Condolences on Maha DyCM Ajit Pawar Death: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅನಿರೀಕ್ಷಿತ ನಿಧನಕ್ಕೆ ದೇಶಾದ್ಯಂತ ರಾಜಕೀಯ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಇಂದು ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಅವರು ಮೃತಪಟ್ಟಿ
ಕೋಡಿಬೆಂಗ್ರೆ ಬೋಟ್ ದುರಂತ ಪ್ರಕರಣದ ಬಳಿಕ ಲೈಫ್ ಜಾಕೆಟ್ ಧರಿಸುವುದು ಕಡ್ಡಾಯ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶಿಸಿದ್ದಾರೆ. ಆದರೆ ದುರ್ಘಟನೆ ನಡೆದ ದಿನವೇ ಡಿಸಿ, ಉಸ್ತುವಾರಿ ಸಚಿವರು ಸೇರಿ ಅಧಿಕಾರಿಗಳು ಲ
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ನಿಧನರಾಗಿದ್ದಾರೆ. ಭಾರತದಲ್ಲಿ ವಾಯು ದುರಂತಗಳಲ್ಲಿ ಪ್ರಾಣ ಕಳೆದುಕೊಂಡ ರಾಜಕಾರಣಿಗಳ ಪಟ್ಟಿಯನ್ನು ಇಲ್ಲಿ ನೀಡಲಾಗಿದೆ. ವೈ.ಎಸ್.ಆರ್, ದೋರ್ಜಿ ಖಂಡು, ಓಂ ಪ್ರಕ
Mimi Chakraborty: ಖ್ಯಾತ ನಟಿ, ಟಿಎಂಸಿಯ ಮಾಜಿ ಸಂಸದೆ ಮಿಮಿ ಚಕ್ರವರ್ತಿ ಅವರು ದೌರ್ಜನ್ಯದ ಆರೋಪ ಮಾಡಿದ್ದು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಪಶ್ಚಿಮ ಬಂಗಾಳದ ಜಿಲ್ಲೆಯೊಂದರಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭ
ಒಗಟಿನ ಚಿತ್ರಗಳೇ ಹಾಗೆ, ಈ ಆಪ್ಟಿಕಲ್ ಇಲ್ಯೂಷನ್ ಚಿತ್ರಗಳನ್ನು ಬಿಡಿಸುವುದು ಕಷ್ಟವಾಗಿ ಕಂಡರೂ ಇದು ನಿಮ್ಮ ಮೈಂಡ್ ಅನ್ನು ರಿಲ್ಯಾಕ್ಸ್ ಆಗಿಸುತ್ತದೆ. ಮೆದುಳಿಗೆ ವ್ಯಾಯಾಮ ನೀಡುವ ಈ ಒಗಟಿನ ಚಿತ್ರಗಳನ್ನು ಬಿಡಿಸಲು ಹೆಚ್ಚಿ
ವರುಣ್ ಧವನ್ ಮುಂಬೈ ಮೆಟ್ರೋದಲ್ಲಿ ಮಾಡಿದ ಸ್ಟಂಟ್ ವಿವಾದಕ್ಕೆ ಕಾರಣವಾಗಿದೆ. ಮೆಟ್ರೋ ಹ್ಯಾಂಡಲ್ಗಳಿಗೆ ನೇತಾಡುವ ಮೂಲಕ ಮಾಡಿದ ವಿಡಿಯೋ ವೈರಲ್ ಆಗಿದ್ದು, ಮುಂಬೈ ಮೆಟ್ರೋ ಆಡಳಿತದಿಂದ ಎಚ್ಚರಿಕೆ ಹಾಗೂ 500 ರೂ. ದಂಡ ವಿಧಿಸಲಾಗಿದ
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ನ 17ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಜೈಂಟ್ಸ್ 20 ಓವರ್ಗಳಲ್ಲಿ 174 ರನ್ ಕಲೆಹಾಕಿತು
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ನಿಧನರಾಗಿದ್ದಾರೆ. ಶರದ್ ಪವಾರ್ ಅವರ ಸಹೋದರನ ಮಗನಾದ ಅಜಿತ್, ಮಹಾರಾಷ್ಟ್ರ ರಾಜಕೀಯದಲ್ಲಿ ಅಪ್ರತಿಮ ವ್ಯಕ್ತಿಯಾಗಿದ್ದರು. ಎನ್ಡಿಎ ಸೇರಿ ಗಮನ ಸೆಳೆದಿದ್ದ ಇ
ಮೆಡಿಕಲ್ ಪಿಜಿ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಡಿಮ್ಹಾನ್ಸ್ನಲ್ಲಿ ಸೈಕಿಯಾಟ್ರಿಕ್ ಪಿಜಿ ಮಾಡುತ್ತಿದ್ದ 24 ವರ್ಷದ ಯುವತಿ ಸಾವಿಗೆ ನಿಖರ ಕಾರಣ ತಿಳಿದ
ವಾಸ್ತು ಪ್ರಕಾರ, ಮನೆಯಲ್ಲಿ ಒಂಟೆಯ ಪ್ರತಿಮೆ ಇಡುವುದು ಅತ್ಯಂತ ಶುಭಕರ. ವಾಯುವ್ಯ, ಪೂರ್ವ ಅಥವಾ ಉತ್ತರ ದಿಕ್ಕುಗಳಲ್ಲಿ ಇಡುವುದರಿಂದ ಸಂತೋಷ, ಸಮೃದ್ಧಿ ಮತ್ತು ವ್ಯಾಪಾರ-ವೃತ್ತಿಯಲ್ಲಿ ಪ್ರಗತಿ ದೊರೆಯುತ್ತದೆ. ಯಾವಾಗಲೂ ಜೋಡಿ ಒ
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿ ನಡೆದ ಅಂತರಘಟ್ಟಮ್ಮನ ಜಾತ್ರೆಯಲ್ಲಿ ಸಾಲುಸಾಲು ಅವಘಡಗಳು ಸಂಭವಿಸಿವೆ. ರಥೋತ್ಸವದ ನಂತರ ನಡೆಯುವ ಪಾನಕದ ಎತ್ತಿನ ಗಾಡಿಗಳ ಓಟದ ವೇಳೆ ನಿಯಂತ್ರಣ ತಪ್ಪಿದ ಎತ್ತಿನ
ಬಿಗ್ ಬಾಸ್ ಕನ್ನಡ 12ರ ಸ್ಪರ್ಧಿ ಧ್ರುವಂತ್ ಟಾಪ್ 7 ತಲುಪಿದರೂ ಫಿನಾಲೆಗೂ ಮೊದಲು ಎಲಿಮಿನೇಟ್ ಆಗಿದ್ದರು. ಅವರ ಹಳೆಯ ಸಂದರ್ಶನವೊಂದು ಈಗ ವೈರಲ್ ಆಗಿದ್ದು, ಅದರಲ್ಲಿ ಅವರು ನಿತ್ಯಾನಂದ ಜೊತೆ ಪ್ರಯಾಣಿಸಿದ್ದನ್ನು ಬಹಿರಂಗಪಡಿಸಿದ್
ಡೊನಾಲ್ಡ್ ಟ್ರಂಪ್ ತಮ್ಮ ತಂದೆಯ ಆಲ್ಝೈಮರ್ ಕಾಯಿಲೆ ಬಗ್ಗೆ ಮಾತನಾಡುತ್ತಾ ಅದರ ಹೆಸರನ್ನೇ ಮರೆತ ಘಟನೆ ನಡೆಯಿತು. ತನಗೆ ಈ ಕಾಯಿಲೆ ಇಲ್ಲ ಎಂದು ಅವರು ದೃಢಪಡಿಸಿದರು. ಈ ಲೇಖನದಲ್ಲಿ, ವಯಸ್ಕರಲ್ಲಿ ಕಾಣಿಸಿಕೊಳ್ಳುವ ಮರೆವಿನ ಕಾಯಿಲ
Ajit Pawar Death: ಮಹಾರಾಷ್ಟ್ರದ ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದೆ. ತುರ್ತು ಭೂಸ್ಪರ್ಶದ ಸಂದರ್ಭದಲ್ಲಿ ವಿಮಾನ ಅಪಘಾತಕ್ಕೀಡಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಸ್ಥಳಕ
ಬೆಳಗಾವಿಯ ಚೋರ್ಲಾ ಘಾಟ್ನಲ್ಲಿ ನಡೆದ 400 ಕೋಟಿ ರೂ. ದರೋಡೆ ಪ್ರಕರಣವು ಪೊಲೀಸರಿಗೆ ದೊಡ್ಡ ಸವಾಲಾಗಿದೆ. ಅಮಾನ್ಯಗೊಂಡ 2000 ರೂ. ನೋಟುಗಳಿದ್ದ ಕಂಟೇನರ್ ಹೈಜಾಕ್ ಆಗಿದೆ ಎನ್ನಲಾಗಿದ್ದರೂ, ಪ್ರತ್ಯಕ್ಷದರ್ಶಿಗಳು ಲಭ್ಯವಿಲ್ಲ. ಕಿಡ್ನಾ
‘ಜನ ನಾಯಗನ್’ ಚಿತ್ರದ ಸೆನ್ಸಾರ್ ವಿಳಂಬ ಮತ್ತು ನ್ಯಾಯಾಲಯದ ಪ್ರಕರಣದಿಂದ ಅದರ ಬಿಡುಗಡೆ ಮುಂದೂಡಲ್ಪಟ್ಟಿದೆ. ಇದು ಕೆವಿಎನ್ ನಿರ್ಮಾಣದ 'ಟಾಕ್ಸಿಕ್' ಮತ್ತು 'ಕೆಡಿ' ಚಿತ್ರಗಳ ಪ್ರಚಾರ ಹಾಗೂ ಬಿಡುಗಡೆ ವೇಳಾಪಟ್ಟಿಯ ಮೇಲೆ ನೇರ ಪರಿ
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಜೈಲಾಧಿಕಾರಿಗಳು ನಿರಂತರ ದಾಳಿ ನಡೆಸುತ್ತಿದ್ದಾರೆ. ಕಳೆದ ಎರಡು ತಿಂಗಳಲ್ಲಿ 200ಕ್ಕೂ ಹೆಚ್ಚು ಮೊಬೈಲ್ ಫೋನ್ಗಳು, ಇಯರ್ಫೋನ್ಗಳನ್ನು ವಶಪ
ಆರು ವರ್ಷದ ಬಾಲಕಿ(Girl) ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ದೆಹಲಿಯ ಭಜನ್ಪುರದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. 10, 13 ಮತ್ತು 14 ವರ್ಷ ವಯಸ್ಸಿನ ಮೂವರು ಅಪ್ರಾಪ್ತ ಬಾಲ
Sophie Devine : ಸೋಫಿ ಡಿವೈನ್ ಗುಜರಾತ್ ಜೈಂಟ್ಸ್ ತಂಡಕ್ಕೆ ಕೊನೆಯ ಓವರ್ನಲ್ಲಿ ರೋಚಕ ಗೆಲುವು ತಂದು ಕೊಡುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅಂದರೆ ಸೋಫಿ ಡಿವೈನ್ ಅವರನ್ನು ಹೊರತುಪಡಿಸಿ ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಯಾ
Duniya Vijay Daughter: ದುನಿಯಾ ವಿಜಯ್ ಅವರ ಮಗಳು ರಿತನ್ಯಾ ಅವರು ‘ಲ್ಯಾಂಡ್ ಲಾರ್ಡ್’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ. ಈ ಚಿತ್ರದಲ್ಲೂ ಅವರು ದುನಿಯಾ ವಿಜಯ್ ಮಗಳಾಗಿಯೇ ಕಾಣಿಸಿಕೊಂಡಿದ್ದಾರೆ ಎಂಬುದು ವಿಶೇಷ. ದುನಿಯಾ ವ
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವರ ಹಕ್ಕಲದಲ್ಲಿ ಕುಟುಂಬದವರು ವೆಂಕಟರಮಣ ಜಾತ್ರೆಗೆ ತೆರಳಿದ್ದಾಗ ದಿನಕರ್ ಎಂಬುವರ ಮನೆಗೆ 18 ವರ್ಷದ ಫೈಸಾನ್ ಜಾಫರ್ ಶೇಕ್ ಎಂಬ ಯುವಕ ಬೆಂಕಿ ಹಚ್ಚಿದ್ದಾನೆ. ಬೆಂಕಿ ಹಚ್ಚಿದ ತಕ್ಷಣ ಸ್
India vs New Zealand, 4th T20I: ನ್ಯೂಝಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯನ್ನು ಟೀಮ್ ಇಂಡಿಯಾ 3-0 ಅಂತರದಿಂದ ವಶಪಡಿಸಿಕೊಂಡಿದೆ. ಇನ್ನುಳಿದಿರುವ ಎರಡು ಮ್ಯಾಚ್ಗಳು ಔಪಚಾರಿಕ. ಹೀಗಾಗಿ ಟೀಮ್ ಇಂಡಿಯಾ ಕೊನೆಯ ಎರಡು ಪಂದ್ಯಗಳ ವೇಳೆ ಪ್ರಮು
ಖ್ಯಾತ ಗಾಯಕ ಅರಿಜಿತ್ ಸಿಂಗ್ 38ನೇ ವಯಸ್ಸಿಗೆ ಹಿನ್ನೆಲೆ ಗಾಯನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ನಿರ್ಧಾರ ಅವರ ಲಕ್ಷಾಂತರ ಅಭಿಮಾನಿಗಳಿಗೆ ದುಃಖ ತಂದಿದೆ. ಕೋಟ್ಯಾಂತರ ಆಸ್ತಿ, ಪ್ರತಿ ಹಾಡಿಗೆ ಲಕ್ಷಗಳಲ್ಲಿ ಶುಲ್ಕ ಪಡೆಯುತ್ತಿ
Sri Lanka vs England, 3rd ODI: ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಹ್ಯಾರಿ ಬ್ರೂಕ್ ಅವರ ಸ್ಫೋಟಕ ಶತಕದ ನೆರವಿನೊಂದಿಗೆ 50 ಓವರ್ಗಳಲ್ಲಿ 357 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ
ಕೆಲ ದಿನಗಳ ಹಿಂದೆಯೂ ಇದೇ ರೀತಿ 200ರ ಗಡಿ ದಾಟಿದ್ದ ಬೆಂಗಳೂರಿನ ಗಾಳಿಯ ಕ್ವಾಲಿಟಿ, ಇಂದು ತಕ್ಕ ಮಟ್ಟಿಗೆ ಸುಧಾರಿಸಿದೆ. ಆದರೆ ಮಂಗಳೂರು ಕಳಪೆ ಏರ್ ಕ್ವಾಲಿಟಿಯಲ್ಲಿ ಬೆಂಗಳೂರನ್ನೂ ಮೀರಿಸುವ ಹಂತದಲ್ಲಿದೆ. ಕೆಲ ದಿನಗಳಿಂದ 100ರ ಆಸು
ಖ್ಯಾತ ಗಾಯಕ ಅರಿಜಿತ್ ಸಿಂಗ್ ಹಿನ್ನೆಲೆ ಗಾಯನದಿಂದ ನಿವೃತ್ತಿ ಘೋಷಿಸಿ ಅಭಿಮಾನಿಗಳಿಗೆ ಆಘಾತ ನೀಡಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಈ ನಿರ್ಧಾರ ತಿಳಿಸಿದ್ದು, ಇನ್ನು ಮುಂದೆ ಚಲನಚಿತ್ರಗಳಿಗೆ ಹಾಡುವುದಿಲ್ಲ ಎಂದಿದ್ದಾರೆ. ಆ
ಗ್ರೇಟರ್ ನೋಯ್ಡಾದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ, ನಿರುದ್ಯೋಗಿ ಟೆಕ್ಕಿಯೊಬ್ಬ ನಾದಿನಿಗೆ ಚಾಕುವಿನಿಂದ ಇರಿದು, ನಂತರ 16ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪತ್ನಿಯೊಂದಿಗಿನ ವಾಗ್ವಾದದ ಬಳಿಕ ನಾದಿನಿ ಮಧ
ಡಾಗ್ ಬ್ರೀಡರ್ ಸತೀಶ್ ಕ್ಯಾಡಾಬಾಮ್, ಗಿಲ್ಲಿ ಬಗ್ಗೆ ತಾನು ನೀಡಿದ್ದ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. 'ಗಿಲ್ಲಿ ಗೆಲ್ಲಲ್ಲ' ಎಂದು ಕುಡಿದ ನಶೆಯಲ್ಲಿ ಹೇಳಿದ್ದೇ ಹೊರತು, ಅದು ಭವಿಷ್ಯವಲ್ಲ ಎಂದಿದ್ದಾರೆ. ಬಿಗ್ ಬಾಸ್ನಲ್ಲಿ ಗಿ
Karnataka Weather: ಇಂದು ಮತ್ತೊಮ್ಮೆ ರಾಜ್ಯದೆಲ್ಲೆಡೆ ಒಣ ಹವೆ ಆವರಿಸಿದೆ. ಬೆಂಗಳೂರಿನಲ್ಲಿಮೋಡ ಕವಿದ ವಾತಾವರಣವಿದ್ದು, ರಾಜ್ಯದಲ್ಲಿ ತೀವ್ರ ಚಳಿ ಮತ್ತು ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಕ್ಕಳಿಂದ ವೃದ್ಧರವರ
ಬೆಂಗಳೂರಿನ ಮಾರತ್ತಹಳ್ಳಿಯ ಬಿಲ್ಡರ್ ಓರ್ವರ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ಮೌಲ್ಯದ ಆಭರಣ ಕಳ್ಳತನ ನಡೆದಿದೆ. 20 ದಿನಗಳ ಹಿಂದಷ್ಟೇ ಕೆಲಸಕ್ಕೆ ಸೇರಿದ್ದ ಮನೆಗೆಲಸದ ದಂಪತಿಯೇ ಈ ಕೃತ್ಯ ಎಸಗಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವ
ಜಮ್ಮು ಮತ್ತು ಕಾಶ್ಮೀರದ ಸೋನಾಮಾರ್ಗ್ ಪ್ರವಾಸಿ ರೆಸಾರ್ಟ್ ಮೇಲೆ ಭಾರಿ ಹಿಮಪಾತವಾಗಿದೆ. ಇದು ಆತಂಕ ಸೃಷ್ಟಿಸಿದೆ. ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ., ಮಧ್ಯ ಕಾಶ್ಮೀರದ ಗಂಡೇರ್ಬಲ್
ಬಿಗ್ ಬಾಸ್ ಕನ್ನಡ 12 ವಿನ್ನರ್ ಗಿಲ್ಲಿ ಹೆಸರು ಇಂದಿಗೂ ಎಲ್ಲೆಡೆ ಚರ್ಚೆಯಲ್ಲಿದೆ. ಅವರ ಜನಪ್ರಿಯತೆ ಹೆಚ್ಚಿದೆ. ಆದರೆ, ಅವರ ಬಹುಮಾನದ 50 ಲಕ್ಷ ರೂಪಾಯಿಗಳ ತೆರಿಗೆ ಲೆಕ್ಕಾಚಾರ ರಾಜ್ಯ ಅಧಿವೇಶನದಲ್ಲೂ ಚರ್ಚೆಯಾಗಿದೆ. ಶಾಸಕ ಪ್ರದೀಪ
ಮಾನವನಲ್ಲಿ ತಾಮಸ, ರಜೋ, ಸತ್ವ ಗುಣಗಳಿದ್ದರೂ, ಪರಿಸ್ಥಿತಿಗಳು ಕೆಲವೊಮ್ಮೆ ವ್ಯಕ್ತಿಗಳನ್ನು ಕೋಪಿಷ್ಟರನ್ನಾಗಿ ಮಾಡಬಹುದು. ಅತಿಯಾದ ಕೋಪವು ದುಃಖಕ್ಕೆ ಮೂಲವಾಗಿದ್ದು, ಅತಿ ಸರ್ವತ್ರ ವರ್ಜಯೇತ್ ಎಂಬ ತತ್ವದಂತೆ ಎಲ್ಲವೂ ಮಿತಿಯಲ
ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 28 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಬುಧವಾರ, ವಿಶ್ವಾಸನಾಮ ಸಂವತ್ಸರ, ಉತ್ತರಾಯಣ, ಮಾಘಮಾಸ, ಶಿಶಿರಋತು, ಶುಕ್ಲಪಕ್ಷ ದಶಮಿ, ಕೃತಿಕಾ ನಕ್ಷತ್ರ,
ನಿಟ್ಟೂರಿಂದ ಬೆಂಗಳೂರಿಗೆ ಹೊರಟಿದ್ದ ಅನ್ನಪೂರ್ಣೇಶ್ವೇರಿ ಟ್ರಾವಲ್ಸ್ಗೆ ಸೇರಿದ ಖಾಸಗಿ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬಸ್ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಹೊಸನಗರ ತಾಲೂಕಿನ ಸೂಡುರು ಬಳಿ ನಡೆದಿದೆ
ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 28ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತ
ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 28ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತ
ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 28ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ
ಆಗ್ರಾದಲ್ಲಿ ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯನ್ನು ಕೊಂದು, ಆಕೆಯ ದೇಹವನ್ನು ತುಂಡು ಮಾಡಿ ಎಸೆದ ಘಟನೆ ನಡೆದಿದೆ. ಮೃತ ಮಹಿಳೆ ಆಗ್ರಾದಲ್ಲಿರುವ ಖಾಸಗಿ ಕಂಪನಿಯೊಂದರ ಕಚೇರಿಯಲ್ಲಿ ಹೆಚ್ಆರ್ ಆಗಿ ಕೆಲಸ ಮಾಡುತ್ತಿದ್ದರು. ಅದೇ ಕ
ಖ್ಯಾತ ಸಿಂಗರ್ ಅರಿಜಿತ್ ಸಿಂಗ್ ಅವರು ಏಕಾಏಕಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಅವರು ನಿವೃತ್ತಿ ಘೋಷಿಸಿದ್ದಾರೆ. ಹಿಂದಿ ಚಿತ್ರರಂಗದಲ್ಲಿ ಹಲವಾರು ಜನಪ್ರಿಯ ಗೀತೆಗಳಿಗೆ ಧ್ವನಿ ಆಗಿರುವ ಅರಿಜಿತ್ ಸಿಂಗ್ ಇನ್ಮುಂದೆ ಹಾಡುವ
ಜಮ್ಮು ಮತ್ತು ಕಾಶ್ಮೀರದ ಬನಿಹಾಲ್ನಲ್ಲಿ ಭಾರೀ ಹಿಮಪಾತದಿಂದ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿರುವುದರಿಂದ ಪ್ರವಾಸಿಗರಿಗಾಗಿ ವಿಶೇಷ ರೈಲು ಕಾರ್ಯಾಚರಣೆಯ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರವಾಸಿಗರಿಗಾಗಿ ವಿ
ಋಷಿಕೇಶದ ಮುನಿಕಿರೇಟಿ ಪೊಲೀಸ್ ಠಾಣೆ ವ್ಯಾಪ್ತಿಯ ಪರಿಸರ ಪ್ರವಾಸೋದ್ಯಮ ವಲಯವಾದ ಯೂಸುಫ್ ಬೀಚ್ನಲ್ಲಿ ಗಂಗಾನದಿಯಲ್ಲಿ ಸ್ನಾನ ಮಾಡುವಾಗ ಗುರಗಾಂವ್ನ ಪ್ರವಾಸಿಗರೊಬ್ಬರು ಮುಳುಗಿದ್ದಾರೆ. ಅದೃಷ್ಟವಶಾತ್, ಸ್ಥಳದಲ್ಲಿದ್ದ ರಾ
ಉಡುಪಿಯ ಡೆಲ್ಟಾ ಬೀಚ್ ಬಳಿ ಸಂಭವಿಸಿದ ಪ್ರವಾಸಿ ಬೋಟ್ ದುರಂತದಲ್ಲಿ ಮೈಸೂರಿನ ಮತ್ತೋರ್ವ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆ ಮೂಲಕ ಮೃತರ ಸಂಖ್ಯೆ ಮೂರಕ್ಕೆ ಏರಿಕೆ ಆಗಿದೆ. ಮೈಸೂರು ಬಿಪಿಒ ಕಾಲ್ಸೆಂಟರ್ನ 28
ಸಾಲಗಾರರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೋರ್ವ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೂ ಮುನ್ನ ಸೆಲ್ಫಿ ವಿಡಿಯೋ ಮಾಡಿ ಪತ್ನಿಗೆ ಕಳುಹಿಸಿದ್ದಾನೆ. ಇನ್ನು ವಿಡಿಯೋನಲ್ಲಿ ಸಾಯುತ್ತಿರುವುದ್ಯಾ
30 ವರ್ಷದ ಪ್ರಿಯಾ ಭಾರತಿ ಸೋಮವಾರ ಸೆಹಾನ್ ಗ್ರಾಮದಲ್ಲಿರುವ ತಮ್ಮ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅನಾರೋಗ್ಯದಿಂದಾಗಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಮತ್ತು ತನ್ನ ಸಾವಿಗೆ
ನೀರು ಪ್ರತಿಯೊಬ್ಬ ಮನುಷ್ಯನಿಗೂ ಅಗತ್ಯ. ಇದು ಎಲ್ಲರಿಗೂ ತಿಳಿದಿರುವ ಸತ್ಯ. ದಿನನಿತ್ಯ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಮಲಗುವ ಮುನ್ನ ನೀರು ಕುಡಿಯುವ ವಿಷಯಕ್ಕೆ ಬಂದರೆ ಇ
ಕರ್ನಾಟಕದಲ್ಲಿ ದರೋಡೆ ಪ್ರಕರಣಗಳು ಮುಂದುವರೆದಿದೆ. ನಿನ್ನೆ ಅಷ್ಟೇ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿನ ಭೂಮಿಕಾ ಜ್ಯುವೆಲರಿ ನುಗ್ಗಿ ಚಿನ್ನಾಭರಣ ದೋಚಿಕೊಂಡು ಎಸ್ಕೇಪ್ ಆಗಿದ್ದರು. ಇದರ ಬೆನ್ನಲ್ಲೇ ಇದೀ
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿತ್ತು. ಈ ವೇಳೆ ವಿರೋಧ ಪಕ್ಷಗಳು ಸರ್ಕಾರವನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದವು. ಬಜೆಟ್ ಅಧಿವೇಶನದ ಮೊದಲ ಹಂತವು ನಾಳೆ ಪ್ರಾರಂಭವ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 6ರವರೆಗೂ ನಡೆಯಲಿದೆ. ಬೆಂಗಳೂರಿನ ರಾಜಾಜಿನಗರದ ಲುಲು ಮಾಲ್ನ ಸಿನಿಪೊಲಿಸ್ ಮಲ್ಟಿಪ್ಲೆಕ್ಸ್, ಬನಶಂಕರಿ 2ನೇ ಹಂತದಲ್ಲಿರುವ ಸುಚಿತ್ರಾ ಫಿಲಂ ಸೊಸೈಟಿ ಹಾ
ಯಾದಗಿರಿ ಲುಂಬಿಣಿ ಉದ್ಯಾನವನದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ ಮೂರು ದಿನಗಳ ಫಲಪುಷ್ಪ ಪ್ರದರ್ಶನ ಆಯೋಜಿಸಿದೆ. ಕಲ್ಲಂಗಡಿ, ಕುಂಬಳಕಾಯಿ, ಹೂವು ಮತ್ತು ಧಾನ್ಯಗಳಿಂದ ಮಹನೀಯರ, ಪ್ರಾಣಿಗಳ ಕಲಾತ್ಮಕ ಕೆತ್ತನೆ
Union Budget 2026, Halwa ceremony: ಫೆಬ್ರುವರಿ 1ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ಅದಕ್ಕೆ ಮುಂಚೆ ಹಲ್ವಾ ಕಾರ್ಯಕ್ರಮ ಇಂದು ನಡೆದಿದೆ. ಈ ಕಾರ್ಯಕ್ರಮದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾಗಿಯಾಗಿ ಹಲ್ವಾ ತಯಾರಿಕೆಯಲ್ಲಿ ತೊಡಗಿ,
ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು, 14 ದಿನ ನ್ಯಾಯಾಂಗ ಬಂಧನ ವಿಧಿಸಿ ಶಿಡ್
ಹವಾಮಾನ ಬದಲಾದಾಗ ಶೀತವಾಗುವುದು ಸಾಮಾನ್ಯ, ಆದರೆ ಆಗಾಗ ನೆಗಡಿಯಾಗುವುದು ಒಳ್ಳೆಯ ಲಕ್ಷಣವಲ್ಲ. ಈ ರೀತಿ ಆಗುತ್ತಿದ್ದರೆ ಅದನ್ನು ಹಗುರವಾಗಿ ಪರಿಗಣಿಸಬಾರದು. ಇದು ಗಂಭೀರ ಅನಾರೋಗ್ಯದ ಆರಂಭಿಕ ಲಕ್ಷಣವಾಗಿರಬಹುದು. ಹೌದು, ಪುನರಾವ
124 ಕೋಟಿ ರೂಪಾಯಿ ಒಡೆಯ ಬಾದ್ಷಾ ಅವರು ಆಗಾಗ ಐಷಾರಾಮಿ ವಸ್ತುಗಳನ್ನು ಖರೀದಿ ಮಾಡುತ್ತಾರೆ. 12 ಕೋಟಿ ರೂಪಾಯಿ ಬೆಲೆ ಬಾಳುವ ‘ರೋಲ್ಸ್ ರಾಯ್ಸ್ ಕಲಿನನ್ ಸೀರಿಸ್ 2’ ಕಾರು ಕೂಡ ಅವರ ಬಳಿ ಇದೆ. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದ
ಚಾಮರಾಜನಗರದಲ್ಲಿ ಆಪರೇಷನ್ ಟಿ2 ಆಲ್ಫಾ ಐದನೇ ಹಂತ ಯಶಸ್ವಿಯಾಗಿದೆ. 6 ಹುಲಿಗಳ ಪೈಕಿ 5 ಹುಲಿಗಳನ್ನು ಸುರಕ್ಷಿತವಾಗಿ ಸೆರೆಹಿಡಿಯಲಾಗಿದೆ, ಇದರಲ್ಲಿ 10 ತಿಂಗಳ ಹೆಣ್ಣು ಹುಲಿ ಮರಿಯೂ ಸೇರಿದೆ. ಥರ್ಮಲ್ ಡ್ರೋನ್ ಕ್ಯಾಮರಾ ಬಳಸಿ ಕಾರ್ಯ
Baba Ramdev's successful Patanjali business model: ಆಯುರ್ವೇದ ಮತ್ತು ಆಧುನಿಕ ಔಷಧ ಸಂಗಮವಾಗಿರುವ ಪತಂಜಲಿಯ ಸ್ಪೆಷಾಲಿಟಿ ಆಸ್ಪತ್ರೆಯನ್ನು ಗೃಹ ಸಚಿವ ಅಮಿತ್ ಶಾ ಉದ್ಘಾಟಿಸಿದ್ದಾರೆ. ವಿದೇಶಿ ಬ್ರ್ಯಾಂಡ್ಗಳ ಪ್ರಾಬಲ್ಯದ ನಡುವೆಯೂ, ಬಾಬಾ ರಾಮದೇವ್ ಅವರ ಸ್
ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಂಖಂಡ ರಾಜೀವ್ ಗೌಡನನ್ನು ಬಂಧಿಸಲಾಗಿದೆ. ಕಳೆದ 14 ದಿನಗಳಿಂದ ಮಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ರಾ
ಮಹಿಳಾ ಅಧಿಕಾರಿಗೆ ಬೆದರಿಕೆ ಕೇಸ್ನಲ್ಲಿ ತಲೆಮರೆಸಿಕೊಂಡಿದ್ದ ರಾಜೀವ್ ಗೌಡನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಜೊತೆಗೆ ಆತನಿಗೆ ಅಶ್ರಯ ನೀಡಿದ್ದ ಮಂಗಳೂರಿನ ಉದ್ಯಮಿ ಮೈಕಲ್ ಕೂಡ ಅರೆಸ್ಟ್ ಆಗಿದ್ದಾರೆ. ಅಷ್ಟಕ
ಕೇರಳದಲ್ಲಿ ವೈದ್ಯಕೀಯ ಕಾಲೇಜು ವೈದ್ಯರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದಿನಿಂದ ಪ್ರತಿಭಟನೆ ಆರಂಭವಾಗಿದೆ. ಕೇರಳದ ಸರ್ಕಾರಿ ವೈದ್ಯಕೀಯ ಕಾಲೇಜು ಶಿಕ್ಷಕರ ಸಂಘ (ಕೆಜಿಎಂಸಿಟಿಎ) ವೈದ್ಯಕೀಯ ಕಾಲೇಜುಗಳಲ್ಲಿನ ವೇತನ ಪರಿಷ
ಶೀರ್ಷಿಕೆ ಹಾಗೂ ಟೀಸರ್ ಮೂಲಕ ‘ಕರಿಕಾಡ’ ಸಿನಿಮಾ ಈಗಾಗಲೇ ಕುತೂಹಲ ಮೂಡಿಸಿದೆ. ಈ ಸಿನಿಮಾಗೆ ಗಿಲ್ಲಿ ವೆಂಕಟೇಶ್ ಅವರು ಆ್ಯಕ್ಷನ್-ಕಟ್ ಹೇಳಿದ್ದು, ಕಾಡ ನಟರಾಜ್ ಪ್ರಮುಖ ಪಾತ್ರ ಮಾಡಿದ್ದಾರೆ. ಫೆಬ್ರವರಿ 6ರಂದು ಪ್ಯಾನ್ ಇಂಡಿಯಾ ಮ
Mahavatar Narsimha: ‘ಮಹಾವತಾರ್ ನರಸಿಂಹ’ ಸಿನಿಮಾ ಕಳೆದ ವರ್ಷ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಆಗಿದೆ. ಈ ಸಿನಿಮಾವನ್ನು ಕ್ಲೀಂ ಪ್ರೊಡಕ್ಷನ್ಸ್ ನಿರ್ಮಾಣ ಮಾಡಿ ಅಶ್ವಿನ್ ಕುಮಾರ್ ನಿರ್ದೇಶನ ಮಾಡಿದ್ದ ಈ ಸಿನಿಮಾವನ್ನು ಹೊಂಬಾಳೆ ಫಿಲಮ್ಸ್
ಕೊಡಗು ಜಿಲ್ಲೆಯಲ್ಲಿ ಲವ್ ಜಿಹಾದ್ ಆರೋಪಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ. ಸಿದ್ದಾಪುರ ವ್ಯಾಪ್ತಿಯಲ್ಲಿ ಹಿಂದೂ ಯುವತಿಯರು ಅನ್ಯಧರ್ಮೀಯರನ್ನು ವಿವಾಹವಾಗುತ್ತಿದ್ದಾರೆ ಎಂಬ ಆರೋಪ ಹಿನ್ನೆಲೆ ಹಿಂದೂ ಸಂಘಟನೆಗಳು ಬೃಹತ್ ಪ
ಹಲಸಂಗಿ ಗ್ರಾಮದಲ್ಲಿನ ಭೂಮಿಕಾ ಜ್ಯುವೆಲರಿ ಶಾಪ್ ದರೋಡೆ ಪ್ರಕರಣ ಸಂಬಂಧ ಪೊಲೀಸ್ ತನಿಖೆವೇಳೆ ಅಚ್ಚರಿಯ ವಿಷಯವೊಂದು ಬಯಲಾಗಿದೆ. ಜಯಪುರದಿಂದ ಸೊಲ್ಲಾಪುರ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 52ರ ಮೂಲಕ ಹಲಸಂಗಿ ಗ್ರಾಮಕ್ಕೆ
ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಪುರಾತತ್ವ ಉತ್ಖನನ ಕಾರ್ಯ ಸದ್ಯ ಅಪಾಯದ ಹಂತದಲ್ಲಿದೆ. ಉತ್ಖನನ ಸ್ಥಳದಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು, ಮಣ್ಣು ಕುಸಿಯುವ ಭೀತಿ ಎದುರಾಗಿದೆ. ಇನ್ನು ಟಿವ
ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ಪುರಾತತ್ವ ಇಲಾಖೆ ವತಿಯಿಂದ ಕಳೆದ 10 ದಿನಗಳಿಂದ ಉತ್ಖನನ ಕಾರ್ಯ ನಡೆಸುತ್ತಿವೆ. ಕೋಟೆ ವೀರಭದ್ರೇಶ್ವರ ದೇವಸ್ಥಾನದ ಬಳಿ 1010 ಅಳತೆಯ ನಾಲ್ಕು ಬಾಕ್ಸ್ಗಳಲ್ಲಿ ಉತ
‘ರಾಧಾ ರಮಣ’ ಸೀರಿಯಲ್ ನಟಿ ಕಾವ್ಯಾ ಗೌಡ ಅವರ ಕುಟುಂಬದ ಗಲಾಟೆ ಬೀದಿಗೆ ಬಂದಿದೆ. ಕಾವ್ಯಾ ಗೌಡ ಹಾಗೂ ಅವರ ಸಂಬಂಧಿಕರು ಪರಸ್ಪರ ಆರೋಪ ಮಾಡಿಕೊಂಡಿದ್ದಾರೆ. ಈ ಕಿರಿಕ್ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಕಾವ್ಯಾ ಮೇಲೆ ಸಂಬಂಧಿ ಪ್ರೇ
ಅಧಿಕ ರಕ್ತದೊತ್ತಡವು ತುಂಬಾ ಗಂಭೀರ ಸಮಸ್ಯೆ ಎಂಬುದು ತಿಳಿದ ವಿಚಾರ. ಇದನ್ನು ನಿಯಂತ್ರಿಸದಿದ್ದರೆ, ಹೃದಯಾಘಾತ ಸೇರಿದಂತೆ ಹೃದಯ ಸಂಬಂಧಿ ಕಾಯಿಲೆಗಳು ಬರುವ ಅಪಾಯವಿರುತ್ತದೆ. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ, ಯುವಜನತೆಯಲ್
Actress Kavya Gowda: ‘ಇದು ಮೊದಲ ಬಾರಿ ಅಲ್ಲ ಎರಡನೇ ಬಾರಿ ಹೀಗೆ ಹಲ್ಲೆ ಆಗುತ್ತಿದೆ. ನನ್ನ ಪತಿಗೆ ಹಿಂದೆಯಿಂದ ಚಾಕು ಹಾಕಲಾಯ್ತು, ನನ್ನ ಮಗಳಿಗೂ ಹಲ್ಲೆ ಮಾಡಲಾಯ್ತು. ನನಗೆ ಅತ್ಯಾಚಾರ ಮಾಡುವುದಾಗಿ ನೇರವಾಗಿ ಬೆದರಿಕೆ ಹಾಕಲಾಗಿದೆ. ಹೀಗಿರುವ
ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಇದರಿಂದ ಕೆಲವು ಪ್ರವಾಸಿಗರು ಎಂಜಾಯ್ ಮಾಡುತ್ತಿದ್ದರೆ ಇನ್ನು ಕೆಲವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಚಂಬಾದ ಹಿಮಪಾತದ ಪರ್ವತಗಳಲ್ಲಿ ನಿಯತ್ತಿನ ನಾಯಿಯೊಂದು ತನ್ನ ಮಾಲೀಕ
Bullion Market 2026 January 27th: ಇಂದು ಮಂಗಳವಾರ ಚಿನ್ನದ ಬೆಲೆ ತುಸು ಇಳಿಕೆಯಾದರೆ, ಬೆಳ್ಳಿ ಬೆಲೆ 10 ರೂ ಜಿಗಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 14,845 ರೂ ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ 16,195 ರೂನಲ್ಲಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 370
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಅರಳಿಹಳ್ಳಿ ಸರ್ಕಾರಿ ಶಾಲೆಯ ಸುಮಾರು 59 ವಿದ್ಯಾರ್ಥಿಗಳು, ಅನಿಮಿಯಾ ತಡೆಗಟ್ಟಲು ನೀಡಿದ ಮಾತ್ರೆಗಳನ್ನು ಸೇವಿಸಿದ ನಂತರ ಹೊಟ್ಟೆನೋವಿನಿಂದ ಅಸ್ವಸ್ಥಗೊಂಡಿದ್ದಾರೆ. ಮಾತ್ರೆ ಸೇವಿಸ
ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರನ್ನು ಸುತ್ತಿಕೊಂಡಿದ್ದು, ಮತ್ತೆ ಜಾಮೀನು ಸಿಗುವ ನಿರೀಕ್ಷೆಯಲ್ಲಿ ವಿನಯ್ ಕುಲಕರ್ಣಿಗೆ ಕರ್ನಾಟಕ ಹೈಕೋರ್ಟ್ ಮತ್ತೆ ಶಾಕ್ ಕೊಟ್ಟ
ಜಮ್ಮು ಮತ್ತು ಕಾಶ್ಮೀರದ 'ಮಿನಿ ಕಾಶ್ಮೀರ' ಎಂದೇ ಖ್ಯಾತವಾಗಿರುವ ಭದರ್ವಾ ಕಣಿವೆಯಲ್ಲಿ ಜನವರಿ ಹಿಮಪಾತವು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ದೇವದಾರು ಮರಗಳು, ಬೆಟ್ಟಗಳು ಬಿಳಿಯ ಹೊದಿಕೆಯಿಂದ ಕಂಗೊಳಿಸುತ್ತಿದ್ದು, ಇದು ಸ್ವ
ಕೇಂದ್ರೀಯ ವಿದ್ಯಾಲಯ ಸಂಘಟನೆ (KVS) 987 ವಿಶೇಷ ಶಿಕ್ಷಕರ (PRT/TGT) ನೇಮಕಾತಿಗೆ ಕಿರು ಅಧಿಸೂಚನೆ ಪ್ರಕಟಿಸಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ದೇಶವ್ಯಾಪಿ ನಡೆಯುವ ಈ ಪ್ರಕ್ರಿಯೆಯಲ್ಲಿ 494 PRT ಮತ್ತು 493 TGT ಹುದ್ದೆಗಳಿವೆ. ಫೆಬ್ರವರಿಯ
Gilli Nata: ಬಿಗ್ಬಾಸ್ ಕನ್ನಡ 12 ಗೆದ್ದ ಬಳಿಕ ಗಿಲ್ಲಿ ಸೆಲೆಬ್ರಿಟಿ ಆಗಿದ್ದಾರೆ. ಗಿಲ್ಲಿ ವೇದಿಕೆ ಏರಿದರೆ ಜನ ಚಪ್ಪಾಳೆ, ಶಿಳ್ಳೆ ಹೊಡೆಯುತ್ತಿದ್ದಾರೆ. ಆದರೆ ಗಿಲ್ಲಿ ಮೊದಲ ಬಾರಿಗೆ ವೇದಿಕೆ ಏರಿದಾಗ ಏನಾಗಿತ್ತು ಗೊತ್ತೆ? ಗಿಲ್ಲಿಯ
ಕಳೆದ ಶನಿವಾರ ಎಲತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಆರೋಪಿಯ ಒಡೆತನದ ಕೈಗಾರಿಕಾ ಘಟಕದಲ್ಲಿ 26 ವರ್ಷದ ಯುವತಿ ನೇಣು ಬಿಗಿದುಕೊಂಡು ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಆ ಯುವತಿಯ ಸಂಬಂಧಿಯಾಗಿರುವ ವೈಶಾ
ಪದ್ಮಶ್ರೀ ಪುರಸ್ಕೃತ ಪ್ರಭಾಕರ್ ಕೋರೆ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹುಬ್ಬಳ್ಳಿಯಲ್ಲಿ ಸನ್ಮಾನಿಸಿದರು. ಕೆಎಲ್ಇ ಶಿಕ್ಷಣ ಸಂಸ್ಥೆಗಳ ಮೂಲಕ ಸಾಹಿತ್ಯ, ಶಿಕ್ಷಣ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಕೋರೆ ಅವರ ಅಪ್ರತ
ವೇತನ ಮತ್ತು ವೇತನ ಪರಿಷ್ಕರಣೆಗೆ ಸಂಬಂಧಿಸಿದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ, ಕೆಎಸ್ಆರ್ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸರ್ಕಾರಿ ಸಾರಿಗೆ ನಿಗ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ 49 ವಿಜ್ಞಾನಿ/ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಪಿಎಚ್ಡಿ/ಎಂಇ/ಎಂಟೆಕ್/ಎಂಎಸ್ಸಿ/ಬಿಇ/ಬಿಟೆಕ್/ಬಿಎಸ್ಸಿ ಪದವಿ ಪಡೆದ 18-35 ವಯಸ್ಸಿನವರು ಫೆಬ್ರವರಿ 12ರೊಳಗೆ ಆನ್
ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಯ (SC) ವಿಧವೆಯರ ಮರು ವಿವಾಹವನ್ನು ಉತ್ತೇಜಿಸಲು ಹೊಸ ಯೋಜನೆಯನ್ನು ಪರಿಚಯಿಸಿದೆ. ಈ ಯೋಜನೆಯಡಿ, SC ವಿಧವೆಯನ್ನು ವಿವಾಹವಾಗುವ ದಂಪತಿಗೆ 3 ಲಕ್ಷ ರೂ. ಪ್ರೋತ್ಸಾಹಧನ ನೀಡಲಾಗುತ್ತದೆ. ಸಮಾಜ ಕಲ್ಯಾ
ಮಹಾನ್ ವಿದ್ವಾಂಸರಾದ ಆಚಾರ್ಯ ಚಾಣಕ್ಯರು ರಾಜಕೀಯ ಮಾತ್ರವಲ್ಲದೆ ಸಂಪತ್ತು, ಸ್ನೇಹ ಮತ್ತು ಕುಟುಂಬ ಸಂಬಂಧಗಳು ಸೇರಿದಂತೆ ಜೀವನದ ಪ್ರತಿಯೊಂದು ಅಂಶಗಳ ಬಗ್ಗೆಯೂ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ ಜೀವನದಲ್ಲಿ ಎದುರಾಗುವ ಕಷ್ಟವನ
ಸ್ಟಾರ್ ಕಪಲ್ ಆದ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ಮದುವೆಗೆ ದಿನಗಣನೆ ಶುರುವಾಗಿದೆ. ಅದರ ನಡುವೆಯೇ ಅವರೊಂದು ಗುಡ್ ನ್ಯೂಸ್ ನೀಡಿದ್ದಾರೆ. ಒಬ್ಬರೂ ಜೊತೆಯಾಗಿ ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ. ‘ಗೀತ ಗೋವಿಂದಂ
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಜಕ್ಕೇರು ತಾಂಡಾದಲ್ಲಿ ಹಣಕ್ಕಾಗಿ ರಕ್ಕಸ ಮಗನೋರ್ವ ಹೆತ್ತ ತಾಯಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ದುಡ್ಡಿಗಾಗಿ ತಾಯಿಯನ್ನು ಪೀಡಿಸಿರುವ ಪುತ್ರ, ವಾಗ್ವಾದದ ನಂತರ ಕಲ್ಲು ಎತ
ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಂಖಂಡ ರಾಜೀವ್ ಗೌಡನನ್ನು (Rajeev Gowda) ಬಂಧಿಸಲಾಗಿದೆ. ಕಳೆದ 14 ದಿನಗಳಿಂದ ಮಂಗಳೂರಿನಲ್ಲಿ ತಲೆಮರೆಸಿಕೊಂಡಿ
India-European Union trade deal: ಭಾರತ ಮತ್ತು ಯೂರೋಪಿಯನ್ ಯೂನಿಯನ್ ಮಧ್ಯೆ ಐತಿಹಾಸಿಕ ಫ್ರೀ ಟ್ರೇಡ್ ಅಗ್ರೀಮೆಂಟ್ ಆಗಿದೆ. ಆಟೊಮೊಬೈಲ್, ಸ್ಟೀಲ್ ಮತ್ತು ಕೃಷಿ ಕ್ಷೇತ್ರಗಳನ್ನು ಬಿಟ್ಟು ಉಳಿದೆಲ್ಲವಕ್ಕೂ ಕಾಲ ಕ್ರಮೇಣವಾಗಿ ಟ್ಯಾರಿಫ್ ಮುಕ್ತ ಪ್ರ
Lokesh Kanagaraj movies: ‘ಕೈದಿ’, ‘ವಿಕ್ರಂ’ ಸಿನಿಮಾಗಳಿಂದ ಭಾರಿ ಜನಪ್ರಿಯತೆ ಪಡೆದ ಲೋಕೇಶ್ ಕನಗರಾಜ್, ಅದೇ ಕತೆಗಳನ್ನು ಮುಂದುವರೆಸಿ ಅವುಗಳ ಸೀಕ್ವೆಲ್ ಮಾಡುವುದಾಗಿ ಹೇಳಿದ್ದರು. ಆದರೆ ಯಶಸ್ಸು ಸಿಗುತ್ತಲೇ ತಮಿಳು ಹೀರೋಗಳ ಕೈಬಿಟ್ಟು ಬಾಲ
ಚಿಕ್ಕಮಗಳೂರಿನ ಪವಿತ್ರ ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿ ಪ್ರವಾಸಿಗರ ಅಸಭ್ಯ ವರ್ತನೆ ಮತ್ತು ಪಾವಿತ್ರ್ಯತೆಗೆ ಧಕ್ಕೆ ಆರೋಪ ಕೇಳಿಬಂದಿದೆ. ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಹಲವು ಸ್ಥಳಗಳಲ್ಲಿ ಶೂ, ಚಪ್ಪಲಿ ಹಾಕಿ ಓಡಾಟ,
ಸಿಗರೇಟ್ಗೆ ಬೆಂಕಿಪೊಟ್ಟಣ ನೀಡಲು ನಿರಾಕರಿಸಿದ್ದಕ್ಕೆ ದೊಡ್ಡಬಳ್ಳಾಪುರದಲ್ಲಿ ಸುಶಾಂತ್ ಎಂಬ ಯುವಕನನ್ನು ಕೊಲೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿನಾಯಕ ನಗರದಲ್ಲಿ ಹೊಸ ವರ್ಷದ ಪಾರ್ಟಿ ವೇಳೆ ನಡೆದ ಈ ಘಟನೆ ತಡ
ಮಧ್ಯಪ್ರದೇಶದ ಏಮ್ಸ್ ಭೋಪಾಲ್ ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿಯ ಚಿನ್ನದ ಸರಗಳ್ಳತನ ನಡೆದಿದ್ದು, ಸಿಸಿಟಿವಿ ದೃಶ್ಯ ವೈರಲ್ ಆಗಿದೆ. ಜನವರಿ 27 ರಂದು ಲಿಫ್ಟ್ನಲ್ಲಿ ಒಬ್ಬರೇ ಇದ್ದಾಗ ದುಷ್ಕರ್ಮಿ ಸರ ಕಿತ್ತು ಪರಾರಿಯಾಗಿದ್ದಾ
ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಒಂದು ತಿಂಗಳಲ್ಲಿ 15 ಮಂದಿ ರಸ್ತೆ ಅಪಘಾತಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಲಾರಿಗಳಿಂದಾಗುವ ಪರೋಕ್ಷ ಸಮಸ್ಯೆಗಳು, ವಿಶ್ರಾಂತಿ ಇಲ್ಲದೆ ಚಾಲನೆ ಹಾಗೂ ಟ್ರಕ್ ಟರ್ಮಿನಲ್ ಕೊರತೆಯ

25 C