SENSEX
NIFTY
GOLD
USD/INR

Weather

20    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಗುಡಿಸಲಿಗೆ ಬೆಂಕಿ ತಗುಲಿ ವೃದ್ಧನ ಸಜೀವದಹನ

ಶಹಜಹಾನ್‌ಪುರ ಉತ್ತರ ಪ್ರದೇಶದ ಶಹಜಾನ್​​ಪುರದಲ್ಲಿ ಗುಡಿಸಲಿಗೆ ಬೆಂಕಿ ತಗುಲಿ ಅದರಲ್ಲಿ ಮಲಗಿದ್ದ 60 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಂತ್ ಪ್ರದೇಶದ ಅಲಿಯಾಪುರ ಗ್ರಾಮದಲ್ಲ

29 Nov 2025 5:36 pm
ಇನ್ನು ರಾಜಕಾರಣ ಇಲ್ಲ: ಜನರ ಸೇವೆ, ಆಡಳಿತ ಅಷ್ಟೇ ಎಂದ ಡಿಸಿಎಂ ಡಿಕೆ ಶಿವಕುಮಾರ್​​

ಬೆಂಗಳೂರು ಕಳೆದ ಒಂದೂವರೆ ತಿಂಗಳಿಂದ ಕಾಂಗ್ರೆಸ್​ ಪಾಳಯದಲ್ಲಿ ಸಂಚಲನ ಸೃಷ್ಟಿಸಿದ್ದ ಸಿಎಂ ಬದಲಾವಣೆ ಚರ್ಚೆಗೆ ಖುದ್ದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​​ ತೆರೆ ಎಳೆದಿದ್ದಾರೆ. ಬ್ರೇಕ್​ಫಾಸ್ಟ್​ ಸಭೆ

29 Nov 2025 5:33 pm
ಕಾರವಾರ: ಸಮುದ್ರದಲ್ಲಿ ಕೊಚ್ಚಿ ಹೋಗ್ತಿದ್ದ ಶಿಕ್ಷಕ ಸೇರಿ ನಾಲ್ವರು ವಿದ್ಯಾರ್ಥಿಗಳ ರಕ್ಷಣೆ

ಕಾರವಾರ : ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಶಿಕ್ಷಕ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳನ್ನು ಲೈಫ್​ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಪೊಲೀಸ್ ಠಾಣಾ ವ್ಯಾ

29 Nov 2025 5:32 pm
ಮುಂಡಗೋಡ: ಶಾಲಾ ಬಿಸಿಯೂಟ ಸೇವಿಸಿ 22ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಮುಂಡಗೋಡ ಉತ್ತರ ಕನ್ನಡ ಜಿಲ್ಲೆಯ ಶಾಲೆಯೊಂದರಲ್ಲಿ ಮಕ್ಕಳು ಮಧ್ಯಾಹ್ನದ ಬಿಸಿಯೂಟ ಸೇವಿಸಿ 22ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆ ಸೇರಿದ್ದಾರೆ. ಶಾಲೆಗೆ ಕಳುಹಿಸಿದ ಆಹಾರ ಪದಾರ್ಥಗಳಲ್ಲಿ ಕಸ ,ಕಡ್ಡಿಗಳಿದ್ದು, ತಿನ್ನಲು ಯ

29 Nov 2025 5:30 pm
ತಮಿಳುನಾಡು ಸಮೀಪಿಸಿದ ದಿತ್ವಾ ಚಂಡಮಾರುತ…..!

ಚೆನ್ನೈ ದಿತ್ವಾ ಚಂಡಮಾರುತ ತಮಿಳುನಾಡನ್ನು ಸಮೀಪಿಸುತ್ತಿದೆ. ಪ್ರಸ್ತುತ ಶ್ರೀಲಂಕಾ ಮತ್ತು ನೈಋತ್ಯ ಬಂಗಾಳ ಕೊಲ್ಲಿಯ ಸಮೀಪದಲ್ಲಿರುವ ‘ದಿತ್ವಾ’ ಚಂಡಮಾರುತವು ಸ್ವಲ್ಪ ತೀವ್ರಗೊಂಡು ನವೆಂಬರ್ 30ರ ಆರಂಭದ ವೇಳೆಗೆ ಉತ್ತರ ತಮಿಳ

29 Nov 2025 5:27 pm
ಭಯೋತ್ಪಾದಕರ ಕೈಗೆ ಮೊಬೈಲ್ ಫೋನ್‌ ಸಿಗಲು ಯಾರು ಕಾರಣ? ಇದರ ಬಗ್ಗೆ ಯಾಕೆ ತನಿಖೆ ಮಾಡಿಲ್ಲ: ಆರ್. ಅಶೋಕ್

ಬೆಂಗಳೂರು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಕರ್ನಾಟಕದ ಜೈಲುಗಳಲ್ಲಿನ ಭದ್ರತಾ ಲೋಪಗಳ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಭಯೋತ್ಪಾದಕರ ಕೈಗೆ ಮೊಬೈಲ್ ಫೋನ್‌ಗಳು ಹೇಗೆ ಸಿಗುತ್ತವೆ ಮತ್ತು ಜೈಲುಗಳಲ್ಲಿ ಡಿಸ

29 Nov 2025 5:22 pm
ಜಲ ಜೀವನ್ ಮಿಷನ್ ಕಾಮಗಾರಿಗೆ ಹಣ ನೀಡುವಂತೆ ಕೇಂದ್ರಕ್ಕೆ ಪ್ರಿಯಾಂಕ್ ಖರ್ಗೆ ಪತ್ರ

ಬೆಂಗಳೂರು: ಜಲ ಜೀವನ್ ಮಿಷನ್ ಅಡಿಯಲ್ಲಿ ಬಾಕಿ ಇರುವ ಕೇಂದ್ರದ ಪಾಲಿನ ಹಣ ಬಿಡುಗಡೆ ಮಾಡುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಶನಿವಾರ ಕೇಂದ್ರ ಜಲಶಕ್ತಿ ಸಚಿವ ಸಿ ಆರ್ ಪಾಟೀಲ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.ಕರ್ನಾಟ

29 Nov 2025 5:10 pm
ಗ್ಯಾಂಗ್‌ಸ್ಟರ್ ಅನ್ಮೋಲ್ ಬಿಷ್ಣೋಯ್ NIA ಕಸ್ಟಡಿ ಡಿ. 5 ರವರೆಗೆ ವಿಸ್ತರಿಸಿದ ದೆಹಲಿ ಕೋರ್ಟ್

ನವದೆಹಲಿ: ದೆಹಲಿ ನ್ಯಾಯಾಲಯವು ಶನಿವಾರ ಗಡಿಪಾರು ಮಾಡಲಾದ ಗ್ಯಾಂಗ್‌ಸ್ಟರ್ ಅನ್ಮೋಲ್ ಬಿಷ್ಣೋಯ್ ಅವರ NIA ಕಸ್ಟಡಿಯನ್ನು ಮತ್ತೆ ಏಳು ದಿನಗಳವರೆಗೆ ವಿಸ್ತರಿಸಿದೆ.NIA ಪ್ರಧಾನ ಕಚೇರಿಯಲ್ಲಿ ಹೆಚ್ಚಿನ ಭದ್ರತೆಯ ನಡುವೆ ನಡೆದ ವಿಚಾರ

29 Nov 2025 5:07 pm
ಪಟಾಕಿ ಹುಚ್ಚಿಗೆ ಬಾಲಕಿ ಕಣ್ಣನ್ನೇ ತೆಗೆದನೇ ಬ್ರಿಟಿಷ್‌ ಇನ್‌ಫ್ಲುಯೆನ್ಸರ್‌…..?

ದೆಹಲಿ: ದೀಪಾವಳಿ ಪಟಾಕಿ ದುರ್ಘಟನೆಯಲ್ಲಿ ಬಾಲಕಿಯ ಕಣ್ಣಿಗೆ ಹಾನಿ ಮಾಡಿದ್ದಾರೆ ಎಂದು ಬ್ರಿಟೀಷ್ ಇನ್ಫ್ಲುಯೆನ್ಸರ್ ವಿರುದ್ಧ ಗಂಭೀರ ಆರೋಪ ಕೇಳಿಬಂದ ನಂತರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆ ಬಳಿಕ ಬ್ರಿಟೀಷ್ ಇನ್ಫ್

29 Nov 2025 4:59 pm
ನಾಳೆಯಿಂದ ಏಕದಿನ ಸರಣಿ; ಟೆಸ್ಟ್‌ ಸೋಲಿಗೆ ಸೇಡು ತೀರಿಸಿಕೊಳ್ಳುತ್ತಾ ಭಾರತ?

ರಾಂಚಿ: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ 2-0 ವೈಟ್‌ವಾಶ್ ಮುಖಭಂಗ ಕಂಡಿರುವ ಭಾರತ ತಂಡ ಇದೀಗ ಏಕದಿನ ಸರಣಿಯನ್ನಾಡಲು ಸಜ್ಜಾಗಿದೆ. 3 ಪಂದ್ಯಗಳ ಸರಣಿಯ ಮೊದಲ ಪಂದ್ಯ ಭಾನುವಾರ(ನ.30) ರಾಂಚಿಯಲ್ಲಿ ನಡೆಯಲಿದೆ

29 Nov 2025 4:55 pm
ಸದನದಲ್ಲಿ ಕಲಾಪ ನಡೆಯುತ್ತಿರುವಾಗಲೇ ಅಧಿವೇಶನದಿಂದ ಅಮಾನತುಗೊಂಡ ಕಾಂಗ್ರೆಸ್‌ ಶಾಸಕ!

ಗುಹವಾಟಿ: ಚಳಿಗಾಲದ ಅಧಿವೇಶನಕ್ಕೆ ವಿಧಾನಸಭೆಯಿಂದ ಅಮಾನತುಗೊಂಡಿದ್ದ ಅಸ್ಸಾಂ ಕಾಂಗ್ರೆಸ್‌ ಶಾಸಕ ಶೆರ್ಮಿನ್‌ ಅಲಿ ಅಹ್ಮದ್‌ ಅವರನ್ನು ಸದನದಿಂದ ಅಮಾನತುಗೊಳಿಸಲಾಗಿದೆ. ಶನಿವಾರ ಕಲಾಪದಲ್ಲಿ ನಡೆಯುತ್ತಿದ್ದ ಚರ್ಚೆಗೆ ಅಡ್ಡಿ

29 Nov 2025 4:43 pm
ಎರಡು ಬಾರಿ ಅಧಿಕಾರ ಹೋದಾಗ ಯಾವುದೇ ಮಠಾಧೀಶರ ನೆರವು ಕೇಳಿರಲಿಲ್ಲ: ಡಿಕೆಶಿಗೆ ಕುಮಾರಸ್ವಾಮಿ ಟಾಂಗ್

ಬೆಂಗಳೂರು: ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೆ, ಅಧಿಕಾರ ಹೋದಾಗ ನಾನು ಮಠಾಧೀಶರ ನೆರವು ಕೇಳಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಕ್ಕಲ

29 Nov 2025 3:21 pm
ಕೆಲವರು ನಾನು ಸಿಎಂ ಆಗ್ಬೇಕು ಅಂತಾರೆ, ತೀರ್ಮಾನ ಹೈಕಮಾಂಡ್ ಗೆ ಬಿಟ್ಟದ್ದು -ಅಶೋಕ್

ಬೆಂಗಳೂರು: ಅತ್ತ ಸಿಎಂ-ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸುತ್ತಿದ್ದರೆ ಇತ್ತ ಮಾಧ್ಯಮ ಪ್ರತಿನಿಧಿಗಳಿಗೆ ಕಾಂಗ್ರೆಸ್ ನಲ್ಲಿ ನಾಯಕತ್ವ ವಿವಾದ ಬಗ್ಗೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಮಾತನಾಡಿದ್ದಾರೆ. ಯಾರೋ ಡಿಕೆ ಶಿವಕುಮಾ

29 Nov 2025 3:17 pm
ಭಯೋತ್ಪಾದನೆಗೆ ಆಕರ್ಷಿಸಿದ ಪ್ರೇಮ ಸಂಬಂಧ

ನವದೆಹಲಿ : 2 ಬಾರಿ ವಿವಾಹ ಮುರಿದುಬಿದ್ದ ನಂತರ ವೈದ್ಯೆಯೊಬ್ಬಳು ಭಯೋತ್ಪಾದನೆಯಲ್ಲೇ ಪ್ರೀತಿಯನ್ನು ಕಂಡುಕೊಂಡ ವಿಲಕ್ಷಣ ಅಂಶವೊಂದು ದೆಹಲಿ ಸ್ಫೋಟ ಪ್ರಕರಣದಲ್ಲಿ ಬೆಳಕಿಗೆ ಬಂದಿದೆ. 46 ವರ್ಷದ ವೈದ್ಯೆ ಶಾಹೀನ್ ಸಯೀದ್, ದೆಹಲಿಯ ಕ

29 Nov 2025 3:10 pm
ಭಾರತ ಟಸ್ಟ್‌ ತಂಡದ ವಿರುದ್ಧ ಕಪಿಲ್‌ ದೇವ್‌ ಆಕ್ರೋಶ…….!

ಮುಂಬೈ: ಭಾರತ ತವರಿನಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ(IND vs SA) ವೈಟ್‌ವಾಶ್‌ ಆಘಾತ ಅನುಭವಿಸಿರುವುದು ಹಿರಿಯ ಆಟಗಾರರ ಅಸಮಾಧಾನಕ್ಕೆ ಕಾರಣವಾಗಿದೆ. ಅದರಲ್ಲೂ ಟೀಮ್‌ ಇಂಡಿಯಾ ಬ್ಯಾಟರ್‌ಗಳ ಕಳಪೆ ಪ್ರದ

29 Nov 2025 2:59 pm
ಡಬ್ಲ್ಯುಪಿಎಲ್‌ ; ಮುಂಬೈ vs ಆರ್‌ಸಿಬಿ ಮೊದಲ ಮುಖಾಮುಖಿ

ಮುಂಬಯಿ 4ನೇ ಆವೃತ್ತಿಯ ಮಹಿಳಾ ಪ್ರೀಮಿಯರ್‌ ಲೀಗ್‌ ಆಟಗಾರ್ತಿಯರ ಹರಾಜು ಪ್ರಕ್ರಿಯೆ ಮುಕ್ತಾಯ ಬೆನ್ನಲ್ಲೇ ಇದೀಗ ಪಂದ್ಯಾವಳಿಯ ವೇಳಾಪಟ್ಟಿಯನ್ನು ಬಿಸಿಸಿಐ ಶನಿವಾರ ಪ್ರಕಟಿಸಿದೆ. ಜನವರಿ 9 ರಂದು ನವಿ ಮುಂಬೈನ ಡಾ. ಡಿ.ವೈ. ಪಾಟೀಲ

29 Nov 2025 12:36 pm
ಗಿಲ್‌, ಅಯ್ಯರ್‌ ಗಾಯದ ಬಗ್ಗೆ ಅಪ್‌ಡೇಟ್‌ ಕೊಟ್ಟ ಬೌಲಿಂಗ್‌ ಕೋಚ್‌. –

ನವದೆಹಲಿ: ಭಾರತದ ಬೌಲಿಂಗ್ ಕೋಚ್ ಮಾರ್ನೆ ಮಾರ್ಕೆಲ್‌ ಅವರು ಗಾಯದಿಂದ ಗುಣಮುಖರಾಗುತ್ತಿರುವ ನಾಯಕ ಶುಭಮನ್ ಗಿಲ್ ಅವರೊಂದಿಗೆ ಮಾತನಾಡಿರುವುದಾಗಿ ಬಹಿರಂಗಪಡಿಸಿದ್ದಾರೆ. ಕುತ್ತಿಗೆ ನೋವಿನಿಂದ ಅವರು ಚೆನ್ನಾಗಿ ಚೇತರಿಸಿಕೊಳ

29 Nov 2025 11:33 am
ನುಗ್ಗೆಕಾಯಿ ಕೆ.ಜಿ ಗೆ 500 ರು…….!

ತುಮಕೂರು : ಪೋಷಕಾಂಶಗಳ ಆಗರವನ್ನೇ ಹೊತ್ತಿರುವ ನುಗ್ಗೆಕಾಯಿಗೆ ಇದೀಗ ಚಿನ್ನದ ಬೆಲೆ ಬಂದಿರುವುದು ರೈತರ ಹಾಗೂ ಗ್ರಾಹಕರ ಹುಬ್ಬೇರಿಸುವಂತೆ ಮಾಡಿದೆ. ವಾತಾವರಣದ ವೈಪರೀತ್ಯದಿಂದಾಗಿ ನುಗ್ಗೆಕಾಯಿ ಬೆಳೆ ಕುಂಠಿತವಾಗಿರುವುದೇ ಬೆ

29 Nov 2025 11:31 am