ತುಮಕೂರು: ಸಾಮಾಜಿಕ ಕಳಕಳಿ ಹೊಂದಿರುದ ದಿನಪತ್ರಿಕೆಗಳನ್ನು ರೂಪಿಸುವ ಹೊಣೆ ಹೊತ್ತಿ ರುವ ಸಂಪಾದಕರು ಕಾರ್ಯ ಒತ್ತಡದ ನಡುವೆಯೂ ತಮ್ಮ ಕುಟುಂಬಕ್ಕಾಗಿ ಸಮಯ ಮೀಸ ಲಿಟ್ಟು ಅವರೊಂದಿಗೆ ಬೆರೆತು ಕುಟುಂಬದ ಕಲ್ಯಾಣಕ್ಕೆ ಪ್ರಯತ್ನಿಸಬ
ಹೈದರಾಬಾದ್ ದೇಶಾದ್ಯಾಂತ ಕ್ರಿಸ್ಮಸ್ ಹಬ್ಬದ ಸಂಭ್ರಮ ಮನೆ ಮಾಡಿದೆ. ಕ್ರಿಶ್ಚಿಯನ್ ಸಮುದಾಯದವರು ಹಬ್ಬದ ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದಾರೆ. ಆದರೆ ಈ ಸಂಭ್ರಮಾಚರಣೆ ಮಧ್ಯೆ ವಿವಾದದ ಕಿಡಿಯೊಂದು ಹೊತ್ತಿಕೊಂಡಿದ
ಕೋಲ್ಕತ್ತಾ: ಬಿಜೆಪಿಯ ದೃಷ್ಟಿಯಲ್ಲಿ ಆರ್ಎಸ್ಎಸ್ ಅನ್ನು ಅರ್ಥಮಾಡಿಕೊಳ್ಳುವುದು ಸಾಧ್ಯವಿಲ್ಲ. ಅದೇ ರೀತಿ ಆರ್ಎಸ್ಎಸ್ ಅನ್ನು ಕೇವಲ ಒಂದು ಸೇವಾ ಸಂಸ್ಥೆ ಎಂದು ಗುರುತಿಸುವುದು ಕೂಡ ತಪ್ಪು ಎಂದು ರಾಷ್ಟ್ರೀಯ ಸ್ವಯಂಸೇವಕ
*ಶಿರಸಿ*: ಕರ್ನಾಟಕದ ಅತಿದೊಡ್ಡ ಜಾತ್ರೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶ್ರೀ ಮಾರಿಕಾಂಬಾ ಜಾತ್ರೆ ಫೆಬ್ರವರಿ 24 ರಿಂದ ಮಾರ್ಚ್ 4 ರವರೆಗೆ ನಿಗದಿಯಾಗಿದೆ. ಇಂದು ಮಾರಿಕಾಂಬಾ ದೇವಾಲಯದ ಸಭಾ ಮಂಟಪದಲ್ಲಿ ಜಾತ್ರೆ ಪೂರ್ವಭಾವಿ ಸಭೆ ನಡ
ಗುಬ್ಬಿ: ಗುಬ್ಬಿ ರೈಲ್ವೆ ನಿಲ್ದಾಣದಲ್ಲಿ ಸೆಲ್ಫಿಗರ ಹಾವಳಿ ಕಂಡೂ ಕಾಣ ದಂತಿರುವ ರೈಲ್ವೆ ಇಲಾಖೆ, ಇತ್ತೀಚೆಗೆ ಗುಬ್ಬಿ ರೈಲ್ವೆ ನಿಲ್ದಾಣದ ಬಳಿ ಕಾಲೇಜ್ ವಿದ್ಯಾರ್ಥಿಗಳು ಚಲಿಸುತ್ತಿರುವ ರೈಲುಗಳ ಮುಂದೆ ವಿಡೀಯೋ ಹಾಗೂ ಫೋಟೋ ತೆ
ಹೈದರಾಬಾದ್: ಜನಪ್ರಿಯ ತೆಲುಗು ನಟಿ ಆಮಾನಿ ಅವರು ಶನಿವಾರ ಹೈದರಾಬಾದ್ನಲ್ಲಿ ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಮತ್ತು ತೆಲಂಗಾಣ ಬಿಜೆಪಿ ಅಧ್ಯಕ್ಷ ಎನ್ ರಾಮಚಂದರ್ ರಾವ್ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ
ಬೆಂಗಳೂರು ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿ
ಬೆಳಗಾವಿ: ಡಾ. ನಂಜುಂಡಪ್ಪ ವರದಿಯ ಅನುಷ್ಠಾನವನ್ನು ಅಧ್ಯಯನ ಮಾಡುತ್ತಿರುವ ಪ್ರೊ. ಗೋವಿಂದರಾವ್ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದ ನಡುವಿನ ದೀರ್ಘಕಾಲದ ಅಭಿವೃದ್ಧಿ ಅಸಮಾನತೆಯನ್ನು
ನವದೆಹಲಿ: ವಿಮಾನ ಹತ್ತಲು ಕ್ಯೂ ಕಡಿತಗೊಳಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದಾಗ ಏರ್ ಇಂಡಿಯಾ ಎಕ್ಸ್ಪ್ರೆಸ್ ಪೈಲಟ್ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸ್ಪೈಸ್ಜೆಟ್ ಪ್ರಯಾಣಿಕರೊಬ್ಬರು ಆರೋಪಿಸಿದ್ದಾರೆ. ಅಂಕಿತ್ ದ
ರಾಂಚಿ: ಕರ್ತವ್ಯದಲ್ಲಿದ್ದಾಗ 22 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜಾರ್ಖಂಡ್ನ ರಾಂಚಿಯಲ್ಲಿ ಯೋಧನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.ಗುರುವಾರ ಸಂಜೆ 5.30ರ ಸುಮಾರಿಗೆ ತತಿಸ
ದೆಹಲಿ : ಚಳಿಗಾಲದ ದಟ್ಟ ಮಂಜು ಕವಿದು ದೆಹಲಿಯ ಕೆಲವು ಭಾಗಗಳಲ್ಲಿ ಗೋಚರತೆ ತೀವ್ರ ಮಟ್ಟಕ್ಕೆ ಕುಸಿದಿದ್ದು, ಮಂಜಿನ ಮಧ್ಯೆ ಕಟ್ಟಡಗಳು ಮತ್ತು ಫ್ಲೈಓವರ್ಗಳು ಮಸುಕಾಗಿ ಕಾಣಿಸುತ್ತಿದ್ದವು. ರಾಜಧಾನಿಯ ವಾಯು ಗುಣಮಟ್ಟ ಸೂಚ್ಯಂಕ 38
ನವದೆಹಲಿ: ಮುಂಬರುವ 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ 15 ಸದಸ್ಯರ ಭಾರತ ತಂಡವನ್ನು ಅಜಿತ್ ಅಗರ್ಕರ್ ಸಾರಥ್ಯದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಶನಿವಾರ ಪ್ರಕಟಿಸಿದೆ. ಔಟ್ ಆಫ್ ಫಾರ್ಮ್ ಶುಭಮನ್ ಗಿಲ್ ಹಾಗೂ ವ
ನವದೆಹಲಿ: ಕಳೆದ ಹದಿಮೂರು ವರ್ಷಗಳಿಂದ ಕೋಮಾದಲ್ಲಿರುವ ವ್ಯಕ್ತಿಯ ದಯಾಮರಣ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜನವರಿ 13ರಂದು ನಡೆಸಲಿದೆ. 2013ರಲ್ಲಿ ಚಂಡೀಗಢದಲ್ಲಿ ಎಂಜಿನಿಯರಿಂಗ್ ಅಧ್ಯಯನ ಮಾಡುತ್ತಿದ್ದ ಹರೀಶ್ ರಾಣಾ ಎಂಬ
ನವದೆಹಲಿ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದು ಪಂದ್ಯಗಳ ಟಿ20ಐ ಸರಣಿಯ ಅಂತಿಮ ಪಂದ್ಯ ಡಿಸೆಂಬರ್ 19 ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಭಾರತದ ಅನುಭವಿ ಆಲ್ರೌಂಡರ್ ಹಾರ್ದಿ
ಬೆಂಗಳೂರು ನಮ್ಮ ಮೆಟ್ರೋ ಹಳದಿ ಮಾರ್ಗದ ಸಂಚಾರದಲ್ಲಿ ನಾಳೆ ತುಸು ವ್ಯತ್ಯಯ ಉಂಟಾಗಲಿದೆ ಎಂದು ಬಿಎಂಆರ್ಸಿಎಲ್ ಮಾಹಿತಿ ನೀಡಿದೆ. ನಾಳೆ ಹಳದಿ ಮಾರ್ಗದ ನಮ್ಮ ಮೆಟ್ರೋ ಸೇವೆ ಒಂದು ಗಂಟೆ ತಡವಾಗಿ ಆರಂಭವಾಗಲಿದೆ. ತುರ್ತು ವ್ಯವಸ್ಥ

24 C