ವಿಜಯನಗರ/ಹೊಸಪೇಟೆ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಕರ್ನಾಟಕ ಪ್ರತಿಭಾ ಅಕಾಡೆಮಿ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಜಿಲ್ಲೆಯ ಪ್ರತಿಭ
ಕೊರಟಗೆರೆ :- ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಮಾಪ್ತರಲ್ಲಿ ಒಬ್ಬರೆಂದು ಗುರುತಿಸಿಕೊಂಡಿದ್ದ ಕೊರಟಗೆರೆ ತಾಲೂಕ ಅಧ್ಯಕ್ಷರಾದ ಮೈಲಾರಪ್ಪನವರ ಅಕಾಲಿಕ ಮರಣದಿಂದ ತೆರವಾದಂತ ಸ್ಥಾನಕ್ಕೆ ಹಾಲಿ ಉಪಾಧ್ಯಕ್ಷರಾಗಿ ಕಾರ್ಯನಿರ್
ಕಾರವಾರ ಇಂದು ಮಧ್ಯಾಹ್ನ ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳು ಜೈಲರ್ ಸೇರಿದಂತೆ ನಾಲ್ವರು ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.ಮಾದಕ ವಸ್ತುಗಳಾದ ತಂಬಾಕು ಮತ್ತು ಗಾಂಜಾ ಪೂರೈಕೆಗೆ ಅವಕಾಶ ನೀ
ಶಿರಸಿ ವರದಿ: ಶ್ರೀನಿವಾಸ ಆಚಾರಿ ಶಿರಸಿ ವಿಭಾಗ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಮಣ್ಣು ಸಾಗಾಟ ದಂಧೆ. ಅರಣ್ಯ ಭೂಮಿ, ಕಂದಾಯ ಭೂಮಿ ಎಲ್ಲೆಂದರಲ್ಲಿ ಅಕ್ರಮವಾಗಿ ಮಣ್ಣು ಬಗೆದು ಅಲ್ಲಲ್ಲಿ ತಲೆ
ಬೆಂಗಳೂರು: ಜಿಎಸ್’ಟಿ ದರ ಬದಲಾವಣೆಯಿಂದಾಗಿ ರಾಜ್ಯದಲ್ಲಿ ವಾಣಿಜ್ಯ ತೆರಿಗೆ ಸಂಗ್ರಹ ಪ್ರಮಾಣದಲ್ಲಿ ಕುಸಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.ಈ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದ
ಬೆಂಗಳೂರು: ಈ ವರ್ಷಾಂತ್ಯ ಕ್ರಿಸ್ ಮಸ್, ಹೊಸವರ್ಷ ಎಂದು ಸಾಲುಸಾಲು ರಜೆ ಇರುವುದರಿಂದ ಊರು, ಪರವೂರುಗಳಿಗೆ, ಪ್ರವಾಸ ಹೋಗುವವರ ಸಂಖ್ಯೆ ಅಧಿಕವಾಗಿರುತ್ತದೆ.ಕ್ರಿಸ್ಮಸ್ ರಜೆಗೆ ಯಶವಂತಪುರ – ಉಡುಪಿ – ಕಾರವಾರ ನಡುವೆ 2 ಟ್ರಿಪ್ ವ
ಬೆಂಗಳೂರು: ಆದಾಯ ತೆರಿಗೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಬಿಗ್ ರಿಲೀಫ್ ನೀಡಿದೆ.ನಟ ಯಶ್ ಅವರ ಆದಾಯ ತೆರಿಗೆ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಮೂರ
ಬೆಂಗಳೂರು: ಮುಂಬರುವ ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಬಿಜೆಪಿ-ಜೆಡಿ(ಎಸ್) ಸಮನ್ವಯ ಸಮಿತಿಯಲ್ಲಿ ಇನ್ನೂ ಯಾವುದೇ ನಿರ್ಧಾರ ತ
ಬೆಂಗಳೂರು: ಕಾಂಗ್ರೆಸ್ನಲ್ಲಿ ಕಳೆದ ಕೆಲ ತಿಂಗಳಿಂದ ಸಿಎಂ ಗದ್ದುಗೆ ಗುದ್ದಾಟ ಮಿತಿಮೀರಿದೆ. ಸಿಎಂ-ಡಿಸಿಎಂ ಬ್ರೇಕ್ ಫಾಸ್ಟ್ ಸಭೆ ಮಾಡಿ ಸಂಧಾನ ಮಾಡಿದ್ರೂ ಇದು ನಿಲ್ಲದಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಜ್ಯಕ್ಕೆ ಭೇಟಿ
ಮುಂಬೈ : ಬಾಲಿವುಡ್ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ಮುಂದೂಡಿದ ಬಳಿಕ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಸ್ಮೃತಿ ಮಂಧಾನ ಇನ್ಸಾಟಾಗ್ರಾಮ್ ನಲ್ಲಿ ಮೊದಲ ಪೋಸ್ಟ್ ಹಂಚಿಕೊಂಡಿದ್ದಾರೆ.ನವೆಂಬರ್ 23 ರಂದು ಅವರಿಬ
ಶಿರಸಿ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ಇಂದು ಶಿರಸಿಯ ಶ್ರೀ ಮಾರಿಕಾಂಬ ದೇವಸ್ಥಾನಕ್ಕೆ ಭೇಟಿ ನೀಡಿ, ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು.ಶಿರಸಿಗೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು, ಸ್

18 C