Daily Horoscope Mach 11: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಅಷ್ಟಮೀ ತಿಥಿಯ ಬುಧವಾರ ಅನ್ಯರಿಂದ ಕಠೋರ ಸತ್ಯ, ಪ್ರೇಮಿಯ ಜೊತೆ ಸುತ್ತಾಟ, ನಂಬಿಕೆಗೆ ಸ್ಥಾನ, ಗೌಪ್ಯತೆಯ ರಕ್ಷಣೆ, ವ್ಯಾವಹಾರಿಕ ಬಿಕ್
ನಿಮ್ಮ ಮನೆಯ ಉತ್ತರ ದಿಕ್ಕಿನಲ್ಲಿ ನೀರನ್ನು ಇಡುವುದರಿಂದ ಕೆಲಸದ ಅಡೆತಡೆಗಳು ದೂರವಾಗಿ ಹೊಸ ಅವಕಾಶಗಳು ಹರಿದುಬರುತ್ತವೆ. ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 11ರ ಬುವಾರದ ದಿನ
ನಿಮ್ಮ ಮನೆಯ ಉತ್ತರ ದಿಕ್ಕಿನಲ್ಲಿ ನೀರನ್ನು ಇಡುವುದರಿಂದ ಕೆಲಸದ ಅಡೆತಡೆಗಳು ದೂರವಾಗಿ ಹೊಸ ಅವಕಾಶಗಳು ಹರಿದುಬರುತ್ತವೆ. ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 11ರ ಬುಧವಾರದ ದಿ
ನಿಮ್ಮ ಮನೆಯ ಉತ್ತರ ದಿಕ್ಕಿನಲ್ಲಿ ನೀರನ್ನು ಇಡುವುದರಿಂದ ಕೆಲಸದ ಅಡೆತಡೆಗಳು ದೂರವಾಗಿ ಹೊಸ ಅವಕಾಶಗಳು ಹರಿದುಬರುತ್ತವೆ. ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 11ರ ಬುಧವಾರದ
ಗಲ್ಫ್ ದೇಶಗಳಲ್ಲಿ ಉಂಟಾಗಿರುವ ಬಿಕ್ಕಟ್ಟಿನಿಂದ ಇಂಧನದ ಬೆಲೆಗಳು ಹೆಚ್ಚಾಗುತ್ತಿದ್ದಂತೆ ಏರ್ ಇಂಡಿಯಾ ಟಿಕೆಟ್ ಬೆಲೆಯನ್ನು ಹೆಚ್ಚಿಸಲು ನಿರ್ಧರಿಸಿದೆ. ಜೆಟ್ ಇಂಧನ ಬೆಲೆಗಳಲ್ಲಿ ತೀವ್ರ ಏರಿಕೆಯಿಂದಾಗಿ ಏರ್ ಇಂಡಿಯಾ ವಿಮಾನ
IPL 2026: ಐಪಿಎಲ್ 2026 ಕ್ಕೆ ಗುಜರಾತ್ ಟೈಟಾನ್ಸ್ ಮಹತ್ವದ ಬದಲಾವಣೆ ಮಾಡಿದೆ. ಆಸ್ಟ್ರೇಲಿಯಾದ ದಂತಕಥೆ ಮ್ಯಾಥ್ಯೂ ಹೇಡನ್ ಅವರನ್ನು ತಮ್ಮ ಹೊಸ ಬ್ಯಾಟಿಂಗ್ ಕೋಚ್ ಆಗಿ ನೇಮಿಸಿದೆ. ಹೇಡನ್ ಅವರ ಅಂತಾರಾಷ್ಟ್ರೀಯ ಹಾಗೂ ಐಪಿಎಲ್ ಅನುಭವ ತಂಡಕ
ತುಮಕೂರಿನಲ್ಲೊಂದು ಮನಕಲಕುವ ಘಟನೆ ನಡೆದಿದೆ. ಏನು ಅರಿಯದ ಎರಡು ವರ್ಷದ ಮಗುವಿನೊಂದಿಗೆ ತಾಯಿ ಒಂದೇ ಕುಣಿಕೆಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅದೃಷ್ಟವಶಾತ್ ಇನ್ನಿಳಿದ ಎರಡು ಮಕ್ಕಳು ಸಾವಿನ ಮನೆಗೆಯಿಂದ ಪಾರಾಗ
ಬೆಂಗಳೂರಿನ ಬನ್ನೇರುಘಟ್ಟದಲ್ಲಿ ಮಂಗಳಮುಖಿಯರ ವಿಶೇಷ ಜಾತ್ರೆ ವಿಶಿಷ್ಟ ಸಂಪ್ರದಾಯವಾಗಿದೆ. ಇಲ್ಲಿ ಮಂಗಳಮುಖಿಯರು ತಮ್ಮ ಆರಾಧ್ಯ ದೇವತೆ ಬೇಗಳಮ್ಮಗೆ ಹರಕೆ ತೀರಿಸಲು ಕರ್ನಾಟಕ, ಆಂಧ್ರ, ತಮಿಳುನಾಡಿನಿಂದ ಆಗಮಿಸುತ್ತಾರೆ. ಚಂಪಕ
ಶೀರ್ಷಿಕೆಯ ಕಾರಣದಿಂದ ‘ಸಂಗೀತ ಬಾರ್ ಆ್ಯಂಡ್ ರೆಸ್ಟೋರೆಂಟ್’ ಸಿನಿಮಾ ಗಮನ ಸೆಳೆಯುತ್ತಿದೆ. ಕೋಮಲ್ ಕುಮಾರ್, ಮೇಘನಾ ರಾಜ್, ಅನುಷಾ ರೈ ಮಾತ್ರವಲ್ಲದೇ ಅನೇಕ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸದ್ಯ ಈ ಚಿತ್ರಕ್
ಇತ್ತೀಚೆಗೆ ಶಕ್ತಿ ಯೋಜನೆ ಆರಂಭವಾದ ಮೇಲೆ ಪ್ರತಿದಿನ ಬಿಎಂಟಿಸಿ ಬಸ್ ನಲ್ಲಿ ನಲವತ್ತು ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಸಂಚಾರ ಮಾಡುತ್ತಿದ್ದಾರೆ. ಆದರೆ ಹಳೆಯ ಟಿಕೆಟ್ ಮೆಷಿನ್ ಗಳಿಂದ ಟಿಕೆಟ್ ಕೊಡಲು ಆಗದೆ ಕಂಡಕ್ಟರ್ ಮತ್ತು ಪ
ಪಶ್ಚಿಮ ಏಷ್ಯಾದಲ್ಲಿ ಪರಿಸ್ಥಿತಿ ತೀರಾ ಅಸ್ಥಿರವಾಗಿದ್ದು, ಉದ್ವಿಗ್ನತೆ ಕಡಿಮೆಯಾಗುವ ಯಾವುದೇ ಲಕ್ಷಣಗಳಿಲ್ಲ. ಕತಾರ್, ಯುಎಇ, ಸೌದಿ ಅರೇಬಿಯಾ, ಜೋರ್ಡಾನ್, ಬಹ್ರೇನ್ ಮುಂತಾದವುಗಳನ್ನು ಒಳಗೊಂಡಂತೆ ಪ್ರದೇಶದಾದ್ಯಂತ ಇರಾನ್ ದಾ
Sanju Samson T20 Captaincy: ಟಿ20 ವಿಶ್ವಕಪ್ನಲ್ಲಿ ಟೀಂ ಇಂಡಿಯಾವನ್ನು ಚಾಂಪಿಯನ್ ಮಾಡಿದ ಸಂಜು ಸ್ಯಾಮ್ಸನ್ ಪ್ರದರ್ಶನ ಅದ್ಭುತವಾಗಿತ್ತು. ಅವರ ಅದ್ಭುತ ಬ್ಯಾಟಿಂಗ್ ಪ್ರದರ್ಶನಕ್ಕಾಗಿ ಸರಣಿಯ ಆಟಗಾರ ಪ್ರಶಸ್ತಿಯೂ ಲಭಿಸಿತ್ತು. ಇದೀಗ ಮಾಜಿ ಕ್
ಪ್ರತಿಯೊಬ್ಬರೂ ಸಹ ಕಾಂತಿಯುತ ಚರ್ಮ ತಮ್ಮದಾಗಬೇಕೆಂದು ಬಯಸುತ್ತಾರೆ. ಇದಕ್ಕಾಗಿ ದುಬಾರಿ ಸ್ಕಿನ್ಕೇರ್ ಉತ್ಪನ್ನಗಳ ಮೊರೆ ಹೋಗುತ್ತಾರೆ. ಇದರ ಬದಲು ರಾತ್ರಿ ಮಲಗುವ ಮುನ್ನ ತ್ವಚೆಗೆ ತೆಂಗಿನ ಎಣ್ಣೆಯಿಂದ ಮಸಾಜ್ ಮಾಡುವುದರಿ
ಮಾರ್ಚ್ 18ರ ಸಂಜೆಯಿಂದಲೇ ‘ಧುರಂಧರ್ 2’ ಸಿನಿಮಾದ ಪ್ರಿವ್ಯೂ ಶೋಗಳು ಆರಂಭವಾಗಲಿದೆ. ಅಡ್ವಾನ್ಸ್ ಟಿಕೆಟ್ ಬುಕಿಂಗ್ನಿಂದ 15 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಆಗಿದೆ. ಟಿಕೆಟ್ ಬೆಲೆ ಗಗನಕ್ಕೆ ಏರಿದ್ದರೂ ಕೂಡ ಜನರು ಮುಗಿಬಿದ್ದು ಖ
ಅಮೆರಿಕ-ಇಸ್ರೇಲ್ನ ಜಂಟಿ ದಾಳಿಯಲ್ಲಿ ಇರಾನ್ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದರು. ಇದಾದ ಕೇವಲ 1 ವಾರದ ನಂತರ ಇರಾನ್ನ ತಜ್ಞರ ಸಭೆಯು ಅವರ 56 ವರ್ಷದ ಮಗ ಮೊಜ್ತಬಾ ಖಮೇನಿ ಅವರನ್ನು ಹೊಸ ಸರ್ವೋಚ್ಚ ನಾಯಕನನ್ನ
T20 World Cup 2026 Trophy Controversy: 2026ರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡ ಟ್ರೋಫಿಯನ್ನು ದೇವಾಲಯಕ್ಕೆ ಕೊಂಡೊಯ್ದದ್ದು ವಿವಾದಕ್ಕೆ ಕಾರಣವಾಗಿದೆ. ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್ ಬಿಸಿಸಿಐ ನಡೆಯನ್ನು ಪ್ರಶ್ನಿಸಿದ್ದರು. ಈ ಕುರಿತು ಪತ್ರಕರ್ತರ
ಇತ್ತೀಚಿನ ದಿನಗಳಲ್ಲಿ, ಅನೇಕರು ಹೇರ್ ಡೈ ಬಳಸುತ್ತಾರೆ. ಆದರೆ ನಿಮಗೆ ತಿಳಿದಿರಲಿ, ಇದು ಚರ್ಮದ ಮೇಲೂ ಪರಿಣಾಮ ಬೀರಬಹುದು, ಹಲವಾರು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಉಂಟುಮಾಡಬಹುದು. ಅದರಲ್ಲಿಯೂ ಕೂದಲಿಗೆ ಡೈ ಹಾಕುವಾಗ ಕೆ
ಚಾಮರಾಜನಗರದ ಮಲೆ ಮಹದೇಶ್ವರ ವನ್ಯಜೀವಿಧಾಮದ ಚಂಗಡಿ ಗ್ರಾಮ ಮೂಲಸೌಕರ್ಯಗಳಿಂದ ವಂಚಿತವಾಗಿದೆ. ಸ್ವಯಂಪ್ರೇರಿತರಾಗಿ ಸ್ಥಳಾಂತರಗೊಳ್ಳಲು ಸಿದ್ಧವಿದ್ದಾರೆ. ಆದರೆ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅ
ರಾಜಸ್ಥಾನದ ಜೈಪುರದಲ್ಲಿ ಟ್ರಕ್ ಹರಿದು 22 ವರ್ಷದ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ನಾಗಾಲ್ಯಾಂಡ್ ಮೂಲದ ಲಿಗಾ ಜಿಮೋ ಎಂದು ಗುರುತಿಸಲಾಗಿದೆ. ಅವರು ಕಳೆದ 2 ವರ್ಷಗಳಿಂದ ಮಾಲ್ವಿ
Cabinet eases FDI norms for land border nations: 2020ರಲ್ಲಿ ಗಾಲ್ವನ್ ಸಂಘರ್ಷ ಘಟನೆ ಬಳಿಕ ಚೀನಾದ ಹೂಡಿಕೆಗಳಿಗೆ ನಿರ್ಬಂಧ ಹಾಕಲು ಭಾರತ ಗಡಿದೇಶಗಳ ಎಫ್ಡಿಐ ನಿರ್ಬಂಧ ನಿಯಮ ಜಾರಿಗೆ ತಂದಿತ್ತು. ಆರು ವರ್ಷದ ಬಳಿಕ ಇದೀಗ ಆ ನಿರ್ಬಂಧವನ್ನು ಭಾರತ ಸಡಿಲಿಸಿದೆ
ದಲಿತ ಒಳಮೀಸಲಾತಿ (Internal reservation )ನೀಡಿಕೆಯು ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಜಟಾಪಟಿಗೆ ಕಾರಣವಾಗಿದೆ. ಸರ್ಕಾರ ಒಳ ಮೀಸಲಾತಿ ನೀಡದೇ ಸರ್ಕಾರಿ ನೌಕರರ ನೇಮಕಾತಿಗೆ ಮುಂದಾಗಿದೆ. ಇದಕ್ಕೆ ದಲಿತ ಎಡಗೈ ನಾಯಕರು ವಿರೋಧಿಸುತ್ತಿದ್ದಾರ
ದೊಡ್ಡಬಳ್ಳಾಪುರ ಹೊರವಲಯದ ಬಾಶೆಟ್ಟಹಳ್ಳಿ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿಸ್ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಸಣ್ಣ ಕಿಡಿಯಿಂದ ಹೊತ್ತಿಕೊಂಡ ಬೆಂಕಿ ಸಂಪೂರ್ಣ ಕಾರ್ಖಾನೆಯನ್ನು ಸುಟ್ಟುಹಾಕಿದ್ದು, ಕೋಟ್ಯಂ
Kuldeep Yadav Wedding: ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾದ ಸ್ಪಿನ್ನರ್ ಕುಲ್ದೀಪ್ ಯಾದವ್ ಮಾರ್ಚ್ 14, 2026 ರಂದು ವಂಶಿಕಾ ಅವರನ್ನು ಮಸ್ಸೂರಿಯ ಸುಂದರ ಗಿರಿಧಾಮದಲ್ಲಿ ವಿವಾಹವಾಗಲಿದ್ದಾರೆ. ಭಾರತದ ಕಾರ್ಯನಿರತ ಕ್ರಿಕೆಟ್ ವೇಳಾಪಟ್ಟಿಯಿಂದ ವಿ
‘ಟಾಕ್ಸಿಕ್’ ಸಿನಿಮಾದ ಹವಾ ಜೋರಾಗಿದೆ. ಬಾಲಿವುಡ್ ಸಿನಿಮಾಗಳ ಮೇಲೂ ಪರಿಣಾಮ ಬೀರುತ್ತಿದೆ. ಯಶ್ ನಟನೆಯ ಈ ಸಿನಿಮಾ ಜೂನ್ 4ರಂದು ಬಿಡುಗಡೆ ಆಗಲಿದೆ. ಈ ಚಿತ್ರದ ಜೊತೆ ಕ್ಲ್ಯಾಶ್ ತಪ್ಪಿಸಲು ವರುಣ್ ಧವನ್ ನಟನೆಯ ‘ಹೈ ಜವಾನಿ ತೋ ಇಷ್ಕ್
Indigo CEO Pieter Elbers resigns: ಕೆಲ ತಿಂಗಳ ಹಿಂದೆ ವಿಮಾನ ಪ್ರಯಾಣಿಕರನ್ನು ಅಲ್ಲೋಲಕಲ್ಲೋಲಗೊಳಿಸಿದ್ದ ಇಂಡಿಗೋ ಸಂಸ್ಥೆಯಿಂದ ಸಿಇಒ ನಿರ್ಗಮಿಸಿದ್ದಾರೆ. ಪೀಟರ್ ಎಲ್ಬರ್ಸ್ ರಾಜೀನಾಮೆ ಕೊಟ್ಟಿರುವುದಾಗಿ ಇಂಡಿಗೋ ಪ್ರಕಟಿಸಿದೆ. ಇಂಡಿಗೋದ ಸಹ-ಸ
BCCI Rewards Team India: ಕಳೆದ ಎರಡು ವರ್ಷಗಳಲ್ಲಿ ಭಾರತ ತಂಡವು ಐಸಿಸಿ ಟೂರ್ನಿಗಳಲ್ಲಿ ತೋರಿದ ಅಸಾಧಾರಣ ಯಶಸ್ಸಿಗೆ ಬಿಸಿಸಿಐ ಭಾರಿ ಬಹುಮಾನ ನೀಡಿದೆ. 2026ರ ಟಿ20 ವಿಶ್ವಕಪ್ ಗೆಲುವಿಗೆ ₹131 ಕೋಟಿ, ಮಹಿಳಾ ಏಕದಿನ ವಿಶ್ವಕಪ್ಗೆ ₹51 ಕೋಟಿ, ಚಾಂಪಿಯನ್
ಬೀದಿ ನಾಯಿಗಳ ನಿಯಂತ್ರಣಕ್ಕೆ ಶಿಕ್ಷಕರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸುವ ಸರ್ಕಾರದ ನಿರ್ಧಾರಕ್ಕೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತದಾನ, ಜನಗಣತಿ ಸೇರಿದಂತೆ ಹಲವು ಬೋಧಕೇ
ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಶೋಕ್ ಅವರು ರಾಜ್ಯ ಸರ್ಕಾರವು 26,000 ಅನಾಥ ಮಕ್ಕಳಿಗೆ ಏಳು ತಿಂಗಳ ಮಾಸಾಶನ ಮತ್ತು ಭಿಕ್ಷುಕರ ಪುನರ್ವಸತಿಗಾಗಿ 23.43 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ ಎಂದು ಆರೋಪಿಸಿದರು. ಸರ್ಕಾರ ಕರುಣೆ ರಹಿತವ
ದೀರ್ಘಕಾಲದವರೆಗೆ ಮೂತ್ರ ವಿಸರ್ಜನೆ ಮಾಡದೆಯೇ ಅದನ್ನು ಹಿಡಿದಿಟ್ಟುಕೊಳ್ಳುವ ಅಭ್ಯಾಸ ಆರೋಗ್ಯಕ್ಕೆ ಒಳ್ಳೆಯದಲ್ಲ. ಆದರೆ ಜನ ಇದನ್ನು ನಿರ್ಲಕ್ಷಿಸುತ್ತಾರೆ. ನಿಮಗೆ ತಿಳಿದಿರಲಿ ಈ ಅಭ್ಯಾಸವು ದೇಹಕ್ಕೆ ಹಾನಿ ಮಾಡುತ್ತದೆ. ದೀರ್
ಕರ್ನಾಟಕದಲ್ಲಿ ಮತ್ತೆ ಚುನಾವಣೆಗಳು ಶುರುವಾಗಲಿದೆ. ಕರ್ನಾಟಕ ವಿಧಾನಸಭೆಯ 2 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ವಿಧಾನಪರಿಷತ್ 4 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಆದ್ರೆ ಯಾವುದಕ್ಕೂ ಎಲೆಕ್ಷನ್ ದಿನಾಂಕ ಘೋಷಣೆಯಾ
Sreeleela: ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಅದೇ ದಿನ ಬಿಡುಗಡೆ ಆಗಲಿದ್ದು, ದೊಡ್ಡ ಪ್ರತಿಸ್ಪರ್ಧೆಯನ್ನು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಕ್ಕೆ ಒಡ್ಡಿದೆ. ಸಿನಿಮಾದ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಉಳಿದಿದೆ. ಸಿನಿಮಾ
ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಅವರಿಗೆ ಸಿಬಿಐ ಸಮನ್ಸ್ ಜಾರಿ ಮಾಡಿದೆ. ಮಾರ್ಚ್ 15ರಂದು ದೆಹಲಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ವಿಜಯ್ ಮಾತ್ರವಲ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೂ ಮುನ್ನ ಕಾಂಗ್ರೆಸ್ ಪಾಳಯದಲ್ಲಿ ಆಂತರಿಕ ಕಲಹ ತೀವ್ರಗೊಂಡಿದೆ. ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಜಮೀರ್ ಅಹ್ಮದ್ ಖಾನ್ ನಡುವೆ ಟಿಕೆಟ್ ಹಂಚಿಕೆ ವಿಚಾರವಾಗಿ ಪೈಟ್
ಎಲ್ಪಿಜಿ ಪೂರೈಕೆಯಲ್ಲಿನ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ತೈಲ ಮಾರುಕಟ್ಟೆ ಕಂಪನಿಗಳು ವಿವಿಧ ರೆಸ್ಟೋರೆಂಟ್ ಸಂಘಗಳೊಂದಿಗೆ ಮಾತನಾಡಿದೆ. ಅವರ ಕುಂದುಕೊರತೆಗಳನ್ನು ಆಲಿಸಲು ಸರ್ಕಾರವು ಐಒಸಿ, ಎಚ್ಪಿಸಿಎಲ್ ಮತ್ತು ಬಿಪಿ
Dhurandhar 2 movie: ‘ಧುರಂಧರ್ 2’ ಸಿನಿಮಾ ಪ್ರಸ್ತುತ ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಸಿನಿಮಾ. ಮಾರ್ಚ್ 19 ರಂದು ಸಿನಿಮಾ ಬಿಡುಗಡೆ ಆಗುತ್ತಿದೆ. ಸಿನಿಮಾದ ಪ್ರೀಮಿಯರ್ ಶೋ ಟಿಕೆಟ್ಗಳು ಬಿಸಿ ದೋಸೆಯಂತೆ ಮಾರಾಟವಾಗುತ್ತಿವೆ. ಇದೀಗ ಈ ಸ
ಮುಖ್ಯಮಂತ್ರಿ ಕುರ್ಚಿ ಕಾದಾಟದ ನಡುವೆಯೂ ಸಿದ್ದರಾಮಯ್ಯನವರು ಡಿಕೆ ಶಿವಕುಮಾರ್ ಅವರನ್ನು ಗುಣಗಾನ ಮಾಡಿದ್ದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅವರ
IPL 2026 Impact: ಇರಾನ್-ಇಸ್ರೇಲ್ ಸಂಘರ್ಷ ಭಾರತದಲ್ಲಿ LPG ಬಿಕ್ಕಟ್ಟು ಮತ್ತು ಇಂಧನ ಬೆಲೆ ಏರಿಕೆಗೆ ಕಾರಣವಾಗಿದೆ. ವಾಣಿಜ್ಯ ಸಿಲಿಂಡರ್ ಬೆಲೆ ಹೆಚ್ಚಳ ಹೋಟೆಲ್ ಉದ್ಯಮಕ್ಕೆ ಹೊಡೆತ ನೀಡಿದೆ. ಈ ಪರಿಸ್ಥಿತಿ IPL 2026 ಆರಂಭದ ಮೇಲೂ ಪರಿಣಾಮ ಬೀರಬಹು
ಶಾಲೆಯಲ್ಲಿ ಬೀಳ್ಕೊಡಿಗೆ ಸಮಾರಂಭ ಹಿನ್ನೆಲೆಯಲ್ಲಿ ಸ್ನೇಹಿತರು ಜಾಮ್ ಝೂಮ್ ಆಗಿ ಮಿಂಚಲು ಹೊಸ ಬಟ್ಟೆ ಖರೀದಿಗೆ ಹೋಗಿದ್ದರು. ಇನ್ನೇನು ಬಟ್ಟೆ ಖರೀದಿಸಿ ಮನೆಗೆ ವಾಪಸ್ ಆಗುವ ವೇಳೆಯೇ ಮಾರ್ಗಮಧ್ಯೆ ಆಗಿದ್ದೇ ಬೇರೆ. ಆ ಸಾವಿನ ರಹಸ
ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ 28 ವರ್ಷದ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ ಮೃತಪಟ್ಟಿದ್ದಾರೆ. ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದು, ನವಜಾತ ಶಿಶುಗೆ
ಮದುವೆಯ ಮಂಟಪದಲ್ಲಿ ಸೇರಿದ್ದ ಜನರು ಭಾರತದ ಟಿ20 ಕ್ರಿಕೆಟ್ ಮ್ಯಾಚ್ ಗೆಲುವನ್ನು ತಪ್ಪಿಸಿಕೊಳ್ಳಬಾರದು ಎಂಬ ಕಾರಣಕ್ಕೆ ಮದುಮಗ ಒಂದು ಪ್ಲಾನ್ ಮಾಡಿದ್ದರು. ಉತ್ತರಕಾಶಿಯ ವರ ತನ್ನ ವಿವಾಹದ ಸ್ಥಳವನ್ನು ಭಾರತದ T20 ಗೆಲುವಿನ ಸಂಭ್ರ
ಬೆಂಗಳೂರು ದಕ್ಷಿಣ ಜಿಲ್ಲೆ ರಾಜ್ಯದ ಎರಡನೇ ಅತಿದೊಡ್ಡ ಮಾವು ಬೆಳೆಯುವ ಜಿಲ್ಲೆ. ಈ ಬಾರಿ ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದ ರೈತರಿಗೆ ಹವಾಮಾನ ವೈಪರೀತ್ಯ ದೊಡ್ಡ ಹೊಡೆತ ನೀಡಿದೆ. ಹೂವು ಕಚ್ಚಿದರೂ ಕಾಯಿ ಕಟ್ಟದೇ ಶೇ. 50ರಷ್ಟು ಬೆಳ
ಡಾ ಬಸವರಾಜ ಗುರೂಜಿ ಅವರು 2026ರ ಪರಾಭವನಾಮ ಸಂವತ್ಸರದ ಯುಗಾದಿ ಭವಿಷ್ಯವನ್ನು ಧನುಸ್ಸು ರಾಶಿಗೆ ವಿವರಿಸಿದ್ದಾರೆ. ಈ ವರ್ಷ ಆರ್ಥಿಕ ಪ್ರಗತಿ, ಆರೋಗ್ಯ ಸುಧಾರಣೆ, ಮತ್ತು ಕೀರ್ತಿ ಪ್ರತಿಷ್ಠೆಗಳು ಕಂಡುಬರಲಿವೆ. ಸಂಬಂಧಗಳಲ್ಲಿ ಎಚ್ಚ
Actress Ramya: ನಟಿ ರಮ್ಯಾ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಸಂದೇಶದವರ ವಿರುದ್ಧ ನಟಿ ರಮ್ಯಾ ಕಾನೂನು ಸಮರ ಮುಂದುವರೆದಿದೆ. ಈಗಾಗಲೇ 11 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ ಆಗಿದೆ. ಸೈಬರ್ ಪೊಲೀಸರು ದೋಷಾರೋಪ ಪಟ್ಟಿ ಸಲ
ರಾಜ್ ಬಿ. ಶೆಟ್ಟಿ, ಅನಿರುದ್ಧ್ ಭಟ್ ನಟನೆಯ ‘ರಕ್ಕಸಪುರದೋಳ್’ ಸಿನಿಮಾ ಸೂಪರ್ ಹಿಟ್ ಆಗಿದೆ. ಹಲವು ಸಿನಿಮಾಗಳ ಪೈಪೋಟಿಯ ನಡುವೆಯೂ ಕನ್ನಡದ ಈ ಸಿನಿಮಾ 25 ದಿನ ಪೂರೈಸಿದೆ. 50ನೇ ದಿನದತ್ತ ಕಾಲಿಡುತ್ತಿದೆ. ಇದರಿಂದ ಚಿತ್ರತಂಡಕ್ಕೆ ಖುಷ
Essential Commodities act to ensure fair supply of natural gas: ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲದ ಅಭಾವ ಇರುವ ಹಿನ್ನೆಲೆಯಲ್ಲಿ ಸರ್ಕಾರವು ಆದ್ಯತಾನುಸಾರ ಪೂರೈಕೆ ವ್ಯವಸ್ಥೆ ಮಾಡಿದೆ. ಗೃಹಬಳಕೆಗೆ ಉಪಯೋಗಿಸುವ ಎಲ್ಪಿಜಿ ಹಾಗೂ ಪಿಎನ್ಜಿಯ ಪೂರೈಕೆಯಲ್ಲಿ ವ
ಕಲ್ಯಾಣ ಕರ್ನಾಟಕದ ಉನ್ನತ ಶಿಕ್ಷಣಕ್ಕಾಗಿ ಸ್ಥಾಪಿತವಾದ ಗುಲಬರ್ಗಾ ವಿಶ್ವವಿದ್ಯಾಲಯದ 794 ಎಕರೆ ಜಮೀನು ಈಗ ವಿವಿಧ ಸರ್ಕಾರಿ ಇಲಾಖೆಗಳ ಕಣ್ಣಿಗೆ ಬಿದ್ದಿದೆ. 18 ಇಲಾಖೆಗಳು ಬಸ್ ನಿಲ್ದಾಣ, ಕ್ರಿಕೆಟ್ ಮೈದಾನ ಸೇರಿ 374 ಎಕರೆ ಜಾಗಕ್ಕೆ
Rinku Singh: ಟಿ20 ವಿಶ್ವಕಪ್ ಗೆಲುವಿನ ಬಳಿಕ ರಿಂಕು ಸಿಂಗ್ ತಮ್ಮ ದಿವಂಗತ ತಂದೆಗೆ ಭಾವುಕ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಸೂಪರ್ 8 ವೇಳೆ ತಂದೆ ನಿಧನರಾಗಿದ್ದರೂ, ರಾಷ್ಟ್ರೀಯ ಕರ್ತವ್ಯಕ್ಕಾಗಿ ತಂಡ ಸೇರಿದ್ದ ರಿಂಕು, ತಂದೆಯ ಕನಸು ನನಸಾ
ಕೆಲವರು ಬಿಯರ್ ಕಡಿಮೆ ಹಾನಿಕಾರಕವೆಂದು ನಂಬುತ್ತಾರೆ, ಆದರೆ ಇದು ತಪ್ಪು. ಪ್ರತಿದಿನ ಬಿಯರ್ ಸೇವನೆಯು ಯಕೃತ್ತಿಗೆ ಹಾನಿ ಮಾಡುತ್ತದೆ ಮತ್ತು ಕ್ಯಾನ್ಸರ್ ಅಪಾಯ ಹೆಚ್ಚಿಸುತ್ತದೆ. ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ಯಾವುದೇ ಪ್ರಮ
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿವೆ. ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್ ಅವರು ಸದನದಲ್ಲಿ ಔಪಚಾರಿಕವಾಗಿ ಅವಿಶ್ವಾಸ ನಿರ್ಣಯ ಮಂಡಿಸಿದ ನಂತರ ಲೋಕಸಭೆಯಲ್ಲಿ ಇಂದು ಸ್ಪ
ಆಪ್ಟಿಕಲ್ಇಲ್ಯೂಷನ್ ಚಿತ್ರಗಳು ನಿಮ್ಮನ್ನು ಭ್ರಮೆಯಲ್ಲಿ ಸಿಲುಕಿಸಿ ಮೋಸಗೊಳಿಸುತ್ತವೆ. ಇಂತಹ ಟ್ರಿಕ್ಕಿ ಒಗಟನ್ನು ಬಿಡಿಸಲು ಎಲ್ಲರಿಗೂ ಸಾಧ್ಯವಾಗಲ್ಲ. ಆದರೆ ಇದೀಗ ಇಲ್ಯೂಷನ್ ಚಿತ್ರವೊಂದು ವೈರಲ್ ಆಗಿದ್ದು, ಇದು ನಿಮ್ಮ ಮೆ
ಕಳೆದ 11 ದಿನಗಳಿಂದ ಗಲ್ಫ್ ರಾಷ್ಟ್ರದಲ್ಲಿ ನಡೆಯುತ್ತಿರುವ ಭೀಕರ ಯುದ್ಧದ ಎಫೆಕ್ಟ್, ಭಾರತಕ್ಕೆ ತಟ್ಟಿದೆ. ದೇಶಾದ್ಯಂತ ಗ್ಯಾಸ್ ಸಮಸ್ಯೆ ಉಂಟಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಈ ಮ
PM Narendra Modi holds meeting with Hardeep Singh Puri and Jaishankar: ದೇಶದಲ್ಲಿ ಎಲ್ಪಿಜಿ ಹಾಗೂ ಇತರ ಅನಿಲ ಸರಬರಾಜು ಬಿಕ್ಕಟ್ಟು ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪೆಟ್ರೋಲಿಯಂ ಮತ್ತು ವಿದೇಶಾಂಗ ಸಚಿವರುಗಳ ಜೊತೆ ಸಭೆ ನಡೆಸಿದರ
Team India: ಟಿ20 ವಿಶ್ವಕಪ್ ಗೆದ್ದರೂ ಟೀಂ ಇಂಡಿಯಾದ ಫೀಲ್ಡಿಂಗ್ ಕಳಪೆಯಾಗಿತ್ತು. ಹಲವು ಕ್ಯಾಚ್ಗಳನ್ನು ಕೈಬಿಟ್ಟಿರುವುದು ತಂಡದ ಪ್ರದರ್ಶನಕ್ಕೆ ಹಿನ್ನಡೆಯಾಗಿತ್ತು. ಈ ಹಿನ್ನೆಲೆಯಲ್ಲಿ, ಫೀಲ್ಡಿಂಗ್ ಕೋಚ್ ಟಿ. ದಿಲೀಪ್ ಅವರನ್ನು ಹು
ಇನ್ಸ್ಟಾಗ್ರಾಮ್ ಮೂಲಕ ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳಿಸಿದ್ದ ಪ್ರಕರಣದ ವಿಚಾರಣೆ ಆರಂಭ ಆಗಿದೆ. ರಮ್ಯಾ ಅವರು ಬೆಂಗಳೂರಿನ 46ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ಇದನ್ನು ಸೂಕ್ಷ್ಮ ಪ್ರಕರಣ ಎಂ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೊಂದು (Bengaluru) ಅಂತಾರಾಷ್ಟ್ರೀಯ ಮಟ್ಟದ ಬಸ್ ನಿಲ್ದಾಣ (international bus station)ತಲೆ ಎತ್ತಲಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ. ಇಂದು (ಮಾರ್ಚ್ 10) ವಿಧಾನಪರಿಷತ್ನಲ್ಲಿ ಉತ್
ಮೈಸೂರಿನ ಕಿರುಮುದ್ದನಹಳ್ಳಿ ಪೆಟ್ರೋಲ್ ಬಂಕ್ನಲ್ಲಿ ನಡೆದ 'ಫಿಲ್ಮಿ ಸ್ಟೈಲ್' ದರೋಡೆ ಪ್ರಕರಣವನ್ನು ಬಿಳಿಕೆರೆ ಪೊಲೀಸರು ಭೇದಿಸಿದ್ದಾರೆ. ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಹಣ ದೋಚಿದ್ದ ಐವರು ಆರೋಪಿಗಳನ್ನು ಬಂಧಿಸಲಾಗಿದ್ದು,
ಮುಸ್ಲಿಂ ಯುವಕ, ಹಿಂದೂ ಯುವತಿ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಇದಕ್ಕೆ ಯುವತಿ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಮನನೊಂದ ಜೋಡಿ ಮನೆ ಬಿಟ್ಟು ಮೈಸೂರು, ಶಿವಮೊಗ್ಗ ಸುತ್ತಾಡಿ ಕೊನೆಗೆ ಸಾಯುವ ನಿರ್ಧಾರ
Dhurandhar 2 trailer: ಸಿನಿಮಾದ ಟ್ರೈಲರ್ ಕೆಲವೇ ದಿನಗಳ ಹಿಂದಷ್ಟೆ ಬಿಡುಗಡೆ ಆಗಿದ್ದು, ಯೂಟ್ಯೂಬ್ನಲ್ಲಿ ಸಖತ್ ಟ್ರೆಂಡ್ ಸಹ ಆಗುತ್ತಿದೆ. ಸಿನಿಮಾದ ಟ್ರೈಲರ್ ಹಿಂದಿ ಮಾತ್ರವೇ ಅಲ್ಲದೆ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್
ಪರ್ಫೆಕ್ಷನಿಸ್ಟ್ ಆಮಿರ್ ಖಾನ್ 'ಸಿತಾರೆ ಜಮೀನ್ ಪರ್' ಚಿತ್ರದ OTT ಬಿಡುಗಡೆ ಬಗ್ಗೆ ಸುಳ್ಳು ಹೇಳಿ ಸಿಕ್ಕಿಬಿದ್ದಿದ್ದಾರೆ. ಈ ಹಿಂದೆ, ಚಿತ್ರವನ್ನು ಕೇವಲ ಯೂಟ್ಯೂಬ್ನಲ್ಲಿ 100 ಕ್ಕೆ ಬಿಡುಗಡೆ ಮಾಡಿ, OTT ಗೆ ಮಾರಿಲ್ಲ ಎಂದಿದ್ದರು. ಆದರ
ಕಲಬುರಗಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (WCD) 412 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪಿಯುಸಿ ಉತ್ತೀರ್ಣರು ಕಾರ್ಯಕರ್ತೆ ಹುದ್ದೆಗೂ, 10ನೇ ತರಗತಿ ಪೂರ್ಣಗೊಳಿಸಿದವ
ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ಪಟ್ಟಣದಲ್ಲಿ ಕೇವಲ 40 ದಿನದ ಹಸುಗೂಸನ್ನು ಅಜ್ಜಿ ಕೊಲೆಗೈದಿರುವಂತಹ ಘಟನೆಯೊಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಚೇಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಜ್ಜಿ
IPL 2026 Schedule: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2026) ಸೀಸನ್-19 ಮಾರ್ಚ್ 28 ರಿಂದ ಶುರುವಾಗಲಿದೆ. ಹತ್ತು ತಂಡಗಳ ನಡುವಣ ಈ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿ ಇದೇ ವಾರ ಬಿಡುಗಡೆಯಾಗಲಿದ್ದು, ಇದಾದ ಬಳಿಕ ದ್ವಿತೀಯ ಹಂತದ ವೇಳಾಪಟ್ಟಿ ರೂಪಿಸ
ಮಧ್ಯಪ್ರಾಚ್ಯ ಯುದ್ಧದಿಂದ ಕರ್ನಾಟಕದಲ್ಲಿ ಇಂಧನ ಕೊರತೆಯ ಆತಂಕ ಎದುರಾಗಿದೆ. ಜನರು ಪೆಟ್ರೋಲ್, ಡೀಸೆಲ್ ಸಂಗ್ರಹಿಸುತ್ತಿದ್ದು, ಆತಂಕ ಹೆಚ್ಚಾಗಿದೆ. ಆದರೆ, ಅಖಿಲ ಕರ್ನಾಟಕ ಫೆಡರೇಷನ್ ಆಫ್ ಪೆಟ್ರೋಲಿಯಂ ಟ್ರೇಡರ್ಸ್ (AKFPT) ರಾಜ್ಯದ
ಮಕ್ಕಳ ಆರೈಕೆ ಮಾಡುವಾಗ ಎಷ್ಟು ಜಾಗ್ರತೆ ವಹಿಸಿದ್ರೂ ಸಾಲಲ್ಲ. ಸ್ವಲ್ಪ ಎಚ್ಚರ ತಪ್ಪಿದ್ರೂ ಕೂಡ ಎಡವಟ್ಟುಗಳು ಆಗುತ್ತವೆ. ಈ ವಿಡಿಯೋ ನೋಡಿದ್ರೆ ನಿಮಗೆ ಈ ಮಾತು ನಿಜವೆನಿಸುತ್ತದೆ. ಮೈಮರೆತ ತಾಯಿಯೊಬ್ಬಳು ಮಗುವಿಗೆ ಹಾಲು ಕುಡಿಸ
ಜಿಲ್ಲೆಯ ಕೊಳ್ಳೇಗಾಲ ವೃತ್ತ ನಿರೀಕ್ಷಕರ (ಸಿಪಿಐ) ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಭಾರಿ ಅಗ್ನಿ ಅನಾಹುತ ಸಂಭವಿಸಿದೆ. ಈ ಘಟನೆಯಲ್ಲಿ ಕಚೇರಿಯಲ್ಲಿದ್ದ ಕಂಪ್ಯೂಟರ್ಗಳು ಮತ್ತು ಪ್ರಮುಖ ದಾಖಲೆಗಳು ಸಂಪೂರ್ಣವಾಗಿ ಸುಟ್
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಬೆಂಗಳೂರಿನ ಮೇಲೂ ತಟ್ಟಿದ್ದು, ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ತೀವ್ರ ಕೊರತೆಯಾಗಿದೆ. ಗೃಹಬಳಕೆಗೆ ಆದ್ಯತೆ ನೀಡಿದ ಕೇಂದ್ರದ ಆದೇಶದಿಂದ ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳು ಸ
ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಮೂರು ಬಾರಿ ವಿಷ ಹಾಕಲು ಯತ್ನಿಸಿ ವಿಫಲವಾಗಿದ್ದ, ನಾಲ್ಕನೇ ಪ್ರಯತ್ನದಲ್ಲಿ ಕಾರು ಗುದ್ದಿಸಿ ಹತ್ಯೆ(Murder) ಮಾಡಿಸಿರುವ ಘಟನೆ ಮಹಾರಾಷ್ಟ್ರದ ಬುಲ್ದಾನದಲ್ಲಿ ನಡೆದಿದೆ. 1 ಲಕ್ಷ ರೂ. ಕೊಟ್ಟು ಹಿಟ್ಮ್
ಬೆಂಗಳೂರಿನ ಯಲಹಂಕದಲ್ಲಿ ನಡೆದಿದ್ದ ಮೂರು ಕೋಟಿ ರೂ. ಮೌಲ್ಯದ 1.8 ಕೆಜಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದಿಸಲಾಗಿದೆ. ಆರು ತಿಂಗಳ ಸುದೀರ್ಘ ಯೋಜನೆ ರೂಪಿಸಿ ಕನ್ನ ಹಾಕಿದ್ದ ರಾಜಸ್ಥಾನ ಮೂಲದ ಕಾರ್ಮಿಕನನ್ನು ಪೊಲೀಸರು ಬಂಧಿಸಿದ್ದಾ
T20 World Cup 2026 Final: ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 19 ಓವರ್ಗಳಲ್ಲಿ 159 ರನ್
2026ರ NEET-UG ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕವನ್ನು NTA ಮಾರ್ಚ್ 11ರ ರಾತ್ರಿ 9 ಗಂಟೆಯವರೆಗೆ ವಿಸ್ತರಿಸಿದೆ. ವೈದ್ಯಕೀಯ ಮತ್ತು ಆಯುಷ್ ಕೋರ್ಸ್ಗಳ ಪ್ರವೇಶ ಬಯಸುವ ಅರ್ಹ ವಿದ್ಯಾರ್ಥಿಗಳು, ಈ ಅವಕಾಶವನ್ನು ಬಳಸಿಕೊಂಡು ಕೂಡಲೇ ಅರ್ಜಿ ಸಲ
ತೆಲುಗು ರಾಜ್ಯಗಳಲ್ಲಿ ಪವನ್ ಕಲ್ಯಾಣ್ ಅವರ 'ಉಸ್ತಾದ್ ಭಗತ್ ಸಿಂಗ್' ಚಿತ್ರಕ್ಕೆ 'ಧುರಂಧರ್ 2' ದೊಡ್ಡ ಸವಾಲೊಡ್ಡಿದೆ. ಬಹುಭಾಷಾ ಚಿತ್ರ 'ಧುರಂಧರ್ 2'ಗೆ ಮೊದಲ ಭಾಗದ ಯಶಸ್ಸು ಮತ್ತು ಉತ್ತಮ ಅಡ್ವಾನ್ಸ್ ಬುಕಿಂಗ್ ಬಲವಾಗಿದೆ. ರಿಮೇಕ್
Suriya next movie: ಸೂರ್ಯ ಭಾರತದ ಅತ್ಯುತ್ತಮ ನಟರುಗಳಲ್ಲಿ ಒಬ್ಬರು. ಕೆಲವು ಅದ್ಭುತವಾದ ಸೂಪರ್ ಹಿಟ್ ಸಿನಿಮಾಗಳನ್ನು ಅವರು ನೀಡಿದ್ದಾರೆ. ಭಿನ್ನ-ಭಿನ್ನ ರೀತಿಯ ಪಾತ್ರಗಳಲ್ಲಿ ನಟಿಸಬಹುದಾದ ಪ್ರತಿಭೆಯುಳ್ಳ ಜೊತೆಗೆ ಸ್ಟಾರ್ ಗಿರಿ ಸಹ ಉಳ
ಕಡಪ ಜಿಲ್ಲೆಯಲ್ಲಿ ತಿರುಮಲ ತಿರುಪತಿ ದೇವಸ್ಥಾನಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿಯಾಗಿತ್ತು. ಇದರಿಂದಾಗಿ ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಲಡ್ಡು ತಯಾರಿಕೆಗೆ ಅಡಣೆಯುಂಟಾಗಿದೆ ಎನ್ನುವ ಸುದ್ದಿ ಹರಡಿತ್
ವೆಣ್ಣಪ್ಪುವಾದ ತಂಬರವಿಲ ಪ್ರದೇಶದಲ್ಲಿ ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ ಯುವತಿಯ ಚಿನ್ನದ ಸರ ಕಸಿದು ಪರಾರಿಯಾಗಲು ಯತ್ನಿಸಿದ ದುಷ್ಕರ್ಮಿ ಸಿಕ್ಕಿಬಿದ್ದಿದ್ದಾನೆ. ಯುವತಿ ಬಿದ್ದಾಗ ಸರ ಕದ್ದು ಹೋಗಲು ಪ್ರಯತ್ನಿಸಿದ್ದ
ಬೆಂಗಳೂರಿನ ಹೋಟೆಲ್ಗಳು ತೀವ್ರ LPG ಸಿಲಿಂಡರ್ ಕೊರತೆ ಎದುರಿಸುತ್ತಿವೆ. ದರ ಏರಿಕೆ ಜೊತೆಗೆ ಸಿಲಿಂಡರ್ಗಳ ಲಭ್ಯತೆಯಿಲ್ಲದೆ, ಹಲವು 3 ಸ್ಟಾರ್ ಹೋಟೆಲ್ಗಳು ಅಡುಗೆಗೆ ಸೌದೆಯನ್ನು ಬಳಸುವ ಅನಿವಾರ್ಯತೆಗೆ ಸಿಲುಕಿವೆ. ವಾಣಿಜ್ಯ ಸಿ
ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾಮಾಚಾರದ ಪಾರ್ಸೆಲ್ ಪತ್ತೆಯಾಗಿರುವುದು ಸಿಬ್ಬಂದಿಯಲ್ಲಿ ಆತಂಕ ಸೃಷ್ಟಿಸಿದೆ. ಮಹಿಳೆ-ಪುರುಷರ ಬೆತ್ತಲೆ ಫೋಟೋ, ಕೊಳೆತ ಟೊಮ್ಯಾಟೋ, ಹೂವಿನ ಹಾರ, ಕಬ್ಬಿಣದ ತುಂ
ಅತಿಥಿ ದೇವೋ ಭವ ಎಂಬುದು ನಮ್ಮ ಸಂಸ್ಕೃತಿಯಾದರೂ ಆಧುನಿಕ ಕಾಲಘಟ್ಟದಲ್ಲಿ ಆಹ್ವಾನವಿಲ್ಲದೆ ಮದುವೆ ಅಥವಾ ಇನ್ನಿತರ ಖಾಸಗಿ ಸಮಾರಂಭಕ್ಕೆ ಊಟಕ್ಕೆ ಹೋದರೆ ಶಿಕ್ಷೆಯನ್ನೂ ಎದುರಿಸಬೇಕಾಗಿ ಬರಬಹುದು ಗೊತ್ತೇ? 3 ತಿಂಗಳು ಜೈಲು ಅಥವಾ ದ
Dhurandhar 2 movie: ‘ಧುರಂಧರ್ 2’ ಸಿನಿಮಾದ ಪ್ರೀಮಿಯರ್ ಶೋನ ಟಿಕೆಟ್ಗಳ ಅಡ್ವಾನ್ಸ್ ಬುಕಿಂಗ್ ಆರಂಭವಾಗಿದ್ದು, ಭಾರತದ ಹಲವು ಪ್ರಮುಖ ನಗರಗಳಲ್ಲಿ ಮಾರ್ಚ್ 18ರ ಸಂಜೆಯೇ ಸಿನಿಮಾದ ಪ್ರೀಮಿಯರ್ ಶೋಗಳ ಪ್ರದರ್ಶನ ಆಗಲಿದೆ. ಭಾರಿ ದುಬಾರಿ ಬೆಲ
ಲಂಗಾಣದ ಭದ್ರಾದ್ರಿ ಕೊಥಗುಡೆಮ್ ಜಿಲ್ಲೆಯಲ್ಲಿ ಅಪರೂಪದ ಘಟನೆ ನಡೆದಿದೆ. ತೇಕುಲಪಲ್ಲಿ ಮಂಡಲದ ರೋಲ್ಲಪಾಡು ಗ್ರಾಮದ ಕೊಳದಲ್ಲಿ ಮೀನುಗಾರಿಕೆಗೆ ಇಟ್ಟಿದ್ದ ಬಲೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವೊಂದು ಸಿಲುಕಿ ಸಾವನ್ನಪ್ಪಿದೆ.ಪ
PM Kisan Scheme, 22nd installment to be released on this date: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 22ನೇ ಕಂತಿನ ಹಣಕ್ಕಾಗಿ ಕೋಟ್ಯಂತರ ರೈತರು ಕಾಯುತ್ತಿದ್ದಾರೆ. ಫೆಬ್ರುವರಿಯಲ್ಲೇ ಹಣ ಬಿಡುಗಡೆಯಾಗುವ ನಿರೀಕ್ಷೆ ಇತ್ತು. ಈ ವಾರ ಕಂತಿನ ಹಣವಾದ 2,000 ರ
ಪುಟಾಣಿಗಳೇ ಹಾಗೆನೇ ಬಿಡಿ, ಹೋಮ್ ವರ್ಕ್ ಮಾಡೋಕೆ ಕುಳಿತರಂತೂ ನಿದ್ದೆ ಬರುತ್ತದೆ ಎಂದು ಕಥೆ ಹೇಳ್ತಾರೆ. ಪುಸ್ತಕ ಕಂಡರೆ ಓಡಿ ಹೋಗ್ತಾರೆ. ಹೆತ್ತವರಿಗಷ್ಟೇ ಅಲ್ಲ, ಶಿಕ್ಷಕರಿಗೂ ಕೂಡ ಈಗಿನ ಮಕ್ಕಳನ್ನು ಸಂಭಾಳಿಸಿಕೊಂಡು ಹೋಗುವಷ್
ದೊಡ್ಡವರೇ ಹಾವನ್ನು ನೋಡಿ ಭಯಪಡುತ್ತಾರೆ. ಆದರೆ ಪುಟ್ಟ ಬಾಲಕ ಆಟಿಕೆಯಂತೆ ಅದರೊಂದಿಗೆ ಆಟವಾಡಿರುವ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿರುವ ಮಗು ತನ್ನ ಬರಿ ಕೈಗಳಿಂದಲೇ ಹಾವನ್ನು ಹಿಡಿಯುತ್ತದೆ, ಆದರೆ ಯಾವುದೇ ಭಯ ಇಲ್ಲ, ದೊಡ್
ಭಾರತೀಯ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ (IDBI) 1300 ಜೂನಿಯರ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪದವೀಧರರು ಮತ್ತು ಬ್ಯಾಂಕಿಂಗ್ ಅನುಭವವುಳ್ಳವರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದವರಿಗೆ ವಾರ
ಬೆಂಗಳೂರಿನ ಜಕ್ಕೂರು ವಿಲ್ಲಾ ಗ್ಯಾಂಗ್ ರೇಪ್ ಪ್ರಕರಣದ ತನಿಖೆ ಚುರುಕಾಗಿದ್ದು, ಸ್ಫೋಟಕ ಮಾಹಿತಿ ಬಯಲಾಗಿದೆ. ಆರೋಪಿಗಳಾದ ಡಿಕ್ಸನ್ ಮತ್ತು ನಿಖಿಲ್ ಕಾಲೇಜು ಯುವತಿಯರನ್ನೇ ಗುರಿಯಾಗಿಸಿ, ಅಮೃತಹಳ್ಳಿ ವಿಲ್ಲಾದಲ್ಲಿ ಗೋವಾದಿಂದ
India vs New Zealand: ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ
ಗಿಲ್ಲಿ ನಟ ಅವರು ಈಗ ಬಿಗ್ ಬಾಸ್ ಪೂರ್ಣಗೊಳಿಸಿದ್ದಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ರಾಣಿ ಸೀರಿಯಲ್ ಬಗ್ಗೆ ಮಾತನಾಡಿದ್ದಾರೆ. ಈ ಸೀರಿಯಲ್ ಗಮನ ಸೆಳೆಯುವ ರೀತಿಯಲ್ಲಿ ಇದೆ. ಇದರ ಟೈಟಲ್ ಟ್ರ್ಯಾಕ್ ಗ
ಅಪ್ಪ ಏಳನೇ ಮದುವೆ(Marriage)ಯಾಗುತ್ತಿರುವುದನ್ನು ತಡೆಯುವಂತೆ ಮಗ ಪೊಲೀಸರ ಬಳಿ ದೂರು ನೀಡಿರುವ ಘಟನೆ ಅಜಂಗಢದ ಅಹ್ರೌಲಾದಲ್ಲಿ ನಡೆದಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ತನ್ನ ತಂದೆಯ ವಿವಾಹ ಸಿದ್ಧತೆಗಳನ್ನು ತಡೆಯಲು ಪೊಲೀಸ
ಮೈಸೂರು ಸಿಲ್ಕ್ ಸೀರೆಗಳಿಗೆ ಅಭೂತಪೂರ್ವ ಬೇಡಿಕೆ ವ್ಯಕ್ತವಾಗಿದ್ದು, ಕೆಎಸ್ಐಸಿಯು ಆನ್ಲೈನ್ ಮಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಬಗ್ಗೆ ಚಿಂತಿಸುತ್ತಿದೆ. ಪೂರೈಕೆ ನಿರ್ವಹಣೆಯ ಸವಾಲುಗಳಿಂದಾಗಿ ಈ ಕ್ರಮವನ್ನ
ಭಾರತ ಟಿ20 ವಿಶ್ವಕಪ್ ಗೆಲುವಿನ ನಾಯಕ ಸೂರ್ಯಕುಮಾರ್ ಯಾದವ್ ಪತ್ನಿ ಕುಟುಂಬಕ್ಕೂ ಉಡುಪಿಯ ಕಾಪು ಮಾರಿಯಮ್ಮ ದೇವಸ್ಥಾನಕ್ಕೂ ವಿಶೇಷ ನಂಟಿದೆ. SKY ಕ್ರಿಕೆಟ್ ಯಶಸ್ಸಿಗೆ ದೇವಿಯ ಅಶೀರ್ವಾದವೇ ಕಾರಣವೆಂದು ಹೇಳಲಾಗ್ತಿದ್ದು, ಇದಕ್ಕೆ
ಬೆಳಗಾವಿ ಪೊಲೀಸರು ಶ್ರೀಮಂತರನ್ನು ಸಾಮಾಜಿಕ ಜಾಲತಾಣಗಳ ಮೂಲಕ ವಂಚಿಸುತ್ತಿದ್ದ ಮಹಿಳೆಯನ್ನು ಬಂಧಿಸಿದ್ದಾರೆ. ಫೇಸ್ಬುಕ್, ಇನ್ಸ್ಟಾಗ್ರಾಮ್ ಬಳಸಿ ಪರಿಚಯ ಮಾಡಿಕೊಂಡು, ಲಾಡ್ಜ್ಗೆ ಕರೆಸಿ ಹಣ, ಚಿನ್ನ ಮತ್ತು ಕಾರುಗಳನ್ನು ದ

19 C