Shreyas Iyer's IPL 2026 Masterpiece Catch:ಐಪಿಎಲ್ 2026ರ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಶ್ರೇಯಸ್ ಅಯ್ಯರ್ ಅದ್ಭುತ ಕ್ಯಾಚ್ ಹಿಡಿದರು. ಬೌಂಡರಿ ಬಳಿ ಗಾಳಿಯಲ್ಲಿ ಚೆಂಡನ್ನು ಹಿಡಿದು, ಅದನ್ನು ಸಹ ಆಟಗಾರನ ಕಡೆಗೆ ಎಸೆದು ವಿಕೆಟ್ ಪಡೆಯುವಲ್ಲಿ
ಬಾಗಲಕೋಟೆ ಜಿಲ್ಲೆಯ ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭದ್ರತಾ ವ್ಯವಸ್ಥೆ, ಸೌಲಭ್ಯಗಳು ಹಾಗೂ ಸ್ವಚ್ಛತೆ ಕುರಿತು ಮಾಹಿತಿ ಪಡೆದ ಅವರು, ಕೈದಿಗಳೊಂದಿಗೆ ನೇರವಾಗಿ ಮಾತನಾಡಿದ್ದ
Kantara Chapter 1: ‘ಕಾಂತಾರ’ ಮತ್ತು ‘ಕಾಂತಾರ: ಚಾಪ್ಟರ್ 1’ ಸಿನಿಮಾದಿಂದ ರಿಷಬ್ ಶೆಟ್ಟಿಯ ಬದುಕೇ ಬದಲಾಗಿದೆ. ‘ಕಾಂತಾರ’ ಸಿನಿಮಾದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ದೊರೆಕಿದ್ದು ಮಾತ್ರವೇ ಅಲ್ಲದೆ ಇಂದು ಭಾರತದ ಸ್ಟಾರ್ ಪ್
ಗಾಜಿಯಾಬಾದ್ನ ಬೆಂಕಿಯಲ್ಲಿ 150 ಗುಡಿಸಲುಗಳು ಸುಟ್ಟುಹೋದ ನಂತರ ಪ್ರಾಣಿಗಳನ್ನು ರಕ್ಷಿಸಲಾಗಿದೆ. ಬೆಂಕಿಯ ಬಗ್ಗೆ ಮಾಹಿತಿ ಪಡೆದ ನಂತರ, ಪೆಟಾ ಇಂಡಿಯಾದ ಕ್ಷಿಪ್ರ ಪ್ರತಿಕ್ರಿಯೆ ತಂಡವು ಸಂಕಷ್ಟದಲ್ಲಿರುವ ಪ್ರಾಣಿಗಳನ್ನು ಹುಡು
‘ರಾಮಾಯಣ’ ಸಿನಿಮಾ ನಿರ್ಮಾಪಕ ನಮಿತ್ ಮಲ್ಹೋತ್ರ ಅವರು ರಣಬೀರ್ ಕಪೂರ್ ಬಗ್ಗೆ ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ಅನಿಮಲ್’ ಯಶಸ್ಸಿನ ಬಳಿಕ ‘ರಾಮಾಯಣ’ ಚಿತ್ರದಲ್ಲಿ ರಣಬೀರ್ ಕಪೂರ್ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ
ಹೈದರಾಬಾದ್ನ ಭದ್ರತಾ ಸಿಬ್ಬಂದಿಯೊಬ್ಬರು ಸೊಳ್ಳೆಗಳಿಂದ ರಕ್ಷಿಸಿಕೊಳ್ಳಲು ಕುರ್ಚಿಯ ಮೇಲೆ ಸೊಳ್ಳೆ ಪರದೆ ಅಳವಡಿಸಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಈ ದೃಶ್ಯವು ರಾತ್ರಿ ಪಾಳಿಯಲ್ಲಿ ದುಡಿಯುವ ಭದ್ರತಾ ಸಿಬ್ಬಂದಿಗಳ ಕಷ್ಟ
ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಗಂಭೀರವಾದ ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ವಿಂಗಡಣೆ (Delimitation) ಕುರಿತ ಚರ್ಚೆ ನಡೆಯುತ್ತಿದ್ದಾಗ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯ ಒಂದು ಹೇಳಿಕೆ ಇಡೀ ಸದನದ ಗಮನವನ್ನು ಬೇ
Govt authorises 15 banks to import gold and silver till 2029 March: ಚಿನ್ನ ಮತ್ತು ಬೆಳ್ಳಿ ಎರಡನ್ನೂ 2029ರ ಮಾರ್ಚ್ 31ರವರೆಗೆ ಆಮದು ಮಾಡಿಕೊಳ್ಳಲು 15 ಬ್ಯಾಂಕುಗಳಿಗೆ ಸರ್ಕಾರ ಅನುಮತಿ ಕೊಟ್ಟಿದೆ. ಚಿನ್ನವನ್ನು ಮಾತ್ರವೇ ಆಮದು ಮಾಡಿಕೊಳ್ಳಲು ಎರಡು ಬ್ಯಾಂಕುಗಳು ಅನುಮತ
ಮೈಸೂರಿನ ಸಿದ್ದಾರ್ಥ ನಗರದ ಸುರೇಶ್ ಎಂಬುವವರ ಮನೆಗೆ ಚಿರತೆ ನುಗ್ಗಿರುವ ಘಟನೆ ನಡೆದಿದೆ. ಅವರ ಪತ್ನಿ ಮತ್ತು ತಾಯಿ ಇಬ್ಬರೇ ಇರುವ ಹೊತ್ತಲ್ಲಿ ಮನೆಗೆ ಚಿರತೆ ನುಗ್ಗಿದ್ದು, ಕೋಣೆಯೊಂದರ ಮಂಚದ ಕೆಳಗೆ ಅಡಗಿ ಕುಳಿತಿದೆ. ಕುಟುಂಬಸ್
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತ್ಪುರ್ ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನ ಸಜೀವ ದಹನವಾಗಿದ್ದಾರೆ. ಕಿಯಾ ಸೋನೆಟ್ ಕಾರು ಮತ್ತು ವಿಆರ್ಎಲ್ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರ್ಗೆ ಬೆಂಕಿ
ಸುಲಿಗೆ ಮಾಡುವ ಉದ್ದೇಶದಿಂದ ರೋಹಿತ್ ಶೆಟ್ಟಿ ಅವರ ಮನೆ ಮೇಲೆ ಗುಂಡಿನ ದಾಳಿ ಮಾಡಲಾಗಿತ್ತು. ಆ ಘಟನೆಗೆ ಸಂಬಂಧಿಸಿದ ಪ್ರಮುಖ ಆರೋಪಿ ಈಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈವರೆಗೂ 9 ಮಂದಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ
ಸಂಜಯ್ ದತ್ ನಟಿಸಿ, ನಿರ್ಮಿಸಿರೋ ‘ಆಖ್ರಿ ಸವಾಲ್’ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ. ಚಿತ್ರದ ಪೋಸ್ಟರ್ಗಳು ಮಹಾತ್ಮ ಗಾಂಧಿ ಹತ್ಯೆ, ಬಾಬ್ರಿ ಮಸೀದಿ ನಾಶ, ತುರ್ತುಪರಿಸ್ಥಿತಿಯಂತಹ ಐತಿಹಾಸಿಕ ಪ್ರಶ್ನೆಗಳನ್ನು ಎತ್ತಿವೆ. ರ
ನಗರದಲ್ಲಿ ಡ್ರ್ಯಾಗ್ ರೇಸ್ ಹಾಗೂ ಸ್ಟಂಟ್ಗಳ ಹುಚ್ಚಾಟ ಮುಂದುವರಿದಿದ್ದು, ಟ್ರಾಫಿಕ್ ಪೊಲೀಸರ ಕ್ರಮಕ್ಕೂ ಲೆಕ್ಕಿಸದೆ ಪುಂಡರು ಅಟ್ಟಹಾಸ ಮೆರೆಯುತ್ತಿದ್ದಾರೆ. ಗುರುವಾರ ರಾತ್ರಿ ಸುಮಾರು 9:30ರ ವೇಳೆಗೆ ಡೈರಿ ಸರ್ಕಲ್ನಿಂದ ಜಯ
T20 World Cup 2026 Match-Fixing Allegations: 2026ರ ಟಿ20 ವಿಶ್ವಕಪ್ನಲ್ಲಿ ಮ್ಯಾಚ್ ಫಿಕ್ಸಿಂಗ್ ಆರೋಪ ಕೇಳಿಬಂದಿದೆ. ಕೆನಡಾ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯದಲ್ಲಿ ಅನುಮಾನಾಸ್ಪದ ಬೌಲಿಂಗ್ ನಡೆದಿರುವ ಕುರಿತು ಐಸಿಸಿ ಭ್ರಷ್ಟಾಚಾರ ನಿಗ್ರಹ ಘಟಕ ತನಿ
ಬೆಂಗಳೂರಿನ ಬನಶಂಕರಿಯ ಬಂಗಾರದ ಅಂಗಡಿಯಲ್ಲಿ ಹಾಡಹಗಲೇ ಭಾರಿ ದರೋಡೆ ನಡೆದಿದೆ. ಮಾಲೀಕ ಶೌಚಾಲಯಕ್ಕೆ ಹೋಗಿದ್ದ ಮೂರೇ ನಿಮಿಷದಲ್ಲಿ ಅಂಗಡಿಗೆ ನುಗ್ಗಿ ಸುಮಾರು 1.8 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣ ಹಾಗೂ ನಗದನ್ನು ದೋ
ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠೆಯಿಂದ ಇರುವವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಕೆ.ಎನ್. ರಾಜಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂತಹ ವಿಚಾರಗಳಲ್ಲಿ ದೃಢ ನಿಲುವು ತಾಳದಿರುವುದು
ಗದಗ ಜಿಲ್ಲೆಯ ಡಂಬಳದಲ್ಲಿ ಬಸವ ಜಯಂತಿ ಅಂಗವಾಗಿ ರಾಜ್ಯಮಟ್ಟದ ಖಾಲಿ ಗಾಡಾ ಓಟ ಸ್ಪರ್ಧೆ ಯಶಸ್ವಿಯಾಗಿ ನಡೆಯಿತು. ರೈತರು ಆಯೋಜಿಸಿದ ಈ ಕ್ರೀಡೆ ಗ್ರಾಮೀಣ ಸಂಸ್ಕೃತಿಯನ್ನು ಬಿಂಬಿಸಿತು. ವಿವಿಧ ಜಿಲ್ಲೆಗಳಿಂದ ಬಂದ ಎತ್ತುಗಳು ಶರವೇ
ಅಂಕೋಲಾದ ಹಳವಳ್ಳಿ ಗ್ರಾಮದ ಮನೆಯೊಂದರಲ್ಲಿ 16 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು. ಉರಗ ತಜ್ಞರಾದ ಸೂರಜ್ ಶೆಟ್ಟಿ ಮತ್ತು ಹರೀಶ್ ಮಡಿವಾಳ ಅವರು ಅರಣ್ಯ ಇಲಾಖೆಯೊಂದಿಗೆ ಜಂಟಿ
Rishab Shetty: ‘ಕಾಂತಾರ’ ಮತ್ತು ‘ಕಾಂತಾರ 1’ ಸಿನಿಮಾಗಳಿಗೆ ಈಗಾಗಲೇ ಹಲವು ಪ್ರತಿಷ್ಠಿತ ಪ್ರಶಸ್ತಿಗಳು ಲಭಿಸಿದ್ದು, ಇದೀಗ ‘ಕಾಂತಾರ: ಚಾಪ್ಟರ್ 1’ ಸಿನಿಮಾಕ್ಕೆ ಐಎನ್ಸಿಎ ಪ್ರಶಸ್ತಿ ಸಹ ಲಭಿಸಿದೆ. ರಿಷಬ್ ಶೆಟ್ಟಿ ಅವರಿಗೆ ಅತ್ಯುತ್ತ
ಯಾದಗಿರಿ ತಾಲೂಕಿನ ಶಾಂತಪುರ ಕ್ರಾಸ್ ಬಳಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ತಿಂಥಣಿ ಮೌನೇಶ್ವರ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ರಾಯಚೂರು ಜಿಲ
ಖಾಸಗಿ ಶಾಲೆಗಳ ಒಕ್ಕೂಟವು ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿದ್ದು, ಎಸ್ಎಸ್ಎಲ್ಸಿ ಪರೀಕ್ಷೆಯ ತೃತೀಯ ಭಾಷೆ ಹಿಂದಿಗೆ 8 ಹೆಚ್ಚುವರಿ ಗ್ರೇಸ್ ಅಂಕಗಳನ್ನು ನೀಡಲು ಒತ್ತಾಯಿಸಿದೆ. ಗ್ರೇಡ್ ಬದಲಿಗೆ ಅಂಕ ನೀಡುವಂತೆ ಹೈಕ
ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಹಾಗೂ ಲಷ್ಕರ್-ಎ-ತೈಬಾ (LeT) ಸಂಘಟನೆಯ ಹಿರಿಯ ನಾಯಕ ಅಮೀರ್ ಹಮ್ಜಾ ಪಾಕಿಸ್ತಾನದ ಲಾಹೋರ್ನಲ್ಲಿ ಅಜ್ಞಾತ ಬಂದೂಕುಧಾರಿಗಳಿಂದ ಗುಂಡಿಕ್ಕಿ ಹತ್ಯೆಯಾಗಿದ್ದಾನೆ. 2012ರಲ್ಲಿ ಮುಂಬೈ ಮತ್ತು ಜಮ್ಮು-
Bloomberg Billionaires Index 2026: ಶ್ರೀಮಂತಿಕೆಯಲ್ಲಿ ಈಗ ಗೌತಮ್ ಅದಾನಿ ಅವರು ಮುಕೇಶ್ ಅಂಬಾನಿಯನ್ನು ಮತ್ತೊಮ್ಮೆ ಹಿಂದಿಕ್ಕಿದ್ದಾರೆ. ಬ್ಲೂಮ್ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಪ್ರಕಾರ ಗೌತಮ್ ಅದಾನಿ 92.6 ಬಿಲಿಯನ್ ಡಾಲರ್ ಆಸ್ತಿಮೌಲ್ಯದೊಂದಿಗ
ವಿಶ್ವದ ಅತಿ ವೇಗದ ಅಥ್ಲೀಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿ ಬಳಗಕ್ಕೆ ಸೇರಿದ್ದಾರೆ. RCB ಜೆರ್ಸಿ ಧರಿಸಿ ಫೋಟೋ ಪೋಸ್ಟ್ ಮಾಡಿ, ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ. ಇದರಿಂದ ವಿಶ್ವಾದ್ಯಂತ ಇರುವ RCB ಫ್ಯಾನ್ಸ್ ಸಂತಸಗೊಂಡಿದ
ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಪೋಕ್ಸೋ ಕಾಯ್ದೆಯಡಿ ತನಿಖೆ ವಿಳಂಬವಾದರೂ ಆರೋಪಿಗಳಿಗೆ ಶಾಸನಬದ್ಧ ಜಾಮೀನು ಲಭಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಬಿಎನ್ಎಸ್ಎಸ್ 193(2) ರ ಅಡಿಯಲ್ಲಿ ಈ ರಕ್ಷಣೆಗೆ ಆರೋಪಿಗಳು
ಉಪಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ನಲ್ಲಿನ ಬಣ ಬಡಿದಾಟ ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತರನ್ನೇ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಗುರಿಯಾಗಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಹೀಗಿದ್
ಹಿಂದೂ ಸಂಪ್ರದಾಯದಲ್ಲಿ ತೀರ್ಥ ಸ್ವೀಕಾರವು ದೈವಿಕ ಅನುಭವ. ಮಂತ್ರ ಶಕ್ತಿಯಿಂದ ಸಂಸ್ಕಾರಗೊಂಡ ಈ ಪವಿತ್ರ ನೀರನ್ನು ಹೇಗೆ ಸರಿಯಾಗಿ ಸ್ವೀಕರಿಸಬೇಕು, ಅದರ ಪ್ರಯೋಜನಗಳೇನು ಮತ್ತು ಸಾಮಾನ್ಯ ತಪ್ಪುಗಳನ್ನು ಹೇಗೆ ತಪ್ಪಿಸಬೇಕು ಎಂ
Pawan Khera: ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಸುಪ್ರೀಂ ಕೋರ್ಟ್ನಿಂದ ದೊಡ್ಡ ಹಿನ್ನಡೆಯಾಗಿದೆ. ಅವರ ಜಾಮೀನು ವಿಸ್ತರಣೆಗೆ ಸುಪ್ರೀಂ ನಿರಾಕರಿಸಿದ್ದು, ಅಸ್ಸಾಂ ಸಿಎಂ ಪತ್ನಿ ರಿನಿಕಿ ಭುಯಾನ್ ಶರ್ಮಾ ದಾಖಲಿಸಿದ್ದ ಮಾನಹಾನಿ ಪ್ರಕರಣದ
Kangana Ranaut: ಸಂಸದೆಯೂ ಆಗಿರುವ ಕಂಗನಾ ರನೌತ್, ಹಲವು ವರ್ಷಗಳಿಂದಲೂ ಬಾಲಿವುಡ್ ಮಂದಿಯನ್ನು, ಬಾಲಿವುಡ್ನ ಪದ್ಧತಿಗಳನ್ನು ಟೀಕಿಸುತ್ತಲೇ ಬಂದಿದ್ದಾರೆ. ಅದರಲ್ಲೂ ಕರಣ್ ಜೋಹರ್, ಮಹೇಶ್ ಭಟ್ ಇನ್ನೂ ಕೆಲವು ‘ದೊಡ್ಡವರ’ ಬಗ್ಗೆ ಬಹಿರಂ
ಐಟಿ ಉದ್ಯೋಗಿಗಳಿಗೆ ಈಗ ಹೊಸ ಗೊಂದಲ: ಹುದ್ದೆಯ ಹೆಸರು ಮುಖ್ಯವೋ ಅಥವಾ ವಾಸಿಸುವ ನಗರ ಮುಖ್ಯವೋ? ಪ್ರತಿಷ್ಠಿತ MNC ಯಲ್ಲಿ 8 ವರ್ಷಗಳ ಅನುಭವದ ಅಭ್ಯರ್ಥಿಯೊಬ್ಬರಿಗೆ ಹೈದರಾಬಾದ್ನಲ್ಲಿ 'ಸೀನಿಯರ್ ಮ್ಯಾನೇಜರ್' ಅಥವಾ ಬೆಂಗಳೂರಿನಲ್ಲ
ಕಾಲಿಗೆ ಬೀಳಲು ಬಂದವನನ್ನು ದಾಳಿ ಮಾಡಲು ಬಂದ ಎಂದು ತಪ್ಪು ತಿಳಿದುಕೊಂಡು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೆದರಿ ಹಿಂದಕ್ಕೆ ಓಡಿರುವ ಘಟನೆ ನಡೆದಿದೆ. ಮಮತಾ ಬ್ಯಾನರ್ಜಿ ತಪ್ಪ ಪಕ್ಷದ ಸದಸ್ಯರ ಜತೆ ರಸ್ತೆಯಲ್ಲಿ
ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ಅಂಕಗಳನ್ನೇ ನೀಡುವಂತೆ ಆದೇಶಿಸಿದೆ. ಆದರೆ, ಸರ್ಕಾರ ಅಂತಿಮ ಕ್ಷಣದಲ್ಲಿ ಗ್ರೇಡ್ ಘೋಷಣೆ ಮಾಡಿದ್ದರಿಂದ ವಿದ್ಯ
ಏಪ್ರಿಲ್ 17ರಂದು ಮೇಷ ರಾಶಿಯಲ್ಲಿ ಶುಕ್ರ ಮತ್ತು ಚಂದ್ರರ ಅಪರೂಪದ ಸಂಯೋಗದಿಂದ 'ವೈಭವ ಲಕ್ಷ್ಮಿ ರಾಜಯೋಗ' ಸೃಷ್ಟಿಯಾಗಲಿದೆ. ಈ ಶುಭ ಯೋಗವು ಜ್ಯೋತಿಷ್ಯದಲ್ಲಿ ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದ್ದು, ವಿಶೇಷವಾಗಿ ಮೇಷ, ಕರ್ಕಾಟ
ಅಪ್ಪ ಬೈತಾರೆ ಎಂಬ ಕಾರಣಕ್ಕೆ ಕೋಪಗೊಂಡ ಬಾಲಕನೊಬ್ಬ ವಾಟರ್ ಟ್ಯಾಂಕ್ ಏರಿ ಆತ್ಮಹತ್ಯೆ ಬೆದರಿಕೆ ಹಾಕಿದ ಘಟನೆ ಗುಂಡ್ಲುಪೇಟೆ ಪಟ್ಟಣದ ನಾಗರತ್ಮಮ್ಮ ಬಡಾವಣೆಯಲ್ಲಿ ನಡೆದಿದೆ. ಶ್ರೀನಿವಾಸ್ ಎಂಬ ಬಾಲಕ ತಡರಾತ್ರಿ ಏಕಾಏಕಿ ನೀರಿನ
ಭಾರತದ ಸಂಸದೀಯ ಇತಿಹಾಸದಲ್ಲಿ ಅತ್ಯಂತ ಗೌರವಾನ್ವಿತ ಸ್ಥಾನಗಳಲ್ಲಿ ಒಂದಾದ ರಾಜ್ಯಸಭೆಯ ಉಪ ಸಭಾಪತಿ ಹುದ್ದೆಗೆ ಹರಿವಂಶ್ ನಾರಾಯಣ್ ಸಿಂಗ್ ಅವರು ಸತತ ಮೂರನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು
ಕೋಲಾರ ಜಿಲ್ಲೆಯ ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್ ಅವರು ತಾಯಲೂರು ಗ್ರಾ.ಪಂ. ಪಿಡಿಒ ಶ್ರೀನಿವಾಸರೆಡ್ಡಿ ವಿರುದ್ಧ ಜನಸ್ಪಂದನ ಕಾರ್ಯಕ್ರಮದಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. 78 ಅರ್ಜಿಗಳ ಪೈಕಿ 56 ಅರ್ಜಿಗಳ ಕಾರ್ಯವೈಖ
ಹರಿಹರದ ಪಂಚಮಸಾಲಿ ಗುರುಪೀಠದಲ್ಲಿ ವಚನಾನಂದ ಶ್ರೀಗಳು ಮತ್ತು ಧರ್ಮದರ್ಶಿ ಮಂಡಳಿ ನಡುವಿನ ವಿವಾದ ಮುಂದುವರಿದಿದೆ. ಉಚ್ಚಾಟನೆಯ ಹೊರತಾಗಿಯೂ ಸ್ವಾಮೀಜಿ ಮಠದಲ್ಲೇ ಉಳಿದಿದ್ದು, ನ್ಯಾಯಾಲಯಕ್ಕೆ ಕೇವಿಯಟ್ ಸಲ್ಲಿಸಿದ್ದಾರೆ. ತಮ್
ಟಿವಿ9 ಕಾರ್ಪೊರೇಟ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಎರಡನೇ ಸೀಸನ್ ಆರಂಭವಾಗಿದೆ. ಮೇ 15-17 ರಂದು ಹೈದರಾಬಾದ್ನ ಗೋಪಿಚಂದ್ ಅಕಾಡೆಮಿಯಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಉದ್ಯೋಗಿಗಳು ತಮ್ಮ ಕ್ರೀಡಾ ಮನೋಭಾವ ಪ್ರದರ್ಶಿಸಬಹುದು.
ವಾಣಿಜ್ಯ ಸಿಲಿಂಡರ್ಗಳ ಅಭಾವದಿಂದಾಗಿ ರಾಯಚೂರಿನ ರೊಟ್ಟಿ ಕೇಂದ್ರಗಳಲ್ಲಿ ಸಮಸ್ಯೆ ಎದುರಾಗಿದೆ. ತ್ವರಿತವಾಗಿ ಪೂರೈಸಬೇಕಾದ ರೊಟ್ಟಿ ಮತ್ತು ಚಪಾತಿಗೆ ಗ್ಯಾಸ್ ಅಗತ್ಯವಿರುವುದರಿಂದ, ಈ ಕೇಂದ್ರಗಳು ಪ್ರತಿ ರೊಟ್ಟಿ ಮತ್ತು ಚಪಾ
ಈಗಿನ ಕಾಲದಲ್ಲಿ ಹೆಣ್ಣು ಮಕ್ಕಳಿಗೆ ಸೇಫ್ಟಿ ಅನ್ನೋದೇ ಇಲ್ಲ. ಹೀಗಾಗಿ ಯಾರನ್ನು ನಂಬುವುದು, ಬಿಡುವುದು ತಿಳಿಯಲ್ಲ. ಇದೆಲ್ಲದರ ನಡುವೆ ಆಟೋದಲ್ಲಿ ಬರೆದ ಅದ್ಭುತ ಸಾಲುಗಳು ವೈರಲ್ ಆಗಿದೆ. ಈ ಆಟೋ ಚಾಲಕನಿಗೆ ಹೆಣ್ಣು ಮಕ್ಕಳ ಮೇಲಿರು
ಮಂತ್ರಾಲಯಕ್ಕೆ ರಾಯರ ದರ್ಶನಕ್ಕೆ ಹೊರಟಿದ್ದ ಚಿಕ್ಕಮಗಳೂರಿನ ಭಕ್ತರ ಬೊಲೆರೊ ವಾಹನಕ್ಕೆ ಟ್ಯಾಂಕರ್ ಡಿಕ್ಕಿಯಾಗಿ ಎಂಟು ಮಂದಿ ಸಾವನ್ನಪ್ಪಿದ್ದ ಘಟನೆ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ನಡೆದಿದೆ. ಕಾರು ಮತ
ಸಾಮಾನ್ಯವಾಗಿ ಮಕ್ಕಳು ಶಾಲೆಗೆ ಹೋಗುವಾಗ ಅಳುತ್ತಾರೆ, ಸಂಜೆ ಮನೆಗೆ ಹೋಗಲು ಪೋಷಕರು ಬಂದಾಗ ಓಡಿ ಹೋಗಿ ಅವರನ್ನು ಅಪ್ಪಿಕೊಳ್ಳುತ್ತಾರೆ. ಆದರೆ ಬ್ರೆಜಿಲ್ನ ಈ ಕಿಂಡರ್ಗಾರ್ಟನ್ ಬಾಲಕಿಯ ಕಥೆಯೇ ಬೇರೆ. ದಿನವಿಡೀ ಶಾಲೆಯಲ್ಲಿದ್
Darshan Thoogudeepa: ಕೆಲ ವರ್ಷಗಳಿಂದ ನಾಪತ್ತೆ ಆಗಿದ್ದ ದರ್ಶನ್ ತೂಗುದೀಪ ಅವರ ಮ್ಯಾನೇಜರ್ ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಿ ನಿನ್ನೆ ಹಠಾತ್ತನೆ ಮಲ್ಲಿಕಾರ್ಜುನ್ ಅವರು ಸುದ್ದಿಗೋಷ್ಠಿ ನಡೆಸಿ, ತಮ್ಮ ವೈಯಕ್ತಿಕ ಜೀವನ, ಹಣಕಾಸು ಸಮಸ್ಯೆ, ನ
ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯ ಇಂದು (ಏ.17) ವಿನಯ್ ಕುಲಕರ್ಣಿ ಸೇರಿದಂತೆ ಆರೋಪಿಗಳನ್ನು ಅಪರಾಧಿಗಳೆಂದು ಘೋಷಿಸಿದೆ. ಇಂದು ಶಿಕ್ಷೆ ಪ್ರಮಾಣ ಪ್ರಕಟವಾಗಲಿದ್ದು, ಅಪರಾಧಿಗಳು ನ್ಯಾಯಾಧೀಶರ ಮುಂದೆ ಶಿಕ್ಷೆ ಕಡ
ರಾಜ್ಯದಲ್ಲಿ ಹೆಚ್ಚುತ್ತಿರುವ ಚಾರಣ ಅಪಘಾತಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಕಟ್ಟುನಿಟ್ಟಿನ ಕಾರ್ಯಾಚರಣೆ ವಿಧಾನ (SOP) ಜಾರಿಗೊಳಿಸಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಬಿಡುಗಡೆ ಮಾಡಿದ ನಿಯಮಗಳ ಪ್ರಕಾರ, ಚಾರಣಕ್ಕೆ ಆನ್ಲ
ಏಪ್ರಿಲ್ 19ರಿಂದ 25ರವರೆಗಿನ ಈ ವಾರ ನಿಮ್ಮ ಪ್ರೇಮ ಜೀವನ ಹೇಗೆ ಇರಲಿದೆ ಎಂಬುದನ್ನು ಇಲ್ಲಿ ವಿವರಿಸಲಾಗಿದೆ. ಪ್ರತಿಯೊಂದು ರಾಶಿ ಚಿಹ್ನೆಗೂ ಪ್ರೀತಿ, ಸಂಬಂಧಗಳು ಹಾಗೂ ದಾಂಪತ್ಯದ ಬಗ್ಗೆ ವಿಶೇಷ ಭವಿಷ್ಯವಿದ್ದು, ಸಂವಹನ, ತಾಳ್ಮೆ ಮತ
ಬೆಂಗಳೂರಿನ ಮಹದೇವಪುರದಲ್ಲಿ ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್ಗೆ ಕಾರು ನೀಡಿ ಮಹೀಂದ್ರಾ ಶೋರೂಂ ಸಿಬ್ಬಂದಿ ಎಡವಟ್ಟು ಮಾಡಿದ್ದಾರೆ. ಚಾಲಕ ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಓರ್ವನ
Bullion Market 2026 April 17th: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಶುಕ್ರವಾರ ಕಡಿಮೆಗೊಂಡಿವೆ. ಚಿನ್ನದ ಬೆಲೆ ಗ್ರಾಮ್ಗೆ 125 ರೂ ತಗ್ಗಿದರೆ, ಬೆಳ್ಳಿ ಬೆಲೆ 5 ರೂ ಇಳಿದಿದೆ. ಆಭರಣ ಚಿನ್ನದ ಬೆಲೆ 14,260 ರೂನಿಂದ 14,135 ರೂಗೆ ಇಳಿದಿದೆ. ಅಪರಂಜಿ ಚಿನ್ನ
ನಟಿ ತಮನ್ನಾ ಭಾಟಿಯಾ ಅವರು ಸೋಪ್ ಕಂಪನಿಯೊಂದರ ವಿರುದ್ಧ ಸಲ್ಲಿಸಿದ್ದ 1 ಕೋಟಿ ಪರಿಹಾರ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ. 2008ರ ಒಪ್ಪಂದದ ನಂತರವೂ ತಮ್ಮ ಫೋಟೋಗಳನ್ನು ಬಳಸಲಾಗಿದೆ ಎಂದು ತಮನ್ನಾ ಆರೋಪಿಸಿದ್ದರು. ಆ
ಹಾಸ್ಯವು ಮಾನಸಿಕ ಒತ್ತಡ ನಿವಾರಿಸಿ, ಆತ್ಮವಿಶ್ವಾಸ ಹೆಚ್ಚಿಸುವ ಜೀವನದ ಒಂದು ಅವಿಭಾಜ್ಯ ಅಂಗ. ಆದರೆ, ದೇವಾಲಯಗಳು, ಮರಣದ ಮನೆಗಳು, ಪ್ರಾರ್ಥನಾ ಸ್ಥಳಗಳು, ಹಿರಿಯರು, ಧಾರ್ಮಿಕ ವ್ಯಕ್ತಿಗಳು ಹಾಗೂ ದೈಹಿಕವಾಗಿ ಅಸಮರ್ಥರ ಬಗ್ಗೆ ಅಪ
ಸುರ್ಗುಜಾದಲ್ಲಿ ನಡೆದ ಒಂದು ವಿಶಿಷ್ಟ ವಿವಾಹದ ಕುರಿತು ಈ ಲೇಖನ ವಿವರಿಸುತ್ತದೆ. ಇಲ್ಲಿ ವಧು ಕುದುರೆ ಏರಿ ಬಂದಳು. ಕನ್ಯಾದಾನದ ಬದಲು 'ವರ್ದಾನ' ಸಮಾರಂಭದಲ್ಲಿ ವರನನ್ನು ವಧುವಿನ ಮನೆಗೆ ದಾನವಾಗಿ ನೀಡಲಾಯಿತು. ವರ ಕಣ್ಣೀರಿಡುತ್ತ
ಕರ್ನಾಟಕದ 26 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ದಟ್ಟವಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ನೀರಿನ ಪೂರೈಕೆಯಲ್ಲಿ ಲೋಪವಾದರೆ ಅಧಿಕ
ನಮ್ಮ ದಿನ ಚೆನ್ನಾಗಿ ಆರಂಭವಾದರೆ ಇಡೀ ದಿನ ಚೆನ್ನಾಗಿ ಸಾಗುತ್ತದೆ, ಎಲ್ಲಾ ಕೆಲಸಗಳೂ ಪರಿಪೂರ್ಣಗೊಳ್ಳುತ್ತದೆ. ಅದಕ್ಕಾಗಿ ದಿನವನ್ನು ಸರಿಯಾಗಿ ಮತ್ತು ಸಕಾರಾತ್ಮಕವಾಗಿ ಪ್ರಾರಂಭಿಸುವುದು ತುಂಬಾನೇ ಮುಖ್ಯ. ಈ ಕೆಲವೊಂದು ಸಣ್ಣ
ಉತ್ತರ ಕನ್ನಡದ ಗೋಕರ್ಣ ಸಮೀಪದ ಯಾಣ ಗುಹೆಗಳನ್ನು ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್ಐ) ರಾಷ್ಟ್ರೀಯ ಭೂ-ಪಾರಂಪರಿಕ ತಾಣ ಎಂದು ಘೋಷಿಸಿದೆ. ಏಪ್ರಿಲ್ 13ರಂದು ಈ ಮಹತ್ವದ ನಿರ್ಧಾರ ಪ್ರಕಟವಾಗಿದ್ದು, 2,700 ಮಿಲಿಯನ್ ವರ್ಷಗಳಷ್
ಮುಂಬೈ ಇಂಡಿಯನ್ಸ್ ತಂಡ ಸತತ ಸೋಲುಗಳಿಂದ ಕಂಗೆಟ್ಟಿದೆ. ನಾಯಕ ಹಾರ್ದಿಕ್ ಪಾಂಡ್ಯ ಅವರ ವರ್ತನೆ ಹಾಗೂ ನಿರ್ಧಾರಗಳ ಬಗ್ಗೆ ತಂಡದ ಆಟಗಾರರಲ್ಲಿ ತೀವ್ರ ಅಸಮಾಧಾನ ಮೂಡಿದೆ. ಬುಮ್ರಾ ಕೂಡ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಐ
ಟಿಸಿಎಸ್ ಮತಾಂತರ ಪ್ರಕರಣದ ಆರೋಪಿ ನಿದಾ ಖಾನ್ ಬಂಧನದಿಂದ ತಪ್ಪಿಸಿಕೊಳ್ಳಲು ಗರ್ಭಿಣಿ ಅಸ್ತ್ರ ಬಳಸಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಸತ್ಯಾಸತ್ಯತೆಯನ್ನು ವಿಶೇಷ ತನಿಖಾ ತಂಡ (SIT) ಪರಿ
ದೆಹಲಿ ಲೆಫ್ಟಿನೆಂಟ್ ಗವರ್ನರ್ ಆಗಿ ತರಂಜಿತ್ ಸಿಂಗ್ ಸಂಧು ನೇಮಕಗೊಂಡಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ 'ಟ್ರೂತ್ ಸೋಶಿಯಲ್' ಮೂಲಕ ಸಂಧು ಅವರನ್ನು ಅಭಿನಂದಿಸಿದ್ದಾರೆ. ಅನುಭವಿ ರಾಜತಾಂತ್ರಿಕರಾಗಿ, ಅಮೆರಿಕ
ರಾಜ್ಯದಲ್ಲಿ ಬೇಸಿಗೆಯ ನಡುವೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಭಾರೀ ಮಳೆ ಮತ್ತು ಬಿರುಗಾಳಿ ಅಪ್ಪಳಿಸಿದೆ. ಏಪ್ರಿಲ್ 17ರಂದು ಸುರಿದ ಮಳೆಯಿಂದ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ, ಜನಜೀವನ ಅಸ್
ಕರ್ನಾಟಕವು ತೀವ್ರ ಬಿಸಿಲ ಬೇಗೆ ಮತ್ತು ನೀರಿನ ಅಭಾವದ ಡಬಲ್ ಶಾಕ್ ಎದುರಿಸುತ್ತಿದೆ. ಬೆಂಗಳೂರು, ನೆಲಮಂಗಲ, ಗದಗ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜನರು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ಶುದ್ಧ ಕುಡಿಯುವ ನೀರಿ
ನಟ ಧನರಾಜ್ ಅವರು ಪತ್ನಿಗೆ ಪ್ರಪೋಸ್ ಮಾಡಿದ್ದಾರೆ. ಅದು ಕೂಡ ಸಮುದ್ರಾದಳದಲ್ಲಿ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಜೋಡಿ ನಂಬರ್ 1 ಶೋನ ಭಾಗವಾಗಿ ಧನರಾಜ್ ಅವರು ಈ ರೀತಿ ಪ್ರಪೋಸ್ ಮಾಡಿದ್ದಾರೆ ಅನ್ನೋದು ವಿಶೇಷ. ಅವರಿಗೆ ಎಲ್ಲರೂ
ಐದು ಬಾರಿ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ಸತತ ಸೋಲುಗಳಿಂದ ಕಂಗಾಲಾಗಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ತಂಡ 9ನೇ ಸ್ಥಾನದಲ್ಲಿದ್ದು, 5ರಲ್ಲಿ 4 ಪಂದ್ಯ ಸೋತಿದೆ. ಕಳಪೆ ಪ್ರದರ್ಶನ ಮತ್ತು ನಾಯಕತ್ವಕ್ಕಾಗಿ ಪಾಂಡ್ಯ ಮೇ
ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನ 11 ಎಲಿವೇಟೆಡ್ ಕಾರಿಡಾರ್ಗಳಿಗೆ 13,262 ಕೋಟಿ ರೂ.ಗಳ ಅನುಮೋದನೆ ನೀಡಲಾಗಿದೆ. ವಿಶೇಷವಾಗಿ ರಾಜಭವನ, ಕಂಠೀರವ ಸ್ಟೇಡಿಯಂ ಮತ್ತು ಕೋರಮಂಗಲ ಸ್ಟೇಡಿಯಂ ಸೇರಿದಂತೆ ಪ್ರಮುಖ ಸ್ವತ್ತುಗಳಿಗ
ನಟ ದೇವರಾಜ್ ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ತೆಲುಗು ಚಿತ್ರರಂಗದ ದಿಗ್ಗಜರಾದ ಚಿರಂಜೀವಿ ಮತ್ತು ನಂದಮೂರಿ ಬಾಲಕೃಷ್ಣ ಅವರೊಂದಿಗಿನ ಒಡನಾಟವನ್ನು ಸ್ಮರಿಸಿದ್ದಾರೆ. ಬಾಲಕೃಷ್ಣ ಅವರ ಶಿಸ್ತು, ವೃತ್ತಿ ಬದ್ಧತೆ ಮತ್ತು ಮಾನವೀ
ಕೆಲಸ ಹೋದಾಗ ಜಗತ್ತೇ ಮುಳುಗಿದಂತಾಗುತ್ತದೆ. ಸಾಲದ ಕಂತುಗಳು, ಮನೆಯ ಖರ್ಚು ಮತ್ತು ಭವಿಷ್ಯದ ಆತಂಕ ಒಬ್ಬ ಮನುಷ್ಯನನ್ನು ಮಾನಸಿಕವಾಗಿ ಕುಗ್ಗಿಸಿಬಿಡುತ್ತವೆ. ಇಂತಹದ್ದೇ ಪರಿಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬನಿಗೆ ಅವನ ಸ್ನೇಹ
Amruthadhaare Serial: ಅಮೃತಧಾರೆ ಧಾರಾವಾಹಿಯಲ್ಲಿ ವಿಲನ್ ಜಯದೇವ್ನ ಪತನದ ಕಥೆ ರೋಚಕವಾಗಿದೆ. ತಾಯಿ ಶಕುಂತಲ, ಗೌತಮ್ ಹೊಗಳಿದಾಗ ಕೋಪಗೊಂಡ ಜಯದೇವ್ ಅಮ್ಮನನ್ನೇ ಮನೆಯಿಂದ ಹೊರಹಾಕಿದ್ದಾನೆ. ದೀವಾನ್ ಕಂಪನಿ ಲೋಗೋ ವಿವಾದ, ಪಾರ್ಥನ ದೂರವಾಗುವಿ
ಬೆಂಗಳೂರಿನಲ್ಲಿ ಐಪಿಎಲ್ ಟಿಕೆಟ್ ಬ್ಲಾಕ್ ದಂಧೆ ನಡೆಸುತ್ತಿದ್ದ ಕೆಎಸ್ಸಿಎ ಸದಸ್ಯ ಹಾಗೂ ಚಿನ್ನಸ್ವಾಮಿ ಸ್ಟೇಡಿಯಂ ಹೋಟೆಲ್ ಉದ್ಯೋಗಿಯನ್ನು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. 17 ಲಕ್ಷ ರೂ. ಮೌಲ್ಯದ ಟಿಕೆಟ್ಗಳನ್ನು ಖ
ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಆದರೆ ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಆದರೂ ಕಲಬುರ್ಗಿ ಸೇರಿ AQI ಅಪಾಯಕಾರಿ ಮಟ್ಟದ
ಜೀ ಕನ್ನಡದಲ್ಲಿ ಬಹುನಿರೀಕ್ಷಿತ 'ಸರಿಗಮಪ ಲಿಟ್ಲ್ ಚಾಂಪ್ಸ್' ಹೊಸ ಸೀಸನ್ ಏಪ್ರಿಲ್ 18ರಿಂದ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 7:30ಕ್ಕೆ ಪ್ರಸಾರವಾಗಲಿದೆ. ಈ ಬಾರಿ 3ರಿಂದ 15 ವರ್ಷದ ಮಕ್ಕಳು ಭಾಗವಹಿಸಬಹುದು. ಕರ್ನಾಟಕದ ಮೂಲೆಮೂ
ಹರಿಯಾಣ ರಾಜ್ಯದ ಪ್ರತಿಷ್ಠಿತ ಆಸ್ಪತ್ರೆಯೊಂದರ ಐಸಿಯು (ICU) ವಾರ್ಡ್ನಲ್ಲಿ ನಡೆದ ದೃಶ್ಯವೊಂದು ಈಗ ದೇಶಾದ್ಯಂತ ಸಂಚಲನ ಮೂಡಿಸಿದೆ. ಚಿಕಿತ್ಸೆ ನೀಡಬೇಕಾದ ಕೈಗಳೇ ವೃದ್ಧ ರೋಗಿಯ ಎದೆಯನ್ನು ಅಪ್ಪಳಿಸಿರುವ ಆಘಾತಕಾರಿ ವಿಡಿಯೋ ಈಗ ಬ
ಅಮೆರಿಕ ಅಧ್ಯಕ್ಷ ಟ್ರಂಪ್ ಇರಾನ್ ಜೊತೆಗಿನ ಶಾಂತಿ ಒಪ್ಪಂದಕ್ಕೆ ಪಾಕಿಸ್ತಾನಕ್ಕೆ ಭೇಟಿ ನೀಡುವ ಸೂಚನೆ ನೀಡಿದ್ದಾರೆ. ಇರಾನ್ ಯುರೇನಿಯಂ ತ್ಯಾಗಕ್ಕೆ ಒಪ್ಪಿಕೊಂಡರೆ, ಪಾಕಿಸ್ತಾನದಲ್ಲಿ ಒಪ್ಪಂದಕ್ಕೆ ಸಹಿ ಹಾಕುವುದಾಗಿ ಟ್ರಂಪ್
ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಕೋಪವೇ ಮನುಷ್ಯನ ದಾರಿದ್ರ್ಯಕ್ಕೆ ಕಾರಣವಾ? ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಮಾನವನ ಜೀವನದಲ್ಲಿ ಎದುರಾಗುವ ಸಂಕಷ್ಟಗಳಿಗೆ ದಾರಿದ್ರ್ಯ ಎಂಬ ಪದವನ್ನು ಬಳಸುತ್ತೇವೆ. ಎಷ್ಟ
ಪ್ರಕಾಶ್ ರಾಜ್ ರಾಮಾಯಣದ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿ ಆಗಿದ್ದಾರೆ. ರಾಮ-ರಾವಣರ ಪಾತ್ರಗಳ ಬಗ್ಗೆ ಅವರು ಸೃಷ್ಟಿಸಿದ ಹೊಸ ಕಥೆ ಹಾಗೂ ಹಿಂದಿ ಹೇರಿಕೆ ವಿರೋಧಿಸಿ ಮಾಡಿದ ಟೀಕೆಗಳು ಜನರ ಭಾವನೆಗಳಿಗೆ ಧಕ್ಕೆ ತ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 17, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವನಾಮ ಸಂವತ್ಸ
ದಾವಣಗೆರೆ ಉಪಚುನಾವಣೆ ಕಾಂಗ್ರೆಸ್ನಲ್ಲಿ ಆಂತರಿಕ ಯುದ್ಧ ಸ್ಫೋಟಗೊಳ್ಳಲು ಕಾರಣವಾಗಿದೆ. ಮುಸ್ಲಿಂ ನಾಯಕರ ಮೇಲಿನ ಶಿಸ್ತು ಕ್ರಮದ ವಿಚಾರ ಸಚಿವ ಸಂಪುಟ ಸಭೆಯಲ್ಲಿ ಬಿಸಿಬಿಸಿ ಚರ್ಚೆಗೆ ದಾರಿ ಮಾಡಿಕೊಟ್ಟಿದ್ದು, ಸಚಿವ ಪ್ರಿಯಾಂ
Daily Horoscope, 17 April 2026: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯಾ ತಿಥಿಯ ಶುಕ್ರವಾರದಂದು ದಾಯಾದಿಗಳಿಂದ ಕಲಹ, ಸಂಗಾತಿಯ ಜೊತೆ ಪ್ರಯಾಣ ರದ್ದು, ಪ್ರೇಮಕ್ಕಾಗಿ ಯಾಚನೆಗೆ ಹಿಂಜರಿಕೆ, ಸ್ಪರ್ಧ
ಲಾತೂರ್ನಲ್ಲಿ ಶಿಕ್ಷಕರೊಬ್ಬರು ಮದ್ಯ ಸೇವಿಸುತ್ತಾ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಪರಿಶೀಲಿಸುತ್ತಿರುವ ವೀಡಿಯೊವೊಂದು ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ಲಾತ
IPL 2026, MI vs PBKS: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 24ನೇ ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಈ ಜಯದೊಂದಿಗೆ ಪಂಜಾಬ್ ತಮ್ಮ ಅಜೇಯ ಓಟ ಮುಂದುವರಿಸಿದೆ ಮತ್
ಇಷ್ಟು ವರ್ಷಗಳ ಕಾಲ ಕಣ್ಮರೆ ಆಗಿದ್ದ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಈಗ ಮಾಧ್ಯಮಗಳ ಎದುರು ಬಂದಿದ್ದಾರೆ. ಈ ವೇಳೆ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿದೆ. ಶೀಘ್ರದಲ್ಲೇ ಅರ್ಜುನ್ ಸರ್ಜಾ ಅವರನ್ನು ಭೇಟಿ ಮಾಡುವ
ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ, ಸಂಪುಟ ಪುನರ್ರಚನೆ ಗೊಂದಲದಿಂದ ದಾವಣಗೆರೆ ಉಪಚುನಾವಣೆ ಚರ್ಚೆಯ ನಡುವೆ ಸಚಿವ ಜಮೀರ್ ಅಹ್ಮದ್ ಅವರ ಸ್ಥಾನದ ಕುರಿತು ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಸಚಿವ ಸಂಪುಟ ಪುನರ್ರಚನ
Shreyas Iyer's IPL 2026 Incredible Catch: ಐಪಿಎಲ್ 2026ರ 24ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಅಸಾಧಾರಣ ಕ್ಯಾಚ್ ಹಿಡಿದು ಎಲ್ಲರ ಗಮನ ಸೆಳೆದರು. ಹಾರ್ದಿಕ್ ಪಾಂಡ್ಯರ ಲಾಂಗ್ ಆನ್ ಶಾಟ್ ಬೌಂಡರಿ ದಾಟುವ ಮುನ್ನ, ಅಯ್ಯರ್ ಗಾಳಿಯಲ್ಲಿ
ತುಮಕೂರು ಕೊಬ್ಬರಿ ಬೆಲೆ ಹೊಸ ದಾಖಲೆ ಬರೆದಿದೆ. ಜಾಗತಿಕ ಸಂಘರ್ಷಗಳ ನಡುವೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿದ್ದು, ಕಲ್ಪತರು ನಾಡಿನ ಕೊಬ್ಬರಿಗೂ ಬಂಗಾರದ ಬೆಲೆ ಬಂದಿದೆ. ಆದರೆ, ತೆಂಗು ಬೆಳೆಗಳ ರೋಗಗಳಿಂದ ಇಳುವರಿ ಕುಸಿದಿರುವುದ
1993ನೇ ಸಾಲಿನ IPS ಅಧಿಕಾರಿಯಾಗಿರುವ ಕನ್ನಡಿಗ ಎಂ.ಎ.ಸಲೀಂ ಅವರ ಸೇವಾವಧಿ ವಿಸ್ತರಣೆಯಾಗಿದೆ. ಡಾ. ಅಲೋಕ್ ಮೋಹನ್ ಅವರು ನಿವೃತ್ತಿಯಾದ ಬಳಿಕ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಾಗಿ ಡಾ. ಎಂ.ಎ.ಸಲೀಂ ಅವರು ನೇಮಕಗೊಂಡಿದ್ದರು. 2025ರ ಮೇನಲ್
ಫ್ರೆಂಚ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಇಂದು ಸಂಜೆ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಕರೆ ಮಾಡಿದ್ದಾರೆ. ಈ ವೇಳೆ ಇಬ್ಬರೂ ನಾಯಕರು ಪಶ್ಚಿಮ ಏಷ್ಯಾದ ಪರಿಸ್ಥಿತಿ, ಹಾರ್ಮುಜ್ ಜಲಸಂಧಿಯ ಭದ್ರತೆಯ ಕುರಿತು ಚರ್ಚೆ ನಡೆಸಿ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಜೈಲಿನಲ್ಲಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಇರುವ ಅವರನ್ನು ನೋಡಲು ಇಂದು (ಏ.16) ಪತ್ನಿ ವಿಜಯಲಕ್ಷ್ಮಿ ಆಗಮಿಸಿದ್ದರು. ಅವರ ಜತೆ ನಟ ಧನ್ವೀರ್ ಸಹ ಬಂದಿದ್ದಾರೆ. ಜೈಲಿನ ಆವರಣದಲ
ಕಲಬುರಗಿ ಜಿಲ್ಲೆಯಲ್ಲಿ ಭಾರಿ ರಣಬಿಸಿಲು ದಾಖಲಾಗಿದ್ದು, ತಾಪಮಾನ 44-45C ತಲುಪಿದೆ. ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನವಾಗಿರುವ ಕಲಬುರಗಿ ಇದೀಗ ಸುಡುಬಿಸಿಲಿನ ಕೇಂದ್ರವಾಗಿದೆ. ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹೊರಹೋಗದಂತೆ ಜಿ
ದೇಶದ ಹಲವು ಭಾಗಗಳಲ್ಲಿ ಈಗ ಹವಾಮಾನದಲ್ಲಿ ಬದಲಾವಣೆ ಕಂಡುಬರುತ್ತಿದೆ. ಹಗಲಿನ ತಾಪಮಾನ ಗಮನಾರ್ಹವಾಗಿ ಏರುತ್ತಿದೆ. ಈ ರೀತಿ ಹವಾಮಾನದಲ್ಲಿನ ಬದಲಾವಣೆಗಳು ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಆದರೆ ಹವಾಮಾನ ಬದಲಾವಣೆ ಈ ರೀತಿ ಬದ
Quinton de Kock Century: ಐಪಿಎಲ್ 2026 ಹರಾಜಿನಲ್ಲಿ ಮುಂಬೈ ಹೊರತುಪಡಿಸಿ ಬೇರೆ ಯಾವುದೇ ತಂಡದಿಂದ ಬಿಡ್ ಆಗದಿದ್ದ ಕ್ವಿಂಟನ್ ಡಿ ಕಾಕ್, ನಾಲ್ಕು ಪಂದ್ಯಗಳ ನಂತರ ತಮ್ಮ ಮೊದಲ ಪಂದ್ಯದಲ್ಲೇ ಶತಕ ಸಿಡಿಸಿ ಮಿಂಚಿದರು. ಪಂಜಾಬ್ ಕಿಂಗ್ಸ್ ವಿರುದ್ಧ 53 ಎಸ
LIC Launches MyLIC & Super Sales Saathi Apps: ಎಲ್ಐಸಿ ತನ್ನ ಡಿಜಿಟಲ್ ರೂಪಾಂತರದ ಭಾಗವಾಗಿ 'MyLIC' ಮತ್ತು 'ಸೂಪರ್ ಸೇಲ್ಸ್ ಸಾಥಿ' ಎಂಬ ಎರಡು ಹೊಸ ಮೊಬೈಲ್ ಆ್ಯಪ್ಗಳನ್ನು ಬಿಡುಗಡೆ ಮಾಡಿದೆ. MyLIC ಗ್ರಾಹಕರಿಗೆ ಪಾಲಿಸಿ ನಿರ್ವಹಣೆ, ಪ್ರೀಮಿಯಂ ಪಾವತಿ ಮತ್ತು ಲೋ
ಬೆಂಗಳೂರು ಅಂದ್ರೆ ಬದುಕು ಕಟ್ಟಿಕೊಟ್ಟ ಊರು. ಆದ್ರೆ ಜವಾಬ್ದಾರಿಗಳನ್ನು ಹೆಗಲೇರಿಸಿಕೊಂಡು ಇಲ್ಲಿನ ಜೀವನ ಶೈಲಿ ಹೊಂದಿಕೊಳ್ಳೋದು ಹೇಳಿದ್ದಷ್ಟು ಸುಲಭವಲ್ಲ. ಆದರೆ ನೀವು 6 ತಿಂಗಳು ಬೆಂಗಳೂರಿನಲ್ಲಿ ಉಳಿದ್ರೆ ಈ ಊರು ನಿಮ್ಮದಾಗ
3 ಮಸೂದೆಗಳ ಮಂಡನೆಗಾಗಿ ಇಂದು ಸಂಸತ್ನ ವಿಶೇಷ ಅಧಿವೇಶನ ಕರೆಯಲಾಗಿತ್ತು. ಮಹಿಳಾ ಮೀಸಲಾತಿಯ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಉದ್ದೇಶಿಸಿ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಮಾತನಾಡಿರುವ ವಿಡಿಯೋ ವೈರಲ್ ಆಗ

36 C