SENSEX
NIFTY
GOLD
USD/INR

Weather

22    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
Namma Metro: ಆರೆಂಜ್ ಲೈನ್ ಮೆಟ್ರೋ ಕಾಮಗಾರಿ; ಬೆಂಗಳೂರಲ್ಲಿ ಮತ್ತೊಂದು ಫ್ಲೈ ಓವರ್ ಡೆಮಾಲಿಷ್?

ಬೆಂಗಳೂರು ಮೆಟ್ರೋದ ಆರೆಂಜ್ ಲೈನ್ ಯೋಜನೆಯಡಿ ಜೆಪಿ ನಗರದ ಡಾಲರ್ಸ್ ಕಾಲೋನಿ ಫ್ಲೈಓವರ್ ತೆರವಿಗೆ BMRCL ಟೆಂಡರ್ ಕರೆದಿದೆ. 25 ಕೋಟಿ ವೆಚ್ಚದ ಈ ಫ್ಲೈಓವರ್ ತೆರವು, ಆರೆಂಜ್ ಲೈನ್ ಮೆಟ್ರೋ ನಿರ್ಮಾಣಕ್ಕೆ ದಾರಿ ಮಾಡಿಕೊಡಲಿದೆ. ಆದರೆ, ಈ

24 Jan 2026 10:41 am
ಅಂದುಕೊಂಡಿದ್ದಕ್ಕಿಂತ ಡಬಲ್ ಸಂಪಾದಿಸಿದ ಗಿಲ್ಲಿ ನಟ

Bigg Boss Kannada Winner Gilli Nata: ಬಿಗ್ ಬಾಸ್ ಶೋ ಗಿಲ್ಲಿ ಅವರ ಬದುಕನ್ನೇ ಬದಲಾಯಿಸಿತು. ಚಿನ್ನದ ಅಂಗಡಿ ಉದ್ಘಾಟನೆಗೆ ಹೋದಾಗ ಅಭಿಮಾನಿಗಳ ಪ್ರೀತಿಯಿಂದ ಜನಸಾಗರವೇ ಸೇರಿತ್ತು. ಈ ಅಗಾಧ ಜನಪ್ರಿಯತೆ ಅವರಿಗೆ ಅನಿರೀಕ್ಷಿತವಾಗಿದ್ದು, ಬಿಗ್ ಬಾಸ್ ನಂ

24 Jan 2026 10:41 am
Kumara Shashti: ಇಂದು ಕುಮಾರ ಷಷ್ಠಿ; ನಾಗಾಂಶ ಮತ್ತು ಆಧ್ಯಾತ್ಮಿಕ ಮಹತ್ವ ತಿಳಿಯಿರಿ

ನಾಗಾಂಶವು ಜ್ಯೋತಿಷ್ಯದ ಪ್ರಮುಖ ಪರಿಕಲ್ಪನೆಯಾಗಿದ್ದು, ರಾಹು-ಕೇತುಗಳ ನಕ್ಷತ್ರ ಸ್ಥಿತಿಯಿಂದ ಉಂಟಾಗುವ ಕರ್ಮಬಂಧ ಮತ್ತು ಸರ್ಪದೋಷವನ್ನು ಸೂಚಿಸುತ್ತದೆ. ಇದು ಜೀವನದಲ್ಲಿ ಭಯ, ಮದುವೆ ವಿಳಂಬ, ಹಾಗೂ ಸಂಬಂಧ ಸಮಸ್ಯೆಗಳನ್ನು ತರಬ

24 Jan 2026 10:33 am
‘ಟ್ರಾಫಿಕ್​​​ ಕಾರಣದಿಂದ ನಾನು ಹುಟ್ಟಿ ಬೆಳೆದ ಬೆಂಗಳೂರನ್ನು ಬಿಡುತ್ತಿದ್ದೇನೆ’: ಮಂಗಳೂರಿಗೆ ಹೋಗುವ ನಿರ್ಧಾರ ಮಾಡಿದ ಉದ್ಯಮಿ

ಬೆಂಗಳೂರು ಅತಿಯಾದ ಟ್ರಾಫಿಕ್, ಮಾಲಿನ್ಯದಿಂದ ಹೈರಾಣಾಗಿದೆ. ಇಲ್ಲಿನ ಜೀವನದ ಗುಣಮಟ್ಟ ಹದಗೆಡುತ್ತಿರುವುದರಿಂದ ಅನೇಕರು ನಗರ ತೊರೆಯುವ ಆಲೋಚನೆಯಲ್ಲಿದ್ದಾರೆ. 41 ವರ್ಷದ ಉದ್ಯಮಿಯೊಬ್ಬರು ಟ್ರಾಫಿಕ್, ಧೂಳಿನಿಂದ ಬೇಸತ್ತು ಕುಟು

24 Jan 2026 10:30 am
ಪಾಕಿಸ್ತಾನ್ ಟಿ20 ತಂಡ ಪ್ರಕಟ: ಇಬ್ಬರು ಸ್ಟಾರ್ ಆಟಗಾರರು ಔಟ್

Australia vs Pakistan T20 Series: ಪಾಕಿಸ್ತಾನ್ ಮತ್ತು ಆಸ್ಟ್ರೇಲಿಯಾ ನಡುವಣ ಮೂರು ಪಂದ್ಯಗಳ ಟಿ20 ಸರಣಿಯು ಜನವರಿ 29 ರಿಂದ ಶುರುವಾಗಲಿದೆ. ಟಿ20 ವಿಶ್ವಕಪ್​​ಗೂ ಮುನ್ನ ನಡೆಯಲಿರುವ ಈ ಸರಣಿಗಾಗಿ ಪಾಕಿಸ್ತಾನ್ 16 ಸದಸ್ಯರುಗಳ ಬಲಿಷ್ಠ ತಂಡವನ್ನು ಘೋಷಿ

24 Jan 2026 10:25 am
National Girl Child Day 2026: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸವುದರ ಹಿಂದಿನ ಉದ್ದೇಶವೇನು?

ಸಮಾಜದಲ್ಲಿ ಇಂದಿಗೂ ಹೆಣ್ಣಿಗೆ ಪರುಷರಿಗೆ ಸಿಕ್ಕಷ್ಟು ಪ್ರಾಧಾನ್ಯತೆ ಸಿಕ್ಕಿಲ್ಲ. ಈ ನಿಟ್ಟಿನಲ್ಲಿ ಮನೆಯ ನಂದಾದೀಪ ಅಂತಾನೇ ಕರೆಸಿಕೊಳ್ಳುವ ಹೆಣ್ಣು ಮಕ್ಕಳ ರಕ್ಷಣೆ, ಸುರಕ್ಷತೆಗಾಗಿ ಹಾಗೂ ಲಿಂಗ ತಾರತಮ್ಯವನ್ನು ಹೋಗಲಾಡಿಸಲ

24 Jan 2026 10:13 am
Kumar Shashti: ಜ. 24 ಕುಮಾರ ಷಷ್ಠಿ; ಸುಬ್ರಹ್ಮಣ್ಯ ಪೂಜೆಯ ಮಹತ್ವ ಮತ್ತು ಪ್ರಯೋಜನಗಳು

ಭಾರತೀಯ ಸನಾತನ ಸಂಸ್ಕೃತಿಯಲ್ಲಿ ಕುಮಾರ ಷಷ್ಠಿಯು ಮಹತ್ವಪೂರ್ಣವಾದ ಹಬ್ಬವಾಗಿದೆ. ಇದು ಭಗವಾನ್ ಸುಬ್ರಹ್ಮಣ್ಯ ಸ್ವಾಮಿಗೆ ಸಮರ್ಪಿತವಾದ ದಿನ. ಶಿವ ಮತ್ತು ಪಾರ್ವತಿಯರ ಪುತ್ರನಾದ ಸುಬ್ರಹ್ಮಣ್ಯ ಸ್ವಾಮಿಯನ್ನು ಕುಮಾರ, ಕಾರ್ತಿಕ

24 Jan 2026 10:04 am
ತವರಿನಲ್ಲಿ ‘ಶತಕ’ಪೂರೈಸಿದ ಟೀಮ್ ಇಂಡಿಯಾ

India vs New Zealand: ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ಮೊದಲೆರಡು ಮ್ಯಾಚ್​ಗಳಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ಮೊದಲ ಪಂದ್ಯದಲ್ಲಿ 48 ರನ್​ಗಳ ಗೆಲುವು ದಾಖಲಿಸಿದ್ದ ಭಾರತ ತಂಡವು ದ್ವಿತೀಯ ಟಿ20 ಪಂದ್ಯದಲ್ಲಿ 7 ವಿಕೆಟ್​ ಗಳಿ

24 Jan 2026 9:54 am
ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತನ ಕತ್ತು ಸೀಳಿ ಕೊಂದು ಹೊತ್ತೊಯ್ದಿದ್ದ ಚಿರತೆ ಕೊನೆಗೂ ಸೆರೆ

ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತನ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ಸೆರೆಹಿಡಿದಿದೆ. ಪ್ರವೀಣ್ ಎಂಬ ಭಕ್ತನ ದುರಂತ ಸಾವಿನ ನಂತರ ಡ್ರೋನ್ ಮತ್ತು ಬೋನುಗಳ ಮೂಲಕ ಕಾರ್ಯಾಚರಣೆ ನಡೆಸಲ

24 Jan 2026 9:29 am
ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆ ರದ್ದು! ಡೆಂಗ್ಯೂ–ಕಾಲರಾ ಎದುರಿಸಲು ಎಂಜಿನಿಯರ್ ಸಾಕೆ?

ಕರ್ನಾಟಕ ನಗರಾಭಿವೃದ್ಧಿ ಇಲಾಖೆಯು ಗ್ರೇಟರ್ ಬೆಂಗಳೂರು ಹೊರತುಪಡಿಸಿ, ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆ ರದ್ದುಪಡಿಸಿ, ಎಂಜಿನಿಯರ್‌ಗಳಿಗೆ ಜವಾಬ್ದಾರಿ ವಹಿಸಲು ನಿರ್ಧರಿಸಿದೆ. ಮೈಸೂರು ಸ

24 Jan 2026 9:13 am
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್

‘ಕಲ್ಟ್’ ಸಿನಿಮಾ ಜನವರಿ 23ರಂದು ರಿಲೀಸ್ ಆಯಿತು. ಈ ಸಿನಿಮಾ ಎಲ್ಲರ ಗಮನ ಸೆಳೆದಿದೆ. ಈ ಚಿತ್ರ ನೋಡಿ ಅನೇಕರು ತಮ್ಮ ವಿಮರ್ಶೆ ತಿಳಿಸಿದ್ದರು. ಈಗ ಅವರ ತಂದೆ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾ

24 Jan 2026 9:08 am
ನಾನು ಕೇಳಿಕೊಂಡಿದ್ದು ಒಂದೇ ಪ್ರಶ್ನೆ: ಪಂದ್ಯದ ಬಳಿಕ ಇಶಾನ್ ಕಿಶನ್ ಹೇಳಿದ್ದೇನು?

India vs New Zealand: ನ್ಯೂಝಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್​ಗಳ ವಿಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ 208 ರನ್​ಗಳಿಸಿದರೆ, ಟೀಮ್ ಇಂಡಿಯಾ ಈ ಗುರಿಯನ್ನು 15.2 ಓವರ್​​ಗಳಲ್ಲಿ ಚ

24 Jan 2026 8:54 am
ಪೆಂಗ್ವಿನ್ 70 ಕಿಮೀ ನಡೆದು ಹೋಗಿದ್ದೇಕೆ? ಇದರ ಹಿಂದಿನ ಅಸಲಿ ಕಥೆ ಇಲ್ಲಿದೆ

Lonely Penguin: ಇನ್​​ಸ್ಟಾಗ್ರಾಮ್‌ನಲ್ಲಿ ವೈರಲ್ ಆದ ಒಂಟಿ ಪೆಂಗ್ವಿನ್ ವಿಡಿಯೋದ ಅಸಲಿ ಕಥೆ ಇಲ್ಲಿದೆ. ಪರ್ವತದತ್ತ ಸಾಗಿದ ಪೆಂಗ್ವಿನ್ ಹಲವರಲ್ಲಿ ಕುತೂಹಲ ಮೂಡಿಸಿದೆ. ಈ ವಿಡಿಯೋ ಖಿನ್ನತೆ ಮತ್ತು ಒಂಟಿತನಕ್ಕೆ ಹೋಲಿಕೆಯಾಗಿ ಮೀಮ್‌ಗಳ

24 Jan 2026 8:51 am
Bengaluru Air Quality: ಬಳ್ಳಾರಿಯಲ್ಲಿ ಉಸಿರಾಡಿದರೂ ಸಾಕು 3 ಸಿಗರೇಟ್ ಸೇದಿದ ಹಾಗೆ!

ಬೆಂಗಳೂರಿನ ವಾಯು ಗುಣಮಟ್ಟವೇ ಕಳಪೆ ಮಟ್ಟಕ್ಕೆ ತಲುಪಿದ್ದರೆ, ಇದನ್ನೂ ಮೀರಿಸಿ ಇಂದು ಬಳ್ಳಾರಿಯು ಅನಾರೋಗ್ಯಕರ AQI ಹೊಂದಿದೆ. ಕೆಲ ದಿನಗಳ ಹಿಂದೆಯೂ ಇದೇ ರೀತಿ 200ರ ಗಡಿ ದಾಟಿದ್ದ ಬಳ್ಳಾರಿಯ ಗಾಳಿಯ ಕ್ವಾಲಿಟಿ, ಇಂದೂ ಮತ್ತೊಮ್ಮೆ ಅದ

24 Jan 2026 8:23 am
ಗರಿಷ್ಠ ಸ್ಕೋರ್​ ಗಳಿಸಿದರೂ ಸೂರ್ಯನಿಗೆ ಸಿಗದ ಪಂದ್ಯ ಶ್ರೇಷ್ಠ ಪ್ರಶಸ್ತಿ

India vs New Zealand: ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ಮೊದಲೆರಡು ಮ್ಯಾಚ್​ಗಳಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ಮೊದಲ ಪಂದ್ಯದಲ್ಲಿ 48 ರನ್​ಗಳ ಗೆಲುವು ದಾಖಲಿಸಿದ್ದ ಭಾರತ ತಂಡವು ದ್ವಿತೀಯ ಟಿ20 ಪಂದ್ಯದಲ್ಲಿ 7 ವಿಕೆಟ್​ ಗಳಿ

24 Jan 2026 8:05 am
ಹುಬ್ಬಳ್ಳಿ ಮನೆ ಹಂಚಿಕೆಗೆ ಕೇಂದ್ರ ಸಚಿವರ ಆಹ್ವಾನಿಸದೆ ಶಿಷ್ಟಾಚಾರ ಮರೆತ ಸಿದ್ದರಾಮಯ್ಯ ಸರ್ಕಾರ: ಬಿಜೆಪಿ ಆರೋಪ

ಹುಬ್ಬಳ್ಳಿಯಲ್ಲಿ ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿ ನಿರ್ಮಿತ ಮನೆಗಳ ಹಕ್ಕುಪತ್ರ ಹಂಚಿಕೆ ಕಾರ್ಯಕ್ರಮ ಈಗ ರಾಜಕೀಯ ವಿವಾದಕ್ಕೆ ಗ್ರಾಸವಾಗಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ ಹಂಚಿಕೆಯಾದ, ಸ್ಲಂ ಬೋರ್ಡ್ ನಿರ್ಮಿಸಿರುವ

24 Jan 2026 7:57 am
16 ವಿಭಾಗದಲ್ಲಿ ನಾಮನಿರ್ದೇಶನಗೊಂಡ ಹಾರರ್ ಚಿತ್ರ; 3 ಸಾವಿರ ಕೋಟಿ ಕಲೆಕ್ಷನ್

ಹಾಲಿವುಡ್‌ನ ಹಾರರ್ ಚಿತ್ರ 'ಸಿನ್ನರ್ಸ್' 98ನೇ ಅಕಾಡೆಮಿ ಪ್ರಶಸ್ತಿಗಳಿಗೆ 16 ನಾಮನಿರ್ದೇಶನಗಳನ್ನು ಪಡೆದು ಹೊಸ ಇತಿಹಾಸ ಬರೆದಿದೆ. 3255 ಕೋಟಿ ರೂ. ಬಾಕ್ಸ್ ಆಫೀಸ್ ಗಳಿಕೆ ಕಂಡ ಈ ಸಿನಿಮಾ, ಅತಿ ಹೆಚ್ಚು ಆಸ್ಕರ್ ನಾಮನಿರ್ದೇಶನಗಳ ದಾಖಲ

24 Jan 2026 7:55 am
ಗಿಲ್ಲಿ ಬಳಿಯೇ ಉಳೀತಾ ಚಿನ್ನದ ಚೈನ್, ಉಂಗುರ? ವಿವರಿಸಿದ ನಟ

ಬಿಗ್ ಬಾಸ್ ಕನ್ನಡ 12 ವಿನ್ನರ್ ಗಿಲ್ಲಿ, ಶರವಣರ ಚಿನ್ನದ ಅಂಗಡಿ ಉದ್ಘಾಟನೆಗೆ ತೆರಳಿದ್ದರು. ಈ ವೇಳೆ ಅವರಿಗೆ ಚಿನ್ನದ ಸರ, ಉಂಗುರಗಳನ್ನು ತೊಡಿಸಲಾಗಿತ್ತು. ಇಷ್ಟು ಚಿನ್ನ ನೋಡಿ ಅದು ತಮಗೇ ಎಂದು ಗಿಲ್ಲಿ ಭಾವಿಸಿದ್ದರು. ಆದರೆ, ನಂತರ

24 Jan 2026 7:35 am
ಭಾರತೀಯ ಬ್ಯಾಟರ್​ಗಳ ಸಿಡಿಲಬ್ಬರಕ್ಕೆ ಪಾಕಿಸ್ತಾನ್ ವಿಶ್ವ ದಾಖಲೆ ಧೂಳೀಪಟ

India vs New Zealand 2nd T20: ನ್ಯೂಝಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ಅಮೋಘ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕಿವೀಸ್ ಪಡೆ 20 ಓವರ್​ಗಳಲ್ಲಿ 208 ರನ್ ಕಲೆಹಾಕಿತು. ಈ ಗುರಿಯನ್ನು ಟೀಮ್ ಇಂಡಿಯಾ 15.2 ಓವರ್​ಗಳ

24 Jan 2026 7:32 am
ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಚಳಿ, ರಾಜ್ಯದೆಲ್ಲೆಡೆ ಒಣ ಹವೆ

Karnataka Weather: ರಾಜ್ಯದಲ್ಲಿ ಹಲವು ದಿನಗಳಿಂದ ಒಣ ಹವೆಯಿದ್ದು, ಇಂದೂ ಅದೇ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದಿನಂತೆ ಕೆಲ ದಿನಗಳ ಕಾಲ ರಾಜ್ಯದೆಲ್ಲೆಡೆ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳ

24 Jan 2026 7:29 am
Daily Devotional: ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ

ಕುಮಾರ ಷಷ್ಠಿಯಂದು ಭಕ್ತರು ವಿಶೇಷವಾಗಿ ಸುಬ್ರಹ್ಮಣ್ಯ ಸ್ವಾಮಿಯನ್ನು ಆರಾಧಿಸುತ್ತಾರೆ. ಈ ಪೂಜೆಯು ಧೈರ್ಯ, ಶಕ್ತಿ ಮತ್ತು ಸವಾಲುಗಳನ್ನು ಎದುರಿಸುವ ಸಾಮರ್ಥ್ಯವನ್ನು ನೀಡುತ್ತದೆ ಎಂದು ನಂಬಲಾಗಿದೆ. ಕುಮಾರ ಸ್ವಾಮಿಯು ನಾಗಾಂಶ

24 Jan 2026 7:08 am
ಐಎಂಡಿಬಿಯಲ್ಲಿ 7.1 ರೇಟಿಂಗ್; ಈ ಗೋಲ್ಡ್ ಸ್ಮಗ್ಲಿಂಗ್ ವೆಬ್ ಸೀರಿಸ್​​ನ ಮಿಸ್ ಮಾಡಬೇಡಿ

ಇಮ್ರಾನ್ ಹಶ್ಮಿ ನಟನೆಯ 'ಟಾಸ್ಕ್​​ರೀ: ದಿ ಸ್ಮಗ್ಲರ್ಸ್ ವೆಬ್' ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ. ರನ್ಯಾ ರಾವ್ ಪ್ರಕರಣದಂತಹ ಘಟನೆಗಳ ಹಿನ್ನೆಲೆಯಲ್ಲಿ ಚಿನ್ನ ಕಳ್ಳಸಾಗಣೆ ಕುರಿತು ಬೆಳಕು ಚೆಲ್ಲುವ ಈ ವೆಬ್ ಸರಣಿ, ಪ್ರ

24 Jan 2026 7:07 am
Horoscope Today 24 January: ಇಂದು ಈ ರಾಶಿಯವರಿಗೆ ಹಣದ ಸಮಸ್ಯೆ!

ಮೇಷ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿರುತ್ತದೆ. ಆದಾಯದಲ್ಲಿ ಏರಿಕೆ, ವ್ಯಾಪಾರದಲ್ಲಿ ಲಾಭ, ಅದೃಷ್ಟ ಪ್ರಾಪ್ತಿ, ಹೊಸ ವಾಹನ ಯೋಗ ಮತ್ತು ಹಣದ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ. ಮನಸ್ಸಿಗೆ ಶಾಂತಿ ಮತ್ತು ತೃಪ್ತಿ ದೊರೆಯ

24 Jan 2026 7:01 am
ಬಳ್ಳಾರಿಯಲ್ಲಿ ಭುಗಿಲೆದ್ದ ಆಕ್ರೋಶ: ಎಲ್ಲೆಲ್ಲೂ ಖಾಕಿ ಸರ್ಪಗಾವಲು

ಬಳ್ಳಾರಿಯಲ್ಲಿ ಬ್ಯಾನರ್‌ ಗಲಾಟೆಯಿಂದ ಹೊತ್ತಿಕೊಂಡಿದ್ದ ರಾಜಕೀಯ ಬೆಂಕಿ ಈಗ ಶಾಸಕ ಜನಾರ್ದನ ರೆಡ್ಡಿ ಮಾಡೆಲ್‌ ಹೌಸ್‌ನ್ನು ಸುಟ್ಟುಹಾಕುವಲ್ಲಿಗೆ ತಲುಪಿದೆ. ಇದು ಶಾಸಕ ಭರತ್‌ ರೆಡ್ಡಿ ಬೆಂಬಲಿಗರದ್ದೇ ಕೃತ್ಯ ಎಂದು ರೆಡ್ಡಿ ಸ

24 Jan 2026 6:29 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 24ರ ದಿನಭವಿಷ್ಯ

ಜನವರಿ 24ರ ಶನಿವಾರದಂದು ಜನ್ಮಸಂಖ್ಯೆ 7, 8, 9ರ ದಿನಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 7ರವರು ಏಕಾಗ್ರತೆಗೆ ಒತ್ತು ನೀಡಬೇಕು ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ಬಗ್ಗೆ ಜಾಗ್ರತೆ ವಹಿಸಬೇಕು. ಜನ್ಮಸಂಖ್ಯೆ 8ರವರಿಗೆ ಪ್ರಯಾಣದಿಂದ ಶುಭ ಸು

24 Jan 2026 2:36 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 24ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6 ರ ಜನವರಿ 24ರ ದಿನಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 4 ರವರಿಗೆ ಆರೋಪಗಳು, ಆರ್ಥಿಕ ಚಿಂತೆ ಎದುರಾಗಬಹುದು. 5 ರವರಿಗೆ ತಂದೆ-ತಾಯಿಯ ಆಶೀರ್ವಾದದಿಂದ ಯಶಸ್ಸು, ನಾಯಕತ್ವದ ಅವಕಾಶಗಳು ದೊರೆಯಲಿವೆ. 6 ರವರಿಗೆ ಬ್ಯಾಂಕ್ ವ್ಯ

24 Jan 2026 1:45 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 24ರ ದಿನಭವಿಷ್ಯ

ಜನವರಿ 24ರ ಸಂಖ್ಯಾಶಾಸ್ತ್ರ ಆಧಾರಿತ ದಿನಭವಿಷ್ಯ ಇಲ್ಲಿ ಲಭ್ಯವಿದೆ. ಜನ್ಮಸಂಖ್ಯೆ 1, 2 ಮತ್ತು 3ರವರು ತಮ್ಮ ನಿರ್ಧಾರಗಳು, ಹಣಕಾಸು ವಿಚಾರ, ವೃತ್ತಿಪರ ಸಂಬಂಧಗಳು ಹಾಗೂ ಸಾಮಾಜಿಕ ಚಟುವಟಿಕೆಗಳ ಬಗ್ಗೆ ಹೇಗೆ ಮುಂದುವರಿಯಬೇಕು ಎಂಬುದ

24 Jan 2026 1:17 am
Horoscope Today 24 January: ಇಂದು ಈ ರಾಶಿಯವರ ಸೋಲು ದ್ವೇಷವಾಗಲಿದೆ

ಶಾಲಿವಾಹನ ಶಕ 1948, ಮಾಘ ಶುಕ್ಲ ಷಷ್ಠೀ ಶನಿವಾರದ ದೈನಿಕ ರಾಶಿ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ. ಮೇಷದಿಂದ ಮೀನ ರಾಶಿಯವರೆಗೆ ಪ್ರತಿ ರಾಶಿ ಚಿಹ್ನೆಗೆ ವೃತ್ತಿ, ಹಣಕಾಸು, ಸಂಬಂಧಗಳು, ಆರೋಗ್ಯ, ಮತ್ತು ಇಂದಿನ ವಿಶೇಷ ಕಾಲಗಳ ಕುರಿತು ವ

24 Jan 2026 12:30 am
IND vs NZ: 37 ಎಸೆತಗಳಲ್ಲಿ 82 ರನ್..! 468 ದಿನಗಳ ಬಳಿಕ ಸೂರ್ಯ ಸ್ಫೋಟ

Suryakumar Yadav's Explosive Comeback: ನ್ಯೂಜಿಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಭರ್ಜರಿ ಕಮ್‌ಬ್ಯಾಕ್ ಮಾಡಿದ್ದಾರೆ. 14 ತಿಂಗಳು ಮತ್ತು 468 ದಿನಗಳ ನಂತರ, ಸೂರ್ಯ 23 ಎಸೆತಗಳಲ್ಲಿ ಅರ್ಧಶತಕ ಗಳಿಸಿ, ಅಂತಿಮವಾಗಿ 37 ಎಸೆತಗಳಲ್ಲಿ ಅಜ

23 Jan 2026 11:08 pm
IND vs NZ: 21 ಎಸೆತಗಳಲ್ಲಿ ಸಿಡಿಲಬ್ಬರದ ಅರ್ಧಶತಕ ಸಿಡಿಸಿದ ಇಶಾನ್ ಕಿಶನ್

Ishan Kishan's Record 21-Ball Fifty: ಇಶಾನ್ ಕಿಶನ್ ನ್ಯೂಜಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಕೇವಲ 21 ಎಸೆತಗಳಲ್ಲಿ ಭರ್ಜರಿ ಅರ್ಧಶತಕ ಸಿಡಿಸಿ ಹೊಸ ದಾಖಲೆ ಬರೆದರು. ಭಾರತೀಯ ಬ್ಯಾಟ್ಸ್‌ಮನ್ ನ್ಯೂಜಿಲೆಂಡ್ ವಿರುದ್ಧ ಗಳಿಸಿದ ಅತ್ಯಂತ ವೇಗದ ಅರ

23 Jan 2026 10:55 pm
ಶಾಲೆಗಳಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಶಿಕ್ಷಣ ಇಲಾಖೆ ವಿಶೇಷ ಕಾಳಜಿ: ಇಲ್ಲಿದೆ ಮಾರ್ಗಸೂಚಿ

ಸಾರ್ವಜನಿಕ ಶಿಕ್ಷಣ ಇಲಾಖೆಯು ಶಾಲೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಮಹತ್ವದ ಆದೇಶ ಹೊರಡಿಸಿದೆ. ರಾಷ್ಟ್ರೀಯ ಹಬ್ಬಗಳು, ಸರ್ಕಾರಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ವೇಳೆ ಮಕ್ಕಳ ರಕ್ಷಣೆಗಾಗಿ ಸಮಗ್ರ ಮಾರ್ಗಸೂಚಿಗಳನ್ನು ಕಡ್ಡ

23 Jan 2026 10:23 pm
Border 2 Twitter Review: ಮಿಶ್ರ ಪ್ರತಿಕ್ರಿಯೆ ಪಡೆದ ‘ಬಾರ್ಡರ್ 2’ ಸಿನಿಮಾ

‘ಬಾರ್ಡರ್’ ಸಿನಿಮಾದ ಸೀಕ್ವೆಲ್ ಎಂಬ ಕಾರಣಕ್ಕೆ ‘ಬಾರ್ಡರ್ 2’ ಮೇಲೆ ಭಾರಿ ನಿರೀಕ್ಷೆ ಸೃಷ್ಟಿ ಆಗಿತ್ತು. ಈ ಸಿನಿಮಾವನ್ನು ಕೆಲವರು ಸಿಕ್ಕಾಪಟ್ಟೆ ಹೊಗಳಿದ್ದಾರೆ. ಆದರೆ ಇನ್ನು ಕೆಲವರಿಗೆ ಸಿನಿಮಾ ಇಷ್ಟ ಆಗಿಲ್ಲ. ‘ಎಕ್ಸ್’ (ಟ್ವಿ

23 Jan 2026 10:20 pm
ಮದುವೆ ಮನೆಯಲ್ಲೇ ಮಹಿಳೆಯೊಂದಿಗೆ ಹಾಸಿಗೆಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಲಾಶ್ ಮುಚ್ಚಲ್

Smriti Mandhana Wedding Canceled: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮದುವೆ ರದ್ದಾಗಿರುವ ಕಾರಣ ಇದೀಗ ಬಯಲಾಗಿದೆ. ಮದುವೆಗೆ ಹಿಂದಿನ ದಿನ ಪಲಾಶ್ ಬೇರೊಬ್ಬ ಮಹಿಳೆ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದೇ ರದ್ದಾಗಲು ಕಾರಣ ಎಂದು ಸ್ಮೃತಿ ಅವರ

23 Jan 2026 10:14 pm
ರಾಜ್ಯ ಕಡಲೆ ಬೆಳೆಗಾರರ ಬೆನ್ನಿಗೆ ನಿಂತ ಕೇಂದ್ರ ಸರ್ಕಾರ, ಬೆಂಬಲ ಬೆಲೆ ಎಷ್ಟು?

ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ಕಂಗಾಲಾಗಿದ್ದ ಕರ್ನಾಟಕದ ಕಡಲೆ ಬೆಳೆಗಾರರ ಹಿತರಕ್ಷಣೆಗಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ವಿಶೇಷ ಆಸಕ್ತಿ ಹಾಗೂ ಮನವಿಯ ಮೇರೆಗೆ, ಕ

23 Jan 2026 10:04 pm
ಜಿಬಿಎ ಕಚೇರಿಯಲ್ಲಿ 800 ವರ್ಷದ ಹಳೆ ದೇವಾಲಯ ಜೀರ್ಣೋದ್ಧಾರ: ನೌಕರರಿಂದ ದೇಣಿಗೆ

ಬೆಂಗಳೂರಿನ ಜಿಬಿಎ ಕೇಂದ್ರ ಕಚೇರಿಯಲ್ಲಿರುವ 800 ವರ್ಷಗಳ ಇತಿಹಾಸವಿರುವ ಶ್ರೀ ಆದಿಶಕ್ತಿ ದೇವಾಲಯವು ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಹಕಾರದೊಂದಿಗೆ 1.6 ಕೋಟಿ ರೂ. ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿದೆ. ನೌಕರರ ದೇಣಿಗೆಯಿಂದ ಪುನ

23 Jan 2026 9:47 pm
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್

ನಟಿ ಕಾವ್ಯಾ ಶೈವ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ 3ನೇ ರನ್ನರ್ ಅಪ್ ಆದರು. ಹಾಗಾಗಿ ಅವರಿಗೆ ಫ್ಯಾನ್ ಫಾಲೋಯಿಂಗ್ ಜಾಸ್ತಿ ಆಗಿದೆ. ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಶರವಣ ಅವರ ಬಂಗಾರದ ಮಳಿಗೆ ಉದ್ಘಾಟನೆಗೆ ಕಾವ್ಯಾ ಶೈ

23 Jan 2026 9:11 pm
Inspiring- ದಿಶಾ ಸಾಧನೆಯ ಕಥೆ; ಮದುವೆ, ವೈದವ್ಯದ ಹಿನ್ನಡೆಯ ನಡುವೆಯೂ ಕನಸು ಬೆಂಬತ್ತಿದ ಛಲಗಾತಿ

Women entrepreneur Disha Garg's inspiring journey: ವಿಧಿಯು ದಿಶಾಳನ್ನು ತೀವ್ರ ಪರೀಕ್ಷೆಗೆ ಒಳಪಡಿಸಿತು. 2020ರಲ್ಲಿ ಅವರ ಮಾವ ನಿಧನರಾದರು. ನಂತರ 2022 ರಲ್ಲಿ ಅವರ ಪತಿಯೂ ನಿಧನರಾದರು. ಈ ಎರಡು ಪ್ರಮುಖ ಹಿನ್ನಡೆಗಳು ಅವರ ಜೀವನಕ್ಕೆ ದಿಢೀರ್ ತಿರುವು ಕೊಟ್ಟವು. ದಿ

23 Jan 2026 9:00 pm
ಹಾಲು ನಿಜವಾಗಿಯೂ ದೇಹದಲ್ಲಿನ ಕ್ಯಾಲ್ಸಿಯಂ ಕೊರತೆಯನ್ನು ನೀಗಿಸುತ್ತದೆಯೇ? ಇಲ್ಲಿದೆ ಸ್ಪಷ್ಟ ಮಾಹಿತಿ

ಪ್ರತಿದಿನ ಹಾಲು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು. ಆದರೆ ಹಾಲು ನಿಜವಾಗಿಯೂ ದೇಹದಲ್ಲಿನ ಕ್ಯಾಲ್ಸಿಯಂ ಕೊರತೆಯನ್ನು ನೀಗಿಸುತ್ತದೆಯೇ ಎಂಬ ಗೊಂದಲ ಕಾಡುವುದು ಸುಳ್ಳಲ್ಲ. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಕ್ಯಾಲ್ಸಿಯಂ

23 Jan 2026 8:28 pm
ಕುತ್ತಿಗೆಗೆ ರಬಸವಾಗಿ ಬಡಿದ ಚೆಂಡು! ನೋವು ತಾಳಲಾರದೆ ಬಿದ್ದು ಒದ್ದಾಡಿದ ಬ್ಯಾಟರ್; ವಿಡಿಯೋ

Rahmanullah Gurbaz Neck Injury: ಅಫ್ಘಾನಿಸ್ತಾನ-ವೆಸ್ಟ್ ಇಂಡೀಸ್ ಟಿ20 ಪಂದ್ಯದಲ್ಲಿ ರಹಮಾನುಲ್ಲಾ ಗುರ್ಬಾಜ್ ಕುತ್ತಿಗೆಗೆ ಚೆಂಡು ತಗುಲಿ ಅಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಘಟನೆ ಆತಂಕ ಸೃಷ್ಟಿಸಿದರೂ, ಅದೃಷ್ಟವಶಾತ್ ಗುರ್ಬಾಜ್

23 Jan 2026 8:15 pm
ಆ್ಯಸಿಡ್ ಬೆದರಿಕೆ: ರಕ್ಷಣೆ ಕೋರಿ ಪತ್ರ ಸಮೇತ ​ಪೊಲೀಸ್ ಮೆಟ್ಟಿಲೇರಿದ ಪೌರಾಯುಕ್ತೆ ಅಮೃತಾ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡರಿಗೆ ಆ್ಯಸಿಡ್ ದಾಳಿ ಬೆದರಿಕೆ ಪತ್ರ ಬಂದ ಬೆನ್ನಲ್ಲೇ ರಕ್ಷಣೆ ನೀಡುವಂತೆ ಶಿಡ್ಲಘಟ್ಟ ಟೌನ್ ಠಾಣೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಕಾಂಗ್ರೆಸ್​​​ ಮು

23 Jan 2026 8:12 pm
7 ವರ್ಷದ ಬಳಿಕ ಹೊಸ ಸಿನಿಮಾ ಶುರು ಮಾಡಿದ ‘ಬೆಲ್ ಬಾಟಂ’ ನಿರ್ಮಾಪಕ ಸಂತೋಷ್

‘ಬೆಲ್ ಬಾಟಂ’ ಸಿನಿಮಾ ಮೂಲಕ ಗೆಲವು ಕಂಡಿದ್ದ ನಿರ್ಮಾಪಕ ಸಂತೋಷ್ ಕುಮಾರ್ ಅವರು ಮತ್ತೆ ಬಂದಿದ್ದಾರೆ. 7 ವರ್ಷಗಳ ಗ್ಯಾಪ್ ಬಳಿಕ ಅವರು ಹೊಸ ಸಿನಿಮಾವನ್ನು ಅನೌನ್ಸ್ ಮಾಡಿದ್ದಾರೆ. ಚಿತ್ರದ ಹೆಸರು ‘ಹುಬ್ಬಳ್ಳಿ ಹಂಟರ್ಸ್’. ಶೀರ್ಷಿ

23 Jan 2026 8:05 pm
ರಾಜ್ಯ ರಾಜಕಾರಣಕ್ಕೆ ಕುಮಾರಣ್ಣ ವಾಪಸ್, ಯಾವ ಕ್ಷೇತ್ರದಿಂದ ಸ್ಪರ್ಧೆ? ಎಚ್​​​ಡಿಕೆ ಹೇಳಿದ್ದಿಷ್ಟು

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಪ್ರಸ್ತುತ ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ. ಆದರೆ, ದೆಹಲಿ ರಾಜಕಾರಣದಲ್ಲಿ ಸಕ್ರಿಯರಾಗಿದ್ದೇ ರಾಜ್ಯ ರಾಜಕಾರಣದ ಬಗ್ಗೆಯೂ ಕಣ್ಣಾಡಿಸ

23 Jan 2026 7:56 pm
ಐಸಿಸಿ ಎಚ್ಚರಿಕೆಗೂ ಬಗ್ಗದ ಬಾಂಗ್ಲಾದೇಶ; ಕೈತಪ್ಪುತ್ತಾ ವಿಶ್ವಕಪ್ ಆತಿಥ್ಯ?

ICC vs Bangladesh Cricket: ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ T20 ವಿಶ್ವಕಪ್‌‌ನಿಂದ ಹೊರನಡೆದು, ಐಸಿಸಿ ಎಚ್ಚರಿಕೆಗೂ ಬಗ್ಗದೆ ದೊಡ್ಡ ಸಂಕಷ್ಟಕ್ಕೆ ಸಿಲುಕಿದೆ. ಸುಮಾರು 260 ಕೋಟಿ ರೂ. ನಷ್ಟದ ಜೊತೆಗೆ, 2031ರ ವಿಶ್ವಕಪ್ ಆತಿಥ್ಯ ಕಳೆದುಕೊಳ್ಳುವ ಭೀತಿ ಎದ

23 Jan 2026 7:40 pm
ಮಾಂಜ್ರಾ ನದಿ ಒಡಲು ಬಗೆಯುತ್ತಿರುವ ದಂಧೆಕೋರರು: ಹಗಲು-ರಾತ್ರಿ ಎನ್ನದೆ ಮರಳು ಮಾಫಿಯಾ

ಬೀದರ್ ಜಿಲ್ಲೆಯ ಜೀವನಾಡಿ ಮಾಂಜ್ರಾ ನದಿಯಲ್ಲಿ ಅಕ್ರಮ ಮರಳು ದಂಧೆ ಎಗ್ಗಿಲ್ಲದೆ ಸಾಗಿದೆ. ಅಧಿಕಾರಿಗಳು ಶಾಮೀಲಾಗಿರುವ ಆರೋಪ ಕೇಳಿಬಂದಿದೆ. ಭಾಲ್ಕಿ, ಔರಾದ್ ತಾಲೂಕುಗಳಲ್ಲಿ ನಿರಂತರ ಮರಳು ಸಾಗಾಟದಿಂದ ಅಂತರ್ಜಲ ಬತ್ತಿ, ಕುಡಿಯು

23 Jan 2026 7:23 pm
8ನೇ ದಿನ ಉತ್ಖನನದಲ್ಲಿ ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ

ಚಿನ್ನದ ನಿಧಿ ಸಿಕ್ಕಿದ್ದೇ ಸಿಕ್ಕಿದ್ದು ಲಕ್ಕುಂಡಿಯಲ್ಲಿ (Lakkundi) ಪುರಾತತ್ವ ಇಲಾಖೆ ಬೀಡುಬಿಟ್ಟಿದ್ದು, ಉತ್ಖನನ ಕಾರ್ಯ ನಡೆಸಿದೆ. ಕಳೆದ ಏಳು ದಿನಗಳಲ್ಲಿ ಒಂದಲ್ಲ ಒಂದು ವಸ್ತುಗಳು ಪತ್ತೆಯಾಗುತ್ತಲೇ ಇವೆ. ಅದರಂತೆ 8ನೇ ದಿನವಾದ ಇ

23 Jan 2026 7:11 pm
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ

ಗಿಲ್ಲಿ ನಟ ಅವರಿಗೆ ಭರ್ಜರಿ ಡಿಮ್ಯಾಂಡ್ ಸೃಷ್ಟಿ ಆಗಿದೆ. ಇದೆಲ್ಲವೂ ಸಾಧ್ಯ ಆಗಿದ್ದು ‘ಬಿಗ್ ಬಾಸ್ ಕನ್ನಡ 12’ ಶೋನಿಂದಾಗಿ. ಇತ್ತೀಚೆಗೆ ಗಿಲ್ಲಿ ಅವರು ಬಿಗ್ ಬಾಸ್ ಫಿನಾಲೆಯಲ್ಲಿ ಟ್ರೋಫಿ ಗೆದ್ದರು. ಅದರಿಂದಾಗಿ ಅವರಿಗೆ ಜನಪ್ರಿ

23 Jan 2026 7:01 pm
IND vs NZ:ಬುಮ್ರಾ, ಅಕ್ಷರ್ ಔಟ್..! ಟಾಸ್ ಗೆದ್ದ ಟೀಂ ಇಂಡಿಯಾದಲ್ಲಿ 2 ಬದಲಾವಣೆ

India vs New Zealand T20: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಟಿ20 ಪಂದ್ಯ ರಾಯ್‌ಪುರದಲ್ಲಿ ನಡೆಯುತ್ತಿದೆ. ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ಭಾರತ, ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ. 2026ರ ಟಿ20 ವಿಶ್ವಕಪ್ ದೃಷ್ಟಿಯಿಂದ ಈ ಪಂದ್ಯ ಮ

23 Jan 2026 6:41 pm
Chikkamagaluru: ಕಾಫಿನಾಡ ಹುಡುಗ, ಚೀನಾ ಹುಡುಗಿ; ಚಿಕ್ಕಮಗಳೂರಲ್ಲಿ ನಡೀತು ಅದ್ಧೂರಿ ಕಲ್ಯಾಣ

ಅಪರೂಪದ ಸನ್ನಿವೇಶಕ್ಕೆ ಕಾಫಿನಾಡು ಸಾಕ್ಷಿಯಾಗಿದ್ದು, ಚೀನಾ ಯುವತಿಯ ಜೊತೆ ಚಿಕ್ಕಮಗಳೂರಿನ ಯುವಕನ ಅದ್ಧೂರಿ ವಿವಾಹ ನೆರವೇರಿದೆ. ಹಿಂದೂ ಸಂಪ್ರದಾಯಂತೆ ಮದುವೆ ಸಮಾರಂಭ ನಡೆದಿದ್ದು, ದೇಶ-ಭಾಷೆಯ ಅಡೆತಡೆ ಮೀರಿ ನಡೆದ ಈ ಪ್ರೇಮ ವ

23 Jan 2026 6:20 pm
ಕರ್ನಾಟಕ ಲೋಕಭವನವನ್ನ ಐಇಡಿ RDX ಬಾಂಬ್​​​ನಿಂದ ಸ್ಫೋಟಿಸುವುದಾಗಿ ಬೆದರಿಕೆ

ಬೆಂಗಳೂರಿನ ಲೋಕಭವನಕ್ಕೆ ಜನವರಿ 14ರಂದು ರಾಜ್ಯಪಾಲರ ಇಮೇಲ್ ಐಡಿಗೆ RDX ಬಾಂಬ್ ಸ್ಫೋಟದ ಬೆದರಿಕೆ ಇ-ಮೇಲ್ ಬಂದಿತ್ತು. ಮಧ್ಯಾಹ್ನದೊಳಗೆ ಸ್ಫೋಟಿಸುವುದಾಗಿ ಬಂದಿದ್ದ ಸಂದೇಶದಿಂದ ಆತಂಕ ಸೃಷ್ಟಿಯಾಗಿತ್ತು. ಪೊಲೀಸರು, ಶ್ವಾನದಳ ಮತ್

23 Jan 2026 6:18 pm
ಸಾಮಾನ್ಯ ಹೂಡಿಕೆದಾರರು ಈ ಬಾರಿಯ ಬಜೆಟ್​ನಲ್ಲಿ ಗಮನಿಸಬೇಕಾದ ಸಂಗತಿಗಳಿವು

Union Budget expectations: 2026ರ ಫೆಬ್ರುವರಿ 1ರಂದು ಮಂಡನೆಯಾಗುವ ಬಜೆಟ್​ನಲ್ಲಿ ಸಾಮಾನ್ಯ ಹೂಡಿಕೆದಾರರು ಗಮನಿಸಬೇಕಾದ ಹಲವು ಸಂಗತಿಗಳಿವೆ. ಈ ಬಜೆಟ್​ನಲ್ಲಿ ಎಲ್​ಟಿಸಿಜಿ ಅಥವಾ ಲಾಂಗ್ ಟರ್ಮ್ ಕ್ಯಾಪಿಟಲ್ ಗೇನ್ ಟ್ಯಾಕ್ಸ್ ಅನ್ನು ಸರಳೀಕರಿಸುವ

23 Jan 2026 6:05 pm
ಕೇವಲ 58 ರನ್‌ಗಳಿಗೆ ಶ್ರೀಲಂಕಾ ಆಲೌಟ್; 9 ವಿಕೆಟ್​ಗಳಿಂದ ಗೆದ್ದ ಆಸ್ಟ್ರೇಲಿಯಾ

ICC U19 World Cup 2026: 2026ರ ಐಸಿಸಿ ಅಂಡರ್-19 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ಶ್ರೀಲಂಕಾ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಆಸ್ಟ್ರೇಲಿಯಾದ ವೇಗಿ ವಿಲ್ ಬೈರಾಮ್ ಮಾರಕ ಬೌಲಿಂಗ್‌ ನಡೆಸಿ, ಕೇವಲ 14 ರನ್‌ಗಳಿಗೆ 5 ವಿಕೆಟ್ ಪಡೆದು ಲಂಕ

23 Jan 2026 6:04 pm
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ತಬ್ಬಿಕೊಂಡ ಕ್ಷಣ ವಿವರಿಸಿದ ಗಿಲ್ಲಿ

‘ಬಿಗ್ ಬಾಸ್ ಕನ್ನಡ 12’ ಶೋನಲ್ಲಿ ಗಿಲ್ಲಿ ನಟ, ರಕ್ಷಿತಾ ಶೆಟ್ಟಿ ಫಿನಾಲೆ ಅಂತಿಮ ಹಂತಕ್ಕೆ ಬಂದಿದ್ದರು. ಸುದೀಪ್ ಅಕ್ಕಪಕ್ಕದಲ್ಲಿ ಅವರಿಬ್ಬರು ನಿಂತಿದ್ದರು. ಕೊನೆಗೂ ಗೆದ್ದಿದ್ದು ಗಿಲ್ಲಿ ನಟ. ಆ ಕ್ಷಣದಲ್ಲಿ ರಕ್ಷಿತಾ ಶೆಟ್ಟಿ ಅ

23 Jan 2026 6:00 pm
ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾದ ತನಿಖಾ ತಂಡಕ್ಕೆ ಭರ್ಜರಿ ಬಹುಮಾನ!

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾಗಿದ್ದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ ಕರ್ನಾಟಕ ಮಾತ್ರವಲ್ಲ ದೇಶದಲ್ಲೂ ಭಾರೀ ಸದ್ದು ಮಾಡಿದ್ದು, ಸದ್ಯ ಪ್ರಜ್ವಲ್ ರೇವಣ್ಣ ಜೀವಾವಧಿ ಶಿಕ್ಷೆಗೆ ಗುರಿ

23 Jan 2026 5:56 pm
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್

Sydney Sixers Reach BBL Final: ಬಿಗ್ ಬ್ಯಾಷ್ ಲೀಗ್ ಫೈನಲ್‌ಗೆ ಸಿಡ್ನಿ ಸಿಕ್ಸರ್ಸ್ ತಂಡ ಲಗ್ಗೆ ಹಾಕಿದೆ. ಬಾಬರ್ ಅಜಂ ನಿರ್ಗಮನದ ನಂತರ ನಡೆದ ಪ್ಲೇಆಫ್ ಪಂದ್ಯದಲ್ಲಿ ಹೋಬಾರ್ಟ್ ಹರಿಕೇನ್ಸ್ ವಿರುದ್ಧ 57 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಸ್ಟೀವ

23 Jan 2026 5:37 pm
ಎಷ್ಟೇ ಕಡಿಮೆ ತಿಂದ್ರು ತೂಕ ಹೆಚ್ಚಾಗುವುದಕ್ಕೆ ಕಾರಣ ಏನ್ ಗೊತ್ತಾ? ಇದನ್ನು ತಡೆಯಲು ಈ ಟಿಪ್ಸ್ ಪಾಲಿಸಿ

ತುಂಬಾ ಕಡಿಮೆ ಪ್ರಮಾಣದಲ್ಲಿ ಆಹಾರ ಸೇವನೆ ಮಾಡಿದರೂ ಕೂಡ ತೂಕ ಹೆಚ್ಚಾಗುತ್ತಿದ್ದರೆ, ಇದನ್ನು ಹಗುರವಾಗಿ ಪರಿಗಣಿಸಬೇಡಿ. ಇದು ಕೆಲವು ಆರೋಗ್ಯ ಸಮಸ್ಯೆಯ ಸಂಕೇತವಾಗಿರಬಹುದು. ಹೌದು, ಇದು ದೇಹದಲ್ಲಿನ ಕೆಲವು ಕಾಯಿಲೆಗಳ ಲಕ್ಷಣವಾಗ

23 Jan 2026 5:32 pm
ಹುಬ್ಬಳ್ಳಿಯ ಮಾಲ್​ನಲ್ಲಿ ಅಗ್ನಿ ಅವಘಡ: ಅಕ್ಕಪಕ್ಕದ ಮನೆಗೂ ತಗುಲಿದೆ ಕಿಡಿ; ವೃದ್ಧ ದಂಪತಿ ಬಚಾವ್

ಹುಬ್ಬಳ್ಳಿಯ ಪ್ರಸಿದ್ಧ ಸುಖಸಾಗರ ಮಾಲ್‌ನಲ್ಲಿ ತಡರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದ ಭಾರೀ ಅಗ್ನಿ ಅವಘಡ ಸಂಭವಿಸಿದೆ. ನಾಲ್ಕನೇ ಮಹಡಿಯಲ್ಲಿ ಹೊತ್ತಿಕೊಂಡ ಬೆಂಕಿ ಇಡೀ ಮಾಲ್‌ಗೆ ವ್ಯಾಪಿಸಿ, ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್

23 Jan 2026 5:09 pm
ಈ ಗಣರಾಜ್ಯೋತ್ಸವಕ್ಕೆ 830 ರೂ.ನಲ್ಲಿ 7 ಕಡೆ ಟ್ರಿಪ್​​​ ಹೋಗಬಹುದು!: KSTDC ವಿಶೇಷ ಪ್ಯಾಕೇಜ್

ಕೆಎಸ್‌ಟಿಡಿಸಿ ಬೆಂಗಳೂರು ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಿಗೆ ₹830ಕ್ಕೆ ಒಂದು ದಿನದ ಪ್ರವಾಸ ಪ್ಯಾಕೇಜ್ ಘೋಷಿಸಿದೆ. ದೇವನಹಳ್ಳಿ ಕೋಟೆ, ಘಾಟಿ ಸುಬ್ರಹ್ಮಣ್ಯ, ಶಿವಗಂಗೆ, ಚಿಕ್ಕ ಮಧುರೈ ಸೇರಿದಂತೆ ಹಲವು ಐತಿಹಾಸಿಕ ಮತ್ತು ಧ

23 Jan 2026 5:09 pm
‘ಇಂದಿರಾ’ ಶೀರ್ಷಿಕೆಯಲ್ಲಿ ಹೊಸ ಸಿನಿಮಾ; ಟೈಟಲ್ ಬಗ್ಗೆ ಸ್ಪಷ್ಟನೆ ನೀಡಿದ ಚಿತ್ರತಂಡ

ಹೊಸ ಕನ್ನಡ ಸಿನಿಮಾಗೆ ಇಂದಿರಾ ಎಂದು ಶೀರ್ಷಿಕೆ ಇಡಲಾಗಿದೆ. ಟೈಟಲ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ‘ಜೆನ್ ಜಿ’ ಎಂಬ ಟ್ಯಾಗ್​ ಲೈನ್ ಈ ಶೀರ್ಷಿಕೆಗೆ ಇದೆ. ಅದರಂತೆ ಹೊಸ ತಲೆಮಾರಿನ ಕಥೆ ಈ ಚಿತ್ರದಲ್ಲಿ ಇರಲಿದೆ. ಇತ್ತೀಚೆಗೆ ‘ಇಂದ

23 Jan 2026 5:05 pm
Best Investments: ಚಿನ್ನ, ಬೆಳ್ಳಿ ಮತ್ತು ಷೇರು- ಹೂಡಿಕೆಗೆ ಈ ಮೂರರಲ್ಲಿ ಯಾವುದು ಉತ್ತಮ?

Investment specialist Rudra Murthy speaks in TV9 Podcast: ಚಿನ್ನದ ಬೆಲೆ ಕಳೆದ ನಾಲ್ಕು ದಶಕಗಳಲ್ಲಿ ಶೇ 7,000 ದಷ್ಟು ರಿಟರ್ನ್ಸ್ ಕೊಟ್ಟಿದೆ. ಬೆಳ್ಳಿ ಈ ಅವಧಿಯಲ್ಲಿ ಶೇ 8,000 ದಷ್ಟು ಲಾಭ ತಂದಿದೆ. ಇದೇ ವೇಳೆ ಸೆನ್ಸೆಕ್ಸ್ ಇಂಡೆಕ್ಸ್ 1986ರಿಂದ ಇಲ್ಲಿಯವರೆಗೆ ಶೇ. 82,000ದಷ್ಟ

23 Jan 2026 5:05 pm
ಮಹಿಳಾಧಿಕಾರಿಗೆ ಧಮ್ಕಿ: ಕಾಂಗ್ರೆಸ್ ನಾಯಕನಿಗೆ ಶಾಕ್ ಮೇಲೆ ಶಾಕ್, ಕೋರ್ಟ್​​ ಬಳಿಕ ಪಕ್ಷದಿಂದ ಶಾಸ್ತಿ

ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ನಗರಸಭೆ ಪಾರಾಯುಕ್ತೆ ಅಮೃತಾ ಅವರಿಗೆ ಕಾಂಗ್ರೆಸ್ ಮುಖಂಡ ಧಮ್ಕಿ ಹಾಕಿದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಸದ್ಯ ಪೊಲೀಸರಿಂದ ತಲೆಮರೆಸಿಕೊಂಡಿರುವ ರಾಜೀವ್ ಗೌಡಗೆ ಸಂಕಷ್ಟ ಮೇಲೆ ಸಂಕಷ್ಟ

23 Jan 2026 4:54 pm
ಖಾಸಗಿ ಬಸ್​​- ಕ್ರೂಸರ್​ ನಡುವೆ ಮುಖಾಮುಖಿ ಡಿಕ್ಕಿ: ಮೂವರು ಸಾವು, 8 ಮಂದಿ ಗಂಭೀರ

ಉಡುಪಿ, ರಾಯಚೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ರಸ್ತೆ ಅಪಘಾತಗಳು ವರದಿಯಾಗಿವೆ. ಉಡುಪಿಯಲ್ಲಿ ಬಸ್-ಕ್ರೂಸರ್ ಡಿಕ್ಕಿಯಲ್ಲಿ ಮೂವರು ಮೃತಪಟ್ಟು, ಎಂಟು ಮಂದಿ ಗಾಯಗೊಂಡಿದ್ದಾರೆ. ರಾಯಚೂರಿನಲ್ಲಿ ಐದು ವರ್ಷದ ಬಾಲಕಿಯೊಬ್ಬಳು ಬಸ್

23 Jan 2026 4:41 pm
ಬೆಂಗಳೂರಿನ ಟ್ರಾಫಿಕ್ ನನ್ನನ್ನು ಆರೋಗ್ಯವಂತನನ್ನಾಗಿ ಮಾಡಿದೆ: 8 ಕೆಜಿ ತೂಕ ಇಳಿಸಿಕೊಂಡ ಟೆಕ್ಕಿ

ಬೆಂಗಳೂರು ಟ್ರಾಫಿಕ್‌ನಿಂದ ಬೇಸತ್ತ ಟೆಕ್ ಉದ್ಯೋಗಿಯೊಬ್ಬರು ತಮ್ಮ ಅನಾರೋಗ್ಯಕರ ಜೀವನಶೈಲಿಯನ್ನು ಬದಲಾಯಿಸಿಕೊಂಡು ಆರೋಗ್ಯವಂತರಾದ ಕಥೆ ವೈರಲ್ ಆಗಿದೆ. ನಿತ್ಯ 90 ನಿಮಿಷಗಳ ಪ್ರಯಾಣ, ಒತ್ತಡ, ವ್ಯಾಯಾಮದ ಕೊರತೆಯಿಂದ ಬಳಲುತ್ತಿ

23 Jan 2026 4:25 pm
ಹೊಸ ರೂಲ್ಸ್​: ಮಲೆ ಮಹದೇಶ್ವರಬೆಟ್ಟಕ್ಕೆ ತೆರಳುವ ಭಕ್ತಾದಿಗಳಿಗೆ ಮಹತ್ವದ ಸೂಚನೆ

ಮಲೆ ಮಹದೇಶ್ವರಬೆಟ್ಟದಲ್ಲಿ ಚಿರತೆ ದಾಳಿಯಿಂದ ಭಕ್ತ ಪ್ರವೀಣ್ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹೊಸ ನಿಯಮ ಜಾರಿಗೊಳಿಸಿದೆ. ಇನ್ನು ಮುಂದೆ ಸಂಜೆ 6 ರಿಂದ ಬೆಳಗ್ಗೆ 6 ರವರೆಗೆ ಮಹದೇಶ್ವರಬೆಟ್ಟಕ್ಕೆ ಪಾದಯಾತ್ರೆಗೆ ಸ

23 Jan 2026 4:19 pm
ವಿಜಯಪುರ ಗ್ರಾಮೀಣ ಪೊಲೀಸರ ಭರ್ಜರಿ ಬೇಟೆ: ವಿವಿಧ ಪ್ರಕರಣ ಭೇದಿಸಿ 14 ಮಂದಿ ಅರೆಸ್ಟ್​; 1.17 ಕೋಟಿ ಮೌಲ್ಯದ ವಸ್ತುಗಳು ಜಪ್ತಿ

ಭರ್ಜರಿ ಕಾರ್ಯಾಚರಣೆ ನಡೆಸಿ ವಿವಿಧ ಪ್ರಕರಣಗಳನ್ನು ಭೇದಿಸಿರುವ ವಿಜಯಪುರ ಗ್ರಾಮೀಣ ಪೊಲೀಸರು ಒಟ್ಟು 14 ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 1.17 ಕೋಟಿ ಮೌಲ್ಯದ ನಗದು, ಚಿನ್ನಾಭರಣ ಮತ್ತು ವಾಹನಗಳನ್ನು ವಶಪಡಿಸಿಕೊಂಡು ವಾ

23 Jan 2026 4:06 pm
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು

ಸಿಲಿಕಾನ್ ಸಿಟಿ ಬೆಂಗಳೂರು ಟ್ರಾಫಿಕ್‌ (Bengaluru Traffic ) ಬಗ್ಗೆ ಮಾತನಾಡುವುದು ರಾಜ್ಯಕ್ಕಷ್ಟೇ ಸೀಮಿತವಾಗಿಲ್ಲ. ವಿದೇಶದಲ್ಲಿಯೂ ಚರ್ಚೆಯಾಗುತ್ತಿದೆ. ಎಷ್ಟೇ ಯೋಜನೆ ಕೈಗೊಂಡರೂ ಸಹ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಲೇ ಇದೆ. ಟ್ರಾಫಿ

23 Jan 2026 3:58 pm
Kalaburagi: ಮದುವೆಯಾಗಿ 2 ತಿಂಗಳಿಗೆ ಕಳೆದುಕೊಂಡಳು ಜೀವ: ಯುವತಿ ಪ್ರಾಣ ಪಡೆದ ಸಿಟಿ ವ್ಯಾಮೋಹ!

ಮದುವೆಯಾಗಿ ಎರಡೇ ತಿಂಗಳಿಗೆ ನವ ವಿವಾಹಿತೆಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಸಿಟಿ ವ್ಯಾಮೋಹ ಮತ್ತು ನಗರದ ಬದುಕು ಸಹೋದರಿಯರಂತೆ ತನಗೆ ಸಿಗುತ್ತಿಲ್ಲ ಎಂಬ ಕೊರಗು ಆಕೆಯ ಮನಸ್ಸನ್ನು ಕಾಡಿತ

23 Jan 2026 3:32 pm
ಗಣರಾಜ್ಯೋತ್ಸವ ಸೇರಿ ಸಾಲು ಸಾಲು ರಜೆ: ಗಗನಕ್ಕೇರಿದ ಖಾಸಗಿ ಬಸ್​​​ಗಳ ಟಿಕೆಟ್​ ದರ

ಮೂರು ದಿನಗಳ ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ದುಪ್ಪಟ್ಟಾಗಿದೆ. ಗಣರಾಜ್ಯೋತ್ಸವದ ಪ್ರಯುಕ್ತ ರಜೆ ಸಿಕ್ಕಿದ್ದು, ಬೆಂಗಳೂರಿನಿಂದ ವಿವಿಧ ಊರುಗಳಿಗೆ ತೆರಳುವ ಬಸ್ ದರಗಳು ಭಾರೀ ಏರಿಕೆ ಕಂಡಿವೆ. ಹುಬ್ಬ

23 Jan 2026 3:28 pm
Republic Day 2026: ಈ ಬಾರಿ ಗಣರಾಜ್ಯೋತ್ಸವದಲ್ಲಿ ಕೇವಲ ಮಿಲಿಟರಿ ಮೆರವಣಿಗೆಯಲ್ಲ, ಇರಲಿದೆ ಯುದ್ಧಭೂಮಿ

ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಮೆರವಣಿಗೆ ಈ ಬಾರಿ ಆಕರ್ಷಣೆಯಾಗಲಿದೆ. 77 ನೇ ಗಣರಾಜ್ಯೋತ್ಸವ ಆಚರಣೆಗಾಗಿ ಕರ್ತವ್ಯ ಪಥವನ್ನು ಅಲಂಕರಿಸಲಾಗುತ್ತಿದೆ. ಈ ಬಾರಿ, ಕರ್ತವ್ಯ ಪಥವು ಕೇವಲ ಮೆರವಣಿಗೆ ಮೈದಾನವಲ್ಲ, ಬದಲಾಗಿ ಉಗ್ರ

23 Jan 2026 3:28 pm
Landlord Movie Review: ಅಸಮಾನತೆ, ಅನ್ಯಾಯದ ಇತಿಹಾಸ ಕೆದಕಿದ ‘ಲ್ಯಾಂಡ್​ಲಾರ್ಡ್’

Landlord Kannada Movie: ಕೆ.ವಿ. ಸತ್ಯಪ್ರಕಾಶ್ ಮತ್ತು ಹೇಮಂತ್ ಗೌಡ ಕೆ.ಎಸ್. ನಿರ್ಮಾಣದ ‘ಲ್ಯಾಂಡ್​ಲಾರ್ಡ್’ ಸಿನಿಮಾಗೆ ಜಡೇಶ್ ಕೆ. ಹಂಪಿ ನಿರ್ದೇಶನ ಮಾಡಿದ್ದಾರೆ. ಉಮಾಶ್ರೀ, ವಿಜಯ್ ಕುಮಾರ್, ರಚಿತಾ ರಾಮ್, ರಿತನ್ಯಾ ವಿಜಯ್, ಶಿಶಿರ್ ಬೈಕಾಡಿ, ರ

23 Jan 2026 3:26 pm
ಬಿಸಿಸಿಐ ಜೊತೆ ಜಿದ್ದಿಗೆ ಬಿದ್ದು 240 ಕೋಟಿ ಗೂ. ಅಧಿಕ ನಷ್ಟ ಅನುಭವಿಸಿದ ಬಾಂಗ್ಲಾದೇಶ

Bangladesh Out of T20 World Cup 2026: ಭಾರತದಲ್ಲಿನ ಭದ್ರತಾ ಕಾರಣಗಳಿಂದ ಬಾಂಗ್ಲಾದೇಶ 2026ರ ಟಿ20 ವಿಶ್ವಕಪ್‌ನಿಂದ ಹಿಂದೆ ಸರಿದಿದೆ. ಭಾರತಕ್ಕೆ ತಂಡ ಕಳುಹಿಸಲು ಬಿಸಿಬಿ ನಿರಾಕರಿಸಿದರೂ, ಐಸಿಸಿ ಭದ್ರತಾ ಬೆದರಿಕೆ ಇಲ್ಲ ಎಂದು ಪ್ರಸ್ತಾಪ ತಿರಸ್ಕರಿಸಿ

23 Jan 2026 3:18 pm
Lakkundi Gold Tressure: 8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ! ಉತ್ಖನನಕ್ಕೆ ಜನರ ಕಿರಿಕಿರಿ!

ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯ (Lakkundi Excavation) ಎಂಟನೇ ದಿನಕ್ಕೆ ಕಾಲಿಟ್ಟಿದೆ. ಕೋಟೆ ವೀರಭದ್ರೇಶ್ವರ ದೇಗುಲದ ಆವರಣದಲ್ಲಿ ಸುಮಾರು ಎಂಟು ಅಡಿ ಆಳಕ್ಕೆ ಅಗೆಯಲಾಗುತ್ತಿದ್ದು, ರಾಜ ಮಹಾರಾ

23 Jan 2026 3:00 pm
Gadag: ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!

ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿಯಲ್ಲಿ ನಿಧಿ ಪತ್ತೆ ಬಳಿಕ ಉತ್ಖನನ ಕಾರ್ಯ ಭರದಿಂದ ಸಾಗಿದೆ. ಈ ವೇಳೆ ಶಿವಲಿಂಗ, ಪಾಣಿ ಪೀಠ, ಪುರಾತನ ಮಡಿಕೆ, ಮೂಳೆಗಳು ಸೇರಿ ವೈವಿಧ್ಯಮಯ ವಸ್ತುಗಳು ಸಿಗುತ್ತಿವೆ. ಲಕ್ಕುಂಡಿ ಈಗ ದೇಶ-ವಿದೇಶಗಳಲ

23 Jan 2026 2:57 pm
Ranji Trophy: ದೇಶಿ ಅಂಗಳದಲ್ಲಿ 5 ನೇ ದ್ವಿಶತಕ ಬಾರಿಸಿದ ಸರ್ಫರಾಜ್ ಖಾನ್

Sarfaraz Khan Double Century: ಭಾರತ ತಂಡದಿಂದ ಕಡೆಗಣಿಸಲ್ಪಟ್ಟಿದ್ದ ಸರ್ಫರಾಜ್ ಖಾನ್ ರಣಜಿ ಟ್ರೋಫಿಯಲ್ಲಿ ಮತ್ತೊಂದು ದ್ವಿಶತಕ ಸಿಡಿಸಿ ಮಿಂಚಿದ್ದಾರೆ. ಮುಂಬೈ ಪರ ಹೈದರಾಬಾದ್ ವಿರುದ್ಧ 227 ರನ್ ಬಾರಿಸುವ ಮೂಲಕ ಆಯ್ಕೆಗಾರರಿಗೆ ಬ್ಯಾಟ್‌ನಿಂದಲ

23 Jan 2026 2:56 pm
ಬೆಂಗಳೂರಿನಲ್ಲಿ ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು

ಬೆಂಗಳೂರು ಸಂಚಾರಿ ಪೊಲೀಸರು ಇಂದು ಬೆಳಗ್ಗೆ ಶಾಲಾ ವಾಹನ ಚಾಲಕರ ಸುರಕ್ಷತೆ ದೃಷ್ಟಿಯಿಂದ ವಿಶೇಷ ಕಾರ್ಯಾಚರಣೆ ನಡೆಸಿದರು. ನಗರಾದ್ಯಂತ 5110 ಶಾಲಾ ಬಸ್ ಚಾಲಕರನ್ನು ತಪಾಸಣೆ ಮಾಡಿದ್ದು, ಈ ಪೈಕಿ 26 ಚಾಲಕರು ಮದ್ಯಪಾನ ಮಾಡಿರುವುದು ಪತ

23 Jan 2026 2:49 pm
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ: ಸುರೇಶ್ ಕುಮಾರ್ ಮಾತಿಗೆ ಕಲಾಪದಲ್ಲಿ ಭಾರೀ ಗದ್ದಲ

ಕರ್ನಾಟಕ ಅಸೆಂಬ್ಲಿ ಅಧಿವೇಶನದಲ್ಲಿ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರ ಏಳು ತಿಂಗಳಿಗೆ ಹುಟ್ಟಿದವರಂತೆ ಆಡಬೇಡಿ ಎಂಬ ಹೇಳಿಕೆಯು ತೀವ್ರ ವಿವಾದ ಸೃಷ್ಟಿಸಿತು. ಸಚಿವ ಭೈರತಿ ಸುರೇಶ್ ಮತ್ತು ಪ್ರಿಯಾಂಕಾ ಆಕ್ರೋಶ ವ್ಯಕ್ತಪಡಿಸಿ

23 Jan 2026 2:41 pm
ಗುಜರಾತ್​ನಲ್ಲಿ ಗೆಲುವು ಹೀಗೆಯೇ ಆರಂಭವಾಗಿತ್ತು, ಮುಂದೆ ಕೇರಳದಲ್ಲೂ ಗೆಲ್ತೀವಿ: ಪ್ರಧಾನಿ ಮೋದಿ

ಪ್ರಧಾನಿ ಮೋದಿ ಕೇರಳಕ್ಕೆ ಭೇಟಿ ನೀಡಿ ತಿರುವನಂತಪುರಂನಲ್ಲಿ ಬಿಜೆಪಿಯ ಸ್ಥಳೀಯ ಸಂಸ್ಥೆ ವಿಜಯವನ್ನು ಶ್ಲಾಘಿಸಿದರು. ಗುಜರಾತ್‌ನಲ್ಲಿ ಒಂದು ನಗರ ಗೆಲ್ಲುವುದರೊಂದಿಗೆ ಪಕ್ಷವು ಹೇಗೆ ಬೆಳೆಯಿತು ಎಂಬುದನ್ನು ಉದಾಹರಿಸಿ, ಕೇರಳದ

23 Jan 2026 2:33 pm
ಗಿಲ್ಲಿಗೆ ಉಘೇ ಎಂದ ರಾಜಕೀಯ ನಾಯಕರು; ಒಬ್ಬರಾದ ಬಳಿಕ ಒಬ್ಬರ ಭೇಟಿ

ಕಿರುತೆರೆ ಕಲಾವಿದ ಗಿಲ್ಲಿಗೆ ರಾಜ್ಯದ ಪ್ರಮುಖ ರಾಜಕೀಯ ನಾಯಕರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಎಚ್‌ಡಿ ಕುಮಾರಸ್ವಾಮಿ, ಗೃಹ ಸಚಿವ ಪರಮೇಶ್ವರ್ ಸೇರಿದಂತೆ ಹಲವರು ಗಿಲ್

23 Jan 2026 2:31 pm
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?

ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ ನಡೆಯುತ್ತಿರುವ ಆರೋಪ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್‌ನ ಪ್ರಭಾವಿ ಮುಖಂಡನೊಬ್ಬರು ಅರಣ್ಯ ಇಲಾಖ

23 Jan 2026 2:29 pm
Weekly Love Horoscope: ಈ ರಾಶಿಯವರ ಪ್ರೀತಿಗೆ ಮನೆಯವರಿಂದ ಸಮ್ಮತಿ

ಜನವರಿ 25ರಿಂದ ಜನವರಿ 31ರ ವರೆಗೆ ಜನವರಿಯ ನಾಲ್ಕನೇ ವಾರವಾಗಿದ್ದು ಸಂವಹನಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿ. ಹಠ ಮಾಡುವುದಕ್ಕಿಂತ ಹೊಂದಾಣಿಕೆಯಿಂದ ನಡೆಯುವುದು ನಿಮ್ಮ ಸಂಬಂಧವನ್ನು ಗಟ್ಟಿಗೊಳಿಸುತ್ತದೆ. ಭಾವನೆಯನ್ನು ವ್ಯಕ್ತ

23 Jan 2026 2:26 pm
Video: ಪುಟಾಣಿ ಆಟಿಕೆ ಗನ್‌ನಿಂದ ಶೂಟ್ ಮಾಡುತ್ತಿದ್ದಂತೆ ಕುಸಿದು ಬಿದ್ದಂತೆ ನಟಿಸಿದ ಮರಿಯಾನೆ

ಮರಿಯಾನೆಗಳ ಆಟ ತುಂಟಾಟಗಳನ್ನು ಕಣ್ತುಂಬಿಸಿಕೊಳ್ಳುವ ಖುಷಿಯೇ ಬೇರೆ. ಅವುಗಳನ್ನು ಅಪ್ಪಿ ಮುದ್ದಾಡಬೇಕೇನಿಸುತ್ತದೆ. ಈ ಮರಿಯಾನೆಗಳ ತುಂಟಾಟಗಳು ನೆಟ್ಟಿಗರ ಮನಸ್ಸನ್ನು ಗೆದ್ದು ಬಿಡುತ್ತದೆ. ಮರಿಯಾನೆಯೂ ತನ್ನ ಮುದ್ದಾದ ನಟನೆ

23 Jan 2026 2:17 pm
ದಿವ್ಯಾಂಗ ಕೋಟಾದಡಿ ಎಂಬಿಬಿಎಸ್​ಗೆ ಪ್ರವೇಶ ಪಡೆಯಲು ಕಾಲು ಕತ್ತರಿಸಿಕೊಂಡ ವಿದ್ಯಾರ್ಥಿ

ಜೌನ್​ಪುರದಲ್ಲಿ ಎಂಬಿಬಿಎಸ್​ ದಿವ್ಯಾಂಗ ಕೋಟಾ ಸೀಟಿಗಾಗಿ ವಿದ್ಯಾರ್ಥಿಯೊಬ್ಬ ತನ್ನ ಕಾಲಿನ ಬೆರಳುಗಳನ್ನು ಕತ್ತರಿಸಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಹಲ್ಲೆಯ ಸುಳ್ಳು ಕಥೆ ಹೇಳಿ ಪೊಲೀಸರನ್ನು ದಿಕ್ಕು ತಪ್ಪಿಸಲು ಯತ್

23 Jan 2026 2:09 pm
ಕೋಲಾರ: ಮಾಸ್ತಿ ಗ್ರಾಮದಲ್ಲಿ ಏಕಾಏಕಿ ನೂರಾರು ವಲಸಿಗರು! ಬಾಂಗ್ಲಾದಿಂದ ಬಂದವರೆಂಬ ಶಂಕೆ

ಕೋಲಾರದ ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ನೂರಾರು ಸಂಖ್ಯೆಯಲ್ಲಿ ಇರುವ ಬಗ್ಗೆ ಗಂಭೀರ ಅನುಮಾನ ವ್ಯಕ್ತವಾಗಿದೆ. ಅಪರಿಚಿತರ ಸಂಖ್ಯೆ ಹೆಚ್ಚಿದ್ದು, ಮಾಸ್ತಿಯಲ್ಲಿ ಏಕಾಏಕಿ ಹೆಚ್ಚಿದ ಜನಸಂಚಾ

23 Jan 2026 2:06 pm
ಧಾರವಾಡ: ಮನೆ ಕೊಟ್ಟ ಸರ್ಕಾರ, ಮೂಲ ಸೌಕರ್ಯ ಕೊಡಲು ಮರೆಯಿತು!

ಧಾರವಾಡದ ಚಂದ್ರಕಾಂತ ಬೆಲ್ಲದ್ ನಗರದಲ್ಲಿ ಫಲಾನುಭವಿಗಳಿಗೆ ಜಿ ಪ್ಲಸ್​​ ಮಾದರಿಯ ಮನೆಗಳನ್ನು ನೀಡಿರುವ ಸರ್ಕಾರ, ಬಡಾವಣೆಗೆ ಮೂಲ ಸೌಯರ್ಕ ಒದಗಿಸದೇ ನಿರ್ಲಕ್ಷ್ಯ ಮಾಡಿದೆ. ಹೀಗಾಗಿ ಇಲ್ಲಿ ಬಂದು ನೆಲೆಸಲು ಜನ ಹಿಂದೇಟು ಹಾಕುತ್

23 Jan 2026 1:57 pm
ಮಂಗಳೂರಿಗೆ ಮತ್ತೊಂದು ಗುಡ್​​​ ನ್ಯೂಸ್​​ ನೀಡಿದ ಕೇಂದ್ರ: ಬರಲಿದೆ ಹೊಸ ಎಕ್ಸ್‌ಪ್ರೆಸ್ ರೈಲು, ಸಮಯ, ನಿಲ್ದಾಣಗಳ ಪಟ್ಟಿ ಇಲ್ಲಿದೆ

ಕೇಂದ್ರ ಸರ್ಕಾರದಿಂದ ಮಂಗಳೂರಿಗೆ ಸಿಹಿಸುದ್ದಿ! ನಾಗರಕೋಯಿಲ್-ಮಂಗಳೂರು ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಆರಂಭವಾಗಲಿದೆ. ಈ ಹೊಸ ಸೇವೆ ತಮಿಳುನಾಡು, ಕೇರಳ ಮೂಲಕ ಕರಾವಳಿ ಕರ್ನಾಟಕವನ್ನು ಸಂಪರ್ಕಿಸುತ್ತದೆ. ಇದ

23 Jan 2026 1:57 pm
Gold Rate Today Bangalore: 10 ಗ್ರಾಮ್ ಚಿನ್ನದ ಬೆಲೆ 5,400 ರೂ ಏರಿಕೆ

Bullion Market 2026 January 23rd: ನಿನ್ನೆ ಗುರುವಾರ ಇಳಿಕೆಗೊಂಡಿದ್ದ ಚಿನ್ನ, ಬೆಳ್ಳಿ ಬೆಲೆಗಳು ಇಂದು ಶುಕ್ರವಾರ ಭರ್ಜರಿಯಾಗಿ ಏರಿವೆ. 22 ಕ್ಯಾರಟ್ ಚಿನ್ನದ ಬೆಲೆ 14,145 ರೂನಿಂದ 14,640 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 540 ರೂ ಹೆಚ್ಚಳಗೊಂಡು 15,971 ರೂ ಆ

23 Jan 2026 1:53 pm
ಗಿಲ್ಲಿಗೆ ದಪ್ಪನೆಯ ಚಿನ್ನದ ಚೈನ್ ಗಿಫ್ಟ್ ಕೊಟ್ಟ ಶರವಣ?

ಬಿಗ್ ಬಾಸ್ ಕನ್ನಡ 12ರ ಬಳಿಕ ಗಿಲ್ಲಿ ಅದೃಷ್ಟ ಬದಲಾಗಿದೆ. ಶರವಣರಿಂದ ಗಿಲ್ಲಿಗೆ ಚಿನ್ನದ ಸರ ಸಿಕ್ಕಿದ್ದು, ಇದು 20 ಲಕ್ಷ ರೂಪಾಯಿ ಭರವಸೆಯೋ ಎಂಬ ಪ್ರಶ್ನೆ ಮೂಡಿದೆ. ರನ್ನರ್ ಅಪ್ ರಕ್ಷಿತಾಗೆ 20 ಲಕ್ಷದ ವೋಚರ್ ಸಿಕ್ಕರೂ, ಗಿಲ್ಲಿಗೆ ಸಿ

23 Jan 2026 1:50 pm
ಭಾರತದಲ್ಲಿ ಆ್ಯಪಲ್​ನಂತಹ ಮೊಬೈಲ್ ಕಂಪನಿ ಸದ್ಯದಲ್ಲೇ ಶುರುವಾಗುತ್ತಾ? ಡಾವೊಸ್​ನಲ್ಲಿ ಸುಳಿವು ಕೊಟ್ಟ ಸಚಿವರು

India will have its own mobile manufacturing unit in next one year, says Ashwini Vaishnaw: ಚೀನಾ ನಂತರ ಅತಿಹೆಚ್ಚು ಮೊಬೈಲ್ ಫೋನ್​ಗಳು ತಯಾರಾಗುವುದು ಭಾರತದಲ್ಲೇ. ಶೇ. 20ರಷ್ಟು ಐಫೋನ್​ಗಳು ಭಾರತದಲ್ಲಿ ತಯಾರಾಗುತ್ತಿವೆ. ಮೊಬೈಲ್ ಫೋನ್ ತಯಾರಿಕೆಗೆ ಬಿಡಿಭಾಗಗಳಿಂದ ಹಿಡಿದು ಅಸೆ

23 Jan 2026 1:25 pm
ಚಿಕ್ಕ ಮಕ್ಕಳೆಂದೂ ಲೆಕ್ಕಿಸದೆ ಬಾಸುಂಡೆ ಬರುವಂತೆ ಥಳಿಸಿದ ದುರುಳರು!

ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರದಲ್ಲಿ 3 ಮತ್ತು 7 ವರ್ಷದ ಇಬ್ಬರು ಮಕ್ಕಳ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಲಾಗಿದೆ. ದೇಹದಲ್ಲೆಲ್ಲಾ ತೀವ್ರ ಬಾಸುಂಡೆಗಳಾಗಿದ್ದು, ಒಂದು ಮಗುವಿನ ಕೈ ಮುರಿದಿದೆ. ಸ್ಥಳೀಯರು ಮಕ್ಕಳ ಸಹಾಯ

23 Jan 2026 12:56 pm
ಮಿಲ್ಲೆಟ್ ಟು ಮೈಕ್ರೋಚಿಪ್: ಹೇಗಿರಲಿದೆ ಗೊತ್ತಾ ಗಣರಾಜ್ಯೋತ್ಸವ ಪರೇಡ್​​​ನಲ್ಲಿ ಭಾಗಿಯಾಗಲಿರುವ ಕರ್ನಾಟಕದ ಸ್ತಭ್ಧಚಿತ್ರ?

ಗಣರಾಜ್ಯೋತ್ಸವ 2026ರಲ್ಲಿ ಕರ್ನಾಟಕದ 'ಮಿಲ್ಲೆಟ್ ಟು ಮೈಕ್ರೋಚಿಪ್' ಸ್ತಬ್ಧಚಿತ್ರ ಪ್ರದರ್ಶನಗೊಳ್ಳಲಿದೆ. ಕೃಷಿ ಸಮೃದ್ಧಿ, ಸಿರಿಧಾನ್ಯಗಳ ಮಹತ್ವದಿಂದ ಹಿಡಿದು ಮಾಹಿತಿ ತಂತ್ರಜ್ಞಾನ, ಮೈಕ್ರೋಚಿಪ್ ಉತ್ಪಾದನೆಯಲ್ಲಿ ರಾಜ್ಯದ ಪ್

23 Jan 2026 12:55 pm
Video: ಅಯೋಧ್ಯೆಯ ರಾಮ ಮಂದಿರಕ್ಕೆ ಬಂದಿಳಿದ 286 ಕೆಜಿ ತೂಕದ ಸ್ವರ್ಣ ಧನಸ್ಸು

ಒಡಿಶಾದಿಂದ ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರಕ್ಕೆ 286 ಕೆಜಿ ತೂಕದ ಸ್ವರ್ಣ ಧನಸ್ಸು ಬಂದಿಳಿದಿದೆ. ಈ ಬಿಲ್ಲನ್ನು ತಮಿಳುನಾಡಿನ ಕಾಂಚೀಪುರಂನ ಮಹಿಳಾ ಕುಶಲಕರ್ಮಿಗಳು ಸಿದ್ಧಪಡಿಸಿದ್ದಾರೆ. ಚಿನ್ನ, ಬೆಳ್ಳಿ,ತಾಮ್ರ, ಸತು ಮತ್

23 Jan 2026 12:51 pm