ಲೋಡ್ ತುಂಬಿಕೊಂಡು ಬರುತ್ತಿದ್ದಾಗ ಏಕಾಏಕಿ ಬ್ರೇಕ್ ಫೇಲ್ ಆಗಿ ಲಾರಿಯೊಂದು ಹಲವು ವಾಹನಗಳಿಗೆ ಗುದ್ದಿರುವ ಆತಂಕಕಾರಿ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬಾಗಲೂರಿನಲ್ಲಿ ನಡೆದಿದೆ. ಘಟನೆಯ ದೃಶ್ಯ ಕಾರೊಂದರ ಡ್ಯಾಶ್ ಕ್ಯಾಮರ
ಬೆಂಗಳೂರಿನ ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಬಿಇಎಂಎಲ್ ತಯಾರಿಸಿದ ಮೂರನೇ ಡ್ರೈವರ್ಲೆಸ್ ರೈಲು ಸೆಟ್ ಕೋತ್ತನೂರು ಡಿಪೋಗೆ ತಲುಪಿದೆ. ಈಗಾಗಲೇ ಮೊದಲ ರೈಲಿನ ಪರೀಕ್ಷಾರ್ಥ ಸಂಚಾರ ಆರಂಭವಾಗಿದ್ದು, ಕಾಳೇನ ಅಗ್ರಹಾರದಿಂದ ನಾಗ
ಎನ್ಸಿಇಆರ್ಟಿ 8ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದಲ್ಲಿನ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಅಧ್ಯಾಯದ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಇದನ್ನು ಪಿತೂ
ಕರ್ನಾಟಕದಲ್ಲಿ 2.84 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿಯಿದ್ದು, ಅವುಗಳನ್ನು ಭರ್ತಿ ಮಾಡಲು ಸರ್ಕಾರಕ್ಕೆ ಹಲವು ಸವಾಲುಗಳಿವೆ. ಒಳ ಮೀಸಲಾತಿ ಗೊಂದಲ, ಗ್ಯಾರಂಟಿ ಯೋಜನೆಗಳಿಂದಾದ ಆರ್ಥಿಕ ಹೊರೆ ಸೇರಿ ಕೆಲ ವಿಚಾರಗಳು ಸರ
Ranji Trophy Final 2026, Karnataka vs Jammu and Kashmir: ರಣಜಿ ಟೂರ್ನಿಯಲ್ಲಿ ಕರ್ನಾಟಕ ತಂಡವು ಈವರೆಗೆ 8 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದೀಗ 9ನೇ ಬಾರಿ ಕಿರೀಟ ಮುಡಿಗೇರಿಸಿಕೊಳ್ಳುವ ವಿಶ್ವಾಸದೊಂದಿಗೆ ಕಣಕ್ಕಿಳಿದಿದೆ. ಅತ್ತ ಜಮ್ಮು-ಕಾಶ್ಮೀರ ತಂಡವು ರ
Veerendra Heggade movie: ರಾಜೇಂದ್ರ ಸಿಂಗ್ ಬಾಬು ನಿರ್ದೇಶನ ಮಾಡಿರುವ ‘ವೀರ ಕಂಬಳ’ ಸಿನಿಮಾನಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ನಟಿಸಿದ್ದಾರೆ. ಸಿನಿಮಾದ ಬಗ್ಗೆ ಟಿವಿ9 ಜೊತೆಗೆ ಮಾತನಾಡಿರುವ ರಾಜೇಂದ್ರ ಸಿಂಗ್ ಬಾಬು,
Indian man wants Rs 35,000 along-with interest that his grandfather given to British in 1917: ಮೊದಲನೆ ವಿಶ್ವ ಮಹಾಯುದ್ಧದಲ್ಲಿ ಬ್ರಿಟಿಷ್ ಆಡಳಿತಕ್ಕೆ 35,000 ರೂ ಸಾಲ ಕೊಟ್ಟಿದ್ದ ಭಾರತೀಯ ಉದ್ಯಮಿಯೊಬ್ಬರ ಕುಟುಂಬ ಸದಸ್ಯರು ಈಗ ಆ ಸಾಲ ವಸೂಲಿ ಮಾಡಲು ನಿರ್ಧರಿಸಿದ್ದಾರೆ. ಆಗ ಶೇ. 5.5 ಬಡ್
ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆ ಮೇಲಿನ ಕಲ್ಲು ತೂರಾಟ ಮತ್ತು ಚಪ್ಪಲಿ ಎಸೆತ ಘಟನೆಯನ್ನು ಮಾಜಿ ಸಚಿವ ಬಿ. ಶ್ರೀರಾಮುಲು ಖಂಡಿಸಿದ್ದಾರೆ. ಇದು ದೊಡ್ಡ ಸಂಚು ಎಂದು ಶಂಕಿಸಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪ
ಪ್ರಾಣಿಗಳೇ ಹಾಗೆ, ಮಾಲೀಕ ಹಾಗೂ ಮನೆಯ ಪುಟಾಣಿ ಮಕ್ಕಳೊಂದಿಗೆ ಸಲುಗೆಯಿಂದ ವರ್ತಿಸುತ್ತವೆ. ಪುಟಾಣಿಗಳಿಗೂ ಕೂಡ ಅವುಗಳೇ ಬೆಸ್ಟ್ ಫ್ರೆಂಡ್ಸ್. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಪುಟಾಣಿಗಳು ಎತ್ತಿನ ಕಾಲು ಒತ್ತಿ ಪ್ರೀತಿ ತೋರ
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾರತೀಯ ಉಡುಗೆ ತೊಟ್ಟು ಪ್ರಧಾನಿ ನರೇಂದ್ರ ಮೋದಿಯವರನ್ನು ಅಚ್ಚರಿಗೊಳಿಸಿರುವ ಘಟನೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ಗೆ ಬುಧವಾರ ಹೋಗಿದ್ದು, ಇಂದು ಕೂಡ ಅಲ್ಲೇ ಇರಲಿ
ಬೆಂಗಳೂರಿನ 142 ಕೆರೆಗಳ ನೀರು ಕುಡಿಯಲು ಯೋಗ್ಯವಲ್ಲ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಬಹಿರಂಗಪಡಿಸಿದೆ. 50 ಕೆರೆಗಳು ಡಿ ಮತ್ತು 92 ಕೆರೆಗಳು ಇ ವರ್ಗದಲ್ಲಿವೆ. ಕೈಗಾರಿಕಾ ತ್ಯಾಜ್ಯ ಮತ್ತು ಮೋರಿ ನೀರು ಸೇರಿ ಕೆರೆಗಳು ಅತಿ ಹೆಚ
ಮೂರು ಅಥವಾ ನಾಲ್ಕು ರಸ್ತೆ ಸೇರುವ ಜಾಗಗಳಲ್ಲಿ ನಿಂಬೆಹಣ್ಣು, ಕುಂಬಳಕಾಯಿ, ತೆಂಗಿನಕಾಯಿ ಸೇರಿದಂತೆ ವಿವಿಧ ಪೂಜಾ ವಸ್ತುಗಳನ್ನು ಇಡುವುದನ್ನು ಕಾಣುತ್ತೇವೆ. ಇವು ಶುಭವೇ ಅಥವಾ ಅಶುಭವೇ ಎಂಬ ಪ್ರಶ್ನೆ ಸಾಮಾನ್ಯವಾಗಿ ಮೂಡುತ್ತದೆ.
‘ಕೊರೊನಾ ಸಮಯದಲ್ಲಿ ನಾನು ಮದುವೆ ಆದೆ. ಆ ಬಳಿಕ ಅಮೆರಿಕ ಹೋದೆ. ನಾನು ಅಲ್ಲಿ ಮ್ಯೂಸಿಕ್ ಕ್ಲಾಸ್ ಮಾಡುತ್ತಿದ್ದೆ. ಅಲ್ಲಿ ಗೆಳೆಯರನ್ನು ಮಾಡಿಕೊಳ್ಳಲು ಆರಂಭಿಸಿದೆ. ನಾನು ಖುಷಿಯಾಗಿದ್ದೆ’ ಎಂದು ದಿ ಪವರ್ ಹೌಸ್ ವೈನ್ಸ್ಗೆ ನೀ
INdia vs Zimbabwe: ಟಿ20 ವಿಶ್ವಕಪ್ನ 48ನೇ ಪಂದ್ಯದಲ್ಲಿ ಭಾರತ ಮತ್ತು ಝಿಂಬಾಬ್ವೆ ತಂಡಗಳು ಮುಖಾಮುಖಿಯಾಗಲಿದೆ. ಸೂಪರ್-8 ಸುತ್ತಿನ ಮೊದಲ ಮ್ಯಾಚ್ನಲ್ಲಿ ಸೋತಿರುವ ಉಭಯ ತಂಡಗಳಿಗೂ ಈ ಮ್ಯಾಚ್ ನಿರ್ಣಾಯಕ. ಅಂದರೆ ಈ ಪಂದ್ಯದಲ್ಲಿ ಗೆದ್ದ ತಂಡ ಸ
ತೆಲಂಗಾಣದ ಹೈದರಾಬಾದ್ನಲ್ಲಿ ಬಿಎಸ್ಸಿ ವಿದ್ಯಾರ್ಥಿನಿ ಹಾಗೂ ಯೂಟ್ಯೂಬರ್ ಕೋಮಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುವೈತ್ನಲ್ಲಿರುವ ತನ್ನ ತಾಯಿಗೆ ಐ ಲವ್ ಯೂ ಸೋ ಮಚ್ ಎಂದು ಸಂದೇಶ ಕಳುಹಿಸಿ, ಸಹೋದರನನ್ನು ನೋಡಿಕೊಳ್ಳುವಂ
Toxic movie: ‘ಟಾಕ್ಸಿಕ್’ ಸಿನಿಮಾ ಭಾರತದ ಅತ್ಯಂತ ನಿರೀಕ್ಷೆಯ ಸಿನಿಮಾ ಎನಿಸಿಕೊಂಡಿದೆ. ಸಿನಿಮಾಕ್ಕಾಗಿ ದೇಶದಾದ್ಯಂತ ಮಾತ್ರವಲ್ಲದೆ ವಿದೇಶಿ ಸಿನಿಮಾ ಪ್ರೇಮಿಗಳು ಸಹ ಎದುರು ನೋಡುತ್ತಿದ್ದಾರೆ. ಇನ್ನು ಕನ್ನಡದ ಸಿನಿಮಾ ಕರ್ಮಿಗಳು ಸ
Bullion Market 2026 February 26th: ಇಂದು ಬುಧವಾರ ಚಿನ್ನದ ಬೆಲೆ ಗ್ರಾಮ್ಗೆ 20 ರೂ ಕಡಿಮೆಗೊಂಡರೆ, ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 14,840 ರೂನಿಂದ 14,820 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 16,168 ರೂ ಆಗಿದೆ.
ಮಂಗಳೂರು ಮತ್ತು ಬೆಂಗಳೂರಿನಲ್ಲಿ ನಡೆದ ಎರಡು ನೈತಿಕ ಪೊಲೀಸ್ಗಿರಿ ಪ್ರಕರಣಗಳು ಬೆಳಕಿಗೆ ಬಂದಿವೆ. ಮಂಗಳೂರಿನಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ತಂದೆ-ಮಗನನ್ನು ಬಂಧಿಸಲಾ
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿಯಲ್ಲಿ ನಡೆದ ಭೀಕರ ಕೊಲೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಆಸ್ತಿ ವಿವಾದ (3 ಎಕರೆ) ಹಾಗೂ ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ಕೊಲೆಯಾಗಿದ್ದು, ಪತ್ನಿ ಮತ್ತು ಪುತ್
ಹಿಮಗಟ್ಟಿರುವ ಪ್ಯಾಂಗಾಂಗ್ ತ್ಸೊ ಸರೋವರದಲ್ಲಿ ಮ್ಯಾರಥಾನ್ ಆಯೋಜಿಸಲಾಗಿತ್ತು. ಲಡಾಖ್ನ ಲೇಹ್ನಲ್ಲಿದೆ. ನೀರಿನ ಮೇಲ್ಮೈ ಸಂಪೂರ್ಣವಾಗಿ ಹಿಮದಿಂದ ಆವೃತವಾಗಿರುತ್ತದೆ, ಭಾರತದ ಲಡಾಖ್ನ ಪ್ಯಾಂಗಾಂಗ್ ಸರೋವರ ಮತ್ತು ಸಿಕ್ಕಿ
T20 World Cup 2026: ಟೀಮ್ ಇಂಡಿಯಾದ ಪ್ರಸ್ತುತ ನೆಟ್ ರನ್ ರೇಟ್ -3.800, ಅತ್ತ ವೆಸ್ಟ್ ಇಂಡೀಸ್ ಹಾಗೂ ಸೌತ್ ಆಫ್ರಿಕಾ ತಂಡಗಳು ಅತ್ಯುತ್ತಮ ನೆಟ್ ರನ್ ರೇಟ್ ಹೊಂದಿದೆ. ಇದೀಗ ಸೆಮಿಫೈನಲ್ ರೇಸ್ನಲ್ಲಿರುವ ಟೀಮ್ ಇಂಡಿಯಾ ಝಿಂಬಾಬ್ವೆ ವಿರುದ್ಧ ಭರ
ವರ್ಷದ ಮೊದಲ ಚಂದ್ರಗ್ರಹಣ ಮಾರ್ಚ್ 3ರಂದು ಫಾಲ್ಗುಣ ಮಾಸದ ಹುಣ್ಣಿಮೆಯಂದು ಸಂಭವಿಸಲಿದೆ. ಚಂದ್ರಗ್ರಹಣ ಮತ್ತು ಸೂತಕ ಅವಧಿಗಳನ್ನು ಅಶುಭವೆಂದು ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಪ್ರಕೃತಿಯಲ್ಲಿ ನಕಾರಾತ್ಮಕ ಶಕ್ತಿಗಳ ಚಲನವಲನ
ಜಿಲ್ಲೆಯ ನೂರಾರು ಹಳ್ಳಿಗಳಲ್ಲಿ ಕುಡಿಯುವ ನೀರು ಅಶುದ್ಧವಾಗಿದ್ದು, ಹೆಚ್ಚಿನ ಪ್ಲೋರೈಡ್ ಮತ್ತು ನೈಟ್ರೇಟ್ ಅಂಶಗಳು ಪತ್ತೆಯಾಗಿವೆ. ಇದು ಹಲ್ಲು, ಮೂಳೆ, ಕಿಡ್ನಿ ಮತ್ತು ಯಕೃತ್ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಜಿಲ್ಲಾಡಳಿತವ
ಪ್ರಧಾನಿ ನರೇಂದ್ರ ಮೋದಿ ಗುರುವಾರ ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ 100 ಮಿಲಿಯನ್ ಫಾಲೋವರ್ಸ್ಗಳ ಗಡಿಯನ್ನು ದಾಟಿದ ಮೊದಲ ವಿಶ್ವ ನಾಯಕ ಮತ್ತು ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. 2014
Vaibhav Suryavanshi: ಐಪಿಎಲ್ 2025 ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ 7 ಪಂದ್ಯಗಳಲ್ಲಿ ಬ್ಯಾಟ್ ಬೀಸಿದ್ದ ವೈಭವ್ ಸೂರ್ಯವಂಶಿ ಒಂದು ಶತಕದೊಂದಿಗೆ ಒಟ್ಟು 252 ರನ್ ಕಲೆಹಾಕಿದ್ದರು. ಅದು ಕೂಡ 206.55 ರ ಸ್ಟ್ರೈಕ್ ರೇಟ್ನಲ್ಲಿ ಎಂಬುದು ವಿಶೇಷ. ಈ ಮೂಲಕ ಐಪ
‘ಬೀಟಮ್ಮ’ ಗ್ಯಾಂಗ್ನ ಕಾಡಾನೆಗಳ ಹಿಂಡು ಚಿಕ್ಕಮಗಳೂರಿಗೆ ಲಗ್ಗೆ ಇಟ್ಟಿದ್ದು, ಜನರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. 45ಕ್ಕೂ ಹೆಚ್ಚು ಆನೆಗಳು ಜಿಲ್ಲೆಯ ಗಡಿ ಭಾಗದಲ್ಲಿ ಸಂಚರಿಸುತ್ತಿದ್ದು, ಅರಣ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದ
Toxic movie: ‘ಟಾಕ್ಸಿಕ್’ ಚಿತ್ರತಂಡ, ಸಿನಿಮಾದ ಬಗ್ಗೆ ಅಧಿಕೃತವಾಗಿ ಹೆಚ್ಚಿನ ಮಾಹಿತಿಗಳನ್ನು ಬಿಟ್ಟುಕೊಡುತ್ತಿಲ್ಲ ಇದೇ ಕಾರಣಕ್ಕೆ ಸಿನಿಮಾದ ಬಗ್ಗೆ ಹಲವು ರೀತಿಯ ಊಹಾಪೋಹಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇದೀಗ ಸಿನ
Paras Dogra vs KV Aneesh Video:ಸಿಲ್ಲಿ ಪಾಯಿಂಟ್ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಅನೀಶ್ ಅವರು ಡೋಗ್ರಾ ಅವರ ಬ್ಯಾಟಿಂಗ್ ಸಾಮರ್ಥ್ಯವನ್ನು ಪ್ರಶ್ನಿಸಿದ್ದರು. ನೀವು 10,000 ರನ್ ಹೇಗೆ ಗಳಿಸಿದಿರಿ? ನಿಮಗೆ ಬ್ಯಾಟ್ ಕೂಡ ಹಿಡಿಯಲೂ ಕೂಡ ಬರುವುದಿಲ್
ಗಿಲ್ಲಿ ಅವರ ಮನಸ್ಸು ಹೇಗಿದೆ ಎಂಬುದನ್ನು ಮತ್ತೆ ಬಿಡಿಸಿ ಹೇಳಬೇಕಿಲ್ಲ. ಬಿಗ್ ಬಾಸ್ ಮನೆಯ ಒಳಗೆ ಇರಲಿ ಅಥವಾ ಹೊರಗೆ ಇರಲಿ ಅವರು ಎಂದಿಗೂ ಗಿಲ್ಲಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದು ಕಾಣಿಸಿಯೇ ಇಲ್ಲ. ಈಗಲೂ ಅವರು ಅದನ್ನು ಮುಂದುವ
ಫೆಬ್ರವರಿ 28ರ ದ್ವಿತೀಯ ಪಿಯುಸಿ ಪರೀಕ್ಷೆಗೂ ಮುನ್ನ ಇನ್ಸ್ಟಾಗ್ರಾಮ್ನಲ್ಲಿ ಪ್ರಶ್ನೆ ಪತ್ರಿಕೆ ಮಾರಾಟದ ಪೋಸ್ಟ್ ವಿದ್ಯಾರ್ಥಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. 'ಡಾ. ಕನ್ನಡಿಗ' ಎಂಬ ಖಾತೆಯಿಂದ ಹಣಕ್ಕಾಗಿ ಪೇಪರ್ ಮಾರಾಟದ ಸುಳ
ರೈಲ್ವೆ ಟಿಕೆಟ್ ಕೌಂಟರ್ನಲ್ಲಿರುವ ಸಿಬ್ಬಂದಿ ಮಹಿಳೆಯಿಂದ ಹೆಚ್ಚುವರಿ ಹಣ ಪಡೆದು, ಟಿಕೆಟ್ ಕೂಡ ಕೊಡದೆ ಕಳುಹಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಆನಂದ್ ವಿಹಾರ್ ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿದೆ. ಬಡ ಮಹಿಳೆಯ
Ravnveer Singh: ನಿರ್ದೇಶಕ ಆದಿತ್ಯ ಧಾರ್ ಅವರ 'ಧುರಂಧರ್ 2' ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲವಿದೆ. ಈ ಚಿತ್ರವು ಮಾರ್ಚ್ 19ರಂದು ಬಿಡುಗಡೆಯಾಗಲಿದೆ. ಇದರಿಂದಾಗಿ, ಸಾಮಾಜಿಕ ಮಾಧ್ಯಮಗಳಲ್ಲಿ ವಿವಿಧ ವದಂತಿಗಳು ಮತ್ತು ಹಕ್ಕ
Pakistan's Semi final qualification scenario: ಪಾಕಿಸ್ತಾನ್ ತಂಡದ ಸೆಮಿಫೈನಲ್ ಭವಿಷ್ಯ ಇದೀಗ ಇಂಗ್ಲೆಂಡ್ ತಂಡದ ಕೈಯಲ್ಲಿದೆ. ಇಂಗ್ಲೆಂಡ್ ತಂಡವು ನ್ಯೂಝಿಲೆಂಡ್ ವಿರುದ್ಧ ಗೆದ್ದರೆ ಮಾತ್ರ ಪಾಕ್ ತಂಡಕ್ಕೆ ಸೆಮಿಫೈನಲ್ಗೇರಲು ಅವಕಾಶ ದೊರೆಯಲಿದೆ. ಅಂದರೆ
ಮಕ್ಕಳೇ ನಮ್ಮ ಭವಿಷ್ಯ ಎಂದುಕೊಂಡು ಕೇಳಿದ್ದೆಲ್ಲಾ ಕೊಡಿಸಿ, ಅವರನ್ನು ವಿದ್ಯಾವಂತರನ್ನಾಗಿ ಮಾಡಿ, ಬೆಟ್ಟದಷ್ಟು ಆಸೆ ಹೊತ್ತ ತಂದೆಯೊಬ್ಬರು ಬೀದಿಗೆ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ದುಷ್ಟ ಮಗನೊಬ್ಬ ಚಲಿಸುತ್ತಿರುವ ಕಾರಿ
ಬೆಂಗಳೂರಿನಲ್ಲಿ ಜಿಎಸ್ಟಿ ಅಧಿಕಾರಿಗಳ ಸೋಗಿನಲ್ಲಿ ಗುಟ್ಕಾ ವ್ಯಾಪಾರಿಗೆ ವಂಚನೆ ನಡೆದಿದೆ. ಜಿಎಸ್ಟಿ ಕಚೇರಿಯ ಹೊರಗುತ್ತಿಗೆ ಹೌಸ್ಕೀಪಿಂಗ್ ಸಿಬ್ಬಂದಿಯಾಗಿದ್ದ ದಾದಾಪೀರ್ ಮತ್ತು ನಾಗರಾಜ್ ನಕಲಿ ಗುರುತಿನ ಚೀಟಿ ಬಳಸಿ 5 ಲ
Rashmika Mandanna and Vijay Deverakonda: ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಉದಯಪುರದ ಐಶಾರಾಮಿ ರೆಸಾರ್ಟ್ನಲ್ಲಿ ಅದ್ಧೂರಿಯಾಗಿ ವಿವಾಹ ಆಗುತ್ತಿದ್ದು, ನಿನ್ನೆ ಅರಿಶಿಣ ಶಾಸ್ತ್ರ ಅಥವಾ ಹಳದಿ ಶಾಸ್ತ್ರ ಬಲು ಅದ್ಧೂರಿಯಾಗಿ ನೆರವೇರಿದೆ. ಹ
ರಾಜ್ಯದ ಬೆಂಗಳೂರು, ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ಕೆಲವು ನಗರಗಳಲ್ಲಿ ವಾಯು ಮಾಲಿನ್ಯ ಸಾಧಾರಣ ಮಟ್ಟದಲ್ಲಿದೆ. ಕಟ್ಟಡ ನಿರ್ಮಾಣ ಕಾರ್ಯಗಳು ಮತ್ತು ವಾಹನಗಳ ದಟ್ಟಣೆಯೇ ಇದಕ್ಕೆ ಪ್ರಮುಖ ಕಾರಣ. ಬೆಳಿಗ್ಗೆ ಮತ್ತು ಸಂಜೆ ವ
T20 World Cup 2026: ಟಿ20 ವಿಶ್ವಕಪ್ನ ಸೂಪರ್-8 ಸುತ್ತಿನ ಗ್ರೂಪ್-1 ರಲ್ಲಿ ಭಾರತ, ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಹಾಗೂ ಝಿಂಬಾಬ್ವೆ ತಂಡಗಳು ಕಣಕ್ಕಿಳಿಯುತ್ತಿದೆ. ಈ ತಂಡಗಳಲ್ಲಿ ಎರಡು ಟೀಮ್ಗಳು ಸೆಮಿಫೈನಲ್ಗೇರುತ್ತದೆ. ಇಲ್ಲಿ ನಾಲ್ಕು
Vijay Deverakonda and Rashmika Mandanna: ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ರಾಜಸ್ಥಾನದ ಉದಯಪುರದ ಅದ್ಧೂರಿ ಅರಮನೆಯಂಥಹ ರೆಸಾರ್ಟ್ನಲ್ಲಿ ಆಗುತ್ತಿದೆ. ಈ ಮದುವೆಯಲ್ಲಿ ರಶ್ಮಿಕಾ ಮತ್ತು ವಿಜಯ್ ಅವರ ಕುಟುಂಬ ಸದಸ್ಯರು, ಅತ್ಯಾಪ್ತ ಗೆಳೆ
ಬಾಂಗ್ಲಾ ಅಕ್ರಮ ವಲಸಿಗರೂ ಸೇರಿದಂತೆ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಗರ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. ಒಂದೇ ದಿನ 2000ಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆಗೊಳಪಡಿಸಲಾಗಿದ್ದು, ಬಹ
ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಟಿವಿ9 ಡಿಜಿಟಲ್ ವಾಹಿನಿಯಲ್ಲಿ 26 ಫೆಬ್ರವರಿ 2026 ರ ದಿನ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಮೃಗಶಿರಾ ನಕ್ಷತ್ರದಲ್ಲಿ ಚಂದ್ರನ ಸಂಚಾರದೊಂದಿಗೆ, ದ್ವಾದಶ ರಾಶಿಗಳ ಮೇಲೆ ಗ್ರಹಗಳ ಶ
ಅಡುಗೆಯು ಜೀವಧಾರವಾಗಿದ್ದು, ಅನ್ನವನ್ನು ಪರಬ್ರಹ್ಮ ಸ್ವರೂಪ ಎಂದು ಪರಿಗಣಿಸಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಪೂರ್ವ ದಿಕ್ಕಿಗೆ ಮುಖ ಮಾಡಿ ಅಡುಗೆ ಮಾಡಿದ ನಂತರ, ಆಹಾರ ತುಂಬಿದ ಪಾತ್ರೆಗಳನ್ನು ಉತ್ತರ ದಿಕ್ಕಿಗೆ ಇರಿಸು
ಬೆಂಗಳೂರಿನ ಅತಿ ದೊಡ್ಡ ಸರ್ಕಾರಿ ಆಸ್ಪತ್ರೆಯಾದ ವಿಕ್ಟೋರಿಯಾದಲ್ಲಿ ಸಮಸ್ಯೆಗಳು ತಾಂಡವ ಆಡುತ್ತಿವೆ. ಆಸ್ಪತ್ರೆಗೆ ಬರುವ ರೋಗಿಗಳು ಆಸ್ಪತ್ರೆಯ ಅವ್ಯವಸ್ಥೆಗೆ ಛೀಮಾರಿ ಹಾಕುವ ಪರಿಸ್ಥಿತಿ ಎದುರಾಗಿದೆ. ಪ್ರತಿಷ್ಠಿತ ಆಸ್ಪತ್
Karnataka Weather: ಕರ್ನಾಟಕದಲ್ಲಿ ಫೆಬ್ರವರಿ 26, 2026 ರಂದು ಮುಖ್ಯವಾಗಿ ಶುಷ್ಕ ಹವಾಮಾನವಿದ್ದು, ಉತ್ತರ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಹಗುರ ಮಳೆಯ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಒಣ ಹವಾಮಾನ ಮುಂದುವರಿಯಲಿದ್ದು, ರಾಜ್ಯಾದ್ಯಂ
Daily Numerology February 26: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 26ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರ
Daily Numerology February 26: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 26ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸ
Daily Horoscope 26 February: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ದಶಮೀ ತಿಥಿ ಗುರುವಾರ ಮೋಸ, ಇಂಗಿತದ ಜ್ಞಾನ, ಅನ್ಯರಿಂದ ಒತ್ತಾಯ, ದುರಭ್ಯಾಸ, ತಪ್ಪು ಹೆಜ್ಜೆ, ಭಯ, ಧಾರ್ಮಿಕ ಆಚರಣೆ ಇವು ಈ ದಿನದ ಭವಿಷ್
ಪ್ರಧಾನಿ ಮೋದಿ ಅವರು ಇಂದು ಸಂಜೆ ನೆಸ್ಸೆಟ್ಗೆ ಆಗಮಿಸಿದರು. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅವರ ಪತ್ನಿ ಸಾರಾ ನೆತನ್ಯಾಹು ಅಧಿಕೃತ ಸ್ವಾಗತ ಸಮಾರಂಭದಲ್ಲಿ ಭಾಗವಹಿಸಿದ್ದರು. ಮೋದಿ ಇಂದು ಇಸ್ರೇಲ್ ಸಂಸತ್ತಿ
ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಅನಿಲ್ ಅಂಬಾನಿ ವಿರುದ್ಧ ಇಡಿ ಕ್ರಮ ತೀವ್ರಗೊಂಡಿದೆ. ರಿಲಯನ್ಸ್ ಕಮ್ಯುನಿಕೇಷನ್ಸ್(ಆರ್ಕಾಂ) ವಿರುದ್ಧದ ಬ್ಯಾಂಕ್ ಸಾಲದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೈಗಾರಿಕೋದ್ಯಮಿ ಅ
T20 World Cup 2026 Super 8: ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ 2026ರ ಟಿ20 ವಿಶ್ವಕಪ್ ಸೂಪರ್ 8 ಪಂದ್ಯದಲ್ಲಿ ನ್ಯೂಜಿಲೆಂಡ್ ಆತಿಥೇಯ ಶ್ರೀಲಂಕಾವನ್ನು 61 ರನ್ಗಳಿಂದ ಮಣಿಸಿತು. ಕನ್ನಡಿಗ ರಚಿನ್ ರವೀಂದ್ರರ ಭರ್ಜರಿ ಸ್ಪಿನ್ ದಾಳಿಗೆ ತತ್ತರಿ
ಮನೆಯ ಹೊರಗೆ ರಸ್ತೆಯಲ್ಲಿ ಆಟವಾಡಿಕೊಂಡಿದ್ದ ಮಗುವನ್ನು ಒಬ್ಬ ವ್ಯಕ್ತಿ ತನ್ನ ತಲೆಯ ಎತ್ತರಕ್ಕೆ ಎತ್ತಿ, ನಂತರ ಜೋರಾಗಿ ತಲೆಕೆಳಗಾಗಿ ರಸ್ತೆಗೆ ಎಸೆದಿದ್ದಾನೆ. ನಂತರ ಮಗುವನ್ನು ಕ್ರೂರವಾಗಿ ಥಳಿಸಿದ್ದಾನೆ. ಈ ದೃಶ್ಯ ಸಿಸಿಟಿವಿ
Mitchell Santner T20 World Cup: ಟಿ20 ವಿಶ್ವಕಪ್ ಸೂಪರ್ 8 ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ನ್ಯೂಜಿಲೆಂಡ್ ತಂಡ ಸಂಕಷ್ಟದಲ್ಲಿದ್ದಾಗ, ನಾಯಕ ಮಿಚೆಲ್ ಸ್ಯಾಂಟ್ನರ್ 47 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಮೆಕ್ಕಾಂಚಿ ಜೊತೆಗೂಡಿ 84 ರನ್ಗಳ ಐತಿಹಾಸಿ
ವಿವಾದಾತ್ಮಕ ಕಥೆ ಹೊಂದಿರುವ ‘ದಿ ಕೇರಳ ಸ್ಟೋರಿ 2’ ಚಿತ್ರಕ್ಕೆ ಕಾನೂನಿನ ಸಂಕಷ್ಟ ಎದುರಾಗಿದೆ. ಫೆಬ್ರವರಿ 27ರಂದು ಬಿಡುಗಡೆ ಆಗಬೇಕಿದ್ದ ಈ ಸಿನಿಮಾಗೆ ಕೇರಳ ಹೈಕೋರ್ಟ ಫೆಬ್ರವರಿ 25ರಂದು ತಡೆ ನೀಡಿದೆ. ವಿವಾದಕ್ಕೆ ಸಂಬಂಧಿಸಿದ ವಿಚ
ಪ್ರಧಾನಿ ಮೋದಿ ಅವರಿಗೆ ಇಸ್ರೇಲ್ ಸಂಸತ್ತು 'ಸ್ಪೀಕರ್ ಆಫ್ ದಿ ನೆಸ್ಸೆಟ್ ಪದಕ' ನೀಡಿ ಗೌರವಿಸಿದೆ. ಈ ಗೌರವ ಪಡೆದ ಮೊದಲ ಭಾರತೀಯ ಪ್ರಧಾನಿ ಮೋದಿ. ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ ಎರಡರಿಂದಲೂ ಉನ್ನತ ನಾಗರಿಕ ಗೌರವಗಳನ್ನು ಪಡೆದ ಕ
ಗರ್ಭಕಂಠದ ಕ್ಯಾನ್ಸರ್ (Cervical Cancer) ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ದೇಶಾದ್ಯಂತ 'ಸ್ವಸ್ಥ ನಾರಿ' (Swastha Nari) ಮಿಷನ್ ಅಡಿಯಲ್ಲಿ ಬೃಹತ್ ಲಸಿಕಾ ಅಭಿಯಾನಕ್ಕೆ ಸಿದ್ಧತೆ ನಡೆಸಿದೆ. ದೇಶಾದ್ಯಂತ ಹದಿಹರೆಯದ ಬಾಲಕಿಯರಿಗಾಗಿ 'ಡ್
ಇಸ್ರೇಲ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಇಸ್ರೇಲ್ನ ಸಂಸತ್ನಲ್ಲಿ ಭಾಷಣ ಮಾಡಿದ್ದಾರೆ. ಇಸ್ರೇಲ್ ಸಂಸತ್ ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದಾರೆ.
ಭಾವೈಕ್ಯತೆಗೆ ಹೆಸರಾದ ಬಾಗಲಕೋಟೆ ತಾಲೂಕಿನ ಹೊಸಮುರನಾಳ ಗ್ರಾಮದಲ್ಲಿ ಮಳೆರಾಜೇಂದ್ರಸ್ವಾಮಿ ರಥೋತ್ಸವ ಸಂಭ್ರದಿಂದ ಜರುಗಿತು. ಸಹಸ್ರಾರು ಭಕ್ತರು ತೇರನ್ನು ಎಳೆದರು. ಪಲ್ಲಕ್ಕಿ ಮೆರವಣಿಗೆ ಮತ್ತು ಮಹಿಳೆಯರಿಂದ ಆರತಿ ಸೇವೆ ನೆ
ಶಿವಮೊಗ್ಗ ಹೊರವಲಯದ ಸೂಳೆಬೈಲಿನಲ್ಲಿ ಮೊನ್ನೆ ಅಂದ್ರೆ ಸೋಮವಾರ ರಾತ್ರಿ ಘೋರವೇ ನಡೆದು ಹೋಗಿತ್ತು. ಸ್ಪೆಷಲ್ಕ್ಲಾಸ್ಗೆ ಅಂತಾ ಶಾಲೆಗೆ ಹೋಗಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಂಕೇತ್ ಮನೆಗೆ ವಾಪಸ್ ಆಗುವಾಗ್ಲೇ ಕೊಲೆ ಆ
ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ದೇಶಕ್ಕೆ ಭೇಟಿ ನೀಡಿದ್ದಾರೆ. ಇದು ಇಸ್ರೇಲ್ಗೆ ಮೋದಿ ಅವರ 2ನೇ ಭೇಟಿಯಾಗಿದೆ. ಈ ಹಿಂದಿನ ಅಧಿಕಾರಾವಧಿಯಲ್ಲಿ 2017ರಲ್ಲಿ ಪ್ರಧಾನಿ ಮೋದಿ ಇಸ್ರೇಲ್ಗೆ ಭೇಟಿ ನೀಡಿದ್ದರು. ಇಂದು ಪ್ರಧಾನಿ ಮೋದಿ ಇ
India vs Zimbabwe T20 World Cup Super 8: ಟಿ20 ವಿಶ್ವಕಪ್ ಸೂಪರ್ 8 ಹಂತದಲ್ಲಿ ಭಾರತ ಮತ್ತು ಜಿಂಬಾಬ್ವೆ ನಡುವೆ 'ಮಾಡು ಇಲ್ಲವೇ ಮಡಿ' ಪಂದ್ಯ ನಡೆಯಲಿದೆ. ಚೆನ್ನೈನಲ್ಲಿ ಈ ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆ ಎರಡೂ ತಂಡಗಳಿಗಿದೆ. ಮಳೆ ಬಂದರೆ ಭಾರತ ಸೆಮಿಫ
ಶಿರಸಿ ಮಾರಿಕಾಂಬಾ ಜಾತ್ರೆಗೆ ಇಂದು ಅದ್ದೂರಿಯಾಗಿ ಚಾಲನೆ ದೊರೆತಿದೆ. ಉತ್ತರ ಕನ್ನಡದ ಪ್ರಸಿದ್ಧ ಶಕ್ತಿ ಪೀಠದಲ್ಲಿ ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಈ ಮಹೋತ್ಸವಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಭಕ್ತರು ಆಗಮಿ
ಉದ್ಯಮ ಲೋಕವನ್ನೇ ತಲ್ಲಣಗೊಳಿಸಿದ್ದ ಕಾನ್ಫಿಡೆಂಟ್ ಮುಖ್ಯಸ್ಥ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಮತ್ತಷ್ಟು ಮೆಗಾ ಟ್ವಿಸ್ಟ್ ಸಿಕ್ಕಿದೆ. ಒಂದಲ್ಲ ಎರಡಲ್ಲ ಬರೋಬ್ಬರಿ 500 ಕೋಟಿ ರೂ. ಹವಾಲ ವ್ಯವಹಾರ ರಾಯ್ ಗೆ ಮುಳುವಾಗಿರುವುದ
T20 World Cup Super 8, India vs Zimbabwe: ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋತ ಭಾರತ ಟಿ20 ವಿಶ್ವಕಪ್ ಸೆಮಿಫೈನಲ್ ತಲುಪಲು ಕಠಿಣ ಸವಾಲು ಎದುರಿಸುತ್ತಿದೆ. ಸೆಮಿಫೈನಲ್ಗೇರಲು ಉಳಿದ ಪಂದ್ಯಗಳನ್ನು ಗೆಲ್ಲಲೇಬೇಕು. ಫೆಬ್ರವರಿ 26 ರಂದು ಚೆನ್ನೈನಲ್ಲಿ
ವಿಜಯಪುರದ ಕನ್ನೂರು ಗ್ರಾಮದ ಪಾಟೀಲ್ ಕುಟುಂಬ 16 ವರ್ಷಗಳಿಂದ ವಿಚಿತ್ರ ಸಮಸ್ಯೆಯಿಂದ ಬಳಲುತ್ತಿದೆ. ದೇಹದ ಮೇಲೆ ತನ್ನಿಂದ ತಾನೇ ಗಾಯಗಳಾಗಿ ರಕ್ತ ಸುರಿಯುವುದು, ಉರ್ದು ಹೋಲುವ ಗುರುತುಗಳು ಮೂಡುವುದು, ಮನೆ ವಸ್ತುಗಳು ಬೆಂಕಿಗೆ ಆಹ
ಕೆನಡಾದಲ್ಲಿ ಕೆಲಸ ಮಾಡುವ ಭಾರತೀಯ ಮಹಿಳೆಯೊಬ್ಬರು, ಅಲ್ಲಿನ ಕಾರ್ಪೊರೇಟ್ ಕೆಲಸದ ಸಂಸ್ಕೃತಿಯನ್ನು ಭಾರತಕ್ಕೆ ಹೋಲಿಸಿದ್ದಾರೆ. ವಿದೇಶದಲ್ಲಿ ಉದ್ಯೋಗಿಗಳು ತಡವಾಗಿ ಬಂದರೆ ಯಾರು ಕೂಡ ಪ್ರಶ್ನೆ ಮಾಡಲ್ಲ ಎಂದು ಹೇಳಿದ್ದಾರೆ. ಈ ಪ
ಸಾಮಾಜಿಕ ಕಳಕಳಿಯ ಹೊಂದಿರುವ ಕನ್ನಡದ ‘ವಿಸ್ಪರ್ಸ್ ಆಫ್ ದಿ ರಿವರ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಗ್ರಾಮೀಣ ಬದುಕು, ಕೃಷಿಕರ ದಿನನಿತ್ಯದ ಆಚರಣೆಗಳು, ಜನಪದ ಕಥೆ, ಯಕ್ಷಗಾನ ಮುಂತಾದ ಅಂಶಗಳು ಈ ಸಿನಿಮಾದಲ್ಲಿದೆ. ಹಳ್ಳಿಯ ಸಮೂಹ
ಎಸ್ಎಸ್ಎಲ್ಸಿ ಬೋರ್ಡ್ ಪರೀಕ್ಷೆ ಬರೆಯುತ್ತಿದ್ದ ಬಾಲಕಿಗೆ ಇದ್ದಕ್ಕಿದ್ದಂತೆ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಈ ವೇಳೆ ಬಾತ್ರೂಂಗೆ ಹೋದ ಆ ಬಾಲಕಿಗೆ ಅಲ್ಲೇ ಹೆರಿಗೆಯಾಗಿದೆ. ವಿಚಿತ್ರವೆಂದರೆ, ಆ ಬಾಲಕಿ ಗರ್ಭಿಣಿಯಾಗಿದ
ಐಟಿ ದಾಳಿ ಮಾಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿರುವಾಗಲೇ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ.ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಶರಣಾಗಿದ್ದು, ಉದ್ಯಮ ಲೋಕವನ್ನ ತಲ್ಲಣಗೊಳಿಸಿದೆ. ಮೇಲಿಂದ ಮೇಲೆ ಐಟಿ ದಾಳಿಗೆ ಹ
Rinku Singh's T20 World Cup Return: ರಿಂಕು ಸಿಂಗ್ ತಂದೆಯ ಅನಾರೋಗ್ಯದಿಂದ ಟಿ20 ವಿಶ್ವಕಪ್ನಿಂದ ಹೊರಗುಳಿದು ಮನೆಗೆ ಮರಳಿದ್ದರು. ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೆ ಅವರ ಲಭ್ಯತೆ ಅನುಮಾನವಿತ್ತು. ಆದರೆ ಕೋಚ್ ಶಿತಾಂಶು ಕೊಟಕ್ ಅವರು, ರಿಂಕು ಸಿಂಗ
ಚೆನ್ನೈನಿಂದ ಸಿಂಗಾಪುರಕ್ಕೆ ಹೋಗುವ ಇಂಡಿಗೋ ವಿಮಾನದಲ್ಲಿ ವಿಳಂಬ ಉಂಟಾಗಿದ್ದು, ಮಂಗಳವಾರ ಸುಮಾರು 5 ಗಂಟೆಗಳ ಕಾಲ ಪ್ರಯಾಣಿಕರು ವಿಮಾನದೊಳಗೆ ಕುಳಿತುಕೊಳ್ಳಬೇಕಾಯಿತು. ಇದು ಪ್ರಯಾಣಿಕರಲ್ಲಿ ಹತಾಶೆಯನ್ನು ಉಂಟುಮಾಡಿತು. ಪ್ರಯ
ಕೋಲಾರದಲ್ಲಿ ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿ ದಾಖಲೆ ಬೆಲೆ ರೈತರ ಸಂತಸಕ್ಕೆ ಕಾರಣವಾಗಿದೆ. ಕೆಜಿಗೆ ಸಾವಿರಾರು ರೂ ಬೆಲೆ ಸಿಗುತ್ತಿದ್ದು, ಕೊರೊನಾ ನಂತರ ಇದೇ ಮೊದಲ ಬಾರಿಗೆ ಇಂತಹ ಉತ್ತಮ ಬೆಲೆ ಲಭಿಸಿದೆ. ಸದ್ಯ ಇದು ರೇಷ್ಮೆ ಬೆಳ
ಗುತ್ತಿಗೆದಾರನಿಂದ ಕಮಿಷನ್ ರೂಪದಲ್ಲಿ 5 ಲಕ್ಷ ರೂಪಾಯಿ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಇದೀಗ ಜೈಲು ಪಾಲಾಗಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೀಶ್ವರ
16 large financial transactions you can’t hide from Income Tax Department: ಆದಾಯ ತೆರಿಗೆ ಇಲಾಖೆಯು ಜನರ ದೊಡ್ಡ ಪ್ರಮಾಣದ ಹಣಕಾಸು ವಹಿವಾಟುಗಳು, ಆದಾಯದ ಮೇಲೆ ಕಣ್ಣಿಡಲು ಯತ್ನಿಸುತ್ತದೆ. ಅದಕ್ಕಾಗಿ ಕೆಲ ಮಾರ್ಗೋಪಾಯಗಳನ್ನು ಹೊಂದಿದೆ. ಕ್ಯಾಷ್ ಡೆಪಾಸಿಟ್, ಕ್ಯಾಷ್ ವಿತ
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಎನ್ಡಿಎ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಆಕಾಂಕ್ಷೆ ಹೊಂದಿದೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಬೆಂಗಳೂರಿನಲ್ಲಿ ಹೇಳಿದ್ದಾರೆ. ನಾವು ಪ್ರಾದೇಶಿಕ ಪಕ್ಷ, ಬಿಜೆಪಿ ರಾಷ್ಟ್
Ranji Final Shocker: ಕರ್ನಾಟಕ ಮತ್ತು ಜಮ್ಮು ಕಾಶ್ಮೀರ ನಡುವಿನ ರಣಜಿ ಫೈನಲ್ನಲ್ಲಿ ಜಮ್ಮು ಕಾಶ್ಮೀರ ನಾಯಕ ಪರಾಸ್ ಡೋಗ್ರಾ, ಕರ್ನಾಟಕದ ಫೀಲ್ಡರ್ ಕೆವಿ ಅನೀಶ್ ತಲೆಗೆ ಡಿಚ್ಚಿ ಹೊಡೆದು ಅಸಭ್ಯ ವರ್ತನೆ ತೋರಿದ್ದಾರೆ. ಈ ಕ್ರೀಡಾ ಸ್ಫೂರ್ತಿ ವ
ಡಾ. ರಾಜ್ಕುಮಾರ್ ಅಪಹರಣ ಪ್ರಕರಣದಲ್ಲಿ ವೀರಪ್ಪನ್ನ 9 ಸಹಚರರನ್ನು ಖುಲಾಸೆಗೊಳಿಸಿದ್ದ ಕೆಳ ನ್ಯಾಯಾಲಯದ ತೀರ್ಪನ್ನು ಮದ್ರಾಸ್ ಹೈಕೋರ್ಟ್ ಎತ್ತಿಹಿಡಿದಿದೆ. ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಜಾ ಆಗಿದೆ. 2000ರಲ್ಲ
ಊಟ ಮಾಡಿದ ತಕ್ಷಣ ನಡೆಯುವ ಅಭ್ಯಾಸ ಹಲವರಲ್ಲಿ ಇರುತ್ತದೆ. ಆದರೆ ಪ್ರತಿಯೊಬ್ಬ ವ್ಯಕ್ತಿಯ ದೇಹವು ವಿಭಿನ್ನ ಅಗತ್ಯಗಳನ್ನು ಹೊಂದಿರುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಅಂದರೆ ಈ ಅಭ್ಯಾಸ ಎಲ್ಲರಿ
ಅಸ್ಸಾಂನ ಸಿಲ್ಚಾರ್ ಬೈಪಾಸ್ನಲ್ಲಿ 28 ವರ್ಷದ ಮಹಿಳೆಯನ್ನು ಕಾರಿನಿಂದ ಹೊರಗೆಳೆದು, ಆಕೆ ಮದುವೆಯಾಗಲಿದ್ದ ಹುಡುಗನ ಮುಂದೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಈ ಪ್ರಕರಣದಲ್ಲಿ ಈಗಾಗಲೇ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ. 28 ವ
ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿದೆ. ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆ ಸಲುವಾಗಿ ನಟಿ ಆಶಿಕಾ ರಂಗನಾಥ್ ಉದಯಪುರಕ್ಕೆ ತೆರಳಿದ್ದಾರೆ. ಹಳದಿ ಶಾಸ್ತ್ರ ಆರಂಭ ಆಗುತ್ತಿದ್ದಂತೆಯೇ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಅವು ವೈರಲ್ ಆಗಿವೆ. ಬುಧವಾರ (ಫೆ. 25) ರ
2026ರ ಕೇತುಗ್ರಸ್ತ ಚಂದ್ರಗ್ರಹಣವು ಕರ್ಕಾಟಕ ರಾಶಿಯವರ ಎರಡನೇ ಮನೆಯಲ್ಲಿ ಸಂಭವಿಸಲಿದ್ದು, ಹಣಕಾಸಿನ ವಿಚಾರದಲ್ಲಿ ನಿರ್ಲಕ್ಷ್ಯ, ಅತಿಯಾದ ಆಲೋಚನೆ, ಕೋಪ ಹೆಚ್ಚಾಗುವ ಸಾಧ್ಯತೆ ಇದೆ. ಮಹಿಳೆಯರಿಗೆ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು
ಬೀದರ್ನ ಬ್ರಿಮ್ಸ್ ಆಸ್ಪತ್ರೆಯು ಜೆಸ್ಕಾಂಗೆ ಕಟ್ಟಬೇಕಾದ ವಿದ್ಯುತ್ ಬಿಲ್ ಮೊತ್ತ ಎಷ್ಟು ಅಂತ ಗೊತ್ತಾದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಾ. ಒಂದು ದಶಕದಿಂದ ಹಣ ಪಾವತಿಸದಿರುವುದು, ನೋಟಿಸ್ಗಳ ಹೊರತಾಗಿಯೂ ಕ್ರಮ ಕೈಗೊಳ್ಳ
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸರಗೂರು ಬಳಿ ಕೆಎಸ್ಆರ್ಟಿಸಿ ಬಸ್ನಲ್ಲಿ ಕಡಲೆಕಾಯಿ ಸಿಪ್ಪೆ ವಿಚಾರಕ್ಕೆ ಪ್ರಯಾಣಿಕರು ಮತ್ತು ನಿರ್ವಾಹಕನ ನಡುವೆ ಮಾರಾಮಾರಿ ನಡೆದಿದೆ. ಪ್ರಯಾಣಿಕರು ಬಸ್ನಲ್ಲಿ ಸಿಪ್ಪೆ ಬಿಸ
Ranji Trophy Final Hubballi: ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ನ ಎರಡನೇ ದಿನದ ಅಂತ್ಯಕ್ಕೆ ಜಮ್ಮು ಮತ್ತು ಕಾಶ್ಮೀರ ತಂಡ ಕರ್ನಾಟಕದ ವಿರುದ್ಧ 6 ವಿಕೆಟ್ ನಷ್ಟಕ್ಕೆ 527 ರನ್ ಕಲೆಹಾಕಿದೆ. ಮಂದ ಬೆಳಕಿನಿಂದಾಗಿ ಆಟ ಬೇಗನೆ ಅಂತ
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಕ್ಸೋ ಪ್ರಕರಣದಲ್ಲಿ (pocso case) ಜೈಲು ಪಾಲಾಗಿದ್ದ ಉತ್ತರ ಕರ್ನಾಟಕದ ಖ್ಯಾತ ಜನಪದ ಗಾಯಕ 'ಮ್ಯೂಸಿಕ್ ಮೈಲಾರಿ'ಗೆ (Singer music mailari ) ಜಾಮೀನು ಸಿಕ್ಕಿದೆ. 2025ರ ಡಿಸೆಂಬರ್ 17ರಂದು ಜೈಲ
6 ಗಂಟೆಗಳ ಸುದೀರ್ಘ ಪ್ರಯಾಣದ ಬಳಿಕ ಇಸ್ರೇಲ್ಗೆ ತೆರಳಿದ ಮೋದಿಯನ್ನು ವಿಮಾನ ನಿಲ್ದಾಣದಲ್ಲೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸ್ವಾಗತಿಸಿದರು. ವಿಮಾನದಿಂದ ಇಳಿಯುತ್ತಿದ್ದಂತೆ ನೆತನ್ಯಾಹು ಪ್ರಧಾನಿ ಮೋದಿಯನ್ನು ಅ
ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳಲು ದೂರದ ದೇಶಗಳಿಗೆ ಹೋಗುವ ಇಂದಿನ ಯುವಜನತೆಗೆ ಮಾನಸಿಕ ಆರೋಗ್ಯ ತಪಾಸಣೆ ಬಹಳ ಮುಖ್ಯವಾಗುತ್ತದೆ. ಇದನ್ನು ಪ್ರತಿಯೊಬ್ಬರೂ ಕೂಡ ಅರಿಯಬೇಕಿದೆ. ಸಾಮಾನ್ಯವಾಗಿ ಇಂತಹ ಘಟನೆಗಳನ್ನು ಕೇಳಿದಾಗ
ಬೇಸಿಗೆ ಬರುತ್ತಿದ್ದಂತೆ ಹಾವುಗಳ ಕಾಟ ಸಹ ಹೆಚ್ಚಾಗುತ್ತದೆ. ಬಿಸಿಲಿತ ತಾಪ ಹೆಚ್ಚಾಗುತ್ತಿದ್ದಂತೆ ಶೀತರಕ್ತ ಜೀವಿಗಳಾದ ಹಾವುಗಳು ತಂಪಾದ ಸ್ಥಳಗಳನ್ನು ಹುಡುಕಾಡುತ್ತಾ ಪೊದೆಗಳ ಬಳಿ, ಮನೆಸುತ್ತಮುತ್ತಲಿರುವ ಗಿಡಮರಗಳ ಬಳಿ ಬರ
ICC T20 Rankings Update: ICC Rankings: ಟಿ20 ವಿಶ್ವಕಪ್ನಲ್ಲಿ ಕಳಪೆ ಪ್ರದರ್ಶನ ನೀಡಿದರೂ ಟೀಂ ಇಂಡಿಯಾದ ಅಭಿಷೇಕ್ ಶರ್ಮಾ ಐಸಿಸಿ ಟಿ20 ಬ್ಯಾಟ್ಸ್ಮನ್ಗಳ ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಫಿಲ್ ಸಾಲ್ಟ್ ಅಂತರದಿಂದಾಗಿ ಅ
CIA alerted Apple and other tech companies over possible invasion of Taiwan by China: 2-3 ವರ್ಷದ ಹಿಂದೆ ಅಮೆರಿಕದ ಟೆಕ್ ಕಂಪನಿಗಳ ಮುಖ್ಯಸ್ಥರೊಂದಿಗೆ ಸಿಐಎ ರಹಸ್ಯ ಸಭೆ ಕರೆದು, ತೈವಾನ್ ವಿಚಾರದ ಬಗ್ಗೆ ಮಾಹಿತಿ ಹೊರಗೆಡವಿತ್ತು. ಚೀನಾ ದೇಶವು ತೈವಾನ್ ಮೇಲೆ 2027ರಲ್ಲಿ ಆಕ್ರಮಣ ಮಾ

28 C