SENSEX
NIFTY
GOLD
USD/INR

Weather

28    C

ಡಿಜಿಟಲ್ ಸುದ್ದಿ ಮೂಲಗಳು

...
ಬ್ರೇಕ್ ಫೇಲ್​ ಆಗಿ ರಸ್ತೆಯಲ್ಲಿ ಅಡ್ಡಾದಿಡ್ಡಿ ನುಗ್ಗಿದ ಲಾರಿ: ಸಿಕ್ಕ ಸಿಕ್ಕ ವಾಹನಕ್ಕೆಲ್ಲ ಡಿಕ್ಕಿ

ಲೋಡ್ ತುಂಬಿಕೊಂಡು ಬರುತ್ತಿದ್ದಾಗ ಏಕಾಏಕಿ ಬ್ರೇಕ್ ಫೇಲ್ ಆಗಿ ಲಾರಿಯೊಂದು ಹಲವು ವಾಹನಗಳಿಗೆ ಗುದ್ದಿರುವ ಆತಂಕಕಾರಿ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬಾಗಲೂರಿನಲ್ಲಿ ನಡೆದಿದೆ.​ ಘಟನೆಯ ದೃಶ್ಯ ಕಾರೊಂದರ ಡ್ಯಾಶ್​​ ಕ್ಯಾಮರ

26 Feb 2026 12:19 pm
ಪಿಂಕ್ ಲೈನ್ ಮೆಟ್ರೋ: ಕೋತ್ತನೂರು ಡಿಪೋಗೆ ಮೂರನೇ ರೈಲು ಸೆಟ್ ಆಗಮನ

ಬೆಂಗಳೂರಿನ ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಬಿಇಎಂಎಲ್ ತಯಾರಿಸಿದ ಮೂರನೇ ಡ್ರೈವರ್​ಲೆಸ್​ ರೈಲು ಸೆಟ್ ಕೋತ್ತನೂರು ಡಿಪೋಗೆ ತಲುಪಿದೆ. ಈಗಾಗಲೇ ಮೊದಲ ರೈಲಿನ ಪರೀಕ್ಷಾರ್ಥ ಸಂಚಾರ ಆರಂಭವಾಗಿದ್ದು, ಕಾಳೇನ ಅಗ್ರಹಾರದಿಂದ ನಾಗ

26 Feb 2026 12:13 pm
ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು, ಇದನ್ನು ಇಲ್ಲಿಗೆ ಬಿಡುವುದಿಲ್ಲ, ಎನ್​ಸಿಇಆರ್​ಟಿಯನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ

ಎನ್‌ಸಿಇಆರ್‌ಟಿ 8ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದಲ್ಲಿನ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಅಧ್ಯಾಯದ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಇದನ್ನು ಪಿತೂ

26 Feb 2026 12:02 pm
ಖಾಲಿ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರದ ಮುಂದಿರುವ ಸವಾಲುಗಳೇನು? ಇಲ್ಲಿದೆ ಮಾಹಿತಿ

ಕರ್ನಾಟಕದಲ್ಲಿ 2.84 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿಯಿದ್ದು, ಅವುಗಳನ್ನು ಭರ್ತಿ ಮಾಡಲು ಸರ್ಕಾರಕ್ಕೆ ಹಲವು ಸವಾಲುಗಳಿವೆ. ಒಳ ಮೀಸಲಾತಿ ಗೊಂದಲ, ಗ್ಯಾರಂಟಿ ಯೋಜನೆಗಳಿಂದಾದ ಆರ್ಥಿಕ ಹೊರೆ ಸೇರಿ ಕೆಲ ವಿಚಾರಗಳು ಸರ

26 Feb 2026 11:56 am
ಬರೋಬ್ಬರಿ 584 ರನ್​ಗಳಿಸಿದ ಜಮ್ಮು-ಕಾಶ್ಮೀರ: ಕರ್ನಾಟಕದ ಗೆಲುವಿಗೆ ಇದೊಂದೇ ದಾರಿ

Ranji Trophy Final 2026, Karnataka vs Jammu and Kashmir: ರಣಜಿ ಟೂರ್ನಿಯಲ್ಲಿ ಕರ್ನಾಟಕ ತಂಡವು ಈವರೆಗೆ 8 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದೀಗ 9ನೇ ಬಾರಿ ಕಿರೀಟ ಮುಡಿಗೇರಿಸಿಕೊಳ್ಳುವ ವಿಶ್ವಾಸದೊಂದಿಗೆ ಕಣಕ್ಕಿಳಿದಿದೆ. ಅತ್ತ ಜಮ್ಮು-ಕಾಶ್ಮೀರ ತಂಡವು ರ

26 Feb 2026 11:46 am
‘ವೀರ ಕಂಬಳ’ ಸಿನಿಮಾನಲ್ಲಿ ವೀರೇಂದ್ರ ಹೆಗ್ಗಡೆ ನಟನೆ: ಬೆದರಿಕೆ ಕರೆಗಳು ಬಂದಿದ್ದವು ಎಂದ ನಿರ್ದೇಶಕ ಬಾಬು

Veerendra Heggade movie: ರಾಜೇಂದ್ರ ಸಿಂಗ್ ಬಾಬು ನಿರ್ದೇಶನ ಮಾಡಿರುವ ‘ವೀರ ಕಂಬಳ’ ಸಿನಿಮಾನಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ನಟಿಸಿದ್ದಾರೆ. ಸಿನಿಮಾದ ಬಗ್ಗೆ ಟಿವಿ9 ಜೊತೆಗೆ ಮಾತನಾಡಿರುವ ರಾಜೇಂದ್ರ ಸಿಂಗ್ ಬಾಬು,

26 Feb 2026 11:44 am
1917ರಲ್ಲಿ ಬ್ರಿಟಿಷ್ ಸರ್ಕಾರಕ್ಕೆ ಕೊಟ್ಟಿದ್ದ 35,000 ರೂ ಸಾಲ ವಾಪಸ್ ಕೇಳಲಿರುವ ಭಾರತೀಯ ಕುಟುಂಬ; ಈಗದರ ಮೌಲ್ಯ ಎಷ್ಟಿರಬಹುದು?

Indian man wants Rs 35,000 along-with interest that his grandfather given to British in 1917: ಮೊದಲನೆ ವಿಶ್ವ ಮಹಾಯುದ್ಧದಲ್ಲಿ ಬ್ರಿಟಿಷ್ ಆಡಳಿತಕ್ಕೆ 35,000 ರೂ ಸಾಲ ಕೊಟ್ಟಿದ್ದ ಭಾರತೀಯ ಉದ್ಯಮಿಯೊಬ್ಬರ ಕುಟುಂಬ ಸದಸ್ಯರು ಈಗ ಆ ಸಾಲ ವಸೂಲಿ ಮಾಡಲು ನಿರ್ಧರಿಸಿದ್ದಾರೆ. ಆಗ ಶೇ. 5.5 ಬಡ್

26 Feb 2026 11:37 am
ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಎನ್​ಐಎ ತನಿಖೆಗೆ ಶ್ರೀರಾಮುಲು ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್​​ ಶಾಗೆ ಪತ್ರ

ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆ ಮೇಲಿನ ಕಲ್ಲು ತೂರಾಟ ಮತ್ತು ಚಪ್ಪಲಿ ಎಸೆತ ಘಟನೆಯನ್ನು ಮಾಜಿ ಸಚಿವ ಬಿ. ಶ್ರೀರಾಮುಲು ಖಂಡಿಸಿದ್ದಾರೆ. ಇದು ದೊಡ್ಡ ಸಂಚು ಎಂದು ಶಂಕಿಸಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪ

26 Feb 2026 11:32 am
Video: ಎತ್ತಿನ ಕಾಲು ಒತ್ತಿ ಸೇವೆ ಮಾಡಿದ ಮುದ್ದು ಮಕ್ಕಳು, ವೈರಲ್‌ ಆಯ್ತು ದೃಶ್ಯ

ಪ್ರಾಣಿಗಳೇ ಹಾಗೆ, ಮಾಲೀಕ ಹಾಗೂ ಮನೆಯ ಪುಟಾಣಿ ಮಕ್ಕಳೊಂದಿಗೆ ಸಲುಗೆಯಿಂದ ವರ್ತಿಸುತ್ತವೆ. ಪುಟಾಣಿಗಳಿಗೂ ಕೂಡ ಅವುಗಳೇ ಬೆಸ್ಟ್ ಫ್ರೆಂಡ್ಸ್. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಪುಟಾಣಿಗಳು ಎತ್ತಿನ ಕಾಲು ಒತ್ತಿ ಪ್ರೀತಿ ತೋರ

26 Feb 2026 11:32 am
Video: ಮೋದಿ ಜಾಕೆಟ್ ತೊಟ್ಟು ಪ್ರಧಾನಿ ಮೋದಿಗೆ ಸರ್​ಪ್ರೈಸ್​ ಕೊಟ್ಟ ಇಸ್ರೇಲ್ ಪ್ರಧಾನಿ ನೆತನ್ಯಾಹು

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾರತೀಯ ಉಡುಗೆ ತೊಟ್ಟು ಪ್ರಧಾನಿ ನರೇಂದ್ರ ಮೋದಿಯವರನ್ನು ಅಚ್ಚರಿಗೊಳಿಸಿರುವ ಘಟನೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್​​ಗೆ ಬುಧವಾರ ಹೋಗಿದ್ದು, ಇಂದು ಕೂಡ ಅಲ್ಲೇ ಇರಲಿ

26 Feb 2026 11:31 am
ಬೆಂಗಳೂರಿಗೆ ಜಲಾಘಾತದ ಭೀತಿ: 142 ಕೆರೆಗಳ ನೀರು ಕುಡಿಯಲು ಅಯೋಗ್ಯ ಎಂದ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ

ಬೆಂಗಳೂರಿನ 142 ಕೆರೆಗಳ ನೀರು ಕುಡಿಯಲು ಯೋಗ್ಯವಲ್ಲ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಬಹಿರಂಗಪಡಿಸಿದೆ. 50 ಕೆರೆಗಳು ಡಿ ಮತ್ತು 92 ಕೆರೆಗಳು ಇ ವರ್ಗದಲ್ಲಿವೆ. ಕೈಗಾರಿಕಾ ತ್ಯಾಜ್ಯ ಮತ್ತು ಮೋರಿ ನೀರು ಸೇರಿ ಕೆರೆಗಳು ಅತಿ ಹೆಚ

26 Feb 2026 11:23 am
Daily Devotional: ಮೂರು ದಾರಿ ಸೇರುವ ಜಾಗದಲ್ಲಿಟ್ಟ ನಿಂಬೆಹಣ್ಣು ತುಳಿದ್ರೆ ಅಪಾಯನಾ? ಜ್ಯೋತಿಷ್ಯ ಸಲಹೆ ಇಲ್ಲಿದೆ

ಮೂರು ಅಥವಾ ನಾಲ್ಕು ರಸ್ತೆ ಸೇರುವ ಜಾಗಗಳಲ್ಲಿ ನಿಂಬೆಹಣ್ಣು, ಕುಂಬಳಕಾಯಿ, ತೆಂಗಿನಕಾಯಿ ಸೇರಿದಂತೆ ವಿವಿಧ ಪೂಜಾ ವಸ್ತುಗಳನ್ನು ಇಡುವುದನ್ನು ಕಾಣುತ್ತೇವೆ. ಇವು ಶುಭವೇ ಅಥವಾ ಅಶುಭವೇ ಎಂಬ ಪ್ರಶ್ನೆ ಸಾಮಾನ್ಯವಾಗಿ ಮೂಡುತ್ತದೆ.

26 Feb 2026 11:22 am
‘ಆ ವಿಷಯಕ್ಕೆ ಡಿವೋರ್ಸ್ ಆಯ್ತು’; ಕೊನೆಗೂ ಮೌನ ಮುರಿದ ಅಖಿಲಾ ಪಜಿಮಣ್ಣು

‘ಕೊರೊನಾ ಸಮಯದಲ್ಲಿ ನಾನು ಮದುವೆ ಆದೆ. ಆ ಬಳಿಕ ಅಮೆರಿಕ ಹೋದೆ. ನಾನು ಅಲ್ಲಿ ಮ್ಯೂಸಿಕ್ ಕ್ಲಾಸ್ ಮಾಡುತ್ತಿದ್ದೆ. ಅಲ್ಲಿ ಗೆಳೆಯರನ್ನು ಮಾಡಿಕೊಳ್ಳಲು ಆರಂಭಿಸಿದೆ. ನಾನು ಖುಷಿಯಾಗಿದ್ದೆ’ ಎಂದು ದಿ ಪವರ್​ ಹೌಸ್​ ವೈನ್ಸ್​​ಗೆ ನೀ

26 Feb 2026 11:08 am
IND vs ZIM: ಪಂದ್ಯ ಗೆಲ್ಲಲು ‘ಕೆಮಿಕಲ್’ಮೊರೆ ಹೋದ ಟೀಮ್ ಇಂಡಿಯಾ?

INdia vs Zimbabwe: ಟಿ20 ವಿಶ್ವಕಪ್​ನ 48ನೇ ಪಂದ್ಯದಲ್ಲಿ ಭಾರತ ಮತ್ತು ಝಿಂಬಾಬ್ವೆ ತಂಡಗಳು ಮುಖಾಮುಖಿಯಾಗಲಿದೆ. ಸೂಪರ್-8 ಸುತ್ತಿನ ಮೊದಲ ಮ್ಯಾಚ್​ನಲ್ಲಿ ಸೋತಿರುವ ಉಭಯ ತಂಡಗಳಿಗೂ ಈ ಮ್ಯಾಚ್ ನಿರ್ಣಾಯಕ. ಅಂದರೆ ಈ ಪಂದ್ಯದಲ್ಲಿ ಗೆದ್ದ ತಂಡ ಸ

26 Feb 2026 11:07 am
ಕುವೈತ್​​ನಲ್ಲಿರುವ ತಾಯಿಗೆ ‘ಐ ಲವ್ ಯೂ ಸೋ ಮಚ್’ ಎಂದು ಸಂದೇಶ ಕಳುಹಿಸಿ ನೇಣಿನ ಕುಣಿಕೆಗೆ ಕೊರಳೊಡ್ಡಿದ ವಿದ್ಯಾರ್ಥಿನಿ

ತೆಲಂಗಾಣದ ಹೈದರಾಬಾದ್‌ನಲ್ಲಿ ಬಿಎಸ್‌ಸಿ ವಿದ್ಯಾರ್ಥಿನಿ ಹಾಗೂ ಯೂಟ್ಯೂಬರ್ ಕೋಮಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುವೈತ್‌ನಲ್ಲಿರುವ ತನ್ನ ತಾಯಿಗೆ ಐ ಲವ್ ಯೂ ಸೋ ಮಚ್ ಎಂದು ಸಂದೇಶ ಕಳುಹಿಸಿ, ಸಹೋದರನನ್ನು ನೋಡಿಕೊಳ್ಳುವಂ

26 Feb 2026 10:55 am
‘ಟಾಕ್ಸಿಕ್’ ಕನ್ನಡದ ಸಿನಿಮಾ ಅಲ್ಲವೆಂದ ಹಿರಿಯ ನಿರ್ದೇಶಕ: ಕೊಟ್ಟ ಕಾರಣವೇನು?

Toxic movie: ‘ಟಾಕ್ಸಿಕ್’ ಸಿನಿಮಾ ಭಾರತದ ಅತ್ಯಂತ ನಿರೀಕ್ಷೆಯ ಸಿನಿಮಾ ಎನಿಸಿಕೊಂಡಿದೆ. ಸಿನಿಮಾಕ್ಕಾಗಿ ದೇಶದಾದ್ಯಂತ ಮಾತ್ರವಲ್ಲದೆ ವಿದೇಶಿ ಸಿನಿಮಾ ಪ್ರೇಮಿಗಳು ಸಹ ಎದುರು ನೋಡುತ್ತಿದ್ದಾರೆ. ಇನ್ನು ಕನ್ನಡದ ಸಿನಿಮಾ ಕರ್ಮಿಗಳು ಸ

26 Feb 2026 10:47 am
Gold Rate Today: ಚಿನ್ನದ ಬೆಲೆ ತುಸು ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2026 February 26th: ಇಂದು ಬುಧವಾರ ಚಿನ್ನದ ಬೆಲೆ ಗ್ರಾಮ್​ಗೆ 20 ರೂ ಕಡಿಮೆಗೊಂಡರೆ, ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 14,840 ರೂನಿಂದ 14,820 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 16,168 ರೂ ಆಗಿದೆ.

26 Feb 2026 10:45 am
ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ; ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಜಾತಿ ನಿಂದನೆ ಮಾಡಿದ ಅಪ್ಪ-ಮಗ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ನಡೆದ ಎರಡು ನೈತಿಕ ಪೊಲೀಸ್‌ಗಿರಿ ಪ್ರಕರಣಗಳು ಬೆಳಕಿಗೆ ಬಂದಿವೆ. ಮಂಗಳೂರಿನಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ತಂದೆ-ಮಗನನ್ನು ಬಂಧಿಸಲಾ

26 Feb 2026 10:36 am
ವ್ಯಕ್ತಿಯ ಮರ್ಮಾಂಗ ಕತ್ತರಿಸಿ ಹತ್ಯೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್: ಕೊಲೆಗೆ ಸಾಥ್ ಕೊಟ್ಟು ಡ್ರಾಮಾ ಮಾಡಿದ್ದ ಹೆಂಡ್ತಿ, ಮಗ!

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿಯಲ್ಲಿ ನಡೆದ ಭೀಕರ ಕೊಲೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಆಸ್ತಿ ವಿವಾದ (3 ಎಕರೆ) ಹಾಗೂ ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ಕೊಲೆಯಾಗಿದ್ದು, ಪತ್ನಿ ಮತ್ತು ಪುತ್

26 Feb 2026 10:32 am
Video: ಹಿಮಗಟ್ಟಿದ ಪ್ಯಾಂಗಾಂಗ್ ತ್ಸೋ ಸರೋವರದಲ್ಲಿ ಮ್ಯಾರಥಾನ್

ಹಿಮಗಟ್ಟಿರುವ ಪ್ಯಾಂಗಾಂಗ್ ತ್ಸೊ ಸರೋವರದಲ್ಲಿ ಮ್ಯಾರಥಾನ್ ಆಯೋಜಿಸಲಾಗಿತ್ತು. ಲಡಾಖ್‌ನ ಲೇಹ್‌ನಲ್ಲಿದೆ. ನೀರಿನ ಮೇಲ್ಮೈ ಸಂಪೂರ್ಣವಾಗಿ ಹಿಮದಿಂದ ಆವೃತವಾಗಿರುತ್ತದೆ, ಭಾರತದ ಲಡಾಖ್‌ನ ಪ್ಯಾಂಗಾಂಗ್ ಸರೋವರ ಮತ್ತು ಸಿಕ್ಕಿ

26 Feb 2026 10:25 am
ಝಿಂಬಾಬ್ವೆ ವಿರುದ್ಧ ಭಾರತ ಎಷ್ಟು ರನ್​ಗಳಿಂದ ಗೆಲ್ಲಬೇಕು?

T20 World Cup 2026: ಟೀಮ್ ಇಂಡಿಯಾದ ಪ್ರಸ್ತುತ ನೆಟ್ ರನ್ ರೇಟ್ -3.800, ಅತ್ತ ವೆಸ್ಟ್ ಇಂಡೀಸ್ ಹಾಗೂ ಸೌತ್ ಆಫ್ರಿಕಾ ತಂಡಗಳು ಅತ್ಯುತ್ತಮ ನೆಟ್ ರನ್ ರೇಟ್ ಹೊಂದಿದೆ. ಇದೀಗ ಸೆಮಿಫೈನಲ್ ರೇಸ್​ನಲ್ಲಿರುವ ಟೀಮ್ ಇಂಡಿಯಾ ಝಿಂಬಾಬ್ವೆ ವಿರುದ್ಧ ಭರ

26 Feb 2026 10:24 am
Chandra Grahan: ಚಂದ್ರಗ್ರಹಣದ ವೇಳೆ ಅಂತ್ಯಕ್ರಿಯೆ ನಡೆಸಬಹುದೇ? ಶಾಸ್ತ್ರಗಳು ಹೇಳುವುದೇನು?

ವರ್ಷದ ಮೊದಲ ಚಂದ್ರಗ್ರಹಣ ಮಾರ್ಚ್ 3ರಂದು ಫಾಲ್ಗುಣ ಮಾಸದ ಹುಣ್ಣಿಮೆಯಂದು ಸಂಭವಿಸಲಿದೆ. ಚಂದ್ರಗ್ರಹಣ ಮತ್ತು ಸೂತಕ ಅವಧಿಗಳನ್ನು ಅಶುಭವೆಂದು ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಪ್ರಕೃತಿಯಲ್ಲಿ ನಕಾರಾತ್ಮಕ ಶಕ್ತಿಗಳ ಚಲನವಲನ

26 Feb 2026 9:59 am
ಚಿಕ್ಕಬಳ್ಳಾಪುರ ಜನರಿಗೆ ಬಿಗ್​​ ಶಾಕ್: ಈ ನೀರು ಕುಡಿದ್ರೆ ಕಿಡ್ನಿ ಸಮಸ್ಯೆ ಬರುವುದು ಖಂಡಿತ! ಅಘಾತಕಾರಿ ವರದಿ ಬಯಲು

ಜಿಲ್ಲೆಯ ನೂರಾರು ಹಳ್ಳಿಗಳಲ್ಲಿ ಕುಡಿಯುವ ನೀರು ಅಶುದ್ಧವಾಗಿದ್ದು, ಹೆಚ್ಚಿನ ಪ್ಲೋರೈಡ್ ಮತ್ತು ನೈಟ್ರೇಟ್ ಅಂಶಗಳು ಪತ್ತೆಯಾಗಿವೆ. ಇದು ಹಲ್ಲು, ಮೂಳೆ, ಕಿಡ್ನಿ ಮತ್ತು ಯಕೃತ್ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಜಿಲ್ಲಾಡಳಿತವ

26 Feb 2026 9:45 am
ಇನ್​ಸ್ಟಾಗ್ರಾಂನಲ್ಲಿ 100 ಮಿಲಿಯನ್ ಫಾಲೋವರ್ಸ್​ ಹೊಂದುವ ಮೂಲಕ ಇತಿಹಾಸ ಸೃಷ್ಟಿಸಿದ ಮೋದಿ, ಟ್ರಂಪ್​​ರನ್ನು ಹಿಂದಿಕ್ಕಿದ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿ ಗುರುವಾರ ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್ಸ್​ಗಳ ಗಡಿಯನ್ನು ದಾಟಿದ ಮೊದಲ ವಿಶ್ವ ನಾಯಕ ಮತ್ತು ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. 2014

26 Feb 2026 9:28 am
ಟಾಟಾ ಕಡೆಯಿಂದ ವೈಭವ್ ಸೂರ್ಯವಂಶಿಗೆ ಸಿಕ್ತು ಭರ್ಜರಿ ಗಿಫ್ಟ್

Vaibhav Suryavanshi: ಐಪಿಎಲ್ 2025 ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ 7 ಪಂದ್ಯಗಳಲ್ಲಿ ಬ್ಯಾಟ್ ಬೀಸಿದ್ದ ವೈಭವ್ ಸೂರ್ಯವಂಶಿ ಒಂದು ಶತಕದೊಂದಿಗೆ ಒಟ್ಟು 252 ರನ್ ಕಲೆಹಾಕಿದ್ದರು. ಅದು ಕೂಡ 206.55 ರ ಸ್ಟ್ರೈಕ್​ ರೇಟ್​ನಲ್ಲಿ ಎಂಬುದು ವಿಶೇಷ. ಈ ಮೂಲಕ ಐಪ

26 Feb 2026 9:24 am
ಹಿಂಡು ಹಿಂಡಾಗಿ ನಾಡಿಗೆ ಲಗ್ಗೆ ಇಟ್ಟ ‘ಬೀಟಮ್ಮ’ ಗ್ಯಾಂಗ್! ಚಿಕ್ಕಮಗಳೂರು–ಬೇಲೂರು ಗಡಿ ಭಾಗದಲ್ಲಿ ಹೆಚ್ಚಾಯ್ತು ಕಾಡಾನೆಗಳ ಆತಂಕ

‘ಬೀಟಮ್ಮ’ ಗ್ಯಾಂಗ್‌ನ ಕಾಡಾನೆಗಳ ಹಿಂಡು ಚಿಕ್ಕಮಗಳೂರಿಗೆ ಲಗ್ಗೆ ಇಟ್ಟಿದ್ದು, ಜನರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. 45ಕ್ಕೂ ಹೆಚ್ಚು ಆನೆಗಳು ಜಿಲ್ಲೆಯ ಗಡಿ ಭಾಗದಲ್ಲಿ ಸಂಚರಿಸುತ್ತಿದ್ದು, ಅರಣ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದ

26 Feb 2026 9:04 am
‘ಟಾಕ್ಸಿಕ್’ ರನ್​​​ಟೈಮ್: ಒಂದು ಕಲ್ಲಿಗೆ ‘ಎರಡು’ ಹಕ್ಕಿ ಹೊಡೆದರೇ ಯಶ್?

Toxic movie: ‘ಟಾಕ್ಸಿಕ್’ ಚಿತ್ರತಂಡ, ಸಿನಿಮಾದ ಬಗ್ಗೆ ಅಧಿಕೃತವಾಗಿ ಹೆಚ್ಚಿನ ಮಾಹಿತಿಗಳನ್ನು ಬಿಟ್ಟುಕೊಡುತ್ತಿಲ್ಲ ಇದೇ ಕಾರಣಕ್ಕೆ ಸಿನಿಮಾದ ಬಗ್ಗೆ ಹಲವು ರೀತಿಯ ಊಹಾಪೋಹಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇದೀಗ ಸಿನ

26 Feb 2026 9:01 am
Paras Dogra vs KV Aneesh: ಡಿಚ್ಚಿಗೆ ಇದುವೇ ಅಸಲಿ ಕಾರಣ..!

Paras Dogra vs KV Aneesh Video:ಸಿಲ್ಲಿ ಪಾಯಿಂಟ್‌ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಅನೀಶ್ ಅವರು ಡೋಗ್ರಾ ಅವರ ಬ್ಯಾಟಿಂಗ್ ಸಾಮರ್ಥ್ಯವನ್ನು ಪ್ರಶ್ನಿಸಿದ್ದರು. ನೀವು 10,000 ರನ್ ಹೇಗೆ ಗಳಿಸಿದಿರಿ? ನಿಮಗೆ ಬ್ಯಾಟ್ ಕೂಡ ಹಿಡಿಯಲೂ ಕೂಡ ಬರುವುದಿಲ್

26 Feb 2026 8:54 am
ರಘು ಅವಕಾಶವಾದಿನಾ? ಇನ್​​ಸ್ಟಾ ಅನ್​ಫಾಲೋ ಮಾಡಿದ ಹಿಂದಿನ ಕಾರಣ ಹೇಳಿದ ಗಿಲ್ಲಿ ನಟ

ಗಿಲ್ಲಿ ಅವರ ಮನಸ್ಸು ಹೇಗಿದೆ ಎಂಬುದನ್ನು ಮತ್ತೆ ಬಿಡಿಸಿ ಹೇಳಬೇಕಿಲ್ಲ. ಬಿಗ್ ಬಾಸ್ ಮನೆಯ ಒಳಗೆ ಇರಲಿ ಅಥವಾ ಹೊರಗೆ ಇರಲಿ ಅವರು ಎಂದಿಗೂ ಗಿಲ್ಲಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದು ಕಾಣಿಸಿಯೇ ಇಲ್ಲ. ಈಗಲೂ ಅವರು ಅದನ್ನು ಮುಂದುವ

26 Feb 2026 8:42 am
ದ್ವಿತೀಯ ಪಿಯು ಪರೀಕ್ಷೆಗೂ ಮುನ್ನ ವಿದ್ಯಾರ್ಥಿಗಳಿಗೆ ಆತಂಕ: ಪ್ರಶ್ನೆ ಪತ್ರಿಕೆ ಬೇಕಾದರೆ ಮೆಸೇಜ್ ಮಾಡಿ ಎಂಬ ಪೋಸ್ಟ್ ವೈರಲ್!

ಫೆಬ್ರವರಿ 28ರ ದ್ವಿತೀಯ ಪಿಯುಸಿ ಪರೀಕ್ಷೆಗೂ ಮುನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಶ್ನೆ ಪತ್ರಿಕೆ ಮಾರಾಟದ ಪೋಸ್ಟ್ ವಿದ್ಯಾರ್ಥಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. 'ಡಾ. ಕನ್ನಡಿಗ' ಎಂಬ ಖಾತೆಯಿಂದ ಹಣಕ್ಕಾಗಿ ಪೇಪರ್ ಮಾರಾಟದ ಸುಳ

26 Feb 2026 8:25 am
Video: ಮಹಿಳೆಯಿಂದ ಹೆಚ್ಚುವರಿ ಹಣ ಪಡೆದು ಟಿಕೆಟ್ ಕೊಡದೆ ಕಳಿಸಿದ ರೈಲ್ವೆ ಬುಕಿಂಗ್ ಸಿಬ್ಬಂದಿ

ರೈಲ್ವೆ ಟಿಕೆಟ್​ ಕೌಂಟರ್​​ನಲ್ಲಿರುವ ಸಿಬ್ಬಂದಿ​ ಮಹಿಳೆಯಿಂದ ಹೆಚ್ಚುವರಿ ಹಣ ಪಡೆದು, ಟಿಕೆಟ್ ಕೂಡ ಕೊಡದೆ ಕಳುಹಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಆನಂದ್ ವಿಹಾರ್ ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿದೆ. ಬಡ ಮಹಿಳೆಯ

26 Feb 2026 8:18 am
‘ಧುರಂಧರ್ 2’ ಚಿತ್ರಕ್ಕೆ ‘UA’ ಸರ್ಟಿಫಿಕೇಟ್? ಇಲ್ಲಿದೆ ಅಸಲಿಯತ್ತು

Ravnveer Singh: ನಿರ್ದೇಶಕ ಆದಿತ್ಯ ಧಾರ್ ಅವರ 'ಧುರಂಧರ್ 2' ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲವಿದೆ. ಈ ಚಿತ್ರವು ಮಾರ್ಚ್ 19ರಂದು ಬಿಡುಗಡೆಯಾಗಲಿದೆ. ಇದರಿಂದಾಗಿ, ಸಾಮಾಜಿಕ ಮಾಧ್ಯಮಗಳಲ್ಲಿ ವಿವಿಧ ವದಂತಿಗಳು ಮತ್ತು ಹಕ್ಕ

26 Feb 2026 8:14 am
45 ಎಸೆತಗಳಲ್ಲಿ ಪಾಕಿಸ್ತಾನ್ ತಂಡದ ಸೆಮಿಫೈನಲ್ ಭವಿಷ್ಯ

Pakistan's Semi final qualification scenario: ಪಾಕಿಸ್ತಾನ್ ತಂಡದ ಸೆಮಿಫೈನಲ್ ಭವಿಷ್ಯ ಇದೀಗ ಇಂಗ್ಲೆಂಡ್ ತಂಡದ ಕೈಯಲ್ಲಿದೆ. ಇಂಗ್ಲೆಂಡ್ ತಂಡವು ನ್ಯೂಝಿಲೆಂಡ್ ವಿರುದ್ಧ ಗೆದ್ದರೆ ಮಾತ್ರ ಪಾಕ್ ತಂಡಕ್ಕೆ ಸೆಮಿಫೈನಲ್​ಗೇರಲು ಅವಕಾಶ ದೊರೆಯಲಿದೆ. ಅಂದರೆ

26 Feb 2026 8:10 am
Video: ಚಲಿಸುವ ಕಾರಿನಿಂದ ತಂದೆಯನ್ನು ಹೊರಗೆಸೆದು, ಒದ್ದು, ಒಂಟಿಯಾಗಿ ಬಿಟ್ಟು ಹೋದ ಮಗ

ಮಕ್ಕಳೇ ನಮ್ಮ ಭವಿಷ್ಯ ಎಂದುಕೊಂಡು ಕೇಳಿದ್ದೆಲ್ಲಾ ಕೊಡಿಸಿ, ಅವರನ್ನು ವಿದ್ಯಾವಂತರನ್ನಾಗಿ ಮಾಡಿ, ಬೆಟ್ಟದಷ್ಟು ಆಸೆ ಹೊತ್ತ ತಂದೆಯೊಬ್ಬರು ಬೀದಿಗೆ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ದುಷ್ಟ ಮಗನೊಬ್ಬ ಚಲಿಸುತ್ತಿರುವ ಕಾರಿ

26 Feb 2026 7:51 am
GST ಆಫೀಸರ್ ಹೆಸರಲ್ಲಿ ಲಕ್ಷ ಲಕ್ಷ ದೋಚಿದ ಹೌಸ್ ಕೀಪಿಂಗ್ ಸಿಬ್ಬಂದಿ! ಗುಟ್ಕಾ ವ್ಯಾಪಾರಿಗೆ ಬೆದರಿಸಿ ವಂಚನೆ

ಬೆಂಗಳೂರಿನಲ್ಲಿ ಜಿಎಸ್‌ಟಿ ಅಧಿಕಾರಿಗಳ ಸೋಗಿನಲ್ಲಿ ಗುಟ್ಕಾ ವ್ಯಾಪಾರಿಗೆ ವಂಚನೆ ನಡೆದಿದೆ. ಜಿಎಸ್‌ಟಿ ಕಚೇರಿಯ ಹೊರಗುತ್ತಿಗೆ ಹೌಸ್‌ಕೀಪಿಂಗ್ ಸಿಬ್ಬಂದಿಯಾಗಿದ್ದ ದಾದಾಪೀರ್ ಮತ್ತು ನಾಗರಾಜ್ ನಕಲಿ ಗುರುತಿನ ಚೀಟಿ ಬಳಸಿ 5 ಲ

26 Feb 2026 7:49 am
ರಶ್ಮಿಕಾ-ವಿಜಯ್ ದೇವರಕೊಂಡ ಅರಿಶಿಣ ಶಾಸ್ತ್ರದ ಸುಂದರ ಚಿತ್ರಗಳು ಇಲ್ಲಿವೆ

Rashmika Mandanna and Vijay Deverakonda: ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಉದಯಪುರದ ಐಶಾರಾಮಿ ರೆಸಾರ್ಟ್​​ನಲ್ಲಿ ಅದ್ಧೂರಿಯಾಗಿ ವಿವಾಹ ಆಗುತ್ತಿದ್ದು, ನಿನ್ನೆ ಅರಿಶಿಣ ಶಾಸ್ತ್ರ ಅಥವಾ ಹಳದಿ ಶಾಸ್ತ್ರ ಬಲು ಅದ್ಧೂರಿಯಾಗಿ ನೆರವೇರಿದೆ. ಹ

26 Feb 2026 7:47 am
Karnataka Air Quality: ಹುಬ್ಬಳ್ಳಿ ಬಿಟ್ಟು ಬೆಂಗಳೂರು ಸೇರಿದಂತೆ ಇತರ ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟ ‘ಸಾಧಾರಣ’

ರಾಜ್ಯದ ಬೆಂಗಳೂರು, ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ಕೆಲವು ನಗರಗಳಲ್ಲಿ ವಾಯು ಮಾಲಿನ್ಯ ಸಾಧಾರಣ ಮಟ್ಟದಲ್ಲಿದೆ. ಕಟ್ಟಡ ನಿರ್ಮಾಣ ಕಾರ್ಯಗಳು ಮತ್ತು ವಾಹನಗಳ ದಟ್ಟಣೆಯೇ ಇದಕ್ಕೆ ಪ್ರಮುಖ ಕಾರಣ. ಬೆಳಿಗ್ಗೆ ಮತ್ತು ಸಂಜೆ ವ

26 Feb 2026 7:38 am
ಭಾರತದ ಪಾಲಿಗೆ ಇಂದು ಯಾರು ಗೆಲ್ಲಬೇಕು? ಹೀಗಿದೆ ಲೆಕ್ಕಾಚಾರ

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಗ್ರೂಪ್-1 ರಲ್ಲಿ ಭಾರತ, ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಹಾಗೂ ಝಿಂಬಾಬ್ವೆ ತಂಡಗಳು ಕಣಕ್ಕಿಳಿಯುತ್ತಿದೆ. ಈ ತಂಡಗಳಲ್ಲಿ ಎರಡು ಟೀಮ್​ಗಳು ಸೆಮಿಫೈನಲ್​ಗೇರುತ್ತದೆ. ಇಲ್ಲಿ ನಾಲ್ಕು

26 Feb 2026 7:32 am
ರಶ್ಮಿಕಾಗೆ ಅತ್ಯಂತ ಅಮೂಲ್ಯ ಉಡುಗೊರೆ ಕೊಟ್ಟ ವಿಜಯ್ ತಾಯಿ, ಭಾವುಕರಾದ ನಟಿ

Vijay Deverakonda and Rashmika Mandanna: ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ರಾಜಸ್ಥಾನದ ಉದಯಪುರದ ಅದ್ಧೂರಿ ಅರಮನೆಯಂಥಹ ರೆಸಾರ್ಟ್​​ನಲ್ಲಿ ಆಗುತ್ತಿದೆ. ಈ ಮದುವೆಯಲ್ಲಿ ರಶ್ಮಿಕಾ ಮತ್ತು ವಿಜಯ್ ಅವರ ಕುಟುಂಬ ಸದಸ್ಯರು, ಅತ್ಯಾಪ್ತ ಗೆಳೆ

26 Feb 2026 7:21 am
ಬೆಂಗಳೂರು: ಅಕ್ರಮ ವಲಸಿಗರ ವಿರುದ್ಧ ಪೊಲೀಸರ ಭರ್ಜರಿ ಬೇಟೆ, ಒಂದೇ ದಿನ 2000ಕ್ಕೂ ಹೆಚ್ಚು ಮಂದಿಯ ವಿಚಾರಣೆ

ಬಾಂಗ್ಲಾ ಅಕ್ರಮ ವಲಸಿಗರೂ ಸೇರಿದಂತೆ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಗರ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. ಒಂದೇ ದಿನ 2000ಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆಗೊಳಪಡಿಸಲಾಗಿದ್ದು, ಬಹ

26 Feb 2026 6:58 am
Daily Horoscope: ಈ ರಾಶಿಯಯವರಿಗೆ ಇಂದು ಡಬಲ್​​​​​​​​​​​​​ ಸಂಭ್ರಮ, ಜೀವನದಲ್ಲಿ ದೊಡ್ಡ ಬದಲಾವಣೆ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಟಿವಿ9 ಡಿಜಿಟಲ್ ವಾಹಿನಿಯಲ್ಲಿ 26 ಫೆಬ್ರವರಿ 2026 ರ ದಿನ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಮೃಗಶಿರಾ ನಕ್ಷತ್ರದಲ್ಲಿ ಚಂದ್ರನ ಸಂಚಾರದೊಂದಿಗೆ, ದ್ವಾದಶ ರಾಶಿಗಳ ಮೇಲೆ ಗ್ರಹಗಳ ಶ

26 Feb 2026 6:53 am
Horoscope Today 26 February​: ಅಡುಗೆಯ ನಂತರ ಆಹಾರವನ್ನು ಯಾವ ದಿಕ್ಕಿಗೆ ಇರಿಸಬೇಕು

ಅಡುಗೆಯು ಜೀವಧಾರವಾಗಿದ್ದು, ಅನ್ನವನ್ನು ಪರಬ್ರಹ್ಮ ಸ್ವರೂಪ ಎಂದು ಪರಿಗಣಿಸಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಪೂರ್ವ ದಿಕ್ಕಿಗೆ ಮುಖ ಮಾಡಿ ಅಡುಗೆ ಮಾಡಿದ ನಂತರ, ಆಹಾರ ತುಂಬಿದ ಪಾತ್ರೆಗಳನ್ನು ಉತ್ತರ ದಿಕ್ಕಿಗೆ ಇರಿಸು

26 Feb 2026 6:38 am
ಸರ್ಕಾರಿ ಆಸ್ಪತ್ರೆಯಲ್ಲೇ ರೋಗಿಗಳಿಗೆ ನರಕಯಾತನೆ: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಕೊರತೆ, ರೋಗಿಗಳ ಪರದಾಟ

ಬೆಂಗಳೂರಿನ ಅತಿ ದೊಡ್ಡ ಸರ್ಕಾರಿ ಆಸ್ಪತ್ರೆಯಾದ ವಿಕ್ಟೋರಿಯಾದಲ್ಲಿ ಸಮಸ್ಯೆಗಳು ತಾಂಡವ ಆಡುತ್ತಿವೆ. ಆಸ್ಪತ್ರೆಗೆ ಬರುವ ರೋಗಿಗಳು ಆಸ್ಪತ್ರೆಯ ಅವ್ಯವಸ್ಥೆಗೆ ಛೀಮಾರಿ ಹಾಕುವ ಪರಿಸ್ಥಿತಿ ಎದುರಾಗಿದೆ. ಪ್ರತಿಷ್ಠಿತ ಆಸ್ಪತ್

26 Feb 2026 6:32 am
ಕರ್ನಾಟಕ ಹವಾಮಾನ ವರದಿ: ರಾಜ್ಯದ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ

Karnataka Weather: ಕರ್ನಾಟಕದಲ್ಲಿ ಫೆಬ್ರವರಿ 26, 2026 ರಂದು ಮುಖ್ಯವಾಗಿ ಶುಷ್ಕ ಹವಾಮಾನವಿದ್ದು, ಉತ್ತರ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಹಗುರ ಮಳೆಯ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಒಣ ಹವಾಮಾನ ಮುಂದುವರಿಯಲಿದ್ದು, ರಾಜ್ಯಾದ್ಯಂ

26 Feb 2026 6:28 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 26ರ ದಿನಭವಿಷ್ಯ

Daily Numerology February 26: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 26ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರ

26 Feb 2026 12:40 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 26ರ ದಿನಭವಿಷ್ಯ

Daily Numerology February 26: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 26ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸ

26 Feb 2026 12:30 am
ದಿನ ಭವಿಷ್ಯ: ಇಂದು ಈ ರಾಶಿಯವರು ಕಾಣಿಸಿದ್ದನ್ನೂ ನಿಜ ಎಂದು ಒಪ್ಪಲಾರರು..

Daily Horoscope 26 February: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ದಶಮೀ ತಿಥಿ ಗುರುವಾರ ಮೋಸ, ಇಂಗಿತದ ಜ್ಞಾನ, ಅನ್ಯರಿಂದ‌ ಒತ್ತಾಯ, ದುರಭ್ಯಾಸ, ತಪ್ಪು ಹೆಜ್ಜೆ, ಭಯ, ಧಾರ್ಮಿಕ ಆಚರಣೆ ಇವು ಈ ದಿನದ ಭವಿಷ್

26 Feb 2026 12:10 am
ಇಸ್ರೇಲ್ ಸಂಸತ್​​ನಲ್ಲಿ ಪ್ರತಿಧ್ವನಿಸಿದ ‘ಮೋದಿ, ಮೋದಿ’ಘೋಷಣೆ; ಭಾರತದ ಪ್ರಧಾನಿಗೆ ಎದ್ದುನಿಂತು ಸ್ವಾಗತ

ಪ್ರಧಾನಿ ಮೋದಿ ಅವರು ಇಂದು ಸಂಜೆ ನೆಸ್ಸೆಟ್‌ಗೆ ಆಗಮಿಸಿದರು. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅವರ ಪತ್ನಿ ಸಾರಾ ನೆತನ್ಯಾಹು ಅಧಿಕೃತ ಸ್ವಾಗತ ಸಮಾರಂಭದಲ್ಲಿ ಭಾಗವಹಿಸಿದ್ದರು. ಮೋದಿ ಇಂದು ಇಸ್ರೇಲ್ ಸಂಸತ್ತಿ

25 Feb 2026 11:01 pm
ಬರೋಬ್ಬರಿ 3,716 ಕೋಟಿ ರೂ. ಮೌಲ್ಯದ ಅನಿಲ್ ಅಂಬಾನಿ ಮನೆ ಜಪ್ತಿ: ಕಾರಣವೇನು?

ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಅನಿಲ್ ಅಂಬಾನಿ ವಿರುದ್ಧ ಇಡಿ ಕ್ರಮ ತೀವ್ರಗೊಂಡಿದೆ. ರಿಲಯನ್ಸ್ ಕಮ್ಯುನಿಕೇಷನ್ಸ್(ಆರ್​ಕಾಂ) ವಿರುದ್ಧದ ಬ್ಯಾಂಕ್ ಸಾಲದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೈಗಾರಿಕೋದ್ಯಮಿ ಅ

25 Feb 2026 10:56 pm
SL vs NZ: ನ್ಯೂಜಿಲೆಂಡ್ ವಿರುದ್ಧ ಸೋತು ಟಿ20 ವಿಶ್ವಕಪ್​ನಿಂದ ಹೊರಬಿದ್ದ ಶ್ರೀಲಂಕಾ

T20 World Cup 2026 Super 8: ಆರ್​. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ 2026ರ ಟಿ20 ವಿಶ್ವಕಪ್ ಸೂಪರ್ 8 ಪಂದ್ಯದಲ್ಲಿ ನ್ಯೂಜಿಲೆಂಡ್ ಆತಿಥೇಯ ಶ್ರೀಲಂಕಾವನ್ನು 61 ರನ್‌ಗಳಿಂದ ಮಣಿಸಿತು. ಕನ್ನಡಿಗ ರಚಿನ್ ರವೀಂದ್ರರ ಭರ್ಜರಿ ಸ್ಪಿನ್ ದಾಳಿಗೆ ತತ್ತರಿ

25 Feb 2026 10:41 pm
ಆಟವಾಡುತ್ತಿದ್ದ ಮಗುವನ್ನು ಎತ್ತಿ ನೆಲಕ್ಕೆ ಕುಕ್ಕಿದ ಯುವಕ; ಶಾಕಿಂಗ್ ವಿಡಿಯೋ ಇಲ್ಲಿದೆ

ಮನೆಯ ಹೊರಗೆ ರಸ್ತೆಯಲ್ಲಿ ಆಟವಾಡಿಕೊಂಡಿದ್ದ ಮಗುವನ್ನು ಒಬ್ಬ ವ್ಯಕ್ತಿ ತನ್ನ ತಲೆಯ ಎತ್ತರಕ್ಕೆ ಎತ್ತಿ, ನಂತರ ಜೋರಾಗಿ ತಲೆಕೆಳಗಾಗಿ ರಸ್ತೆಗೆ ಎಸೆದಿದ್ದಾನೆ. ನಂತರ ಮಗುವನ್ನು ಕ್ರೂರವಾಗಿ ಥಳಿಸಿದ್ದಾನೆ. ಈ ದೃಶ್ಯ ಸಿಸಿಟಿವಿ

25 Feb 2026 10:34 pm
SL vs NZ: 6,6,6,6.. ಲಂಕಾ ವಿರುದ್ಧ ಅಬ್ಬರಿಸಿ ವಿಶೇಷ ದಾಖಲೆ ಬರೆದ ಮಿಚೆಲ್ ಸ್ಯಾಂಟ್ನರ್

Mitchell Santner T20 World Cup: ಟಿ20 ವಿಶ್ವಕಪ್ ಸೂಪರ್ 8 ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ನ್ಯೂಜಿಲೆಂಡ್ ತಂಡ ಸಂಕಷ್ಟದಲ್ಲಿದ್ದಾಗ, ನಾಯಕ ಮಿಚೆಲ್ ಸ್ಯಾಂಟ್ನರ್ 47 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಮೆಕ್‌ಕಾಂಚಿ ಜೊತೆಗೂಡಿ 84 ರನ್‌ಗಳ ಐತಿಹಾಸಿ

25 Feb 2026 10:31 pm
‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ತಡೆ ನೀಡಿದ ಹೈಕೋರ್ಟ್

ವಿವಾದಾತ್ಮಕ ಕಥೆ ಹೊಂದಿರುವ ‘ದಿ ಕೇರಳ ಸ್ಟೋರಿ 2’ ಚಿತ್ರಕ್ಕೆ ಕಾನೂನಿನ ಸಂಕಷ್ಟ ಎದುರಾಗಿದೆ. ಫೆಬ್ರವರಿ 27ರಂದು ಬಿಡುಗಡೆ ಆಗಬೇಕಿದ್ದ ಈ ಸಿನಿಮಾಗೆ ಕೇರಳ ಹೈಕೋರ್ಟ ಫೆಬ್ರವರಿ 25ರಂದು ತಡೆ ನೀಡಿದೆ. ವಿವಾದಕ್ಕೆ ಸಂಬಂಧಿಸಿದ ವಿಚ

25 Feb 2026 10:30 pm
ಪ್ರಧಾನಿ ಮೋದಿಗೆ ಇಸ್ರೇಲ್ ಸಂಸತ್​​ನ ಸ್ಪೀಕರ್ ಆಫ್ ದಿ ನೆಸ್ಸೆಟ್ ಪದಕ ಪ್ರದಾನ

ಪ್ರಧಾನಿ ಮೋದಿ ಅವರಿಗೆ ಇಸ್ರೇಲ್ ಸಂಸತ್ತು 'ಸ್ಪೀಕರ್ ಆಫ್ ದಿ ನೆಸ್ಸೆಟ್ ಪದಕ' ನೀಡಿ ಗೌರವಿಸಿದೆ. ಈ ಗೌರವ ಪಡೆದ ಮೊದಲ ಭಾರತೀಯ ಪ್ರಧಾನಿ ಮೋದಿ. ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ ಎರಡರಿಂದಲೂ ಉನ್ನತ ನಾಗರಿಕ ಗೌರವಗಳನ್ನು ಪಡೆದ ಕ

25 Feb 2026 10:25 pm
ಕೇಂದ್ರದಿಂದ ಉಚಿತ ಲಸಿಕೆ: 14 ವಯಸ್ಸಿನ ಹೆಣ್ಮಕ್ಕಳಿಗೆ ಏಕೆ? ಲಸಿಕೆ ಏನ್ ಕೆಲಸ ಮಾಡುತ್ತೆ? ಇಲ್ಲಿದೆ ವಿವರ

ಗರ್ಭಕಂಠದ ಕ್ಯಾನ್ಸರ್ (Cervical Cancer) ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ದೇಶಾದ್ಯಂತ 'ಸ್ವಸ್ಥ ನಾರಿ' (Swastha Nari) ಮಿಷನ್ ಅಡಿಯಲ್ಲಿ ಬೃಹತ್ ಲಸಿಕಾ ಅಭಿಯಾನಕ್ಕೆ ಸಿದ್ಧತೆ ನಡೆಸಿದೆ. ದೇಶಾದ್ಯಂತ ಹದಿಹರೆಯದ ಬಾಲಕಿಯರಿಗಾಗಿ 'ಡ್

25 Feb 2026 10:11 pm
ಭಯೋತ್ಪಾದನೆಯನ್ನು ಯಾರೂ ಸಮರ್ಥಿಸಲು ಸಾಧ್ಯವಿಲ್ಲ; ಇಸ್ರೇಲ್ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಐತಿಹಾಸಿಕ ಭಾಷಣ

ಇಸ್ರೇಲ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಇಸ್ರೇಲ್​ನ ಸಂಸತ್​ನಲ್ಲಿ ಭಾಷಣ ಮಾಡಿದ್ದಾರೆ. ಇಸ್ರೇಲ್ ಸಂಸತ್ ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದಾರೆ.

25 Feb 2026 9:57 pm
ಮಳೆರಾಜೇಂದ್ರಸ್ವಾಮಿ ರಥೋತ್ಸವ: ತೇರು ಎಳೆದ ಸಹಸ್ರಾರು ಭಕ್ತರು; ವಿಡಿಯೋ ನೋಡಿ

ಭಾವೈಕ್ಯತೆಗೆ ಹೆಸರಾದ ಬಾಗಲಕೋಟೆ ತಾಲೂಕಿನ ಹೊಸಮುರನಾಳ ಗ್ರಾಮದಲ್ಲಿ ಮಳೆರಾಜೇಂದ್ರಸ್ವಾಮಿ ರಥೋತ್ಸವ ಸಂಭ್ರದಿಂದ ಜರುಗಿತು. ಸಹಸ್ರಾರು ಭಕ್ತರು ತೇರನ್ನು ಎಳೆದರು. ಪಲ್ಲಕ್ಕಿ ಮೆರವಣಿಗೆ ಮತ್ತು ಮಹಿಳೆಯರಿಂದ ಆರತಿ ಸೇವೆ ನೆ

25 Feb 2026 9:40 pm
ಶಿವಮೊಗ್ಗ SSLC ವಿದ್ಯಾರ್ಥಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​: ಸಂಕೇತ್ ಕೊಲೆ ರಹಸ್ಯ ಬಯಲು!

ಶಿವಮೊಗ್ಗ ಹೊರವಲಯದ ಸೂಳೆಬೈಲಿನಲ್ಲಿ ಮೊನ್ನೆ ಅಂದ್ರೆ ಸೋಮವಾರ ರಾತ್ರಿ ಘೋರವೇ ನಡೆದು ಹೋಗಿತ್ತು. ಸ್ಪೆಷಲ್‌ಕ್ಲಾಸ್‌ಗೆ ಅಂತಾ ಶಾಲೆಗೆ ಹೋಗಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್‌ ಮನೆಗೆ ವಾಪಸ್ ಆಗುವಾಗ್ಲೇ ಕೊಲೆ ಆ

25 Feb 2026 9:24 pm
ನಾವು ಗೆಳೆಯರಿಗಿಂತ ಹೆಚ್ಚಾಗಿ ಸಹೋದರರು; ಮೋದಿ ಬಗ್ಗೆ ಇಸ್ರೇಲ್ ಸಂಸತ್​​ನಲ್ಲಿ ಪ್ರಧಾನಿ ನೆತನ್ಯಾಹು ಬಣ್ಣನೆ

ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ದೇಶಕ್ಕೆ ಭೇಟಿ ನೀಡಿದ್ದಾರೆ. ಇದು ಇಸ್ರೇಲ್​ಗೆ ಮೋದಿ ಅವರ 2ನೇ ಭೇಟಿಯಾಗಿದೆ. ಈ ಹಿಂದಿನ ಅಧಿಕಾರಾವಧಿಯಲ್ಲಿ 2017ರಲ್ಲಿ ಪ್ರಧಾನಿ ಮೋದಿ ಇಸ್ರೇಲ್​ಗೆ ಭೇಟಿ ನೀಡಿದ್ದರು. ಇಂದು ಪ್ರಧಾನಿ ಮೋದಿ ಇ

25 Feb 2026 9:23 pm
IND vs ZIM: ಭಾರತ- ಜಿಂಬಾಬ್ವೆ ಫೈಟ್​ಗೆ ಮಳೆ ಅಡ್ಡಿ? ಪಂದ್ಯ ರದ್ದಾದರೆ ಭಾರತದ ಕನಸು ಭಗ್ನ

India vs Zimbabwe T20 World Cup Super 8: ಟಿ20 ವಿಶ್ವಕಪ್ ಸೂಪರ್ 8 ಹಂತದಲ್ಲಿ ಭಾರತ ಮತ್ತು ಜಿಂಬಾಬ್ವೆ ನಡುವೆ 'ಮಾಡು ಇಲ್ಲವೇ ಮಡಿ' ಪಂದ್ಯ ನಡೆಯಲಿದೆ. ಚೆನ್ನೈನಲ್ಲಿ ಈ ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆ ಎರಡೂ ತಂಡಗಳಿಗಿದೆ. ಮಳೆ ಬಂದರೆ ಭಾರತ ಸೆಮಿಫ

25 Feb 2026 9:21 pm
Sirsi Marikamba Jatre: ಇಂದಿನಿಂದ ಶಿರಸಿ ಜಾತ್ರೆ ಶುಭಾರಂಭ; ಗದ್ದುಗೆ ಏರಿ ಕುಳಿತ ಮಾರಿಕಾಂಬಾ

ಶಿರಸಿ ಮಾರಿಕಾಂಬಾ ಜಾತ್ರೆಗೆ ಇಂದು ಅದ್ದೂರಿಯಾಗಿ ಚಾಲನೆ ದೊರೆತಿದೆ. ಉತ್ತರ ಕನ್ನಡದ ಪ್ರಸಿದ್ಧ ಶಕ್ತಿ ಪೀಠದಲ್ಲಿ ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಈ ಮಹೋತ್ಸವಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಭಕ್ತರು ಆಗಮಿ

25 Feb 2026 9:16 pm
ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ಗೆ ಮೆಗಾ ಟ್ವಿಸ್ಟ್: ಕಾನ್ಫಿಡೆಂಟ್ ಒಡೆಯನಿಗೆ ಮುಳುವಾಯ್ತಾ 500 ಕೋಟಿ ರೂ.?

ಉದ್ಯಮ ಲೋಕವನ್ನೇ ತಲ್ಲಣಗೊಳಿಸಿದ್ದ ಕಾನ್ಫಿಡೆಂಟ್ ಮುಖ್ಯಸ್ಥ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಮತ್ತಷ್ಟು ಮೆಗಾ ಟ್ವಿಸ್ಟ್ ಸಿಕ್ಕಿದೆ. ಒಂದಲ್ಲ ಎರಡಲ್ಲ ಬರೋಬ್ಬರಿ 500 ಕೋಟಿ ರೂ. ಹವಾಲ ವ್ಯವಹಾರ ರಾಯ್ ಗೆ ಮುಳುವಾಗಿರುವುದ

25 Feb 2026 8:59 pm
IND vs ZIM: ಭಾರತ- ಜಿಂಬಾಬ್ವೆ ನಡುವಿನ ನಿರ್ಣಾಯಕ ಪಂದ್ಯ ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಆರಂಭ?

T20 World Cup Super 8, India vs Zimbabwe: ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋತ ಭಾರತ ಟಿ20 ವಿಶ್ವಕಪ್ ಸೆಮಿಫೈನಲ್ ತಲುಪಲು ಕಠಿಣ ಸವಾಲು ಎದುರಿಸುತ್ತಿದೆ. ಸೆಮಿಫೈನಲ್‌ಗೇರಲು ಉಳಿದ ಪಂದ್ಯಗಳನ್ನು ಗೆಲ್ಲಲೇಬೇಕು. ಫೆಬ್ರವರಿ 26 ರಂದು ಚೆನ್ನೈನಲ್ಲಿ

25 Feb 2026 8:32 pm
ವಿಚಿತ್ರ ಸಮಸ್ಯೆಗೆ ನಲುಗಿದ ಕುಟುಂಬ: ಇದಕ್ಕಿಂದಂತೆ ರಕ್ತ ಜಿನುಗುವುದು, ಚಿನ್ನ ಮಾಯ, ಬಟ್ಟೆಗಳಿಗೆ ಬೆಂಕಿ

ವಿಜಯಪುರದ ಕನ್ನೂರು ಗ್ರಾಮದ ಪಾಟೀಲ್ ಕುಟುಂಬ 16 ವರ್ಷಗಳಿಂದ ವಿಚಿತ್ರ ಸಮಸ್ಯೆಯಿಂದ ಬಳಲುತ್ತಿದೆ. ದೇಹದ ಮೇಲೆ ತನ್ನಿಂದ ತಾನೇ ಗಾಯಗಳಾಗಿ ರಕ್ತ ಸುರಿಯುವುದು, ಉರ್ದು ಹೋಲುವ ಗುರುತುಗಳು ಮೂಡುವುದು, ಮನೆ ವಸ್ತುಗಳು ಬೆಂಕಿಗೆ ಆಹ

25 Feb 2026 8:30 pm
Video: ಭಾರತ Vs ಕೆನಡಾ; ಕಾರ್ಪೊರೇಟ್ ಕೆಲಸದ ಸಂಸ್ಕೃತಿಯನ್ನು ಹೋಲಿಸಿದ ಭಾರತೀಯ ಮಹಿಳೆ

ಕೆನಡಾದಲ್ಲಿ ಕೆಲಸ ಮಾಡುವ ಭಾರತೀಯ ಮಹಿಳೆಯೊಬ್ಬರು, ಅಲ್ಲಿನ ಕಾರ್ಪೊರೇಟ್ ಕೆಲಸದ ಸಂಸ್ಕೃತಿಯನ್ನು ಭಾರತಕ್ಕೆ ಹೋಲಿಸಿದ್ದಾರೆ. ವಿದೇಶದಲ್ಲಿ ಉದ್ಯೋಗಿಗಳು ತಡವಾಗಿ ಬಂದರೆ ಯಾರು ಕೂಡ ಪ್ರಶ್ನೆ ಮಾಡಲ್ಲ ಎಂದು ಹೇಳಿದ್ದಾರೆ. ಈ ಪ

25 Feb 2026 8:26 pm
ಪರಿಸರ ಕಾಳಜಿಯ ಕನ್ನಡ ಸಿನಿಮಾ ‘ವಿಸ್ಪರ್ಸ್ ಆಫ್ ದಿ ರಿವರ್’ ಸದ್ಯದಲ್ಲೇ ರಿಲೀಸ್

ಸಾಮಾಜಿಕ ಕಳಕಳಿಯ ಹೊಂದಿರುವ ಕನ್ನಡದ ‘ವಿಸ್ಪರ್ಸ್ ಆಫ್ ದಿ ರಿವರ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಗ್ರಾಮೀಣ ಬದುಕು, ಕೃಷಿಕರ ದಿನನಿತ್ಯದ ಆಚರಣೆಗಳು, ಜನಪದ ಕಥೆ, ಯಕ್ಷಗಾನ ಮುಂತಾದ ಅಂಶಗಳು ಈ ಸಿನಿಮಾದಲ್ಲಿದೆ. ಹಳ್ಳಿಯ ಸಮೂಹ

25 Feb 2026 8:21 pm
10ನೇ ತರಗತಿ ಬೋರ್ಡ್ ಎಕ್ಸಾಂ ಬರೆಯುತ್ತಿದ್ದ ಬಾಲಕಿಗೆ ಹೆರಿಗೆ; ಆಕೆ ಗರ್ಭಿಣಿಯೆಂದೇ ಗೊತ್ತಿರಲಿಲ್ಲ!

ಎಸ್​ಎಸ್​ಎಲ್​ಸಿ ಬೋರ್ಡ್ ಪರೀಕ್ಷೆ ಬರೆಯುತ್ತಿದ್ದ ಬಾಲಕಿಗೆ ಇದ್ದಕ್ಕಿದ್ದಂತೆ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಈ ವೇಳೆ ಬಾತ್​ರೂಂಗೆ ಹೋದ ಆ ಬಾಲಕಿಗೆ ಅಲ್ಲೇ ಹೆರಿಗೆಯಾಗಿದೆ. ವಿಚಿತ್ರವೆಂದರೆ, ಆ ಬಾಲಕಿ ಗರ್ಭಿಣಿಯಾಗಿದ

25 Feb 2026 8:16 pm
ಸಿಜೆ ರಾಯ್ ಮಾದರಿಯಲ್ಲಿ ಮತ್ತೋರ್ವ ಆತ್ಮಹತ್ಯೆ: ಐಟಿಗೆ ಹೆದರಿದ್ರಾ ಬಿಬಿಎಂಪಿ ನಿವೃತ್ತ ಚೀಫ್ ಇಂಜಿನಿಯರ್?

ಐಟಿ ದಾಳಿ ಮಾಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿರುವಾಗಲೇ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ.ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಶರಣಾಗಿದ್ದು, ಉದ್ಯಮ ಲೋಕವನ್ನ ತಲ್ಲಣಗೊಳಿಸಿದೆ. ಮೇಲಿಂದ ಮೇಲೆ ಐಟಿ ದಾಳಿಗೆ ಹ

25 Feb 2026 8:01 pm
T20 World Cup: ಜಿಂಬಾಬ್ವೆ ವಿರುದ್ಧ ಆಡ್ತಾರಾ ರಿಂಕು ಸಿಂಗ್? ಕೋಚ್ ಹೇಳಿದ್ದೇನು?

Rinku Singh's T20 World Cup Return: ರಿಂಕು ಸಿಂಗ್‌ ತಂದೆಯ ಅನಾರೋಗ್ಯದಿಂದ ಟಿ20 ವಿಶ್ವಕಪ್‌ನಿಂದ ಹೊರಗುಳಿದು ಮನೆಗೆ ಮರಳಿದ್ದರು. ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೆ ಅವರ ಲಭ್ಯತೆ ಅನುಮಾನವಿತ್ತು. ಆದರೆ ಕೋಚ್ ಶಿತಾಂಶು ಕೊಟಕ್ ಅವರು, ರಿಂಕು ಸಿಂಗ

25 Feb 2026 7:56 pm
ಚೆನ್ನೈ ವಿಮಾನ ನಿಲ್ದಾಣದಲ್ಲಿ 5 ಗಂಟೆಗೂ ಹೆಚ್ಚು ಕಾಲ ಇಂಡಿಗೋ ವಿಮಾನದೊಳಗೆ ಸಿಲುಕಿಕೊಂಡ ಪ್ರಯಾಣಿಕರು

ಚೆನ್ನೈನಿಂದ ಸಿಂಗಾಪುರಕ್ಕೆ ಹೋಗುವ ಇಂಡಿಗೋ ವಿಮಾನದಲ್ಲಿ ವಿಳಂಬ ಉಂಟಾಗಿದ್ದು, ಮಂಗಳವಾರ ಸುಮಾರು 5 ಗಂಟೆಗಳ ಕಾಲ ಪ್ರಯಾಣಿಕರು ವಿಮಾನದೊಳಗೆ ಕುಳಿತುಕೊಳ್ಳಬೇಕಾಯಿತು. ಇದು ಪ್ರಯಾಣಿಕರಲ್ಲಿ ಹತಾಶೆಯನ್ನು ಉಂಟುಮಾಡಿತು. ಪ್ರಯ

25 Feb 2026 7:25 pm
ಕೊರೊನಾ ಬಳಿಕ ಮೊದಲ ಬಾರಿಗೆ ರೇಷ್ಮೆ ಗೂಡಿಗೆ ಬಂಗಾರದ ಬೆಲೆ: ದಾಖಲೆ ದರಕ್ಕೆ ರೈತರು ಫುಲ್ ಖುಷ್

ಕೋಲಾರದಲ್ಲಿ ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿ ದಾಖಲೆ ಬೆಲೆ ರೈತರ ಸಂತಸಕ್ಕೆ ಕಾರಣವಾಗಿದೆ. ಕೆಜಿಗೆ ಸಾವಿರಾರು ರೂ ಬೆಲೆ ಸಿಗುತ್ತಿದ್ದು, ಕೊರೊನಾ ನಂತರ ಇದೇ ಮೊದಲ ಬಾರಿಗೆ ಇಂತಹ ಉತ್ತಮ ಬೆಲೆ ಲಭಿಸಿದೆ. ಸದ್ಯ ಇದು ರೇಷ್ಮೆ ಬೆಳ

25 Feb 2026 7:20 pm
ಬಿಜೆಪಿ ಶಾಸಕ ಬೆನ್ನಲ್ಲೇ ಗದಗ ASI ಲೋಕಾಯುಕ್ತ ಬಲೆಗೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸಪ್ಪ

ಗುತ್ತಿಗೆದಾರನಿಂದ ಕಮಿಷನ್ ರೂಪದಲ್ಲಿ 5 ಲಕ್ಷ ರೂಪಾಯಿ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಇದೀಗ ಜೈಲು ಪಾಲಾಗಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೀಶ್ವರ

25 Feb 2026 7:10 pm
ಕ್ಯಾಷ್ ಪೆಮೆಂಟ್​ನಿಂದ ಹಿಡಿದು ವಿತ್​ಡ್ರಾಯಲ್​ವರೆಗೆ, ಆದಾಯ ತೆರಿಗೆ ಇಲಾಖೆಯ ಕಣ್ಣಿಂದ ತಪ್ಪಿಸಿಕೊಳ್ಳಲಾಗದ 16 ಹಣಕಾಸು ವಹಿವಾಟುಗಳಿವು…

16 large financial transactions you can’t hide from Income Tax Department: ಆದಾಯ ತೆರಿಗೆ ಇಲಾಖೆಯು ಜನರ ದೊಡ್ಡ ಪ್ರಮಾಣದ ಹಣಕಾಸು ವಹಿವಾಟುಗಳು, ಆದಾಯದ ಮೇಲೆ ಕಣ್ಣಿಡಲು ಯತ್ನಿಸುತ್ತದೆ. ಅದಕ್ಕಾಗಿ ಕೆಲ ಮಾರ್ಗೋಪಾಯಗಳನ್ನು ಹೊಂದಿದೆ. ಕ್ಯಾಷ್ ಡೆಪಾಸಿಟ್, ಕ್ಯಾಷ್ ವಿತ

25 Feb 2026 7:08 pm
ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ದೇವೇಗೌಡರ ಅಚ್ಚರಿಯ ಹೇಳಿಕೆ: ಜೆಡಿಎಸ್​​ ಮುಂದಿನ ನಡೆ ಏನು?

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಎನ್‌ಡಿಎ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಆಕಾಂಕ್ಷೆ ಹೊಂದಿದೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಬೆಂಗಳೂರಿನಲ್ಲಿ ಹೇಳಿದ್ದಾರೆ. ನಾವು ಪ್ರಾದೇಶಿಕ ಪಕ್ಷ, ಬಿಜೆಪಿ ರಾಷ್ಟ್

25 Feb 2026 6:55 pm
ಕನ್ನಡಿಗನಿಗೆ ಡಿಚ್ಚಿ ಹೊಡೆದಿದ್ದ ಜೆಕೆ ನಾಯಕನಿಗೆ ಭಾರಿ ಮೊತ್ತದ ದಂಡ ವಿಧಿಸಿದ ಬಿಸಿಸಿಐ

Ranji Final Shocker: ಕರ್ನಾಟಕ ಮತ್ತು ಜಮ್ಮು ಕಾಶ್ಮೀರ ನಡುವಿನ ರಣಜಿ ಫೈನಲ್‌ನಲ್ಲಿ ಜಮ್ಮು ಕಾಶ್ಮೀರ ನಾಯಕ ಪರಾಸ್ ಡೋಗ್ರಾ, ಕರ್ನಾಟಕದ ಫೀಲ್ಡರ್ ಕೆವಿ ಅನೀಶ್ ತಲೆಗೆ ಡಿಚ್ಚಿ ಹೊಡೆದು ಅಸಭ್ಯ ವರ್ತನೆ ತೋರಿದ್ದಾರೆ. ಈ ಕ್ರೀಡಾ ಸ್ಫೂರ್ತಿ ವ

25 Feb 2026 6:53 pm
ಡಾ. ರಾಜ್‌ಕುಮಾರ್ ಅಪಹರಣ ಪ್ರಕರಣ: ವೀರಪ್ಪನ್ ಸಹಚರರ ಖುಲಾಸೆ ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್

ಡಾ. ರಾಜ್‌ಕುಮಾರ್ ಅಪಹರಣ ಪ್ರಕರಣದಲ್ಲಿ ವೀರಪ್ಪನ್‌ನ 9 ಸಹಚರರನ್ನು ಖುಲಾಸೆಗೊಳಿಸಿದ್ದ ಕೆಳ ನ್ಯಾಯಾಲಯದ ತೀರ್ಪನ್ನು ಮದ್ರಾಸ್ ಹೈಕೋರ್ಟ್ ಎತ್ತಿಹಿಡಿದಿದೆ. ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಜಾ ಆಗಿದೆ. 2000ರಲ್ಲ

25 Feb 2026 6:51 pm
ಊಟ ಮಾಡಿದ ತಕ್ಷಣ ವಾಕಿಂಗ್ ಮಾಡುವುದು ಸರಿಯೋ ತಪ್ಪೋ? ಇಲ್ಲಿದೆ ತಜ್ಞರ ಅಭಿಪ್ರಾಯ

ಊಟ ಮಾಡಿದ ತಕ್ಷಣ ನಡೆಯುವ ಅಭ್ಯಾಸ ಹಲವರಲ್ಲಿ ಇರುತ್ತದೆ. ಆದರೆ ಪ್ರತಿಯೊಬ್ಬ ವ್ಯಕ್ತಿಯ ದೇಹವು ವಿಭಿನ್ನ ಅಗತ್ಯಗಳನ್ನು ಹೊಂದಿರುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಅಂದರೆ ಈ ಅಭ್ಯಾಸ ಎಲ್ಲರಿ

25 Feb 2026 6:46 pm
ಅಸ್ಸಾಂನಲ್ಲಿ 28 ವರ್ಷದ ಮಹಿಳೆಯನ್ನು ಕಾರಿನಿಂದ ಹೊರಗೆಳೆದು ಸಾಮೂಹಿಕ ಅತ್ಯಾಚಾರ

ಅಸ್ಸಾಂನ ಸಿಲ್ಚಾರ್ ಬೈಪಾಸ್‌ನಲ್ಲಿ 28 ವರ್ಷದ ಮಹಿಳೆಯನ್ನು ಕಾರಿನಿಂದ ಹೊರಗೆಳೆದು, ಆಕೆ ಮದುವೆಯಾಗಲಿದ್ದ ಹುಡುಗನ ಮುಂದೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಈ ಪ್ರಕರಣದಲ್ಲಿ ಈಗಾಗಲೇ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ. 28 ವ

25 Feb 2026 6:42 pm
ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಮಕ್ಕಳ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲು

ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿದೆ. ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

25 Feb 2026 6:32 pm
ರಶ್ಮಿಕಾ, ವಿಜಯ್ ಮದುವೆ: ಹಳದಿ ಶಾಸ್ತ್ರ ಆರಂಭ; ಫೋಟೋ ಹಂಚಿಕೊಂಡ ಆಶಿಕಾ

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆ ಸಲುವಾಗಿ ನಟಿ ಆಶಿಕಾ ರಂಗನಾಥ್ ಉದಯಪುರಕ್ಕೆ ತೆರಳಿದ್ದಾರೆ. ಹಳದಿ ಶಾಸ್ತ್ರ ಆರಂಭ ಆಗುತ್ತಿದ್ದಂತೆಯೇ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಅವು ವೈರಲ್ ಆಗಿವೆ. ಬುಧವಾರ (ಫೆ. 25) ರ

25 Feb 2026 6:10 pm
Lunar Eclipse 2026: ಮಾ.03 ಚಂದ್ರಗ್ರಹಣ; ಕರ್ಕಾಟಕ ರಾಶಿ ಮೇಲೆ ಗ್ರಹಣದ ಪ್ರಭಾವ ಹೇಗಿರಲಿದೆ?

2026ರ ಕೇತುಗ್ರಸ್ತ ಚಂದ್ರಗ್ರಹಣವು ಕರ್ಕಾಟಕ ರಾಶಿಯವರ ಎರಡನೇ ಮನೆಯಲ್ಲಿ ಸಂಭವಿಸಲಿದ್ದು, ಹಣಕಾಸಿನ ವಿಚಾರದಲ್ಲಿ ನಿರ್ಲಕ್ಷ್ಯ, ಅತಿಯಾದ ಆಲೋಚನೆ, ಕೋಪ ಹೆಚ್ಚಾಗುವ ಸಾಧ್ಯತೆ ಇದೆ. ಮಹಿಳೆಯರಿಗೆ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು

25 Feb 2026 6:02 pm
ವಿದ್ಯುತ್​ ಬಿಲ್ ಪಾವತಿಸದಷ್ಟು ಬಡವಾಯ್ತಾ ಬೀದರ್​​​​​​ ಬ್ರಿಮ್ಸ್ ಆಸ್ಪತ್ರೆ? ಬಾಕಿ ಮೊತ್ತ ಕೇಳಿದ್ರೆ ಶಾಕ್​​​ ಆಗ್ತೀರಾ

ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯು ಜೆಸ್ಕಾಂಗೆ ಕಟ್ಟಬೇಕಾದ ವಿದ್ಯುತ್ ಬಿಲ್ ಮೊತ್ತ ಎಷ್ಟು ಅಂತ ಗೊತ್ತಾದರೆ ನೀವು ನಿಜಕ್ಕೂ ಶಾಕ್​ ಆಗುತ್ತೀರಾ. ಒಂದು ದಶಕದಿಂದ ಹಣ ಪಾವತಿಸದಿರುವುದು, ನೋಟಿಸ್‌ಗಳ ಹೊರತಾಗಿಯೂ ಕ್ರಮ ಕೈಗೊಳ್ಳ

25 Feb 2026 6:01 pm
ಕಡಲೆಕಾಯಿ ಸಿಪ್ಪೆ ವಿಚಾರಕ್ಕೆ ಕೆಎಸ್ಆರ್​ಟಿಸಿ ಬಸ್​ನಲ್ಲಿ ಮಾರಾಮಾರಿ: ಮೂವರಿಗೆ ಗಾಯ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸರಗೂರು ಬಳಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಡಲೆಕಾಯಿ ಸಿಪ್ಪೆ ವಿಚಾರಕ್ಕೆ ಪ್ರಯಾಣಿಕರು ಮತ್ತು ನಿರ್ವಾಹಕನ ನಡುವೆ ಮಾರಾಮಾರಿ ನಡೆದಿದೆ. ಪ್ರಯಾಣಿಕರು ಬಸ್‌ನಲ್ಲಿ ಸಿಪ್ಪೆ ಬಿಸ

25 Feb 2026 5:52 pm
Ranji Trophy Final: 1 ಶತಕ, 5 ಅರ್ಧಶತಕ; 2ನೇ ದಿನವೂ ಜೆಕೆ ತಂಡದ್ದೇ ಮೇಲುಗೈ

Ranji Trophy Final Hubballi: ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್‌ನ ಎರಡನೇ ದಿನದ ಅಂತ್ಯಕ್ಕೆ ಜಮ್ಮು ಮತ್ತು ಕಾಶ್ಮೀರ ತಂಡ ಕರ್ನಾಟಕದ ವಿರುದ್ಧ 6 ವಿಕೆಟ್ ನಷ್ಟಕ್ಕೆ 527 ರನ್ ಕಲೆಹಾಕಿದೆ. ಮಂದ ಬೆಳಕಿನಿಂದಾಗಿ ಆಟ ಬೇಗನೆ ಅಂತ

25 Feb 2026 5:49 pm
ಜೈಲಿನಿಂದ ಹೊರಬರುತ್ತಿದ್ದಂತೆಯೇ ಶಾಕಿಂಗ್ ವಿಚಾರ ಬಿಚ್ಚಿಟ್ಟ ಮ್ಯೂಸಿಕ್ ಮೈಲಾರಿ

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಕ್ಸೋ ಪ್ರಕರಣದಲ್ಲಿ (pocso case) ಜೈಲು ಪಾಲಾಗಿದ್ದ ಉತ್ತರ ಕರ್ನಾಟಕದ ಖ್ಯಾತ ಜನಪದ ಗಾಯಕ 'ಮ್ಯೂಸಿಕ್ ಮೈಲಾರಿ'ಗೆ (Singer music mailari ) ಜಾಮೀನು ಸಿಕ್ಕಿದೆ. 2025ರ ಡಿಸೆಂಬರ್ 17ರಂದು ಜೈಲ

25 Feb 2026 5:44 pm
ಅಪ್ಪುಗೆ, ನಗು, ತಮಾಷೆ; ಇಸ್ರೇಲ್​ ಪ್ರಧಾನಿಯಿಂದ ಮೋದಿಗೆ ಆತ್ಮೀಯ ಸ್ವಾಗತ

6 ಗಂಟೆಗಳ ಸುದೀರ್ಘ ಪ್ರಯಾಣದ ಬಳಿಕ ಇಸ್ರೇಲ್​ಗೆ ತೆರಳಿದ ಮೋದಿಯನ್ನು ವಿಮಾನ ನಿಲ್ದಾಣದಲ್ಲೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸ್ವಾಗತಿಸಿದರು. ವಿಮಾನದಿಂದ ಇಳಿಯುತ್ತಿದ್ದಂತೆ ನೆತನ್ಯಾಹು ಪ್ರಧಾನಿ ಮೋದಿಯನ್ನು ಅ

25 Feb 2026 5:41 pm
ಹೊರದೇಶಕ್ಕೆ ಹೋದ ವಿದ್ಯಾರ್ಥಿಗಳು ಹೆಚ್ಚು ಖಿನ್ನತೆಗೆ ಒಳಗಾಗುವುದು ಯಾಕೆ? ಇದರಿಂದ ಹೊರಬರುವುದು ಹೇಗೆ? ಇಲ್ಲಿದೆ ಡಾ. ಕೃತಿಶ್ರೀ ಸಲಹೆ

ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳಲು ದೂರದ ದೇಶಗಳಿಗೆ ಹೋಗುವ ಇಂದಿನ ಯುವಜನತೆಗೆ ಮಾನಸಿಕ ಆರೋಗ್ಯ ತಪಾಸಣೆ ಬಹಳ ಮುಖ್ಯವಾಗುತ್ತದೆ. ಇದನ್ನು ಪ್ರತಿಯೊಬ್ಬರೂ ಕೂಡ ಅರಿಯಬೇಕಿದೆ. ಸಾಮಾನ್ಯವಾಗಿ ಇಂತಹ ಘಟನೆಗಳನ್ನು ಕೇಳಿದಾಗ

25 Feb 2026 5:36 pm
ನಿಮ್ಮ ಮನೆಯಂಗಳಕ್ಕೆ ಹಾವುಗಳು ಬರಬಾರದೆಂದರೆ, ಈ ಗಿಡವನ್ನು ನೆಡಿ

ಬೇಸಿಗೆ ಬರುತ್ತಿದ್ದಂತೆ ಹಾವುಗಳ ಕಾಟ ಸಹ ಹೆಚ್ಚಾಗುತ್ತದೆ. ಬಿಸಿಲಿತ ತಾಪ ಹೆಚ್ಚಾಗುತ್ತಿದ್ದಂತೆ ಶೀತರಕ್ತ ಜೀವಿಗಳಾದ ಹಾವುಗಳು ತಂಪಾದ ಸ್ಥಳಗಳನ್ನು ಹುಡುಕಾಡುತ್ತಾ ಪೊದೆಗಳ ಬಳಿ, ಮನೆಸುತ್ತಮುತ್ತಲಿರುವ ಗಿಡಮರಗಳ ಬಳಿ ಬರ

25 Feb 2026 5:35 pm
ICC T20 Rankings: ಹ್ಯಾಟ್ರಿಕ್ ಸೊನ್ನೆಯ ನಡುವೆಯೂ ಅಭಿಷೇಕ್ ಅಗ್ರಸ್ಥಾನಕ್ಕಿಲ್ಲ ಭಂಗ

ICC T20 Rankings Update: ICC Rankings: ಟಿ20 ವಿಶ್ವಕಪ್‌ನಲ್ಲಿ ಕಳಪೆ ಪ್ರದರ್ಶನ ನೀಡಿದರೂ ಟೀಂ ಇಂಡಿಯಾದ ಅಭಿಷೇಕ್ ಶರ್ಮಾ ಐಸಿಸಿ ಟಿ20 ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಫಿಲ್ ಸಾಲ್ಟ್ ಅಂತರದಿಂದಾಗಿ ಅ

25 Feb 2026 5:26 pm
ಅಮೆರಿಕದ ಬೇಹುಗಾರಿಕೆ ನೀಡಿದ ಮಾಹಿತಿಯಿಂದ ಬೆಚ್ಚಿಬಿದ್ದಿದ್ದರು ಆ್ಯಪಲ್ ಸಿಇಒ ಟಿಮ್ ಕುಕ್

CIA alerted Apple and other tech companies over possible invasion of Taiwan by China: 2-3 ವರ್ಷದ ಹಿಂದೆ ಅಮೆರಿಕದ ಟೆಕ್ ಕಂಪನಿಗಳ ಮುಖ್ಯಸ್ಥರೊಂದಿಗೆ ಸಿಐಎ ರಹಸ್ಯ ಸಭೆ ಕರೆದು, ತೈವಾನ್ ವಿಚಾರದ ಬಗ್ಗೆ ಮಾಹಿತಿ ಹೊರಗೆಡವಿತ್ತು. ಚೀನಾ ದೇಶವು ತೈವಾನ್ ಮೇಲೆ 2027ರಲ್ಲಿ ಆಕ್ರಮಣ ಮಾ

25 Feb 2026 5:26 pm