SENSEX
NIFTY
GOLD
USD/INR

Weather

25    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಆರಂಭದಲ್ಲೇ ರಾಜಮೌಳಿಗೆ ಎದುರಾಯ್ತು ವಿಘ್ನ; ಜಕ್ಕಣ್ಣ ವಿರುದ್ಧ ಪೊಲೀಸರಿಗೆ ದೂರು ಕಾರಣ ಏನು ಗೊತ್ತಾ….?

ಹೈದ್ರಾಬಾದ್‌ : ಖ್ಯಾತ ನಿರ್ದೇಶಕ ಎಸ್‌ ಎಸ್‌ ರಾಜಮೌಳಿ ಅವರು ʻವಾರಣಾಸಿʼ ಸಿನಿಮಾವನ್ನು ಗ್ರ್ಯಾಂಡ್‌ ಆಗಿ ಶುರು ಮಾಡಿದ್ದಾರೆ. ಮಹೇಶ್‌ ಬಾಬು ಮತ್ತು ಪ್ರಿಯಾಂಕಾ ಚೋಪ್ರಾ ಅಭಿನಯದ ಈ ಸಿನಿಮಾಕ್ಕೆ ಆಗಲೇ 60 ದಿನ ಶೂಟಿಂಗ್‌ ಮಾಡಲಾ

18 Nov 2025 1:58 pm
ಅಯ್ಯಪ್ಪನ ಭಕ್ತರೇ ಅಲರ್ಟ್‌…ಅಲರ್ಟ್‌…! ಕೇರಳದಲ್ಲಿ ಹೆಚ್ಚಿದ ಮೆದುಳು ಜ್ವರ ಭೀತಿ

ತಿರುವನಂತಪುರ: ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಅಥವಾ ಮೆದುಳು ಜ್ವರ ಪ್ರಕರಣಗಳ ಹಿನ್ನೆಲೆಯಲ್ಲಿ, ಕೇರಳ ಆರೋಗ್ಯ ಇಲಾಖೆಯು ಇತ್ತೀಚೆಗೆ ಒಂದು ಎಚ್ಚರಿಕೆ/ಸೂಚನೆಯನ್ನು ಹೊರಡಿಸಿದ್ದು, ಶಬರಿಮಲೆ ಭಕ್ತರು ಜಾಗರೂಕರಾಗಿರಬೇಕು

18 Nov 2025 1:54 pm
ಭಾರತದ ತನಿಖಾ ವಿಧಾನಕ್ಕೆ ತಲೆದೂಗಿದ ಅಮೆರಿಕ ಸಚಿವ…….!

ನ್ಯೂಯಾರ್ಕ್: ಕೆಂಪು ಕೋಟೆ ಬಳಿ ನಡೆದ ಕಾರು ಸ್ಫೋಟವು ‘ಸ್ಪಷ್ಟವಾಗಿ ಭಯೋತ್ಪಾದಕ ದಾಳಿ’ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಹೇಳಿದ್ದಾರೆ. ಭಾರತ ಮಾರಕ ಘಟನೆಯ ತನಿಖೆ ನಡೆಸುತ್ತಿರುವ ರೀತಿ ‘ಬಹಳ ವೃತ್ತಿಪ

18 Nov 2025 12:40 pm
H-1B ವೀಸಾ ಹೊಸ ನೀತಿ : ಏನಿರಬಹುದು ಅಂತಹ ಮಹತ್ತರ ಬದಲಾವಣೆ …..?

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ H-1B ವೀಸಾ ಕಾರ್ಯಕ್ರಮಕ್ಕೆ ಬೆಂಬಲ ವ್ಯಕ್ತಪಡಿಸಿದ ಆರ್ಥಿಕ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್, ಆಡಳಿತದ ವಿಶಾಲ ದೃಷ್ಟಿಕೋನದಿಂದ ಅಮೆರಿಕನ್ನರಿಗೆ ತರಬೇತಿ ನೀಡಲು ಕೌಶಲ್ಯಪೂರ್ಣ ವಿದೇಶಿ ನೌಕ

18 Nov 2025 12:34 pm
ನಾನು ಡೀಲ್ ಮಾಡ್ತೀನಿ: ಲಾಲೂ ಪ್ರಸಾದ್ ಹೀಗೆ ಪ್ರತಿಕ್ರಿಯೆ ನೀಡಲು ಕಾರಣ ಕೇಳಿದ್ರೆ ನೀವು ಷಾಕ್‌ ಆಗೋದು ಪಕ್ಕಾ….?

ಪಾಟ್ನಾ: ಬಿಹಾರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆರ್​ಜೆಡಿ ಹೀನಾಯ ಸೋಲು ಅನುಭವಿಸಿತ್ತು. ಇದರ ಬೆನ್ನಲ್ಲೇ ಕುಟುಂಬ ಕಲಹ ಕೂಡ ಮುನ್ನೆಲೆಗೆ ಬಂದಿತ್ತು. ತೇಜಸ್ವಿ ಯಾದವ್ ಸಹೋದರಿ ರೋಹಿಣಿ ಆಚಾರ್ಯ ತಮ್ಮನ ಮೇಲ

18 Nov 2025 12:30 pm
ಗುಜರಾತ್‌: ಆಂಬ್ಯುಲೆನ್ಸ್‌ಗೆ ಬೆಂಕಿ, ನವಜಾತ ಶಿಶು, ವೈದ್ಯ ಸೇರಿ ನಾಲ್ವರು ಸಾವು

ಮೋಡಸಾ: ಗುಜರಾತ್‌ನ ಅರ್ವಳ್ಳಿ ಜಿಲ್ಲೆಯ ಮೋಡಸಾ ಪಟ್ಟಣದ ಬಳಿ ಇಂದು ಮಂಗಳವಾರ ಬೆಳಗಿನ ಜಾವ ನವಜಾತ ಶಿಶು, ವೈದ್ಯರು ಮತ್ತು ಹಾಗೂ ಮತ್ತಿಬ್ಬರು ಪ್ರಯಾಣಿಸುತ್ತಿದ್ದ ಆಂಬ್ಯುಲೆನ್ಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ, ಸಜೀವ ದಹನಗ

18 Nov 2025 12:25 pm
ಪಶ್ಚಿಮ ಬಂಗಾಳ: ಮೃತ ಮತದಾರರನ್ನು ಪತ್ತೆಹಚ್ಚಲು ECಯಿಂದ AI ಬಳಕೆ………!

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR) ಸಮಯದಲ್ಲಿ ಚುನಾವಣಾ ಆಯೋಗವು ನಕಲಿ ಅಥವಾ ಮೃತ ಮತದಾರರ ಸೇರ್ಪಡೆಯನ್ನು ತಡೆಗಟ್ಟಲು ಕೃತಕ ಬುದ್ಧಿಮತ್ತೆ(ಎಐ) ಆಧಾರಿತ ಪರಿಶೀಲನ

18 Nov 2025 12:20 pm
ಅಲ್-ಫಲಾಹ್ ವಿಶ್ವವಿದ್ಯಾಲಯದ ಕಚೇರಿ-25 ಸ್ಥಳಗಳ ಮೇಲೆ ED ದಾಳಿ

ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ 12 ಮಂದಿಯ ಸಾವಿಗೆ ಕಾರಣವಾದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಶಂಕಿತ ಉಗ್ರರ ಜೊತೆಗಿನ ಸಂಬಂಧ ಹೊಂದಿರುವ ಅಲ್​-ಫಲಾಹ್ ವಿಶ್ವವಿದ್ಯಾಲಯದ (Al-Falah University) ಹಣಕಾಸು ವ್ಯವಹಾ

18 Nov 2025 12:18 pm
ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಮಾರಣಹೋಮ: 31ಕ್ಕೇರಿದ ಸಾವಿನ ಸಂಖ್ಯೆ

ಬೆಳಗಾವಿ: ಬೆಳಗಾವಿಯ ರಾಣಿ ಚನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಮಾರಣಹೋಮವಾಗಿದೆ. ಕೇವಲ ಮೂರು ದಿನಗಳಲ್ಲಿ ಮೃತಪಟ್ಟ ಕೃಷ್ಣಮೃಗಗಳ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.ಮೃಗಾಲಯದಲ್ಲಿ ಇನ್ನೂ ಏಳು ಕೃಷ್ಣಮೃಗಗಳು ಜೀವ್ಮರಣದ ನಡುವೆ

18 Nov 2025 12:14 pm
ಉಗ್ರ ಉಮರ್‌ ನಬಿ ವಿಡಿಯೊ ರಿಲೀಸ್‌; ದೆಹಲಿ ಸ್ಫೋಟದ ಬಗ್ಗೆ ಈ ಪಾಪಿ ಹೇಳಿದ್ದೇನು ಗೊತ್ತಾ………?

ನವದೆಹಲಿ: ಕಳೆದ ವಾರ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ದೆಹಲಿ ಬಾಂಬ್‌ ಸ್ಫೋಟದ ಬಾಂಬರ್‌ ಉಮರ್‌ ನಬಿಯ ವಿಡಿಯೊವೊಂದು ವೈರಲ್‌ ಆಗುತ್ತಿದೆ. ವಿಡಿಯೊದಲ್ಲಿ ಈ ದಾಳಿಯನ್ನು ಹುತಾತ್ಮರ ಕಾರ್ಯಾಚರಣೆ ಎಂದು ಕರೆಯುವ ಮೂಲಕ ತನ್ನ ಹ

18 Nov 2025 11:29 am
ಇರಾನ್‌ನಲ್ಲಿ ಭಾರತೀಯರಿಗೆ ವೀಸಾ ಮುಕ್ತ ಪ್ರವೇಶ ರದ್ದು…..!

ನವದೆಹಲಿ: ನವೆಂಬರ್ 22 ರಿಂದ ಭಾರತೀಯ ನಾಗರಿಕರಿಗೆ ಏಕಮುಖ ವೀಸಾ ಮುಕ್ತ ಪ್ರವೇಶವನ್ನು ಕೊನೆಗೊಳಿಸಲು ಇರಾನ್ ಸರ್ಕಾರ ಸೋಮವಾರ ನಿರ್ಧರಿಸಿದೆ. ಆ ದಿನದಿಂದ, ಭಾರತೀಯ ಪ್ರಜೆಗಳು ದೇಶಕ್ಕೆ ಪ್ರಯಾಣಿಸಲು ಅಥವಾ ದೇಶದ ವಿಮಾನ ನಿಲ್ದಾಣ

18 Nov 2025 11:20 am
ಶೇಖ್‌ ಹಸೀನಾ ಗಡಿಪಾರಿಗೆ ಬಾಂಗ್ಲಾ ಒತ್ತಾಯ….!

ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿಗೆ ನಿನ್ನೆ ICT ನ್ಯಾಯಾಲಯ ಮರಣದಂಡನೆಯನ್ನು ವಿಧಿಸಿದೆ. ಬಾಂಗ್ಲಾ ವಿದೇಶಾಂಗ ಇಲಾಖೆ ಭಾರತ ಸರ್ಕಾರಕ್ಕೆ ಹಸೀನಾರನ್ನು ಹಸ್ತಾಂತರಿಸುವಂತೆ ಪತ್ರ ಬರೆದಿದ್ದು, ಭಾರತ ಇದೀಗ ಪ್ರತಿಕ್ರಿಯೆ ನೀಡ

18 Nov 2025 10:50 am
ಡೆಲ್ಲಿ ಕ್ಯಾಪಿಟಲ್ಸ್‌ ನಾಯಕತ್ವವನ್ನು ನಿರಾಕರಿಸಿದ್ದೇಕೆಂದು ತಿಳಿಸಿದ ಕೆಎಲ್‌ ರಾಹುಲ್‌…….!

ನವದೆಹಲಿ ಲಖನೌ ಸೂಪರ್‌ ಜಯಂಟ್ಸ್‌ ತಂಡದಿಂದ ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಬಂದಿದ್ದ ಕೆಎಲ್‌ ರಾಹುಲ್‌ , 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಕೇವಲ ಬ್ಯಾಟ್ಸ್‌ಮನ್‌ ಆಗಿ ಆಡಿದ್ದರು. ಡೆಲ್ಲಿಗೆ ಬಂದಾಗ ಕೆಎಲ

17 Nov 2025 5:30 pm
“ರಾಹುಲ್‌ ಬೇಡ ಅಖಿಲೇಶ್‌ ನಮ್ಮ ನಾಯಕರಾಗಲಿ”: ಇಂಡಿಯಾ ಮೈತ್ರಿಕೂಟದಲ್ಲಿ ಬಿರುಕು……….?

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಹೀನಾಯ ಸೋಲಿನ ಬಳಿಕ ಭಾರತ ಬಣದಲ್ಲಿ ಇದೀಗ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಅದಕ್ಕೆ ಪುಷ್ಠಿ ಎನ್ನುವಂತೆ ಸಮಾಜವಾದಿ ಪಕ್ಷದ ಶಾ

17 Nov 2025 5:21 pm
ಮಹಾಯುತಿಯಲ್ಲಿ ಬಿರುಕು: ಶರದ್ ಪವಾರ್ ಎನ್‌ಸಿಪಿ ಜತೆ ಶಿಂಧೆ ಶಿವಸೇನೆ ಮೈತ್ರಿ!

ನಾಸಿಕ್: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಯೆಯೋಲಾದಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟ ವಿಭಜನೆಯಾಗಿದ್ದು, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಶಿವಸೇನೆಯು ಪ್ರತಿಪಕ್ಷದ ಭಾಗವಾಗಿರುವ ಎನ್‌ಸಿಪಿ(ಎಸ್‌ಪಿ) ಜೊತೆ ಕೈಜೋಡ

17 Nov 2025 5:01 pm
ಕೊಲಂಬೊ : ಪ್ರವಾಸಿ ಮಹಿಳೆಗೆ ಖಾಸಗಿ ಅಂಗ ತೋರಿಸಿದ ನೀಚ……!

ಕೊಲಂಬೊ: ಇಂದು ಪ್ರವಾಸಿಗರಿಗೆ ಕಿರುಕುಳ ನೀಡುವ ಘಟನೆಗಳು ಹೆಚ್ಚಾಗಿ ನಡೆಯುತ್ತಿವೆ. ಇತ್ತೀಚೆಗೆ, ಜರ್ಮನ್ ಟ್ರಾವೆಲ್ ಇನ್ ಫ್ಲುಯೆನ್ಸರ್‌ಯೊಬ್ಬರು ಗೋವಾದಲ್ಲಿ ಆಟೋ ಚಾಲಕರಿಂದ ಕಿರುಕುಳಕ್ಕೆ ಒಳಗಾಗಿದ್ದರು. ಇದೀಗ ಅಂತಹುದೇ

17 Nov 2025 4:57 pm
ದೆಹಲಿ ಬಾಂಬ್‌ ಸ್ಫೋಟದ ಮಹತ್ವದ ರಹಸ್ಯ ಬಯಲು…….!

ನೇಪಾಳದಿಂದ ಸೆಕೆಂಡ್‌ ಹ್ಯಾಂಡ್‌ ಮೊಬೈಲ್‌ ಖರೀದಿಸಿದ್ದ ಉಗ್ರರು ದೆಹಲಿ ಕೆಂಪು ಕೋಟೆ ಸಮೀಪ ಕಾರ್‌ ಬಾಂಬ್‌ ಸ್ಫೋಟ ನಡೆದು 1 ವಾರ ಕಳೆದಿದ್ದು, ಇದೀಗ ಒಂದೊಂದೇ ರಹಸ್ಯ ಬೆಳಕಿಗೆ ಬರುತ್ತಿದೆ. ಇದರ ಹಿಂದಿನ ಜೈಶ್‌-ಎ-ಮೊಹಮ್ಮದ್‌ ಉ

17 Nov 2025 4:53 pm
ಕರ್ನಾಟಕ : 2020 ರಿಂದ ಮಕ್ಕಳ ಮೇಲಿನ ಅಪರಾಧಗಳಲ್ಲಿ 63% ರಷ್ಟು ಹೆಚ್ಚಳ

ಬೆಂಗಳೂರು: ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಪ್ರಕಟಿಸಿರುವ ಇತ್ತೀಚಿನ ವರದಿಯ ಪ್ರಕಾರ, ಕರ್ನಾಟಕದಲ್ಲಿ ಮಕ್ಕಳ ಮೇಲಿನ ಅಪರಾಧಗಳು ತೀವ್ರವಾಗಿ ಹೆಚ್ಚಿದ್ದು, 2023 ರಲ್ಲಿ ರಾಜ್ಯದಲ್ಲಿ 8,929 ಪ್ರಕರಣಗಳು ದಾಖಲಾಗಿವೆ. 2022 ಕ್ಕೆ ಹೋ

17 Nov 2025 4:50 pm
ಕಲ್ಲು ಕ್ವಾರಿ ಕುಸಿತ; 6 ಜನರು ಸಾವು…….!

ಲಖನೌ: ಉತ್ತರ ಪ್ರದೇಶದ ಸೋನ್‌ಭದ್ರ ಜಿಲ್ಲೆಯಲ್ಲಿ ಕುಸಿದ ಕಲ್ಲು ಕ್ವಾರಿಯ ಅವಶೇಷಗಳಿಂದ ಇನ್ನೂ ಐದು ಶವಗಳು ಪತ್ತೆಯಾಗಿದ್ದು , ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಲಿಯಾದ ವ್ಯಕ್ತಿಯನ

17 Nov 2025 4:44 pm
ಶವವಾಗಿ ಪತ್ತೆಯಾದ ರಾಜಸ್ಥಾನ ಬಿಜೆಪಿ ನಾಯಕನ ಪತ್ನಿ…….!!

ಜೈಪುರ: ರಾಜಸ್ಥಾನದ ಭರತ್‌ಪುರದ ಬಿಜೆಪಿ ನಾಯಕನೊಬ್ಬನ ಪತ್ನಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಇದರಿಂದ ಮಹಿಳೆಯ ಕುಟುಂಬ ಸದಸ್ಯರು ವರದಕ್ಷಿಣೆ ಕಿರುಕುಳ, ಕೊಲೆ ಮತ್ತು ರಹಸ್ಯವಾಗಿ ಅಂತ್ಯಕ್ರಿಯೆಗೆ ಯತ್ನಿಸಿದ್

17 Nov 2025 3:03 pm
ಹೊತ್ತಿ ಉರಿಯುತ್ತಿದ್ದ ಬಸ್‌ನಿಂದ ಬದುಕಿ ಬಂದ ಏಕೈಕ ವ್ಯಕ್ತಿ ಈತ…….!

ರಿಯಾದ್‌: ಭಾರತೀಯ ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಮದೀನಾ ಬಳಿ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ, 40 ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ. ಅಚ್ಚರಿಯ ರೀತಿಯಲ್ಲಿ 24 ವರ್ಷದ ಮೊಹಮ್ಮದ್ ಅಬ್ದುಲ್ ಶೋಯ

17 Nov 2025 2:55 pm
ದೆಹಲಿ ಭದ್ರತಾ ಲೋಪ ಬಾಂಬರ್‌ ಉಮರ್‌ಗೆ ನೆರವಾಯಿತೇ ………..?

ದೆಹಲಿ ನವೆಂಬರ್‌ 10ರ ಸಂಜೆ 7 ಗಂಟೆಗೆ ರಾಷ್ಟ್ರ ರಾಜಧಾನಿ ದೆಹಲಿ ಎಂದಿನಂತಿರಲಿಲ್ಲ. ಕೆಂಪು ಕೋಟೆ ಮೆಟ್ರೋ ಸ್ಟೇಷನ್‌ ಮುಂಭಾಗ ಕಾರ್‌ ಸ್ಫೋಟಿಸಿ ಉಗ್ರರು 13 ಮಂದಿಯನ್ನು ಬಲಿ ಪಡೆದುಕೊಂಡಿದ್ದರು . ಜೈಶ್‌-ಎ-ಮೊಹಮ್ಮದ್‌ ಉಗ್ರ ಸಂಘಟ

17 Nov 2025 11:22 am
ಛತ್ತೀಸ್‌ಗಢದಲ್ಲಿ ಮೂವರು ನಕ್ಸಲರು ಭದ್ರತಾ ಪಡೆಗಳ ಗುಂಡಿಗೆ ಬಲಿ

ಛತ್ತೀಸ್‌ಗಢ: ಇಬ್ಬರು ಮಹಿಳಾ ಮಾವೋವಾದಿಗಳು ಸೇರಿ ಮೂವರನ್ನು ಛತ್ತೀಸ್‌ಗಢದ ಸುಕ್ಮಾದ ತುಮಲ್‌ಪಾಡ್ ಗ್ರಾಮದ ಬಳಿ ಭದ್ರತಾ ಪಡೆಗಳು ಹೊಡೆದು ಉರುಳಿಸಿವೆ. ಈ ಮೂವರಿಗೆ ತಲಾ 5 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ಭಾನುವಾರ ಐಜ

17 Nov 2025 11:17 am
5 ನಿಮಿಷ ಅಪ್ಪಿಕೊಳ್ಳಿ… 600 ರೂ. ಪೇ ಮಾಡಿ! : ಚೀನಾದಲ್ಲಿ ಹೊಸ ಟ್ರೆಂಡ್‌…………

ಬೀಜಿಂಗ್: ಚೀನಾದ ಪ್ರಮುಖ ನಗರಗಳಲ್ಲಿವಿಚಿತ್ರ ಟ್ರೆಂಡ್‍ವೊಂದು ವೈರಲ್‌ ಆಗುತ್ತಿದೆ. ಸಂಗಾತಿ ಬಯಸುವ, ಒಡನಾಟ, ಮತ್ತು ಆಧುನಿಕ ಜೀವನದ ಒತ್ತಡಗಳ ಕುರಿತು ಚರ್ಚೆಗಳು ನಡೆಯುತ್ತಿವೆ. ‘ಮ್ಯಾನ್ ಮಮ್’ ಎಂದು ಜನಪ್ರಿಯವಾಗಿ ಕರೆಯಲ್

17 Nov 2025 11:13 am
ಗುವಾಹಟಿ ಟೆಸ್ಟ್‌ಗೆ ಸೂಕ್ತ ಆಟಗಾರನನ್ನು ಆರಿಸಿದ ಅನಿಲ್‌ ಕುಂಬ್ಳೆ………!

ನವದೆಹಲಿ: ಗಾಯಾಳು ಶುಭಮನ್‌ ಗಿಲ್‌ ಅವರು ಗುವಾಹಟಿಯಲ್ಲಿ ನಡೆಯುವ ಎರಡನೇ ಟೆಸ್ಟ್‌ ಪಂದ್ಯಕ್ಕೆ ಅಲಭ್ಯರಾದರೆ, ಅವರ ಸ್ಥಾನಕ್ಕೆ ಯುವ ಬ್ಯಾಟ್ಸ್‌ಮನ್‌ ಸಾಯಿ ಸುದರ್ಶನ್‌ ಅವರನ್ನು ಆಡಿಸಬೇಕೆಂದು ಸ್ಪಿನ್‌ ದಂತಕತೆ ಹಾಗೂ ಟೀಮ್

17 Nov 2025 11:07 am