ಭೋಪಾಲ್: ಕರ್ನಾಟಕ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರ ಮೊಮ್ಮಗ ದೇವೇಂದ್ರ ಗೆಹ್ಲೋಟ್ ಅವರ ಪತ್ನಿ ದಿವ್ಯಾ ಗೆಹ್ಲೋಟ್ ಅವರು ವರದಕ್ಷಿಣೆ ಕಿರುಕುಳ , ಕೊಲೆ ಯತ್ನ, ಕೌಟುಂಬಿಕ ಹಿಂಸೆ ಮತ್ತು ತಮ್ಮ ಅಪ್ರಾಪ್ತ ಮಗಳ ಅಪಹರಣದ ಗಂಭೀ
ನವದೆಹಲಿ: ದೇಶಾದ್ಯಂತ ನಡೆದಿರುವ ಹಲವಾರು ಭಯೋತ್ಪಾದಕ ದಾಳಿಯ ಸಂಚು ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿರುವ ಜೈಶ್-ಎ-ಮೊಹಮ್ಮದ್ನ ಮಹಿಳಾ ವಿಭಾಗ ಬಲಗೊಳ್ಳುತ್ತಿದೆ. ಗುಪ್ತಚರ ಮೂಲಗಳ ಮಾಹಿತಿಯ ಪ್ರಕಾರ ಜೈಶ್ ನ ಮಹಿಳಾ ವಿಭಾಗವ
ಹೈದ್ರಾಬಾದ್ : ರಶ್ಮಿಕಾ ಮಂದಣ್ಣ ಅವರ ವಿವಾಹದ ಬಗ್ಗೆ ಗುಸುಗುಸು ದಿನೇ ದಿನೇ ಜೋರಾಗುತ್ತಿದೆ. 2026 ರಲ್ಲಿ ಅವರು ತಮ್ಮ ಗೆಳೆಯ ವಿಜಯ್ ದೇವರಕೊಂಡ ಅವರನ್ನು ವಿವಾಹವಾಗಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ವಿವಾಹದ ಬಗ್ಗೆ
ಬೆಂಗಳೂರು: ಡಿಸೆಂಬರ್ 8ರಿಂದ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶ ಆರಂಭವಾಗುತ್ತಿದ್ದು, ಈ ನಡುವೆ ವಿಪಕ್ಷಗಳನ್ನು ಸಮರ್ಥವಾಗಿ ಎದುರಿಸಲು, ಕಾರ್ಯತಂತ್ರ ರೂಪಿಸಲು ಗುರುವಾರ ಸಂಜೆ ಸಚಿವರೊಂದಿಗೆ ಸಭೆ ನಡೆಸುತ್ತಿದ್ದಾರೆ.ಇಂದು ಮಧ
ಮುಂಬೈ: ಭಾರತೀಯ ಕ್ರಿಕೆಟ್ ತಂಡದ ವೇಗದ ಬೌಲರ್ ಮೋಹಿತ್ ಶರ್ಮಾ ಅವರು ಐಪಿಎಲ್ ಸೇರಿ ಎಲ್ಲಾ ಮಾದರಿಯ ಕ್ರಿಕೆಟ್’ಗೆ ನಿವೃತ್ತಿ ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಮೋಹಿತ್ ಅವರು, ಇಂದಿನಿಂದ, ನಾನು ಎಲ್ಲ
ಬೆಂಗಳೂರು: ದಕ್ಷಿಣ ಕನ್ನಡ ಅಥವಾ ಉಡುಪಿ ಜಿಲ್ಲೆಯಲ್ಲಿ ಶಿವಗಿರಿ ಶಾಖಾ ಮಠ ಸ್ಥಾಪನೆ ಮಾಡಲು 5 ಎಕರೆ ಭೂಮಿ ನೀಡುವುದಾಗಿ ರಾಜ್ಯ ಸರ್ಕಾರ ಬುಧವಾರ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆ ಕೊಣಾಜೆ, ಮಂಗಳಗಂಗೋತ್ರಿಯಲ್ಲಿ ನಾರಾಯಣ
ಬೆಂಗಳೂರು: ಜಾತ್ಯತೀತ ಜನತಾ ದಳ ಪಕ್ಷದ ರಾಜ್ಯ ಕೋರ್ ಸಮಿತಿ ಸಭೆ ಬುಧವಾರ ನಡೆದಿದ್ದು, ಸಭೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಡಿಯಲ್ಲಿ ಹೊಸದಾಗಿ ರಚನೆಯಾದ ಐದು ಪಾಲಿಕೆ ಚುನಾವಣೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚ
ಬೆಂಗಳೂರು: ವಿಮಾನ ನಿಲ್ದಾಣ ಮಾರ್ಗದ ನಿಧಾನಗತಿಯ ಕಾಮಗಾರಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಬಿಎಂಆರ್ಸಿಎಲ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆದಿದೆ. “ಮೆಟ್ರೋ ಪಿಲ್ಲರ್ ನಿರ್ಮಾಣವು ರಾಕೆಟ್ ವಿಜ್ಞಾನವೇ?
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸುರೇಶ್ ಗೌಡ ಅವರು ಮಾಡಿರುವ ಆರೋಪ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು. ಈ ನಡುವೆ ಆರೋಪ ಸಂಬಂಧ ರಾಜ್ಯ ಸರ್ಕ
ನವದೆಹಲಿ: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ನಡೆಯುತ್ತಿರುವ ಹೋರಾಟದ ನಡುವೆ ಬುಧವಾರ ದೆಹಲಿಗೆ ತೆರಳಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು, ಪಕ್ಷದ ಕೇಂದ್ರ ನಾಯಕರನ್ನು ಭೇಟಿ ಮಾಡುವ ಊಹಾಪೋಹಗಳನ್ನು ಸ್ಪಷ್ಟ
ಬೆಂಗಳೂರು: ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ಕರ್ನಾಟಕ ರಾಜ್ಯದ ರಾಜಭವನದ ಹೆಸರನ್ನು ಬದಲಾಯಿಸಲಾಗಿದೆ. ರಾಜಭವನಕ್ಕೆ ಲೋಕಭವನ ಎಂದು ಮರುನಾಮಕರಣ ಮಾಡಿರುವುದಾಗಿ ರಾಜ್ಯ ಸರ್ಕಾರ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ. ಕೇಂದ್ರ ಗ
ನವದೆಹಲಿ ಸಂಸತ್ ಚಳಿಗಾಲದ ಅಧಿವೇಶನ ಹಾಗೂ ಕಾರ್ಯದೊತ್ತಡದ ಕಾರಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿರುವ ಸಂಸದರ ಸಭೆಯಲ್ಲಿ ಪಾಲ್ಗೊಳ್ಳುವುದು ಅಸಾಧ್ಯ ಎಂದು ಧಾರವಾಡ ಸಂಸದರೂ ಆಗಿರುವ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ
ನವದೆಹಲಿ: ರೈಲ್ವೆ ಮೀಸಲಾತಿ ಕೌಂಟರ್ಗಳಿಂದ ತತ್ಕಾಲ್ ರೈಲು ಟಿಕೆಟ್ಗಳನ್ನು ಬುಕಿಂಗ್ ಮಾಡಲು ಭಾರತೀಯ ರೈಲ್ವೆ ಒಂದು ಬಾರಿಯ ಪಾಸ್ವರ್ಡ್ಗಳನ್ನು ಕಡ್ಡಾಯಗೊಳಿಸಲು ಸಜ್ಜಾಗಿದೆ. ಕೊನೆಯ ಕ್ಷಣದ ಟಿಕೆಟ್ ಬುಕಿಂಗ್ ಸೌಲಭ್ಯದ ದ
ಢಾಕಾ: ಇತ್ತೀಚಿನ ದಿನಗಳಲ್ಲಿ ಭಾರತ ವಿರೋಧಿಯಾಗಿ ಗುರುತಿಸಿಕೊಂಡಿರುವ ಬಾಂಗ್ಲಾದೇಶ ಇದೀಗ ಮತ್ತೊಂದು ವಿವಾದ ಸೃಷ್ಟಿಸಿದೆ. ಭಾರತ “ತುಂಡುಗಳಾಗಿ ಒಡೆಯದ ಹೊರತು” ಬಾಂಗ್ಲಾದೇಶ “ಸಂಪೂರ್ಣ ಶಾಂತಿ” ಕಾಣುವುದಿಲ್ಲ ಎಂದು ಬಾಂಗ್ಲ
ನವದೆಹಲಿ: ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಬುಧವಾರ ಮತ್ತೆ 29 ಪೈಸೆ ಕುಸಿದಿದ್ದು, ಇದರೊಂದಿಗೆ ಭಾರತದ ಕರೆನ್ಸಿ ಮೊದಲ ಬಾರಿಗೆ ನೈಂಟಿ ಕ್ರಾಸ್ ಮಾಡಿದೆ.ಅಮೆರಿಕದ ಡಾಲರ್ ಎದುರು ರೂಪಾಯಿ ಅಪಮೌಲ್ಯ ಮುಂದುವರೆದಿದ್ದು, ಪ್ರತ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಕರ್ನಾಟಕ ಕಾಂಗ್ರೆಸ್ನಲ್ಲಿ ಅಸಮಾಧಾನ, ಬಣ ರಾಜಕೀಯ ಇನ್ನೂ ಶಮನಗೊಂಡಿಲ್ಲ. ಇಂದು ಬುಧವಾರ ಮಂಗಳೂ
ಶಿವಮೊಗ್ಗ: ಶಿವಮೊಗ್ಗ ಮೂಲದ ವ್ಯಕ್ತಿಯೋರ್ವ ತಾನು ಮದುವೆಯಾದ ಮರುದಿನವೇ ಮೃತಪಟ್ಟಿರುವ ಮನಕಲಕುವ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿಯ ಬಂಡ್ರಿ ಗ್ರಾಮದಲ್ಲಿ ನಡೆದಿದೆ.ಸಂಭ್ರಮದ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದ್
ಕಾಶಿ: ಕಾಶಿಯ 19 ವರ್ಷದ ಯುವ ವೇದ ವಿದ್ವಾಂಸ ದೇವವ್ರತ್ ಮಹೇಶ್ ರೇಖೆ ಸಾಧನೆ ಈಗ ದೇಶದೆಲ್ಲೆಡೆ ಸುದ್ದಿಯಾಗತೊಡಗಿದೆ. ಸ್ವತಃ ಕಾಶಿಯ ಸಂಸದರೂ ಆಗಿರುವ ಪ್ರಧಾನಿ ನರೇಂದ್ರ ಮೋದಿ ಈ ಯುವ ವೇದ ವಿದ್ವಾಂಸನ ಸ್ಮೃತಿ ಸಾಮರ್ಥ್ಯಕ್ಕೆ ಅಭಿ
ಬೆಂಗಳೂರು: ಮುಖ್ಯಮಂತ್ರಿಯವರು ಯಾರೊಂದಿಗೋ ಮಾತನಾಡುವಾಗ ಆಡಿರುವ ಮಾತುಗಳಿಗೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಿಲ್ಲ. ಆ ಬಗ್ಗೆ ಹೆಚ್ಚಿನ ವಿಶ್ಲೇಷಣೆಯೂ ಅನಗತ್ಯ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ತಿಳಿಸಿದರು.ಸದಾಶಿ
ಬೆಂಗಳೂರು: ಸಾಕಷ್ಟು ಪ್ರಯತ್ನಗಳ ನಂತರ, ರಾಜ್ಯ ಸರ್ಕಾರ ಎಂಎಂ ಹಿಲ್ಸ್ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಪೊಲೀಸ್ ಚೆಕ್-ಪೋಸ್ಟ್ ರಚಿಸಲು ಆದೇಶ ಹೊರಡಿಸಿದೆ.ಹೆಚ್ಚುತ್ತಿರುವ ಅಪರಾಧಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ರ
ಬೆಂಗಳೂರು: ಸಿಎಂ ಹುದ್ದೆ ಬಣ ಬಡಿದಾಟಕ್ಕೆ ಸಂಬಂಧಪಟ್ಟಂತೆ ಕರಾವಳಿ ಜಿಲ್ಲೆ ಮಂಗಳೂರಿನಲ್ಲಿ ಇಂದು ಹೈಡ್ರಾಮಾವೇ ನಡೆದಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮತ್ತು ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿಯೇ
ಬೆಂಗಳೂರು: ಇತ್ತೀಚಿನ ರಾಜಕೀಯ ಭಿನ್ನಾಭಿಪ್ರಾಯಗಳ ಕುರಿತು ಹೆಚ್ಚಿನ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ ಬುಧವಾರ ಹೇಳಿದ್ದು, ಪಕ್ಷದೊಳಗಿನ ಯಾವುದೇ ಸಣ್ಣ ಸಮಸ್ಯೆಗಳನ್ನು ಪರಿಹರಿಸಲಾಗಿದೆ ಎಂ
ಬೆಂಗಳೂರು ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಸದ್ಯ ಸೆರೆವಾಸ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣ ಅವರಿಗೆಕರ್ನಾಟಕ ಹೈಕೋರ್ಟ್ ಮತ್ತೊಂದು ಶಾಕ್ ನೀಡಿದೆ. ಈಗಾಗಲೇ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ
ನವದೆಹಲಿ: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐಗೆ ಬೇಹುಗಾರಿಕೆ ಮತ್ತು ಮಾಹಿತಿ ರವಾನಿಸಿದ ಆರೋಪದ ಮೇಲೆ ಗುರುಗ್ರಾಮದ ವಕೀಲನೊಬ್ಬನನ್ನು ಬಂಧಿಸಲಾಗಿದೆ. ಬಂಧಿತ ವಕೀಲನ ಬಳಿ ಎರಡು ಬ್ಯಾಂಕ್ ಖಾತೆಗಳಿದ್ದು, ಹಣ ಸಂಗ್ರಹಿಸಲ
ಜೈಪುರ: ಭಾರಿ ಪ್ರಮಾಣದಲ್ಲಿ ಸ್ಪೋಟಕಗಳನ್ನು ಸಾಗಿಸುತ್ತಿದ್ದ ಟ್ರಕ್ ವೊಂದನ್ನು ವಶಕ್ಕೆ ಪಡೆದಿರುವ ರಾಜಸ್ಥಾನ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ರಾಜಸ್ಥಾನದ ರಾಜ್ಸಮಂದ್ನಲ್ಲಿ ಅಪಾರ ಪ್ರಮಾಣ ಸ್ಪೋಟಕಗಳನ್ನು ತುಂಬಿ
ನವದೆಹಲಿ : ಡಿಸೆಂಬರ್ 4-5 ರಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭಾರತ ಭೇಟಿಯ ಸಂದರ್ಭದಲ್ಲಿ ನಾಗರಿಕ ಪರಮಾಣು ಇಂಧನ ಕ್ಷೇತ್ರದಲ್ಲಿ ಭಾರತದೊಂದಿಗೆ ದ್ವಿಪಕ್ಷೀಯ ಸಹಕಾರವನ್ನು ಗಾಢಗೊಳಿಸುವ ತಿಳುವಳಿಕೆ ಒಪ್ಪಂದಕ್ಕೆ
ನವದೆಹಲಿ: ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾ ತತ್ತರಿಸಿ ಹೋಗಿದ್ದು, ಈ ನಡುವೆ ನೆರವು ನೀಡುವ ವಿಮಾನಗಳಿಗೆ ಅನುಮತಿ ವಿಳಂಬ ಮಾಡಲಾಗಿದೆ ಎಂದ ಪಾಕಿಸ್ತಾನ ಆರೋಪವನ್ನು ಭಾರತ ಮಂಗಳವಾರ ತಿರಸ್ಕರಿಸಿದೆ.ಆರೋಪ ಕುರಿತು ಪ್ರತಿಕ್ರಿ
ಜಮಖಂಡಿ: ಬಾಗಲಕೋಟೆ ಜಿಲ್ಲೆಯ ಸಿದ್ದಾಪುರ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಹತ್ತಿರ ರಾತ್ರಿ 12.30ಕ್ಕೆ ಕಬ್ಬಿನ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಯುವಕರು ಮೃತಪಟ್ಟಿದ್ದಾರೆ. ಬಾಗ
ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (PTI) ಸಂಸ್ಥಾಪಕ ಇಮ್ರಾನ್ ಖಾನ್ ಅವರ ಆರೋಗ್ಯದ ಬಗ್ಗೆ ಹೆಚ್ಚುತ್ತಿರುವ ವದಂತಿಗಳ ಬೆನ್ನಲ್ಲೇ ಇದೀಗ ಪಾಕಿಸ್ತಾನ ಸರ್ಕಾರ ಜೈಲಿನಲ್ಲಿ ಇಮ್ರಾನ್ ಖಾನ್ ಭೇಟಿಯಾಗಲು ಅವರ ಸಹೋದರಿಗೆ ಅವಕಾಶ ನೀಡಿದ
ವಾರಣಾಸಿ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಇದ್ದ ವೇಗಿಕೆಯತ್ತ ಆಗಂತುಕನೋರ್ವ ನುಗ್ಗಿದ ಘಟನೆ ವರದಿಯಾಗಿದ್ದು, ಕೂಡಲೇ ಕಮಾಂಡೋ ಸಿಬ್ಬಂದಿ ಆತನನ್ನು ಬಂಧಿಸಿದ್ದಾರೆ.ಮಂಗಳವಾರ ಉತ್ತರ ಪ್ರದೇಶದ ವಾರಣಾಸಿಯ ನಮೋ ಘಾಟ್
ಕೇರಳ ಮುನ್ನಾರ್ ಪಂಚಾಯತ್ನಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸೋನಿಯಾ ಗಾಂಧಿ ಇತ್ತೀಚೆಗೆ ಸ್ಥಳೀಯರ ಗಮನ ಸೆಳೆದಿದ್ದಾರೆ. ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೆಸರು ಹೊಂದಿರುವ ಇವರ ರಾಜಕೀಯ ಹಾದಿ ಸ
ಕಾನ್ಪುರ: ಗೋಲ್ಗಪ್ಪ ತಿನ್ನೋಕೆ ಹೋದ ಮಹಿಳೆಯೊಬ್ಬರ ದವಡೆ ಲಾಕ್ ಆಗಿದ್ದು ಬಾಯಿ ಮುಚ್ಚಲೂ ಆಗದೆ ಪರದಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.ಉತ್ತರ ಪ್ರದೇಶದ ಔರಿಯಾ ಜಿಲ್ಲೆಯ ದಿಬಿಯಾಪುರ ಪ್ರದೇಶದ ಗೌರಿ ಕಿಶನ್ಪುರ ಗ್ರಾ
ಕೋಝಿಕ್ಕೋಡ್: ಅಯೋಧ್ಯೆ ರಾಮಮಂದಿರ ಮಾತ್ರವಲ್ಲ.. ಮುಸ್ಲಿಮರು ಇನ್ನೂ ಎರಡು ಐತಿಹಾಸಿಕ ಸ್ಥಳಗಳನ್ನು ಹಿಂದೂಗಳಿಗೆ ಬಿಟ್ಟುಕೊಡಬೇಕು ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಮಾಜಿ ಪ್ರಾದೇಶಿಕ ನಿರ್ದೇಶಕ ಕೆ.ಕೆ
ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷಗಳು ಕಳೆದ ಎರಡು ದಿನಗಳಿಂದ ಸಂಸತ್ತಿನಲ್ಲಿ ನಿರಂತರ ಪ್ರತಿಭಟನೆಯ ನಂತರ, ಡಿಸೆಂಬರ್ 9 ರಂದು ಲೋಕಸಭೆಯಲ್ಲಿ ಚುನಾವಣಾ ಸುಧಾರಣೆಗ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ಪಶ್ಚಿಮ ಭಾಗದ ಕನ್ನ
ನವದೆಹಲಿ: ದೆಹಲಿಯ ಇಬ್ಬರು ದಿಗ್ಗಜರಾದ ವಿರಾಟ್ ಕೊಹ್ಲಿ ಮತ್ತು ಮಾಜಿ ಕ್ರಿಕೆಟಿಗ ಮತ್ತು ಪ್ರಸ್ತುತ ಮುಖ್ಯ ಕೋಚ್ ಗೌತಮ್ ಗಂಭೀರ್ ನಡುವೆ ಭಾರತೀಯ ಕ್ರಿಕೆಟ್ ತಂಡದ ಡ್ರೆಸ್ಸಿಂಗ್ ಕೋಣೆಯಲ್ಲಿ ನಡೆಯುತ್ತಿರುವ ಶೀತಲ ಸಮರದ ನಡುವ
ಪುಣೆ: ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಇನ್ನೂ ಮುಂದುವರೆದಿದ್ದು, ಸಶಸ್ತ್ರ ಪಡೆಗಳ ನಡುವೆ ಕಾರ್ಯವಿಧಾನದ ಮಾಹಿತಿ ಹಂಚಿಕೆ ಸೇರಿದಂತೆ ಉನ್ನತ ಮಟ್ಟದ ಸಮನ್ವಯತೆಯ ಅಗತ್ಯವಿದೆ ಎಂದು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್
ಮುಂಬೈ: ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಹೈದರಾಬಾದ್ ನಿಂದ ಕುವೈತ್ ಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಇಂದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಆಗಿದೆ.ವಿಮಾನವನ್ನು ಮುಂಬೈಯಲ್ಲಿ ಸುರಕ್
ತುಮಕೂರು: ಇಲ್ಲಿನ ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯದ ಬಿರ್ಲಾ ಸಭಾಂಗಣದಲ್ಲಿ ಮಂಗಳವಾರ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದಿಂದ ಇನ್ಟ್ಟ್ಯೂಷನ್ ಆಫ್ ಎಂಜಿನಿಯರ್ಸ್ ಇಂಡಿಯಾ(ಐಇಐ) ತುಮಕೂರು ಚಾಪ್ಟರ್ ಸಹಯೋಗದಲ್ಲ
ಬೆಂಗಳೂರು : ಕಾಮಿಡಿ ಶೋಗಳ ಮೂಲಕ ಪ್ರವರ್ಧಮಾನಕ್ಕೆ ಬಂದು, ಇದೀಗ ಬಿಗ್ ಬಾಸ್ ಶೋನಲ್ಲಿಯೂ ಸ್ಪರ್ಧಿಯಾಗಿ ಮಿಂಚುತ್ತಿರುವವರು ಗಿಲ್ಲಿ ನಟ. ಗಿಲ್ಲಿ ನಾಯಕನಾಗಿ ನಟಿಸಿರುವ ಸೂಪರ್ ಹಿಟ್ ಚಿತ್ರವೀಗ ಬಿಡುಗಡೆಗೆ ತಯಾರಾಗಿ ನಿಂತಿದೆ.
ನವದೆಹಲಿ: ದೇಶದಲ್ಲಿ ತಯಾರಾದ ಅಥವಾ ಆಮದು ಮಾಡಿಕೊಳ್ಳುವ ಎಲ್ಲಾ ಮೊಬೈಲ್ಗಳಲ್ಲಿ ಸಂಚಾರ ಸಾಥಿ ಆ್ಯಪ್ ಅಳವಡಿಕೆ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿರುವುದರ ವಿರುದ್ಧ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಆಕ್ರೋ
ಬೆಂಗಳೂರು ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರಿದ್ದಂತೆ, ಒಂದೇ ಪಕ್ಷದಲ್ಲಿದ್ದು, ಒಂದೇ ಸಿದ್ಧಾಂತ ನಂಬಿಕೊಂಡಿದ್ದೇವೆ. 2028ರ ಚುನಾವಣೆಯಲ್ಲಿಯೂ ಒಟ್ಟಿಗೆ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲಾಗುವುದು ಎಂದು ಸಿಎಂ ಸ
ಕೊಲೊಂಬೋ: ಸದಾ ಒಂದಿಲ್ಲೊಂದು ಎಡವಟ್ಟವನ್ನು ಮಾಡುವ ಪಾಕಿಸ್ತಾನ ಇದೀಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ದಿತ್ವಾ ಚಂಡಮಾರುತದಿಂದ ತತ್ತರಿಸುತ್ತಿರುವ ಶ್ರೀಲಂಕಾಗೆ ಪಾಕಿಸ್ತಾನದಿಂದ ಅವಧಿ ಮೀರಿದ ಮೆಡಿಕಲ್ ಕಿಟ್ ಮತ್ತ
ಬೆಂಗಳೂರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಇಂದು ಮತ್ತೆ ಬ್ರೇಕ್ಫಾಸ್ಟ್ ಮೀಟಿಂಗ್ ನಡೆಸಿದ್ದಾರೆ. ಆ ಬಳಿಕ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ, ನಾವು ಯಾವಾಗಲೂ ಒಗ್ಗಟ್ಟಾಗಿದ್ದೇವೆ. ಹೈಕಮಾಂಡ್ ಸೂಚನೆ
ಇಸ್ಲಾಮಾಬಾದ್: ಭ್ರಷ್ಟಾಚಾರ ಸೇರಿದಂತೆ ಹಲವು ಆರೋಪಗಳ ಹಿನ್ನೆಲೆ ಜೈಲಿನಲ್ಲಿ ಮುದ್ದೆ ಮುರಿಯುತ್ತಿರುವ ಪಾಕಿಸ್ತಾನ ಪ್ರಧಾನಿ ಮಾಜಿ ಇಮ್ರಾನ್ ಖಾನ್ ಆರೋಗ್ಯದಲ್ಲಿ ಇತ್ತೀಚಿಗೆ ಏರುಪೇರು ಕಾಣಿಸಿಕೊಂಡಿದೆ. ಇದರ ನಡುವೆ ಆತ

24 C