ಕಾರವಾರ ಇಲ್ಲಿನ ಕಡಲ ತೀರ ಭಾಗದ ತಿಮ್ಮಕ್ಕ ಗಾರ್ಡನ್ ಹಿಂಭಾಗದಲ್ಲಿ ಕೂತಿದ್ದ ಸೀಗಲ್ ಹಕ್ಕಿಯ ಬೆನ್ನಿನ ಭಾಗದಲ್ಲಿ ಚೀನಾದ ಜಿಪಿಎಸ್ ಟ್ರ್ಯಾಕರ್ ಪತ್ತೆಯಾಗಿದೆ. ಇದರಿಂದ ಕಾರವಾರದ ನೌಕಾನೆಲೆಯ ಬಗ್ಗೆ ಚೀನಾ ಗೂಢಚರ್ಯೆ ನಡೆಸು
ಢಾಕಾ ಉಗ್ರಗಾಮಿಗಳ ಬೆದರಿಕೆಗಳು ಮತ್ತು ಬಾಂಗ್ಲಾದೇಶದ ನಾಯಕರ ಪ್ರಚೋದನಕಾರಿ ಹೇಳಿಕೆಗಳ ನಂತರ ಹೆಚ್ಚುತ್ತಿರುವ ಭದ್ರತಾ ಅಪಾಯದ ನಡುವೆ ಭಾರತವು ಬುಧವಾರ ಢಾಕಾದಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ್ರವನ್ನು ತಾತ್ಕಾಲಿಕವಾಗಿ
ತುಮಕೂರು :- ಶ್ರೀ ಕವಿರತ್ನ ಕಾಳಿದಾಸ ಪುತ್ತಿನ ಸಹಕಾರ ಸಂಘ ನಿಯಮಿತ ತುಮಕೂರು ಬ್ಯಾಂಕಿಗೆ ನೂತನವಾಗಿ ಎಂ ಧರ್ಮರಾಜ್ ಅಧ್ಯಕ್ಷರಾಗಿ ಎಲ್ ಸುಶೀಲ ಉಪಾಧ್ಯಕ್ಷರಾಗಿ ನೂತನವಾಗಿ ಬುದುವಾರ ಆಯ್ಕೆಯಾಗಿದೆ. ತುಮಕೂರಿನ ಶ್ರೀ ಕವಿರತ್ನ
ಲಖನೌ ಬುರ್ಖಾ ಧರಿಸದೆ ಹೊರಗೆ ಬಂದಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದೆ. ಫಾರೂಕ್ ಎಂಬ
ಬೆಳಗಾವಿ: ಕೇಂದ್ರ ಸರ್ಕಾರವು ಅಸ್ತಿತ್ವದಲ್ಲಿರುವ ನರೇಗಾ ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರನ್ನು ತೆಗೆದುಹಾಕುವ ಕ್ರಮ ಮತ್ತು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ನಾಯಕರ ವಿರುದ್ಧ ‘ದ್ವೇಷ ರಾಜಕೀಯ’ ನಡೆಸುತ್ತಿದೆ ಎ
ಬೆಂಗಳೂರು: ಅಧಿಕಾರಿಗಳು ಜನರ ಕರೆಗೆ, ಮನವಿಗೆ ಸ್ಪಂದಿಸದಿದ್ದಲ್ಲಿ ಅದು ಆಡಳಿತ ಯಂತ್ರದ ಮೇಲೆ ಪ್ರಭಾವ ಬೀರಲಿದೆ. ಹೀಗಾಗಿ, ಈ ಬಗ್ಗೆ ಸೂಕ್ತ ಆದೇಶ ಹೊರಡಿಸಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಆಗ್ರಹಿಸಿದ
ಶಿವಮೊಗ್ಗ: ಕರ್ನಾಟಕಕ್ಕೆ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿಂದ ಇತ್ತೀಚಿನ ವರ್ಷಗಳಲ್ಲಿ ಅನುದಾನ ಕಡಿಮೆಯಾಗಲು ಬ್ಯಾಂಕ್ಗಳು ತಮ್ಮ ಆದ್ಯತಾ ವಲಯದ ಸಾಲ ಗುರಿಗಳನ್ನು ಉತ್ತಮವಾಗಿ ಪೂರೈಸಿರುವುದು ಕಾ
ಬೆಂಗಳೂರು: ರಾಜ್ಯದಾದ್ಯಂತ ಕಳೆದ 36 ಗಂಟೆಗಳಲ್ಲಿ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್ಗಳು ಮತ್ತು ಗಾಂಜಾ ಸೇರಿದಂತೆ ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ಪೊಲೀಸ್ ಮಹಾನಿರ್ದೇಶಕ (ಕಾ
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ಸಲ್ಲಿಸಿದ ದೂರನ್ನು ಪರಿಗಣಿಸಲು ವಿಚಾರಣಾ ನ್ಯಾಯಾಲಯ ನಿರಾಕರಿಸಿದ್ದನ್ನು ಕಾಂಗ್ರೆಸ್ ಸ್ವಾಗತಿಸಿದೆ. ಈ ಬೆಳವಣಿಗೆಯಿಂದ ಪ್ರಕರಣವು ರಾಜಕೀಯ ದ್ವೇಷದಿ
ನವದೆಹಲಿ : ಭಾರತೀಯ ಸೇನೆಯ ಆಪರೇಷನ್ ಸಿಂದೂರ್ ಕಾರ್ಯಾಚರಣೆಯ ಮೊದಲ ದಿನದಂದು ಭಾರತ ಸೋತಿತು. ನಾಲ್ಕು ದಿನಗಳ ಸಂಘರ್ಷದಲ್ಲಿ ಭಾರತೀಯ ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂದು ಹೇಳುವ ಮೂಲಕ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರ
ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಸರ್ಕಾರದ ಹಸಿರು ನಿಶಾನೆ ಅಗತ್ಯವಿತ್ತು. ಮೌಖಿಕ ಒಪ್ಪಿಗೆಯನ್ನು ರಾಜ್ಯ ಸರ್ಕಾರ ಈಗಾಗಲೇ ನೀಡಿದ್ದು, ಶೀಘ್ರದಲ್ಲಿಯೇ ಲಿಖಿತ ಅನು
ಬೆಳಗಾವಿ: 2024–25ನೇ ಸಾಲಿನಲ್ಲಿ ರಾಜ್ಯಕ್ಕೆ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನಿಂದ ನೀಡಲಾಗುತ್ತಿದ್ದ ಕಡಿಮೆ ಬಡ್ಡಿ ದರದ ಹಣಕಾಸು ವ್ಯವಸ್ಥೆಯಲ್ಲಿ 2,185 ಕೋಟಿ ರೂಪಾಯಿಗಳ ಕಡಿತವಾಗಿದ್ದು, ಇದರಿ
ಬೆಳಗಾವಿ: ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸುವಂತೆ ಜೆಡಿಎಸ್ ಶಾಸಕ ಶರಣಗೌಡ ಕುಂದಕೂರ್ ಅವರು ಆಗ್ರಹಿಸಿದ್ದಾರೆ.ಸದನದಲ್ಲಿ ಮಾತನಾಡಿರುವ ಅವರು, ದಕ್ಷಿಣ ಕರ್ನಾಟಕದಲ್ಲಿ ಸಾಧಿಸಿದ ಪ್ರಗತಿಯ ಬಗ್ಗೆ
ಬೆಳಗಾವಿ: ರಾಜ್ಯ ಸರ್ಕಾರವು ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಡೇಕೇರ್ ಕಿಮೋಥೆರಪಿ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ವಿಧಾನ ಪರಿಷತ್ತಿನಲ್ಲಿ ಮಾಹಿತಿ ನೀಡಿ
ವಾಷಿಂಗ್ಟನ್: ಶ್ವೇತಭವನದ ಹನುಕ್ಕಾ ಸ್ವಾಗತ ಸಮಾರಂಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮೂಲಭೂತವಾದಿ ಇಸ್ಲಾಂ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸುವಂತೆ ರಾಷ್ಟ್ರಗಳಿಗೆ ಕರೆ ನೀಡಿದರು. ಎಲ್ಲಾ ರಾಷ್ಟ್ರಗಳು ಮೂಲಭೂ
ಬೆಂಗಳೂರು : ಸದ್ಯ ಸ್ಯಾಂಡಲ್ವುಡ್ನಲ್ಲಿ ಗಮನ ಸೆಳೆಯುತ್ತಿರುವ ಚಿತ್ರಗಳಲ್ಲಿ ʼಲ್ಯಾಂಡ್ಲಾರ್ಡ್ʼ ಕೂಡ ಒಂದು. ಸ್ಯಾಂಡಲ್ವುಡ್ ಸಲಗ, ದುನಿಯಾ ವಿಜಯ್ ಅಭಿನಯದ ಚಿತ್ರ ಇದಾಗಿದ್ದು, ಸಾರಥಿ ಫಿಲಂಸ್ ಬ್ಯಾನರ್ನಡಿ ಮೂಡಿಬರುತ್
ಭಟ್ಕಳ : ಭಟ್ಕಳ ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ಡಿಸೆಂಬರ್ 16ರ ಬೆಳಗ್ಗೆ ಹುಸಿ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಸಿಬ್ಬಂದಿ ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಬೆಳಗ್ಗೆ 7.25ರ ಸುಮಾರಿಗೆ ತಹಸೀ
ಮುಂಬೈ ಮಹಾರಾಷ್ಟ್ರದ ಲೂತೂರು ಬಳಿ ಬೆಂಕಿಯಿಂದ ಹೊತ್ತಿ ಉರಿದಿದ್ದ ಕಾರಿನಲ್ಲಿ ಸುಟ್ಟ ಶವವೊಂದು ಪತ್ತೆಯಾದ ಪ್ರಕರಣ ಇತ್ತೀಚೆಗೆ ದೇಶದ ಗಮನ ಸೆಳೆದಿತ್ತು. ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಇದೀಗ ಪ್ರಕರಣವ
ಬೆಂಗಳೂರು ; ಮಗಳನ್ನು ತಮ್ಮ ಕಸ್ಟಡಿಗೆ ಪಡೆಯುವ ಉದ್ದೇಶದಿಂದ ಖ್ಯಾತ ಧಾರಾವಾಹಿ ಮತ್ತು ಚಲನಚಿತ್ರ ನಟಿ ಚೈತ್ರಾ ಅವರನ್ನು ಪತಿಯೇ ಅಪಹರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಟಿ ಚೈತ್ರಾ ಆರ್. ಮತ್ತು ಹರ್ಷವರ್ಧನ್ 2023 ರಲ್ಲಿ ವಿವ
ಬೆಂಗಳೂರು : ಭಾರತದ ಪ್ರಮುಖ ಒಗ್ಗೂಡಿತ ಮೂಲಸೌಕರ್ಯ ನಿರ್ವಹಣಾ ಸೇವೆ ಕಂಪನಿ ಬ್ಲೂಸ್ಪ್ರಿಂಗ್ ಎಂಟರ್ಪ್ರೈಸಸ್ ಲಿಮಿಟೆಡ್ ಇಂದು ತನ್ನ ಹೊಸ ಬ್ರ್ಯಾಂಡ್ ಗುರುತನ್ನು ಪರಿಚಯಿಸಿದೆ, ಇದರಲ್ಲಿ ಹೊಸ ಲೋಗೋ ಮತ್ತು ದೃಶ್ಯ ಶೈಲಿಯನ್ನ
ಬೆಂಗಳೂರು ಜಾಲಹಳ್ಳಿ ಅಂಡರ್ ಪಾಸ್ ಕಾಮಗಾರಿ ವಿಚಾರವಾಗಿ ವಿರೋಧ ಪಕ್ಷದ ನಾಯಕರ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಶಾಸಕರು ಹಾಗೂ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸಭೆಯ ಪ್ರಶ
ಪಟನಾ: ಬಿಹಾರ ಮುಖ್ಯಮಂತ್ರಿ ನಿತೇಶ್ ಕುಮಾರ್ ಹೊಸ ವಿವಾದದಲ್ಲಿ ಸಿಲುಕಿದ್ದಾರೆ. ನೇಮಕಾತಿ ಪತ್ರಗಳನ್ನು ಹಸ್ತಾಂತರಿಸುವಾಗ ಮಹಿಳಾ ಆಯುಷ್ ವೈದ್ಯೆಯೊಬ್ಬರ್ ಹಿಜಾಬ್ಅನ್ನು ಎಳೆದಿದ್ದಾರೆ. ಸೋಮವಾರದಂದು ಪಟನಾದಲ್ಲಿ ನಡೆದ ಸರ್

23 C