SENSEX
NIFTY
GOLD
USD/INR

Weather

22    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ….!

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಚುನಾವಣಾ ಆಯೋಗದ (ಇಸಿಐ) ವಿರುದ್ಧ ಮತಗಳ್ಳತನದ ಆರೋಪ ಮಾಡಿದ ಕೂಡಲೇ, ಆಡಳಿತಾರೂಢ ಬಿಜೆಪಿ ತಿರುಗೇಟು ನೀಡಿದೆ. ಕಾಂಗ್ರೆಸ್ ನಾಯಕ ಮತ್ತು ಅವರ ಪಕ್ಷಕ್ಕೆ ಭಾರತದ ಪ್ರಜಾಪ್ರಭು

18 Sep 2025 5:26 pm
ಮಗಳನ್ನು ಮಲಗಿಸಿ ಸರೋವರಕ್ಕೆ ಎಸೆದು ಕೊಂದ ತಾಯಿ

ಅಜ್ಮೀರ್ ಮೂರು ವರ್ಷದ ಮಗಳನ್ನು ಕಲ್ಲು ಬೆಂಚಿನ ಮೇಲೆ ಮಲಗಿಸಿ ನಿದ್ರೆ ಬಂದ ಬಳಿಕ ಆಕೆಯನ್ನು ತಾಯಿ ಸರೋವರಕ್ಕೆ ಎಸೆದು ಕೊಲೆ ಮಾಡಿರುವ ಘಟನೆ ರಾಜಸ್ಥಾನದ ಅಜ್ಮೀರ್​ನಲ್ಲಿ ನಡೆದಿದೆ. ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ. ಮಂ

18 Sep 2025 4:19 pm
ಬೆಂಗಳೂರಿನ 110 ಕಿ.ಮೀ ಉದ್ದದ ಕಾರಿಡಾರ್ : 18,000 ಕೋಟಿ ವೆಚ್ಚದ ಯೋಜನೆಗೆ ಡಿಪಿಆರ್

ಬೆಂಗಳೂರು: ಬೆಂಗಳೂರಿನ ಟ್ರಾಫಿಕ್‌ ಸಮಸ್ಯೆ ನಿವಾರಣೆಗಾಗಿ 110 ಕಿ.ಮೀ. ಎತ್ತರದ ಕಾರಿಡಾರ್‌ಗಾಗಿ ವಿವರವಾದ ಯೋಜನಾ ವರದಿ ಅನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ತಾಂತ್ರಿಕ ಸಲಹಾ ಸಮಿತಿ ಅನುಮೋದಿಸಿದೆ. ಈಗಾಗಲೇ 22,000 ಕೋಟಿ ರೂ. ಅಂ

18 Sep 2025 4:06 pm
ಹೊಸ ಜಿಎಸ್‌ಟಿ : ₹2-3 ಸಾವಿರ ಕೋಟಿ ವಿದ್ಯುತ್‌ ಖರೀದಿ ವೆಚ್ಚ ಉಳಿಕೆ : ಪ್ರಲ್ಹಾದ್‌ ಜೋಶಿ

ನವದೆಹಲಿ: ಹೊಸ ಜಿಎಸ್‌ಟಿ ಡಿಸ್ಕಾಂಗಳ ವಿದ್ಯುತ್‌ ಖರೀದಿ ಹೊರೆಯನ್ನು ತಗ್ಗಿಸಲಿದ್ದು, ದೇಶಾದ್ಯಂತ ವಾರ್ಷಿಕ ₹2-3 ಸಾವಿರ ಕೋಟಿ ವಿದ್ಯುತ್‌ ಖರೀದಿ ವೆಚ್ಚ ಉಳಿತಾಯವಾಗಲಿದೆ. ಅಲ್ಲದೇ, ಪಿಎಂ ಸೂರ್ಯಘರ್‌ ಮತ್ತು ಪಿಎಂ ಕುಸುಮ್‌ ಘ

18 Sep 2025 3:38 pm
ಭ್ರಷ್ಟಾಚಾರದಿಂದಾಗಿ ದೇಶಕ್ಕೆ ಅಪಖ್ಯಾತಿ: ಖವಾಜಾ ಆಸಿಫ್

ಇಸ್ಲಾಮಾಬಾದ್: ಸದಾ ಒಂದಲ್ಲ ಒಂದು ರೀತಿಯ ಹೇಳಿಕೆಯಿಂದ ಅಪಹಾಸ್ಯಕ್ಕೆ ಗುರಿಯಾಗುತ್ತಿರುವ ಪಾಕಿಸ್ತಾನ ಇದೀಗ ಮತ್ತೊಮ್ಮೆ ವಿಲಕ್ಷಣ ಹೇಳಿಕೆ ನೀಡಿ ಸುದ್ದಿಯಲ್ಲಿದೆ. ಭ್ರಷ್ಟಾಚಾರದಿಂದಾಗಿ ದೇಶಕ್ಕೆ ಅಪಖ್ಯಾತಿ ಬರುತ್ತಿದೆ ಎ

18 Sep 2025 2:41 pm
ಮುಡಾ ಮಾಜಿ ಅಧಿಕಾರಿ ದಿನೇಶ್ ಕುಮಾರ್ 9 ದಿನ ED ವಶಕ್ಕೆ

ಬೆಂಗಳೂರು: ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುಡಾ ಮಾಜಿ ಆಯುಕ್ತ ಜಿಟಿ ದಿನೇಶ್ ಕುಮಾರ್ ಅವರನ್ನು ಒಂಬತ್ತು ದಿನಗಳ ಕಾಲ ಇಡಿ ವಶಕ್ಕೆ ನೀಡಲಾಗಿದೆ.ಹಣ ವರ್ಗಾವಣೆ ಮತ್ತು ಮುಡಾ ನಿವೇಶನಗಳ ಅಕ್ರಮ ಹಂಚಿ

18 Sep 2025 12:28 pm
ಸಿಂಹ ಅಲ್ಲ ‘ನಾಯಿ’ಎಂದು ಹೆಸರಿಡಬೇಕಿತ್ತು : ಕೆ ಎಂ ಉದಯ್

ಮಂಡ್ಯ : ಅವನ್ಯಾರೋ ಪ್ರತಾಪ ಸಿಂಹನಂತೆ, ಅಪ್ಪಿತಪ್ಪಿ ಸಿಂಹ ಅಂತ ಹೆಸರಿಟ್ಟುಬಿಟ್ಟವರೆ. ಅತನ ಹೆಸರ ಮುಂದೆ ‘ನಾಯಿ’ ಅಂತ ಹೆಸರಿಡಬೇಕಾಗಿತ್ತು. ಅವನ ಹಿನ್ನೆಲೆ ಎಲ್ಲ ಗೊತ್ತಿದೆ. ಇವನ ನಡೆತೆ ಸರಿಯಿಲ್ಲ, ಕಚ್ಚೆಹರುಕ ಎಂದು ಮೈಸೂರಿ

18 Sep 2025 12:19 pm
ಮಂಜುನಾಥ್ ಗೆದ್ದರೆ ರಾಜಕೀಯ ನಿವೃತ್ತಿ: ಮಾಲೂರು ಶಾಸಕ ನಂಜೇಗೌಡ

ಕೋಲಾರ: ಕರ್ನಾಟಕ ಹೈಕೋರ್ಟ್ ಆದೇಶದಂತೆ ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಯಲ್ಲಿ ಕೆ.ಎಸ್. ಮಂಜುನಾಥ ಗೌಡ ವಿಜೇತರಾದರ, ರಾಜಕೀಯ ತ್ಯಜಿಸುವುದಾಗಿ ಶಾಸಕ ಕೆ.ವೈ. ನಂಜೇಗೌಡ ಹೇಳಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೊಸಕ

18 Sep 2025 12:12 pm
ಪೊಲೀಸ್ ಆಗಬೇಕಾದವನು, ಅಪ್ಪನನ್ನು ಕೊಂದು ಜೈಲುಪಾಲಾದ…..!

ಲಾತೂರ್ ಇನ್ನೇನು ಪರೀಕ್ಷೆ ಬರೆದು ಪೊಲೀಸ್ ಆಗುವ ಕನಸು ಕಂಡಿದ್ದ ವ್ಯಕ್ತಿಯೊಬ್ಬ, ತಂದೆಯನ್ನೇ ಹತ್ಯೆ ಮಾಡಿ ಜೈಲು ಪಾಲಾಗಿರುವ ಘಟನೆ ಮಹಾರಾಷ್ಟ್ರದ ಲಾತೂರ್​​ನಲ್ಲಿ ನಡೆದಿದೆ. ಪರೀಕ್ಷಾ ಶುಲ್ಕದ ಹಣದ ವಿಚಾರದಲ್ಲಿ 70 ವರ್ಷದ ತಂ

18 Sep 2025 12:09 pm
ದಿಶಾ ಪಟಾನಿ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ…..!

ಲಖನೌ: ಬಾಲಿವುಡ್ ನಟಿ ದಿಶಾ ಪಟಾನಿ ಅವರ ಬರೇಲಿಯ ನಿವಾಸದ ಹೊರಗೆ ರೋಹಿತ್ ಗೋದಾರ-ಗೋಲ್ಡಿ ಬರಾರ್ ಗ್ಯಾಂಗ್‌ನ ಇಬ್ಬರು ಸದಸ್ಯರು ಗುಂಡಿನ ದಾಳಿ ನಡೆಸಿದ್ದರು. ಅದರ ವಿಡಿಯೋ ಇದೀಗ ವೈರಲ್‌ ಆಗಿದೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರ

18 Sep 2025 11:53 am
ಮೋದಿಗೆ ವಿಶೇಷ ಉಡುಗೊರೆ ಕಳುಹಿಸಿದ ಲಿಯೋನೆಲ್ ಮೆಸ್ಸಿ…..!

ನವದೆಹಲಿ: ಈ ವರ್ಷದ ಕೊನೆಯಲ್ಲಿ ಭಾರತಕ್ಕೆ ತಮ್ಮ ಬಹುನಿರೀಕ್ಷಿತ ಭೇಟಿಗೆ ಸಿದ್ಧತೆ ನಡೆಸುತ್ತಿರುವ ಅರ್ಜೆಂಟೀನಾದ ಸೂಪರ್‌ಸ್ಟಾರ್ ಲಿಯೋನೆಲ್ ಮೆಸ್ಸಿ, 75ನೇ ಹುಟ್ಟುಹಬ್ಬದ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ಅವರಿಗೆ 2022 ರ ಫ

18 Sep 2025 11:48 am
15 ಕ್ವಿಂಟಲ್ ಗೋಧಿಯನ್ನು ಜೆಸಿಬಿಯಿಂದ ಗುಂಡಿ ತೋಡಿ ಮುಚ್ಚಿಸಿದ ವಾರ್ಡನ್ : ಕಾರಣ ಕೇಳಿದ್ರೆ ಷಾಕ್‌ ಆಗೋದು ಪಕ್ಕಾ

ರಾಮನಗರ ಸರ್ಕಾರಿ ಹಾಸ್ಟೆಲ್​​ನಲ್ಲಿರುವ ಬಡ ವಿದ್ಯಾರ್ಥಿಗಳ ಹೊಟ್ಟೆ ತುಂಬಿಸಬೇಕಾದ ಆಹಾರ ಹಾಸ್ಟೆಲ್​​ ವಾರ್ಡನ್​ ದಿವ್ಯ ನಿರ್ಲಕ್ಷ್ಯಕ್ಕೆ ಮಣ್ಣು ಪಾಲಾಗಿದೆ. ರಾಮನಗರ ಹೊರವಲಯದ ಹೆಲ್ತ್ ಸಿಟಿಯಲ್ಲಿರುವ ಡಿ ದೇವರಾಜ ಅರಸು

18 Sep 2025 11:27 am
ಭಟ್ಕಳ ದನಗಳ ರಾಶಿ ಅಸ್ಥಿಪಂಜರ ಪ್ರಕರಣಕ್ಕೆ ತಿರುವು: ಕೊನೆಗೂ ರಹಸ್ಯ ಬಯಲಿಗೆಳೆದ ಪೊಲೀಸರು

ಕಾರವಾರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಅರಣ್ಯದಲ್ಲಿ ದನಗಳ ರಾಶಿ ಅಸ್ಥಿಪಂಜರ ಸಿಕ್ಕಿದ್ದ ಪ್ರಕರಣವನ್ನು ಬಯಲಿಗೆಳೆಯುವಲ್ಲಿ ಪೊಲೀಸರು ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. ಹಲವು ಊರುಗಳಲ್ಲಿ ಕದ್ದ ಗೋವುಗಳನ್ನು ಭಟ್ಕಳ

18 Sep 2025 11:21 am
ರವಿ ಬಸ್ರೂರ್‌ ಗೆ ಹಾಲಿವುಡ್‌ ನಿಂದ ಬಂತು ಕರೆಯೋಲೆ ….!

ಬೆಂಗಳೂರು : ‘ಕೆಜಿಎಫ್’ ಸಿನಿಮಾ ಮೂಲಕ ಬೇರೆಯದೇ ಹಂತಕ್ಕೆ ಹೋದವರು ರವಿ ಬಸ್ರೂರು ಅವರು. ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಮಾಸ್ ಸಿನಿಮಾಗಳು ಎಂದಾದಾಗ ಅವರಿಗೆ ಆಫರ್​​ ಹೋಗೋದು ಹೆಚ್ಚು. ಅವರು ನಿರ್ದೇಶನ ಮಾಡಿದ ‘

18 Sep 2025 11:19 am
ನವೆಂಬರ್‌ನಲ್ಲಿ ‘ಸಮಾಜಮುಖಿ ಸಾಹಿತ್ಯ ಸಂಭ್ರಮ’: ಸಾಹಿತ್ಯಾಸಕ್ತರಿಗೆ ಮುಕ್ತ ಆಹ್ವಾನ

ಬೆಂಗಳೂರು: ಕನ್ನಡ ಸಾಹಿತ್ಯ ಲೋಕದಲ್ಲಿ ಹೊಸ ಸಂಚಲನ ಮೂಡಿಸುವ ಉದ್ದೇಶದಿಂದ, ‘ಸಮಾಜಮುಖಿ’ ಪತ್ರಿಕೆಯು 2025ರ ನವೆಂಬರ್ 8 ಮತ್ತು 9ರಂದು ಬೆಂಗಳೂರಿನಲ್ಲಿ ‘ಸಮಾಜ ಮುಖಿ ಸಾಹಿತ್ಯ ಸಮ್ಮೇಳನ’ವನ್ನು ಆಯೋಜಿಸಿದೆ. ನಗರದ ಅರಮನೆ ರಸ್ತೆಯಲ

18 Sep 2025 10:54 am
ಬೆಂಗಳೂರು ತೊರೆಯಲು ಮುಂದಾದ ಸ್ಟಾರ್ಟಪ್‌ : ಕಾರಣ ಗೊತ್ತಾ….?

ಬೆಂಗಳೂರು: ಹದಗೆಟ್ಟಿರುವ ರಸ್ತೆಗಳು ಧೂಳು ಮತ್ತು ಸುದೀರ್ಘ ಪ್ರಯಾಣದ ಸಮಯದ ಹಿನ್ನೆಲೆಯಲ್ಲಿ ತನ್ನ ಕಚೇರಿಯನ್ನು ನಗರದಿಂದ ಸ್ಥಳಾಂತರಿಸಲು ನಿರ್ಧರಿಸಿರುವುದಾಗಿ ಬೆಂಗಳೂರು ಮೂಲದ ಲಾಜಿಸ್ಟಿಕ್ಸ್ ಸ್ಟಾರ್ಟ್ಅಪ್ ಕಂಪನಿ ಬ್ಲ

18 Sep 2025 10:12 am
ಯೂಟ್ಯೂಬ್‌ ಚಾನೆಲ್‌ ಆರಂಭಕ್ಕೆ ಅನುಮತಿ: ಸಿಎಂ ಇಂಗಿತ

ಹುಬ್ಬಳ್ಳಿ: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು. ಸೋಮವಾರದಂದು ಕರ್ನಾಟಕ ಎಲೆಕ್

18 Sep 2025 9:59 am
ಬಿಗ್ ಬಾಸ್ ಕನ್ನಡ 12ರ ಮನೆಯ ಫೋಟೋ ಲೀಕ್….!

ಬೆಂಗಳೂರು : ಕನ್ನಡದ ಜನಪ್ರಿಯ ಹಾಗೂ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇದೇ ಸೆಪ್ಟೆಂಬರ್ 28 ರಿಂದ ದೊಡ್ಮನೆ ಆಟ ಶುರುವಾಗಿದೆ. ಇತ್ತೀಚೆಗಷ್ಟೆ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ದ

18 Sep 2025 9:50 am
ಅಕ್ರಮ ಸಂಬಂಧ ಶಂಕೆಯಿಂದ ಪತ್ನಿಯನ್ನು ಕಂಬಕ್ಕೆ ಕಟ್ಟಿ ಥಳಿಸಿದ ಪತಿ….!

ಪ್ರಕಾಶಂ: ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯ ತರ್ಲುಪಾಡು ಮಂಡಲದಲ್ಲಿ ಸೆಪ್ಟೆಂಬರ್ 13ರಂದು ಬಲರಾಜು ಎಂಬಾತ ತನ್ನ ಮೊದಲ ಪತ್ನಿ ಭಾಗ್ಯಮ್ಮನನ್ನು ಕಂಬಕ್ಕೆ ಕಟ್ಟಿ, ಅಕ್ರಮ ಸಂಬಂಧದ ಶಂಕೆಯಿಂದ ದೌರ್ಜನ್ಯ ಎಸಗಿದ ಘಟನೆ ನಡೆದಿದೆ.

17 Sep 2025 5:33 pm
ಕಲಬುರಗಿ : ಸಿಎಂಗೆ ಮುತ್ತಿಗೆ ಎಚ್ಚರಿಕೆ ನೀಡಿದ ರೈತ ಮುಖಂಡರ ಬಂಧನ

ಕಲಬುರಗಿ: ಕಳೆದ ವರ್ಷದ ಬಾಕಿ ಬೆಳೆ ವಿಮೆ ಹಾಗೂ ಈ ವರ್ಷದ ಮಳೆ ಹಾನಿ ಪರಿಹಾರ ಘೋಷಣೆಗೆ ಆಗ್ರಹಿಸಿ ಸಿಎಂಗೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ ರೈತ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ವರ್ಷದ 321 ಕೋಟಿ ರೂಪಾಯಿ ಬಾಕಿ ವಿ

17 Sep 2025 5:24 pm
ಡಾ. ರಶ್ಮಿ ಹೆಗಡೆ ಭಾರತೀಯ ಸೇನೆಯಲ್ಲಿ ಕ್ಯಾಪ್ಟನ್ ಆಗಿ ಆಯ್ಕೆ

ಶಿರಸಿ: ತಾಲೂಕಿನ ಹೆಣ್ಮಗಳೊಬ್ಬಳು ಭಾರತೀಯ ಸೇನೆಯ ಮಿಲಿಟರಿ ಆಸ್ಪತ್ರೆಯಲ್ಲಿ ಕ್ಯಾಪ್ಟನ್ ಆಗಿ ನೇಮಕಗೊಂಡಿದ್ದಾರೆ. ಆಂಧ್ರ ಪ್ರದೇಶದ ಸಿಕಂದರಾಬಾದಿನ ಮಿಲಿಟರಿ ಆಸ್ಪತ್ರೆಯಲ್ಲಿ ಡಾ. ರಶ್ಮಿ ಹೆಗಡೆ, ಎಂ.ಡಿ. (ಜನರಲ್ ಮೆಡಿಸಿನ್) ಇ

17 Sep 2025 4:56 pm
ನೀರು ಕಾಯಿಸಲು ಹೋಗಿ ವಿದ್ಯುತ್ ಸ್ಪರ್ಷದಿಂದ ಮೃತಪಟ್ಟ ಬಾಲಕಿ.

ಕೂಡ್ಲಿಗಿ: ನೀರು ಕಾಯಿಸಲು ಹಾಕಿದ್ದ ವಿದ್ಯುತ್ ಹೀಟರ್ ಸ್ಪರ್ಷವಾಗಿ ಕೆ.ಎಚ್. ಭಾಗ್ಯಶ್ರೀ(15) ಮೃತಪಟ್ಟ ಘಟನೆ ತಾಲ್ಲೂಕಿನ ಕಕ್ಕುಪ್ಪಿ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಕಕ್ಕುಪ್ಪಿ ಗ್ರಾಮದ ಕೆ. ಹುಲೇಶ್, ಪುತ್ರಿಯಾದ ಭಾ

17 Sep 2025 4:27 pm
ಮಾಜಿ ಸಿಎಂ ಬ್ಯಾಂಕ್‌ ಖಾತೆ ಹ್ಯಾಕ್‌….!

ಬೆಂಗಳೂರು: ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಅವರ ಬ್ಯಾಂಕ್‌ ಖಾತೆ ಹ್ಯಾಕ್ ಆಗಿದ್ದು, ಸೈಬರ್‌ ಕಳ್ಳರು 3 ಲಕ್ಷ ರೂ. ಹಣವನ್ನು ದೋಚಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಆರ್‌

17 Sep 2025 4:07 pm
ಸ್ವದೇಶಿ ಉತ್ಪನ್ನ ಬಳಸಲು ಸಂಸದ ವಿಶ್ವೇಶ್ವರ ಹೆಗಡೆ ಕರೆ

ಶಿರಸಿ ಸ್ವದೇಶಿ ಉತ್ಪಾದಿತ ವಸ್ತುಗಳ ಬಳಕೆಯ ಅಗತ್ಯತೆ ಈಗ ಹಿಂದೆoದಿಗಿoತ ಹೆಚ್ಚಿದೆ.ವಿದೇಶಿ ಉತ್ಪಾದನೆಗಿಂತ ಗುಣಮಟ್ಟದ ಉತ್ಪನ್ನಗಳು ನಮ್ಮಲ್ಲಿಯೇ ಸಿದ್ಧವಾಗುತ್ತಿದ್ದು, ಅವನ್ನೇ ಬಳಸುವ ಮೂಲಕ ನಮ್ಮ ಆರ್ಥಿಕತೆಯನ್ನು ಇನ್ನಷ

17 Sep 2025 3:51 pm
ದೇವಸ್ಥಾನ ಕಳ್ಳರ ಬಂಧನ

ಭಟ್ಕಳ: ಭಟ್ಕಳ ತಾಲೂಕಿನ ಹೆಬಳೆಯಲ್ಲಿರುವ ಶ್ರೀ ಅರಿಕಲ್ಲ ಜಟಕೇಶ್ವರ ಹಾಗೂ ಶ್ರೀ ಶೇಡಬರೆ ಜಟಿಕ ಮಹಾಸತಿ ದೇಗುಲದಲ್ಲಿ ಇತ್ತೀಚಿಗೆ ನಡೆದ ಕಳ್ಳತನ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಭಟ್ಕಳ ಪೊಲೀಸರು ಯಶಸ್ವಿಯಾಗಿದ್

17 Sep 2025 3:43 pm
ಮೋದಿ ರೂಪದಲ್ಲಿ ದೇವರೇ ಅವತರಿಸಿದ್ದಾನೆ: ಅಂಬಾನಿ

ನವದೆಹಲಿ ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನ ಇಂದು. ದೇಶ ವಿದೇಶಗಳಿಂದ ಬಹಳಷ್ಟು ಜನರು ಅವರಿಗೆ ಶುಭಾಶಯಗಳನ್ನು ಕೋರಿದ್ದಾರೆ. ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತದಲ್ಲಿ ಉದ್ಯಮ ವಲಯ ಹುಲುಸಾಗಿ ಬೆಳೆಯುತ್ತಿದೆ. ಅ

17 Sep 2025 3:15 pm
ಉಳ್ಳವರಿಗೆ ಮೀಸಲಾತಿ ತೆಗೆದು ಹಾಕುವ ಕಾಯ್ದೆ ಸರ್ಕಾರ ಮಾಡಲಿ : ಹೆಚ್‌ ವಿಶ್ವನಾಥ್

ಮೈಸೂರು: ಉಳ್ಳವರು ಮೀಸಲಾತಿ ಬಿಟ್ಟು ಕೊಡಬೇಕು. ಉಳ್ಳವರಿಗೆ ಮೀಸಲಾತಿ ತೆಗೆದು ಹಾಕುವ ಕಾಯ್ದೆ ಸರ್ಕಾರ ಮಾಡಲಿ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಆಗ್ರಹಿಸಿದ್ದಾರೆ. ಮೈಸೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ

17 Sep 2025 11:41 am
ಜಾತಿಗಣತಿ ಹೆಸರಲ್ಲಿ ಸಮುದಾಯದಲ್ಲಿ ಬಿರುಕು ಮೂಡಿಸುವ ಕುತಂತ್ರ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಜಾತಿ ಗಣತಿ ಹೆಸರಿಲ್ಲಿ ವೀರಶೈವ ಲಿಂಗಾಯತ ಸಮುದಾಯದಲ್ಲಿ ಬಿರುಕು ಮೂಡಿಸುವ ಕುತಂತ್ರ ನಡೆಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ.ಬ

17 Sep 2025 11:40 am
ಚಿತ್ರದುರ್ಗ : ಆಕಸ್ಮಿಕವಾಗಿ ಹೊತ್ತಿ ಉರಿದ ಕಾರು : ಯುವಕ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಕಾರೊಂದು ಆಸ್ಮಿಕವಾಗಿ ಹೊತ್ತಿ ಉರಿದು, ಅದರೊಳಗಿದ್ದ ಯುವಕ ಸಜೀವವಾಗಿ ದಹನಗೊಂಡಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಅರಳೀಕಟ್ಟೆ ಗ್ರಾಮದಲ

17 Sep 2025 10:43 am
ನಮ್ಮ ಹಕ್ಕುಗಳಿಗಾಗಿ ನಮ್ಮ ಹೋರಾಟ ನಿರಂತರ: ಎಸ್‌ . ಕೆ .ಬೆಳ್ಳುಬ್ಬಿ

ಕೊಲ್ಹಾರ: ಮಾಜಿ ಸಚಿವ ಎಸ್‌‌.ಕೆ ಬೆಳ್ಳುಬ್ಬಿ ನೇತೃತ್ವದಲ್ಲಿ ವಿಜಯಪುರ-ಬಾಗಲಕೋಟ ಜಿಲ್ಲೆಯ ಕೃಷ್ಣಾ ಮೇಲ್ದಂಡೆ ಯೋಜನೆ ಆಲಮಟ್ಟಿ 3ನೇ ಹಂತದಲ್ಲಿ ಮುಳುಗಡೆಯಾಗುವ ಸುಮಾರು 1 ಲಕ್ಷ 30 ಸಾವಿರ ಎಕರೆ ಭೂಮಿಗೆ ಸಂತ್ರಸ್ತರ ಬೇಡಿಕೆಯಂತ

17 Sep 2025 10:37 am
ಯೂ ಟರ್ನ್ ಹೊಡೆದ ಪಾಕ್‌; ಯುಎಇ ವಿರುದ್ಧ ಆಡಲು ನಿರ್ಧಾರ

ದುಬೈ: ಮ್ಯಾಚ್ ರೆಫ್ರಿಯನ್ನು ವಜಾಗೊಳಿಸದಿದ್ದರೆ ಏಷ್ಯಾಕಪ್‌ ಟಿ20 ಟೂರ್ನಿಯಿಂದಲೇ ಹೊರನಡೆಯುವುದಾಗಿ ಬೆದರಿಕೆ ಹಾಕಿದ್ದ ಪಾಕಿಸ್ತಾನ, ಇದೀಗ ಯೂ ಟರ್ನ್ ಹೊಡೆದಿದೆ. ಬುಧವಾರ ನಡೆಯುವ ಯುಎಇ ವಿರುದ್ಧದ ಪಂದ್ಯದಲ್ಲಿ ಪಾಕ್‌ ತಂಡ

17 Sep 2025 10:03 am
ಪ್ರಧಾನಿ ನರೇಂದ್ರ ಮೋದಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ ಟ್ರಂಪ್

ನವದೆಹಲಿ ಪ್ರಧಾನಿ ನರೇಂದ್ರ ಮೋದಿ ಇಂದು 75ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರ ಹುಟ್ಟುಹಬ್ಬಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಕರೆ ಮಾಡಿ ಶುಭಾಶಯ ತಿಳಿಸಿದ್ದಾರೆ. ಭಾರತವು ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ಬ

17 Sep 2025 9:21 am
ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್‌ಗೆ ವಿಶ್ರಾಂತಿ….!

ಬೆಂಗಳೂರು 2025 ರ ಏಷ್ಯಾಕಪ್‌ನ ಆರನೇ ಪಂದ್ಯದಲ್ಲಿ ಕಳೆದ ಭಾನುವಾರ ಭಾರತ ತಂಡ ಪಾಕಿಸ್ತಾನವನ್ನು ಎದುರಿಸಿತು. ಆ ಪಂದ್ಯದಲ್ಲಿ, ಭಾರತೀಯ ತಂಡದ ಆಟಗಾರರು ಪಾಕಿಸ್ತಾನಿ ಆಟಗಾರರೊಂದಿಗೆ ಕೈಕುಲುಕಲಿಲ್ಲ. ಪಂದ್ಯ ಪ್ರಾರಂಭವಾಗುವ ಮೊದಲ

17 Sep 2025 9:19 am
ಒಟಿಟಿಗೆ ಬಂದರೂ ಥಿಯೇಟರ್​​ನಲ್ಲಿ ನಿಲ್ಲದ ‘ಸು ಫ್ರಮ್ ಸೋ’ ಅಬ್ಬರ

ಬೆಂಗಳೂರು : ಒಂದು ಸಿನಿಮಾ ಒಟಿಟಿಗೆ ಬಂತು ಎಂದರೆ ಥಿಯೇಟರ್​ನಲ್ಲಿ ಅದರ ಪ್ರದರ್ಶನ ಕೊನೆಯಾಯಿತು ಎಂದೇ ಅರ್ಥ. ಆದರೆ, ಕೆಲವು ಸಿನಿಮಾಗಳ ವಿಚಾರದಲ್ಲಿ ಈ ರೀತಿ ಆಗೋದಿಲ್ಲ. ಕೆಲವು ಸಿನಿಮಾಗಳು ಒಟಿಟಿಗೆ ಕಾಲಿಟ್ಟ ಬಳಿಕವೂ ಥಿಯೇಟರ್

17 Sep 2025 9:14 am
ಬುಡಕಟ್ಟು ಜನರ ಆಶಾಕಿರಣ ಇಲಾಜ್ ಸ್ಮಾರ್ಟ್ ಕ್ಲಿನಿಕ್: ಶಾಸಕ ಭೀಮಣ್ಣ

ಶಿರಸಿ: ದುರ್ಗಮ ಪ್ರದೇಶದ ಜನರ ಆರೋಗ್ಯ ರಕ್ಷಣೆಯಲ್ಲಿ ಇಲಾಜ್ ಸ್ಮಾರ್ಟ್ ಕ್ಲಿನಿಕ್ ಸೇವೆ ಅತ್ಯಂತ ಪರಿಣಾಮಕಾರಿಯಾಗಿದೆ ಎಂದು ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಅಭಿಪ್ರಾಯಪಟ್ಟರು.ಇಂದು ಬಂಡಲ ಗ್

17 Sep 2025 8:55 am
ಶಿರಸಿ ಕೆಡಿಸಿಸಿ ಬ್ಯಾಂಕಿಗೆ ಪ್ರಸಕ್ತ ಸಾಲಿನಲ್ಲಿ 25.11 ಕೋಟಿ ರೂ. ನಿವ್ವಳ ಲಾಭ

ಶಿರಸಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಕೆಡಿಸಿಸಿ ಬ್ಯಾಂಕ್ 2024 -25 ನೇ ಸಾಲಿನಲ್ಲಿ ಉತ್ತಮ ಸಾಧನೆ ತೋರಿದ್ದು 25.11 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದೆ. ಇಂದು ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಬ್ಯಾಂಕ

17 Sep 2025 8:52 am
ಶಾಸಕ ಸ್ಥಾನ ಕಳೆದುಕೊಂಡಿದ್ದ ನಂಜೇಗೌಡಗೆ ತಾತ್ಕಾಲಿಕ ರಿಲೀಫ್….!

ಬೆಂಗಳೂರು ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆ ವಿಚಾರಕ್ಕೆ ಸಂಬಂಧ ಪಟ್ಟಂತೆ ಇಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು, ಶಾಸಕರಾಗಿರುವ ಕಾಂಗ್ರೆಸ್‌ನ ಕೆವೈ ನಂಜೇಗೌಡ ಆಯ್ಕೆ ಅ

16 Sep 2025 5:47 pm
ಓಡಿಶಾ : ಗೆಳೆಯನ ಎದುರೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಪುರಿ ಪುರಿಯಲ್ಲಿ ಗೆಳೆಯ ಎದುರೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ.ಒಡಿಶಾದ ಪುರಿ ಜಿಲ್ಲೆಯ ದೇವಸ್ಥಾನದ ಬಳಿ ಘಟನೆ ನಡೆದಿದೆ. ಯುವತಿ ದೇವಸ್ಥಾನಕ್ಕೆ ಭೇಟಿಕೊಟ್ಟು ಗೆಳೆಯನ ಜತೆ ಬೀಚ್​ಗೆ ಹೋದಾಗ ಕೆಲವು ಕಿಡಿಗೇಡಿ

16 Sep 2025 5:11 pm
ಮತ್ತೆ ಅಗ್ರಸ್ಥಾನಕ್ಕೇರಿದ ಸ್ಮೃತಿ ಮಂಧಾನ….!

ದುಬೈ: ಐಸಿಸಿ ನೂತನ ಮಹಿಳಾ ಏಕದಿನ ಬ್ಯಾಟಿಂಗ್‌ ಶ್ರೇಯಾಂಕ ಪ್ರಕಟಗೊಂಡಿದ್ದು, ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಮತ್ತೆ ಮತ್ತೆ ನಂ.1 ಸ್ಥಾನ ಪಡೆದಿದ್ದಾರೆ. ಸೆಪ್ಟೆಂಬರ್ 14 ರ ಭಾನುವಾರದಂದು ಆಸ್ಟ್ರೇಲಿಯಾ ವಿರುದ್ಧದ ಮೊ

16 Sep 2025 5:02 pm
ಶ್ರೀಭೂತೇಶ್ವರ ಸಂಘದ ಬೆಳ್ಳಿ ಹಬ್ಬ,ಸಾಧಕರಿಗೆ ಸನ್ಮಾನ : ಶ್ರೀಧರ್ ಮೊಗೇರ

ಶಿರಸಿ: ನಗರದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾಗಿರುವ,ಸಹಕಾರಿ ಧುರೀಣ ದಿ.ವಸಂತ ಶೆಟ್ಟಿ ಇವರಿಂದ ಸ್ಥಾಪಿತವಾದ ಶ್ರೀ ಭೂತೇಶ್ವರ ಪತ್ತಿನ ಸಹಕಾರಿ ಸಂಘ 2024 25 ನೇ ಸಾಲಿನಲ್ಲಿ 51 ಲಕ್ಷ ರೂ ನಿವ್ವಳ ಲಾಭ ಗಳಿಸಿದೆ. ಇದೇ ಸಂದರ್ಭದಲ್ಲಿ

16 Sep 2025 4:52 pm
ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರ ಮೀಸಲು ಕ್ಷೇತ್ರವಾಗಿ ಘೋಷಿಸಲು ಭೀಮ ಘರ್ಜನೆ ಆಗ್ರಹ

ಕಾರವಾರ: ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರವನ್ನು ಪುನಃ ಮೀಸಲು ಕ್ಷೇತ್ರವನ್ನಾಗಿ ಮಾಡುವಂತೆ *ಭೀಮ ಘರ್ಜನೆ ಸಂಘಟನೆ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗವನ್ನು ಆಗ್ರಹಿಸಿದೆ. ಭೀಮ ಘರ್ಜನೆ ಸಂಘಟನೆ ಜಿಲ್ಲಾಧ್ಯಕ್ಷ ಅರ್

16 Sep 2025 4:50 pm
ವಯನಾಡಿನಲ್ಲಿ ಜನಪದ ಗೀತೆ ಹಾಡಿದ ಪ್ರಿಯಾಂಕಾ ಗಾಂಧಿ….!

ನವದೆಹಲಿ: ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ತಮ್ಮ ವಯನಾಡ್ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಭೇಟಿ ಸಂದರ್ಭದಲ್ಲಿ ಪ್ರಿಯಾಂಕಾ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಚೆರುವಾಯಲ್ ರಾಮನ್ ಅವರ ಮನೆಯಲ್ಲಿ ಸುಮಾರು ಎರಡೂವ

16 Sep 2025 4:49 pm
ನಕಲಿ ಕಾಮೆಂಟ್ಸ್‌ ವಿರುದ್ಧ ರಿಕಿ ಪಾಂಟಿಂಗ್‌ ಆಕ್ರೋಶ…..!

ನವದೆಹಲಿ: ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಣ 2025ರ ಏಷ್ಯಾ ಕಪ್‌ ಟೂರ್ನಿಯ ಪಂದ್ಯದ ನಿಮಿತ್ತ ತಮ್ಮ ನಕಲಿ ಹೆಸರಿನಲ್ಲಿನ ಸೋಶಿಯಲ್‌ ಮೀಡಿಯಾ ಕಾಮೆಂಟ್‌ಗಳ ವಿರುದ್ಧ ಆಸ್ಟ್ರೇಲಿಯಾ ದಿಗ್ಗಜ ರಿಕಿ

16 Sep 2025 4:16 pm
ಮಾಲೂರು ಶಾಸಕ ಕೆ.ವೈ.ನಂಜೇಗೌಡ ಆಯ್ಕೆ ಅಸಿಂಧು : ಮರು ಎಣಿಕೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ವೈ.ನಂಜೇಗೌಡ ಅವರು ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಹೊಸದಾಗಿ ಮರು ಮತ ಎಣಿಕೆ ನಡೆಸಲು ಕೋರ್ಟ್‌ ಸೂಚನೆ ನೀಡಿದೆ. ಮರು ಮತ ಎಣಿಕೆಯ ನಂತರ ಹೊಸದಾಗಿ ಫ

16 Sep 2025 4:09 pm
ರಾಜ್ಯದ ಕೃಷಿ ಸಚಿವಗೆ ನಿಖಿಲ್ ಕುಮಾರಸ್ವಾಮಿ ಪ್ರಶ್ನೆ….!?

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಳೆಯಿಂದಾಗಿ ರೈತರ ಬೆಳೆಗಳು ಸಂಪೂರ್ಣ ನೆಲ ಕಚ್ಚಿವೆ. ಸರ್ಕಾರ ಈ ಕೂಡಲೇ ಮಧ್ಯ ಪ್ರವೇಶಿಸಿ ಒಂದು ಎಕರೆ ಪ್ರದೇಶ ಬೆಳೆ ನಾಶಕ್ಕೆ ₹25000 ಪರಿಹಾರ ಘೋಷಿಸಬೇಕು ಎಂದು ಜೆಡಿಎಸ್ ಯುವ

16 Sep 2025 3:59 pm
ರಸ್ತೆ ಗುಂಡಿ ದುರಸ್ತಿ : ಗುತ್ತಿಗೆದಾರರು-ಎಂಜಿನಿಯರ್‌ಗಳಿಗಷ್ಟೇ ಲಾಭ : ತಜ್ಞರು

ಬೆಂಗಳೂರು: ನಗರದ ರಸ್ತೆ ಗುಂಡಿ ಸಮಸ್ಯೆ ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಸಮಸ್ಯೆ ದೂರಾಗಿಸಲು 1,100 ಕೋಟಿ ರೂ.ಗಳನ್ನು ಹಂಚಿಕೆ ಮಾಡಿದೆ. ಸರ್ಕಾರದ ಈ ನಡೆಗೆ ತಜ್ಞರು ಕಳವಳ ವ್ಯಕ್ತಪಡಿಸಿದ್ದು, ಅನುದಾನವು ಗ

16 Sep 2025 3:48 pm
ಮದ್ಯದ ಅಮಲಿನಲ್ಲಿ ಜನರ ಗುಂಪಿನ ಮೇಲೆ ಟ್ರಕ್‌ ಹರಿಸಿದ ಚಾಲಕ

ಇಂದೋರ್: ಪಾನಮತ್ತ ಚಾಲಕನೊಬ್ಬ ಪಾದಚಾರಿಗಳು ಮತ್ತು ವಾಹನಗಳ ಮೇಲೆ ಟ್ರಕ್ ನುಗ್ಗಿಸಿದ್ದರಿಂದ ಕನಿಷ್ಠ ಮೂವರು ಮೃತಪಟ್ಟು, ಹಲವು ಮಂದಿ ತೀವ್ರ ಗಾಯಗೊಂಡಿದ್ದಾರೆ.ಸೋಮವಾರ ಸಂಜೆ ಈ ಭಯಾನಕ ಘಟನೆ ನಡೆದಿದ್ದು, ಹಲವು ಮಂದಿಯ ಸ್ಥಿತಿ

16 Sep 2025 3:37 pm
ಎಲ್ಗಾರ್ ಪರಿಷತ್ ಪ್ರಕರಣ: ಮಹೇಶ್ ರಾವತ್‌ಗೆ ಸುಪ್ರೀಂನಿಂದ ಮಧ್ಯಂತರ ಜಾಮೀನು

ನವದೆಹಲಿ: ಎಲ್ಗಾರ್ ಪರಿಷತ್‌– ಮಾವೋವಾದಿಗಳ ಜೊತೆಗಿನ ಸಂಪರ್ಕ ಪ್ರಕರಣದ ಆರೋಪಿ ಮಹೇಶ್ ರಾವತ್‌ಗೆ ವೈದ್ಯಕೀಯ ಆಧಾರದ ಮೇಲೆ ಸುಪ್ರೀಂ ಕೋರ್ಟ್ ಮಂಗಳವಾರ ಮಧ್ಯಂತರ ಜಾಮೀನು ನೀಡಿದೆ.ಬಾಂಬೆ ಹೈಕೋರ್ಟ್ ಜಾಮೀನು ನೀಡಿದ್ದರೂ, ತಮ್ಮ

16 Sep 2025 3:26 pm
ಕೇರಳ: 14 ಪುರುಷರಿಂದ ಬಾಲಕನ ಮೇಲೆ 2 ವರ್ಷ ನಿರಂತರ ಲೈಂಗಿಕ ದೌರ್ಜನ್ಯ

ಕಾಸರಗೋಡು: LGBTQ ಸಮುದಾಯದ ಮೊಬೈಲ್ ಅಪ್ಲಿಕೇಶನ್‌ನಲ್ಲಿ 16 ವರ್ಷದ ಬಾಲಕನೊಂದಿಗೆ ಸ್ನೇಹ ಬೆಳೆಸಿದ ನಂತರ ಆತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಇಬ್ಬರು ಸರ್ಕಾರಿ ನೌಕರರು ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಲಾಗಿ

16 Sep 2025 3:18 pm
ಪ್ರೇಮಿಗಾಗಿ ಕಾರಿನಲ್ಲಿ 600 KM ದೂರ ಬಂದ ಮಹಿಳೆ ಶವವಾಗಿ ಪತ್ತೆ

ರಾಜಸ್ಥಾನ ಬಾರ್ಮರ್ ನಗರದ ಸಮೀಪವಿದ ಸದರ್ ಪ್ರದೇಶದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಜುನ್ಜುನುವಿನ 37 ವರ್ಷದ ಮುಖೇಶ್ ಕುಮಾರಿ ಎಂಬಾಕೆಯನ್ನು ಹತ್ಯೆ ಮಾಡಲಾಗಿದೆ. ಅಲ್ಲದೆ ಮುಖೇಶ್ ಕುಮಾರಿ ಮೃತದೇಹ ಆಕೆಯ ಕಾರಿನ ಡ್ರೈವಿಂ

16 Sep 2025 3:16 pm
ಹಿಂದೂ ಮಹಿಳೆಯ ಅಂತ್ಯಕ್ರಿಯೆಯನ್ನು ಮಗನಂತೆ ನೆರವೇರಿಸಿದ ಮುಸ್ಲಿಂ ಯುವಕ!

ಜೈಪುರ: ಕೋಮು ಸಾಮರಸ್ಯ ಮತ್ತು ಮಾನವೀಯತೆಗೆ ಉದಾಹರಣೆಯಾಗಿ ಮುಸ್ಲಿಂ ಯುವಕನೊಬ್ಬ ಮಗನಂತೆ ಹಿಂದೂ ಮಹಿಳೆಯ ಅಂತ್ಯಕ್ರಿಯೆಯನ್ನು ನೆರವೇರಿಸಿದ ಘಟನೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ನಡೆದಿದೆ. ನಗರದ ಜಂಗಿ ಚೌಕ್‌ನಲ್ಲಿ 67

16 Sep 2025 3:11 pm
ಬಿಹಾರದಲ್ಲಿ 36,000 ಕೋಟಿ ರೂ ಮೊತ್ತದ ಯೋಜನೆಗಳಿಗೆ ಪ್ರಧಾನಿ ಚಾಲನೆ

ಪಾಟ್ನಾ: ಅಕ್ಟೋಬರ್-ನವೆಂಬರ್‌ನಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರುವ ಬಿಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬಂಪ್ ಗಿಫ್ಟ್ ನೀಡುತ್ತಿದ್ದು, ಸೋಮವಾರ 36,000 ಕೋಟಿ ರೂ. ಮೊತ್ತದ ಹಲವು ಯೋಜನೆಗಳಿಗೆ ಚಾಲನೆ ನೀಡಿದರು.ಇಂದು ಬ

16 Sep 2025 3:06 pm
ಲಿಂಕ್ಡ್‌ ಇನ್‌ ನ 2025ರ ಟಾಪ್ ಎಂಬಿಎ ಕಾಲೇಜುಗಳ ಪಟ್ಟಿ ಬಿಡುಗಡೆ

ಬೆಂಗಳೂರು : ವೃತ್ತಿಪರರಿಗೆ ತಮ್ಮ ನೆಟ್ ವರ್ಕ್ ವಿಸ್ತರಿಸಲು ಮತ್ತು ಹೊಸ ಅವಕಾಶಗಳನ್ನು ಪಡೆಯಲು ಸಹಾಯ ಮಾಡುವ ವಿಶ್ವದ ಅತಿದೊಡ್ಡ ವೃತ್ತಿಪರ ನೆಟ್ ವರ್ಕಿಂಗ್ ಜಾಲವಾದ ಲಿಂಕ್ಡ್‌ ಇನ್ ತನ್ನ ಮೂರನೇ ವಾರ್ಷಿಕ ಟಾಪ್ ಎಂಬಿಎ ಸಂಸ್

16 Sep 2025 12:38 pm
ಅಮೆಜಾನ್ ಇಂಡಿಯಾದಿಂದ ಮಹತ್ವದ ಒಡಂಬಡಿಕೆಗೆ ಸಹಿ ….!

ಬೆಂಗಳೂರು: ಅಮೆಜಾನ್ ಇಂಡಿಯಾ ಇಂದು ಭಾರತೀಯ ಸೇನೆಯ ಅಡಿಯಲ್ಲಿರುವ ಆರ್ಮಿ ವೆಲ್ಫೇರ್ ಪ್ಲೇಸ್ಮೆಂಟ್ ಆರ್ಗನೈಸೇಷನ್ ಜೊತೆಯಲ್ಲಿ ಒಡಂಬಡಿಕೆಯ ಮೂಲಕ ಸೇನಾ ನಿವೃತ್ತರು, ಸೇನೆಯಲ್ಲಿರುವವರ ಪತ್ನಿಯರು ಮತ್ತು ಯುದ್ಧದಲ್ಲಿ ಮಡಿದವ

16 Sep 2025 12:30 pm
ನೀರಜ್‌-ಅರ್ಷದ್ ಮಧ್ಯೆಯೂ ಶೇಕ್‌ಹ್ಯಾಂಡ್‌ ವಾರ್‌ ನಡೆಯುತ್ತಾ?

ಟೋಕಿಯೊ: ದುಬೈನಲ್ಲಿ ನಡೆದ ಏಷ್ಯಾ ಕಪ್ ಟಿ20ಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಹ್ಯಾಂಡ್‌ಶೇಕ್ ವಿವಾದ ತೀವ್ರಗೊಂಡಿದ್ದರೂ, ಈ ಬಾರಿ ಟೋಕಿಯೊದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಮತ್ತೊಂದು ಹಣಾಹಣಿ ನಡೆಯಲು ಸ

16 Sep 2025 12:20 pm
ಸರ್ಕಾರಿ ಅಧಿಕಾರಿ ಮನೆ ಅಲ್ಲಿ ಸಿಕ್ಕ ಕೋಟಿ ಕೋಟಿ ಹಣ ನೋಡಿ ತನಿಖಾಧಿಕಾರಿಗಳೆ ಶಾಕ್‌ …!

ದಿಸ್ಪುರ: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಮೇಲೆ ಅಸ್ಸಾಂ ನಾಗರಿಕ ಸೇವೆಯ ಅಧಿಕಾರಿಯೊಬ್ಬರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಮುಖ್ಯಮಂತ್ರಿಯವರ ವಿಶೇಷ ಜಾಗೃತ ದಳದ ಅಧಿಕಾರಿಗಳ ತಂಡವು ಅಧಿಕಾರಿ ನೂಪುರ್

16 Sep 2025 12:01 pm
ರಾಜಭವನ, ಸರ್ಕಾರದ ನಡುವಿನ ಸಂಘರ್ಷ: ಕೆರೆ ಬಫರ್‌ ಜೋನ್‌ ತಿದ್ದುಪಡಿ ವಿಧೇಯಕ ವಾಪಸ್‌

ಬೆಂಗಳೂರು: ರಾಜಭವನ, ಸರ್ಕಾರದ ನಡುವಿನ ಸಂಘರ್ಷ ಮುಂದುವರಿದಿದ್ದು, ಕೆರೆಗಳ ವಿಸ್ತೀರ್ಣಕ್ಕನುಗುಣವಾಗಿ ಬಫರ್‌ ವಲಯ ಮರು ನಿಗದಿ ಮಾಡುವ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ರ

16 Sep 2025 11:08 am
ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟದಿಂದ ದಿಢೀರ್ ಪ್ರವಾಹ….!

ಡೆಹ್ರಾಡೂನ್‌: ಉತ್ತರಾಖಂಡದ ಡೆಹ್ರಾಡೂನ್‌ನ ಹೊರವಲಯದಲ್ಲಿ ಮಂಗಳವಾರ ಭಾರಿ ಮೇಘಸ್ಫೋಟ ಸಂಭವಿಸಿದೆ. ತಮ್ಸಾ ನದಿ ಉಕ್ಕಿ ಹರಿಯುತ್ತಿದೆ. ಭಾರತೀಯ ಹವಾಮಾನ ಇಲಾಖೆಯು ಡೆಹ್ರಾಡೂನ್ ಮತ್ತು ತೆಹ್ರಿ ಗರ್ವಾಲ್‌ಗೆ ಬೆಳಿಗ್ಗೆ 9 ಗಂಟೆ

16 Sep 2025 11:05 am
ಭಾರತ-ಪಾಕ್‌ ಮ್ಯಾಚ್ ಫಿಕ್ಸಿಂಗ್ ಆಗಿದೆ :ಸಂಜಯ್ ರಾವತ್

ಮುಂಬಯಿ: ಏಷ್ಯಾಕಪ್‌ ಟಿ20 ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಪಂದ್ಯ ಮುಕ್ತಾಯಗೊಂಡಿದ್ದರೂ ಆರೋಪ-ಪ್ರತ್ಯಾರೋಪ ಮಾತ್ರ ನಿಲ್ಲುವಂತೆ ಕಾಣುತ್ತಿಲ್ಲ. ಶಿವಸೇನಾ ಸಂಸದ ಸಂಜಯ್ ರಾವತ್ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ

16 Sep 2025 11:02 am
7 ವರ್ಷದ ಮಗಳನ್ನು 3ನೇ ಮಹಡಿಯಿಂದ ನೂಕಿ ಕೊಂದ ತಾಯಿ….!

ಬೀದರ್: ರಾಜ್ಯದಲ್ಲಿ ಅಮಾನವೀಯ ಕೃತ್ಯವೊಂದು ನಡೆದಿದ್ದು, 7 ವರ್ಷದ ಮಗುವನ್ನು ಆಕೆಯ ಮಲತಾಯಿ 3ನೇ ಮಹಡಿಯಿಂದ ಕೆಳಗೆ ನೂಕಿ ಕೊಲೆ ಮಾಡಿದ್ದಾಳೆ. ಈ ಬರ್ಬರ ಘಟನೆ ಬೀದರ್ ನಗರದ ಆದರ್ಶ ಕಾಲೋನಿಯಲ್ಲಿ ನಡೆದಿದೆ. ಆಗಸ್ಟ್ ​27ರಂದು ನಡೆದ ಘ

16 Sep 2025 11:00 am
ರಾತ್ರಿ ಮನೆ ಬಾಗಿಲನ್ನು ಭದ್ರವಾಗಿ ಹಾಕಿ ಮಲಗಿ….!

ಲುಧಿಯಾನಾ ರಾತ್ರಿ ಹೊತ್ತು ಒಂದೊಮ್ಮೆ ಅಪರಿಚಿತರು ಮನೆ ಬಾಗಿಲಿಗೆ ಬಂದರೆ ಅಪ್ಪಿ ತಪ್ಪಿಯೂ ಬಾಗಿಲು ತೆರೀಬೇಡಿ. ಬಾಗಿಲನ್ನು ಭದ್ರವಾಗಿ ಹಾಕಿ ಮಲಗಿ. ನಿಮ್ಮ ಪ್ರಜ್ಞೆ ತಪ್ಪಿಸಿ ಮನೆಯನ್ನು ದರೋಡೆ ಮಾಡಬಹುದು ಎಚ್ಚರ. ಲುಧಿಯಾನಾದ

16 Sep 2025 10:29 am
ಗುಬ್ಬಿ: ಬೆಳಗಿನ ಹೊತ್ತು ಗುಬ್ಬಿಯಲ್ಲಿ ಬಸ್ ಸಮಸ್ಯೆ : ನೂರಾರು ವಿಧ್ಯಾರ್ಥಿಗಳು ಹಾಗೂ ಉದ್ಯೋಗಿಗಳ ಪರದಾಟ

ಗುಬ್ಬಿ ಪಟ್ಟಣದಿಂದ ಬೆಳಿಗ್ಗೆ ಏಳು ಗಂಟೆಯಿಂದ ಎಂಟು ಮೂವತ್ತರ ಸಮಯದವರೆಗೆ ತುಮಕೂರು ಹಾಗೂ ಬೆಂಗಳೂರಿಗೆ ಉದ್ಯೋಗ ಅರಸಿ ಹೋಗುವವರು ಹಾಗೂ ಕಾಲೇಜು ಶಾಲೆಗಳಿಗೆ ಹೋಗುವ ವಿದ್ಯಾರ್ಥಿಗಳು ಇದ್ದು ಇವರೆಲ್ಲಾ ಬಸ್ ಗಳಿಗಾಗಿ ಪರದಾಡು

16 Sep 2025 10:15 am
ಸಿನಿಮಾ ಪ್ರಚಾರಕ್ಕಾಗಿ ಇಷ್ಟು ಕೀಳು ಮಟ್ಟಕ್ಕೆ ಇಳಿಯಬಾರದು ; ಧನುಶ್​ಗೆ ಛೀಮಾರಿ

ತಮಿಳು ನಾಡು : ಸಿನಿಮಾ ಪ್ರಚಾರಕ್ಕಾಗಿ ನಟ-ನಟಿಯರು, ನಿರ್ದೇಶಕ-ನಿರ್ಮಾಪಕರು ಯಾವ ಹಂತಕ್ಕೆ ಬೇಕಿದ್ದರೂ ಹೋಗುತ್ತಾರೆ. ಕೆಲವೊಮ್ಮೆ ತಮ್ಮ ಜೀವನದಲ್ಲಿ ನಡೆಯದೇ ಇರುವ ಘಟನೆಯನ್ನು ನಡೆದಿದೆ ಎಂದು ಹೇಳಿ ಸಿಂಪತಿ ಗಿಟ್ಟಿಸಿಕೊಳ್ಳು

16 Sep 2025 9:49 am