಾ- ವಿರಾಟ್ ಕೊಹ್ಲಿ ಕಂಬ್ಯಾಕ್‌ಗೆ ದಿನಾಂಕ ನಿಗದಿ

2026ರ ಟಿ20 ವಿಶ್ವಕಪ್ ನಂತರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಜೂನ್ 6 ರಿಂದ ಅಫ್ಘಾನಿಸ್ತಾನ ವಿರುದ್ಧದ ರೋಮಾಂಚಕಾರಿ ತವರು ಸರಣಿಯನ್ನು ಅಂತಿಮಗೊಳಿಸಿದೆ. ರಶೀದ್ ಖಾನ್ ನೇತೃತ್ವದ ತಂಡವು ಒಂದು ಟೆಸ್ಟ್ ಮತ್ತು ಮೂರು

2 Mar 2026 1:51 pm
ಪೈಲಟ್ ಸೀಟಿನ ಪಕ್ಕದಲ್ಲಿ ಮಲಗಿರುವ VSR ವೆಂಚರ್ಸ್ ಮಾಲೀಕ: ಶಾಕಿಂಗ್ Video ಹಂಚಿಕೊಂಡ ಅಜಿತ್ ಪವಾರ್ ಪುತ್ರ, ಬಂಧನಕ್ಕೆ ಒತ್ತಾಯ!

ಪುಣೆ: VSR ವೆಂಚರ್ಸ್ ಮಾಲೀಕ ರೋಹಿತ್ ಸಿಂಗ್ ವಿಮಾನವೊಂದರ ಹಾರಾಟದ ವೇಳೆ ಮುಖ್ಯ ಪೈಲಟ್ ಸೀಟಿನಲ್ಲಿ ಮಲಗಿರುವ ವಿಡಿಯೋವೊಂದನ್ನು ಮಹಾರಾಷ್ಟ್ರದ ದಿವಂಗತ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪುತ್ರ ಜಯ್ ಪವಾರ್ ಸಾಮಾಜಿಕ ಜಾಲತಾಣ

2 Mar 2026 1:49 pm
ತ್ರಿಶಾ ಪ್ರೀತಿಸುತ್ತಿರುವ ವ್ಯಕ್ತಿ ವಿಜಯ್ ಅಲ್ಲ: ವರುಣ್ ಮಣಿಯನ್ ಜೊತೆ ತ್ರಿಶಾ ಮದುವೆ ನಿಲ್ಲಲು ಕಾರಣ ಉದಯನಿಧಿ ಸ್ಟಾಲಿನ್!

ವಿಜಯ್ ಅವರಿಗೆ ತ್ರಿಶಾ ಮೇಲೆ ಅತಿಯಾದ ಪ್ರೀತಿ ಇರಬಹುದು, ಆದರೆ ತ್ರಿಶಾ ಉದಯನಿಧಿ ಸ್ಟಾಲಿನ್ ಅವರನ್ನು ಪ್ರೀತಿಸುತ್ತಿದ್ದಾರೆ. ಅಸಲಿಗೆ ತ್ರಿಶಾ ಮತ್ತು ವರುಣ್ ಮಣಿಯನ್ ಮದುವೆ ನಿಲ್ಲಲು ಉದಯನಿಧಿ ಸ್ಟಾಲಿನ್ ಕಾರಣ ಎಂದು ಗಾಯಕಿ

2 Mar 2026 1:34 pm
ಕುವೈತ್ ನಲ್ಲಿ ಅಮೆರಿಕಾದ ಬಲಿಷ್ಠ F15 ಹೊಡೆದುರುಳಿಸಿದ ಇರಾನ್?

ಕುವೈತ್: ಶನಿವಾರ ಇಸ್ರೇಲ್-ಅಮೆರಿಕಾ ದಾಳಿಯಲ್ಲಿ ಅಯತೊಲ್ಲಾ ಖಮೇನಿ ಹತ್ಯೆಯ ನಂತರ ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಹೆಚ್ಚಾಗುತ್ತಿದ್ದಂತೆ, ಇಸ್ಲಾಮಿಕ್ ರಿಪಬ್ಲಿಕ್ ನ್ಯೂಸ್ ಏಜೆನ್ಸಿ (ಐಆರ್ಎನ್ಎ) ಸೋಮವಾರ ಬೆಳಿಗ್ಗೆ ಕುವೈತ್‌

2 Mar 2026 1:31 pm
ಉಡುಪಿ: ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಠಾಣಾಧಿಕಾರಿ ನಿಧನ

ಉಡುಪಿ : ಪೊಲೀಸ್ ಮ್ಯಾರಥಾನ್ ವೇಳೆ ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ. ಉಡುಪಿ “ಜಿಲ್ಲಾ ಪೊಲೀಸ್ – ನಮ್ಮ ಪೋಲೀಸ್ ನಮ್ಮ ಹೆಮ್ಮೆ”, “ಎಲ್ಲರಿಗೂ ಫಿಟ

2 Mar 2026 1:29 pm
T20 World Cup 2026: ಸೆಮಿ-ಫೈನಲ್ ವೇಳಾಪಟ್ಟಿ ಪ್ರಕಟ! ಭಾರತ- ಇಂಗ್ಲೆಂಡ್ ಹಣಾಹಣಿ ಎಲ್ಲಿ ಗೊತ್ತಾ?

ನವದೆಹಲಿ: ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಕೊನೆಯ ಸೂಪರ್ 8 ಮುಖಾಮುಖಿಯಲ್ಲಿ ವೆಸ್ಟ್ ಇಂಡೀಸ್ ಅನ್ನು ಸೋಲಿಸಿದ ನಂತರ ಹಾಲಿ ಚಾಂಪಿಯನ್ ಮತ್ತು ಭಾರತ ತಂಡ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಮುಖಾಮುಖಿಯಾಗಲಿವೆ.

2 Mar 2026 1:05 pm
ಜಗತ್ತನ್ನೇ ನಡುಗಿಸುತ್ತಿರುವ ಇರಾನಿನ ಯುದ್ಧೋತ್ಸಾಹ (ಜಾಗತಿಕ ಜಗಲಿ)

ನೀವು ಈಗ ಯಾವುದೇ ಸುದ್ದಿ ವಾಹಿನಿಯನ್ನು ನೋಡುತ್ತಿದ್ದರೂ, ನಿಮ್ಮ ಕಿವಿಗೆ 'ಬ್ಯಾಲಿಸ್ಟಿಕ್ ಕ್ಷಿಪಣಿ', 'ಹೈಪರ್‌ಸಾನಿಕ್', 'ಡ್ರೋನ್ ದಾಳಿ' ಎಂಬಂತಹ ಪದಗಳೇ ಕಿವಿಗೆ ಬೀಳುತ್ತವೆ. ವಾರ್ತಾ ವಾಚಕರು ವೇಗವಾಗಿ, ಆತಂಕದಿಂದ ಸುದ್ದಿ ಹೇ

2 Mar 2026 1:05 pm
T20 World Cup 2026: ಪಂದ್ಯಾವಳಿಯಿಂದ ಔಟ್; ಪಾಕಿಸ್ತಾನದ ಆಟಗಾರರಿಗೆ ಶಾಕ್ ಟ್ರೀಟ್‌ಮೆಂಟ್ ನೀಡಿದ PCB!

ಪಾಕಿಸ್ತಾನ ಟಿ20 ವಿಶ್ವಕಪ್‌ 2026ರಿಂದ ಹೊರಬಿದ್ದಿದ್ದು, ಆಟಗಾರರಿಗೆ ಇದೀಗ ಸಂಕಷ್ಟ ಎದುರಾಗಿದೆ. ಸೂಪರ್ 8ರ ನಿರ್ಗಮನದ ಒಂದು ದಿನದ ನಂತರ, ಪಾಕಿಸ್ತಾನ ಕ್ರಿಕೆಟ್ ಮಂಡಳಿಯು (ಪಿಸಿಬಿ) ವಿಶ್ವಕಪ್‌ನಲ್ಲಿ ತಂಡದ ಪ್ರದರ್ಶನಕ್ಕಾಗಿ ಪ್

2 Mar 2026 12:57 pm
ಅಮೆರಿಕ ಎದುರು ಶರಣಾಯ್ತಾ ಇರಾನ್?: ಒಮಾನ್ ಮಧ್ಯಸ್ಥಿಕೆ: ಈ ಬಗ್ಗೆ ಇರಾನ್ ಹೇಳಿದ್ದೇನು?

ನವದೆಹಲಿ: ಶನಿವಾರ ಇಸ್ರೇಲ್-ಅಮೆರಿಕಾ ದಾಳಿಯಲ್ಲಿ ಅಯತೊಲ್ಲಾ ಖಮೇನಿ ಹತ್ಯೆಯ ನಂತರ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆ, ಇರಾನ್‌ನ ಸುಪ್ರೀಂ ರಾಷ್ಟ್ರೀಯ ಭದ್ರತಾ ಮಂಡಳಿಯ ಕಾರ್ಯದರ್ಶಿ ಅಲಿ ಲಾರಿಜಾನಿ ಸೋ

2 Mar 2026 12:45 pm
ಪರಿಸರ ಇಲಾಖೆಯಿಂದ ಸಿಗದ ಅನುಮತಿ: ಎತ್ತಿನ ಹೊಳೆ ಯೋಜನೆ ಮತ್ತಷ್ಟು ವಿಳಂಬ; ಹಳ್ಳ ಹಿಡಿದ ಕಾಮಗಾರಿ!

ಹಾಸನ : ಕರ್ನಾಟಕದ ಏಳು ಜಿಲ್ಲೆಗಳ 28 ತಾಲ್ಲೂಕುಗಳ ಬರಪೀಡಿತ ಪ್ರದೇಶಗಳಿಗೆ ನೀರು ಸರಬರಾಜು ಮಾಡುವ ಗುರಿ ಹೊಂದಿರುವ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಪರಿಸರ ಇಲಾಖೆ ಅನುಮತಿ ನೀಡದ ಕಾರಣ ಮತ್ತು ಅನುದಾನದ ಕೊರತೆಯಿಂ

2 Mar 2026 12:38 pm
ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಉದ್ವಿಗ್ನತೆ: ಪ್ರತೀ ಜಿಲ್ಲೆಯಲ್ಲಿ 24x7 ತುರ್ತು ಸಹಾಯವಾಣಿ ಕೇಂದ್ರ ಆರಂಭ

ಬೆಂಗಳೂರು : ಮಧ್ಯಪ್ರಾಚ್ಯ ದೇಶಗಳಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿರುವುದು ಹಾಗೂ ಅನೇಕ ದೇಶಗಳು ವಾಯುಪ್ರದೇಶವನ್ನು ಮುಚ್ಚಿರುವ ಹಿನ್ನೆಲೆ, ರಾಜ್ಯದ ಜನತೆಗೆ ನೆರವು ನೀಡಲು ಕರ್ನಾಟಕ ಸರ್ಕಾರ ರಾಜ್ಯ ಹಾಗೂ ಜಿಲ್ಲಾಮಟ

2 Mar 2026 12:06 pm
ಯುದ್ಧ ಸಂಕಷ್ಟದಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ರಾಯಭಾರಿಗಳ ಜೊತೆಗೆ ಮಾತುಕತೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ನವದೆಹಲಿ: ಇರಾನ್-ಇಸ್ರೇಲ್ ಯುದ್ಧ ಸನ್ನಿವೇಶದಲ್ಲಿ ಸಂಕಷ್ಟದಲ್ಲಿ ಸಿಲುಕಿದ ಎಲ್ಲಾ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ ಸನ್ನದ್ಧವಾಗಿದೆ. ಅಲ್ಲಿನ ರಾಯಭಾರಿ ಕಚೇರಿಯ ಉನ್ನತ ಅಧಿಕಾರಿಗಳ

2 Mar 2026 12:06 pm
ವೈಮಾನಿಕ ದಾಳಿಗಳನ್ನು ಹಿಮ್ಮೆಟ್ಟಿಸಿದ ಕುವೈತ್; ಏಕಾಂಗಿ ಆಯ್ತಾ ಇರಾನ್?

ನವದೆಹಲಿ: ಅಮೆರಿಕ ತನ್ನ ಮೇಲೆ ನಡೆಸಿದ ದಾಳಿಗೆ ಪ್ರತಿಯಾಗಿ ನೇರವಾಗಿ ಅಮೆರಿಕ ಮೇಲೆ ದಾಳಿ ನಡೆಸುವ ಬದಲು ಇರಾನ್ ಗಲ್ಫ್ ನಾದ್ಯಂತ ಇರುವ ಅಮೆರಿಕ ನೆಲೆಗಳ ಮೇಲೆ ದಾಳಿ ನಡೆಸುತ್ತಿದೆ. ಇದರ ಭಾಗವಾಗಿ ಕುವೈತ್ ಮೇಲೆಯೂ ದಾಳಿಗಳು ನಡೆ

2 Mar 2026 12:04 pm
ಕೈಗಾ ಪರಮಾಣು ವಿದ್ಯುತ್ ಸ್ಥಾವರ: 5, 6ನೇ ಘಟಕಗಳ ನಿರ್ಮಾಣ ಕಾರ್ಯ ಆರಂಭ

ಕೈಗಾ (ಉತ್ತರ ಕನ್ನಡ): ಆತ್ಮನಿರ್ಭರ ಭಾರತ ಹಾಗೂ ‘ಮೇಕ್ ಇನ್ ಇಂಡಿಯಾ’ ಪರಿಕಲ್ಪನೆಯಡಿ ಅಣುಶಕ್ತಿ ಉತ್ಪಾದನೆಯಲ್ಲಿ ಸ್ವದೇಶೀಕರಣಕ್ಕೆ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕೈಗಾ ಅಣು ವಿದ್ಯುತ್ ಸ್ಥ

2 Mar 2026 11:44 am
T20 World Cup 2026: ಕ್ಯಾಚಿಂಗ್ ದಕ್ಷತೆಯಲ್ಲಿ ಪಾಕಿಸ್ತಾನವೇ ಸ್ವಲ್ಪ ಉತ್ತಮ; ಭಾರತ ಅತ್ಯಂತ ಕಳಪೆ ಕ್ಯಾಚಿಂಗ್ ತಂಡ!

ಕ್ಯಾಚ್‌ಗಳು ಪಂದ್ಯಗಳನ್ನು ಗೆಲ್ಲುತ್ತವೆ ಎಂದಾದರೆ, ಟೀಂ ಇಂಡಿಯಾ 2026ರ ಟಿ20 ವಿಶ್ವಕಪ್ ಗೆಲ್ಲುವುದಿಲ್ಲ. ಈ ವರ್ಷದ ಟೂರ್ನಮೆಂಟ್‌ನಲ್ಲಿ ಸೂಪರ್ 8 ರಲ್ಲಿದ್ದ ಎಲ್ಲ ತಂಡಗಳ ಪೈಕಿ ಸೂರ್ಯಕುಮಾರ್ ಯಾದವ್ ನೇತೃತ್ವದ ತಂಡವು ಅತ್ಯಂತ

2 Mar 2026 11:44 am
2028ರ ವಿಧಾನಸಭಾ ಚುನಾವಣೆ: Jds ಗೆ ಹೆಚ್ಚು ಕ್ಷೇತ್ರ ಗೆಲ್ಲುವ ಗುರಿ; ಸೀಟು ಹಂಚಿಕೆ ಬಗ್ಗೆ ವಿಜಯಪುರ ಜಿಲ್ಲಾ BJP ನಾಯಕರಲ್ಲಿ ಅಸಮಾಧಾನದ ದಳ್ಳುರಿ!

ವಿಜಯಪುರ: 2028 ರ ವಿಧಾನಸಭಾ ಚುನಾವಣೆಗೆ ಬಿಜೆಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಜೆಡಿಎಸ್‌ನಿಂದ ಸ್ಪಷ್ಟ ಸೂಚನೆಗಳು ಬಂದಿರುವುದು ಬಿಜೆಪಿ ಜಿಲ್ಲಾ ಘಟಕದಲ್ಲಿ, ವಿಶೇಷವಾಗಿ ಟಿಕೆಟ್ ಆಕಾಂಕ್ಷಿಗಳಲ್ಲಿ

2 Mar 2026 11:27 am
T20 World Cup 2026: ಭಾರತ ಸೆಮಿಫೈನಲ್‌ ಪ್ರವೇಶಿಸಲ್ಲ ಎಂದಿದ್ದ ಪಾಕಿಸ್ತಾನದ ಮಾಜಿ ವೇಗಿ ಮೊಹಮ್ಮದ್ ಅಮೀರ್ ಟ್ರೋಲ್!

2026ರ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಭಾರತ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡ ನಂತರ ಪಾಕಿಸ್ತಾನದ ಮಾಜಿ ವೇಗಿ ಮೊಹಮ್ಮದ್ ಅಮೀರ್ ಭಾರಿ ಟ್ರೋಲಿಂಗ್‌ಗೆ ಒಳಗಾದರು. ಮಾರ್ಚ್ 1ರಂದು ಭಾನುವಾರ ಕೋಲ್ಕತ್ತಾದ ಈಡನ್ ಗಾರ್ಡನ್ಸ

2 Mar 2026 11:25 am
ಪಾಕಿಸ್ತಾನದ ಸೇನಾ ನೆಲೆಗಳ ಮೇಲೆ ಬಾಂಬ್ ದಾಳಿ ಮಾಡಿದ ಅಫ್ಘಾನಿಸ್ತಾನ!

ಕಾಬೂಲ್: ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಮಧ್ಯೆ ಹೆಚ್ಚಿದ ಗಡಿಯಾಚೆಗಿನ ಉದ್ವಿಗ್ನತೆ ನಡುವೆ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆ ಸೇರಿದಂತೆ ಪಾಕಿಸ್ತಾನದ ಪ್ರಮುಖ ಮಿಲಿಟರಿ ನೆಲೆಗಳ ಮೇಲೆ ವಾಯುದಾಳಿ ನಡೆಸಲಾಗಿದೆ ಎಂದ

2 Mar 2026 11:13 am
ದುಬೈ ವಿಮಾನ ನಿಲ್ದಾಣ ಬಂದ್: ಬಳ್ಳಾರಿ ಶಾಸಕ ಸೇರಿ 50ಕ್ಕೂ ಹೆಚ್ಚು ಪ್ರವಾಸಿಗರು ಸಂಕಷ್ಟದಲ್ಲಿ

ಬಳ್ಳಾರಿ : ಇಸ್ರೇಲ್–ಇರಾನ್ ಉದ್ವಿಗ್ನತೆಯ ಹಿನ್ನೆಲೆ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ಶಾಸಕ ಭರತ್ ರೆಡ್ಡಿ ಸೇರಿ ಬಳ್ಳಾರಿ ಜಿಲ್ಲೆಯ ಸುಮಾರು 50ಕ್ಕೂ ಹೆಚ್ಚ

2 Mar 2026 11:08 am
T20 World Cup 2026: 'ನಾನು ಅವರಿಗಾಗಿ ನೋವು ಅನುಭವಿಸಿದ್ದೆ': ಸಂಜು ಸ್ಯಾಮ್ಸನ್‌ ಭರ್ಜರಿ ಪ್ರದರ್ಶನ ಕೊಂಡಾಡಿದ ಶಶಿ ತರೂರ್!

ಭಾನುವಾರ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ವಿಶ್ವಕಪ್ 2026ರ ಸೂಪರ್ 8 ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಸೆಮಿಫೈನಲ್‌ಗೆ ಭಾರತ ತಂಡ ಅರ್ಹತೆ ಪಡೆದಿದೆ. ತಂಡದ ಗೆಲುವಿಗೆ ಕಾ

2 Mar 2026 11:06 am
ಬೆಂಗಳೂರು: RTO ಅಧಿಕಾರಿಯ ಖುಲ್ಲಂ ಖುಲ್ಲಾ ದಂಧೆ: 10,210 ವಾಹನಗಳಿಗೆ ಅಕ್ರಮ FC ; ಎಫ್‌ಐಆರ್ ದಾಖಲು!

ಬೆಂಗಳೂರು: 10,210 ಕ್ಕೂ ಹೆಚ್ಚು ವಾಹನಗಳಿಗೆ ತಪಾಸಣೆ ಇಲ್ಲದೆ ಫಿಟ್‌ನೆಸ್ ಪ್ರಮಾಣಪತ್ರಗಳನ್ನು (ಎಫ್‌ಸಿ) ನೀಡಿದ ಆರೋಪದ ಮೇಲೆ ಆರ್ ಟಿ ಒ ಅಧಿಕಾರಿಯೊಬ್ಬರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಇಲಾಖಾ ತನಿಖೆಯ ನಂತರ, ವಾಹನಗಳಿಗೆ ತಪಾಸ

2 Mar 2026 10:58 am
DCM ಕ್ಯಾಂಪ್ ಗೆ ಸಿದ್ದರಾಮಯ್ಯ ಮೂಗುದಾರ: ಸಿಎಂ ಆದೇಶದಂತೆ ಡಿಕೆಶಿ ಬೆಂಬಲಿತ ಶಾಸಕರ ಮೇಲೆ ಕಣ್ಣಿಟ್ಟ ರಾಜ್ಯ ಗುಪ್ತಚರ !

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಬಣವು ಹೆಚ್ಚಿನ ಶಾಸಕರ ಬೆಂಬಲವನ್ನು ಗಳಿಸುತ್ತಿದೆ ಮತ್ತು ಅವರ ಸಂಖ್ಯೆ ಹೆಚ್ಚುತ್ತಿದೆ ಎಂಬ ಭಾವನೆಯನ್ನು ನೀಡಲು ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್

2 Mar 2026 10:13 am
ThinkEdu 2026: ಚೆನ್ನೈನಲ್ಲಿಂದು ಸಮಾವೇಶ ಆರಂಭ, 'ಆತ್ಮನಿರ್ಭರ ಭಾರತದ ಕನಸಿಗೆ ಶಿಕ್ಷಣವೇ ದಿಕ್ಕು'ಕುರಿತು ಗಂಭೀರ ಚರ್ಚೆ

ಚೆನ್ನೈ : ದೇಶದ ಶೈಕ್ಷಣಿಕ ಭವಿಷ್ಯವನ್ನು ನಿರ್ಧರಿಸುವ ಮಹತ್ವದ ವೇದಿಕೆ 'ಥಿಂಕ್ ಎಜುಕೇಶನ್' (ThinkEdu) 2026ರ ಆವೃತ್ತಿಗೆ ಸೋಮವಾರ ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಅದ್ಧೂರಿ ಚಾಲನೆ ದೊರೆಯಲಿದೆ. 'ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆ

2 Mar 2026 9:58 am
'ಉತ್ತರ'ದತ್ತ ಜೆಡಿಎಸ್ ಚಿತ್ತ: ಕಳೆದು ಹೋದ ಪಕ್ಷದ ರಾಜಕೀಯ ಗತ ವೈಭವ ಮರಳಿಸಲು 'ದಳಪತಿ'ಗಳ ದಂಡಯಾತ್ರೆ!

ವಿಜಯಪುರ: ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮೂರು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸುತ್ತಿದ್ದು, ವಿಧಾನಸಭಾ ಚುನಾವಣೆಗಳು ಎರಡು ವರ್ಷಗಳಷ್ಟು ಬಾಕಿ ಇರುವಾಗ, ಜನತಾದಳ (ಜಾತ್ಯತೀತ) ಉತ್ತರ ಕರ್ನಾಟಕದಲ್ಲಿ ತನ್ನ

2 Mar 2026 9:46 am
ಈ 'ಎಂಟರ್ ಟೈನ್ ಮೆಂಟ್'ಬೇಕಾ? T20 World Cup 2026ರ ವ್ಯವಸ್ಥೆ ಬಗ್ಗೆ ಸುನಿಲ್ ಗವಾಸ್ಕರ್, ರವಿಶಾಸ್ತ್ರಿ ತೀವ್ರ ಕಿಡಿ!

ಕೋಲ್ಕತ್ತಾ: ಟಿ-20 ವಿಶ್ವಕಪ್ ವ್ಯವಸ್ಥೆ ಬಗ್ಗೆ ಭಾರತದ ಮಾಜಿ ನಾಯಕರಾದ ಸುನಿಲ್ ಗವಾಸ್ಕರ್ ಮತ್ತು ರವಿಶಾಸ್ತ್ರಿ ಕಿಡಿಕಾರಿದ್ದಾರೆ. ಹೌದು. ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಭಾನುವಾರ ನಡೆದ ಭಾರತ ಮತ್ತು ವೆಸ್ಟ್ ಇಂಡೀಸ್

2 Mar 2026 9:45 am
ಶಿವಮೊಗ್ಗ: ಹತ್ಯೆಯಾದ ಬಾಲಕ ಸಂಕೇತ್ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡಿದ ಸಿಎಂ ಸಿದ್ದರಾಮಯ್ಯ

ಶಿವಮೊಗ್ಗ : ಬಾಲಕರು ನಡೆಸಿದ ಗುಂಪು ಹಲ್ಲೆಯಿಂದ ಹತ್ಯೆಗೀಡಾಗಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್‌ನ ಪಾಲಕರನ್ನು ಭಾನುವಾರ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕರೆಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಂತ್

2 Mar 2026 9:30 am
ಅಮೆರಿಕ-ಇರಾನ್ ಯುದ್ಧದ ಎಫೆಕ್ಟ್: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; 2 ಲಕ್ಷ ರೂ. ಆಗುತ್ತಾ 10 ಗ್ರಾಂ ಚಿನ್ನದ ರೇಟ್?

ಅಮೆರಿಕ ಮತ್ತು ಇರಾನ್ ನಡುವೆ ಭೀಕರ ಯುದ್ಧ ನಡೆಯುತ್ತಿದೆ. ಅಮೆರಿಕ ಮತ್ತು ಇಸ್ರೇಲ್ ದಾಳಿಗಳಿಗೆ ಇರಾನ್ ಪ್ರತಿದಾಳಿ ನಡೆಸುತ್ತಿದೆ. ಇದರಿಂದಾಗಿ ಕಚ್ಚಾ ತೈಲ ಬೆಲೆಗಳು ಗಗನಕ್ಕೇರುತ್ತಿವೆ. ಇದೇ ಹಾದಿಯಲ್ಲಿ ಚಿನ್ನದ ಬೆಲೆಯೂ ಭಾ

2 Mar 2026 9:21 am
2028ರ ಚುನಾವಣೆಗೆ ವೇದಿಕೆ ಸಜ್ಜು: ಮೇ ತಿಂಗಳಲ್ಲಿ BJP ಬೃಹತ್‌ ಸಮಾವೇಶ. ಮತ್ತೆ ಚಿಗುರೊಡೆಯುತ್ತದೆಯೇ BSY ಪ್ರಭಾವ?

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸಾರ್ವಜನಿಕ ಜೀವನ ಪ್ರವೇಶಿಸಿ 50 ವರ್ಷ ಭರ್ತಿಯಾದ ಹಿನ್ನೆಲೆಯಲ್ಲಿ ಸಿದ್ದರಾಮೋತ್ಸವ ಮಾದರಿಯಲ್ಲಿ ಬೃಹತ್‌ ಸಮಾವೇಶ ನಡೆಸುವುದಕ್ಕೆ ರಾಜ್ಯ ಬಿಜೆಪಿ ಮುಂದಾಗಿದ್ದು. ಈ ಮೂ

2 Mar 2026 9:18 am
T20 World Cup 2026: ಭಾರತ ಗೆಲುವು ಸಾಧಿಸುತ್ತಿದ್ದಂತೆ ಭಾವುಕರಾದ ಸಂಜು ಸ್ಯಾಮ್ಸನ್! ಹೇಳಿದ್ದೇನು?

ಕೋಲ್ಕತ್ತಾ: ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವರು ಟೀಂ ಇಂಡಿಯಾವನ್ನು ಐಸಿಸಿ ಟಿ20 ವಿಶ್ವಕಪ್ ಸೆಮಿಫೈನಲ್ ಗೆ ತಲುಪಿಸಿದ್ದಾರೆ. ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಭಾರತದ ಇನ್ನಿಂಗ್ಸ್‌ನ ಅಂತಿಮ ಓವರ್‌ನ ಮೊದಲ ಎರಡ

2 Mar 2026 9:09 am
Iran-Israel war: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತನ್ನಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರ, ವಿಮಾನಸೌಲಭ್ಯಕ್ಕೆ ಮನವಿ

ಬೆಂಗಳೂರು : ಪಶ್ಚಿಮ ಏಷ್ಯಾ ಹಾಗೂ ಮಧ್ಯ ಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವಂತೆ ಹಾಗೂ ಇದಕ್ಕಾಗಿ ಅಗತ್ಯ ವಿಮಾನಯಾನ ಸೌಲಭ್ಯ ಕಲ್ಪಿಸುವಂತೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ

2 Mar 2026 8:56 am
2028 ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 140-150 ಸ್ಥಾನದಲ್ಲಿ BJP ಗೆಲುವು ಖಚಿತ: ಬಿ.ಎಸ್.ಯಡಿಯೂರಪ್ಪ ವಿಶ್ವಾಸ

ದಾವಣಗೆರೆ : 2028ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸರಳ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

2 Mar 2026 8:41 am
Weekly Horoscope: ವಾರ ಭವಿಷ್ಯ- ದ್ವಾದಶ ರಾಶಿಗಳ ಫಲಾಫಲ

ಮೇಷ ಈ ವಾರ, ಮೇಷ ರಾಶಿಯ ಜನರಿಗೆ ಗಮನಾರ್ಹ ಬದಲಾವಣೆಗಳ ಸಾಧ್ಯತೆ ಇದೆ. ದೀರ್ಘ ಪ್ರಯಾಣದ ಸೂಚನೆ ಇದೆ, ಇದು ಆರ್ಥಿಕ ಲಾಭ ಮತ್ತು ಪ್ರಗತಿಗೆ ಹೊಸ ಅವಕಾಶಗಳನ್ನು ತೆರೆಯಬಹುದು. ನೀವು ಸ್ವಲ್ಪ ಸಮಯದಿಂದ ಯಾವುದಾದರೂ ವಿಷಯದ ಬಗ್ಗೆ ಒತ್ತ

2 Mar 2026 8:35 am
Iran-Israel war: ಬೆಂಗಳೂರಿನಲ್ಲಿ 40ಕ್ಕೂ ಹೆಚ್ಚು ವಿಮಾನ ರದ್ದು, ಸಂಕಷ್ಟದಲ್ಲಿ ಪ್ರಯಾಣಿಕರು

ಬೆಂಗಳೂರು : ಪಶ್ಚಿಮ ಏಷ್ಯಾದ ಯುದ್ಧ ಪರಿಸ್ಥಿತಿಯ ಹಿನ್ನೆಲೆ ವಾಯುಪ್ರದೇಶ ನಿರ್ಬಂಧ ಜಾರಿಯಾದ ಪರಿಣಾಮ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (KIA)ದಲ್ಲಿ ಭಾನುವಾರ ಸುಮಾರು 40 ವಿಮಾನಗಳ ಸಂಚಾರ ರದ್ದುಗೊಂಡಿದ್ದು, ಪರಿಣಾಮ

2 Mar 2026 8:29 am
IRGC ಪ್ರಧಾನ ಕಚೇರಿ ಧ್ವಂಸ! ಹಾವಿನ ತಲೆಯನ್ನು ಕತ್ತರಿಸಿದ್ದೇವೆ: ಅಮೆರಿಕ

ವಾಷಿಂಗ್ಟನ್: ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC)ಪ್ರಧಾನ ಕಛೇರಿಯನ್ನು ದೊಡ್ಡ ಪ್ರಮಾಣದ ದಾಳಿಯಲ್ಲಿ ಧ್ವಂಸಗೊಳಿಸಿರುವುದನ್ನು ಅಮೆರಿಕದ ಮಿಲಿಟರಿ ಖಚಿತಪಡಿಸಿದೆ. ಕಳೆದ 47 ವರ್ಷಗಳಲ್ಲಿ 1,000 ಕ್ಕೂ ಹೆಚ್

2 Mar 2026 8:14 am
ನಮ್ಮ ಶಾಸಕ ಭರತ್ ರೆಡ್ಡಿ ಸೇರಿ ಹಲವರು ದುಬೈನಲ್ಲಿ ಸಿಲುಕಿದ್ದಾರೆ, ರಕ್ಷಣೆಗೆ ಕ್ರಮ ಕೈಗೊಳ್ಳಿ: ಕೇಂದ್ರಕ್ಕೆ ಡಿಕೆ.ಶಿವಕುಮಾರ್ ಆಗ್ರಹ

ಬೆಂಗಳೂರು : ನಮ್ಮ ಶಾಸಕರಾದ ಎ ಸಿ ಶ್ರೀನಿವಾಸ್, ಭರತ್ ರೆಡ್ಡಿ ಹಾಗೂ ಅವರ ಕುಟುಂಬದವರು, ಜೊತೆಗೆ ವಿಧಾನ ಪರಿಷತ್ ಸದಸ್ಯ ಭೋಜೇ ಗೌಡ ದುಬೈನಲ್ಲಿ ಸಿಲುಕಿದ್ದಾರೆ. ನಾನು ಸಂಪರ್ಕಕ್ಕೆ ಪ್ರಯತ್ನಪಡುತ್ತಿದ್ದೇನೆ. ಆದರೆ, ಸಂಪರ್ಕಕ್ಕ

2 Mar 2026 8:13 am
Iran-Israel war: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ, ಭದ್ರತೆ-ವಿದೇಶದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆ ಕುರಿತು ಚರ್ಚೆ

ನವದೆಹಲಿ : ಮಧ್ಯ ಪ್ರಾಚ್ಯ ಪ್ರದೇಶದಲ್ಲಿ ಇಸ್ರೇಲ್-ಇರಾನ್ ಯುದ್ದರಿಂದ ಉಂಟಾಗಿರುವ ತೀವ್ರ ಸಂಘರ್ಷ ಮತ್ತು ಅಸ್ಥಿರ ಪರಿಸ್ಥಿತಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾನುವಾರ ರಾತ್ರಿ ಸಚಿವ ಸಂಪುಟದ ಭದ್ರತಾ ಸಮಿ

2 Mar 2026 7:59 am
ಇರಾನ್ ಮೇಲೆ ದಾಳಿ: ಹಿಜ್ಬುಲ್ಲಾ ರಾಕೆಟ್ ದಾಳಿ ಬಳಿಕ ಬೈರುತ್ ಮೇಲೆ ಬಾಂಬ್ ಹಾಕಿದ ಇಸ್ರೇಲ್!

ಬೈರುತ್: ಯುಎಸ್-ಇಸ್ರೇಲಿನ ಜಂಟಿ ವೈಮಾನಿಕ ದಾಳಿಯಲ್ಲಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮತ್ತು ಅನೇಕ ಮಿಲಿಟರಿ ಮತ್ತು ರಾಜಕೀಯ ಮುಖಂಡರನ್ನು ಕಳೆದುಕೊಂಡು ನಂತರ ಇರಾನ್ ಭಾನುವಾರ ಪ್ರತೀಕಾರದ ಕ್ರಮ ಕೈಗೊಂಡಿದ್ದರಿಂದ ಮ

2 Mar 2026 7:46 am
ವಿಂಡೀಸ್ ವಿರುದ್ಧ 196 ರನ್ ಗಳ ದಾಖಲೆಯ ರನ್ ಚೇಸ್ ಮಾಡಿ ಸೆಮಿಫೈನಲ್‌ಗೆ ಎಂಟ್ರಿ ಕೊಟ್ಟ ಭಾರತ!

2026 ರ ಟಿ20 ವಿಶ್ವಕಪ್‌ನ ಸೂಪರ್ 8 ಪಂದ್ಯದಲ್ಲಿ, ಸಂಜು ಸ್ಯಾಮ್ಸನ್ ಅವರ ಅಜೇಯ 97 ರನ್‌ಗಳ ನೆರವಿನಿಂದ ಭಾರತ ತಂಡವು ವೆಸ್ಟ್ ಇಂಡೀಸ್ ತಂಡವನ್ನು ನಿರ್ಣಾಯಕ ಪಂದ್ಯದಲ್ಲಿ 5 ವಿಕೆಟ್‌ಗಳಿಂದ ಸೋಲಿಸಿ ಸೆಮಿಫೈನಲ್‌ಗೆ ಸ್ಥಾನ ಪಡೆದುಕೊಂಡ

1 Mar 2026 10:50 pm
ಕನ್ನಡಿಗರ ರಕ್ಷಣೆ ನಮ್ಮ ಆಧ್ಯತೆ: ಸಹಾಯವಾಣಿ ಸಂಖ್ಯೆಗಳ ಪ್ರಾರಂಭಿಸಿದ ರಾಜ್ಯ ಸರ್ಕಾರ!

ಮಂಗಳೂರು: ಹಲವಾರು ಮಧ್ಯಪ್ರಾಚ್ಯ ದೇಶಗಳಲ್ಲಿ ವಾಯುಪ್ರದೇಶವನ್ನು ಮುಚ್ಚಿರುವುದರಿಂದ ಅಂತರರಾಷ್ಟ್ರೀಯ ವಿಮಾನ ಕಾರ್ಯಾಚರಣೆಯಲ್ಲಿ ನಿರಂತರ ಅಡಚಣೆ ಉಂಟಾಗಿದೆ. ಹೀಗಾಗಿ ಕರ್ನಾಟಕ ಸರ್ಕಾರವು ಪೀಡಿತ ಪ್ರದೇಶಗಳಲ್ಲಿ ಸಿಲುಕಿರ

1 Mar 2026 10:37 pm
ಗದಗ: ತನ್ನ ಪ್ರೇಯಸಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಕ್ಕೆ ಫಾರೂಕ್ ಕತ್ತು ಸೀಳಿ ಕೊಂದ ಯುವಕ!

ಗದಗ: ಲಕ್ಷ್ಮೇಶ್ವರ ಹೊರವಲಯದ ಜಮೀನಲ್ಲಿ ಯುವಕನೋರ್ವನನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಕೊಲೆಯ ಜಾಡು ಹಿಡಿದು ಬೆನ್ನತ್ತಿದ ಪೊಲೀಸರಿಗೆ ಇದೀಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. 25 ವರ್ಷದ ಫಾರೂಕ್ ಸನದಿ

1 Mar 2026 10:12 pm
47 ವರ್ಷಗಳ ನಂತರ ದೇವರು ಕ್ರೂರಿಯನ್ನು ಬಲಿ ತೆಗೆದುಕೊಂಡ: ಖಮೇನಿ ಹತ್ಯೆಗೆ ಖುಷಿ ಹಂಚಿಕೊಂಡ Bollywood ನಟಿ, Video!

ಸೇಕ್ರೆಡ್ ಗೇಮ್ಸ್, ಅಭಯ್, ಸ್ಟ್ರಾಟಜಿ: ಬಾಲಕೋಟ್ ಮತ್ತು ಬಿಯಾಂಡ್ ಮತ್ತು ಟೆಹ್ರಾನ್ ನಂತಹ ವೆಬ್ ಸರಣಿಗಳಲ್ಲಿ ಕಾಣಿಸಿಕೊಂಡಿರುವ ಇರಾನಿನ ನಟಿ ಎಲ್ನಾಜ್ ನೊರೌಜಿ, ಇರಾನ್ ಮತ್ತು ಯುಎಸ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ

1 Mar 2026 9:42 pm
ಇಸ್ರೇಲ್-ಇರಾನ್ ಯುದ್ಧ: ಇಂಡಿಯನ್ ಏರ್ ಲೈನ್ಸ್ ನ 350 ವಿಮಾನಗಳ ಹಾರಾಟ ರದ್ದು!

ನವದೆಹಲಿ: ಮಧ್ಯ ಪ್ರಾಚ್ಯದಲ್ಲಿ ಸಂಘರ್ಷದಿಂದಾಗಿ ಎರಡನೇ ದಿನವೂ ಕಾರ್ಯಾಚರಣೆಗೆ ಅಡ್ಡಿಯಾದ್ದರಿಂದ ಭಾನುವಾರ ಇಂಡಿಯನ್ ಏರ್ ಲೈನ್ಸ್ ನ 350 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ವಾಯುಪ್ರದೇಶದ ಬಂದ್ ಮತ್ತು ಭದ್ರತಾ ಕಾಳ

1 Mar 2026 9:39 pm
ಅಯತೊಲ್ಲಾ ಖಮೇನಿ 45 ವರ್ಷಗಳ ಕಾಲ ಬಟ್ಟೆಯೊಳಗೆ ಒಂದು ಕೈಯನ್ನು ಮರೆಮಾಡಿದ್ದೇಕೆ?

ತೆಹ್ರಾನ್: ದಶಕಗಳಲ್ಲಿ ಇರಾನಿನ ಗುರಿಗಳ ಮೇಲೆ ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯನ್ನು ಶನಿವಾರ ಅವರ ಕಚೇರಿಯಲ್ಲಿಯೇ ಹತ್ಯೆ ಮಾಡಲಾಗಿದೆ. ಇರಾ

1 Mar 2026 9:11 pm
ಸೆಮಿಸ್ ನಿರ್ಣಾಯಕ ಪಂದ್ಯದಲ್ಲಿ ಭಾರತ ಕಳಪೆ ಫೀಲ್ಡಿಂಗ್; 195 ರನ್ ಬಾರಿಸಿದ ವೆಸ್ಟ್ ಇಂಡೀಸ್!

2026ರ T20 ವಿಶ್ವಕಪ್‌ನ ಅಂತಿಮ ಸೂಪರ್ 8 ಪಂದ್ಯದಲ್ಲಿ ಭಾರತದ ವಿರುದ್ಧ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ನಿಗದಿತ ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 195 ರನ್ ಗಳಿಸಿದೆ. ರೋಸ್ಟನ್ ಚೇಸ್ ಮತ್ತು ಶಾಯ್ ಹೋಪ್ 53 ಎಸೆತಗಳಲ್ಲಿ 68 ರನ

1 Mar 2026 9:07 pm
ಕೊಡಗು: ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬಲಿ, ಭುಗಿಲೆದ್ದ ಆಕ್ರೋಶ, ಹೆದ್ದಾರಿ ತಡೆದು ಪ್ರತಿಭಟನೆ

ಕೊಡಗು: ಜಿಲ್ಲೆಯಲ್ಲಿ ವನ್ಯಜೀವಿ-ಮಾನವ ಸಂಘರ್ಷ ಹೆಚ್ಚಿದ್ದು, ಕಾಡಾನೆ ದಾಳಿಯಿಂದ 17 ವರ್ಷದ ಪಿಯುಸಿ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಬೆಟ್ಟತ್ತೂರು ಗ್ರಾಮದ ಪೂಜಾ ಮೃತ ದುರ್ದೈವಿ. ಮಡಿಕೇರಿಯ ಸಂತ ಮೈಕಲರ ಪದವಿ ಪೂರ್ವ ಕಾಲೇಜ

1 Mar 2026 9:01 pm
ಇಸ್ರೇಲ್-ಇರಾನ್ ಯುದ್ಧ ನಿಲ್ಲಿಸಲು ಪ್ರಧಾನಿ ಮೋದಿ ಮುಂದಾಗಬೇಕು: ಓವೈಸಿ

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ಸೇನಾ ದಾಳಿಯನ್ನು ಖಂಡಿಸಿದ AIMIM ಅಧ್ಯಕ್ಷ ಅಸಾದುದ್ದೀನ್ ಓವೈಸಿ ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರವು ಈ ಯುದ್ಧ ನಿಲ್ಲಿಸಲು ಮುಂದಾಗಬೇಕು ಎಂದು ಹೇಳಿದರು. ಇರಾನ್‌ನ ಸರ್ವೋಚ್ಚ ನಾಯಕ ಅಯ

1 Mar 2026 8:25 pm
ಇರಾನ್ ಪ್ರತೀಕಾರ: ಇಸ್ರೇಲ್‌ನ ಬೀಟ್ ಶೆಮೆಶ್ ನಲ್ಲಿ ಕ್ಷಿಪಣಿ ದಾಳಿ, 8 ಮಂದಿ ಹತ್ಯೆ!

ಜೆರುಸಲೆಂ: ಮಧ್ಯ ಪ್ರಾಚ್ಯ ಭೀಕರ ಯುದ್ಧದಿಂದ ತತ್ತರಿಸಿದೆ. ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಯಿಂದ ಪ್ರತೀಕಾರದ ಜ್ವಾಲೆಯಲ್ಲಿ ಬೇಯುತ್ತಿರುವ ಇರಾನ್, ಇಸ್ರೇಲ್ ನ ಬೀಟ್ ಶೆಮೆಶ್ ನಲ್ಲಿ ಕ್ಷಿಪಣಿ ದಾಳಿ ನಡೆಸಿದೆ.

1 Mar 2026 8:17 pm
ಇರಾನ್ ಮೇಲೆ ಇಸ್ರೇಲ್ ದಾಳಿ: ಪ್ರಧಾನಿ ಮೋದಿಗೆ ಮೊದಲೇ ಗೊತಿತ್ತಾ? ಕೆರಳಿದ ವಿಪಕ್ಷಗಳು!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇತ್ತೀಚಿನ ಇಸ್ರೇಲ್ ಭೇಟಿ ಕೈಗೊಂಡಿದ್ದರು. ಇದಾದ ಎರಡೇ ದಿನದಲ್ಲಿ ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿ ನಡೆಸಿರುವುದರ ಹಿನ್ನೆಲೆಯಲ್ಲಿ ಪ್ರಧಾನಿ ವಿರುದ್ಧ ವಿಪಕ್ಷಗಳು ತೀವ್ರ ಟೀಕ

1 Mar 2026 7:39 pm
ನಮ್ಮ ಪ್ರತೀಕಾರ ಭೀಕರವಾಗಿರುತ್ತೇ: ಖಮೇನಿ ಸಾವಿನ ಬೆನ್ನಲ್ಲೇ ಜಮ್ಕರನ್ ಮೇಲೆ ಕೆಂಪು ಧ್ವಜ ಹಾರಾಟ, ಇಸ್ರೇಲ್ ಕಟ್ಟಡಗಳು ಧ್ವಂಸ!

ಟೆಹ್ರಾನ್: ಇರಾನ್‌ನಲ್ಲಿ ಧಾರ್ಮಿಕವಾಗಿ ಮತ್ತು ರಾಜಕೀಯವಾಗಿ ಹೆಚ್ಚು ಪ್ರಾಮುಖ್ಯತೆ ಪಡೆದಿರುವ ಜಮ್ಕರನ್ ಮಸೀದಿ ಮತ್ತೊಮ್ಮೆ ಸುದ್ದಿಯಲ್ಲಿದೆ. ಶಿಯಾ ಸಂಪ್ರದಾಯದಲ್ಲಿ ಅನ್ಯಾಯದ ವಿರುದ್ಧದ ಹೋರಾಟ ಮತ್ತು ಹುತಾತ್ಮತೆಯ ಸಂಕ

1 Mar 2026 7:25 pm
ಸಿಂಹಪುರಿಯ ಸಿಂಹ ಚಿತ್ರದ ಟ್ರೈಲರ್

ಕೆ.ವೈ ಮೂರ್ತಿ ನಿರ್ದೇಶಿಸಿ, ನಟಿಸಿರುವ ಸಿಂಹಪುರಿಯ ಸಿಂಹ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.

1 Mar 2026 6:56 pm
ಇರಾನ್ ನ ಮಧ್ಯಂತರ ಸರ್ವೋಚ್ಚ ನಾಯಕರನ್ನಾಗಿ ಅಯತೊಲ್ಲಾ ಅಲಿರೆಜಾ ಅರಾಫಿ ನೇಮಕ! ಪ್ರತೀಕಾರದ ಶಪಥ

ಟೆಹರಾನ್: ಇಸ್ರೇಲ್ ಹಾಗೂ ಅಮೆರಿಕದ ಜಂಟಿ ವೈಮಾನಿಕ ದಾಳಿಯಲ್ಲಿ ಪರಮೋಚ್ಛ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಗೆ ಪ್ರತೀಕಾರ ತೀರಿಸುವುದಾಗಿ ಇರಾನ್ ಪ್ರತಿಜ್ಞೆ ಮಾಡಿದೆ. ಇರಾನ್ ಇತಿಹಾಸದಲ್ಲೇ ಅತ್ಯಂತ ವಿನಾಶಕಾರಿ ಆಕ್ರಮಣಕ

1 Mar 2026 6:44 pm
ಖಮೇನಿ ಹತ್ಯೆಗೆ ರಷ್ಯಾ ಅಧ್ಯಕ್ಷ ಪುಟಿನ್ ಕೆಂಡಾಮಂಡಲ: ಹೇಳಿದ್ದೇನು?

ಮಾಸ್ಕೋ: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಪ್ರತಿಕ್ರಿಯೆ ನೀಡಿದ್ದಾರೆ. ಖಮೇನಿ ಹತ್ಯೆ ಮಾನವ ನೈತಿಕತೆ ಮತ್ತು ಅಂತರರಾಷ್ಟ್ರೀಯ ಕಾನೂನಿನ ಎಲ್ಲಾ ಮಾನದಂಡ

1 Mar 2026 6:39 pm
ವಿಶ್ವಕಪ್ ವಿಜೇತೆ ರಿಚಾ ಘೋಷ್ ಭಾರತೀಯಳಲ್ವ: ಬಂಗಾಳದ ಮತದಾರರ ಪಟ್ಟಿಯಲ್ಲಿ 'ಶಂಕಿತ'ಎಂದು ಪಟ್ಟಿ ಮಾಡಲಾಗಿದೆ!

ಭಾರತೀಯ ಮಹಿಳಾ ಕ್ರಿಕೆಟಿಗ ರಿಚಾ ಘೋಷ್ ವಿಶ್ವಕಪ್ ಗೆಲ್ಲುವ ಮೂಲಕ ದೇಶ ಮತ್ತು ಬಂಗಾಳಕ್ಕೆ ಕೀರ್ತಿ ತಂದರು. ಆದರೆ ಅವರು SIR ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾದರು. SIR ಅನುಮೋದಿತ ಪಟ್ಟಿಯಲ್ಲಿ ರಿಚಾ ಘೋಷ್ ಅವರ ಹೆಸರು ಇಲ್ಲ.

1 Mar 2026 6:39 pm
Ali Khamenei Death: ಖಮೇನಿಗೂ ಚಿಕ್ಕಬಳ್ಳಾಪುರಕ್ಕೂ ಇರುವ ನಂಟೇನು: ಮಿನಿ ಇರಾನ್ ಅಲಿಪುರದಲ್ಲಿ ಭಾರೀ ಪ್ರತಿಭಟನೆ, ಶೋಕಾಚರಣೆ!

ಚಿಕ್ಕಬಳ್ಳಾಪುರ: ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಬಾಂಬ್ ದಾಳಿ ನಡೆಸಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಮಾಡಿದೆ. ಇದರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನ ಅಲಿಪುರ ಗ್ರಾಮದಲ್ಲಿ ಶೋ

1 Mar 2026 5:27 pm
ಇರಾನ್‌ನ ಸರ್ವೋಚ್ಚ ನಾಯಕ ಖಮೇನಿ ಹತ್ಯೆಗೆ ರಾತ್ರಿ ಬದಲು ಬೆಳಗ್ಗೆ ಕಾರ್ಯಾಚರಣೆ: ಗುಪ್ತಚರ ಸಂಸ್ಥೆ CIA ನೆರವಾಗಿದ್ದು ಹೇಗೆ ಗೊತ್ತಾ?

ವಾಷಿಂಗ್ಟನ್: ಅಮೇರಿಕಾದ ಕೇಂದ್ರ ಗುಪ್ತಚರ ಸಂಸ್ಥೆ (CIA) ಇರಾನ್ ನ ಸರ್ವೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯಲ್ಲಿ ಮಹತ್ವದ ಪಾತ್ರ ವಹಿಸಿದೆ. ಇರಾನ್‌ನ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಖಮೇನಿ ಪಾಲ್ಗೊಳ್ಳುವ ಬಗ್ಗೆ ಸುಳಿವು ನ

1 Mar 2026 5:17 pm
'ಪಾಕಿಸ್ತಾನ ಹೊರಬಿದ್ದಿದ್ದು ಪರವಾಗಿಲ್ಲ, ಆದರೆ ಭಾರತ ಸೆಮಿಫೈನಲ್‌ಗೆ ಅರ್ಹತೆ ಪಡೆಯಲ್ಲ': ಪಾಕ್ ಮಾಜಿ ಆಟಗಾರ

ಪಾಕಿಸ್ತಾನದ ಮಾಜಿ ವೇಗಿ ಮೊಹಮ್ಮದ್ ಅಮೀರ್ ತಮ್ಮ ಭವಿಷ್ಯವಾಣಿಯನ್ನು ಪುನರುಚ್ಚರಿಸಿದ್ದಾರೆ. ಭಾರತ 2026ರ ಟಿ20 ವಿಶ್ವಕಪ್ ಸೆಮಿಫೈನಲ್‌ಗೆ ಅರ್ಹತೆ ಪಡೆಯುವುದಿಲ್ಲ ಎಂದು ಹೇಳಿದ್ದಾರೆ. ಸೆಮಿಫೈನಲ್‌ಗೆ ಅರ್ಹತೆ ಪಡೆಯಲು ಟೀಂ ಇಂಡ

1 Mar 2026 4:31 pm
ಅಮೆರಿಕ-ಇರಾನ್ ಯುದ್ಧ: 11 ದೇಶಗಳ ವಾಯು ಪ್ರದೇಶ ಬಳಸದಂತೆ ಭಾರತದ ವಿಮಾನಯಾನ ಸಂಸ್ಥೆಗಳಿಗೆ ಸೂಚನೆ

ನವದೆಹಲಿ: ಇರಾನ್, ಸೌದಿ ಅರೇಬಿಯಾ, ಯುಎಇ ಸೇರಿದಂತೆ 11 ದೇಶಗಳ ವಾಯು ಪ್ರದೇಶವನ್ನು ಮಾರ್ಚ್ 2 ರವರೆಗೆ ಬಳಸದಂತೆ DGCA ಭಾರತದ ವಿಮಾನಯಾನ ಸಂಸ್ಥೆಗಳಿಗೆ ಸಲಹೆ ನೀಡಿದೆ. ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ಹಿನ್ನೆಲೆಯಲ್ಲಿ ಇರಾನ್,

1 Mar 2026 4:12 pm
ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ ಅತ್ಯಂತ ಖಂಡನಾರ್ಹ: ಪ್ರಿಯಾಂಕಾ ವಾಧ್ರ ತೀವ್ರ ಅಸಮಾಧಾನ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ಖಂಡಿಸಿದ್ದಾರೆ. ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು ಸಾರ್ವಭೌಮ ರಾಷ್ಟ್ರ

1 Mar 2026 3:58 pm
ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ದೇವಸ್ಥಾನದಿಂದ ಹಿಂತಿರುಗುತ್ತಿದ್ದ ನವ ದಂಪತಿ ಸಾವು, ಇಬ್ಬರಿಗೆ ಗಂಭೀರ ಗಾಯ!

ಹಾವೇರಿ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-48 ರಲ್ಲಿ ಭಾನುವಾರ ಬೆಳಿಗ್ಗೆ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇತ್ತೀಚೆಗಷ್ಟೇ ವಿವಾಹವಾಗಿದ್ದ ದಂಪತಿ ಸ್ಥಳದಲ್ಲೇ ಸಾವಿಗೀಡಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂ

1 Mar 2026 3:28 pm
ಇಸ್ರೇಲ್- ಇರಾನ್ ಯುದ್ಧ! ಕನ್ನಡಿಗರ ರಕ್ಷಣೆಗೆ ಎಲ್ಲಾ ಪ್ರಯತ್ನ- DCM ಡಿಕೆ ಶಿವಕುಮಾರ್

ಬೆಂಗಳೂರು: ಇಸ್ರೇಲ್-ಇರಾನ್ ನಡುವಿನ ಯುದ್ಧದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಎಲ್ಲಾ ಪ್ರಯತ್ನ ಮಾಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾನುವಾರ ಹೇಳಿದ್ದಾರೆ. ನಗರದ ತಮ್ಮ ನಿವಾಸದ ಬಳಿ ಇಂದು ಸುದ್

1 Mar 2026 3:25 pm
'ವೆಸ್ಟ್ ಇಂಡೀಸ್ ಅನ್ನು ಸೋಲಿಸಲು ಸಾಧ್ಯವಾಗದಿದ್ದರೆ, ಯಾರಿಗೂ IPL ನಲ್ಲಿ ಅವಕಾಶ ಸಿಗಲ್ಲ': ಭಾರತದ ಮಾಜಿ ಆಟಗಾರ ಮನೋಜ್ ತಿವಾರಿ

ಭಾನುವಾರ ನಡೆಯಲಿರುವ 2026ರ ಟಿ20 ವಿಶ್ವಕಪ್‌ನ ವರ್ಚುವಲ್ ಕ್ವಾರ್ಟರ್ ಫೈನಲ್‌ನಲ್ಲಿ ಭಾರತ ವೆಸ್ಟ್ ಇಂಡೀಸ್ ವಿರುದ್ಧ ಸೆಣಸಲಿದೆ. ಇದು ಸೂಪರ್ 8 ಪಂದ್ಯವಾಗಿದ್ದರೂ, ಅದಕ್ಕಿಂತ ಹೆಚ್ಚಿನ ಪ್ರಾಮುಖ್ಯತೆ ಹೊಂದಿದೆ. ಈ ಪಂದ್ಯದ ವಿಜೇತ

1 Mar 2026 3:06 pm
'ಮೌನವಾಗಿರಬೇಡಿ': Khamenei ಸಾವಿನ ಕುರಿತು ಭಾರತಕ್ಕೆ ಇರಾನ್ ಆಗ್ರಹ!

ನವದೆಹಲಿ: ಇರಾನ್ ಮೇಲೆ ದಾಳಿ ಮಾಡಿದ ಇಸ್ರೇಲ್ ಮತ್ತು ಅಮೆರಿಕ ದೇಶಗಳು ತಮ್ಮ ಸರ್ವೋಚ್ಛ ನಾಯಕ ಆಯತೊಲ್ಲ ಖಮೇನಿ ಹತ್ಯೆ ವಿಚಾರವಾಗಿ ಮೌನವಾಗಿರದಂತೆ ಇರಾನ್ ಭಾರತಕ್ಕೆ ಆಗ್ರಹಿಸಿದೆ. ಇರಾನ್ ಮೇಲಿನ ಅಮೆರಿಕ-ಇಸ್ರೇಲ್ ದಾಳಿ ಮತ್ತ

1 Mar 2026 2:27 pm
'ನನ್ನ ಅಣ್ಣನಿಗೆ ಹಣೆಬರಹವಿದ್ದರೆ ಮುಖ್ಯಮಂತ್ರಿ ಆಗುತ್ತಾರೆ': ಡಿ ಕೆ ಸುರೇಶ್

ಬೆಂಗಳೂರು: ನನ್ನ ಅಣ್ಣನ ಹಣಬರಹದಲ್ಲಿದ್ದರೆ ಮುಖ್ಯಮಂತ್ರಿ ಆಗುತ್ತಾರೆ, ಕಾಯಬೇಕು, ತಾಳ್ಮೆ, ಸಹನೆ ಮುಖ್ಯ ಎಂದು ಅವರ ಸೋದರ ಮಾಜಿ ಸಂಸದ ಡಿ ಕೆ ಸುರೇಶ್ ಹೇಳಿದ್ದಾರೆ. ವಿಧಿಯಲ್ಲಿ ಇಲ್ಲದಿದ್ದರೆ ಯಾರೂ ಏನೂ ಮಾಡಲಾಗದು. ತ್ಯಜಿಸಲು

1 Mar 2026 2:01 pm
'ಹೊಸ ಬಗೆಯ ದಾಳಿ ಮಾಡ್ತೇವೆ..'ಇರಾನ್ ಪ್ರತಿದಾಳಿಗೆ ಟ್ರಂಪ್ ಎಚ್ಚರಿಕೆ, ಖಮೇನಿ ಹತ್ಯೆಗೆ ಸಂಭ್ರಮ-ಶೋಕಾಚರಣೆ, ಬೃಹತ್ ಪರೇಡ್.. ಪ್ರತಿಮೆ ಧ್ವಂಸ!

ಟೆಹ್ರಾನ್: ಇಸ್ರೇಲ್, ಅಮೆರಿಕದ ನೆಲೆಗಳ ಮೇಲೆ ಇರಾನ್ ಪ್ರತಿಕಾರದ ದಾಳಿ ನಡೆಸುತ್ತಿದ್ದು, ಇದರ ನಡುವೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಇರಾನ್ ದಾಳಿಗೆ ಹೊಸ ಬಗೆಯ ದಾಳಿ ಎಚ್ಚರಿಕೆ ನೀಡಿದ್ದಾರೆ. ಅಮೆರಿಕ ಮತ್ತು ಇಸ್

1 Mar 2026 1:55 pm
Iran ಮುಂದಿನ ಪರಮೋಚ್ಛ ನಾಯಕ ಯಾರು: ಇರಾನ್ ನಲ್ಲಿ ಉತ್ತರಾಧಿಕಾರಿ ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ?

ದುಬೈ: ಸುಮಾರು 37 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಇರಾನ್‌ನ ಸುಪ್ರೀಂ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಮರಣವು ದೇಶದ ಭವಿಷ್ಯದ ಬಗ್ಗೆ ಅತ್ಯಂತ ಮಹತ್ವದ ಪ್ರಶ್ನೆಗಳನ್ನು ಎಬ್ಬಿಸಿದೆ. ಖಮೇನಿ ಹತ್ಯೆಯ ನಂತರದ ಸಂಕೀರ್ಣ ಉತ್ತರಾಧಿಕ

1 Mar 2026 1:46 pm
ಪಾಕ್‌ನಲ್ಲೂ ಖಮೇನಿ ಹತ್ಯೆ ಸಂಚಲನ; ಕರಾಚಿಯ ಅಮೆರಿಕ ದೂತಾವಾಸಕ್ಕೆ ನುಗ್ಗಿದ ನೂರಾರು ಜನರು, ಓರ್ವ ಪ್ರತಿಭಟನಾಕಾರ ಸಾವು!

ದುಬೈ: ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿ ಮಾಡಿ ದೇಶದ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿಯನ್ನು ಕೊಂದ ನಂತರ ಭಾನುವಾರ ಪಾಕಿಸ್ತಾನದ ಬಂದರು ನಗರವಾದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸಕ್ಕೆ ನುಗ್ಗಿದ ನೂರಾರು ಜನ

1 Mar 2026 1:17 pm
ಮದುವೆ ಸಂಭ್ರಮ ಖುಷಿ: ಕರ್ನಾಟಕ ಸೇರಿ ದೇಶದ ಕೆಲವು ದೇವಸ್ಥಾನಗಳಲ್ಲಿ ಸಿಹಿ ಹಂಚಿ ರಶ್ಮಿಕಾ-ವಿಜಯ್ ದಂಪತಿಯಿಂದ ಅನ್ನದಾನ

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ರಾಜಸ್ಥಾನದ ಉದಯಪುರದಲ್ಲಿ ಮದುವೆಯಾಗಿ ಮಾರ್ಚ್ 4ಕ್ಕೆ ಹೈದರಾಬಾದ್ ನಲ್ಲಿ ಆರತಕ್ಷತೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ತಮಗೆ ದೇಶಾದ್ಯಂತ ಅಭಿಮಾನಿಗಳಿದ್ದು, ಪ್ರೀತಿ ಸಾಕಷ್

1 Mar 2026 1:07 pm
'ವಿಮಾನಗಳು ರದ್ದಾಗಿವೆ, ಮನೆಗೆ ಹೋಗುವ ದಾರಿಯೇ ಇಲ್ಲ; ಪ್ರಧಾನಿ ಮೋದಿ ಸಹಾಯ ಕೋರಿದ ದುಬೈನಲ್ಲಿ ಸಿಲುಕಿರುವ ಬಾಲಿವುಡ್ ನಟಿ

ನವದೆಹಲಿ: ಜನ್ನತ್ ಚಿತ್ರದ ಪಾತ್ರಕ್ಕೆ ಹೆಸರುವಾಸಿಯಾದ ನಟಿ ಸೋನಲ್ ಚೌಹಾಣ್, ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ವಿಮಾನಗಳ ರದ್ದತಿಯಿಂದಾಗಿ ದುಬೈನಲ್ಲಿ ಸಿಲುಕಿಕೊಂಡಿದ್ದಾರೆ. ನಟಿ ತಮ್ಮ ಇನ್‌ಸ್ಟ

1 Mar 2026 12:58 pm
ಮೇಜರ್ ಟ್ವಿಸ್ಟ್: ದಾವಣಗೆರೆ ದಕ್ಷಿಣದಿಂದ ಎನ್ ಡಿಎ ಅಭ್ಯರ್ಥಿಯಾಗಿ Mahima Patel ಸ್ಪರ್ಧೆ!

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಹೊಸ ತಿರುವು ಪಡೆದಿದ್ದು, ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಮಾಜಿ ಶಾಸಕ ಮಹಿಮಾ ಜೆ ಪಟೇಲ್ ಅವರನ್ನು ಎನ್‌ಡಿಎ ಅಭ್ಯರ್ಥಿಯಾಗಿ ಸೂಚಿಸುವ ಸಾಧ್ಯತೆಯಿದ

1 Mar 2026 12:52 pm
T20 World Cup 2026, India vs West Indies: ಭಾರತದ ಸಂಭಾವ್ಯ ಪ್ಲೇಯಿಂಗ್ XI; ತಂಡದಲ್ಲಿ ದೊಡ್ಡ ಬದಲಾವಣೆ?

ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) 2026ರ ಟಿ20 ವಿಶ್ವಕಪ್ ಅನ್ನು ಯಾವುದೇ ನಿರೀಕ್ಷೆಯನ್ನು ತೊಡೆದುಹಾಕುವ ರೀತಿಯಲ್ಲಿ ರಚಿಸಿದೆ. 20-20 ನಂತಹ ಅಸ್ಥಿರ ಸ್ವರೂಪದಲ್ಲಿ ಸತತ ಮೂರು ನಾಕೌಟ್ ಪಂದ್ಯಗಳನ್ನು ಗೆಲ್ಲುವುದು ಅಷ್ಟು ಸ

1 Mar 2026 12:33 pm
ಖಮೇನಿ ಹತ್ಯೆ: 'ಪ್ರತೀಕಾರ ಬರುತ್ತೆ.. ನಿಮ್ಮನ್ನು ಬೇಟೆಯಾಡುತ್ತೆ'.. ಲೈವ್ ನಲ್ಲೇ ಬಿಕ್ಕಿ ಬಿಕ್ಕಿ ಅತ್ತ ನಿರೂಪಕಿ, ಇಸ್ರೇಲ್-ಅಮೆರಿಕಗೆ ಎಚ್ಚರಿಕೆ

ಟೆಹ್ರಾನ್: ಇರಾನ್ ಸರ್ವೋಚ್ಛ ನಾಯಕ ಆಯತೊಲ್ಲ ಅಲ್ ಖಮೆನಿ ಹತ್ಯೆ ವಿಚಾರ ಜಗತ್ತಿನಾದ್ಯಂತ ಆಘಾತಕ್ಕೆ ಕಾರಣವಾಗಿದ್ದು, ಇಸ್ರೇಲ್ ಮತ್ತು ಅಮೆರಿಕ ಜಂಟಿ ದಾಳಿ ಕುರಿತು ಲೈವ್ ನೀಡುತ್ತಿದ್ದ ಇರಾನ್ ನಿರೂಪಕಿ ಬಿಕ್ಕಿ ಬಿಕ್ಕಿ ಅತ್ತ

1 Mar 2026 12:26 pm
ಇರಾನ್ ಮೇಲೆ ಅಮೆರಿಕಾ–ಇಸ್ರೇಲ್ ಯುದ್ಧ: ಭಾರತ ಸೇರಿ ವಿಶ್ವದ ಬೇರೆ ದೇಶಗಳ ಮೇಲೆ ಪರಿಣಾಮವೇನು?

ನವದೆಹಲಿ: ಇರಾನ್ ಮೇಲೆ ಜಂಟಿ ದಾಳಿ ನಡೆಸಿ ಟೆಹ್ರಾನ್ ಆಡಳಿತವನ್ನು ಕೆಡವಲು ಬಹಿರಂಗವಾಗಿ ಬೆಂಬಲ ಸೂಚಿಸುವ ಮೂಲಕ ಅಮೆರಿಕಾ ಮತ್ತು ಇಸ್ರೇಲ್ ಸಂಘರ್ಷವನ್ನು ಅತ್ಯಂತ ಅಪಾಯಕಾರಿ ದಿಕ್ಕಿನಲ್ಲಿ ಮುನ್ನಡೆಸಿವೆ. ಸಮಯದ ಮಹತ್ವ ಈ ದಾಳ

1 Mar 2026 12:24 pm
T20 World Cup 2026 ರಿಂದ ಹೊರಬಿದ್ದ ಶ್ರೀಲಂಕಾ; ಮುಖ್ಯ ಕೋಚ್ ಹುದ್ದೆಗೆ ಸನತ್ ಜಯಸೂರ್ಯ ರಾಜೀನಾಮೆ!

ಕೊಲಂಬೊ: ಟಿ20 ವಿಶ್ವಕಪ್‌ನಲ್ಲಿ ಶ್ರೀಲಂಕಾ ತಂಡದ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಸನತ್ ಜಯಸೂರ್ಯ ಶ್ರೀಲಂಕಾ ತಂಡದ ಮುಖ್ಯ ಕೋಚ್ ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ. ಸಹ-ಆತಿಥೇಯ ಶ್ರೀಲಂಕಾ ತಂಡವು ಸೂಪರ್ 8 ಹಂತದ

1 Mar 2026 12:01 pm