ಬೆಳಗಾವಿ: ರಾಜ್ಯದಲ್ಲಿ ದ್ವೇಷಭಾಷಣಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಗುರುವಾರ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ- 2025 ಅನ್ನು ವಿಧಾನಸಭೆಯಲ್ಲಿ ಅಂಗೀಕರಿಸಿದೆ.ಕಳೆದ ಬುಧವಾರ ಗೃಹ ಸಚಿವ ಡ
ಡೆಹ್ರಾಡೂನ್: ಅಧ್ಯಯನಕ್ಕೆಂದು ವಿದ್ಯಾರ್ಥಿವೀಸಾದಲ್ಲಿ ಭಾರತದಿಂದ ರಷ್ಯಾಕ್ಕೆ ಹೋದ ಉತ್ತರಾಖಂಡದ ಯುವಕನೋರ್ವ ಶವವಾಗಿ ಭಾರತಕ್ಕೆ ಬಂದಿದ್ದಾನೆ. 30 ವರ್ಷದ ರಾಕೇಶ್ ಕುಮಾರ್ ಮೃತ ಯುವಕ.ಉಕ್ರೇನ್ ವಿರುದ್ಧದ ಸಂಘರ್ಷದಲ್ಲಿ ಬಲವ
ಬೆಳಗಾವಿ: ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ ಎಂದು ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಅವರು ಗುರುವಾರ ಹೇಳಿದ್ದಾರೆ. ಇಂದು ವಿಧಾನಸಭೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ
ನವದೆಹಲಿ: ಈ ಅವಧಿಯಲ್ಲಿ ಭಾರಿ ಮಂಜು ಕವಿಯುವುದರಿಂದ ಡಿಸೆಂಬರ್ ಮಧ್ಯದಿಂದ ಜನವರಿ ಮಧ್ಯದವರೆಗಿನ ಕ್ರಿಕೆಟ್ ಪಂದ್ಯಗಳನ್ನು ಉತ್ತರ ಭಾರತದ ಬದಲು ದಕ್ಷಿಣ ಭಾರತದಲ್ಲಿ ನಿಗದಿಪಡಿಸಬೇಕು. ಇದರಿಂದ ಕ್ರಿಕೆಟ್ ಪ್ರೇಮಿಗಳು ಯಾವುದೇ
ನವದೆಹಲಿ: ಹಿಂದೂ ಧರ್ಮವು ಶ್ರೇಷ್ಠವಾಗಿದ್ದು, ಭಾರತದ ಮುಸ್ಲಿಮರು ಪರಿಸರಕ್ಕಾಗಿ ನದಿಗಳು ಮತ್ತು ಸೂರ್ಯನನ್ನು ಪೂಜಿಸಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ನಾಯಕ ದತ್ತಾತ್ರೇಯ ಹೊಸಬಾಳೆ ಹೇಳಿದರು. ಉತ್ತರ ಪ್ರದೇಶ
ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ನಿಂದ ಇತ್ತೀಚೆಗೆ ಅಮಾನತುಗೊಂಡಿದ್ದ ಶಾಸಕ ಹುಮಾಯೂನ್ ಕಬೀರ್ ಅವರು ಡಿಸೆಂಬರ್ 22ರಂದು ಸ್ವಂತ ಪಕ್ಷ ಸ್ಥಾಪಿಸುವುದಾಗಿ ಹೇಳಿದ್ದು, ಮುಂದಿನ ಚುನಾವಣೆಯಲ್ಲಿ 135 ಸ್ಥಾನಗಳಲ್ಲಿ ಸ್ಪರ್ಧಿಸುವುದಾ
ನವದೆಹಲಿ: ವರ್ಷಕ್ಕೆ ಎರಡು ಲಕ್ಷಕ್ಕೂ ಭಾರತೀಯರು ಪೌರತ್ವವನ್ನು ತ್ಯಜಿಸುತ್ತಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಒಂಬತ್ತು ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ. 2022ರಿಂದ ವರ್ಷಕ್ಕೆ 2 ಲಕ್ಷಕ್ಕೂ
ಮುಂಬಯಿ ಟೀಮ್ ಇಂಡಿಯಾ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಈಗ ತನ್ನ ವೈಯಕ್ತಿಕ ಜೀವನದ ಕಾರಣಕ್ಕಾಗಿ ಸುದ್ದಿಯಲ್ಲಿದ್ದಾರೆ. ಮೂಲಗಳ ಪ್ರಕಾರ ಕ್ರೀಡಾ ನಿರೂಪಕಿ ಹಾಗೂ ಸಿನಿಮಾ ನಟಿ ಕಾಶ್ಮೀರ ಮೂಲದ ಸಾಹಿಬಾ ಬಾಲಿ ಅವರೊಂದಿಗೆ ವ
ಕೊರಟಗೆರೆ:- ರೈತರ ಅಭಿವೃದ್ಧಿಗಾಗಿ ಕೋಟ್ಯಾಂತರ ರೂಪಾಯಿ ಹಣ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸುತ್ತಿದ್ದರೂ ಸಹ ಅಧಿಕಾರಗಳ ಹಣದಾಹಕ್ಕೆ ಯೋಜನೆಗಳು ಲೋಪ ಗೊಳ್ಳುತ್ತಿದ್ದು ಇದಕ್ಕೆ ತಾಜಾ ಉದಾಹರಣೆ ಎಂಬುವಂತೆ ಹೊಳವನಹಳ್ಳಿ
ಬೆಂಗಳೂರು : ದಂತಕಥೆಯಾದ ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ಹೊಸದಾಗಿ ಚುನಾಯಿತರಾದ ಆಡಳಿತ ಮಂಡಳಿಯ ಅಡಿಯಲ್ಲಿ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಈ ಕೆಳಗಿನ ಶ್ರೇಷ್ಠ
ಬೆಂಗಳೂರು ಮನೆಯಲ್ಲೇ ತಯಾರಿಸಿದ ಆಹಾರ ಸೇವಿಸುವುದು ಆರೋಗ್ಯದ ದೃಷ್ಟಿಯಿಂದ ಉತ್ತಮ. ಆದರೆ ಕೆಲವೊಮ್ಮೆ ಅನಿವಾರ್ಯವಾಗಿ ಊಟಕ್ಕಾಗಿ ಹೊಟೇಲ್, ರೆಸ್ಟೋರೆಂಟ್ ಮೊರೆ ಹೋಗಬೇಕಾಗುತ್ತದೆ. ಇತ್ತೀಚಿಗೆ ಕೆಲವು ಹೋಟೆಲ್ಗಳು ಸ್ವಚ್ಛತ
ಕಾರವಾರ ಇಲ್ಲಿನ ಕಡಲ ತೀರ ಭಾಗದ ತಿಮ್ಮಕ್ಕ ಗಾರ್ಡನ್ ಹಿಂಭಾಗದಲ್ಲಿ ಕೂತಿದ್ದ ಸೀಗಲ್ ಹಕ್ಕಿಯ ಬೆನ್ನಿನ ಭಾಗದಲ್ಲಿ ಚೀನಾದ ಜಿಪಿಎಸ್ ಟ್ರ್ಯಾಕರ್ ಪತ್ತೆಯಾಗಿದೆ. ಇದರಿಂದ ಕಾರವಾರದ ನೌಕಾನೆಲೆಯ ಬಗ್ಗೆ ಚೀನಾ ಗೂಢಚರ್ಯೆ ನಡೆಸು
ಢಾಕಾ ಉಗ್ರಗಾಮಿಗಳ ಬೆದರಿಕೆಗಳು ಮತ್ತು ಬಾಂಗ್ಲಾದೇಶದ ನಾಯಕರ ಪ್ರಚೋದನಕಾರಿ ಹೇಳಿಕೆಗಳ ನಂತರ ಹೆಚ್ಚುತ್ತಿರುವ ಭದ್ರತಾ ಅಪಾಯದ ನಡುವೆ ಭಾರತವು ಬುಧವಾರ ಢಾಕಾದಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ್ರವನ್ನು ತಾತ್ಕಾಲಿಕವಾಗಿ
ತುಮಕೂರು :- ಶ್ರೀ ಕವಿರತ್ನ ಕಾಳಿದಾಸ ಪುತ್ತಿನ ಸಹಕಾರ ಸಂಘ ನಿಯಮಿತ ತುಮಕೂರು ಬ್ಯಾಂಕಿಗೆ ನೂತನವಾಗಿ ಎಂ ಧರ್ಮರಾಜ್ ಅಧ್ಯಕ್ಷರಾಗಿ ಎಲ್ ಸುಶೀಲ ಉಪಾಧ್ಯಕ್ಷರಾಗಿ ನೂತನವಾಗಿ ಬುದುವಾರ ಆಯ್ಕೆಯಾಗಿದೆ. ತುಮಕೂರಿನ ಶ್ರೀ ಕವಿರತ್ನ
ಬೆಳಗಾವಿ: ಕೇಂದ್ರ ಸರ್ಕಾರವು ಅಸ್ತಿತ್ವದಲ್ಲಿರುವ ನರೇಗಾ ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರನ್ನು ತೆಗೆದುಹಾಕುವ ಕ್ರಮ ಮತ್ತು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ನಾಯಕರ ವಿರುದ್ಧ ‘ದ್ವೇಷ ರಾಜಕೀಯ’ ನಡೆಸುತ್ತಿದೆ ಎ
ಬೆಂಗಳೂರು: ಅಧಿಕಾರಿಗಳು ಜನರ ಕರೆಗೆ, ಮನವಿಗೆ ಸ್ಪಂದಿಸದಿದ್ದಲ್ಲಿ ಅದು ಆಡಳಿತ ಯಂತ್ರದ ಮೇಲೆ ಪ್ರಭಾವ ಬೀರಲಿದೆ. ಹೀಗಾಗಿ, ಈ ಬಗ್ಗೆ ಸೂಕ್ತ ಆದೇಶ ಹೊರಡಿಸಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಆಗ್ರಹಿಸಿದ
ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರ ಸೂಚನೆಯ ಮೇರೆಗೆ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ರಾಧ್ಯಾಪಕ ಡಾ. ಕೇಶವ ಅಬ್ಬಯ್ಯ ಅವರನ್ನು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸ
ಶಿವಮೊಗ್ಗ: ಕರ್ನಾಟಕಕ್ಕೆ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿಂದ ಇತ್ತೀಚಿನ ವರ್ಷಗಳಲ್ಲಿ ಅನುದಾನ ಕಡಿಮೆಯಾಗಲು ಬ್ಯಾಂಕ್ಗಳು ತಮ್ಮ ಆದ್ಯತಾ ವಲಯದ ಸಾಲ ಗುರಿಗಳನ್ನು ಉತ್ತಮವಾಗಿ ಪೂರೈಸಿರುವುದು ಕಾ
ಬೆಂಗಳೂರು: ರಾಜ್ಯದಾದ್ಯಂತ ಕಳೆದ 36 ಗಂಟೆಗಳಲ್ಲಿ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್ಗಳು ಮತ್ತು ಗಾಂಜಾ ಸೇರಿದಂತೆ ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ಪೊಲೀಸ್ ಮಹಾನಿರ್ದೇಶಕ (ಕಾ

17 C