ಬೆಂಗಳೂರು: ಸ್ಥಳೀಯ ಆರ್ಥಿಕ ವೇಗವರ್ಧಕ ಕಾರ್ಯಕ್ರಮ(ಲೀಪ್ )ಅಡಿಯಲ್ಲಿ ಕಲಬುರಗಿಯಲ್ಲಿ ಉದ್ಯಮಶೀಲತಾ ಕೇಂದ್ರವನ್ನು ಪ್ರಾರಂಭಿಸುವುದಾಗಿ ಐಟಿ-ಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೋಮವಾರ
ನವದೆಹಲಿ: ಅಧಿಕಾರಶಾಹಿಗೆ ತೀಕ್ಷ್ಣವಾದ ಸಂದೇಶವೊಂದರಲ್ಲಿ, ಪ್ರಧಾನ ಮಂತ್ರಿ ಕಚೇರಿ ಎಲ್ಲಾ ಸಚಿವಾಲಯಗಳು ಪರಸ್ಪರ ಪ್ರತ್ಯೇಕವಾಗಿ ಕಾರ್ಯನಿರ್ವಹಿಸುವುದನ್ನು, ಪರಸ್ಪರ ದೂಷಣೆ ಮಾಡುವುದನ್ನು ಬಿಟ್ಟು ಭಾರತೀಯ ನೀತಿಗಳು ಮತ್ತ
ನವದೆಹಲಿ: ಭಾರತೀಯ ಚುನಾವಣಾ ಆಯೋಗದ ವಿರುದ್ಧ “ಮತ ಕಳ್ಳತನ” ಆರೋಪ ಮಾಡುತ್ತಿರುವ ಕಾಂಗ್ರೆಸ್ ಡಿಸೆಂಬರ್ 14 ರಂದು ರ್ಯಾಲಿ ಆಯೋಜಿಸುತ್ತಿದ್ದು, ಅದರಲ್ಲಿ ಇಂಡಿಯಾ ಬ್ಲಾಕ್ ಘಟಕಗಳು ಭಾಗವಹಿಸುವುದಿಲ್ಲ.ಇದು ಸಂಪೂರ್ಣವಾಗಿ ಕಾಂಗ್
ಢಾಕಾ: 2025 ರ ಮಹಿಳಾ ಕಬ್ಬಡ್ಡಿ ಫೈನಲ್ ಪಂದ್ಯದಲ್ಲಿ ಭಾರತ ಚೈನೀಸ್ ತೈಪೆ ವಿರುದ್ಧ ಗೆಲುವು ಸಾಧಿಸಿದ್ದು, ಈ ಮೂಲಕ ಸತತ 2ನೇ ಬಾರಿಗೆ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ11 ತಂಡಗಳು ಪಾಲ್ಗೊಂಡಿದ್ದ ಟೂರ್ನಿಯಲ್ಲಿ ಅಜೇಯ ಓಟ ಮುಂದ
ಭೂಪಾಲ್: ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಅಥವಾ ಆಕೆಯೊಂದಿಗೆ ಆತ ಸಂಬಂಧ ಹೊಂದುವವರೆಗೆ ಮೀಸಲಾತಿ ಮುಂದುವರಿಯಬೇಕು ಎಂದು ಮಧ್ಯಪ್ರದೇಶದ ಹಿರಿಯ ಐಎಎಸ್ ಅಧಿಕಾರಿ ಸಂತೋಷ್ ವರ್ಮಾಹೇಳಿಕೆ ನೀಡಿ
ಅಯೋಧ್ಯೆ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರದ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಈ ಹಿನ್ನೆಲೆ ಇಂದು ಧಾರ್ಮಿಕ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಲಿದ್ದಾರೆ. ರಾಮ ಮಂದಿರ
ಬೆಂಗಳೂರು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ವೆಂಕಟೇಶ್ ಪ್ರಸಾದ್ ಅವರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್ಸಿಎ)ಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವರದಿಯಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಬ್ರಿಜ
ಮಂಗಳೂರು ಶ್ರೀಕ್ಷೇತ್ರ ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದ ಆರೋಪಿಗೆ ಚಿನ್ನಯ್ಯನಿಗೆ ಜಾಮೀನು ಸಿಕ್ಕಿದೆ. ವಿಶೇಷ ತನಿಖಾ ತಂಡ ತನಿಖಾ ವರದಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ
ಮುಂಬಯಿ ತಂದೆಗೆ ಅನಾರೋಗ್ಯ ಹಿನ್ನೆಲೆ ಭಾನುವಾರ ನಡೆಯಬೇಕಿದ್ದ ಭಾರತ ಮಹಿಳಾ ತಂಡದ ಆಟಗಾರ್ತಿ ಸ್ಮೃತಿ ಮಂಧನಾ ಅವರ ಮದುವೆ ಮುಂದೂಡಿಕೆ ಬೆನ್ನಲ್ಲೇ ಅವರ ಭಾವಿ ಪತಿ ಪಾಲಶ್ ಮುಚ್ಚಲ್ ಅವರಿಗೂ ಅನಾರೋಗ್ಯ ಕಾಣಿಸಿಕೊಂಡಿದೆ. ಇದರ
ನವದೆಹಲಿ ಎರಡನೇ ವಿಶ್ವ ಯುದ್ಧದ ಸಂದರ್ಭದಲ್ಲಿ ಅಂಡರ್ ಕವರ್ ಬ್ರಿಟಿಷ್ ಏಜೆಂಟ್ ಆಗಿ ಫ್ರೆಂಚ್ ನಿರೋಧಕದಲ್ಲಿ ಸಲ್ಲಿಸಿದ ಸೇವೆಗಾಗಿ ಪ್ರಾನ್ಸ್ ಪೋಸ್ಟೇಜ್ ಸ್ಟ್ಯಾಂಪ್ ಬಿಡುಗಡೆ ಮಾಡುವ ಮೂಲಕ ಗೌರವ ಸೂಚಿಸಿದೆ. ಮೈಸೂರು ಹುಲಿ ಟ
ನವದೆಹಲಿ ಆಫ್ರಿಕಾದ ಇಥಿಯೋಪಿಯಾದಲ್ಲಿ ಜ್ವಾಲಾಮುಖಿಯೊಂದು ಸ್ಫೋಟಗೊಂಡಿದ್ದು, ಇದರ ಬೂದಿ ಮಿಶ್ರಿತ ಹೊಗೆಯು ಉತ್ತರ ಭಾರತದತ್ತ ಬರುತ್ತಿದೆ. ಪರಿಣಾಮ ವಿಮಾನಗಳ ಹಾರಾಟಕ್ಕೆ ಅಡ್ಡಿಯುಂಟಾಗಿದೆ. ಹೀಗಾಗಿ ಹಲವು ವಿಮಾನ ಸೇವೆಗಳನ್
ಗುವಾಹಟಿ: ಎರಡನೇ ಟೆಸ್ಟ್ ಗೆಲ್ಲುವ ಭಾರತ ತಂಡ ಕನಸು ದೂರವಾಗುತ್ತಿದೆ. ಅದೇ ರಾಗ, ಅದೇ ತಾಳ ಎಂಬಂತೆ ಟೀಮ್ ಇಂಡಿಯಾದ ಬ್ಯಾಟಿಂಗ್ ವೈಫಲ್ಯ ಗುವಾಹಟಿ ಟೆಸ್ಟ್ನಲ್ಲಿಯೂ ಮುಂದುವರಿದಿದೆ. ಮಾರ್ಕೊ ಯೆನ್ಸನ್ ಮಾರಕ ಬೌಲಿಂಗ್ ದಾ
ಅಮರಾವತಿ: ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ವೈದ್ಯೆಯೊಬ್ಬರು ತಮಗೆ ವೀಸಾ ಸಿಗದ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೈದರಾಬಾದ್ ನಲ್ಲಿ ಮಹಿಳೆ ವಾಸವಾಗಿದ್ದ ಫ್ಲಾಟ್ನಲ್ಲೇ ಈ ಘಟನೆ ನಡೆದಿದೆ ಎಂದು ಅಲ್ಲಿನ ಸ
ಮುಂಬೈ: ಬಾಲಿವುಡ್ನ ದಂತಕತೆ ನಟ ಧರ್ಮೇಂದ್ರ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸಲ್ಲಿಸಿದರು. ಅವರನ್ನು ಅದ್ಭುತ ನಟ ಎಂದು ಕರೆದ ಮೋದಿ, ಧರ್ಮೇಂದ್ರ ಅವರ ನಿಧನವು ಭಾರತೀಯ ಚಿತ್ರರಂಗದ ಒಂದು ಯುಗದ ಅಂತ್ಯ ಎಂದ
ಬೆಂಗಳೂರು ಅಕ್ರಮವಾಗಿಬಿಪಿಎಲ್ ಕಾರ್ಡ್ ಪಡೆದವರಿಗೆ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, Central Board of Direct Taxation ಮಾಹಿತಿ ಆಧಾರದ ಮೇಲೆ ರಾಜಧಾನಿ ಬೆಂಗಳೂರೊಂದರಲ್ಲೇ ಲಕ್ಷಾಂತರ ಕಾರ್ಡ್ಗಳು ರದ್ದಾಗುವ ಸಾಧ್ಯತೆ ಇದೆ. ಆ
ಹಾಸನ ಕೌಟುಂಬಿಕ ಕಲಹ ಹಿನ್ನೆಲೆ ಕಾಲುವೆಗೆ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಎರಡು ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದ
ಪೇಶಾವರ: ಪೇಶಾವರದಲ್ಲಿರುವ ಪಾಕ್ ಅರೆಸೇನಾ ಪಡೆ ಪ್ರಧಾನ ಕಚೇರಿಯ ಮೇಲೆ ಬಂದೂಕುಧಾರಿಗಳು ಸೋಮವಾರ ದಾಳಿ ನಡೆಸಿದ ನಂತರ ಕನಿಷ್ಠ ಮೂವರು ಜನರು ಸಾವನ್ನಪ್ಪಿದ್ದಾರೆ.ಕಾನ್ಸ್ಟಾಬ್ಯುಲರಿ ಪ್ಯಾರಾಮಿಲಿಟರಿ ಪಡೆಯ ಪ್ರಧಾನ ಕಚೇರಿ ಮ
ಬ್ರೆಜಿಲ್ : ಬ್ರೆಜಿಲ್ ಅಧ್ಯಕ್ಷತೆಯಲ್ಲಿ ನಡೆದ COP30 ಶೃಂಗ ಮುಕ್ತಾಯಗೊಂಡಿದ್ದು, ಭಾರತ ಶೃಂಗಸಭೆಯಲ್ಲಿ ಅಂಗೀಕರಿಸಲಾದ ಹಲವಾರು ನಿರ್ಧಾರಗಳನ್ನೂ ಸ್ವಾಗತಿಸಿದೆ. ಆದರೆ ಹವಾಮಾನ ಬದಲಾವಣೆ ತಡೆಗಟ್ಟುವ ನೀತಿಯನ್ನು ರೂಪಿಸುವಲ್ಲ
ಪುರಿ: ವಿಸ್ಮಯಗಳ ಆಗರವಾಗಿರುವ ಒಡಿಶಾದ ಪುರಿ ಜಗನ್ನಾಥ ದೇಗುಲದಲ್ಲಿ ಮತ್ತೊಂದು ಪವಾಡ ನಡೆದಿದೆ ಎಂದು ಹೇಳಲಾಗಿದ್ದು, ಕೋಮದಲ್ಲಿದ್ದ ಪುಟ್ಟ ಬಾಲಕ ದೇಗುಲದ ಆವರಣದಲ್ಲಿ ಕಣ್ಣು ಬಿಟ್ಟಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ
ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದ್ದು, ನ್ಯಾಯ ವ್ಯವಸ್ಥೆಗೆ ನಿರ್ಣಾಯಕ ಹಂತದಲ್ಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳ
ಬೆಂಗಳೂರು: ಖಾಸಗಿ ವಿಮಾನಯಾನ ಸಂಸ್ಥೆಯ ಪೈಲಟ್ ಬೆಂಗಳೂರಿನ ಖಾಸಗಿ ಹೊಟೆಲ್ ನಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂಬ ಗಂಭೀರ ಆರೋಪ ಹೊರಿಸಲಾಗಿದೆ.ಬೆಂಗಳೂರಿನ ಹೋಟೆಲೊಂದರಲ್ಲಿ ತಮ್ಮ ಮೇಲೆ ವಿಶೇಷ ವಿಮಾನದ
ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಕಾಬೂಲ್ನಿಂದ ಬಂದ ಅರಿಯಾನಾ ಅಫ್ಘಾನ್ ಏರ್ಲೈನ್ಸ್ ವಿಮಾನವು ಮತ್ತೊಂದು ವಿಮಾನ ಟೇಕಾಫ್ ಆಗುತ್ತಿದ್ದ ರನ್ವೇಯಲ್ಲಿಯೇ ತಪ್ಪಾಗಿ ಲ್ಯಾಂ
ಬೆಂಗಳೂರು: ಬರ್ಗರ್ ಸಿಂಗ್ ತನ್ನ ನಗರವ್ಯಾಪಿ ಅಭಿಯಾನ ದಿ ಬಿಗ್ ಸಿಂಗ್ ಫೀಸ್ಟ್ ಮೂಲಕ ಭಾರತದ QSR ಉದ್ಯಮದಲ್ಲಿ ಭಾರಿ ಮೈಲಿ ಗಲ್ಲು ನಿರ್ಮಿಸಿದೆ. ಬೆಂಗಳೂರಿನಲ್ಲಿ ತನ್ನ ಆರಂಭ ಮತ್ತು ವೇಗವಾದ ವಿಸ್ತರಣೆ ಆಚರಣೆ ಯ ಭಾಗವಾಗಿ, ಸರ್ಜಾ
ಚೆನ್ನೈ: ಎರಡು ಬಸ್ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆರು ಜನ ದಾರುಣವಾಗಿ ಮೃತಪಟ್ಟಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ . ತೆಂಕಾಸಿ ಜಿಲ್ಲೆಯಲ್ಲಿ ಈ ಭೀಕರ ದುರ್ಘಟನೆ ಸಂಭವಿಸಿದ್ದು, ಎರಡು ಖಾಸಗಿ ಬಸ್ಗಳ ನಡುವೆ ಮುಖಾ
ಬೆಂಗಳೂರು ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ವಿಚಾರ ಚರ್ಚೆ ಬಿಗಡಾಯಿಸುತ್ತಿರುವಂತೆ, ಡಿಸಿಎಂ ಡಿಕೆ ಶಿವಕುಮಾರ್ ಅವರ ಮನೆಗೆ ನಾಗಾ ಸಾಧುಗಳು ಭೇಟಿ ನೀಡಿದ್ದಾರೆ. ಡಿಕೆಶಿಯವರನ್ನು ನಾಗಾ ಸಾಧುಗಳು ಆಶೀರ್ವಾದ ಮಾಡಿದ
ಉಡುಪಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನ.28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸುತ್ತಿದ್ದಾರೆ. ಅವರು ಶ್ರೀಕೃಷ್ಣ ದೇವರ ದರ್ಶನ ಪಡೆದು ನಂತರ ಐತಿಹಾಸಿಕ ‘ಲಕ್ಷ ಕಂಠ ಗೀತ ಗಾಯನ’ ಕಾರ್ಯಕ್ರಮದಲ್ಲಿ ಭಾಗವಹಿಸಿ, ಜನರನ್ನ
ಮಣಿಪಾಲ್: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ (ಮಾಹೆ) ವಿಶ್ವವಿದ್ಯಾ ಲಯ ಎಂದು ಪರಿಗಣಿತವಾದ ಉತ್ಕೃಷ್ಟ ಸಂಸ್ಥೆಯ 33ನೇ ಘಟಿಕೋತ್ಸವದ ಮೂರನೇ ದಿನದ ಸಮಾರಂಭವು ಸಮರ್ಥ ಪದವೀಧರರನ್ನು ರೂಪಿಸುವ, ಹೊಸ ಆಲೋಚನೆ ಗಳನ್ನು ಪ್ರೋತ
ಪಾಟ್ನ: ಬಿಹಾರದಲ್ಲಿ ಎನ್ ಡಿಎ ಸರ್ಕಾರಕ್ಕೆ ಬೆಂಬಲ ಘೋಷಿಸುವ ಬಗ್ಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಘೋಷಿಸುವ ಬಗ್ಗೆ ಮಾತನಾಡಿದ್ದಾರೆ. ನಿತೀಶ್ ಕುಮಾರ್ ನೇತೃತ್ವದ ಎನ್ ಡಿಎ ಸರ್ಕಾರಕ್ಕೆ ಬೆಂಬಲ ಘೋಷಿಸುವುದಕ್ಕೆ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ವಾಪಸ್ ಪಡೆಯುವ 370ನೇ ವಿಧಿಯನ್ನು ರದ್ದುಪಡಿಸುವುದು ಸೇರಿದಂತೆ ಹಲವಾರು ಮಹತ್ವದ ತೀರ್ಪುಗಳ ಭಾಗವಾಗಿರುವ ನ್ಯಾಯಮೂರ್ತಿ ಸೂರ್ಯಕಾಂತ್ ಸೋಮವಾರ ಭಾರತದ 53ನೇ ಮುಖ್ಯ ನ
ನವದೆಹಲಿ: ಪಾಕಿಸ್ತಾನ ಮತ್ತೊಮ್ಮೆ ಜಾಗತಿಕವಾಗಿ ನಗೆಪಾಟಲಿಗೀಡಾಗಿದೆ. ಜಗತ್ತಿನ ಎದುರು ಪಾಕಿಸ್ತಾನದ ಸುಳ್ಳು ಪ್ರಚಾರ ಮತ್ತೊಮ್ಮೆ ಬಯಲಾಗಿದ್ದು ತನ್ನ ಸೇನೆ ಭಾರತಕ್ಕಿಂತ ಉತ್ತಮವಾಗಿದೆ ಎಂಬ ಗ್ರಹಿಕೆಯನ್ನು ಸೃಷ್ಟಿಸಲು ಹೋ
ಬೆಂಗಳೂರು: ರಾಜ್ಯದಲ್ಲಿ ಸಿಎಂ ಸ್ಥಾನಕ್ಕಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಣದ ನಡುವಣ ಗುದ್ದಾಟ ತೀವ್ರವಾಗಿರುವಂತೆಯೇ ಇದೀಗ ಕಾಂಗ್ರೆಸ್ ಶಾಸಕರ ಕುದುರೆ ವ್ಯಾಪಾರದ ಮಾತುಗಳು ಕೇಳಿಬರುತ್ತ
ಬೆಂಗಳೂರು: ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನರ್ ರಚನೆಗೆ ಸಂಬಂಧಿಸಿದ ಕಾಂಗ್ರೆಸ್ ಪಕ್ಷದೊಳಗಿನ ಮುಸುಕಿನ ಗುದ್ದಾಟ ಕಿರುತೆರೆಯ ಧಾರಾವಾಹಿಯಂತೆ ಮುಂದುವರಿದಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಧ್ಯಪ್
ಬೆಳಗಾವಿ : ರಾಜ್ಯ ಕಾಂಗ್ರೆಸ್ನಲ್ಲಿ ಎದುರಾಗಿರುವ ಸಿಎಂ ಸಂಗೀತ ಕುರ್ಚಿ ವಿಚಾರದಲ್ಲಿ ಹೇಳಿಕೆಗಳು ಮುಂದುವರಿದಿದ್ದಾರೆ. ಪ್ರಮುಖ ನಾಯಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾಯಿಸುವ ಯಾವುದೇ ಪ್ರಯತ್ನ ಬೆಂಕಿಯೊಂದಿಗೆ ಆಡುವ ಸರಸವಾಗಬಹುದು ಎಂದು ಕನ್ನಡ ಹೋರಾಟಗಾರ ಮತ್ತು ಮಾಜಿ ಶಾಸಕ ವಾಟಾಳ್ ನಾಗರಾಜ್ ಭಾನುವಾರ ಎಚ್ಚರಿಸಿದ್ದಾರೆ. ಪ್ರಸ್ತುತ ರಾ
ಬೆಂಗಳೂರು ಬೆಂಗಳೂರಿನ ಜನನಿಬಿಡ ಪ್ರದೇಶದಲ್ಲಿ ಹಾಡಹಗಲೇ ನಡೆದ 7.11 ಕೋಟಿ ರೂಪಾಯಿ ರಾಬರಿ ಪ್ರಕರಣದ ಮಾಸ್ಟರ್ ಮೈಂಡ್, ಗೋವಿಂದಪುರ ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ನಾಯ್ಕ್ನನ್ನು ಇಲಾಖೆ ಕೆಲಸದಿಂದ ವಜಾ ಮಾಡಲಾಗಿದೆ. ಖದೀಮರ ಜ
ಬೆಂಗಳೂರು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಸೋಮವಾರ ನವದೆಹಲಿಯ ಜಂತರ್ ಮಂತರ್ನಲ್ಲಿ ಬೃಹತ್ ಪ್ರತಿಭಟನೆ ಜರುಗಲಿದೆ. ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಫೆಡರೇಷನ್ ವತಿಯಿಂದ ನ
ನವದೆಹಲಿ: ವಿಶ್ವದ ದೊಡ್ಡಣ್ಣನಾಗುವ ಕನಸು ಕಾಣುತ್ತಿರುವ ನಮ್ಮ ನೆರೆ ರಾಷ್ಟ್ರ ಚೀನಾ ದಿನೇ ದಿನೆ ತಂತ್ರಜ್ಞಾನ ಮತ್ತು ಅತ್ಯಾಧುನಿಕ ಶಸ್ತ್ರಾಸ್ತ್ರಗಳ ತಯಾರಿ, ಪರೀಕ್ಷೆ ಮತ್ತು ಸಂಗ್ರಹದತ್ತ ದಾಪುಗಾಲಿಡುತ್ತಿದೆ. ಇದೀಗ ಇಂತಹ
ಬೆಂಗಳೂರು: ಸಾಮಾನ್ಯವಾಗಿ ಚರಂಡಿಯಿಂದ ಹಿಡಿದು ಅತ್ಯಂತ ಸ್ವಚ್ಛ ಪ್ರದೇಶಗಳಲ್ಲೂ ಜಿರಳೆಗಳು ಕಾಣಸಿಗುತ್ತವೆ. ಹೀಗಾಗಿ ಜಿರಳೆಗಳೇ ಇಲ್ಲದ ಪ್ರದೇಶವೇ ಇಲ್ಲ ಎಂದು ನೀವಂದುಕೊಂಡಿದ್ದಾರೆ ನಿಮ್ಮ ಊಹೆ ತಪ್ಪು. ಯಾಕೆಂದರೆ ಭೂಮಿಯ ಮೇ

26 C