SENSEX
NIFTY
GOLD
USD/INR

Weather

18    C

ಡಿಜಿಟಲ್ ಸುದ್ದಿ ಮೂಲಗಳು

...
ದಿನ ಭವಿಷ್ಯ: ಇಂದು ಈ ರಾಶಿಯವರು ಸಾಮರ್ಥ್ಯವನ್ನು ತೋರಿಸಬೇಕಾದಲ್ಲಿ ತೋರಸರು

Daily Horoscope 14 February: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷದ ದ್ವಾದಶೀ ತಿಥಿ ಶನಿವಾರ ಕ್ರಿಯಾಶೀಲತೆ, ಪರೋಪಕಾರ, ಅಭಿಮಾನ, ಪ್ರತಿಭಟನೆ, ಉತ್ಸಾಹ, ಅಪನಂಬಿಕೆ, ಸ್ನೇಹ, ಇವೆಲ್ಲ ಇಂದಿನ ವಿಶೇಷ.

14 Feb 2026 12:50 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 14ರ ದಿನಭವಿಷ್ಯ

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 14ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮ

14 Feb 2026 12:30 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 14ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 14ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮ

14 Feb 2026 12:20 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 14ರ ದಿನಭವಿಷ್ಯ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 14ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದ

14 Feb 2026 12:10 am
ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ: ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಸಿದ್ದರಾಮಯ್ಯ ಗರಂ

ಸಿಎಂ ಸಿದ್ದರಾಮಯ್ಯ ಅವರ ನಕಲಿ ಕಚೇರಿ ಆದೇಶ ಪ್ರತಿ ಸೃಷ್ಟಿಸಿ, ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರನ್ನು ಅಬಕಾರಿ ಇಲಾಖೆಗೆ ವರ್ಗಾಯಿಸಲಾಗಿದೆ ಎಂದು ಹರಿಬಿಡಲಾಗಿದೆ. ಸದ್ಯ ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಬೆನ್ನಲ್ಲೇ ಸ

13 Feb 2026 11:18 pm
ವೈದ್ಯೆಯಾದ ಶ್ರೀಲೀಲಾ: ಸಹಪಾಠಿಗಳೊಟ್ಟಿಗೆ ಚಿತ್ರಗಳ ಹಂಚಿಕೊಂಡ ನಟಿ

Sreeleela movie: ನಟಿ ಶ್ರೀಲೀಲಾ ಈಗ ಪ್ಯಾನ್ ಇಂಡಿಯಾ ನಟಿಯಾಗಿದ್ದಾರೆ. ತೆಲುಗು, ಹಿಂದಿ ಮತ್ತು ಬಾಲಿವುಡ್​​ನಲ್ಲಿ ಬಲು ಬೇಡಿಕೆಯ ನಟಿ ಎನಿಸಿಕೊಂಡಿದ್ದಾರೆ. ಶ್ರೀಲೀಲಾ ಕೇವಲ ನಟಿ ಮಾತ್ರವಲ್ಲ ಅವರು ಇನ್ನು ಮುಂದೆ ವೈದ್ಯೆ ಸಹ. ಓದುತ್ತಲೇ

13 Feb 2026 11:13 pm
ದೋಸ್ತಿ ಜತೆ ಎಣ್ಣೆ ಪಾರ್ಟಿ ಮಾಡುವಾಗ ಎಚ್ಚರ: ಕುಡಿದ ಮತ್ತಿನಲ್ಲಿ ಗೆಳಯನನ್ನೇ ಕಲ್ಲು ಎತ್ತಿ ಹಾಕಿ ಕೊಂದ ಸ್ನೇಹಿತರು

ಶಿವಮೊಗ್ಗದ ಗಾಜನೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರಿಂದಲೇ ಶ್ರೀನಿವಾಸ್ (36) ಎಂಬುವವರ ಭೀಕರ ಕೊಲೆಯಾಗಿದೆ. ಮದ್ಯಪಾನದ ವೇಳೆ ಜಗಳ ಶುರುವಾಗಿ, ಅಮಲಿನಲ್ಲಿದ್ದ ಸ್ನೇಹಿತರು ಕಲ್ಲಿನಿಂದ ಜಜ್ಜಿ ಶ್ರೀನಿವಾಸ್‌ನನ್ನು ಅಮಾ

13 Feb 2026 10:46 pm
ಪಂದ್ಯದ ದಿನ ಗುಡುಗು ಸಹಿತ ಮಳೆ.! ಭಾರತ-ಪಾಕ್ ಪಂದ್ಯ ನಡೆಯುವುದು ಅನುಮಾನ

India vs Pakistan T20 World Cup 2026: ಫೆಬ್ರವರಿ 15 ರಂದು ಕೊಲಂಬೊದಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಟಿ20 ವಿಶ್ವಕಪ್ 2026 ಪಂದ್ಯವು ಸೂಪರ್ 8 ನಿರ್ಧಾರಕ್ಕೆ ನಿರ್ಣಾಯಕವಾಗಿದೆ. ಮಳೆ, ಪಿಚ್ ಸವಾಲು ಎದುರಿಸುವ ಸಾಧ್ಯತೆ ಇದೆ. ಶ್ರೀಲಂಕಾ ಹವಾಮಾನ ಇ

13 Feb 2026 10:41 pm
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!

ದೆಹಲಿಯ ಫಾರ್ಶ್ ಬಜಾರ್ ಪ್ರದೇಶದಲ್ಲಿರುವ ಹೋಟೆಲ್ ಒಂದರ 4ನೇ ಮಹಡಿಯ ಕಿಟಕಿಯಿಂದ 20 ವರ್ಷದ ಹುಡುಗಿಯೊಬ್ಬಳು ಕೆಳಗೆ ಹಾರಿದ್ದಾಳೆ. ಆಕೆ ಬಾಯ್​ ಫ್ರೆಂಡ್ ಜೊತೆಗೆ ಆ ಹೋಟೆಲ್ ರೂಂಗೆ ಹೋಗಿದ್ದಳು. ಆತನ ಜೊತೆ ಜಗಳವಾದ ನಂತರ ಕೋಪದಿಂದ

13 Feb 2026 10:33 pm
ಆಪ್ತ ಗೆಳೆಯನಿಗೂ ಇಲ್ಲ ರಿಯಾಯಿತಿ, ಕಮಲ್ ಜೊತೆ ಸಿನಿಮಾಕ್ಕೆ ರಜನಿಕಾಂತ್ ಪಡೆದ ಸಂಭಾವನೆ ಎಷ್ಟು?

Rajinikanth-Kamal Haasan: ಸುಮಾರು 35 ವರ್ಷಗಳ ಬಳಿಕ ರಜನೀಕಾಂತ್-ಕಮಲ್ ಹಾಸನ್ ಮತ್ತೆ ಒಂದಾಗುತ್ತಿದ್ದಾರೆ. ವಿಶೇಷವೆಂದರೆ ರಜನೀಕಾಂತ್ ಜೊತೆಗಿನ ಸಿನಿಮಾಕ್ಕೆ ಸ್ವತಃ ಕಮಲ್ ಹಾಸನ್ ಬಂಡವಾಳ ಹೂಡುತ್ತಿದ್ದಾರೆ. ಇದೊಂದು ಐತಿಹಾಸಿಕ ಸಿನಿಮಾ ಆಗಲ

13 Feb 2026 10:14 pm
T20 World Cup: 43 ವರ್ಷಗಳಲ್ಲಿ 3ನೇ ಬಾರಿಗೆ; ಭಾರತವೇ ಚಾಂಪಿಯನ್ ಎನ್ನುತ್ತಿದೆ ಇತಿಹಾಸ

India T20 World Cup 2026: 2026ರ ಟಿ20 ವಿಶ್ವಕಪ್ ಗೆಲ್ಲಲು ಟೀಂ ಇಂಡಿಯಾ ನೆಚ್ಚಿನ ತಂಡವಾಗಿದೆ, ತವರಿನ ಅನುಕೂಲವೂ ಇದೆ. ಇತ್ತೀಚೆಗೆ ಜಿಂಬಾಬ್ವೆ ಆಸ್ಟ್ರೇಲಿಯಾವನ್ನು ಸೋಲಿಸಿದ್ದು ಭಾರತಕ್ಕೆ ಶುಭ ಶಕುನ. 1983 ಮತ್ತು 2007ರ ವಿಶ್ವಕಪ್‌ಗಳಲ್ಲಿ ಜಿಂಬಾಬ

13 Feb 2026 10:08 pm
ಊಟ ಕಡಿಮೆ ಮಾಡಿದ್ರೂ ಅಸಿಡಿಟಿಯಾಗುತ್ತಾ? ಇದಕ್ಕೆ ಕಾರಣ ಏನ್ ಗೊತ್ತಾ?

ಸಾಮಾನ್ಯವಾಗಿ ಅಸಿಡಿಟಿ ಸಮಸ್ಯೆ ಎಲ್ಲರಲ್ಲಿಯೂ ಹೆಚ್ಚಾಗಿ ಕಂಡುಬರುತ್ತದೆ. ಕಡಿಮೆ ಪ್ರಮಾಣದಲ್ಲಿ ಆಹಾರ ಸೇವನೆ ಮಾಡಿದರೂ ಕೂಡ ಆಮ್ಲೀಯತೆ ಉಂಟಾಗುತ್ತದೆ. ಹಾಗಾಗಿ ಇಂತಹ ಸಮಸ್ಯೆಯನ್ನು ನಿರ್ಲಕ್ಷಿಸಬಾರದು. ಏಕೆಂದರೆ ಈ ಸಮಸ್ಯೆ

13 Feb 2026 10:03 pm
ಪ್ರೇಮಿಗಳೇ ಹಿಂದೂ ಸಂಘಟನೆಗೆ ಭಯಪಡಬೇಡಿ: ನಿಮ್ಮ ರಕ್ಷಣೆಗೆ ‘ಪ್ರೀತಿಯ ಸೈನಿಕರಾಗಿ’ ನಿಲ್ಲುತ್ತೇವೆ ಎಂದ ಯುವ ಕಾಂಗ್ರೆಸ್

ಫೆಬ್ರವರಿ 14ರ ಪ್ರೇಮಿಗಳ ದಿನದಂದು ಸಂಸ್ಕೃತಿ ರಕ್ಷಣೆಯ ಹೆಸರಿನಲ್ಲಿ ನಡೆಯುವ ನೈತಿಕ ಪೊಲೀಸ್‌ಗಿರಿಯನ್ನು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್‌ ತಡೆಯಲಿದೆ. ಸಂವಿಧಾನದಡಿ ಪ್ರೇಮಿಗಳ ಹಕ್ಕುಗಳನ್ನು ರಕ್ಷಿಸಲು 'ಪ್ರೀತಿಯ ಸೈನಿಕ

13 Feb 2026 9:54 pm
ಒಡಿಶಾದಲ್ಲಿ ಆಸಿಡ್ ದಾಳಿ ನಡೆಸಿ ಪತ್ನಿಯನ್ನು ಕೊಂದ ವ್ಯಕ್ತಿಗೆ ಗಲ್ಲು ಶಿಕ್ಷೆ

ಆಸಿಡ್ ದಾಳಿಯಲ್ಲಿ ಪತ್ನಿಯನ್ನು ಕೊಂದ ಆರೋಪದ ಮೇಲೆ ಒಡಿಶಾದ ಬಾಲಸೋರ್ ಜಿಲ್ಲೆಯ ನ್ಯಾಯಾಲಯವು ಚಂದನ್ ಕುಮಾರ್ ರಾಣಾ ಎಂಬ ವ್ಯಕ್ತಿಗೆ ಮರಣದಂಡನೆ ವಿಧಿಸಿದೆ. ಜೊತೆಗೆ 50,000 ರೂ. ದಂಡವನ್ನು ವಿಧಿಸಿದೆ. ರಾಣಾ ತನ್ನ ಹೆಂಡತಿಯ ಮೇಲೆ ಆಸ

13 Feb 2026 9:49 pm
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?

Joe Simon death: ಜೋಸೈಮನ್ ಅವರು ಇಂದು (ಫೆಬ್ರವರಿ 13) ನಿಧನ ಹೊಂದಿದ್ದಾರೆ. ಫಿಲಂ ಚೇಂಬರ್​ ಆಯೋಜಿಸಿದ್ದ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಿದ್ದಾಗಲೇ ಅವರಿಗೆ ಹೃದಯಾಘಾತವಾಗಿತ್ತು. ಈ ಅಚಾನಕ್ ಘಟನೆ ಬಗ್ಗೆ ಫಿಲಂ ಚೇಂಬರ್ ನೂತನ ಅಧ್ಯಕ್ಷೆ

13 Feb 2026 9:38 pm
Women’s Asia Cup Rising Stars: ಯುಎಇ ವಿರುದ್ಧ ಮುಗ್ಗರಿಸಿದ ಟೀಂ ಇಂಡಿಯಾ

Women's Asia Cup Rising Stars: ಥೈಲ್ಯಾಂಡ್‌ನಲ್ಲಿ ಆರಂಭವಾದ ಮಹಿಳಾ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ ಟಿ20 ಪಂದ್ಯಾವಳಿಯಲ್ಲಿ ರಾಧಾ ಯಾದವ್ ನಾಯಕತ್ವದ ಭಾರತ ಎ ಮಹಿಳಾ ತಂಡ ಯುಎಇ ವಿರುದ್ಧ ಹೀನಾಯ ಸೋಲು ಅನುಭವಿಸಿದೆ. ಮೊದಲು ಬ್ಯಾಟ್ ಮಾಡಿದ ಭಾರತ ಎ

13 Feb 2026 9:36 pm
ನೆಹರು ಚೀನಾದೊಂದಿಗೆ ಪಂಚಶೀಲ ಒಪ್ಪಂದ ಬಯಸಿದ್ದೇಕೆ? ಸಿಡಿಎಸ್ ಅನಿಲ್ ಚೌಹಾಣ್ ಮಾಹಿತಿ

ಭಾರತದ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಇಂದು ಡೆಹ್ರಾಡೂನ್‌ನಲ್ಲಿ ನಡೆದ ಭಾರತ್ ಹಿಮಾಲಯನ್ ಕಾರ್ಯತಂತ್ರ ವೇದಿಕೆ (ಬಿಎಚ್‌ಐಎಸ್‌ಎಂ)ಯಲ್ಲಿ ಭಾಗವಹಿಸಿದ್ದರು. ಭಾರತ-ಚೀನಾ ರಾಜತಾಂತ್ರಿಕ ಸಂಬಂಧಗಳಲ್ಲಿ ಸ

13 Feb 2026 9:18 pm
ಹಂಪಿ ಉತ್ಸವದಲ್ಲಿ ಅವಘಡ: ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ

ವಿಶ್ವವಿಖ್ಯಾತ ಹಂಪಿ ಉತ್ಸವ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಪೂಜೆ ಸಲ್ಲಿಸುತ್ತಿದ್ದಾಗ ಪಟಾಕಿ ಕಿಡಿಯಿಂದ ವೇದಿಕೆ ಮೇಲೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿತು. ಇದು ಭಾರಿ ಆತಂಕ ಸೃಷ್ಟಿಸಿತು. ಆದರೆ, ಸ್ಥಳದಲ್ಲಿದ

13 Feb 2026 8:59 pm
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?

Joe Simon: ಫಿಲಂ ಚೇಂಬರ್​​ನಲ್ಲಿ ನಡೆದಿದ್ದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ್ದ ವೇಳೆಯೇ ಅವರಿಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ಕರೆದೊಯ್ಯಲಾಯ್ತಾದರೂ ಅವರು ಕೊನೆ ಉಸಿರೆಳೆದರು. ಘಟನೆ ನಡೆದಾಗ ಫಿಲಂ ಚೇಂಬರ್​​ನಲ್ಲಿ ಹಾಜ

13 Feb 2026 8:57 pm
ಪತಂಜಲಿ ಫುಡ್ಸ್​ನ ‘ಸೂಪರ್-ಫಾಸ್ಟ್’ಗಳಿಕೆ! 9 ತಿಂಗಳಲ್ಲಿ ₹29,000 ಕೋಟಿ ಆದಾಯ

Patanjali Foods Q3 results: ಮೂರನೇ ತ್ರೈಮಾಸಿಕದಲ್ಲಿ (2025ರ ಅಕ್ಟೋಬರ್-ಡಿಸೆಂಬರ್) ಕಂಪನಿಯ ಆದಾಯ ₹10,500 ಕೋಟಿಯ ಹತ್ತಿರ ತಲುಪಿದೆ. ಕಂಪನಿಯ ಪ್ರಕಾರ, ಜಾಗತಿಕ ಸರಕುಗಳ ಬೆಲೆಗಳಲ್ಲಿನ ಏರಿಳಿತಗಳು, ರೂಪಾಯಿಯ ಗಮನಾರ್ಹ ಕುಸಿತ ಮತ್ತು ಹಾಲಿ ಜಾಗತಿಕ ಆ

13 Feb 2026 8:49 pm
ಪಾಕಿಸ್ತಾನದಲ್ಲಿ ‘ಧುರಂಧರ್’ ಸಿನಿಮಾಕ್ಕೆ ಭಾರಿ ಬೇಡಿಕೆ: ಡಿವಿಡಿ ಬೆಲೆ ಎಷ್ಟು?

Dhurandhar movie: ‘ಧುರಂಧರ್’ ಸಿನಿಮಾ ಮುಸ್ಲಿಂ ವಿರೋಧಿ, ನೆರೆ ರಾಷ್ಟ್ರ ವಿರೋಧಿ ಎಂಬಿತರ ಕಾರಣಗಳಿಂದ ಯುಎಇ ಮತ್ತು ಕೆಲ ರಾಷ್ಟ್ರಗಳಲ್ಲಿ ನಿಷೇಧ ಮಾಡಲಾಗಿದೆ. ಇನ್ನು ಪಾಕಿಸ್ತಾನದಲ್ಲಿ ವರ್ಷಗಳಿಂದಲೂ ಭಾರತೀಯ ಸಿನಿಮಾಗಳ ಮೇಲೆ ನಿಷೇಧ

13 Feb 2026 8:34 pm
ಗುಲಾಮಗಿರಿಯನ್ನು ಮೆಟ್ಟಿ ಹೊಸ ಇತಿಹಾಸ ಸೃಷ್ಟಿಸಿದ್ದೇವೆ; ಸೇವಾ ತೀರ್ಥದಲ್ಲಿ ಪ್ರಧಾನಿ ಮೋದಿ ಮೊದಲ ಭಾಷಣ

ಪ್ರಧಾನಿ ಮೋದಿ ಇಂದು ಪ್ರಧಾನಮಂತ್ರಿಗಳ ಹೊಸ ಕಟ್ಟಡವಾದ ಸೇವಾ ತೀರ್ಥದ ಕಚೇರಿಯನ್ನು ಉದ್ಘಾಟಿಸಿದರು. ಈ ನೂತನ ಕಟ್ಟಡದಲ್ಲಿ ಮೊದಲ ಬಾರಿಗೆ ಭಾಷಣ ಮಾಡಿದ ಪ್ರಧಾನಿ ಮೋದಿ, ನಾವು ಗುಲಾಮಗಿರಿ ಮನಸ್ಥಿತಿಯನ್ನು ತೊಡೆದುಹಾಕಿದ್ದೇವ

13 Feb 2026 7:54 pm
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ, ಗಾಯಾಳು ಪತ್ನಿ ಹೇಳಿದ್ದಿಷ್ಟು

ಬನ್ನೇರುಘಟ್ಟ ಜೈವಿಕ ಉದ್ಯಾನವನದ ಪ್ರಾಣಿ ಪಾಲಕ ಶಾಂತಪ್ಪ ಚಿರತೆ ದಾಳಿಗೆ ಒಳಗಾಗಿದ್ದು, ಅವರ ಕುಟುಂಬ ಆಘಾತಕ್ಕೊಳಗಾಗಿದೆ. ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರೂ, ಶಾಂತಪ್ಪ ಕಾಯಮಾತಿಗೊಂಡಿಲ್ಲ. ಈ ಹಿಂದೆ ಕಾಡೆಮ್ಮೆ ದ

13 Feb 2026 7:47 pm
ಮಹಾಶಿವರಾತ್ರಿಗೆ ಊರಿಗೆ ಹೋಗುವವರಿಗೆ ಸಿಹಿಸುದ್ದಿ ನೀಡಿದ ಸಾರಿಗೆ, ರೈಲ್ವೆ ಇಲಾಖೆ

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ತಮ್ಮ ಸ್ವಗ್ರಾಮಗಳಿಗೆ ತೆರಳುವ ಲಕ್ಷಾಂತರ ಜನರಿಗಾಗಿ ಸಾರಿಗೆ ಇಲಾಖೆಯು 2,155 ಹೆಚ್ಚುವರಿ ಬಸ್‌ಗಳನ್ನು ಘೋಷಿಸಿದೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸ

13 Feb 2026 7:15 pm
ಬಾಂಗ್ಲಾದೇಶದಲ್ಲಿ ಬಿಎನ್‌ಪಿಗೆ ಭರ್ಜರಿ ಜಯ; ತಾರಿಕ್ ರೆಹಮಾನ್​ಗೆ ಕರೆ ಮಾಡಿ ಅಭಿನಂದಿಸಿದ ಪ್ರಧಾನಿ ಮೋದಿ

ಬಾಂಗ್ಲಾದೇಶದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ನಾಯಕ ತಾರಿಕ್ ರೆಹಮಾನ್ ಅವರನ್ನು ಅಭಿನಂದಿಸಿದ್ದಾರೆ. ತಾರಿಕ್ ರೆಹಮಾನ

13 Feb 2026 7:07 pm
ಸಾಯುವ ಮುನ್ನ ತಮಗಿದ್ದ ಬೇಸರ ಹೇಳಿಕೊಂಡಿದ್ದ ಜೋ ಸೈಮನ್

Joe Simon: ಹಲವಾರು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ ಹೊಂದಿದ್ದಾರೆ. ಯಶಸ್ವಿ ನಿರ್ದೇಶಕ ಆಗಿದ್ದರೂ ಯಾವುದೇ ಸದ್ದಿಲ್ಲದೆ, ಸುದ್ದಿಗೆ ಹಪ-ಹಪಿಸದೆ ಸರಳವಾಗಿ ಬದುಕಿದ್ದರು, ಬಂದಿದ್ದನ್ನು ಬಂದ

13 Feb 2026 6:59 pm
ಮಹಿಳೆಯರಲ್ಲಿ ವಿಟಮಿನ್ ಡಿ ಕೊರತೆಯಾದಾಗ ಈ ರೀತಿಯ ಲಕ್ಷಣಗಳು ಕಂಡುಬರುತ್ತೆ, ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬೇಡಿ!

ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ವಿಟಮಿನ್ ಕೊರತೆ ಹೆಚ್ಚಾಗುತ್ತಿದೆ. ಇದರ ಕೊರತೆಯು ಹಲವಾರು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಇದಕ್ಕೆಲ್ಲಾ ಬದಲಾಗುತ್ತಿರುವ ಜೀವನಶೈಲಿಯೇ ಕಾರಣವಾಗಿದೆ. ಹಾಗಾಗಿ ಈ ಬಗ್ಗೆ ಸರಿಯಾ

13 Feb 2026 6:49 pm
IPL 2026: ಯುವ ಭಾರತೀಯ ಆಟಗಾರನಿಗೆ ನಾಯಕತ್ವದ ಪಟ್ಟಕಟ್ಟಿದ ರಾಜಸ್ಥಾನ್ ರಾಯಲ್ಸ್

Rajasthan Royals' New Captain: 2026ರ ಐಪಿಎಲ್ ಮಾರ್ಚ್‌ನಲ್ಲಿ ಆರಂಭವಾಗಲಿದೆ. ರಾಜಸ್ಥಾನ್ ರಾಯಲ್ಸ್ ತಂಡ 2026ರ ಆವೃತ್ತಿಗೆ ಯುವ ಆಟಗಾರ ರಿಯಾನ್ ಪರಾಗ್‌ರನ್ನು ನೂತನ ನಾಯಕರನ್ನಾಗಿ ಘೋಷಿಸಿದೆ. ಹಿಂದಿನ ನಾಯಕರಾಗಿದ್ದ ಸಂಜು ಸ್ಯಾಮ್ಸನ್ ಚೆನ್ನೈ ಸೂಪ

13 Feb 2026 6:46 pm
ಸರ್ಕಾರದ ವಿರುದ್ಧ ತೊಡೆ ತಟ್ಟಿದ ಸರ್ಕಾರಿ ವೈದ್ಯರು: ಬೇಡಿಕೆ ಈಡೇರಿಕೆಗೆ ಒತ್ತಾಯ; 21 ದಿನ ಡೆಡ್​ಲೈನ್

ಸರ್ಕಾರಿ ವೈದ್ಯರು ಖಾಸಗಿ ಐಪಿಡಿ ಸೇವೆಗೆ ನಿರ್ಬಂಧ ಮತ್ತು ತಮ್ಮ 15 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ. 21 ದಿನಗಳೊಳಗೆ ಬೇಡಿಕೆಗಳು ಈಡೇರದಿದ್ದರೆ ರಾಜ್ಯಾದ್ಯಂತ ಓಪಿಡಿ ಸೇವೆಗಳನ್ನು ಸ

13 Feb 2026 6:39 pm
Solar Eclipse 2026: ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?

2026ರ ರಾಹುಗ್ರಸ್ತ ಸೂರ್ಯಗ್ರಹಣವು ಕನ್ಯಾ ರಾಶಿಯವರಿಗೆ ಮಿಶ್ರ ಫಲಗಳನ್ನು ನೀಡಲಿದೆ. ಆರನೇ ಮನೆಯಲ್ಲಿ ಸಂಭವಿಸುವ ಈ ಗ್ರಹಣದಿಂದ ಕುಟುಂಬದಲ್ಲಿ ಸೌಖ್ಯ, ಆರೋಗ್ಯದಲ್ಲಿ ಚೇತರಿಕೆ, ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಕ

13 Feb 2026 6:38 pm
6 ವರ್ಷದ ಮಗುವಿನ ಪಾಲಿಗೆ ಯಮನಾದ 12ನೇ ತರಗತಿ ವಿದ್ಯಾರ್ಥಿ

ಲಕ್ನೋದಲ್ಲಿ 12ನೇ ತರಗತಿಯ ವಿದ್ಯಾರ್ಥಿ ಚಲಾಯಿಸುತ್ತಿದ್ದ ಕಾರು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಈ ಘಟನೆಯಲ್ಲಿ 6 ವರ್ಷದ ಬಾಲಕ ಸಾವನ್ನಪ್ಪಿದ್ದು, 4 ಮಂದಿ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ವಿದ್ಯಾರ್ಥಿ ತಮ್

13 Feb 2026 6:37 pm
ತೆಕ್ಕಲಕೋಟೆ ಉತ್ಖನನದ ವೇಳೆ ಶಿಲಾಯುಗ ಕಾಲದ 3ನೇ ಅಸ್ಥಿಪಂಜರ ಪತ್ತೆ: ಇಲ್ಲಿದೆ ಸಂಪೂರ್ಣ ಮಾಹಿತಿ

ಬಳ್ಳಾರಿಯ ತೆಕ್ಕಲಕೋಟೆ ಉತ್ಖನನದಲ್ಲಿ ಶಿಲಾಯುಗದ ಮೂರನೇ ಅಸ್ಥಿಪಂಜರ ಪತ್ತೆಯಾಗಿದೆ. ಈ ಹಿಂದೆ 2 ಅಸ್ಥಿಪಂಜರಗಳು ದೊರೆತಿದ್ದವು. ಶೋಧಕರು ಉತ್ಖನನ ಕಾರ್ಯ ಸ್ಥಗಿತಗೊಳಿಸಿದ್ದು, ಉತ್ಖನನ ಸ್ಥಳಕ್ಕೆ ಬಳ್ಳಾರಿ SP ಡಾ.ಸುಮನ್ ಫನ್ನೆ

13 Feb 2026 6:36 pm
IND vs PAK: ಟಿ20 ವಿಶ್ವಕಪ್​ನಲ್ಲಿ ಭಾರತ- ಪಾಕ್ ಮುಖಾಮುಖಿ ದಾಖಲೆ ಹೇಗಿದೆ?

India vs Pakistan T20 World Cup 2026: 2026ರ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಫೆಬ್ರವರಿ 15ರಂದು ಕೊಲಂಬೊದಲ್ಲಿ ಮತ್ತೆ ಮುಖಾಮುಖಿಯಾಗಲಿವೆ. ಟಿ20 ವಿಶ್ವಕಪ್ ಇತಿಹಾಸದಲ್ಲಿ ಉಭಯ ತಂಡಗಳು 8 ಬಾರಿ ಎದುರಾಗಿದ್ದು, ಭಾರತ 7 ಪಂದ್ಯಗಳಲ್ಲಿ ಗೆದ್

13 Feb 2026 6:26 pm
HESCOM Recruitment 2026: ಹೆಸ್ಕಾಂನಲ್ಲಿ ಉದ್ಯೋಗವಕಾಶ; 388 ಅಪ್ರೆಂಟಿಸ್‌ ಟ್ರೈನಿ ಹುದ್ದೆಗೆ ಅರ್ಜಿ ಆಹ್ವಾನ

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (HESCOM) 388 ITI ಎಲೆಕ್ಟ್ರಿಷಿಯನ್ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹುಬ್ಬಳ್ಳಿಯಲ್ಲಿ ಸರ್ಕಾರಿ ಉದ್ಯೋಗ ಬಯಸುವ ಐಟಿಐ ಎಲೆಕ್ಟ್ರಿಷಿಯನ್ ಪದವೀಧರರಿಗೆ ಇದೊಂದು ಉತ್ತ

13 Feb 2026 6:19 pm
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ವಾರ್ಷಿಕ ಪರೀಕ್ಷೆ ಸಮಯದಲ್ಲಿ KSRTC ಬಸ್​​​ನಲ್ಲಿ ಉಚಿತ ಪ್ರಯಾಣ

ಕೆಎಸ್‌ಆರ್‌ಟಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆಯಲಿರುವ ವಾರ್ಷಿಕ ಪರೀಕ್ಷೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳಿಗೆ ಉಚಿತವಾ

13 Feb 2026 6:00 pm
ಮಹಾಶಿವರಾತ್ರಿ ಹಬ್ಬದ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯಲ್ಲಿ ಹೂವು ಮತ್ತು ಹಣ್ಣುಗಳ ಬೆಲೆ ಗಣನೀಯವಾಗಿ ಏರಿಕೆಯಾಗಿದೆ. ಕಳೆದ ವಾರಕ್ಕಿಂತ ಹೂವುಗಳ ಬೆಲೆ ಶೇಕಡಾ 40-60ರಷ್ಟು ಮತ್ತು ಹಣ್ಣುಗಳ ಬೆಲೆ ಶೇಕಡಾ 30ರಷ್ಟು ಹೆಚ

13 Feb 2026 5:46 pm
Breaking: ಫಿಲಂ ಚೇಂಬರ್​​ನಲ್ಲೇ ಹೃದಯಾಘಾತ: ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ

Director Joe Simon: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್ ಅವರು ಹಠಾತ್ತನೆ ನಿಧನ ಹೊಂದಿದ್ದಾರೆ. ಫಿಲಂ ಚೇಂಬರ್​​ನಲ್ಲಿ ಆಯೋಜಿಸಲಾಗಿದ್ದ ಸಭೆಯೊಂದರಲ್ಲಿ ಭಾಗಿ ಆಗಿದ್ದಾಗಲೇ ಜೋ ಸೈಮನ್ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅ

13 Feb 2026 5:29 pm
ಐಷಾರಾಮಿ ಕಾರಿನೊಳಗೆ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ಭೋಪಾಲ್​ನಲ್ಲಿ ಶಾಕಿಂಗ್ ಘಟನೆಯೊಂದು ನಡೆದಿದೆ. ಐಷಾರಾಮಿ ಕಾರಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಲಾಗಿದೆ. ಬಳಿಕ ಆಕೆಗೆ ಬೆದರಿಕೆ ಹಾಕಿ, ಥಳಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲು ಎಸ್‌ಐಟಿಗೆ ಆದೇಶಿಸಲಾಗಿದೆ. 4 ಪ್ರ

13 Feb 2026 5:29 pm
ಶಾಸಕ ಭೈರತಿ ಬಸವರಾಜ್​​ಗೆ ಆರೋಗ್ಯ ಸಮಸ್ಯೆ, ತಪಾಸಣೆಗೆ ಕೋರ್ಟ್​ ಸೂಚನೆ: ನಾಳೆ ಜೈಲೋ, ಸಿಐಡಿ ಕಸ್ಟಡಿಯೋ ತೀರ್ಮಾನ

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸಿಐಡಿ ವಶದಲ್ಲಿರುವ ಶಾಸಕ ಭೈರತಿ ಬಸವರಾಜ್‌ಗೆ ಹೃದಯ ಸಮಸ್ಯೆ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ, ಬೆಂಗಳೂರಿನ ನ್ಯಾಯಾಲಯವು ಅವರನ್ನು ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ

13 Feb 2026 5:26 pm
ಬಾಂಗ್ಲಾದೇಶಕ್ಕೆ ಸಿಕ್ಕ ರೀತಿಯಲ್ಲೇ ಭಾರತದ ಜವಳಿಗೂ ಅಮೆರಿಕದಿಂದ ಸುಂಕ ವಿನಾಯಿತಿ: ಪೀಯೂಶ್ ಗೋಯಲ್

Like Bangladesh, India Will Also Get Zero Duty Access On Textiles From US, says Piyush Goyal: ಫೆಬ್ರುವರಿ 9ರಂದು ಮಾಡಿಕೊಂಡ ವ್ಯಾಪಾರ ಒಪ್ಪಂದದ ಪ್ರಕಾರ ಬಾಂಗ್ಲಾದ ಕೆಲ ಜವಳಿ ರಫ್ತುಗಳಿಗೆ ಅಮೆರಿಕದ ಟ್ಯಾರಿಫ್ ಶೂನ್ಯಕ್ಕೆ ಇಳಿದಿದೆ. ಭಾರತಕ್ಕಿಂತ ಬಾಂಗ್ಲಾದೇಶಕ್ಕೆ ಉತ್ತಮ ವ್ಯ

13 Feb 2026 5:13 pm
ಗಂಡಂದಿರು ಮತ್ತು ಚೆಕ್ ಬೌನ್ಸ್: ಚೈತ್ರಾ-ಅಶ್ವಿನಿ ಗೌಡ ನಡುವೆ ವಾಕ್ಸಮರ

Bigg Boss Kannada 12: ಗಿಲ್ಲಿ ಬಿಗ್​​ಬಾಸ್ ಕನ್ನಡ 12ರ ವಿನ್ನರ್ ಆಗಿದ್ದಾರೆ. ಅಶ್ವಿನಿ ಚೆನ್ನಾಗಿ ಆಡಿದ್ದರಾದರೂ ಗೆಲುವು ಅವರ ಕೈತಪ್ಪಿದೆ. ಬಿಗ್​​ಬಾಸ್ ಮನೆಗೆ ಕಳೆದ ಸೀಸನ್​​ನ ಚೈತ್ರಾ ಕುಂದಾಪುರ ಅತಿಥಿಯಾಗಿ ಹೋಗಿ ಇದ್ದು ಬಂದಿದ್ದರು.

13 Feb 2026 4:57 pm
T20 World Cup: ಭಾರತವನ್ನು ದುಃಸ್ವಪ್ನದಂತೆ ಕಾಡಿದ ಪಾಕ್ ವಿರುದ್ಧದ ಸೋಲು ಯಾವುದು ಗೊತ್ತಾ?

India vs Pakistan T20 World Cup: ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಪಾಕಿಸ್ತಾನದ ಮೊದಲ ಐತಿಹಾಸಿಕ ಗೆಲುವು 2021ರಲ್ಲಿ ದುಬೈನಲ್ಲಿ ಧಕ್ಕಿತು. ಆ ಪಂದ್ಯದಲ್ಲಿ, ಪಾಕಿಸ್ತಾನ ಭಾರತವನ್ನು 10 ವಿಕೆಟ್‌ಗಳಿಂದ ಸೋಲಿಸಿತು. ಮೊಹಮ್ಮದ್ ರಿಜ್ವಾನ್ ಮತ್

13 Feb 2026 4:51 pm
ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ! ಸಿಎಂ ಹೆಸರಲ್ಲಿ ಬರೆದ ಪತ್ರ ವೈರಲ್​​

ರಾಜ್ಯ ರಾಜಕಾರಣದಲ್ಲಿ ಈಗ ವರ್ಗಾವಣೆ ಪತ್ರವೊಂದು ಭಾರಿ ಸಂಚಲನ ಮೂಡಿಸಿದೆ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದು ಎನ್ನಲಾದ ಸಹಿ ಇರುವ ಶಿಫಾರಸ್ಸು ಪತ್ರ ಈಗ ವಿರೋಧ ಪಕ್ಷಗಳ ಕೈಗೆ ಅಸ್ತ್ರವಾಗಿ ಸಿಕ್ಕಿದೆ. ಆರೋಗ್ಯ ಇಲಾ

13 Feb 2026 4:50 pm
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ: ಸರ್ಕಾರಿ ಬಸ್ –ಖಾಸಗಿ ಬಸ್​ ಮುಖಾಮುಖಿ ಡಿಕ್ಕಿ

ಮಹದೇಶ್ವರ ಬೆಟ್ಟದ ಜಾತ್ರೆ ಸಮಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹನೂರು ತಾಲೂಕಿನ 4ನೇ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ

13 Feb 2026 4:34 pm
ರಾಜ್ಯ ರಾಜಕಾರಣಕ್ಕೆ ಮಾಜಿ ಕೇಂದ್ರ ಸಚಿವ ಅನಂತ್​​ ಕುಮಾರ್​​ ಹೆಗಡೆ? ಯತ್ನಾಳ್​​ ಸ್ಫೋಟಕ ಹೇಳಿಕೆ

ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ವದಂತಿಗಳಿವೆ. ಲೋಕಸಭಾ ಚುನಾವಣೆ ಸಮಯದಿಂದಲೇ ಪಾಲಿಟಿಕ್ಸ್​​ನಿಂದ ದೂರ ಉಳಿದಿರುವ ಅವರು, ಉದ್ಯಮದಲ್ಲಿ ಬ್ಯುಸಿ ಆಗಿದ್ದಾರೆ. ಆದ್ರೆ ಮಾಜಿ ಸಂಸದನ

13 Feb 2026 4:20 pm
IND vs PAK Live Streaming: ಭಾರತ- ಪಾಕ್ ನಡುವಿನ ಹೈವೋಲ್ಟೇಜ್ ಕದನ ಯಾವಾಗ? ಉಚಿತವಾಗಿ ವೀಕ್ಷಿಸುವುದು ಹೇಗೆ?

India vs Pakistan T20 World Cup 2026 Live Match Score: 2026ರ ಟಿ20 ವಿಶ್ವಕಪ್‌ನಲ್ಲಿ ಬಹುನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ಪಂದ್ಯ ಫೆಬ್ರವರಿ 15 ರಂದು ಕೊಲಂಬೊದಲ್ಲಿ ನಡೆಯಲಿದೆ. ಸೂಪರ್ 8 ಸ್ಥಾನಕ್ಕಾಗಿ ಎರಡೂ ಅಜೇಯ ತಂಡಗಳು ಎದುರುಬದುರಾಗುತ್ತಿವೆ. ಭಾರತ ಹಾ

13 Feb 2026 4:16 pm
ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆಸಿದ್ದ ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ರೈತ ಮಂಜುನಾಥ್ ಪತ್ನಿಯ ಒಡವೆ ಅಡವಿಟ್ಟು, ಲಕ್ಷಾಂತರ ಬಂಡವಾಳ ಹಾಕಿ ಬೆಳೆಸಿದ 300ಕ್ಕೂ ಹೆಚ್ಚು ಬಾಳೆ ಗಿಡಗಳನ್ನು ದುಷ್ಕರ್ಮಿಗಳು ರಾತ್ರೋ ರಾತ್ರಿ ನಾಶ ಮಾಡಿದ್ದಾರೆ. ಫಸಲಿಗೆ ಬರಬೇಕ

13 Feb 2026 4:00 pm
ಎಐ ಕಲಿಯಿರಿ, ಇಲ್ಲವಾ ಕೆಲಸ ಬಿಟ್ಟುಹೋಗಿ; ಉದ್ಯೋಗಿಗಳಿಗೆ ಗೂಗಲ್​ನಿಂದ ವಾಲಂಟರಿ ಎಕ್ಸಿಟ್ ಪ್ಯಾಕೇಜ್​ಗಳ ಆಫರ್

Google Offers Voluntary Exit Packages To Employees Not 'Embracing' AI: ಎಐ ಕಲಿಯಿರಿ, ಇಲ್ಲವೇ ಕೆಲಸದಿಂದ ನೀವಾಗಿಯೇ ನಿರ್ಗಮಿಸಿ... ಇದು ಗೂಗಲ್ ಉದ್ಯೋಗಿಗಳಿಗೆ ನೀಡಲಾಗಿರುವ ಆಯ್ಕೆ. ಎಐ ಅನ್ನು ಕಲಿಯಲು ಆಸಕ್ತಿ ಇಲ್ಲದವರು ವಾಲಂಟರಿ ಎಕ್ಸಿಟ್ ಪ್ಯಾಕೇಜ್ ಸ್ವೀಕರಿಸಿ ಗ

13 Feb 2026 3:57 pm
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ

ವಿಜಯನಗರ ಸಾಮ್ರಾಜ್ಯದ ಗತವೈಭವವನ್ನು ಸಾರುವ ಹಂಪಿ ಉತ್ಸವ 2026ಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಮೂರು ದಿನಗಳ ಕಾಲ ನಡೆಯುವ ಈ ವೈಭವೋಪೇತ ಉತ್ಸವಕ್ಕೆ ವ್

13 Feb 2026 3:55 pm
7.11 ಕೋಟಿ ದರೋಡೆ ಹಣ ಕ್ಯಾಸಿನೊಗೆ ಸುರಿಯಲು ಪ್ಲ್ಯಾನ್​! ಚಾರ್ಜ್​​ಶೀಟ್​​ನಲ್ಲಿ ಸ್ಫೋಟಕ ಮಾಹಿತಿ ರಿವೀಲ್​​

ಬೆಂಗಳೂರಿನಲ್ಲಿ ನಡೆದ 7.11 ಕೋಟಿ ರೂ. ದರೋಡೆ ಪ್ರಕರಣದಲ್ಲಿ, ಸಿದ್ಧಾಪುರ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ದರೋಡೆಕೋರರು ಗೋವಾ ಕ್ಯಾಸಿನೋಗಳಲ್ಲಿ ದೋಚಿದ ಹಣವನ್ನು ಖರ್ಚು ಮಾಡಲು ಯೋಜಿಸಿದ್ದರು ಎಂಬ ಸ

13 Feb 2026 3:29 pm
ಕಪ್ಪತ್ತಗುಡ್ಡದಲ್ಲಿ ಮತ್ತೊಂದು ಸಂಪತ್ತಿನ ಗುಹೆ ರಹಸ್ಯ ಬಯಲು: ಸಂಜೀವಿನಿ ಗುಡ್ಡದೊಳಗೊಂದು ವಿಸ್ಮಯ ಲೋಕ

ಲಕ್ಕುಂಡಿ ಮತ್ತು ಕಪ್ಪತ್ತಗುಡ್ಡದಲ್ಲಿ ಚಿನ್ನದ ನಿಧಿ ಸಿಕ್ಕ ನಂತರ ಇದೀಗ ಗದಗ ಜಿಲ್ಲೆಯ ಸಂಜೀವಿನಿ ಗುಡ್ಡವು ಮತ್ತಷ್ಟು ಅಚ್ಚರಿಯ ಸಂಪತ್ತಿನ ರಹಸ್ಯಗಳನ್ನು ಬಚ್ಚಿಟ್ಟಿದೆ. ಕುಬೇರನ ಸಂಪತ್ತನ್ನೂ ಮೀರಿಸುವ ಬಂಗಾರದ ರಥ, ವಜ್ರ

13 Feb 2026 3:24 pm
‘ಧುರಂಧರ್ 2’ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ ‘ಟಾಕ್ಸಿಕ್’

Toxic movie: ಯಶ್ ನಟನೆಯ ‘ಟಾಕ್ಸಿಕ್’ ಬಿಡುಗಡೆ ಆಗುವ ದಿನವೇ ಹಿಂದಿಯ ‘ಧುರಂಧರ್ 2’ ಸಿನಿಮಾ ಸಹ ಬಿಡುಗಡೆ ಆಗುತ್ತಿದ್ದು, ಎರಡೂ ಸಿನಿಮಾಗಳ ಬಗ್ಗೆ ಭಾರಿ ಪೈಪೋಟಿ ಏರ್ಪಟ್ಟಿದೆ. ಆದರೆ ಇದೀಗ ‘ಟಾಕ್ಸಿಕ್’ ಸಿನಿಮಾ ‘ಧುರಂಧರ್ 2’ ಸಿನಿಮಾವ

13 Feb 2026 3:21 pm
Solar Eclipse 2026: ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?

2026ರ ರಾಹುಗ್ರಸ್ತ ಸೂರ್ಯಗ್ರಹಣವು ಸಿಂಹ ರಾಶಿಯವರಿಗೆ ಕಳತ್ರ ಸ್ಥಾನದಲ್ಲಿ ಸಂಭವಿಸಲಿದೆ. ಇದು ಕುಟುಂಬದಲ್ಲಿ ಸಮಸ್ಯೆಗಳು, ಆರ್ಥಿಕ ನಷ್ಟಗಳು ಮತ್ತು ಆರೋಗ್ಯದಲ್ಲಿ ಏರುಪೇರು ತರಬಹುದು. ಆದರೆ ಗುರುಬಲ ಉತ್ತಮವಾಗಿದ್ದು, ವಿದೇಶ ಪ

13 Feb 2026 3:11 pm
‘ಇನ್ಮುಂದೆ ಪ್ಯಾಂಟಿ ಹಾಕಲ್ಲ’; ಜ್ಯೋತಿಷಿ ಹೇಳಿದಂತೆ ನಡೆದುಕೊಂಡ ರಾಖಿ ಸಾವಂತ್

ರಾಖಿ ಸಾವಂತ್ ಅವರು ಓಪನ್ ಆಗಿ ಮಾತನಾಡುತ್ತಾರೆ. ಕೆಲವೊಮ್ಮೆ ಕೆಲವು ವಿಷಯಗಳಲ್ಲಿ ಅವರು ಅತಿಯಾಗಿ ನಡೆದುಕೊಳ್ಳುತ್ತಾರೆ. ಈಗ ಅವರು ಆಡಿದ ಮಾತು ಚರ್ಚೆ ಹುಟ್ಟುಹಾಕುವಂತೆ ಮಾಡಿದೆ. ‘ನಂಗೆ ಜ್ಯೋತಿಷಿ ಒಬ್ಬರು, ಒಂದು ವರ್ಷದವರೆಗ

13 Feb 2026 3:08 pm
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಪ್ರಧಾನಿ ಮೋದಿ

Seva Teerth : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು (ಫೆಬ್ರವರಿ 13) ದೆಹಲಿಯ ಪ್ರಧಾನ ಮಂತ್ರಿ ಕಚೇರಿ (ಪಿಎಂಒ)ಯ ಹೊಸ ಕಟ್ಟಡ ಸಂಕೀರ್ಣದ ಹೆಸರನ್ನು ಸೇವಾ ತೀರ್ಥ ಎಂದು ಅನಾವರಣಗೊಳಿಸಿದರು. ಪ್ರಧಾನಿ ಮೋದಿ ಇಂದು ಹೊಸ ಪ್ರಧಾನಿ ಕಚೇರಿಗ

13 Feb 2026 3:06 pm
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಕ್ಯಾಂಟರ್​ ಚಾಲಕ

ಹೊಸಕೋಟೆ-ದಾಬಸ್​ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ 7 ಜನ ದುರ್ಮರಣ ಹೊಂದಿದ್ದು, ಕ್ಯಾಂಟರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ಕುರಿತು ಚಾಲಕ ಮಾತನಾಡಿ, ಕ್ಯಾಂಟರ್​​ಗೆ ಹಿಂದ

13 Feb 2026 2:57 pm
Solar Eclipse 2026 Horoscope: ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?

2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವು ಕರ್ಕಾಟಕ ರಾಶಿಯವರ 8ನೇ ಮನೆಯಲ್ಲಿ ಸಂಭವಿಸಲಿದೆ. ಈ ಅವಧಿಯಲ್ಲಿ ಆರೋಗ್ಯ ಸಮಸ್ಯೆಗಳು, ಆರ್ಥಿಕ ಏರಿಳಿತಗಳು ಹಾಗೂ ಮಾನಸಿಕ ತೊಂದರೆಗಳು ಎದುರಾಗಬಹುದು. ಆದಾಗ್ಯೂ, ದೈವಬಲವು ರಕ್ಷಣೆಯಾಗಲಿ

13 Feb 2026 2:49 pm
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಶಿಶುಗಳ ಸುರಕ್ಷತೆ ಮತ್ತು ಜನದಟ್ಟಣೆ ನಿಯಂತ್ರಣಕ್ಕೆ ಹೊಸ QR ಕೋಡ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಹೆರಿಗೆ ವಾರ್ಡ್ ಪ್ರವೇಶಿಸುವ ಕುಟುಂಬದ ಸದಸ್ಯರಿಗೆ QR ಕೋಡ್ ಪಾಸ್ ನೀಡಲಾಗುತ್ತದೆ. ಶಿ

13 Feb 2026 2:48 pm
Video: ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ, ಟಿವಿಕೆಗೆ ಪೂರ್ಣ ಬಹಮತ ಸಿಗಲಿದೆ: ವಿಜಯ್

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಸ್ಪರ್ಧಿಸಲಿದೆ ಆದರೆ ಯಾವ ಪಕ್ಷದ ಜತೆಯೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ತಮಿಳು ನಟ ಹಾಗೂ ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ದಳಪತಿ ವಿಜಯ್ ಸೇಲಂನಲ್ಲಿ ಹೇಳ

13 Feb 2026 2:45 pm
AUS vs ZIM: ಬಲಿಷ್ಠ ಆಸ್ಟ್ರೇಲಿಯಾಕ್ಕೆ ಮಣ್ಣು ಮುಕ್ಕಿಸಿದ ಜಿಂಬಾಬ್ವೆ

T20 World Cup 2026: 2026ರ ಟಿ20 ವಿಶ್ವಕಪ್‌ನ 19ನೇ ಪಂದ್ಯದಲ್ಲಿ, ಜಿಂಬಾಬ್ವೆ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಕೊಲಂಬೊದಲ್ಲಿ ಐತಿಹಾಸಿಕ ಜಯ ಸಾಧಿಸಿದೆ. ಎಲ್ಲರ ನಿರೀಕ್ಷೆ ಮೀರಿ, ಜಿಂಬಾಬ್ವೆ 169 ರನ್ ಗಳಿಸಿ ಆಸ್ಟ್ರೇಲಿಯಾವನ್ನು ಸೋಲಿಸಿತು. ಈ ಪ

13 Feb 2026 2:38 pm
ಬೆಂಗಳೂರಿಗರೇ ಗಮನಿಸಿ: ಫೆ. 14ರಂದು ಈ ಪ್ರದೇಶಗಳಲ್ಲಿ ವಿದ್ಯುತ್​​ ವ್ಯತ್ಯಯ; ಇಲ್ಲಿದೆ ಮಾಹಿತಿ

ಫೆಬ್ರವರಿ 14ರಂದು ಬೆಂಗಳೂರಿನ ಹಲವು ಭಾಗಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಬೆಸ್ಕಾಂನ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಜಾಲಹಳ್ಳಿ, ದೊಮ್ಮಲೂರು, ಮೈಸೂರು ರಸ್ತೆ,

13 Feb 2026 2:30 pm
IND vs NAM: ಸ್ಟಂಪ್ ಔಟ್ ಆದ ಸೂರ್ಯ; ಭಾರತ ಫೈನಲ್​ಗೇರಲಿದೆ ಎಂದ ಇತಿಹಾಸ

T20 World Cup 2026: ಟಿ20 ವಿಶ್ವಕಪ್ 2026ರಲ್ಲಿ ನಮೀಬಿಯಾ ವಿರುದ್ಧ ಭಾರತ 93 ರನ್‌ಗಳ ಭರ್ಜರಿ ಜಯ ಸಾಧಿಸಿ ಸೂಪರ್ 8 ಪ್ರವೇಶಿಸಿದೆ. ಈ ಪಂದ್ಯದಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಸ್ಟಂಪ್ ಔಟ್ ಆಗಿದ್ದಾರೆ. ಐತಿಹಾಸಿಕವಾಗಿ, ಐಸಿಸಿ ಟೂರ್ನಿಗಳಲ್ಲಿ

13 Feb 2026 2:30 pm
ಬಗೆದಷ್ಟು ಬಯಲಾಗುತ್ತಿದೆ RTO ಅಧಿಕಾರಿಗಳ ಭ್ರಷ್ಟಾಚಾರ! ದಾಖಲೆ ಸಮೇತ ಕೋರಮಂಗಲ ಆರ್‌ಟಿಒ ಗೋಲ್ಮಾಲ್ ಬಹಿರಂಗ

ಬೆಂಗಳೂರಿನ ಕೋರಮಂಗಲ ಆರ್‌ಟಿಒ ಕಚೇರಿಯಲ್ಲಿ ನಡೆದ ಭಾರೀ ಭ್ರಷ್ಟಾಚಾರದ ಕುರಿತು ವಕೀಲ ನಟರಾಜ್ ಶರ್ಮಾ ದೂರು ನೀಡಿದ್ದಾರೆ. ಮಹಾರಾಷ್ಟ್ರ, ಕೇರಳ, ಗುಜರಾತ್ ಸೇರಿದಂತೆ ಹೊರ ರಾಜ್ಯದ 10 ಸಾವಿರಕ್ಕೂ ಹೆಚ್ಚು ವಾಹನಗಳಿಗೆ ತಪಾಸಣೆ ಮಾ

13 Feb 2026 2:19 pm
ಬೆಂಗಳೂರಿನ ಈ ಕೆರೆಗಳಲ್ಲಿ ಇನ್ನು ಬೋಟಿಂಗ್ ಮಾಡಬಹುದು! ಕೆರೆಗಳ ನಿರ್ವಹಣೆಗೆ ಜಿಬಿಎ ಹೊಸ ಪ್ಲ್ಯಾನ್

ಬೆಂಗಳೂರಿನ ಕೆರೆಗಳ ನಿರ್ವಹಣೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೊಸ ಯೋಜನೆಯನ್ನು ಪ್ರಸ್ತಾಪಿಸಿದೆ. ನಗರದ 183 ಕೆರೆಗಳ ಪೈಕಿ 10 ಕೆರೆಗಳಲ್ಲಿ ಬೋಟಿಂಗ್ ವ್ಯವಸ್ಥೆ ಜಾರಿಗೆ ತರಲು ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ

13 Feb 2026 1:46 pm
ಮೂರೂವರೆ ಲಕ್ಷ ಕೋಟಿ ರೂ ಮೌಲ್ಯದ ಕ್ಷಿಪಣಿ, ಯುದ್ಧ ವಿಮಾನಗಳ ಖರೀದಿಗೆ ಅನುಮೋದನೆ

India to buy fighter jets, missiles and other war items worth over Rs. 3.6 crore: ಮೂರೂವರೆ ಲಕ್ಷ ಕೋಟಿ ರೂಗೂ ಅಧಿಕ ಮೌಲ್ಯದ ವಿವಿಧ ಶಸ್ತ್ರಾಸ್ತ್ರಗಳ ಖರೀದಿಗೆ ಡಿಫೆನ್ಸ್ ಅಕ್ವಿಸಿಶನ್ ಕೌನ್ಸಿಲ್ ಅನುಮೋದನೆ ನೀಡಿದೆ. ಇದರಲ್ಲಿ 288 ಎಸ್-400 ಮಿಸೈಲ್​ಗಳು ಸೇರಿವೆ. 114 ರಫೇಲ್ ಜೆ

13 Feb 2026 1:43 pm
Solar Eclipse 2026: ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ

2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವು ಮಿಥುನ ರಾಶಿಯವರಿಗೆ ಶುಭ ಫಲಗಳನ್ನು ತರಲಿದೆ. ಆರ್ಥಿಕ ಲಾಭ, ವೃತ್ತಿ ಸ್ಥಿರತೆ, ಆರೋಗ್ಯ ಸುಧಾರಣೆ ಸಾಧ್ಯ. ಗುರುಗಳ ಭೇಟಿ, ಪೂರ್ವಿಕರ ಆಸ್ತಿ ಲಾಭ, ಪ್ರೇಮ ವ್ಯವಹಾರಗಳಲ್ಲಿ ಸಫಲತೆ ಇರುತ್ತದ

13 Feb 2026 1:26 pm
Video: ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ

ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆಯನ್ನು ಟಿಸಿ ದೇವರಂತೆ ಬಂದು ರಕ್ಷಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಜನದಟ್ಟಣೆ, ರಶ್ ಮತ್ತು ಸಮಯದ ಕೊರತೆಯ ನಡುವೆ, ಸಣ್ಣ ನಿರ್ಲಕ್ಷ್ಯವೂ ಸಹ ದೊಡ್ಡ ಅಪಘಾತಕ್ಕೆ ಕಾರಣವಾಗಬಹುದು. ಕ

13 Feb 2026 1:21 pm
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ; ಬಿಗ್ ಬಾಸ್ ಸ್ಪರ್ಧಿಗಳ ಪಾಡು ನೋಡಿ

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿಗಳ ಮಧ್ಯೆ ಸ್ಪರ್ಧೆ ಜೋರಾಗಿತ್ತು. ಕೊನೆಗೆ ಕಪ್ ಗಿಲ್ಲಿ ಪಾಲಾಯಿತು. ಈಗ, ದೊಡ್ಮನೆ ಹಬ್ಬ ಆಯೋಜಿಸಲಾಗಿದೆ. ಸ್ಪರ್ಧಿಗಳಿಗಾಗಿ ಫನ್ ಈವೆಂಟ್ ಇತ್ತು. ಈ ಈವೆಂಟ್ ಗಮನ ಸೆಳೆಯೋ ರೀತಿಯಲ್ಲಿ ಇದ

13 Feb 2026 1:07 pm
ವಾರಕ್ಕೆ 800 ರೂ. ಸಂಬಳ: ಜೀತಕ್ಕೆ ದುಡಿಯುತ್ತಿದ್ದ ಒಡಿಶಾ ಮುಲದ 24 ಮಂದಿ ಕಾರ್ಮಿಕರ ರಕ್ಷಣೆ

ಅಸುರಕ್ಷಿತ ವಾತಾವರಣ, ಕನಿಷ್ಠ ಸೌಲಭ್ಯಗಳಿಲ್ಲದೆ ಜೀತದಾಳುಗಳಾಗಿ ದುಡಿಯುತ್ತಿದ್ದ ಒಡಿಶಾ ಮೂಲದ 5 ಬಾಲಕಾರ್ಮಿಕರು ಸೇರಿ 24 ಮಂದಿಯನ್ನ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲ್ಲೂಕಿನ ಸಂಕ್ಲಾಪುರದಲ್ಲಿ ರಕ್ಷಣೆ ಮಾಡಲಾಗಿದೆ. ಇವರು ಕೆ

13 Feb 2026 1:05 pm
ಬಾಂಗ್ಲಾದೇಶದ ಪ್ರಧಾನಿಯಾಗಲಿರುವ ಬಿಎನ್​​ಪಿಯ ತಾರಿಕ್ ರೆಹಮಾನ್ ಒಟ್ಟು ಆಸ್ತಿ ಎಷ್ಟು?

ಬಾಂಗ್ಲಾದೇಶದ ಮುಂದಿನ ಪ್ರಧಾನಿ ತಾರಿಕ್ ರೆಹಮಾನ್ ಅವರ ಒಟ್ಟು ಆಸ್ತಿ 1.97 ಕೋಟಿ ಟಾಕಾ. 17 ವರ್ಷಗಳ ವನವಾಸದ ನಂತರ ಮರಳಿದ ಅವರು, ಬಿಎನ್‌ಪಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತಂದಿದ್ದಾರೆ. ಚುನಾವಣೆಯಲ್ಲಿ ಭಾರಿ ಗೆಲುವು ಸಾಧಿಸಿದ ತ

13 Feb 2026 12:58 pm
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ! 47 ಎಕರೆ ಭೂಮಿ ವಸತಿ ವಲಯಕ್ಕೆ ಬದಲಿಸಲು ಹುನ್ನಾರ?

ಮುಡಾ ಈಗ ಎಂಡಿಎ ಆಗಿ ಹೆಸರು ಬದಲಾದರೂ ಅಕ್ರಮಗಳು ನಿಲ್ಲಲಿಲ್ಲ ಎಂದು ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀವತ್ಸ ಆರೋಪಿಸಿದ್ದಾರೆ. 2025ರ ಆಗಸ್ಟ್ 8ರಂದು ನಡೆದ ಎಂಡಿಎ ಮೊದಲ ಸಭೆಯಲ್ಲೇ 4.27 ಎಕರೆ ಭೂಮಿಯನ್ನು ಅಕ್ರಮವಾಗಿ ಪರಭಾರೆ ಮಾಡಲು

13 Feb 2026 12:45 pm
Kumbha Sankramana 2026: ಇಂದು ಕುಂಭ ರಾಶಿಗೆ ಸೂರ್ಯ ಪ್ರವೇಶ; ಮಾ.15 ರವರೆಗೆ ಈ ರಾಶಿಯವರು ಜಾಗರೂಕರಾಗಿರಿ

2026 ರ ಫೆಬ್ರವರಿ 13 ರಂದು ಸಂಜೆ 4 ಗಂಟೆ 14 ನಿಮಿಷಕ್ಕೆ ಸೂರ್ಯ ಕುಂಭ ರಾಶಿಗೆ ಪ್ರವೇಶಿಸಲಿದ್ದು, ಇದನ್ನು ಕುಂಭ ಸಂಕ್ರಮಣ ಎಂದು ಕರೆಯಲಾಗುತ್ತದೆ. ಈ ಸಂಚಾರವು ಮಾರ್ಚ್ 15 ರವರೆಗೆ ಮುಂದುವರೆಯಲಿದೆ. ಈ ಅವಧಿಯಲ್ಲಿ ದ್ವಾದಶ ರಾಶಿಗಳ ಮೇಲೆ

13 Feb 2026 12:39 pm
ಸಿಎಂ ಕುರ್ಚಿ ಕದನ: ಹೈಕಮಾಂಡ್​​ ಭೇಟಿ ಬಳಿಕವೂ ಡಿಕೆಶಿಗೆ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?

ದೆಹಲಿ ಭೇಟಿಯ ಬಳಿಕವೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರಲ್ಲಿ ಉತ್ಸಾಹ ಕಾಣುತ್ತಿಲ್ಲ. ಹೈಕಮಾಂಡ್‌ನಿಂದ ಯಾವುದೇ ಸ್ಪಷ್ಟ ಸಂದೇಶ ಸಿಗದ ಕಾರಣ ಅವರ ಪಾಳಯ ನಿರೀಕ್ಷೆ ಕಳೆದುಕೊಂಡಿದೆ. ನಾಯಕತ್ವ ಬದಲಾವಣೆ, ಬಜೆಟ್ ಮಂಡನೆ ಕುರ

13 Feb 2026 12:18 pm
Video: ಶಾಂಘೈನಲ್ಲಿ ದೈತ್ಯ ಸಿಂಕ್​​ಹೋಲ್​​ ರಸ್ತೆಯನ್ನೇ ನುಂಗಿದ ಕ್ಷಣ

ಚೀನಾದ ಶಾಂಘೈನಲ್ಲಿ ರಸ್ತೆಯ ಒಂದು ಭಾಗದಲ್ಲಿ ವಾಹನಗಳು ಮತ್ತು ಕಟ್ಟಡಗಳನ್ನು ದೈತ್ಯ ಸಿಂಕ್​ಹೋಲ್ ನುಂಗುತ್ತಿರುವ ವಿಡಿಯೋ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದ್ದು, ತುಂಬಾ ಭಯಾನಕವಾಗಿದೆ. ಗುರುವಾ

13 Feb 2026 12:15 pm
ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಾಂಗ ದಾನ; ಝೀರೋ ಟ್ರಾಫೀಕ್​ನಲ್ಲಿ ಕಿಡ್ನಿ ರವಾನೆ

ವಿಜಯಪುರ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಬೈಕ್ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡ ಯುವಕನ ಅಂಗಾಂಗಗಳನ್ನು ದಾನ ಮಾಡಲಾಗಿದೆ. ಕುಟುಂಬಸ್ಥರು ತೋರಿದ ಮಾನವೀಯತೆಯಿಂದ ಒಂದು ಕಿಡ್ನಿ ಕಲಬುರಗಿಗೆ, ಇನ್ನೊಂದು ವಿಜಯಪುರ ಆಸ್ಪ

13 Feb 2026 12:11 pm
ಯೋಗಿ 50ನೇ ಸಿನಿಮಾಗೆ ‘ಕಿಂಗ್’ ಟೈಟಲ್; ರಗಡ್ ಅವತಾರದಲ್ಲಿ ಬಂದ ಲೂಸ್ ಮಾದ

ಲೂಸ್ ಮಾದ ಯೋಗಿ ಅವರ 50ನೇ ಚಿತ್ರ 'ಕಿಂಗ್' ಮೂಲಕ ಮತ್ತೆ ಸದ್ದು ಮಾಡುತ್ತಿದ್ದಾರೆ. ರಗಡ್ ಅವತಾರದಲ್ಲಿ ಕಾಣಿಸಿಕೊಳ್ಳಲಿರುವ ಯೋಗಿ, ಅಭಿಮಾನಿಗಳಿಗೆ ಭರವಸೆ ನೀಡಿದ್ದಾರೆ. ಶಿವರಾಜ್‌ಕುಮಾರ್ ಬಿಡುಗಡೆ ಮಾಡಿದ ಚಿತ್ರದ ಟೀಸರ್ ಉತ್ತ

13 Feb 2026 12:07 pm
Video: ರಸ್ತೆಯಲ್ಲಿ ಬಿದ್ದಿದ್ದ ಗುಬ್ಬಚ್ಚಿಗೆ ನೀರು ಕುಡಿಸಿ ಬಾಯಾರಿಕೆ ನೀಗಿಸಿದ ಕರ್ತವ್ಯ ನಿರತ ಪೊಲೀಸ್

ಯಾವುದೇ ಸ್ವಾರ್ಥವಿಲ್ಲದೇ ಸಹಾಯ ಮಾಡುವ ಒಳ್ಳೆಯ ಮನಸ್ಸಿನ ವ್ಯಕ್ತಿಗಳನ್ನು ಕಂಡಾಗ ನಿಜಕ್ಕೂ ಖುಷಿಯಾಗುತ್ತದೆ. ಕೆಲವರು ಈ ಮೂಕ ಪ್ರಾಣಿ ಪಕ್ಷಿಗಳ ಹಸಿವನ್ನು ನೀಗಿಸುತ್ತಾರೆ. ಸಂಕಷ್ಟದಲ್ಲಿ ಸಿಲುಕಿದ ಪ್ರಾಣಿ ಪಕ್ಷಿಗಳನ್ನು ರ

13 Feb 2026 12:04 pm
ನಡು ರಸ್ತೆಯಲ್ಲೇ ಕೆಎಸ್​ಆರ್​ಟಿಸಿ ಬಸ್ ಜಪ್ತಿ! ಪ್ರಯಾಣಿಕರು ಕಂಗಾಲು

ಕೋರ್ಟ್ ಸಿಬ್ಬಂದಿ ಕೆಎಸ್​ಆರ್​​ಟಿಸಿ ಬಸ್ಸನ್ನು ನಡುರಸ್ತೆಯಲ್ಲೇ ಜಪ್ತಿ ಮಾಡಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಆದೇಶಿಸಿ ವರ್ಷಗಳೆ ಕಳೆದರೂ ಕ್ರಮ ಕೈಗೊಳ್ಳದ ಹಿನ

13 Feb 2026 12:03 pm
Gold Rate Today: ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2026 February 13th: ಚಿನ್ನ, ಬೆಳ್ಳಿ ಬೆಲೆಗಳೆರಡೂ ಶುಕ್ರವಾರ ಇಳಿದಿವೆ. ಚಿನ್ನದ ಬೆಲೆ 260 ರೂ, ಬೆಳ್ಳಿ ಬೆಲೆ 15 ರೂ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 14,280 ರೂಗೆ ಇಳಿದರೆ, 24 ಕ್ಯಾರಟ್ ಚಿನ್ನದ ಬೆಲೆ 15,578 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಬೆಂಗ

13 Feb 2026 11:41 am
Spiritual Benefits: ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಯಾಕೆ ಹಾಕಬೇಕು ಗೊತ್ತಾ? ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ರಹಸ್ಯ ತಿಳಿಯಿರಿ

ಮಕ್ಕಳಿಗೆ ಕಾಲ್ಗೆಜ್ಜೆಗಳನ್ನು ಹಾಕುವ ಹಿಂದಿನ ಸನಾತನ ಸಂಪ್ರದಾಯದ ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಮಹತ್ವವನ್ನು ಇಲ್ಲಿ ವಿವರಿಸಲಾಗಿದೆ. ಬೆಳ್ಳಿಯ ಕಾಲ್ಗೆಜ್ಜೆಗಳು ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸಿ, ನಕಾರಾತ್ಮಕ ಶಕ್ತ

13 Feb 2026 11:41 am
ಪುಟಾಣಿ ಮಕ್ಕಳಲ್ಲೂ ಹೆಚ್ಚುತ್ತಿದೆ ಕ್ಯಾನ್ಸರ್: ಆಘಾತಕಾರಿ ಅಂಕಿಅಂಶ ಬಯಲು

ಕರ್ನಾಟಕದಲ್ಲಿ ಮಕ್ಕಳಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ವರ್ಷ 1,889 ಮಕ್ಕಳು ಬಾಧಿತರಾಗಿ, 312 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರೊಂದರಲ್ಲೇ 349 ಪ್ರಕರಣಗಳು ದಾಖಲಾಗಿವೆ. ಕಿದ್ವಾಯಿ ಆಸ್ಪತ್ರೆಯಲ್ಲಿ ನಿತ್ಯ

13 Feb 2026 11:36 am
Nandi Hills: ವ್ಯಾಲೆಂಟೈನ್ಸ್ ಡೇಗೆ ಲವರ್ಸ್‌ಗೆ ಶಾಕ್; ನಾಳೆ ನಂದಿ ಬೆಟ್ಟಕ್ಕೆ ಹೋಗೂ ಪ್ಲಾನ್ ಇದ್ದರೆ ಈ ವಿಚಾರ ಗಮನಿಸಿ

Valentines Day 2026: ಚಿಕ್ಕಬಳ್ಳಾಪುರದ ಜನಪ್ರಿಯ ನಂದಿ ಬೆಟ್ಟದಲ್ಲಿ ಪ್ರೇಮಿಗಳ ದಿನದಂದು (ಫೆ. 14) ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ. ವಿಪರೀತ ಜನದಟ್ಟಣೆ ನಿಯಂತ್ರಿಸಿ ಶಾಂತಿ ಕಾಪಾಡಲು ಜಿಲ್ಲಾಡಳಿತ ಈ ನ

13 Feb 2026 11:26 am
ಆ ಬದಲಾವಣೆ ಮಾಡಿದ್ದರೆ ಮಹೇಶ್ ಬಾಬು ನಟನೆಯ ಸಿನಿಮಾ ಹಿಟ್ ಆಗುತ್ತಿತ್ತು

ನಿರ್ದೇಶಕ ಸುಕುಮಾರ್ 'ಆರ್ಯ' ಮತ್ತು 'ಪುಷ್ಪ' ಚಿತ್ರಗಳ ಮೂಲಕ ಯಶಸ್ಸು ಕಂಡವರು. ಇತ್ತೀಚೆಗೆ ಅವರು ತಮ್ಮ ನಿರ್ದೇಶನದ ಮಹೇಶ್ ಬಾಬು ನಟನೆಯ '1 ನೆನೊಕ್ಕಡಿನೆ' ಚಿತ್ರದ ಬಗ್ಗೆ ಮಾತನಾಡಿದ್ದಾರೆ. ವಾಣಿಜ್ಯಿಕವಾಗಿ ವಿಫಲವಾದರೂ, ಚಿತ್ರ

13 Feb 2026 11:08 am
ಸೆಪ್ಟಿಕ್ ಟ್ಯಾಂಕ್ ಒಳಗೆ ಕಬ್ಬಿಣದ ಟ್ರಂಕ್​ನಲ್ಲಿ ಮಹಿಳೆಯ ಶವ ಪತ್ತೆ

ಸೆಪ್ಟಿಕ್ ಟ್ಯಾಂಕ್​​ನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಭೋಪಾಲ್​​ನಲ್ಲಿ ನಡೆದಿದೆ. ಖಾಲಿ ಜಾಗದಲ್ಲಿರುವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಎಸೆಯಲಾಗಿದ್ದ ಕಬ್ಬಿಣದ ಟ್ರಂಕ್‌ನೊಳಗೆ ಶವವನ್ನು ಮರೆಮಾಡಲಾಗಿತ್ತು.

13 Feb 2026 11:02 am
7 ಮಂದಿಯ ಬಲಿತೆಗದುಕೊಂಡ ಹೊಸಕೋಟೆ ಅಪಘಾತದ ಭೀಕರತೆ ಬಿಚ್ಚಿಟ್ಟ ಐಜಿ ಲಾಬುರಾಮ್

ಹೊಸಕೋಟೆ-ದಾಬಸ್​​ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ದುರ್ಘಟನೆಯಲ್ಲಿ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕ್ಯಾಂಟರ್,

13 Feb 2026 10:58 am
ಉಪ ಲೋಕಾಯುಕ್ತರಿಗೇ ಆನ್​​ಲೈನ್ ದೋಖಾ! ರೇಜರ್ ಬ್ಲೇಡ್‌ ಆರ್ಡರ್ ಮಾಡಿದ್ರೆ ಬಂದಿದ್ದು ಹಳೇ ಬಟ್ಟೆ ತುಂಡು

ಉಪಲೋಕಾಯುಕ್ತ ಕೆ.ಎನ್. ಫಣೀಂದ್ರ ಅವರು ಗುಡ್ ಮ್ಯಾಕ್ಸ್ ಕಂಪನಿಯಿಂದ ಆರ್ಡರ್ ಮಾಡಿದ ರೇಜರ್ ಬ್ಲೇಡ್ ಬದಲಿಗೆ ಹಳೇ ಬಟ್ಟೆಗಳ ಪಾರ್ಸೆಲ್ ಪಡೆದಿದ್ದಾರೆ. ಈ ಆನ್‌ಲೈನ್ ವಂಚನೆಯ ಕುರಿತು ಆರ್ಡರ್ ಮಾಡಿದ ಕಂಪನಿ, ಡೆಲಿವರಿ ಕಂಪನಿ ಮತ್

13 Feb 2026 10:33 am
ಶಿಕ್ಷಕರ ನಿರ್ಲಕ್ಷ್ಯಕ್ಕೆ ಒಂದನೇ ತರಗತಿ ವಿದ್ಯಾರ್ಥಿನಿಯ ಬೆರಳುಗಳೇ ಕಟ್! ಬಿಇಓ ಸೇರಿ ನಾಲ್ವರ ವಿರುದ್ಧ ಎಫ್​ಐಆರ್

ತುಮಕೂರು ಗ್ರಾಮಾಂತರ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟದ ವೇಳೆ ವಿದ್ಯಾರ್ಥಿನಿ ಬೆರಳು ಕಳೆದುಕೊಂಡ ದುರಂತ ಸಂಭವಿಸಿದೆ. ಶಿಕ್ಷಕರು ನಿರ್ಲಕ್ಷ್ಯದಿಂದ ಬಾಲಕಿಗೆ ಪ್ರಥಮ ಚಿಕಿತ್ಸೆ ನೀಡದೆ ಮನೆಗೆ ಕಳುಹಿಸಿದ್ದು, ಕತ್ತರಿಸಿದ ಬೆರ

13 Feb 2026 10:32 am
Video: ನಾನಂತೂ ಇಲ್ಲಿಂದ ಹೋಗೋಕೆ ಬಿಡಲ್ಲ, ಫುಟ್ಪಾತ್​​ ಮೇಲೆ ಬಂದ ಬೈಕ್​ಗೆ ಅಡ್ಡವಾಗಿ ನಿಂತ ದಿಟ್ಟ ಮಹಿಳೆ

ಅಷ್ಟು ದೊಡ್ಡ ರಸ್ತೆಗಳಿದ್ದರೂ ಜನರು ಫುಟ್ಪಾತ್​​ನಲ್ಲಿ ಬೈಕ್ ಓಡಿಸುವ ಛಾಳಿ ಬಿಡುತ್ತಿಲ್ಲ. ವರ್ಷಕ್ಕೆ ಒಂದು ಬಾರಿ ಫುಟ್ಪಾತ್ ಮಾಡಿದರೂ ಕೂಡ ಕೆಲವೇ ತಿಂಗಳುಗಳಲ್ಲಿ ವಾಹನಗಳ ಓಡಾಟದಿಂದ ಹಾಳಾಗುತ್ತಿವೆ. ಫುಟ್ಪಾತ್​​ನಲ್ಲಿ

13 Feb 2026 10:21 am
Friday the 13th: 13ನೇ ತಾರೀಕು ಶುಕ್ರವಾರ ಬಂದರೆ ಸಾಕಷ್ಟು ಜನರು ಹೆದರುವುದೇಕೆ? ಈ ದಿನ ಅಪಶಕುನನಾ?

ಇಂದು ಅಂದರೆ ಫೆ.13 ಶುಕ್ರವಾರದಂದು ಬಂದಿದೆ. 13ನೇ ತಾರೀಕು ಶುಕ್ರವಾರ ಬಂದರೆ ಅನೇಕ ಪಾಶ್ಚಾತ್ಯ ದೇಶಗಳಲ್ಲಿ ಅಶುಭ ದಿನ ಎಂದು ಪರಿಗಣಿಸಲಾಗುತ್ತದೆ. ಈ ದಿನವನ್ನು ಸಾಕಷ್ಟು ಜನರು ಕೂಡ ಹೆದರುವುದುಂಟು. ಆದರೆ ಈ ನಂಬಿಕೆ ಹುಟ್ಟಿದ್ದು

13 Feb 2026 10:19 am
ಅವಳಿ ಮಕ್ಕಳಿಗೆ ದೇವರ ಹೆಸರಿಟ್ಟ ರಾಮ್ ಚರಣ್-ಉಪಾಸನಾ ದಂಪತಿ

ರಾಮ್ ಚರಣ್ ಮತ್ತು ಉಪಾಸನಾ ದಂಪತಿಗೆ ಇತ್ತೀಚೆಗೆ ಅವಳಿ ಮಕ್ಕಳು ಜನಿಸಿದ್ದು, ಅವರ ಹೆಸರುಗಳು ಚರ್ಚೆಯಲ್ಲಿದೆ. ಜ್ಯೋತಿಷಿ ಸಲಹೆಯಂತೆ ಮಗನಿಗೆ ಶಿವರಾಮ್ ಹಾಗೂ ಮಗಳಿಗೆ ಅನ್ವೀರಾ ದೇವಿ ಎಂದು ಹೆಸರಿಡಲಾಗಿದೆ. ಶಿವರಾಮ್ ಶಿವ-ರಾಮರ

13 Feb 2026 10:10 am