SENSEX
NIFTY
GOLD
USD/INR

Weather

22    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳು ತಂದ ಕೇಕ್ ಕತ್ತರಿಸಿದ ಶಿವಣ್ಣ

Shivarajkumar Birthday: ಶಿವರಾಜ್​ಕುಮಾರ್ ಅವರಿಗೆ ಇಂದು ಜನ್ಮದಿನ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯಗಳು ಬರುತ್ತಿವೆ. ಈ ವೇಳೆ ಎಲ್ಲರೂ ನಟನಿಗೆ ವಿಶ್ ತಿಳಿಸುತ್ತಿದ್ದಾರೆ. ಅವರ ಮನೆಯ ಎದುರು ಫ್ಯಾನ್ಸ್ ನೆರೆದಿದ್ದಾರೆ. ಈ ವೇಳೆ ಎಲ್

12 Jul 2025 8:59 am
Vasthu Tips: ವಾಸ್ತು ಪ್ರಕಾರ ಮನೆಯ ಗೋಡೆಯ ಮೇಲೆ ಈ ಫೋಟೋಗಳನ್ನು ನೇತು ಹಾಕಲೇಬಾರದು!

ವಾಸ್ತುಶಾಸ್ತ್ರದ ಪ್ರಕಾರ, ಮನೆಯಲ್ಲಿ ಕೆಲವು ರೀತಿಯ ಚಿತ್ರಗಳನ್ನು ನೇತು ಹಾಕುವುದು ಅಶುಭವೆಂದು ಪರಿಗಣಿಸಲಾಗಿದೆ. ಯುದ್ಧ, ಸಾವು, ಆಕ್ರಮಣಕಾರಿ ಪ್ರಾಣಿಗಳು, ಅಳುತ್ತಿರುವ ಮಕ್ಕಳು, ಮುಳುಗುತ್ತಿರುವ ಹಡಗುಗಳು, ಮುಳ್ಳು ಗಿಡಗಳ

12 Jul 2025 8:50 am
Daily Devotional: ಜು. 13ರಿಂದ ವಕ್ರಶನಿಯ ಸಂಚಾರ ಆರಂಭ; ಯಾವ ರಾಶಿಗೆ ಶುಭ, ಯಾರಿಗೆ ಅಶುಭ?

ವಕ್ರಶನಿಯ 138 ದಿನಗಳ ಸಂಚಾರದಿಂದ 12 ರಾಶಿಗಳ ಮೇಲೆ ಬೀರುವ ಪ್ರಭಾವದ ಬಗ್ಗೆ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಮೇಷ, ವೃಷಭ, ಮಿಥುನ ಮುಂತಾದ ರಾಶಿಗಳಿಗೆ ಮಿಶ್ರ ಫಲ, ತುಲಾ ಮತ್ತು ಮಕರ ರಾಶಿಗಳಿಗೆ ಶುಭ ಫಲ, ಮತ್ತು ಕೆಲವು ರಾಶಿಗಳಿ

12 Jul 2025 8:23 am
‘ಅವಿವೇಕಿಯನ್ನು ಮದುವೆಯಾಗಿದ್ದು ನಿಮ್ಮ ತಪ್ಪಲ್ಲ; ನಯನತಾರಾ ಹೀಗೆ ಹೇಳಿದ್ರಾ?

ನಯನತಾರಾ ಮತ್ತು ವಿಘ್ನೇಶ್ ಶಿವನ್ ಅವರ ವಿಚ್ಛೇದನದ ಸುಳ್ಳು ಸುದ್ದಿ ವೈರಲ್ ಆಗಿತ್ತು. ಸಾಮಾಜಿಕ ಜಾಲತಾಣದಲ್ಲಿ ನಯನತಾರಾ ಪೋಸ್ಟ್ ಹಾಕಿದ್ದಾರೆ ಎಂಬುದು ಸುಳ್ಳು ಎಂದು ತಿಳಿದುಬಂದಿದೆ. ಈ ವದಂತಿಗೆ ಪರೋಕ್ಷವಾಗಿ ಪ್ರತಿಕ್ರಿಯ

12 Jul 2025 8:21 am
ಮದುವೆಯಾದ 15 ದಿನದಲ್ಲೇ ಪ್ರಿಯತಮನಿಗಾಗಿ ಗಂಡನ ಬಿಟ್ಟು ಆಂಧ್ರದಿಂದ ಕೊಪ್ಪಳಕ್ಕೆ ಬಂದ ಯುವತಿ!

ಆಕೆ ಆಂಧ್ರದ ಲೇಬರ್ ಕಾಂಟ್ರ್ಯಾಕ್ಟ್‌ರ್ ಮಗಳು, ಬೆಂಗಳೂರಿನಲ್ಲಿ ತಂದೆಯ ಬಳಿ ಗಾರೆ ಕೆಲಸ ಮಾಡುತ್ತಿದ್ದ ಕೊಪ್ಪಳದ ಯುವಕ ಮೇಲೆ ಲವ್ ಆಗಿತ್ತು. ಪ್ರೀತಿ ತಿಳಿದ ಯುವತಿಯ ಪೋಷಕರು ಬೇರೆ ಮದುವೆ ಮಾಡಿ ಮುಗಿಸಿದರು. ಆದರೆ ಅವಳ ಪ್ರೀತಿ

12 Jul 2025 8:20 am
23 ಸಾವಿರ ಎಸೆತಗಳನ್ನು ಎದುರಿಸಿದ ಜೋ ರೂಟ್

India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯವು ಲಂಡನ್​ನ ಲಾರ್ಡ್ಸ್​ ಮೈದಾನದಲ್ಲಿ ಜರುಗುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿರುವ ಇಂಗ್ಲೆಂಡ್ ತಂಡವು ಜೋ ರೂಟ್ ಅವರ ಶತಕದ ನೆರವಿನೊಂದಿಗೆ ಪ್ರಥಮ ಇ

12 Jul 2025 8:10 am
ಏಕದಿನ ಕ್ರಿಕೆಟ್​ನಲ್ಲಿ ರೋಹಿತ್ ಶರ್ಮಾ ಯುಗಾಂತ್ಯ?

India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯ ಬಳಿಕ ಟೀಮ್ ಇಂಡಿಯಾ ಶ್ರೀಲಂಕಾ ಅಥವಾ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯನ್ನು ಆಡಲಿದೆ. ಈ ಸರಣಿಗೂ ಮುನ್ನ ಭಾರತ ಏಕದಿನ ತಂಡದ ನಾಯಕ ಬದಲಾಗುವ ಸಾಧ್ಯತೆಯಿದೆ. ಅಂದರೆ ಪ

12 Jul 2025 7:32 am
ಅಹಮದಾಬಾದ್ ಏರ್ ಇಂಡಿಯಾ ವಿಮಾನ ಪತನಕ್ಕೆ ಕೊನೆಗೂ ಕಾರಣ ಪತ್ತೆ: ಪ್ರಾಥಮಿಕ ವರದಿಯಲ್ಲಿ ಆಘಾತಕಾರಿ ಅಂಶ

275 ಜನರನ್ನು ಬಲಿ ಪಡೆದಿದ್ದ ಏರ್ ಇಂಡಿಯಾ ವಿಮಾನ ಪತನಕ್ಕೆ ಕಾರಣವೇನು ಎಂಬುದು ಕೊನೆಗೂ ಪತ್ತೆಯಾಗಿದೆ. ವಿಮಾನ ಅಪಘಾತ ತನಿಖಾ ಬ್ಯೂರೋ ಪ್ರಾಥಮಿಕ ವರದಿ ಸಲ್ಲಿಸಿದ್ದು, ಆಘಾತಕಾರಿ ಮಾಹಿತಿ ಅದರಲ್ಲಿದೆ. ಜತೆಗೆ ಪೈಟಲ್​​ಗಳ ನಡುವಣ

12 Jul 2025 7:32 am
ಶಿವಣ್ಣ ಹುಟ್ಟಿದ ಬಳಿಕ ಸಂಜೆಯಿಂದ ಬೆಳಗ್ಗಿನವರೆಗೆ ಸ್ವೀಟ್ ಹಂಚಿದ್ದ ರಾಜ್​ಕುಮಾರ್

Shivarajkumr Birthday: ಶಿವರಾಜ್ ಕುಮಾರ್ ಅವರು ಇಂದು ತಮ್ಮ 63ನೇ ಜನ್ಮದಿನ ಆಚರಿಸುತ್ತಿದ್ದಾರೆ. ಕ್ಯಾನ್ಸರ್‌ನಿಂದ ಚೇತರಿಸಿಕೊಂಡ ನಂತರ ಈ ಹುಟ್ಟುಹಬ್ಬ ಅವರಿಗೆ ವಿಶೇಷವಾಗಿದೆ. ಅವರ ಕುಟುಂಬ, ಅಭಿಮಾನಿಗಳು ಮತ್ತು ಸ್ನೇಹಿತರು ಸೋಶಿಯಲ್ ಮೀಡ

12 Jul 2025 7:19 am
ದಳಪತಿ ವಿಜಯ್ ಚಿತ್ರದಲ್ಲಿ ನನ್ನ ಪಾತ್ರ ವೇಸ್ಟ್ ಮಾಡಿದರು; ಸಂಜಯ್ ದತ್ ಬೇಸರ

ಸಂಜಯ್ ದತ್ ಅವರು ಲೋಕೇಶ್ ಕನಗರಾಜ್ ನಿರ್ದೇಶನದ 'ಲಿಯೋ' ಚಿತ್ರದಲ್ಲಿನ ತಮ್ಮ ಪಾತ್ರದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರ ಪಾತ್ರ ನಿರೀಕ್ಷೆಯಂತೆ ಕೆಲಸ ಮಾಡದಿರುವುದರಿಂದ ಅವರು ನಿರಾಶರಾಗಿದ್ದಾರೆ . 'ಲಿಯೋ' ಚಿತ

12 Jul 2025 7:04 am
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ

ಜುಲೈ 13 ರಿಂದ ವಕ್ರಶನಿಯ ನವೆಂಬರ್ 27 ರ ವರೆಗೆ ವಕ್ರ ಶನಿ ಇರಲಿದ್ದು, ದ್ವಾದಶ ರಾಶಿಗಳ ಮೇಲೆ ಇದರ ಪರಿಣಾಮ ಏನಾಗಲಿದೆ? ಅದಕ್ಕೆ ಪರಿಹಾರಗಳೇನು? ವಕ್ರ ಶನಿಯ ನಕಾರಾತ್ಮಕ ಪ್ರಭಾವ ಕಡಿಮೆ ಮಾಡಿಕೊಳ್ಳುವುದು ಹೇಗೆ? ಇತ್ಯಾದಿ ಪ್ರಶ್ನೆಗ

12 Jul 2025 6:58 am
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ

12 ರಾಶಿಗಳ ದಿನ ಭವಿಷ್ಯ ಮತ್ತು ಈ ದಿನದ ವಿಶೇಷಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ವಿವರಿಸಿದ್ದಾರೆ. ಯಾವ ರಾಶಿಯವರಿಗೆ ಇಂದು ಏನು ಫಲ ಇದೆ? ಒಳ್ಳೆಯದಾಗಲು ಯಾವ ಮಂತ್ರ ಜ

12 Jul 2025 6:46 am
Numerology Prediction: ಸಂಖ್ಯಾಶಾಸ್ತ್ರದ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜುಲೈ 12ರ ದಿನಭವಿಷ್ಯ

ಸಂಖ್ಯಾಶಾಸ್ತ್ರವು ನಮ್ಮ ಜೀವನ ಮತ್ತು ಸಂಖ್ಯೆಗಳ ನಡುವಿನ ಅತೀಂದ್ರಿಯ ಸಂಬಂಧದ ನಿಖರವಾದ ಅಧ್ಯಯನವಾಗಿದೆ. ಇದು ಹೆಸರುಗಳಲ್ಲಿನ ಅಕ್ಷರಗಳ ಸಂಖ್ಯಾತ್ಮಕ ಲೆಕ್ಕಾಚಾರದ ಮೇಲೆ ನಿರ್ಮಿಸಲ್ಪಟ್ಟಿದೆ. ನಿಮ್ಮ ಜನ್ಮಸಂಖ್ಯೆಗೆ ಅನುಗ

12 Jul 2025 4:02 am
Horoscope Today 12 July: ಇಂದು ಈ ರಾಶಿಯವರು ದೊಡ್ಡ ಗೌರವಕ್ಕೆ ಅರ್ಹರಾಗುವರು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಗ್ರೀಷ್ಮ ಋತುವಿನ ಆಷಾಢ ಮಾಸ ಕೃಷ್ಣ ಪಕ್ಷದ ದ್ವಿತೀಯಾ ತಿಥಿ ಶನಿವಾರ ಅನ್ಯರ ವಸ್ತು ಬಳಕೆ, ಅನೌಚಿತ್ಯ ಮಾತು, ಪರರಿಗಾಗಿ ಕಾರ್ಯ, ಸಹೋದರನಿಂದ ನಿಂದನೆ, ಕೃಷಿಯಲ್ಲಿ ಲಾಭ ಇವೆಲ್ಲ ಈ ದಿನದ ವಿಶೇಷ. ಇ

12 Jul 2025 1:02 am
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ

ಸಂಜು ಬಸಯ್ಯ ಅವರ ಪತ್ನಿ ಪಲ್ಲವಿಗೆ ಅಶ್ಲೀಲ ಸಂದೇಶ ಕಳಿಸುವವರಿಗೆ ಕಾನೂನಿನ ಮೂಲಕ ಪಾಠ ಕಲಿಸಲಾಗಿದೆ. ಕೆಟ್ಟ ಕಮೆಂಟ್ ಹಾಗೂ ಮೆಸೇಜ್ ಮಾಡುವವರ ವಿರುದ್ಧ ಪೊಲೀಸರಿಗೆ ಸಂಜು ಬಸಯ್ಯ ದೂರು ನೀಡಿದ್ದಾರೆ. ಪೊಲೀಸರು ಕ್ರಮ ಕೈಗೊಂಡಿದ

11 Jul 2025 11:05 pm
ಮ್ಯಾನ್ಮಾರ್​​ನ ಬೌದ್ಧ ಮಠದ ಮೇಲೆ ವೈಮಾನಿಕ ದಾಳಿ; 23 ಜನ ಸಾವು, 30 ಮಂದಿಗೆ ಗಾಯ

ಮ್ಯಾನ್ಮಾರ್​​ನಲ್ಲಿ ಭೀಕರ ದಾಳಿ ನಡೆದಿದೆ. ಇಲ್ಲಿನ ಸಾಗೈಂಗ್ ಪ್ರದೇಶದಲ್ಲಿ ಸಶಸ್ತ್ರ ಪೀಪಲ್ಸ್ ಡಿಫೆನ್ಸ್ ಫೋರ್ಸಸ್ ಸೇರಿದಂತೆ ವಿರೋಧ ಪಡೆಗಳನ್ನು ಎದುರಿಸಲು ಸೇನೆಯು ಹೆಚ್ಚಾಗಿ ವಾಯುದಾಳಿಗಳನ್ನು ಬಳಸುತ್ತಿದೆ. ಇಲ್ಲಿ ಇ

11 Jul 2025 10:54 pm
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಿನಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ

ಮದ್ಯ ಖರೀದಿಸುವಾಗ ಮದ್ಯದಂಗಡಿಯ ಕಬ್ಬಿಣದ ಗ್ರಿಲ್‌ನಲ್ಲಿ ಕುಡುಕನ ತಲೆ ಸಿಲುಕಿಕೊಂಡು ಆತ ಪರದಾಡಿದ ಘಟನೆ ನಡೆದಿದೆ. ಸತತ ಪ್ರಯತ್ನದ ನಂತರ ಆತನ ತಲೆಯನ್ನು ಹೊರಗೆ ಎಳೆಯಲಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ತಮಾಷೆಯ ವೀಡಿಯೊ ವೈ

11 Jul 2025 10:40 pm
ಪ್ರಣಂ ದೇವರಾಜ್ ನಟನೆ ಸನ್ ಆಫ್ ಮುತ್ತಣ್ಣ ಸಿನಿಮಾ ಆಗಸ್ಟ್ 22ಕ್ಕೆ ರಿಲೀಸ್

‘S/o ಮುತ್ತಣ್ಣ’ ಚಿತ್ರದಲ್ಲಿ ಪ್ರಣಂ ದೇವರಾಜ್ ಅವರಿಗೆ ಜೋಡಿಯಾಗಿ ‘ದಿಯಾ’ ಖ್ಯಾತಿಯ ಖುಷಿ ರವಿ ಅವರು ನಟಿಸಿದ್ದಾರೆ. ರಂಗಾಯಣ ರಘು, ಸುಚೇಂದ್ರ ಪ್ರಸಾದ್‌, ತಬಲ ನಾಣಿ, ಗಿರೀಶ್‌ ಶಿವಣ್ಣ, ಸುಧಾ ಬೆಳವಾಡಿ, ಅರುಣ್‌ ಚಕ್ರವರ್ತಿ, ಶ್ರ

11 Jul 2025 10:28 pm
ಸಂಘದ ಸಾಲ ತೀರಿಸಲು 20 ದಿನದ ಮಗುವನ್ನು ಮಾರಾಟ ಮಾಡಿದ ದಂಪತಿ‌

ಉತ್ತರ ಕನ್ನಡದ ದಾಂಡೇಲಿಯಲ್ಲಿ ಮನಲಕುವ ಘಟನೆ ನಡೆದಿದೆ. ಸಾಲದ ಸುಳಿಗೆ ಸಿಲುಕಿದ ದಂಪತಿ ತಮ್ಮ 20 ದಿನದ ಮಗುವನ್ನು 3 ಲಕ್ಷ ರೂಪಾಯಿಗೆ ಮಾರಾಟ ಮಾಡಿದ್ದಾರೆ. ಪೊಲೀಸರು ಬೆಳಗಾವಿಯಲ್ಲಿ ಮಗುವನ್ನು ಖರೀದಿಸಿದವರನ್ನು ಬಂಧಿಸಿ, ಮಗುವ

11 Jul 2025 10:23 pm
IND vs ENG: ಉತ್ತಮ ಆರಂಭ ಸಿಕ್ಕ ಬಳಿಕ ಔಟ್; ಇಂಗ್ಲೆಂಡ್​ನಲ್ಲಿ ಕನ್ನಡಿಗನ ‘ಕರುಣಾಜನಕ’ ಕಥೆ

Karun Nair England Struggle continues: ಭಾರತೀಯ ಕ್ರಿಕೆಟ್ ತಂಡದ ಆಟಗಾರ ಕರುಣ್ ನಾಯರ್ ಅವರು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾಗಿದ್ದಾರೆ. ಉತ್ತಮ ಆರಂಭ ಪಡೆದರೂ, ಅವರು ನಿರಂತರವಾಗಿ ಕಡಿಮೆ ಮೊತ್ತಕ್

11 Jul 2025 10:13 pm
ಕೈತಪ್ಪಿ ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ

ಜೈಪುರದ ವ್ಯಕ್ತಿಯೊಬ್ಬ ತನ್ನ ಫೋನ್ ಮಳೆ ನೀರು ತುಂಬಿದ ರಸ್ತೆಯ ತೆರೆದ ಒಳಚರಂಡಿ ಗುಂಡಿಗೆ ಬಿದ್ದ ಕಾರಣದಿಂದ ಕಣ್ಣೀರು ಹಾಕಿದ್ದಾನೆ. ಜೈಪುರದ ನೀರು ತುಂಬಿದ ಬೀದಿಯ ತೆರೆದ ಒಳಚರಂಡಿ ಗುಂಡಿಗೆ ವ್ಯಕ್ತಿಯೊಬ್ಬ ಆಕಸ್ಮಿಕವಾಗಿ ತ

11 Jul 2025 10:09 pm
ENG vs IND 3rd Test: ಅಂಪೈರ್ ಜೊತೆ ಶುಭ್​ಮನ್ ಗಿಲ್ ಜಗಳ: ಮೈದಾನದಲ್ಲೇ ಕೋಪಗೊಂಡ ಕ್ಯಾಪ್ಟನ್

Shubman Gill Fight Umpire: ಟೀಮ್ ಇಂಡಿಯಾ ಮೊದಲ ದಿನದ ಅಂತಿಮ ಹಂತದಲ್ಲೇ ಚೆಂಡನ್ನು ಬದಲಾಯಿಸುವ ಬಗ್ಗೆ ಅಂಪೈರ್‌ಗೆ ದೂರು ನೀಡಿತ್ತು. ಬಳಿಕ ಎರಡನೇ ದಿನದ ಆಟದ ನಂತರ, ಮತ್ತೊಮ್ಮೆ ಕೇಳಿಕೊಂಡಿತು. ಆದಾಗ್ಯೂ, ಅಂಪೈರ್ ಚೆಂಡನ್ನು ಹೂಪ್‌ಗೆ ಅಡ್ಡಲಾ

11 Jul 2025 9:58 pm
Ekka Movie: ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ‘ಎಕ್ಕ’ ಸಿನಿಮಾ ತಂಡ

‘ಎಕ್ಕ’ ಸಿನಿಮಾದ ಬಿಡುಗಡೆ ಹೊಸ್ತಿಲಿನಲ್ಲಿ ಯುವ ರಾಜ್​ಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ನಿರ್ಮಾಪಕರಾದ ಕಾರ್ತಿಕ್ ಗೌಡ, ಜಯಣ್ಣ, ಯೋಗಿ ಜಿ. ರಾಜ್ ಮುಂತಾದವರು ಕೂಡ ಈ ವೇಳೆ ಜೊತೆಗಿದ್ದರು. ಶೀಘ್ರ

11 Jul 2025 9:36 pm
ಆಹಾರ ಇಲಾಖೆಯಿಂದ ರಾಜ್ಯದ ಹಲವು ಮಳಿಗೆಗಳು, ಹೋಟೆಲ್​​ಗಳಿಗೆ ನೋಟಿಸ್​, ಭಾರಿ ದಂಡ

ರಾಜ್ಯಾದ್ಯಂತ ಆಹಾರ ಇಲಾಖೆ ನಡೆಸಿದ ತಪಾಸಣೆಯಲ್ಲಿ ಅನೇಕ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಅನುಸರಿಸಬೇಕಾದ ನೈರ್ಮಲ್ಯದ ಮಾನದಂಡಗಳನ್ನು ಉಲ್ಲಂಘಿಸಿರುವುದು ಪತ್ತೆಯಾಗಿದೆ. ಇದರಿಂದಾಗಿ ಅವುಗಳಿಗೆ ದಂಡ ಮತ್ತು ನೋಟಿಸ

11 Jul 2025 9:07 pm
IND vs ENG: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಜಹೀರ್ ಖಾನ್​ರನ್ನು ಹಿಂದಿಕ್ಕಿದ ರವೀಂದ್ರ ಜಡೇಜಾ

Ravindra Jadeja Surpasses Zaheer Khan: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ರವೀಂದ್ರ ಜಡೇಜಾ ಅವರು ಜಹೀರ್ ಖಾನ್ ಅವರ ದಾಖಲೆಯನ್ನು ಮುರಿದಿದ್ದಾರೆ. ಲಾರ್ಡ್ಸ್‌ನಲ್ಲಿ ಒಂದು ವಿಕೆಟ್ ಪಡೆದು ಅವರು ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ

11 Jul 2025 8:52 pm
ದೆಹಲಿ-ಎನ್‌ಸಿಆರ್‌ನಲ್ಲಿ 2 ದಿನಗಳಲ್ಲಿ ಇಂದು ಎರಡನೇ ಬಾರಿ ಭೂಕಂಪ

ದೆಹಲಿ-ಎನ್‌ಸಿಆರ್‌ನಲ್ಲಿ ಎರಡು ದಿನಗಳಲ್ಲಿ ಎರಡನೇ ಬಾರಿಗೆ ಭೂಕಂಪನವಾಗಿದೆ. ಹರಿಯಾಣದಲ್ಲಿ ಕೂಡ ಭೂಮಿ ಅದುರಿದೆ. ಇಂದು (ಶುಕ್ರವಾರ) ಸಂಜೆ 7.49ಕ್ಕೆ 3.7 ತೀವ್ರತೆಯ ಭೂಕಂಪ ಸಂಭವಿಸಿದ್ದು, ನೆರೆಯ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ

11 Jul 2025 8:37 pm
ಐಎಎಫ್ ವಿಮಾನ ಪತನವಾಗಿ ಪೈಲಟ್ ಲೋಕೇಂದರ್ ಸಾವು; 1 ತಿಂಗಳ ಮಗುವಿನಿಂದ ಅಪ್ಪನಿಗೆ ಅಂತಿಮನಮನ

ರಾಜಸ್ಥಾನದಲ್ಲಿ ನಡೆದ ಜಾಗ್ವಾರ್ ಫೈಟರ್ ಜೆಟ್ ಅಪಘಾತವು ಐಎಎಫ್ ಪೈಲಟ್ ಲೋಕೇಂದರ್ ಸಿಂಗ್ ಅವರ ಪ್ರಾಣವನ್ನು ಬಲಿ ತೆಗೆದುಕೊಂಡಿತು. ಕೇವಲ ಒಂದು ತಿಂಗಳ ಹಿಂದೆ ಅವರಿಗೆ ಗಂಡು ಮಗುವಾಗಿತ್ತು. ಆ ಪುಟ್ಟ ಮಗು ತನ್ನ ತಂದೆಯ ಅಂತ್ಯಕ್

11 Jul 2025 8:08 pm
IND vs ENG: ಲಾರ್ಡ್ಸ್‌ನಲ್ಲಿ ಇದುವರೆಗೆ ಈಡೇರದ ಕನಸನ್ನು ನನಸು ಮಾಡಿಕೊಂಡ ಬುಮ್ರಾ

Jasprit Bumrah's 5-Wicket Haul at Lords: ಲಾರ್ಡ್ಸ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಅವರು ಇನ್ನಿಂಗ್ಸ್‌ನಲ್ಲಿ 5 ವಿಕೆಟ್‌ಗಳನ್ನು ಪಡೆದು ಅದ್ಭುತ ಪ್ರದರ್ಶನ ನೀಡಿದ್ದಾರೆ. ಇದು ವಿದೇಶಿ ನೆಲದ

11 Jul 2025 8:07 pm
‘ಎಕ್ಕ’ ಸಿನಿಮಾ ಟ್ರೇಲರ್ ಬಿಡುಗಡೆ; ರಗಡ್ ಅವತಾರದಲ್ಲಿ ಯುವ ರಾಜ್​ಕುಮಾರ್

‘ಬ್ಯಾಂಗಲ್ ಬಂಗಾರಿ’ ಹಾಡಿನ ಮೂಲಕ ‘ಎಕ್ಕ’ ಸಿನಿಮಾ ಸಖತ್ ಸೆನ್ಸೇಷನ್ ಸೃಷ್ಟಿಸಿದೆ. ಅದರ ಜೊತೆಗೆ ಈಗ ಟ್ರೇಲರ್ ಕೂಡ ಬಿಡುಗಡೆ ಆಗಿ ನಿರೀಕ್ಷೆ ಹೆಚ್ಚಿಸಿದೆ. ಯುವ ರಾಜ್​ಕುಮಾರ್, ಸಂಜನಾ ಆನಂದ್, ಸಂಪದಾ, ಆದಿತ್ಯ ಮುಂತಾದವರು ಈ ಚಿ

11 Jul 2025 8:06 pm
ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ: ತನಿಖಾ ವರದಿ ಸಲ್ಲಿಸಿದ ನ್ಯಾ. ಮೈಕೆಲ್ ಡಿ ಕುನ್ಹಾ

ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ನೇತೃತ್ವದ ಏಕಸದಸ್ಯ ತನಿಖಾ ಆಯೋಗವು RCB ಐಪಿಎಲ್ ವಿಜಯೋತ್ಸವದ ಸಮಯದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದ ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸರ್ಕಾರಕ್ಕೆ

11 Jul 2025 8:05 pm
ಸಿದ್ರಾಮಣ್ಣ, ಶಿವಕುಮಾರ್ ಇಬ್ಬರೂ ನಮ್ಮ ನಾಯಕರು, ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ: ಕೊತ್ತೂರು ಮಂಜುನಾಥ್

ಶಿವಕುಮಾರ್ ಅವರಲ್ಲ್ಲಿ ಅತ್ಯುತ್ತಮ ನಾಯಕತ್ವದ ಗುಣಗಳಿವೆ, ನಾನೊಬ್ಬ ಅಲೆಮಾರಿ ಜನಾಂಗದವನು, ಅವರು ನನ್ನನ್ನು ಗುರುತಿಸಿ ಕೋಲಾರ ಸಾಮಾನ್ಯ ಕ್ಷೇತ್ರವಾದರೂ ನನಗೆ ಟಿಕೆಟ್ ಕೊಟ್ಟರು, ಇಲ್ಲಿ ನಮ್ಮ ಜನಾಂಗದ ಕೇವಲ 1,200 ವೋಟು ಮಾತ್ರ ಇ

11 Jul 2025 7:25 pm
ಸೀರಿಯಲ್ ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ

ಸೀರಿಯಲ್ ನಟಿ ಶ್ರುತಿ ಅವರಿಗೆ ಚಾಕು ಹಾಕಲಾಗಿದೆ. ಈ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾತನಾಡಿದ್ದಾರೆ. ಘಟನೆ ನಡೆದ ದಿನ ಪರಿಸ್ಥಿತಿ ಹೇಗಿತ್ತು ಎಂಬುದನ್ನು ಅವರು ವಿವರಿಸಿದ್ದಾರೆ. ಈ ರೀತಿ ಆಗಿದ್ದು ಇದೇ ಮೊದಲೇನೂ ಅಲ್ಲ ಎಂದು ಕೂ

11 Jul 2025 7:16 pm
ನೇಪಾಳದ ಮೂಲಕ ಭಾರತದ ಮೇಲೆ ಪಾಕಿಸ್ತಾನ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್, ಜೈಶ್ ದಾಳಿ ಸಾಧ್ಯತೆ

ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳಾದ ಲಷ್ಕರ್-ಎ-ತೈಬಾ (LeT) ಮತ್ತು ಜೈಶ್-ಎ-ಮೊಹಮ್ಮದ್ (JeM) ಭಾರತಕ್ಕೆ ಗಂಭೀರ ಅಪಾಯವನ್ನುಂಟುಮಾಡುತ್ತವೆ. ಇದು ನೇಪಾಳವನ್ನು ಸಾರಿಗೆ ಮಾರ್ಗವಾಗಿ ಬಳಸಬಹುದು ಎಂದು ನೇಪಾಳ ಅಧ್ಯಕ್ಷರ ಸಲಹೆಗಾರ

11 Jul 2025 7:11 pm
IND vs ENG: ಲಾರ್ಡ್ಸ್‌ನಲ್ಲಿ ಬುಮ್ರಾ ಬಿರುಗಾಳಿಗೆ ತತ್ತರಿಸಿದ ಇಂಗ್ಲೆಂಡ್‌; 382 ರನ್​ಗಳಿಗೆ ಆಲೌಟ್

India vs England, Lords Test: ಲಾರ್ಡ್ಸ್‌ನಲ್ಲಿ ನಡೆದ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಇಂಗ್ಲೆಂಡ್ ತಂಡ 382 ರನ್ ಗಳಿಸಿ ತನ್ನ ಮೊದಲ ಇನ್ನಿಂಗ್ಸ್ ಅನ್ನು ಮುಗಿಸಿತು. ತಂಡದ ಪರ ಜೋ ರೂಟ್ ಶತಕ ಮತ್ತು ಜೇಮಿ ಸ್ಮಿತ್ ಹಾಗೂ ಬ್ರೆಂಡನ್ ಕಾರ್ಸೆ ಅ

11 Jul 2025 7:01 pm
ಪಿಎಂ ಕಿಸಾನ್ 20ನೇ ಕಂತಿನ ಹಣ ಸಿಗಬೇಕೆಂದರೆ ಈ ಕೆಲಸಗಳನ್ನು ಕಡ್ಡಾಯವಾಗಿ ಮಾಡಿರಬೇಕು

PM Kisan Samman Nidhi Yojana, how to ensure 20th installment getting credited: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ 20ನೇ ಕಂತಿನ ಹಣಕ್ಕಾಗಿ ಒಂಬತ್ತು ಕೋಟಿಗೂ ಅಧಿಕ ರೈತರು ಕಾಯುತ್ತಿದ್ದಾರೆ. ಆದರೆ, ಇಕೆವೈಸಿ ಆಗದ, ಭೂದಾಖಲೆ ತಪ್ಪಾಗಿರುವ, ಬ್ಯಾಂಕ್ ಖಾತೆ ತಪ್ಪಾಗಿ

11 Jul 2025 6:54 pm
ಅಶ್ಲೀಲ ಸನ್ನೆ ತೋರಿಸಿದ ವ್ಯಕ್ತಿಯ ಕೆನ್ನೆಗೆ ಹೊಡೆದ ನಟಿ ಫಾತಿಮಾ; ಆಮೇಲೆ ನಡೆಯಿತು ಊಹಿಸದ ಘಟನೆ

Fatima Sana Shaikh: ಬಾಲಿವುಡ್ ನಟಿ ಫಾತಿಮಾ ಸನಾ ಷೇಕ್ ಪ್ರತಿಭಾವಂತ ನಟಿಯರಲ್ಲಿ ಒಬ್ಬರು. ಆದರೆ ಅವರಿಗೆ ಸೂಕ್ತ ಅವಕಾಶಗಳು ಹೆಚ್ಚಾಗಿ ಸಿಗುತ್ತಿಲ್ಲ. ಫಾತಿಮಾ ಒಳ್ಳೆಯ ನಟಿ ಆಗಿರುವ ಜೊತೆಗೆ ಗಟ್ಟಿಗಿತ್ತಿಯೂ ಹೌದು. ತಮ್ಮನ್ನು ಕೆಟ್ಟ ಉದ್

11 Jul 2025 6:48 pm
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ

ಚಿಕ್ಕಮಗಳೂರಿನಿಂದ ತಿರುಪತಿಗೆ ನೇರ ರೈಲು ಸಂಚಾರ ಆರಂಭಗೊಂಡಿದೆ. ಸಚಿವ ವಿ. ಸೋಮಣ್ಣ ರೈಲಿಗೆ ಚಾಲನೆ ನೀಡಿದರು. 85 ವರ್ಷದ ವೃದ್ಧೆ ಲಕ್ಷ್ಮೀ ಅವರು ರೈಲಿಗೆ ನಮಸ್ಕರಿಸಿ ತಮ್ಮ ಸಂತೋಷ ವ್ಯಕ್ತಪಡಿಸಿದರು. ಅವರು ತಿರುಪತಿಗೆ ಹಲವು ಬಾ

11 Jul 2025 6:30 pm
ವಾಣಿಜ್ಯ ತೆರಿಗೆ ನೋಟೀಸ್: ₹ 55 ಲಕ್ಷ ತೆರಿಗೆ ಹಣ ಎಲ್ಲಿಂದ ತರಲಿ ಸ್ವಾಮೀ? ನಾಗರಾಜ್ ಗೌಡ, ವ್ಯಾಪಾರಿ

ಸಣ್ಣದರಿಂದ ಹಿಡಿದು ದೊಡ್ಡ ಮೊತ್ತದವರೆಗೆ ಎಲ್ಲರೂ ಫೋನ್​ಗಳ ಮೂಲಕ ಆನ್ಲೈನ್ ಪೇಮೆಂಟ್ ಮಾಡುತ್ತಾರೆ. ತಾವು ಬೇಕರಿಗೆ ಬೇಕಾದ ಸಾಮಗ್ರಿ ಕೊಳ್ಳಲು ಹೋದಾಗಲೂ ಫೋನಲ್ಲೇ ಪೇಮೆಂಟ್ ಮಾಡುತ್ತೇವೆ, ಬಿಲ್​ನಲ್ಲಿ ಜಿಎಸ್​ಟಿ, ಸಿಎಸ್​ಟ

11 Jul 2025 6:28 pm
1st Day 1st Show Review: ತೆರೆ ಹಿಂದಿನ ಥರಥರದ ಕಥೆಯೇ ‘ಫಸ್ಟ್ ಡೇ ಫಸ್ಟ್ ಶೋ’

ಈ ಮೊದಲು ‘ಒಂದ್ ಕಥೆ ಹಳ್ಲಾ’, ‘ಶಾಲಿವಾಹನಶಕೆ’ ಸಿನಿಮಾಗಳನ್ನು ಮಾಡಿದ್ದ ನಿರ್ದೇಶಕ ಗಿರೀಶ್ ಅವರು ಈಗ ‘ಫಸ್ಟ್ ಡೇ ಫಸ್ಟ್ ಶೋ’ ಸಿನಿಮಾ ಮಾಡಿದ್ದಾರೆ. ಊರ್ಮಿಳಾ ಕಿರಣ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಚಿತ್ರರಂಗದ ಒಂ

11 Jul 2025 6:24 pm
ಇಪಿಎಫ್ ಅಕೌಂಟ್​​ಗಳಿಗೆ ವಾರ್ಷಿಕ ಬಡ್ಡಿ ಈ ವಾರವೇ ಜಮೆ? ಹಣ ಬಂದಿದೆಯಾ ಪರಿಶೀಲಿಸುವ ವಿಧಾನಗಳು

Ways to check EPF account balance online: ಇಪಿಎಫ್ ಅಕೌಂಟ್​​ಗಳಿಗೆ 2024-25ರ ಸಾಲಿನ ವರ್ಷಕ್ಕೆ ಶೇ. 8.25 ಬಡ್ಡಿಯನ್ನು ಜಮೆ ಮಾಡಲಾಗುತ್ತಿದೆ. ನಿಮ್ಮ ಇಪಿಎಫ್ ಅಕೌಂಟ್​​ಗಳಿಗೆ ಬಡ್ಡಿ ಬಂದಿದೆಯಾ ಎಂದು ಆನ್​ಲೈನ್​ನಲ್ಲಿ ಪರಿಶೀಲಿಸಬಹುದು. ಇಪಿಎಫ್​ಒ ಪೋರ್

11 Jul 2025 6:13 pm
IND vs ENG: 3ನೇ ಪಂದ್ಯದಲ್ಲೂ ಅದೇ ಕಥೆ; ಕ್ಯಾಚ್ ಹಿಡಿಯುವುದನ್ನು ಮರೆತಿರುವ ಟೀಂ ಇಂಡಿಯಾ

Team India's Dropped Catches: ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ಕ್ರಿಕೆಟ್ ತಂಡದ ಫೀಲ್ಡಿಂಗ್ ದೋಷಗಳು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಇದುವರೆಗೆ ಆಡಿರುವ ಮೂರು ಇನ್ನಿಂಗ್ಸ್‌ಗಳಲ್ಲಿ 13 ಕ್ಯಾಚ್‌ಗಳು ಕೈಚೆಲ್ಲಲ್ಪಟ್ಟಿವೆ. ಲೀಡ್ಸ್‌ನ

11 Jul 2025 6:10 pm
Personality Test: ಈ ಚಿತ್ರ ನೋಡಿ ನೀವು ಸಹಾನುಭೂತಿಯುಳ್ಳವರೇ ಎಂದು ಪರೀಕ್ಷಿಸಿ

ಪ್ರತಿಯೊಬ್ಬ ವ್ಯಕ್ತಿಯೂ ಒಂದೇ ರೀತಿ ಇರುವುದಿಲ್ಲ, ಒಬ್ಬರಿಗಿಂತ ಇನ್ನೊಬ್ಬರು ಭಿನ್ನವಾಗಿರುತ್ತಾರೆ. ಆದರೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಆಪ್ಟಿಕಲ್‌ ಇಲ್ಯೂಷನ್‌, ವ್ಯಕ್ತಿತ್ವ ಪರೀಕ್ಷೆಗೆ ಸಂಬಂಧಿಸಿದ ಫೋಟೋಗಳು ವ

11 Jul 2025 6:08 pm
ಬೀದರ್ ಬಡ ರೈತನ ಕೈ ಹಿಡಿದ ನರೇಗಾ: ಬರಡು ಭೂಮಿಯಲ್ಲಿ ತೋಡಿದ್ದ ಬಾವಿಯಲ್ಲಿ ಉಕ್ಕಿದ ಗಂಗೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (NREGA) ಬಡ ಗ್ರಾಮೀಣ ಜನರಿಗೆ ಆರ್ಥಿಕ ಸಬಲೀಕರಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ರೈತ ಶಾಮರಾವ್ ಬಿರಾದಾರ ಅವರು NREGA ಯೋಜನೆಯಡಿ 1.50

11 Jul 2025 5:50 pm
Viral: ವೈದ್ಯರೇ ಪತ್ತೆ ಮಾಡಲು ಆಗದ ಕಾಯಿಲೆ, ಚಾಟ್ ಜಿಟಿಪಿಯಿಂದ ಪತ್ತೆಯಾಯ್ತು, ಹೇಗೆ ಅಂತೀರಾ?

ನಾವಿಂದು ತಂತ್ರಜ್ಞಾನ ದೊಂದಿಗೆ ಬೆಸೆದುಕೊಂಡಿದ್ದೇವೆ. ತಮ್ಮ ದಿನನಿತ್ಯದ ಚಟುವಟಿಕೆಗಳಲ್ಲಿ ತಂತ್ರಜ್ಞಾನಗಳದ್ದೇ ಮೇಲುಗೈ. ಈಗಂತೂ ಎಐ ತಂತ್ರಜ್ಞಾನದಿಂದ ಎಲ್ಲವೂ ಸಾಧ್ಯ ಎನ್ನುವಂತಾಗಿದೆ. ಚಾಟ್ ಜಿಪಿಟಿಯ ಮೂಲಕ ಸಮಸ್ಯೆಗಳಿ

11 Jul 2025 5:41 pm
ದೇಹದಲ್ಲಿ ವಾತ ದೋಷ ಹೆಚ್ಚಲು ಏನು ಕಾರಣ? ಅದರ ನಿಯಂತ್ರಣ ಹೇಗೆ? ಇಲ್ಲಿದೆ ಪತಂಜಲಿ ಮಾಹಿತಿ

Vata Dosha in Ayurveda: Causes, Symptoms & Home Remedies: ಈ ಲೇಖನವು ಆಯುರ್ವೇದದ ಪ್ರಕಾರ ವಾತ ದೋಷದ ಬಗ್ಗೆ ವಿವರಿಸುತ್ತದೆ. ವಾತ ದೋಷದ ಐದು ಪ್ರಕಾರಗಳು, ಅದರ ಲಕ್ಷಣಗಳು ಮತ್ತು ಹೆಚ್ಚಾಗಲು ಕಾರಣಗಳನ್ನು ಚರ್ಚಿಸಲಾಗಿದೆ. ವಾತ ದೋಷವನ್ನು ಸಮತೋಲನಗೊಳಿಸಲು ಪತಂ

11 Jul 2025 5:29 pm
ರಕ್ಷಣಾ ಸಚಿವಾಲಯ ಅನುಮತಿ ಪಡೆಯದೆ ಸಿದ್ದರಾಮಯ್ಯ ಡಿಫೆನ್ಸ್ ಕಾರಿಡಾರ್ ಸ್ಥಾಪನೆಗೆ ಮುಂದಾಗಿದ್ದಾರೆ: ಪ್ರಕಾಶ್ ರಾಜ್

ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ್ ಅವರನ್ನು ಸಹ ಪ್ರಕಾಶ್ ರಾಜ್ ಹಿಗ್ಗಾಮುಗ್ಗಾ ಟೀಕಿಸಿದರು. ಆಂಧ್ರದಲ್ಲಿ ಹೋರಾಟ ಮಾಡಲಿ ಗುಜರಾತ್​​ನಲ್ಲಿ ಮಾಡಲಿ ಅನ್ನಲು ಪಾಟೀಲ್ ಯಾರ

11 Jul 2025 5:13 pm
Tech Tips: ಫೋನ್‌ಗೆ ಯಾವ ರೀತಿಯ ಕವರ್ ಹಾಕಬೇಕು, ಅಗ್ಗವೋ ಅಥವಾ ದುಬಾರಿಯೋ?

Smartphone Back Cover Tips: ನಿಮ್ಮ ಮೊಬೈಲ್‌ಗೆ TPU, ಸಿಲಿಕೋನ್, ಹೈಬ್ರಿಡ್, ಶಾಕ್‌ಪ್ರೂಫ್ ಕವರ್‌ಗಳನ್ನು ಅಳವಡಿಸಿದರೆ ಉತ್ತಮ. ಅವು ಫೋನ್ ಅನ್ನು ಎಲ್ಲಾ ಕೋನಗಳಿಂದಲೂ ಆವರಿಸುತ್ತವೆ. ಅಂತಹ ಕೇಸ್‌ಗಳು ವಾಟರ್‌ಪ್ರೂಫ್, ಮ್ಯಾಗ್ನೆಟಿಕ್ ಅಥವಾ ಸ್

11 Jul 2025 5:03 pm
IND vs ENG: ನಿಮಿಷಗಳ ಅಂತರದಲ್ಲಿ 3 ವಿಕೆಟ್ ಉರುಳಿಸಿದ ಬೂಮ್ ಬೂಮ್ ಬುಮ್ರಾ; ವಿಡಿಯೋ ನೋಡಿ

Jasprit Bumrah: ಲಾರ್ಡ್ಸ್‌ ಟೆಸ್ಟ್‌ನ ಎರಡನೇ ದಿನದಾಟದಲ್ಲಿ ಜಸ್ಪ್ರೀತ್ ಬುಮ್ರಾ ಅವರು ಅದ್ಭುತ ಪ್ರದರ್ಶನ ನೀಡಿದ್ದಾರೆ. ಕೇವಲ ಕೆಲವೇ ನಿಮಿಷಗಳಲ್ಲಿ ಮೂರು ಪ್ರಮುಖ ವಿಕೆಟ್‌ಗಳನ್ನು ಪಡೆದು ಕಪಿಲ್ ದೇವ್ ಅವರ ದೀರ್ಘಕಾಲದ ದಾಖಲೆಯನ್ನ

11 Jul 2025 5:00 pm
Viral: 2BHK ಮನೆ, ಸಿಂಪಲ್​​ ಲೈಫ್, ನಿವೃತ್ತಿ ವೇಳೆಗೆ 4.7 ಕೋಟಿ ರೂ ಸಂಪಾದನೆ

ಸಿಂಪಲ್​​​ ಲೈಫ್ ಎನ್ನುವವರನ್ನು ನೋಡಿದಾಗ ತುಂಬಾ ಖುಷಿಯಾಗುತ್ತದೆ. ಆದರೆ ಈ ಸಿಂಪಲ್​​ ಜೀವನದ ಹಿಂದೆ ದೊಡ್ಡ ಮೊತ್ತ ಇರುತ್ತದೆ ಎನ್ನುವುದು, ಈ ಸ್ಟೋರಿಯಲ್ಲಿ ತೋರಿಸುತ್ತದೆ ನೋಡಿ. ಒಬ್ಬ ಸಿಂಪಲ್​​ ವ್ಯಕ್ತಿ ಇಷ್ಟೊಂದು ಗಳಿಸ

11 Jul 2025 4:57 pm
Doora Theera Yaana Review: ಹೊಂದಾಣಿಕೆಗೆ ಹೊಸ ಅರ್ಥ ಹುಡುಕುವ ‘ದೂರ ತೀರ ಯಾನ’

ವಿಜಯ್ ಕೃಷ್ಣ, ಪ್ರಿಯಾಂಕಾ ಕುಮಾರ್ ಅವರು ‘ದೂರ ತೀರ ಯಾನ’ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ದೇವರಾಜ್ ಆರ್. ನಿರ್ಮಾಣದ ಈ ಚಿತ್ರಕ್ಕೆ ಮಂಸೋರೆ ನಿರ್ದೇಶನವಿದೆ. ಸಂಬಂಧಗಳ ಕುರಿತಾದ ಹಲವು ವಿಷಯಗಳನ್ನು ಪ್ರೇಕ

11 Jul 2025 4:42 pm
’75ನೇ ವರ್ಷಕ್ಕೆ ನಿವೃತ್ತಿ’; ಆರ್‌ಎಸ್‌ಎಸ್ ಮುಖ್ಯಸ್ಥರ ಹೇಳಿಕೆಗೂ ಮೋದಿಗೂ ಇದೆಯಾ ಸಂಬಂಧ?

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ನಾಯಕರು 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿದ್ದಾರೆ. ಈ ಹೇಳಿಕೆಗೂ ಪ್ರಧಾನಿ ನರೇಂದ್ರ ಮೋದಿಯವರ ನಿವೃತ್ತಿಗೂ ಸಂಬಂಧವಿದೆಯೇ ಎಂಬ ಚರ್ಚೆಗಳು ನಡೆಯುತ್ತಿದ್ದಂತೆ ತಮ್ಮ ಹೇಳಿಕ

11 Jul 2025 4:41 pm
ಭಟ್ಕಳ ಪಟ್ಟಣ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣವನ್ನು ಸ್ಫೋಟಿಸುವುದಾಗಿ ಕಣ್ಣನ್ ಗುರುಸ್ವಾಮಿ ಎಂಬ ಹೆಸರಿನಲ್ಲಿ ಭಟ್ಕಳ ಶಹರ ಠಾಣೆಗೆ ಬೆದರಿಕೆ ಇ-ಮೇಲ್​ ಬಂದಿದೆ. ಜುಲೈ 10 ರಂದು ಬೆಳಿಗ್ಗೆ ಎರಡು ಬಾರಿ ಈ ಬೆದರಿಕೆಯ ಇ-ಮೇಲ್ ಕಳುಹಿಸಲಾಗಿ

11 Jul 2025 4:34 pm
ಅನುಷ್ಕಾ ಶೆಟ್ಟಿ, ತಮನ್ನಾ ಭಾಟಿಯಾರನ್ನೇ ಮರೆತರೆ ರಾಜಮೌಳಿ

Baahubali movie: ಭಾರತೀಯ ಸಿನಿಮಾ ಇತಿಹಾಸದಲ್ಲಿ ಪ್ರಮುಖವಾದ ಸಿನಿಮಾ ‘ಬಾಹುಬಲಿ’. ಈ ಸಿನಿಮಾ ಬಿಡುಗಡೆ ಆಗಿ ನಿನ್ನೆಗೆ (ಜುಲೈ 10) ಹತ್ತು ವರ್ಷಗಳಾಗಿವೆ. ಇದೇ ಖುಷಿಯಲ್ಲಿ ಸಿನಿಮಾ ತಂಡ ರೀಯೂನಿಯನ್ ಕಾರ್ಯಕ್ರಮ ಆಯೋಜಿಸಿತ್ತು. ಹಲವು ನಟ-ನಟ

11 Jul 2025 4:29 pm
IND vs ENG: ‘ಮೈದಾನಕ್ಕಿಳಿಯುವುದಿಲ್ಲ’ ; ಪಂತ್ ಗಾಯದ ಬಗ್ಗೆ ಆಘಾತಕ್ಕಾರಿ ಮಾಹಿತಿ ನೀಡಿದ ಬಿಸಿಸಿಐ

Rishabh Pant's Finger Injury: ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದ ಮೊದಲ ದಿನ ರಿಷಭ್ ಪಂತ್ ಅವರು ಕೈ ಬೆರಳಿಗೆ ಗಾಯಗೊಂಡು ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಎರಡನೇ ದಿನದಾಟದಲ್ಲೂ ಅವರು ಆಡಲಾರರು ಎಂದು ಬಿಸಿಸಿಐ ಅಧಿಕೃತ ಹೇಳ

11 Jul 2025 4:18 pm
ಚಿತ್ರಮಂದಿರದಲ್ಲಿ ಬ್ಲಾಕ್ ಬಸ್ಟರ್ ಆದ ‘ಕುಬೇರ’ ಈಗ ಒಟಿಟಿಗೆ

Kubera movie: ಧನುಶ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ‘ಕುಬೇರ’ ಸಿನಿಮಾ ಕೆಲ ವಾರಗಳ ಹಿಂದಷ್ಟೆ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ. 100 ಕೋಟಿಗೂ ಹೆಚ್ಚು ಮೊತ್ತದ ಕಲೆಕ್ಷನ್ ಮಾಡಿದೆ. ಈ ಸಿನಿಮಾ ಒಟಿಟಿಗೆ ಬರುವುದು ಯಾವಾಗ ಎಂದು ಸಿನಿಮಾ ಪ್ರ

11 Jul 2025 3:59 pm
IGI Aviation Hiring: ವಿಮಾನ ನಿಲ್ದಾಣದಲ್ಲಿ ಗ್ರೌಂಡ್ ಸ್ಟಾಫ್, ಲೋಡರ್ ಹುದ್ದೆಗೆ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಸಾಕು

ಐಜಿಐ ಏವಿಯೇಷನ್ ಸರ್ವೀಸಸ್ 1446 ಗ್ರೌಂಡ್ ಸ್ಟಾಫ್ ಮತ್ತು ಲೋಡರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಗ್ರೌಂಡ್ ಸ್ಟಾಫ್‌ಗೆ 12ನೇ ತರಗತಿ ಮತ್ತು ಲೋಡರ್‌ಗೆ 10ನೇ ತರಗತಿ ಉರ್ತೀಣರಾದವರು ಅರ್ಜಿ ಸಲ್ಲಿಸಬಹುದು. ವಯೋಮಿತಿಯು ಗ್ರೌ

11 Jul 2025 3:50 pm
IND vs ENG: ಭಾರತದ ವಿರುದ್ಧ ಶತಕ ಸಿಡಿಸಿ ಕ್ರಿಕೆಟ್ ದೇವರ ದಾಖಲೆ ಸರಿಗಟ್ಟಿದ ಜೋ ರೂಟ್

Joe Root Century: ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್‌ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಜೋ ರೂಟ್ ತಮ್ಮ 37ನೇ ಟೆಸ್ಟ್ ಶತಕ ಸಿಡಿಸಿ ಇಂಗ್ಲೆಂಡ್‌ ಇನ್ನಿಂಗ್ಸ್​ಗೆ ಜೀವ ತುಂಬಿದ್ದಾರೆ. ಮೊದಲ ದಿನದಾಟದ ಅಂತ್ಯಕ್ಕೆ 9

11 Jul 2025 3:48 pm
ಕಲಬುರಗಿ: ಹಾಡಹಗಲೇ ಚಿನ್ನದಂಗಡಿಗೆ ನುಗ್ಗಿ ಮಾಲೀಕನ ತಲೆಗೆ ಗನ್​ ಇಟ್ಟು ದರೋಡೆ

ಕಲಬುರಗಿಯ ಸರಾಫ್ ಬಜಾರ್‌ನಲ್ಲಿರುವ ಚಿನ್ನದ ಅಂಗಡಿಯಲ್ಲಿ ಹಗಲು ದರೋಡೆ ನಡೆದಿದೆ. 2-3 ಕೆಜಿ ಚಿನ್ನಾಭರಣವನ್ನು ಖದೀಮರು ದೋಚಿಕೊಂಡು ಪರಾರಿಯಾಗಿದ್ದಾರೆ. ಬ್ರಹ್ಮಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಐದು

11 Jul 2025 3:42 pm
ಅಡುಗೆ ಮಾಡುತ್ತಿದ್ದಾಗ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಬೆನ್ನಿಗೆ 3 ಬಾರಿ ಗುಂಡು ಹಾರಿಸಿ ಕೊಂದ ತಂದೆ

25 ವರ್ಷದ ರಾಜ್ಯ ಮಟ್ಟದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಅವರನ್ನು ಗುರುವಾರ ಗುರುಗ್ರಾಮದಲ್ಲಿರುವ ನಿವಾಸದಲ್ಲಿ ಅವರ ತಂದೆಯೇ ಗುಂಡಿಕ್ಕಿ ಕೊಂದಿದ್ದಾರೆ ಎನ್ನಲಾಗಿದೆ. ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಅವರನ್ನು ಕೊಂದ ಆರ

11 Jul 2025 3:39 pm
ಭಾರತದ ಐಫೋನ್ ಫ್ಯಾಕ್ಟರಿಗಳಿಂದ ಚೀನೀಯರ ಗೋಬ್ಯಾಕ್; ಆ್ಯಪಲ್ ಬಳಿ ಪ್ಲಾನ್ ಬಿ?

Apple has alternatives for Chinese crisis in its Indian iPhone plants: ಭಾರತದಲ್ಲಿರುವ ಫಾಕ್ಸ್​​ಕಾನ್​​ನ ಐಫೋನ್ ಘಟಕಗಳಿಂದ ಚೀನೀ ತಂತ್ರಜ್ಞರು ಮರಳಿ ಹೋಗುತ್ತಿರುವ ವಿದ್ಯಮಾನವನ್ನು ಸರ್ಕಾರ ಗಮನಿಸುತ್ತಿದೆ. ಈ ಸಮಸ್ಯೆಯು ಫಾಕ್ಸ್​ಕಾನ್ ಮತ್ತು ಆ್ಯಪಲ್ ಮಧ್ಯೆ ಇ

11 Jul 2025 3:27 pm
ಲಿವರ್ ಫೇಲ್ ಆಗುವ ಮೊದಲು ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ

ಇತ್ತೀಚಿನ ದಿನಗಳಲ್ಲಿ, ಯಕೃತ್ತಿನ ಸಮಸ್ಯೆಗಳು ಹೆಚ್ಚುತ್ತಿವೆ. ಕೊಬ್ಬಿನ ಪಿತ್ತಜನಕಾಂಗ, ಯಕೃತ್ತಿನ ಸಿರೋಸಿಸ್ ಮತ್ತು ಯಕೃತ್ತು ವೈಫಲ್ಯದ ಪ್ರಕರಣಗಳು ಹೆಚ್ಚುತ್ತಿವೆ. ಆದರೆ ಯಕೃತ್ತು ಅಥವಾ ಲಿವರ್ ವೈಫಲ್ಯವಾಗುವ ಮೊದಲು ದೇ

11 Jul 2025 3:25 pm
IND vs ENG: ‘ಬೋರಿಂಗ್ ಟೆಸ್ಟ್ ಕ್ರಿಕೆಟ್​ಗೆ ಸ್ವಾಗತ’; ಆಂಗ್ಲರನ್ನು ಗೇಲಿ ಮಾಡಿದ ಯಂಗ್ ಇಂಡಿಯಾ

Lords Test: ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಮೊದಲ ದಿನ ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳ ನಿಧಾನಗತಿಯ ಬ್ಯಾಟಿಂಗ್‌ ಅನ್ನು ಟೀಂ ಇಂಡಿಯಾ ಆಟಗಾರರು ಗೇಲಿ ಮಾಡಿದ್ದಾರೆ. ನಾಯಕ ಶುಭ್‌ಮನ್ ಗಿಲ್ ಮತ್ತು ವೇಗಿ ಮೊ

11 Jul 2025 3:08 pm
ನನಗಿಲ್ಲದ ಚಿಂತೆ ಮತ್ತು ಗಾಬರಿ ಮಾಧ್ಯಮದವರಿಗ್ಯಾಕೆ? ಸಿಎಂ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಲ್ಲ: ಡಿಕೆ ಶಿವಕುಮಾರ್

ಪಕ್ಷದ ಶಾಸಕರಿಗೆ ಮತ್ತು ಕಾರ್ಯಕರ್ತರಿಗೆ ಸ್ಥಾನಮಾನ ನೀಡುವ ಬಗ್ಗೆ ರಂದೀಪ್ ಸುರ್ಜೇವಾಲಾ ಅವರೊಂದಿಗೆ ಚರ್ಚೆಯಾಗಿದೆ, ಅವರಿಗೆ ಸ್ಥಾನಮಾನ ನೀಡುವ ಭರವಸೆ ನೀಡಲಾಗಿತ್ತು, ಶಾಸಕರೆಲ್ಲ ತಮ್ಮ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್

11 Jul 2025 3:05 pm
ಮೊಸರಿನೊಂದಿಗೆ ಸಕ್ಕರೆ ಬೆರೆಸಿ ತಿಂದ್ರೆ ಎಷ್ಟೋ ಸಮಸ್ಯೆಗಳು ಕಡಿಮೆಯಾಗುತ್ತೆ! ನೀವೂ ಟ್ರೈ ಮಾಡಿ

ಮೊಸರು ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದು ಅನೇಕ ಆರೋಗ್ಯ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಆದರೆ ನೀವೆಂದಾದರೂ ಮೊಸರನ್ನು ಸಕ್ಕರೆಯ ಜೊತೆ ಬೆರೆಸಿಕೊಂಡು ತಿಂದಿದ್ದೀರಾ? ಕೆಲವು ಹೋಟೆಲ್ ಗಳಲ್ಲಿಯೂ ಕೊನೆಯಲ್ಲಿ ಮ

11 Jul 2025 3:00 pm
NHPC Recruitment 2025: NHPCನಲ್ಲಿ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ; ಇಂಜಿನಿಯರಿಂಗ್ ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿ

ರಾಷ್ಟ್ರೀಯ ಜಲವಿದ್ಯುತ್ ನಿಗಮ (NHPC) 361 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಜುಲೈ 11 ರಿಂದ ಆಗಸ್ಟ್ 11 ರವರೆಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪದವೀಧರ, ಡಿಪ್ಲೊಮಾ ಮ

11 Jul 2025 2:59 pm
ಸಿಎಂ ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ಕೇಸ್​ಗೆ ತಡೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಪ್ರಕರಣ 2023ರ ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ನೀಡಲಾದ ಜಾಹೀ

11 Jul 2025 2:54 pm
Viral: ಟ್ರಾಫಿಕ್ ಜಾಮ್ ನಡುವೆ ಸಮಯವನ್ನು ಸರಿಯಾಗಿ ಬಳಸಿಕೊಳ್ಳುತ್ತಿರುವ ಬೆಂಗಳೂರಿನ ಉದ್ಯಮಿ

ಇಂದಿನ ವೇಗದ ಹಾಗೂ ಸ್ಪರ್ಧಾತ್ಮಕ ಯುಗದಲ್ಲಿ ಸಮಯ ಎನ್ನುವುದು ಬಹಳ ಮುಖ್ಯ. ಹೀಗಾಗಿ ಬೆಂಗಳೂರು ಮೂಲದ ಉದ್ಯಮಿಯೊಬ್ಬರು ಪ್ರಯಾಣದ ನಡುವೆಯೂ ಒಂದೊಂದು ನಿಮಿಷವನ್ನು ಹೇಗೆ ಸದುಪಯೋಗ ಪಡಿಸಿಕೊಳ್ಳುತ್ತಾರೆ ಎನ್ನುವುದಕ್ಕೆ ಈ ಪೋಸ್

11 Jul 2025 2:50 pm
ಹುಲಿ, ಮಂಗ ಆಯ್ತು ಈಗ ಚಿರತೆ ಸರದಿ: ಚಾಮರಾಜನಗರ ಕೊತ್ತಲವಾಡಿ ಬಳಿ ಚಿರತೆ ಶವ ಪತ್ತೆ

ಚಾಮರಾಜನಗರ ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳ ಸಾವಿನ ಸರಣಿ ಮುಂದುವರಿದಿದೆ. ಹುಲಿಗಳ ಹತ್ಯಾಕಾಂಡ, ಮಂಗಗಳ ಸಾವಿನ ಬೆನ್ನಲ್ಲೇ ಇದೀಗ ಚಿರತೆಯೊಂದರ ಶವ ಅರ್ಧ ಕೊಳೆತ ಸ್ಥಿತಿಯಲ್ಲಿ ಕೊತ್ತಲವಾಡಿ ಬಳಿ ಪತ್ತೆಯಾಗಿದೆ. ಜತೆಗೆ ನಾಯಿ, ಹ

11 Jul 2025 2:49 pm
ಜನರ ಪ್ರೀತಿ ನೋಡಿ ಅಚ್ಚರಿಗೊಂಡ ಭವ್ಯಾ ಗೌಡ; ಭಾವುಕ ಪೋಸ್ಟ್

ನಟಿ ಭವ್ಯಾ ಗೌಡ ಅವರು ಈಗ ಎಲ್ಲರ ಪ್ರೀತಿ ಪಾತ್ರರಾಗಿದ್ದಾರೆ. ಇದಕ್ಕೆ ಕಾರಣ ಆಗಿದ್ದು, ‘ಕರ್ಣ’ ಧಾರಾವಾಹಿ. ಈ ಧಾರಾವಾಹಿಯಲ್ಲಿ ಅವರು ನಿಧಿ ಹೆಸರಿನ ಪಾತ್ರ ಮಾಡಿದ್ದು, ಎಲ್ಲರಿಂದ ಮೆಚ್ಚುಗೆ ಪಡೆಯುತ್ತಿದೆ. ಅವರ ಪಾತ್ರವನ್ನು ಜ

11 Jul 2025 2:47 pm
ಥಾಯ್ಲೆಂಡ್​ಗೆ ಹೊರಟ ದರ್ಶನ್, ಅಸಲಿ ಕಾರಣ ಏನು?

Darshan Thoogudeepa: ದರ್ಶನ್ ನಟನೆಯ ‘ಡೆವಿಲ್’ ಸಿನಿಮಾದ ಅಂತಿಮ ಹಂತದ ಚಿತ್ರೀಕರಣ ವಿದೇಶದಲ್ಲಿ ನಡೆಯಲಿದೆ. ನಟ ದರ್ಶನ್, ಸಿನಿಮಾ ಚಿತ್ರೀಕರಣಕ್ಕೆ ವಿದೇಶಕ್ಕೆ ತೆರಳಲು ಈ ಹಿಂದೆಯೇ ಅನುಮತಿ ಪಡೆದಿದ್ದರು. ಆದರೆ ಯೂರೋಪ್ ದೇಶಗಳಿಗೆ ಹೋಗುವ

11 Jul 2025 2:36 pm
ISRO Career Guide: ಇಸ್ರೋದಲ್ಲಿ ಕೆಲಸ ಪಡೆಯಲು 10ನೇ ತರಗತಿ ನಂತರ ಸಿದ್ಧತೆ ಹೇಗಿರಬೇಕು? ಸಂಪೂರ್ಣ ವಿವರ ಇಲ್ಲಿದೆ

ಇಸ್ರೋದಲ್ಲಿ ಉದ್ಯೋಗ ಪಡೆಯುವ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು 10ನೇ ತರಗತಿ ಬಳಿಕ ಸಿದ್ಧತೆ ಹೇಗಿರಬೇಕು ಎಂಬುದನ್ನು ಇಲ್ಲಿ ವಿವರಿಸಲಾಗಿದೆ. ವಿಜ್ಞಾನ ವಿಷಯದಲ್ಲಿ ಪಿಯುಸಿ ಪೂರ್ಣಗೊಳಿಸಿ, ಎಂಜಿನಿಯರಿಂಗ್ (ಮೆಕ್ಯಾನಿಕಲ್,

11 Jul 2025 2:31 pm
ಆಪರೇಷನ್ ಸಿಂಧೂರ್ ವೇಳೆ ಭಾರತ ನಷ್ಟ ಅನುಭವಿಸಿದೆ ಎಂಬುದಕ್ಕೆ ಸಾಕ್ಷಿ ಏನಿದೆ?: ಅಜಿತ್ ದೋವಲ್

ಪಾಕಿಸ್ತಾನದ ವಿರುದ್ಧ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಬಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಹೇಳಿಕೆ ನೀಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಭಾರತಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಅವರು ಸ್ಪಷ್ಟ

11 Jul 2025 2:26 pm
ಪ್ರಿಯಾ ನಾಯರ್ ಸಿಇಒ ಆದ ಬಳಿಕ ಹಿಂದೂಸ್ತಾನ್ ಯುನಿಲಿವರ್ ಷೇರುಬೆಲೆ ಭರ್ಜರಿ ಹೆಚ್ಚಳ; ಏನು ಕಾರಣ?

Priya Nair becomes CEO, HUL share price rise by 5%: ಭಾರತ ಮೂಲದ ಪ್ರಿಯಾ ನಾಯರ್ ಅವರು ಹಿಂದೂಸ್ತಾನ್ ಯುನಿಲಿವರ್ ಲಿಮಿಟೆಡ್​​ನ ನೂತನ ಸಿಇಒ ಆಗಿ ನೇಮಕವಾಗಿದ್ದಾರೆ. 53 ವರ್ಷದ ಪ್ರಿಯಾ ಅವರು 30 ವರ್ಷಗಳಿಂದಲೂ ಅದೇ ಕಂಪನಿಯಲ್ಲಿ ಕೆಲಸ ಮಾಡುತ್ತಾ ಬಂದಿದ್ದಾರೆ.

11 Jul 2025 2:22 pm
ಬಿಆರ್ ಪಾಟೀಲ್ ದೆಹಲಿಗೆ ಬಂದಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಗೊತ್ತೇ ಇರಲಿಲ್ಲವೇ?

ಕಾರು ಹತ್ತುವಾಗ ಸಿದ್ದರಾಮಯ್ಯ, ಮುಖ್ಯಮಂತ್ರಿ ಬದಲಾವಣೆ ವಿಷಯ ಹೈಕಮಾಂಡ್ ಜೊತೆ ನಡೆಸಿದ ಸಭೆಯಲ್ಲಿ ಪ್ರಸ್ತಾಪ ಆಗೇ ಇಲ್ಲ ಎನ್ನುತ್ತಾರೆ. ಹಾಗಾದರೆ ಅವರು ಶಾಸಕರನ್ನು ಮಂತ್ರಿಗಳನ್ನು ಯಾಕೆ ಕರೆದುಕೊಂಡು ಹೋದರು? ಅವರೆಲ್ಲ ತಮ್

11 Jul 2025 2:13 pm
Viral: ರಾಜ್ಯ ಸರ್ಕಾರದಿಂದ ಜನರಿಗೆ ಶೀಘ್ರದಲ್ಲಿ ನಿಧಿ ಭಾಗ್ಯ, ಕುಕ್ಕೆ ಸುಬ್ರಹ್ಮಣ್ಯ ರಸ್ತೆಯಲ್ಲಿ ನಿಧಾನವಾಗಿ ಚಲಿಸಿ

ರಾಜ್ಯದ ಅಭಿವೃದ್ಧಿ ಆಗುತ್ತಿಲ್ಲ. ಸರ್ಕಾರ ಯಾವುದೇ ಹೊಸ ಯೋಜನೆಗಳನ್ನು ತಂದಿಲ್ಲ ಎಂದು ಜನ ಆರೋಪ ಮಾಡುತ್ತಿದ್ದಾರೆ. ಈ ಸಮಯದಲ್ಲೇ ಸರ್ಕಾರವನ್ನು ಎಚ್ಚರಿಸಲು ಕರಾವಳಿ ಭಾಗದ ಜನ ಬ್ಯಾನರ್​​ ಅಭಿಯಾನವನ್ನು ಮಾಡುತ್ತಿದ್ದಾರೆ. ಸ

11 Jul 2025 2:10 pm
Infinix Hot 60 5G: ನೆಟ್​ವರ್ಕ್ ಇಲ್ಲದಿದ್ದರೂ ಕಾಲ್ ಮಾಡಬಹುದಾದ ಫೋನ್ ಭಾರತದಲ್ಲಿ ಬಿಡುಗಡೆ: ಬೆಲೆ 10,499 ರೂ.

ಇನ್ಫಿನಿಕ್ಸ್ ಹಾಟ್ 60 5G+ ಸ್ಮಾರ್ಟ್​ಫೋನ್ ಅಲ್ಟ್ರಾಲಿಂಕ್ ಕನೆಕ್ಟಿವಿಟಿಯನ್ನು ಹೊಂದಿದೆ, ಇದು ಬಳಕೆದಾರರಿಗೆ ಕಡಿಮೆ ಅಥವಾ ನೆಟ್‌ವರ್ಕ್ ಇಲ್ಲದ ಪ್ರದೇಶಗಳಲ್ಲಿ ಧ್ವನಿ ಕರೆಗಳ ಮೂಲಕ ಸಂವಹನ ನಡೆಸಲು ಅನುವು ಮಾಡಿಕೊಡುತ್ತದೆ. ಆ

11 Jul 2025 2:06 pm
ಪುತ್ತೂರು: ಬಿಜೆಪಿ ಮುಖಂಡನ ಪುತ್ರ ಯುವತಿಯ ಗರ್ಭಿಣಿ ಮಾಡಿ ವಂಚಿಸಿದ್ದ ಪ್ರಕರಣಕ್ಕೆ ಭೂಗತ ಪಾತಕಿ ಎಂಟ್ರಿ!

ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಪುತ್ರ ಕೃಷ್ಣ ಜೆ ರಾವ್ ಓರ್ವ ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿರುವ ಪ್ರಕರಣಕ್ಕೆ ಈಗ ಭೂಗತ ಪಾತಕಿಯ ಹೆಸರಿನಲ್ಲಿ ವ್ಯಕ್ತಿಯೊ

11 Jul 2025 2:04 pm
Satta Sammelan: ಪ್ರಧಾನಿ ಮೋದಿಗೆ ಫಂಡಿಂಗ್ ಮಾಡುವವರೇ ನಮಗೂ ಹಣ ಕೊಡ್ತಾರೆ: ಪ್ರಶಾಂತ್ ಕಿಶೋರ್

ಪ್ರಧಾನಿ ಮೋದಿಯವರಿಗೆ ಹಣ ನೀಡುವವರೇ ನಮಗೂ ಹಣಕಾಸು ಒದಗಿಸುತ್ತಾರೆ ಎಂದು ಜನಸೂರಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್(Prashant Kishor) ಹೇಳಿದ್ದಾರೆ. ಟಿವಿ9 ಭಾರತ್​ವರ್ಷ್​ ಬಿಹಾರದ ಪಾಟ್ನಾದಲ್ಲಿ ಆಯೋಜಿಸಿರುವ ‘ಸತ್ತಾ ಸಮ್ಮೇಳನ

11 Jul 2025 1:19 pm
‘ಉದಯಪುರ ಫೈಲ್ಸ್‘ ಸಿನಿಮಾ ಬಿಡುಗಡೆಗೆ ಡೆಲ್ಲಿ ಹೈಕೋರ್ಟ್ ತಡೆ: ಕಾರಣವೇನು?

Udaypur Files: ಉದಯಪುರ್ ಫೈಲ್ಸ್ ಸಿನಿಮಾ ಟ್ರೈಲರ್, ಟೀಸರ್​ನಿಂದಲೇ ಸಾಕಷ್ಟು ವಿವಾದ ಕೆರಳಿಸಿದೆ. 2022 ರಲ್ಲಿ ರಾಜಸ್ಥಾನದ ಉದಯಪುರ್​​ನಲ್ಲಿ ನಡೆದ ಟೈಲರ್ ಕನ್ಹಯ್ಯ ಲಾಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಕತೆಯನ್ನು ಸಿನಿಮಾ ಒಳಗೊಂಡಿದ

11 Jul 2025 1:02 pm
RBI: 2,000 ರೂ ನೋಟುಗಳು ಈಗಲೂ ಸಿಂಧುವಾ? ಆರ್​​ಬಿಐ ಗವರ್ನರ್ ಸ್ಪಷ್ಟನೆ ಇದು

RBI governor says Rs 2,000 note still a legal tender: 2023ರ ಮೇ ತಿಂಗಳಲ್ಲಿ ಚಲಾವಣೆಯಿಂದ ಹಿಂಪಡೆಯಲಾಗಿದ್ದ 2,000 ರೂ ನೋಟುಗಳು ಈಗಲೂ ಮಾನ್ಯವಾಗಿ ಉಳಿದಿವೆಯಾ ಎನ್ನುವ ಸಂದೇಹ ಇದೆ. ಆರ್​ಬಿಐ ಗವರ್ನರ್ ಪ್ರಕಾರ ಈ ನೋಟುಗಳು ಈಗಲೂ ಮಾನ್ಯವೇ. ಆದರೆ, ಚಲಾವಣೆಯಲ್ಲಿಲ್

11 Jul 2025 12:55 pm
Priya Nair: HULನ ಮೊದಲ ಮಹಿಳಾ CEO ಆಗಿ ಪ್ರಿಯಾ ನಾಯರ್‌ ನೇಮಕ; ಇವರ ಸಂಬಳ ಎಷ್ಟಿದೆ ಗೊತ್ತಾ?

ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್ (HUL) ಪ್ರಿಯಾ ನಾಯರ್ ಅವರನ್ನು ತನ್ನ ಹೊಸ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಮತ್ತು ವ್ಯವಸ್ಥಾಪಕ ನಿರ್ದೇಶಕಿ (MD)ಯಾಗಿ ನೇಮಕ ಮಾಡಿದೆ. HULನ 93 ವರ್ಷಗಳ ಇತಿಹಾಸದಲ್ಲಿ ಮಹಿಳೆಯೊಬ್ಬರು ಈ ಸ್ಥಾ

11 Jul 2025 12:54 pm
Rishabh Pant Injury: ರಿಷಭ್ ಪಂತ್ ಫಿಟ್ ಆಗಿಲ್ಲದಿದ್ದರೂ ಧ್ರುವ್ ಜೂರೆಲ್ ಬ್ಯಾಟಿಂಗ್ ಮಾಡುವಂತಿಲ್ಲ: ಐಸಿಸಿ ನಿಯಮ ಇಲ್ಲಿದೆ ನೋಡಿ

India vs England 3rd Test Day 2: ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಇನ್ನಿಂಗ್ಸ್‌ನ 34 ನೇ ಓವರ್ ಬೌಲ್ ಮಾಡಿದ ಸಂದರ್ಭ ರಿಷಭ್ ಪಂತ್ ಇಂಜುರಿಗೆ ತುತ್ತಾದರು. ಗಾಯದ ಪ್ರಮಾಣ ದೊಡ್ಡದಿದ್ದ ಕಾರಣ ವಿಕೆಟ್ ಕೀಪಿಂಗ್ ಮಾಡಲು ಸಾಧ್

11 Jul 2025 12:46 pm
ಲಂಚ ಪಡೆಯುವಾಗ ಸಿಕ್ಕಿಬಿದ್ದ ಸರ್ಜನ್: ವೈದ್ಯನ ಕಿರುಕಳಕ್ಕೆ ಪತ್ನಿ ತಾಳಿ ಅಡವಿಟ್ಟಿದ್ದ ಗುತ್ತಿಗೆದಾರ!

ಜಿಲ್ಲೆಯಲ್ಲಿ ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಇಲ್ಲ. ಹೆಚ್ಚಿನ ಚಿಕಿತ್ಸೆಗಾಗಿ ಗೋವಾ ಅಥವಾ ಮಂಗಳೂರಿಗೆ ಹೋಗಬೇಕಾಗುತ್ತದೆ. ಹಾಗಾಗಿ ಜಿಲ್ಲಾ ಕೇಂದ್ರದ ಆಸ್ಪತ್ರೆಗೆ ಅನಿವಾರ್ಯವಾಗಿ ಬಡವರು ಹೆಚ್ಚಾಗಿ ಬರುತ್ತಾರೆ.

11 Jul 2025 12:35 pm
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪ

ಯಶ್ ಹಾಗೂ ತಾಯಿ ಪುಷ್ಪಾ ಮಧ್ಯೆ ಯಾವುದೂ ಸರಿ ಇಲ್ಲ ಎಂಬ ಮಾತುಗಳು ಇವೆ. ಆದರೆ, ಇದನ್ನು ಅವರು ಒಪ್ಪೋದಿಲ್ಲ. ಅವರು ಯಶ್ ಬಗ್ಗೆ ಮೆಚ್ಚುಗೆಯ ಮಾತನ್ನು ಆಡುತ್ತಿದ್ದಾರೆ. ಯಶ್ ಜೊತೆ ಅಷ್ಟು ಒರಟಾಗಿ ನಡೆದುಕೊಳ್ಳೋದು ಏಕೆ ಎಂದು ಹೇಳಿದ

11 Jul 2025 12:30 pm
ಮದ್ಯ ಕುಡಿಸಿ, ಪ್ರಿಯಕರನ ಸಹಾಯದಿಂದ ಗಂಡನ ರುಂಡ ಕತ್ತರಿಸಿದ ಮಹಿಳೆ

ಪ್ರಿಯಕರನ ಜತೆ ಸೇರಿ ಮಹಿಳೆಯೊಬ್ಬಳು ಪತಿಯ ರುಂಡವನ್ನೇ ಕತ್ತರಿಸಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೊದಲು ಪತಿಯ ಶಿರಚ್ಛೇದ ಮಾಡಿ ಬಳಿಕ ದೇಹವನ್ನು ವಿಲೇವಾರಿ ಮಾಡಿದ್ದಾಳೆ. ಆಕೆಯ ಪ್ರಿಯಕರ ಕೊಲೆಗೆ ಸಹಾಯ

11 Jul 2025 12:28 pm
ಬಿಎಂಟಿಸಿಗೆ 148 ಹೊಸ ಎಲೆಕ್ಟ್ರಿಕ್​ ಬಸ್​ಗಳು ಸೇರ್ಪಡೆ: ಇಂದಿನಿಂದ ಸಂಚಾರ ಆರಂಭ, ಮಹಿಳೆಯರಿಗೆ ಉಚಿತ ಪ್ರಯಾಣ

ಸಾರಿಗೆ ಸಚಿವ ರಾಮಲಿಂಗರೆಡ್ಡಿ ಇಂದು ಬಿಎಂಟಿಸಿಗೆ ಸೇರ್ಪಡೆಯಾದ 148 ಹೊಸ ಟಾಟಾ ಎಲೆಕ್ಟ್ರಿಕ್ ಬಸ್‌ಗಳಿಗೆ ಹಸಿರು ನಿಶಾನೆ ತೋರಿದ್ದಾರೆ. ಇಂದಿನಿಂದ ಬೆಂಗಳೂರಿನ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಆ ಮೂಲಕ ಮಹಿಳೆಯ

11 Jul 2025 12:27 pm
ದೆಹಲಿಯಂತೆ ಭೋಗ ನಂದೀಶ್ವರ ದೇವಸ್ಥಾನದಲ್ಲೂ ಸಿದ್ದರಾಮಯ್ಯ 5-ವರ್ಷ ತಾವೇ ಸಿಎಂ ಎಂದಿದ್ದಾರೆ: ಪರಮೇಶ್ವರ್

ಧಾರ್ಮಿಕ ಕೆಲಸಕ್ಕೆ ಬಂದಿದ್ದೇನೆ ಹಾಗಾಗಿ ರಾಜಕೀಯ ವಿಷಯಗಳನ್ನು ಮಾತಾಡಲಾರೆ ಎನ್ನುತ್ತಲೇ ಪರಮೇಶ್ವರ್ ಕೆಲ ರಾಜಕೀಯ ಸಂಗತಿಗಳನ್ನು ಹೇಳಿದರು. ತಮ್ಮ ಧರ್ಮಪತ್ನಿಯೊಂದಿಗೆ ಪ್ರಾರ್ಥನೆ ಸಲ್ಲಿಸಿದ ಪರಮೇಶ್ವರ್, ನಾಡಿನಲ್ಲಿ ಮಳ

11 Jul 2025 12:20 pm
ಹೋಟೆಲ್ ಮ್ಯಾನೇಜ್ಮೆಂಟ್‌ನಲ್ಲಿ ಪದವಿ ಪಡೆಯಲು IIHM ಸಂಸ್ಥೆ ಉತ್ತಮ ಆಯ್ಕೆ ಏಕೆ? ಇಲ್ಲಿದೆ ಕಾರಣ

ಇತ್ತೀಚೆಗಿನ ದಿನಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಇಂಜಿನಿಯರ್, ವೈದ್ಯಕೀಯ ಸೇರಿದಂತೆ ಹೀಗೆ ಹತ್ತು ಹಲವು ಕೋರ್ಸ್‌ಗಳು ಲಭ್ಯವಿದೆ. ಆದರೆ ಇತ್ತೀಚೆಗಿನ ದಿನಗ

11 Jul 2025 12:18 pm
Billionaires: ದೂರದ ನಾಡಲ್ಲಿ ಬಿಲಿಯನೇರ್​​ಗಳಾದವರು; ಅಮೆರಿಕದಲ್ಲಿ ಇಸ್ರೇಲ್, ತೈವಾನ್, ಚೀನೀಯರನ್ನೂ ಮೀರಿಸಿದ ಭಾರತೀಯರು

India overtakes China, Israel in key US billionaires list: ಅಮೆರಿಕದಲ್ಲಿ ವಿಶ್ವದಲ್ಲೇ ಅತಿಹೆಚ್ಚು ಬಿಲಿಯನೇರ್​​ಗಳಿದ್ದಾರೆ. ಪ್ರಸಕ್ತ ಅಲ್ಲಿರುವ ಶತಕೋಟ್ಯಾಧಿಪರಿಗಳ ಸಂಖ್ಯೆ 902. ಈ ಪೈಕಿ ವಿದೇಶೀ ಮೂಲದವರು, ಅಥವಾ ವಲಸಿಗರ ಸಂಖ್ಯೆ 125 ಇದೆ. ಇವರಲ್ಲಿ ಭಾರತೀಯರ

11 Jul 2025 12:10 pm
‘ಅಮೃತಧಾರೆ’ ಧಾರಾವಾಹಿ ನಟಿಗೆ ಪತಿಯಿಂದ ಚಾಕು ಇರಿತ

Amruthadhare serial: ಕನ್ನಡದ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾಗಿರುವ ‘ಅಮೃತಧಾರೆ’ ಧಾರಾವಾಹಿಯ ನಟಿ ಶ್ರುತಿ ಚಾಕು ಇರಿತಕ್ಕೆ ಒಳಗಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ರುತಿ ಅವರ ಪತಿ

11 Jul 2025 12:05 pm