SENSEX
NIFTY
GOLD
USD/INR

Weather

23    C

ಡಿಜಿಟಲ್ ಸುದ್ದಿ ಮೂಲಗಳು

...
ಬಾಂಗ್ಲಾದೇಶದ ಚುನಾವಣೆಯನ್ನು ರದ್ದುಗೊಳಿಸಿ; ಮಾಜಿ ಪ್ರಧಾನಿ ಶೇಖ್ ಹಸೀನಾ ಒತ್ತಾಯ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಇಂದು ಬಾಂಗ್ಲಾದೇಶದಲ್ಲಿ ನಡೆದ ಚುನಾವಣೆಯನ್ನು ರದ್ದುಗೊಳಿಸಲು ಒತ್ತಾಯಿಸಿದ್ದಾರೆ. ಇಂದು ಚುನಾವಣೆ ಮುಗಿದ ನಂತರ ತಮ್ಮ ಮೊದಲ ಹೇಳಿಕೆ ನೀಡಿರುವ ಅವರು, ಬಾಂಗ್ಲಾದೇಶದಲ್ಲಿ ಕಾನೂನು

12 Feb 2026 9:28 pm
Karnataka Budget 2026-27: ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್​​​ಗೆ ದಿನಾಂಕ ನಿಗದಿ

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 2026-27ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್​ ಮಂಡನೆಗೆ ದಿನಾಂಕ ನಿಗದಿಯಾಗಿದೆ. ಮಾ.6ರಿಂದ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಮೊದಲ ದಿನ ಅಂದರೆ ಮಾ.6 ರಂದು ಸಿಎಂ‌ ಸಿದ್ದರಾಮಯ್ಯ ಬಜೆಟ್ ಮಂಡ

12 Feb 2026 9:28 pm
ಬಾಲಿವುಡ್​ ಖಾನ್​​ಗಳ ಬುಡ ಅಲ್ಲಾಡಿಸುತ್ತಿರುವ ಮೂವರು ಸ್ಟಾರ್ ನಟರು

Khans of Bollywood: ಶಾರುಖ್ ಖಾನ್, ಸಲ್ಮಾನ್ ಖಾನ್ ಮತ್ತು ಆಮೀರ್ ಖಾನ್ ಅವರದ್ದೇ ಪಾರುಪತ್ಯ. ‘ದಿ ಥ್ರೀ ಖಾನ್ಸ್’ ಎಂದೇ ಅವರು ಖ್ಯಾತರು. ಆದರೆ ಸಮಯ ಬದಲಾಗುತ್ತಲೇ ಇರುತ್ತದೆ. ಇದೀಗ ಖಾನ್​​ಗಳ ಸ್ಥಾನವನ್ನು ಬೇರೆಯವರು ತುಂಬುವ ಸಮಯ ಸನಿಹ ಬಂ

12 Feb 2026 9:19 pm
IPL 2026: ಬೆಂಗಳೂರಿನಲ್ಲೇ ನಡೆಯಲಿವೆ ಆರ್​ಸಿಬಿ ಪಂದ್ಯಗಳು; ಗ್ರೀನ್ ಸಿಗ್ನಲ್ ನೀಡಿದ ಸರ್ಕಾರ

RCB's IPL 2026 Home:2026ರ ಐಪಿಎಲ್ ಸೀಸನ್‌ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ತವರು ಪಂದ್ಯಗಳನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲಿದೆ. ಆರ್​ಸಿಬಿ ಫ್ರಾಂಚೈಸಿ ಮತ್ತು ರಾಜ್ಯ ಸರ್ಕಾರದ ನಡುವಿನ ವಿವಾದ ಕೊ

12 Feb 2026 9:02 pm
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು: ಎಕ್ಸ್ ಕ್ಲೂಸಿವ್​ ದೃಶ್ಯ

ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಕೆಂಪೇಗೌಡ ಏರ್​ಪೋರ್ಟ್​​ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಂಧನವು ಪ್ರಕರಣದ ತನಿಖೆಯಲ್ಲಿ ಮಹತ್ವದ ತಿರುವನ್ನು ಸೂಚಿಸುತ

12 Feb 2026 8:40 pm
ಇಶಾ ಫೌಂಡೇಷನ್​​ನಲ್ಲಿ ಸದ್ಗುರು ಜೊತೆ ಶಿವರಾತ್ರಿ ಆಚರಿಸಲಿದ್ದಾರೆ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಕಳೆದ ವರ್ಷ ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಷನ್​​ನಲ್ಲಿ ನಡೆದ ಮಹಾ ಶಿವರಾತ್ರಿ ಉತ್ಸವದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಇದು

12 Feb 2026 8:31 pm
ಊಟಕ್ಕೆ ಬಂದವರನ್ನು ಜೈಲಿಗೆ ಕಳಿಸುವ ಟಾಲಿವುಡ್ ನಟ ಧರ್ಮ ಮಹೇಶ್: ಏನಿದು ಕಥೆ?

ತೆಲುಗಿನ ನಟ ಧರ್ಮ ಮಹೇಶ್ ಅವರು ಬೆಂಗಳೂರಿನ ಜನರಿಗೆ ಜೈಲೂಟ ತಿನಿಸುತ್ತಿದ್ದಾರೆ. ಇಷ್ಟು ದಿನ ಗುಂಟೂರು, ಹೈದರಾಬಾದ್​​ನಲ್ಲಿ ಈ ಕೆಲಸ ಮಾಡುತ್ತಿದ್ದ ಅವರೀಗ ಬೆಂಗಳೂರಿಗೆ ಕಾಲಿಟ್ಟಿದ್ದಾರೆ. ಹಾಗಾದರೆ ಏನಿದು ಜೈಲೂಟ? ಅದಕ್ಕೂ

12 Feb 2026 8:23 pm
IND vs NAM: 6,6,6,6,6.. 24 ಎಸೆತಗಳಲ್ಲಿ 61 ಚಚ್ಚಿದ ಇಶಾನ್ ಕಿಶನ್

Ishan Kishan: ನಮೀಬಿಯಾ ವಿರುದ್ಧದ 2026 ಟಿ20 ವಿಶ್ವಕಪ್ ಪಂದ್ಯದಲ್ಲಿ ಇಶಾನ್ ಕಿಶನ್ ಕೇವಲ 20 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಸಿಡಿಸಿ ಮಿಂಚಿದರು. 254.17 ಸ್ಟ್ರೈಕ್ ರೇಟ್‌ನಲ್ಲಿ 61 ರನ್ (24 ಎಸೆತ) ಗಳಿಸಿದ ಕಿಶನ್, ಭಾರತದ ಪರ ಐದನೇ ವೇಗದ ಟಿ20 ವಿಶ್ವ

12 Feb 2026 8:15 pm
Valentine Day 2026: ಪ್ರೇಮಿಗಳ ದಿನದಂದು ಯಾವ ಬಣ್ಣದ ಬಟ್ಟೆಯನ್ನು ಧರಿಸಿದರೆ ಸೂಕ್ತ?

Valentine Day Color Code: ಪ್ರೇಮಿಗಳ ದಿನದಂದು ಪ್ರೀತಿಯನ್ನು ವ್ಯಕ್ತಪಡಿಸಲು ಹಲವು ಮಾರ್ಗಗಳಿವೆ, ಕೆಲವರು ದುಬಾರಿ ಗಿಫ್ಟ್‌ಗಳನ್ನು ಮೂಲಕ ಪ್ರೀತಿಯನ್ನು ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಪ್ರೇಮಿಗಳ ದಿನವನ್ನು ಸಂಭ್ರಮಿಸಲು ಕೆಂಪು ಬಣ್

12 Feb 2026 8:09 pm
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ಆಯೋಜಿಸಲು ಮನವಿ

Vishnuvardhan: ದಿವಂಗತ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ಸರ್ಕಾರವು 2025 ರಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ. ವಿಷ್ಣುವರ್ಧನ್ ಮತ್ತು ಬಿ ಸರೋಜಾದೇವಿ ಅವರಿಗೆ ಮರಣೋತ್ತರವಾಗಿ ಈ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಿಸಿತ

12 Feb 2026 8:02 pm
ಉತ್ತರ ಸುಡಾನ್‌ನ ನೈಲ್ ನದಿಯಲ್ಲಿ ಹಡಗು ಮುಳುಗಿ 21 ಜನ ಸಾವು

ಉತ್ತರ ಸುಡಾನ್‌ನ ನೈಲ್ ನದಿಯಲ್ಲಿ ಇಂದು ಹಡಗು ಮುಳುಗಿ 21 ಜನರು ಸಾವನ್ನಪ್ಪಿದ್ದಾರೆ. ಅಪಘಾತದ ನಂತರ 21 ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಅವರ ಹೆಸರುಗಳನ್ನು ಪಟ್ಟಿ ಮಾಡಲಾಗಿದೆ. ಕೆಲವು ಪ್ರಯಾಣಿಕರು ಇನ್ನೂ ಕಾಣೆಯಾಗಿದ್ದಾರೆ

12 Feb 2026 7:54 pm
‘ಟಾಕ್ಸಿಕ್’ಗಾಗಿ ಒಂದಾದ ‘ಕೆಜಿಎಫ್’ ಜೋಡಿ: ಉತ್ತರದ ಹಕ್ಕು ಭಾರಿ ಮೊತ್ತಕ್ಕೆ ಡೀಲ್

Toxic movie: ‘ಟಾಕ್ಸಿಕ್’ ಸಿನಿಮಾದ ವಿತರಣೆ ಹಕ್ಕುಗಳ ಮಾರಾಟದಲ್ಲಿ ಸಿನಿಮಾದ ಸಹ ನಿರ್ಮಾಪಕ ಯಶ್ ಮತ್ತು ಮತ್ತೊಬ್ಬ ನಿರ್ಮಾಪಕ ಕೆವಿಎನ್ ಅವರು ತೊಡಗಿಕೊಂಡಿದ್ದಾರೆ. ಕೆಲ ದಿನಗಳ ಹಿಂದಷ್ಟೆ ಆಂಧ್ರ ಮತ್ತು ತೆಲಂಗಾಣ ವಿತರಣೆ ಹಕ್ಕು ದಾ

12 Feb 2026 7:53 pm
ಹೈಬಿಪಿ ಇರುವವರಿಗೆ ತಲೆಯ ಹಿಂಭಾಗದಲ್ಲಿ ನೋವು ಕಂಡುಬರುತ್ತದೆಯೇ?

ಕೆಲವೊಮ್ಮೆ ತಲೆಯ ಹಿಂಭಾಗದಲ್ಲಿ ಕಂಡುಬರುವ ನೋವು ಕುತ್ತಿಗೆಯವರೆಗೂ ವಿಸ್ತರಿಸುತ್ತದೆ. ಈ ರೀತಿ ಕಂಡುಬಂದಾಗ ನಿರ್ಲಕ್ಷ್ಯವಹಿಸಬೇಡಿ ಇದು ಕೆಲವು ಸಂದರ್ಭಗಳಲ್ಲಿ, ಅಧಿಕ ರಕ್ತದೊತ್ತಡದ ಲಕ್ಷಣವಾಗಿರಬಹುದು. ಹಾಗಾದರೆ ಅಧಿಕ ರಕ

12 Feb 2026 7:40 pm
Video: ಕರುವಿನ ಮೈ ಮೇಲಿನ ಉಣ್ಣೆಗಳನ್ನು ಹೆಕ್ಕಿ ತೆಗೆದ ಸಾಕು ನಾಯಿ

ಮನೆಯ ಮುದ್ದಿನ ಸಾಕು ಪ್ರಾಣಿಗಳ ನಡುವಿನ ಒಡನಾಟದ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಈ ದೃಶ್ಯ ನೋಡಿದ ಮೇಲೆ ನಿಮಗೂ ಹಾಗೆಯೇ ಅನಿಸದೇ ಇರದು. ಸಾಕುನಾಯಿಯೊಂದು ಕರುವಿನ ಮೈ ಮೇಲಿನ ಉಣ್ಣೆಗಳನ್ನು ಹೆಕ್ಕಿ ತೆಗೆಯುತ್ತ

12 Feb 2026 7:34 pm
ಬಿಕ್ಲು ಶಿವ ಕೊಲೆ ಕೇಸ್​ನಲ್ಲಿ ಶಾಸಕ ಭೈರತಿ ಬಸವರಾಜ್​​ ಪೊಲೀಸರ ವಶಕ್ಕೆ

ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್​​​ರನ್ನು ದೇವನಹಳ್ಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾ

12 Feb 2026 7:05 pm
ಅಕ್ರಮ ಆಸ್ತಿ ಗಳಿಕೆ: ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ; ಕೋಟ್ಯಂತರ ರೂ ಪತ್ತೆ

ಕರ್ನಾಟಕದ ನಾಲ್ವರು ಸರ್ಕಾರಿ ಅಧಿಕಾರಿಗಳಿಗೆ ಇಂದು ಲೋಕಾಯುಕ್ತ ಶಾಕ್​ ನೀಡಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೋಟಿಗಟ್ಟಲೆ ನಗದು, ಚಿನ್ನಾಭರಣ, ಸ್ಥಿರಾಸ್ತಿ ಪತ್ತೆಯಾಗಿದೆ. ಬೆಂಗಳೂರು, ದಾವಣಗೆರೆ, ಧಾರವಾಡದಲ್ಲಿ ನಡೆ

12 Feb 2026 7:04 pm
ಜನ ನಾಯಗನ್ ಬಳಿಕ ಮತ್ತೊಂದು ಚಿತ್ರದ ರಿಲೀಸ್​​​ಗೆ ತಡೆ; ದೊಡ್ಡ ಪ್ಲ್ಯಾನ್ ಮಾಡಿದ ತಂಡ

ಮನೋಜ್ ಬಾಜ್‌ಪಾಯಿ ನಟನೆಯ 'ಘುಸ್ಕೋರ್ ಪಂಡತ್' ಚಿತ್ರದ ಶೀರ್ಷಿಕೆಯು 'ಭ್ರಷ್ಟ ಅರ್ಚಕರು' ಎಂಬ ಅರ್ಥ ಕೊಡುತ್ತದೆ. ಇದು ವಿವಾದಕ್ಕೆ ಸಿಲುಕಿದೆ. ಅರ್ಚಕರ ವರ್ಗ ಮತ್ತು ಸರ್ವ ಬ್ರಾಹ್ಮಿಣ್ ಮಹಸಭಾ ಆಕ್ಷೇಪ ವ್ಯಕ್ತಪಡಿಸಿ ಕೋರ್ಟ್‌ ಮ

12 Feb 2026 7:00 pm
ಕುಡಿದ ಮತ್ತಿನಲ್ಲಿದ್ದ ಪೊಲೀಸ್ ಕಾರು ಆಟೋಗೆ ಡಿಕ್ಕಿ ಹೊಡೆದು 25 ವರ್ಷದ ಯುವತಿ ಸಾವು

ಹರಿಯಾಣದ ಅಂಬಾಲದಲ್ಲಿ ಕುಡಿದ ಮತ್ತಿನಲ್ಲಿದ್ದ ಪೊಲೀಸ್ ಅಧಿಕಾರಿಯೊಬ್ಬರ ಕಾರು ಇ-ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ 25 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಮೊದಲು ಆಟೋಗೆ ಕಾರು ಡಿಕ್ಕಿ ಹೊಡೆದಾಗ ಆ ಮಹಿಳೆ ಕೆಳಗ

12 Feb 2026 6:51 pm
IND vs NAM Playing XI: ಟಾಸ್ ಗೆದ್ದ ನಮೀಬಿಯಾ; ಭಾರತ ತಂಡದಲ್ಲಿ 2 ಬದಲಾವಣೆ

ICC T20 World Cup India vs Namibia in kannada Playing XI: 2026ರ ಟಿ20 ವಿಶ್ವಕಪ್‌ನಲ್ಲಿ ಹಾಲಿ ಚಾಂಪಿಯನ್ ಭಾರತ, ನಮೀಬಿಯಾವನ್ನು ಎದುರಿಸುತ್ತಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುವ ಈ ಪಂದ್ಯ ಭಾರತಕ್ಕೆ ಸೂಪರ್ 8 ಸ್ಥಾನ ಖಚಿತಪಡಿಸಿಕೊಳ್ಳಲು ನಿ

12 Feb 2026 6:44 pm
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ನೀವು ಶಾಕ್​​ ಆಗೋದು ಗ್ಯಾರಂಟಿ

ಕೊಪ್ಪಳದಲ್ಲಿ ಮಹಾ ಶಿವರಾತ್ರಿ ಅಂಗವಾಗಿ ನಡೆದ ಹಣ್ಣು, ಜೇನು ಹಾಗೂ ಅಣಬೆ ಮೇಳದಲ್ಲಿ ಹಿಮಾಲಯದ ಯಾರ್ಸಗುಂಬಾ ಅಣಬೆ ಪ್ರಮುಖ ಆಕರ್ಷಣೆಯಾಗಿತ್ತು. ಪ್ರತಿ ಕೆ.ಜಿ.ಗೆ 15 ಲಕ್ಷ ಬೆಲೆ ಬಾಳುವ ಈ ದುಬಾರಿ ಅಣಬೆ ಕ್ಯಾನ್ಸರ್, ಮಧುಮೇಹ ಸೇರಿ

12 Feb 2026 6:41 pm
IND vs NAM T20 WC Live Score: ಟಾಸ್ ಗೆದ್ದ ನಮೀಬಿಯಾ ಬೌಲಿಂಗ್ ಆಯ್ಕೆ

India vs Namibia, T20 world Cup 2026 Live Score Updates: 2026 ರ ಟಿ20 ವಿಶ್ವಕಪ್‌ನ 18 ನೇ ಪಂದ್ಯದಲ್ಲಿ ಭಾರತ ಮತ್ತು ನಮೀಬಿಯಾ ಇಂದು ಮುಖಾಮುಖಿಯಾಗಿವೆ. ಗ್ರೂಪ್ ಎ ಯಲ್ಲಿರುವ ಎರಡೂ ತಂಡಗಳಿಗೆ ಇದು ಎರಡನೇ ಪಂದ್ಯವಾಗಿದೆ. ಈ ಪಂದ್ಯದಲ್ಲಿ ನಮೀಬಿಯಾ ಮೊದಲು ಬೌಲಿಂಗ್ ಮ

12 Feb 2026 6:34 pm
Kiss Day 2026: ಚುಂಬನದಲ್ಲಿ ಎಷ್ಟು ಪ್ರಕಾರಗಳಿವೆ, ಅವುಗಳ ಅರ್ಥವೇನು ಗೊತ್ತಾ?

Valentine’s Week 2026: ಫೆಬ್ರವರಿ 13 ರಂದು ಕಿಸ್ ಡೇ ಆಚರಿಸಲಾಗುತ್ತದೆ. ಇದು ದಂಪತಿಗಳು ಮತ್ತು ಪ್ರೇಮಿಗಳಿಗೆ ಬಹಳ ವಿಶೇಷವಾದ ದಿನ ಏಕೆಂದರೆ ಈ ದಿನದಂದು ಸಂಗಾತಿಗಳು ಪರಸ್ಪರ ಪ್ರೀತಿಯಿಂದ ಚುಂಬಿಸುವ ಮೂಲಕ ತಮ್ಮ ಭಾವನೆ, ಪ್ರೀತಿ, ಕಾಳಜಿಯನ್

12 Feb 2026 6:16 pm
ಆ ಸ್ಟಾರ್ ನಟ ನನ್ನ ಜೀವನ ಹಾಳು ಮಾಡಿದ: ‘ಅಣ್ಣಯ್ಯ’ ನಟಿ ಆರೋಪ

Aruna Irani: ರವಿಚಂದ್ರನ್ ನಟಿಸಿರುವ ‘ಅಣ್ಣಯ್ಯ’ ಸಿನಿಮಾದ ನಟಿ ಅರುಣಾ ಇರಾನಿ ಬಾಲಿವುಡ್​ನ ಬಲು ಜನಪ್ರಿಯ ನಟಿಯರಲ್ಲಿ ಒಬ್ಬರು. ಹಲವಾರು ಸಿನಿಮಾಗಳಲ್ಲಿ ನಾಯಕಿಯಾಗಿ, ಪೋಷಕ ನಟಿಯಾಗಿ ನಟಿಸಿರುವ ಅರುಣಾ ಇರಾನಿ ಅವರ ಖಾಸಗಿ ಜೀವನ ಬಹಳ

12 Feb 2026 6:09 pm
ಪಾಕಿಸ್ತಾನದಲ್ಲಿ ಲೆಫ್ಟಿನೆಂಟ್ ಕರ್ನಲ್ ಹುದ್ದೆಗೇರಿ ಇತಿಹಾಸ ಸೃಷ್ಟಿಸಿದ ಸಿಖ್ ಅಧಿಕಾರಿ ಹರ್ಚರಣ್ ಸಿಂಗ್

ಸಿಖ್ ಅಧಿಕಾರಿಯಾದ ಮೇಜರ್ ಹರ್ಚರಣ್ ಸಿಂಗ್ ಪಾಕಿಸ್ತಾನದ ಇತಿಹಾಸದಲ್ಲಿ ಲೆಫ್ಟಿನೆಂಟ್ ಕರ್ನಲ್ ಹುದ್ದೆಗೆ ಬಡ್ತಿ ಪಡೆದ ಮೊದಲ ಸಿಖ್ ಸೈನಿಕರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ ಮುಸ್ಲಿಂ ರಾಷ್ಟ್ರವಾದ ಪಾಕಿಸ್ತಾ

12 Feb 2026 6:02 pm
ITA vs NEP: ನೇಪಾಳ ವಿರುದ್ಧ 10 ವಿಕೆಟ್​ ಜಯ; ಟಿ20 ವಿಶ್ವಕಪ್​ನಲ್ಲಿ ಇತಿಹಾಸ ಬರೆದ ಇಟಲಿ

T20 World Cup 2026: 2026ರ ಟಿ20 ವಿಶ್ವಕಪ್‌ನಲ್ಲಿ ನೇಪಾಳದ ವಿರುದ್ಧ ಇಟಲಿ ಅಚ್ಚರಿಯ 10 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯ ಇಟಲಿ ತಂಡಕ್ಕೆ ಟಿ20 ವಿಶ್ವಕಪ್‌ನಲ್ಲಿ ಚೊಚ್ಚಲ ಗೆಲುವಾಗಿದೆ. ನೇಪಾಳ 123

12 Feb 2026 5:53 pm
HAL Recruitment 2026: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​​ನಲ್ಲಿ ಉದ್ಯೋಗವಕಾಶ; 10th ಪಾಸಾಗಿದ್ರೆ ಸಾಕು!

HAL ಅಧಿಸೂಚನೆಯು 151 ಅಗ್ನಿಶಾಮಕ ಸಿಬ್ಬಂದಿ ಮತ್ತು ಡಿಪ್ಲೊಮಾ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕದಲ್ಲಿರುವ HAL ಘಟಕಗಳಲ್ಲಿ ಉದ್ಯೋಗ ಅವಕಾಶವಿದ್ದು, 21,000-23,000 ರೂ. ವೇತನ ಲಭ್ಯ. 10ನೇ, 12ನೇ, ITI, ಡಿಪ್ಲೊಮಾ ವಿದ್ಯ

12 Feb 2026 5:32 pm
ಶಾಲೆಗೆ ಹೋಗಲು ಬೇಜಾರಾಗಿ ಬೀದಿ ಸುತ್ತಿ ಅಪಹರಣದ ಕತೆ ಹೇಳಿದ ಸಹೋದರಿಯರು: ಪೊಲೀಸ್​​ ತನಿಖೆ ವೇಳೆ ಸತ್ಯ ಬಹಿರಂಗ

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇಬ್ಬರು ಸಹೋದರಿಯರು ಶಾಲೆಗೆ ಹೋಗಲು ಇಷ್ಟವಿಲ್ಲದೆ ಅಪಹರಣದ ಸುಳ್ಳು ಕಥೆ ಹೆಣೆದಿದ್ದಾರೆ. ಶಾಲೆಯಿಂದ ನಾಪತ್ತೆಯಾಗಿದ್ದ ಇವರು, ಅಪಹರಣಕಾರರ ಬಗ್ಗೆ ಪೊಲೀಸರಿಗೆ ಸುಳ್ಳು ಮಾಹಿತಿ ನೀಡಿದ್ದರು. ಸ

12 Feb 2026 5:26 pm
‘ಕಾಂತಾರ 1’ ಬಳಿಕ ಹೊಸ ಸಿನಿಮಾಕ್ಕೆ ರಿಷಬ್ ಸಜ್ಜು, ಮುಹೂರ್ತ ಎಲ್ಲಿ? ಎಂದು?

Rishab Shetty: ‘ಕಾಂತಾರ’ದಂಥಹಾ ಪೌರಾಣಿಕ ಹಿನ್ನೆಲೆಯುಳ್ಳ ಸಿನಿಮಾ ಮಾಡಿದ್ದ ರಿಷಬ್ ಶೆಟ್ಟಿ ಇದೀಗ ಮತ್ತೊಂದು ಪೌರಾಣಿಕ ಕತೆಯಲ್ಲಿಯೇ ನಾಯಕನಾಗಿ ನಟಿಸಲಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಶುರುವಾಗುವ ಮುಂಚೆಯೇ ಘೋಷಣೆಯಾಗಿದ್

12 Feb 2026 5:20 pm
ನಾವು ಯಾರನ್ನೂ ನಿಂದಿಸಿಲ್ಲ; ಸಚಿವ ಕಿರಣ್ ರಿಜಿಜು ಹೇಳಿಕೆಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ಕಾಂಗ್ರೆಸ್ ಸಂಸದರು ಸ್ಪೀಕರ್ ಕೊಠಡಿಯೊಳಗೆ ನುಗ್ಗಿ, ಅವರನ್ನು ನಿಂದಿಸಿ, ಪ್ರಧಾನಿ ಮೋದಿಗೂ ಬೆದರಿಕೆ ಹಾಕಿದ್ದಾರೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ವಿಡಿಯೋವೊಂದನ್ನು ರಿಲೀಸ್ ಮಾಡಿದ್ದರು. ಬಿಜೆಪಿ ಸಚಿವರ ಆರೋಪಕ್ಕೆ ಪ್ರ

12 Feb 2026 5:16 pm
ಕಾಫಿ ಬಿಲ್​ ಕೇಳಿದ್ದಕ್ಕೆ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಮೂವರು ಕಾನ್ಸ್​ಟೇಬಲ್ಸ್

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದ ಆಲ್ಫಾ ಕ್ಯಾಂಟೀನ್‌ನಲ್ಲಿ ಕಾಫಿ ಬಿಲ್ ಕೇಳಿದ್ದಕ್ಕೆ ಮೂವರು ಪೊಲೀಸ್ ಕಾನ್‌ಸ್ಟೆಬಲ್‌ಗಳು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಗಂಗರಾಜು, ಬಾಳಪ್ಪ, ಕುಮಾರ್ ಎಂಬ ಕಾನ್‌ಸ್ಟೆಬಲ್‌ಗ

12 Feb 2026 4:53 pm
Video: ಯಕ್ಷಗಾನ ನೋಡಲು ವೇದಿಕೆಯತ್ತ ಬಂದ ಬೆಕ್ಕಣ್ಣ, ಮುಂದೇನಾಯ್ತು ನೋಡಿ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ನೆಟ್ಟಿಗರ ಗಮನ ಸೆಳೆಯುತ್ತವೆ. ಇದೀಗ ಇಂತಹದ್ದೇ ವಿಡಿಯೋ ವೈರಲ್ ಆಗಿದ್ದು, ಯಕ್ಷಗಾನ ನೋಡಲು ವೇದಿಕೆಯತ್ತ ಬೆಕ್ಕೊಂದು ಬಂದಿದೆ. ರಂಗ ಸ್ಥಳಕ್ಕೆ ಬಂದ ಕಲಾವಿದರೊಬ್ಬರು ಈ ಬ

12 Feb 2026 4:42 pm
ವ್ಯಾಲೆಂಟೈನ್ಸ್ ಡೇ ಹಿನ್ನೆಲೆ ಕೆಂಪು ಸುಂದರಿಗೆ ಭಾರೀ ಬೇಡಿಕೆ: ಕೆಂಗುಲಾಬಿ ಬೆಳೆದ ರೈತರ ಜೇಬಿಗೆ ಜಣಜಣ ಕಾಂಚಾಣ

ಪ್ರೇಮಿಗಳ ದಿನಾಚರಣೆ ಸಮೀಪಿಸುತ್ತಿದ್ದಂತೆ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಗುಲಾಬಿ ರೈತರಲ್ಲಿ ಸಂತಸ ಮನೆಮಾಡಿದೆ. ಪ್ರೇಮಿಗಳ ದಿನದಂದು ಕೆಂಪು ಗುಲಾಬಿಗೆ ಎಲ್ಲಿಲ್ಲದ ಬೇಡಿಕೆ ಹೆಚ್ಚಾಗಿದ್ದು, ರೈತರಿಗೆ ಬಂಪರ್ ಆ

12 Feb 2026 4:27 pm
Sarla Maheshwari Death: ದೂರದರ್ಶನದ ಜನಪ್ರಿಯ ನಿರೂಪಕಿ ಸರಳ ಮಹೇಶ್ವರಿ ನಿಧನ

ದೂರದರ್ಶನದ ಹಿರಿಯ ನಿರೂಪಕಿ, ಹಲವು ತಲೆಮಾರುಗಳ ಮೇಲೆ ಪ್ರಭಾವ ಬೀರಿದ್ದ ದೂರದರ್ಶನದ ಐಕಾನಿಕ್ ನ್ಯೂಸ್ ರೀಡರ್ ಸರಳ ಮಹೇಶ್ವರಿ ಇಂದು ನಿಧನರಾಗಿದ್ದಾರೆ. ಶಾಂತ ನಡವಳಿಕೆ, ಯಾವುದೇ ತಪ್ಪುಗಳಿಲ್ಲದ ಹಿಂದಿ ಉಚ್ಚಾರಣೆ ಮತ್ತು ಘನತೆ

12 Feb 2026 4:25 pm
NCL Recruitment 2026: ಡಿಪ್ಲೊಮಾ, B.Tech ಪದವೀಧರರಿಗೆ ಸರ್ಕಾರಿ ಉದ್ಯೋಗವಕಾಶ; 270 ತಾಂತ್ರಿಕ ಹುದ್ದೆಗೆ ನೇಮಕಾತಿ

ನಾರ್ದರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ (NCL) 270 ಸಹಾಯಕ ಫೋರ್‌ಮ್ಯಾನ್ (ಗ್ರೇಡ್-C) ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ತಾಂತ್ರಿಕ ಹಿನ್ನೆಲೆಯುಳ್ಳ ಯುವಕರಿಗೆ ಇದೊಂದು ಉತ್ತಮ ಸರ್ಕಾರಿ ಉದ್ಯೋಗಾವಕಾಶ. ವಿದ್ಯುತ್, ಯಾಂತ್ರಿಕ ಮ

12 Feb 2026 4:23 pm
Kiss Day 2026 Date: ವ್ಯಾಲೆಂಟೈನ್‌ ವೀಕ್‌ನಲ್ಲಿ ಕಿಸ್‌ ಡೇ ಆಚರಿಸುವುದೇಕೆ? ಈ ದಿನದ ಹಿನ್ನೆಲೆಯನ್ನು ತಿಳಿಯಿರಿ

Valentine’s Week 2026: ವ್ಯಾಲೆಂಟೈನ್‌ ಡೇ ಮುನ್ನಾ ದಿನ ಅಂದ್ರೆ ಫೆಬ್ರವರಿ 13 ರಂದು ಕಿಸ್‌ ಡೇಯನ್ನು ಆಚರಿಸಲಾಗುತ್ತದೆ. ಪ್ರೇಮಿಗಳ ವಾರದಲ್ಲಿ ಬರುವ ಕಿಸ್ ಡೇ ಪ್ರೇಮಪಕ್ಷಿಗಳಿಗೆ ಬಹಳ ವಿಶೇಷವಾದ ದಿನವಾಗಿದೆ. ಈ ದಿನದಂದು ಸಂಗಾತಿಗಳು ಸಿಹಿ

12 Feb 2026 4:00 pm
ಸಚಿವ ಜಮೀರ್ ಆಪ್ತ ಕಾರ್ಯದರ್ಶಿ ಮೇಲಿನ ಲೋಕಾಯುಕ್ತ ಕೇಸ್​​ಗೆ ಹೈಕೋರ್ಟ್​​ ತಡೆ

ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ಮೇಲಿನ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿದ್ದಾಗಿ ಅರ್ಜಿದಾರರು ವಾದಿಸಿದ್ದರ

12 Feb 2026 3:59 pm
ಸೈಫ್ ಅಲಿ ಖಾನ್ ಧರಿಸಿರುವ ಪುಟ್ಟ ವಸ್ತುವಿನ ಬೆಲೆಯಲ್ಲಿ ಒಳ್ಳೆ ಮನೆ ಕಟ್ಟಿಸಬಹುದು

Saif Ali Khan: ಸೈಫ್ ಅಲಿ ಖಾನ್, ಬಾಲಿವುಡ್​ನ ಖಾನ್​​ಗಳಷ್ಟು ಸ್ಟಾರ್ ಎನಿಸಿಕೊಳ್ಳದಿದ್ದರೂ ರಾಯಲ್​​ನೆಸ್​​ಗೆ ಏನೂ ಕಡಿಮೆ ಇಲ್ಲ. ಸಾವಿರಾರು ಕೋಟಿ ಮೌಲ್ಯದ ಅರಮನೆ, ಆಸ್ತಿಗಳು ಸಾಕಷ್ಟಿದೆ. ಇದೇ ಕಾರಣಕ್ಕೆ ಅವರು ತಮ್ಮ ನವಾಬಿ ಕುಟುಂಬ

12 Feb 2026 3:58 pm
SL vs OMN: 19 ವರ್ಷಗಳ ನಂತರ ಟಿ20 ವಿಶ್ವಕಪ್‌ನಲ್ಲಿ ಶ್ರೀಲಂಕಾಕ್ಕೆ ದಾಖಲೆಯ ಗೆಲುವು

T20 World Cup 2026: 2026ರ ಟಿ20 ವಿಶ್ವಕಪ್‌ನಲ್ಲಿ ಶ್ರೀಲಂಕಾ ತಂಡ ಓಮನ್ ವಿರುದ್ಧ 105 ರನ್‌ಗಳ ಅಂತರದ ಗೆಲುವು ದಾಖಲಿಸಿ, ಈ ಆವೃತ್ತಿಯ ಅತಿ ದೊಡ್ಡ ಗೆಲುವಿನ ದಾಖಲೆ ಮಾಡಿದೆ. ದಸುನ್ ಶನಕ ಅವರ ವೇಗದ ಅರ್ಧಶತಕ ಸೇರಿದಂತೆ ಮೂವರು ಆಟಗಾರರು ಅರ್ಧಶತಕ

12 Feb 2026 3:28 pm
ನಾಳೆಗೆ ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ ಎಂದ ಡಿಕೆ ಶಿವಕುಮಾರ್​​

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಕರ್ನಾಟಕದ 6ನೇ ಗ್ಯಾರಂಟಿ, ಭೂಮಿ ಗ್ಯಾರಂಟಿ ಕುರಿತು ಮಾಹಿತಿ ನೀಡಿದ್ದಾರೆ. ದೀರ್ಘಕಾಲದಿಂದ ಬಾಕಿ ಉಳಿದಿರುವ ಸಾಮಾನ್ಯ ಜನರಿಗೆ ನಿವೇಶನ ಮತ್ತು ಭೂಮಿ ಹಕ್ಕುಗಳನ್ನು ಒದಗಿಸುವ

12 Feb 2026 3:23 pm
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ ಕೇಸ್​​ನಲ್ಲಿ SDPI ಕೈವಾಡ, ಲವ್​​ ಜಿಹಾದ್​ ಆರೋಪ

ಸುರತ್ಕಲ್‌ನ ಹಿಂದೂ ಯುವತಿ ಮುಸ್ಲಿಂ ಯುವಕನೊಂದಿಗೆ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ, ಯುವತಿಯ ತಂದೆ ವಿಶ್ವನಾಥ್ ಲವ್ ಜಿಹಾದ್ ಆರೋಪ ಮಾಡಿದ್ದಾರೆ. SDPI ಸಂಘಟನೆಯ ಕೈವಾಡವಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾ

12 Feb 2026 3:19 pm
ಕೆನಡಾದಲ್ಲಿ ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ

ಕೆನಡಾದಲ್ಲಿ ನಡೆದ ಕನ್ನಡಿಗ ಚಂದನ್ ಹತ್ಯೆ ಪ್ರಕರಣ ದೇಶಾದ್ಯಂತ ದುಃಖ ಮೂಡಿಸಿದೆ. ನೆಲಮಂಗಲದ ಚಂದನ್ ತಂದೆ ತಮ್ಮ ಮಗನ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಕೆನಡಾಕ್ಕೆ ಹೋಗಲು ಸಾಧ್ಯವಾಗಿರಲಿಲ್ಲ. ಕೆನಡಾದ ಲೋಟಸ್‌ನಲ್ಲಿ ನಡೆದ

12 Feb 2026 3:00 pm
ಅಮೆರಿಕ: ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ ವಿದ್ಯಾರ್ಥಿನಿ ಸಾವು, ಕುಟುಂಬಕ್ಕೆ 260 ಕೋಟಿ ರೂ. ಪರಿಹಾರ

ಅಮೆರಿಕದಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ನಿರ್ಲಕ್ಷ್ಯದ ಚಾಲನೆಯಿಂದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ದುರ್ಮರಣಕ್ಕೀಡಾಗಿದ್ದರು. ಈ ಪ್ರಕರಣದಲ್ಲಿ ಜಾಹ್ನವಿ ಕುಟುಂಬಕ್ಕೆ 262 ಕೋಟಿ ರೂ. ದಾಖಲೆ ಮೊತ್ತದ ಪರಿಹಾರ ನೀಡಲಾ

12 Feb 2026 2:53 pm
ಹಿಂದಿನ ಬಿಜೆಪಿಗಿಂತ ಹಾಲಿ ಕಾಂಗ್ರೆಸ್​​ ಸರ್ಕಾರದಲ್ಲೇ ಭ್ರಷ್ಟಾಚಾರ ಹೆಚ್ಚು: ಗುತ್ತಿಗೆದಾರರ ಸಂಘದ ಆರೋಪ

ರಾಜ್ಯದ ಹಾಲಿ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದಿನ ಬಿಜೆಪಿಗಿಂತಲೂ ಭ್ರಷ್ಟಾಚಾರ ಮತ್ತು ಕಮಿಷನ್ ದಂಧೆ ಹೆಚ್ಚಾಗಿದೆ ಎಂದು ಕರ್ನಾಟಕ ಗುತ್ತಿಗೆದಾರರ ಸಂಘ ಗಂಭೀರ ಆರೋಪ ಮಾಡಿದೆ. 37,000 ಕೋಟಿ ರೂ. ಬಾಕಿ ಬಿಲ್‌ ಪಾವತಿಯಾಗಿಲ್ಲ, ಮುಖ್

12 Feb 2026 2:53 pm
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ: ಅಧಿಕಾರಿಗಳಿಂದ 11 ಕಡೆ ಶೋಧ

ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್ ಪುರುಷೋತ್ತಮ್ ದಾಸ್ ಹೆಗಡೆ ಅವರ ಬೆಂಗಳೂರು ಮತ್ತು ಮೈಸೂರಿನ 11 ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಈ ತನಿಖೆ ನಡೆ

12 Feb 2026 2:42 pm
ಗುರುತೇ ಸಿಗದಷ್ಟು ಬದಲಾದ ‘ಮಿಲನ’ ಸಿನಿಮಾ ನಟಿ ಪಾರ್ವತಿ

Parvathy Thiruvothu Photos: ಪಾರ್ವತಿ ಮೆನನ್ ಎಂದಾಕ್ಷಣ ನೆನಪಿಗೆ ಬರೋದು ‘ಮಿಲನ’ ಸಿನಿಮಾದ ಮುದ್ದು ಮುಖ. ಆದರೆ, ಕಳೆದ 19-20 ವರ್ಷಗಳಲ್ಲಿ ಅವರು ಸಾಕಷ್ಟು ಬದಲಾಗುತ್ತಾ ಬಂದರು. ಈಗ ಅವರು ಹೊಸದೇ ರೀತಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಹೊಸ

12 Feb 2026 2:30 pm
ಹೆಣದ ಮೇಲೂ ಹಣ: ಪೆದ್ದರಂತೆ ಫೋನ್​ಪೇನಲ್ಲೇ ಲಂಚ ಪಡೆದು ಸಿಕ್ಕಿಬಿದ್ದ ಮೂವರು ಸಿಬ್ಬಂದಿ ವಜಾ

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಂದ ಹಣ ವಸೂಲಿ ಮಾಡುತ್ತಿದ್ದ ಮೂವರು ಹೊರಗುತ್ತಿಗೆ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ‘ಟಿವಿ9’ ವರದಿ ಪ್ರಸಾರವಾದ ಬೆನ್ನಲ್ಲೇ ವೈದ್ಯಕೀಯ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡು

12 Feb 2026 2:30 pm
ಚಿನ್ನಸ್ವಾಮಿಯಲ್ಲಿ IPL ಪಂದ್ಯಗಳಿಗೆ ಷರತ್ತುಬದ್ಧ ಅನುಮತಿ? RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ ನೀಡುವ ಸಾಧ್ಯತೆ ದಟ್ಟವಾಗಿದೆ. ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಸಹಮತ ವ್ಯಕ್ತವಾಗಿದ್ದು, ಈ ನಿರ್ಧಾರದ ಬ

12 Feb 2026 2:03 pm
ಬ್ಲಾಕ್ ಬಸ್ಟರ್ ಸಿನಿಮಾಗಳ ನಿರ್ದೇಶಕ ರಾಜಮೌಳಿಗೆ ಇಷ್ಟವಾದ ಸಿನಿಮಾ ಯಾವುದು?

Rajamouli's favourite movie: ರಾಜಮೌಳಿ ಭಾರತದ ನಂಬರ್ 1 ಸಿನಿಮಾ ನಿರ್ದೇಶಕ. ಅವರ ಸಿನಿಮಾಗಳನ್ನು ನೋಡಿ ಇಂದು ಹಲವಾರು ಮಂದಿ ಚಿತ್ರರಂಗಕ್ಕೆ ಬಂದಿದ್ದಾರೆ. ಆದರೆ ರಾಜಮೌಳಿಗೆ ಇಷ್ಟವಾದ ಸಿನಿಮಾಗಳು ಯಾವುವು? ಯಾವ ಸಿನಿಮಾಗಳನ್ನು ನೋಡಿ ಅವರು ಸಿನಿ

12 Feb 2026 1:34 pm
ಹಿಂದೆ ತಳ್ಳಿ ಐಸಾ.. ಇನ್ನೂ ತಳ್ಳಿ ಐಸಾ: ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್

ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಸವಣೂರು ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮಧ್ಯದಲ್ಲೇ ಕೆಟ್ಟು ನಿಂತಿದೆ. ಇಂಜಿನ್ ಸೀಜ್ ಆಗಿರುವುದರಿಂದ ಪ್ರಯಾಣಿಕರು ಪರದಾಡಬೇಕಾಯಿತು. ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು, ಸಾರ್ವ

12 Feb 2026 1:27 pm
ನೆಲಮಂಗಲದ ಬಳಿ ಆರೆಂಜ್ ತುಂಬಿದ ಲಾರಿ ಪಲ್ಟಿ: ಲಕ್ಷಾಂತರ ರೂ ಮೌಲ್ಯದ ಹಣ್ಣುಗಳು ಮಣ್ಣುಪಾಲು

ನೆಲಮಂಗಲ ತಾಲೂಕಿನ ಕೆಂಗಲ್ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಆರೆಂಜ್ ತುಂಬಿದ ಲಾರಿಯೊಂದು ಪಲ್ಟಿಯಾಗಿದೆ. ಮುಂಬೈನಿಂದ ಬೆಂಗಳೂರಿಗೆ ಬರುತ್ತಿದ್ದ ಈ ಲಾರಿಯ ಅಪಘಾತದಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಆರೆಂಜ್ ಹಣ್ಣುಗಳ

12 Feb 2026 1:07 pm
Bengaluru: ಬಿಡಿಎ ನೌಕರನಿಂದಲೇ ಅಧಿಕಾರಿಗೆ ಧಮ್ಕಿ; ವಿಡಿಯೋ ವೈರಲ್​​

ಬೆಂಗಳೂರಿನಲ್ಲಿ ಬಿಡಿಎಯಿಂದ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ, ಬಿಡಿಎ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಅಧಿಕಾರಿಯೊಬ್ಬರಿಗೆ ಧಮ್ಕಿ ಹಾಕಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಆಯುಕ್ತರ ಆದೇಶವನ್ನು ಪ್ರಶ್ನಿಸಿ ಎಂಜಿ

12 Feb 2026 1:01 pm
ಒಪ್ಪಿಗೆ ಇಲ್ಲದೆ ಪತ್ನಿಯ ಗರ್ಭಕೋಶ ತೆಗೆಸಿದ ಗಾಯಕ; ದಾಖಲಾಯ್ತು ದೂರು

ಖ್ಯಾತ ಗಾಯಕ ಉದಿತ್ ನಾರಾಯಣ್ ವಿರುದ್ಧ ಅವರ ಮೊದಲ ಪತ್ನಿ ರಂಜನಾ ಗಂಭೀರ ಆರೋಪ ಮಾಡಿದ್ದಾರೆ. ಉದಿತ್ ಹಾಗೂ ಅವರ ಸಹೋದರರು 1996ರಲ್ಲಿ ತನ್ನ ಒಪ್ಪಿಗೆ ಇಲ್ಲದೆ ಗರ್ಭಕೋಶ ತೆಗೆಸಿದ್ದಾರೆ ಎಂದು ರಂಜನಾ ಬಿಹಾರದ ಪೊಲೀಸ್ ಠಾಣೆಯಲ್ಲಿ ದೂ

12 Feb 2026 12:57 pm
Solar Eclipse 2026: ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ವೃಷಭ ರಾಶಿಯ ಫಲಾಫಲ

ಡಾ. ಬಸವರಾಜ ಗುರೂಜಿ 2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ವೃಷಭ ರಾಶಿ ಭವಿಷ್ಯವನ್ನು ವಿವರಿಸಿದ್ದಾರೆ. ಕರ್ಮ ಸ್ಥಾನದಲ್ಲಿ ಸಂಭವಿಸುವ ಈ ಗ್ರಹಣವು ವೃತ್ತಿ, ಆಸ್ತಿ, ಕುಟುಂಬ ಮತ್ತು ಸಂಬಂಧಗಳ ಮೇಲೆ ಮಿಶ್ರ ಪರಿಣಾಮ ಬೀರಲಿದೆ. ಆರ

12 Feb 2026 12:56 pm
ರಾಹುಲ್ ಗಾಂಧಿಯ ಸಂಸತ್ ಸದಸ್ಯತ್ವ ರದ್ದುಗೊಳಿಸುವಂತೆ ಬಿಜೆಪಿ ಸಂಸದರ ಆಗ್ರಹ

ರಾಹುಲ್ ಗಾಂಧಿಯವರ ಸದಸ್ಯತ್ವವನ್ನು ರದ್ದುಗೊಳಿಸುವ ಪ್ರಸ್ತಾವನೆಯನ್ನು ಮಂಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹಿಸಿದ್ದಾರೆ. ಬುಧವಾರ ರಾಹುಲ್ ಗಾಂಧಿಯವರ ಭಾಷಣವನ್ನು ಉಲ್ಲೇಖಿಸಿ, ಕಾಂಗ್ರೆಸ್ ಸಂಸದರು ಯಾವುದೇ ಸತ

12 Feb 2026 12:48 pm
ರಾಹುಲ್​ ಗಾಂಧಿ ಕೈನಲ್ಲಿ ಡಿ.ಕೆ.ಶಿವಕುಮಾರ್​ ಭವಿಷ್ಯ? ಸಿಎಂ ಗಾದಿಗೆ ಇನ್ನೊಂದೇ ಮೆಟ್ಟಿಲು?

ಕರ್ನಾಟಕ ಮುಖ್ಯಮಂತ್ರಿ ಸ್ಥಾನ ಸಂಬಂಧ ಡಿ.ಕೆ. ಶಿವಕುಮಾರ್ ಮತ್ತು ರಾಹುಲ್ ಗಾಂಧಿ ನಡುವೆ ಮಹತ್ವದ ಚರ್ಚೆ ನಡೆದಿದೆ. ಸೋನಿಯಾ ಗಾಂಧಿ ಅವರ ಬೆಂಬಲ ಡಿಕೆಶಿಗಿರುವಾಗ, ರಾಹುಲ್ ಗಾಂಧಿ ಅವರ ಮನವೊಲಿಸುವುದು ಸವಾಲಾಗಿದೆ. ಮುಂಬರುವ 2028 ಮ

12 Feb 2026 12:36 pm
ಅದೇಗೆ ಭಾರತ ತಂಡಕ್ಕೆ 2 ಸಲ ಅವಕಾಶ? ನಮೀಬಿಯ ನಾಯಕನ ಪ್ರಶ್ನೆ

T20 World Cup 2026: ಯುಎಸ್​ಎ ವಿರುದ್ಧದ ಮೊದಲ ಪಂದ್ಯದಲ್ಲಿ 29 ರನ್​ಗಳ ಜಯ ಸಾಧಿಸಿರುವ ಟೀಮ್ ಇಂಡಿಯಾ ಇದೀಗ ದ್ವಿತೀಯ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಗುರುವಾರ (ಫೆ.12) ನಡೆಯಲಿರುವ ಈ ಪಂದ್ಯದಲ್ಲಿ

12 Feb 2026 12:33 pm
ಆಳಂದದ ದರ್ಗಾದಲ್ಲಿ ಶಿವರಾತ್ರಿ ಪೂಜೆ ನಡೆಸಲು ಸುಪ್ರೀಂ ಗ್ರೀನ್​​ ಸಿಗ್ನಲ್

ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದೆ. ದರ್ಗಾ ಸಮಿತಿಯ ಅರ್ಜಿಯನ್ನು ತಿರಸ್ಕರಿಸುವ ಮೂಲಕ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ. ಈ ಮಹತ್ವದ ತೀರ್ಪಿನ

12 Feb 2026 12:28 pm
ನಂದಿನಿ ಉತ್ಪನ್ನಗಳಿಗೆ ಸುಧಾರಾಣಿ ರಾಯಭಾರಿ: ಕೆಎಂಎಫ್ ಆಕ್ಷೇಪ

Sudharani: ಡಾ ರಾಜ್​​ಕುಮಾರ್, ಪುನೀತ್ ರಾಜ್​​ಕುಮಾರ್ ಅವರುಗಳು ರಾಯಭಾರಿ ಆಗಿದ್ದ ನಂದಿನಿ ಉತ್ಪನ್ನಗಳಿಗೆ ಇದೀಗ ಸುಧಾರಾಣಿ ಅವರು ರಾಯಭಾರಿ ಆಗಿದ್ದಾರೆ. ಬಮೂಲ್ ವತಿಯಿಂದ ಸುಧಾರಾಣಿ ರಾಯಭಾರಿ ಆಗಿದ್ದು, ಇದೀಗ ಸುಧಾರಾಣಿ ಅವರ ನೇಮ

12 Feb 2026 12:19 pm
Surya Grahan 2026: ಫೆಬ್ರವರಿ 17ರಂದು ವರ್ಷದ ಮೊದಲ ಸೂರ್ಯಗ್ರಹಣ; ಉಂಗುರಾಕಾರದಲ್ಲಿ ಸೂರ್ಯ ಗೋಚರ

ಫೆಬ್ರವರಿ 17ರಂದು ಕಂಕಣ ಸೂರ್ಯಗ್ರಹಣ ಸಂಭವಿಸಲಿದ್ದು, 'ರಿಂಗ್ ಆಫ್ ಫೈರ್' ದೃಶ್ಯ ಜಗತ್ತಿನ ಹಲವೆಡೆ ಗೋಚರಿಸಲಿದೆ. ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 3:26ಕ್ಕೆ ಆರಂಭವಾಗಿ ಸಂಜೆ 7:57ಕ್ಕೆ ಮುಕ್ತಾಯಗೊಳ್ಳುತ್ತದೆ. ಭಾರತದಲ್ಲಿ ಈ ಗ

12 Feb 2026 12:14 pm
ದೆಹಲಿಯ ಕೆಂಪು ಕೋಟೆ ಬಳಿ ನಡೆದ ಸ್ಫೋಟದ ಹಿಂದಿದೆ ಜೈಶ್ ಉಗ್ರ ಸಂಘಟನೆ ಕೈವಾಡ

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (UNSC) 1267 ನಿರ್ಬಂಧಗಳ ಮೇಲ್ವಿಚಾರಣಾ ಸಮಿತಿಯ ಹೊಸ ವರದಿಯು ಪಾಕಿಸ್ತಾನದ ಬಗ್ಗೆ ಮಹತ್ವದ ಮಾಹಿತಿಯನ್ನು ಬಹಿರಂಗಪಡಿಸಿದೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (JeM) ದೆಹಲಿಯ ಐತ

12 Feb 2026 12:11 pm
ಗ್ರಾಹಕರ ಪ್ರಾಣದ ಜತೆ ಚೆಲ್ಲಾಟ: ಬೇಕರಿಯಲ್ಲಿ ‘ಬೂಸ್ಟ್’ತುಂಬಿದ ಕೇಕ್ ಮಾರಾಟ, ಆಹಾರ ಇಲಾಖೆ ಡೋಂಟ್ ಕೇರ್

ನರಗುಂದ ತಾಲೂಕಿನ ಶಿರೋಳ ಗ್ರಾಮದ ಬೆಂಗಳೂರು ಬೇಕರಿಯಲ್ಲಿ 'ಬೂಸ್ಟ್' ಪುಡಿಯನ್ನು ವಿಪರೀತವಾಗಿ ತುಂಬಿದ ಕೇಕ್ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಇದು ಗ್ರಾಹಕರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಲ

12 Feb 2026 12:00 pm
ಥ್ಯಾಂಕ್ ಗಾಡ್, ನಾವು ನೇಪಾಳ ವಿರುದ್ಧ ಗೆದ್ದಿದ್ದೇವೆ: ಹ್ಯಾರಿ ಬ್ರೂಕ್ ಅಚ್ಚರಿಯ ಹೇಳಿಕೆ

England vs West Indies: ನೇಪಾಳ ವಿರುದ್ಧ ನಾವು 4 ರನ್​ಗಳ ರೋಚಕ ಜಯ ಸಾಧಿಸಿದ್ದೆವು. ಇದಕ್ಕೆ ಧನ್ಯವಾದಗಳನ್ನು ಹೇಳಲೇಬೇಕು. ಇಲ್ಲದಿದ್ದರೆ ನಾವು ಕಠಿಣ ಪರಿಸ್ಥಿತಿಯಲ್ಲಿ ಇರುತ್ತಿದ್ದೆವು. ಇದೀಗ ಒಂದು ಗೆಲುವು ಹೊಂದಿರುವ ನಾವು ಮುಂದಿನ ಎರಡು

12 Feb 2026 11:53 am
ದೆಹಲಿಗೆ ಬಂದಿದ್ದೇ ರಾಜಕೀಯ ಮಾಡಲು, ಎಲ್ಲ ಮಾತಾಡದೆ ಸುಮ್ನೆ ಹೋಗ್ತೀನಾ? ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಮಾತು

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಜತೆ ಮಾತುಕತೆ ನಡೆಸಿ ಚರ್ಚೆ ನಡೆಸಿದ್ದಾರೆ. ಅಸ್ಸಾಂ ಚುನಾವಣೆ ಬಗ್ಗೆ ಮಾತನಾಡಿದ್ದಾಗಿ ಹೇಳಿದರೂ, ಕ

12 Feb 2026 11:43 am
Video: ತರಕಾರಿ ಕೊಳ್ಳುವ ನೆಪದಲ್ಲಿ ಬಂದು ಬಾಲಕಿಯ ಚಿನ್ನದ ಸರ ಕದ್ದು ಪರಾರಿಯಾದ ಯುವತಿ

ಚಿನ್ನ, ಬೆಳ್ಳಿಯ ದರ ಹೆಚ್ಚಾದ ಬಳಿಕವಂತೂ ಕಳ್ಳತನವೂ ವಿಪರೀತವಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಯುವತಿಯೊಬ್ಬಳು ಎಷ್ಟು ಸಲೀಸಾಗಿ ಬಾಲಕಿಯ ಕುತ್ತಿಗೆಯಲ್ಲಿದ್ದ ಸರವನ್ನು ಕದ್ದು ಪರಾಋಇಯಾಗಿರುವುದನ್ನು ಕಾಣಬಹುದು. ತಳ್ಳ

12 Feb 2026 11:42 am
Video: ದುಬೈನಿಂದ ಭಾರತಕ್ಕೆ ಮರಳಿದ ಕೇರಳದ ಮಹಿಳೆ; ಕಾರಣ ಇದೇ ನೋಡಿ

ವಿದೇಶದಲ್ಲಿ ಕೆಲಸ ಸಿಕ್ಕರೆ ಸಾಕು, ಲೈಫ್ ಸೆಟ್ಲ್ ಆದಂತೆ ಎನ್ನುವವರ ನಡುವೆ ವಿದೇಶದಲ್ಲಿ ನೆಲೆಸಿರುವ ಭಾರತೀಯರು ತಾಯ್ನಾಡಿಗೆ ಮರಳುವ ನಿರ್ಧಾರ ಮಾಡುತ್ತಿದ್ದಾರೆ. ಕೇರಳದ ಮಹಿಳೆಯೊಬ್ಬರು ದುಬೈನಿಂದ ಭಾರತಕ್ಕೆ ಮರಳುವ ಹಿಂದಿ

12 Feb 2026 11:30 am
Video: ಮುಂಬೈನಲ್ಲಿ ಭಾರತದ ಮೊದಲ ‘ಮ್ಯೂಸಿಕಲ್ ರೋಡ್’, ವಾಹನ ಹೋದ್ರೆ ‘ಜೈ ಹೋ‘ ಹಾಡು ಕೇಳ್ಸುತ್ತೆ

ಮುಂಬೈನಲ್ಲಿ ಮೊದಲ ಮ್ಯೂಸಿಕಲ್ ರೋಡ್ ನಿರ್ಮಿಸಲಾಗಿದ್ದು, ಆ ರಸ್ತೆಯ ಮೇಲೆ ವಾಹನ ಹೋದರೆ ಜೈ ಹೋ ಹಾಡು ಕೇಳುತ್ತದೆ. ಈ ರಸ್ತೆಯನ್ನು ಮುಂಬೈ ಕರಾವಳಿ ರಸ್ತೆಯಲ್ಲಿ ನಿರ್ಮಿಸಲಾಗಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಬುಧವಾರ

12 Feb 2026 11:28 am
‘ದೊಡ್ಮನೆ ಹಬ್ಬ’ದಲ್ಲಿ ರಕ್ಷಿತಾ ಶೆಟ್ಟಿ ಕಣ್ಣೀರು; ತಬ್ಬಿ ಸಂತೈಸಿದ ರಘು-ಗಿಲ್ಲಿ

‘ಬಿಗ್ ಬಾಸ್’ ಮನೆಯಲ್ಲಿ ಈಗ ದೊಡ್ಮನೆ ಹಬ್ಬ ನಡೆಯುತ್ತಿದೆ.ಅಂದರೆ ಎಲ್ಲಾ ಸ್ಪರ್ಧಿಗಳು ಮತ್ತೊಮ್ಮೆ ಸೇರೋ ಸಮಯ. ಈ ವೇಳೆ ರಕ್ಷಿತಾ ಶೆಟ್ಟಿ ಅವರು ಕಣ್ಣೀರು ಹಾಕಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಆ ವಿಡಿಯ

12 Feb 2026 11:25 am
ಅಲ್ಲು ಅರ್ಜುನ್ ಹವಾ ತಗ್ಗಿಸಲು ನಡೆಯುತ್ತಿದೆಯೇ ಕುತಂತ್ರ?

Allu Arjun: ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾ ಅಂತೂ ಹಳೆಯ ಹಲವು ಬಾಕ್ಸ್ ಆಫೀಸ್ ದಾಖಲೆಗಳನ್ನೆಲ್ಲ ಪುಡಿಗಟ್ಟಿವೆ. ಅಲ್ಲು ಅರ್ಜುನ್ ಜನಪ್ರಿಯತೆ ಭಾರತವನ್ನು ದಾಟಿ ವಿಶ್ವಮಟ್ಟದಲ್ಲಿ ಹಬ್ಬಿದೆ. ಆದರೆ ಇದೀಗ ಅಲ್ಲು ಅರ್ಜುನ್

12 Feb 2026 11:24 am
Mahashivaratri 2026: ಮಹಾಶಿವರಾತ್ರಿ ಯಾವಾಗ ಫೆಬ್ರವರಿ 15 ಅಥವಾ 16? ಸರಿಯಾದ ದಿನಾಂಕ ಮತ್ತು ಶುಭ ಮುಹೂರ್ತ ಇಲ್ಲಿದೆ

ಮಹಾಶಿವರಾತ್ರಿಯು ಹಿಂದೂಗಳ ಪ್ರಮುಖ ಹಬ್ಬವಾಗಿದ್ದು, ಈ ವರ್ಷ ಫೆಬ್ರವರಿ 15 ಅಥವಾ 16 ರಂದು ಆಚರಿಸುವ ಬಗ್ಗೆ ಗೊಂದಲವಿದೆ. ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಚತುರ್ದಶಿ ತಿಥಿಯಂದು ಆಚರಿಸಲಾಗುವ ಈ ಹಬ್ಬದ ನಿಖರ ದಿನಾಂಕ, ನಿಶಿತ ಕಾಲ ಮುಹ

12 Feb 2026 11:16 am
ಹೈಕಮಾಂಡ್ ಮಾಹಿತಿ ಕೇಳಿದ ಬೆನ್ನಲ್ಲೇ ‘ಕೈ’ ಶಾಸಕರ ವಿದೇಶ ಪ್ರವಾಸದ ಬಗ್ಗೆ ಮತ್ತಷ್ಟು ಗೊಂದಲ: ಸಚಿವ ವೆಂಕಟೇಶ್ ಅಚ್ಚರಿಯ ಹೇಳಿಕೆ

ಕರ್ನಾಟಕ ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸದ ವಿಚಾರದಲ್ಲಿ ಗೊಂದಲ ಮತ್ತಷ್ಟು ಹೆಚ್ಚಾಗಿದೆ. ನಮ್ಮ ಇಲಾಖೆಯಿಂದ ಯಾವುದೇ ಪ್ರವಾಸ ಆಯೋಜಿಸಿಲ್ಲ ಎಂದು ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್ ಸ್ಪಷ್ಟಪಡಿಸಿದ್ದಾರೆ. ಅಧಿಕಾರ ಹಂಚಿಕೆ

12 Feb 2026 11:04 am
‘ಗೂಗಲ್​​ನಲ್ಲಿ ತಪ್ಪಿದೆ’; ನಿಜವಾದ ವಯಸ್ಸು ರಿವೀಲ್ ಮಾಡಿದ ಮಯೂರಿ

‘ಅಶ್ವಿನಿ ನಕ್ಷತ್ರ’ ಧಾರಾವಾಹಿ ಮೂಲಕ ಗಮನ ಸೆಳೆದ ಮಯೂರಿ ಈಗ ಮಗನ ಜೊತೆ ಹಾಯಾಗಿ ಜೀವನ ನಡೆಸುತ್ತಿದ್ದಾರೆ. ತಮ್ಮ ವೈವಾಹಿಕ ಸಂಬಂಧದ ಬಗ್ಗೆ ಅವರು ಮಾತನಾಡಲು ಇಷ್ಟಪಡುತ್ತಿಲ್ಲ. ಈ ಮಧ್ಯೆ ಅವರು ತಮ್ಮ ವಯಸ್ಸನ್ನು ರಿವೀಲ್ ಮಾಡಿದ

12 Feb 2026 11:03 am
Video: ಇದೆಂಥಾ ಮದುವೆ? ಸ್ಟಾರ್ಟರ್​​ ಬದಲು ಅತಿಥಿಗಳಿಗೆ ಬೀಡಿ, ಗುಟ್ಕಾ, ಸಿಗರೇಟ್ ಕೊಟ್ರು

ಭಾರತದ ವಿವಾಹಗಳೆಂದರೆ ಒಂದು ವಿಶಿಷ್ಟವಾದ ಸಂಭ್ರಮ. ಅವು ತಮ್ಮ ಸಂಪ್ರದಾಯಗಳು, ದುಬಾರಿ ಉಡುಪುಗಳು, ಭವ್ಯವಾದ ಸ್ಥಳಗಳು ಮತ್ತು ರುಚಿಕರವಾದ ಆಹಾರಕ್ಕೆ ಹೆಸರುವಾಸಿಯಾಗಿವೆ. ಅತಿಥಿಗಳನ್ನು ಖುಷಿಪಡಿಸಲು ಹೆಚ್ಚಿನ ಕಾಳಜಿವಹಿಸಲಾ

12 Feb 2026 10:55 am
IPL​ನಲ್ಲಿ ಇಲ್ಲ ಚಾನ್ಸ್​: ಪಾಕಿಸ್ತಾನ್​ ಸೂಪರ್​ ಲೀಗ್​ಗೆ 47 ವಿದೇಶಿ ಆಟಗಾರರು ಆಯ್ಕೆ

PSL 2026 Foreign Players: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅವಕಾಶ ವಂಚಿತರಾಗಿದ್ದ ಹಲವು ಆಟಗಾರರು ಪಾಕಿಸ್ತಾನ್ ಸೂಪರ್ ಲೀಗ್​ಗೆ ಆಯ್ಕೆಯಾಗಿದ್ದಾರೆ. ಅದರಲ್ಲೂ ಕಳೆದ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿದಿದ್ದ ಡೆವೊನ

12 Feb 2026 10:54 am
Solar Eclipse 2026: ವರ್ಷದ ಮೊದಲ ಸೂರ್ಯಗ್ರಹಣ ಮೇಷ ರಾಶಿಯವರಿಗೆ ಹೇಗಿರಲಿದೆ?

2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವು ಮೇಷ ರಾಶಿಯವರಿಗೆ ಆರ್ಥಿಕ, ವ್ಯವಹಾರ ಹಾಗೂ ವೈವಾಹಿಕ ಜೀವನದಲ್ಲಿ ಶುಭ ಫಲಗಳನ್ನು ತರಲಿದೆ. ವಿದೇಶ ಪ್ರಯಾಣದ ಯೋಗವೂ ಇದೆ. ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಮತ್ತು ಅಪವಾದಗಳಿದ್ದರೂ, ಜಪತಪ

12 Feb 2026 10:35 am
ಹೈವೇ ಪಕ್ಕದಲ್ಲಿ ಎಸೆದಿದ್ದ ಸೂಟ್​ಕೇಸ್​​ನಲ್ಲಿ ಯುವತಿಯ ಅರೆಬೆಂದ ದೇಹ ಪತ್ತೆ

ಬಟಿಂಡಾದಲ್ಲಿ ಸೂಟ್​ಕೇಸ್​​ನಲ್ಲಿ ಯುವತಿಯ ಅರೆಬೆಂದ ದೇಹ ಪತ್ತೆಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತದೇಹದ ಗುರುತು ಪತ್ತೆಯಾಗಿಲ್ಲ. ಈ ಘಟನೆ ಪಂಜಾಬ್ ಪೊಲೀಸರ 'ಆಪರೇಷನ್ ಪ್ರಹಾರ್' ಕಾರ್ಯಾಚರಣೆಯ ಸಂದರ್ಭದಲ

12 Feb 2026 10:32 am
ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ: 3 ಕೋಟಿ ರೂ. ವೆಚ್ಚದಲ್ಲಿ ಹಾಕಿದ ರಸ್ತೆ ಮೂರೇ ತಿಂಗಳಲ್ಲಿ ಮತ್ತೆ ಗುಂಡಿ

ಮಂಡ್ಯದಿಂದ ಪಾಂಡವಪುರಕ್ಕೆ ಹೋಗುವ ಮೂರು ಕೋಟಿ ರೂಪಾಯಿ ವೆಚ್ಚದ ರಸ್ತೆ ಮೂರೇ ತಿಂಗಳಲ್ಲಿ ಸಂಪೂರ್ಣವಾಗಿ ಹಾಳಾಗಿದೆ. ಗುಂಡಿಗಳನ್ನು ಮುಚ್ಚಿದರೂ ಪದೇ ಪದೇ ಕಿತ್ತು ಬರುತ್ತಿದ್ದು, ವಾಹನ ಸವಾರರು ಅದರಲ್ಲೂ ಬೈಕ್ ಸವಾರರು ತೀವ್ರ

12 Feb 2026 10:26 am
ಮುದ್ದಾದ ಹೆಣ್ಣು ಮಗುವಿಗೆ ನಾಮಕರಣ ಮಾಡಿದ ಶಿವರಾಜ್​​ಕುಮಾರ್

ಶಿವರಾಜ್​​ಕುಮಾರ್ ಅವರಿಗೆ ಮಕ್ಕಳು ಅಂದರೆ ತುಂಬಾನೇ ಪ್ರೀತಿ. ಈಗ ಇದಕ್ಕೆ ಹೊಸ ಉದಾಹರಣೆ ಸಿಕ್ಕಿದೆ. ಅವರು ರಜನಿ ಆಪ್ತನ ಮಗಳಿಗೆ ಹೆಸರಿಟ್ಟಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ರಜನಿ ಆಪ್ತನ ಮಗಳಿಗೆ ಆದ್

12 Feb 2026 10:20 am
ಚುನಾವಣೆ ಹೊಸ್ತಿಲಲ್ಲೇ ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಯುವಕನ ಹತ್ಯೆ, ಕೈ-ಕಾಲುಗಳನ್ನು ಕಟ್ಟಿದ್ದ ಸ್ಥಿತಿಯಲ್ಲಿ ಶವ ಪತ್ತೆ

ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆಗೂ ಮುನ್ನ ಮೌಲ್ವಿಬಜಾರ್ ಜಿಲ್ಲೆಯಲ್ಲಿ ಮತ್ತೊಬ್ಬ ಹಿಂದೂ ಯುವಕ ರತನ್ ಸಾಹುಕರ್‌ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೈ-ಕಾಲು ಕಟ್ಟಿಹಾಕಿದ ಸ್ಥಿತಿಯಲ್ಲಿ ಆತನ ದೇಹ ಪತ್ತೆಯಾಗ

12 Feb 2026 10:08 am
ಇವರು ಶಾಲೆ ಮಕ್ಕಳಾ ಅಲ್ಲಾ ಸರಕುಗಳಾ? ಗೂಡ್ಸ್ ರೀತಿ ವಿದ್ಯಾರ್ಥಿಗಳ ಟಿಪ್ಪರ್ ಲಾರೀಲಿ ತುಂಬಿಕೊಂಡು ಹೋದ ಶಿಕ್ಷಕರು!

ದಕ್ಷಿಣ ಕನ್ನಡ ಜಿಲ್ಲೆಯ ಬಳೆಂಜ ಎಂಬಲ್ಲಿ ಶಾಲಾ ಮಕ್ಕಳನ್ನು ಜೇನು ಕೃಷಿ ಅಧ್ಯಯನಕ್ಕಾಗಿ ಟಿಪ್ಪರ್ ಹಾಗೂ ಪಿಕ್​ಅಪ್ ವಾಹನಗಳಲ್ಲಿ ಸರಕು ಸಾಗಾಟ ಮಾಡಿದಂತೆ ಕರೆದೊಯ್ದ ಘಟನೆ ನನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಈ ಕುರಿತು ಶಿಕ

12 Feb 2026 9:52 am
ಕೆನಡಾ ಶಾಲೆಯಲ್ಲಿ ಗುಂಡು ಹಾರಿಸಿ 9 ಜನರ ಕೊಲ್ಲುವ ಮುನ್ನ ಮನೆಯಲ್ಲಿ ತಾಯಿ, ಸಹೋದರನ ಕೊಂದು ಬಂದಿದ್ದ ಟ್ರಾನ್ಸ್​​ಜೆಂಡರ್

ಕೆನಡಾದ ಬ್ರಿಟಿಷ್ ಕೊಲಂಬಿಯಾದ ಶಾಲೆಯೊಂದರಲ್ಲಿ ನಡೆದ ಭೀಕರ ಗುಂಡಿನ ದಾಳಿಯಲ್ಲಿ 9 ಮಂದಿ ಮೃತಪಟ್ಟಿದ್ದರು. ಟ್ರಾನ್ಸ್‌ಜೆಂಡರ್ ಆಗಿದ್ದ 18 ವರ್ಷದ ಜೆಸ್ಸಿ ವ್ಯಾನ್ ರೂಟ್‌ಸೆಲಾರ್ ಈ ಕೃತ್ಯ ಎಸಗಿದ್ದಳು. ಶಾಲೆಯ ಮೇಲೆ ದಾಳಿ ನಡೆಸ

12 Feb 2026 9:48 am
ವಿರಾಟ್ ಕೊಹ್ಲಿಯ ದಾಖಲೆ ಮುರಿದ ಗುರ್ಬಾಝ್

Rahmanullah Gurbaz Record: ಸೌತ್ ಆಫ್ರಿಕಾ ವಿರುದ್ಧದ ರಣರೋಚಕ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಅಫ್ಘಾನಿಸ್ತಾನ್ ತಂಡದ ಆರಂಭಿಕ ದಾಂಡಿಗ ರಹಮಾನುಲ್ಲಾ ಗುರ್ಬಾಝ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಸಹ ಟಿ20 ವಿಶ್ವಕಪ್​ನ ಸ

12 Feb 2026 9:34 am
ಕ್ಯಾಂಡಿ ಪ್ಯಾಕೆಟ್​ಗಳಲ್ಲಿ ಬ್ಯಾಂಕಾಕ್​ನಿಂದ ಬರುತ್ತಿತ್ತು ಡ್ರಗ್ಸ್! ಬೆಂಗಳೂರು ಏರ್​ಪೋರ್ಟಲ್ಲಿ ಇಬ್ಬರ ಬಂಧನ

ಬೆಂಗಳೂರು ಕೆಂಪೇಗೌಡ ಏರ್​​ಪೋರ್ಟ್​​ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಬ್ಯಾಂಕಾಕ್​​ನಿಂದ ಹೈಡ್ರೋಪೋನಿಕ್ ಗಾಂಜಾ ಹಾಗೂ ಡ್ರಗ್ಸ್ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. 3.39 ಕೋಟಿ ರೂಪಾಯ

12 Feb 2026 9:25 am
ಮಾದಕವಸ್ತು ಮುಕ್ತ ಮೈಸೂರು: 3 ಕಡೆ ದೊಡ್ಡ​​ ಕಾರ್ಯಾಚರಣೆ ನಡೆಸಿದ ಪೊಲೀಸರು, 5 ಜನರ ಬಂಧನ

ಮೈಸೂರು ನಗರದಲ್ಲಿ ಸಿಸಿಬಿ ಮತ್ತು ಮಂಡಿ ಪೊಲೀಸರು ಮಾದಕ ವಸ್ತುಗಳ ಜಾಲದ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿ ಐವರನ್ನು ಬಂಧಿಸಿದ್ದಾರೆ. ಎಂಡಿಎಂಎ, ಗಾಂಜಾ ಸೇರಿ ವಿವಿಧ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಡ್ರಗ್ಸ

12 Feb 2026 9:22 am
45 ವರ್ಷಗಳ ಹಿಂದೆ 90 ಕೆಜಿ ಗೋಧಿ ಕದ್ದಿದ್ದ ಕಳ್ಳ ಈಗ ಅರೆಸ್ಟ್​

90 ಕೆಜಿ ಗೋಧಿಯನ್ನು ಕದ್ದು ತಲೆ ಮರೆಸಿಕೊಂಡಿದ್ದ ವ್ಯಕ್ತಿಯನ್ನು 45 ವರ್ಷಗಳ ಬಳಿಕ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಆರೋಪಿ ಸಲೀಂ(59)ಎಂದು ಗುರುತಿಸಲಾಗಿದ್ದು,ಪಕ್ಕದ ಧಾರ್ ಜಿ

12 Feb 2026 9:17 am
ನನ್ನ ತಂದೆ ಈಗ ಮೊದಲಿನಂತೆ ಇಲ್ಲ; ಅರ್ಜುನ್ ಸರ್ಜಾ ಬಗ್ಗೆ ಮಗಳು ಐಶ್ವರ್ಯಾ ಮಾತು

Aishwraya Arjun: ಅರ್ಜುನ್ ಸರ್ಜಾ ಅವರು ಕಳೆದ ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಕುಟುಂಬ ಎಂದರೆ ಎಲ್ಲಿಲ್ಲದ ಪ್ರೀತಿ. ಈಗ ಅರ್ಜುನ್ ಸರ್ಜಾ ಅವರು ಮಗಳು ಐಶ್ವರ್ಯಾ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಅವರ

12 Feb 2026 9:04 am
ಭಾರತೀಯರು ಒತ್ತಡದಲ್ಲಿದ್ದಾರೆ, ಅದಕ್ಕೆ ನನ್ನ ಬಗ್ಗೆ ಮಾತಾಡ್ತಿದ್ದಾರೆ!

India vs Pakistan: ಟಿ20 ವಿಶ್ವಕಪ್​ನ 27ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಟೀಮ್ ಇಂಡಿಯಾ ವರ್ಸಸ್ ಉಸ್ಮಾನ್ ತಾರಿಖ್ ಆಗಿ ಮಾರ್ಪಡುವ

12 Feb 2026 8:58 am
ಮಹಾ ತಿರುವು; ವಕೀಲ ವೃತ್ತಿಗೆ ಗುಡ್ ಬೈ ಹೇಳುವ ಶಪಥ ಮಾಡಿದ ಭಾರ್ಗವಿ

ಭಾರ್ಗವಿ ಎಲ್​ಎಲ್ಬಿ ಧಾರಾವಾಹಿಯಲ್ಲಿ ಮಹತ್ವದ ತಿರುವು ಬಂದಿದೆ. ತಂದೆಯ ಆಕಸ್ಮಿಕ ಸಾವಿನಿಂದ ಕಂಗಾಲಾದ ಭಾರ್ಗವಿ, ತಾಯಿಯ ಮಾತಿಗೆ ಗೌರವಿಸಿ ವಕೀಲ ವೃತ್ತಿಗೆ ವಿದಾಯ ಹೇಳಿದ್ದಾಳೆ. ಇದು ಧಾರಾವಾಹಿಯ ಕಥೆಯ ದಿಕ್ಕನ್ನೇ ಬದಲಿಸಲಿ

12 Feb 2026 8:29 am
ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸಕ್ಕೆ ಪಕ್ಷದಲ್ಲೇ ಅಸಮಾಧಾನ: ವರದಿ ಕೇಳಿದ ಹೈಕಮಾಂಡ್

ಕರ್ನಾಟಕ ಕಾಂಗ್ರೆಸ್ ಶಾಸಕರ ಆಸ್ಟ್ರೇಲಿಯಾ-ನ್ಯೂಜಿಲ್ಯಾಂಡ್ ಪ್ರವಾಸ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಪಶುಸಂಗೋಪನಾ ಇಲಾಖೆಯ ಅಧ್ಯಯನ ಪ್ರವಾಸವೆಂದು ಮೊದಲಿಗೆ ಹೇಳಲಾಗಿತ್ತಿದ್ದರೂ, ಇದು ಖಾಸಗಿ ಪ್ರವಾಸವೇ

12 Feb 2026 8:23 am
ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ ಮೈಸೂರು ಪೊಲೀಸರು

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಜಾಲವನ್ನು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಿಶೇಷ ತಂಡ ಯಶಸ್ವಿಯಾಗಿ ಭೇದಿಸಿದೆ. ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಅ

12 Feb 2026 8:16 am
Video: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡುವಾಗ ಡಿಸ್ಟರ್ಬ್​ ಮಾಡಿದ ರಾಹುಲ್ ಗಾಂಧಿ

ಸಂಸತ್ತಿನ ಮುಂಭಾಗ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಅಶ್ವಿನಿ ವೈಷ್ಣವ್ ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡುವಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಧ್ಯೆ ಬಂದು ತೊಂದರೆ ಕೊಟ್ಟಿರುವ ವಿಡಿಯೋ ವೈರಲ್ ಆಗಿದೆ. ಅವರಿಬ್ಬರು

12 Feb 2026 8:13 am