ಶಹಜಹಾನ್ಪುರ ಉತ್ತರ ಪ್ರದೇಶದ ಶಹಜಾನ್ಪುರದಲ್ಲಿ ಗುಡಿಸಲಿಗೆ ಬೆಂಕಿ ತಗುಲಿ ಅದರಲ್ಲಿ ಮಲಗಿದ್ದ 60 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಂತ್ ಪ್ರದೇಶದ ಅಲಿಯಾಪುರ ಗ್ರಾಮದಲ್ಲ
ಬೆಂಗಳೂರು ಕಳೆದ ಒಂದೂವರೆ ತಿಂಗಳಿಂದ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಸೃಷ್ಟಿಸಿದ್ದ ಸಿಎಂ ಬದಲಾವಣೆ ಚರ್ಚೆಗೆ ಖುದ್ದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ತೆರೆ ಎಳೆದಿದ್ದಾರೆ. ಬ್ರೇಕ್ಫಾಸ್ಟ್ ಸಭೆ
ಕಾರವಾರ : ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಶಿಕ್ಷಕ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳನ್ನು ಲೈಫ್ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಪೊಲೀಸ್ ಠಾಣಾ ವ್ಯಾ
ಮುಂಡಗೋಡ ಉತ್ತರ ಕನ್ನಡ ಜಿಲ್ಲೆಯ ಶಾಲೆಯೊಂದರಲ್ಲಿ ಮಕ್ಕಳು ಮಧ್ಯಾಹ್ನದ ಬಿಸಿಯೂಟ ಸೇವಿಸಿ 22ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆ ಸೇರಿದ್ದಾರೆ. ಶಾಲೆಗೆ ಕಳುಹಿಸಿದ ಆಹಾರ ಪದಾರ್ಥಗಳಲ್ಲಿ ಕಸ ,ಕಡ್ಡಿಗಳಿದ್ದು, ತಿನ್ನಲು ಯ
ಚೆನ್ನೈ ದಿತ್ವಾ ಚಂಡಮಾರುತ ತಮಿಳುನಾಡನ್ನು ಸಮೀಪಿಸುತ್ತಿದೆ. ಪ್ರಸ್ತುತ ಶ್ರೀಲಂಕಾ ಮತ್ತು ನೈಋತ್ಯ ಬಂಗಾಳ ಕೊಲ್ಲಿಯ ಸಮೀಪದಲ್ಲಿರುವ ‘ದಿತ್ವಾ’ ಚಂಡಮಾರುತವು ಸ್ವಲ್ಪ ತೀವ್ರಗೊಂಡು ನವೆಂಬರ್ 30ರ ಆರಂಭದ ವೇಳೆಗೆ ಉತ್ತರ ತಮಿಳ
ಬೆಂಗಳೂರು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಕರ್ನಾಟಕದ ಜೈಲುಗಳಲ್ಲಿನ ಭದ್ರತಾ ಲೋಪಗಳ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಭಯೋತ್ಪಾದಕರ ಕೈಗೆ ಮೊಬೈಲ್ ಫೋನ್ಗಳು ಹೇಗೆ ಸಿಗುತ್ತವೆ ಮತ್ತು ಜೈಲುಗಳಲ್ಲಿ ಡಿಸ
ಬೆಂಗಳೂರು: ಜಲ ಜೀವನ್ ಮಿಷನ್ ಅಡಿಯಲ್ಲಿ ಬಾಕಿ ಇರುವ ಕೇಂದ್ರದ ಪಾಲಿನ ಹಣ ಬಿಡುಗಡೆ ಮಾಡುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಶನಿವಾರ ಕೇಂದ್ರ ಜಲಶಕ್ತಿ ಸಚಿವ ಸಿ ಆರ್ ಪಾಟೀಲ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.ಕರ್ನಾಟ
ನವದೆಹಲಿ: ದೆಹಲಿ ನ್ಯಾಯಾಲಯವು ಶನಿವಾರ ಗಡಿಪಾರು ಮಾಡಲಾದ ಗ್ಯಾಂಗ್ಸ್ಟರ್ ಅನ್ಮೋಲ್ ಬಿಷ್ಣೋಯ್ ಅವರ NIA ಕಸ್ಟಡಿಯನ್ನು ಮತ್ತೆ ಏಳು ದಿನಗಳವರೆಗೆ ವಿಸ್ತರಿಸಿದೆ.NIA ಪ್ರಧಾನ ಕಚೇರಿಯಲ್ಲಿ ಹೆಚ್ಚಿನ ಭದ್ರತೆಯ ನಡುವೆ ನಡೆದ ವಿಚಾರ
ದೆಹಲಿ: ದೀಪಾವಳಿ ಪಟಾಕಿ ದುರ್ಘಟನೆಯಲ್ಲಿ ಬಾಲಕಿಯ ಕಣ್ಣಿಗೆ ಹಾನಿ ಮಾಡಿದ್ದಾರೆ ಎಂದು ಬ್ರಿಟೀಷ್ ಇನ್ಫ್ಲುಯೆನ್ಸರ್ ವಿರುದ್ಧ ಗಂಭೀರ ಆರೋಪ ಕೇಳಿಬಂದ ನಂತರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆ ಬಳಿಕ ಬ್ರಿಟೀಷ್ ಇನ್ಫ್
ರಾಂಚಿ: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ 2-0 ವೈಟ್ವಾಶ್ ಮುಖಭಂಗ ಕಂಡಿರುವ ಭಾರತ ತಂಡ ಇದೀಗ ಏಕದಿನ ಸರಣಿಯನ್ನಾಡಲು ಸಜ್ಜಾಗಿದೆ. 3 ಪಂದ್ಯಗಳ ಸರಣಿಯ ಮೊದಲ ಪಂದ್ಯ ಭಾನುವಾರ(ನ.30) ರಾಂಚಿಯಲ್ಲಿ ನಡೆಯಲಿದೆ
ಗುಹವಾಟಿ: ಚಳಿಗಾಲದ ಅಧಿವೇಶನಕ್ಕೆ ವಿಧಾನಸಭೆಯಿಂದ ಅಮಾನತುಗೊಂಡಿದ್ದ ಅಸ್ಸಾಂ ಕಾಂಗ್ರೆಸ್ ಶಾಸಕ ಶೆರ್ಮಿನ್ ಅಲಿ ಅಹ್ಮದ್ ಅವರನ್ನು ಸದನದಿಂದ ಅಮಾನತುಗೊಳಿಸಲಾಗಿದೆ. ಶನಿವಾರ ಕಲಾಪದಲ್ಲಿ ನಡೆಯುತ್ತಿದ್ದ ಚರ್ಚೆಗೆ ಅಡ್ಡಿ
ಬೆಂಗಳೂರು: ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೆ, ಅಧಿಕಾರ ಹೋದಾಗ ನಾನು ಮಠಾಧೀಶರ ನೆರವು ಕೇಳಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಕ್ಕಲ
ಬೆಂಗಳೂರು: ಅತ್ತ ಸಿಎಂ-ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸುತ್ತಿದ್ದರೆ ಇತ್ತ ಮಾಧ್ಯಮ ಪ್ರತಿನಿಧಿಗಳಿಗೆ ಕಾಂಗ್ರೆಸ್ ನಲ್ಲಿ ನಾಯಕತ್ವ ವಿವಾದ ಬಗ್ಗೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಮಾತನಾಡಿದ್ದಾರೆ. ಯಾರೋ ಡಿಕೆ ಶಿವಕುಮಾ
ನವದೆಹಲಿ : 2 ಬಾರಿ ವಿವಾಹ ಮುರಿದುಬಿದ್ದ ನಂತರ ವೈದ್ಯೆಯೊಬ್ಬಳು ಭಯೋತ್ಪಾದನೆಯಲ್ಲೇ ಪ್ರೀತಿಯನ್ನು ಕಂಡುಕೊಂಡ ವಿಲಕ್ಷಣ ಅಂಶವೊಂದು ದೆಹಲಿ ಸ್ಫೋಟ ಪ್ರಕರಣದಲ್ಲಿ ಬೆಳಕಿಗೆ ಬಂದಿದೆ. 46 ವರ್ಷದ ವೈದ್ಯೆ ಶಾಹೀನ್ ಸಯೀದ್, ದೆಹಲಿಯ ಕ
ಮುಂಬೈ: ಭಾರತ ತವರಿನಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧದ ಟೆಸ್ಟ್ ಸರಣಿಯಲ್ಲಿ(IND vs SA) ವೈಟ್ವಾಶ್ ಆಘಾತ ಅನುಭವಿಸಿರುವುದು ಹಿರಿಯ ಆಟಗಾರರ ಅಸಮಾಧಾನಕ್ಕೆ ಕಾರಣವಾಗಿದೆ. ಅದರಲ್ಲೂ ಟೀಮ್ ಇಂಡಿಯಾ ಬ್ಯಾಟರ್ಗಳ ಕಳಪೆ ಪ್ರದ
ಮುಂಬಯಿ 4ನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ ಆಟಗಾರ್ತಿಯರ ಹರಾಜು ಪ್ರಕ್ರಿಯೆ ಮುಕ್ತಾಯ ಬೆನ್ನಲ್ಲೇ ಇದೀಗ ಪಂದ್ಯಾವಳಿಯ ವೇಳಾಪಟ್ಟಿಯನ್ನು ಬಿಸಿಸಿಐ ಶನಿವಾರ ಪ್ರಕಟಿಸಿದೆ. ಜನವರಿ 9 ರಂದು ನವಿ ಮುಂಬೈನ ಡಾ. ಡಿ.ವೈ. ಪಾಟೀಲ
ನವದೆಹಲಿ: ಭಾರತದ ಬೌಲಿಂಗ್ ಕೋಚ್ ಮಾರ್ನೆ ಮಾರ್ಕೆಲ್ ಅವರು ಗಾಯದಿಂದ ಗುಣಮುಖರಾಗುತ್ತಿರುವ ನಾಯಕ ಶುಭಮನ್ ಗಿಲ್ ಅವರೊಂದಿಗೆ ಮಾತನಾಡಿರುವುದಾಗಿ ಬಹಿರಂಗಪಡಿಸಿದ್ದಾರೆ. ಕುತ್ತಿಗೆ ನೋವಿನಿಂದ ಅವರು ಚೆನ್ನಾಗಿ ಚೇತರಿಸಿಕೊಳ
ತುಮಕೂರು : ಪೋಷಕಾಂಶಗಳ ಆಗರವನ್ನೇ ಹೊತ್ತಿರುವ ನುಗ್ಗೆಕಾಯಿಗೆ ಇದೀಗ ಚಿನ್ನದ ಬೆಲೆ ಬಂದಿರುವುದು ರೈತರ ಹಾಗೂ ಗ್ರಾಹಕರ ಹುಬ್ಬೇರಿಸುವಂತೆ ಮಾಡಿದೆ. ವಾತಾವರಣದ ವೈಪರೀತ್ಯದಿಂದಾಗಿ ನುಗ್ಗೆಕಾಯಿ ಬೆಳೆ ಕುಂಠಿತವಾಗಿರುವುದೇ ಬೆ

20 C