SENSEX
NIFTY
GOLD
USD/INR

Weather

22    C

ಡಿಜಿಟಲ್ ಸುದ್ದಿ ಮೂಲಗಳು

...
ದಿನ ಭವಿಷ್ಯ: ಇಂದು ಈ ರಾಶಿಯವರು ಅವಿವೇಕದಿಂದ ಬೇಡವಾದುದನ್ನು ಉಳಿಸಿಕೊಳ್ಳುವರು

Daily Horoscope 01 Mach: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ತ್ರಯೋದಶೀ ತಿಥಿ ಭಾನುವಾರ ದೊಡ್ಡ ಕಾರ್ಯಕ್ಕೆ ವಿಘ್ನ, ಅನ್ಯ ಕಾರ್ಯದಲ್ಲಿ ಮಗ್ನ, ನಿಮ್ಮ ಕಾರ್ಯಗಳು ನಿಮ್ಮಿಂದಲೇ ಭಗ್ನ, ಇವೆಲ್ಲ ಈ ದಿನ

1 Mar 2026 12:55 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 1ರ ದಿನಭವಿಷ್ಯ

Daily Numerology March 01: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 1ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕ

1 Mar 2026 12:30 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 1ರ ದಿನಭವಿಷ್ಯ

Daily Numerology March 01: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 1ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕ

1 Mar 2026 12:20 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 1ರ ದಿನಭವಿಷ್ಯ

Daily Numerology March 01: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 1ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

1 Mar 2026 12:10 am
ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಬೆಳಗಾವಿಯ ಪಿಯು ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಮೊದಲ ದಿನವೇ 17 ವರ್ಷದ ವಿದ್ಯಾರ್ಥಿನಿ ಭೂಮಿಕಾ ಮಾಳಂಗಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಾಗ ತೀ

28 Feb 2026 10:57 pm
ಇರಾನ್‌ನ ಶಾಲೆ ಮೇಲೆ ಇಸ್ರೇಲ್ ದಾಳಿ; 40 ವಿದ್ಯಾರ್ಥಿನಿಯರ ಸಾವು, ಪೋಷಕರ ಗೋಳಾಟ

ಇರಾನ್ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯ ವೇಳೆ ವಾಯುನೆಲೆಗಳು, ಅನೇಕ ಕಟ್ಟಡಗಳು ನೆಲಸಮವಾಗಿವೆ. ಇದರ ನಡುವೆ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ದಕ್ಷಿಣ ಇರಾನ್‌ನ ಹಾರ್ಮೋಜ್ಗನ್ ಪ್ರಾಂತ್ಯದಲ್ಲಿರುವ ಮಿನಾಬ್‌ನಲ

28 Feb 2026 10:56 pm
ಈ ರಾಶಿಯವರಿಗೆ ಮಾರ್ಚ್ 01ರಿಂದ 07 ರವರೆಗೆ ಉದ್ಯೋಗದಲ್ಲಿ ದೊಡ್ಡ ಮನ್ನಣೆ

ಮಾರ್ಚ್ 01 ರಿಂದ 07 ರವರೆಗಿನ ವಾರದ ಉದ್ಯೋಗ ಭವಿಷ್ಯ ಇಲ್ಲಿದೆ. ಈ ವಾರ ಸೃಜನಾತ್ಮಕ ಕೆಲಸಗಳಿಗೆ ಮನ್ನಣೆ, ಭಡ್ತಿ ಮತ್ತು ವರ್ಗಾವಣೆಗಳ ನಿರೀಕ್ಷೆಯಿದೆ. ಕೆಲವು ರಾಶಿಗಳಿಗೆ ಹೊಸ ಜವಾಬ್ದಾರಿಗಳು, ಅನಿರೀಕ್ಷಿತ ಬದಲಾವಣೆಗಳು ಎದುರಾಗಲ

28 Feb 2026 10:43 pm
ಚೆಕ್ ಬೌನ್ಸ್ ಪ್ರಕರಣದ ಬಗ್ಗೆ ವಿವರವಾಗಿ ಮಾತನಾಡಿದ ರಾಜ್​​ಪಾಲ್ ಯಾದವ್

Rajpal Yadav case: ರಾಜ್​ಪಾಲ್ ಯಾದವ್ ಅವರು ಸಾಲ ಮರುಪಾವತಿ ಮಾಡದಿರುವ, ಚೆಕ್ ಬೌನ್ಸ್ ಪ್ರಕರಣದಲ್ಲಿ ಅಪರಾಧಿ ಎಂದು ಘೋಷಿತವಾಗಿದ್ದು ಜೈಲುವಾಸಿಯಾಗಿದ್ದರು. ಆದರೆ ಸಹೋದರನ ಮಗಳ ಮದುವೆಗಾಗಿ ಒಂದು ತಿಂಗಳ ಕಾಲ ಜೈಲಿನಿಂದ ಜಾಮೀನು ಪಡೆದು ಹ

28 Feb 2026 10:36 pm
PAK vs SL: ಟಿ20 ವಿಶ್ವಕಪ್​ನಿಂದ ಹೊರಬಿದ್ದ ‘ಪ್ಯಾಕಿ’ಸ್ತಾನ; ಕಿವೀಸ್​ಗೆ ಸೆಮೀಸ್ ಟಿಕೆಟ್

Pakistan Out of T20 WC 2026 Semis: 2026ರ ಟಿ20 ವಿಶ್ವಕಪ್‌ನ ಸೂಪರ್ 8 ಹಂತದಲ್ಲಿ ಪಾಕಿಸ್ತಾನ ತಂಡ ತನ್ನ ಕೊನೆಯ ಅವಕಾಶವನ್ನು ಕಳೆದುಕೊಂಡು ಸೆಮಿಫೈನಲ್ ಓಟದಿಂದ ಹೊರಬಿದ್ದಿದೆ. ಶ್ರೀಲಂಕಾ ವಿರುದ್ಧ ಭಾರಿ ಗೆಲುವು ಸಾಧಿಸಲು ವಿಫಲವಾದ ಕಾರಣ, ಪಾಕ್ ತಂಡಕ

28 Feb 2026 10:33 pm
March 2026 Horoscope: ಈ ನಾಲ್ಕು ರಾಶಿಯವರಿಗೆ ಮಾರ್ಚ್​​ ತಿಂಗಳಿನಲ್ಲಿ ಲಕ್ಕೋ ಲಕ್ಕು

ಮಾರ್ಚ್ 2026 ರಲ್ಲಿ ಶುಕ್ರನು ತನ್ನ ಉಚ್ಚ ಸ್ಥಾನಕ್ಕೆ ಪ್ರವೇಶಿಸಿ ತಿಂಗಳ ಕೊನೆಯಲ್ಲಿ ಸ್ಥಾನ ಬದಲಾಯಿಸುವುದರಿಂದ ಇದು ಶುಕ್ರ ದಶೆಯವರಿಗೆ ಅತ್ಯಂತ ಶುಭ ಕಾಲ. ಆರ್ಥಿಕ ಲಾಭ, ಭೋಗ, ಪ್ರೇಮ ಜೀವನದಲ್ಲಿ ಮಧುರತೆ ಮತ್ತು ಸಮಾಧಾನ ಲಭಿಸಲ

28 Feb 2026 10:33 pm
ಪ್ರಯಾಣಿಕರಿದ್ದ ಕುವೈತ್ ವಿಮಾನ ನಿಲ್ದಾಣದ ಮೇಲೂ ಇರಾನ್ ದಾಳಿ

ದುಬೈ, ಬಹ್ರೇನ್, ಅಬುಧಾಬಿಯಲ್ಲಿ ಅಮೆರಿಕದ ವಾಯುನೆಲೆಯ ಮೇಲೆ ದಾಳಿ ನಡೆಸಲಾಗಿದೆ. ದುಬೈನಲ್ಲಿ ಜನಪ್ರಿಯ ಕಟ್ಟಡಗಳ ಮೇಲೂ ದಾಳಿ ನಡೆಸಲಾಗಿದೆ. ಇದೀಗ ಕುವೈತ್​​ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೂ ದಾಳಿ ನಡೆಸಿರುವ ಇರಾನ್

28 Feb 2026 10:33 pm
ಬೆಂಗಳೂರಿನಲ್ಲಿ ಮೂವರನ್ನು ಬಲಿ ಪಡೆದ ಮಳೆ ನೀರಿನ ಇಂಗು ಗುಂಡಿ

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಮಳೆನೀರಿನ ಇಂಗು ಗುಂಡಿ ಸ್ವಚ್ಛಗೊಳಿಸಲು ಹೋಗಿ ಮೂವರು ದುರಂತ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಸ್ವಚ್ಛಗೊಳಿಸಲು ರಾಸಾಯನಿಕ ಬಳಸಿದ್ದರಿಂದ ಉಸಿರಾಟ ತೊಂದರೆ ಆಗಿ ಮೂರ್ಛೆ ಹೋಗಿದ್ದರು.

28 Feb 2026 10:31 pm
ಧನು ರಾಶಿಯವರಿಗೆ ಮಾರ್ಚ್ ತಿಂಗಳಲ್ಲಿ ಏನೆಲ್ಲ ಸಿಗಲಿದೆ…?

ಮಾರ್ಚ್ 2026ರಲ್ಲಿ ಧನು ರಾಶಿಯವರಿಗೆ ಗ್ರಹಗತಿಗಳು ಭಿನ್ನ ಫಲ ನೀಡಲಿವೆ. ಗುರು, ಸೂರ್ಯ ದಶೆಗಳು ಉತ್ತಮ ಅದೃಷ್ಟ ತಂದರೆ, ಬುಧ ಮತ್ತು ಶುಕ್ರ ದಶೆಗಳು ಮಿಶ್ರ ಫಲಿತಾಂಶಗಳಿಗೆ ಕಾರಣವಾಗುತ್ತವೆ. ಶನಿ ಮತ್ತು ರಾಹು ದಶೆಗಳು ಅರ್ಧಾಷ್ಟಮ

28 Feb 2026 10:24 pm
IND vs WI: ಭಾರತ- ವಿಂಡೀಸ್ ಪಂದ್ಯಕ್ಕೆ ಮಳೆ ಅಡ್ಡಿ? ಹೇಗಿರಲಿದೆ ಕೋಲ್ಕತ್ತಾದ ಹವಾಮಾನ?

Team India's T20 World Cup Semifinal Fate: 2026ರ ಟಿ20 ವಿಶ್ವಕಪ್ ಸೆಮಿಫೈನಲ್ ಪ್ರವೇಶಕ್ಕೆ ಟೀಂ ಇಂಡಿಯಾ ಮಾರ್ಚ್ 1 ರಂದು ವೆಸ್ಟ್ ಇಂಡೀಸ್ ವಿರುದ್ಧ ಸೂಪರ್ 8 ಸುತ್ತಿನ ಅಂತಿಮ ಪಂದ್ಯವನ್ನಾಡಲಿದೆ. ಗೆದ್ದ ತಂಡ ಸೆಮಿಫೈನಲ್‌ಗೆ, ಸೋತ ತಂಡ ಟೂರ್ನಿಯಿಂದ ಹೊರಬೀ

28 Feb 2026 10:23 pm
ಅಬುದಾಭಿ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡ ಡ್ರೋನ್ ಪ್ರತಾಪ್

Drone Prathap: ಮಧ್ರಪ್ರಾಚ್ಯ ದೇಶಗಳಿಗೆ ಹೋಗಬೇಕಿದ್ದ ಮತ್ತು ಅಲ್ಲಿಂದ ಭಾರತಕ್ಕೆ ಬರಬೇಕಿದ್ದ ಎಲ್ಲ ವಿಮಾನಗಳನ್ನು ರದ್ದು ಮಾಡಲಾಗಿದೆ. ಇದರಿಂದಾಗಿ ವಿದೇಶಕ್ಕೆ ತೆರಳಿದ್ದ ಸಾವಿರಾರು ಭಾರತೀಯರು ವಿಮಾನ ನಿಲ್ದಾಣಗಳಲ್ಲಿಯೇ ಸಿಲುಕಿ

28 Feb 2026 9:56 pm
ಆಂಧ್ರದ ಕಾಕಿನಾಡ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 21 ಜನರ ಸಜೀವದಹನ

ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಸಮರ್ಲಕೋಟ ಮಂಡಲದ ವೆಟ್ಲಪಲೆಂನಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಕಾಣಿಸಿಕೊಂಡ ನಂತರ ಬೆಂಕಿ ಕಾಣಿಸಿಕೊಂಡಿದೆ. ಈ ದುರಂತದಲ್ಲಿ 21 ಜನರು ಸಾವನ್ನಪ್ಪಿದ್ದಾರ

28 Feb 2026 9:42 pm
PAK vs SL: ಒಂದೇ ಪಂದ್ಯದಲ್ಲಿ 3 ವಿಶ್ವದಾಖಲೆಗಳನ್ನು ಮುರಿದ ಸಾಹಿಬ್ಜಾದಾ ಫರ್ಹಾನ್

Sahabzada Farhan Shatters Records: ಶ್ರೀಲಂಕಾ ವಿರುದ್ಧದ ಸೂಪರ್ 8 ಪಂದ್ಯದಲ್ಲಿ ಪಾಕಿಸ್ತಾನದ ಸಾಹಿಬ್ಜಾದಾ ಫರ್ಹಾನ್ ಎರಡನೇ ಟಿ20 ವಿಶ್ವಕಪ್ ಶತಕ ಬಾರಿಸಿ ಇತಿಹಾಸ ನಿರ್ಮಿಸಿದರು. ಒಂದು ಆವೃತ್ತಿಯಲ್ಲಿ ಎರಡು ಶತಕ ಸಿಡಿಸಿದ ಮೊದಲ ಬ್ಯಾಟ್ಸ್‌ಮನ್ ಎ

28 Feb 2026 9:38 pm
ದೇವಸ್ಥಾನ ನಿರ್ಮಾಣಕ್ಕೆ ಟೊಂಕ ಕಟ್ಟಿದ ಗೃಹಲಕ್ಷ್ಮಿಯರು: ಗ್ಯಾರಂಟಿ ಹಣ ದೇಣಿಗೆ ನೀಡಿದ ಮಹಿಳೆಯರು

ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದಲ್ಲಿ ಗೃಹಲಕ್ಷ್ಮಿ ಯೋಜನೆಯ 850 ಫಲಾನುಭವಿ ಮಹಿಳೆಯರು ವಿಶಿಷ್ಟ ಕಾರ್ಯ ಮಾಡಿದ್ದಾರೆ. ರೇಣುಕಾ ಯಲ್ಲಮ್ಮ ದೇವಾಲಯದ ನಿರ್ಮಾಣ ಕಾಮಗಾರಿಗೆ ತಮ್ಮ ಗೃಹಲಕ್ಷ್ಮಿ ಯೋಜನೆಯ ಮಾಸಿಕ ₹2000 ಹಣವನ್ನು ಸ್ವಯ

28 Feb 2026 9:35 pm
ಥುಳಿಯುವ ಪ್ರಯತ್ನ, ನಾವೂ ತೋರಿಸ್ತೀವಿ: ಧನ್ವೀರ್ ಗೌಡ

Dhanveer Gowda movie: ಇತ್ತೀಚೆಗೆ ‘ನಮ್ಮ ಸಿನಿಮಾದ ವಿರುದ್ಧ ಪಿತೂರಿ ನಡೆಯುತ್ತಿದೆ, ನಮ್ಮನ್ನು ಥುಳಿಯುವ ಪ್ರಯತ್ನ ಮಾಡುತ್ತಿದ್ದಾರೆ’ ಎಂಬ ಮಾತುಗಳು ಪದೇ ಪದೇ ಕೇಳಲು ಸಿಗುತ್ತಿವೆ. ಇದು ಸತ್ಯವೋ ಅಥವಾ ತಾವು ಸಂತ್ರಸ್ತರು ಎಂದು ತೋರಿಸಿಕ

28 Feb 2026 9:28 pm
ಇಸ್ರೇಲ್ ದಾಳಿಯಲ್ಲಿ ಇರಾನ್ ರಕ್ಷಣಾ ಸಚಿವ, ಗಾರ್ಡ್ಸ್ ಕಮಾಂಡರ್ ಸಾವು: ವರದಿ

ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್‌ನ ರಕ್ಷಣಾ ಸಚಿವ ಮತ್ತು IRGC ಕಮಾಂಡರ್ ಹತರಾಗಿದ್ದಾರೆ. ಇರಾನ್‌ನ ಪ್ರಮುಖ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ನಡೆದ ದಾಳಿ ಇದು. ಇರಾನ್ ಪ್ರತೀಕಾರ ತೀರಿಸಿಕೊಳ್ಳುವ ಭೀತಿ ಹೆಚ್ಚಿ

28 Feb 2026 9:18 pm
ಇರಾನ್ ಸಂಘರ್ಷ ತೀವ್ರ ಕಳವಳಕಾರಿ; ಶಾಂತಿಯುತ ಮಾತುಕತೆಗೆ ಕರೆ ನೀಡಿದ ಭಾರತ

ಇರಾನ್​ ಮೇಲೆ ಇಸ್ರೇಲ್ ಮತ್ತು ಅಮೆರಿಕ ದಾಳಿ ನಡೆಸಿದೆ. ಇದರಿಂದ ಮಧ್ಯ ಪ್ರಾಚ್ಯ ಹೊತ್ತಿ ಉರಿಯುತ್ತಿದೆ. ಇರಾನ್ ಇಸ್ರೇಲ್ ಮೇಲೆ ಮಾತ್ರವಲ್ಲದೆ ಬೇರೆ ದೇಶಗಳಲ್ಲಿರುವ ಅಮೆರಿಕದ ವಾಯುನೆಲೆಗಳ ಮೇಲೂ ದಾಳಿ ನಡೆಸುವ ಮೂಲಕ ಪ್ರತೀಕಾ

28 Feb 2026 9:13 pm
ಕಾಫಿನಾಡಿನಲ್ಲಿ ಮಾನವ-ಪ್ರಾಣಿಗಳ ಸಂಘರ್ಷ: ಸಚಿವ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಸಭೆ‌; ಹೇಳಿದ್ದಿಷ್ಟು

ಮಲೆನಾಡಿನಲ್ಲಿ ಹೆಚ್ಚುತ್ತಿರುವ ಕಾಡಾನೆ ಹಾವಳಿ ಮತ್ತು ಸಾವುಗಳ ಬೆನ್ನಲ್ಲೇ, ಇಂದು ಸಚಿವ ಈಶ್ವರ್ ಖಂಡ್ರೆ ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ಸಭೆ ನಡೆಸಿದರು. ಆನೆ ಕಾರ್ಯಪಡೆ ರಚನೆ, ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಸೇರಿ

28 Feb 2026 9:02 pm
T20 World Cup: ಕಿಂಗ್ ಕೊಹ್ಲಿಯ ವಿಶ್ವದಾಖಲೆ ಮುರಿದ ಪಾಕ್ ಆರಂಭಿಕ

T20 World Cup 2026: ಪಾಕಿಸ್ತಾನದ ಆರಂಭಿಕ ಆಟಗಾರ ಸಾಹಿಬ್ಜಾದಾ ಫರ್ಹಾನ್ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅಪರೂಪದ ಸಾಧನೆ ಮಾಡಿದ್ದಾರೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಅದ್ಭುತ ಇನ್ನಿಂಗ್ಸ್ ಆಡಿದ ಅವರು, ಒಂದೇ ಆವೃತ್ತಿಯಲ್ಲಿ ಅತಿ ಹೆ

28 Feb 2026 8:40 pm
ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದ್ದು ಹೇಗೆ? ತನಿಖೆಯಲ್ಲಿ ಬಯಲಾದ ಸಂಗತಿಗಳಿವು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದರು. ಬಾರಾಮತಿ ವಿಮಾನ ನಿಲ್ದಾಣದಲ್ಲಿ ವಿಮಾನದ ಲ್ಯಾಂಡಿಂಗ್ ವೇಳೆ ಅಪಘಾತ ಸಂಭವಿಸಿತ್ತು. ಅಜಿತ್ ಪವಾರ್ ಅವರ ವಿಮಾನ ಅಪಘಾತದ ಪ್ರಾಥಮಿಕ

28 Feb 2026 8:28 pm
ಎಲ್ಲಿ ಬೀಳುತ್ತೆ, ಎಷ್ಟು ಜೀವ ಹೋಗುತ್ತೆ ಗೊತ್ತಿಲ್ಲ: ಆಕಾಶದಿಂದ ಬಿದ್ದ ಕ್ಷಿಪಣಿ, ಕತಾರ್‌ನಲ್ಲಿ ಬೆಂಕಿಯ ಜ್ವಾಲೆ

ಇಸ್ರೇಲ್-ಇರಾನ್ ಯುದ್ಧವು ಕತಾರ್‌ಗೂ ವಿಸ್ತರಿಸಿದೆ. ಕತಾರ್‌ನಲ್ಲಿರುವ ಅಮೆರಿಕದ ಮಿಲಿಟರಿ ನೆಲೆ ಸಮೀಪ ಕ್ಷಿಪಣಿ ದಾಳಿಯ ವಿಡಿಯೋ ವೈರಲ್ ಆಗಿದೆ. ಈ ಪ್ರದೇಶದಲ್ಲಿ ವಾಸಿಸುವ ಸುಮಾರು 8 ಲಕ್ಷ ಭಾರತೀಯರ ಸುರಕ್ಷತೆ ಬಗ್ಗೆ ಆತಂಕ ಹೆ

28 Feb 2026 8:19 pm
11 ವರ್ಷಗಳ ಬಳಿಕ ಬೌಲಿಂಗ್ ಮಾಡಿದ ರಾಹುಲ್; ವಿಕೆಟ್ ಜಸ್ಟ್ ಮಿಸ್

KL Rahul Bowls in Ranji Final 2025-26: 2025-26 ರ ರಣಜಿ ಫೈನಲ್‌ನಲ್ಲಿ ಕೆಎಲ್ ರಾಹುಲ್ 11 ವರ್ಷಗಳ ಬಳಿಕ ಬೌಲಿಂಗ್ ಮಾಡಿ ಎಲ್ಲರ ಗಮನ ಸೆಳೆದರು. ಹುಬ್ಬಳ್ಳಿಯಲ್ಲಿ ಕರ್ನಾಟಕ ಮತ್ತು ಜಮ್ಮು ಕಾಶ್ಮೀರ ನಡುವಿನ ಪಂದ್ಯದಲ್ಲಿ, ರಾಹುಲ್ 2 ಓವರ್‌ಗಳಲ್ಲಿ 15 ರನ್ ನೀಡ

28 Feb 2026 8:11 pm
ಕಿಚ್ಚನ ಕಿಚಾಯಿಸಿದ ಡಾಗ್ ಸತೀಶ್​​ಗೆ ವಿನಯ್-ರಜತ್ ಖಡಕ್ ವಾರ್ನಿಂಗ್

Dog Satish: ಡಾಗ್ ಸತೀಶ್ ಅವರ ಸುಳ್ಳುಗಳು, ಅವರ ಒಣಪ್ರತಿಷ್ಟೆ, ತೋರಿಕೆಯ ಸಿರಿವಂತಿಕೆ, ಸ್ವಹೊಗಳಿಕೆ ಎಲ್ಲವೂ ಟ್ರೋಲರ್​​ಗಳಿಗೆ ವಸ್ತುವಾಗಿದೆ. ಆದರೆ ಸತೀಶ್ ಮಾತ್ರ, ತಮ್ಮ ಶ್ರೇಷ್ಠತೆಯ ವ್ಯಸನವನ್ನು ಮುಂದುವರೆಸಿರುವುದು ಮಾತ್ರವೇ

28 Feb 2026 7:53 pm
ಪ್ರಯಾಣಿಕರ ಗಮನಕ್ಕೆ! ಇಸ್ರೇಲ್​​-ಇರಾನ್ ಯುದ್ಧ ಹಿನ್ನೆಲೆ ಕೆಂಪೇಗೌಡ ಏರ್‌ಪೋರ್ಟ್‌ನಿಂದ ವಿಮಾನ ಹಾರಾಟ ರದ್ದು

ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಅಕ್ಷರಶಃ ಯುದ್ಧವನ್ನೇ ಶುರುಮಾಡಿವೆ. ಹೀಗಾಗಿ ಎಲ್ಲೆಡೆ ವಿಮಾನ ಹಾರಾಟಗಳನ್ನು ರದ್ದು ಮಾಡಲಾಗಿದೆ. ಇತ್ತ ಕರ್ನಾಟಕದಲ್ಲಿ ಕೂಡ ಮುಂಜಾಗ್ರತಾ ಕ್ರಮವಾಗಿ ತೆರಳಬೇಕಿದ್ದ ಮತ್

28 Feb 2026 7:45 pm
ಪ್ರೆಗ್ನೆನ್ಸಿಯಲ್ಲಿ ಚಹಾ ಕುಡಿಯುವುದು ಸುರಕ್ಷಿತವೇ? ಇದು ಅಸಿಡಿಟಿ ಹೆಚ್ಚಿಸುತ್ತದೆಯೇ ತಿಳಿದುಕೊಳ್ಳಿ

ಗರ್ಭಾವಸ್ಥೆಯಲ್ಲಿ ಆಹಾರದ ಬಗ್ಗೆ ಗಮನ ಹರಿಸುವುದು ಬಹಳ ಮುಖ್ಯವಾಗುತ್ತದೆ. ಅದರಲ್ಲಿಯೂ ಬಹುತೇಕ ಮಹಿಳೆಯರ ದಿನಚರಿ ಚಹಾದಿಂದ ಆರಂಭವಾಗುವುದರಿಂದ ಪ್ರೆಗ್ನೆನ್ಸಿ ಯಲ್ಲಿ ಚಹಾ ಕುಡಿಯುವ ಅಭ್ಯಾಸ ಸುರಕ್ಷಿತವೇ ಎಂಬ ಪ್ರಶ್ನೆ ಮೂ

28 Feb 2026 7:33 pm
ಇರಾನ್ ಮೇಲಿನ ವೈಮಾನಿಕ ದಾಳಿಯ ಮೊದಲ ವಿಡಿಯೋ ರಿಲೀಸ್ ಮಾಡಿದ ಇಸ್ರೇಲ್

'ಆಪರೇಷನ್ ರೋರಿಂಗ್ ಲಯನ್' ಕಾರ್ಯಾಚರಣೆಯ ಭಾಗವಾಗಿ ಇರಾನ್ ಮೇಲೆ ಇಸ್ರೇಲ್ ದಾಳಿ ನಡೆಸಿದ ಮೊದಲ ವಿಡಿಯೋವನ್ನು ಇಸ್ರೇಲ್ ಬಿಡುಗಡೆ ಮಾಡಿದೆ. ಆದರೆ, ಈ ವಿಡಿಯೋದಲ್ಲಿ ಈ ದಾಳಿಯನ್ನು ಎಲ್ಲಿ ನಡೆಸಲಾಯಿತು ಎಂಬುದು ಸ್ಪಷ್ಟವಾಗಿಲ್ಲ.

28 Feb 2026 7:32 pm
‘ವಾರಣಾಸಿ’: ಇನ್ನೂ ಎಷ್ಟು ತಿಂಗಳ ಚಿತ್ರೀಕರಣ ಬಾಕಿ ಇದೆ?

Priyanka Chopra: ಇತ್ತೀಚೆಗೆ ಅಮೆರಿಕದ ಖ್ಯಾತ ಜಿಮ್ಮಿ ಫಾಲನ್ ಟಾಕ್ ಶೋನಲ್ಲಿ ಭಾಗವಹಿಸಿದ್ದ ಪ್ರಿಯಾಂಕಾ, ‘ದಿ ಬ್ಲಫ್’ ಸಿನಿಮಾದ ಜೊತೆಗೆ ‘ವಾರಣಾಸಿ’ ಸಿನಿಮಾದ ಬಗೆಯೂ ಕೆಲವು ಕುತೂಹಲಕಾರಿ ಅಪ್‌ಡೇಟ್‌ಗಳನ್ನು ಹಂಚಿಕೊಂಡರು. ವಿಶೇಷವಾ

28 Feb 2026 7:04 pm
T20 World Cup: ವಿಂಡೀಸ್ ವಿರುದ್ಧ ಭಾರತ ಗೆದ್ದರೆ ಸೆಮಿಫೈನಲ್‌ ಎದುರಾಳಿ ಇಂಗ್ಲೆಂಡ್‌

T20 World Cup semi-final: ಇಂಗ್ಲೆಂಡ್ ಗೆಲುವಿನಿಂದ ಟಿ20 ವಿಶ್ವಕಪ್ ಸೆಮಿಫೈನಲ್ ಚಿತ್ರಣ ಸ್ಪಷ್ಟವಾಗುತ್ತಿದೆ. ಪಾಕಿಸ್ತಾನದ ಅರ್ಹತೆ ನೆಟ್ ರನ್ ರೇಟ್ ಮೇಲೆ ಅವಲಂಬಿತವಾಗಿದೆ. ಭಾರತ ವೆಸ್ಟ್ ಇಂಡೀಸ್ ವಿರುದ್ಧ ಗೆದ್ದರೆ, ಸೆಮಿಫೈನಲ್‌ನಲ್ಲಿ

28 Feb 2026 7:00 pm
HPV Vaccination Drive: ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು 14 ವರ್ಷದ ಬಾಲಕಿಯರಿಗೆ HPV ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ

ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಗರ್ಭಕಂಠದ ಕ್ಯಾನ್ಸರ್ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ 9ರಿಂದ 14 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಹೆಚ್​ಪಿವಿ ಲಸಿಕೆ ನೀಡುವ ಅಭಿಯಾನವನ್ನು ಆರಂಭಿಸಿದೆ. ಈ ಅಭಿಯಾನಕ್ಕೆ ರಾ

28 Feb 2026 6:57 pm
ಇಸ್ರೇಲ್ ಮತ್ತು ಇರಾನ್ ಯುದ್ಧದಿಂದ ಭಾರತಕ್ಕೆ ಶಾಕ್​​: ಕಚ್ಚಾ ತೈಲ ದರ ಏರಿಕೆ ಸಾಧ್ಯತೆ?

ಇಸ್ರೇಲ್-ಇರಾನ್ ಸಂಘರ್ಷದಿಂದ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿದ್ದು, ಭಾರತದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳದ ಆತಂಕ ಶುರುವಾಗಿದೆ. ಇದು ಸಾರಿಗೆ ವೆಚ್ಚ, ಅಗತ್ಯ ವಸ್ತುಗಳ ಬೆಲೆ ಹಾಗ

28 Feb 2026 6:51 pm
ಇದು ಕಸವಲ್ಲ, ಆರೋಗ್ಯ ಕಣಜ; ನೆಲ್ಲಿಕಾಯಿಯ ಬೀಜದಲ್ಲಿವೆ ಅದ್ಭುತ ಆಯುರ್ವೇದೀಯ ಗುಣಗಳು; ತ್ಯಾಜ್ಯವೆಂದು ಬಿಸಾಡದಿರಿ

Patanjali Research wins global recognition by Amla seed innovation: ಹಿಂದೆ ಬಿಸಾಡಲಾಗುತ್ತಿದ್ದ ಆಮ್ಲಾ ಬೀಜಗಳನ್ನು ಈಗ ಪತಂಜಲಿ ಖರೀದಿಸುತ್ತಿದೆ. 70,000 ಕ್ಕೂ ಹೆಚ್ಚು ರೈತರು ಹೊಸ ಆದಾಯದ ಮೂಲವನ್ನು ಕಂಡುಕೊಂಡಿದ್ದಾರೆ. ಇದರಿಂದ ಗ್ರಾಮೀಣ ಸಮುದಾಯಗಳಿಗೆ ಗಮನಾರ್ಹವಾ

28 Feb 2026 6:44 pm
ಊಟ ಮಾಡಿದ ನಂತರ ಹೊಟ್ಟೆ ನೋವು ಬರುತ್ತಾ? ಹಾಗಿದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಿ

ಕೆಲವರಿಗೆ ಊಟ ಮಾಡಿದ ತಕ್ಷಣ ಅಥವಾ ಸ್ವಲ್ಪ ಸಮಯದ ಬಳಿಕ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತದೆ. ಇದನ್ನು ಸಾಮಾನ್ಯ ಗ್ಯಾಸ್ನ ಸಮಸ್ಯೆ ಅಥವಾ ಹೆಚ್ಚು ತಿಂದ ಪರಿಣಾಮ ಎಂದು ನಿರ್ಲಕ್ಷಿಸುವುದು ಸರಿಯಲ್ಲ. ಇದು ಜೀರ್ಣಕ್ರಿಯೆ ಸಂಬಂಧಿತ

28 Feb 2026 6:37 pm
ಗುಜರಾತ್​​ನಲ್ಲಿ ಮೈಕ್ರಾನ್‌ನ ಸೆಮಿಕಂಡಕ್ಟರ್ ಸೌಲಭ್ಯ ಉದ್ಘಾಟಿಸಿದ ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಗುಜರಾತ್‌ನ ಸನಂದ್‌ನಲ್ಲಿರುವ ಮೈಕ್ರಾನ್ ಸೆಮಿಕಂಡಕ್ಟರ್ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಸೆಮಿಕಂಡಕ್ಟರ್ ಅಸೆಂಬ್ಲಿ, ಟೆಸ್ಟ್ ಮತ್ತು ಪ್ಯಾಕೇಜಿಂಗ್ (ATMP) ಸೌಲಭ್ಯವನ್ನು ಉ

28 Feb 2026 6:29 pm
ಮಂತ್ರಾಲಯಕ್ಕೆ ಹೋಗುವುದು ಅವರ ಕನಸಾಗಿತ್ತು: ಹರಕೆ ತೀರಿಸಿ ರಾಯರ ದರ್ಶನ ಪಡೆಯಲು ಹೋದ ವ್ಯಕ್ತಿ ನಾಪತ್ತೆ

ಚಾಮರಾಜನಗರದ ದೊರೆಸ್ವಾಮಿ ಎಂಬ ರಾಯರ ಭಕ್ತರು ಮಂತ್ರಾಲಯಕ್ಕೆ ಹರಕೆ ತೀರಿಸಲು ಹೋಗಿ ಫೆಬ್ರವರಿ 9ರಿಂದ ನಾಪತ್ತೆಯಾಗಿದ್ದಾರೆ. ಕೂಲಿ ಕೆಲಸ ಮಾಡಿಕೊಂಡಿದ್ದ ಇವರು ಪ್ರತಿ ಗುರುವಾರ ರಾಘವೇಂದ್ರ ಸ್ವಾಮಿಗಳ ಆರಾಧನೆ ಮಾಡುತ್ತಿದ್ದ

28 Feb 2026 6:21 pm
ಇಸ್ರೇಲ್​​-ಇರಾನ್ ಮಧ್ಯೆ ಯುದ್ಧ: ದುಬೈ ಏರ್​ಪೋರ್ಟ್​​​ನಲ್ಲಿ ಕುಟುಂಬ ಸಮೇತ ಸಿಲುಕಿದ ​​ಭೋಜೇಗೌಡ

ಇಸ್ರೇಲ್-ಇರಾನ್ ಯುದ್ಧದ ಪರಿಣಾಮವಾಗಿ ಕನ್ನಡಿಗರಿಗೆ ಬಿಸಿ ತಟ್ಟಿದೆ. ಜೆಡಿಎಸ್ ಪರಿಷತ್ ಸದಸ್ಯ ಬೋಜೆ ಗೌಡ ಮತ್ತು ಅವರ ಕುಟುಂಬ ದುಬೈ ಏರ್‌ಪೋರ್ಟ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಬೆಂಗಳೂರಿಗೆ ಹೊರಟಿದ್ದ ಅವರ ವಿಮಾನ ಸೇವೆ ಯು

28 Feb 2026 6:18 pm
ಕಟಕಟೆಯಲ್ಲಿ ದಳಪತಿ ವಿಜಯ್ ದಾಂಪತ್ಯ: ತ್ರಿಷಾ ಹಳೆ ವಿಡಿಯೋ ವೈರಲ್ ಆಗುತ್ತಿರೋದೇಕೆ?

Thalapathy Vijay: ತ್ರಿಷಾ ಮತ್ತು ವಿಜಯ್ ಸಂಬಂಧದ ಬಗ್ಗೆ ಮೊದಲಿನಿಂದಲೂ ಗುಸು-ಗುಸು ನಡೆದೇ ಇತ್ತು. ಇದೀಗ ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಹಾಕಿ ಅದರಲ್ಲೂ ನಟಿಯ ಉಲ್ಲೇಖ ಮಾಡುತ್ತಿದ್ದಂತೆ, ವಿಜಯ್ ಜೊತೆಗೆ ಸಂಬಂಧದಲ್ಲಿರುವುದು ತ್ರ

28 Feb 2026 6:14 pm
ಟ್ರಂಪ್​ಗೆ ಖಮೇನಿ ತಿರುಗೇಟು; 6 ದೇಶಗಳ ಅಮೆರಿಕದ ವಾಯುನೆಲೆಗಳ ಮೇಲೆ ಇರಾನ್ ದಾಳಿ

ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ಜಂಟಿ ದಾಳಿ ನಡೆಸಿ ಮಧ್ಯಪ್ರಾಚ್ಯವನ್ನು ಹೊಸ ಸಂಘರ್ಷಕ್ಕೆ ದೂಡಿದ ಕೆಲವೇ ಗಂಟೆಗಳ ನಂತರ ಇರಾನ್ ಯುಎಇಯ ಅಬುಧಾಬಿ ಮತ್ತು ದುಬೈ, ಕತಾರ್‌ನ ದೋಹಾ ಮತ್ತು ಸೌದಿ ಅರೇಬಿಯಾದ ರಿಯಾದ್, ಬಹ್ರೇನ್ ಮ

28 Feb 2026 5:50 pm
Ranji Trophy Final: ಚಾಂಪಿಯನ್ ತಂಡಕ್ಕೆ 2 ಕೋಟಿ ಬಹುಮಾನ ಘೋಷಿಸಿದ ಸಿಎಂ; ಬಿಸಿಸಿಐನಿಂದ ಸಿಕ್ಕಿದೆಷ್ಟು?

Ranji Trophy 2025 -26 Prize Money: 2025-26 ರ ರಣಜಿ ಟ್ರೋಫಿ ಫೈನಲ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡ ಕರ್ನಾಟಕವನ್ನು ಸೋಲಿಸಿ ಚೊಚ್ಚಲ ಪ್ರಶಸ್ತಿ ಗೆದ್ದು ಇತಿಹಾಸ ಸೃಷ್ಟಿಸಿತು. ಹುಬ್ಬಳ್ಳಿಯಲ್ಲಿ ನಡೆದ ಈ ಐತಿಹಾಸಿಕ ಪಂದ್ಯದಲ್ಲಿ, ಮೊದಲ ಇನ್ನಿಂಗ

28 Feb 2026 5:38 pm
ಯಾರೂ ಹೊರಗೆ ಬರಬೇಡಿ; ಇಸ್ರೇಲ್​, ಇರಾನ್, ಕತಾರ್​​ನ ಭಾರತೀಯ ಪ್ರಜೆಗಳಿಗೆ ಸೂಚನೆ

ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಇರಾನ್ ಏಕಕಾಲದಲ್ಲಿ 7 ದೇಶಗಳ ಮೇಲೆ ದಾಳಿ ಮಾಡಿದೆ. ಇರಾನ್ ದಾಳಿ ಮಾಡಿದ ದೇಶಗಳಲ್ಲಿ ಇಸ್ರೇಲ್, ಯುಎಇ, ಸೌದಿ ಅರೇಬಿಯಾ, ಕುವೈತ್, ಜೋರ್ಡಾನ್, ಕತಾರ್ ಮತ್

28 Feb 2026 5:28 pm
Lunar Eclipse 2026: ಮಾ.03 ಸಂಪೂರ್ಣ ಚಂದ್ರಗ್ರಹಣ; ಕರ್ನಾಟಕದಲ್ಲಿ ಎಷ್ಟು ನಿಮಿಷಗಳ ಕಾಲ ಗೋಚರಿಸಲಿದೆ?

ಮಾರ್ಚ್ 3 ರಂದು ಸಂಪೂರ್ಣ ಚಂದ್ರಗ್ರಹಣ (ರಕ್ತಚಂದ್ರ ಗ್ರಹಣ) ಗೋಚರಿಸಲಿದೆ. ನೆಹರೂ ತಾರಾಲಯದ ನಿರ್ದೇಶಕ ಗುರುಪ್ರಸಾದ್, ಭೂಮಿಯ ವಾತಾವರಣದಿಂದಾಗಿ ಚಂದ್ರ ರಕ್ತವರ್ಣದಲ್ಲಿ ಕಾಣುವ ವೈಜ್ಞಾನಿಕ ಕಾರಣ ವಿವರಿಸಿದ್ದಾರೆ. ಈಶಾನ್ಯ ರ

28 Feb 2026 5:10 pm
ಪ್ರಯಾಣಿಕರ ಮುಂದೆಯೇ ಧಗಧಗನೆ ಹೊತ್ತಿ ಉರಿದ ದುರ್ಗಾಂಬಾ ಬಸ್: ಓಡಿ ಬನ್ನಿ ಎಂದ ಕಂಡಕ್ಟರ್

ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ದುರ್ಗಾಂಬಾ ಬಸ್ ಹುಲಿಕಲ್ ಬಾಳೆಬರೇ ಘಾಟಿಯಲ್ಲಿ ಬೆಂಕಿಗಾಹುತಿಯಾಗಿದೆ. ಇಂಜಿನ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಬಸ್ ಭ

28 Feb 2026 5:04 pm
ಇರಾನ್​​​-ಇಸ್ರೇಲ್​​​ ಯುದ್ಧ: ಯುದ್ಧಭೂಮಿಯಿಂದ ಕನ್ನಡಿಗ ಹೇಳಿದ್ದಿಷ್ಟು

ಇಸ್ರೇಲ್ ಮೇಲೆ ಇರಾನ್ ಅನಿರೀಕ್ಷಿತ ಪ್ರತಿದಾಳಿ ನಡೆಸಿದ್ದು, ಟೆಲ್ ಅವಿವ್ ಸೇರಿದಂತೆ ಎಂಟು ದೇಶಗಳಲ್ಲಿ ಕ್ಷಿಪಣಿ ದಾಳಿ ಮಾಡಿದೆ. ಅಮೆರಿಕದ ಸೇನಾ ನೆಲೆಗಳೂ ಗುರಿಯಾಗಿವೆ. ಯುದ್ಧದ ಕಾರ್ಮೋಡ ಆವರಿಸಿದ್ದು, ವಿಮಾನ ಸೇವೆಗಳು ಸ್ಥ

28 Feb 2026 5:03 pm
ಕೊನೆಗೂ ಲ್ಯಾಂಡ್​ ಆದ ವಿಮಾನ: ಕಠ್ಮಂಡು ತಲುಪಿ ನಿಟ್ಟುಸಿರು ಬಿಟ್ಟ 180 ಪ್ರಯಾಣಿಕರು

ಮೂರು ದಿನಗಳ ಪರದಾಟದ ನಂತರ ಪ್ರಯಾಣಿಕರು ಇಂದು ಕಠ್ಮಂಡು ತಲುಪಿದ್ದಾರೆ. ಆ ಮೂಲಕ ಕೊನೆಗೂ ಯಶಸ್ವಿಯಾಗಿ ನೇಪಾಳ ಸೇರಿದ 180 ಜನರು ನಿಟ್ಟುಸಿರುಬಿಟ್ಟಿದ್ದಾರೆ. ಟಿವಿ9 ವರದಿ ಬಳಿಕ ಎಚ್ಚೆತ್ತ ಏರ್ ಇಂಡಿಯಾ, ಅಂತಿಮವಾಗಿ ಪ್ರಯಾಣಿಕರನ

28 Feb 2026 4:30 pm
Lunar Eclipse 2026: ಮೀನ ರಾಶಿಯ ಮೇಲೆ ಕೇತುಗ್ರಸ್ತ ಚಂದ್ರಗ್ರಹಣದ ಪ್ರಭಾವ ಹೇಗಿರಲಿದೆ?

2026ರ ಕೇತುಗ್ರಸ್ತ ಚಂದ್ರಗ್ರಹಣವು ಮೀನ ರಾಶಿಯವರ ಆರನೇ ಮನೆಯಲ್ಲಿ ಸಂಭವಿಸುತ್ತಿದ್ದು, ಇದು ಆರ್ಥಿಕ ಸುಧಾರಣೆ, ಆರೋಗ್ಯ ಚೇತರಿಕೆ, ಸಂಬಂಧಗಳ ಸಾಮರಸ್ಯ ಮತ್ತು ವೃತ್ತಿ ಬೆಳವಣಿಗೆಯಂತಹ ಹಲವು ಶುಭ ಫಲಗಳನ್ನು ತರಲಿದೆ ಎಂದು ಡಾ. ಬಸವ

28 Feb 2026 4:20 pm
Holi 2026: ಮೈಮೇಲೆ ಅಂಟಿದ ಹೋಳಿ ಬಣ್ಣವನ್ನು ತೆಗೆದು ಹಾಕಲು ಈ ಸಲಹೆಯನ್ನು ಪಾಲಿಸಿ

ಹೋಳಿ ಹಬ್ಬಕ್ಕೆ ಇನ್ನೇನು ಕೆಲವು ದಿನಗಳು ಮಾತ್ರ ಬಾಕಿ ಇವೆ. ಪರಸ್ಪರ ಬಣ್ಣ ಎರಚುವ ಮೂಲಕ ಸಂತೋಷದಿಂದ ಈ ಹಬ್ಬವನ್ನು ಆಚರಿಸಲಾಗುತ್ತದೆ. ಆದರೆ ಹಬ್ಬ ಮುಗಿದ ಮೇಲೆ ಕೂದಲು ಹಾಗೂ ಮೈಗಂಟಿದ ಬಣ್ಣವನ್ನು ತೆಗೆಯುವುದೇ ದೊಡ್ಡ ಟಾಸ್ಕ್

28 Feb 2026 4:14 pm
ಹೃದಯಾಘಾತವಲ್ಲ ಇದು ವ್ಯವಸ್ಥಿತ ಕೊಲೆ? ಪತ್ನಿಯ 3ನೇ ಮದುವೆಯಿಂದ ಬಯಲಾಯ್ತು ಪರಮೇಶ್ ಸಾವಿನ ರಹಸ್ಯ!

ಜನವರಿ 30ರಂದು ಸಂಭವಿಸಿದ ಪರಮೇಶ್ ಸಾವು ಅನುಮಾನಕ್ಕೆ ಕಾರಣವಾಗಿದೆ. ಪತ್ನಿ ಆಶಾ ಪತಿ ಮೃತಪಟ್ಟ 20 ದಿನಕ್ಕೆ ಮತ್ತೊಬ್ಬರನ್ನು ಮದುವೆಯಾಗಿದ್ದು ಅನುಮಾನಕ್ಕೆ ಆಧಾರ. ಮೊದಲು ಹೃದಯಾಘಾತದಿಂದ ಸಾವು ಎಂದು ಅಂತ್ಯಸಂಸ್ಕಾರ ಮಾಡಲಾಗಿತ

28 Feb 2026 4:00 pm
ರಕ್ತಚರಿತ್ರೆಯ ನಾಡಿನಲ್ಲಿ ಕ್ರಿಕೆಟ್ ಕ್ರಾಂತಿ; ಭೂಲೋಕದ ಸ್ವರ್ಗಕ್ಕೆ ಮೊಟ್ಟ ಮೊದಲ ರಣಜಿ ಕಿರೀಟ

Jammu & Kashmir's Ranji Cup Dream Achieved: ಜಮ್ಮು ಕಾಶ್ಮೀರವು ಹಿಂಸಾಚಾರದ ಹಿನ್ನೆಲೆಯಿಂದ ಹೊರಬಂದು, ಕ್ರಿಕೆಟ್ ಮೂಲಕ ಶಾಂತಿಯ ಹೊಸ ಅಧ್ಯಾಯ ತೆರೆದಿದೆ. ರಣಜಿ ಟ್ರೋಫಿ ಫೈನಲ್‌ನಲ್ಲಿ ಕರ್ನಾಟಕವನ್ನು ಮಣಿಸಿ ಐತಿಹಾಸಿಕ ಗೆಲುವು ಸಾಧಿಸುವ ಮೂಲಕ J&K ತಂಡ

28 Feb 2026 3:49 pm
ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಮತ್ತೊಮ್ಮೆ ಭವಿಷ್ಯ ನುಡಿದ ಶಾಸಕ ಇಕ್ಬಾಲ್ ಹುಸೇನ್

ಶಾಸಕ ಇಕ್ಬಾಲ್ ಹುಸೇನ್ ಡಿಕೆ ಶಿವಕುಮಾರ್ ಸಿಎಂ ಆಗುವ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಧ್ಯಾನದಲ್ಲಿರುವ ಗುರುಗಳು ಎದ್ದ ಕೂಡಲೇ ಡಿಕೆಶಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಅಂತಿಮ ದಿನಾಂಕ ನೀಡಲಿದ್ದಾರೆ. ಈ

28 Feb 2026 3:43 pm
ಕತಾರ್, ಬಹ್ರೇನ್, ಸೌದಿಯ ಯುಎಸ್​ ವಾಯುನೆಲೆಗಳ ಮೇಲೆ ಇರಾನ್ ದಾಳಿ

ಸೌದಿ ಅರೇಬಿಯಾದಲ್ಲಿ ಅಮೆರಿಕ 2,000ಕ್ಕೂ ಹೆಚ್ಚು ಸೈನಿಕರನ್ನು ಹೊಂದಿದೆ ಎಂದು ವರದಿಯಾಗಿದೆ. ಅವರಲ್ಲಿ ಕೆಲವರು ರಿಯಾದ್‌ನಿಂದ ಸುಮಾರು 60 ಕಿ.ಮೀ ದಕ್ಷಿಣದಲ್ಲಿರುವ ಪ್ರಿನ್ಸ್ ಸುಲ್ತಾನ್ ವಾಯುನೆಲೆಯಲ್ಲಿ ನೆಲೆಸಿದ್ದಾರೆ. ಯುಎಇ

28 Feb 2026 3:42 pm
ವಸತಿ ಶಾಲೆಯ ಬಾಲಕಿಯರ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಶಾಲೆ ನಡೆಸಲು ಅನುಮತಿಯೇ ಪಡೆದಿರಲಿಲ್ಲ ಆಸಾಮಿ!

ದೇವನಹಳ್ಳಿಯ ವಸತಿ ಶಾಲೆಯಲ್ಲಿ ಬಾಲಕಿಯರ ಮೇಲೆ ನಡೆದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಮಾಲೀಕ ಧನಂಜಯ್, ಬಾಲಕರ ಹಾಸ್ಟೆಲ್‌ಗೆ ಮಾತ್ರ ಅನುಮತಿ ಪಡೆದಿದ್ದರೂ, ಬಾಲಕಿಯರ ಹಾಸ್ಟೆಲ್ ಅನ್ನು ಅನಧಿಕೃತವಾಗಿ ನ

28 Feb 2026 3:20 pm
ರಾಗಿಣಿ ಪ್ರಜ್ವಲ್ ಡ್ಯಾನ್ಸ್​​​ಗೆ ಅವರೇ ಸರಿಸಾಟಿ

ಜೀ ಕನ್ನಡ ವಾಹಿನಿಯಲ್ಲಿ ಇಷ್ಟು ದಿನ ಪ್ರಸಾರ ಕಂಡಿದ್ದ ಕಿಲಾಡಿ ಜೂನಿಯರ್ಸ್​​ಗೆ ಫಿನಾಲೆ ನಡೆಯೋ ಸಮಯ ಬಂದಿದೆ. ಹೌದು, ಇಂದು ರಾತ್ರಿ ಗ್ರ್ಯಾಂಡ್ ಫಿನಾಲೆ ನಡೆಯುತ್ತಿದೆ. ಈ ಫಿನಾಲೆ ನೋಡಲು ಸೆಲೆಬ್ರಿಟಿಗಳು ಕಾದು ಕುಳಿತಿದ್ದಾ

28 Feb 2026 3:10 pm
ವಿದ್ಯಾರ್ಥಿನಿಗಳ ಜತೆ ಪಾರ್ಟಿ ಮಾಡಿದ ಎಕ್ಸ್ಕ್ಲೂಸಿವ್ ದೃಶ್ಯ: ನಿಖಿಲ್​​ ಯುವತಿಯರ ಜತೆಗೆ ಖುಲ್ಲಂ ಖುಲ್ಲಾ

ಬೆಂಗಳೂರು ಕಾಲೇಜು ಯುವತಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ವಿಡಿಯೋ ಬಹಿರಂಗವಾಗಿದೆ. ಅಮೃತಹಳ್ಳಿ ವಿಲ್ಲಾ ಪಾರ್ಟಿಯಲ್ಲಿ ಆರೋಪಿ ಡಿಕ್ಸನ್ ಮತ್ತು ಸಂತ್ರಸ್ತೆಯ ಉಪಸ್ಥಿತಿಯನ್ನು ವೈರಲ್ ವಿಡಿಯೋ ತೋ

28 Feb 2026 3:10 pm
ಜಗತ್ತಿನಲ್ಲಿ ಮೂರನೇ ಯುದ್ಧ ಆರಂಭ; ಇರಾನ್ ಮೇಲೆ ನಾವೇ ದಾಳಿ ನಡೆಸಿದ್ದೆಂದು ಘೋಷಿಸಿದ ಅಮೆರಿಕ

ಇಸ್ರೇಲ್ ಮತ್ತು ಇರಾನ್ ನಡುವಿನ ಕಲಹ ಇಂದು-ನಿನ್ನೆಯದಲ್ಲ. ಈ ಎರಡೂ ದೇಶಗಳ ನಡುವಿನ ಸಂಘರ್ಷವನ್ನು ಬಗೆಹರಿಸಲು ಅಮೆರಿಕ ಮಧ್ಯಸ್ಥಿಕೆ ವಹಿಸಲು ಒಪ್ಪಿತ್ತು. ಇಂದು ಇರಾನ್ ಮೇಲೆ ಇಸ್ರೇಲ್ ದಾಳಿ ನಡೆಸಿದೆ. ಆದರೆ, ಇದೀಗ ಡೊನಾಲ್ಡ್​

28 Feb 2026 3:09 pm
ಪ್ರಭಾಸ್ ಸಿನಿಮಾದಿಂದ ಹೊರಬಂದ ಪ್ರಕಾಶ್ ರೈ: ಕಾರಣವೇನು?

Spirit movie: ಪ್ರಕಾಶ್ ರೈ ಇದೀಗ ದೊಡ್ಡ ಪ್ಯಾನ್ ಇಂಡಿಯಾ ಸಿನಿಮಾದಿಂದ ಹೊರಗೆ ಬಂದಿದ್ದಾರೆ ಎನ್ನಲಾಗುತ್ತಿದೆ. ಅದುವೇ ಪ್ರಭಾಸ್ ನಟನೆಯ ‘ಸ್ಪಿರಿಟ್’. ಸಿನಿಮಾದ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಜೊತೆಗಿನ ಭಿನ್ನಾಭಿಪ್ರಾಯವೇ ಈ ನಿರ್

28 Feb 2026 3:01 pm
Lunar Eclipse 2026: ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಕುಂಭ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?

2026ರ ಕೇತುಗ್ರಸ್ತ ಚಂದ್ರಗ್ರಹಣವು ಕುಂಭ ರಾಶಿಯವರ ಮೇಲೆ ಮಿಶ್ರ ಫಲಿತಾಂಶಗಳನ್ನು ನೀಡಲಿದೆ. ಆದಾಯದಲ್ಲಿ ಏರಿಕೆ, ಆರೋಗ್ಯ ಚೇತರಿಕೆ, ವ್ಯಾಪಾರದಲ್ಲಿ ಲಾಭ ನಿರೀಕ್ಷಿತ. ಆದರೆ, ಕೌಟುಂಬಿಕ ಕಲಹ, ಕಾನೂನು ಸಮಸ್ಯೆ, ಪ್ರೇಮ ವ್ಯವಹಾರಗಳ

28 Feb 2026 2:59 pm
ಗದಗ: ಕೆರೆಯಲ್ಲಿ ಈಜಲು ತೆರಳಿದ್ದ 9ನೇ ತರಗತಿ ವಿದ್ಯಾರ್ಥಿಗಳಿಬ್ಬರು ಸಾವು; ಓರ್ವ ಬಚಾವ್​

ಗದಗ ತಾಲೂಕಿನ ಚಿಂಚಲಿ ಗ್ರಾಮದ ಕೆರೆಯಲ್ಲಿ ಈಜಲು ತೆರಳಿದ್ದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟಿದ್ದಾರೆ. ಮೂವರ ಪೈಕಿ ಒಬ್ಬ ವಿದ್ಯಾರ್ಥಿ ಪಾರಾಗಿದ್ದಾನೆ. ಅಗ್ನಿಶಾಮ

28 Feb 2026 2:55 pm
Ranji Trophy Final: ಕರ್ನಾಟಕವನ್ನು ಮಣಿಸಿ ಚೊಚ್ಚಲ ರಣಜಿ ಟ್ರೋಫಿಗೆ ಮುತ್ತಿಕ್ಕಿದ ಜಮ್ಮುಕಾಶ್ಮೀರ

Ranji Trophy Final: ಹುಬ್ಬಳ್ಳಿಯ ಕೆಎಸ್‌ಸಿಎ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಫೈನಲ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡ ಇತಿಹಾಸ ಸೃಷ್ಟಿಸಿದೆ. ಮೊದಲ ಬಾರಿಗೆ ಫೈನಲ್‌ಗೇರಿದ್ದ ಜಮ್ಮು ಮತ್ತು ಕಾಶ್ಮೀರ, ಬಲಿಷ್ಠ ಕರ್ನಾಟಕವನ್ನು ಏಕಪಕ

28 Feb 2026 2:28 pm
ವಿವಾಹದ ಬೆನ್ನಲ್ಲೇ ಫ್ಯಾನ್ಸ್​​ಗೆ ಸರ್​​ಪ್ರೈಸ್ ಕೊಟ್ಟ ರಶ್ಮಿಕಾ-ವಿಜಯ್​​ ಜೋಡಿ

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಭ್ರಮದ ಬೆನ್ನಲ್ಲೇ, ಅಭಿಮಾನಿಗಳಿಗೆ ದೊಡ್ಡ ಸರ್‌ಪ್ರೈಸ್ ಸಿಕ್ಕಿದೆ. ಇವರ ಹೊಸ ಚಿತ್ರ 'ರಣಬಾಲಿ'ಯ ಮೊದಲ ಪೋಸ್ಟರ್ ಅನ್ನು ಹಾಡಿನ ಮೂಲಕ ಅನಾವರಣಗೊಳಿ

28 Feb 2026 2:18 pm
ಶುಲ್ಕ ಬಾಕಿ ಆರೋಪ: ವಿದ್ಯಾರ್ಥಿನಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಹಾಲ್ ಟಿಕೆಟ್ ನಿರಾಕರಿಸಿದ ಕಾಲೇಜು

ಹಾವೇರಿಯ ರಾಣೆಬೆನ್ನೂರಿನ ಬಿಎಜಿಎಸ್ಎಸ್ ಕಾಲೇಜು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಗೆ ಹಾಲ್ ಟಿಕೆಟ್ ನೀಡಲು ನಿರಾಕರಿಸಿದೆ. 30 ಸಾವಿರ ರೂಪಾಯಿ ಶುಲ್ಕ ಬಾಕಿ ಇರುವ ಕಾರಣ ಕಾಲೇಜು ಆಡಳಿತ ಮಂಡಳಿ ಈ ಕ್ರಮ ಕೈಗೊಂಡಿದ್ದು, ಇದರಿಂದ ವ

28 Feb 2026 2:03 pm
ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ! ಪತ್ನಿಯೇ ಕೊಂದಿರುವ ಶಂಕೆ

ಚಿಕ್ಕಬಳ್ಳಾಪುರ ಜಿಲ್ಲೆಯ ಗುಂಡ್ಲುಗುರ್ಕಿ ಗ್ರಾಮದಲ್ಲಿ ವ್ಯಕ್ತಿ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾಕಷ್ಟು ಅನುಮಾನ ಸೃಷ್ಟಿಸಿದೆ. ಪತ್ನಿಯ ಅಕ್ರಮ ಸಂಬಂಧದಿಂದ ಬೇಸತ್ತಿದ್ದ ವ್ಯಕ್ತಿ ಆತ್ಮಹತ್ಯೆ

28 Feb 2026 1:34 pm
Lunar Eclipse 2026: ಮಾ.03 ಚಂದ್ರಗ್ರಹಣ; ಮಕರ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?

ಡಾ. ಬಸವರಾಜ ಗುರೂಜಿ ಅವರ ಪ್ರಕಾರ, 2026ರ ಚಂದ್ರಗ್ರಹಣವು ಮಕರ ರಾಶಿಯವರಿಗೆ ಅಷ್ಟಮ ಸ್ಥಾನದಲ್ಲಿ ಸಂಭವಿಸಲಿದೆ. ವಾಹನ, ಮಾತು ಮತ್ತು ಹಣಕಾಸು ವಿಷಯಗಳಲ್ಲಿ ಜಾಗ್ರತೆ ಅಗತ್ಯ. ಆತುರ ಬೇಡ. ಮಾನಸಿಕ ಅಡೆತಡೆಗಳು, ಕಾರ್ಯಗಳಲ್ಲಿ ವಿಳಂಬ ಸ

28 Feb 2026 1:18 pm
ಇರಾನ್ ರಾಜಧಾನಿ ಟೆಹರಾನ್​ ಮೇಲೆ ಇಸ್ರೇಲ್​​ನಿಂದ ಕ್ಷಿಪ್ಪಣಿ ದಾಳಿ:

ಇಸ್ರೇಲ್ ಇರಾನ್ ರಾಜಧಾನಿ ಟೆಹರಾನ್ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇರಾನ್‌ನ ಸರ್ವೋಚ್ಚ ನಾಯಕ ಮತ್ತು ಅಧ್ಯಕ್ಷರ ಭವನಗಳ ಗುರಿಯಾಗಿಸಿ ದಾಳಿ ನಡೆದಿದ್ದು, ನಗರದಲ್ಲಿ ಸರಣಿ ಸ್ಫೋಟಗಳು ಸಂಭವಿಸಿವೆ. ಇರಾನ್ ಸಂಭಾವ್ಯ ದಾಳಿಗೆ ಪ್

28 Feb 2026 1:01 pm
ದರ್ಶನ್ ವಿರುದ್ದ ಸುಳ್ಳು ದಾಖಲೆ ಸೃಷ್ಟಿಸಿದ ಆರೋಪ; ನಡೆಯಲಿದೆ ಬೃಹತ್ ಪ್ರತಿಭಟನೆ

ನಟ ದರ್ಶನ್ ಅವರು ಸದ್ಯ ಜೈಲಿನಲ್ಲ ಇದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಅವರು ಸಾಕಷ್ಟು ಆರೋಪ ಕೇಳಿ ಬಂದಿದೆ. ಅದರಲ್ಲಿ ಪೊಲೀಸರು ಸುಳ್ಳು ದಾಖಲೆ ಸೃಷ್ಟಿ ಮಾಡಿದ್ದಾರೆ ಎಂಬುದು ಕೂಡ ಒಂದು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೃಹ

28 Feb 2026 1:00 pm
ಅಭಿಮಾನಿಯಾಗಿ ಬಂದು ಸಂಗೀತಾ, ವಿಜಯ್​​ನ ಮದುವೆ ಆಗಿದ್ದು ಹೇಗೆ? ಯಾವ ಸಿನಿಮಾಗೂ ಕಡಿಮೆ ಇಲ್ಲ

ನಟ ವಿಜಯ್ ಮತ್ತು ಪತ್ನಿ ಸಂಗೀತಾ ವಿಚ್ಛೇದನಕ್ಕಾಗಿ ಚೆಂಗಲ್ಪಟ್ಟು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. 26 ವರ್ಷಗಳ ದಾಂಪತ್ಯ ಜೀವನ ಅಂತ್ಯವಾಗಿದ್ದು, ಇದು ಅಭಿಮಾನಿಗಳಿಗೆ ಆಘಾತ ತಂದಿದೆ. ರಾಜಕೀಯ ಪ್ರವೇಶದ ಸಿದ್ಧತೆಯ ನಡ

28 Feb 2026 12:38 pm
13 ಓವರ್​ಗಳ ಲೆಕ್ಕಾಚಾರ ಪಾಕ್ ಪಾಲಿಗೆ ಕಷ್ಟಸಾಧ್ಯ!

Pakistan Vs Sri Lanka: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು ಶ್ರೀಲಂಕಾವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದರೆ ಮಾತ್ರ ಪಾಕಿಸ್ತಾನ್ ತಂಡ ಸೆಮಿಫೈನಲ್​ಗೇರಲಿದೆ. ಅಂದರೆ ಇಲ್ಲಿ ನೆಟ್ ರನ್ ರೇ

28 Feb 2026 12:25 pm
ಫೈನಾನ್ಸ್ ಕಿರುಕುಳಕ್ಕೆ ಮೂರು ತಿಂಗಳ ಹಸುಗೂಸು ಸಮೇತ ಬೀದಿಗೆ ಬಿದ್ದ ಕುಟುಂಬ!

ಬೆಳಗಾವಿ ರಾಯಬಾಗದ ಅಲಖನೂರಿನಲ್ಲಿ ಇಕ್ವಿಟಾಸ್ ಫೈನಾನ್ಸ್ ಕಂಪನಿ ಸಾಲ ಮರುಪಾವತಿ ಸಮಸ್ಯೆಗೆ ಮನೆ ಸೀಜ್ ಮಾಡಿದೆ. ತಂದೆಯ ಚಿಕಿತ್ಸೆಗಾಗಿ ಪಡೆದ ಸಾಲವನ್ನು ತೀರಿಸಿಲ್ಲವೆಂದು ಕಂಪನಿಯು ಮನೆಗೆ ಬೀಗ ಹಾಕಿದ್ದು, ಮೂರು ತಿಂಗಳ ಹಸು

28 Feb 2026 12:18 pm
ದ್ವೇಷದ ಮಧ್ಯೆಯೂ ದಾಖಲೆ ಬರೆದ ರಶ್ಮಿಕಾ-ವಿಜಯ್ ವಿವಾಹ

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ವಿವಾಹದ ಸುದ್ದಿ ಟೀಕೆಗಳಿಗೆ ಕಾರಣವಾದರೂ, ಉದಯಪುರದಲ್ಲಿ ನಡೆದ ಅದ್ದೂರಿ ಮದುವೆಯ ನಂತರ ದಂಪತಿ ಹಂಚಿಕೊಂಡ ಇನ್​​ಸ್ಟಾಗ್ರಾಮ್ ಫೋಟೋಗಳು ಹೊಸ ದಾಖಲೆ ಬರೆದವು. 24 ಗಂಟೆಯಲ್ಲಿ 40.7 ಮಿಲಿಯ

28 Feb 2026 12:09 pm
Bolivia Plane Tragedy: ಹೊಸ ಕರೆನ್ಸಿ ನೋಟು ಹೊತ್ತೊಯ್ಯುತ್ತಿದ್ದ ಸೇನಾ ವಿಮಾನ ಪತನ, 15 ಮಂದಿ ಸಾವು

ಬೊಲಿವಿಯನ್​​ನಲ್ಲಿ ಹೊಸ ಕರೆನ್ಸಿ ನೋಟುಗಳನ್ನು ಸಾಗಿಸುತ್ತಿದ್ದ ಸೇನಾ ವಿಮಾನ ಪತನಗೊಂಡು 15 ಮಂದಿ ಸಾವನ್ನಪ್ಪಿರುವುದು ವರದಿಯಾಗಿದೆ. ತಾಂತ್ರಿಕ ದೋಷದಿಂದಾಗಿ ಹೆದ್ದಾರಿಗೆ ವಿಮಾನ ಅಪ್ಪಳಿಸಿದೆ. 15 ಮಂದಿ ಸಾವನ್ನಪ್ಪಿದ್ದು, 30

28 Feb 2026 11:52 am
ಅಕ್ರಮ ರೆಸಾರ್ಟ್‌, ಹೋಂ ಸ್ಟೇಗಳ ಮಾಲೀಕರಿಗೆ ಭರ್ಜರಿ ಶಾಕ್​​ ಕೊಟ್ಟ ಕೊಪ್ಪಳ ಜಿಲ್ಲಾಡಳಿತ

ಟಿವಿ9 ವರದಿಯ ಪ್ರಭಾವದಿಂದ ಕೊಪ್ಪಳ ಜಿಲ್ಲಾಡಳಿತವು ಅಕ್ರಮ ರೆಸಾರ್ಟ್‌ಗಳ ವಿರುದ್ಧ ಕ್ರಮ ಕೈಗೊಂಡಿದೆ. ಕೊಪ್ಪಳ ತಾಲೂಕಿನಲ್ಲಿ 49 ಮತ್ತು ಗಂಗಾವತಿಯಲ್ಲಿ 87 ಅನಧಿಕೃತ ರೆಸಾರ್ಟ್‌ ಹಾಗೂ ಹೋಮ್ ಸ್ಟೇಗಳ ವಿದ್ಯುತ್ ಸಂಪರ್ಕ ಕಡಿತಗೊ

28 Feb 2026 11:39 am
ನಗು ಚೆಲ್ಲುತ್ತಾ ಗಂಡನ ಮನೆಗೆ ಎಂಟ್ರಿ ಕೊಟ್ಟ ರಶ್ಮಿಕಾ ಮಂದಣ್ಣ

ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರು ಇತ್ತೀಚೆಗೆ ಖಾಸಗಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉದಯಪುರದಲ್ಲಿ ಗುಪ್ತವಾಗಿ ನಡೆದ ವಿವಾಹದ ಬಳಿಕ, ದಂಪತಿ ಮೊದಲ ಬಾರಿಗೆ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊ

28 Feb 2026 11:26 am
Dharmasthala Temple: ಚಂದ್ರ ಗ್ರಹಣ ಹಿನ್ನೆಲೆ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯ ಬದಲಾವಣೆ

ಪ್ರಕಟಣೆಯ ಪ್ರಕಾರ, ಮಾರ್ಚ್ 3 ರಂದು ಮಧ್ಯಾಹ್ನ 1:30ರವರೆಗೆ ಮಾತ್ರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿರುತ್ತದೆ. ರಕ್ತ ಚಂದ್ರಗ್ರಹಣದ ಅವಧಿ ಮುಗಿದ ನಂತರ, ಅಂದರೆ ರಾತ್ರಿ 7:30ರಿಂದ ಪುನಃ ದೇವರ ದರ್ಶನವನ್ನು ಪ್ರಾರಂಭಿಸಲಾಗುವುದ

28 Feb 2026 11:24 am
ಗೋಣಿಬೀಡು ಬಳಿ ಕಾಫಿತೋಟದಲ್ಲಿ ಬೀಡುಬಿಟ್ಟ ಕಾಡಾನೆ ಭೀಮ

ಚಿಕ್ಕಮಗಳೂರಿನ ಗೋಣಿಬೀಡು ಸಮೀಪದ ಕಾಫಿ ತೋಟದಲ್ಲಿ ಕಾಡಾನೆ ಭೀಮ ಕಳೆದ ನಾಲ್ಕು ದಿನಗಳಿಂದ ಬೀಡುಬಿಟ್ಟಿದೆ. ಹಾಸನದ ಬೇಲೂರಿನಿಂದ ಬಂದ 30 ಕಾಡಾನೆಗಳ ಹಿಂಡಿನಿಂದ ಬೇರ್ಪಟ್ಟು ಭೀಮ ಜನವಸತಿ ಪ್ರದೇಶಕ್ಕೆ ನುಗ್ಗಿದೆ. ಅರಣ್ಯ ಇಲಾಖೆ

28 Feb 2026 11:19 am
ರಣಜಿ ಫೈನಲ್​ನಲ್ಲಿ ಕರ್ನಾಟಕ ತಂಡದ ‘ಸೋಲು’ಕನ್ಫರ್ಮ್​!

Ranji Final, Karnataka vs Jammu and Kashmir: ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ನಡುವಣ ರಣಜಿ ಟ್ರೋಫಿಯ ಫೈನಲ್ ಪಂದ್ಯವು ಡ್ರಾನಲ್ಲಿ ಕೊನೆಗೊಳ್ಳುವುದು ಖಚಿತವಾಗಿದೆ. ಈ ಖಚಿತತೆಯೊಂದಿಗೆ 9ನೇ ಬಾರಿ ರಣಜಿ ಟ್ರೋಫಿ ಎತ್ತಿ ಹಿಡಿಯುವ ಕರ್ನಾಟಕ ತಂಡದ ಕನಸು ಕ

28 Feb 2026 10:58 am
ಕುಡಿನ ನಶೆಯಲ್ಲಿ ವ್ಯಕ್ತಿ ಮೇಲೆ ಕಾರು ಹರಿಸಿ ಕೊಲೆ; ಪ್ರಭಾವಿ ಮುಖಂಡರ ಮಕ್ಕಳು ಅಂದರ್!

ಹೊಸೂರಿನಲ್ಲಿ ಕುಡಿದ ನಶೆಯಲ್ಲಿದ್ದ ಪ್ರಭಾವಿ ಮುಖಂಡರ ಮಕ್ಕಳು ವ್ಯಕ್ತಿಯೊಬ್ಬರ ಮೇಲೆ ಉದ್ದೇಶಪೂರ್ವಕವಾಗಿ ಕಾರು ಹರಿಸಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ವ್ಯಕ್ತಿಯ ವಾಹನಕ್ಕೆ ಡಿಕ್ಕಿ ಹೊಡೆದ ನಂತರ ನಡೆದ ವಾಗ್ವ

28 Feb 2026 10:50 am
ಐಪಿಎಸ್ ಅಧಿಕಾರಿಗೆ ಸೇರಿದ ವಿಲ್ಲಾದಲ್ಲೇ ಸಾಮೂಹಿಕ ಅತ್ಯಾಚಾರ: ಕಟ್ಟಡದ ಮಾಲೀಕನ ಮೇಲೆ ಕ್ರಮ ಯಾಕಿಲ್ಲ?

ಅಮೃತಹಳ್ಳಿ ವಿಲ್ಲಾದಲ್ಲಿ ನಡೆದ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಸಂಗತಿಗಳು ಹೊರಬರುತ್ತಿವೆ. ಐಪಿಎಸ್ ಅಧಿಕಾರಿಯೊಬ್ಬರಿಗೆ ಸೇರಿದ ವಿಲ್ಲಾದಲ್ಲೇ ಈ ಕೃತ್ಯ ನಡೆದಿದ್ದರೂ ಕಟ್ಟಡ

28 Feb 2026 10:40 am
ಪಾಕಿಸ್ತಾನ್ ಮುಂದಿರುವುದು ಎರಡೇ ಎರಡು ದಾರಿ..!

Pakistan vs Sri Lanka: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಕಣಕ್ಕಿಳಿದಿರುವ ಝಿಂಬಾಬ್ವೆ ಹಾಗೂ ಶ್ರೀಲಂಕಾ ತಂಡಗಳು ಈಗಾಗಲೇ ಹೊರಬಿದ್ದಿವೆ. ಇದೀಗ ಭಾರತ, ಪಾಕಿಸ್ತಾನ್, ವೆಸ್ಟ್ ಇಂಡೀಸ್ ಹಾಗೂ ನ್ಯೂಝಿಲೆಂಡ್ ನಡುವೆ ಸೆಮಿಫೈನಲ್ ರೇಸ್ ಏ

28 Feb 2026 10:23 am
‘ಶಿವಕುಮಾರ್, ನೀನಾಸಂ ಸತೀಶ್ ಆದ ಕಥೆ’; ಜರ್ನಿ ನೆನೆದ ಕನ್ನಡದ ನಟ

ನೀನಾಸಂ ಸತೀಶ್ ಅವರ ಬದುಕಿನ ಯಶೋಗಾಥೆ ನಿಜಕ್ಕೂ ಸ್ಪೂರ್ತಿದಾಯಕ. ಮದ್ದೂರಿನ ಸಣ್ಣ ರೈತ ಕುಟುಂಬದಿಂದ ಬಂದ ಶಿವಕುಮಾರ್, ಗೋಪಾಲ್ ಥಿಯೇಟರ್‌ನಲ್ಲಿ ಕಸ ಗುಡಿಸಿ, ಟೀ ಮಾರಿ, ಟಾರ್ಚ್ ಬಿಟ್ಟು, ಬಳಿಕ ನೀನಾಸಂ ಸೇರಿ ಇಂದು ಕನ್ನಡ ಚಿತ್ರ

28 Feb 2026 10:12 am
National Science Day 2026: ಫೆಬ್ರವರಿ 28 ರಂದೇ ಏಕೆ ವಿಜ್ಞಾನ ದಿನವನ್ನು ಆಚರಿಸುವುದು? ಇದರ ಹಿನ್ನೆಲೆಯನ್ನು ತಿಳಿಯಿರಿ

ಭಾರತದಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಪ್ರತಿ ವರ್ಷ ಫೆಬ್ರವರಿ 28 ರಂದು ಆಚರಿಸಲಾಗುತ್ತದೆ. ಶ್ರೇಷ್ಠ ವಿಜ್ಞಾನಿ ಸಿ.ವಿ. ರಾಮನ್‌ ಅವರ ರಾಮನ್‌ ಪರಿಣಾಮ ಆವಿಷ್ಕಾರದ ಸ್ಮರಣಾರ್ಥವಾಗಿ ಆಚರಿಸಲಾಗುವ ಈ ದಿನವು ದೇಶದಲ್ಲಿ ವಿಜ

28 Feb 2026 10:05 am
Right Hand Blessings: ಬಲಗೈಯಿಂದಲೇ ಏಕೆ ಆಶೀರ್ವಾದ ಮಾಡಬೇಕು? ಜ್ಯೋತಿಶಾಸ್ತ್ರಜ್ಞರು ಹೇಳುವುದೇನು?

ಸನಾತನ ಹಿಂದೂ ಸಂಸ್ಕೃತಿಯಲ್ಲಿ ಹಿರಿಯರು ಬಲಗೈಯಿಂದ ಆಶೀರ್ವಾದ ಮಾಡುವ ಪದ್ಧತಿ ಇದೆ. ದೇಹದ ಬಲಭಾಗವು ಸೂರ್ಯ ಭಾಗಕ್ಕೆ ಸಂಬಂಧಿಸಿದ್ದು, ಇದು ಪಿಂಗಳ ನಾಡಿಯನ್ನು ನಿಯಂತ್ರಿಸುತ್ತದೆ. ಬಲಗೈ ಆಶೀರ್ವಾದವು ಸಕಾರಾತ್ಮಕ ಶಕ್ತಿ, ಸೌರ

28 Feb 2026 10:02 am
ಒಳ್ಳೆ ಸ್ಪಿನ್ನರ್​ನಂತೆ ಬೌಲಿಂಗ್ ಮಾಡ್ತಿದ್ದೀಯ…ಆಟಗಾರರ ನಡುವೆ ಮಾತಿನ ಚಕಮಕಿ

Ranji Trophy Final 2026: ರಣಜಿ ಟ್ರೋಫಿ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಮುಂಬೈ ತಂಡ. ಮುಂಬೈ 42 ಬಾರಿ ಕಿರೀಟ ಮುಡಿಗೇರಿಸಿಕೊಂಡಿದೆ. ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಕರ್ನಾಟಕ. ಕರುನಾಡ

28 Feb 2026 9:53 am
ವಸತಿ ಶಾಲೆಯ ಬಾಲಕಿಯರಿಗೆ ಲೈಂಗಿಕ ಕಿರುಕುಳ; ಶಾಲೆ ನಡೆಸುತ್ತಿದ್ದ ದಂಪತಿ ಮೇಲೆ ಪೋಕ್ಸೋ ಕೇಸ್!

ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ವಸತಿ ಶಾಲೆಯ ಮಾಲೀಕ ಮತ್ತು ಆತನ ಪತ್ನಿ ವಿರುದ್ಧ ವಿದ್ಯಾರ್ಥಿನಿಯರ ಮೇಲೆ ಎಸಗಿದ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮಾಲೀಕ ಬಾಲಕಿಯರಿಗೆ ಕಿರು

28 Feb 2026 9:52 am
ಎಫ್ಡಿ ಮೇಲೆ ಸಾಲ‌ ಕೊಡಿಸೋದಾಗಿ ಹೇಳಿ ವಂಚನೆ: ಕೋಟಿ ಕೋಟಿ ಹಣ ಸಂಗ್ರಹಿಸಿ ಬ್ಯಾಂಕ್​​ ಮ್ಯಾನೇಜರ್​​ ಎಸ್ಕೇಪ್​!

ಎಫ್‌ಡಿ ಮೇಲೆ ಸಾಲ ಕೊಡಿಸುವುದಾಗಿ ಆಮಿಷವೊಡ್ಡಿ 50ಕ್ಕೂ ಹೆಚ್ಚು ಗ್ರಾಹಕರಿಂದ 3 ಕೋಟಿಗೂ ಹೆಚ್ಚು ಹಣ ಸಂಗ್ರಹಿಸಿ ಹಾಸನದ ಸೂರ್ಯೋದಯ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಮ್ಯಾನೇಜರ್ ವಂಚಿಸಿರುವ ಆರೋಪ ಕೇಳಿಬಂದಿದೆ. ಗ್ರಾಹಕರು ಎಫ್‌ಡ

28 Feb 2026 9:47 am
ಪಿಯು ಬೋರ್ಡ್, ಕಾಲೇಜಿನ ಎಡವಟ್ಟು: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು ಕಂಗಾಲು

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭಗೊಂಡಿದ್ದು, ಯಾದಗಿರಿಯಲ್ಲಿ ಪಿಯು ಮಂಡಳಿ ಹಾಗೂ ಕಾಲೇಜಿನ ಎಡವಟ್ಟಿನಿಂದ ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿದ್ದಾರೆ. ಹಾಲ್ ಟಿಕೆಟ್‌ನಲ್ಲಿ ಪರೀಕ್ಷಾ ಕೇಂದ್ರದ ವಿಳಾಸ ತಪ್ಪಾಗ

28 Feb 2026 9:10 am
ನೋವಿನ ನಡುವೆಯೂ ರಿಂಕು ಸಿಂಗ್ ಆಗಮನ

India vs West Indies: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ನಿರ್ಣಾಯಕ ಪಂದ್ಯವು ನಾಳೆ (ಮಾರ್ಚ್ 1) ನಡೆಯಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್

28 Feb 2026 9:04 am
ದಳಪತಿ ವಿಜಯ್​​ಗೆ ನಟಿಯ ಜೊತೆ ಅಫೇರ್; ತ್ರಿಶಾ ಮೇಲೆ ಗೂಬೆ ಕೂರಿಸಿದ ನೆಟ್ಟಿಗರು

ದಳಪತಿ ವಿಜಯ್ ಮತ್ತು ಸಂಗೀತಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಸಂಗೀತಾ ಅವರು ವಿಜಯ್‌ಗೆ ಬೇರೆ ನಟಿಯ ಜೊತೆ ಅಕ್ರಮ ಸಂಬಂಧ ಇದೆ ಎಂದು ಆರೋಪಿಸಿದ್ದಾರೆ. ಈ ಕಾರಣಕ್ಕೆ ತ್ರಿಶಾ ಹೆಸರು ಹೆಚ್ಚು ಚರ್ಚೆಯಾಗುತ್ತಿದೆ. 1999ರಲ್ಲ

28 Feb 2026 9:00 am
12.4, 13.2, 13.5: ಹೀಗಿದೆ ಪಾಕಿಸ್ತಾನ್ ತಂಡದ ಸೆಮಿಫೈನಲ್ ಲೆಕ್ಕಾಚಾರ

T20 World Cup 2026: ಪಾಕಿಸ್ತಾನ್ ತಂಡವು ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್​ಗೇರಬೇಕಿದ್ದರೆ ಶ್ರೀಲಂಕಾ ವಿರುದ್ಧ ಗೆಲ್ಲಲೇಬೇಕು. ಈ ಗೆಲುವಿನೊಂದಿಗೆ ನ್ಯೂಝಿಲೆಂಡ್ ತಂಡದ ನೆಟ್​ ರನ್ ರೇಟ್ ಅನ್ನು ಟಾರ್ಗೆಟ್ ಮಾಡಬೇಕು. ಅಂದರೆ ಮೂರು ಅಂಕ

28 Feb 2026 8:31 am