ಇರಾನ್ ಮೇಲೆ ಅಮೆರಿಕ ದಾಳಿ ನಡೆಸಲು ಕಾರಣವೇನೆಂಬುದರ ಬಗ್ಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಹಿತಿ ನೀಡಿದ್ದಾರೆ. ಇರಾನ್ ಕ್ಷಿಪಣಿಗಳೊಂದಿಗೆ ಅಮೆರಿಕದ ಮೇಲೆ ದಾಳಿ ನಡೆಸುವ ಬೆದರಿಕೆ ಹಾಕಿತ್ತು. ನಾವು ಅಯತೊಲ್ಲಾ ಖಮೇ
ಮಧ್ಯಪ್ರಾಚ್ಯ ದೇಶಗಳಲ್ಲಿ ಸಂಘರ್ಷ ಉಲ್ಬಣಗೊಂಡಿದೆ. ಇರಾನ್ ಮೇಲಿನ ದಾಳಿಗೆ ಪ್ರತೀಕಾರವಾಗಿ ಇಸ್ರೇಲ್, ಅಮೆರಿಕ, ಸೌದಿ ಮುಂತಾದ ಗಲ್ಫ್ ದೇಶಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಶಾಂತಿಯುತ ಮಾತುಕತೆಯ ಮೂಲಕ ಸಂಘರ್ಷವನ್ನು ಕೊನೆಗೊ
ದರ್ಶನ್ ಜೊತೆ ಓಂ ಪ್ರಕಾಶ್ ರಾವ್ ಹಲವು ಸಿನಿಮಾ ಮಾಡಿದ್ದರು. ಈಗ ದರ್ಶನ್ ಜೈಲಿನಲ್ಲಿ ಇದ್ದಾರೆ. ಆದಷ್ಟು ಬೇಗ ರಿಲೀಸ್ ಆಗುತ್ತಾರೆ ಎಂದು ಓಂ ಪ್ರಕಾಶ್ ರಾವ್ ಹೇಳಿದ್ದಾರೆ. ‘ಭೀಮ ತೀರದಲ್ಲಿ’ ಚಿತ್ರ ಮರುಬಿಡುಗಡೆ ಆಗಲಿದ್ದು, ಸಿನ
ತಮ್ಮೂರಿಗೆ ಬಂದ ವಿಜಯ್ ದೇವರಕೊಂಡ ಅವರನ್ನು ನೋಡಿ ಜನರು ಸಖತ್ ಖುಷಿಪಟ್ಟಿದ್ದಾರೆ. ರಶ್ಮಿಕಾ ಮತ್ತು ವಿಜಯ್ ಅವರು ಅಭಿಮಾನಿಗಳಿಗಾಗಿ ಊರಿನಲ್ಲಿ ಆರತಕ್ಷತೆ ಕಾರ್ಯಕ್ರಮ ಮಾಡಿದರು. ಅಭಿಮಾನಿಗಳನ್ನು ಭೇಟಿ ಮಾಡಿದ ವಿಡಿಯೋ ಸಖತ್
ರಾಮನಗರ ಪೊಲೀಸರು ರಾಜ್ಯದಾದ್ಯಂತ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಖತರ್ನಾಕ್ ಕಳ್ಳರನ್ನು ಬಂಧಿಸಿದ್ದಾರೆ. ಸದ್ಯ 50 ಲಕ್ಷ ರೂ. ಮೌಲ್ಯದ 10 ಬೈಕ್, 3 ಕಾರು ಸೇರಿ ಹಲವು ವಾಹನಗಳು ಹಾಗೂ 4 ಲಕ್ಷ ರೂ ನಗದು ವಶಪಡಿಸಿಕೊಳ್
ಆಕೆ ತಾನಾಯ್ತು ತನ್ನ ಪಾಡಾಯ್ತು ಎಂದು ಮಕ್ಕಳ ಜೊತೆ ಆಯಾಗಿರಬೇಕಿತ್ತು. ಆದರೆ ಆಕೆ ಅವನು ಬಿಟ್ಟು ಇವನು,ಇವನು ಬಿಟ್ಟು ಇನ್ನೊಬ್ಬನೊಂದಿಗೆ ಚಕ್ಕಂದವಾಡಲು ಹೋಗಿ ಜೀವಕ್ಕೆ ಕುತ್ತು ತಂದುಕೊಂಡಿದ್ದಾಳೆ. ಹೌದು..ಇಬ್ಬರು ಗಂಡಂದಿರನ್
ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ನೀರಿನ ಸಂಪಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದು, ಅದೃಷ್ಟವಶಾತ್ ತಾಯಿಯನ್ನು ಸ್ಥಳೀಯರೊಬ್ಬರು ರಕ್ಷಣೆ ಮಾಡಿದ್ದಾರೆ. ಆದ್ರೆ, ದುರದೃಷ್ಟವಶಾತ್ ಎರಡು ಅವಳಿ
‘ಭೀಮ ತೀರದಲ್ಲಿ’ ಚಿತ್ರ 2012ರಲ್ಲಿ ರಿಲೀಸ್ ಆಗಿತ್ತು. ದುನಿಯಾ ವಿಜಯ್ ಈ ಸಿನಿಮಾದಲ್ಲಿ ಮುಖ್ಯಪಾತ್ರ ಮಾಡಿದ್ದರು. 14 ವರ್ಷಗಳ ಬಳಿಕ ಈ ಸಿನಿಮಾವನ್ನು ರೀ-ರಿಲೀಸ್ ಮಾಡಲು ತಯಾರಿ ನಡೆದಿದೆ. ಆ ಬಗ್ಗೆ ನಿರ್ಮಾಪಕ ಅಣಜಿ ನಾಗರಾಜ್, ನಿರ್
ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಇಂದು ಇಸ್ರೇಲ್ ಸರ್ಕಾರದ ಆಫೀಸ್ ಮತ್ತು ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆಸಿದ್ದೇವೆ ಎಂದು ಹೇಳಿಕೊಂಡಿದೆ. ಟೆಲ್ ಅವೀವ್ನಲ್ಲಿರುವ ಪ್ರಧಾನಿ ಬೆಂಜಮಿನ್ ನೆತನ್ಯಾಹ
ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಶಹಾಪುರ ಜೆಎಂಸಿ ಕೋರ್ಟ್ನಲ್ಲಿ ಸಂತ್ರಸ್ತ ಬಾಲಕಿ ನೀಡಿದ ಹೇಳಿಕೆಯನ್ನು ಜಡ್ಜ್ ದಾಖಲಿಸಿಕೊಂಡಿದ್ದಾರೆ. ಹೀಗಾಗಿ ಬಾಲಕಿ ನೀಡಿರುವ ಹೇಳಿಕೆ ಮೇಲೆ
ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ಇಂದು (ಮಾರ್ಚ್ 02) ಜನ್ಮದಿನದ ಪ್ರಯುಕ್ತ ಸೊರಬ ತಾಲೂಕಿನ 30ಕ್ಕೂ ಅಧಿಕ ಪೌರ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳಿಗೆ ವಿಮಾನಯಾನ ಭಾಗ್ಯ ಲಭಿಸಿದೆ. ಸೊರಬ ಹಾಗೂ ಆನವಟ್ಟಿಯ ಪೌರ ಕಾರ್ಮಿಕರಿಗೆ ಶಿವಮೊಗ
EPFO decides interest rate for EPF accounts for 26fy: ಪ್ರಸಕ್ತ ಹಣಕಾಸು ವರ್ಷವಾದ 2025-26ಕ್ಕೆ ಇಪಿಎಫ್ ಹಣಕ್ಕೆ ಶೇ. 8.25 ಬಡ್ಡಿ ನೀಡುವುದೆಂದು ಇಪಿಎಫ್ಒ ನಿರ್ಧರಿಸಿದೆ. ಹಣಕಾಸು ಸಚಿವಾಲಯದ ಒಪ್ಪಿಗೆ ಸಿಕ್ಕ ಬಳಿಕ ಇಪಿಎಫ್ ಸದಸ್ಯರ ಅಕೌಂಟ್ಗಳಿಗೆ ಬಡ್ಡಿ ಹಣ ಜಮೆ
ಪೋಸ್ಟರ್ ಮೂಲಕ ಭಾರಿ ನಿರೀಕ್ಷೆ ಮೂಡಿಸಿದ್ದ ಟಾಕ್ಸಿಕ್ ಚಿತ್ರದ ‘ತಬಾಹಿ’ ಹಾಡು ಬಿಡುಗಡೆ ಆಗಿದೆ. ಆದರೆ ಯಶ್ ಅಭಿಮಾನಿಗಳಿಗೆ ಈ ಹಾಡಿನಿಂದ ಖುಷಿ ಆಗುವ ಬದಲು ಬೇಸರ ಉಂಟಾಗಿದೆ. ಕಮೆಂಟ್ ಮಾಡಿದ ಅನೇಕರು ಅಸಮಾಧಾನ ವ್ಯಕ್ತಪಡಿಸಿದ
ವಿಶ್ವ ಪಾರಂಪರಿಕ ತಾಣ ಬೇಲೂರಿನಿಂದ ಮೈಸೂರಿನ ಬಿಳಿಕೆರೆಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 373ರ ಕಾಮಗಾರಿ ಐದು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. 630 ಕೋಟಿ ರೂ.ಗಳ ಈ ಯೋಜನೆ ಭೂ ಸ್ವಾಧೀನ ಪ್ರಕ್ರಿಯೆಯ ತೊಡಕಿನಿಂದಾಗಿ
ಇತ್ತೀಚಿನ ದಿನಗಳಲ್ಲಿ ಹೃದಯ ಸಂಬಂಧಿತ ಸಮಸ್ಯೆ ನಿರಂತರವಾಗಿ ಹೆಚ್ಚುತ್ತಿವೆ. ಇದಕ್ಕೆ ಪ್ರಮುಖ ಕಾರಣಗಳಲ್ಲಿ ದೇಹಕ್ಕೆ ಒಳ್ಳೆಯದಲ್ಲದ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳುವುದು ಕೂಡ ಒಂದು ಎಂದು ತಜ್ಞರು ಹೇಳುತ್ತಿದ್ದಾರೆ. ಹ
ಆಚಾರ್ಯ ಚಾಣಕ್ಯರು ಜೀವನಕ್ಕೆ ಸಂಬಂಧಿಸಿದ ಹಲವಾರು ಸಂಗತಿಗಳ ಬಗ್ಗೆ ತಮ್ಮ ನೀತಿಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಅವರು ಗೌರವ ಮತ್ತು ಶಾಂತಿ ಬೇಕಾದರೆ ಒಂದಷ್ಟು ಜನರಿಗೆ ಸಹಾಯವನ್ನು ಮಾಡಬಾರದು, ಅವರಿಂದ ಅಂತ
ಗೋವಾ ಚಲನಚಿತ್ರೋತ್ಸವದ ವೇದಿಕೆಯಲ್ಲಿ ಬಾಲಿವುಡ್ ಖ್ಯಾತ ನಟ ರಣವೀರ್ ಸಿಂಗ್ ಅವರು ದೈವದ ಅನುಕರಣೆ ಮಾಡಿದ್ದರು. ‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿನ ರಿಷಬ್ ಶೆಟ್ಟಿ ಅವರ ಅಭಿನಯವನ್ನು ಹೊಗಳುವ ಭರದಲ್ಲಿ ರಣವೀರ್ ಸಿಂಗ್ ಆ ರೀ
ನಾಳೆ ಹೋಳಿ ಹುಣ್ಣಿಮೆ. ನಾಳೆಯೇ ಚಂದ್ರನಿಗೆ ಗ್ರಹಣ ಹಿಡಿಯಲಿದೆ. ನಿತ್ಯ ಬೂದು ಬಣ್ಣದಲ್ಲಿರುವ ಚಂದ್ರ ನಾಳೆ ಕೆಂಪು ವರ್ಣದಲ್ಲಿ ಕಂಗೊಳಿಸಲಿದ್ದಾನೆ. ಈ ದಿನದಂದು ದೇವಸ್ಥಾನಗಳ ಬಾಗಿಲು ಬಂದ್ ಮಾಡಲಾಗುತ್ತಿದೆ. ಆದರೆ ಮಂತ್ರಾಲ
Pakistan stock market down by 9pc in a single session: ಇಂದು ಸೋಮವಾರ ಭಾರತವೂ ಒಳಗೊಂಡಂತೆ ವಿಶ್ವದ ಷೇರು ಮಾರುಕಟ್ಟೆಗಳು ಗಡಗಡ ನಡುಗಿವೆ. ಆದರೆ, ಪಾಕಿಸ್ತಾನದ ಮಾರುಕಟ್ಟೆ ಅಕ್ಷರಶಃ ಪ್ರಕ್ಷುಬ್ದಗೊಂಡಿತ್ತು. ಹೂಡಿಕೆದಾರರು ಮನಬಂದಂತೆ ಷೇರುಗಳನ್ನು ಮಾರಹೊ
ಇರಾನಿನ ಮಿಲಿಟರಿ ನೆಲೆಗಳ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ ನಡೆಸಿದವು. ಈ ಸಂಘರ್ಷಕ್ಕೆ ನೇರ ಸಂಪರ್ಕ ಹೊಂದಿಲ್ಲದ ಬಹ್ರೇನ್ ಮೇಲೆ ಇರಾನ್ ದಾಳಿ ನಡೆಸಿದೆ. ಇಲ್ಲಿ ಅಮೆರಿಕದ ವಾಯುನೆಲೆ ಇರುವುದರಿಂದ ಇರಾನ್ ಅಟ್ಯಾಕ್ ಮಾಡಿದೆ. ಇ
ಕಾಂಗ್ರೆಸ್ ಶಾಸಕರು ಹಾಗೂ ಸಚಿವ ನಡುವೆ ಹೊಂದಾಣಿಕೆ ಇಲ್ಲ. ಈ ಸಂಬಂಧ ಶಾಸಕರೇ ಕೆಲ ಸಚಿವರ ಮೇಲೆ ಸಿಎಂ ಸಿದ್ದರಾಮಯ್ಯಗೆ ದೂರು ನೀಡಿದ್ದರು. ಸಚಿವರು ಕೈಗೆ ಸಿಗಲ್ಲ. ಫೋನ್ ಮಾಡಿದ್ರೆ ರಿಸಿವ್ ಮಾಡಲ್ಲ ಅಂತೆಲ್ಲಾ ಆರೋಪಗಳನ್ನು ಮಾಡಿ
India's overall exports rise this year: 2025-26ರಲ್ಲಿ ಭಾರತದ ಸರಕು ಮತ್ತು ಸೇವೆಗಳ ಒಟ್ಟಾರೆ ರಫ್ತು ಉತ್ತಮ ಪ್ರಗತಿ ಕಂಡಿದೆ. 2025ರ ಏಪ್ರಿಲ್ನಿಂದ 2026ರ ಜನವರಿವರೆಗೆ 10 ತಿಂಗಳಲ್ಲಿ ಒಟ್ಟು ರಫ್ತು 720 ಬಿಲಿಯನ್ ಡಾಲರ್ ಗಡಿ ದಾಟಿದೆ. ಹಿಂದಿನ ವರ್ಷದ ಇದೇ ಅವಧಿಗ
ಗ್ಯಾಸ್ ಸಿಲಿಂಡರ್ನಲ್ಲಿ ಎಷ್ಟು ಗ್ಯಾಸ್ ಖಾಲಿಯಾಗುತ್ತಾ ಬಂತು ಎಂಬುದುನ್ನು ತಿಳಿವುದು ತುಂಬಾನೇ ಕಷ್ಟ. ಹೀಗಿರುವಾಗ ಈ ಒಂದು ಸರಳ ಟ್ರಿಕ್ಸ್ ಪಾಲಿಸುವ ಮೂಲಕ ಎರಡೇ ಎರಡು ನಿಮಿಷಗಳಲ್ಲಿ ಸಿಲಿಂಡರ್ನಲ್ಲಿ ಎಷ್ಟು ಗ್ಯಾಸ್
ಇಸ್ರೇಲ್-ಇರಾನ್ ಯುದ್ಧದ ಕಾರಣ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 24 ವಿಮಾನಗಳು ರದ್ದುಗೊಂಡಿವೆ. ದುಬೈನಲ್ಲಿ ನೂರಾರು ಕನ್ನಡಿಗರು, ಶಾಸಕ ಸೇರಿದಂತೆ ಅನೇಕರು ತವರಿಗೆ ಮರಳಲಾಗದೆ ಪರದಾಡುತ್ತಿದ್ದಾರೆ. ಈ ಮಧ್ಯೆ ಯುದ್
ಮಧ್ಯಪ್ರಾಚ್ಯದಲ್ಲಿನ ಯುದ್ಧ ಸನ್ನಿವೇಶದಿಂದಾಗಿ ದುಬೈ ಸೇರಿದಂತೆ ಹಲವೆಡೆ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ಅವರಿಗೆ 2 ಪುಟಗಳ ಪತ್ರ ಬರೆದಿದ್ದಾರೆ. ವಾಯು ಸಂಚಾರ ಅಸ್ತವ್ಯಸ್ತಗೊಂಡು ಸಾವ
‘ಧುರಂಧರ್’ ಅವಧಿ 3 ಗಂಟೆ 34 ನಿಮಿಷ ಇತ್ತು. ಈಗ ಸೀಕ್ವೆಲ್ ಅವಧಿ 3 ಗಂಟೆ 55 ನಿಮಿಷ ಇರಲಿದೆ. ಈ ಬಗ್ಗೆ ಚಿತ್ರತಂಡದವರು ಇನ್ನೂ ನಿಖರ ಮಾಹಿತಿ ನೀಡಿಲ್ಲ. ಆದರೆ ಎಲ್ಲ ಕಡೆಗಳಲ್ಲಿ ಸುದ್ದಿ ಆಗಿದೆ. ಇಷ್ಟು ದೀರ್ಘ ಅವಧಿಯ ಸಿನಿಮಾವನ್ನು ಪ್ರ
ನಿಂಬೆಹಣ್ಣಿನಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಇರುತ್ತದೆ. ಅಷ್ಟೇ ಅಲ್ಲ, ನಿಯಮಿತವಾಗಿ ಈ ನೀರಿನ ಸೇವನೆ ಮಾಡುವುದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಈ ಕಾರಣಕ್ಕಾಗಿ ಆರೋಗ್ಯ ತಜ್ಞರು ನಿಂಬೆ ನೀರನ
ಇರಾನ್ ಹಾಗೂ ಇಸ್ರೇಲ್, ಯುಎಸ್ ನಡುವೆ ನಡೆಯುತ್ತಿರುವ ಸಂಘರ್ಷದಿಂದ ಮಧ್ಯ ಪ್ರಾಚ್ಯ ದೇಶಗಳೂ ತತ್ತರಿಸುವಂತಾಗಿದೆ. ‘ಪಶ್ಚಿಮ ಏಷ್ಯಾ ಪರಿಸ್ಥಿತಿ ತೀವ್ರ ಕಳವಳಕಾರಿ ವಿಷಯ’ ಎಂದಿರುವ ಪ್ರಧಾನಿ ನರೇಂದ್ರ ಮೋದಿ ಈ ಸಂಘರ್ಷವನ್ನು ಬ
ಅಪ್ರಾಪ್ತ ಬಾಲಕಿ ಜೊತೆ ಮಲ್ಲಿಕಾರ್ಜುನ ಮುತ್ಯಾ ಅನುಚಿತ ವರ್ತನೆ ವಿಡಿಯೋ ವೈರಲ್ ಬೆನ್ನಲ್ಲೇ ಯಾದಗಿರಿಯ ಮಹಲ್ ರೋಜಾ ಮಠದ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದ್ದು, ಇದರ ಬೆನ್
ವರ್ಷಾಂತ್ಯದೊಳಗೆ ಬಹುನಿರೀಕ್ಷಿತ ಕಿದ್ವಾಯಿ ಪೆರಿಫೆರಲ್ ಕ್ಯಾನ್ಸರ್ ಸೆಂಟರ್ ಮೈಸೂರಿನಲ್ಲಿ ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ. ಇದರಿಂದ ಬೆಂಗಳೂರಿಗೆ ತೆರಳಿ ಚಿಕಿತ್ಸೆ ಪಡೆಯುವ ತಾಪತ್ರಯ ತಪ್ಪಲಿದೆ. ರೇಡಿಯೇಷನ್, ಮೆಡಿಕಲ್,
ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ‘ಜೈ ಹಿಂದ್ ಜೈ ಸಿಂಧ್’ ಬಾಲಿವುಡ್ ಸಿನಿಮಾ ಸಿದ್ಧವಾಗುತ್ತಿದೆ. ಈ ಸಿನಿಮಾಗೆ ಉತ್ತರಾಖಂಡದಲ್ಲಿ ಕೊನೇ ಹಂತದ ಚಿತ್ರೀಕರಣ ಮಾಡಲಾಗುತ್ತಿದೆ. ಹಲವು ಕಲಾವಿದರು ನಟಿಸುತ್ತಿದ್ದಾರೆ. ಇತ್ತೀಚ
Crude oil prices surge ahead, effects on India and its import bill: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡೆಯುತ್ತಿರುವಂತೆ ತೈಲ ಬೆಲೆಗಳು ಗಗನಕ್ಕೇರುತ್ತಿವೆ. ಒಂದು ಬ್ಯಾರಲ್ ತೈಲದ ಬೆಲೆ 80 ಡಾಲರ್ ದಾಟಿದೆ. ಇದು ಮತ್ತಷ್ಟು ಏರಿಕೆ ಆಗಲಿದ್ದು ತಜ್ಞರ ಅಂದಾಜಿನ ಪ್ರಕಾರ ಬೆಲ
ದಾವಣಗೆರೆಯ ದುಗ್ಗಮ್ಮ ಜಾತ್ರೆಯು ಭಕ್ತಿ, ಪರಂಪರೆ ಮತ್ತು ಶೌರ್ಯದ ಪ್ರತೀಕ. ಈ ಬಾರಿಯ ಅಂತಾರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯು ಜನಮನ ಸೆಳೆಯಿತು. ದೇಶ-ವಿದೇಶಗಳ ಪೈಲ್ವಾನ್ರು ಭಾಗವಹಿಸಿ ರೋಚಕ ಸೆಣಸಾಟ ನಡೆಸಿದರು. ಇರಾನ್, ಮಹಾರ
ಆಹಾರ ಪದ್ಧತಿಯಲ್ಲಿ ಮಾಡಿಕೊಂಡ ನಾನಾ ರೀತಿಯ ಬದಲಾವಣೆಗಳಿಂದ ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳು ಕಂಡುಬರುತ್ತಿದೆ. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಫ್ಯಾಟಿ ಲಿವರ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಇದಕ
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಗುಪ್ತಚರ ಇಲಾಖೆಯ ದುರ್ಬಳಕೆ ಕುರಿತು ಗಂಭೀರ ಆರೋಪ ಮಾಡಿದ್ದಾರೆ. ಇಲಾಖೆಯು ಪಕ್ಷದ ಶಾಸಕರು ಮತ್ತು ನಾಯಕರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದೆ ಎಂದು ಹೇಳಿದ್ದಾರೆ. ಫೋನ್ ಟ್ಯಾಪಿಂ
ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಜಂಟಿ ಭಾಷಣ ಮಾಡಿದ್ದಾರೆ. ಈ ವೇಳೆ ಅವರು ಭಾರತದ ಆಧ್ಯಾತ್ಮ ಗುರು ಸ್ವಾಮಿ ವಿವೇಕಾನಂದರ ಬಗ್ಗೆಯೂ ಮಾತನಾಡಿದ್ದಾರೆ. ನಾವು ಒಂದೇ ಕುಟು
ಸರ್ಕಾರಿ ಶಾಲೆ ಶಿಕ್ಷಕಿಯಾಗಿ ಖಾಸಗಿ ಕಾಲೇಜು ಆಡಳಿತದಲ್ಲಿ ಮೂಗು ತೂರಿಸಿದ ಟೀಚರ್ ತಮ್ಮ ಕೆಲಸಕ್ಕೆ ಕುತ್ತು ತಂದುಕೊಂಡಿದ್ದಾರೆ. ವಿದ್ಯಾರ್ಥಿ ಶಾಲೆ ಫೀ ಸಂಬಂಧ ಮಧ್ಯಸ್ತಿಕೆ ವಹಿಸಿ ಬಂದಿದ್ದ ವ್ಯಕ್ತಿಯ ಬೈಕ್ ಕೀ ಮತ್ತು ಮೊಬೈ
ಹೊಸ ಶಿಕ್ಷಣ ನೀತಿ (NEP) ಅಡಿಯಲ್ಲಿ 1ನೇ ತರಗತಿ ಪ್ರವೇಶಕ್ಕೆ 6 ವರ್ಷ ವಯೋಮಿತಿ ನಿಗದಿಪಡಿಸಿರುವುದಕ್ಕೆ ಕರ್ನಾಟಕದ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುಕೆಜಿ ಮುಗಿಸಿದ ಮಕ್ಕಳು ಪುನಃ ಅದೇ ತರಗತಿ ಮುಂದುವರಿಸುವುದರಿಂದ ಮಾನ
ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕ ದಾಳಿ ನಡೆಸಿದ್ದಕ್ಕೆ ಪ್ರತೀಕಾರವಾಗಿ ಇರಾನ್ ಮಧ್ಯಪ್ರಾಚ್ಯದ ದೇಶಗಳಲ್ಲಿರುವ ಅಮೆರಿಕದ ವಾಯನೆಲೆಗಳು, ಅಮೆರಿಕದ ರಾಯಭಾರ ಕಚೇರಿಗಳ ಮೇಲೆಲ್ಲ ದಾಳಿ ನಡೆಸಿದೆ. ಹೀಗಾಗಿ, ಇದೀಗ ಇರಾನ್ ವಿರುದ
2026ರ ಮೊದಲನೇ ಸೂರ್ಯ ಗ್ರಹಣವು ಈಗಾಗಲೇ ಮುಕ್ತಾಯಗೊಂಡಿದ್ದು, ಇದೀಗ ವರ್ಷದ ಮೊದಲನೇ ಚಂದ್ರ ಗ್ರಹಣ ಸಂಭವಿಸಲಿದೆ. 2026ರ ಮೊದಲನೇ ಚಂದ್ರ ಗ್ರಹಣವು ಮಾರ್ಚ್ 3, ಮಂಗಳವಾರ ಬಂದಿದ್ದು, ಈ ಚಂದ್ರ ಗ್ರಹಣವನ್ನು ಖಗ್ರಾಸ ಚಂದ್ರ ಗ್ರಹಣ, ಕೇತು
ಹಿಂದೂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಹೋಳಿ ಕೂಡ ಒಂದು. ಪ್ರತಿ ವರ್ಷ ಫಾಲ್ಗುಣ ಮಾಸದ ಹುಣ್ಣಿಮೆಯಂದು ಹೋಳಿಕಾ ದಹನವನ್ನು ಆಚರಿಸಲಾಗುತ್ತದೆ ಮತ್ತು ಮರುದಿನ, ಬಣ್ಣಗಳೊಂದಿಗೆ ಹೋಳಿಯನ್ನು ಆಡಲಾಗುತ್ತದೆ. ಈ ಓಕುಳಿಯಾಡುವ ಸಂದರ್ಭದ
ಬಿಡುಗಡೆಗೂ ಮುನ್ನವೇ ‘ಧುರಂಧರ್ 2’ ಮತ್ತು ‘ಟಾಕ್ಸಿಕ್’ ಸಿನಿಮಾಗಳ ನಡುವೆ ಪೈಪೋಟಿ ಶುರುವಾಗಿದೆ. ಈ ಎರಡೂ ಸಿನಿಮಾಗಳ ಮೇಲೆ ಪ್ರೇಕ್ಷಕರಿಗೆ ಸಿಕ್ಕಾಪಟ್ಟೆ ನಿರೀಕ್ಷೆ ಮನೆಮಾಡಿದ್ದು, ಕಾತುರ ಹೆಚ್ಚಾಗಿದೆ. ಎರಡರಲ್ಲಿ ಯಾವ ಸಿನಿ
ಬೀದರ್ ರೈತರು ಸಾಂಪ್ರದಾಯಿಕ ಬೆಳೆಗಳಿಂದ ನಷ್ಟ ಅನುಭವಿಸುತ್ತಿದ್ದರು. ಹೀಗಾಗಿ ಜಿಲ್ಲೆಯ ರೈತರು ಚಿಯಾ ಬೆಳೆಯತ್ತ ಮುಖ ಮಾಡಿದ್ದಾರೆ. ಕಡಿಮೆ ಖರ್ಚು, ಕಡಿಮೆ ನೀರು ಮತ್ತು ಶ್ರಮದಿಂದ ಹೆಚ್ಚು ಲಾಭ ಗಳಿಸಬಹುದಾಗಿದೆ. ಅಂತಾರಾಷ್ಟ್
ಕೆನಡಾದ ಪ್ರಧಾನಿ ಕಾರ್ನಿ ಅವರ ಮುಂಬೈ ಭೇಟಿಯ ನಂತರ ಭಾನುವಾರ ಸಂಜೆ ಅವರು ರಾಷ್ಟ್ರ ರಾಜಧಾನಿ ದೆಹಲಿಗೆ ಬಂದಿಳಿದಿದ್ದರು. ಇದು ಅವರ ಅಧಿಕೃತ ಭಾರತ ಪ್ರವಾಸದ ಭಾಗವಾಗಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಮತ್ತು ಎಲೆಕ್ಟ್ರಾ
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ವಿವಾಹ ನಂತರದ ಸಂಪ್ರದಾಯಗಳು ಎಲ್ಲರ ಗಮನ ಸೆಳೆದಿವೆ. ಮದುವೆ ಬಳಿಕ ತಿರುಪತಿಗೆ ಭೇಟಿ, ನಂತರ ವಿಜಯ್ ದೇವರಕೊಂಡ ಹುಟ್ಟೂರು ನಾಗರ್ ಕರ್ನೋಲ್ಗೆ ದಂಪತಿ ತೆರಳಿದ್ದಾರೆ. ಫಾರ್ಮ್ಹೌ
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ನಲ್ಲಿ ಪತ್ನಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕೌಟುಂಬಿಕ ಕಲಹದ ಕಾರಣ ಒಡಿಶಾ ಮೂಲದ ಈ ದಂಪತಿ ದುರಂತ ಅಂತ್ಯ ಕಂಡಿದ್ದಾರೆ. ಕೊಲೆ ಮಾಡಿದ ಬಳಿಕ ಪತ್ನಿಯ ಹಣ
ಇರಾನ್- ಇಸ್ರೇಲ್ ಪರಸ್ಪರ ದಾಳಿಯಿಂದಾಗಿ (Iran Israel War) ಮಧ್ಯ ಪ್ರಾಚ್ಯದಲ್ಲಿ ಯುದ್ಧ ಕಾಮೋರ್ಡ ಆವರಿಸಿದೆ. ಇದರಿಂದ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ಅಲ್ಲೇ ಸಿಲುಕಿಕೊಂಡು ಪರದಾಡುತ್ತಿದ್ದಾರೆ. ಏಕಾಏಕಿ ವಿಮಾನಗಳು ಕ್ಯಾನ್ಸಲ್
ಮಾರ್ಚ್ 2026ರಲ್ಲಿ ಮಕರ ರಾಶಿಯವರಿಗೆ ಗ್ರಹಗತಿಗಳ ಬದಲಾವಣೆಯು ಜೀವನದ ಮೇಲೆ ನಿರ್ಣಾಯಕ ಪ್ರಭಾವ ಬೀರಲಿದೆ. ಶನಿ, ಶುಕ್ರ ದಶೆಗಳು ಶುಭ ಫಲ ನೀಡಿ ವೃತ್ತಿ, ಪ್ರೇಮದಲ್ಲಿ ಯಶಸ್ಸು ತಂದರೆ, ಗುರು, ಬುಧ ದಶೆ ಮಿಶ್ರ ಫಲಗಳೊಂದಿಗೆ ಜ್ಞಾನಾರ್
T20 World Cup 2026: ಟೀಮ್ ಇಂಡಿಯಾ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 20 ಓವರ್ಗಳಲ್ಲಿ 195 ರನ್ ಕಲೆಹಾಕಿದ್ದರು. ಈ ಗುರಿಯನ್ನು 19.2 ಓವರ್ಗಳಲ್ಲಿ ಚೇಸ್ ಮಾಡುವ ಮೂಲಕ ಭಾರತ ತಂಡ 5 ವಿಕೆಟ್ಗಳ ಜಯ ಸಾಧಿಸಿದ
ಒಮ್ಮೆ ಫ್ರೈ ಮಾಡಲು ಬಳಸಿದ ಅಡುಗೆ ಎಣ್ಣೆಯನ್ನು ಪದೇ ಪದೇ ಬಿಸಿ ಮಾಡಿ ಬಳಸುವುದರಿಂದ ಕ್ಯಾನ್ಸರ್ ಅಪಾಯ ಹೆಚ್ಚುತ್ತದೆ ಎಂದು ಏಮ್ಸ್ ವೈದ್ಯರು ಎಚ್ಚರಿಸಿದ್ದಾರೆ. ಎಣ್ಣೆಯನ್ನು ಮರುಬಳಕೆ ಮಾಡಿದಾಗ ಹಾನಿಕಾರಕ ರಾಸಾಯನಿಕಗಳು ಉತ
India's Basmati rice industry facing heat of middle east crisis: ಇಸ್ರೇಲ್ ಮತ್ತು ಇರಾನ್ ಯುದ್ಧವು ಹರ್ಯಾಣ ಮತ್ತು ಪಂಜಾಬ್ ರೈತರಿಗೆ ಚಿಂತೆಯ ವಿಷಯವಾಗಿದೆ. ಭಾರತದ ಬಾಸ್ಮತಿ ರಫ್ತು ಉದ್ಯಮ ಕಳವಳಗೊಂಡಿದೆ. ಒಂದು ವರ್ಷದಲ್ಲಿ 50,000 ಕೋಟಿ ರೂ ಮೌಲ್ಯದ ಬಾಸ್ಮತಿ ಅಕ್ಕಿ
ಶಿವಮೊಗ್ಗದ ಶಿಕಾರಿಪುರದಲ್ಲಿ ರಂಜಾನ್ ದೇಣಿಗೆ ವಿಚಾರವಾಗಿ ಮುಸ್ಲಿಮರ 2 ಗುಂಪುಗಳ ನಡುವೆ ವಾಗ್ವಾದ ನಡೆದು ಅದು ವಿಕೋಪಕ್ಕೆ ತಿರುಗಿದ ಪರಿಣಾಮ ರಸ್ತೆಯಲ್ಲಿ ಕಲ್ಲು ತೂರಾಟ ನಡೆದಿದೆ. ಎರಡೂ ಗುಂಪುಗಳು ಪರಸ್ಪರ ಬಡಿಗೆಗಳಿಂದ ಹೊ
ಆ ಅವಳಿ ಮಕ್ಕಳಿನ್ನೂ ಸರಿಯಾಗಿ ಪ್ರಪಂಚವನ್ನೇ ನೋಡಿರಲಿಲ್ಲ. ಅಷ್ಟರಲ್ಲಾಗಲೇ ಹೆತ್ತ ತಾಯಿಯ ದುಡುಕಿನ ನಿರ್ಧಾರ ಕಂದಮ್ಮಗಳನ್ನು ಬಲಿ ಪಡೆದಿದೆ. ಕೌಟುಂಬಿಕ ಕಲಹಕ್ಕೆ ಬೇಸತ್ತ ತಾಯಿ ಮಕ್ಕಳ ಜೊತೆ ಬಾವಿಗೆ ಹಾರಿದ್ದು, ಆಕೆಯ ರಕ್ಷಣ
T20 World Cup 2026: ಟಿ20 ವಿಶ್ವಕಪ್ನಲ್ಲಿ ಅತೀ ಹೆಚ್ಚು ಬಾರಿ ನಾಕೌಟ್ ಪಂದ್ಯಗಳನ್ನಾಡಿದ ವಿಶ್ವ ದಾಖಲೆ ಪಾಕಿಸ್ತಾನ್ ತಂಡದ ಹೆಸರಿನಲ್ಲಿದೆ. ಪಾಕ್ ಪಡೆಯು ಮೊದಲ ನಾಲ್ಕು ಆವೃತ್ತಿಗಳಲ್ಲಿ ಸೆಮಿಫೈನಲ್ ಆಡಿತ್ತು. ಇದಾದ ಬಳಿಕ 2021 ಹಾಗೂ 2022 ರಲ್
ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಗೊಂದಲ ಮತ್ತು ಅನಿಶ್ಚಿತತೆಯ ಬಗ್ಗೆ ಸತೀಶ್ ಜಾರಕಿಹೊಳಿ ಅವರು ಮಾತನಾಡಿದ್ದಾರೆ. ಶಾಸಕರು, ಕಾರ್ಯಕರ್ತರು ಮತ್ತು ಅಧಿಕಾರಿಗಳಲ್ಲಿ ಸ್ಪಷ್ಟತೆಯ ಕೊರತೆಯಿದೆ ಎಂಬುದನ್ನು ಒಪ್ಪಿಕೊಂಡಿರುವ ಅವ
India's strategic petroleum reserves: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡೆಯುತ್ತಿರುವುದರಿಂದ ತೈಲ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಭಾರತಕ್ಕೆ ಆಗುವ ಪರಿಣಾಮವೇನು? ಬಹಳ ಅಧಿಕ ಪೆಟ್ರೋಲ್ ಬಳಸುವ ಭಾರತವು ಪೆಟ್ರೋಲ್
Toxic Movie Song: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ 'ತಬಾಹಿ' ಹಾಡು ಬಿಡುಗಡೆಯಾಗಿದೆ. ಹೋಳಿ ಹಬ್ಬದ ಸಂಭ್ರಮ ಹೆಚ್ಚಿಸಿದೆ. ಈ ಚಿತ್ರದಲ್ಲಿ ಒಟ್ಟು ಆರು ಹಾಡುಗಳಿದ್ದು, ಐವರು ಸಂಗೀತ ಸಂಯೋಜಕರು ಕೆಲಸ ಮಾಡಿ
ಬಳ್ಳಾರಿ ಜಿಲ್ಲೆ ಸಂಡೂರ ತಾಲೂಕಿನ ತಾಳೂರು ಗ್ರಾಮದ ಸುಬಾನಿ ಸಾಬ್ ಎನ್ನುವವರ ಮನೆಯಲ್ಲಿ ಹೊಸ ಸಿಲಿಂಡರ್ ಜೋಡಣೆ ವೇಳೆ ಗ್ಯಾಸ್ ಸೋರಿಕೆಯಾಗಿ ಅವಘಡ ನಡೆದಿದೆ. ಅಡುಗೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಗೆ ಮನೆಯೇ ಛಿದ್ರ ಛಿದ
T20 World Cup 2026: ಟಿ20 ವಿಶ್ವಕಪ್ನ ಫೈನಲ್ ಪಂದ್ಯವು ಮಾರ್ಚ್ 8 ರಂದು ನಡೆಯಲಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯದ ಬಳಿಕ ಭಾರತದಲ್ಲಿ ಐಪಿಎಲ್ ಶುರುವಾಗಲಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಮಾರ್ಚ್ 28
ಇರಾನ್ ಕುವೈತ್ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ವೈಮಾನಿಕ ದಾಳಿ ನಡೆಸಿದೆ. ಕಳೆದ ಎರಡು ದಿನಗಳಿಂದ ಇರಾನ್, ಅಮೆರಿಕ ದಾಳಿ ಹಾಗೂ ಪ್ರತಿದಾಳಿ ನಡೆಸುತ್ತಿದೆ. ಅಮೆರಿಕ ಮತ್ತು ಇಸ್ರೇಲ್ ಭಾನುವಾರ ಇರಾನ್ನಾದ್ಯಂತ
TV9 Kannada Presents Lifestyle, Automobile & Furniture Expo 2026 in Bengaluru: ಅತ್ಯಾಧುನಿಕ ಮತ್ತು ಟ್ರೆಂಡಿ ಎನಿಸಿರುವ ಫ್ಯಾಷನ್, ಆಭರಣ, ಪೀಠೋಕರಣಗಳು, ಹೋಮ್ ಡೆಕೋರೇಶನ್ಗಳು, ಲೇಟೆಸ್ಟ್ ಟೆಕ್ನಾಲಜಿಯ ಇವಿಗಳು, ಎಸ್ಯುವಿಗಳು ಇತ್ಯಾದಿಯನ್ನು ಒಂದೇ ವೇದಿಕೆಯಲ್ಲಿ ನೋಡ
ಇರಾನ್-ಇಸ್ರೇಲ್ ಯುದ್ಧದ ಕಾರಣ ಪಶ್ಚಿಮ ಏಷ್ಯಾದ ವಾಯುನೆಲೆಗಳು ಮುಚ್ಚಿದ್ದು, ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ 24 ವಿಮಾನಗಳು ರದ್ದಾಗಿವೆ. ಮಧ್ಯಪ್ರಾಚ್ಯಕ್ಕೆ ತೆರಳಬೇಕಿದ್ದ ಪ್ರಯಾಣಿಕರು ತೊಂದರೆಗೊಳಗಾಗಿದ್ದಾರ
ಮಾಗಡಿ ಶಾಸಕ ಬಾಲಕೃಷ್ಣ ಅವರು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸುವಂತೆ ಒತ್ತಾಯಿಸಿದ್ದಾರೆ. ಶ್ರೀಮಂತರಿಗೂ ಉಚಿತ ಸೌಲಭ್ಯಗಳು ಸಿಗುತ್ತಿರುವುದರಿಂದ ಸರ್ಕಾರಕ್ಕೆ ಹೊರೆಯಾಗುತ್ತಿದೆ ಎಂದು ಅವರು ಹೇಳಿದ್
`ಧುರಂಧರ್ 2` ಸಿನಿಮಾ ಮಾರ್ಚ್ 19ಕ್ಕೆ ಬಿಡುಗಡೆಯಾಗಲಿದ್ದರೂ, ಪ್ರಚಾರದ ಕೊರತೆಯಿಂದ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ. `ಬಾಹುಬಲಿ 2`, `ಕೆಜಿಎಫ್ 2` ಯಶಸ್ಸಿನ ಸೀಕ್ವೆಲ್ಗಳ ಸಾಲಿನಲ್ಲಿ ಈ ಚಿತ್ರವೂ ಸೇರಬೇಕಿದೆ. `ಟಾಕ್ಸಿಕ್` ಚಿತ್
ಉತ್ತರ ಪ್ರದೇಶದ ಬಲ್ಲಿಯಾದಲ್ಲಿ, ಖಾಸಗಿ ವಿಡಿಯೋಗಳನ್ನು ತೋರಿಸಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಮಾಜಿ ಪ್ರಿಯಕರನನ್ನು ಮಹಿಳೆಯೊಬ್ಬರು ಕೊಲೆ ಮಾಡಿದ್ದಾರೆ. ಸಂಬಂಧವನ್ನು ಕೊನೆಗೊಳಿಸಲು ಪ್ರಯತ್ನಿಸಿದಾಗ ಆತ ಕಿರುಕುಳ ನೀಡಿ
ಉತ್ತರ ಕರ್ನಾಟಕದ ಬಬಲಾದಿ ಶ್ರೀ ಸದಾಶಿವ ಮುತ್ಯಾರ ಮಠದ ಕಾಲಜ್ಞಾನದ ಭವಿಷ್ಯವಾಣಿಗಳು ಮತ್ತೆ ಚರ್ಚೆಗೆ ಬಂದಿವೆ. ಮಠದಲ್ಲಿ ನುಡಿದಿದ್ದ ಗಡಿಯಲ್ಲಿ ಯುದ್ಧ, ಜಾಗತಿಕ ಕೆಡಕು ಎಂಬ ಅಶುಭ ಮುನ್ಸೂಚನೆಗಳು ಇರಾನ್-ಅಮೆರಿಕಾ-ಇಸ್ರೇಲ್ ಸ
T20 World Cup 2026: ಟಿ20 ವಿಶ್ವಕಪ್ನ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡ ಗೆಲುವು ದಾಖಲಿಸಿದೆ. ಈ ಗೆಲುವಿನ ರೂವಾರಿ ಸಂಜು ಸ್ಯಾಮ್ಸನ್. ವೆಸ್ಟ್ ಇಂಡೀಸ್ ನೀಡಿದ 195 ರನ್ಗಳ ಗುರಿ ಬೆನ್ನತ್ತಿದ ಭಾರತದ ಪರ ಸ್ಯಾಮ್ಸನ್ 50 ಎಸೆತಗಳಲ್ಲಿ 4 ಸಿಕ್ಸ್
ಇರಾನ್-ಇಸ್ರೇಲ್ ಯುದ್ಧದಲ್ಲಿ ಸಿಲುಕಿದ ಕನ್ನಡಿಗರ ಹಾಗೂ ಎಲ್ಲ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಸನ್ನದ್ಧವಾಗಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಈ ಬಗ್ಗೆ ರಾಯಭಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಎಲ್ಲರ
ಉತ್ತರ ಕನ್ನಡದ ಕೈಗಾ ಅಣು ವಿದ್ಯುತ್ ಯೋಜನೆಯ 5 ಮತ್ತು 6ನೇ ಘಟಕಗಳ ಕಾಮಗಾರಿ ಆರಂಭವಾಗಿದೆ. 'ಮೇಕ್ ಇನ್ ಇಂಡಿಯಾ' ಯೋಜನೆಯಡಿ ಸಂಪೂರ್ಣ ಸ್ವದೇಶಿ ತಂತ್ರಜ್ಞಾನದ 700 ಮೆಗಾವಾಟ್ ಸಾಮರ್ಥ್ಯದ ರಿಯಾಕ್ಟರ್ಗಳನ್ನು ಇಲ್ಲಿ ಬಳಸಲಾಗುತ್ತಿ
ಸಾಲದಿಂದ ತಪ್ಪಿಸಿಕೊಳ್ಳಲು ಹಾಗೂ ವಿಮೆ ಹಣಕ್ಕಾಗಿ ಚೀನಾದಲ್ಲಿ ಪತಿಯೊಬ್ಬ ತನ್ನ ಸಾವಿನ ನಾಟಕವಾಡಿದ್ದಾನೆ. ಆದರೆ, ಪತಿಯ ನಿಜವಾದ ಸಾವೆಂದು ನಂಬಿ ತೀವ್ರ ನೋವಿನಿಂದ ಕುಗ್ಗಿದ ಪತ್ನಿ, ಅನಾರೋಗ್ಯ ಪೀಡಿತ ಮಗಳ ಜವಾಬ್ದಾರಿ, ಆರ್ಥಿ
T20 World Cup 2026 IND vs WI: ಟೀಮ್ ಇಂಡಿಯಾ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 20 ಓವರ್ಗಳಲ್ಲಿ 195 ರನ್ ಕಲೆಹಾಕಿದ್ದರು. ಈ ಗುರಿಯನ್ನು 19.2 ಓವರ್ಗಳಲ್ಲಿ ಚೇಸ್ ಮಾಡುವ ಮೂಲಕ ಭಾರತ ತಂಡ 5 ವಿಕೆಟ್ಗಳ ಜಯ ಸಾಧಿ
ಈಗ ಎಲ್ಲ ಕ್ಷೇತ್ರಗಳಲ್ಲೂ ಕೃತಕಬುದ್ಧಿಮತ್ತೆಯದ್ದಾ ಹವಾ. ಏನು ಬೇಕಿದ್ದರೂ ಎಐ ಮಾಡಿಕೊಡುತ್ತದೆ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಅಂಥದ್ದರಲ್ಲಿ ಇದೀಗ ಬೆಂಗಳೂರಿನ ಟೆಕ್ಕಿಯೊಬ್ಬರ ‘ಎಐ ರೂಮ್ಮೇಟ್’ ಸಾಮಾಜಿಕ ಜಾಲತಾಣಗಳಲ
ಶೂ ಧರಿಸಿ ಕಚೇರಿ ಒಳಗೆ ಬರುವಂತಿಲ್ಲ, ಇದು ಅಮೆರಿಕ ಮೂಲದ ಸ್ಟಾರ್ಟ್ಅಪ್ ಕಂಪನಿ(Company) ಕರ್ಸರ್ನ ನಿಯಮ. ಸಾಮಾನ್ಯವಾಗಿ ವಿದೇಶಗಳಲ್ಲಿ ಸ್ವಚ್ಛತೆಗೆ ಹೆಚ್ಚು ಗಮನಕೊಡುತ್ತಾರೆ. ಆದರೂ ಕಚೇರಿಯೊಳಗೆ ಶೂ ಧರಿಸದೆ ಬರುವ ನಿಯಮವನ್ನು
ನಟ ರಾಜ್ಪಾಲ್ ಯಾದವ್ ಜೈಲಿನಿಂದ ಬಿಡುಗಡೆಯಾದ ನಂತರ ಯೂಟ್ಯೂಬ್ ಚಾನೆಲ್ ಪ್ರಾರಂಭಿಸಿದ್ದಾರೆ. ಚೆಕ್ ಬೌನ್ಸ್ ಪ್ರಕರಣ, ಸಾಲದ ಬಗ್ಗೆ ವಿಡಿಯೋಗಳಲ್ಲಿ ವಿವರಣೆ ನೀಡಿದ್ದು, ಅವು ಲಕ್ಷಾಂತರ ವೀಕ್ಷಣೆ ಗಳಿಸಿವೆ. ಚಾನೆಲ್ ಚಂದಾದಾರರ
T20 World Cup 2026: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ನ ಸೂಪರ್-8 ಸುತ್ತಿನ ಕೊನೆಯ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡ ಕಲೆಹಾಕಿದ್ದು ಬರೋಬ್ಬರಿ 195 ರನ್ಗಳು. ಈ ಗುರಿಯನ್ನು ಟೀಮ್ ಇಂ
March 3 Lunar Eclipse: ಮಾರ್ಚ್ 3ರ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಕರ್ನಾಟಕದಾದ್ಯಂತ ಪ್ರಮುಖ ದೇವಾಲಯಗಳ ದರ್ಶನ ಹಾಗೂ ಪೂಜಾ ಸಮಯದಲ್ಲಿ ಮಹತ್ವದ ಬದಲಾವಣೆಗಳಾಗಿವೆ. ಬೇಲೂರು, ಬೆಂಗಳೂರು, ಧರ್ಮಸ್ಥಳದಂತಹ ದೇಗುಲಗಳು ಗ್ರಹಣದ ಅವಧಿಯಲ್ಲಿ ಮು
ಡಬ್ರಾ-ಗ್ವಾಲಿಯರ್ ಹೆದ್ದಾರಿಯಲ್ಲಿ ಟ್ರಕ್ ಒಂದು ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀವರೆಗೆ ಎಳೆದೊಯ್ದಿರುವ ಘಟನೆ ಭಾನುವಾರ ನಡೆದಿದೆ. ಅದೃಷ್ಟವಶಾತ್, ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದು, ಘಟನೆಯಲ್ಲಿ ಯಾವುದೇ ಇತರ ಸಾವು
ದೊಡ್ಡ ಬಜೆಟ್ ಸಿನಿಮಾಗಳಿಗೆ ಸಿಗುವಷ್ಟು ಮೌಲ್ಯ ಸಣ್ಣ ಕನ್ನಡ ಚಿತ್ರಗಳಿಗೆ OTT ಪ್ಲಾಟ್ಫಾರ್ಮ್ಗಳಲ್ಲಿ ಸಿಗುತ್ತಿಲ್ಲ. 'ತೀರ್ಥ ರೂಪ ತಂದೆಯವರಿಗೆ' ಚಿತ್ರ ಥಿಯೇಟರ್ ಯಶಸ್ಸು ಕಂಡರೂ, OTTಯಲ್ಲಿ ಪ್ರತಿ ವೀಕ್ಷಣೆಗೆ ಕೇವಲ 10 ರೂಪಾಯಿ
ಅಫ್ಘಾನಿಸ್ತಾದಲ್ಲಿಅಧಿಕಾದಲ್ಲಿರುವ ತಾಲಿಬಾನ್ ರಕ್ಷಣಾ ಸಚಿವಾಲಯವು ಪಾಕಿಸ್ತಾನದಲ್ಲಿನ ಹಲವಾರು ಪ್ರಮುಖ ಮಿಲಿಟರಿ ಸ್ಥಾಪನೆಗಳ ಮೇಲೆ ವೈಮಾನಿಕ ದಾಳಿ ನಡೆಸಿರುವುದಾಗಿ ಹೇಳಿಕೊಂಡಿದೆ. ಸಚಿವಾಲಯದ ಪ್ರಕಾರ, ಇತ್ತೀಚೆಗೆ ಪಾಕ
ಭಟ್ಕಳದಲ್ಲಿ ಮಾರ್ಚ್ 8 ರಂದು ನಡೆಯುವ ಹಿಂದೂ ಸಮಾವೇಶದಲ್ಲಿ ದಿಕ್ಸೂಚಿ ಭಾಷಣ ಮಾಡುವ ಮೂಲಕ ಮಾಜಿ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ಸಕ್ರಿಯ ರಾಜಕಾರಣದ ಎರಡನೇ ಇನ್ನಿಂಗ್ಸ್ ಆರಂಭಿಸಲಿದ್ದಾರೆ ಎನ್ನಲಾಗಿದ
ಹುಬ್ಬಳ್ಳಿಯ ಆನಂದ ನಗರದಲ್ಲಿ ಹೆಸ್ಕಾಂ ನಕಲಿ ಬಿಲ್ ಕಲೆಕ್ಟರ್ ಬಂಧನವಾಗಿದೆ. ಸಮವಸ್ತ್ರ ಧರಿಸಿ ಗ್ರಾಹಕರಿಂದ ಹಣ ವಸೂಲಿ ಮಾಡುತ್ತಿದ್ದ ಈ ವಂಚಕನನ್ನು ಸಾರ್ವಜನಿಕರು ಸಮಯಪ್ರಜ್ಞೆಯಿಂದ ಪೊಲೀಸರಿಗೆ ಒಪ್ಪಿಸಿದ್ದಾರೆ. ಹಣ ನೀಡಿ
ಬಿಹಾರದ ಕಟಿಹಾರ್ನಲ್ಲಿ ನಡೆದ ಘಟನೆಯಲ್ಲಿ, 9 ವರ್ಷದ ಬಾಲಕಿಯನ್ನು 13 ವರ್ಷದ ಅಪ್ರಾಪ್ತ ಬಾಲಕ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಬಾಲಕಿ ತನ್ನ ಪೋಷಕರಿಗೆ ಬಾಲಕನ ಮಾದಕ ವ್ಯಸನದ ಬಗ್ಗೆ ದೂರು ನೀಡಿದ ಕಾರಣ, ಕೋಪಗೊಂಡ ಅಪ್ರಾಪ್ತ ಈ ಕೃ
T20 World Cup 2026: ಟೀಮ್ ಇಂಡಿಯಾ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 20 ಓವರ್ಗಳಲ್ಲಿ 195 ರನ್ ಕಲೆಹಾಕಿದ್ದರು. ಈ ಗುರಿಯನ್ನು 19.2 ಓವರ್ಗಳಲ್ಲಿ ಚೇಸ್ ಮಾಡುವ ಮೂಲಕ ಭಾರತ ತಂಡ 5 ವಿಕೆಟ್ಗಳ ಜಯ ಸಾಧಿಸಿದ
ದಾವಣಗೆರೆಯ ದುಗ್ಗಮ್ಮ ಜಾತ್ರೆ ಅಂತರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯಲ್ಲಿ ಇರಾನ್ನ ಮಿರ್ಜಾ ಪೈಲ್ವಾನ್ ಪ್ರೇಕ್ಷಕರ ಮನ ಗೆದ್ದರು. ತಮ್ಮ ದೇಶದ ಯುದ್ಧದ ನಡುವೆಯೂ, ದಾವಣಗೆರೆಯ ಮಣ್ಣಿನ ಅಖಾಡದಲ್ಲಿ ಮಹಾರಾಷ್ಟ್ರದ ರವಿರಾಜ್ ವಿ
ದಿ ಕೇರಳ ಸ್ಟೋರಿ 2 ಸಿನಿಮಾ ವಿವಾದಗಳ ನಡುವೆಯೂ ತೆರೆಕಂಡಿದೆ. ಲವ್ ಜಿಹಾದ್ ಕಥಾಹಂದರದಿಂದಾಗಿ ಕೋರ್ಟ್ ತಡೆಯನ್ನು ಎದುರಿಸಿತ್ತು. ಮೊದಲ ದಿನ ಕೇವಲ 75 ಲಕ್ಷ ರೂ. ಗಳಿಕೆ ಮಾಡಿದರೂ, ಶನಿವಾರ ಮತ್ತು ಭಾನುವಾರ ಭರ್ಜರಿ ಕಲೆಕ್ಷನ್ ಮಾಡಿ
ಅತ್ತಿಬೆಲೆ ಕಡೆಗೆ ಹೋಗುತ್ತಿದ್ದ ಬಿಎಂಟಿಸಿ ಬಸ್ಸೊಂದು ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ ಘಟನೆ ಬೆಂಗಳೂರಿನ ಆನೇಕಲ್ನಲ್ಲಿ ನಡೆದಿದ್ದು, ಅದೃಷ್ಟವಶಾತ್ ಸಂಭಾವ್ಯ ಭಾರಿ ದುರಂತ ಒಂದು ತಪ್ಪಿದೆ. ಆದರೆ ಬಿಎಂಟಿಸಿ ವಸ್ತುಗಳು ಎ
T20 World Cup 2026: ಟಿ20 ವಿಶ್ವಕಪ್ನ ನಿರ್ಣಾಯಕ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿ ಟೀಮ್ ಇಂಡಿಯಾ ಸೆಮಿಫೈನಲ್ಗೆ ಪ್ರವೇಶಿಸಿದೆ. ಅದರಂತೆ ಸೆಮಿಫೈನಲ್ ಸುತ್ತಿನಲ್ಲಿ ಭಾರತ, ಇಂಗ್ಲೆಂಡ್, ಸೌತ್ ಆಫ್ರಿಕಾ ಹಾಗೂ ನ್ಯೂಝಿಲೆ
ಬೆಂಗಳೂರಿನ, ಏರ್ಪೋರ್ಟ್ ಮಾದರಿಯ ಮೊದಲ ರೈಲು ನಿಲ್ದಾಣ ಬೈಯಪ್ಪನಹಳ್ಳಿ ಬಳಿಯ ಸರ್ಎಂ ವಿಶ್ವೇಶ್ವರಯ್ಯ ರೈಲ್ವೆ ಸ್ಟೇಷನ್ನಲ್ಲಿ ಅಭಿವೃದ್ಧಿ ಕಾಮಗಾರಿಯ ಹಿನ್ನೆಲೆ, ನೂರಾರು ಮರಗಳನ್ನು ಕಡಿಯಲು ರೈಲ್ವೆ ಇಲಾಖೆ ಸಿದ್ದತೆ ಮ
Iran-America Conflict:ಅಮೆರಿಕ-ಇರಾನ್ ಸಂಘರ್ಷದ ಕುರಿತು ಡೊನಾಲ್ಡ್ ಟ್ರಂಪ್ ಮಹತ್ವದ ಹೇಳಿಕೆ ನೀಡಿದ್ದಾರೆ, ಯುದ್ಧ ನಾಲ್ಕು ವಾರಗಳವರೆಗೆ ಮುಂದುವರಿಯಬಹುದು ಎಂದಿದ್ದಾರೆ. ಇತ್ತೀಚೆಗೆ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ 'ಆಪ
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅಧಿಕೃತವಾಗಿ ಪತಿ-ಪತ್ನಿ ಆಗಿದ್ದಾರೆ. ಈ ವಿಷಯ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಈ ಮಧ್ಯೆ ಅವರು ಮತ್ತೊಂದು ಮದುವೆಗೆ ಹಾಜರಿ ಹಾಕಿದ್ದರು. ಹಾಗಾದರೆ ಯಾವುದು ಆ ಮದುವೆ? ಆ ಬಗ್ಗೆ ಇಲ್ಲಿದ

24 C