SENSEX
NIFTY
GOLD
USD/INR

Weather

28    C

ಡಿಜಿಟಲ್ ಸುದ್ದಿ ಮೂಲಗಳು

...
ಉಪಚುನಾವಣೆ ಪ್ರಚಾರಕ್ಕೆ ಉಚ್ಛಾಟಿತ ಶಾಸಕ? ಬಾಗಲಕೋಟೆ ಬಿಜೆಪಿ ಅಭ್ಯರ್ಥಿಯ ಸ್ಫೋಟಕ ಹೇಳಿಕೆ

ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಮಾರ್ಚ್ 23ರಂದು ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಚುನಾವಣೆಯನ್ನು ಹಬ್ಬದಂತೆ ಆಚರಿಸಲು ನಿರ್ಧರಿಸಲಾಗಿದ್

19 Mar 2026 12:54 pm
4 ಕಿ.ಮೀಗೆ 1 ರೂ ವೆಚ್ಚ, 10 ನಿಮಿಷಗಳಲ್ಲಿ ಡೆಲಿವರಿ: ರೋಗಿಗಳ ಜೀವ ಉಳಿಸುತ್ತಿವೆ ಈ ಡ್ರೋನ್​​ ಸೇವೆ

ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಡ್ರೋನ್ ಯೋಜನೆ ಪರಿಹಾರ ಒದಗಿಸಿದೆ. ಚಂದ್ರಾಪುರದಿಂದ ಬೊಮ್ಮಸಂದ್ರಕ್ಕೆ 10 ನಿಮಿಷದಲ್ಲಿ ವೈದ್ಯಕೀಯ ಮಾದರಿಗಳನ್ನು ತಲುಪಿಸಿ ಜೀವ ಉಳಿಸುವ ಕಾರ್ಯ ನಡೆಯುತ್ತಿದೆ. ಪ್ರತಿ ವಿತರಣೆಗೆ 1 ರೂಪಾಯಿ

19 Mar 2026 12:32 pm
Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಎಚ್ಚರ ವಹಿಸುವುದು ಅಗತ್ಯ

ವೃಶ್ಚಿಕ ರಾಶಿಯವರಿಗೆ ಯುಗಾದಿ 2026ರ ಭವಿಷ್ಯವು ಉದ್ಯೋಗ ಮತ್ತು ವ್ಯಾಪಾರದಲ್ಲಿ ದೃಢ ಸಂಕಲ್ಪದಿಂದ ಯಶಸ್ಸು ತರುತ್ತದೆ. ಗುಪ್ತ ಆದಾಯಕ್ಕೆ ಅವಕಾಶಗಳಿದ್ದು, ಕುಟುಂಬದ ಸಮಸ್ಯೆಗಳು ಬಗೆಹರಿಯಲಿವೆ. ಆರೋಗ್ಯದ ಕುರಿತು ಎಚ್ಚರ ಅಗತ್ಯ.

19 Mar 2026 12:31 pm
‘ಬೃಂದಾವಿಹಾರಿ’ ಆದ ಗೋಲ್ಡನ್ ಸ್ಟಾರ್ ಗಣೇಶ್; ಹೊಸ ಸಿನಿಮಾ ಟೈಟಲ್ ಅನೌನ್ಸ್

ಗೋಲ್ಡನ್ ಸ್ಟಾರ್ ಗಣೇಶ್ ಅವರು ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಆ ಬಳಿಕ ಅವರು ವಿವಿಧ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ‘ಬೃಂದಾವಿಹಾರಿ’ ಸಿನಿಮಾ ಮೂಲಕ ಬರೋಕೆ ರೆಡ

19 Mar 2026 12:29 pm
ಕನ್ಯಾ ರಾಶಿಯವರಿಗೆ ‘ಲಕ್ಷ್ಮೀ’ಯೋಗ ಇದ್ರೂ ಆಸ್ತಿ ಕಳೆದುಕೊಳ್ಳವ ಸಾಧ್ಯತೆ!

ಯುಗಾದಿ ಭವಿಷ್ಯ 2026 ಕನ್ಯಾ ರಾಶಿಯವರಿಗೆ ಹೊಸ ಕಲಿಕೆ, ಹಣಕಾಸಿನಲ್ಲಿ ಎಚ್ಚರಿಕೆ ಹಾಗೂ ಚರ್ಮ ಸಂಬಂಧಿ ಆರೋಗ್ಯ ಸಮಸ್ಯೆಗಳನ್ನು ಸೂಚಿಸುತ್ತದೆ. ಗ್ರಹಗಳ ಪ್ರತಿಕೂಲ ಪ್ರಭಾವಗಳಿಗೆ ಸುಬ್ರಹ್ಮಣ್ಯ, ಆಂಜನೇಯ, ದಕ್ಷಿಣಾಮೂರ್ತಿ ಮತ್ತು

19 Mar 2026 12:15 pm
Gold Rates: ಚಿನ್ನದ ಬೆಲೆ ಗುರುವಾರವೂ ಕುಸಿತ; ಈ ತಿಂಗಳು 10 ಗ್ರಾಮ್ ಬೆಲೆ 17,000 ರೂ ಇಳಿಕೆ

Bullion Market 2026 March 19th: ಇಂದು ಗುರುವಾರವೂ ಚಿನ್ನ, ಬೆಳ್ಳಿ ಬೆಲೆಗಳು ಕುಸಿತ ಕಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 265 ರೂ ಕಡಿಮೆ ಆದರೆ, ಬೆಳ್ಳಿ ಬೆಲೆ 5 ರೂ ತಗ್ಗಿದೆ. ಆಭರಣ ಚಿನ್ನದ ಬೆಲೆ 14,175 ರೂಗೆ ಇಳಿದರೆ, ಅಪರಂಜಿ ಚಿನ್ನದ ಬೆಲೆ 15,464 ರೂ ಆಗಿದೆ.

19 Mar 2026 12:13 pm
Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ತುಲಾ ರಾಶಿಯವರ ಸಮಗ್ರ ಭವಿಷ್ಯ ಮತ್ತು ಪರಿಹಾರಗಳು

2026ರ ಯುಗಾದಿ ತುಲಾ ರಾಶಿಯವರಿಗೆ ಸಮತೋಲನದ ವರ್ಷವಾಗಲಿದೆ. ಉದ್ಯೋಗ, ವ್ಯಾಪಾರದಲ್ಲಿ ಉತ್ತಮ ಪಾಲುದಾರಿಕೆ, ಆದಾಯದಲ್ಲಿ ಸಮತೋಲನ, ಕುಟುಂಬದಲ್ಲಿ ಅನ್ಯೋನ್ಯತೆ ಹೆಚ್ಚಲಿದೆ. ಆರೋಗ್ಯದಲ್ಲಿ ಬೆನ್ನುನೋವು ಕುರಿತು ಎಚ್ಚರಿಕೆ ಅಗತ್ಯ.

19 Mar 2026 12:00 pm
ಸಿಂಹ ರಾಶಿಯವರಿಗೆ ಈ ವರ್ಷ ರಾಜಯೋಗ! ಪ್ರತಿಷ್ಠೆ, ಹಣದ ಎಲ್ಲವೂ ನಿಮ್ಮ ಕೈಯಲ್ಲಿ

ಯುಗಾದಿ ಭವಿಷ್ಯ 2026 ರ ಪ್ರಕಾರ, ಸಿಂಹ ರಾಶಿಯವರಿಗೆ ಗೌರವ, ಉದ್ಯೋಗದಲ್ಲಿ ಉನ್ನತಿ ಹಾಗೂ ಹಣಕಾಸು ಲಾಭ ದೊರೆಯಲಿದೆ. ಆದರೂ, ಆರೋಗ್ಯದ ಬಗ್ಗೆ, ವಿಶೇಷವಾಗಿ ಹೃದಯದ ಬಗ್ಗೆ ಕಾಳಜಿ ವಹಿಸಬೇಕು. ಕೇತು, ಚಂದ್ರ, ಬುಧ, ರಾಹು, ರವಿ, ಕುಜ, ಶನಿ ಗ್

19 Mar 2026 11:58 am
Video: ಪಂಚ್ ಕೋತಿಗೆ ಸಿಕ್ಳು ಹೊಸ ಗರ್ಲ್ಫ್ರೆಂಡ್, ಗೊಂಬೆ ಜತೆ ಇರೋಕೆ ಬಿಡ್ತಿಲ್ಲ ಆಕೆ

ತಮ್ಮ ತಾಯಿಯಿಂದ ತಿರಸ್ಕರಿಸಲ್ಪಟ್ಟು ಜಪಾನ್ ಮೃಗಾಲಯದಲ್ಲಿ ಒಬ್ಬಂಟಿಯಾಗಿದ್ದ ಪಂಚ್ ಕೋತಿಗೆ ಅಂತೂ ಗರ್ಲ್​ಫ್ರೆಂಡ್ ಸಿಕ್ಕಿದ್ದಾಳೆ. ಆಕೆ ಪಂಚ್ ಕೋತಿಗೆ ಅದರ ಪ್ರೀತಿಯ ಗೊಂಬೆಯ ಜತೆ ಇರಲು ಆಕೆ ಬಿಡುತ್ತಿಲ್ಲ. ಪ್ರತಿ ಐದು ಹತ್

19 Mar 2026 11:57 am
ಕರ್ಕಾಟಕ ರಾಶಿಯವರಿಗೆ ಯುಗಾದಿಯಂದು ಈ ಭಾಗ್ಯ ಖಂಡಿತ ಲಭಿಸುತ್ತದೆ!: ಆದರೆ ಈ ತಪ್ಪು ಎಲ್ಲವನ್ನೂ ನಾಶ ಮಾಡತ್ತದೆ

2026ರ ಯುಗಾದಿ ಭವಿಷ್ಯದ ಪ್ರಕಾರ, ಕರ್ಕಾಟಕ ರಾಶಿಯವರಿಗೆ ಭಾವನಾತ್ಮಕ ಸ್ಥಿರತೆ, ಉದ್ಯೋಗ-ವ್ಯಾಪಾರದಲ್ಲಿ ಹೆಚ್ಚಳವಿದೆ. ಜವಾಬ್ದಾರಿಗಳು ಅಧಿಕವಾಗಲಿದ್ದು, ಹಣಕಾಸು ಹಾಗೂ ಭೂಮಿ ಖರೀದಿಯ ಸಾಧ್ಯತೆಗಳಿವೆ. ಹಿರಿಯರ ಆರೋಗ್ಯ, ಜೀರ್ಣಕ

19 Mar 2026 11:44 am
Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ಈ ವರ್ಷ ಮಿಥುನ ರಾಶಿಯವರಿಗೆ ಹೇಗಿರಲಿದೆ?

ಕೆ. ವೆಂಕಟೇಶ್ ಶರ್ಮಾ ಅವರ ಪ್ರಕಾರ, 2026ರ ಯುಗಾದಿ ಮಿಥುನ ರಾಶಿಯವರಿಗೆ ಹೊಸ ಅವಕಾಶಗಳು, ಉದ್ಯೋಗ-ವ್ಯಾಪಾರದಲ್ಲಿ ಬದಲಾವಣೆ ತರಲಿದೆ. ಹಣಕಾಸು ಮಿಶ್ರ ಫಲ ನೀಡಿದರೂ, ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಗುರು, ರಾಹು, ಶನಿ ಗ್ರಹಗಳ ಪ್ರಭಾವ

19 Mar 2026 11:40 am
ಉಪ ಚುನಾವಣೆ: ಕಾಂಗ್ರೆಸ್​​ನಲ್ಲಿ ಬಗೆಹರಿಯದ ಟಿಕೆಟ್​​ ಕಗ್ಗಂಟು; ಮುಂದುವರಿದ ಗೊಂದಲ

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ. ಬಾಗಲಕೋಟೆಯಲ್ಲಿ ಮೇಟಿ ಕುಟುಂಬದೊಳಗೆ ಟಿಕೆಟ್‌ಗಾಗಿ ತೀವ್ರ ಪೈಪೋಟಿ ನಡೆದಿದ್ದರೆ, ದಾವಣಗೆರೆ ದಕ್ಷಿಣದಲ್ಲಿ ಅಲ್ಪ

19 Mar 2026 11:39 am
‘ಹಳೆಯ ಕಮರ್ಷಿಯಲ್ ಸಿನಿಮಾ’;‘ಉಸ್ತಾದ್ ಭಗತ್ ಸಿಂಗ್’ ನೋಡಿದವರು ಏನಂದ್ರು?

ಪವನ್ ಕಲ್ಯಾಣ್ ನಟನೆಯ 'ಉಸ್ತಾದ್ ಭಗತ್ ಸಿಂಗ್' ಸಿನಿಮಾ ಇಂದು ತೆರೆಕಂಡಿದ್ದು, ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಇದು ಅವರ ರಾಜಕೀಯ ಪ್ರವೇಶದ ಮೊದಲು ಕೊನೆಯ ಚಿತ್ರವಾಗಿರಬಹುದು ಎಂಬ ನಿರೀಕ್ಷೆ ಹುಟ್ಟಿಸಿತ್ತು. ಹ

19 Mar 2026 11:26 am
ಮೆಟ್ರೋದಲ್ಲಿ ಹಾಡು ಹಾಡಿದವರ ವಿರುದ್ಧ ಪ್ರಕರಣ ದಾಖಲು!

ಭಾನುವಾರ ರಾತ್ರಿ ನಮ್ಮ ಮೆಟ್ರೋ ರೈಲಿನಲ್ಲಿ ಜೋರಾಗಿ ಹಾಡು ಹಾಡಿ ಇತರ ಪ್ರಯಾಣಿಕರಿಗೆ ತೊಂದರೆ ನೀಡಿದ ಯುವತಿಯರ ಗುಂಪಿನ ವಿರುದ್ಧ ಮೆಟ್ರೋ ಸಿಬ್ಬಂದಿ ದೂರು ದಾಖಲಿಸಿದ್ದಾರೆ. ಸಂಗೀತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಈ ಯುವತ

19 Mar 2026 11:25 am
Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ಈ ವರ್ಷ ವೃಷಭ ರಾಶಿಯವರಿಗೆ ಹೇಗಿರಲಿದೆ?

ವೃಷಭ ರಾಶಿಯವರಿಗೆ ಯುಗಾದಿ 2026 ಸ್ಥಿರತೆ, ಬೆಳವಣಿಗೆ ಮತ್ತು ಉದ್ಯೋಗ-ವ್ಯಾಪಾರದಲ್ಲಿ ಯಶಸ್ಸು ತರಲಿದೆ. ಹಣಕಾಸು ಉಳಿತಾಯಕ್ಕೆ ಉತ್ತಮ ಕಾಲ. ಕುಟುಂಬದಲ್ಲಿ ಸಂತೋಷ ನೆಮ್ಮದಿ ಇರುತ್ತದೆ. ಗಣಪತಿ, ಶಿವ, ಸುಬ್ರಹ್ಮಣ್ಯ ಆರಾಧನೆ, ದಾನ ಮತ

19 Mar 2026 11:15 am
ಅಮೆರಿಕದಲ್ಲಿ ಈ ಬಾರಿಯೂ ಬಡ್ಡಿದರ ಬದಲಾಗಲ್ಲ; ಹಣದುಬ್ಬರ ನಿರೀಕ್ಷೆಮೀರಿ ಹೆಚ್ಚಬಹುದು: ಸೆಂಟ್ರಲ್ ಬ್ಯಾಂಕ್ ಅಂದಾಜು

US Fed Reserve to continue interest rates: ಜಿರೋಮ್ ಪೋವೆಲ್ ಅಧ್ಯಕ್ಷತೆಯಲ್ಲಿ ನಡೆದ ಫೆಡರಲ್ ರಿಸರ್ವ್ ಎಫ್​ಒಎಂಸಿ ಸಭೆಯಲ್ಲಿ ಅಮೆರಿಕದ ಸೆಂಟ್ರಲ್ ಬ್ಯಾಂಕ್ ದರದ ಯಥಾಸ್ಥಿತಿ ಮುಂದುವರಿಸಲು ನಿರ್ಧರಿಸಲಾಗಿದೆ. ಹಾಗೆಯೇ, ಹಣದುಬ್ಬರ ಹೆಚ್ಚುವುದು ಮತ

19 Mar 2026 11:07 am
Video: ಅಮ್ಮ ಬೈದದ್ದಕ್ಕೆ ದೇವರ ಮುಂದೆ ದೂರು ನೀಡಿದ ಪುಟಾಣಿ

ಸೋಶಿಯಲ್ ಮೀಡಿಯಾದಲ್ಲಿ ಮುದ್ದು ಮಕ್ಕಳ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಕೆಲ ವಿಡಿಯೋಗಳು ನೋಡುವಾಗ ಈ ಪುಟಾಣಿಗಳು ಎತ್ತಿ ಮುದ್ದಾಡಿ ಬಿಡುವ ಎಂದೇನಿಸುತ್ತದೆ. ಈ ದೃಶ್ಯ ನೋಡಿದ್ರೆ ನಿಮಗೆ ಬೇಜಾರ್ ಆಗೋದು ಖಂಡಿ

19 Mar 2026 11:01 am
IPL 2026: ಹೊಸ ಲುಕ್​ನೊಂದಿಗೆ ಆರ್​ಸಿಬಿಗೆ ಮರಳಿದ ಕಿಂಗ್ ಕೊಹ್ಲಿ! ವಿರಾಟ್ ಹೇಗಿದ್ದಾರೆ ನೋಡಿ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕಳೆದ ಋತುವಿನ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಸತತ ಎರಡನೇ ಬಾರಿಗೆ ಐಪಿಎಲ್ ಕಿರೀಟಕ್ಕೆ ಮುತ್ತಿಕ್ಕುವತ್ತ ಚಿತ್ತ ನೆಟ್ಟಿದೆ. ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಸಿದ್ಧತೆ

19 Mar 2026 10:39 am
Ugadi 2026: ಆರೋಗ್ಯ ಮತ್ತು ಅಧ್ಯಾತ್ಮದ ಸಂಗಮ; ಯುಗಾದಿಯ ಬೇವು-ಬೆಲ್ಲ ಸೇವನೆಯ ಹಿಂದಿನ ರಹಸ್ಯ ಇಲ್ಲಿ ತಿಳಿದುಕೊಳ್ಳಿ

ಯುಗಾದಿ ಹಬ್ಬದಂದು ಸೇವಿಸುವ ಬೇವು ಬೆಲ್ಲವು ಕೇವಲ ಸಂಪ್ರದಾಯವಲ್ಲ. ಇದು ಆಯುರ್ವೇದೀಯವಾಗಿ ಆರೋಗ್ಯ ಮತ್ತು ಶಕ್ತಿವರ್ಧಕ. ಜೀವನದ ಕಷ್ಟ ಸುಖಗಳ ಸಂಕೇತವಾಗಿ, ದೇಹದ ಉಷ್ಣತೆಯನ್ನು ಸಮತೋಲನಗೊಳಿಸಿ ರೋಗನಿರೋಧಕ ಶಕ್ತಿ ಹೆಚ್ಚಿಸು

19 Mar 2026 10:32 am
ಇಫ್ತಾರ್​​ಕೂಟದಲ್ಲಿ ಭಾಗಿ ಆದ ದಳಪತಿ ವಿಜಯ್; ವಿವಾದದಿಂದ ತಪ್ಪಿಸಿಕೊಳ್ಳಲು ಹೊಸ ಐಡಿಯಾ

ದಳಪತಿ ವಿಜಯ್ ಇತ್ತೀಚೆಗೆ 2025ರ ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದರು. ಕಳೆದ ವರ್ಷದ ವಿವಾದದಿಂದ ಪಾಠ ಕಲಿತ ವಿಜಯ್, ಈ ಬಾರಿ ಚುನಾವಣಾ ಆಯೋಗದ ಪೂರ್ವಾನುಮತಿ ಪಡೆದು, ಆಮಂತ್ರಣ ಆಧಾರಿತ ಕಾರ್ಯಕ್ರಮ ಆಯೋಜಿಸಿದರು. ತಮ್ಮ ರಾಜಕೀಯ ಭವ

19 Mar 2026 10:29 am
ತೈಲ ಬಿಕ್ಕಟ್ಟು, ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದು, ಹಬ್ಬ ಮುಗಿದ ಮೇಲೆ ಯುದ್ಧ ಮುಂದುವರೆಸೋಣ ಎಂದ ಪಾಕ್

ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧದಿಂದ ಉಂಟಾದ ಮಧ್ಯಪ್ರಾಚ್ಯದಲ್ಲಿನ ಇಂಧನ ಬಿಕ್ಕಟ್ಟು ಈಗ ಮತ್ತೊಂದು ಪರಿಣಾಮ ಬೀರಿದೆ. ಮಾರ್ಚ್ 23 ರಂದು ನಿಗದಿಯಾಗಿದ್ದ ಪಾಕಿಸ್ತಾನ ದಿನ,ಮೆರವಣಿಗೆ ಮತ್ತು ಅದಕ್ಕೆ ಸಂಬಂಧಿಸಿದ ಎಲ್ಲಾ

19 Mar 2026 10:12 am
ಕರ್ನಾಟಕ ಉಪಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ, ಯಾರು ಗೊತ್ತಾ?

ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಏಪ್ರಿಲ್ 9ರಂದು ನಡೆಯುವ ಈ ಚುನಾವಣೆಗೆ ಬಾಗಲಕೋಟೆಯಲ್ಲಿ ವೀರಣ್ಣ ಚರಂತಿಮಠ್ (ಲಿಂಗಾಯತ) ಹಾ

19 Mar 2026 10:09 am
ಇಸ್ರೇಲ್ ಇರಾನ್​​ನ ಅನಿಲ ಸ್ಥಾವರಗಳ ಮೇಲೆ ದಾಳಿ ನಡೆಸುವ ಬಗ್ಗೆ ನಮಗೆ ತಿಳಿದಿರಲಿಲ್ಲ, ನಮ್ಮ ಪಾತ್ರ ಏನೂ ಇಲ್ಲ ಎಂದ ಟ್ರಂಪ್

ಇಸ್ರೇಲ್ ಇರಾನ್‌ನ ಸೌತ್ ಪಾರ್ಸ್ ಅನಿಲ ಸ್ಥಾವರಗಳ ಮೇಲೆ ನಡೆಸಿದ ದಾಳಿಗೆ ಅಮೆರಿಕಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಡೊನಾಲ್ಡ್ ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಕತಾರ್‌ನ ಇಂಧನ ಮೂಲಸೌಕರ್ಯದ ಮೇಲೆ ದಾಳಿ ಮಾಡದಂತೆ ಇರಾನ್‌ಗೆ ಎ

19 Mar 2026 9:51 am
Love Mocktail 3 Review: ನಗಿಸುತ್ತಾ ಅಳಿಸುವ ತಂದೆ-ಮಗಳ ಎಮೋಷನಲ್ ಕಹಾನಿ

‘ಲವ್ ಮಾಕ್ಟೇಲ್’ ಮತ್ತು ‘ಲವ್ ಮಾಕ್ಟೇಲ್ 2’ ಸಿನಿಮಾ ನೋಡಿದ್ದ ಪ್ರೇಕ್ಷಕರಿಗೆ ‘ಲವ್ ಮಾಕ್ಟೇಲ್ 3’ ಕೂಡ ಇಷ್ಟ ಆಗುತ್ತದೆ. ಆದರೆ ಈ ಬಾರಿ ಬೇರೆಯದೇ ಫ್ಲೇವರ್​​ನಲ್ಲಿ ಸಿನಿಮಾವನ್ನು ಡಾರ್ಲಿಂಗ್ ಕೃಷ್ಣ ಕಟ್ಟಿಕೊಟ್ಟಿದ್ದಾರೆ. ತ

19 Mar 2026 9:48 am
Ugadi 2026: ಕರ್ನಾಟಕದ ಜನತೆಗೆ ಕನ್ನಡದಲ್ಲೇ ಶುಭ ಕೋರಿದ ಪ್ರಧಾನಿ ಮೋದಿ; ಹೊಸ ವರ್ಷಕ್ಕೆ ನಮೋ ಹಾರೈಕೆ!

ಯುಗಾದಿ ಹಬ್ಬದಂದು ಪ್ರಧಾನಿ ಮೋದಿ ಅವರು 'X' ಮೂಲಕ ಕರ್ನಾಟಕದ ಜನತೆಗೆ ಕನ್ನಡದಲ್ಲಿ ಹೃತ್ಪೂರ್ವಕ ಶುಭಾಶಯ ಕೋರಿದ್ದಾರೆ. ಕನ್ನಡಿಗರ ಸಂಸ್ಕೃತಿ ಮತ್ತು ಹೊಸ ಆರಂಭದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕನ್ನಡದಲ್ಲಿ ಸಂದೇಶ

19 Mar 2026 9:46 am
ಇನ್ನೆರಡು ದಿನ ಕಳೆದ್ರೆ ನಂದಿನಿ ಉತ್ಪನ್ನಗಳೂ ಸಿಗೋದು ಡೌಟ್! ಕೆಎಂಎಫ್​ಗೂ ಎದುರಾಯ್ತು ಸಂಕಷ್ಟ

ಯುಗಾದಿ ಹಬ್ಬದ ಹೊತ್ತಲ್ಲೇ ನಂದಿನಿ ಉತ್ಪನ್ನಗಳಿಗೂ ಗ್ಯಾಸ್ ಸಂಕಷ್ಟ ಎದುರಾಗಿದೆ. ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್‌ನಿಂದ ಕೆಎಂಎಫ್‌ಗೆ ಕಮರ್ಷಿಯಲ್ ಸಿಲಿಂಡರ್ ಕೊರತೆ ಎದುರಾಗಿದ್ದು, ಇನ್ನೆರಡು ದಿನಗಳಲ್ಲಿ ಹಾಲಿನ ಉತ್ಪನ

19 Mar 2026 9:37 am
ಭವಿಷ್ಯ ಹೇಳ್ತೀನಿ ಅಂತ ಬಂದ ರಮೇಶ್ ಅರವಿಂದ್

ನಟ ರಮೇಶ್ ಅರವಿಂದ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ವಿವಿಧ ರೀತಿಯ ವಿಡಿಯೋ ಹಂಚಿಕೊಳ್ಳುತ್ತಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ರಮೇಶ್ ಅರವಿಂದ್ ಅವರು ಭವಿಷ್ಯ ಹೇಳೋದಾಗಿ ಹ

19 Mar 2026 9:35 am
ಯುಗಾದಿ ಹಬ್ಬದ ಖರೀದಿಗೆ ಕೆಆರ್​ ಮಾರ್ಕೆಟ್​ಗೆ ಮುಗಿಬಿದ್ದ ಗ್ರಾಹಕರು

ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆ.ಆರ್. ಮಾರ್ಕೆಟ್ ಜನರಿಂದ ತುಂಬಿ ತುಳುಕುತ್ತಿದೆ. ಹೊಸ ವರ್ಷದ ಸಂಭ್ರಮಕ್ಕೆ ಬೇಕಾದ ಹೂವು, ಹಣ್ಣು, ಪೂಜಾ ಸಾಮಗ್ರಿಗಳನ್ನು ಖರೀದಿಸಲು ಸಾವಿರಾರು ಜನ ಮಧ್ಯರಾತ್ರಿಯಿಂದಲೇ ಆಗಮಿಸಿ

19 Mar 2026 9:03 am
‘ನೋರಾ ಹೇಳಿದ್ದು ತಪ್ಪು, ವಿವಾದದಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿರಬಹುದು’; ಪ್ರೇಮ್

ಕೆಡಿ ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಭಾರಿ ವಿವಾದಕ್ಕೆ ಕಾರಣವಾಗಿದೆ. ಹಾಡಿನ ಸಾಹಿತ್ಯದ ಬಗ್ಗೆ ತನಗೆ ಅರಿವಿಲ್ಲ ಎಂದು ನೋರಾ ಫತೇಹಿ ಹೇಳಿದ್ದರೆ, ಪ್ರೇಮ್ ಇದನ್ನು ತಳ್ಳಿಹಾಕಿದ್ದಾರೆ. ‘ವಿವಾದದಿಂದ ತಪ್ಪಿಸಿಕೊಳ

19 Mar 2026 9:00 am
ಈರುಳ್ಳಿ ಬೆಲೆ ಕುಸಿತ: ರೈತರು ಈರುಳ್ಳಿಯ ಜತೆಗೆ ಚೀಲವನ್ನೂ ಉಚಿತವಾಗಿ ಕೊಟ್ಟು ಹೋಗಬೇಕಾದ ದುಸ್ಥಿತಿ

ದಾವಣಗೆರೆ ಈರುಳ್ಳಿ ಮಾರುಕಟ್ಟೆಯಲ್ಲಿ ಜಾಗತಿಕ ಯುದ್ಧದ ಪರಿಣಾಮದಿಂದ ತೀವ್ರ ಬೆಲೆ ಕುಸಿತವಾಗಿದೆ. ಕೆಜಿಗೆ 6-12 ರೂ.ಗೆ ಇಳಿದಿದ್ದು, ರೈತರು ಕಂಗಾಲಾಗಿದ್ದಾರೆ. ಇಂಧನ ಬೆಲೆ ಏರಿಕೆಯಿಂದ ಹೋಟೆಲ್‌ಗಳಿಂದ ಬೇಡಿಕೆ ಕಡಿಮೆಯಾಗಿರುವು

19 Mar 2026 8:53 am
Video: ಇವಿ ಚಾರ್ಜಿಂಗ್ ಸ್ಫೋಟ, ಮನೆಗೂ ತಗುಲಿದ ಬೆಂಕಿ, 10 ಸಿಲಿಂಡರ್​ಗಳ ಸ್ಫೋಟ, 7 ಮಂದಿ ಸಜೀವದಹನ

ಇವಿ ಚಾರ್ಜಿಂಗ್ ಸ್ಫೋಟಗೊಂಡ ಪರಿಣಾಮ ಬೆಂಕಿ ಮನೆಗೂ ತಗುಲಿದ್ದು, ಇದರ ಪರಿಣಾಮ ಮನೆಯೊಳಗಿದ್ದ 10ಸಿಲಿಂಡರ್​​ಗಳು ಸ್ಫೋಟಗೊಂಡಿದ್ದು, 7 ಮಂದಿ ಸಜೀವದಹನವಾಗಿರುವ ಘಟನೆ ಇಂದೋರ್​​ನಲ್ಲಿ ನಡೆದಿದೆ. ತಿಲಕ್ ನಗರ ಪೊಲೀಸ್ ಠಾಣಾ ವ್ಯಾ

19 Mar 2026 8:36 am
ಯುಗಾದಿ, ರಂಜಾನ್ ರಜೆಗೆ ಊರಿಗೆ ಹೋದವರಿಗೆ ಬೆಂಗಳೂರಿಗೆ ವಾಪಸ್ ಬರಲು ವಿಶೇಷ ರೈಲುಗಳು: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ಯುಗಾದಿ ಮತ್ತು ರಂಜಾನ್ ರಜೆಗಳಿಗಾಗಿ ಬೆಂಗಳೂರಿನಿಂದ ಊರಿಗೆ ತೆರಳಿದ್ದ ಪ್ರಯಾಣಿಕರು ಮರಳಲು ನೈಋತ್ಯ ರೈಲ್ವೆ (SWR) ವಿಶೇಷ ರೈಲುಗಳನ್ನು ವ್ಯವಸ್ಥೆಗೊಳಿಸಿದೆ. ಹೆಚ್ಚುವರಿ ದಟ್ಟಣೆ ನಿಭಾಯಿಸಲು ಬೆಂಗಳೂರು, ಬೆಳಗಾವಿ, ಹುಬ್ಬಳ್ಳ

19 Mar 2026 8:21 am
Video: ನೇಪಾಳ: ಮೃತದೇಹವನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅಪಘಾತ, ವಿಡಿಯೋ ನೋಡಿ

ನೇಪಾಳದಲ್ಲಿ ಲ್ಯಾಂಡಿಂಗ್ ವೇಳೆ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಆದರೆ ಪವಾಡವೆಂಬಂತೆ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಪೈಲಟ್ ಸೇರಿ ಐದು ಪ್ರಯಾಣಿಕರು ಬದುಕುಳಿದಿದ್ದಾರೆ.ಆದರೆ ಒಬ್ಬ ವ್ಯಕ್ತಿಯನ್ನು ಹೊರತುಪಡಿಸಿ ಪ

19 Mar 2026 8:15 am
ಹತ್ತು ವರ್ಷ ಹಿಂದಿನ ಈ ಕ್ರೈಮ್ ಥ್ರಿಲ್ಲರ್ ಚಿತ್ರವನ್ನು ನೀವು ನೋಡಿದ್ದೀರಾ?

ಕ್ರೈಮ್ ಥ್ರಿಲ್ಲರ್ ಪ್ರಿಯರೇ, 2016ರ 'ಧ್ರುವಂಗಲ್ ಪದಿನಾರು' (D16) ಚಿತ್ರವನ್ನು ತಪ್ಪದೇ ನೋಡಿ. 21ರ ಹರೆಯದ ಕಾರ್ತಿಕ್ ನರೇನ್ ನಿರ್ದೇಶನದ ಈ ಚಿತ್ರದಲ್ಲಿ, ನಿವೃತ್ತ ಇನ್ಸ್‌ಪೆಕ್ಟರ್ ದೀಪಕ್ (ರಹಮಾನ್) ತನ್ನ ವೃತ್ತಿಜೀವನದ ಕೊನೆಯ, ಕಠಿ

19 Mar 2026 8:14 am
ರೈಲ್ವೆ ಹಳಿ ತಡೆಗೋಡೆಯಲ್ಲಿ ಸಿಲುಕಿ ಒದ್ದಾಡಿದ ಒಂಟಿ ಸಲಗ; ಸಿನಿಮೀಯ ರೀತಿಯಲ್ಲಿ ಆನೆ ರಕ್ಷಣೆ!

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಆಹಾರ ಅರಸಿ ಹುಣಸೂರು ತಾಲೂಕಿನ ಉಡುವೆಪುರ ಗ್ರಾಮಕ್ಕೆ ಬಂದಿದ್ದ ಆನೆಯೊಂದು ರೈಲ್ವೆ ಹಳಿಗಳ ತಡೆಗೋಡೆಯಲ್ಲಿ ಸಿಲುಕಿಹಾಕಿಕೊಂಡಿತ್ತು. ಜನರ ಚೀರಾಟಕ್ಕೆ ಬೆದರಿ ಕಾಡಿಗೆ ಓಡುವಾಗ ಈ ಘಟನೆ

19 Mar 2026 8:13 am
ಬೀಚ್ ಪಕ್ಕ ದುಬಾರಿ ಮನೆ ಖರೀದಿಸಿದ ‘ದಂಗಲ್’ ಸಿನಿಮಾ ನಟಿ ಸಾನ್ಯಾ ಮಲ್ಹೋತ್ರ

ಆಮಿರ್ ಖಾನ್ ಅವರ 'ದಂಗಲ್' ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ಸಾನ್ಯಾ ಮಲ್ಹೋತ್ರಾ, ಮುಂಬೈನಲ್ಲಿ 14.3 ಕೋಟಿ ರೂ. ಮೌಲ್ಯದ ಭವ್ಯ ಅಪಾರ್ಟ್‌ಮೆಂಟ್ ಖರೀದಿಸಿದ್ದಾರೆ. ಇದು ಅವರ ಎರಡನೇ ಮನೆಯಾಗಿದ್ದು, ಕುಟುಂಬದವರ ಅನುಕೂಲಕ

19 Mar 2026 7:56 am
Video: ಅಗಲೀಕರಣಗೊಂಡ ರಸ್ತೆಯ ಮಧ್ಯದಲ್ಲೊಂದು ಹ್ಯಾಂಡ್ ಪಂಪ್

ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ವಿಂಧ್ಯಾಚಲ ಪ್ರದೇಶದಲ್ಲಿ ಹೊಸದಾಗಿ ಅಗಲೀಕರಣಗೊಂಡ ರಸ್ತೆಯ ಮಧ್ಯದಲ್ಲಿ ಹ್ಯಾಂಡ್ ಪಂಪ್ ಇರುವುದು ತೀವ್ರ ಆಕ್ರೋಶವನ್ನು ಹುಟ್ಟುಹಾಕಿತ್ತು. ವಿಂಧ್ಯವಾಸಿನಿ ದೇವಸ್ಥಾನಕ್ಕೆ ಹೋಗುವ ಪ್ರಮ

19 Mar 2026 7:48 am
Vasthu Tips: ಅಡುಗೆಮನೆಯೊಳಗೆ ಚಪ್ಪಲಿ ಧರಿಸಬಾರದೇ? ವಾಸ್ತು ತಜ್ಞರು ಹೇಳುವುದೇನು?

ಭಾರತೀಯ ಸಂಸ್ಕೃತಿಯಲ್ಲಿ ಅಡುಗೆಮನೆ ಪವಿತ್ರ. ಆದರೆ ಚಪ್ಪಲಿ ಧರಿಸಿ ಪ್ರವೇಶಿಸುವುದು ವಾಸ್ತು ಪ್ರಕಾರ ನಕಾರಾತ್ಮಕ ಶಕ್ತಿ ತರುತ್ತದೆ. ವೈಜ್ಞಾನಿಕವಾಗಿ, ಚಪ್ಪಲಿಗಳು ಹೊರಗಿನಿಂದ ಸಾವಿರಾರು ಬ್ಯಾಕ್ಟೀರಿಯಾಗಳನ್ನು ತರುತ್ತವ

19 Mar 2026 7:44 am
ಅಬ್ಬಬ್ಬಾ, ಪೇಯ್ಡ್​ ಪ್ರೀಮೀಯರ್​ನಿಂದ ‘ಧುರಂಧರ್ 2’ ಸಿನಿಮಾ ಗಳಿಸಿದ್ದು ಇಷ್ಟೊಂದಾ?

ಧುರಂಧರ್ 2 ಸಿನಿಮಾ ಪೇಯ್ಡ್ ಪ್ರೀಮಿಯರ್‌ನಿಂದಲೇ ಭಾರಿ ಯಶಸ್ಸು ಕಂಡಿದೆ. ಮಾರ್ಚ್ 18ರಂದು ನಡೆದ ಪ್ರೀಮಿಯರ್ ಶೋಗಳಿಂದ ದೊಡ್ಡ ಮಟ್ಟದ ಗಳಿಕೆ ಮಾಡಿದೆ. ‘ಒಜಿ’ ಚಿತ್ರದ ದಾಖಲೆ ಮುರಿದಿದೆ. ಪ್ರೇಕ್ಷಕರಿಂದ ಸಕಾರಾತ್ಮಕ ಪ್ರತಿಕ್ರಿಯ

19 Mar 2026 7:35 am
ಕತಾರ್​​ನಲ್ಲಿ ಭಾರತಕ್ಕೆ ಅನಿಲ ಸರಬರಾಜು ಮಾಡುವ ರಾಸ್ ಲಫಾನ್ ಘಟಕದ ಮೇಲೆ ಇರಾನ್ ಕ್ಷಿಪಣಿ ದಾಳಿ

ಇರಾನ್ ಕತಾರ್‌ನ ರಾಸ್ ಲಫಾನ್ ಅನಿಲ ಘಟಕದ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದು, ಇದು ಮಧ್ಯಪ್ರಾಚ್ಯದಲ್ಲಿ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡಿದೆ. ಇಸ್ರೇಲ್ ದಾಳಿಗೆ ಸೇಡು ತೀರಿಸಿಕೊಳ್ಳಲು ಇರಾನ್ ಈ ಕ್ರಮ ಕೈಗೊಂಡಿದೆ. ಈ

19 Mar 2026 7:29 am
ಥ್ಯಾಂಕ್ ಯು ಮಳೆರಾಯ: ನಿನ್ನ ಕೃಪೆಯಿಂದ ಬೆಂಗಳೂರಿನಲ್ಲಿ ಗಾಳಿಯ ಮಟ್ಟ ಉತ್ತಮ

ಕರ್ನಾಟಕದ ವಾಯು ಗುಣಮಟ್ಟವು ಇಂದು 'ಉತ್ತಮ'ದಿಂದ 'ತೃಪ್ತಿದಾಯಕ' ಮಟ್ಟದಲ್ಲಿದೆ. ಸತತ ಬೇಸಿಗೆ ಮಳೆಯು ಧೂಳಿನ ಕಣಗಳನ್ನು ಕಡಿಮೆಗೊಳಿಸಿ, ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ಹಲವು ನಗರಗಳಲ್ಲಿ AQI ಅನ್ನು ಸುಧಾರಿಸಿದೆ. ಗಾಂಧಿ ಬಜಾರ

19 Mar 2026 7:10 am
ಆ ವ್ಯಕ್ತಿ ಇಲ್ಲದೆ ಸಿನಿಮಾ ಅಪೂರ್ಣ; ‘ಧುರಂಧರ್ 2’ ಬಗ್ಗೆ ವೀಕ್ಷಕರ ಅಸಮಾಧಾನ ಏನು?

Dhurandhar 2 X Review: ‘ಧುರಂಧರ್’ ಸಿನಿಮಾದಲ್ಲಿ ಅಕ್ಷಯ್ ಖನ್ನಾ ನಟಿಸಿದ್ದರು. ಎರಡನೇ ಭಾಗದಲ್ಲಿ ಅವರು ಫ್ಲ್ಯಾಶ್​​ಬ್ಯಾಕ್ ದೃಶ್ಯಗಳಲ್ಲಿ ಕಾಣಿಸಿಕೊಳ್ಳುತ್ತಾರೆ ಎನ್ನಲಾಗಿತ್ತು. ಆದರೆ, ಅವರು ಒಂದೇ ಒಂದು ದೃಶ್ಯದಲ್ಲೂ ಕಾಣಿಸಿಕೊಳ್ಳ

19 Mar 2026 7:10 am
ಹಬ್ಬಕ್ಕೆ ಊರಿಗೆ ಹೊರಟ ಜನ: ಬೆಂಗಳೂರಿನಲ್ಲಿ ರಾತ್ರಿಯೆಲ್ಲ ಟ್ರಾಫಿಕ್ ಜಾಮ್, ಮೆಜೆಸ್ಟಿಕ್​ನಲ್ಲಿ ಜನವೋ ಜನ

ಯುಗಾದಿ ಮತ್ತು ರಂಜಾನ್ ಹಬ್ಬಗಳ ನಿಮಿತ್ತ ಊರಿನತ್ತ ಪ್ರಯಾಣ ಬೆಳೆಸಿರುವ ಜನರಿಂದ ಬುಧವಾರ ರಾತ್ರಿ ಮೆಜೆಸ್ಟಿಕ್ ಬಸ್ ನಿಲ್ದಾಣ ಕಿಕ್ಕಿರಿದು ತುಂಬಿತು. ಬಸ್ಸುಗಳಲ್ಲಿ ಸೀಟು ಸಿಗದೆ, ಖಾಸಗಿ ಬಸ್ಸುಗಳಲ್ಲಿ ದುಪ್ಪಟ್ಟು ಹಣ ತೆತ್

19 Mar 2026 7:09 am
ಒಮಾನ್‌ ಗಲ್ಫ್‌ನತ್ತ ಭಾರತದ 6ಕ್ಕೂ ಹೆಚ್ಚು ಯುದ್ಧನೌಕೆ ರವಾನೆ: ಕೇಂದ್ರದ ದಿಢೀರ್ ನಿರ್ಧಾರಕ್ಕೆ ಇಲ್ಲಿದೆ ಕಾರಣ

ಅಮೆರಿಕ, ಇಸ್ರೇಲ್‌ ಮತ್ತು ಇರಾನ್‌ ಯುದ್ಧ ಆರಂಭವಾಗಿ 20 ದಿನಗಳೇ ಆಗಿವೆ. ಯಾವ ದೇಶವೂ ಜಿದ್ದನ್ನು ಬಿಡುತ್ತಿಲ್ಲ. ಇದು ಕರ್ನಾಟಕದ ಹೋಟೆಲ್‌ ಉದ್ಯಮಕ್ಕೆ ಮರ್ಮಾಘಾತವನ್ನೇ ಕೊಟ್ಟಿದೆ. ಇದೀಗ ಗ್ಯಾಸ್‌ ಗಂಡಾಂತರ ತಪ್ಪಿಸಲು ಕೇಂದ್ರ

19 Mar 2026 6:44 am
ಬೇವು ಬೆಲ್ಲ ಆಯುಷ್ಯ ವೃದ್ಧಿಸುತ್ತದೆ! ಅದು ಹೇಗೆ?

ಯುಗಾದಿ ಹಬ್ಬದಂದು ಸೇವಿಸುವ ಬೇವು ಬೆಲ್ಲವು ಕೇವಲ ಸಂಪ್ರದಾಯವಲ್ಲ. ಇದು ಆಯುರ್ವೇದೀಯವಾಗಿ ಆರೋಗ್ಯ ಮತ್ತು ಶಕ್ತಿವರ್ಧಕ. ಜೀವನದ ಕಷ್ಟ ಸುಖಗಳ ಸಂಕೇತವಾಗಿ, ದೇಹದ ಉಷ್ಣತೆಯನ್ನು ಸಮತೋಲನಗೊಳಿಸಿ ರೋಗನಿರೋಧಕ ಶಕ್ತಿ ಹೆಚ್ಚಿಸು

19 Mar 2026 6:35 am
ಯುಗಾದಿಯಿಂದ ಈ ರಾಶಿಯವರ ಜೀವನ ಬೆಲ್ಲದಂತೆ ಸಿಹಿಯಾಗಿರುತ್ತದೆ: ಮಹಿಳೆಯರಿಗೆ ಮಾತ್ರ ಸಂಕಷ್ಟ

ಟಿವಿ9 ಡಿಜಿಟಲ್ ವಾಹಿನಿಯ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಮಾರ್ಚ್ 19ರ ಯುಗಾದಿ ವಿಶೇಷ ದಿನದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿ

19 Mar 2026 6:21 am
ದಿನ ಭವಿಷ್ಯ: ಇಂದು ಈ ರಾಶಿಯವರೇ ತಮ್ಮ ಕಾರ್ಯವನ್ನು ಹಾಳುಮಾಡಿಕೊಳ್ಳುವರು

Daily Horoscope Mach 19: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ಪ್ರತಿಪತ್ ತಿಥಿಯ ಗುರುವಾರದಂದು ತಿಳಿದು ಮಾತನಾಡಿ, ಉಳಿದಿದ್ದರಲ್ಲಿ ಸಂತೃಪ್ತಿ, ಕಳೆದು ಹೋದುಸಕ್ಕೆ ಬೇಸರ, ಕೋಪ ಕಡಿಮೆ, ಅಧಿಕ ಆಹಾರ ಸೇವ

19 Mar 2026 12:55 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 19ರ ದಿನಭವಿಷ್ಯ

Daily Horoscope Mach 19: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 19ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾ

19 Mar 2026 12:45 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 19ರ ದಿನಭವಿಷ್ಯ

Daily Horoscope Mach 19: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 19ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾ

19 Mar 2026 12:25 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 19ರ ದಿನಭವಿಷ್ಯ

Daily Horoscope Mach 19: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 19ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇ

19 Mar 2026 12:08 am
ಮಲ್ಲಿಕಾರ್ಜುನ ಮುತ್ಯಾಗೆ ತಾತ್ಕಾಲಿಕ ರಿಲೀಫ್‌: ಬೀಸೋ ದೊಣ್ಣೆಯಿಂದ ಬಚಾವ್

Mallikarjun Mutya Case: ಬಾಲಕಿ ಜತೆ ಅನುಚಿತವಾಗಿ ವರ್ತನೆ ಆರೋಪದ ಮೇಲೆ ಯಾದಗಿರಿಯ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಈ ಪ್ರಕರಣ ಸಂಬಂಧ ಕೋರ್ಟ್​ ಜಾಮೀನು ನೀಡಲು ಸಹ ನಿರಾಕರಿಸಿದೆ. ಇದರ ಬೆನ

18 Mar 2026 11:06 pm
Dhurandhar 2 Review: ಒಂದು ಸೇಡಿನ ಕಥೆ; ‘ಧುರಂಧರ್ 2’ ಸಿನಿಮಾ ವಿಮರ್ಶೆ

ಧುರಂಧರ್​ 2 ಚಿತ್ರ ವಿಮರ್ಶೆ: ‘ಧುರಂಧರ್ 2’ ಅಬ್ಬರದಲ್ಲಿ ಇಂದು ರಿಲೀಸ್ ಆಗಿದೆ. ಈ ಸಿನಿಮಾ ‘ಧುರಂಧರ್’ ಸಿನಿಮಾದ ಸೀಕ್ವೆಲ್. ಈ ಕಾರಣದಿಂದಲೂ ಚಿತ್ರ ಸಾಕಷ್ಟು ಗಮನ ಸೆಳೆದಿತ್ತು. ರಣವೀರ್ ಸಿಂಗ್, ಸಂಜಯ್ ದತ್, ಅರ್ಜುನ್ ರಾಮ್​​ಪಾ

18 Mar 2026 11:06 pm
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದ ಯುವಕ ಬದುಕುಳಿದಿದ್ದು ಹೇಗೆ?

ಚಲಿಸುವ ರೈಲಿನಿಂದ ಇಳಿಯಲು ಅಥವಾ ಹತ್ತಲು ಪ್ರಯತ್ನಿಸಬೇಡಿ ಎಂದು ರೈಲ್ವೆ ಅಧಿಕಾರಿಗಳು ಪ್ರಯಾಣಿಕರಿಗೆ ಆಗಾಗ್ಗೆ ಎಚ್ಚರಿಕೆ ನೀಡುತ್ತಾರೆ. ಏಕೆಂದರೆ ಅದು ಜೀವವನ್ನೇ ತೆಗೆಯಬಹುದು. ಆದರೂ ಕೆಲವರು ಇದನ್ನು ನಿರ್ಲಕ್ಷ್ಯ ಮಾಡಿ

18 Mar 2026 11:02 pm
3D ತಂತ್ರಜ್ಙಾನದಲ್ಲಿ ಬರಲಿದೆ ‘ಕೊರಗಜ್ಜ’ ಚಿತ್ರ: ಜೊತೆಗೆ ಮತ್ತೊಂದು ಸಾಹಸ

Koragajja Kannada movie: ‘ಕೊರಗಜ್ಜ’ ಸಿನಿಮಾ ಆರಂಭದಿಂದಲೂ ಒಂದಲ್ಲ ಒಂದು ಕಾರಣಕ್ಕೆ ಸುದ್ದಿ ಮಾಡುತ್ತಲೇ ಇದೆ. ಸಿನಿಮಾ ಈಗಾಗಲೇ ಬಿಡುಗಡೆ ಆಗಬೇಕಿತ್ತು ಆದರೆ ಇದೀಗ ಮತ್ತೊಮ್ಮೆ ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಈ ಬಾರಿ ಕೆಲವ

18 Mar 2026 10:49 pm
IPL: ಐಪಿಎಲ್​ನಲ್ಲಿ ಅತಿ ಹೆಚ್ಚು ನಾಯಕರನ್ನು ಕಂಡ ತಂಡಗಳು ಯಾವ್ಯಾವು ಗೊತ್ತಾ?

Most Captain Changes in IPL History: ಐಪಿಎಲ್ ಇತಿಹಾಸದಲ್ಲಿ ನಾಯಕರನ್ನು ಅತಿ ಹೆಚ್ಚು ಬದಲಿಸಿದ ತಂಡಗಳ ಕುರಿತು ಈ ಲೇಖನ ವಿವರ ನೀಡುತ್ತದೆ. ಪಂಜಾಬ್ ಕಿಂಗ್ಸ್ 17 ನಾಯಕರೊಂದಿಗೆ ಅಗ್ರಸ್ಥಾನದಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್ ನಂತರದ ಸ್ಥಾನದಲ್ಲಿದ್ದ

18 Mar 2026 10:38 pm
ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆ: ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳು ಬೇರೆಡೆಗೆ ಡೈವರ್ಟ್

ಬೆಂಗಳೂರಿನಲ್ಲಿ ವರ್ಷದ ಮೊದಲ ಮಳೆಯ ಆಗಮನವಾಗಿದೆ. ಅದು ಕೂಡ ಆಲಿಕಲ್ಲು ಮಳೆ ಬಿದ್ದಿದ್ದು, ಬಿಸಿಲಿನಿಂದ ಬಳಲಿದ್ದ ನಗರವು ತಂಪಾಗಿದೆ. ಇನ್ನು ರಾಜಧಾನಿಯಲ್ಲಿ ಮುಂದಿನ ನಾಲ್ಕು ದಿನ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್

18 Mar 2026 10:29 pm
IPL: ಧೋನಿ, ರೋಹಿತ್, ಕೊಹ್ಲಿ.. ಅತಿ ಹೆಚ್ಚು ರನ್ ಗಳಿಸಿದ ನಾಯಕ ಯಾರು ಗೊತ್ತಾ?

IPL Captains: ಐಪಿಎಲ್ ಇತಿಹಾಸದಲ್ಲಿ ನಾಯಕನಾಗಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ (4994 ರನ್). ಆರ್ ಸಿಬಿ ತಂಡವನ್ನು ಮುನ್ನಡೆಸಿದ್ದರೂ ಟ್ರೋಫಿ ಗೆಲ್ಲದ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಐದು ಬಾರಿ ಐಪ

18 Mar 2026 10:20 pm
ಶೂನ್ಯದಿಂದ ಆಸ್ತಿ ಸಂಪಾದನೆ ಮಾಡುವುದು ಹೇಗೆ? ಇಲ್ಲಿದೆ ತಿಳಿದಿರಬೇಕಾದ ಸಂಗತಿಗಳು

Strategies to build wealth when you start with nothing: ಶ್ರೀಮಂತರಾಗಲು ಸಾಕಷ್ಟು ಹಣ ಬೇಕು. ಅದಕ್ಕೆ ಹಣ ಸಂಪಾದನೆ ಮುಖ್ಯ. ಹಾಗೆಯೇ ಸಂಪಾದಿಸಿದ ಹಣವನ್ನು ಉಳಿಸಬೇಕು, ಅದನ್ನು ಹೂಡಿಕೆ ಮಾಡಬೇಕು. ಇವು ಬಹಳ ಮುಖ್ಯ. ದೀರ್ಘಾವಧಿ ಹೂಡಿಕೆ, ಆರ್ಥಿಕ ಶಿಸ್ತು ಇತ್ಯಾದ

18 Mar 2026 10:02 pm
‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ

Ramya and Puneeth Rajkumar: ಪುನೀತ್ ರಾಜ್​​ಕುಮಾರ್ ಮತ್ತು ರಮ್ಯಾ ನಟನೆಯ ‘ಆಕಾಶ್’ ಸಿನಿಮಾ ಬಿಡುಗಡೆ ಆಗಿ 21 ವರ್ಷಗಳಾಗಿವೆ. ಇತ್ತೀಚೆಗಷ್ಟೆ ‘ಆಕಾಶ್’ ಸಿನಿಮಾ ಮರು ಬಿಡುಗಡೆ ಆಗಿತ್ತು. ನಟಿ ರಮ್ಯಾ ಸಹ ‘ಆಕಾಶ್’ ಸಿನಿಮಾದ ಮರು ಬಿಡುಗಡೆ ಶೋಗೆ

18 Mar 2026 9:59 pm
ಇಸ್ರೇಲ್ ದಾಳಿಯಲ್ಲಿ ನಮ್ಮ ದೇಶದ ಗುಪ್ತಚರ ಸಚಿವ ಎಸ್ಮಾಯಿಲ್ ಖತೀಬ್ ಹತ್ಯೆ; ಇರಾನ್ ಸ್ಪಷ್ಟನೆ

ಇಸ್ರೇಲ್ ನಿನ್ನೆ ರಾತ್ರೋರಾತ್ರಿ ನಡೆಸಿದ ದಾಳಿಯಲ್ಲಿ ಇರಾನ್​ನ ಗುಪ್ತಚರ ಸಚಿವ ಎಸ್ಮಾಯಿಲ್ ಖತೀಬ್ ಹತ್ಯೆಯಾಗಿದ್ದಾರೆ. ಇರಾನ್‌ನ ಗುಪ್ತಚರ ಸಚಿವ ಎಸ್ಮಾಯಿಲ್ ಖತೀಬ್ ರಾತ್ರಿಯಿಡೀ ನಡೆದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎ

18 Mar 2026 9:45 pm
ನೆಲಮಂಗಳದಲ್ಲಿ ಭಾರೀ ಮಳೆ ಗಾಳಿಗೆ ಧರೆಗುರುಳಿದ ಬೃಹತ್ ನೇಮ್ ಬೋರ್ಡ್ ಪಿಲ್ಲರ್

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಸಹ ಬೇಸಿಗೆ ಮಳೆಯ ಅಬ್ಬರ ಶುರುವಾಗಿದೆ. ನಿನ್ನೆ (ಮಾರ್ಚ್ 17) ಬೆಂಗಳೂರಿನ ಈ ವರ್ಷದ ಮಾಳೆಯಾಗಿದ್ದು, ಇಂದು (ಮಾರ್ಚ್ 18) ಸಹ ಮುಂದುವರೆದಿದೆ. ಸಂಜೆಯಾಗುತ್ತಿದ್ದಂತೆಯೇ ಮಳೆ ಶುರುವಾಗಿದ್ದು, ಭಾರೀ

18 Mar 2026 9:41 pm
ಹೊಸ ‘ಸ್ಪೈಡರ್​​ಮ್ಯಾನ್’ ಟ್ರೈಲರ್ ಬಿಡುಗಡೆ: ಕಾಣುತ್ತಿದೆ ಸಾಕಷ್ಟು ಬದಲಾವಣೆ

Spiderman: Brand New Day: ‘ಸ್ಪೈಡರ್​​ಮ್ಯಾನ್​’ ಸಿನಿಮಾ ಹಲವು ಭಾಗಗಳು ಹಾಲಿವುಡ್​​ನಲ್ಲಿ ಈಗಾಗಲೇ ಬಂದಿವೆ. ‘ಸ್ಪೈಡರ್​​ಮ್ಯಾನ್’ ಸರಣಿಯ ಹಲವು ಸಿನಿಮಾಗಳು ಬ್ಲಾಕ್ ಬಸ್ಟರ್ ಸಹ ಆಗಿವೆ. ಇದೀಗ ಇದೇ ಸರಣಿಯ ಹೊಸ ಸಿನಿಮಾ ಬಿಡುಗಡೆಗೆ ಸಜ್ಜಾ

18 Mar 2026 9:22 pm
ರಜೆ ನೀಡದೆ ಸಂಬಳವನ್ನೂ ಕಟ್ ಮಾಡಿದ್ದಕ್ಕೆ ಬ್ಯಾಂಕ್ ಮ್ಯಾನೇಜರ್​ಗೆ ಶೂಟ್ ಮಾಡಿ ಕೊಂದ ಸೆಕ್ಯುರಿಟಿ

ಗಾಜಿಯಾಬಾದ್​ನಲ್ಲಿ ಸೋಮವಾರ ಮಧ್ಯಾಹ್ನ ಲೋನಿ ಗಡಿಯಲ್ಲಿರುವ ಬಲರಾಮ್ ನಗರ ಶಾಖೆಯ ಬ್ಯಾಂಕಿನೊಳಗೆ ನಡೆದ ಮಾತಿನ ಚಕಮಕಿಯ ನಂತರ ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ (ಪಿಎಸ್‌ಬಿ)ನ 36 ವರ್ಷದ ಮ್ಯಾನೇಜರ್ ಅನ್ನು ಸೆಕ್ಯುರಿಟಿ ಸಿಬ್ಬಂ

18 Mar 2026 9:04 pm
ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು

ನಾಲ್ಕೈದು ಜಿಲ್ಲೆಗಳ ಕೃಷಿ ಮತ್ತು ಕುಡಿಯುವ ನೀರಿನ ಜೀವನಾಡಿಯಾಗಿರುವ ತುಂಗಭದ್ರ ಜಲಾಶಯದ ಎಡದಂಡೆ ಮುಖ್ಯ ಕಾಲುವೆ ಭಾರಿ ಪ್ರಮಾಣದಲ್ಲಿ ಒಡೆದಿದೆ. ಕುಡಿಯುವ ನೀರಿನ ಉದ್ದೇಶಕ್ಕೆ ಕಾಲುವೆಗೆ ಜಲಾಶಯದ ಅಧಿಕಾರಿಗಳು ನೀರು ಬಿಟ್ಟ

18 Mar 2026 9:00 pm
Hockey World Cup 2026: ಒಂದೇ ಗುಂಪಿನಲ್ಲಿ ಭಾರತ- ಪಾಕಿಸ್ತಾನ

Hockey World Cup 2026: 2026ರ FIH ಹಾಕಿ ವಿಶ್ವಕಪ್‌ಗೆ ತಂಡಗಳನ್ನು ಘೋಷಿಸಲಾಗಿದೆ. ಪುರುಷರ ವಿಭಾಗದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಒಂದೇ ಗ್ರೂಪ್ ಡಿ ನಲ್ಲಿ ಸ್ಥಾನ ಪಡೆದಿವೆ. ನೆದರ್‌ಲ್ಯಾಂಡ್ಸ್‌ನಲ್ಲಿ ನಡೆಯುವ ಪಂದ್ಯಾವಳಿಯಲ್ಲಿ ಇಂಗ

18 Mar 2026 8:58 pm
ಇರಾನ್ ಅನ್ನು ಸಂಪೂರ್ಣವಾಗಿ ಮುಗಿಸಿಬಿಡಬೇಕು; ಮತ್ತೆ ಸಿಡಿದೆದ್ದ ಟ್ರಂಪ್

ಹಾರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಲು ಮಿತ್ರರಾಷ್ಟ್ರಗಳು ಮಿಲಿಟರಿ ಸಹಾಯ ನೀಡುವುದಿಲ್ಲ ಎಂದು ನಿರಾಕರಿಸಿದ ನಂತರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 'ಇರಾನ್ ಅನ್ನು ಮುಗಿಸಲು' ಪಣ ತೊಟ್ಟಿದ್ದಾರೆ. ಹಾಗೇ, ಹಾರ್ಮುಜ್ ಬಿ

18 Mar 2026 8:33 pm
ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ

Vinod Raj: ನಟ ವಿನೋದ್ ರಾಜ್ ಅವರು ತಮ್ಮ ಸಾಮಾಜಿಕ ಕಾರ್ಯದಿಂದ ಆಗಾಗ್ಗೆ ಗಮನ ಸೆಳೆಯುತ್ತಿದ್ದಾರೆ. ತಾಯಿಯ ಹೆಸರಲ್ಲಿ ಆಸ್ಪತ್ರೆ ನಿರ್ಮಾಣ, ಕೋವಿಡ್ ಸಮಯದಲ್ಲಿ ಊರಿನ ಸ್ವಚ್ಛತೆ ಇನ್ನೂ ಹಲವು ಸಾಮಾಜಿಕ ಕಾರ್ಯಗಳನ್ನು ಮಾಡಿರುವ ನಟ ವಿ

18 Mar 2026 8:31 pm
ಲೋಪ ಆರೋಪ ಬೆನ್ನಲ್ಲೇ ಜಿಬಿಎ ಮತದಾರರ ಪಟ್ಟಿ ಆಕ್ಷೇಪಣೆಗೆ ನೀಡಿದ್ದ ಕಾಲಾವಕಾಶ ವಿಸ್ತರಣೆ

ಬೆಂಗಳೂರು ಚುನಾವಣೆಗೆ ಕೌಂಟ್‌ಡೌನ್ ಶುರುವಾಗಿದೆ. ರಾಜ್ಯ ಚುನಾವಣಾ ಆಯೋಗ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸಲು ಸಜ್ಜಾಗಿದೆ. ಬೆಂಗಳೂರು ಕಬ್ಜಕ್ಕೆ ತಂತ್ರ-ಪ್ರತಿತಂತ್ರಗಳು ಶುರುವಾಗಿವೆ. ಈ ಮಧ್ಯೆ ಜಿಬಿಎ ಮತದಾರರ ಪಟ್ಟಿ ಆಕ್

18 Mar 2026 8:19 pm
ದೀರ್ಘಾಯುಷ್ಯ ನಿಮ್ಮದಾಗಬೇಕೇ? ಹಾಗಿದ್ರೆ ಪಾಲಿಸಿ ಈ ಸಲಹೆ

ಆರೋಗ್ಯವಂತರಾಗಿ ನೂರು ಕಾಲ ಬಾಳಬೇಕೆಂಬ ಬಯಕೆ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಆದರೆ ಇಂದಿನ ಕಾಲದಲ್ಲಿನ ಅನಾರೋಗ್ಯಕರ ಆಹಾರ ಪದ್ಧತಿ, ಕಳಪೆ ಜೀವನಶೈಲಿಯ ಕಾರಣದಿಂದಾಗಿ ಆದರ್ಶ ಜೀವಿತಾವಧಿ ಕಡಿಮೆಯಾಗುತ್ತಿವೆ. ಹೀಗಿರುವಾ

18 Mar 2026 8:14 pm
IPL 2026: ಐಪಿಎಲ್ ಫೈನಲ್​ಗಳಲ್ಲಿ ಸೋಲಿಲ್ಲದ ಸರದಾರರು

IPL Finals Unbeaten: 2026ರ ಐಪಿಎಲ್ ಸಿದ್ಧತೆಗಳ ನಡುವೆ, 18 ಫೈನಲ್‌ಗಳಲ್ಲಿ ಎಂದಿಗೂ ಸೋಲದ 16 ಆಟಗಾರರ ವಿಶೇಷ ಪಟ್ಟಿ ಇಲ್ಲಿದೆ. ರೋಹಿತ್ ಶರ್ಮಾ ಆರು ಫೈನಲ್ ಗೆಲುವುಗಳೊಂದಿಗೆ ಅಗ್ರಸ್ಥಾನದಲ್ಲಿದ್ದು, ಐಪಿಎಲ್ ಇತಿಹಾಸದ ಅತ್ಯಂತ ಅಜೇಯ ಆಟಗಾರ ಎನಿ

18 Mar 2026 8:11 pm
ಶಮನೂರು ಕುಟುಂಬಕ್ಕೆ ಟಿಕೆಟ್ ಕೊಟ್ರೆ…ಕಾಂಗ್ರೆಸ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು

ರಾಜ್ಯ ರಾಜಕಾರಣದ 'ಬೆಣ್ಣೆ ನಗರಿ' ದಾವಣಗೆರೆಯಲ್ಲಿ ಉಪ ಚುನಾವಣಾ ಕಾವು ಜೋರಾಗಿದೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಶಿವಶಂಕರಪ್ಪ ನಿರಂತರವಾಗಿ ಗೆಲುವು ಸಾಧಿಸುತ್ತಾ ಬಂದಿದ್ದಾರೆ. ಆದರೆ ಈ ಬಾರಿ ಜಿಲ್ಲೆಯ ಕಾಂಗ್ರೆಸ್ ಮುಸ್

18 Mar 2026 7:53 pm
ಏಪ್ರಿಲ್ 1ರಿಂದ ಹೊಸ ಪ್ಯಾನ್ ಅಪ್ಲಿಕೇಶನ್ ನಿಯಮಗಳು ಜಾರಿಗೆ; ಅರ್ಜಿ ಪ್ರಕ್ರಿಯೆ ಸುಲಭವಿರಲ್ಲ

New PAN application rules from upcoming 2026-27 FY: ಪರ್ಮನೆಂಟ್ ಅಕೌಂಟ್ ನಂಬರ್ ಅಥವಾ ಪ್ಯಾನ್​ಗೆ ಅರ್ಜಿ ಸಲ್ಲಿಸಲು ಇರುವ ನಿಯಮಗಳು ಬದಲಾವಣೆಯಾಗಲಿವೆ. ಏಪ್ರಿಲ್ 1ರಿಂದ ಹೊಸ ನಿಯಮಗಳು ಜಾರಿಗೆ ಬರುತ್ತವೆ. ಪ್ಯಾನ್ ಪಡೆಯಲು ಆಧಾರ್ ದಾಖಲೆ ಇದ್ದರೆ ಸಾಕಾಗುವ

18 Mar 2026 7:44 pm
ಪೆಟ್ರೋಲ್, ಗ್ಯಾಸ್ ಬಿಕ್ಕಟ್ಟಿಗೆ ನಲುಗಿದ ಪಾಕ್; ಪಾಕಿಸ್ತಾನದ ಗಣರಾಜ್ಯೋತ್ಸವ ಆಚರಣೆಯೇ ರದ್ದು

ಮಧ್ಯಪ್ರಾಚ್ಯದಲ್ಲಿ ಅಮೆರಿಕ, ಇಸ್ರೇಲ್-ಇರಾನ್ ನಡುವಿನ ಯುದ್ಧದಿಂದ ಉಂಟಾದ ಇಂಧನ ಬಿಕ್ಕಟ್ಟಿನ ಬಿಸಿ ಪಾಕಿಸ್ತಾನಕ್ಕೆ ಜೋರಾಗಿಯೇ ತಟ್ಟಿದೆ. ಮಾರ್ಚ್ 23ರಂದು ಪಾಕಿಸ್ತಾನದ ಇಸ್ಲಾಮಿಕ್ ಗಣರಾಜ್ಯೋತ್ಸವದಂದು ನಿಗದಿಯಾಗಿದ್ದ ಮಿ

18 Mar 2026 7:40 pm
ಕಾಂಗ್ರೆಸ್​​ ಜೊತೆಗಿನ ಮದುವೆ ಹಿಂಸಾತ್ಮಕವಾಗಿದ್ದರಿಂದ ವಿಚ್ಚೇದನ: ಖರ್ಗೆ ಹೇಳಿಕೆಗೆ ದೇವೇಗೌಡರ ಕೌಂಟರ್​

ಮಲ್ಲಿಕಾರ್ಜುನ ಖರ್ಗೆಯವರ ಹಾಸ್ಯಭರಿತ ಹೇಳಿಕೆಗೆ ದೇವೇಗೌಡರು ಪ್ರತ್ಯುತ್ತರ ನೀಡಿದ್ದಾರೆ. ಪ್ರಧಾನಿ ಮೋದಿ ಜೊತೆ ಮದುವೆಯಾಗಿದ್ದಾರೆಂಬ ಖರ್ಗೆ ಮಾತುಗಳಿಗೆ ಉತ್ತರಿಸಿರುವ ಅವರು, ಹೆಚ್ಚು ಸ್ಥಿರವಾದ ಮೈತ್ರಿ ಹುಡುಕುವುದನ್ನ

18 Mar 2026 7:33 pm
Bangalore Rain: ಸಂಜೆಯಾಗುತ್ತಿದ್ದಂತೆ ಬೆಂಗಳೂರಿಗೆ ಎಂಟ್ರಿಕೊಟ್ಟ ಮಳೆ: ಆಲಿಕಲ್ಲು ಮಳೆ ಕಂಡು ಸಿಟಿ ಮಂದಿ ಖುಷ್

ಬೆಂಗಳೂರು ಬೇಸಿಗೆ ಮಳೆ: ಕರ್ನಾಟಕದಲ್ಲಿ ಬೇಸಿಗೆ ಮಳೆ ಆರಂಭಗೊಂಡಿದ್ದು, ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಮಳೆ ಆಗಿದ್ದು, ಕೂಲ್​ ಕೂಲ್​ ವಾತಾವರಣ ನಿರ್ಮಾಣವಾಗಿದೆ. ಇನ್ನು ಬೆಂಗಳೂರು ಸೇರಿದಂತೆ ಇತ್ತ ದಾವಣಗೆರೆ, ಚಾಮರಾಜನಗರ

18 Mar 2026 7:26 pm
ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾಗೆ ಬಿಸಿಸಿಐ ಕಡೆಯಿಂದ ಯುಗಾದಿ ಗಿಫ್ಟ್

Team India: ಬಿಸಿಸಿಐ, ಸ್ಟಾರ್ ಆಟಗಾರರಾದ ಜಸ್ಪ್ರೀತ್ ಬುಮ್ರಾ ಮತ್ತು ಅಕ್ಷರ್ ಪಟೇಲ್ ಅವರ ವಾರ್ಷಿಕ ವೇತನವನ್ನು ಹೆಚ್ಚಿಸುವ ಕುರಿತು ಪರಿಶೀಲಿಸುತ್ತಿದೆ. ಇತ್ತೀಚೆಗೆ A+ ಗ್ರೇಡ್ ರದ್ದುಗೊಂಡಿದ್ದರಿಂದ ಬುಮ್ರಾ ವೇತನ ಕಡಿಮೆಯಾಗಿತ್

18 Mar 2026 7:13 pm
ಟಪೋರಿ ರೀತಿ ವರ್ತಿಸುತ್ತಾರೆ; ರಾಹುಲ್ ಗಾಂಧಿ ಮುಂದೆ ಮಹಿಳೆಯರು ಓಡಾಡುವುದೇ ಕಷ್ಟ ಎಂದ ಕಂಗನಾ ರಣಾವತ್

ರಾಹುಲ್ ಗಾಂಧಿ ಯಾವಾಗಲೂ ಮಹಿಳೆಯರಿಗೆ ಮುಜುಗರವಾಗುವಂತೆ ವರ್ತಿಸುತ್ತಾರೆ. ಅವರು ಎದುರು ಬಂದರೆ ಸಾಕು ಮಹಿಳಾ ಸಂಸದರಿಗೆ ಅನ್​ಕಂಫರ್ಟಬಲ್ ಆಗುತ್ತದೆ. ಅವರು ಟಪೋರಿ ರೀತಿ ವರ್ತಿಸುತ್ತಾರೆ. ಯಾರಾದರೂ ಇಂಟರ್​​ವ್ಯೂ ನೀಡುತ್ತಿ

18 Mar 2026 7:10 pm
Dhurandhar 2 First Half Review: ‘ಧುರಂಧರ್ 2’ ಚಿತ್ರದ ಮೊದಲಾರ್ಧ ವಿಮರ್ಶೆ; ಸಿನಿಮಾದಲ್ಲಿ ಏನೆಲ್ಲ ಇದೆ?

ಧುರಂಧರ್​ 2 ಚಿತ್ರ ವಿಮರ್ಶೆ: ‘ಧುರಂಧರ್ 2’ ಸಿನಿಮಾ ವಿಶ್ವಾದ್ಯಂತ ಇಂದು (ಮಾರ್ಚ್ 28) ಪ್ರೀಮಿಯರ್ ಆಗಿದೆ. ಮಾರ್ಚ್ 19ರಂದು ಸಿನಿಮಾ ರಿಲೀಸ್ ಆಗುತ್ತಿದೆ. ಅದಕ್ಕೂ ಒಂದು ದಿನ ಮೊದಲೇ ಎಲ್ಲ ಕಡೆಗಳಲ್ಲೂ ಸಿನಿಮಾ ಪ್ರದರ್ಶನ ಕಾಣುತ್ತಿ

18 Mar 2026 7:07 pm
ಕ್ರೈಸ್ತ ವ್ಯಕ್ತಿಯಿಂದ ದೈವ ನರ್ತನ ಸೇವೆ ಆರೋಪ:ಜಾತಿ ಪ್ರಮಾಣಪತ್ರ ಮೂಲಕ ದೈವ ನರ್ತಕ ಸ್ಪಷ್ಟನೆ

ಅನ್ಯ ಧರ್ಮದ ವ್ಯಕ್ತಿಯ ಮೂಲಕ‌ ದೈವ ನರ್ತನ ಸೇವೆ ಮಾಡಿಸಲಾಗಿದೆ ಎಂಬ ಆರೋಪ ತುಳುನಾಡಿನಾದ್ಯಂತ ಭಾರಿ ಚರ್ಚೆಯನ್ನು ಹುಟ್ಟುಹಾಕಿದೆ. ದೈವಸ್ಥಾನದ ಆಡಳಿತ ಮಂಡಳಿಗಳು, ದೈವರಾಧಕರು ಈ ವಿಚಾರ ಕೇಳಿ ಗೊಂದಲಕ್ಕೆ ಒಳಗಾಗಿದ್ದಾರೆ. ಆದ್

18 Mar 2026 6:53 pm
ಹಾರ್ಮುಜ್ ಜಲಸಂಧಿಯಲ್ಲಿ ಸಿಲುಕಿರುವ ಭಾರತದ ಎಲ್​ಪಿಜಿ ಟ್ಯಾಂಕರ್​ಗಳಲ್ಲಿ ಗ್ಯಾಸ್ ಎಷ್ಟು ದಿನಕ್ಕಾಗುವಷ್ಟಿದೆ ಗೊತ್ತಾ?

LPG consumption in India per day and month: ಹಾರ್ಮುಜ್ ಜಲಸಂಧಿಯಲ್ಲಿ ನೂರಾರು ಹಡಗುಗಳು ಸಾಗಲಾಗದೆ ಸ್ಥಗಿತಗೊಂಡಿವೆ. ಭಾರತದ ಮೂರು ಎಲ್​ಪಿಜಿ ಟ್ಯಾಂಕರ್​ಗಳು ಮಾತ್ರ ಅಲ್ಲಿಂದ ಹೊರಬಂದಿವೆ. ಇನ್ನೂ 22 ಟ್ಯಾಂಕರ್​ಗಳು ಅಲ್ಲಿವೆ. ಅವುಗಳಲ್ಲಿ ಒಟ್ಟು ಮೂರ

18 Mar 2026 6:47 pm
ಮದುವೆ ಮನೆಯಲ್ಲಿ ಕಳ್ಳತನಕ್ಕೆ ಬಂದಾಗಲೇ ಪೊಲೀಸರ ಬಲೆಗೆ ಬಿದ್ದ ಖರ್ನಾಕ್​​ ಕಳ್ಳ: ಜೈಲಿನಿಂದಲೇ ಬಂದಿದ್ದವ ಮತ್ತೆ ಸೆರೆಮನೆಗೆ

ಸದಾಶಿವನಗರ ಪೊಲೀಸರು ಮದುವೆ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಕಳ್ಳನನ್ನು ಬಂಧಿಸಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಮದುವೆಯೊಂದರಲ್ಲಿ ಕಳ್ಳತನಕ್ಕೆ ಬಂದಾಗ ರೆಡ್ ಹ್ಯಾಂಡ್ ಆಗಿ ಆರೋಪಿಯನ್ನು ಅರೆಸ್ಟ್​ ಮಾಡಲ

18 Mar 2026 6:40 pm
ಮಕ್ಕಳ ಬಾಳಲ್ಲಿ ಶಾಲಾ ಆಡಳಿತ ಮಂಡಳಿ ಚೆಲ್ಲಾಟ: ಪರೀಕ್ಷೆಯಿಂದ ವಂಚಿತರಾದ SSLC ವಿದ್ಯಾರ್ಥಿಗಳು

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬೆಟ್ಟಗೇರಿಯ ಉದಯ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ಶಾಲೆಯ ಎಡವಟ್ಟಿನಿಂದ ಕಣ್ಣೀರಿಡುವಂತಾಗಿದೆ. ಈ ಶಾಲೆಯ 17 ಮಕ್ಕಳು ಇಂದು ಪರೀಕ್ಷೆ ಬರೆಯಬೇಕಿತ್ತು. ಅದ್ರಂತೆ ನಿನ್ನೆ ಎಲ್ಲರಿಗೂ ಹ

18 Mar 2026 6:23 pm
IPL 2026: ಆಮೆಗತಿಯ ಶತಕ ಬಾರಿಸಿ ಫ್ಯಾನ್ಸ್​ಗೆ ನಿದ್ದೆ ಬರಿಸಿದ ಐವರು ಆಟಗಾರರಿವರು

IPL's Slowest Centuries: ಐಪಿಎಲ್ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ, ಸೀಸನ್ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಟಿ20 ಎಂದರೆ ಸ್ಫೋಟಕ ಬ್ಯಾಟಿಂಗ್, ಆದರೆ ಐಪಿಎಲ್ ಇತಿಹಾಸದಲ್ಲಿ ಕೆಲ ಆಟಗಾರರು ನಿಧಾನಗತಿಯ ಶತಕಗಳನ್ನು ದಾಖಲಿಸಿದ್ದಾರ

18 Mar 2026 6:19 pm
ಮುರಿಯಿತು 34 ವರ್ಷಗಳ ಸ್ನೇಹ: ಎಆರ್ ರೆಹಮಾನ್ ಕೈಬಿಟ್ಟ ಮಣಿರತ್ನಂ

Mani Ratnam: 1992ರ ‘ರೋಜಾ’ ಸಿನಿಮಾದಿಂದ ಆರಂಭಿಸಿ ಇತ್ತೀಚೆಗಿನ ‘ಥಗ್ ಲೈಫ್’ ಸಿನಿಮಾದ ವರೆಗೆ ಮಣಿರತ್ನಂ ಅವರ ಎಲ್ಲ ಸಿನಿಮಾಗಳಿಗೆ ಎಆರ್ ರೆಹಮಾನ್ ಸಂಗೀತ ನೀಡಿದ್ದರು. ಈ ಇಬ್ಬರೂ ಸೇರಿ ಅದ್ಭುತವಾದ ಸಿನಿಮಾ ಮತ್ತು ಹಾಡುಗಳನ್ನು ನೀಡಿದ

18 Mar 2026 6:07 pm
Ugadi 2026 Predictions: ವರ್ಷ ಭವಿಷ್ಯ; ಖ್ಯಾತ ಜ್ಯೋತಿಷಿಯಿಂದ ಯುಗಾದಿ ಮಹತ್ವ ಮತ್ತು ರಾಶಿಗಳ ಫಲಾಫಲಗಳು

2026 ರ ಯುಗಾದಿ ಪರಾಭವ ಸಂವತ್ಸರದ ಭವಿಷ್ಯವನ್ನು ವೇದಬ್ರಹ್ಮ ಶ್ರೀ ಕೆ. ವೆಂಕಟೇಶ್ ಶರ್ಮಾ ಗುರೂಜಿ ವಿವರಿಸಿದ್ದಾರೆ. ಅಹಂಕಾರದ ಸೋಲು ಮತ್ತು ಧರ್ಮ ವೃದ್ಧಿಯನ್ನು ಸೂಚಿಸುವ ಈ ವರ್ಷದ ಗ್ರಹಗಳ ಆಳ್ವಿಕೆ, ಮಳೆ-ಬೆಳೆ, ಆರ್ಥಿಕತೆ, ಆರೋಗ್

18 Mar 2026 6:04 pm
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಶಿಕ್ಷಕಿಯ ಸಮಯ ಪ್ರಜ್ಞೆಯಿಂದ ಮಕ್ಕಳು ಬಚಾವ್​​

ಹುಣಸೂರು ತಾಲೂಕಿನ ದಾಸನಪುರದಲ್ಲಿ ಶಾಲಾ ಶಿಕ್ಷಕಿಯ ಸಮಯ ಪ್ರಜ್ಞೆಯಿಂದ ಸಂಭವನೀಯ ಭಾರಿ ಅನಾಹುತವೊಂದು ತಪ್ಪಿದೆ. ಮಕ್ಕಳಿರುವ ಹೊತ್ತಲ್ಲೇ ಗಾಳಿ ಮಳೆಗೆ ಶಾಲೆಯ ಮೇಲ್ಛಾವಣಿ ಹಾರಿಹೋಗಿದ್ದು, ಶಿಕ್ಷಕಿ ವಿದ್ಯಾರ್ಥಿಗಳನ್ನು ಡೆ

18 Mar 2026 5:57 pm
ಮಕ್ಕಳಲ್ಲಿ ಪ್ರೋಟೀನ್ ಕೊರತೆಯನ್ನು ಪತ್ತೆ ಹಚ್ಚುವುದು ಹೇಗೆ? ಯಾವ ರೀತಿಯ ಲಕ್ಷಣ ಕಂಡುಬರುತ್ತವೆ?

ದೊಡ್ಡವರಂತೆಯೇ ಮಕ್ಕಳ ದೇಹದಲ್ಲಿಯೂ ಪ್ರೋಟೀನ್ ಕೊರತೆ ಉಂಟಾಗಬಹುದು. ಆದರೆ ಅನೇಕ ಬಾರಿ ಪೋಷಕರು ಇದನ್ನು ಗಮನಿಸುವುದಿಲ್ಲ. ಆದರೆ ಇದರ ಕೊರತೆಯಾದರೆ ದೇಹದಲ್ಲಿ ಹಲವು ರೀತಿಯ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಜೊತೆಗೆ ಪ್ರೋಟೀ

18 Mar 2026 5:53 pm
‘ಕೆಡಿ’ ಸಿನಿಮಾ ಅಶ್ಲೀಲ ಹಾಡು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ; ಲೋಕಸಭೆಯಲ್ಲಿ ಘೋಷಣೆ

ನಿರ್ದೇಶಕ ಜೋಗಿ ಪ್ರೇಮ್ ಬರೆದ ‘ಸರ್ಸೆ ನಿನ್ನ ಸರೆಗ’ ಹಾಡನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ. ಲೋಕಸಭೆಯಲ್ಲಿ ಈ ಬಗ್ಗೆ ಚರ್ಚೆ ಆಗಿದ್ದು, ಅಧಿಕೃವಾಗಿ ಬ್ಯಾನ್ ಮಾಡುವಂತೆ ಸೂಚಿಸಲಾಗಿದೆ. ಇದರಿಂದಾಗಿ ‘ಕೆಡಿ’ ಸಿನಿಮಾಗೆ ತೀ

18 Mar 2026 5:48 pm
ಹಬ್ಬಕ್ಕೆ ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ

ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆ ಬಿದ್ದ ಮಹಿಳೆಯೊಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಮುಂದೆ ಚಲಿಸುತ್ತಿದ್ದಾಗ, ಸಹ ಪ್ರಯಾಣಿಕರು ತಕ್ಷಣ ಎಚ್ಚೆತ್ತು ಬಸ್ ನಿಲ್ಲಿಸಲು

18 Mar 2026 5:36 pm
IPL 2026: ಅಭಿಷೇಕ್ ಶರ್ಮಾ ಅಲ್ಲ.. SRH ತಂಡಕ್ಕೆ ನೂತನ ನಾಯಕ ನೇಮಕ

Ishan Kishan SRH Captain: ಐಪಿಎಲ್ 2026 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಇಶಾನ್ ಕಿಶನ್ ಹೊಸ ನಾಯಕರಾಗಿದ್ದಾರೆ. ಪ್ಯಾಟ್ ಕಮ್ಮಿನ್ಸ್ ಗಾಯದಿಂದಾಗಿ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಿದ್ದರಿಂದ ಈ ಬದಲಾವಣೆ. ಟಿ20 ವಿಶ್ವಕಪ್‌ನಲ್ಲಿ ಇಶ

18 Mar 2026 5:35 pm