SENSEX
NIFTY
GOLD
USD/INR

Weather

22    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಎಚ್ಚರ ಎಚ್ಚರ: ನಿಮ್ಮ ಮಕ್ಕಳ ಕೈಗೆ ಬೈಕ್ , ಕಾರು ಕೊಡುವರು ಈ ಸ್ಟೋರಿ ಓದಲೇ ಬೇಕು

ಡಿಎಲ್ ಇಲ್ಲದ ಸಣ್ಣಪುಟ್ಟ ಮಕ್ಕಳು ಕಾರು, ಬೈಕ್​ ಚಲಾಯಿಸುತ್ತಿರುವ ಪ್ರಕರಣಗಳು ದಿನಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದರಿಂದ ಸಾಕಷ್ಟು ರಸ್ತೆ ಅಪಘಾತಗಳ ಪ್ರಕರಣಗಳು ಸಹ ಹೆಚ್ಚಾಗುತ್ತಿವೆ. ಸಾವು ನೋವುಗಳು ಹೆಚ್ಚಾಗುತ್ತಿವ

21 Nov 2025 9:52 pm
ರಾಜಮಾತೆ.. ನೀನು ಇವತ್ತು ಸತ್ತೆ: ಗಿಲ್ಲಿ ನಟ ಎದುರು ಅಶ್ವಿನಿ ಗೌಡ ಗಪ್ ಚುಪ್

ಗಿಲ್ಲಿಯನ್ನು ಕಂಡರೆ ಅಶ್ವಿನಿ ಗೌಡ ಅವರಿಗೆ ಅಸಮಾಧಾನ ಇದೆ. ಈ ಬಗ್ಗೆ ಅವರು ಹಲವು ಬಾರಿ ಹೇಳಿಕೊಂಡಿದ್ದಾರೆ. ಇತ್ತೀಚೆಗೆ ಗಿಲ್ಲಿ ನಟ ಹಾಗೂ ಅಶ್ವಿನಿ ಗೌಡ ಅವರಿಗೆ ದೊಡ್ಡ ಜಗಳ ಆಗಿದೆ. ಅವಕಾಶ ಸಿಕ್ಕಾಗಲೆಲ್ಲ ಗಿಲ್ಲಿ ಅವರು ತಿರು

21 Nov 2025 9:47 pm
ಕೇರಳದ ಕೊಲ್ಲಂನಲ್ಲಿ ಹೊತ್ತಿ ಉರಿದ ಎರಡು ಮೀನುಗಾರಿಕಾ ಹಡಗುಗಳು

ಕೊಲ್ಲಂನ ಮುಕ್ಕಡ್‌ನಲ್ಲಿ ಎರಡು ಮೀನುಗಾರಿಕಾ ದೋಣಿಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಕ್ಕಡ್‌ನಲ್ಲಿ ಬಂದಿಳಿದಿದ್ದ ಮೀನುಗಾರಿಕಾ ದೋಣಿಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿ

21 Nov 2025 9:36 pm
ಜನರ ಜೀವದ ಜತೆ ಚೆಲ್ಲಾಟವಾಡುತ್ತಿರುವ ಬ್ಯೂಟಿ ಕ್ಲಿನಿಕ್​​ಗಳಿಗೆ ಶಾಕ್ ಕೊಟ್ಟ ಸರ್ಕಾರ

ನಕಲಿ ವೈದ್ಯರು ನಡೆಸುತ್ತಿದ್ದ ಬ್ಯೂಟಿ ಕ್ಲಿನಿಕ್‌ಗಳಿಗೆ ಸರ್ಕಾರ ಕಡಿವಾಣ ಹಾಕಲು ಮುಂದಾಗಿದೆ. ಜೀವಕ್ಕೆ ಅಪಾಯ ತರುವ ಚಿಕಿತ್ಸೆಗಳು ಹಾಗೂ ಅಕ್ರಮ ಶುಲ್ಕ ವಸೂಲಿಗೆ ಅಂತ್ಯ ಹಾಡಲು ಆರೋಗ್ಯ ಇಲಾಖೆ ಹೊಸ ಆದೇಶ ಹೊರಡಿಸಿದೆ. ಇನ್ನು

21 Nov 2025 9:28 pm
ತಿರುಪತಿ ದೇವಸ್ಥಾನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಇಲ್ಲಿಗೆ ಸಮೀಪದ ತಿರುಮಲ ಬೆಟ್ಟದ ಮೇಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ರಾಷ್ಟ್ರಪತಿಗಳು ಗುರುವಾರ ತಿರುಪತಿ ತಲುಪಿದ್ದರು. ತಿರುಚನೂರಿನ ಶ್ರೀ ಪದ್ಮ

21 Nov 2025 8:49 pm
ಹುಡುಗಿಗಾಗಿ ವಿಧಾನಸೌಧ ಮುಂದೆ ಹೊಡೆದಾಡಿಕೊಂಡ ನೇಪಾಳಿ ಗ್ಯಾಂಗ್​ ಅಂದರ್

ಕಳೆದ ಭಾನುವಾರ ಬೆಂಗಳೂರಿನ ವಿಧಾನಸೌಧದ ಮುಂದೆ ನಡೆದ ಗುಂಪು ಗಲಾಟೆ ಪ್ರಕರಣದಲ್ಲಿ 11 ನೇಪಾಳಿ ಯುವಕರನ್ನು ಬಂಧಿಸಲಾಗಿದೆ. ರೀಲ್ಸ್ ಮಾಡುವ ಹುಚ್ಚಿನಿಂದ ಬಂದಿದ್ದ ಎರಡು ಗುಂಪುಗಳ ನಡುವೆ ಯುವತಿ ಕೀಚಾಯಿಸಿದ ವಿಚಾರವಾಗಿ ಮಾರಾಮಾ

21 Nov 2025 8:39 pm
ಇದಪ್ಪ ರೂಲ್ಸ್ ಅಂದ್ರೆ: ಸಿಎಂ ಸಿದ್ದರಾಮಯ್ಯ ಹೊಸ ಮನೆಗೂ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ

ರೂಲ್ಸ್​ ಅಂದ್ರೆ ರೂಲ್ಸ್​ ದೇಶದ ಪ್ರತಿ ಪ್ರಜೆಗೂ ಒಂದೇ ರೂಲ್ಸ್​. ಮುಖ್ಯಮಂತ್ರಿ (Chief Minister) ಆಗ್ಲಿ ಮಿನಿಸ್ಟರ್​ ಆಗಲಿ ಎಲ್ಲರಿಗೂ ಸಹ ಒಂದೇ ರೂಲ್ಸ್​ ಅನ್ವಯ. ಇದನ್ನು ಏಕೆ ಹೇಳುತ್ತಿದ್ದೇವೆ ಅಂದ್ರೆ ಮೈಸೂರಿನ ಕುವೆಂಪು ನಗರದಲ್

21 Nov 2025 8:29 pm
PM Kisan: ಪಿಎಂ ಕಿಸಾನ್ ಹಣ ಸಿಕ್ಕಿಲ್ಲವಾ? ಈ ಕಾರಣಗಳಿದ್ದೀತು ಗಮನಿಸಿ

Possible reasons for many farmers not getting PM Kisan money: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ 21ನೇ ಕಂತಿನ ಹಣ ನ. 19ರಂದು ಬಿಡುಗಡೆ ಆಗಿದೆ. ಯೋಜನೆಗೆ ನೊಂದಾಯಿಸಿದ್ದರೂ ಹಲವರಿಗೆ ಕಂತಿನ ಹಣ ಬಂದಿಲ್ಲ. ಇಕೆವೈಸಿ ಅಪ್​ಡೇಟ್ ಆಗದೇ ಇರುವುದೂ ಸೇರಿ ಹಲವು ಕಾ

21 Nov 2025 8:26 pm
ಸಿಎಂ ಕುರ್ಚಿ ಕಿತ್ತಾಟ: ಬೆಂಗಳೂರಿಗೆ ದೌಡಾಯಿಸಿದ ಖರ್ಗೆ, ನವೆಂಬರ್ ಕ್ರಾಂತಿನಾ ಶಾಂತಿನಾ?

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಸಿಎಂ ಕುರ್ಚಿ ಕಾಳಗ ಜೋರಾಗಿದೆ.ಇಷ್ಟು ದಿನಗಳ ಕಾಲ ಎಲ್ಲವೂ ತಣ್ಣಗಿದ್ದಂತೆ ಕಾಣ್ತಿತ್ತು. ಅದ್ಯಾವಾಗ ಸರ್ಕಾರ ಎರಡುವರೆ ಪೂರೈಸಿತೋ, ನಾಯಕರ ಒಂದೊಂದೇ ಗೇಮ್ ಪ್ಲ್ಯಾನ್​ಗಳು ಶುರುವ

21 Nov 2025 8:00 pm
ಸರ್ಕಾರಿ ಆಸ್ಪತ್ರೆಯೊಳಗೆ ಬನಿಯನ್ ಹಾಕಿಕೊಂಡು ಪ್ರೇಯಸಿ ಜೊತೆ ಡಾಕ್ಟರ್ ಡ್ಯಾನ್ಸ್!

ಉತ್ತರ ಪ್ರದೇಶದ ಸರ್ಕಾರಿ ಆಸ್ಪತ್ರೆಯ ವೈದ್ಯರು ಡ್ಯೂಟಿ ರೂಂನೊಳಗೆ ತನ್ನ ಪ್ರೇಯಸಿಯ ಜೊತೆಗೆ ನೃತ್ಯ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಉತ್ತರ ಪ್ರದೇಶದ ಶಾಮ್ಲಿ ಸರ್ಕಾರಿ ಆಸ್ಪತ್ರೆಯ ವೈದ್ಯರು'ಬನಿಯನ್' ಹಾಕಿಕೊಂಡು ತನ್

21 Nov 2025 7:55 pm
ಸೌತ್ ಆಫ್ರಿಕಾಗೆ ಕಾಲಿಟ್ಟ ನರೇಂದ್ರ ಮೋದಿ; ಈ 3 ದಿನಗಳ ಭೇಟಿಯ ಅಜೆಂಡಾ ಏನು?

Narendra Modi gets great welcome at Johannesburg airport: ಪ್ರಧಾನಿ ನರೇಂದ್ರ ಮೋದಿ ಸೌತ್ ಆಫ್ರಿಕಾಗೆ 3 ದಿನಗಳ ಭೇಟಿ ನೀಡಿದ್ದಾರೆ. ನ. 21ರಂದು ಜೋಹಾನ್ಸ್​ಬರ್ಗ್ ಏರ್​ಪೋರ್ಟ್​ಗೆ ಬಂದಿಳಿದಿದ್ದಾರೆ. ಇದೇ ನಗರದಲ್ಲಿ ನ. 22 ಮತ್ತು 23ರಂದು ಜಿ20 ಶೃಂಗಸಭೆ ನಡೆಯಲಿದೆ. ಈ

21 Nov 2025 7:52 pm
ಆಧುನಿಕ ಪ್ರಪಂಚದಿಂದ ಬಲು ದೂರು ಉಳಿದ ಗ್ರಾಮ: ಈ ಹಳ್ಳಿಗೆ ಮೊಬೈಲ್ ಸಿಗ್ನಲ್, ಇಂಟರ್​ನೆಟ್ ಇಲ್ಲ

ಮೊಬೈಲ್​ ಮತ್ತು ಇಟರ್​​ನೆಟ್​ ಇಡೀ ಜಗತ್ತನ್ನು ಆಳುತ್ತಿರುವ ಇಂದಿನ ಕಾಲದಲ್ಲಿ ಚಿತ್ರದುರ್ಗ ತಾಲೂಕಿನ ಅದೊಂದು ಗ್ರಾಮ ಮಾತ್ರ ಆಧುನಿಕತೆಯಿಂದ ಮೈಲಿಗಟ್ಟಲೆ ದೂರ ಉಳಿದುಕೊಂಡಿದೆ. ಒಂದು ದಶಕದಿಂದ ಇಲ್ಲಿನ ಜನರಿಗೆ ಮೊಬೈಲ್ ಸಿ

21 Nov 2025 7:43 pm
ದೇವರ ಮೇಲೆ ನಂಬಿಕೆ ಇಲ್ಲದಿದ್ದರೂ ರಾಜಮೌಳಿಗೆ ದೊಡ್ಡ ಗೆಲುವು ಸಿಕ್ಕಿದೆ: ಆರ್​ಜಿವಿ ಬೆಂಬಲ

‘ವಾರಾಣಸಿ’ ಸಿನಿಮಾದ ನಿರ್ದೇಶಕ ರಾಜಮೌಳಿ ಅವರು ದೇವರ ಬಗ್ಗೆ ನೀಡಿದ ಹೇಳಿಕೆಯಿಂದ ವಿವಾದ ಶುರುವಾಗಿದೆ. ಈ ವಿಚಾರದಲ್ಲಿ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ರಾಜಮೌಳಿ ಪರವಾಗಿ ವಾದ ಮುಂದಿಟ್ಟಿದ್ದಾರೆ. ದೇವರನ್ನು ನಂ

21 Nov 2025 7:25 pm
ಒಡ ಹುಟ್ಟಿದವನಿಗೇ ಚಟ್ಟ ಕಟ್ಟಿದ ಅಣ್ಣ: ಊರಿನಿಂದ ಕರೆಸಿ ತಮ್ಮನ ಡೆಡ್ಲಿ ಮರ್ಡರ್​

ಆನೇಕಲ್‌ನ ಬನ್ನೇರುಘಟ್ಟದಲ್ಲಿ ಯುವಕನ ಕೊಳೆತ ಶವ ಪತ್ತೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಕುಡುಕ ಮತ್ತು ಕಳ್ಳತನ ಮಾಡುತ್ತಿದ್ದ ತಮ್ಮನನ್ನು ಅಣ್ಣನೇ ಸ್ನೇಹಿತರೊಂದಿಗೆ ಸೇರಿ ಕೊಲೆ ಮಾಡಿರೋದು ತನಿಖೆ ವೇಳೆ ಬಯಲಾಗಿದ

21 Nov 2025 7:24 pm
ಬಿಹಾರದ ನೂತನ ಮಂತ್ರಿಗಳಿಗೆ ಖಾತೆ ಹಂಚಿಕೆ; ನಿತೀಶ್ ಕುಮಾರ್ ಸಂಪುಟದ ಸಚಿವರ ಪಟ್ಟಿ ಇಲ್ಲಿದೆ

ಬಿಹಾರದ ಮುಖ್ಯಮಂತ್ರಿಯಾಗಿ ನಿನ್ನೆ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್ ಇಂದು ತಮ್ಮ ಸಚಿವ ಸಂಪುಟದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಹಿಂದಿನ ಎನ್‌ಡಿಎ ಸರ್ಕಾರಗಳಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಹ

21 Nov 2025 7:08 pm
ಅತೀ ಕಡಿಮೆ ರುಪಾಯಿ ಮೌಲ್ಯ; ಡಾಲರ್ ಎದುರು ಕನಿಷ್ಠ ಮಟ್ಟಕ್ಕೆ ಕುಸಿದ ರುಪಾಯಿ

Dollar vs Rupee: ಡಾಲರ್ ಎದುರು ರುಪಾಯಿ ಮೌಲ್ಯ ತೀರಾ ಕೆಳಗೆ ಕುಸಿದಿದೆ. ಮೊದಲ ಬಾರಿಗೆ ರುಪಾಯಿ 89ರ ಗಡಿ ದಾಟಿ ಹೋಗಿದೆ. ನ. 21ರಂದು ಒಂದು ಹಂತದಲ್ಲಿ ಡಾಲರ್ ಎದುರು ರುಪಾಯಿ 89.65ರ ಮಟ್ಟಕ್ಕೆ ಕುಸಿದಿತ್ತು. ಇದು ಸಾರ್ವಕಾಲಿಕ ಕಳಪೆ ಸಾಧನೆ ಎನಿಸಿ

21 Nov 2025 6:59 pm
ಸಿದ್ದರಾಮಯ್ಯ ಕ್ಷೇತ್ರ ವರುಣಾ ಪಂಚಾಯ್ತಿ ಲೇಡಿ ಕಾರ್ಯದರ್ಶಿ ಆತ್ಮಹತ್ಯೆಗೆ ಯತ್ನ: ಕಾರಣವೇನು?

ಮೈಸೂರಿನ ವರುಣಾ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕಚೇರಿಯಲ್ಲೇ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಮೈಸೂರು ತಾಲೂಕಿನ ವರುಣಾ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ವರ್ಗಾವಣೆ ವಿಚಾರಕ್ಕೆ ಮಾನಸಿಕ ಕಿ

21 Nov 2025 6:51 pm
ಇಲ್ಲಿ ಸಿಗುತ್ತೆ ಜಿರಳೆ ಕಾಫಿ; ರುಚಿ, ಬೆಲೆ ಎಷ್ಟು ಗೊತ್ತಾ?

ಚೀನಾದ ವಸ್ತುಸಂಗ್ರಹಾಲಯವೊಂದರಲ್ಲಿ ಜಿರಳೆಗಳಿಂದ ತಯಾರಿಸಿದ ವಿಚಿತ್ರ ಕಾಫಿಯ ಪ್ರಯೋಗ ವೈರಲ್ ಆಗಿದೆ. ಕಾಫಿ ಪುಡಿಯನ್ನು ಜಿರಳೆಗಳ ಮೇಲೆ ಸಿಂಪಡಿಸಿ ಒಣಗಿಸಿ, ನಂತರ ಅವುಗಳ ಪುಡಿಯನ್ನು ಕಾಫಿಗೆ ಬೆರೆಸಿ ನೀಡಲಾಗುತ್ತದೆ. ಇದು ಸ

21 Nov 2025 6:26 pm
ಭಿಕ್ಷುಕನ ಸೋಗಲ್ಲಿ ಮನೆಗಳ ರಾಬರಿ: ರಾಯಚೂರಲ್ಲಿ ಖಾಕಿ ಬಲೆಗೆ ಬಿದ್ದ ಮೋಸ್ಟ್​​ ವಾಂಟೆಂಡ್​​ ಕಳ್ಳ

ರಾಜ್ಯದ ಆರು ಠಾಣೆಗಳಿಗೆ ಬೇಕಾಗಿದ್ದ ಕುಖ್ಯಾತ ಮನೆಗಳ್ಳನನ್ನು ಬಲೆಗೆ ಬೀಳಿಸುವಲ್ಲಿ ರಾಯಚೂರು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಮೊಬೈಲ್ ಬಳಸದೆ, ರೈಲಿನಲ್ಲಿ ಬಂದು ಭಿಕ್ಷುಕನಂತೆ ಓಡಾಡಿ ಲಾಕ್ ಮಾಡಿದ ಮನೆಗಳನ್ನು ಗುರ

21 Nov 2025 6:25 pm
ದಕ್ಷಿಣ ಭಾರತ ಚಿತ್ರರಂಗದ ಮೇಲೆ ಹೂಡಿಕೆ ಮಾಡಲಿರುವ ನೆಟ್​​ಫ್ಲಿಕ್ಸ್​

Netflix shows: ನೆಟ್​​ಫ್ಲಿಕ್ಸ್​ ಈಗಾಗಲೇ ಭಾರತದಲ್ಲಿ ವೆಬ್ ಸೀರೀಸ್ ನಿರ್ಮಾಣ ಆರಂಭಿಸಿ ಕೆಲವು ವರ್ಷಗಳಾಗಿವೆ. ಹಿಂದಿಯ ಕೆಲವು ವೆಬ್ ಸರಣಿಗಳನ್ನು ನೆಟ್​ಫ್ಲಿಕ್ಸ್​ ನಿರ್ಮಾಣ ಮಾಡಿದೆ. ಆದರೆ ಇದೀಗ ದಕ್ಷಿಣ ಭಾರತದ ಮೇಲೂ ಹೂಡಿಕೆ ಮಾ

21 Nov 2025 6:09 pm
ಬೆಂಗಳೂರು 7 ಕೋಟಿ ರೂ ದರೋಡೆ​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಪ್ರಕರಣದ ಕಿಂಗ್​ಪಿನ್​ ಪತ್ನಿ

ಬೆಂಗಳೂರಿನಲ್ಲಿ ನಡೆದಿರುವ 7.11 ಕೋಟಿ ರೂ ನಗದು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್​ಪಿನ್​ ರವಿ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಈ ವೇಳೆ ಪತಿ ಕೃತ್ಯದಲ್ಲಿ ಭಾಗಿಯಾಗಿರೋದನ್ನ ರವಿ ಪತ್ನಿ

21 Nov 2025 6:06 pm
ಜೈಲಿನ ವಿಡಿಯೋ ವೈರಲ್ ಬಗ್ಗೆ ದರ್ಶನ್ ಆಪ್ತ ಧನ್ವೀರ್​​ಗೆ ಪೊಲೀಸರ ಡ್ರಿಲ್

ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಡಿಯೋ ವೈರಲ್ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧನ್ವೀರ್ ಇಂದು (ನ.21) ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದರು. ನವೆಂಬರ್ 13ರಂದು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಲಾಗಿತ್ತು. ಆದರೆ ವಿಚಾರ

21 Nov 2025 6:04 pm
ಗಮನ ಸೆಳೆಯುತ್ತಿದೆ ಕರ್ನಾಟಕದ ಐಟಿ, ಸ್ಪೇಸ್​ಟೆಕ್, ಸ್ಟಾರ್ಟಪ್ ನೀತಿಗಳು; ಬೆಂಗಳೂರಿನಲ್ಲಿ ದಟ್ಟಣೆ ತಪ್ಪಿಸಲೂ ಕ್ರಮ

Karnataka's new policies on IT, SpaceTech and startups: ಕರ್ನಾಟಕ ಸರ್ಕಾರ ಬೆಂಗಳೂರು ಟೆಕ್ ಸಮಿಟ್​ನಲ್ಲಿ ಮೂರು ಪ್ರಮುಖ ನೀತಿಗಳನ್ನು ಅನಾವರಣಗೊಳಿಸಿದೆ. ಹೊಸ ಐಟಿ ನೀತಿ, ಸ್ಪೇಸ್​ಟೆಕ್ ನೀತಿ ಮತ್ತು ಸ್ಟಾರ್ಟಪ್ ನೀತಿಗಳನ್ನು ಜಾರಿಗೆ ತರಲು ಹೊರಟಿದೆ. ಈ ಮೂರ

21 Nov 2025 5:55 pm
Ashes 1st Test: ಆಶಸ್ ಇತಿಹಾಸದಲ್ಲಿ ಇದೇ ಮೊದಲು: ಮೊದಲ ದಿನವೇ ಬರೋಬ್ಬರಿ 19 ವಿಕೆಟ್ ಪತನ

Australia vs England 1st Test Day 1: ಆಶಸ್ ಸರಣಿಯು ನವೆಂಬರ್ 21 ರಂದು ಪರ್ತ್‌ನಲ್ಲಿ ಪ್ರಾರಂಭವಾಗಿದೆ. ಇಂಗ್ಲೆಂಡ್‌ನ ಇನ್ನಿಂಗ್ಸ್ ಮೊದಲ ದಿನವೇ ಕೊನೆಗೊಂಡಿತು, ಅತ್ತ ಆಸ್ಟ್ರೇಲಿಯಾ ಕೂಡ ದಿನದ ಆಟದ ಅಂತ್ಯದ ವೇಳೆಗೆ ಒಂಬತ್ತು ವಿಕೆಟ್‌ಗಳನ್ನು ಕಳೆ

21 Nov 2025 5:51 pm
ಡಿಕೆಶಿ ದಿಢೀರ್ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ಯಾಕೆ? ಇದರ ಹಿಂದಿದೆ ರಾಜಕೀಯ ಲೆಕ್ಕಾಚಾರ

ಡಿಸಿಎಂ ಡಿಕೆ ಬೆಂಬಲಿಗರು ದೆಹಲಿಯಿಂದ್ಲೇ ದಾಳ ಉರುಳಿಸಿದ್ರೆ, ಸಿದ್ದರಾಮಯ್ಯ ಆಪ್ತರು, ಔತಣಕೂಟ ನೆಪದಲ್ಲಿ ಪ್ರತಿದಾಳ ಉರುಳಿಸಿದ್ದಾರೆ. ಇನ್ನು ಸ್ವತಃ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಖುದ್ದು ಮಾಧ್ಯಮಗಳ ಮುಂದೆ ಬಂದು ಬದಲಾ

21 Nov 2025 5:45 pm
Tejas Fighter Jet Crash: ತೇಜಸ್ ಜೆಟ್ ಪತನವಾಗಿ ಪೈಲಟ್ ನಿಧನ; ಭಾರತೀಯ ವಾಯುಪಡೆಯಿಂದ ತನಿಖೆಗೆ ಆದೇಶ

ಇಂದು ದುಬೈ ಏರ್ ಶೋನಲ್ಲಿ ನಡೆದ ವೈಮಾನಿಕ ಪ್ರದರ್ಶನದ ಸಮಯದಲ್ಲಿ IAF ತೇಜಸ್ ವಿಮಾನ ಅಪಘಾತಕ್ಕೀಡಾಯಿತು. ಅಪಘಾತದಲ್ಲಿ ಪೈಲಟ್​​ ತೀವ್ರ ಗಾಯಗಳಿಂದ ಸಾವನ್ನಪ್ಪಿದ್ದಾರೆ ಎಂದು IAF ಹೇಳಿದೆ. ಪೈಲಟ್​​ನ ಸಾವಿಗೆ IAF ತೀವ್ರವಾಗಿ ವಿಷಾದ

21 Nov 2025 5:42 pm
ಚಳಿಗಾಲದಲ್ಲಿ ಆರೋಗ್ಯವಾಗಿರಲು ನಿಮ್ಮ ಆಹಾರಕ್ರಮದಲ್ಲಿ ಈ ಬದಲಾವಣೆಗಳನ್ನು ಮಾಡಿ ನೋಡಿ!

ಚಳಿಗಾಲದಲ್ಲಿ ಆರೋಗ್ಯವಾಗಿರುವುದು ಬಹಳ ಮುಖ್ಯ. ಇಲ್ಲದಿದ್ದರೆ, ರೋಗಗಳು ಒಂದಾದ ಮೇಲೆ ಒಂದರಂತೆ ದಾಳಿ ಮಾಡುತ್ತವೆ. ನೀವು ಕೂಡ ಚಳಿಗಾಲದಲ್ಲಿ ಆರೋಗ್ಯವಾಗಿರಬೇಕು ಎಂದು ಬಯಸುವುದಾದರೆ, ನಿಮ್ಮ ನಿಯಮಿತ ಅಭ್ಯಾಸಗಳಲ್ಲಿ ಅದರಲ್ಲ

21 Nov 2025 5:38 pm
ಕೂಲಿ ಕೆಲಸದವನ ಪ್ರಾಣ ಪಡೆದ ಅಕ್ರಮ ಸಂಬಂಧ: 6 ತಿಂಗಳ ಬಳಿಕ ಪ್ರಕರಣ ಭೇದಿಸಿದ ಖಾಕಿ

ವಿಜಯಪುರ ಜಿಲ್ಲಾ ಪೊಲೀಸರು 6 ತಿಂಗಳ ಹಿಂದೆ ಸಿಂದಗಿಯಲ್ಲಿ ನಡೆದಿದ್ದ ಕೊಲೆ ಪ್ರಕರಣವನ್ನು ಭೇದಿಸಿದ್ದಾರೆ. ಕೂಲಿ ಕೆಲಸಕ್ಕೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆರಂಭದಲ್ಲಿ ಯಾವು

21 Nov 2025 5:37 pm
BNU Recruitment 2025: ಬೆಂಗಳೂರು ನಾರ್ತ್ ಯೂನಿವರ್ಸಿಟಿಯಲ್ಲಿ ನೇಮಕಾತಿ; ಪದವಿಯಿಂದ ಪಿಎಚ್​ಡಿ ವರೆಗಿನ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ

ಬೆಂಗಳೂರು ನಾರ್ತ್ ಯೂನಿವರ್ಸಿಟಿ 2025ರ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಸಹಾಯಕ ಗ್ರಂಥಪಾಲಕ ಮತ್ತು ದೈಹಿಕ ನಿರ್ದೇಶಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪದವಿ, ಎಂಪಿಇಡಿ/ಪಿಜಿ, ಎಂ.ಎಲ್.ಐ.ಎಸ್.ಸಿ

21 Nov 2025 5:19 pm
Video: ಮಹಿಳೆಗೆ ಆಹಾರ ತಂದುಕೊಟ್ಟು ಹಸಿವು ನೀಗಿಸಿದ ಬೆಂಗಳೂರಿನ ಉಬರ್ ಚಾಲಕ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ನೆಟ್ಟಿಗರ ಹೃದಯ ಗೆಲ್ಲುತ್ತದೆ. ಇದೀಗ ಬೆಂಗಳೂರಿನ ಉಬರ್ ಚಾಲಕನೊಬ್ಬನು ತಮ್ಮ ಕೆಲಸದ ನಡುವೆ ತನ್ನ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮುಂಬೈ ಮಹಿಳೆಗೆ ಸ್ಯಾಂಡ್‌ವಿಚ್‌ ತ

21 Nov 2025 5:17 pm
ಅತ್ತ ಸಿಎಂ ಕುರ್ಚಿಗಾಗಿ ಗುದ್ದಾಟ: ಇತ್ತ ಸಚಿವ ಸ್ಥಾನಕ್ಕಾಗಿ ಶಾಸಕರ ನಡುವೆ ಆಂತರಿಕ ಯುದ್ಧ

ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಚರ್ಚೆ ಹಿನ್ನೆಲೆ, ಇತ್ತ ಕೊಪ್ಪಳ ಜಿಲ್ಲೆಯಲ್ಲಿ ಸಚಿವ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಶುರುವಾಗಿದೆ. ಹಾಲಿ ಸಚಿವ ಶಿವರಾಜ್ ತಂಗಡಗಿ, ಸಿದ್ದರಾಮಯ್ಯ ಆಪ್ತ ರಾಘವೇಂದ್ರ ಹಿಟ್ನಾಳ್ ಮತ್ತು ಸಿ

21 Nov 2025 4:54 pm
ಕಾರ್ಮಿಕ ಕ್ಷೇತ್ರದಲ್ಲಿ ದೊಡ್ಡ ಸುಧಾರಣೆ; ಹಳೆಯ 29 ಕಾನೂನುಗಳ ಬದಲು ಹೊಸ 4 ಕಾನೂನು ಸಂಹಿತೆ ಜಾರಿಗೆ

Four labour codes replace old 29 labour laws in India: ಕಾರ್ಮಿಕ ಕ್ಷೇತ್ರದಲ್ಲಿ ಸರ್ಕಾರ ಗಮನಾರ್ಹ ಸುಧಾರಣೆ ತಂದಿದೆ. ಹಳೆಯ ಹಾಗೂ ಅಪ್ರಸ್ತುತವೆನಿಸುವ 29 ಕಾರ್ಮಿಕ ಕಾನೂನುಗಳನ್ನು ಕೈಬಿಡಲಾಗಿದೆ. ಇವುಗಳ ಬದಲಿಗೆ 4 ಹೊಸ ಕಾರ್ಮಿಕ ಸಂಹಿತೆಗಳನ್ನು ಇಂದಿನಿಂದ

21 Nov 2025 4:52 pm
Tejas Fighter Jet Crash: ದುಬೈ ವಾಯು ಪ್ರದರ್ಶನದ ವೇಳೆ ಭಾರತೀಯ ವಾಯುಪಡೆಯ ತೇಜಸ್ ಯುದ್ಧ ವಿಮಾನ ಪತನ

Dubai Air Show 2025: ದುಬೈ ವಾಯು ಪ್ರದರ್ಶನದಲ್ಲಿ ಭಾರತೀಯ ವಾಯುಪಡೆಯ ತೇಜಸ್ ಜೆಟ್ ಪತನವಾಗಿದೆ. ಭಾರತೀಯ ಯುದ್ಧವಿಮಾನ ಬೆಂಕಿಯ ಉಂಡೆಯಾಗಿ ಸ್ಫೋಟವಾಗಿದೆ. ಈ ಘಟನೆಯನ್ನು ಕ್ಯಾಮೆರಾದಲ್ಲಿಯೂ ಸೆರೆಹಿಡಿಯಲಾಗಿದೆ ಮತ್ತು ಈಗ ವೀಡಿಯೊ ವೈರಲ್

21 Nov 2025 4:49 pm
ಕಾಂಗ್ರೆಸ್​​ ಬಣ ಬಡಿದಾಟಕ್ಕೆ ಸುರ್ಜೇವಾಲ ತೇಪೆ: ಮಾಧ್ಯಮಗಳ ಮೇಲೂ ಗೂಬೆ ಕೂರಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ

ಕರ್ನಾಟಕ ಕಾಂಗ್ರೆಸ್​​ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿ ಬಣದ ನಡುವೆ ರಾಜಕೀಯ ತಿಕ್ಕಾಟ ಆರಂಭವಾಗಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರೋ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸುರ್ಜೇವಾಲ, ಇದೆಲ್ಲ ಬಿಜ

21 Nov 2025 4:45 pm
ಜರ್ಮನಿಂದ ಬಂದಿದ್ದ ಯುವಕ ದುರಂತ ಸಾವು: ಆತ ಕಂಡ ಕನಸು ನುಚ್ಚು ನೂರು

ಸ್ನೇಹಿತನ ಮದುವೆಗೆಂದು ಬಂದಿದ್ದ ಯುವಕ ದುರಂತ ಸಾವು ಕಂಡಿದ್ದಾನೆ. ಗೆಳೆಯನ ಮದುವೆಗೆಂದು ತೇಜಸ್ ಗೌಡ ಜರ್ಮನಿಂದ ಮೂರು ದಿನಗಳ ಹಿಂದೆ ಹೂಟ್ಟೂರಿನ ನೆಲಮಂಗಲಕ್ಕೆ ಬಂದಿದ್ದ. ರಿಸೆಪ್ಷನ್ ಮುಗಿಸಿ ಬೈಕ್​ನಲ್ಲಿ ತೆರಳುವ ವೇಳೆ ಈ ಘ

21 Nov 2025 4:39 pm
‘ರುಧ’ ಚಿತ್ರತಂಡಕ್ಕೆ ಸಾಥ್ ನೀಡಿದ ಅನು ಪ್ರಭಾಕರ್, ರಘು ಮುಖರ್ಜಿ

ಶರತ್ ಶಿಡ್ಲಘಟ್ಟ ನಿರ್ದೇಶನ ಮಾಡುತ್ತಿರುವ ‘ರುಧ’ ಸಿನಿಮಾಗೆ ಪುಟ್ಟರಾಜು ಅವರು ಬಂಡವಾಳ ಹೂಡುತ್ತಿದ್ದಾರೆ. ಈ ಸಿನಿಮಾದ ಮುಹೂರ್ತ ಸಮಾರಂಭಕ್ಕೆ ಅನು ಪ್ರಭಾಕರ್ ಹಾಗೂ ರಘು ಮುಖರ್ಜಿ ಬಂದು ಕ್ಲ್ಯಾಪ್ ಮಾಡಿದರು. ವರಲಕ್ಷೀ, ಮಾನಸ

21 Nov 2025 4:36 pm
Bank of India Recruitment 2025: ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ತಿಂಗಳಿಗೆ ಲಕ್ಷಗಳಲ್ಲಿ ಸಂಬಳ

ಬ್ಯಾಂಕ್ ಆಫ್ ಇಂಡಿಯಾ 115 ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನವೆಂಬರ್ 30ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಉತ್ತಮ ಸಂಬಳ ನೀಡುತ್ತಿದ್ದು, ಲಿಖಿತ ಪರೀಕ್

21 Nov 2025 4:23 pm
ಜೀವ ತೆಗೆದ ಫ್ಲೆಕ್ಸ್: ಗೆಳೆಯನ ಮದ್ವೆಗೆಂದು ಜರ್ಮನಿಯಿಂದ ಬಂದ ಯುವಕ ದುರಂತ ಸಾವು

ನೆಲಮಂಗಲದಲ್ಲಿ ಫ್ಲೆಕ್ಸ್ ಬ್ಯಾನರ್‌ಗಳ ಹಾವಳಿ ಮತ್ತೊಂದು ಜೀವ ಬಲಿ ಪಡೆದಿದೆ. ಬೈಕ್‌ನಲ್ಲಿ ತೆರಳುತ್ತಿದ್ದಾಗ ಫ್ಲೆಕ್ಸ್ ತಗುಲಿ ರಸ್ತೆಗೆ ಬಿದ್ದು ಯುವಕನೋರ್ವ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ನಗರಸಭೆಯ ನಿರ್ಲಕ್ಷ್ಯ

21 Nov 2025 4:12 pm
3700 ಕೋಟಿ ನಷ್ಟ, ಚಿತ್ರರಂಗಕ್ಕೆ ವಿಲನ್, ಜನರಿಗೆ ಹೀರೋ ಯಾರು ಈ ಇಮ್ಮಡಿ ರವಿ?

Who is Immadi Ravi: ಕೆಲ ದಿನಗಳ ಹಿಂದೆಯಷ್ಟೆ ಸೈಬರಾಬಾದ್ ಪೊಲೀಸರು ಇಮ್ಮಡಿ ರವಿ ಹೆಸರಿನ ವ್ಯಕ್ತಿಯನ್ನು ಬಂಧಿಸಿದರು. ಈತನ ಬಂಧನದಿಂದ ತೆಲುಗು ಚಿತ್ರರಂಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿತ್ತು. ಈತನೊಬ್ಬನಿಂದ ಚಿತ್ರರಂಗಕ್ಕೆ 3700 ಕೋಟಿ ರ

21 Nov 2025 3:49 pm
1 ರೂ. ನೋಟು ಕೊಟ್ಟರೆ ಅರ್ಧ ಕೆಜಿ ಚಿಕನ್!

ಕೋಳಿ ದರ ಏರುತ್ತಿದ್ದರೂ, ವಿಜಯನಗರಂನ ರಾಜಂನಲ್ಲಿರುವ ಚಿಕನ್ ಅಂಗಡಿಯ ಮಾಲೀಕ ನವೀನ್, 1 ರೂಪಾಯಿ ನೋಟಿಗೆ ಅರ್ಧ ಕೆಜಿ ಕೋಳಿ ನೀಡುವ ವೈರಲ್ ಆಫರ್ ನೀಡಿದ್ದಾರೆ. ಹಳೆಯ ನೋಟುಗಳನ್ನು ಸಂಗ್ರಹಿಸಿ ಕಲಾ ಕರಕುಶಲ ವಸ್ತುಗಳನ್ನು ತಯಾರಿಸ

21 Nov 2025 3:48 pm
ಒಳನುಸುಳುವಿಕೆ ನಿಲ್ಲಿಸುವುದು ಅತ್ಯಗತ್ಯ; SIR ಬಗ್ಗೆ ಅಮಿತ್ ಶಾ ಹೇಳಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಸ್​​ಐಆರ್​ ಸ್ಥಗಿತಗೊಳಿಸಬೇಕೆಂದು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯಿಸಿದ್ದಾರೆ. SIR ಭಾರತದ ಪ್ರಜಾಪ

21 Nov 2025 3:46 pm
Brain Teaser: ನೀವು ಜಾಣರೇ, ಈ ಒಗಟಿನ ಪ್ರಶ್ನೆ ಬಿಡಿಸಿ ಉತ್ತರ ಹೇಳಿ ನೋಡೋಣ

ಒಗಟಿನ ಪ್ರಶ್ನೆಯನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಕೆಲವು ಪ್ರಶ್ನೆಗಳು ಟ್ರಿಕ್ಕಿಯಾಗಿದ್ದು ಉತ್ತರ ಕಂಡುಕೊಳ್ಳಲು ಕಷ್ಟವಾಗುತ್ತದೆ. ಕೆಲವರು ಕ್ಷಣಾರ್ಧದಲ್ಲಿಯೇ ಉತ್ತರ ಕಂಡುಕೊಳ್ಳುತ್ತಾರೆ. ಈ ಪ್ರಶ್ನೆಯಲ್ಲಿ ಹೇ

21 Nov 2025 3:42 pm
ನಾಯಕತ್ವ ಬದಲಾವಣೆ ಕ್ರಾಂತಿ ನಡುವೆ ಮತ್ತೊಂದು ಕುರ್ಚಿಗಾಗಿ ಸಿಎಂ-ಡಿಸಿಎಂ ಬಣ ಪೈಪೋಟಿ

ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್​​ನಲ್ಲಿ ತೀವ್ರ ಪೈಪೋಟಿ ಶುರುವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತರ ನಡುವೆ ಈ ಸ್ಥಾನಕ್ಕಾಗಿ

21 Nov 2025 3:35 pm
PF Rules; ಪಿಎಫ್ ಅರ್ಹತೆಗೆ ವೇತನ ಮಿತಿ 15,000 ರೂನಿಂದ 25,000 ರೂಗೆ ಏರಿಸಲು ಸರ್ಕಾರದಿಂದ ಚಿಂತನೆ

EPF rules, salary limit to be raised to Rs 25,000: ಇಪಿಎಫ್ ಸ್ಕೀಮ್​ಗೆ ಅರ್ಹತೆ ಪಡೆಯಲು ನಿಗದಿಪಡಿಸಲಾದ 15,000 ರೂ ವೇತನ ಮಿತಿಯನ್ನು ಹೆಚ್ಚಿಸುವ ಪ್ರಸ್ತಾಪ ಸರ್ಕಾರದ ಮುಂದಿದೆ. ಈ ಮಿತಿಯನ್ನು 25,000 ರೂಗೆ ಏರಿಸುವ ಸಾಧ್ಯತೆ ಇದೆ. ಅಂದರೆ, 25,000 ರೂ ಹಾಗೂ ಅದಕ್ಕಿಂತ

21 Nov 2025 3:34 pm
ಪಕ್ಕದ ಜಮೀನಿನವರನ್ನ ಜೈಲಿಗೆ ಕಳಿಸಬೇಕೆಂದು ಸ್ವಂತ ಮಗಳನ್ನೇ ಕೊಂದ ತಂದೆ

ಕಲಬುರಗಿಯ ಕಲ್ಲಹಂಗರಗಾ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. 17 ವರ್ಷದ ವಿಕಲಚೇತನ ಮಗಳನ್ನು ತಂದೆ ಕೊಲೆ ಮಾಡಿ, ಬಳಿಕ ಅದನ್ನು ಆತ್ಮಹತ್ಯೆಯಂತೆ ಬಿಂಬಿಸಲು ಹೋಗಿ ಕೊನೆಗೆ ಪೊಲೀಸರ ಅತಿಥಿ ಆಗಿರುವಂತಹ ಘಟನೆ ನಡೆದಿದೆ. ಸ

21 Nov 2025 3:20 pm
ಮಿಸ್ ಯೂನಿವರ್ಸ್ ಆದ ಮೆಕ್ಸಿಕೊ ಸುಂದರಿ; ಕಾಲಿಗೆ ಗಾಜು ಚುಚ್ಚಿದರೂ ಬಿಡಲಿಲ್ಲ ಛಲ

74ನೇ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಮೆಕ್ಸಿಕೋದ ಫಾತಿಮಾ ಬೋಷ್ ವಿಜೇತರಾಗಿದ್ದಾರೆ. ಗಾಯ ಮತ್ತು ವಿವಾದಗಳ ನಡುವೆಯೂ ಅವರು ಕಿರೀಟ ಗೆದ್ದಿದ್ದಾರೆ. ಭಾರತವನ್ನು ಪ್ರತಿನಿಧಿಸಿದ್ದ ಮಾಣಿಕಾ ವಿಶ್ವಕರ್ಮ ಟಾಪ್ 12 ಹಂತಕ್ಕೆ ತಲುಪ

21 Nov 2025 3:15 pm
ಪಿರಿಯಡ್ಸ್ ಸಮಯದಲ್ಲಿ ಈ ರೀತಿಯ ಆಹಾರಕ್ರಮ ಆರೋಗ್ಯ ಸಮಸ್ಯೆಗಳಿಂದ ದೂರವಿಡುತ್ತೆ!

ಋತುಚಕ್ರ ಅಥವಾ ಮುಟ್ಟಿನ ಸಮಯದಲ್ಲಿ, ಮಹಿಳೆಯರು ತೀವ್ರ ಹೊಟ್ಟೆ ನೋವು, ಕಾಲು ಮತ್ತು ಕೈ ನೋವು ಮತ್ತು ಇತರ ಸಮಸ್ಯೆಗಳಿಂದ ಬಳಲುವುದು ಸಹಜ. ಇಂತಹ ಸಮಸ್ಯೆಗಳಿಂದ ಪರಿಹಾರ ಪಡೆಯಲು ಮತ್ತು ಶಕ್ತಿಯನ್ನು ಹೆಚ್ಚಿಸುಕೊಳ್ಳಲು ಆಹಾರದ ಮ

21 Nov 2025 3:06 pm
ನವೆಂಬರ್ ಕ್ರಾಂತಿ: ಸಿಎಂ ಸಿದ್ದರಾಮಯ್ಯ ಖಡಕ್ ಸಂದೇಶಕ್ಕೆ ಡಿಕೆಶಿ ಶುಭ ಹಾರೈಕೆ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​​ ಸರ್ಕಾರಕ್ಕೆ (Congress Government) ಎರಡೂವರೆ ವರ್ಷ ಭರ್ತಿಯಾಗುತ್ತಿದ್ದಂತೆ ಅಧಿಕಾರ ಹಂಚಿಕೆಯ ಜಟಾಪಟಿ ನಡೆದಿದ್ದು, ಡಿಕೆ ಶಿವಕುಮಾರ್ ಬಣದ ಕೆಲ ಸಚಿವರು, ಶಾಸಕರು ಹೈಕಮಾಂಡ್ ನಾಯಕರ ಭೇಟಿಗೆ ದೆಹಲ

21 Nov 2025 3:04 pm
ಪಿತ್ತ ನೆತ್ತಿಗೇರುತ್ತೆ ಎಂದು ರಕ್ಷಿತಾ ಶೆಟ್ಟಿಗೆ ಬೈಯ್ದಿದ್ದಕ್ಕೆ ಸುದೀಪ್ ವಿರುದ್ಧ ದೂರು ದಾಖಲು

ನಟ ಕಿಚ್ಚ ಸುದೀಪ್ ವಿರುದ್ಧ ಬೆಂಗಳೂರು ದಕ್ಷಿಣ ಜಿಲ್ಲಾ ಎಸ್.ಪಿ. ಕಚೇರಿಯಲ್ಲಿ ದೂರು ದಾಖಲಾಗಿದೆ. ಬಿಗ್ ಬಾಸ್ ನಿರೂಪಣೆ ಮಾಡುವಾಗ ರಕ್ಷಿತಾ ಶೆಟ್ಟಿ ಮೇಲೆ ಸುದೀಪ್ ಗರಂ ಆಗಿದ್ದಕ್ಕೆ ದೂರು ನೀಡಲಾಗಿದೆ. ಸಾಮಾಜಿಕ ಹೋರಾಟಗಾರ್ತಿ

21 Nov 2025 3:01 pm
ಸದ್ಯ ಷೇರುಪೇಟೆ ಸುರಕ್ಷಿತ ಇಲ್ಲ; ಕಾದಿದೆ ವಿಪತ್ತು: ವ್ಯಾಲ್ಯುಯೇಶನ್ ಎಕ್ಸ್​ಪರ್ಟ್ ದಾಮೋದರನ್ ಆತಂಕ

Market not safe now, says Ashwath Damodaran: ಷೇರು ಮಾರುಕಟ್ಟೆ ಕುಸಿಯುತ್ತಿದೆ. ಅದರೊಂದಿಗೆ ಜೋಡಿತವಾಗಿರುವ ಹೂಡಿಕೆಗಳೂ ಅಸುರಕ್ಷಿತ ಎನಿಸಿವೆ ಎಂದು ಅಶ್ವಥ್ ದಾಮೋದರನ್ ಹೇಳಿದ್ದಾರೆ. ಅಮೆರಿಕದ ಮಾರ್ಕೆಟ್ ವ್ಯಾಲ್ಯುಯೇಶನ್ ಎಕ್ಸ್​ಪರ್ಟ್ ಆಗಿರುವ ದ

21 Nov 2025 2:49 pm
ಬೆಂಗಳೂರಲ್ಲಿ ದರೋಡೆ ಕೇಸ್​: ಆರೋಪಿಗಳಿಗೆ ಪೊಲೀಸರ ಶಾಕ್​, ಆಂಧ್ರದಲ್ಲಿ ಬಹುಪಾಲು ಹಣ ಸೀಜ್​

ಬೆಂಗಳೂರಿನಲ್ಲಿ ನಡೆದ 7.11 ಕೋಟಿ ರಾಬರಿ ಪ್ರಕರಣದಲ್ಲಿ, ಪೊಲೀಸರು 5.30 ಕೋಟಿ ರೂ. ಹಣವನ್ನು ಆಂಧ್ರದಲ್ಲಿ ವಶಪಡಿಸಿಕೊಂಡಿದ್ದಾರೆ. ಗೋವಿಂದಪುರ ಪೊಲೀಸ್ ಠಾಣೆಯ ಕಾನ್​ಸ್ಟೇಬಲ್ ಅಣ್ಣಪ್ಪ ಮತ್ತು ಮಾಜಿ ಸಿಎಂಎಸ್ ಉದ್ಯೋಗಿ ಜೇವಿಯರ್ ಈ

21 Nov 2025 2:44 pm
ದಿಲ್ಲಿಗೆ ಹೋಗಿರುವ ಡಿಕೆಶಿ ಬಣಕ್ಕೆ ಖಡಕ್ ಸಂದೇಶ ರವಾನಿಸಿದ ಸಿದ್ದರಾಮಯ್ಯ

ಕರ್ನಾಟಕ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ ಶುರುವಾಗಿದೆ. ಹೌದು...ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನುಡುವೆ ಅಂತರ್ಯುದ್ಧ ತೀವ್ರವಾಗಿದೆ. ನಾಯಕತ್ವ ಬದಲಾವಣೆಗೆ ಡಿಕ

21 Nov 2025 2:43 pm
ಪಾಕಿಸ್ತಾನದ ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ: 15 ಮಂದಿ ಸಾವು

ಪಾಕಿಸ್ತಾನದ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ 15 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಫೈಸಲಾಬಾದ್ ಜಿಲ್ಲೆಯ ಮಲಿಕ್‌ಪುರದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ

21 Nov 2025 2:26 pm
ಕಾಂಗ್ರೆಸ್​​ ಪಾಳಯದಲ್ಲಿ ಎಲ್ಲವೂ ಸಸ್ಪೆನ್ಸ್​: ಕುತೂಹಲ ಮೂಡಿಸಿದ ಮಲ್ಲಿಕಾರ್ಜುನ ಖರ್ಗೆ ಭೇಟಿ

ಕರ್ನಾಟಕ ರಾಜಕೀಯದಲ್ಲಿ ಸಂಚಲನ ಮೂಡಿದ್ದು, ದೆಹಲಿಗೆ ತೆರಳಿದ ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಮಾಡಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಡಿ.ಕೆ. ಸುರೇಶ್ ಸೇರಿದಂತೆ ಹಲವು ನಾಯಕರು ಭೇಟಿ ನೀಡಿದ್ದಾರೆ.

21 Nov 2025 2:23 pm
ಡಿಸಿಎಂ ಡಿಕೆಶಿ ಬಣದ ತಂತ್ರಕ್ಕೆ ಸಿಎಂ ಬಣದಿಂದ ಪ್ರತಿತಂತ್ರ: ಸಿದ್ದರಾಮಯ್ಯ ಬೆಂಬಲಿಗರ ಪ್ಲ್ಯಾನ್​ ಏನು?

ಸತೀಶ್ ಜಾರಕಿಹೊಳಿ ನಿವಾಸದಲ್ಲಿ ನಡೆದ ಡಿನ್ನರ್ ಮೀಟಿಂಗ್‌ನಲ್ಲಿ, ಸಿಎಂ ಸಿದ್ದರಾಮಯ್ಯ ಆಪ್ತ ಬಣವು ಪಕ್ಷದೊಳಗಿನ ಗೊಂದಲ, ಗುಂಪುಗಾರಿಕೆ ಕುರಿತು ಚರ್ಚಿಸಿದೆ. ದೆಹಲಿಗೆ ಹೋಗುವುದರ ಬದಲು ಹೈಕಮಾಂಡ್ ನಾಯಕರನ್ನೇ ರಾಜ್ಯಕ್ಕೆ ಕ

21 Nov 2025 1:56 pm
ನಾಗಾರ್ಜುನಗೆ ಮತ್ತೆ ಶಾಕ್ ಕೊಟ್ಟ ಸರ್ಕಾರ, ಸ್ಟುಡಿಯೋ ವಿರುದ್ಧ ತೆರಿಗೆ ವಂಚನೆ ಆರೋಪ

Akkineni Nagarjuna: ನಟ ನಾಗಾರ್ಜುನಗೆ ತೆಲಂಗಾಣ ಸರ್ಕಾರ ಶಾಕ್ ಮೇಲೆ ಶಾಕ್ ನೀಡುತ್ತಿದೆ. ಈಗಾಗಲೇ ನಾಗಾರ್ಜುನಗೆ ಸೇರಿದ ಕಲ್ಯಾಣ ಮಂಟಪವನ್ನು ನೆಲಸಮ ಮಾಡಿದೆ. ಇದೀಗ ನಾಗಾರ್ಜುನ ಒಡೆತನದ ಅನ್ನಪೂರ್ಣ ಸ್ಟುಡಿಯೋಗೆ ನೊಟೀಸ್ ಜಾರಿ ಮಾಡಿದೆ. ಅ

21 Nov 2025 1:20 pm
Video: ಯಕ್ಷಗಾನ ನೋಡಲು ಬಂದ ವಿಶೇಷ ಅತಿಥಿ; ಆ ಗೆಸ್ಟ್‌ ಯಾರೆಂದು ನೀವೇ ನೋಡಿ

ಕರಾವಳಿ ಗಂಡು ಕಲೆ ಯಕ್ಷಗಾನ ಎಂದರೇನೇ ಎಲ್ಲರ ಕಿವಿ ನೆಟ್ಟಗಾಗುತ್ತದೆ. ಸೋಶಿಯಲ್ ಮೀಡಿಯಾದಲ್ಲಿ ಯಕ್ಷಗಾನ ಕಲಾವಿದರ ತಮಾಷೆಭರಿತ ಮಾತುಕತೆಯ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಆದರೆ ಇದೀಗ ಆಟ ನೋಡಲು ವಿಶೇಷ ಅತಿಥಿ ರಂಗಸ್ಥ

21 Nov 2025 1:19 pm
ವಿಚ್ಛೇದಿತ ಮಹಿಳೆಯರಿಗೆ ವಂಚನೆ ಆರೋಪಿ ಸೂಸೈಡ್​: ಹೆದರಿ ಪ್ರಾಣ ಕಳೆದುಕೊಂಡ್ನಾ ಗಿರೀಶ್​?

ವಿಚ್ಛೇದಿತ ಮಹಿಳೆಯರನ್ನು ಮರುಮದುವೆಯಾಗುವುದಾಗಿ ವಂಚಿಸಿದ್ದ ಪ್ರಕರಣದ ಆರೋಪಿ ಸಿ.ಎಂ. ಗಿರೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಫೇಸ್‌ಬುಕ್ ಮೂಲಕ ಪರಿಚಯವಾಗಿ, ಹಣ ಹಾಗೂ ಲೈಂಗಿಕ ಶೋಷಣೆ ಮಾಡಿದ ಆರೋಪ ಎದುರಿಸುತ್ತಿದ್ದ ಈತನ

21 Nov 2025 1:01 pm
Margashira Masa: ಮಾರ್ಗಶಿರ ಮಾಸದ ಮಹತ್ವ, ಆಚರಿಸಬೇಕಾದ ಕೆಲವು ಪ್ರಮುಖ ಪದ್ಧತಿಗಳ ವಿವರ

ಮಾರ್ಗಶಿರ ಮಾಸವು ಭಗವಾನ್ ಶ್ರೀಕೃಷ್ಣ ಮತ್ತು ಲಕ್ಷ್ಮೀದೇವಿಗೆ ಪ್ರಿಯವಾದ ಮಾಸ. ಬ್ರಾಹ್ಮೀ ಮುಹೂರ್ತದಲ್ಲಿ ವಿಷ್ಣುವಿನ ಆರಾಧನೆ, ಅನ್ನದಾನ, ಶಂಖ ಪೂಜೆ, ತೀರ್ಥಸ್ನಾನದಂತಹ ಆಚರಣೆಗಳಿಂದ ಆರೋಗ್ಯ, ಐಶ್ವರ್ಯ ವೃದ್ಧಿಯಾಗಿ ಸಕಲ ದೋ

21 Nov 2025 12:59 pm
ಸಹೋದ್ಯೋಗಿಯೊಂದಿಗೆ ಅರಣ್ಯಾಧಿಕಾರಿಗೆ ಅಕ್ರಮ ಸಂಬಂಧ, ಪತ್ನಿ, ಮಕ್ಕಳನ್ನೇ ಕೊಂದು ಹೂತು ಹಾಕಿದ ವ್ಯಕ್ತಿ

ಅರಣ್ಯಾಧಿಕಾರಿಯೊಬ್ಬ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಲೆ(Murder) ಮಾಡಿ ಹೂತುಹಾಕಿರುವ ಘಟನೆ ಗುಜರಾತ್​ನ ಭಾವನಗರದಲ್ಲಿ ನಡೆದಿದೆ. ಆತ ಕಳೆದ ನಾಲ್ಕು ವರ್ಷಗಳಿಂದ ತನ್ನ ಸಹೋದ್ಯೋಗಿ ಜತೆ ಅಕ್ರಮ ಸಂಬಂಧ ಹೊಂದಿದ್ದ, ಕುಟು

21 Nov 2025 12:56 pm
IND vs SA 2nd Test: ಭಾರತಕ್ಕೆ ಬಿಗ್ ಶಾಕ್: ಶುಭ್​ಮನ್ ಗಿಲ್ ಆರೋಗ್ಯದ ಬಗ್ಗೆ ಅಪ್ಡೇಟ್ ಕೊಟ್ಟ ಬಿಸಿಸಿಐ

Shubman Gill out: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಟೆಸ್ಟ್ ನವೆಂಬರ್ 22 ರಿಂದ ಗುವಾಹಟಿಯಲ್ಲಿ ನಡೆಯಲಿದೆ. ಇದಕ್ಕೂ ಒಂದು ದಿನ ಮೊದಲು, ನಾಯಕ ಶುಭ್ಮನ್ ಗಿಲ್ ಅವರನ್ನು ತಂಡದಿಂದ ಬಿಡುಗಡೆ ಮಾಡಲಾಗಿದೆ, ಇದನ್ನು ಬಿಸಿಸಿಐ ಅಧಿಕ

21 Nov 2025 12:55 pm
World’s Best Cities: ವಿಶ್ವದ ಟಾಪ್ 30 ನಗರಗಳಲ್ಲಿ ಬೆಂಗಳೂರಿಗೂ ಸ್ಥಾನ

ರೆಸೋನೆನ್ಸ್ ಕನ್ಸಲ್ಟೆನ್ಸಿ 2025-26ರ ವಿಶ್ವದ ಅತ್ಯುತ್ತಮ ನಗರಗಳ ಪಟ್ಟಿಯನ್ನು ಪ್ರಕಟಿಸಿದ್ದು, ಬೆಂಗಳೂರು ಟಾಪ್ 30 ನಗರಗಳಲ್ಲಿ 29ನೇ ಸ್ಥಾನ ಗಳಿಸಿದೆ. ಇದು ನಗರಕ್ಕೆ ದೊರೆತ ದೊಡ್ಡ ಗೌರವವಾಗಿದೆ. ತಂತ್ರಜ್ಞಾನ, ಪರಿಸರ, ಆಹಾರ ಸಂಸ್

21 Nov 2025 12:54 pm
ಉಡುಪಿ: ಕೊಚ್ಚಿನ್ ಶಿಪ್ ಯಾರ್ಡ್​ನಿಂದ ಪಾಕಿಸ್ತಾನ ಪರ ಬೇಹುಗಾರಿಕೆ ಮಾಡುತ್ತಿದ್ದ ಉತ್ತರ ಪ್ರದೇಶದ ಇಬ್ಬರ ಬಂಧನ

ಉಡುಪಿಯ ಮಲ್ಪೆಯಲ್ಲಿ ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸುತ್ತಿದ್ದ ಉತ್ತರ ಪ್ರದೇಶ ಮೂಲದ ಇಬ್ಬರನ್ನು ಬಂಧಿಸಲಾಗಿದೆ. ಕೊಚ್ಚಿನ್ ಶಿಪ್‌ಯಾರ್ಡ್ ಘಟಕದಲ್ಲಿ ಕೆಲಸ ಮಾಡುತ್ತಿದ್ದ ರೋಹಿತ್ ಮತ್ತು ಸಂತ್ರಿ, ಒಂದೂವರೆ ವರ್ಷಗಳಿಂದ

21 Nov 2025 12:43 pm
Mutual Funds: ರಾಶಿ ರಾಶಿ ಮ್ಯುಚುವಲ್ ಫಂಡ್​ಗಳ ಮಧ್ಯೆ ಯಾವುದರಲ್ಲಿ ಹೂಡಿಕೆ ಮಾಡುವುದು?

7 different types of mutual funds: ಮ್ಯುಚುವಲ್ ಫಂಡ್​ಗಳು ಭಾರತದಲ್ಲಿ ಜನಪ್ರಿಯ ಮತ್ತು ನೆಚ್ಚಿನ ಹೂಡಿಕೆಸ್ಥಳಗಳಾಗಿವೆ. ಕೋಟ್ಯಂತರ ಜನರು ಇದರಲ್ಲಿ ಹೂಡಿಕೆ ಮಾಡುತ್ತಾರೆ. ಭಾರತದಲ್ಲಿ 2,500ಕ್ಕೂ ಅಧಿಕ ಮ್ಯೂಚುವಲ್ ಫಂಡ್ ಸ್ಕೀಮ್​ಗಳಿದ್ದು ಅವುಗಳ

21 Nov 2025 12:37 pm
ಶಿವಮೊಗ್ಗದಲ್ಲಿ ವ್ಯಾಪಾರಿ​​ ಮೇಲೆ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್​​: ಹಿಂದೂ ಸೇರಿ ಮೂವರು ಅರೆಸ್ಟ್​​

ಶಿವಮೊಗ್ಗದಲ್ಲಿ ಪಾತ್ರೆ ವ್ಯಾಪಾರಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಅನಿರೀಕ್ಷಿತ ತಿರುವು ಸಿಕ್ಕಿದೆ. ಆರಂಭದಲ್ಲಿ ಇದನ್ನು ಕೋಮು ಘಟನೆ ಎಂದು ಭಾವಿಸಲಾಗಿತ್ತಾದರೂ ತನಿಖೆ ವೇಳೆ ಹಲ್ಲೆಕೋರರ ಗ್ಯಾಂಗ್‌ನಲ್ಲಿ ಹಿಂದೂಗಳು ಕೂಡ

21 Nov 2025 12:32 pm
ರಜನೀಕಾಂತ್-ಕಮಲ್ ಹಾಸನ್ ಇಂದಾಗಿ ಸಂಕಷ್ಟಕ್ಕೆ ಸಿಲುಕಿತು ಜೂ ಎನ್​​ಟಿಆರ್ ಸಿನಿಮಾ

Jr NTR-Rajinikanth-Kamal Haasan: ರಜನೀಕಾಂತ್ ಮತ್ತು ಕಮಲ್ ಹಾಸನ್ ಇತ್ತೀಚೆಗಷ್ಟೆ ಹೊಸ ಸಿನಿಮಾ ಘೋಷಿಸಿದ್ದಾರೆ. ಕಮಲ್ ಹಾಸನ್ ನಿರ್ಮಾಣ ಮಾಡಲಿರುವ ಸಿನಿಮಾನಲ್ಲಿ ರಜನೀಕಾಂತ್ ನಟಿಸಲಿದ್ದಾರೆ. ಆದರೆ ಈ ಸಿನಿಮಾದಿಂದಾಗಿ ಜೂ ಎನ್​ಟಿಆರ್ ಅವರ ಹೊಸ

21 Nov 2025 12:18 pm
ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಮೇಲೆ 7 ವರ್ಷ ಬಾಲಕನ ಡ್ಯಾನ್ಸ್; ಜಡ್ಜ್​ಗಳೇ ಶಾಕ್

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಹೊಸ ಸೀಸನ್ ಆರಂಭ ಆಗಿದೆ. ಈ ವೇದಿಕೆ ಮೇಲೆ ಆಡಿಷನ್ ಮಾಡಿದ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದಾರೆ. ಅವರಲ್ಲಿ ಏಳು ವರ್ಷದ ಬಾಲಕ ಕೂಡ ಇದ್ದ. ಅವನ ಡ್ಯಾನ್ಸ್ ನೋಡಿ ಅನೇಕರು ಶಾಕ್ ಆಗಿದ್ದಾರೆ. ಅದಕ್ಕ

21 Nov 2025 11:57 am
Powerful Mantras: ಹೆಚ್ಚುತ್ತಿರುವ ಸಾಲದಿಂದ ಮುಕ್ತಿ ಪಡೆಯಲು ಬಯಸುವಿರಾ? ಈ ಶಕ್ತಿಯುತ ಮಂತ್ರ ಪಠಿಸಿ

ಅನೇಕರಿಗೆ ಸಾಲದ ಹೊರೆ ಕಾಡುತ್ತದೆ. ಇದು ಮಾನಸಿಕವಾಗಿ ಖಿನ್ನತೆಗೆ ಒಳಗಾಗುವಂತೆ ಮಾಡುತ್ತದೆ. ಈ ಸಮಸ್ಯೆಗೆ ಪರಿಹಾರವಾಗಿ, ಬುಧವಾರದಂದು ಗಣೇಶನನ್ನು ಪೂಜಿಸಿ ವಿಶೇಷ ಮಂತ್ರಗಳನ್ನು ಪಠಿಸುವುದರಿಂದ ಸಾಲದಿಂದ ಮುಕ್ತಿ ಪಡೆಯಬಹುದ

21 Nov 2025 11:53 am
7 ಕೋಟಿ ದರೋಡೆ ಕೇಸ್​​ನ ಮಾಸ್ಟರ್​ಮೈಂಡ್​​ ಒಬ್ಬನಲ್ಲ, ಇಬ್ಬರು!: ಪೊಲೀಸಪ್ಪನ ಜೊತೆ ಸಿಎಂಎಸ್​​ ಮಾಜಿ ಉದ್ಯೋಗಿಯೂ ಲಾಕ್​​

ಬೆಂಗಳೂರಿನಲ್ಲಿ ನಡೆದ 7 ಕೋಟಿ ರೂ. ದರೋಡೆ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್ ಸಿಕ್ಕಿದೆ. ಪೊಲೀಸ್ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ಮಾತ್ರವಲ್ಲದೆ CMS ಸಂಸ್ಥೆಯ ಮಾಜಿ ಉದ್ಯೋಗಿ ಕೂಡ ದರೋಡೆಯ ಹಿಂದಿನ ಪ್ರಮುಖ ರೂವಾರಿ ಎಂದು ಪೊಲೀಸ

21 Nov 2025 11:43 am
ನಿಂತು ಹೋಗಿದ್ದ ವಿಷ್ಣುವರ್ಧನ್ ಸಿನಿಮಾನ ರಿಲೀಸ್ ಮಾಡಲು ಮುಂದಾದ ಕಮಲ್ ಹಾಸನ್

ಕಮಲ್ ಹಾಸನ್ ಅವರ ಬಹುನಿರೀಕ್ಷಿತ ‘ಮರುಧನಾಯಗಂ’ ಸಿನಿಮಾ 1996ರಲ್ಲಿ ಶುರುವಾಗಿ ಹಣಕಾಸಿನ ಕಾರಣಗಳಿಂದ ಸ್ಥಗಿತಗೊಂಡಿತ್ತು. ಕ್ವೀನ್ ಎಲಿಜಬೆತ್ ಉಪಸ್ಥಿತಿಯಲ್ಲಿ ಅದ್ಧೂರಿಯಾಗಿ ಲಾಂಚ್ ಆಗಿದ್ದ ಈ ಪ್ಯಾನ್ ಇಂಡಿಯಾ ಚಿತ್ರದಲ್ಲಿ ವ

21 Nov 2025 11:29 am
Video: ಮುದ್ದಾಗಿ ಸೊಳ್ಳೆ ಹಾಡು ಹಾಡುತ್ತಾ ಕೀಟವನ್ನು ಹೊಡೆದು ಸಾಯಿಸಿದ ಪುಟಾಣಿ

ಪುಟಾಣಿಗಳು ಏನು ಮಾಡಿದ್ರು ಚಂದನೇ. ಈ ಮುದ್ದು ಮಕ್ಕಳ ಆಟ ತುಂಟಾಟ ಹಾಗೂ ಮುಗ್ಧತೆ ಕೆಲಸವನ್ನು ಕಂಡಾಗ ಅಪ್ಪಿ ಮುದ್ದಾಡಬೇಕು ಎಂದೆನಿಸುವುದು ಸಹಜ. ಆದರೆ ಇಲ್ಲೊಂದು ಪುಟಾಣಿ ಸೊಳ್ಳೆ ಹೊಡೆಯುತ್ತಾ ಸಖತ್ ಎಂಜಾಯ್ ಮಾಡ್ತಿದೆ. ಈ ಮುದ

21 Nov 2025 11:10 am
ಆಲಿಯಾ ಭಟ್ ಅನ್ನು ದೂರ ಇಟ್ಟಿತೇ ಕಪೂರ್ ಕುಟುಂಬ?

Alia Bhatt and Kapoor family: ಕಪೂರ್ ಕುಟುಂಬದ ನಾಲ್ಕನೇ ತಲೆಮಾರಾದ ರಣ್​​ಬೀರ್ ಕಪೂರ್, ಕರೀನಾ ಕಪೂರ್ ಇನ್ನಿತರೆಯವರುಗಳು ಚಿತ್ರರಂಗದಲ್ಲಿ ಸ್ಟಾರ್​​ಗಳಾಗಿ ಮಿಂಚುತ್ತಿದ್ದಾರೆ. ಕಪೂರ್ ಕುಟುಂಬ ಬಾಲಿವುಡ್​ನ ಬಲು ದೊಡ್ಡ ಕುಟುಂಬ. ಆದರೆ ಈ ಕಪ

21 Nov 2025 11:08 am
Gold Rate Today Bangalore: ಚಿನ್ನದ ಬೆಲೆ ಮತ್ತೆ ಏರಿಕೆ; ಬೆಳ್ಳಿ ಬೆಲೆ ಕುಸಿತ

Bullion Market 2025 November 21st: ಇಂದು ಶುಕ್ರವಾರ ಚಿನ್ನದ ಬೆಲೆ ತುಸು ಏರಿದರೆ, ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದೆ. ಆಭರಣ ಚಿನ್ನದ ಬೆಲೆ 11,390 ರೂನಿಂದ 11,410 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 12,448 ರೂಗೆ ಹೆಚ್ಚಿದೆ. ಬೆಳ್ಳಿ ಬೆಲೆ ಮುಂಬೈ, ಬೆ

21 Nov 2025 10:53 am
ದೆಹಲಿ ಸ್ಫೋಟ, ಬಂಧಿತ ಉಗ್ರರಿಂದ ಜಪ್ತಿ ಮಾಡಲಾದ ಫೋನ್​ಗಳಲ್ಲಿ ಏನಿತ್ತು ಗೊತ್ತೇ?

ದೆಹಲಿಯ ಕೆಂಪುಕೋಟೆ ಬಳಿ ನವೆಂಬರ್ 10ರಂದು ನಿಗೂಢ ಸ್ಫೋಟ ಸಂಭವಿಸಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಡಾ. ಮುಜಮ್ಮಿಲ್, ಆದಿಲ್, ಡಾ. ಶಾಹೀನ್ ಮತ್ತು ಇರ್ಫಾನ್​ನನ್ನು ಬಂಧಿಸಲಾಗಿತ್ತು. ಡಾ. ಮುಜಮ್ಮಿಲ್ ಶಕೀಲ್ ಗನೈ ಮೊಬೈಲ್‌ನಿಂದಲೇ

21 Nov 2025 10:52 am
ಚೌಕಿಯಲ್ಲಿ ಬಣ್ಣ ಕಳಚುತ್ತಿದ್ದ ವೇಳೆ ಹೋಯಿತು ಮಹಿಷಾಸುರ ಪಾತ್ರಧಾರಿಯ ಪ್ರಾಣ

ಮಂದಾರ್ತಿ ಯಕ್ಷಗಾನ ಮೇಳದ ಕಲಾವಿದ ಈಶ್ವರ ಗೌಡ, ಮಹಿಷಾಸುರ ಪಾತ್ರ ನಿರ್ವಹಿಸಿ ಚೌಕಿಗೆ ಬಂದಾಗ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕುಂದಾಪುರದ ಸೌಡದಲ್ಲಿ ನಡೆದ ಈ ದುರಂತ ಯಕ್ಷಗಾನ ಲೋಕಕ್ಕೆ ಆಘಾತ ತಂದಿದೆ. ಮಹಿಷಾಸುರ ಪಾತ್ರ ಮ

21 Nov 2025 10:44 am
Daily Pooja Tips: ನಿತ್ಯ ದೇವರ ಪೂಜೆಗೆ ಬೆಳಗಿನ ಜಾವ ಅಥವಾ ಸಂಧ್ಯಾಕಾಲ ಯಾವುದು ಸೂಕ್ತ?

ದೈನಂದಿನ ಪೂಜೆಗೆ ಬೆಳಗ್ಗೆ ಅಥವಾ ಸಂಧ್ಯಾ ಕಾಲ ಯಾವುದು ಉತ್ತಮ ಎಂಬ ಪ್ರಶ್ನೆಗೆ ಡಾ. ಬಸವರಾಜ್ ಗುರೂಜಿ ಉತ್ತರ ನೀಡಿದ್ದಾರೆ . ಬ್ರಾಹ್ಮೀ ಮುಹೂರ್ತ ಮತ್ತು ಗೋದೋಳಿ ಮುಹೂರ್ತ ಎರಡಕ್ಕೂ ಸಮಾನ ಪ್ರಾಮುಖ್ಯತೆ ಇದೆ. ಕೇವಲ ಸಮಯಕ್ಕಿಂತ

21 Nov 2025 10:39 am
ಕಲಬುರಗಿ: ಕೊಲೆ ಯತ್ನ ಆರೋಪದಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಬಂಧನ

ಕಲಬುರಗಿಯ ಬಿಜೆಪಿ ಮುಖಂಡ, ರೌಡಿಶೀಟರ್ ಮಣಿಕಂಠ ರಾಠೋಡ್​ನನ್ನು ಕೊಲೆ ಯತ್ನ ಆರೋಪದಲ್ಲಿ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸರು ಬಂಧಿಸಿದ್ದಾರೆ. ಸದ್ಯ ನ್ಯಾಯಾಲಯದ ಆದೇಶದ ಮೇರೆಗೆ ರಾಠೋಡ್​ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿ

21 Nov 2025 10:31 am
Video: 7 ಕಿ.ಮೀ ಉದ್ದ, 25 ಅಡಿ ಆಳ, 80 ಕೋಣೆಗಳು, ಇಸ್ರೇಲ್ ಪತ್ತೆ ಮಾಡಿದ ಹಮಾಸ್ ಸುರಂಗ ಅಡಗುದಾಣ ನೋಡಿ

ಇಸ್ರೇಲ್ ರಕ್ಷಣಾ ಪಡೆಗಳು ಗಾಜಾಪಟ್ಟಿಯಲ್ಲಿ ಒಂದು ಹಮಾಸ್ ಸುರಂಗ ಅಡಗುದಾಣವನ್ನು ಪತ್ತೆ ಹಚ್ಚಿದ್ದಾರೆ. ಇತ್ತೀಚೆಗೆ ಭಯೋತ್ಪಾದಕ ಗುಂಪು ಲೆಫ್ಟಿನೆಂಟ್ ಹದರ್ ಗೋಲ್ಡಿನ್ ಅವರ ದೇಹವನ್ನು ಹಿಡಿದಿಟ್ಟುಕೊಂಡಿತ್ತು. 2024 ರ ಇಸ್ರೇ

21 Nov 2025 10:24 am
ದೆಹಲಿಗೆ ಡಿಕೆ ಶಿವಕುಮಾರ್ ಬೆಂಬಲಿಗರ ದೌಡು: ಕೆಎನ್ ರಾಜಣ್ಣ ಅಚ್ಚರಿ ಮಾತು! ಹೇಳಿದ್ದೇನು ನೋಡಿ

ರಾಜಕಾರಣ ನಿಂತ ನೀರಲ್ಲ, ಚಲನಶೀಲ ಪ್ರಕ್ರಿಯೆ ಎಂದು ಕೆಎನ್ ರಾಜಣ್ಣ ಬಣ್ಣಿಸಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ, ಡಿ.ಕೆ. ಶಿವಕುಮಾರ್ ಏಕೈಕ ಉಪಮುಖ್ಯಮಂತ್ರಿಯಾಗಿ ಮುಂದುವರಿಯುವ ಕುರಿತು ಎಐಸಿಸಿ ನಿರ್ಧಾರ ಆಗಿತ್ತು ಎಂದಿ ಅ

21 Nov 2025 10:08 am
Optical Illusion: ಜನರ ಗುಂಪಿನಲ್ಲಿ ಮರೆಮಾಡಲಾಗಿರುವ ಬಟ್ಟಲನ್ನು ಹುಡುಕಿ ನೋಡೋಣ

ದೃಷ್ಟಿ ಮತ್ತು ಮೆದುಳಿಗೆ ಕೆಲಸ ನೀಡುವ ಆಪ್ಟಿಕಲ್‌ ಇಲ್ಯೂಷನ್‌ ಹಾಗೂ ಒಗಟಿನ ಆಟಗಳು ಬಿಡಿಸುವುದರಲ್ಲಿ ಇರುವ ಖುಷಿಯೇ ಬೇರೆ. ಟ್ರಿಕ್ಕಿ ಹಾಗೂ ಮೆದುಳಿಗೆ ಕೈ ಹಾಕುವ ಬಹಳ ಕಷ್ಟಕರವಾದ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೊಂದು ವೈರ

21 Nov 2025 10:06 am
ನವೆಂಬರ್ 30ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

ಸಂಸತ್ ಚಳಿಗಾಲದ ಅಧಿವೇಶನ(Parliament Winter Session) ಡಿಸೆಂಬರ್ 1ರಿಂದ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನವೆಂಬರ್ 30ರಂದು ಸರ್ವಪಕ್ಷ ಸಭೆ ಕರೆದಿದೆ. ಸಂಸತ್ತಿನ ಚಳಿಗಾಲ ಸುಸೂತ್ರವಾಗಿ ನಡೆಯುವಂತೆ ಎಲ್ಲಾ ಪಕ್ಷಗಳಲ್

21 Nov 2025 9:58 am
Video: ಜಿ20 ಶೃಂಗಸಭೆ: ದಕ್ಷಿಣ ಆಫ್ರಿಕಾಗೆ 3 ದಿನಗಳ ಪ್ರವಾಸ ಹೊರಟ ಪ್ರಧಾನಿ ಮೋದಿ

ಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಮೊದಲ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮೂರು ದಿನಗಳ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದಾರೆ. ವಸುಧೈವ ಕುಟುಂಬಕಂ ಮತ್ತು ಒಂದು ಭೂಮಿ, ಒಂದು ಕುಟುಂಬ

21 Nov 2025 9:31 am
World Television Day 2025: ದೂರದರ್ಶನ ದಿನವನ್ನು ಯಾಕಾಗಿ ಆಚರಿಸಲಾಗುತ್ತದೆ ಗೊತ್ತಾ?

ಶಿಕ್ಷಣ, ಮನರಂಜನೆ, ರಾಜಕೀಯ ಚಟುವಟಿಕೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾಹಿತಿ ನೀಡುತ್ತಾ ಸಮೂಹ ಸಂವಹನದ ಪ್ರಬಲ ಮಾಧ್ಯಮವಾಗಿ ಬೆಳೆದು ನಿಂತಿರುವ ದೂರದರ್ಶನ, ಇಂಟರ್‌ನೆಟ್‌, ಸ್ಮಾರ್ಟ್‌ಫೋನ್‌ಗಳ ಈ ಡಿಜಿಟಲ್‌ ಯುಗದಲ್ಲೂ ತನ್

21 Nov 2025 9:27 am
ಟನಲ್ ರಸ್ತೆಯಿಂದ ಅಪಾಯ ಇಲ್ಲ, ಸುರಂಗ ರಸ್ತೆ ನಿರ್ಮಾಣದಿಂದಲೇ ಟ್ರಾಫಿಕ್​ಗೆ ಕಡಿವಾಣ: ವರದಿ ಸಲ್ಲಿಸಿದ ಎಂಜಿನಿಯರ್ಸ್

ಬೆಂಗಳೂರಿನ ಟ್ರಾಫಿಕ್ ನಿಯಂತ್ರಣಕ್ಕಾಗಿ ನಿರ್ಮಾಣ ಮಾಡಲು ಹೊರಟಿದ್ದ ಟನಲ್ ರಸ್ತೆಗೆ ಸಾಲು ಸಾಲು ವಿರೋಧ ವ್ಯಕ್ತವಾಗಿತ್ತು. ಇತ್ತ ಇದೇ ವಿಚಾರ ಮುಂದಿಟ್ಟುಕೊಂಡು ವಿಪಕ್ಷ ನಾಯಕರು ಕೂಡ ಲಾಲ್ ಬಾಗ್, ಸ್ಯಾಂಕಿ ಕೆರೆಯಲ್ಲಿ ಪ್ರತ

21 Nov 2025 9:22 am
ಮಹಾರಾಷ್ಟ್ರ: ರೈಲಿನಲ್ಲಿ ಹಿಂದಿಯಲ್ಲಿ ಮಾತನಾಡಿದ್ದಕ್ಕೆ ಹಲ್ಲೆ, ಅವಮಾನ ತಾಳಲಾರದೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ರೈಲಿನಲ್ಲಿ ಹಿಂದಿ(Hindi) ಭಾಷೆಯಲ್ಲಿ ಮಾತನಾಡಿದ್ದಕ್ಕೆ ವಿದ್ಯಾರ್ಥಿಯನ್ನು ಜನರು ಥಳಿಸಿರುವ ಘಟನೆ ಮಹಾರಾಷ್ಟ್ರದ ಕಲ್ಯಾಣ್​ನಲ್ಲಿ ನಡೆದಿದೆ. ಆದರೆ ಆಘಾತಕಾರಿ ಘಟನೆ ಏನೆಂದರೆ ವಿದ್ಯಾರ್ಥಿ ಅವಮಾನ ತಾಳಲಾರದೆ ಆತ್ಮಹತ್ಯೆಗೆ ಶ

21 Nov 2025 9:12 am
IND vs SA 2nd Test: ಹೇಗಿದೆ ಗುವಾಹಟಿ ಪಿಚ್?: ಭಾರತಕ್ಕೆ ಶುರುವಾಗಿದೆ ಮತ್ತೊಂದು ತಲೆನೋವು

India vs South Africa second test pitch report: ಗುವಾಹಟಿಯಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯದ ಪಿಚ್ ಕೋಲ್ಕತ್ತಾಕ್ಕಿಂತ ಬ್ಯಾಟಿಂಗ್‌ಗೆ ಹೆಚ್ಚು ಅನುಕೂಲಕರವಾಗಿರಬಹುದು. ದಕ್ಷಿಣ ಆಫ್ರಿಕಾದ ಬೌಲಿಂಗ್ ಕೋಚ್ ಪಿಯೆಟ್ ಬೋಥಾ ಪಿಚ್ ಅನ್ನು ಪರಿಶೀಲಿ

21 Nov 2025 9:11 am
ಪರ್ಫೆಕ್ಟ್​ ಆಗಿ ಅಶ್ವಿನಿ ಮಿಮಿಕ್ರಿ ಮಾಡಿದ ಗಿಲ್ಲಿ; ವಿಡಿಯೋ ನೋಡಿ

Bigg Boss: ಬಿಗ್ ಬಾಸ್ ಕನ್ನಡ 12ರಲ್ಲಿ ಅಶ್ವಿನಿ ಗೌಡ ಹಾಗೂ ಗಿಲ್ಲಿ ನಡುವಿನ ಜಗಳ ತೀವ್ರಗೊಂಡಿದೆ. ಗಿಲ್ಲಿ ಅಶ್ವಿನಿಯವರ 'ವೀಕೆಂಡ್ ವರ್ತನೆ'ಯನ್ನು ಮಿಮಿಕ್ರಿ ಮಾಡಿ ಗಮನ ಸೆಳೆದಿದ್ದಾರೆ. ಅಶ್ವಿನಿ ವಾರದ ದಿನ ಏಕವಚನದಲ್ಲಿ ಮಾತನಾಡಿ, ಕ

21 Nov 2025 9:01 am
‘ನನ್ನಂಥವರ ನೋಡಿರಬಹುದು, ಆದರೆ ನನ್ನ ನೋಡಿಲ್ಲ’; ಅಶ್ವಿನಿ ಎದುರು ಕಾಲ ಮೇಲೆ ಕಾಲಾಕಿ ಹೇಳಿದ ಗಿಲ್ಲಿ

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಅಶ್ವಿನಿ ಗೌಡ ಅವರು ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಅವರು ಅನೇಕ ಬಾರಿ ಟ್ರೋಲ್ ಕೂಡ ಆದರು. ಅವರು ಈಗ ಅಶ್ವಿನಿಗೆ ಕಾಲೆಳೆದಿದ್ದಾರೆ. ಆ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆ

21 Nov 2025 8:26 am
ವಾಗ್ವಾದದಿಂದ ಸಭೆವರೆಗೆ, ಇಂದು ನ್ಯೂಯಾರ್ಕ್​ ಮೇಯರ್ ಮಮ್ದಾನಿ ಜತೆ ಟ್ರಂಪ್ ಮಾತುಕತೆ

ನ್ಯೂಯಾರ್ಕ್ ನಗರದ ಮೇಯರ್ ಆಗಿ ಆಯ್ಕೆಯಾಗಿರುವ ಭಾರತ ಮೂಲದ ಜೋಹ್ರಾನ್ ಮಮ್ದಾನಿ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಹಲವು ಭಿನ್ನಾಭಿಪ್ರಾಯಗಳನ್ನು ಹೊಂದಿದ್ದರೂ, ನ್ಯೂಯಾರ್ಕ್ ನಿವಾಸಿಗಳಿಗೆ ಪ್ರಯೋಜನವಾಗುವ ಯಾವುದೇ

21 Nov 2025 8:24 am
ಐದು ವರ್ಷ ಅಧಿಕಾರ ಕೊಟ್ಟಿದ್ದಾರೆಂದ ಸಿದ್ದರಾಮಯ್ಯ: ಬಹಳ ಸಂತೋಷ, ಇಲ್ಲ ಅಂದಿದ್ದು ಯಾರು? ಡಿಕೆಶಿ ಮಾರ್ಮಿಕ ಮಾತು

ಐದು ವರ್ಷ ಅಧಿಕಾರ ಕೊಟ್ಟಿದ್ದಾರೆ, ಸಿಎಂ ಆಗಿರುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆಯೊಂದಿಗೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ತೀವ್ರಗೊಂಡಿದೆ. ಡಿಕೆ ಶಿವಕುಮಾರ್‌ ಮತ್ತು ಡಿಕೆ ಸುರೇಶ್ ನೀಡಿದ ಮಾರ್ಮಿಕ

21 Nov 2025 8:22 am