SENSEX
NIFTY
GOLD
USD/INR

Weather

14    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
೩೭ ವರ್ಷಗಳ ಬಳಿಕ ಟೀಮ್ ಇಂಡಿಯಾದ ‘ಗರ್ವಭಂಗ’

India vs New Zealand: ಭಾರತ ತಂಡವು ತವರಿನಲ್ಲಿ ಒಮ್ಮೆಯೂ ನ್ಯೂಝಿಲೆಂಡ್ ವಿರುದ್ಧ ಏಕದಿನ ಸರಣಿ ಸೋತಿರಲಿಲ್ಲ. ಇದೀಗ ಬರೋಬ್ಬರಿ ಮೂವತ್ತೇಳು ವರ್ಷಗಳ ಭಾರತದ ಗೆಲುವಿನ ನಾಗಾಲೋಟಕ್ಕೆ ಕಡಿವಾಣ ಹಾಕುವಲ್ಲಿ ಕಿವೀಸ್ ಪಡೆ ಯಶಸ್ವಿಯಾಗಿದೆ. ಈ ಮೂ

19 Jan 2026 7:54 am
ಗಿಲ್ಲಿ ನಟನ ಬಿಗ್ ಬಾಸ್ ವಿನ್ನಿಂಗ್ ಮೂಮೆಂಟ್ ಹೇಗಿತ್ತು ನೋಡಿ

ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ವಿನ್ನರ್ ಹೆಸರನ್ನು ಜನವರಿ 18ರಂದು ಘೋಷಣೆ ಮಾಡಿದರು. ಅದು ಗಿಲ್ಲಿ ನಟನ ಹೆಸರಾಗಿತ್ತು. ಇದು ಅವರ ಅಭಿಮಾನಿಗಳಿಗೆ ಖುಷಿ ಕೊಟ್ಟಿದ್ದಂತೂ ಸತ್ಯ. ಮೊದಲು ಗಿಲ್ಲಿಯನ್ನು ಭಯ ಬೀಳಿಸಿದರು. ಆ ಬಳಿಕ ಗಿಲ

19 Jan 2026 7:51 am
ಕರ್ನಾಟಕದಾದ್ಯಂತ ಎರಡೇ ವರ್ಷಗಳಲ್ಲಿ 90 ಸಾವಿರ ಸರ್ಕಾರಿ ಭೂಮಿ ಅಕ್ರಮ ಒತ್ತುವರಿ!

ಕರ್ನಾಟಕದಲ್ಲಿ ಎರಡೇ ವರ್ಷಗಳಲ್ಲಿ 90,000 ಸರ್ಕಾರಿ ಜಾಗಗಳು ಒತ್ತುವರಿಯಾಗಿರುವ ಆಘಾತಕಾರಿ ಸಂಗತಿ ಬಹಿರಂಗವಾಗಿದೆ. ಕಂದಾಯ ಇಲಾಖೆಯ ‘ಲ್ಯಾಂಡ್ ಬೀಟ್ ಡಿಜಿಟಲ್ ಸರ್ವೈಲೆನ್ಸ್’ ಕಾರ್ಯಕ್ರಮದಡಿ, ಕಳೆದ ಎರಡು ವರ್ಷಗಳಲ್ಲಿ 13.9 ಲಕ್ಷ

19 Jan 2026 7:49 am
ಲಿವ್ ಇನ್ ಸಂಗಾತಿಯ ಕೊಂದು ದೇಹವನ್ನು ಟ್ರಂಕ್​ನಲ್ಲಿ ಹಾಕಿ ಸುಟ್ಟ ವ್ಯಕ್ತಿ, ಸಿಕ್ಕಿಬಿದ್ದಿದ್ಹೇಗೆ?

ಝಾನ್ಸಿಯಲ್ಲಿ ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಸಂಗಾತಿಯನ್ನು ಕೊಂದು ದೇಹವನ್ನು ಟ್ರಂಕ್‌ನಲ್ಲಿಟ್ಟು ಸುಟ್ಟ ಘಟನೆ ಬೆಳಕಿಗೆ ಬಂದಿದೆ. ಆರೋಪಿ ರಾಮ್ ಸಿಂಗ್‌ಗೆ ಈಗಾಗಲೇ ಇಬ್ಬರು ಪತ್ನಿಯರಿದ್ದು, ಹಣದ ವಿಷಯವಾಗಿ ಜಗಳದಿಂದ ಈ ಕೊ

19 Jan 2026 7:45 am
ಕರ್ನಾಟಕ ಹವಾಮಾನ ವರದಿ: ರಾಜ್ಯದಾದ್ಯಂತ ಆವರಿಸಿದ ಒಣ ಹವೆ; ಬೆಂಗಳೂರಲ್ಲಿ ಮಂಜು ಕವಿದ ವಾತಾವರಣ

Karnataka Weather: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ತೀವ್ರ ಚಳಿ ಮತ್ತು ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಮಕ್ಕಳಿಂದ ವೃದ್ಧರವರೆಗೆ ಎಲ್ಲರೂ ಬೆಚ್ಚನೆಯ ಉಡುಪು ಧರಿಸಲು ಮತ್ತು ಸಮತೋಲಿತ ಆಹಾರ ಸೇವಿಸಲು ವೈದ್ಯ

19 Jan 2026 7:42 am
ಮಿರಾಕಲ್ ಆದ ರಕ್ಷಿತಾ ಜರ್ನಿ; ಮೊದಲ ದಿನ ಎಲಿಮಿನೇಷನ್, ಈಗ ರನ್ನರ್ ಅಪ್

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ರಕ್ಷಿತಾ ಶೆಟ್ಟಿ ರನ್ನರ್ ಅಪ್ ಆಗಿದ್ದಾರೆ. ಅವರ ಜರ್ನಿ ಮಿರಾಕಲ್ ಎನಿಸಿಕೊಂಡಿದೆ. ಇದಕ್ಕೂ ಕಾರಣ ಇದೆ. ಅವರ ಜರ್ನಿ ಅನೇಕರಿಗೆ ಮಾದರಿ. ಅವರು ರನ್ನರ್ ಅಪ್ ಆಗುತ್ತಾರೆ ಎಂದು ಯಾರೆಂದರೆ ಯಾರೂ ಊಹ

19 Jan 2026 7:40 am
ಸೋಲಿನ ನಡುವೆಯೂ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ

Virat Kohli World Record: ನ್ಯೂಝಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಸೋಲನುಭವಿಸಿದೆ. ಈ ಮ್ಯಾಚ್ ನಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ 337 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ 46 ಓವರ್‌ಗಳಲ್ಲಿ 296 ರನ್ ಗಳಿಸಿ ಆಲೌಟ್ ಆಗ

19 Jan 2026 7:18 am
Video: ಬಸ್ಸಿನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಕೊಟ್ಟಿರುವ ವಿಡಿಯೋ ವೈರಲ್, ವ್ಯಕ್ತಿ ಆತ್ಮಹತ್ಯೆ

ಕೇರಳದಲ್ಲಿ ಮಹಿಳೆಗೆ ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ವಿಡಿಯೋ ವೈರಲ್ ಆದ ನಂತರ ಆರೋಪಿ ದೀಪಕ್ ಯು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ವಿಡಿಯೋ 20 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದು, ವ್ಯಕ್ತಿಗೆ ತೀವ್ರ ಮಾನಸಿಕ ಒತ್ತಡ ತಂದ

19 Jan 2026 7:12 am
Daily Devotional: ಮನೆಯಲ್ಲಿ ಜೋಡಿ ಹಂಸಗಳ ಫೋಟೋ ಇದ್ರೆ ಶುಭವಾಗುತ್ತೆ!

ವಾಸ್ತು ಶಾಸ್ತ್ರದ ಪ್ರಕಾರ, ಜೋಡಿ ಹಂಸಗಳ ಚಿತ್ರವನ್ನು ಮನೆಯ ಹಾಲ್‌ನಲ್ಲಿ, ಅಂದರೆ ಜನರು ಹೆಚ್ಚು ಓಡಾಡುವ ಜಾಗದಲ್ಲಿ ಪೂರ್ವ ಅಥವಾ ಉತ್ತರ ದಿಕ್ಕಿಗೆ ಮುಖಮಾಡಿ ಇಡುವುದು ಶುಭಕರ. ಇದು ಅರ್ಧಕ್ಕೆ ನಿಂತ ಕೆಲಸಗಳನ್ನು ಪೂರ್ಣಗೊಳಿ

19 Jan 2026 7:10 am
ಪತ್ನಿಯನ್ನೇ ಅಕ್ಕ ಎಂದು ಪರಿಚಯಿಸಿ ಮತ್ತೊಬ್ಬಳಿಗೆ ಗಾಳ! ಬರೋಬ್ಬರಿ 1.53 ಕೋಟಿ ರೂ. ವಂಚನೆ

ಆಕೆಗೆ ಮದುವೆ ಮಾಡಬೇಕು ಎಂದು ಮ್ಯಾಟ್ರಿಮೋನಿಯಲ್ಲಿ ವರನ ಹುಡುಕಾಟ ನಡೆದಿತ್ತು. ಈ ವೇಳೆ ಪರಿಚಯವಾದ ವ್ಯಕ್ತಿಯೊಬ್ಬ ಆಕೆಯ ಪ್ರೊಫೈಲ್ ಲೈಕ್ ಮಾಡಿ ಮದುವೆ ಆಮಿಷವೊಡ್ಡಿದ್ದ. ಶ್ರೀಮಂತ ಎಂದು ಬಿಂಬಿಸಿಕೊಂಡಿದ್ದ ಆತ ಹೆಂಡತಿಯನ್ನ

19 Jan 2026 7:07 am
Horoscope Today 19 January: ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗಲಿದೆ!

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 19 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಇದು ಸೋಮವಾರವಾಗಿದ್ದು, ವಿಶ್ವಾವಸುನಾಮ ಸಂವತ್ಸರದ ಈ ದಿನ ಉತ್ತರಾಯಣ, ಮಾಗ ಮಾಸ, ಶಿಶಿರ ಋತು, ಶುಕ್ಲಪಕ್ಷ, ಪಾಡ

19 Jan 2026 7:05 am
ಬಿಗ್ ಬಾಸ್ ಪ್ರೈಜ್​​ ಹಣದಲ್ಲಿ ಗಿಲ್ಲಿಗೆ ಸಿಗೋದೆಷ್ಟು? ತೆರಿಗೆ ಮೊತ್ತವೇ ದೊಡ್ಡದು

ಬಿಗ್ ಬಾಸ್ ಕನ್ನಡ ಸೀಸನ್ 12 ವಿನ್ನರ್ ಗಿಲ್ಲಿಗೆ 50 ಲಕ್ಷ ರೂ. ಬಹುಮಾನ ಲಭಿಸಿದೆ. ಆದರೆ ಈ ಸಂಪೂರ್ಣ ಮೊತ್ತ ಅವರ ಕೈ ಸೇರುವುದಿಲ್ಲ. ಮನರಂಜನಾ ಬಹುಮಾನಗಳ ಮೇಲೆ ದೊಡ್ಡ ಮೊತ್ತದ ತೆರಿಗೆ ವಿಧಿಸಲಾಗುತ್ತದೆ. ಹೀಗಾಗಿ, ಗಿಲ್ಲಿಗೆ ಸಿಗೋ ಮ

19 Jan 2026 6:53 am
ಫಸಲ್ ಬಿಮಾ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ: ಭೇಷ್ ಎಂದು ಪ್ರಶಸ್ತಿ ನೀಡಿದ ಕೇಂದ್ರ ಸರ್ಕಾರ

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕ ಎರಡನೇ ಸ್ಥಾನ ಗಳಿಸಿದೆ. 27 ಲಕ್ಷಕ್ಕೂ ಹೆಚ್ಚು ರೈತರು ನೋಂದಾಯಿಸಿದ್ದು, 11 ಲಕ್ಷಕ್ಕೂ ಅಧಿಕ ರೈತರಿಗೆ 2094 ಕೋಟಿ ರೂ. ಬೆಳೆ ವಿಮೆ ಪರಿಹಾರ ನೀಡಲಾಗಿದೆ. ನೈಸರ್ಗಿಕ ವಿಕೋ

19 Jan 2026 6:33 am
ಸುದೀಪ್ ಹೃದಯ ವೈಶಾಲ್ಯತೆ ನೋಡಿ; ವೇದಿಕೆ ಮೇಲೆ ಗಿಲ್ಲಿಗೆ 10 ಲಕ್ಷ ಬಹುಮಾನ ಘೋಷಿಸಿದ ಕಿಚ್ಚ

ಬಿಗ್ ಬಾಸ್ ಕನ್ನಡ ಸೀಸನ್ 12 ಫಿನಾಲೆಯಲ್ಲಿ ಗಿಲ್ಲಿ ವಿಜೇತರಾದರು. ವಿವಾದಗಳ ನಡುವೆಯೂ ಕಿಚ್ಚ ಸುದೀಪ್ ಅವರು ಗಿಲ್ಲಿಗೆ ಸ್ವತಃ 10 ಲಕ್ಷ ರೂ. ಬಹುಮಾನ ಘೋಷಿಸಿ ತಮ್ಮ ಹೃದಯ ವೈಶಾಲ್ಯತೆಯನ್ನು ಮೆರೆದರು. ಈ ಮೂಲಕ ಗಿಲ್ಲಿ ಬಗ್ಗೆ ಸುದೀಪ

19 Jan 2026 6:28 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 19ರ ದಿನಭವಿಷ್ಯ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 19ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ವೃತ್ತಿ, ಹಣಕಾಸು, ಸಂಬಂಧಗಳು ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಪ್ರತಿಯೊಂದ

19 Jan 2026 12:25 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 19ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 19ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ವೃತ್ತಿ, ಹಣಕಾಸು, ಸಂಬಂಧಗಳು ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಪ್ರತಿಯೊಂದು ಜ

19 Jan 2026 12:15 am
ನನ್ನೊಳಗೆ ಎಲ್ಲರೂ ಇದ್ದಾರೆ, ಪ್ರೇಕ್ಷಕರೆದುರು ಇದ್ದಿದ್ದು ಇದ್ದಹಾಗೆ ಹೇಳಿದ ಕಿಚ್ಚ ಸುದೀಪ್

Bigg Boss Kannada 12: ಕಳೆದ ಬಿಗ್​​ಬಾಸ್ ಕನ್ನಡ 11ನೇ ಸೀಸನ್​​ನಲ್ಲಿ ಸುದೀಪ್ ಅವರು ಇದು ನನ್ನ ಕೊನೆಯ ಸೀಸನ್ ಎಂದಿದ್ದರು. ಆದರೆ ಅವರ ಸ್ಥಾನ ತುಂಬಬಲ್ಲ ಮತ್ತೊಬ್ಬ ವ್ಯಕ್ತಿ ಇಡೀ ಕರ್ನಾಟಕದಲ್ಲಿ ಸಿಗಲಿಲ್ಲ. ಇದೀಗ ಸುದೀಪ್ ದಾಖಲೆಯ 12ನೇ ಸೀಸನ

19 Jan 2026 12:11 am
Horoscope Today 19 January : ಇಂದು ಈ ರಾಶಿಯವರು ಪ್ರೇಮದ ಗುಂಗಿನಿಂದ ಆಚೆ ಬರರು

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ಪ್ರತಿಪತ್ ತಿಥಿ ಸೋಮವಾರ ಪ್ರೇಮ ಪಯಣ, ಆತ್ಮವಿಶ್ವಾಸ, ಕುಟುಂಬದ ಜೊತೆ ಸಂಭ್ರಮ, ನಯವಂಚಕತೆ, ಹಿತೋಪದೇಶ, ಹೊಸ ಅಧಿಕಾರ ಇವೆಲ್ಲ ಇಂದಿನ ವಿಶೇಷ.

19 Jan 2026 12:10 am
ರನ್ನರ್ ಅಪ್ ಆದ ರಕ್ಷಿತಾ ಶೆಟ್ಟಿಗೆ ಸಿಕ್ಕ ಬಹುಮಾನದ ಮೊತ್ತ ಎಷ್ಟು?

Bigg Boss Kannada 12: ಬಿಗ್​​ಬಾಸ್​​ನಲ್ಲಿ ಗೆದ್ದವರಿಗೆ 50 ಲಕ್ಷ ರೂಪಾಯಿ ಹಣ ನೀಡುವುದು ವಾಡಿಕೆ. ಅದರ ಜೊತೆಗೆ ಕಳೆದ ಕೆಲ ಸೀಸನ್​​ಗಳಿಂದ ಗೆದ್ದವರಿಗೆ ಕಾರೊಂದನ್ನು ಸಹ ಉಡುಗೊರೆಯಾಗಿ ನೀಡಲಾಗುತ್ತಿದೆ. ಆದರೆ ರನ್ನರ್ ಅಪ್ ಆದವರಿಗೆ ಏನೂ

19 Jan 2026 12:04 am
ಗಿಲ್ಲಿಗೆ ಬಂಪರ್; 50 ಲಕ್ಷದ ಜೊತೆ ಐಷಾರಾಮಿ ಕಾರು, ಸುದೀಪ್ ಕಡೆಯಿಂದ ಬಿಗ್ ಅಮೌಂಟ್

Gilli Nata News: ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಕಿಚ್ಚ ಸುದೀಪ್ ಅವರು ಗಿಲ್ಲಿ ನಟ ವಿನ್ ಎಂದು ಘೋಷಣೆ ಮಾಡಿದರು. ಗಿಲ್ಲಿ ನಟ ಅವರಿಗೆ ಹಣದ ಜೊತೆಗೆ ಐಷಾರಾಮಿ ಕಾರು ಕೂಡ ಸಿಕ್ಕಿದೆ. ಈ ವಿಷಯ ತಿಳಿದು ಅಭಿಮಾನಿಗಳು ಖುಷಿ ಆಗಿದೆ.

18 Jan 2026 11:54 pm
ರನ್ನರ್ ಅಪ್ ಆದರೂ ಕಡಿಮೆಯಲ್ಲ ಕರಾವಳಿ ಚಿನಕುರಳಿ ರಕ್ಷಿತಾ ಸಾಧನೆ

Bigg Boss Kannada 12: ಬಿಗ್​​ಬಾಸ್ 12ರ ಮನೆಗೆ ಒಟ್ಟು 24 ಮಂದಿ ಬಂದಿದ್ದರು. ಅವರಲ್ಲಿ ಬಹುತೇಕರು ನಟರು, ಆದರೆ ನಟನೆಯ ಸಣ್ಣ ಹಿನ್ನೆಲೆಯೂ ಇಲ್ಲದೆ, ಉಡುಪಿಯ ಹಳ್ಳಿಯೊಂದರಲ್ಲಿ ತಮಗೆ ತೋಚಿದಂತೆ ಅಡುಗೆ ವಿಡಿಯೋಗಳ ಮಾಡುತ್ತಿದ್ದ ಕನ್ನಡ ಭಾಷೆಯೂ

18 Jan 2026 11:45 pm
ಬಿಗ್ ಬಾಸ್ ಕನ್ನಡ 12ರಲ್ಲಿ ಐತಿಹಾಸಿಕ ಜಯ ಕಂಡ ಗಿಲ್ಲಿ ನಟ; ರಕ್ಷಿತಾ ರನ್ನರ್ ಅಪ್

Bigg Boss Kannada 12 Winner: ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಐತಿಹಾಸಿಕ ವಿಜಯ ಸಾಧಿಸಿದ್ದಾರೆ. 23 ಸ್ಪರ್ಧಿಗಳನ್ನು ಹಿಂದಿಕ್ಕಿ, ಕೋಟಿ ಮತಗಳನ್ನು ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಈ ಮೊದಲಿನ ಶೋಗಳಲ್ಲಿ ರನ್ನರ್ ಅಪ್ ಸ್

18 Jan 2026 11:35 pm
ವಿಶ್ವ ಆರ್ಥಿಕ ವೇದಿಕೆ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ಭಾಗಿ

ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ಸಮ್ಮೇಳನಕ್ಕೆ ತೆರಳಿದ್ದಾರೆ. ಭಾರತದ ಆಹಾರ ವ್ಯವಸ್ಥೆ, ಸಾರ್ವಜನಿಕ ವಿತರಣೆ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರಗಳಲ್ಲಿನ ಕ್ರಾಂತಿ ಹಾಗೂ ಆಡಳಿತ ಸ

18 Jan 2026 10:35 pm
‘ಸಾಯೋವರೆಗೆ ನಿಮ್ಮ ಮರೆಯಲ್ಲ’; ಸುದೀಪ್​​ಗೆ ತಲೆಬಾಗಿ ನಮಸ್ಕರಿಸಿ ಧನ್ಯವಾದ ಹೇಳಿದ ಗಿಲ್ಲಿ

ಗಿಲ್ಲಿ ಅವರು ಸುದೀಪ್​​ಗೆ ಧನ್ಯವಾದ ಹೇಳಿದ್ದಾರೆ. ತಲೆಬಾಗಿ ನಮಸ್ಕರಿಸಿದ್ದಾರೆ ಗಿಲ್ಲಿ. ಇದಕ್ಕೆ ಕಾರಣವೂ ಇದೆ. ಪ್ರತಿ ಹಂತದಲ್ಲಿ ಸುದೀಪ್ ಅವರು ಗಿಲ್ಲಿಯನ್ನು ತಿದ್ದಿದ್ದಾರೆ. ಈ ಕಾರಣಕ್ಕೆ ಗಿಲ್ಲಿಗೆ ಖುಷಿಯಾಗಿದೆ. ಹೀಗಾಗ

18 Jan 2026 10:28 pm
35 ಹಾಡುಗಳ ಚಿತ್ರದೊಂದಿಗೆ ಬಂದ ರವಿಚಂದ್ರನ್; ಬಿಗ್ ಬಾಸ್ ವೇದಿಕೆ ಮೇಲೆ ಘೋಷಣೆ

ರವಿಚಂದ್ರನ್ ಹೊಸ ಸಿನಿಮಾ 'ಐ ಆ್ಯಮ್ ಗಾಡ್' ಬಿಗ್ ಬಾಸ್ ವೇದಿಕೆಯಲ್ಲಿ ಘೋಷಣೆಯಾಗಿದೆ. ಸಂಪೂರ್ಣವಾಗಿ AI ತಂತ್ರಜ್ಞಾನ ಬಳಸಿ, ರವಿಚಂದ್ರನ್ ಅವರೇ ನಿರ್ದೇಶನ, ನಿರ್ಮಾಣ ಸೇರಿದಂತೆ ಎಲ್ಲವನ್ನೂ ನಿಭಾಯಿಸಿದ್ದಾರೆ. ವಿಶೇಷವೆಂದರೆ ಈ

18 Jan 2026 9:50 pm
IND vs NZ: ಕೊಹ್ಲಿ ಹೋರಾಟ ವ್ಯರ್ಥ; ಏಕದಿನ ಸರಣಿ ಸೋತ ಟೀಂ ಇಂಡಿಯಾ

New Zealand ODI series win India: ಇಂದೋರ್‌ನಲ್ಲಿ ನಡೆದ ಭಾರತ vs ನ್ಯೂಜಿಲೆಂಡ್ ಮೂರನೇ ಏಕದಿನ ಪಂದ್ಯದಲ್ಲಿ ಕಿವೀಸ್ 41 ರನ್​ಗಳಿಂದ ಗೆದ್ದು, 2-1 ಅಂತರದಲ್ಲಿ ಸರಣಿಯನ್ನು ಗೆದ್ದುಕೊಂಡಿತು. ಇದು ಭಾರತದ ನೆಲದಲ್ಲಿ ನ್ಯೂಜಿಲೆಂಡ್ ತಂಡದ ಮೊದಲ ಏಕದಿನ ಸ

18 Jan 2026 9:42 pm
ಗಿಲ್ಲಿಯ ನೆರಳಿನಲ್ಲಿ ಅಲ್ಲ ಸ್ವಂತ ಬಲದಲ್ಲಿ ಫಿನಾಲೆಗೆ ಬಂದಿದ್ದ ಕಾವ್ಯಾ ಈಗ ಹೊರಗೆ

Bigg Boss Kannada 12: ಗಿಲ್ಲಿಯ ನೆರಳಲ್ಲೇ ಇರುತ್ತಾಳೆ, ಸ್ವಂತ ಬಲದಲ್ಲಿ ಆಡುವುದಿಲ್ಲ, ಸ್ವಂತ ಶಕ್ತಿ, ಪ್ರತಿಭೆ ಇಲ್ಲ ಎಂದು ಪದೇ ಪದೇ ಟೀಕೆಗೆ ಒಳಗಾಗುತ್ತಲೇ ಇದ್ದ ಕಾವ್ಯಾ ಸ್ವಂತ ಬಲದಲ್ಲಿ ಆಡಿ ಫಿನಾಲೆ ವರೆಗೆ ಬಂದಿದ್ದರು, ಮಾತ್ರವಲ್ಲದೆ

18 Jan 2026 9:40 pm
ದಾವಣಗೆರೆ ಕಿರು ಮೃಗಾಲಯದಲ್ಲಿ 4 ಚುಕ್ಕೆ ಜಿಂಕೆಗಳು ಸಾವು: ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

ದಾವಣಗೆರೆಯ ಕಿರು ಮೃಗಾಲಯದಲ್ಲಿ ಕಳೆದ ಮೂರು ದಿನಗಳಲ್ಲಿ 4 ಚುಕ್ಕೆ ಜಿಂಕೆಗಳು ಸಾವನ್ನಪ್ಪಿವೆ. ಸದ್ಯ ಮುನ್ನೆಚ್ಚರಿಕೆಯಾಗಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಉಳಿದ ಪ್ರಾಣಿಗಳ ಸುರಕ್ಷತೆಗಾಗಿ ಜೈವಿಕ ಸುರಕ್ಷತಾ

18 Jan 2026 9:28 pm
IND vs NZ: ವಾರಿಯರ್ ವಿರಾಟ್; ವಿಶ್ವ ದಾಖಲೆಯ ಶತಕ ಸಿಡಿಸಿದ ಕೊಹ್ಲಿ

Virat Kohli's Historic Century: ಇಂದೋರ್‌ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ 54ನೇ ಶತಕ ಗಳಿಸುವ ಮೂಲಕ ಇತಿಹಾಸ ನಿರ್ಮಿಸಿದರು. ಆರಂಭಿಕ ಆಘಾತದ ನಡುವೆಯೂ ಸಂಕಷ್ಟದಲ್ಲಿದ್ದ ತಂಡವನ್ನು ನಿಭಾಯಿಸ

18 Jan 2026 9:17 pm
ಕೇಂದ್ರ ಸರ್ಕಾರಿ ನೌಕರರಿಗೆ ಹೊಸ ಸ್ಯಾಲರಿ ಅಕೌಂಟ್; ಅಗ್ಗದ ಸಾಲ, ಭರ್ಜರಿ ಇನ್ಷೂರೆನ್ಸ್, ಝೀರೋ ಬ್ಯಾಲನ್ಸ್

Central govt employees get new salary account package: ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳಲ್ಲಿ ಸಮಗ್ರ ಸ್ಯಾಲರಿ ಅಕೌಂಟ್ ಪ್ಯಾಕೇಜ್ ಸೌಲಭ್ಯ ಕೊಡಲಾಗುತ್ತದೆ. ಡಿಎಫ್​ಎಸ್ ಇಲಾಖೆ ಇಂಥದ್ದೊಂದು ಸೂಚನೆ ನೀಡಿದೆ. ಈ ವಿಶೇಷ ಸ್ಯಾ

18 Jan 2026 9:09 pm
IND vs NZ: ‘ಸಾಕು ಹೋಗು’; ಕಿವೀಸ್ ಆಟಗಾರನನ್ನು ಡಗೌಟ್​ಗೆ ತಳ್ಳಿದ ಕೊಹ್ಲಿ

India vs New Zealand ODI: ನ್ಯೂಜಿಲೆಂಡ್ ತಂಡ ಭಾರತ ಪ್ರವಾಸದಲ್ಲಿ ಟೀಮ್ ಇಂಡಿಯಾಕ್ಕೆ ಸವಾಲೊಡ್ಡಿತು. ಡ್ಯಾರಿಲ್ ಮಿಚೆಲ್ ತಮ್ಮ ಅದ್ಭುತ ಬ್ಯಾಟಿಂಗ್ ಮೂಲಕ ಎಲ್ಲರ ಗಮನ ಸೆಳೆದರು, ಸತತ ಎರಡು ಶತಕಗಳನ್ನು ಬಾರಿಸಿ ಭಾರತದ ಗೆಲುವಿನ ಓಟಕ್ಕೆ ಬ್ರ

18 Jan 2026 8:48 pm
ಬಿಗ್​​ಬಾಸ್ ಮನೆಯ ಮುಂದೆ ಹೇಗಿದೆ ಪರಿಸ್ಥಿತಿ: ವಿಡಿಯೋ ನೋಡಿ

Bigg Boss Kannada 12: ಬಿಗ್​ಬಾಸ್ ಮನೆಯಲ್ಲಿ ನಾಲ್ಕು ಮಂದಿ ಉಳಿದುಕೊಂಡಿದ್ದು, ಅವರಲ್ಲಿ ಒಬ್ಬರು ವಿಜೇತರಾಗಿದ್ದಾರೆ. ಗಿಲ್ಲಿ ಗೆಲ್ಲುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಬಿಗ್​​ಬಾಸ್ ಮನೆ ಸೆಟ್ ಹಾಕಿರುವ ಜಾಲಿವುಡ್​ನ ಆವರಣದಲ್ಲಿ ನೂರಾ

18 Jan 2026 8:46 pm
ಅಸ್ಸಾಮ್​ನಲ್ಲಿ ಬಾಗುರುಂಬಾ ದಹೋವು 2026; 10,000 ಬೋಡೋ ಕಲಾವಿದರ ನೃತ್ಯ ವೀಕ್ಷಿಸಿ ಶ್ಲಾಘಿಸಿದ ಮೋದಿ

ಗುವಾಹಟಿ, ಜನವರಿ 18: ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಮ್ ರಾಜಧಾನಿ ಗುವಾಹಟಿಯಲ್ಲಿ ಬಾಗುರುಂಬಾ ದಹೋವು (Bagurumba Dwhou) 2026 ಉತ್ಸವದಲ್ಲಿ ಪಾಲ್ಗೊಂಡರು. ಈ ಕಾರ್ಯಕ್ರಮದಲ್ಲಿ ಅಸ್ಸಾಮ್​ನ ಸಾಂಸ್ಕೃತಿ ಪರಂಪರೆ ಅನಾವರಣಗೊಂಡಿತು. ಒಂದು

18 Jan 2026 8:33 pm
ಶರಣಾಗಿ ವರ್ಷಕಳೆದ್ರೂ ಬಿಡುಗಡೆಯಾಗದ ನಕ್ಸಲರು: ಮಗನಿಗಾಗಿ ಜೀವ ಕೈಯಲ್ಲಿ ಹಿಡಿದು ಕುಳಿತ ತಾಯಿ

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಶರಣಾದ ಆರು ನಕ್ಸಲರು ಒಂದು ವರ್ಷವಾದರೂ ಜೈಲಿನಿಂದ ಬಿಡುಗಡೆಯಾಗಿಲ್ಲ. ಇದರಿಂದ ರಾಯಚೂರಿನ ಮಾರೆಪ್ಪ ಅರೋಲಿ ಸೇರಿದಂತೆ ಇತರರ ಕುಟುಂಬಗಳು ತೀವ್ರ ಕಷ್ಟದಲ್ಲಿವೆ. ತಮ್ಮ ಮಗನ ಬಿಡುಗಡೆಗಾಗಿ ವೃದ

18 Jan 2026 8:26 pm
‘ಗಿಲ್ಲಿನೇ ವಿನ್ನರ್’; ಬಿಗ್ ಬಾಸ್ ಸ್ಟುಡಿಯೋ ಮುಂದೆ ಘೋಷಣೆ ಕೂಗಿದ ಫ್ಯಾನ್ಸ್

ಜಾಲಿವುಡ್ ಸ್ಟುಡಿಯೋ ಎದುರು ಗಿಲ್ಲಿ ಫ್ಯಾನ್ಸ್ ನೆರೆದಿದ್ದಾರೆ. ಅವರನ್ನು ಕಂಟ್ರೋಲ್ ಮಾಡೋಕೆ ಪೊಲೀಸರ ಬಳಿ ಸಾಧ್ಯವಾಗಲೇ ಇಲ್ಲ. ಈ ವಿಷಯ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಹಾಗಾದರೆ ಗಿಲ್ಲಿ ಫ್ಯಾನ್ಸ್ ಹೇಗೆ ನೆರೆದಿದ್ದರು ಎಂ

18 Jan 2026 8:26 pm
ಬಲಿಷ್ಠ ದೇಹ, ಮಗುವಿನ ಮನಸ್ಸು, ಶಿಸ್ತಿನ ಆಟ: ಆದರೆ ಅಷ್ಟೇ ಸಾಕಾಗಲಿಲ್ಲ ಗೆಲ್ಲಲು

Bigg Boss Kannada 12: ಆರನೇ ಸ್ಪರ್ಧಿಯಾಗಿ ಧನುಶ್ ಮನೆಯಿಂದ ಹೊರ ನಡೆದಿದ್ದಾರೆ. ಧನುಶ್, ಟಾಸ್ಕ್ ಮಾಸ್ಟರ್ ಎನಿಸಿಕೊಂಡಿದ್ದರು, ಒಳ್ಳೆಯ ವ್ಯಕ್ತಿತ್ವದಿಂದ ಗಮನ ಸೆಳೆದಿದ್ದರು, ಅನವಶ್ಯಕ ವಿವಾದ, ಜಗಳಗಳನ್ನು ಮಾಡಿರಲಿಲ್ಲ. ಅದರ ಪ್ರತಿರೂಪದ

18 Jan 2026 8:23 pm
IND vs NZ: 14 ವರ್ಷಗಳ ನಂತರ ರೋಹಿತ್​ ಬ್ಯಾಟ್​ನಿಂದ ಬೇಡದ ಪ್ರದರ್ಶನ

Rohit Sharma's New Year Nightmare: ಭಾರತದ ಮಾಜಿ ನಾಯಕ ರೋಹಿತ್ ಶರ್ಮಾ ಅವರಿಗೆ ಹೊಸ ವರ್ಷ ನಿರಾಸೆ ತಂದಿದೆ. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅವರು ಸಂಪೂರ್ಣವಾಗಿ ವಿಫಲರಾಗಿದ್ದಾರೆ, ಕೇವಲ 61 ರನ್ ಗಳಿಸಿದ್ದಾರೆ. ಕಳೆದ ವರ್ಷ ಆಸ್ಟ್ರೇಲ

18 Jan 2026 7:53 pm
Chanakya Niti: ಚಾಣಕ್ಯರ ಪ್ರಕಾರ ಮಹಿಳೆಯರಿಗೆ ಇಷ್ಟವಾಗುವುದೇ ಈ ಗುಣಗಳಿರುವ ಪುರುಷರಂತೆ

ಪ್ರತಿಯೊಬ್ಬ ಮಹಿಳೆಗೂ ಇಷ್ಟವಾಗುವುದು ಸದ್ಗುಣಗಳನ್ನು ಹೊಂದಿರುವ ಪುರುಷರು. ಅದರಲ್ಲೂ ಈ ಕೆಲವೊಂದು ಗುಣಗಳನ್ನು ಹೊಂದಿರುವ ಪುರುಷರತ್ತ ಹೆಚ್ಚು ಆಕರ್ಷಿತರಾಗುತ್ತಾರೆ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಚಾಣಕ್ಯರು ಹೇ

18 Jan 2026 7:21 pm
ಟೀಂ ಇಂಡಿಯಾ ವಿರುದ್ಧ ಈ ಸಾಧನೆ ಮಾಡಿದ ವಿಶ್ವದ ಮೊದಲ ಆಟಗಾರ ಡ್ಯಾರಿಲ್ ಮಿಚೆಲ್

Daryl Mitchell Masterclass: ಭಾರತ-ನ್ಯೂಜಿಲೆಂಡ್ ಏಕದಿನ ಸರಣಿಯಲ್ಲಿ ಡ್ಯಾರಿಲ್ ಮಿಚೆಲ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಮೂರು ಪಂದ್ಯಗಳಲ್ಲಿ ಎರಡು ಶತಕ, ಒಂದು ಅರ್ಧಶತಕ ಸೇರಿದಂತೆ 352 ರನ್ ಗಳಿಸಿ ದಾಖಲೆ ಬರೆದಿದ್ದಾರೆ. ಭಾರತದ ವಿರುದ್ಧ ನಾಲ

18 Jan 2026 7:11 pm
ಗ್ರೀನ್​ಲ್ಯಾಂಡ್ ದಕ್ಕೋವರೆಗೂ ಅಮೆರಿಕದಿಂದ ಐರೋಪ್ಯ ರಾಷ್​ಟ್ರಗಳಿಗೂ ಟ್ರಂಪ್ ಟ್ಯಾರಿಫ್ ಧಮ್ಕಿ; ಭಾರತಕ್ಕೇನು ಪಾಠ?

US tariffs on EU countries: ಗ್ರೀನ್​ಲ್ಯಾಂಡ್ ಖರೀದಿಗೆ ಅಡ್ಡಗಾಲಾಗಿರುವ ಯೂರೋಪಿಯನ್ ದೇಶಗಳ ಮೇಲೆ ಫೆಬ್ರುವರಿ 1ರಿಂದ ಅಮೆರಿಕ ಶೇ. 10 ಟ್ಯಾರಿಫ್ ಹಾಕುತ್ತಿದೆ. ಅಮೆರಿಕದ ಈ ಬೆದರಿಕೆಯ ಬ್ಲ್ಯಾಕ್​ಮೇಲ್​ಗೆ ತಾವು ಬಗ್ಗುವುದಿಲ್ಲ ಎಂದು ಯೂರೋಪಿ

18 Jan 2026 7:03 pm
‘ಅವರ ಬಗೆಗಿನ ಸತ್ಯ ಬಿಚ್ಚೋಕೆ ಆಗ್ತಿಲ್ಲ’; ಸತೀಶ್​​ಗೆ ಶೇಪ್​​ಔಟ್ ಮಾಡಿದ ಸುದೀಪ್

ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆಯಲ್ಲಿ ಸ್ಪರ್ಧಿ ಡಾಗ್ ಸತೀಶ್ ಅವರ ಜನಪ್ರಿಯತೆ ಕುರಿತು ನಿರೂಪಕ ಸುದೀಪ್ ಕಾಲೆಳೆದ ಪ್ರಸಂಗ ವೈರಲ್ ಆಗಿದೆ. ಬಿಗ್ ಬಾಸ್ ನಂತರ ತನ್ನ ಜೀವನ ಬದಲಾಗಿದೆ, ಈಗ ಬೀದಿ ಬೀದಿಗಳಲ್ಲೂ ಗುರುತಿಸುತ್ತಿದ

18 Jan 2026 6:51 pm
ಶಿವಮೊಗ್ಗ: ಕಾಲು ಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲು

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್‌ನ ಭದ್ರಾ ನಾಲೆಯಲ್ಲಿ ಭೀಕರ ದುರಂತ ಸಂಭವಿಸಿದೆ. ಮಾರಿ ಹಬ್ಬಕ್ಕೆ ಸಂಬಂಧಿಕರ ಮನೆಗೆ ಬಂದಿದ್ದ ಒಂದೇ ಕುಟುಂಬದ ನಾಲ್ವರು ಬಟ್ಟೆ ತೊಳೆಯಲು ನಾಲೆಗೆ ತೆರಳಿದ್ದಾಗ ನೀ

18 Jan 2026 6:37 pm
BBL: ಕೇವಲ 14.28 ರ ಸ್ಟ್ರೈಕ್ ರೇಟ್; ಬಿಬಿಎಲ್‌ನಲ್ಲಿ ಬದಲಾಗದ ಬಾಬರ್ ಕಳಪೆ ಪ್ರದರ್ಶನ

Babar Azam BBL 2026: ಬಿಗ್ ಬ್ಯಾಷ್ ಲೀಗ್ 2026 ರ 40ನೇ ಪಂದ್ಯದಲ್ಲಿ, ಸಿಡ್ನಿ ಸಿಕ್ಸರ್ಸ್‌ಗೆ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಪಾಕಿಸ್ತಾನಿ ಸೂಪರ್‌ಸ್ಟಾರ್ ಬಾಬರ್ ಆಝಂ ಮತ್ತೊಮ್ಮೆ ಕಳಪೆ ಪ್ರದರ್ಶನ ನೀಡಿದರು. 7 ಎಸೆತಗಳಲ್ಲಿ ಕೇವಲ 1 ರನ್ ಗಳಿಸ

18 Jan 2026 6:34 pm
‘ರಕ್ಷಿತಾ ಶೆಟ್ಟಿ ವಿನ್ನರ್’; ವೀಕ್ಷಕರಿಗೆ ಶಾಕ್ ಕೊಟ್ಟ ವಿಕಿಪೀಡಿಯಾ

ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ನಡೆಯುತ್ತಿದೆ. ಸಂಜೆ ಆರು ಗಂಟೆಯಿಂದ ಫಿನಾಲೆ ಆರಂಭ ಆಗುತ್ತಿದೆ. ಹೀಗಿರುವಾಗಲೇ ವಿನ್ನರ್ ಘೋಷಣೆ ಆಗಿದೆ. ಹಾಗಂದ ಮಾತ್ರಕ್ಕೆ ಇದು ಸುದೀಪ್ ಮಾಡಿದ ಘೋಷಣೆ ಅಲ್ಲ. ಈ ಘೋಷಣೆ ಮಾಡಿದ್ದು, ವಿಕಿಪೀ

18 Jan 2026 6:14 pm
ಲಕ್ಕುಂಡಿ: ನಾಗರ ಹೆಡೆ ಕೆತ್ತನೆಯ ಮತ್ತೊಂದು ಕಲಾಕೃತಿ ಪತ್ತೆ; ಉತ್ಖನನ ಕಾರ್ಯ ಮೊದಲೇ ನಿಗದಿಯಾಗಿತ್ತಾ?

ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿಯಲ್ಲಿ ನಡೆಯುತ್ತಿರುವ ಉತ್ಖನನದಲ್ಲಿ ಶಿವಲಿಂಗ ಮತ್ತು ನಾಗರಕಲ್ಲು ಸೇರಿದಂತೆ ಅನೇಕ ಪುರಾತನ ವಸ್ತುಗಳು ಪತ್ತೆಯಾಗಿವೆ. ಲಕ್ಕುಂಡಿಯ ನೆಲದಲ್ಲಿ ಇನ್ನಷ್ಟು ರಹಸ್ಯಗಳು ಅಡಗಿವೆ ಎನ್ನಲಾಗುತ

18 Jan 2026 6:10 pm
30 ವರ್ಷದ ದಾಟಿದ ಬಳಿಕ ಮಹಿಳೆಯರು ಈ ಹಣ್ಣುಗಳನ್ನು ಸೇವನೆ ಮಾಡಲೇಬೇಕು

30 ವರ್ಷದ ನಂತರ, ಮಹಿಳೆಯರ ದೇಹದಲ್ಲಿ ಹಲವಾರು ಬದಲಾವಣೆಗಳು ಕಾಣಿಸಿಕೊಳ್ಳುತ್ತವೆ. ದೇಹವು ದುರ್ಬಲಗೊಳ್ಳಲು ಪ್ರಾರಂಭವಾಗುತ್ತದೆ ಮತ್ತು ಅನಾರೋಗ್ಯದ ಅಪಾಯ ಹೆಚ್ಚಾಗುತ್ತದೆ. ಅದಕ್ಕಾಗಿಯೇ ಮಹಿಳೆಯರು, ವಿಶೇಷವಾಗಿ ಈ ವಯಸ್ಸಿನಲ

18 Jan 2026 6:09 pm
Inspiring: ಬ್ಯಾಂಕ್ ಸಾಲ ಕೊಡದಾಗ ಮನೆ ಖರ್ಚಿನಲ್ಲಿ ಹಣ ಉಳಿಸಿ ಬ್ಯುಸಿನೆಸ್ ಕಟ್ಟಿ ಯಶಸ್ವಿಯಾದ ಪ್ರತಿಭಾ ಶರ್ಮಾ

11:11 Slimming and Fitness Centre founder Pratibha Sharma's great inspiring story: 2017ರಲ್ಲಿ, ಪ್ರತಿಭಾ ಶರ್ಮಾ 11:11 ಸ್ಲಿಮ್ಮಿಂಗ್ ಅಂಡ್ ಫಿಟ್ನೆಸ್ ಸೆಂಟರ್ ಅನ್ನು ಪ್ರಾರಂಭಿಸಿದರು. ಇದರ ಆರಂಭ ಚಿಕ್ಕದಾಗಿತ್ತಾದರೂ, ಉದ್ದೇಶ ದೊಡ್ಡದಾಗಿತ್ತು. ಏಳು ವರ್ಷಗಳ ನಂತರ, ಇಂದು ಈ ಸೆಂ

18 Jan 2026 5:48 pm
Weekly Horoscope: ಜನವರಿ ತಿಂಗಳ ಮೂರನೇ ವಾರ ನಿಮ್ಮ ರಾಶಿಗನುಗುಣವಾಗಿ ಭವಿಷ್ಯ ತಿಳಿಯಿರಿ

ಜನವರಿ ತಿಂಗಳ ಮೂರನೇ ವಾರದಲ್ಲಿ ನಾಲ್ಕು ಗ್ರಹಗಳು ಧನುವಿನಿಂದ ಮಕರ ರಾಶಿಗೆ ಸಂಚರಿಸಲಿವೆ. ಕುಜನ ಉಚ್ಚ ಸ್ಥಾನ ಇದಾಗಿದ್ದು, ಇದು ಎಲ್ಲರಿಗೂ ಧೈರ್ಯ ನೀಡುವ ವಾರವಾಗಿದೆ. ಆತ್ಮವಿಶ್ವಾಸದಿಂದ ಮುನ್ನಡೆದರೆ ಅಸಾಧ್ಯವಾದ ಕಾರ್ಯಗಳೂ

18 Jan 2026 5:22 pm
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಜಾನ್ವಿ ಎಡವಟ್ಟು; ಇದೆಲ್ಲಾ ಬೇಕಿತ್ತಾ?

ಬಿಗ್ ಬಾಸ್ ಕನ್ನಡ 12 ಫಿನಾಲೆ ಸಂದರ್ಭದಲ್ಲಿ ಜಾನ್ವಿ ಅವರ ಸಾಮಾಜಿಕ ಮಾಧ್ಯಮದ ಪೋಸ್ಟ್‌ಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ. 'ಗಿಲ್ಲಿ'ಗೆ ಅತಿಯಾದ ಹೈಪ್ ನೀಡಲಾಗುತ್ತಿದೆ ಎಂದು ಬೇರೆಯವರು ಮಾಡಿರೋ ಪೋಸ್ಟ್​​ನ ಇವರು ಹಂಚಿಕೊಂಡಿ

18 Jan 2026 5:21 pm
‘ಲ್ಯಾಂಡ್​ಲಾರ್ಡ್’ ಟ್ರೈಲರ್: ಇದು ದಮಮಿತರ ಸಿಟ್ಟಿನ ಕತೆ

Landlord Kannada Movie: ದುನಿಯಾ ವಿಜಯ್ ನಟನೆಯ ‘ಲ್ಯಾಂಡ್​​ಲಾರ್ಡ್’ ಸಿನಿಮಾದ ಟ್ರೈಲರ್ ಇಂದು (ಜನವರಿ 18) ಬಿಡುಗಡೆ ಆಗಿದೆ. ಕನ್ನಡ ಚಿತ್ರರಂಗದ ಯಶಸ್ವಿ ಕತೆಗಾರ ಜಡೇಶ್ ಹಂಪಿ ನಿರ್ದೇಶನ ಮಾಡಿರುವ ಈ ಸಿನಿಮಾ ಭೂಮಾಲೀಕರ ತುಳಿತಕ್ಕೆ ಒಳಗಾದವರ

18 Jan 2026 5:16 pm
ಕೊಪ್ಪಳದ ಅಜ್ಜನ ಜಾತ್ರೆಗಿಂದು ಕೊನೆಯ ದಿನ: ಮಹಾದಾಸೋಹದಲ್ಲಿ ಗೋದಿ ಹುಗ್ಗಿ ಪ್ರಸಾದ

ಕೊಪ್ಪಳದ ಗವಿಮಠ ಜಾತ್ರೆಯ ಮಹಾದಾಸೋಹದ ಅಂತಿಮ ದಿನದಂದು ಭಕ್ತರಿಗಾಗಿ 85 ಕ್ವಿಂಟಾಲ್ ಗೋಧಿ ಹುಗ್ಗಿ ಪ್ರಸಾದ ಸಿದ್ಧಪಡಿಸಲಾಗಿತ್ತು. 18 ದಿನಗಳ ಕಾಲ ನಡೆದ ಈ ದಾಸೋಹದಲ್ಲಿ 20 ಲಕ್ಷಕ್ಕೂ ಹೆಚ್ಚು ಭಕ್ತರು ಪ್ರಸಾದ ಸೇವಿಸಿದ್ದು, ಕೊನೆ

18 Jan 2026 5:10 pm
ಚಿಪ್ಸ್ ಪ್ಯಾಕೆಟ್​​ನಲ್ಲಿ ಗಾಳಿ ತುಂಬಿಸಿರುವುದು ಯಾಕೆ ಗೊತ್ತಾ?

ನೀವು ಚಿಪ್ಸ್​, ಲೇಸ್​​ ಖರೀದಿ ಮಾಡಿ ಬಾಯಿ ಚಪ್ಪರಿಸಿಕೊಂಡು ಸವಿದಿರುತ್ತೀರಿ. ಆದರೆ ನೀವು ಒಮ್ಮೆಯಾದ್ರೂ ಚಿಪ್ಸ್ ಪ್ಯಾಕೆಟ್‌ ಗಾಳಿಯಿಂದ ತುಂಬಿರುವುದು ಯಾಕೆ ಎಂಬ ಯೋಚನೆ ಮಾಡಿದ್ದೀರಾ. ಹೌದು ಹೆಚ್ಚಿನವರು ಚಿಪ್ಸ್ ಖರೀದಿಸಿ

18 Jan 2026 5:03 pm
KSCCF Recruitment 2026: ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟದಲ್ಲಿ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಸಾಕು!

ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ಲಿಮಿಟೆಡ್ (KSCCF) ಕ್ಲರ್ಕ್, ಸೇಲ್ಸ್ ಅಸಿಸ್ಟೆಂಟ್, ಫಾರ್ಮಸಿಸ್ಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 34 ಹುದ್ದೆಗಳಿದ್ದು, ಆಯ್ಕೆಯಾದವರಿಗೆ 21,400- 52,650 ರೂ. ವೇತನ ದೊರೆಯಲಿದೆ.

18 Jan 2026 4:57 pm
IND vs NZ: ಟೀಂ ಇಂಡಿಯಾ ವಿರುದ್ಧ ಸತತ 2ನೇ ಶತಕ ಬಾರಿಸಿದ ಡ್ಯಾರಿಲ್ ಮಿಚೆಲ್

Daryl Mitchell century: ಭಾರತ vs ನ್ಯೂಜಿಲೆಂಡ್ ಏಕದಿನ ಸರಣಿಯಲ್ಲಿ ಡ್ಯಾರಿಲ್ ಮಿಚೆಲ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಸತತ ಎರಡನೇ ಶತಕ ಸಿಡಿಸಿ ಮಿಂಚಿರುವ ಮಿಚೆಲ್, ಭಾರತದ ವಿರುದ್ಧ 50+ ಸ್ಕೋರ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನ

18 Jan 2026 4:40 pm
ಅರೆಸ್ಟ್ ಆಗಿದ್ದ ಅಬಕಾರಿ ಡಿಸಿಗೆ ನ್ಯಾಯಾಂಗ ಬಂಧನ: ಆಡಿಯೋ ರಿಲೀಸ್​ ಮಾಡಿದ ಬಿಜೆಪಿ ನಾಯಕರು

ಮದ್ಯ ಪರವಾನಗಿ ಲಂಚ ಪ್ರಕರಣದಲ್ಲಿ ಅಬಕಾರಿ ಡಿಸಿ ಜಗದೀಶ್ ನಾಯಕ್, ಅಧೀಕ್ಷಕ ತಮ್ಮಣ್ಣ ಮತ್ತು ಕಾನ್ಸ್‌ಟೇಬಲ್ ಲಕ್ಕಪ್ಪ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 25 ಲಕ್ಷ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದ

18 Jan 2026 4:20 pm
ಬಿಗ್​​ಬಾಸ್ ಮನೆ ಮುಂದೆ ಗುಂಪು ಸೇರಿದ ಗಿಲ್ಲಿ ಅಭಿಮಾನಿಗಳ ಅಬ್ಬರ ನೋಡಿ

Bigg Boss Kannada 12: ಬಿಗ್​​ಬಾಸ್ ಫಿನಾಲೆ ಕೆಲವೇ ಗಂಟೆಗಳಲ್ಲಿ ಪ್ರಾರಂಭ ಆಗಲಿದೆ. ಫಿನಾಲೆ ಶೂಟಿಂಗ್ ಈಗಾಗಲೇ ಬಿಡದಿಯ ಜಾಲಿವುಡ್ ಸ್ಟುಡಿಯೋನಲ್ಲಿ ಪ್ರಾರಂಭ ಆಗಿದೆ. ಫಿನಾಲೆಯ ವಿನ್ನರ್ ಘೋಷಣೆಗೆ ಇನ್ನೂ ಸಾಕಷ್ಟು ಸಮಯ ಇರುವಾಗಲೇ ಜಾಲಿವ

18 Jan 2026 4:12 pm
Economic Survey: ಬಜೆಟ್​ಗೆ ಮುಂಚೆ ಆರ್ಥಿಕ ಸಮೀಕ್ಷೆ ವರದಿ; ಏನಿದರ ಮಹತ್ವ?

Economic Survey 2026, know its significance: 2026-27ರ ಹಣಕಾಸು ವರ್ಷಕ್ಕೆ ಫೆಬ್ರುವರಿ 1ರಂದು ಬಜೆಟ್ ಮಂಡನೆ ಮಾಡಲಾಗುತ್ತದೆ. ಅದಕ್ಕೆ ಮುನ್ನ, ಜನವರಿ 29, ಗುರುವಾರ ಆರ್ಥಿಕ ಸಮೀಕ್ಷಾ ವರದಿ ಪ್ರಸ್ತುತಗೊಳ್ಳುತ್ತದೆ. ಮುಖ್ಯ ಆರ್ಥಿಕ ಸಲಹೆಗಾರರ ಮಾರ್ಗದರ್ಶನದಲ

18 Jan 2026 4:03 pm
10 ಸಾವಿರಕ್ಕೆ ಅಬ್ಬಾ ಎಂದಿದ್ದ ಗಿಲ್ಲಿ ಈಗ 50 ಲಕ್ಷ ಗೆಲ್ಲುವ ಹೊಸ್ತಿಲಲ್ಲಿ

Bigg Boss Kannada 12: ಒಂದು ಸಣ್ಣ ಹಳ್ಳಿಯ, ತೀರಾ ಸಾಮಾನ್ಯ ಕುಟುಂಬದಿಂದ ಬಂದ ಗಿಲ್ಲಿ, ಬಿಗ್​​ಬಾಸ್ ಮೂಲಕ ಕೋಟ್ಯಂತರ ಹೃದಯಗಳನ್ನು ಗೆದ್ದಿದ್ದಾರೆ. ಇದೀಗ ಬಿಗ್​​ಬಾಸ್ ಗೆಲ್ಲುವ ನೆಚ್ಚಿನ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಅಂದಹಾಗೆ ಗಿಲ್ಲ

18 Jan 2026 3:58 pm
ರೆಡ್ಡಿ, ಡಿಕೆಶಿ​ ಮಧ್ಯೆ ಕಾಳಗವಾಗಿ ಬದಲಾಯ್ತಾ ಬ್ಯಾನರ್ ಗಲಾಟೆ? ಭದ್ರತೆ ವಿಚಾರವಾಗಿ ಡಿಸಿಎಂ ವಿರುದ್ಧ ಟೀಕೆ

ಬಳ್ಳಾರಿ ಬ್ಯಾನರ್ ವಿವಾದಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಜನಾರ್ದನ ರೆಡ್ಡಿ ವಾಗ್ದಾಳಿ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ರೆಡ್ಡಿ ಹೇಳಿಕೆಗೆ ಕೆರಳಿದ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿ

18 Jan 2026 3:52 pm
ಟಾಪ್​ 6ನಿಂದ ಒಬ್ಬರು ಔಟ್; ವಿನ್ ನನ್ನ ಹಣೆಯಲ್ಲಿ ಬರೆದಿಲ್ಲ ಎಂದ ಗಿಲ್ಲಿ

ಗಿಲ್ಲಿ ನಟ ಅವರು ಬಿಗ್ ಬಾಸ್ ವಿನ್ನರ್ ಆಗಬಹುದು ಎಂಬುದು ಎಲ್ಲರ ಊಹೆ. ಈಗ ಒಬ್ಬರು ಟಾಪ್ 6ನಿಂದ ಔಟ್ ಆಗೋ ಸಮಯ. ಈ ಸಾಲಿನಲ್ಲಿ ಯಾರಿದ್ದಾರೆ ಎಂಬ ಕುತೂಹಲ ಮೂಡಿದೆ. ಟಾಪ್ 6ರಿಂದ ಒಬ್ಬರು ಎಲಿಮಿನೇಟ್ ಆಗಿದ್ದು, ಅದು ಯಾರು ಎಂಬ ಪ್ರಶ್ನ

18 Jan 2026 3:41 pm
NABARD Recruitment 2026: ಬ್ಯಾಂಕಿಂಗ್ ವಲಯದಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣವಕಾಶ

ಬ್ಯಾಂಕಿಂಗ್ ವಲಯದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ನಬಾರ್ಡ್‌ನಿಂದ ಸಿಹಿಸುದ್ದಿ. ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD) 162 ಅಭಿವೃದ್ಧಿ ಸಹಾಯಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಆ

18 Jan 2026 3:28 pm
‘37 ಕೋಟಿ ವೋಟ್ ಅವನಿಗೆ ಬಿದ್ದಿದೆ’; ಹನುಮಂತನ ಪ್ರಕಾರವೂ ಗಿಲ್ಲಿನೇ ವಿನ್ನರ್ 

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಗಿಲ್ಲಿಗೆ 37 ಕೋಟಿ ವೋಟ್ ಬಿದ್ದಿದೆ ಎಂಬ ಮಾತು ಕೇಳಿ ಬರುತ್ತಿದೆ. ಈ ವಿಷಯವನ್ನು ಹನುಮಂತ ಕೂಡ ಒಪ್ಪಿಕೊಂಡರು. ಈ ಮಾತು ನಿಜವಾಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಅಭಿಮಾನಿಗಳಗೆ ಈ ವಿಷಯ

18 Jan 2026 3:24 pm
Video: ಟೋಲ್​ನಲ್ಲಿ ಕಾರುಗಳಿಗೆ ಡಿಕ್ಕಿ ಹೊಡೆದು, ಸಿಬ್ಬಂದಿಯನ್ನು 50 ಮೀಟರ್ ಎಳೆದೊಯ್ದ ಟ್ರಕ್

ಉತ್ತರ ಪ್ರದೇಶದ ಝಾನ್ಸಿಯಲ್ಲಿ ಟೋಲ್ ಪ್ಲಾಜಾದಲ್ಲಿ ಕಾಯುತ್ತಿದ್ದ ಎರಡು ಕಾರುಗಳಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಟೋಲ್ ಸಿಬ್ಬಂದಿ ಮತ್ತು ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಶನಿವಾರ ಮಧ್ಯಾಹ್ನ 2 ಗ

18 Jan 2026 3:16 pm
ಕನ್ನಡದ ಸೂಪರ್ ಹಿಟ್ ಹಾಡು ಬಳಸಿಕೊಂಡ ತೆಲುಗಿನ ಸ್ಟಾರ್ ನಿರ್ದೇಶಕ

ಕನ್ನಡ ಚಿತ್ರರಂಗದ 80-90ರ ದಶಕದ ಸೂಪರ್‌ಹಿಟ್ ಗೀತೆಗಳಲ್ಲಿ ‘ಪಲ್ಲವಿ ಅನು ಪಲ್ಲವಿ’ ಚಿತ್ರದ ‘ನಗುವ ನಯನ’ ಹಾಡು ಈಗಲೂ ಜನಪ್ರಿಯ. ತೆಲುಗಿನ ಖ್ಯಾತ ನಿರ್ದೇಶಕ ಈ ಹಾಡನ್ನು ಮೆಚ್ಚಿ, ಇನ್​​ಸ್ಟಾಗ್ರಾಮ್ ವಿಡಿಯೋದಲ್ಲಿ ಬಳಸಿಕೊಂಡಿದ

18 Jan 2026 3:09 pm
ಸುತ್ತೂರು ಜಾತ್ರೆ ಟ್ರಾಫಿಕ್​ ಜಾಮ್‌ನಲ್ಲಿ ಸಿಲುಕಿದ ಸಿಎಂ ಕಾರು: ಅಧಿಕಾರಿಗಳು ಹರಸಾಹಸ

ಮೈಸೂರಿನ ಸುತ್ತೂರು ಜಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಕಾರು ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿದ ಘಟನೆ ನಡೆದಿದೆ. ವಾಹನ ತೆರವುಗೊಳಿಸಲು ಮೈಸೂರು ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಹರಸಾಹಸ ಪಟ್ಟರು. ಈ ವೇಳೆ ಬೈಕ್ ಸವಾರನಿ

18 Jan 2026 3:04 pm
ಗಿಲ್ಲಿ ನಟ ಕೇಳಿದ್ದಕ್ಕಿಂತ ಡಬಲ್ ಪ್ರೀತಿ ನೀಡಿದ ಫ್ಯಾನ್ಸ್: 2 ಮಿಲಿಯನ್ ಗ್ಯಾರಂಟಿ

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಿಂದ ಗಿಲ್ಲಿ ನಟ ಅವರು ಪಡೆದಿರುವ ಜನಪ್ರಿಯತೆ ಅಪಾರ. ಸೋಶಿಯಲ್ ಮೀಡಿಯಾದಲ್ಲಿ ಅವರಿಗೆ ಹೆಚ್ಚುತ್ತಿರುವ ಫಾಲೋವರ್ಸ್ ಸಂಖ್ಯೆಯೇ ಅದಕ್ಕೆ ಸಾಕ್ಷಿ ಆಗಿದೆ. ಜನ ಸಾಮಾನ್ಯರು ಮಾತ್ರವಲ್ಲದೇ ಸೆಲೆಬ

18 Jan 2026 2:58 pm
ಕಾರಿನಲ್ಲಿ ಕುಳಿತು ರಾಜಾರೋಷವಾಗಿ ಗನ್ ತೋರಿಸಿದ ವ್ಯಕ್ತಿ!

ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನೊಳಗೆ ಕುಳಿತು ಗನ್ ಪ್ರದರ್ಶನ ಮಾಡಿದ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ತಾಳಕೆರೆ ಹ್ಯಾಂಡ್ ಪೋಸ್ಟ್ ಬಳಿ ನಡೆದ ಈ ಘಟನೆಗೆ ಸಂಬಂಧ

18 Jan 2026 2:55 pm
ಹೆಂಡತಿಯನ್ನೇ ಅಕ್ಕ ಎಂದು ಪರಿಚಯಿಸಿ ಮತ್ತೊಬ್ಬಳಿಗೆ ಗಾಳ: ವ್ಯಕ್ತಿ ವಂಚನೆ ಕಂಡು ಯುವತಿ ಕಕ್ಕಾಬಿಕ್ಕಿ

ಮ್ಯಾಟ್ರಿಮೋನಿ ಮೂಲಕ ಪರಿಚಯವಾಗಿ ತಾನೊಬ್ಬ ದೊಡ್ಡ ಉದ್ಯಮಿ ಎಂದು ನಂಬಿಸಿ, ಯುವತಿ ಮತ್ತು ಆಕೆಯ ಸ್ನೇಹಿತರಿಂದ 1.75 ಕೋಟಿ ರೂ. ವಂಚಿಸಿದ ಆರೋಪದಡಿ ವ್ಯಕ್ತಿಯೋರ್ವನ ವಿರುದ್ಧ ದೂರು ದಾಖಲಾಗಿದೆ. ಈತ ಈಗಾಗಲೇ ವಿವಾಹಿತನಾಗಿದ್ದು, ತನ

18 Jan 2026 2:52 pm
Bigg Boss 12 Grand Finale Live Updates: ಫಿನಾಲೆ ಶೂಟಿಂಗ್ ಶುರು, ಬಿಗಿ ಭದ್ರತೆ

Bigg Boss Kannada 12 Grand Finale Live Event Updates: ಬಿಗ್​​ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಗಿಲ್ಲಿ, ಕಾವ್ಯಾ, ಅಶ್ವಿನಿ, ರಕ್ಷಿತಾ, ರಘು, ಧನುಶ್ ಅವರುಗಳು ಸ್ಪರ್ಧೆಯಲ್ಲಿದ್ದು, ಇವರಲ್ಲಿ ಒಬ್ಬರು ವಿಜೇತರಾಗಲಿದ್ದಾರೆ.

18 Jan 2026 2:52 pm
Video: ಓವರ್ ಟೇಕ್ ಮಾಡೋಕೆ ಹೋಗಿ ಆಗಿದ್ದೇನು ನೋಡಿ; ಭೀಕರ ಅಪಘಾತದ ಸಿಸಿಟಿವಿ ದೃಶ್ಯ

ಭೀಕರ ಬೈಕ್ ಅಪಘಾತದ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್ ಸವಾರನೊಬ್ಬ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿದ್ದಾನೆ. ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿರುವ ಈ ಘಟನೆ

18 Jan 2026 2:44 pm
ಅಪ್ಪಾ ನನಗೆ ಸಾಯಲು ಇಷ್ಟವಿಲ್ಲ, ಬದುಕಬೇಕು, ನೀರಿನ ಹೊಂಡಕ್ಕೆ ಬಿದ್ದು ಕರೆ ಮಾಡಿದ್ದ ಟೆಕ್ಕಿ, ಕೊನೆಗೂ ಪ್ರಾಣ ಉಳೀಲಿಲ್ಲ

ನೋಯ್ಡಾದಲ್ಲಿ ದಟ್ಟ ಮಂಜಿನಿಂದಾಗಿ, ಟೆಕ್ಕಿಯೊಬ್ಬರು ಕಾರು ಸಮೇತ 70 ಅಡಿ ಆಳದ ನೀರಿನ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ. ತಂದೆಗೆ ಕರೆ ಮಾಡಿ ನನಗೆ ಸಾಯಲು ಇಷ್ಟವಿಲ್ಲಎಂದಿದ್ದರು. ಫ್ಲಿಪ್‌ಕಾರ್ಟ್ ಡೆಲಿವರಿ ಏಜೆಂಟ್ ಜೀವದ ಹ

18 Jan 2026 2:27 pm
ಬಿಎಸ್ಸಿ ಓದಿ ಶೋಕಿಗಾಗಿ ಕಳವು: ಸಿನಿಮಾ ಸ್ಟೈಲ್​​ನಲ್ಲಿ ಖಾಕಿ ಬಲೆಗೆ ಬಿದ್ದ ಅಂತಾರಾಜ್ಯ ಕಳ್ಳ

ಮೈಸೂರಿನಲ್ಲಿ ಸರಣಿ ಮನೆಗಳ್ಳತನ ಎಸಗಿದ್ದ ಬಿಎಸ್‌ಸಿ ಕಂಪ್ಯೂಟರ್ ಸೈನ್ಸ್ ಪದವೀಧರ, ಅಂತಾರಾಜ್ಯ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಶೋಕಿಗಾಗಿ ಕಳ್ಳತನ ಮಾಡುತ್ತಿದ್ದ ಈತ, ಕೃತ್ಯಕ್ಕೂ ಮೊದಲು ಚಾಮುಂಡಿ ಬೆಟ್ಟಕ್ಕೆ ಭೇಟಿ

18 Jan 2026 2:15 pm
ಲಂಚ ಪಡೆಯುತ್ತಿರುವಾಗಲೇ ಲೋಕಾಯುಕ್ತ ಕೈಗೆ ಸಿಕ್ಕಿಬಿದ್ದ ಎಫ್​ಡಿಎ!

ಕಲಬುರಗಿ ಜಿಲ್ಲೆಯ ಕಮಲಾಪುರ ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗ ಪ್ರಥಮ ದರ್ಜೆ ಸಹಾಯಕರಾದ (ಎಫ್‌ಡಿಎ) ಶಶಿಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಜಮೀನು ದಾಖಲೆಗಳನ್ನು ನೀಡುವ ವಿಚಾರದಲ್ಲಿ ಶ

18 Jan 2026 2:04 pm
ಡಾವೊಸ್ ಶೃಂಗಸಭೆ 2026: ವರ್ಲ್ಡ್ ಎಕನಾಮಿಕ್ ಫೋರಂ ವಾರ್ಷಿಕ ಸಭೆಯಲ್ಲಿ ಭಾರತದ ಪ್ರಬಲ ಉಪಸ್ಥಿತಿ

Davos WEF Summit 2026: ಈ ವರ್ಷದ ಡಾವೊಸ್ ವಾರ್ಷಿಕ ಡಬ್ಲ್ಯುಇಎಫ್ ಸಭೆಯಲ್ಲಿ ಭಾರತದಿಂದ ಪ್ರಬಲ ಉಪಸ್ಥಿತಿ ಇರುತ್ತದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳು ಡಾವೋಸ್ ಸಭೆಯಲ್ಲಿ ಹೂಡಿಕೆದಾರರನ್ನು ಆಕರ್ಷಿಸಲು ಪೈಪೋಟೊ ನಡೆಸುತ್ತಿವೆ. ಒಂ

18 Jan 2026 2:00 pm
ರಕ್ಷಿತಾ ಶೆಟ್ಟಿ ಬಿಗ್ ಬಾಸ್ ಗೆದ್ದರೆ ಬಹಳ ಖುಷಿ; ಕಾರಣ ತಿಳಿಸಿದ ನಟ ಮಿತ್ರ

ಬಿಗ್ ಬಾಸ್ ಫಿನಾಲೆ ತಲುಪಿರುವ 6 ಸ್ಪರ್ಧಿಗಳು ವಿಶೇಷ ವ್ಯಕ್ತಿತ್ವದ ಕಾರಣಕ್ಕೆ ಗಮನ ಸೆಳೆದಿದ್ದಾರೆ. ಗಿಲ್ಲಿ ನಟ ಅವರು ಕಾಮಿಡಿ ಮೂಲಕ ಮನರಂಜನೆ ನೀಡಿದ್ದಾರೆ. ರಕ್ಷಿತಾ ಶೆಟ್ಟಿ ಅವರು ತುಳುನಾಡಿನ ವೀಕ್ಷಕರ ಬೆಂಬಲ ಪಡೆದಿದ್ದಾ

18 Jan 2026 1:55 pm
Gadag: ಉತ್ಖನನದ ವೇಳೆ ಲಕ್ಕುಂಡಿಯಲ್ಲಿ ಪತ್ತೆಯಾಯ್ತು ಪುರಾತನ ಶಿವಲಿಂಗ!

ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನದ ಪಕ್ಕದಲ್ಲಿ ಶಾಲೆಯ ಕಟ್ಟಡ ಕೆಡವುವಾಗ ಪುರಾತನ ಶಿವಲಿಂಗವೊಂದು ಪತ್ತೆಯಾಗಿದೆ. ಕೋಟೆ ಗೋಡೆಯಲ್ಲಿ ಕಂಡುಬಂದ ಈ ಲಿಂಗವನ್ನು ಗ್ರಾಮಸ್ಥರು ಮೊದಲು ಗುರ

18 Jan 2026 1:07 pm
IND vs NZ: ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದ ಟೀಮ್ ಇಂಡಿಯಾ

India vs New Zealand, 3rd ODI: ಭಾರತ ಮತ್ತು ನ್ಯೂಝಿಲೆಂಡ್ ಈವರೆಗೆ 122 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು 63 ಮ್ಯಾಚ್​ಗಳಲ್ಲಿ. ಇನ್ನು ನ್ಯೂಝಿಲೆಂಡ್ ತಂಡ 51 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನುಳಿದ 7

18 Jan 2026 1:06 pm
DISCOMs: ಹಲವು ವರ್ಷಗಳ ಬಳಿಕ ಮೊದಲ ಆದಾಯ ಸವಿದ ಭಾರತದ ಡಿಸ್ಕಾಂ ಕಂಪನಿಗಳು

India's Power distributing DISCOMs see first profit in over a decade: ಭಾರತದಲ್ಲಿರುವ ಎಲ್ಲಾ ಡಿಸ್ಕಾಂ ಕಂಪನಿಗಳಿಂದ 2024-25ರಲ್ಲಿ ಒಟ್ಟು 2,701 ಕೋಟಿ ರೂ ನಿವ್ವಳ ಲಾಭ ಬಂದಿದೆ. 2013-14ರಲ್ಲಿ ಡಿಸ್ಕಾಂ ಕಂಪನಿಗಳು ಬರೋಬ್ಬರಿ 67,962 ಕೋಟಿ ರೂ ನಷ್ಟ ಕಂಡಿದ್ದವು. ಅಲ್ಲಿಂದೀಚೆ ಇವುಗಳ

18 Jan 2026 1:04 pm
ಮುಗಿಯಿತು ಬಿಗ್ ಬಾಸ್ ಕನ್ನಡ ಸೀಸನ್ 12: ಕಿಚ್ಚ ಸುದೀಪ್ ಕೊನೆಯ ಮಾತು ಇದು

ಸತತ 12 ಸೀಸನ್​​ಗಳಲ್ಲಿ ‘ಬಿಗ್ ಬಾಸ್ ಕನ್ನಡ’ ನಿರೂಪಣೆ ಮಾಡಿದ ಖ್ಯಾತಿ ಕಿಚ್ಚ ಸುದೀಪ್ ಅವರಿಗೆ ಸಲ್ಲುತ್ತದೆ. 12ನೇ ಸೀಸನ್ ಮುಕ್ತಾಯ ಆಗುತ್ತಿರುವ ಹೊತ್ತಿನಲ್ಲಿ ಸುದೀಪ್ ಅವರು ಈ ಪೋಸ್ಟ್ ಹಂಚಿಕೊಂಡಿದ್ದಾರೆ. ಎಲ್ಲ ಸ್ಪರ್ಧಿಗಳ

18 Jan 2026 12:52 pm
Video: ಹೈದರಾಬಾದ್​ನ ಜೈನ ದೇವಾಲಯದ ಬಳಿ ವಾಷಿಂಗ್​ ಮಷಿನ್ ಸ್ಫೋಟ

ಹೈದರಾಬಾದಿನ ಕೃಷ್ಣ ನಗರ ಪ್ರದೇಶದಲ್ಲಿರುವ ಜೈನ ದೇವಾಲಯದ ಬಳಿ ವಾಷಿಂಗ್​ ಮಷನ್ ಸ್ಫೋಟಗೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಸ್ಯಾಮ್‌ಸಂಗ್ ವಾಷಿಂಗ್ ಮೆಷಿನ್ ಸ್ಫೋಟಗೊಂಡಿದೆ. ಟನೆಯ ಸಮಯದಲ್ಲಿ ವಾಷಿಂಗ್ ಮೆಷಿನ್ ಬಳಿ ಯಾ

18 Jan 2026 12:49 pm
ಡಿಕೆಶಿಗೆ ನಿಂದನೆ ಆರೋಪ: ‘ಕೈ’ಕಾರ್ಯಕರ್ತರಿಂದ ಜನಾರ್ದನ ರೆಡ್ಡಿ ಮನೆಗೆ ಮುತ್ತಿಗೆ ಯತ್ನ

ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಜನಾರ್ದನ ರೆಡ್ಡಿ ಅವಹೇಳನಕಾರಿ ಹೇಳಿಕೆ ನೀಡಿದ ಬೆನ್ನಲ್ಲೇ ಬೆಂಗಳೂರಿನಲ್ಲಿರುವ ಅವರ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ರೇಸ್‌ಕೋರ್ಸ್ ರಸ

18 Jan 2026 12:42 pm
ಮುಂಬೈನಲ್ಲಿ ವಿಜಯ, ಕಾಜಿರಂಗದಲ್ಲಿ ಸಂಭ್ರಮ, ಕಾಂಗ್ರೆಸ್ ದೇಶದಲ್ಲಿ ವಿಶ್ವಾಸ ಕಳೆದುಕೊಂಡಿದೆ ಎಂದ ಪ್ರಧಾನಿ ಮೋದಿ

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ಪಕ್ಷವು ದೇಶದಲ್ಲಿ ನಂಬಿಕೆ ಕಳೆದುಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅಸ್ಸಾಂನ ಕಲಿಯಾಬೋರ್‌ನಲ್ಲಿ 6,957 ಕೋಟಿ ರೂ. ವೆಚ್ಚದ ಕಾಜಿರಂ

18 Jan 2026 12:22 pm
Mouni Amavasya: ಇಂದು ಮೌನಿ ಅಮಾವಾಸ್ಯೆ; ಮಹಿಳೆಯರು ತಪ್ಪದೇ ಈ ನಿಯಮ ಪಾಲಿಸಿ

ಮೌನಿ ಅಮಾವಾಸ್ಯೆಯಂದು ಮನೆಯನ್ನು ಶುದ್ಧೀಕರಿಸಿ, ಪವಿತ್ರ ವಾತಾವರಣ ಸೃಷ್ಟಿಸುವುದು ಅತ್ಯಗತ್ಯ. ಮಹಿಳೆಯರು ಸಾತ್ವಿಕ ಆಹಾರ ಸೇವಿಸಿ, ಮೌನ ಪಾಲಿಸಿ, ನಕಾರಾತ್ಮಕ ಚಿಂತನೆಗಳಿಂದ ದೂರವಿರಬೇಕು. ದೀಪ, ಧೂಪ ಬೆಳಗಿ ಸಾಮೂಹಿಕ ಧ್ಯಾನದ

18 Jan 2026 12:14 pm
ಕರ್ನಾಟಕ ಟೆಸ್ಟ್ ತಂಡ ಪ್ರಕಟ

Karnataka Squad 2026: ರಣಜಿ ಟೂರ್ನಿಯ ದ್ವಿತೀಯಾರ್ಧದ ಪಂದ್ಯಗಳು ಜನವರಿ 22 ರಿಂದ ಶುರುವಾಗಲಿದೆ. ಬೆಂಗಳೂರಿನ ಅಲೂರಿನಲ್ಲಿರುವ ಕೆಎಸ್​ಸಿಎ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಕರ್ನಾಟಕ ಮತ್ತು ಮಧ್ಯ ಪ್ರದೇಶ್ ತಂಡಗಳು ಮುಖಾಮುಖಿಯಾ

18 Jan 2026 12:10 pm
Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2026 January 18th: ಈ ವಾರಾಂತ್ಯದಲ್ಲಿ ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿವೆ. ಚಿನ್ನದ ಬೆಲ 35 ರೂ ಹೆಚ್ಚಿದರೆ, ಬೆಳ್ಳಿ ಬೆಲ 3 ರೂ ದುಬಾರಿಗೊಂಡಿದೆ. ಆಭರಣ ಚಿನ್ನದ ಬೆಲೆ 13,145 ರೂನಿಂದ 13,180 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 14,378 ರೂಗೆ ಏರಿದ

18 Jan 2026 12:03 pm
ತಂದೆ ಜಾಗ ನೀಡಿದ್ದ ಆಸ್ಪತ್ರೆಯಲ್ಲೇ ಮಗನ ದುರಂತ ಅಂತ್ಯ: ಅಷ್ಟಕ್ಕೂ ಆಗಿದ್ದೇನು?

ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್​​ ಸಿಗದ ಕಾರಣ ರೋಗಿಯೊಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ತುಮಕೂರಿನ ಪಾವಗಡದಲ್ಲಿ ನಡೆದಿದೆ. ರೋಗಿಯ ಬಿಪಿ ಕಡಿಮೆಯಾದ ಕಾರಣ ಹೆಚ್ಚಿನ ಚಿಕಿತ್ಸೆಗೆ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲ

18 Jan 2026 12:00 pm
Video: ಹರಿಯುವ ನೀರಿನಲ್ಲಿ ತೇಲಿ ಹೋದ ಮರಿ ಆನೆಯನ್ನು ಬದುಕಿಸಿದ ತಾಯಿ

ಪ್ರಾಣಿಯೇ ಆಗಿರಲಿ, ಮನುಷ್ಯರಾಗಿರಲಿ ತಾಯಿಗೆ ಮಗುವಿನ ಮೇಲಿರುವ ಮಮತೆ ಒಂದೇ. ಹರಿಯುವ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮರಿಯಾನೆಯನ್ನು ತಾಯಿ ಆನೆ ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ವೀಡಿಯೊದಲ್ಲಿ, ನೀರಿನ ಹರಿವು ಎಷ್ಟು

18 Jan 2026 11:58 am
16 ಭರ್ಜರಿ ಸಿಕ್ಸ್​: ಎಬಿಡಿಯ ವಿಶ್ವ ದಾಖಲೆಯ ಶತಕ

ಎಬಿಡಿ ಆರ್ಭಟದೊಂದಿಗೆ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ 50 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 432 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡವು 50 ಓವರ್​ಗಳಲ್ಲಿ 291 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಈ

18 Jan 2026 11:33 am
4 ತಿಂಗಳು ಹೇಗೆ ಕಳೆಯಿತೋ ಗೊತ್ತಿಲ್ಲ; ಗಿಲ್ಲಿ ಕಾಮಿಡಿ ನೋಡಿ ಬಿಗ್ ಬಾಸ್ ವೀಕ್ಷಕರ ಮನದ ಮಾತು

ಬಿಗ್ ಬಾಸ್ ಕನ್ನಡ 12 ಅಂತಿಮ ಹಂತಕ್ಕೆ ಬಂದಿದೆ. ಇಂದು (ಜ.18) ಅದ್ದೂರಿಯಾಗಿ ಫಿನಾಲೆ ನಡೆಯುತ್ತಿದೆ. ಗಿಲ್ಲಿ ನಟ ವಿನ್ ಆಗುತ್ತಾರೆ ಎಂದು ಅವರ ಅಭಿಮಾನಿಗಳಿಗೆ ಶೇಕಡ 100ರಷ್ಟು ಭರವಸೆ ಇದೆ. ಮಂಡ್ಯದಲ್ಲಿ ಗಿಲ್ಲಿ ಅವರ ಬ್ಯಾನರ್​​ಗೆ ಎಳ

18 Jan 2026 11:32 am
Hindu Rituals: ಭಾನುವಾರ ತಪ್ಪಿಯೂ ಈ ಕೆಲಸ ಮಾಡಬೇಡಿ; ಕಷ್ಟ ತಪ್ಪಿದ್ದಲ್ಲ!

ಹಿಂದೂ ಧರ್ಮದಲ್ಲಿ ಭಾನುವಾರ ಸೂರ್ಯ ದೇವರಿಗೆ ಸಮರ್ಪಿತವಾದ ದಿನ. ಈ ದಿನ ಸೂರ್ಯನನ್ನು ಪೂಜಿಸುವುದು, ಉಪವಾಸ ಮಾಡುವುದು ಮತ್ತು ಕೆಲವು ಧಾರ್ಮಿಕ ನಿಯಮಗಳನ್ನು ಪಾಲಿಸುವುದು ಜೀವನದಲ್ಲಿ ಸುಖ-ಸಮೃದ್ಧಿ ತರುತ್ತದೆ. ಕಬ್ಬಿಣದ ವಸ್ತ

18 Jan 2026 11:16 am