SENSEX
NIFTY
GOLD
USD/INR

Weather

14    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
IPL 2026: ಇದೇ ಕಾರಣಕ್ಕೆ RCB ಬೆಂಗಳೂರಿನಲ್ಲಿ ಕಣಕ್ಕಿಳಿಯಲು ಹಿಂದೇಟು ಹಾಕುತ್ತಿದೆ!

IPL 2026 RCB: ಐಪಿಎಲ್ 2025ರ ಬಳಿಕ ನಡೆದ ಆರ್​ಸಿಬಿ ತಂಡದ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಉಂಟಾಗಿತ್ತು. ಈ ಕಾಲ್ತುಳಿತದಿಂದಾಗಿ 11 ಮಂದಿ ಆರ್​ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು. ಈ ದುರ್ಘಟನೆ

22 Jan 2026 8:31 am
ಕೆಆರ್ ಪುರಂ ಬಳಿ ಬೈಕ್ ಶೋರೂಮ್‌ನಲ್ಲಿ ಅಗ್ನಿ ಅವಘಡ: 13 ಎಲೆಕ್ಟ್ರಿಕ್ ಬೈಕ್‌ಗಳು ಭಸ್ಮ

ಬೈಕ್ ಶೋರೂಮ್‌ನಲ್ಲಿ ಅಗ್ನಿ ಅವಘಡ ಸಂಭವಿಸಿ 13 ಎಲೆಕ್ಟ್ರಿಕ್ ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಬೆಂಗಳೂರಿನ ಕೆಆರ್​ ಪುರಂನ ಟಿಸಿ ಪಾಳ್ಯದಲ್ಲಿ ನಡೆದಿದೆ. ಅದೃಷ್ಟವಶಾತ್, ಸಾವು-ನೋವು ಸಂಭವಿಸಿಲ್ಲ. ಅಪಾರ ನಷ್ಟ

22 Jan 2026 8:29 am
ಕರ್ನಾಟಕದಲ್ಲಷ್ಟೇ ಅಲ್ಲ ಕೇರಳ, ತಮಿಳುನಾಡಲ್ಲೂ ನಡೆದಿದೆ ರಾಜ್ಯಪಾಲರು VS ಸರ್ಕಾರ ಸಂಘರ್ಷ! ಅಲ್ಲಿ ಏನೇನಾಗಿತ್ತು? ಇಲ್ಲಿದೆ ನೋಡಿ

ಕರ್ನಾಟಕದಲ್ಲಿ ಮಾತ್ರವಲ್ಲದೆ, ದಕ್ಷಿಣ ಭಾರತದ ಇತರ ರಾಜ್ಯಗಳಾದ ಕೇರಳ, ತಮಿಳುನಾಡಿನಲ್ಲಿಯೂ ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಭಾಷಣ ವಿಚಾರವಾಗಿ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಥಾವರ್‌ಚಂದ್ ಗೆಹ್ಲೋಟ್, ಆರ

22 Jan 2026 8:11 am
ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ಮಾತ್ರ ನಾನು ನಟ ಎಂದ ರಾಮ್ ಚರಣ್

ಆಸ್ಕರ್ ಮಟ್ಟವನ್ನು ತಲುಪಿದರೂ, ರಾಮ್ ಚರಣ್ ತಮ್ಮನ್ನು ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ಮಾತ್ರ ನಟ ಎಂದು ಪರಿಗಣಿಸುತ್ತಾರೆ. ಮೆಗಾಸ್ಟಾರ್ ಚಿರಂಜೀವಿ ಅವರ ಪುತ್ರನಾಗಿರುವುದು ಅನುಕೂಲವೇ ಹೊರತು ಒತ್ತಡವಲ್ಲ ಎನ್ನುತ್ತಾರೆ. ಕು

22 Jan 2026 7:57 am
ವರ್ಲ್ಡ್ ರೆಕಾರ್ಡ್…ಟೀಮ್ ಇಂಡಿಯಾದ ಇನ್ನೂರರ ನಾಗಾಲೋಟ

India vs New Zealand 1st: ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ೨೦ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 238 ರನ್ ಕಲೆಹಾಕಿದ್ದರು. ಈ ಕಠಿಣ ಗುರಿ ಬೆನ್ನತ್ತಿದ ನ್ಯೂಝಿಲೆಂಡ್ 20 ಓವರ್‌ಗಳಲ್ಲಿ 190

22 Jan 2026 7:54 am
ಮಂಗಳೂರು, ಮೈಸೂರು ಜನರಿಗೆ ತೃಪ್ತಿದಾಯಕ ಸುದ್ದಿ: ಗಾಳಿಯ ಗುಣಮಟ್ಟದಲ್ಲಿ ಈ ನಗರಗಳು ಬೆಸ್ಟ್​

ಚಳಿಗಾಲದ ಮಂಜು ಮತ್ತು ಕಡಿಮೆ ಗಾಳಿಯ ವೇಗದಿಂದ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಗಾಳಿಯ ಗುಣಮಟ್ಟ ಹದಗೆಟ್ಟಿದೆ. ವಾಹನ ದಟ್ಟಣೆ, ನಿರ್ಮಾಣ ಕಾಮಗಾರಿಗಳು ಮಾಲಿನ್ಯಕ್ಕೆ ಕಾರಣ. ಸಿಲ್ಕ್ ಬೋರ್ಡ್, ವೈಟ್‌ಫೀಲ್ಡ್‌ನಲ್ಲಿ ಅಪಾಯ

22 Jan 2026 7:48 am
Video: ದೂರ ಕುಳಿತು ಮಾತನಾಡಿ, ಮುಖದ ಹತ್ತಿರ ಬಂದು ಮಾತನಾಡಿದ ವ್ಯಕ್ತಿಗೆ ಸಂಸದೆ ಪ್ರಿಯಾ ಖಡಕ್ ರಿಯಾಕ್ಷನ್

ಸಮಾಜವಾದಿ ಪಕ್ಷದ ಸಂಸದೆ ಹಾಗೂ ಭಾರತೀಯ ಕ್ರಿಕೆಟಿಗ ರಿಂಕು ಸಿಂಗ್ ಅವರ ಮದುವೆಯಾಗಲಿರುವ ಪ್ರಿಯಾ ಸರೋಜ್ ವೇದಿಕೆ ಕಾರ್ಯಕ್ರಮವೊಂದರಲ್ಲಿ ಇರಿಸುಮುರಿಸು ಅನುಭವಿಸಿರುವ ವಿಡಿಯೋ ವೈರಲ್ ಆಗಿದೆ. ವೇದಿಕೆಯಲ್ಲಿ ಖಾಲಿ ಇದ್ದ ಖುರ್

22 Jan 2026 7:44 am
ವಿಶೇಷ ಅಧಿವೇಶನ: ಸರ್ಕಾರಕ್ಕೆ ಚೆಕ್ ಮೇಟ್ ಇಡ್ತಾರಾ ರಾಜ್ಯಪಾಲರು? ಕುತೂಹಲ ಮೂಡಿಸಿದ ನಡೆ!

ನರೇಗಾ ಹೆಸರು ಬದಲಾವಣೆಗೆ ಆಕ್ಷೇಪಿಸಿ ಕರ್ನಾಟಕ ಸರ್ಕಾರ ವಿಶೇಷ ಅಧಿವೇಶನ ಕರೆದಿದೆ. ಸರ್ಕಾರ ಸಿದ್ಧಪಡಿಸಿದ ಭಾಷಣದಲ್ಲಿ ಇರುವ ಕೇಂದ್ರದ ವಿರುದ್ಧದ 11 ಪ್ಯಾರಾಗಳನ್ನು ಓದಲು ರಾಜ್ಯಪಾಲರು ನಿರಾಕರಿಸಿದ್ದಾರೆ. ಆದರೆ, ಸರ್ಕಾರ ಪ

22 Jan 2026 7:39 am
ಅಭಿಷೇಕ್ ಶರ್ಮಾ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್

Abhishek Sharma's World Record: ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್‌ಗಳಲ್ಲಿ 238 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ 20 ಓವರ್‌ಗಳಲ್ಲಿ 190 ರನ್ ಗಳಿಸಲಷ್ಟೇ ಶಕ್ತರಾಗಿದ್

22 Jan 2026 7:32 am
‘ನನ್ನಷ್ಟು ಸ್ಟ್ರಾಂಗ್ ಸ್ಪರ್ಧಿ ಬಂದಿರಲಿಲ್ಲ’ ಎಂಬ ಅಶ್ವಿನಿ ಹೇಳಿಕೆ; ಸಿಂಹಿಣಿ ಸಂಗೀತಾನ ನೆನಪಿಸಿದ ವೀಕ್ಷಕರು

ಅಶ್ವಿನಿ ಗೌಡ ಅವರ 'ನನ್ನಷ್ಟು ಸ್ಟ್ರಾಂಗ್ ಸ್ಪರ್ಧಿ ಇಲ್ಲ' ಎಂಬ ಹೇಳಿಕೆ ಬಿಗ್ ಬಾಸ್ ವೀಕ್ಷಕರಲ್ಲಿ ಚರ್ಚೆಗೆ ಗ್ರಾಸವಾಗಿದೆ. ಜನ ಸಂಗೀತಾ ಶೃಂಗೇರಿ ಅವರ ಹೋರಾಟದ ಗುಣ ಹಾಗೂ ಟಾಸ್ಕ್‌ಗಳಲ್ಲಿನ ದೃಢತೆಯನ್ನು ನೆನಪಿಸಿಕೊಂಡಿದ್ದಾ

22 Jan 2026 7:30 am
ತನ್ನ ಒಪ್ಪಿಗೆ ಇಲ್ಲದೆ ಪತ್ನಿ ಡಿಶ್​ವಾಶರ್ ತಂದಿದ್ದಕ್ಕೆ ಪತಿ ಮಾಡಿದ್ದೇನು ಗೊತ್ತಾ? ನೀವು ವಿಚ್ಛೇದನ ಕೊಟ್ಟೇಬಿಡಿ ಎಂದ ನೆಟ್ಟಿಗರು

ಪತ್ನಿ ತನ್ನ ಒಪ್ಪಿಗೆ ಇಲ್ಲದೆ ಡಿಶ್‌ವಾಶರ್ ಖರೀದಿಸಿದ್ದಕ್ಕೆ ಚೀನಾದ ಪತಿಯೊಬ್ಬ ಮನೆ ಧ್ವಂಸಗೊಳಿಸಿದ್ದಾನೆ. ಮನೆ ಕೆಲಸದ ಒತ್ತಡ ಕಡಿಮೆ ಮಾಡಿಕೊಳ್ಳಲು ಪತ್ನಿ ಈ ಯಂತ್ರ ತಂದಿದ್ದರೂ, ಆರ್ಥಿಕ ಸಂಕಷ್ಟದಲ್ಲಿರುವ ಪತಿ ಕೋಪಗೊಂಡ

22 Jan 2026 7:25 am
ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಮಾಡದಿದ್ರೆ ಸುಪ್ರೀಂ ಮೊರೆ ಹೋಗಲು ರಾಜ್ಯ ಸರ್ಕಾರ ಸಿದ್ಧತೆ!

ಕರ್ನಾಟಕ ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ಸರ್ಕಾರದ ಭಾಷಣ ಓದಲು ನಿರಾಕರಿಸಿದ್ದು, 11 ಪ್ಯಾರಾಗಳ ತಿದ್ದುಪಡಿಗೆ ಸೂಚಿಸಿದ್ದಾರೆ. ಸರ್ಕಾರ ಈ ಸಲಹೆಯನ್ನು ತಿರಸ್ಕರಿಸಿ, ರಾಜ್ಯಪಾಲರು ಮೂಲ ಭಾಷಣವನ್ನೇ ಓದುವಂತೆ ಒತ್ತಾಯಿಸಿದೆ.

22 Jan 2026 7:05 am
ಗಿಲ್ಲಿ ‘ಬಡವ’ ಕಾರ್ಡ್ ಬಳಸಿ ಗೆದ್ದ ಎಂದವರಿಗೆ ಮುಟ್ಟಿ ನೋಡಿಕೊಳ್ಳೋ ಉತ್ತರ ಕೊಟ್ಟ ಸಹ ಸ್ಪರ್ಧಿ ಅಭಿಷೇಕ್

ಬಿಗ್ ಬಾಸ್ ಕನ್ನಡ ಸೀಸನ್ 12 ವಿಜೇತ ಗಿಲ್ಲಿ 'ಬಡವ ಕಾರ್ಡ್' ಬಳಸಿ ಗೆದ್ದಿದ್ದಾರೆ ಎಂಬ ಆರೋಪಕ್ಕೆ ಸಹ ಸ್ಪರ್ಧಿ ಅಭಿಷೇಕ್ ತೀಕ್ಷ್ಣ ಉತ್ತರ ನೀಡಿದ್ದಾರೆ. ಗಿಲ್ಲಿ ತಮ್ಮ ಪ್ರತಿಭೆ ಮತ್ತು ಮನರಂಜನೆಯಿಂದ ಇಡೀ ಕರ್ನಾಟಕವನ್ನು ನಗಿಸಿ

22 Jan 2026 7:02 am
ಕರ್ನಾಟಕ ಹವಾಮಾನ ವರದಿ: ಚಿಕ್ಕಮಗಳೂರು ಜನರೇ ಎಚ್ಚರ, ಬೆಳಿಗ್ಗೆ ದಟ್ಟ ಮಂಜು ಇರುವ ಕಾರಣ ವಾಹನ ಚಲಿಸುವಾಗ ಎಚ್ಚರ

Karnataka Weather: ಕರ್ನಾಟಕದಲ್ಲಿ ಇಂದು (ಜನವರಿ 22) ಒಣ ಮತ್ತು ಶೀತ ಹವಾಮಾನ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಆಹ್ಲಾದಕರ ಹವಾಮಾನವಿದ್ದು, ಬೆಳಿಗ್ಗೆ ಮಂಜು ಇರಲಿದೆ. ಉತ್ತರ ಕರ್ನಾಟಕದಲ್ಲಿ ತೀವ್ರ ಚಳಿ ಮುಂದುವರಿದಿದ್ದು, ಕರಾವಳಿ ಭಾಗದ

22 Jan 2026 7:00 am
ತಪಾಸಣೆ ನೆಪದಲ್ಲಿ ವಿದೇಶಿ ಮಹಿಳೆಯ ಖಾಸಗಿ ಅಂಗ ಸ್ಪರ್ಶಿಸಿ ತಬ್ಬಿಕೊಂಡ ವಿಮಾನ ನಿಲ್ದಾಣ ಸಿಬ್ಬಂದಿಯ ಬಂಧನ

ಭದ್ರತಾ ತಪಾಸಣೆಯ ಹೆಸರಿನಲ್ಲಿ ವಿಮಾನ ನಿಲ್ದಾಣದ ಸಿಬ್ಬಂದಿಯೇ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಸದ್ಯ ಆರೋಪಿ ಅಪಾನ್ ಅಹ್ಮದ್ ಎಂಬಾ

22 Jan 2026 6:35 am
Horoscope Today 21 January: ಇಂದು ಈ ರಾಶಿಯವರಿಗೂ ಶುಭಫಲ ಹೆಚ್ಚು

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಜನವರಿ 22ರ ದ್ವಾದಶ ರಾಶಿಗಳ ದಿನಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನದ ಪಂಚಾಂಗ ವಿವರಗಳು, ಗ್ರಹಗಳ ಸಂಚಾರ, ವಿನಾಯಕಿ ಚತುರ್ಥಿಯ ಮಹತ್ವ ಮತ್ತು ಪ್ರತಿಯೊಂದು ರಾಶಿಯವರಿ

22 Jan 2026 6:19 am
Horoscope Today 22 January : ಇಂದು ಈ ರಾಶಿಯವರು ಮಾತನ್ನು ಉಳಿಸಿಕೊಳ್ಳುವರು

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ಚತುರ್ಥೀ ತಿಥಿ ಗುರುವಾರ ತಪ್ಪಿನ ಅರಿವು, ಕಾರ್ಯದಲ್ಲಿ ಅಲ್ಪ ವಿಶ್ರಾಂತಿ, ಮನಸ್ಸು ಭಾರ, ಜಾಣತನ, ಗೊಂದಲ, ಪಕ್ಷಪಾತ ಇವೆಲ್ಲ ಇಂದಿನ ವಿಶೇಷ.

22 Jan 2026 12:52 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 22ರ ದಿನಭವಿಷ್ಯ

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 22ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ್ನ

22 Jan 2026 12:29 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 22ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 22ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ್ನ

22 Jan 2026 12:20 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 22ರ ದಿನಭವಿಷ್ಯ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 22ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ

22 Jan 2026 12:10 am
ಜವಾಬ್ದಾರಿಯುತ ರಾಷ್ಟ್ರಗಳ ಸೂಚ್ಯಂಕ: ಜಾಗತಿಕ ಶಕ್ತಿಯ ಲೆಕ್ಕಾಚಾರವನ್ನೇ ಬದಲಿಸಿದ ಭಾರತ

Global South Leadership: India's New Data-Driven Index Reimagines Evaluation: ಭಾರತ ಇದೇ ಶನಿವಾರ (ಜ. 21) ಜವಾಬ್ದಾರಿಯುತ ರಾಷ್ಟ್ರಗಳ ಸೂಚ್ಯಂಕ ಎನ್ನುವ ವಿನೂತನ ಪರಿಕಲ್ಪನೆ ಮತ್ತು ಮಾನದಂಡಗಳಿರುವ ಗ್ಲೋಬಲ್ ಇಂಡೆಕ್ಸ್ ಬಿಡುಗಡೆ ಮಾಡಿದೆ. 164 ದೇಶಗಳ ಜವಾಬ್ದಾರಿಯುತ ಧೋರಣೆಗ

22 Jan 2026 12:00 am
ಟ್ರಾಫಿಕ್​​​ನಿಂದ ಬೇಸತ್ತಿರುವ ಬೆಂಗಳೂರಿಗರಿಗೆ ಗುಡ್​ನ್ಯೂಸ್, ಕೇಂದ್ರದತ್ತ ಎಲ್ಲರ ಚಿತ್ತ

ಇದು ಸಿಲಿಕಾನ್ ಬೆಂಗಳೂರಿನ ಟ್ರಾಫಿಕ್ ಸಾಗರವನ್ನು ದಾಟಿಕೊಂಡು ಹೋಗುವ ಮಾರ್ಗ. ಈ ರಸ್ತೆ ಯಾವಾಗಾದರೂ ಟ್ರಾಫಿಕ್ ದಟ್ಟಣೆಯಿಂದ ಕೂಡಿರುತ್ತೆ. ಇದರಿಂದ ಈ ಭಾಗದಲ್ಲಿ ಓಡಾಡುವವರು ಬೇಸತ್ತಿದ್ದಾರೆ. ಇಂತಹ ಟ್ರಾಫಿಕ್ ಏರಿಯಾದಲ್ಲಿ

21 Jan 2026 10:55 pm
‘ಧುರಂಧರ್’ ಬಳಿಕ ಹಾರರ್ ಸಿನಿಮಾಕ್ಕೆ ಕೈ ಹಾಕಿದ ರಣ್ವೀರ್ ಸಿಂಗ್

Ranveer Singh next movie: ರಣ್ವೀರ್ ಸಿಂಗ್ ನಟಿಸಿರುವ ‘ಧುರಂಧರ್’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭಾರಿ ದೊಡ್ಡ ಹಿಟ್ ಆಗಿದೆ. ಗಳಿಕೆಯಲ್ಲಿ ಹೊಸ ದಾಖಲೆಗಳನ್ನೇ ಬರೆಯುತ್ತಿದೆ. ‘ಧುರಂಧರ್ 2’ ಸಿನಿಮಾದ ಚಿತ್ರೀಕರಣ ಶೀಘ್ರವೇ ಶರು ಸಹ ಆಗಲಿದೆ.

21 Jan 2026 10:36 pm
ಅಹಿಂದ ಸಮಾವೇಶಕ್ಕೆ ವಾಹನ ನೀಡದಂತೆ ಹೇಳಿದ್ದಾರೆ: ಡಿಕೆಶಿ ವಿರುದ್ಧ ಗಂಭೀರ ಆರೋಪ

ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ನಡುವೆ, ಹುಬ್ಬಳ್ಳಿಯಲ್ಲಿ ಅಹಿಂದ ಸಮಾವೇಶ ನಡೆಸಿ ಸಿದ್ದರಾಮಯ್ಯನವರಿಗೆ ಪ್ರಬಲ ಬೆಂಬಲ ವ್ಯಕ್ತಪಡಿಸಿದೆ. ಹೈಕಮಾಂಡ್ ಸಿಎಂ ಬದಲಾವಣೆ ಮಾಡಬಾರದೆಂದು ಅಹಿಂದ ನಾಯಕರು ಎಚ್ಚರಿಸಿದ್ದಾರೆ. ಡಿ.

21 Jan 2026 10:22 pm
IND vs NZ: ಟಿ20 ಸರಣಿ ಟ್ರೋಫಿಯ ವಿಶೇಷತೆ ಏನು ಗೊತ್ತಾ? ವಿಡಿಯೋ ನೋಡಿ

India vs New Zealand T20 Series Trophy: ಭಾರತ-ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯ ಟ್ರೋಫಿ ವಿಶೇಷವಾಗಿದೆ. ಇದನ್ನು ಮರ ಮತ್ತು ಚರ್ಮದಿಂದ, ಅದರಲ್ಲೂ ಮುಖ್ಯವಾಗಿ ಬಳಸಲಾಗದ ಕ್ರಿಕೆಟ್ ಬ್ಯಾಟ್‌ಗಳು ಹಾಗೂ ಚರ್ಮದ ಚೆಂಡುಗಳನ್ನು ಮರುಬಳಕೆ ಮಾಡಿ ತಯಾರಿಸಲ

21 Jan 2026 10:18 pm
ಐತಿಹಾಸಿಕ ಲಕ್ಕುಂಡಿಯಲ್ಲಿ 6ನೇ ದಿನದ ಉತ್ಖನನದಲ್ಲಿ ಏನೇನು ಸಿಕ್ತು? ಇಲ್ಲಿದೆ ವಿವರ

ಐತಿಹಾಸಿಕ ನಾಡು, ದೇಗುಲಗಳ ಬೀಡು, ಬಂಗಾರದ ಖಣಜ ಲಕ್ಕುಂಡಿ. ಈ ಚಿನ್ನದ ಊರಲ್ಲಿ 6ನೇ ದಿನದ ಉತ್ಖನ ಕಾರ್ಯ ಅಂತ್ಯವಾಗಿದೆ. ಭೂಗರ್ಭ ಅಗೆದಂತೆಲ್ಲಾ ಭೂತಾಯಿ ಒಡಲೊಳಗೆ ಹುದುಗಿರುವ ಅನೇಕ ಪ್ರಾಚ್ಯಾವಶೇಷಗಳು, ಶಿಲಾಕೃತಿಗಳು, ಅನೇಕ ಅವಶ

21 Jan 2026 10:15 pm
Gratuity Calculator: ಗ್ರಾಚ್ಯುಟಿ ಎಂದರೇನು? ಕೆಲಸ ಬಿಟ್ಟರೆ ಎಷ್ಟು ಹಣ ಸಿಗಬಹುದು? ಇಲ್ಲಿದೆ ಲೆಕ್ಕಾಚಾರ

How to calculate gratuity: ಒಂದು ಉದ್ಯೋಗಿಗೆ ಪಿಎಫ್, ಎನ್​ಪಿಎಸ್, ಇಪಿಎಸ್ ಇತ್ಯಾದಿ ಸೌಲಭ್ಯಗಳನ್ನು ಭಾರತೀಯ ಕಂಪನಿಗಳು ಕೊಡುತ್ತವೆ. ಗ್ರಾಚ್ಯುಟಿ ಸೌಲಭ್ಯವೂ ಸಿಗುತ್ತದೆ. ನಿವೃತ್ತರಾದಾಗ ಅಥವಾ ಕೆಲಸ ಬಿಟ್ಟಾರೆ ಉದ್ಯೋಗಿಗೆ ಗ್ರಾಚ್ಯುಟಿ ಕ

21 Jan 2026 9:42 pm
IND vs NZ: 6,6,4,4.. ಕೊನೆಯ ಓವರ್​ನಲ್ಲಿ ಅಬ್ಬರಿಸಿದ ರಿಂಕು ಸಿಂಗ್; ವಿಡಿಯೋ

Rinku Singh's Explosive 44: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ಗೇಮ್ ಫಿನಿಶರ್ ರಿಂಕು ಸಿಂಗ್ ಕೊನೆಯ ಓವರ್‌ಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ತಂಡವನ್ನು 239 ರನ್‌ಗಳ ಬೃಹತ್ ಮೊತ್ತಕ್ಕೆ ಕೊಂಡೊಯ್ದರು. ಕೇವ

21 Jan 2026 9:35 pm
ಉಗ್ರಂ ಮಂಜು ಮದುವೆಗೆ ತಯಾರಿ, ಇಲ್ಲಿವೆ ಅರಿಶಿಣ ಶಾಸ್ತ್ರದ ಚಿತ್ರಗಳು

Ugram Manju marriage: ಕನ್ನಡದ ಜನಪ್ರಿಯ ಪೋಷಕ ನಟ, ಮಾಜಿ ಬಿಗ್​​ಬಾಸ್ ಕನ್ನಡ ಸ್ಪರ್ಧಿಯೂ ಆಗಿರುವ ಉಗ್ರಂ ಮಂಜು ಅವರು ವಿವಾಹ ಆಗಲಿದ್ದು, ಇದೀಗ ಉಗ್ರಂ ಮಂಜು ಅವರ ಅರಿಶಿಣ ಶಾಸ್ತ್ರ ಕಾರ್ಯಕ್ರಮ ಸರಳವಾಗಿ ನಡೆದಿದೆ.ಉಗ್ರಂ ಮಂಜು ಅವರ ಮನೆಯಲ್ಲ

21 Jan 2026 9:24 pm
IND vs NZ: ವಿಶೇಷ ಶತಕ ಪೂರೈಸಿ ಬಾಬರ್ ದಾಖಲೆ ಮುರಿದ ಸೂರ್ಯಕುಮಾರ್

Suryakumar Yadav's Historic 100th T20I: ಭಾರತ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಒಂದು ವರ್ಷದಿಂದ ಫಾರ್ಮ್ ಕೊರತೆ ಎದುರಿಸುತ್ತಿದ್ದರೂ, 100ನೇ ಅಂತರರಾಷ್ಟ್ರೀಯ ಟಿ20 ಪಂದ್ಯ ಆಡುವ ಮೂಲಕ ಐತಿಹಾಸಿಕ ಮೈಲಿಗಲ್ಲು ತಲುಪಿದ್ದಾರೆ. ಅವರು ಕೇವಲ 1174 ದಿನಗಳಲ್ಲಿ ಈ

21 Jan 2026 9:22 pm
ಬೆಂಗಳೂರಿನ ಬಡ ರೋಗಿಗಳಿಗೆ ಸಿಹಿಸುದ್ದಿ: ಕೆ ಸಿ ಜನರಲ್ ಆಸ್ಪತ್ರೆಯನ್ನು ಹೈಟೆಕ್ ಮಾಡಲು ಮುಂದಾದ ಆರೋಗ್ಯ ಇಲಾಖೆ

ಬೆಂಗಳೂರಿನ ವಿಕ್ಟೋರಿಯಾ, ಬೌರಿಂಗ್ ಆಸ್ಪತ್ರೆಗಳಲ್ಲಿನ ರೋಗಿಗಳ ಒತ್ತಡ ನಿವಾರಣೆಗೆ ಮಲ್ಲೇಶ್ವರಂನ ಕೆ ಸಿ ಜನರಲ್ ಆಸ್ಪತ್ರೆ ಉನ್ನತೀಕರಣಗೊಳ್ಳುತ್ತಿದೆ. ಮುಂದಿನ ತಿಂಗಳಿಂದ 50 ಹಾಸಿಗೆಗಳ ಹೈಟೆಕ್ ಟ್ರಾಮಾ ಎಮರ್ಜೆನ್ಸಿ ಕೇರ್,

21 Jan 2026 9:08 pm
ಅಧಿವೇಶನ ಉದ್ದೇಶಿಸಿ ಭಾಷಣ ಓದಲು ರಾಜ್ಯಪಾಲರು ನಿರಾಕರಿಸಿದ್ಯಾಕೆ? ಅದರಲ್ಲಿರುವ ಅಂಶವಾದರೂ ಏನು?

ಕೇರಳ, ತಮಿಳುನಾಡು ಬೆನ್ನಲ್ಲೇ ಇದೀಗ ಕರ್ನಾಟಕದಲ್ಲೂ ರಾಜ್ಯಪಾಲರುಮತ್ತು ಸರ್ಕಾರದ ನಡುವಿನ ಸಂಘರ್ಷ ತಾರಕಕ್ಕೇರಿದೆ. ನಾಳೆಯಿಂದ (ಜ. 22) ಆರಂಭವಾಗಲಿರುವ ರಾಜ್ಯ ವಿಧಾನಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ರಾಜ್

21 Jan 2026 8:47 pm
‘ತುಂಬಾ ಚೆನ್ನಾಗಿ ಮಾಡಿದಿರಾ’ ಟ್ವೀಟ್​​ನಲ್ಲಿ ಕನ್ನಡ ಬಳಸಿದ ಅಲ್ಲು ಅರ್ಜುನ್, ಕಾರಣ?

Allu Arjun tweet: ಕುಟುಂಬದೊಟ್ಟಿಗೆ ಜಪಾನ್ ಪ್ರವಾಸದಲ್ಲಿರುವ ನಟ ಅಲ್ಲು ಅರ್ಜುನ್ ಇತ್ತೀಚೆಗಷ್ಟೆ ವಾಪಸ್ಸಾಗಿದ್ದಾರೆ. ವಾಪಸ್ಸಾಗುತ್ತಿದ್ದಂತೆ ಮಾಡಿರುವ ಟ್ವೀಟ್​​ನಲ್ಲಿ ಕನ್ನಡ ವಾಕ್ಯವೊಂದನ್ನು ಬಳಸಿದ್ದಾರೆ. ‘ತುಂಬಾ ಚೆನ್ನಾಗಿ

21 Jan 2026 8:45 pm
IND vs NZ: ಗುರು ಯುವರಾಜ್ ದಾಖಲೆ ಮುರಿದು ವಿಶ್ವ ದಾಖಲೆ ನಿರ್ಮಿಸಿದ ಅಭಿಷೇಕ್ ಶರ್ಮಾ

Abhishek Sharma Shatters Records: ಅಭಿಷೇಕ್ ಶರ್ಮಾ ನ್ಯೂಜಿಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಸ್ಫೋಟಕ ಅರ್ಧಶತಕ ಬಾರಿಸಿ ದಾಖಲೆ ಸೃಷ್ಟಿಸಿದ್ದಾರೆ. ಕೇವಲ 22 ಎಸೆತಗಳಲ್ಲಿ ಅರ್ಧಶತಕ ಗಳಿಸಿ, ನ್ಯೂಜಿಲೆಂಡ್ ವಿರುದ್ಧ ಅತಿ ವೇಗದ ಭಾರತೀಯರೆಂಬ ಹೆಗ್

21 Jan 2026 8:37 pm
ಅಂಬಿಗರ ಚೌಡಯ್ಯ ಭವ್ಯ ಮೆರವಣಿಗೆಗೆ ಹೆಲಿಕಾಪ್ಟರ್​​ನಿಂದ ಪುಷ್ಪವೃಷ್ಟಿ

ಕಲಬುರಗಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ನಗರೇಶ್ವರ ಶಾಲೆಯಿಂದ ಜಗತ್ ವೃತ್ತದವರೆಗೆ ಬೃಹತ್ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಒಂಟೆ, ಕುದುರೆ, ಪುರುಷ ಮತ್ತು ಮಹಿ

21 Jan 2026 8:32 pm
ಸಿಹಿ ಪಾನೀಯಗಳ ಸೇವನೆ ಪುರುಷರಲ್ಲಿ ಕೂದಲು ಉದುರುವಿಕೆ ಕಾರಣವಾಗುತ್ತದೆಯೇ?

ಕೂದಲು ಉದುರುವ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದು, ಇದನ್ನು ತಡೆಯಲು ಜನ ನಾನಾ ರೀತಿಯ ಪ್ರಾಡಕ್ಟ್ ಗಳ ಮೊರೆ ಹೋಗುತ್ತಿದ್ದಾರೆ. ಅದರಲ್ಲಿಯೂ ಪುರುಷರಲ್ಲಿ ಈ ಸಮಸ್ಯೆ ತುಸು ಹೆಚ್ಚಾಗಿಯೇ ಇದೆ. ಕೂದಲು ಉದುರುವುದ

21 Jan 2026 8:30 pm
BBL: ‘ನೀವು ಗೆಲ್ಬೇಕಂದ್ರೆ ಬಾಬರ್​ನ ತಂಡದಿಂದ ಹೊರಹಾಕಿ’; ಆಸೀಸ್ ದಿಗ್ಗಜನ ಹೇಳಿಕೆ

Babar Azam's BBL Struggles: ಬಿಗ್ ಬ್ಯಾಷ್ ಲೀಗ್‌ನಲ್ಲಿ ಸಿಡ್ನಿ ಸಿಕ್ಸರ್ಸ್ ಪರ ಬಾಬರ್ ಆಝಂ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. 11 ಪಂದ್ಯಗಳಲ್ಲಿ ಕೇವಲ 202 ರನ್ ಗಳಿಸಿದ್ದು, ಏಳು ಬಾರಿ ಒಂದೇ ಅಂಕಿಯ ಸ್ಕೋರ್‌ಗೆ ಔಟಾಗಿದ್ದಾರೆ. ಇದರಿಂದ ಕೆರಳಿದ

21 Jan 2026 8:19 pm
ಅಧಿವೇಶನಕ್ಕೂ ಮುನ್ನವೇ ಸರ್ಕಾರಕ್ಕೆ ಶಾಕ್‌: ತಮಿಳುನಾಡು, ಕೇರಳ ಬಳಿಕ ಕರ್ನಾಟಕದಲ್ಲೂ ರಾಜ್ಯಪಾಲರು ವರ್ಸಸ್ ಸರ್ಕಾರ

ಮನರೇಗಾ ಕಾನೂನು ಬದಲಾವಣೆ ಮಾಡಿ ವಿಬಿ ರಾಮ್ ಜಿ ಕಾಯಿದೆ ತಂದಿರುವುದನ್ನು ವಿರೋಧಿಸಿ ಖಂಡನಾ ನಿರ್ಣಯ ಕೈಗೊಳ್ಳಲು ಸಿದ್ದರಾಮಯ್ಯ ಸರ್ಕಾರ ವಿಶೇಷ ಅಧಿವೇಶನ ನಡೆಸಲು ತೀರ್ಮಾನಿಸಿದ್ದು, ನಾಳೆಯಿಂದ (ಜನವರಿ 21) ಜ.31ರವರೆಗೆ ಸೆಷನ್ ನಡ

21 Jan 2026 7:45 pm
ಭಾರತದ ಪರ ನಿಂತ 14 ಮಂಡಳಿಗಳು; ಬಾಂಗ್ಲಾದೇಶಕ್ಕೆ 24 ಗಂಟೆ ಗಡುವು ನೀಡಿದ ಐಸಿಸಿ

T20 World Cup 2026: ಟಿ20 ವಿಶ್ವಕಪ್ ಪಂದ್ಯಗಳನ್ನು ಭಾರತದಿಂದ ಶ್ರೀಲಂಕಾಕ್ಕೆ ಸ್ಥಳಾಂತರಿಸಬೇಕೆಂಬ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಮನವಿಯನ್ನು ಐಸಿಸಿ ತಿರಸ್ಕರಿಸಿದೆ. ಬಾಂಗ್ಲಾ ಮಂಡಳಿ ತನ್ನ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ, ತಂ

21 Jan 2026 7:33 pm
Chanakya Niti: ಈ ಭಯವನ್ನು ತೆಗೆದುಹಾಕಿದರೆ ಮಾತ್ರ ಜೀವನದಲ್ಲಿ ಜಯಿಸಲು ಸಾಧ್ಯ

ಪ್ರತಿಯೊಬ್ಬರಿಗೂ ಒಂದಲ್ಲಾ ಒಂದು ವಿಷಯದ ಬಗ್ಗೆ ಭಯ ಇದ್ದೇ ಇರುತ್ತದೆ. ಅದರಲ್ಲಿ ಈ ಕೆಲವು ವಿಷಯಗಳಿಗೆ ಭಯಪಟ್ಟರೆ ಜೀವನದಲ್ಲಿ ಎಂದಿಗೂ ಯಶಸ್ಸನ್ನು ಸಾಧಿಸಲು ಸಾಧ್ಯವಾಗುವುದಿಲ್ಲ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಹಾಗ

21 Jan 2026 7:24 pm
ಹುಟ್ಟೂರಿಗೆ ಬಂದ ರಕ್ಷಿತಾ ಶೆಟ್ಟಿಗೆ ಅದ್ಧೂರಿ ಸ್ವಾಗತ: ವಿಡಿಯೋ

Bigg Boss Kannada 12: ಬಿಗ್​​ಬಾಸ್​ ಸೀಸನ್ 12ರ ರನ್ನರ್ ಅಪ್ ಆಗಿರುವ ರಕ್ಷಿತಾ ಶೆಟ್ಟಿ ಇಂದು ಹುಟ್ಟೂರಿಗೆ ಹೋಗಿದ್ದಾರೆ. ಉಡುಪಿಯಲ್ಲಿ ರಕ್ಷಿತಾರನ್ನು ಅಭಿಮಾನಿಗಳು ಭಾರಿ ಅದ್ಧೂರಿಯಾಗಿ ಸ್ವಾಗತ ಮಾಡಿದ್ದಾರೆ. ರಕ್ಷಿತಾ ಶೆಟ್ಟಿಯನ್ನು ಅ

21 Jan 2026 7:18 pm
ಗಿಲ್ಲಿ ಶ್ರೀಮಂತನಾ? ಬಡವನ? ಯಾರು ಏನು ಹೇಳಿದರು?

Bigg Boss Kannada 12: ಗಿಲ್ಲಿ ಬಿಗ್​​ಬಾಸ್ ಸೀಸನ್ 12, ಗೆದ್ದ ಬಳಿಕ ಗಿಲ್ಲಿಯ ಗೆಲುವಿನ ಬಗ್ಗೆ ಕೆಲವರು ಅಪಸ್ವರಗಳನ್ನು ಎತ್ತುತ್ತಿದ್ದಾರೆ. ಇದೇ ಸೀಸನ್​​ನ ಕೆಲವು ಸ್ಪರ್ಧಿಗಳು ಗಿಲ್ಲಿ ಗೆಲುವನ್ನು ಅನುಮಾನದಿಂದ ನೋಡುತ್ತಿದ್ದಾರೆ. ಗಿಲ್

21 Jan 2026 7:02 pm
ಕೆಲಸ ಹುಡುಕಲು ಹೋದವಳು ಶವವಾಗಿ ಪತ್ತೆ, ಇಷ್ಟಪಟ್ಟವನೊಂದಿಗೆ ಬಾಳುವ ಮೊದಲೇ ದುರಂತ ಅಂತ್ಯ

ಯುವತಿ ಜೀವನದ ಬಗ್ಗೆ ಹತ್ತಾರು ಕನಸು ಕಂಡಿದ್ದಳು. ಆಕೆಗೆ ಮದುವೆ ಮಾಡಬೇಕು ಮಗಳು ಚೆನ್ನಾಗಿ ಇರಲಿ ಅಂತ ಹೆತ್ತವರು ಕೂಡಾ ಅಂದುಕೊಂಡಿದ್ದರು. ಯುವತಿ ಇಷ್ಟಪಟ್ಟ ಹುಡುಗನ ಜೊತೆ ನಿಶ್ಚಿತಾರ್ಥ ಮಾತುಕತೆ ಕೂಡಾ ಆಗಿತ್ತು. ಆದ್ರೆ ನಿನ

21 Jan 2026 7:00 pm
ಭಾಷಣ ಮಾಡಲ್ಲ ಎಂದ ರಾಜ್ಯಪಾಲರು: ವಿಶೇಷ ಅಧಿವೇಶನ ರದ್ದಾಗುತ್ತಾ? ಸರ್ಕಾರದ ಮುಂದಿರುವ ಆಯ್ಕೆಗಳೇನು?

ಕರ್ನಾಟಕದಲ್ಲಿ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿರೋದು, ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯ ಮುನ್ಸೂಚನೆ ನೀಡಿದೆ. ಸಂವಿಧಾನದ ಆರ್ಟಿಕಲ್ 176(1)ರ ಪ್ರಕಾರ ರಾಜ್ಯಪಾಲರ ಭಾಷಣ ಕಡ್ಡಾಯ. ಸರ್ಕಾರ ಸಿದ

21 Jan 2026 6:59 pm
ಹೆರಿಗೆಯ ನಂತರ ಮುಟ್ಟು ವಿಳಂಬವಾಗುವುದು ಅಪಾಯಕಾರಿಯೇ? ಯಾವಾಗ ವೈದ್ಯರ ಸಲಹೆ ಪಡೆಯಬೇಕು?

ಹೆರಿಗೆಯ ನಂತರ, ಮಹಿಳೆಯರ ದೇಹದಲ್ಲಿ ಊಹಿಸಲೂ ಸಾಧ್ಯವಾಗದ ಬದಲಾವಣೆಗಳು ಕಂಡುಬರುತ್ತದೆ. ಈ ಸಮಯದಲ್ಲಿ, ಮುಟ್ಟಿನ ಚಕ್ರವು ನಿಲ್ಲುವುದು ಅಥವಾ ತಡವಾಗಿ ಪ್ರಾರಂಭವಾಗುವುದು ಸಾಮಾನ್ಯ. ಆದರೆ ಹೆರಿಗೆಯ ನಂತರ ಮುಟ್ಟು ಯಾವಾಗ ಪ್ರಾರ

21 Jan 2026 6:59 pm
IND vs NZ: ಟಾಸ್ ಸೋತ ಭಾರತ, ಕಿಶನ್​ಗೆ ಅವಕಾಶ; ಹೀಗಿದೆ ಪ್ಲೇಯಿಂಗ್ 11

IND vs NZ 1st T20: ನಾಗ್ಪುರದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ T20 ಪಂದ್ಯ ಶುರುವಾಗಿದೆ. ಏಕದಿನ ಸರಣಿ ಸೋಲಿಗೆ ಸೇಡು ತೀರಿಸಿಕೊಳ್ಳಲು ಮತ್ತು 2026ರ T20 ವಿಶ್ವಕಪ್‌ಗೆ ಸಿದ್ಧತೆ ನಡೆಸಲು ಟೀಂ ಇಂಡಿಯಾ ಸಜ್ಜಾಗಿದೆ. ಮಿಚೆಲ್ ಸ್ಯಾಂ

21 Jan 2026 6:41 pm
ಈ ಬಾರಿ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೆಡ್​​​ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ, ಯಾವುದು ಗೊತ್ತಾ?

2025ರ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ 'ಮಿಲೆಟ್ಸ್ ಟು ಮೈಕ್ರೋಚಿಪ್' ಪರಿಕಲ್ಪನೆಯೊಂದಿಗೆ ಮಿಂಚಲಿದೆ. ರಾಜ್ಯದ ಕೃಷಿ ವೈವಿಧ್ಯತೆ (ಸಿರಿಧಾನ್ಯಗಳು) ಮತ್ತು ಮಾಹಿತಿ ತಂತ್ರಜ್ಞಾನದ ಪ್ರಗತಿಯನ್ನು ಇದು ಪ್ರ

21 Jan 2026 6:32 pm
ನೆಲನೆಲ್ಲಿ ಗಿಡ ಸಿಕ್ಕರೆ ಮೊದಲು ಮನೆಗೆ ತನ್ನಿ! ಮೊಡವೆಯಿಂದ ಮಲಬದ್ಧತೆವರೆಗೆ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು

ಆಯುರ್ವೇದದಲ್ಲಿ, ನೆಲನೆಲ್ಲಿಯನ್ನು ಅದ್ಭುತ ಔಷಧ ಎಂದು ಉಲ್ಲೇಖಿಸಲಾಗಿದೆ. ಆಯುರ್ವೇದ ತಜ್ಞರು ಹೇಳುವ ಪ್ರಕಾರ ಇದು ಮೊಡವೆ, ಹುಣ್ಣು ಮತ್ತು ಚರ್ಮ ರೋಗಗಳ ಜೊತೆಗೆ ಮಲಬದ್ಧತೆ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಪರಿಣಾಮಕಾರಿ ಮಾರ್

21 Jan 2026 6:18 pm
ಹಳೇ ದ್ವೇಷಕ್ಕೆ ನಡು ರಸ್ತೆಯಲ್ಲಿ ಹರಿದಿದ್ದ ನೆತ್ತರು: ರೌಡಿಶೀಟರ್​​ ಮರ್ಡರ್​​ ಕೆಸ್​​ನಲ್ಲಿ 8 ಮಂದಿ ಅಂದರ್​​

ಬೆಂಗಳೂರಿನ ಮಂಗಮ್ಮನಪಾಳ್ಯದಲ್ಲಿ ನಡೆದ ರೌಡಿಶೀಟರ್ ಮೊಹಮ್ಮದ್ ಶಬ್ಬೀರ್ ಕೊಲೆ ಪ್ರಕರಣದಲ್ಲಿ ಎಂಟು ಆರೋಪಿಗಳನ್ನು ಬಂಧಿಸಲಾಗಿದೆ. ಶಬ್ಬೀರ್ ತನ್ನ ಹಾವಳಿ ಹಾಗೂ ಹಫ್ತಾ ವಸೂಲಿಯಿಂದ ಸ್ಥಳೀಯರಿಗೆ ಕಿರಿಕಿರಿ ಉಂಟುಮಾಡುತ್ತಿದ

21 Jan 2026 6:10 pm
ಕೊರಿಯನ್‌ ಸುಂದರಿಯರಂತೆ ಹೊಳೆಯುವ ತ್ವಚೆ ನಿಮ್ಮದಾಗಬೇಕೆಂದರೆ ಈ ಸಿಂಪಲ್‌ ಟಿಪ್ಸ್‌ ಪಾಲಿಸಿ

ದೋಷರಹಿತ, ಸಾಫ್ಟ್ ಮತ್ತು ಕಾಂತಿಯುತ ತ್ವಚೆ ನಮ್ಮದಾಗಬೇಕೆಂಬುದು ಪ್ರತಿಯೊಬ್ಬ ಮಹಿಳೆಯ ಕನಸು. ಈ ರೀತಿ ಕೊರಿಯನ್‌ ಗ್ಲಾಸ್‌ ಸ್ಕಿನ್‌ ಪಡೆಯಲು ಅನೇಕರು ದುಬಾರಿ ಕ್ರೀಮ್‌ಗಳನ್ನು ಬಳಸುತ್ತಾರೆ. ಇದರಿಂದ ಯಾವುದೇ ರಿಸಲ್ಟ್ ಸಿಗು

21 Jan 2026 6:09 pm
ಎಐ ಟೆಕ್ನಾಲಜಿಯಲ್ಲಿ ಅಮೆರಿಕ, ಚೀನಾ ಸಮಕ್ಕೆ ಭಾರತ ಬೆಳೆಯಬಲ್ಲುದೆ? ಡಾವೊಸ್ ಸಮಿಟ್​ನಲ್ಲಿ ಭಾರತದ ಎಐ ಪ್ಲಾನ್ ಬಿಚ್ಚಿಟ್ಟ ಎ ವೈಷ್ಣವ್

Five layers of India AI Stack: ಡಾವೊಸ್ ಸಮಿಟ್​ನಲ್ಲಿ ಸಚಿವ ಅಶ್ವಿನಿ ವೈಷ್ಣವ್ ಅವರು ಭಾರತದ ಎಐ ಬೆಳವಣಿಗೆಯಲ್ಲಿ ಐದು ಎಳೆಗಳನ್ನು ವಿವರಿಸಿದ್ದಾರೆ. ಅಪ್ಲಿಕೇಶನ್ ಲೇಯರ್, ಮಾಡಲ್ ಲೇಯರ್, ಚಿಪ್ ಲೇಯರ್, ಡಾಟಾ ಸೆಂಟರ್ ಲೇಯರ್, ಎನರ್ಜಿ ಲೇಯರ್ ಈ ಐ

21 Jan 2026 5:55 pm
ವಿಜಯಲಕ್ಷ್ಮಿ ದರ್ಶನ್​​ಗೆ ಅಶ್ಲೀಲ ಸಂದೇಶ: ಬಂಧಿತರ ಸಂಖ್ಯೆ 8ಕ್ಕೆ ಏರಿಕೆ

Vijayalakshmi Darshan: ವಿಜಯಲಕ್ಷ್ಮಿ ದರ್ಶನ್ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದು, ಚಾರ್ಜ್ ಶೀಟ್ ಸಲ್ಲಿಕೆಗೆ ಸಜ್ಜಾಗುತ್ತಿದ್ದಾರೆ. ವಿಜಯಲಕ್ಷ್ಮಿ ಅವರು ಡಿಸ

21 Jan 2026 5:54 pm
IPL 2026: ‘ಐಪಿಎಲ್​ಗೆ ಚಿನ್ನಸ್ವಾಮಿ ರೆಡಿ ಇದ್ರು ಆರ್​ಸಿಬಿ ಮನಸ್ಸು ಮಾಡ್ತಿಲ್ಲ’; ವೆಂಕಟೇಶ್ ಪ್ರಸಾದ್

IPL 2026: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಒಂದು ವರ್ಷದಿಂದ ಪಂದ್ಯಗಳಿಲ್ಲ. ಕೆಎಸ್​ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಕ್ರಿಕೆಟ್ ಮರಳಿ ತರಲು ಯತ್ನಿಸುತ್ತಿದ್ದಾರೆ. ಸರ್ಕಾರ ಬೆಂಬಲವಿದೆ, ಆದರೆ ಆರ್​ಸಿಬಿ ಬೆಂಗಳೂರಿನಲ್ಲಿ ಪಂದ್

21 Jan 2026 5:50 pm
ನನ್ನ ಮಗನಿಗೆ ಹೃದಯಾಘಾತ ಆಗಿಲ್ಲ, ಇದು ಕೊಲೆ?: ಬಾಬಾಜಾನ್ ಸಾವಿಗೆ ಬಿಗ್​ ಟ್ವಿಸ್ಟ್​, ಹೂತಿದ್ದ ಶವವನ್ನು ಹೊರತೆಗೆದ ಅಧಿಕಾರಿಗಳು

2025 ನವೆಂಬರ್ 11 ರಂದು ಹೃದಯಾಘಾತದಿಂದ ಸಾವನ್ನಪ್ಪಿದ ಬಾಬಾಜಾನ್ ಚಿನ್ನೂರು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೋಷಕರು ಸೊಸೆಯ ವಿರುದ್ಧ ಕೊಲೆಯ ಆರೋಪ ಮಾಡಿದ್ದು, ಮರಣೋತ್ತರ ಪರೀಕ್ಷೆಗಾಗಿ ಭದ್ರಾಪುರದಲ್ಲಿ ಹೂತಿದ್ದ ಶವ

21 Jan 2026 5:42 pm
Uttara Kannada: ಮೋಜು ಮಸ್ತಿಗಾಗಿ ಅರಣ್ಯ ಅಧಿಕಾರಿಗಳಿಂದಲೇ ಮರಗಳ ಮಾರಣ ಹೋಮ? ತನಿಖೆಗೆ ಆದೇಶ

ಉತ್ತರ ಕನ್ನಡದ ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅರಣ್ಯ ಅಧಿಕಾರಿಗಳೇ ಮೋಜು ಮಸ್ತಿಗಾಗಿ ಅಕ್ರಮವಾಗಿ ಮರ ಕಡಿದು ಪ್ಯಾರಾಗೋಲಾ ನಿರ್ಮಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ವನ್ಯಜೀವಿ ಸಂರಕ್ಷಣಾಕಾಯ್ದೆ-1972ರ ಉಲ್ಲಂಘಿಸಿ ಮರಗಳ

21 Jan 2026 5:34 pm
ಮದ್ವೆಗೂ ಮುಂಚೆ ಪ್ರಗ್ನೆಂಟ್, ಹುಟ್ಟಿದಾಕ್ಷಣ ಹಸುಗೂಸು ಸಾವು:ಸಾವಿನ ಸುತ್ತ ಅನುಮಾನದ ಹುತ್ತ

ಸ್ಟಾಫ್ ನರ್ಸ್​​ ಮದುವೆಗೂ ಮುನ್ನವೇ ಪ್ರಗ್ನೆಂಟ್ ಆಗಿದ್ದು, ಆಸ್ಪತ್ರೆಗೆ ಹೋದರೆ ಎಲ್ಲಿ ಮರ್ಯಾದೆ ಹೋಗುತ್ತೆ ಎನ್ನುವ ಭಯಕ್ಕೆ ಮನೆಯಲ್ಲಿ ತಾನೇ ಹರಿಗೆ ಮಾಡಿಸಿಕೊಂಡಿದ್ದಾರೆ. ನರ್ಸ್ ಆಗಿದ್ದರಿಂದ ಅಮ್ಮ-ಅಜ್ಜಿ ಸಹಾಯ ಪಡೆದು

21 Jan 2026 4:50 pm
ಉಡುಪಿಯಲ್ಲಿ ರೋಬೋಸಾಫ್ಟ್ ಝಗಮಗಿಸುವ ಬ್ಯುಲ್ಡಿಂಗ್ ಕಟ್ಟಿದ್ದರ ಹಿಂದಿನ ರಸವತ್ತಾದ ಕಥೆ ಕೇಳಿ

Rohith Bhat of Robosoft speaks in a podcast with Vasanth Shetty: ಸಣ್ಣ ನಗರಗಳಲ್ಲಿ ರೋಬೋಸಾಫ್ಟ್ ಎನ್ನುವ ಐಟಿ ಕಂಪನಿ ತನ್ನ ಉದ್ಯೋಗಿಗಳನ್ನು ಕೆಲಸದಲ್ಲಿ ಉಳಿಸಿಕೊಳ್ಳಲು ಯಾವ ಪಾಡು ಪಟ್ಟಿತು ಗೊತ್ತಾ? ಕಂಪನಿಯ ಸಂಸ್ಥಾಪಕರಾದ ರೋಹಿತ್ ಭಟ್ ಅವರು ವಸಂತ್ ಶೆಟ್ಟಿಯವ

21 Jan 2026 4:48 pm
“ನನಗೆ ಸಿದ್ಧರಾಮಯ್ಯ ಗೊತ್ತು, ಅವರ ಮಗ ಯತೀಂದ್ರ ಗೊತ್ತು”: ಕುಟುಂಬವೊಂದಕ್ಕೆ ಕೈ ಮುಖಂಡನಿಂದ ಜೀವ ಬೆದರಿಕೆ

ಸಿಎಂ ಸಿದ್ಧರಾಮಯ್ಯ ಕ್ಷೇತ್ರದಲ್ಲಿ ಮತ್ತೊಂದು ಬೆದರಿಕೆ ಪ್ರಕರಣ ದಾಖಲಾಗಿದೆ. ಮೈಸೂರು ಜಿಲ್ಲೆ ವರುಣ ವ್ಯಾಪ್ತಿಯ ಹೆಬ್ಯಾ ಗ್ರಾಮದ ಅಮಿತಾಬ್ ಎಂಬುವರ ಕುಟುಂಬಕ್ಕೆ ವರುಣ ಕ್ಷೇತ್ರದ ಕಾಂಗ್ರೆಸ್​ ಮುಖಂಡ ಜೀವ ಬೆದರಿಕೆ ಹಾಕಿರ

21 Jan 2026 4:41 pm
DHFWS Mysuru Recruitment 2026: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ

ಮೈಸೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು ವೈದ್ಯಕೀಯ ಮತ್ತು ನರ್ಸಿಂಗ್ ಅಧಿಕಾರಿಗಳ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಆಸಕ್ತರು ಜನವರಿ 27ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಧಿಕೃತ ಅಧಿಸೂಚನೆ

21 Jan 2026 4:37 pm
ಗಿಲ್ಲಿ ಬಡವನಾ ಶ್ರೀಮಂತನಾ? ಮುತ್ತಿನಂಥ ಮಾತು ಹೇಳಿದ ಸೂರಜ್

Bigg Boss Kannada 12: ಬಿಗ್​​ಬಾಸ್ ಕನ್ನಡ ಸೀಸನ್ 12 ಮುಗಿದಿದೆ. ಗಿಲ್ಲಿ ಶೋ ಗೆದ್ದು ವಿನ್ನರ್ ಎನಿಸಿಕೊಂಡಿದ್ದಾರೆ. ಆದರೆ ಗಿಲ್ಲಿ ಗೆದ್ದಿರುವುದು ಕೆಲವರಿಗೆ ಅರಗಿಸಿಕೊಳ್ಳಲಾಗಿಲ್ಲ. ಶೋ ಮುಗಿದ ಬಳಿಕ ಅಶ್ವಿನಿ ಅವರು ಗಿಲ್ಲಿಯ ಗೆಲುವನ್ನ

21 Jan 2026 4:30 pm
ICC ODI Rankings: ವಾರದೊಳಗೆ ಅಗ್ರಸ್ಥಾನ ಕಳೆದುಕೊಂಡ ವಿರಾಟ್ ಕೊಹ್ಲಿ

ICC ODI Rankings: ಟೀಂ ಇಂಡಿಯಾ, ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿ ಸೋಲಿನ ಬಳಿಕ ವಿರಾಟ್ ಕೊಹ್ಲಿ ಏಕದಿನ ಬ್ಯಾಟ್ಸ್​ಮನ್​ಗಳ ಶ್ರೇಯಾಂಕದಲ್ಲಿ ನಂ.1 ಸ್ಥಾನವನ್ನು ಕಳೆದುಕೊಂಡಿದ್ದಾರೆ. ನ್ಯೂಜಿಲೆಂಡ್‌ನ ಡ್ಯಾರಿಲ್ ಮಿಚೆಲ್ ಸರಣಿಯಲ್

21 Jan 2026 4:21 pm
‘ಟಾಕ್ಸಿಕ್’ ಸಿನಿಮಾ ಟೀಸರ್​​ನಲ್ಲಿ ಅಶ್ಲೀಲತೆ: ಸಿಬಿಎಫ್​​ಸಿ ಮುಖ್ಯಸ್ಥ ಹೇಳಿದ್ದೇನು?

Toxic movie scene: ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ಕೆಲವರು ಮೂಗು ಮುರಿದಿದ್ದಾರೆ. ಈಗಾಗಲೇ ಮಕ್ಕಳ ಆಯೋಗ, ಮಹಿಳಾ ಆಯೋಗಕ್ಕೆ ಈ ಬಗ್ಗೆ ದೂರು ಸಹ ನೀಡಿದ್ದಾರೆ. ಸಿಬಿಎಫ್​​ಸಿಗೆ ಸಹ ಈ ಬಗ್ಗೆ ದೂರು ನೀಡಲಾಗಿದ್ದು, ‘ಟಾಕ್ಸಿಕ್’ ಸಿ

21 Jan 2026 4:07 pm
ಬೆಳಗಾವಿ: ಉಪನ್ಯಾಸಕನೊಂದಿಗೆ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ, ಮಗಳಿಗಾಗಿ ಕಣ್ಣೀರು ಹಾಕಿದ ಹೆತ್ತವರು

ಬೆಳಗಾವಿಯ ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯ ಕಾಲೇಜಿನ ವಿದ್ಯಾರ್ಥಿನಿ ಉಪನ್ಯಾಸಕನೊಂದಿಗೆ ಜೊತೆ ನಾಪತ್ತೆಯಾಗಿದ್ದಾರೆ. ಪೋಷಕರು ತಮ್ಮ ಮಗಳನ್ನು ಉಪನ್ಯಾಸಕರು ಅಪಹರಿಸಿದ್ದಾರೆ ಎಂದು ಆರೋಪಿಸಿ ಪೊಲೀಸ್ ಠಾಣೆಗೆ ದೂರು ನೀಡಿದ್

21 Jan 2026 3:54 pm
IND vs SA: ದಕ್ಷಿಣ ಆಫ್ರಿಕಾಕ್ಕೆ ಹಾರಲಿದೆ ಟೀಂ ಇಂಡಿಯಾ; ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

BCCI Unveils India Women's SA Tour 2026: ಭಾರತ ಮಹಿಳಾ ಕ್ರಿಕೆಟ್ ತಂಡವು ಏಪ್ರಿಲ್ 2026 ರಲ್ಲಿ ದಕ್ಷಿಣ ಆಫ್ರಿಕಾಕ್ಕೆ ಪ್ರವಾಸ ಕೈಗೊಳ್ಳಲಿದೆ ಎಂದು ಬಿಸಿಸಿಐ ಪ್ರಕಟಿಸಿದೆ. ಈ ಪ್ರವಾಸದಲ್ಲಿ 5 ಪಂದ್ಯಗಳ ಟಿ20 ಸರಣಿ ನಡೆಯಲಿದ್ದು, ಏಪ್ರಿಲ್ 17 ರಿಂದ ಆರಂಭವಾ

21 Jan 2026 3:53 pm
ಜವಾಬ್ದಾರಿಯುತ ದೇಶಗಳ ಸೂಚ್ಯಂಕ; ಅಮೆರಿಕ, ಚೀನಾಗಿಂತ ಭಾರತ ಮೇಲೆ; ಪಾಕಿಸ್ತಾನ ಮತ್ತಿತರ ದೇಶಗಳು ಹೇಗೆ?

RNI, Responsible Nations Index, Singapore tops the list: ವಿಶ್ವದ ಅತಿದೊಡ್ಡ ಆರ್ಥಿಕತೆಯ ದೇಶಗಳು, ವಿಶ್ವದ ಶಕ್ತಿಶಾಲಿ ದೇಶಗಳು, ಬಲಿಷ್ಠ ಮಿಲಿಟರಿ ದೇಶಗಳು ಇತ್ಯಾದಿ ಪಟ್ಟಿಗಳನ್ನು ನೋಡಿದ್ದೇವೆ. ಇದೀಗ ಭಾರತವೇ ವಿನೂತನ ದೃಷ್ಟಿಕೋನದಲ್ಲಿ ಅಂತಾರಾಷ್ಟ್ರೀಯ

21 Jan 2026 3:45 pm
CBI Recruitment 2026: ಸೆಂಟ್ರಲ್ ಬ್ಯಾಂಕ್​​ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಪದವೀಧರರು ಅರ್ಹರು

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 350 ವಿದೇಶಿ ವಿನಿಮಯ (Forex) ಮತ್ತು ಮಾರ್ಕೆಟಿಂಗ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಜನವರಿ 20 ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಫೆಬ್ರವರಿ 3 ಕೊನೆಯ ದಿನಾಂಕ. ಪದವಿ, ಎಂ

21 Jan 2026 3:37 pm
Video: ಬೈಕ್ ಓಡಿಸುತ್ತಿರುವಾಗಲೇ ಪತ್ನಿ ಕೈಯಲ್ಲಿ ಒದೆ ತಿಂದ ಪತಿ, ವೈರಲ್‌ ಆಯ್ತು ದೃಶ್ಯ

ಗಂಡ ಹೆಂಡಿರ ನಡುವಿನ ಜಗಳಗಳು ಎಷ್ಟೋ ಸಲ ಬೀದಿಗೆ ಬರುವುದಿದೆ. ದಂಪತಿಗಳು ಬೀದಿಯಲ್ಲೇ ಗುದ್ದಾಡಿ ಕೊಳ್ಳುವ ವಿಡಿಯೋ ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಆದರೆ ಇಲ್ಲೊಬ್ಬಳು ಹೆಂಡತಿ ತನ್ನ ಕೋಪವನ್ನೆಲ್ಲಾ ಗಂಡನ ಹಿಂಬದಿ ಕುಳಿತ

21 Jan 2026 3:29 pm
ಮನೆಯಿಂದ ಹೊರ ಹೋಗಿದ್ದಾಕೆ ಶವವಾಗಿ ಪತ್ತೆ: ಕೊಲೆ ಮಾಡಿ ಆರೋಪಿಗಳು ಎಸ್ಕೇಪ್​?

ಧಾರವಾಡ ಹೊರವಲಯದಲ್ಲಿ 19 ವರ್ಷದ ಜಕಿಯಾ ಮುಲ್ಲಾ ಎಂಬ ಯುವತಿಯ ಶವ ಪತ್ತೆಯಾಗಿದೆ. ಮನೆಯಿಂದ ಹೊರ ಹೋಗಿದ್ದ ಯುವತಿ ಮರುದಿನ ಶವವಾಗಿ ಪತ್ತೆಯಾಗಿದ್ದು, ಕೊಲೆ ಮಾಡಿ ಮರತದೇಹ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಎರಡು ಠಾಣೆಗಳ ವ್ಯಾಪ

21 Jan 2026 3:28 pm
ಬಾಳೆಹಣ್ಣಿನ ಸಿಪ್ಪೆಯನ್ನು ಎಸೆಯೋ ಬದಲು ಈ ರೀತಿಯಾಗಿ ಪಾತ್ರೆ ಕ್ಲೀನ್‌ ಮಾಡಲು ಉಪಯೋಗಿಸಿ

ನಾವು ಬಾಳೆಹಣ್ಣನ್ನು ತಿಂದು ಅದರ ಸಿಪ್ಪೆಯನ್ನು ನೇರವಾಗಿ ಕಸದ ಬುಟ್ಟಿಗೆ ಎಸೆದು ಬಿಡುತ್ತೇವೆ. ಆದರೆ ಈ ಸಿಪ್ಪೆಯಿಂದಲೂ ಅನೇಕ ಉಪಯೋಗಗಳಿದ್ದು, ಇದು ಮನೆ ಕೆಲಸಗಳನ್ನು ಸುಲಭಗೊಳಿಸಲು ತುಂಬಾನೇ ಸಹಕಾರಿ. ಪಾತ್ರೆಯನ್ನು ಸ್ವಚ್ಛ

21 Jan 2026 3:26 pm
ಲಕ್ಕುಂಡಿ ನಿಧಿಗೆ ಸರ್ಪ ಕಾವಲು? ಮೈಸೂರಿನಿಂದ ಬಂದ ಉರಗ ರಕ್ಷಕರು ಹೇಳಿದ್ದೇನು?

ಗದಗನ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ಮುಂದುವರೆದಿದೆ. ಜನತಾ ಶಿಕ್ಷಣ ಸಂಸ್ಥೆಯ ಶಾಲಾ ಕಟ್ಟಡ ತೆರವುಗೊಳಿಸುವಾಗ ಬೃಹತ್ ಗಾತ್ರದ ಹಾವೊಂದು ಕಾಣಿಸಿಕೊಂಡು ಕಾರ್ಮಿಕರನ್ನು ಭಯಭೀತರನ್ನಾಗಿಸಿದೆ. ಇದೇ ವೇಳೆ ಕೋಟೆ ಗೋಡೆಯಲ್ಲಿ ವಿ

21 Jan 2026 3:23 pm
ವಿಮಾನ ಪ್ರಯಾಣಿಕರೇ ಗಮನಿಸಿ: ಬೆಂಗಳೂರು ಏರ್​​ಪೋರ್ಟ್​​ನಿಂದ ಮಹತ್ವದ ಸೂಚನೆ; ಮಾಹಿತಿ ಇಲ್ಲಿದೆ

ಗಣರಾಜ್ಯೋತ್ಸವ ಮತ್ತು ದೀರ್ಘ ವಾರಾಂತ್ಯದ ಹಿನ್ನೆಲೆಯಲ್ಲಿ ಬೆಂಗಳೂರು ಏರ್‌ಪೋರ್ಟ್ ಪ್ರಯಾಣಿಕರಿಗೆ ಪ್ರಮುಖ ಸೂಚನೆ ನೀಡಿದೆ. ಹೆಚ್ಚುವರಿ ಭದ್ರತಾ ಕ್ರಮಗಳು ಮತ್ತು ಪ್ರಯಾಣಿಕರ ದಟ್ಟಣೆ ನಿರೀಕ್ಷೆ ಹಿನ್ನೆಲೆ, ವಿಮಾನ ನಿಲ್ದ

21 Jan 2026 2:57 pm
ದುನಿಯಾ ವಿಜಯ್ ನಟನೆಯನ್ನು ಮೆಚ್ಚಿ ಕೊಂಡಾಡಿದ ತೆಲುಗಿನ ಸ್ಟಾರ್ ನಿರ್ದೇಶಕ

Duniya Vijay: ದುನಿಯಾ ವಿಜಯ್ ಕನ್ನಡದ ಜನಪ್ರಿಯ ನಾಯಕ ನಟರಲ್ಲಿ ಒಬ್ಬರು. ಹಲವು ಸ್ಪುರದ್ರೂತಿ ನಾಯಕ ನಟರ ನಡುವೆ ತಮ್ಮ ನಟನೆ, ಆಕ್ಷನ್ ಮಾಡುವ ಸಾಮರ್ಥ್ಯದಿಂದ ಪ್ರತ್ಯೇಕವಾಗಿ ಗುರುತಿಸಿಕೊಂಡು ಈಗಲೂ ಚಾಲ್ತಿಯಲ್ಲಿರುವ ನಾಯಕರಲ್ಲಿ ಒಬ್

21 Jan 2026 2:50 pm
World Bank Internship 2026: ವಿಶ್ವ ಬ್ಯಾಂಕ್‌ನಲ್ಲಿ ವೃತ್ತಿಜೀವನ ಪ್ರಾರಂಭಿಸುವ ಕನಸು ನಿಮಗಿದ್ಯಾ? ಇಲ್ಲಿದೆ ಸುವರ್ಣವಕಾಶ

ವಿಶ್ವ ಬ್ಯಾಂಕ್ ಗ್ರೂಪ್ (WBG) 'Pioneers Internship Programme 2026' ಅನ್ನು ಘೋಷಿಸಿದೆ. ಇದು ವಿದ್ಯಾರ್ಥಿಗಳಿಗೆ ಜಾಗತಿಕ ಅಭಿವೃದ್ಧಿ ಯೋಜನೆಗಳಲ್ಲಿ ಕೆಲಸ ಮಾಡಲು ಒಂದು ಉತ್ತಮ ಅವಕಾಶ. ಅರ್ಜಿ ಸಲ್ಲಿಸಲು ಫೆಬ್ರವರಿ 17 ಕೊನೆಯ ದಿನಾಂಕವಾಗಿದ್ದು, ಆಯ್ಕೆ

21 Jan 2026 2:47 pm
ರೇವಣ್ಣನ ಮಾತಿಗೆ ಇದ್ದಕ್ಕಿದ್ದಂತೆ ಕೋಪಗೊಂಡ ಕುಮಾರಸ್ವಾಮಿ, ವಿಡಿಯೋ ನೋಡಿ

ಇದೇ ಜನವರಿ 24ರಂದು ಜೆಡಿಎಸ್​ ಹಾಸನದಲ್ಲಿ ಬೃಹತ್ ಸಮಾವೇಶ ಆಯೋಜಿಸಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಎಚ್​​​ಡಿ ಕುಮಾರಸ್ವಾಮಿ ಅವರು ಇಂದು (ಜನವರಿ 21) ಹಾಸನಕ್ಕೆ ಭೇಟಿ ನೀಡಿ ಸಮಾವೇಶದ ಪೂರ್ವ ಸಿದ

21 Jan 2026 2:38 pm
ಚಿಕ್ಕಮಗಳೂರು: ದಾರಿ ಮಧ್ಯೆ ಕೆಟ್ಟು ನಿಂತ ಕೆಎಸ್​​​ಆರ್​​ಟಿಸಿ ಬಸ್, ಸಾರಿಗೆ ಇಲಾಖೆ ವಿರುದ್ಧ ಪ್ರಯಾಣಿಕರ ಆಕ್ರೋಶ

ಚಿಕ್ಕಮಗಳೂರಿನ ಕೈಮರ ಸಮೀಪ ಕೆಎಸ್​​ಆರ್​​​ಟಿಸಿ ಬಸ್ ರಸ್ತೆ ಮಧ್ಯೆ ಕೆಟ್ಟು ನಿಂತು ಪ್ರಯಾಣಿಕರು ಪರದಾಡಿದ್ದಾರೆ. 'ಶಕ್ತಿ ಯೋಜನೆ' ನಂತರ ಇಂತಹ ಘಟನೆಗಳು ಹೆಚ್ಚಾಗುತ್ತಿವೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. ದೇವೀರಮ್ಮ ದ

21 Jan 2026 2:38 pm
Video: ಸಮುದ್ರದಲ್ಲಿ ಮುಳುಗುತ್ತಿದ್ದ ಕಾರಿಂದ ಮಹಿಳೆಯನ್ನು ರಕ್ಷಿಸಿದ ಜನ

ರೊಳಗೆ ಅಲ್ಲಿದ್ದ ಜನ ಕೂಡಲೇ ನೀರಿಗೆ ಹಾರಿ ಇನ್ನೇನು ಕಾರು ಮುಳುಗುತ್ತಿದೆ ಎನ್ನುವಷ್ಟರಲ್ಲಿ ಕಾರಿನ ಗಾಜು ಒಡೆದು ಮಹಿಳೆಯನ್ನು ರಕ್ಷಿಸಿದ್ದಾರೆ. ಈ ಘಟನೆ ವರ್ಜೀನಿಯಾದಲ್ಲಿ ನಡೆದಿದೆ. ಅಲ್ಲಿದ್ದವರ್ಯಾರು ಕೂಡ ಆಕೆಗೆ ಪರಿಚಿ

21 Jan 2026 2:34 pm
ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಓಡಾಟ: ವಿಡಿಯೋ ನೋಡಿ ಆತಂಕದಲ್ಲಿ ಪ್ರವಾಸಿಗರು

ಸಾವಿರಾರು ಪ್ರವಾಸಿಗರು ಭೇಟಿ ನೀಡುವ ಚಿಕ್ಕಮಗಳೂರಿನ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಹತ್ತಿರದ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಸಂಚಾರ ಕಂಡುಬಂದಿದೆ. ಹುಲಿ ಓಡಾಟದ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ

21 Jan 2026 2:29 pm
ಅಬ್ಬರ ಸಿಡಿಲಬ್ಬರ…ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಆಸ್ಟ್ರೇಲಿಯಾ ದಾಂಡಿಗ

Will Malajczuk Century Record: ಆಸ್ಟ್ರೇಲಿಯಾ ಕಿರಿಯರ ತಂಡದ ಆರಂಭಿಕ ಬ್ಯಾಟರ್ ವಿಲ್ ಮಲಾಚೆಕ್ ವಿಸ್ಫೋಟಕ ಸೆಂಚುರಿ ಸಿಡಿಸುವ ಮೂಲಕ ಅಂಡರ್​-19 ವಿಶ್ವಕಪ್​ನಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ. ಈ ಶತಕದೊಂದಿಗೆ ಪಾಕಿಸ್ತಾನ್ ಬ್ಯಾಟರ್​ನ ಹೆಸರಿ

21 Jan 2026 2:29 pm
ವೃದ್ಧ ದಂಪತಿ ನಿಗೂಢ ಸಾವಿನ ರಹಸ್ಯ ರಿವೀಲ್​​: ಸಂಬಂಧಿಕನಿಂದಲೇ ನಡೀತು ಪೈಶಾಚಿಕ ಕೃತ್ಯ

ಶಿವಮೊಗ್ಗದ ಭದ್ರಾವತಿಯಲ್ಲಿ ವೃದ್ಧ ದಂಪತಿ ನಿಗೂಢ ಸಾವಿನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ವೈದ್ಯನಾಗಿರುವ ಸಂಬಂಧಿಕನಿಂದಲೇ ಈ ಪೈಶಾಚಿಕ ಕೃತ್ಯ ನಡೆದಿದ್ದು, ಹಣಕ್ಕಾಗಿ ದಂಪತಿಗೆ ಚಿಕಿತ್ಸೆಯ ನೆಪದಲ್ಲಿ ಇಂಜೆಕ್ಷನ

21 Jan 2026 2:09 pm
Video: ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದ ಪುಟ್ಟ ಬಾಲಕನನ್ನು ಎತ್ಕೊಂಡು ಹೋದ ತಾಯಿ

ಮಕ್ಕಳು ಬೆಳಗ್ಗೆ ಎದ್ದು ಶಾಲೆಗೆ ಹೋಗಲ್ಲ ಎಂದು ಹಠ ಹಿಡಿಯುವುದನ್ನು ನೀವು ನೋಡಿರಬಹುದು. ಈ ವಿಡಿಯೋ ನಿಮ್ಮನ್ನು ಬಾಲ್ಯಕ್ಕೆ ಕರೆದೊಯ್ಯುತ್ತದೆ. ಹೌದು, ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದ ಪುಟ್ಟ ಬಾಲಕನನ್ನು ತಾಯಿಯು ಶಾಲೆಗೆ ಕರ

21 Jan 2026 2:01 pm
Video: ಪ್ರಯಾಗ್​ರಾಜ್​ನಲ್ಲಿ ವಾಯುಪಡೆಯ ಸಣ್ಣ ವಿಮಾನ ಪತನ

ಭಾರತೀಯ ವಾಯುಪಡೆಯ (ಐಎಎಫ್) ಮೈಕ್ರೋಲೈಟ್ ವಿಮಾನವು ಬುಧವಾರ (ಜನವರಿ 21) ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪತನಗೊಂಡಿದೆ. ಇಬ್ಬರೂ ಪೈಲಟ್‌ಗಳು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಮಧ್ಯಾಹ್ನ 12 ಗಂಟೆ ಸುಮಾರ

21 Jan 2026 1:56 pm
ಮೈಸೂರು ರಸ್ತೆಯಲ್ಲಿ ಲ್ಯಾಂಬೋರ್ಗಿನಿ ಚಾಲಕನ ಹುಚ್ಚಾಟ: ವೈರಲ್ ವಿಡಿಯೋ ಆಧರಿಸಿ ಚಾಲಕನ ವಿರುದ್ಧ ಎಫ್‌ಐಆರ್

ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ಲ್ಯಾಂಬೋರ್ಗಿನಿ ಕಾರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ ಘಟನೆ ನಡೆದಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆ ಸಾರ್ವಜನಿಕರ ಜೀವಕ್ಕೆ ಅಪಾಯ ತಂದ ಈ ಕ

21 Jan 2026 1:49 pm
ಬ್ಯಾಂಕಾಕ್​ನಿಂದ ಬೆಂಗಳೂರಿಗೆ‌ ವಿಮಾನದಲ್ಲಿ ಬಂದವರ ಬಳಿ ಇತ್ತು ಆಮೆಗಳು ಸೇರಿ 35 ವನ್ಯಜೀವಿ! ಮೂವರ ಬಂಧನ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಣೆ ಮಾಡಲಾಗುತ್ತಿದ್ದ 35 ವನ್ಯಜೀವಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯನ್ನು ಕಸ್ಟಮ್ಸ್ ಅಧಿಕಾ

21 Jan 2026 1:38 pm
ಈ ವಾರ ಕನ್ನಡದ ಎರಡು ದೊಡ್ಡ ಸಿನಿಮಾಗಳು ರಿಲೀಸ್; ಎರಡರಲ್ಲೂ ರಚಿತಾ ನಟನೆ

ಜನವರಿ 23ರಂದು ಕನ್ನಡದ ಎರಡು ಬಹುನಿರೀಕ್ಷಿತ ಸಿನಿಮಾಗಳಾದ 'ಕಲ್ಟ್' ಮತ್ತು 'ಲ್ಯಾಂಡ್‌ಲಾರ್ಡ್' ತೆರೆ ಕಾಣಲಿವೆ. ಎರಡರಲ್ಲೂ ನಟಿ ರಚಿತಾ ರಾಮ್ ಪ್ರಮುಖ ಪಾತ್ರದಲ್ಲಿ ಮಿಂಚಿದ್ದಾರೆ. ಅನಿಲ್ ಕುಮಾರ್ ನಿರ್ದೇಶನದ 'ಕಲ್ಟ್' A ಪ್ರಮಾಣಪ

21 Jan 2026 1:28 pm
ನಾನ್ಯಾವತ್ತೂ ಹೂಡಿಕೆ ಬಗ್ಗೆ ಮಾತನಾಡಲ್ಲ, ನಕಲಿ ವಿಡಿಯೋಗಳ ಬಗ್ಗೆ ಎಚ್ಚರದಿಂದಿರಿ: ಸುಧಾ ಮೂರ್ತಿ

Sudha Murthy warns of deepfake videos misusing her identity: 200 ಡಾಲರ್ ಹೂಡಿಕೆ ಮಾಡಿದರೆ 10 ಪಟ್ಟು ರಿಟರ್ನ್ ಸಿಗುತ್ತದೆ ಎಂದು ಸುಧಾ ಮೂರ್ತಿ ಹೇಳಿದರೆನ್ನಲಾದ ವಿಡಿಯೋವೊಂದು ವೈರಲ್ ಆಗಿದೆ. ಆದರೆ, ಇವು ಡೀಪ್​ಫೇಕ್ ನಕಲಿ ವಿಡಿಯೋಗಳಾಗಿದ್ದು, ಅವನ್ನು ನಂಬಿ ಮೋಸಹ

21 Jan 2026 1:25 pm
ಮೂರನೇ ಕ್ರಮಾಂಕದಲ್ಲಿ ಇಶಾನ್ ಕಿಶನ್ ಪ್ರದರ್ಶನ ಹೇಗಿದೆ?

Ishan Kishan: ಐಪಿಎಲ್ 2025 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಇಶಾನ್ ಕಿಶನ್ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಈ ವೇಳೆ 14 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದ ಅವರು ಒಂದು ಶತಕ ಹಾಗೂ ಒಂದು ಅರ್ಧಶತಕದೊಂದಿಗೆ ಒಟ್ಟು 354 ರನ್ ಕಲೆ

21 Jan 2026 1:25 pm
Vastu for Wedding Cards: ಮದುವೆಯ ಆಮಂತ್ರಣ ಪತ್ರಿಕೆ ಮುದ್ರಿಸುವ ಮುನ್ನ ಈ ವಾಸ್ತು ನಿಯಮ ತಿಳಿದುಕೊಳ್ಳಿ

ಇತ್ತೀಚಿನ ದಿನಗಳಲ್ಲಿ ಮದುವೆ ಆಮಂತ್ರಣ ಪತ್ರಿಕೆಗಳು ಸಖತ್​ ಟ್ರೆಂಡಿಯಾಗಿರುತ್ತವೆ. ಇದಕ್ಕಾಗಿ ಸಾವಿರಾರೂ ರೂಪಾಯಿ ಹಣ ಖರ್ಚು ಮಾಡುವುದು ಕೂಡ ಸಾಮಾನ್ಯವಾಗಿ ಬಿಟ್ಟಿದೆ. ಆದರೆ ಯಾವುದೇ ಹೊಸ ಟ್ರೆಂಡ್​ ಬಂದರೂನು ಅದರಲ್ಲಿ ವಾ

21 Jan 2026 1:09 pm
ಬಿಜೆಪಿ-ಕಾಂಗ್ರೆಸ್​​ ನಡುವೆ ಧ್ವಜ ದಂಗಲ್​​: ಉಡುಪಿ ಡಿಸಿ ನಡೆ ಬಗ್ಗೆ ಪರ-ವಿರೋಧ ಚರ್ಚೆ

ಉಡುಪಿ ಪರ್ಯಾಯ ಮಹೋತ್ಸವ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕೇಸರಿ ಧ್ವಜ ಪ್ರದರ್ಶಿಸಿದ್ದು ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಡಿಸಿ ನಡೆ ಸೇವಾ ನಿಯಮಗಳ ಉಲ್ಲಂಘನೆ ಎಂದು ಕಾಂಗ್ರೆಸ್ ಆಕ್ಷೇಪಿಸಿ, ಮುಖ್ಯಮಂತ್ರಿಯವರಿಗೆ ದೂರು

21 Jan 2026 1:07 pm
‘ಆತ್ಮಸಾಕ್ಷಿ ಬೇಡ್ವಾ’; ಸುದೀಪ್ ಪ್ರಕರಣದ ಅಸಲಿಯತ್ತು ಬಿಚ್ಚಿಟ್ಟ ಚಕ್ರವರ್ತಿ ಚಂದ್ರಚೂಡ್

ಕಿಚ್ಚ ಸುದೀಪ್ ಅವರು ‘ವಾರಸ್ದಾರ’ ಧಾರಾವಾಹಿಯ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಈ ಬಗ್ಗೆ ಚಕ್ರವರ್ತಿ ಚಂದ್ರಚೂಡ್ ಮಾತನಾಡಿದ್ದಾರೆ. 60 ಲಕ್ಷ ರೂಪಾಯಿ ನೀಡಬೇಕು ಎಂಬ ಪ್ರಕರಣದ ವಿಷಯ ಇದಾಗಿದೆ. ಈಗ ಚಕ್ರವರ್ತಿ ಅವರು ಈ

21 Jan 2026 12:49 pm
ಅಕ್ರಮವಾಗಿ ಗುಜರಾತ್ ವಾಹನಗಳಿಗೆ ಎಫ್​ಸಿ ಮಾಡಿದ ಮೋಟಾರು ವಾಹನ ನಿರೀಕ್ಷಕ ನಿಸಾರ್ ಅಹಮದ್​ ಅಮಾನತು

ಗುಜರಾತ್ ವಾಹನಗಳಿಗೆ ಅಕ್ರಮವಾಗಿ ಫಿಟ್ನೆಸ್ ಸರ್ಟಿಫಿಕೇಟ್ ನೀಡಿದ ಆರೋಪದ ಮೇಲೆ ಕೋರಮಂಗಲ ಆರ್‌ಟಿಒದ ಹಿರಿಯ ಮೋಟರ್ ನಿರೀಕ್ಷಕ ನಿಸಾರ್ ಅಹಮದ್ ಅವರನ್ನು ಅಮಾನತುಗೊಳಿಸಲಾಗಿದೆ. ಟಿವಿ9 ವರದಿಯ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾ

21 Jan 2026 12:46 pm