ಮುಂಬೈ ಮಹಾರಾಷ್ಟ್ರದ ಲೂತೂರು ಬಳಿ ಬೆಂಕಿಯಿಂದ ಹೊತ್ತಿ ಉರಿದಿದ್ದ ಕಾರಿನಲ್ಲಿ ಸುಟ್ಟ ಶವವೊಂದು ಪತ್ತೆಯಾದ ಪ್ರಕರಣ ಇತ್ತೀಚೆಗೆ ದೇಶದ ಗಮನ ಸೆಳೆದಿತ್ತು. ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಇದೀಗ ಪ್ರಕರಣವ
ಬೆಂಗಳೂರು ; ಮಗಳನ್ನು ತಮ್ಮ ಕಸ್ಟಡಿಗೆ ಪಡೆಯುವ ಉದ್ದೇಶದಿಂದ ಖ್ಯಾತ ಧಾರಾವಾಹಿ ಮತ್ತು ಚಲನಚಿತ್ರ ನಟಿ ಚೈತ್ರಾ ಅವರನ್ನು ಪತಿಯೇ ಅಪಹರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಟಿ ಚೈತ್ರಾ ಆರ್. ಮತ್ತು ಹರ್ಷವರ್ಧನ್ 2023 ರಲ್ಲಿ ವಿವ
ಬೆಂಗಳೂರು : ಭಾರತದ ಪ್ರಮುಖ ಒಗ್ಗೂಡಿತ ಮೂಲಸೌಕರ್ಯ ನಿರ್ವಹಣಾ ಸೇವೆ ಕಂಪನಿ ಬ್ಲೂಸ್ಪ್ರಿಂಗ್ ಎಂಟರ್ಪ್ರೈಸಸ್ ಲಿಮಿಟೆಡ್ ಇಂದು ತನ್ನ ಹೊಸ ಬ್ರ್ಯಾಂಡ್ ಗುರುತನ್ನು ಪರಿಚಯಿಸಿದೆ, ಇದರಲ್ಲಿ ಹೊಸ ಲೋಗೋ ಮತ್ತು ದೃಶ್ಯ ಶೈಲಿಯನ್ನ
ಬೆಂಗಳೂರು ಜಾಲಹಳ್ಳಿ ಅಂಡರ್ ಪಾಸ್ ಕಾಮಗಾರಿ ವಿಚಾರವಾಗಿ ವಿರೋಧ ಪಕ್ಷದ ನಾಯಕರ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಶಾಸಕರು ಹಾಗೂ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸಭೆಯ ಪ್ರಶ
ಪಟನಾ: ಬಿಹಾರ ಮುಖ್ಯಮಂತ್ರಿ ನಿತೇಶ್ ಕುಮಾರ್ ಹೊಸ ವಿವಾದದಲ್ಲಿ ಸಿಲುಕಿದ್ದಾರೆ. ನೇಮಕಾತಿ ಪತ್ರಗಳನ್ನು ಹಸ್ತಾಂತರಿಸುವಾಗ ಮಹಿಳಾ ಆಯುಷ್ ವೈದ್ಯೆಯೊಬ್ಬರ್ ಹಿಜಾಬ್ಅನ್ನು ಎಳೆದಿದ್ದಾರೆ. ಸೋಮವಾರದಂದು ಪಟನಾದಲ್ಲಿ ನಡೆದ ಸರ್
ಬಾಗಲಕೋಟೆ ಬೆಳಗಾವಿ ಮೂಲದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಯೂಟ್ಯೂಬ್ನಲ್ಲಿ ಟ್ರೆಂಡಿಂಗ್ ಸ್ಟಾರ್ ಎಂದು ಗುರುತಿಸಿಕೊಂಡಿರುವ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ಸೇರಿ ಏಳು ಜನರ ವಿರುದ್ಧ ಪೋಕ್ಸೋ ಪ್
ಚಿಂತಾಮಣಿ: ನಗರದ ರಸ್ತೆಬದಿ,ವೃತ್ತಗಳಲ್ಲಿ ಕಳಪೆ ಗುಣಮಟ್ಟದ ಹೆಲೈಟ್ ಗಳು ಭರ್ಜರಿಯಾಗಿ ಮಾರಾಟ ಮಾಡಲಾಗುತ್ತಿದ್ದು ಹೆಲ್ಮೆಟ್ ದಂಡಕ್ಕೆ ಹೆದರಿ ಬೈಕ್ ಸವಾರರು ಮುಗಿಬಿದ್ದು ಖರೀದಿಸ ತೊಡಗಿದ್ದಾರೆ. ಜಿಲ್ಲೆಯಾದ್ಯಂತ ಶುಕ್ರವ
ತಿರುವನಂತಪುರ ಕಳೆದ ವಾರ ನಡೆದ ಕೇರಳದ ಮಲಪ್ಪುರಂ ಪುರಸಭೆ ಚುನಾವಣೆಯಲ್ಲಿ 47 ಮತಗಳ ಅಂತರದಿಂದ ಸಿಪಿಎಂ ಜಯಗಳಿಸಿದೆ. ಇದರ ಸಂಭ್ರಮಾಚರಣೆಗಾಗಿ ಮಲಪ್ಪುರಂ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಆಡಳಿತಾರೂಢ ಸಿ
ತುಮಕೂರು :- ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಜಿ ಪರಮೇಶ್ವರ್ ಅವರ ತವರು ಜಿಲ್ಲೆ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯನ್ನು ಸ್ಫೋಟಿಸುವಾಗಿ ಮಂಗಳವಾರ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಕೆಲಸದ ವೇಳೆ ಬೆಳಿಗ್
ಮುಂಡಗೋಡ: ಮುಂಡಗೋಡ ನಗರದಲ್ಲಿರುವ ಶಾಸಕರ ಮಾದರಿ ಶಾಲೆಯ ಮಕ್ಕಳು ಬಿಸಿ ಊಟ ಸೇವಿಸಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಸಿ ಊಟದಲ್ಲಿ ಬಳಸಿದ ಆಹಾರ ಪದಾರ್ಥಗಳು ಕಳಪೆ ಗುಣಮಟ್ಟದ್ದಾಗಿದ್ದಲ್ಲದೆ ಬ್ಯಾಕ್ಟಿರಿಯಾ ಮಿ
ಕೊರಟಗೆರೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳು ಹೆಚ್ಚು ಮಹತ್ವ ಪಡೆಯುತ್ತಿರುವ ಈ ಹೊತ್ತಿನಲ್ಲಿ ಪತ್ರಕರ್ತ ಸಾಮಾಜಿಕ ಹೋರಾಟಗಾರ, ಹಾಗೂ ನಟ ನಿರ್ದೇಶಕ ಟೈಗರ್ ನಾಗ್ ಅವರು ಡಾ. ಬಿ ಆರ್ ಅಂಬೇಡ್ಕರ್ ಅವರ ಪರಿನಿಬ್ಬಣದ 69ನೇ ವ
ಮುಂಡಗೋಡ: ತಡಸ ತಾಯವ್ವ ದೇಗುಲ ಬಳಿಯ ತಿರುವಿನಲ್ಲಿ ಶನಿವಾರ ರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಹುಬ್ಬಳ್ಳಿ ಯಿಂದ ಮರಳಿ ಬರುವಾಗ ದುರ್ಘಟನೆ ನಡೆದಿದ್ದು, ತಿರುವಿನಲ್ಲಿ ಕಾರು 20 ಅಡಿ ಆಳದ ಪ್ರಪಾತಕ್ಕೆ ಬಿದ್ದಿದೆ. ಅಪಘಾತದ ತೀವ್ರ
ಚಿತ್ರದುರ್ಗ: ಪೋಕ್ಸೊ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರನ್ನು ಖುಲಾಸೆಗೊಳಿಸಿದ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ಆದೇಶ ಪ್ರಶ್ನಿಸಿ ಸಂತ್ರಸ್ತೆ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.ನವೆ
ಬೆಳಗಾವಿ: ಭಾನುವಾರ ನಿಧನರಾದ ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಸೋಮವಾರ ವಿಧಾನಸಭೆಯಲ್ಲಿ ಸಂತಾಪ ಸೂಚಿಸಲಾಯಿತು.ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇಂದು ವಿಧಾನಸಭೆ ಕ
ಬೆಂಗಳೂರು: ಪೊಲೀಸರಂತೆ ಪೋಸ್ ನೀಡಿ ಮನೆ ಲೂಟಿ ಮಾಡುತ್ತಿದ್ದ ನಾಲ್ವರ ‘ಖತರ್ ನಾಕ್ ಗ್ಯಾಂಗ್’ ಒಂದನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ಬಾರಿ ಪೊಲೀಸ್ ಸಬ್ಇನ್ಸ್ಪೆಕ್ಟರ್ (ಪಿಎಸ್ಐ) ಪರೀಕ್ಷೆಯಲ್ಲಿ ಫೇಲ್ ಆಗಿದ್ದ 27ರ ಹರೆಯ
ನವದೆಹಲಿ: ಮೂರು ದಿನಗಳ ಕಾಲ ಭಾರತ ಪ್ರವಾಸ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಅವರು ಸೋಮವಾರ ಬೆಳಗ್ಗೆ 10:45ಕ್ಕೆ ದೆಹಲಿಗೆ ಆಗಮಿಸಲಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಭದ್ರತೆ, ಉನ್ನತ ಮಟ್ಟದ ಸಭೆಗಳಿಗೆ ಸಿದ್ಧವಾಗಿದೆ. ಮ
ಬೆಂಗಳೂರು: ಅಧಿಕಾರ ಹಂಚಿಕೆಯ ಕುರಿತು ಗಂಭೀರ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೈಕಮಾಂಡ್ ನಾಯಕರು ಆಯೋಜಿಸಿದ್ದ ಭೋಜನಕೂಟದಲ್ಲಿ ಭಾಗಿಯಾಗಿದ್ದು, ಹಲವರ ಹುಬ್ಬೇರುವಂತೆ ಮಾಡಿ
ತುಮಕೂರು: ಅಸಮಾನತೆ ತೊಡೆದು ಹಾಕಿ, ಸಮ ಸಮಾಜ ನಿರ್ಮಿಸುವುದು ಸರ್ಕಾರದ ಉದ್ದೇಶ. ಇದಕ್ಕೆ ಪೂರಕವಾಗಿ ಕಳೆದ 2 ವರ್ಷದಲ್ಲಿ ತಾಂಡಾಗಳ ಅಭಿವೃದ್ಧಿಗೆ ನೂರಾರು ಕೋಟಿ ವ್ಯಯಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ
ಕೊಪ್ಪಳ: ಬೇಸಿಗೆಯಲ್ಲಿ ಗರಿಷ್ಠ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಕೊಪ್ಪಳದಲ್ಲಿ ಚಳಿಯ ಅಬ್ಬರ ಜೋರಾಗಿದೆ. ಜಿಲ್ಲೆಯಲ್ಲಿ ಕಳೆದ ಡಿ.11ರ ಬೆಳಗ್ಗೆಯಿಂದ ಡಿ. 12ರ ವರೆಗೆ 7.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಕರ್
ಗುಬ್ಬಿ: ಗುಬ್ಬಿ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ರಸ್ತೆಯನ್ನು ಮುದಿಗೆರೆ ಗೇಟ್ ನಿಂದ ಎನ್ ಮತ್ತಿಘಟ್ಟದ ವರೆಗೆ ವೈಟ್ ಟ್ಯಾಪಿಂಗ್ ಅಂದರೆ ಸಿಮೆಂಟ್ ಕಾಂಕ್ರೀಟ್ ರಸ್ತೆಯ ನಿರ್ಮಾಣ ಮಾಡುತ್ತಿದ್ದುದು ಸರ
ಹೊಸಪೇಟೆ : ಮಾಜಿ ಸಚಿವ, ಶಾಸಕ ಶಾಮನೂರು ಶಿವಶಂಕ್ರಪ್ಪ ನಿಧನ ಆಗಿದ್ದಕ್ಕೆ ಹೊಸಪೇಟೆಯ ಕಾಂಗ್ರೆಸ್ ಶಾಸಕ ಗವಿಯಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶಿವಶಂಕ್ರಪ್ಪ ಕಾಂಗ್ರೆಸ್ ಪಕ್ಷದ ದೊಡ್ಡ ಲೀಡರ್ ಆಗಿದ್ರು. ಪಕ್ಷಕ್ಕೆ ದ
ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (94) ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಸಂಜೆ ನಿಧನರಾದರು. ಅನಾರೋಗ್ಯ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿಂದ ಶಾಮನೂರು ಅವರು ಚಿ

20 C